SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
ಪರ್ಶಿಯಲ್ ಕೊಲ್ಲಿಯಲ್ಲಿ ಸಿಕ್ಕಿಹಾಕಿಕೊಂಡಿರುವ ರಾಂಚಿ ಮರ್ಚೆಂಟ್ ನೇವಿ ಕ್ಯಾಪ್ಟನ್ ಹೃದಯಾಘಾತದಿಂದ ಮೃತ್ಯು

ರಾಂಚಿ: ಹಾರ್ಮುಝ್ ಜಲಸಂಧಿಯನ್ನು ಇರಾನ್ ಮುಚ್ಚಿದ ಹಿನ್ನೆಲೆಯಲ್ಲಿ 20 ದಿನಗಳಿಂದ ಪರ್ಶಿಯಲ್ ಕೊಲ್ಲಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ವ್ಯಾಪಾರಿ ಹಡಗಿನ ಕ್ಯಾಪ್ಟನ್ ರಾಕೇಶ್ ರಂಜನ್ ಸಿಂಗ್ ಮಾ.18ರಂದು ತೀವ್ರ ಹೃದಯಾಘಾತಕ್ಕೆ ಈಡಾ

21 Mar 2026 9:00 am
ಜಾಗತಿಕ ತೈಲಬೆಲೆ ಏರಿಕೆ ಬೆನ್ನಲ್ಲೇ ದೇಶದಲ್ಲೂ ಹೆಚ್ಚಿದ ಪ್ರಿಮಿಯಂ ಪೆಟ್ರೋಲ್ ದರ

ಹೊಸದಿಲ್ಲಿ: ಗಲ್ಫ್ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದ ಕಚ್ಚಾ ತೈಲ ಬೆಲೆ ಏರಿಕೆಯ ಬಿಸಿ ಭಾರತೀಯ ಗ್ರಾಹಕರನ್ನೂ ನಿಧಾನವಾಗಿ ತಟ್ಟುತ್ತಿದೆ. ದೇಶದ ತೈಲ ಮಾರಾಟ ಕಂಪನಿಗಳು ಶುಕ್ರವಾರ 95-ಆಕ್ಟೇನ್ ಪ್ರಿಮಿಯಮ್ ಪೆಟ್ರೋಲ್ ದ

21 Mar 2026 8:22 am
ಅತ್ಯಾಚಾರ ಪ್ರಕರಣದ ಆರೋಪಿ ಜೊತೆ ಸಂಪರ್ಕ ಆರೋಪ : ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ಪದತ್ಯಾಗ

ಮುಂಬೈ: ಅತ್ಯಾಚಾರ ಆರೋಪಿ ಹಾಗೂ ಖ್ಯಾತ ಜ್ಯೋತಿಷಿ ಅಶೋಕ್ ಖಾರಟ್ ಜತೆ ಫೋಟೊದಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಜತೆ ಸಂಪರ್ಕ ಹೊಂದಿದ್ದರು ಎಂಬ ವಿಚಾರದಲ್ಲಿ ಸೃಷ್ಟಿಯಾದ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯ ಮಹಿಳ

21 Mar 2026 8:00 am
IPL 2026 | ಮತ್ತೊಮ್ಮೆ ಕಪ್ ಗೆಲ್ಲಲು ಹಾಲಿ ಚಾಂಪಿಯನ್ ಆರ್‌ಸಿಬಿಯಿಂದ ಪ್ರಬಲ ಕಾರ್ಯತಂತ್ರ

ಬೆಂಗಳೂರು : ಐಪಿಎಲ್ ಪ್ರಸಕ್ತ ವರ್ಷದ ಸೀಸನ್ ಆರಂಭಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿರುವಂತೆಯೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಬುಧಾಬಿಯಲ್ಲಿ ಇತ್ತೀಚೆಗೆ ನಡೆದ 2026 ಮಿನಿ ಹರಾಜಿನಲ್ಲಿ 17 ಮಂದಿಯ ಪ

21 Mar 2026 7:14 am
‘ತುಳು ಶೀಘ್ರವೇ 2ನೇ ಅಧಿಕೃತ ಭಾಷೆ ಆಗಲಿದೆ : ಪುರುಷೋತ್ತಮ ಬಿಳಿಮಲೆ

ಮಂಗಳೂರು : ಕರ್ನಾಟಕದಲ್ಲಿ ತುಳು ಶೀಘ್ರದಲ್ಲೇ ಎರಡನೇ ಅಧಿಕೃತ ಭಾಷೆಯ ಸ್ಥಾನ ಪಡೆಯುವುದು ಖಚಿತ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು. ತುಳು ವಿದ್ಯಾರ್ಥಿ ಸಮ್ಮೇಳನದ ಸಮಾರೋಪ ಸಮ

20 Mar 2026 11:28 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ | ನಿಮ್ಹಾನ್ಸ್ ನಲ್ಲಿ ಚಿಕಿತ್ಸೆಗೆ ಕಂಗನಾ ರಣಾವತ್‌ ರನ್ನು ಕಳುಹಿಸಿಕೊಡಿ : ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ರಿಂದ ಪ್ರಧಾನಿಗೆ ಪತ್ರ

ಬೆಂಗಳೂರು, ಮಾ. 20: ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರನ್ನು ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ

20 Mar 2026 10:39 pm
ಕರಾವಳಿಯ ತುಳು ಭಾಷೆಗೆ ಮಾನ್ಯತೆ ನೀಡಿ ಉಳಿಸುವ ಜವಾಬ್ದಾರಿ ವಿದ್ಯಾರ್ಥಿ ಸಮುದಾಯದ ಮೇಲಿದೆ : ಪ್ರೀತಮ್‌ ನಾಯಕ್‌

ಮಂಗಳೂರು : ಭಾಷೆಗಳಿಗೆ ಗೌರವ ನೀಡುವುದರೊಂದಿಗೆ ನಮ್ಮ ಕರಾವಳಿಯ ತುಳು ಭಾಷೆಗೆ ಹೆಚ್ಚಿನ ಮಾನ್ಯತೆ ನೀಡಿ ಅದನ್ನು ಉಳಿಸುವ ಜವಾಬ್ದಾರಿ ವಿದ್ಯಾರ್ಥಿ ಸಮುದಾಯದ ಮೇಲಿದೆ ಎಂದು ನಿಟ್ಟೆ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಪ್ರೀತಮ್‌ ನ

20 Mar 2026 10:06 pm
Udupi | ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಉಡುಪಿ: ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ ದೇವರು ನೀಡಿದ ಅಪೂರ್ವ ಅವಕಾಶ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೆಷೀತ ಆಡಳಿತಾಧಿಕಾರಿ ಅತಿ ವಂ. ಡಾ.ಜೆರಾಲ್ಡ್ ಐಸಾಕ್ ಲೋಬ

20 Mar 2026 10:03 pm
ಮಧ್ಯಪ್ರಾಚ್ಯಕ್ಕೆ ಸಾವಿರಾರು ಹೆಚ್ಚುವರಿ ಸೈನಿಕರನ್ನು ನಿಯೋಜಿಸಲಿರುವ ಅಮೆರಿಕ: ವರದಿ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕವು ಸಾವಿರಾರು ಹೆಚ್ಚುವರಿ ಸೈನಿಕರನ್ನು ಅಲ್ಲಿಗೆ ನಿಯೋಜಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಅಮೆರಿಕದ ಮೂವರು ಅಧಿಕಾರಿಗಳು ರಾ

20 Mar 2026 10:00 pm
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಪ್ರಕರಣ : ಇನ್‌ಸ್ಪೆಕ್ಟರ್ ದುರ್ನಡತೆ ವಿರುದ್ಧ ಶಿಸ್ತು ಕ್ರಮ ಆಗಿದೆ: ಕಮಿಷನರ್

ಮಂಗಳೂರು : ಮೂಡುಬಿದಿರೆ ಇನ್‌ಸ್ಪೆಕ್ಟರ್ ಸಂದೇಶ ಪಿ.ಜಿ ದುರ್ನಡತೆಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇನ್‌ಸ್ಪೆಕ್ಟರ್ ವಿರುದ್ಧ ಕೇಳಿ ಬಂದಿರುವ ಲೈ

20 Mar 2026 9:55 pm
IAS, IPS ವರ್ಗಾವಣೆ | ಹೈಕೋರ್ಟ್ ಮೆಟ್ಟಿಲೇರಿದ TMC ಸಂಸದ ಕಲ್ಯಾಣ್ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಘೋಷಣೆಯಾದ ತಕ್ಷಣವೇ ಹಲವು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಟಿಎಂಸಿ ಸಂಸದ ಹಾಗೂ ಹಿರಿಯ ವಕೀಲ ಕಲ್ಯಾಣ್ ಬ್

20 Mar 2026 9:49 pm
ರಸ್ತೆ ತೆರವು ಕಾರ್ಯಾಚರಣೆಗೆ ಹೈಕೋರ್ಟ್ ತಡೆ : 50 ವರ್ಷಗಳ ಹಿಂದೆ ಕಾಲುವೆ ಇತ್ತೆಂಬ ಕಾರಣಕ್ಕೆ ತೆರವಿಗೆ ಮುಂದಾಗಿದ್ದ ಸರಕಾರ

ಬೆಂಗಳೂರು: ಐದು ದಶಕಗಳ ಹಿಂದೆ ಕಾಲುವೆ ಇತ್ತು ಎಂಬ ಕಾರಣಕ್ಕೆ ಆನೇಕಲ್‌ ತಾಲೂಕಿನ ಅಳಿಬೊಮ್ಮಸಂದ್ರ ಮತ್ತು ಮುತಾನಲ್ಲೂರು ಅಮಾನಿಕೆರೆ ಗ್ರಾಮದ ನಡುವೆ ಹಾದುಹೋಗುವ ರಸ್ತೆ ತೆರವಿಗೆ ಮುಂದಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರ

20 Mar 2026 9:48 pm
ಮೇ ಅಂತ್ಯದೊಳಗೆ ತುಂಗಭದ್ರಾ ಜಲಾಶಯದ 33 ಕ್ರೆಸ್ಟ್ ಗೇಟ್ ಅಳವಡಿಕೆ ಪೂರ್ಣ : ಸಚಿವ ಬೋಸರಾಜು

ವಿಜಯನಗರ (ಹೊಸಪೇಟೆ) : ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ಶುಕ್ರವಾರ ತುಂಗಭದ್ರಾ ಜಲಾಶಯದ ಮೇಲ್ಭಾಗಕ್ಕೆ ಭೇಟಿ ನೀಡಿ, ಕ್ರೆಸ್ಟ್ ಗೇಟ್ ಅಳವಡಿಕೆ ಕಾಮಗಾರಿಯನ್ನು ಖುದ್ದಾಗಿ ವೀಕ

20 Mar 2026 9:19 pm
ಎಲ್ಲಿಗೂ ತಲುಪದೇ ಆಕಾಶದಲ್ಲಿಯೇ 8 ಗಂಟೆ ಹಾರಾಡಿ ದಿಲ್ಲಿಗೆ ವಾಪಸ್ ಬಂದ ಏರ್ ಇಂಡಿಯಾ ವಿಮಾನ! ಕಾರಣವೇನು ಗೊತ್ತೇ?

ಹೊಸದಿಲ್ಲಿ: ವ್ಯಾಂಕೋವರ್‌ ಗೆ ಹೊರಟ ಏರ್ ಇಂಡಿಯಾ ವಿಮಾನವು ಮಧ್ಯ ಆಕಾಶದಲ್ಲಿಯೇ ಯೂಟರ್ನ್ ಹೊಡೆದು ಹಿಂತಿರುಗಿದ ಅಚ್ಚರಿಯ ಘಟನೆ ನಡೆದಿದೆ. ಕೆನಡಾ ಪ್ರವೇಶಕ್ಕೆ ಅನುಮತಿ ಇಲ್ಲದ ವಿಮಾನವನ್ನು ತಪ್ಪಾಗಿ ಟೇಕ್‌ಆಫ್ ಮಾಡಿದ್ದರಿ

20 Mar 2026 9:13 pm
ರಮಝಾನ್ ಹಬ್ಬದ ಹಿನ್ನೆಲೆ : ವಿಜಯನಗರ ಜಿಲ್ಲೆಯಲ್ಲಿ ಕಠಿಣ ಪೊಲೀಸ್ ಬಂದೋಬಸ್ತ್

ವಿಜಯನಗರ/ಹೊಸಪೇಟೆ: ನಾಳೆ ನಡೆಯಲಿರುವ ರಮಝಾನ್ ಹಬ್ಬದ ಹಿನ್ನೆಲೆ ವಿಜಯನಗರ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್

20 Mar 2026 9:13 pm
ಕೋಲಾರ | ರೇಣುಕಾ ಯಲ್ಲಮ್ಮ ದೇವಿ ಹೂವಿನ ಕರಗ ಮಹೋತ್ಸವ

ಕೋಲಾರ: ನಗರದ ಗಾಂಧಿ ನಗರದಲ್ಲಿ ರೇಣುಕಾ ಯಲ್ಲಮ್ಮ ದೇವಿ ಬಳಗದ ವತಿಯಿಂದ ಭಾನುವಾರ ರೇಣುಕಾ ಯಲ್ಲಮ್ಮ ದೇವಿ ಹೂವಿನ ಕರಗ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿಷ

20 Mar 2026 9:09 pm
Bidar | 9 ಲಕ್ಷ 78 ಸಾವಿರ ರೂ. ಮೌಲ್ಯದ 15 ಬೈಕ್ ವಶ : ಓರ್ವನ ಬಂಧನ

ಬೀದರ್: ನಗರದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಸುಮಾರು 9.78 ಲಕ್ಷ ರೂ. ಮೌಲ್ಯದ 15 ಬೈಕ್‌ಗಳನ್ನು ವಶಕ್ಕೆ ಪಡೆದು ಒರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ. ಭಾಲ್ಕ

20 Mar 2026 8:58 pm
CBSE ಮಂಡಳಿ ಪರೀಕ್ಷೆ : ಪಶ್ಚಿಮ ಏಷ್ಯಾದಲ್ಲಿ ಪರೀಕ್ಷೆ ರದ್ದಾದ ನಂತರ ಒಟ್ಟು ಅಂಕಗಳನ್ನು ಯಾವ ರೀತಿ ಲೆಕ್ಕ ಹಾಕಲಾಗುತ್ತದೆ?

ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಸಂಘರ್ಷದಿಂದಾಗಿ, ಈ ಪ್ರದೇಶದ ಏಳು ದೇಶಗಳಲ್ಲಿ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಸಿಬಿಎಸ್‌ಇ ರದ್ದು ಮಾಡಿದೆ. ಈ ದ

20 Mar 2026 8:54 pm
ಮಸ್ಕಿ | ಮನೆ ಗೋಡೆ ಕುಸಿದು ಮಹಿಳೆ ಮೃತ್ಯು

ಮಸ್ಕಿ: ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ  ಪಟ್ಟಣದ ದೇವಾಂಗ ಮಠದ ಸಮೀಪ ಶುಕ್ರವಾರ ನಡೆದಿದೆ.  ಮೃತರನ್ನು ಈರಮ್ಮದಿನ್ನಿ (60) ಎಂದು ಗುರುತಿಸಲಾಗಿದ್ದು, ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎಂದು ತಿ

20 Mar 2026 8:20 pm
ಮುಖ್ಯಮಂತ್ರಿಗಳಿಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತಲೂ ಮಹತ್ವದ ಕೆಲಸಗಳಿವೆ : ಹೈಕೋರ್ಟ್‌

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತಲೂ ಬೇರೆ ಮಹತ್ವದ ಕೆಲಸಗಳಿವೆ. ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ವರ್ಗಾವಣೆ ಮತ್

20 Mar 2026 8:15 pm
ಸೌಹಾರ್ದತೆ ಬೆಳೆಸುವುದು ಈದ್ ಹಬ್ಬದ ಗುರಿ : ಸ್ಪೀಕರ್ ಯುಟಿ ಖಾದರ್

ಉಳ್ಳಾಲ ಕೇಂದ್ರ ಮಸೀದಿಯಲ್ಲಿ ಸಂಭ್ರಮದ ಈದ್ ಹಬ್ಬ ಆಚರಣೆ

20 Mar 2026 8:09 pm
ಯಾದಗಿರಿ | ಒಳಮೀಸಲಾತಿ ವಿರೋಧಿಸಿ ಮಾ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಯಾದಗಿರಿ: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ಹಂಚಿಕೆ ಹಾಗೂ ರೋಸ್ಟರ್ ವ್ಯವಸ್ಥೆಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಛಲವಾದಿ ಮಹಾಸಭೆ ಯಾದಗಿರಿ ಜಿಲ್

20 Mar 2026 7:52 pm
ಕುಡಿಯುವ ನೀರಿನ ಸಮಸ್ಯೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವನ್ನು ಸಮರ್ಪಕವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾ

20 Mar 2026 7:32 pm
ದೈನಂದಿನ ಜೀವನಶೈಲಿ ಅರಿವಿನ ಕ್ಷೀಣತೆಗೆ ಕಾರಣವಾಗಬಹುದು!

ಜೀವನಶೈಲಿಯ ಈ ಅಭ್ಯಾಸಗಳನ್ನು ಬೇಗನೇ ತಿಳಿದುಕೊಳ್ಳುವುದರಿಂದ ಅರಿವಿನ ಕುಸಿತವನ್ನು ತಡೆದು ಆರೋಗ್ಯವನ್ನು ದೀರ್ಘಕಾಲ ರಕ್ಷಿಸಿಕೊಳ್ಳಬಹುದು.

20 Mar 2026 7:31 pm
20 Mar 2026 7:25 pm
ಆನೇಕಲ್ | ಸರಣಿ ಅಪಘಾತ : 8 ಮಂದಿ ಮೃತ್ಯು

ಆನೇಕಲ್/ತಮಿಳುನಾಡು: ಭೀಕರ ರಸ್ತೆ ಅಪಘಾತ ಸಂಭವಿಸಿ 8 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಈರೋಡ್–ಸೇಲಂ ರಸ್ತೆಯಲ್ಲಿ ನಡೆದಿದೆ.  ಗರ್ಭಿಣಿ, 11 ತಿಂಗಳ ಮಗು ಹಾಗೂ 5 ವರ್ಷದ ಬಾಲಕ ಸೇರಿದಂತೆ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ ಎಂ

20 Mar 2026 6:51 pm
ಆಲಿಕಲ್ಲು ಮಳೆ : ಸಿರುಗುಪ್ಪದಲ್ಲಿ 200 ಎಕರೆ ಬೆಳೆ ನಾಶ

ಸಿರುಗುಪ್ಪ: ದೇಶನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿನಾಯಕ ನಗರ ಕ್ಯಾಂಪ್‌ನಲ್ಲಿ ಸೋಮವಾರ ಮತ್ತು ಮಂಗಳವಾರ ಸುರಿದ ಧಾರಾಕಾರ ಮಳೆ, ಬಿರುಗಾಳಿ, ಗುಡುಗು–ಸಿಡಿಲು ಹಾಗೂ ಆಲಿಕಲ್ಲು ಮಳೆಯ ಅಬ್ಬರಕ್ಕೆ ಸುಮಾರು 200 ಎಕರೆ ಭತ್ತ, ಕಬ್ಬ

20 Mar 2026 6:15 pm
ವಿಟ್ಲ | ಸಂಭ್ರಮದ ಈದುಲ್ ಫಿತ್ರ್ ಆಚರಣೆ

ವಿಟ್ಲ: ಪಟ್ಟಣದ ಕೇಂದ್ರ ಜುಮಾ ಮಸೀದಿಯಲ್ಲಿ ಶುಕ್ರವಾರ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿ ಖತೀಬ್ ಆರೀಫ್ ಬಾಖವಿ ಅವರು ಪ್ರಾರ್ಥನೆಗೆ ನೇತೃತ್ವ ನೀಡಿ, ಬಳಿಕ ಈದ್ ಸಂದೇಶ ನೀಡಿದರು. “ಸಾಮರಸ್ಯದಿಂದ ಬದುಕಿದಾಗ ದೇ

20 Mar 2026 6:10 pm
ಬಾಗಲಕೋಟೆ ಉಪಚುನಾವಣೆ : 5 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಜೆಪಿಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸೇರಿದಂತೆ ಐವರು ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು

20 Mar 2026 5:51 pm
ಭಾರತದಲ್ಲಿ ಅಭಿವೃದ್ಧಿಪಡಿಸಿದ DMEಯು, LPG ಅವಲಂಬನೆಯನ್ನು ಕಡಿಮೆ ಮಾಡಲು ಹೇಗೆ ಸಹಾಯ ಮಾಡುತ್ತದೆ?

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಭಾರತದ ಇಂಧನ ಆಮದುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಆಮದುಗಳ ಮೇಲೆ ಹೆಚ್ಚಿನ ಅವಲಂಬನೆ ಹೊಂದಿರುವುದರಿಂದ ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಭಾವವೂ ಕಂಡುಬರ

20 Mar 2026 5:35 pm
ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ : ಬೆಳೆ ಹಾನಿ, ಜನರಲ್ಲಿ ಆತಂಕ

ಆಲ್ದೂರು: ಹಾಂದಿ ಸಮೀಪದ ಸತ್ತಿಹಳ್ಳಿ ಗ್ರಾಮದಲ್ಲಿ ಎರಡು ಕಾಡಾನೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ರಾತ್ರಿ ವೇಳೆ ಕಾಡಾನೆಗಳು ಸಂಚರಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕಾಫಿ ತೋ

20 Mar 2026 5:32 pm
ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ ಅಳವಡಿಕೆ ಮೇ ಅಂತ್ಯದೊಳಗೆ ಪೂರ್ಣ : ಶಾಸಕ ಬಾದರ್ಲಿ

ಸಿಂಧನೂರು : ತುಂಗಭದ್ರಾ ಜಲಾಶಯಕ್ಕೆ ಹೊಸ ಗೇಟ್ ಅಳವಡಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಮೇ ಅಂತ್ಯದೊಳಗೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾ

20 Mar 2026 5:24 pm
ಚಿತ್ತಾಪುರ | ಸಿಡಿಲು ಬಡಿದು ಅದಾನಿ ಸಿಮೆಂಟ್ ಕಾರ್ಖಾನೆಗೆ ಹಾನಿ

ಚಿತ್ತಾಪುರ: ತಾಲೂಕಿನ ಇಟಗಾ ಗ್ರಾಮದ ಸಮೀಪದಲ್ಲಿರುವ ಅದಾನಿ ಗ್ರೂಪ್‌ಗೆ ಸೇರಿದ ಒರಿಯಂಟ್ ಸಿಮೆಂಟ್ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಿಡಿಲು ಅಪ್ಪಳಿಸಿ ಕಲ್ಲುಪುಡಿ ಸಾಗಿಸುವ ಬೆಲ್ಟ್‌ಗೆ ಬೆಂಕಿ ಹತ್ತಿದ ಘಟನೆ ನಡೆದಿದೆ. ಸಿಡಿಲ

20 Mar 2026 5:17 pm
ತುಮಕೂರು| ಪೊಲೀಸ್ ವಶದಲ್ಲಿದ್ದ ಜೂಜಾಟದ ಆರೋಪಿ ಅನುಮಾನಾಸ್ಪದವಾಗಿ ಮೃತ್ಯು

ಪೊಲೀಸ್‌ ದೌರ್ಜನ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಠಾಣೆಯ ಮುಂದೆ ಪ್ರತಿಭಟನೆ

20 Mar 2026 4:18 pm
ಎರಡೂ ಉಪ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು: ವಿಜಯೇಂದ್ರ ವಿಶ್ವಾಸ

ಕಲಬುರ್ಗಿ: ಉಪ ಚುನಾವಣೆ ನಡೆಯುವ ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ

20 Mar 2026 4:02 pm
ಶಿವಮೊಗ್ಗ|ಖಾಸಗಿ ಬಸ್ - ಆಟೋ ಢಿಕ್ಕಿ: ಯುವಕ ಮೃತ್ಯು; ಮೂವರಿಗೆ ಗಂಭೀರ ಗಾಯ

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ

20 Mar 2026 3:59 pm
ಪೆನ್‌ಡ್ರೈವ್ ಪ್ರಕರಣ| ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಸೇರ್ಪಡೆ ರಾಜಕೀಯ ಪಿತೂರಿ: ಶಾಸಕ ಸ್ವರೂಪ್ ಪ್ರಕಾಶ್ ಆರೋಪ

ಹಾಸನ: ಅಶ್ಲೀಲ ವೀಡಿಯೋಗಳುಳ್ಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಈ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಸೇರಿಸಿರುವುದು ರಾಜಕೀಯ ಪಿತೂ

20 Mar 2026 3:48 pm
ಜಿಬಿಎ ಪಾಲಿಕೆಗಳ ವಾರ್ಡ್‌ವಾರು ಮೀಸಲಾತಿಯಲ್ಲಿ ತಾರತಮ್ಯ: ಶಾಸಕ ಶರವಣ ಆರೋಪ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಐದು ನಗರ ಪಾಲಿಕೆಗಳ ಚುನಾವಣೆಗಾಗಿ ಸರ್ಕಾರ ಘೋಷಿಸಿದ ವಾರ್ಡ್‌ವಾರು ಮೀಸಲಾತಿ ಪಟ್ಟಿಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್‌ ಶಾಸಕ ಟಿ.ಎ.ಶ

20 Mar 2026 3:31 pm
ಬೆಳಗಾವಿ ಕಾಶ್ಮೀರವಾಗಿ ಬದಲಾಗಿರುವುದೇಕೆ? ಆಲಿಕಲ್ಲು ಮಳೆಯ ಹಿಂದಿನ ಗುಟ್ಟೇನು?

ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಮಾರ್ಚ್ 22ರವರೆಗೆ ಸ್ಥಳೀಯವಾಗಿ ಕೆಲವೆಡೆ ಆಲಿಕಲ್ಲು ಮಳೆಗಳು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯನ್ನು ಸೂಚಿಸಿದೆ. ಬೆಂಗಳೂರು ಹಾಗೂ ಕರ್ನಾಟಕದ ಉತ್ತರ

20 Mar 2026 3:23 pm
ಬಜೆಟ್ ಬಗ್ಗೆ ಸರ್ಕಾರದಲ್ಲೇ ವಿರೋಧ ವ್ಯಕ್ತವಾಗಿದೆ: ಬಿ.ವೈ ವಿಜಯೇಂದ್ರ ಆರೋಪ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಬಗ್ಗೆ ಆಡಳಿತ ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗಿದ್ದು, ಸರ್ಕಾರದೊಳಗೆ ನಿರುತ್ಸಾಹ ಕಂಡುಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

20 Mar 2026 3:15 pm
13 ಸಾವಿರದೊಳಗೆ ಬಂದ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ; ಇಂದಿನ ದರವೆಷ್ಟು?

ದುಬಾರಿ ಡಾಲರ್ ಎದುರು ಹೂಡಿಕೆದಾರರು ಚಿನ್ನ ಮತ್ತು ಬೆಳ್ಳಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಜನವರಿಯಲ್ಲಿ ಅತ್ಯಧಿಕ ಏರಿಕೆ ಕಂಡಿದ್ದ ಚಿನ್ನದ ಬೆಲೆ ಬಳಿಕ ಕುಸಿತ ಕಂಡು, ಫೆಬ್ರವರಿ ತಿಂಗಳಿಡೀ ಸ್ಥಿರವಾಗಿತ್ತು. ಆದರೆ ಮಾ

20 Mar 2026 3:14 pm
15ರ ಬಾಲಕನ AI ಕಂಪೆನಿ: 38ರ ವ್ಯಕ್ತಿಗೆ ಮೊದಲ ಉದ್ಯೋಗ!

15ರ ಬಾಲಕನ AI ಕಂಪೆನಿ: 38ರ ವ್ಯಕ್ತಿಗೆ ಮೊದಲ ಉದ್ಯೋಗ! ಹೊಸದಿಲ್ಲಿ: ಸಾಧನೆಗೆ ವಯಸ್ಸಿನ ಅಡ್ಡಿಯಿಲ್ಲ ಎಂಬ ಮಾತನ್ನು ಸಾಬೀತುಪಡಿಸುವ ಘಟನೆಯೊಂದು ನಡೆದಿದೆ. 15 ವರ್ಷದ ಥಾಮಸ್ ಗುತ್ರಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ‘ರನ್ ವ

20 Mar 2026 2:58 pm
ಮುಲ್ಕಿ: ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮುಲ್ಕಿ: ಪರಿಸರದಲ್ಲಿ ಈದುಲ್ ಫಿತ್ರ್ ಆಚರಣೆ ಸಂಭ್ರಮದಿಂದ ನಡೆಯಿತು. ಬೆಳಗಿನಿಂದಲೇ ಮಸೀದಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮುಲ್ಕಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಮಸೀದಿಯ ಧರ್ಮಗುರುಗಳಾದ ಉಸ್ಮಾನ್ ಫೈಝೀ ತೋಡಾ‌

20 Mar 2026 1:55 pm
ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಬಂಧಿಸಿ, ತನಿಖೆ ನಡೆಸಿ: ಸುಮತಿ ನಾಯಕ್ ಒತ್ತಾಯ

ಮಂಗಳೂರು, ಮಾ. 20: ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರು ನನಗೆ, ನನ್ನ ಅಕ್ಕನ ಮಗ ಹಾಗೂ ನನ್ನ ಮಗನಿಗೆ ಮಾನಸಿಕ ಹಿಂಸೆ, ಜೀವಹಾನಿ ಬೆದರಿಕೆ, ಮಾನ ಹಾನಿ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಸದ್ಯ ಅಮಾನತ್ತಿನಲ್ಲಿರುವ

20 Mar 2026 1:50 pm
ಮಂಗಳೂರು| ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

ಮಂಗಳೂರು: ಕರಾವಳಿ ಕರ್ನಾಟಕ ಹಾಗೂ ಕೊಡಗು ಜಿಲ್ಲೆಯ ಗ್ರಾಹಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಎ.ಆರ್.ಎಂ ಕಿಯಾ, ತನ್ನ ಆರು ವರ್ಷದ ಯಶಸ್ವಿ ಪಯಣವನ್ನು ಪೂರ್ಣಗೊಳಿಸಿ ಮಹತ್ವದ ಮೈಲುಗಲ್ಲನ್ನು ಸಾಧಿಸಿದೆ. ಉಡುಪಿ, ಕುಶಾಲನಗರ (

20 Mar 2026 1:44 pm
Gujrat | ಆಧ್ಯಾತ್ಮಿಕ ಚಟುವಟಿಕೆಗಳ ಹೆಸರಿನಲ್ಲಿ ಖೋಟಾ ನೋಟು ಜಾಲ: ‘ಕಿಂಗ್‌ಪಿನ್’ ಗುರೂಜಿ ಸೇರಿ 6 ಮಂದಿ ಬಂಧನ, 2.9 ಕೋಟಿ ರೂ. ವಶ

ಅಹಮದಾಬಾದ್: ಆಧ್ಯಾತ್ಮಿಕ ಚಟುವಟಿಕೆಗಳ ಸೋಗಿನಲ್ಲಿ ಕಾರ್ಯಾಚರಿಸುತ್ತಿದ್ದ ಖೋಟಾ ನೋಟು ಜಾಲವನ್ನು ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ಭೇದಿಸಿದ್ದು, ಪ್ರಮುಖ ಆರೋಪಿ ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ

20 Mar 2026 1:25 pm
ಪುಂಜಾಲಕಟ್ಟೆ: ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಪುಂಜಾಲಕಟ್ಟೆ, ಮಾ.20: ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆಯಲ್ಲಿ ಈದುಲ್ ಫಿತ್ರ್ ಆಚರಣೆ ಸಂಭ್ರಮ ಸಡಗರದಿಂದ ನಡೆಯಿತು. ಇಂದು ಬೆಳಿಗ್ಗೆ 8 ಗಂಟೆಗೆ ನಡೆದ ಸಾಮೂಹಿಕ ಈದ್ ನಮಾಝ್  ಖತೀಬ್ ಇಸ್ಮಾಯಿಲ್ ಫೈಝಿ ನೇತೃತ್ವದಲ್ಲಿ ನಡೆಯಿ

20 Mar 2026 12:17 pm
ವೇಣೂರು| ಪಡ್ಡoದಡ್ಕ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

ವೇಣೂರು: ಪಡ್ಡoದಡ್ಕ ನೂರುಲ್ ಹುದಾ ಜುಮಾ ಮಸೀದಿಯಲ್ಲಿ ಸಂಭ್ರಮದಿಂದ ಈದುಲ್ ‌ಫಿತ್ರ್ ಶುಕ್ರವಾರದಂದು ಆಚರಿಸಲಾಯಿತು. ಖತೀಬ್ ಖಲಂದರ್ ಶಾಫಿ ಬಾಕವಿ ಅಲ್ ಮನ್ನಾನಿ ಕುತುಬಾ ಪಾರಾಯಣ, ನಮಾಝ್ ನೇತೃತ್ವ ವಹಿಸಿದರು. ‌ ಆಡಳಿತ ಸಮಿತಿ

20 Mar 2026 11:20 am
Tamil Nadu | ಲೈಂಗಿಕ ಕಿರುಕುಳ ಆರೋಪಿ ಮಾತೂರ್ ಸತ್ಯನನ್ನು ಬಂಧಿಸಿದ ಚೆನ್ನೈ ಪೊಲೀಸರು

ಚೆನ್ನೈ: ಪಕ್ಷದಿಂದ ಉಚ್ಚಾಟನೆಗೊಂಡಿರುವ ಸಿಪಿಐ ಸದಸ್ಯ ಹಾಗೂ ಲೈಂಗಿಕ ಕಿರುಕುಳ ಆರೋಪಿ ಮಾತೂರ್ ಸತ್ಯನನ್ನು ಗುರುವಾರ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಸತ್ಯರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಮುಂದಿನ ತನಿಖೆಗಾಗಿ

20 Mar 2026 11:20 am
ಹೆನ್ನಾಬೈಲ್| ಈದ್ಗಾ ಮೈದಾನದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಹೆನ್ನಾಬೈಲ್: ಈದ್ಗಾ ಮೈದಾನದಲ್ಲಿ ಈದುಲ್ ಫಿತ್ರ್ ಪ್ರಾರ್ಥನೆಯು ಧರ್ಮಗುರು ಮೌಲಾನಾ ಅಬ್ದುಲ್ ಹಫೀಝ್ ರ‌ಝ್ವಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಪ್ರಾರ್ಥನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಮಝಾನ್ ತಿಂಗಳ ಉ

20 Mar 2026 11:04 am
ಶಿವಮೊಗ್ಗ| ನೀರಾನೆ ದಾಳಿಗೆ ಪಶುವೈದ್ಯೆ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶು ವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡ

20 Mar 2026 10:55 am
ಕೇರಳ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಸಂಸದರು, ಲೈಂಗಿಕ ದೌರ್ಜನ್ಯ ಆರೋಪಿಗಳಿಗೆ ಟಿಕೆಟ್ ನಿರಾಕರಣೆ

20 Mar 2026 10:53 am
​ಮಂಜೇಶ್ವರ: ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಮಂಜೇಶ್ವರ: ಪವಿತ್ರ ರಮಝಾನ್‌ನ ವೃತಗಳನ್ನು ಅನುಷ್ಠಾನಗೊಳಿಸಿದ ಮಂಜೇಶ್ವರದ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ 'ಈದುಲ್ ಫಿತ್ರ್‌' ಆಚರಿಸಿದರು. ಮಂಜೇಶ್ವರ ತಾಲೂಕಿನಾದ್ಯಂತ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮ

20 Mar 2026 10:38 am
ಟ್ರಕ್‌ ಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲಿ ಉರುಳಿದ ಕಾರು: ಮೂವರು ಐಐಟಿ ವಿದ್ಯಾರ್ಥಿಗಳು ಮೃತ್ಯು

ನವಿಮುಂಬೈ: ಸೂರ್ಯೋದಯದ ದೃಶ್ಯ ಸೆರೆಹಿಡಿಯಲು ಲೋನಾವಳಿಗೆ ತೆರಳಿ ವಾಪಸ್ಸಾಗುತ್ತಿದ್ದ ಮುಂಬೈ ಐಐಟಿಯ ಮೂವರು ವಿದ್ಯಾರ್ಥಿಗಳು ಪುಣೆ–ಮುಂಬೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾ

20 Mar 2026 10:03 am
ಕರಾವಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಮಂಗಳೂರು: ಪವಿತ್ರ ರಮಝಾನ್‌ನ ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿ

20 Mar 2026 9:25 am
ಇರಾನ್ ಯುದ್ಧ | ಅಮೆರಿಕ ಕಳೆದುಕೊಂಡ ಯುದ್ಧ ವಿಮಾನಗಳೆಷ್ಟು?

ಟೆಹ್ರಾನ್: ಇರಾನ್ ನಡೆಸುತ್ತಿರುವ ಪ್ರತಿದಾಳಿಯಿಂದಾಗಿ ಯುದ್ಧಾರಂಭದ ಬಳಿಕ ಇದುವರೆಗೆ ಅಮೆರಿಕ 16 ಯುದ್ಧವಿಮಾನಗಳನ್ನು ಕಳೆದುಕೊಂಡಿದೆ. ಇದರಲ್ಲಿ 10 ಎಂಕ್ಯೂ-9 ರೀಪರ್ ಡ್ರೋನ್‌ ಗಳೂ ಸೇರಿವೆ. ದಾಳಿ ಹಾಗೂ ಕಾರ್ಯಾಚರಣೆ ವೇಳೆ ಇತರ

20 Mar 2026 9:13 am
ಗಲ್ಫ್ ಸಂಘರ್ಷ ತೀವ್ರ: ಭದ್ರತಾ ಮಂಡಳಿ ತುರ್ತು ಸಭೆ

ನ್ಯೂಯಾರ್ಕ್: ಇಸ್ರೇಲ್ ಹಾಗೂ ಅಮೆರಿಕದ ದಾಳಿಗೆ ಪ್ರತಿಯಾಗಿ ಗಲ್ಫ್ ದೇಶಗಳ ತೈಲ ಸೌಕರ್ಯಗಳನ್ನು ಗುರಿಯಾಗಿಸಿ ಇರಾನ್ ದಾಳಿ ನಡೆಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ಈ ವಿಷಯದ ಬಗ

20 Mar 2026 8:56 am
ರಾಜಸ್ಥಾನ ರಾಯಲ್ಸ್ ನಾಯಕತ್ವ ಬಗ್ಗೆ ಅಚ್ಚರಿ; ವೈಭವ್ ಸೂರ್ಯವಂಶಿಗೆ ಕಿವಿಮಾತು ಹೇಳಿದ ಬೌಲರ್!

ಜೈಪುರ: ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮುನ್ನಡೆಸುವ ಅವಕಾಶವನ್ನು ರಿಯಾನ್ ಪರಾಗ್ ಅವರಿಗೆ ನೀಡಿದ ಬಗ್ಗೆ ಭಾರತ ತಂಡದ ಮಾಜಿ ವೇಗಿ ಲಕ್ಷ್ಮೀಪತಿ ಬಾಲಾಜಿ ತೀವ್ರ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಯಶಸ್ವಿ ಜೈಸ್ವ

20 Mar 2026 8:48 am
‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ: ಪ್ರಶಾಂತ್ ಜತ್ತನ್ನ

ಉಡುಪಿ: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒ

19 Mar 2026 11:56 pm
‘ಮುಹಮ್ಮದ್’ ದೀಪಕ್ ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

“ಶಂಕಿತ ಆರೋಪಿಯಾಗಿರುವ ನೀವು ಹೇಗೆ ರಕ್ಷಣೆ ಕೇಳುತ್ತೀರಿ?”

19 Mar 2026 11:21 pm
ಉತ್ತರ ಕೊರಿಯಾ ಚುನಾವಣೆಯಲ್ಲಿ 99.93% ಮತಗಳು ಕಿಮ್ ಜಾಂಗ್ ಉನ್ ನೇತೃತ್ವದ ಆಡಳಿತ ಪಕ್ಷಕ್ಕೆ; ಉಳಿದ 0.07% ಮತಗಳು ಯಾರಿಗೆ?

ಪ್ಯೋಂಗ್ಯಾಂಗ್: ಉತ್ತರ ಕೊರಿಯಾದಲ್ಲಿ ಮಾರ್ಚ್ 15ರಂದು ನಡೆದ 15ನೇ ಸುಪ್ರೀಂ ಪೀಪಲ್ಸ್ ಅಸೆಂಬ್ಲಿ ಚುನಾವಣೆಯಲ್ಲಿ ನಾಯಕ ಕಿಮ್ ಜಾಂಗ್ ಉನ್ ನೇತೃತ್ವದ ಆಡಳಿತ ಪಕ್ಷ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾ ಹಾಗೂ ಅದರ ಮಿತ್ರಪಕ್ಷಗಳು ಬಹು

19 Mar 2026 11:01 pm
ಇರಾನ್ ದಾಳಿಯಿಂದ ಖತರ್ ನ ಶೇ.17 ರಷ್ಟು LNG ಉತ್ಪಾದನಾ ಸಾಮರ್ಥ್ಯಕ್ಕೆ ಹಾನಿ; ಮರುಸ್ಥಾಪನೆಗೆ ಬೇಕು 3–5 ವರ್ಷ!

ದೋಹಾ: ಇರಾನ್ ನಡೆಸಿದ ದಾಳಿಗಳ ಪರಿಣಾಮವಾಗಿ ಖತರ್ ನ ದ್ರವೀಕೃತ ನೈಸರ್ಗಿಕ ಅನಿಲ (LNG) ಉತ್ಪಾದನಾ ಸಾಮರ್ಥ್ಯದ ಸುಮಾರು 17 ಪ್ರತಿಶತವನ್ನು ಒದಗಿಸುವ ಪ್ರಮುಖ ಸೌಲಭ್ಯಗಳು ಗಂಭೀರವಾಗಿ ಹಾನಿಗೊಳಗಾಗಿವೆ ಎಂದು ಖತರ್ ಎನರ್ಜಿ ಸಂಸ್ಥೆಯ

19 Mar 2026 10:27 pm
ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿಸಿ ಸ್ವರೂಪ ಟಿ.ಕೆ

ಉಡುಪಿ: ಇಂದು ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ರ್‌ ಆಚರಿಸಲಿರುವುದರಿಂದ ಉಡುಪಿ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದ

19 Mar 2026 10:24 pm
8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ಮರಾಠಾ ಸಾಮ್ರಾಜ್ಯದ ನಕ್ಷೆ ತೆಗೆದು ಹಾಕಿದ NCERT; ಏನಿದು ವಿವಾದ?

ಐತಿಹಾಸಿಕ ನಿಖರತೆಯ ಬಗ್ಗೆ ಟೀಕೆಗಳನ್ನು ಎದುರಿಸಿದ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ತನ್ನ 8 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕ 'ಎಕ್ಸ್‌ಪ್ಲೋರಿಂಗ್ ಸೊಸೈಟಿ: ಇಂಡಿಯಾ ಮತ್ತು ಬಿಯಾಂಡ್

19 Mar 2026 10:06 pm
ಸುಂಕಗಳು, AI, ಯುದ್ಧ, ತೈಲ: ಭಾರತೀಯ ಷೇರು ಮಾರುಕಟ್ಟೆಗಳಿಗೆ ಮುಂದೇನು ಕಾದಿದೆ?

2026 ರ ಆರಂಭದ ವಾರಗಳು ಭಾರತದ ಆರ್ಥಿಕ ನಿರೂಪಣೆಗೆ ನಾಟಕೀಯ ತಿರುವು ನೀಡಿವೆ. 2025 ರ ಪ್ರಕ್ಷುಬ್ಧತೆಯ ನಂತರ, ಫೆಬ್ರವರಿ ತಿಂಗಳು ಕೇಂದ್ರ ಬಜೆಟ್ ಮತ್ತು ಅಮೆರಿಕ ಜೊತೆ ಮಧ್ಯಂತರ ವ್ಯಾಪಾರ ಒಪ್ಪಂದದಿಂದಾಗಿ ಮಹತ್ತರವಾಗಿತ್ತು. ಯುರೋಪ

19 Mar 2026 10:01 pm
ಪಶ್ಚಿಮ ಏಷ್ಯಾ ಸಂಘರ್ಷವು ಇಂಧನ ಮಾತ್ರವಲ್ಲ ಜಾಗತಿಕ ಆಹಾರ ಬಿಕ್ಕಟ್ಟನ್ನುಂಟು ಮಾಡಬಹುದು, ಹೇಗೆ ಗೊತ್ತೇ?

ಪಶ್ಚಿಮ ಏಷ್ಯಾ ಸಂಘರ್ಷದಿಂದ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆ ಸ್ಥಗಿತಗೊಂಡಾಗಿನಿಂದ ತೈಲದ ಬೆಲೆ ಏರಿಕೆ ದೊಡ್ಡ ಆತಂಕವನ್ನುಂಟು ಮಾಡಿದೆ. ಮಾರ್ಚ್ 2 ರಂದು, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಕಮಾಂಡ

19 Mar 2026 9:58 pm
ಬ್ರಹ್ಮಾವರ: ಸ್ವರ್ಣ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬ್ರಹ್ಮಾವರ: ಒಂಟಿತನ ಹಾಗೂ ಮದ್ಯಸೇವನೆಯ ಚಟದಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾದ ವೃದ್ಧರೊಬ್ಬರು ಇಂದು ಉಪ್ಪೂರು ಗ್ರಾಮದಲ್ಲಿ ರುವ ಸ್ವರ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯ್‌ ಕುಮಾರ್‌ ಪ್ರಸಾದ್‌ ಸೋನ್

19 Mar 2026 9:18 pm
ಶುಕ್ರವಾರ (ಮಾ.20) ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿಸಿ ಎಚ್.ವಿ ದರ್ಶನ್

ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್‌ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇ

19 Mar 2026 9:16 pm
ಕಾರ್ಕಳ: ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಅತಿವೇಗದಿಂದ ಧಾವಿಸಿ ಬಂದ ಟಿಪ್ಪರ್ ಲಾರಿಯೊಂದು ಮುಂದೆ ಹೋಗುತ್ತಿದ್ದ ಮೋಟಾರು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಬೆಳಗ್ಗೆ ಕಾರ್ಕಳದಲ್ಲಿ ನಡೆದಿದೆ. ಗಣ

19 Mar 2026 9:08 pm
ವಿಜಯನಗರ | ಭ್ರಷ್ಟಾಚಾರ ನಿರ್ಮೂಲನ ಸಮಿತಿಗೆ ಕೆ.ರಾಮಪ್ಪ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಹೊಸಪೇಟೆ: ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನ ಹಾಗೂ ಕಾರ್ಯಾಚರಣೆ ಸಮಿತಿಯ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹಿರಿಯ ವಕೀಲ ಕೆ.ರಾಮಪ್ಪ ಅವರು ಆಯ್ಕೆಯಾಗಿದ್ದಾರೆ. ಸಮಿತಿಯ ಮುಖ್ಯ ಉದ್ದೇಶ ಸಮಾಜ ಹಾಗೂ ವಿವಿಧ ಇಲಾಖೆಗಳಲ್ಲ

19 Mar 2026 8:51 pm
Shivamogga | ಬಸ್ -ಆಟೋ ನಡುವೆ ಢಿಕ್ಕಿ; ಓರ್ವ ಮೃತ್ಯು, ಮೂವರಿಗೆ ಗಾಯ

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರಾಸ್ ಬಳಿ ನಡೆದಿ

19 Mar 2026 8:50 pm
ಮಂಗಳೂರು: ನೆಕ್ಸಾ ಭಾರತ್ ಆಟೋ ಕಾರ್ಸ್‌ನಲ್ಲಿ ಮೊದಲ ಇ-ವಿಟಾರಾ ಹಸ್ತಾಂತರ

ಮಂಗಳೂರು : ನೆಕ್ಸಾ ಭಾರತ್ ಆಟೋ ಕಾರ್ಸ್‌ ಪ್ರೈ.ಲಿ.ನಲ್ಲಿ ಕರಾವಳಿ ಕರ್ನಾಟಕದ ಮೊದಲ ಎಲೆಕ್ಟ್ರಿಕ್ ಮಾರುತಿ ಸುಝಕಿ ಇ-ವಿಟಾರಾ ಕಾರಿನ ಮೊದಲ ಗ್ರಾಹಕರಿಗೆ ಕೀ ಹಸ್ತಾಂತರ ಮಾಡಲಾಯಿತು. ಶಂಕರ್ ನಾರಾಯಣ ಕಣ್ಣಂತ ಹಾಗೂ ಅಮರ್ ಇನ್ಫ್ರಾ

19 Mar 2026 8:23 pm
ಈದುಲ್ ಫಿತ್ರ್ ಶುಭಾಶಯ ಕೋರಿದ ಸ್ಪೀಕರ್‌ ಯು.ಟಿ ಖಾದರ್‌

ಮಂಗಳೂರು: ನಾಡಿನ ಸಮಸ್ತ ಜನರಿಗೆ ಸ್ಪೀಕರ್ ಯು ಟಿ ಖಾದರ್ ಅವರು ಈದುಲ್ ಫಿತ್ರ್ ಹಬ್ಬದ ಶುಭಾಶಯ ಕೋರಿದ್ದಾರೆ. ಒಂದು ತಿಂಗಳ ಪವಿತ್ರ ರಮಝಾನ್ ಉಪವಾಸದ ಬಳಿಕ ಬಂದಿರುವ ಈದುಲ್ ಫಿತ್ರ್ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ ತರಲಿ. ಜಾಗತ

19 Mar 2026 7:58 pm
ಕರಾವಳಿ ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ರ್ ಆಚರಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಈದುಲ್ ಫಿತ್ರ್ ಅನ್ನು ಮಾ.21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ

19 Mar 2026 7:52 pm
ಭಟ್ಕಳ| ಮಾ.20ರಂದು ಈದುಲ್ ಫಿತ್ರ್: ಖಾಝಿಗಳಿಂದ ಘೋಷಣೆ

ಭಟ್ಕಳ: ಈದುಲ್ ಫಿತ್ರ್ ಮಾ.20 ರಂದು ಭಟ್ಕಳದಲ್ಲಿ ಆಚರಿಸಲಾಗುವುದು ಎಂದು ಭಟ್ಕಳದ ಪ್ರಧಾನ ಕಾಝಿಗಳಾದ ಮೌಲಾನ ಅಬ್ದುಲ್ ರಬ್ ಕತೀಬ್ ನದ್ವಿ ಹಾಗೂ ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ನದ್ವಿ ಗುರುವಾರ ಸಂಜೆ ಇಲ್ಲಿ ಘೋಷಿಸಿದ್ದಾರ

19 Mar 2026 7:51 pm
ಇರಾನ್ ಯುದ್ಧದ ನಡುವೆ ಮತ್ತೆ ತೆರೆದ ಗಾಝಾದ ರಫಾ ಗಡಿದಾಟು

ಗಾಝಾ: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ದಾಳಿಯ ನಡುವೆಯೇ ದಕ್ಷಿಣ ಗಾಝಾದಲ್ಲಿರುವ ಪ್ರಮುಖ ರಫಾ ಗಡಿದಾಟುವನ್ನು ಮತ್ತೆ ತೆರೆಯಲಾಗಿದೆ ಎಂದು ಫೆಲೆಸ್ತೀನಿನ ಸುದ್ದಿ ಸಂಸ್ಥೆ ‘ವಾಫಾ’ ತಿಳಿಸಿದೆ. ಇಸ್ರೇಲ್-ಅಮೆರಿಕ ಜ

19 Mar 2026 7:43 pm
ಕೊಳಲು ಹಿಡಿದು ‘ಬೃಂದಾವಿಹಾರಿ’ ಆದ ಗಣೇಶ್; ಯುಗಾದಿಗೆ ಟೈಟಲ್ ಬಿಡುಗಡೆ

ಯುಗಾದಿ ಹಬ್ಬಕ್ಕೆ ಹಾರ್ದಿಕ ಶುಭಾಶಯ ಹೇಳುವ ಮೂಲಕ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಸಿನಿಮಾದ ಶೀರ್ಷಿಕೆ ಬಿಡುಗಡೆ ಮಾಡಿದೆ. ನಿರ್ದೇಶಕ ಶ್ರೀನಿವಾಸರಾಜು ಸಾರಥ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತೆ ಕೊಳಲ

19 Mar 2026 7:39 pm
ರಾಷ್ಟ್ರೀಯ ಜಲ ವಿದ್ಯುತ್ ನಿಗಮದಲ್ಲಿ 81 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸುವುದು ಹೇಗೆ?

ನೇಮಕಾತಿ ಅಡಿಯಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕಾನಿಕಲ್ ವಿಭಾಗಗಳಲ್ಲಿ ಟ್ರೈನಿ ಹುದ್ದೆಗಳಿವೆ. ಸರ್ಕಾರಿ ಉದ್ಯೋಗ ಬಯಸುವ ಎಂಜಿನಿಯರಿಂಗ್ ಪದವೀಧರರಿಗೆ ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) 81 ಟ್ರೈನಿ ಎಂಜಿನಿಯರ್ ಹುದ

19 Mar 2026 7:34 pm
ಶುಕ್ರವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ ಜಿಲ್ಲಾ ನಾಯಿಬ್ ಖಾಝಿ ಕರೆ

ಉಡುಪಿ, ಮಾ.19: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಶುಕ್ರವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ ಜಿಲ್ಲಾ ನಾಯಿಬ್ ಖಾಝಿ ಉಸ್ತಾದ್ ಬಿ ಕೆ ಅಬ್ದುರ್ರಹ್ಮಾನ್ ಮದನಿ ಮೂಳೂರು ಕರೆ ನೀಡಿದ

19 Mar 2026 7:07 pm
25ರೊಳಗಿನ ಶೇ. 40ರಷ್ಟು ಭಾರತೀಯ ಪದವೀಧರರು ನಿರುದ್ಯೋಗಿಗಳು: ವರದಿ

ವರದಿ ಹೇಳಿರುವ ಪ್ರಕಾರ ಯುವಜನಾಂಗದಲ್ಲಿ 26.3 ಕೋಟಿಯಷ್ಟು ಜನಸಮೂಹ ಶಿಕ್ಷಣ ಪಡೆಯುತ್ತಿಲ್ಲ ಮತ್ತು ಸಂಭಾವ್ಯ ಕಾರ್ಯಪಡೆಯ ಭಾಗವಾಗಿದ್ದಾರೆ. ನಾಲ್ಕು ದಶಕಗಳಿಂದ ಶಿಕ್ಷಣದ ದಾಖಲಾತಿ ತೀವ್ರವಾಗಿ ಏರಿರುವ ಹೊರತಾಗಿಯೂ ನಿರುದ್ಯೋಗ

19 Mar 2026 6:19 pm
ಉಳ್ಳಾಲ ಸೆಂಟ್ರಲ್ ಕಮಿಟಿ ವತಿಯಿಂದ ರಂಝಾನ್ ಕಿಟ್ ವಿತರಣೆ

ಉಳ್ಳಾಲ: ಉಳ್ಳಾಲ ಸೆಂಟ್ರಲ್ ಕಮಿಟಿ ಇದರ ಆಶ್ರಯದಲ್ಲಿ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮ ಮಾಸ್ತಿಕಟ್ಟೆ ಸಂಘಟನೆಯ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನವಾಝ್ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್

19 Mar 2026 5:57 pm
ಮಂಗಳೂರು| ರಮಝಾನ್ ಪ್ರಯುಕ್ತ ಮಧ್ಯರಾತ್ರಿವರೆಗೆ ಅಂಗಡಿ ಮುಂಗಟ್ಟು ತೆರೆದಿಡಲು ಪೊಲೀಸ್ ಇಲಾಖೆ ಅನುಮತಿ

ಮಂಗಳೂರು, ಮಾ.19: ರಮಝಾನ್ ಹಿನ್ನೆಲೆಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಗುರ

19 Mar 2026 5:54 pm
ವಿಮಾನ ಪ್ರಯಾಣದ ದರ ಹೊರೆಯಾಗುತ್ತಿದೆಯೆ?; ಈ 8 ಸಲಹೆಗಳನ್ನು ಅನುಸರಿಸಿ ಅಗ್ಗದ ಪ್ರಯಾಣ ಬೆಳೆಸಿ...

ವಿಮಾನ ಪ್ರಯಾಣ ಮಾಡುವಾಗ ಸ್ಮಾರ್ಟ್ ಅಭ್ಯಾಸಗಳನ್ನು ಬೆಳೆಸಿಕೊಂಡರೆ ಅಗ್ಗದಲ್ಲಿ ಆರಾಮದಾಯಕ ಪ್ರಯಾಣ ಸಾಧ್ಯವಿದೆ ಆರಾಮದಾಯಕ ಪ್ರಯಾಣಕ್ಕೆ ಹೆಚ್ಚು ಬೆಲೆ ತೆರಬೇಕು ಎನ್ನುವ ನಂಬಿಕೆ ಹಲವರಲ್ಲಿದೆ. ಆದರೆ ಯಾವಾಗಲೂ ಅದು ನಿಜವಲ್

19 Mar 2026 5:43 pm
Ballari | ಹಂಪಾದೇವನಹಳ್ಳಿಯಲ್ಲಿ ಭಾವಗೀತೆ, ಬಯಲಾಟ ಸಾಂಸ್ಕೃತಿಕ ಸಂಭ್ರಮ

ಬಳ್ಳಾರಿ/ಕಂಪ್ಲಿ: ತಾಲೂಕಿನ ಹಂಪಾದೇವನಹಳ್ಳಿಯಲ್ಲಿ ಮಾವಿನಹಳ್ಳಿಯ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ವತಿಯಿಂದ ಭಾವಗೀತೆಗಳು ಹಾಗೂ ಬಯಲಾಟದ ಪಟ್ಟಾಭಿಷೇಕ ಸನ್ನಿವೇಶವನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ

19 Mar 2026 5:36 pm
ರಾಯಚೂರು | ಸಹಕಾರಿ ಸಂಸ್ಥೆಗಳಲ್ಲಿ ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಅಗತ್ಯ: ಎ.ವಸಂತಕುಮಾರ ಆಗ್ರಹ

ರಾಯಚೂರು: ರಾಜ್ಯದ ಸಹಕಾರಿ ಸಂಸ್ಥೆಗಳಲ್ಲಿ ಕಟ್ಟುನಿಟ್ಟಿನ ಲೆಕ್ಕಪರಿಶೋಧನೆ (ಆಡಿಟ್) ಹಾಗೂ ಪರಿಣಾಮಕಾರಿ ಮೇಲ್ವಿಚಾರಣೆ ಜಾರಿಗೊಳಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು ಸರ್ಕಾರವನ್ನು ಒತ್ತಾಯಿ

19 Mar 2026 5:24 pm
ಬಾಗಲಕೋಟೆ ಉಪಚುನಾವಣೆ | ಮತದಾರರು ಬಿಜೆಪಿ ಪರವಾಗಿ ಇದ್ದಾರೆ : ಬಿಜೆಪಿ ಅಭ್ಯರ್ಥಿ ಚರಂತಿಮಠ

ಬಾಗಲಕೋಟೆ : ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಾ.23ರಂದು ನಾಮಪತ್ರ ಸಲ್ಲಿಕೆ ಹಿನ್ನಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಮಧ್ಯೆ ಬಿಜೆಪಿ ಹೈಕಮಾಂಡ್‌ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿ

19 Mar 2026 5:13 pm
ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ 11 ಲಕ್ಷ ಕೋಟಿ ರೂ. ನಾಶ; ಕಾರಣವೇನು?

ಒಂದು ದಿನದ ಮೊದಲು ಬುಧವಾರ ಉತ್ಸಾಹದಿಂದ ಮಾರುಕಟ್ಟೆ ಅಮೆರಿಕದ ನೀತಿಗೆ ಅನುಗುಣವಾಗಿ ಕುಸಿತ ದಾಖಲಿಸಿದೆ. ಅಮೆರಿಕದ ಫೆಡರಲ್ ರಿಸರ್ವ್ ನೀತಿ ಬಡ್ಡಿ ದರಗಳನ್ನು ಯಥಾ ಸ್ಥಿತಿಯಲ್ಲಿರಿಸಿದ ನಂತರ ಮತ್ತು ತೈಲ ಬೆಲೆಗಳು ಬ್ಯಾರೆಲ್

19 Mar 2026 4:30 pm
ದಾವಣಗೆರೆ ದಕ್ಷಿಣ ಉಪಚುನಾವಣೆ | ಎಲ್ಲಾ ಮುಖಂಡರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ : ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ದಾಸಕರಿಯಪ್ಪ

ದಾವಣಗೆರೆ : ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್‌ ಟಿ ದಾಸಕರಿಯಪ್ಪ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಫೆ. 1 ರಂದು 1981 ರಲ್ಲಿ

19 Mar 2026 4:19 pm