ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಹೋಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ತ್ರಿವಳಿ ತಜ್ಞ ವೈದ್ಯರನ್ನು ತಾಲೂಕಾ ಆಸ್ಪತ್ರೆಗೆ ಕ್ರಮಬದ್ಧಗೊಳಿಸುವುದನ್ನು ಕೈಬಿಡಬೇಕೆಂದು ದಲಿತ ಸೇನೆ ನಿಂಬರ್ಗಾ ಹೋಬಳಿ ವಲಯದ ಪದಾಧಿಕ
PM CARES ನಿಧಿ, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF) ಮತ್ತು ರಾಷ್ಟ್ರೀಯ ರಕ್ಷಣಾ ನಿಧಿ (NDF) ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಲೋಕಸಭೆಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಪ್ರಧಾನಿ ಕಚೇರಿ (PMO) ಇತ್ತೀಚೆಗೆ ಲೋಕಸಭೆಯ ಸಚಿವ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿರುವ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದ ದೇಶಕ್ಕೆ ಏನು ಪ್ರಯೋಜನ ಎಂಬ ಪ್ರಶ್ನೆ ದೊಡ್ಡದಾಗಿ ಕಾಡುತ್ತಿದೆ. ವಿರೋಧ ಪಕ್ಷಗಳು ಸಹ ನಿರಂತರವಾಗಿ ಆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿವೆ. ಕೃಷಿ ಮತ್ತು ಡೈರಿ ಕ್ಷೇತ್ರಗಳನ್ನ
ಹೊಸದಿಲ್ಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪಕ್ಷ ಮಂಗಳವಾರ ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್ ಸಲ್ಲಿಸಿದ್ದು, ಇದರಿಂದ ಸಂಸತ್ತಿನಲ್ಲಿ ಸರ್ಕಾರ–ಪ್ರತಿಪಕ್ಷಗಳ ನಡುವಿನ ಉದ್ವಿಗ್ನತೆ ಮತ್ತಷ್ಟು
ಹೊಸದಿಲ್ಲಿ: ಟೀಂ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಇತ್ತೀಚಿನ ಬಿಸಿಸಿಐ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ B ದರ್ಜೆಗೆ ಹಿಂಬಡ್ತಿ ನೀಡಲಾಗಿದೆ. ಅಲ್ಲದೆ, ಚಾಲ್ತಿಯಲ್ಲಿದ್ದ 7 ಕೋಟಿ ರೂ. ಶು
ಕೋಟ: ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪದ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ
ಚಾಮರಾಜನಗರ: ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಚನ್ನಪಟ್ಟಣ ಮೂಲದ ಶ್ರೇಯಸ್ ಎಂಬ ಬಾಲಕ ತನ್ನ ಕುಟುಂಬದೊಂ
ಬ್ರಿಟನ್: ಅಮೆರಿಕಕ್ಕೆ ಬ್ರಿಟಿಷ್ ರಾಯಭಾರಿಯಾಗಿದ್ದ ಪೀಟರ್ ಮ್ಯಾಂಡೆಲ್ಸನ್ ಅವರನ್ನು ನೇಮಕ ಮಾಡಿ ನಂತರ ತೆಗೆದುಹಾಕುವ ನಿರ್ಧಾರದ ವಿವಾದದ ನಂತರ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ ನೀಡುವಂತೆ ಹೆಚ್ಚಿನ ಒತ್ತಡ ಎದು
ಲಂಡನ್: ಅಮೆರಿಕದಲ್ಲಿ ಶಿಕ್ಷೆಗೊಳಗಾದ ಮಕ್ಕಳ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ಸಂಬಂಧ ಹೊಂದಿದ್ದ ಮಾಜಿ ಅಧಿಕಾರಿಯ ವಿಚಾರವಾಗಿ ಉಂಟಾದ ರಾಜಕೀಯ ಬಿಕ್ಕಟ್ಟಿನ ನಡುವೆ ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ
ಜಾಗತಿಕ ಮಾರುಕಟ್ಟೆಯ ಏರಿಳಿತಗಳು, ಡಾಲರ್ ನ ಬಲ, ಆಮದು ವೆಚ್ಚಗಳು, ಬ್ಯಾಂಕ್ ಗಳ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳು, ಆರ್ಥಿಕ ಸ್ಥಿರತೆ, ಹಣದುಬ್ಬರ ಹಾಗೂ ಬೇಡಿಕೆ- ಪೂರೈಕೆ ಸೇರಿದಂತೆ ಭಾರತದಲ್ಲಿ ಚಿನ್ನದ ದರಗಳ ಮೇಲೆ ಹಲವಾರು ಅ
ಬೀದರ್ : ಐತಿಹಾಸಿಕ ಹಿನ್ನೆಲೆಯುಳ್ಳ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಶತಮಾನಗಳ ಹಿಂದಿನ ಅವಶೇಷಗಳು ಪತ್ತೆಯಾಗಿದ್ದು, ಚಾಲುಕ್ಯರ ಕಾಲದ ಶಾಸನ ಒಂದು ಸಿಕ್ಕಿದೆ ಎಂದು ಅಂದಾಜಿಸಲಾಗಿದೆ. ನಾರಾಯಣಪುರ ಗ್ರಾಮದಲ್ಲಿ
ಪುತ್ತೂರು: ಪುತ್ತೂರಿನ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಒಳಮೊಗ್ರು ಗ್
ಪರ, ವಿರೋಧ ಹೇಳಿಕೆಯಿಂದ ಪಕ್ಷಕ್ಕೇ ಹಾನಿ
ಕಾರ್ಕಳ: ಫೆಬ್ರವರಿ 25ರಂದು ಕಾರ್ಕಳದ ಕುಕ್ಕುಂದೂರು ಕಿಸಾನ್ ಸಭಾಂಗಣದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ನ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನ
ಬೆಳ್ತಂಗಡಿ : ಬೆಳ್ತಂಗಡಯಲ್ಲಿ ಸೋಮವಾರ ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಂದ ಮೂವರು ಮುಸುಕುಧಾರಿಗಳು ಅಪಹರಿಸಲು ಯತ್ನಿಸಿದ ಪ್ರಕರಣ ತಿರುವು ಪಡೆದಿದ್ದು, ಇಡೀ ಪ್ರಕರಣವೇ ವಿದ್ಯಾರ್ಥಿನಿ ಆಡಿದ ನಾಟಕ ಎಂಬುದು ಪೊಲೀ
ಕಾರ್ಕಳ: ಚಿತ್ರಕಲೆ ಬೆಳೆಸುವ ಸೃಜನಶೀಲ ಶಕ್ತಿ ನೋವನ್ನು ನಲಿವನ್ನಾಗಿ ಪರಿವರ್ತಿಸಲು ಕಲಿಸುತ್ತದೆ. ಇಂದು ಚಿತ್ರ ಬರೆಯಲು ಕುಳಿತಿರುವ ಮಕ್ಕಳ ಭವಿಷ್ಯ ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಉಜ್ವಲವಾಗಲಿ. ಪೋಷಕರು ಮಕ್ಕಳಲ್ಲಿ ಸ
ಕಾರ್ಕಳ: ಹಿಂದೂ ಸಮಾಜದ ಭದ್ರ ಬುನಾದಿ ಎಂದರೆ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆ ಹಾಗೂ ಕೂಡು ಕುಟುಂಬ ವ್ಯವಸ್ಥೆಯೇ ಅತ್ಯಂತ ಪ್ರಾಮುಖ್ಯವಾಗಿವೆ ಎಂದು ಶ್ರೀ ಕ್ಷೇತ್ರ ಕೇಮಾರಿನ ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳ
ಸರಕಾರ ಕಳೆದ ಆಗಸ್ಟ್ನಲ್ಲಿ ದೇಶಾದ್ಯಂತ 21 ಏಮ್ಸ್ಗಳಲ್ಲಿ 2,500ಕ್ಕೂ ಹೆಚ್ಚು ಬೋಧನಾ ಹುದ್ದೆಗಳು ಖಾಲಿ ಇವೆ ಎಂದು ಹೇಳಿತ್ತು. ಇದು ನಾಲ್ಕು ವರ್ಷಗಳಲ್ಲಿ ಅತಿ ಹೆಚ್ಚು ಖಾಲಿ ಹುದ್ದೆಗಳ ಸಂಖ್ಯೆಯಾಗಿದೆ. ಮಂಜೂರಾದ ಹುದ್ದೆಗಳಲ್ಲಿ
ಹೊಸದಿಲ್ಲಿ: ಸಂಸತ್ತಿನಲ್ಲಿ ಫೆಬ್ರವರಿ 4ರ ಗದ್ದಲಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ. ಸ್ಪೀಕರ್ ಅವರ ಮೇಜಿ
ಬಂಟ್ವಾಳ : ಪವಿತ್ರ ಉಮ್ರಾ ಯಾತ್ರೆಗೆ ತೆರಳಿದ್ದ ನೆಟ್ಲಮುಡ್ನೂರು ಗ್ರಾಮದ ಪಂತಡ್ಕ ನಿವಾಸಿ ಇಬ್ರಾಹಿಂ (65) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ಮಕ್ಕಾದಲ್ಲಿ ಮೃತಪಟ್ಟರು. ಫೆ.01ರಂದು ಪತ್ನಿ ಹಾಗೂ ಕುಟುಂಬಿಕರೊಂದಿಗೆ ಉಮ್ರಾ ಯ
ಇನ್ನೂ ಬೇಸಿಗೆ ಆರಂಭವಾಗಿಲ್ಲ. ನೀರಿಗಾಗಿ ಈಗಲೇ ಪರದಾಟ ಆರಂಭವಾಗಿದೆ. ರಾಜ್ಯದ ಮಾತ್ರವಲ್ಲ ದೇಶದ ಬಹುತೇಕ ನಗರಗಳು, ಸಣ್ಣಪುಟ್ಟ ಪಟ್ಟಣಗಳು ಹಾಗೂ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಕೆಲವು ನಗರಗಳಲ್ಲಿ ಟ
ಹೊಸದಿಲ್ಲಿ: ಭಾರತದ ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು ನೀತಿಯಂತೆ, ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾದ ಸಂದರ್ಭಗಳನ್ನು ಎದುರಿಸುವ ಸಲುವಾಗಿ ದೇಶದಲ್ಲಿ 74 ದಿನಗಳಿಗೆ ಸಾಕಾಗುವಷ್ಟು ತೈಲ ದಾಸ್ತಾನು ಇದೆ ಎಂದು ಕೇಂದ್ರ
ಹೊಸದಿಲ್ಲಿ: ಭಾರತ ವಿರುದ್ಧ ಈ ತಿಂಗಳ 15ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಲೀಗ್ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸುವ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸೃಷ್ಟಿಯಾಗಿದ್ದ ಗೊಂದಲ ಇದೀಗ ಸಂಪೂರ್ಣವಾಗಿ ಬಗೆಹರಿದಿ
ಬೆಂಗಳೂರು : ಜೀವನದ ಸಂಧ್ಯಾಕಾಲದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ಜೀವನಾಧಾರವಾಗಿದ್ದ 2.4 ಎಕರೆ ಭೂಮಿಯನ್ನು ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದ ವೃದ್ಧರೊಬ್ಬರು, ನಂತರ ಪುತ್ರಿಯರು ತಮ್ಮನ್ನು ನಿ
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸ
ಆಕ್ರೋಶ ವ್ಯಕ್ತಪಡಿಸಿದ ಜಾಗತಿಕ ಮುಸ್ಲಿಂ ಸಮುದಾಯ
ವಿಜಯನಗರ (ಹೊಸಪೇಟೆ), ಫೆ.09: ಫೆಬ್ರವರಿ 21ರಂದು ನಗರದ ವಿಜಯನಗರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ಅವರನ್ನು ಬಂಧಿಸಲು ರಾಜ್ಯ ಸರಕಾರ ಎಲ್ಲ ಪ್ರಯತ್ನ ಮಾಡುತ್ತಿದೆ ಎಂದು ಜೋಶಿ ಪರ ವಕೀಲರು ಹೈಕೋರ್ಟ್ಗೆ ಮೌಖಿಕವಾಗಿ ತಿಳಿಸಿದರು. ಕಸಾಪ ಪದಾಧಿಕಾರಿಗಳ ಕಾರ್ಯವ
ಬೀದರ್ : ಫೆ.12ರಂದು ಜಿಲ್ಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಆಲ್ ಇಂಡಿಯಾ ಕಿಸಾನ್ ಸಭಾದ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಹೊನ್ನಾ ತಿಳಿಸಿದರು. ನಗರದ ಸ್ಟಾರ್ ಲಾಡ್ಜ್ ಸ
ಬೆಳಗಾವಿ : ಮಹಿಳಾ ಅಧಿಕಾರಿಯ ನಿವಾಸದಲ್ಲಿ ರಹಸ್ಯ ಕ್ಯಾಮರಾಗಳನ್ನು ಅಳವಡಿಸಿ ಖಾಸಗಿತನದ ದೃಶ್ಯಗಳನ್ನು ಸೆರೆಹಿಡಿದು 50 ಲಕ್ಷ ರೂ.ಗೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬ
ಏಕತೆ, ಸಾಮಾಜಿಕ ಸೌಹಾರ್ದ ಪ್ರಜಾಪ್ರಭುತ್ವದ ಶಕ್ತಿಗೆ ಮೂಲಾಧಾರ : ರಾಜನಾಥ್ ಸಿಂಗ್
ಐಡಿಯಲ್ ಗ್ಲೋಬಲ್ ಶಾಲೆಯ ಸಿಲ್ವರ್ ಜುಬಿಲಿ ಆಚರಣೆ
ರಾಯಚೂರು: ʼಎಡೆದೊರೆ ನಾಡುʼ ರಾಯಚೂರು (ದೋ-ಅಬ್) ಪ್ರದೇಶದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮರುಕಳಿಸುವ ಹಾಗೂ ಸ್ಥಳೀಯ ಕಲೆ ಮತ್ತು ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಫೆ.5, 6 ಮತ್ತು 7ರಂದು ಮೂರು ದಿನಗಳ ಕಾಲ
ರಾಯಚೂರು: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಉತ್ತಮ ಗುಣಮಟ್ಟದ ಔಷಧಿಗಳನ್ನು ಲಭ್ಯವಾಗುವಂತೆ ಮಾಡಬೇಕು ಹಾಗೂ ರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಂಗಮ ಸಂಸ್ಥೆ ಹಾಗೂ
ಹರಿಹರ : ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗಗಳ ಮೀಸಲಾತಿಯ ಹೆಚ್ಚಳಕ್ಕೆ ಕೇಂದ್ರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು
ಭಟ್ಕಳ: ಇಲ್ಲಿನ ಬೋಯಿರಕೇರಿಯಲ್ಲಿರುವ ಸುಮಾರು 1500 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಪಶುಪತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ನೆರವೇರಿತು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು
ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ವ್ಯಾಪ್ತಿಯಲ್ಲಿ ಘೋಷಣೆಯಾಗಿದ್ದ ಪಿಎಂ ಮಿತ್ರ ಟೆಕ್ಸ್ಟೈಲ್ ಜವಳಿ ಪಾರ್ಕ್ ಕಾಮಗಾರಿ ತಕ್ಷಣ ಆರಂಭಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಜವಳಿ ಪಾರ್ಕ್ ಬೇಡಿಕೆ ಸಮಿ
ಕಲಬುರಗಿ: ರಾಜ್ಯದಲ್ಲಿರುವ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ. 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ
ಭೋಪಾಲ.ಫೆ.9: ಜನಮಾನಸದಿಂದ ಅಳಿಸಿ ಹೋಗಿದ್ದಿರಬಹುದಾದ, 1980ರಲ್ಲಿ ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದ್ದ ಕೇವಲ ನೂರು ರೂ.ಮೌಲ್ಯದ ಗೋದಿ ಕಳ್ಳತನವು ಮತ್ತೆ ಮುನ್ನೆಲೆಗೆ ಬಂದಿದೆ. ಬಲ್ಕಾವಾಡಾ ಪೋಲಿಸ್ ಠಾಣ
ಮರ್ಕ್ರಮ್ | Photo Credit : PTI ಅಹ್ಮದಾಬಾದ್, ಫೆ.9: ನಾಯಕ ಏಡೆನ್ ಮರ್ಕ್ರಮ್(59 ರನ್, 32 ಎಸೆತ, 10 ಬೌಂಡರಿ, 1 ಸಿಕ್ಸರ್) ಅರ್ಧಶತಕ ಹಾಗೂ ಲುಂಗಿ ಗಿಡಿ(4-31) ಅಮೋಘ ಬೌಲಿಂಗ್ನ ನೆರವಿನಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಕೆನಡಾ ತಂಡವನ್ನು 57 ರನ್
ವಾಡಿ: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಲು ನೇತಾಜಿ ಸುಭಾಷ್ಚಂದ್ರ ಬೋಸ್ ಅವರು ಸ್ಥಾಪಿಸಿದ್ದ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್ಎ)ಯ ಸಾಹಸಗಾಥೆಯನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು ಎಂದು ಅಖಿಲ ಭಾರತ
ಸೇಡಂ: ಮನುಷ್ಯನ ಜೀವನದಲ್ಲಿ ಜಾನಪದ ಸಾಹಿತ್ಯ ಮಹತ್ವದ್ದಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಹೇಳಿದರು. ಪಟ್ಟಣದ ಕರ್ನಾಟಕ ನೌಕರರ ಭವನದಲ
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ.15 ರಂದು ರವಿವಾರ ಮಧ್ಯಾಹ
ಶ್ರೀನಗರ, ಫೆ. 9: ಕಳೆದ ಎರಡು ವರ್ಷಗಳಲ್ಲಿ ಸರಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ ನಿರುದ್ಯೋಗಿ ಯುವಕರಿಂದ ಜಮ್ಮು ಹಾಗೂ ಕಾಶ್ಮೀರ ಸರಕಾರ 48 ಕೋ.ರೂ. ಶುಲ್ಕ ಸಂಗ್ರಹಿಸಿದೆ. ಜಮ್ಮು ಹಾಗೂ ಕಾಶ್ಮೀರದಲ್ಲಿ ನಿರುದ್ಯೋಗದ ಪ್ರಮಾಣ ಶೇ.
ಕಲಬುರಗಿ: ಗ್ರಾಮೀಣ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಾರಿಗೆ ತಂದಿರುವ ಉಚಿತ ಬಸ್ ಪಾಸ್ ಯೋಜನೆಯಡಿ ಜಿಲ್ಲೆಯ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ
ಹೊಸದಿಲ್ಲಿ,ಫೆ.9: ಮದುರೈನ ತಿರುಪರಂಕುಂಡ್ರಂ ಬೆಟ್ಟದಲ್ಲಿ ಧಾರ್ಮಿಕ ಆಚರಣೆಗಳ ಕುರಿತು ದೀರ್ಘಕಾಲದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ ಮೇಲೆ ಕಾರ್ತಿಕ ದೀಪವನ್ನು ಬೆಳಗಿಸ
ಯುಜಿಸಿ ನಿಯಮಗಳ ಮೇಲೆ ಸುಪ್ರೀಂ ತಡೆ ತೆರವುಗೊಳಿಸಲು ಆಗ್ರಹ
ಲಂಡನ್, ಫೆ.9: ಬರ್ಮಿಂಗ್ಹಾಮ್ನಲ್ಲಿ ಆಯೋಜಿಸಿದ್ದ ಯಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇರಾನ್ನ ಸರಕಾರಿ ಸ್ವಾಮ್ಯದ ಪ್ರೆಸ್ ಟಿವಿಯ ಲಂಡನ್ ಮೂಲದ ಪತ್ರಕರ್ತೆಯನ್ನು ಬ್ರಿಟನ್ ಪೊಲೀಸರು ರವಿ
ಟೆಹ್ರಾನ್, ಫೆ.9: ಅಮೆರಿಕಾ-ಇರಾನ್ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ 37 ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ವಾರ್ಷಿಕ ವಾಯುಪಡೆಯ ಸಭೆಗೆ ಗೈರು ಹಾಜರಾಗಿರುವುದಾಗಿ ವರದಿಯಾಗಿದೆ.
ಕಲಬುರಗಿ : ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ (80) ಸೋಮವಾರ ಸಂಜೆ ನಿಧನರಾಗಿದ್ದಾರೆ. ಬಿರಾದಾರ್ 1980ರ ದಶಕದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗ್ರಾಮವಾಣಿ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿದ್ದು, ಪತ್ರಿಕೋದ್ಯಮದಲ್ಲಿ ಸುದೀರ
ಟೋಕಿಯೊ, ಫೆ.9: ಪ್ರಾದೇಶಿಕ ಕಡಲ ವ್ಯಾಪ್ತಿ, ವಾಯು ಪ್ರದೇಶ ಸೇರಿದಂತೆ ತನ್ನ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳಲು ಜಪಾನ್ ದೃಢ ನಿಲುವು ತೆಗೆದುಕೊಳ್ಳಲಿದೆ ಎಂದು ಜಪಾನ್ನ ಪ್ರಧಾನಿ ಸಾನೆ ತಕೈಚಿ ಸೋಮವಾರ ಹೇಳಿದ್ದು, ಈ ಮೂಲಕ ಚ
ಕುರ್ನಾಡು ಗ್ರಾಮ ಕಿನ್ನಾಜೆ ಬೆಟ್ಟುವಿನ ರಸ್ತೆ ಅತಿಕ್ರಮಣ ವಿರೋಧಿಸಿ ಪ್ರತಿಭಟನೆ
ಯಾದಗಿರಿ : ಹೆತ್ತ ತಾಯಿಯೇ ತನ್ನ 11 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದುರ್ಘಟನೆ ನಗರದಲ್ಲಿನ ರಾಜೀವ್ ಗಾಂಧಿ ನಗರದಲ್ಲಿ ಸಂಭವಿಸಿದೆ. ಮೃತ ಬಾಲಕಿಯನ್ನು ಪ್ರತಿಭಾ (11) ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ ನಿರ್ಮಲಾ
ಬೆಂಗಳೂರು : ರಾಜ್ಯ ಸರಕಾರವು ಸುಮಾರು 27 ಕೋಟಿ ರೂ.ವೆಚ್ಚದಲ್ಲಿ ಧಾರ್ಮಿಕ ಸೌಧವನ್ನು ನಿರ್ಮಿಸುತ್ತಿದ್ದು, 18 ತಿಂಗಳಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಕಟ್ಟಡವನ್ನು ಹೊಯ್ಸಳ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ ಎಂದು ಎ
ಬೆಂಗಳೂರು : ನನ್ನನ್ನು ದಿಲ್ಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದಿಲ್ಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಉಪಮುಖ್
ಬೆಂಗಳೂರು : ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತಾಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಜಿಬಿಎ ವ್ಯಾಪ್ತಿಯ ಎಲ್ಲ ನಗರ
ಉಡುಪಿ: ಪೆರಂಪಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ ಇಬಾದ ಇಂಡಿಯನ್ ಸ್ಕೂಲ್ (CBSE) ಇಲ್ಲಿನ 4ನೇ ತರಗತಿಯ ವಿದ್ಯಾರ್ಥಿ ಅಹ್ಮದ್ ಅಕ್ಸುರ್ ಶೇಖ್ ಅವರು ಶೈಕ್ಷಣಿಕ ಅಧ್ಯಯನದ ಜೊತೆಗೆ ಒಂದೂವರೆ ವರ್ಷಕ್ಕಿಂತ ಕಡಿಮೆ ಅವಧಿಯಲ್
► ದೂರು ದಾಖಲಿಸಿದ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ► “ನನಗೆ ಆ ವಿಡಿಯೊ ಬಗ್ಗೆ ಏನೂ ತಿಳಿದಿಲ್ಲ” ಎಂದ ಅಸ್ಸಾಂ ಸಿಎಂ
ಮುಂಬೈ, ಫೆ.9: ಪಕ್ಷಾಂತರ ವಿರೋಧಿ ಕಾಯ್ದೆಗೆ ಸಂಬಂಧಿಸಿದಂತೆ ಸಂವಿಧಾನದ 10ನೆ ಅನುಸೂಚಿಯಡಿ ರಚಿಸಲಾದ ನಾಲ್ಕು ಮಂದಿ ಸ್ಪೀಕರ್ಗಳ ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ನೇಮಕ ಮಾ
ಹೊಸದಿಲ್ಲಿ: 54,000 ಕೋಟಿ ರೂ. ಮೌಲ್ಯದ ಡಿಜಿಟಲ್ ವಂಚನೆಯನ್ನು ನಿಶ್ಚಿತವಾಗಿ ದರೋಡೆ ಮತ್ತು ಡಕಾಯಿತಿ ಎಂದು ಸೋಮವಾರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, RBI, ಬ್ಯಾಂಕ್ಗಳು ಹಾಗೂ ದೂರಸಂಪರ್ಕ ಇಲಾಖೆಯಂತಹ ಸಂಬಂಧಿತ ಸಂಸ್ಥೆಗಳೊ
ಹಾಂಕಾಂಗ್. ಫೆ.9: ಹಾಂಕಾಂಗ್ನ ಪ್ರಸಿದ್ಧ ಮಾಧ್ಯಮ ಉದ್ಯಮಿ, ಚೀನಾ ಆಡಳಿತವನ್ನು ಕಟುವಾಗಿ ಟೀಕಿಸುವ ಜಿಮ್ಮಿ ಲಾಯ್ ಅವರಿಗೆ ರಾಷ್ಟ್ರೀಯ ಭದ್ರತಾ ಕಾನೂನಿನಡಿ 20 ವರ್ಷ ಜೈಲು ಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ. ಹಾಂಕಾಂಗ್ ಪ್
ಜೆರುಸಲೇಂ, ಫೆ.9: ಆಕ್ರಮಿತ ಪಶ್ಚಿಮದಂಡೆಯ ಮೇಲೆ ಇಸ್ರೇಲ್ನ ನಿಯಂತ್ರಣವನ್ನು ಪ್ರಬಲಗೊಳಿಸುವ ಸರಣಿ ಕ್ರಮಗಳನ್ನು ಇಸ್ರೇಲ್ನ ಕ್ಯಾಬಿನೆಟ್ ಅನುಮೋದಿಸಿದ್ದು ಫೆಲೆಸ್ತೀನಿಯನ್ ಪ್ರದೇಶದಲ್ಲಿ ಮತ್ತಷ್ಟು ವಸಾಹತು ವಿಸ್ತರಣೆಗ
ಉಡುಪಿ, ಫೆ.9: ಕನ್ನಡ ಭಾಷೆ ಮತ್ತು ಸರಕಾರಿ ಕನ್ನಡ ಶಾಲೆಗಳ ಅಸ್ತಿತ್ವಕ್ಕಾಗಿ ನಿರಂತರ ಹೋರಾಟ ನಡೆಸುತ್ತಿ ರುವ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 75ನೇ ಸಂಭ್ರಮದ ಅಂಗವಾಗಿ ಇದೇ ಫೆ.11ರಂದು ಮಂಗಳೂರಿನಲ್ಲಿ ರಾಜ್
ಉಡುಪಿ, ಫೆ.9: ಜಿಲ್ಲೆಯ ಟೋಲ್ ಗೇಟ್ಗಳಲ್ಲಿ ಉತ್ತರ ಭಾರತದ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಗೌರವಾಧ್ಯಕ
ಮುಂಬೈ, ಫೆ.9: ಕೆ.ಎಲ್.ರಾಹುಲ್ ಆಕರ್ಷಕ ಶತಕದ ಸಹಾಯದಿಂದ ಕರ್ನಾಟಕ ತಂಡವು 42 ಬಾರಿಯ ಚಾಂಪಿಯನ್ಸ್ ಮುಂಬೈ ತಂಡವನ್ನು ನಾಲ್ಕು ವಿಕೆಟ್ಗಳ ಅಂತರದಿಂದ ಮಣಿಸಿತು. ಈ ಮೂಲಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಪ್ರವೇಶಿಸಿದೆ.
ಕೊಲಂಬೊ, ಫೆ.9: ವೇಗದ ಬೌಲರ್ಗಳಾದ ಬ್ಲೆಸ್ಸಿಂಗ್ ಮುಝರಬನಿ(3-16), ರಿಚರ್ಡ್ ಗರಾವಾ(3-17) ಹಾಗೂ ಬ್ರಾಡ್ ಎವನ್ಸ್(3-18)ಆಕರ್ಷಕ ಬೌಲಿಂಗ್ ನೆರವಿನಿಂದ ಝಿಂಬಾಬ್ವೆ ತಂಡವು ಒಮಾನ್ ತಂಡದ ವಿರುದ್ಧ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವ
ಉಡುಪಿ, ಫೆ.9: ಮುಂಬೈ ಸಿಎಸ್ಎಂಟಿ ರೈಲು ನಿಲ್ದಾಣದ ಪ್ಲಾಟ್ಫಾರಂ ನಂ.16 ಮತ್ತು 17ರಲ್ಲಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಥಾಣೆ ಹಾಗೂ ದಾದರ್ಗೆ ನಿಲ್ಲಿಸಲು ಕೇಂದ್ರೀಯ ರೈಲ್ವೆ ನಿರ್
ಹೊಸದಿಲ್ಲಿ,ಫೆ.9: ಸಾಮಾಜಿಕ ಮಾಧ್ಯಮಗಳಲ್ಲಿ ಮಾಜಿ ಸೇನಾ ಮುಖ್ಯಸ್ಥ ಜ.ನರವಣೆ ಅವರ ಅಪ್ರಕಟಿತ ಕೃತಿಯ ಪ್ರಸಾರಕ್ಕಾಗಿ ದಿಲ್ಲಿ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಸೋಮವಾರ ಅಧಿಕೃತ ಹೇಳಿಕೆಯು ತಿಳಿಸಿದೆ. ‘ಫೋರ್ ಸ್ಟಾರ್
ಕೋಲ್ಕತಾ, ಫೆ.9: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಸ್ಕಾಟ್ಲ್ಯಾಂಡ್ ತಂಡವು ಮೈಕಲ್ ಲೀಸ್ಕ್ ಆಲ್ರೌಂಡ್ ಆಟದ(ಔಟಾಗದೆ 22, 4-17)ನೆರವಿನಿಂದ ಚೊಚ್ಚಲ ಪಂದ್ಯವನ್ನಾಡಿದ ಇಟಲಿ ತಂಡವನ್ನು 73 ರನ್ಗಳ ಅಂತರದಿಂದ ಮಣಿಸಿದೆ.
ದಿಸ್ಪುರ, ಫೆ. 9: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕೋಮು ದ್ವೇಷವನ್ನು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊ
ಬಳ್ಳಾರಿ : ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ವಿದ್ಯಾಸಂಸ್ಥೆಗಳಲ್ಲಿಯೇ ಜಾತಿ ಪ್ರಮಾಣಪತ್ರ ಮತ್ತು 371(ಜೆ) ಪ್ರಮಾಣಪತ್ರಗಳನ್ನು ವಿತರಿಸುವ ವಿನೂತನ ಕಾರ್ಯಕ್ರಮ ಜಾ
ಚಂಡಿಗಢ, ಫೆ. 9: ಕಾನೂನು ವಿದ್ಯಾರ್ಥಿಯೋರ್ವ ತರಗತಿ ಒಳಗೆ ಸಹಪಾಠಿ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಹತ್ಯೆಗೈದ ಬಳಿಕ ತಾನು ಕೂಡ ಗುಂಡು ಹಾರಿಸಿಕೊಂಡ ಘಟನೆ ಪಂಜಾಬ್ನ ತರನ್ ತರನ್ ಜಿಲ್ಲೆಯಲ್ಲಿ ನಡೆದಿದೆ. ಉಸ್ಮಾ ಗ್ರಾಮದ
ವಿಜಯನಗರ / ಹೊಸಪೇಟೆ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಯುಜಿಸಿ ರೂಪಿಸಿರುವ ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಸಮಾನ ಪ್ರೋತ್ಸಾಹ ನೀಡುವ ನಿಯಮಾವಳಿಗಳನ್ನ
ಹೊಸದಿಲ್ಲಿ, ಫೆ. 9: ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಬರಲಿಲ್ಲ. ವಿರೋಧ ಪಕ್ಷಗಳು ಎತ್ತಿದ ವಿಷಯಗಳಿಗೆ, ಮುಖ್ಯವಾಗಿ ಮಾಜಿ ಸೇನಾ ಮುಖ್ಯ
ಬಳ್ಳಾರಿ / ಸಂಡೂರು: ಡಿ. ಅಂತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವನ್ನು ಸಂಸದ ಈ ತುಕಾರಾಂ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ಸೌಲಭ
ಹೊಸದಿಲ್ಲಿ, ಫೆ. 9: ಡಿಜಿಟಲ್ ವಂಚನೆಗಳ ಮೂಲಕ 54,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ವರ್ಗಾವಣೆಯು ‘‘ದರೋಡೆಯೇ ಆಗಿದೆ’’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ. ಇಂಥ ವಂಚನೆಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್
ಬಳ್ಳಾರಿ : ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ನಿವಾಸಿ ಸುಶ್ಮಿತಾ (28) ಎಂಬ ಮಹಿಳೆ ತನ್ನ 2 ವರ್ಷದ ಮಗ ಸಂಜಯ್ ಜೊತೆಗೆ ಜ.22ರಂದು ಕಾಣೆಯಾಗಿರುವ ಘಟನೆ ನಡೆದಿದೆ. ಈ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ
ಬೆಂಗಳೂರು : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗ
ಬೆಂಗಳೂರು, ಫೆ. 9: ಕೆನಡದಲ್ಲಿ ಕರ್ನಾಟಕದ 37 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದ ನಿವಾಸಿ ಚಂದನ್ ಕುಮಾರ್ ಎಂಬುದಾಗಿ ಗುರುತಿಸಲಾಗಿದೆ. ಅವರು ಸುಮಾರು ಆರ
ಹೊಸದಿಲ್ಲಿ,ಫೆ.9: ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ಸೋಮವಾರ ವರದಿ ಮಾಡಿದೆ. ಸೋಮವಾರ ಬೆಳಿಗ್ಗೆ
ಹೊಸದಿಲ್ಲಿ,ಫೆ.9: ಕೇಂದ್ರ ಮುಂಗಡಪತ್ರದ ಮೇಲೆ ಚರ್ಚೆ ಆರಂಭಕ್ಕೆ ಮುನ್ನ ತನಗೆ ಮಾತನಾಡಲು ಅವಕಾಶ ನೀಡಬೇಕೆಂದು ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಬೇಡಿಕೆ ಕುರಿತು ಸರಕಾರ ಮತ್ತು ಪ್ರತಿಪಕ್ಷದ ನಡುವೆ ಉಂಟಾದ ಬಿಕ್ಕಟ್ಟಿನ ನಡುವೆ
ಬೆಂಗಳೂರು : ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್ಐಆರ್ಗಳನ್ನು ನೋಂದಾಯಿಸಲು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ
ಬಳ್ಳಾರಿ, ಫೆ.09: ಇದೇ ಫೆಬ್ರವರಿ 24ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬಳ್ಳಾರಿ ನ
ಹೊಸದಿಲ್ಲಿ,ಫೆ.9: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರವನ್ನು ಬರೆದಿರುವ ಕಾಂಗ್ರೆಸ್ ಸಂಸದೆಯರ ಗುಂಪೊಂದು ತಮ್ಮ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆಯನ್ನುಂಟು ಮಾಡಿತ್ತು ಎಂಬ ಆರೋಪಗಳನ್ನು ತಿರಸ್ಕ
ವಿಶ್ವ ಕ್ಯಾನ್ಸರ್ ದಿನಾಚರಣೆ
ಮುಂಬೈ,ಫೆ.9: ಪಾಕ್ ಮೂಲದ ಗಾಯಕ-ಸಂಗೀತ ಸಂಯೋಜಕ ಅದ್ನಾನ್ ಸಮಿ ಜೊತೆ ಊಟ ಮಾಡಿದ್ದಕ್ಕಾಗಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸೋಮವಾರ ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್, ಅದು ರಾಷ್ಟ್ರವಿರೋಧಿ ಕೃತ್ಯಕ್ಕೆ ಸಮ
ಶಹಾಪುರ: ಲಿಂಗಾಯತರು ಬಸವಾದಿ ಶರಣರು ಹೇಳಿದ ತತ್ವಚಿಂತನೆಗಳನ್ನು ಮರೆತು ವೈದಿಕತೆಯತ್ತ ಆಕರ್ಷಿತರಾಗುತ್ತಿರುವುದು ವಿಷಾದಕರ ಸಂಗತಿ ಎಂದು ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿಗಳು ಅಭಿಪ್ರಾಯಪಟ್ಟರು. ನಗರದ ಬಸವ ಮಾರ್ಗ ಪ್ರ
ಹೊಸದಿಲ್ಲಿ,ಫೆ. 9: ತನ್ನ ಮೇಲೆ ದಿಲ್ಲಿ ಜಿಲ್ಲಾ ನ್ಯಾಯಾಲಯದ ಒಳಗೆ ಹಲ್ಲೆ ನಡೆಸಲಾಗಿದೆ ಎಂಬುದಾಗಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಿದ್ದಾರೆ. ಸೋಮವಾರ ದೂರಿನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂ

28 C