SENSEX
NIFTY
GOLD
USD/INR

Weather

32    C

ಡಿಜಿಟಲ್ ಸುದ್ದಿ ಮೂಲಗಳು

...
ಲೆಬನಾನ್‌ನಲ್ಲಿ ಇಸ್ರೇಲ್‌ನ ನಾಲ್ವರು ಸೈನಿಕರು ಮೃತ್ಯು: ದೃಢಪಡಿಸಿದ ಐಡಿಎಫ್

ಟೆಲ್ ಅವಿವ್: ದಕ್ಷಿಣ ಲೆಬನಾನ್‌ನಲ್ಲಿ ನಾಲ್ವರು ಐಡಿಎಫ್ ಸೈನಿಕರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ಮಂಗಳವಾರ ದೃಢಪಡಿಸಿದೆ ಎಂದು Jerusalem Post ವರದಿ ಮಾಡಿದೆ. ಇಸ್ರೇಲ್‌ ಸೈನಿಕರಾದ ಕ್ಯಾಪ್ಟನ್ ನೋಮ್ ಮಡ್ಮೋನಿ, ಸ್ಟಾ

31 Mar 2026 3:37 pm
ಮಧ್ಯಪ್ರಾಚ್ಯ ಯುದ್ಧಭೂಮಿಯಲ್ಲಿ ʼಡಿಜಿಟಲ್ ಯುದ್ಧʼ | ‘ಹಂಝಲಾ’ ಸೈಬರ್ ದಾಳಿಗಳಿಂದ ಆತಂಕ; ಅಮೆರಿಕ–ಇರಾನ್ ಸಂಘರ್ಷಕ್ಕೆ ಹೊಸ ಆಯಾಮ

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವು ಕೇವಲ ಗಡಿಭಾಗದ ಕ್ಷಿಪಣಿ ದಾಳಿಗಳಿಗೆ ಸೀಮಿತವಾಗಿಲ್ಲ; ಡಿಜಿಟಲ್ ಲೋಕದಲ್ಲಿಯೂ ಈ ಯುದ್ಧ ತೀವ್ರಗೊಂಡಿದೆ. ಇರಾನ್ ಬಳಿ ಅಮೆರಿಕದ ಮುಖ್ಯ ಭೂಭಾಗವನ್ನು ತಲುಪುವ ಖಂಡಾಂತರ ಕ್ಷ

31 Mar 2026 3:31 pm
ಕಿನ್ಯ: ಕೂಟು ಝಿಯಾರತ್ ಉದ್ಘಾಟನೆ

ಉಳ್ಳಾಲ: ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ಹೆಸರಿನಲ್ಲಿ ನಡೆಸಿಕೊಂಡು ಬರುವ ಮುಖಾಂ ಕೂಟು ಝಿಯಾರತ್ ಉದ್ಘಾಟನೆ ಸೋಮವಾರ ನಡೆಯಿತು. ಸೈಯದ್ ಮುಕ್ತಾರ್

31 Mar 2026 3:30 pm
ಪಶ್ಚಿಮಘಟ್ಟದಲ್ಲಿ ಹೊಸ ಕಪ್ಪೆ ಪ್ರಭೇದ ಕಾಳಿ ನೈಟ್‌ ಫ್ರಾಗ್‌ ಪತ್ತೆ

ಕಾಳಿ ನದಿಯ ತಟದಲ್ಲಿ ನೈಟ್ ಫ್ರಾಗ್‌ಗಳ 35ನೇ ಪ್ರಭೇದ ಶೋಧ

31 Mar 2026 3:25 pm
ಚರಂಡಿಯಾದ ರಾಜಕಾಲುವೆ: ರೋಗ ಭೀತಿಯಲ್ಲಿ ನಿವಾಸಿಗಳು

ಶಾಸಕರ ಆದೇಶಕ್ಕೂ ಇಲ್ಲ ಕಿಮ್ಮತ್ತ್ತು; ಗಬ್ಬು ವಾಸನೆಯಲ್ಲಿ ಮೈಮರೆತರೇ ಅಧಿಕಾರಿಗಳು?

31 Mar 2026 3:17 pm
ಆ್ಯಂಬುಲೆನ್ಸ್‌ ಸಂಚಾರಕ್ಕೆ ಅಡ್ಡಿ ಆರೋಪ: ಟಿವಿಕೆ ಮುಖ್ಯಸ್ಥ ವಿಜಯ್ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ಎಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಂಗಳವಾರ ಟಿವಿಕೆ ಮುಖ್ಯಸ್ಥ ವಿಜಯ್ ವಿರುದ್ಧ ಚೆನ್ನೈನ ಪೆರವಲ್ಲೂರ್ ಪೊಲೀಸ್ ಠಾಣೆಯಲ

31 Mar 2026 3:13 pm
ಯಡ್ರಾಮಿ ತಾಲೂಕಿನಲ್ಲಿ ಸಾರಿಗೆಯೇ ಸಮಸ್ಯೆ!

ಬಸ್ಸಿಗಾಗಿ ಇನ್ನೂ ಕಾಯುತ್ತಿರುವ ಸಗರ ನಾಡಿನ ಗ್ರಾಮಸ್ಥರು

31 Mar 2026 3:09 pm
ಯುವಕರನ್ನು ‘ಅಕ್ರಮ’ದೆಡೆಗೆೆ ಕೈಬೀಸಿ ಕರೆಯುತ್ತಿರುವ ಐಪಿಎಲ್ ಬೆಟ್ಟಿಂಗ್; ಪಾಲಕರಿಗೆ ತಲೆನೋವು

ಚಿತ್ತಾಪುರ: ಐಪಿಎಲ್ ಕ್ರಿಕೆಟ್ ಆಟವು ಶನಿವಾರದಿಂದ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ದಿನದಿಂದ ದಿನ ರಂಗೇರುತ್ತವೆ. ಅದೇ ವೇಳೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗುವುದರಲ್ಲಿ ಕೂಡಾ ಯಾವುದೇ ಅನುಮಾನವೇ ಇಲ್ಲ. ಆಟದ ಹೆಸರಲ್

31 Mar 2026 3:04 pm
ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ ಸಿದ್ದರಾಮಯ್ಯ

''ಸಚಿವ ಝಮೀರ್ ಅಹ್ಮದ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ''

31 Mar 2026 2:59 pm
ಅಕ್ರಮವಾಗಿ ತೋಡಿರುವ ಹೊಂಡಗಳಿಂದ ಜೀವಹಾನಿ

ಎಲ್ಲ ಹೊಂಡಗಳನ್ನು ಮುಚ್ಚಿಸಲು ಮಕ್ಕಳ ಪೋಷಕರ ಒತ್ತಾಯ

31 Mar 2026 2:59 pm
ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಕೆ ಶಿವಕುಮಾರ್ ವಾಗ್ದಾಳಿ

''ಗ್ಯಾರಂಟಿ ಯೋಜನೆಗಳಂತೆ ಕೇಂದ್ರ ಪರ್ಯಾಯ ವ್ಯವಸ್ಥೆ ಮಾಡಲಿ''

31 Mar 2026 2:52 pm
ಯಾದಗಿರಿ: ಜಮೀನಿನ ದಾರಿ ವಿವಾದ ಹಿನ್ನೆಲೆ; ಯುವಕನ ಹತ್ಯೆ

ಸುರಪುರ: ಜಮೀನಿಗೆ ಸಂಪರ್ಕ ಕಲ್ಪಿಸುವ ದಾರಿಯ ವಿಚಾರವಾಗಿ ನಡೆಯುತ್ತಿದ್ದ ಕುಟುಂಬದೊಳಗಿನ ಗಲಾಟೆ ಯುವಕನೊಬ್ಬನ ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಸೋಮವಾರ ರಾತ

31 Mar 2026 2:49 pm
ಬಳ್ಳಾರಿ | ಎಲ್ ಪಿಜಿ ಸಿಲಿಂಡರ್ ಅಕ್ರಮ ಮಾರಾಟ: ಓರ್ವನ ಬಂಧನ; 8 ಸಿಲಿಂಡರ್ ಗಳು ವಶ

ಬಳ್ಳಾರಿ, ಮಾ.31: ನಗರ ಹೊರವಲಯದಲ್ಲಿ ಗೃಹ ಬಳಕೆಯ LPG ಸಿಲಿಂಡರ್ಗಳನ್ನು ಅಕ್ರಮವಾಗಿ ಸಂಗ್ರಹಿಸಿ, ವಾಣಿಜ್ಯ ಬಳಕೆಯ ಖಾಲಿ ಸಿಲಿಂಡರ್ ಹಾಗೂ ಆಟೋಗಳಿಗೆ ಅನಿಲವನ್ನು ಹೆಚ್ಚಿನ ದರಕ್ಕೆ ತುಂಬಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು

31 Mar 2026 2:40 pm
ರಾಯಚೂರು: ಹೆಚ್ಚುತ್ತಿರುವ ಕಳ್ಳತನ, ಜೂಜಾಟ, ಮಾದಕ ದ್ರವ್ಯ ಮಾರಾಟ ತಡೆಗಟ್ಟಲು ಕನ್ನಡ ಸೇನೆ ಮನವಿ

ಯುವಕರನ್ನು ಮಾದಕ ವ್ಯಸನದಿಂದ ರಕ್ಷಿಸಲು ಪೊಲೀಸ್ ಇಲಾಖೆ ಮುಂದಾಗಲಿ: ಕನ್ನಡ ಸೇನೆ

31 Mar 2026 2:35 pm
ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ: ಅಖಿಲೇಶ್ ಯಾದವ್ ವ್ಯಂಗ್ಯ

ಲಕ್ನೊ: ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸೋಮವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿ

31 Mar 2026 2:23 pm
ಆಟೋ ಎಲ್‌ಪಿಜಿ, ಬೆಲೆ ಏರಿಕೆ ಸಮಸ್ಯೆ: ಸಹಕರಿಸಲು ಎಸ್‌ಡಿಟಿಯುನಿಂದ ಸರಕಾರಕ್ಕೆ ಮನವಿ

ಮಂಗಳೂರು, ಮಾ.31: ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಟೋ ಎಲ್ಪಿಜಿ (ಗ್ಯಾಸ್) ಸಮಸ್ಯೆಯಿಂದ ರಿಕ್ಷಾ ಚಾಲಕರು ಸೇರಿದಂತೆ ದುಡಿಯುವ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ವಹಿಸಬೇಕೆಂದು ಸೋಶಿಯ

31 Mar 2026 2:20 pm
ಯುದ್ಧದಲ್ಲಿ ರಾಜಕೀಯ ಮಾಡಬೇಡಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ‍ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಯುದ್ಧದಲ್ಲಿ ರಾಜಕೀಯ ಮಾಡಲು ಇದು ಸೂಕ್ತ ಸಮಯವಲ್ಲ” ಎಂದು ಕಿವಿಮಾತು ಹೇಳಿದ್ದಾರೆ.

31 Mar 2026 2:12 pm
ಕಾಯಾರ್ | ಫತ್‌ಹೇ ಮುಬಾರಕ್ : ಮದ್ರಸ ಪ್ರಾರಂಭೋತ್ಸವ

ಮುಡಿಪು: ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸ, ಕಾಯಾರ್‌ನಲ್ಲಿ ಮದ್ರಸ ಪ್ರಾರಂಭೋತ್ಸವ ‘ಫತ್‌ಹೇ ಮುಬಾರಕ್’ ಯಶಸ್ವಿಯಾಗಿ ಜರುಗಿತು. ಜಮಾಅತ್ ಅಧ್ಯಕ್ಷರ

31 Mar 2026 2:12 pm
ಸಂಪಾದಕೀಯ | ಮೂರನೆಯವನಿಗೇಕೆ ಮಣೆ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

31 Mar 2026 2:08 pm
ಮತ್ತೆ ಏರಿದ ಚಿನ್ನದ ದರ; ಇಂದಿನ ದರವೆಷ್ಟು?

ಹಣದುಬ್ಬರದ ಕಳವಳದ ನಡುವೆ ಬಡ್ಡಿದರ ಕಡಿತ ಸಾಧ್ಯವಿಲ್ಲದ ಸ್ಥಿತಿಯಲ್ಲಿ ಚಿನ್ನ 17 ವರ್ಷಗಳಲ್ಲಿ ಕಾಣದಷ್ಟು ಮಾಸಿಕ ತೀವ್ರ ಕುಸಿತವನ್ನು ಈ ತಿಂಗಳಲ್ಲಿ ಕಂಡಿದೆ. ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ ಕಂಡಿರುವ ಚಿನ್ನದ ದರ ತಿಂಗಳ ಅ

31 Mar 2026 1:45 pm
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್

ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ರಾಜ್ಯ ಘಟಕದ ಮಾಜಿ ಮುಖ್ಯಸ್ಥ, ಸಂಸದ ಸುಕ

31 Mar 2026 1:38 pm
ಇಂಧನ: ಜಾಗತಿಕ ಭವಿಷ್ಯದಲ್ಲಿ ಮೇಲುಗೈ ಯಾರದ್ದಾಗಬಹುದು?

ಪಶ್ಚಿಮ ಏಶ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕವಾಗಿ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹಾರ್ಮುಝ್ ಜಲಸಂಧಿಯಲ್ಲಿನ ಅಡಚಣೆಗಳಿಂದಾಗಿ ತೈಲ ಪೂರೈಕ

31 Mar 2026 1:28 pm
ಪ್ರಾರಬ್ಧಗಳಿಗೆ ಅಂತ್ಯ ಹಾಡಿದ ‘ಕುವೆಂಪು ಯುಗ’

ಹೆಸರಿನಲ್ಲೇನಿದೆ? ಎನ್ನುತ್ತಾರೆ. ಆದರೆ ಈ ಸಮಾಜದಲ್ಲಿ ಹೆಸರಿನಲ್ಲೂ ತರತಮವನ್ನು ಬಿತ್ತಲಾಗಿದೆ. ಹೆಸರಿನಲ್ಲೂ ನಡೆಯುತ್ತಿದ್ದ ಶೋಷಣೆಯಿಂದ ಮುಕ್ತರಾಗಿಸಿದವರು ವೈಚಾರಿಕ ಪ್ರಜ್ಞೆ ಬಿತ್ತಿದ ಕುವೆಂಪು ಅವರು. ಐ.ಎಂ. ವಿಠ್ಠಲಮೂ

31 Mar 2026 12:44 pm
ಬೀದರ್ : ಸಿಡಿಲಿನ ಆಘಾತದಿಂದ ಯುವಕ ಮೃತ್ಯು

ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ರಾಹುಲ್ ಭಾಸ್ಕರೆ (25) ಮೃತಪಟ್ಟ ಯುವಕ. ರಾಹುಲ್ ಇಂದು ಮುಂಜಾನೆ ಕೆಲಸದ ನಿಮಿತ್ತ ಹೊಲಕ್ಕೆ ಹೋಗಿ ಮರಳಿ

31 Mar 2026 12:41 pm
31 Mar 2026 12:09 pm
Bihar | ನಳಂದದ ಶೀತ್ಲಾ ದೇವಾಲಯದಲ್ಲಿ ಕಾಲ್ತುಳಿತ: ಕನಿಷ್ಠ 8 ಮಹಿಳೆಯರು ಮೃತ್ಯು

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಮಾತಾ ಶೀತ್ಲಾ ದೇವಾಲಯದಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ಭಾರೀ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು indiatoday.in

31 Mar 2026 12:05 pm
ಸೂಫಿ ಕುಂಞಿ ಕೋಡಿಜಾಲ್ ನಿಧನ

ಕೊಣಾಜೆ, ಮಾ.31: ಕೋಡಿಜಾಲ್ ಕರ್ಮಾರ್ ನಿವಾಸಿ ಸೂಫಿ ಕುಂಞಿ(ಪೊಡಿಚ್ಚ) ಕೋಡಿಜಾಲ್ (63) ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಗ್ಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೋಡಿಜಾಲ್ ರಿಫಾಯಿ ಜುಮಾ ಮಸೀದಿಯ ಆಡಳಿತ ಸ

31 Mar 2026 11:49 am
ಪಾಕಿಸ್ತಾನದಲ್ಲಿ 15 ಭಯೋತ್ಪಾದಕ ಸಂಘಟನೆಗಳಿಗೆ ಇನ್ನೂ ಆಶ್ರಯ: ಅಮೆರಿಕ ವರದಿ

ಹೊಸದಿಲ್ಲಿ, ಮಾ.31: ಪಾಕಿಸ್ತಾನವು ಹಲವು ವರ್ಷಗಳಿಂದ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಂಡಿದ್ದರೂ, ಇನ್ನೂ 15 ಪ್ರಮುಖ ಸಂಘಟನೆಗಳು ಆ ದೇಶದಲ್ಲೇ ಕಾರ್ಯನಿರ್ವಹಿಸುತ್ತಿವೆ ಎಂದು ಅಮೆರಿಕ ಕಾಂಗ್ರೆಸ್ ಸಂಶೋಧನಾ ಸೇವೆ (CRS)

31 Mar 2026 11:45 am
ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದುಗೊಳಿಸಲು ಒತ್ತಾಯಿಸಿ ರೈತ ಸಂಘದ ರಾಜ್ಯ ಸಮ್ಮೇಳನ

ರಾಯಚೂರು: ಕಾರ್ಪೊರೇಟ್ ಪರವಾದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ನಗರದಲ್ಲಿ ಸೋಮವಾರ 8ನೇ ರಾಜ್ಯ ಸಮ್ಮೇಳನ ನಡೆಸಿದರು. ನಗರದ ಮಹಾತ್ಮಾ ಗಾಂಧಿ ಜಿಲ್ಲಾ

31 Mar 2026 11:24 am
ಶಿವಮೊಗ್ಗ : ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಶಿವಮೊಗ್ಗ:ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂಸಿ ಸಮೀಪದ ರಾಮನಗರದಲ್ಲಿ ನಡೆದಿದೆ. ಹಾರನಹಳ್ಳಿಯ ಶೇಖ್ ಮುಜೀಬುರ್ರಹಮಾನ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಾಮನಗರದ ಬಸ್ಟ್ಯಾಂಡ್ ಬಳಿಯ ಮರದ ಕೆಳಗೆ ಕ

31 Mar 2026 10:57 am
Kasargod | ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲುಗಡೆಗೊಳಿಸಿದ್ದ ಪಿಕಪ್ ವ್ಯಾನ್ ನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಂದ್ಯೋಡು ಸಮೀಪ ನಡೆದಿದೆ. ತಲಪಾಡಿ ಕೆ.ಸಿ.ರೋಡ್ ನಿವ

31 Mar 2026 10:55 am
ಹಾರ್ಮುಝ್ ಜಲಸಂಧಿ ಸಂಪೂರ್ಣವಾಗಿ ತೆರೆಯದಿದ್ದರೂ ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ಕೊನೆಗೊಳಿಸುವ ಇಚ್ಛೆ ವ್ಯಕ್ತಪಡಿಸಿದ ಟ್ರಂಪ್ : ವರದಿ

ಹೊಸದಿಲ್ಲಿ: ಹಾರ್ಮುಝ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ತೆರೆಯದಿದ್ದರೂ ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಕೊನೆಗೊಳಿಸುವ ಇಚ್ಛೆಯನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಹಾರ್ಮುಝ್ ಜಲಸ

31 Mar 2026 10:49 am
ಇರಾನ್ ಮೇಲೆ ಪರಮಾಣು ದಾಳಿ ಆರೋಪ; ವಿಶ್ವಸಂಸ್ಥೆಯ ಪ್ರತಿನಿಧಿ ಮುಹಮ್ಮದ್ ಸಫಾ ರಾಜೀನಾಮೆ

‘ಮಾಹಿತಿ ಬಹಿರಂಗಪಡಿಸಲು ವೃತ್ತಿಜೀವನ ತ್ಯಜಿಸಿದ್ದೇನೆ’ ಎಂದು ಪೋಸ್ಟ್

31 Mar 2026 9:50 am
ಟ್ರಂಪ್ ಪಾಲಿಗೆ ದೊಡ್ಡ ಹೊಡೆತ ಕೊಟ್ಟಇರಾನ್ ಜೊತೆಗಿನ ಯುದ್ಧ

ಇರಾನ್ ತನ್ನ ಬಹಳಷ್ಟು ಉನ್ನತ ನಾಯಕರನ್ನು ಕಳೆದುಕೊಂಡ ನಂತರವೂ, ಅದಕ್ಕೆ ತಾನು ಸಾಗಬೇಕಿರುವ ದಿಕ್ಕು ಸ್ಪಷ್ಟವಾಗಿ ತಿಳಿದಿದೆ ಎಂಬುದನ್ನು ಗಮನಿಸಬೇಕು. ಅದರ ಪ್ರತಿ ದಾಳಿಯ ತೀವ್ರತೆ ತಗ್ಗಿಲ್ಲ ಎಂಬುದನ್ನೂ ಗಮನಿಸಬೇಕು. ಹೇಗೆ ಇ

31 Mar 2026 9:30 am
ಮಧ್ಯಪ್ರಾಚ್ಯ ಸಂಘರ್ಷ | ಇರಾನ್ ನಲ್ಲಿ ಸ್ಫೋಟಗಳ ವೀಡಿಯೊ ಹಂಚಿಕೊಂಡ ಟ್ರಂಪ್

ಟೆಹ್ರಾನ್, ಮಾ. 31: ಇರಾನ್ ರಾಜಧಾನಿ ಟೆಹ್ರಾನ್‌ ನಲ್ಲಿ ಹೊಸ ಅಲೆಯ ದಾಳಿಗಳು ಅಪ್ಪಳಿಸಿದ ಕೆಲವೇ ಕ್ಷಣಗಳಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಪ್ಲಾಟ್‌ ಫಾರ್ಮ್‌ ನಲ್ಲಿ ಪ್ರಬಲ ಸ್ಫೋಟಗಳ ಸರಣಿಯ

31 Mar 2026 7:50 am
ದುಬೈ ಸಮೀಪ ಕುವೈತ್ ತೈಲ ಟ್ಯಾಂಕರ್‌ ಮೇಲೆ ಇರಾನ್ ನಿಂದ ದಾಳಿ

ದುಬೈ, ಮಾ. 31: ಯುನೈಟೆಡ್ ಅರಬ್ ಎಮಿರೇಟ್ಸ್‌ ನ ದುಬೈ ಬಂದರಿನಲ್ಲಿ ಲಂಗರು ಹಾಕಿದ್ದ ಕುವೈತ್ ತೈಲ ಟ್ಯಾಂಕರ್ ‘ಅಲ್-ಸಲ್ಮಿ’ ಮೇಲೆ ಇರಾನ್ ನೇರ ದಾಳಿ ನಡೆಸಿದೆ ಎಂದು ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ (ಕೆಪಿಸಿ) ತಿಳಿಸಿದೆ ಎಂದು Alj

31 Mar 2026 7:35 am
ಸಂಘರ್ಷ ಅಂತ್ಯಗೊಳಿಸುವ ಒಪ್ಪಂದ ವಿಳಂಬವಾದರೆ ಖಾರ್ಗ್ ದ್ವೀಪ ನಾಶ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಮಾ. 30: ಇರಾನ್‌ ನೊಂದಿಗೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸುವ ಪ್ರಯತ್ನಗಳ ನಡುವೆ, ಶೀಘ್ರದಲ್ಲೇ ಒಪ್ಪಂದ ಕೈಗೊಳ್ಳದಿದ್ದರೆ ಖಾರ್ಗ್ ದ್ವೀಪ ಸೇರಿದಂತೆ ಇರಾನ್‌ ನ ಪ್ರಮುಖ ತೈಲ ಮೂಲಸೌಕರ್ಯಗಳನ್ನು ನಾಶ

30 Mar 2026 11:51 pm
Shivamogga | ಆಕರ್ಷಕ ಬಹುಮಾನ, ಸ್ಕೀಮ್ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚನೆ ಆರೋಪ: ಓರ್ವನ ಬಂಧನ

ಶಿವಮೊಗ್ಗ: ಆಕರ್ಷಕ ಬಹುಮಾನ ಹಾಗೂ ಸ್ಕೀಮ್‌ಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪದಡಿ ಓರ್ವ ವ್ಯಕ್ತಿಯನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮೂಲದ ಅಬ್ದುಲ್ ರಝಾಕ್ ಬಂಧಿತ ಆರೋಪಿ. ಹೊಸನಗರ

30 Mar 2026 11:44 pm
Uttar Pradesh | ಪತಿಯನ್ನು ಕೊಂದು ರಾತ್ರಿಯಿಡೀ ಮಕ್ಕಳೊಂದಿಗೆ ಶವದ ಪಕ್ಕವೇ ಮಲಗಿದ್ದ ಮಹಿಳೆ!

ಅಮ್ರೋಹಾ, ಮಾ.30: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಪತಿಯ ಕೊಲೆ ಮಾಡಿದ ಆರೋಪದಲ್ಲಿ ಮಹಿಳೆ, ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಮಕ್ಕಳೊಂದಿಗೆ ರಾತ್ರಿಯಿಡೀ ಪತಿಯ ಶವದ ಪಕ್ಕದಲ್ಲಿ

30 Mar 2026 11:30 pm
Chikkamagaluru | ಫ್ರೀಲಾನ್ಸ್ ಕೆಲಸದ ಆಮಿಷ; ವ್ಯಕ್ತಿಗೆ 8.56 ಲಕ್ಷ ರೂ. ವಂಚನೆ

ಚಿಕ್ಕಮಗಳೂರು: ಆನ್‌ಲೈನ್‌ನಲ್ಲಿ ಫ್ರೀಲಾನ್ಸ್ ಕೆಲಸದ ನೆಪವೊಡ್ಡಿ ವ್ಯಕ್ತಿಯೊಬ್ಬರಿಗೆ 8.56ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ವರದಿಯಾಗಿದೆ. ನಗರದ ನಿವಾಸಿ ಸೈಯದ್ ಅಂಜುಮ್ ಎಂಬವರು ಆನ್‌ಲೈನ್‌ನಲ್ಲಿ ಪಾರ್ಟ್‌ಟೈಮ್ ಕೆಲಸ

30 Mar 2026 11:24 pm
ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜನಗಣತಿಗೆ 909 ಗಣತಿ ಸಿಬ್ಬಂದಿ ನೇಮಕ

ಮಮಗಳೂರು, ಮಾ.30:ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜನಗಣತಿ 2027 ಕಾರ್ಯವನ್ನು ನಡೆಸುವ ಉದ್ದೇಶದಿಂದ ಒಟ್ಟು 909 ಗಣತಿ ಸಿಬ್ಬಂದಿಗಳನ್ನು (enumerators) 7 ಚಾರ್ಜ್ ಅಧಿಕಾರಿಗಳ ಅಧೀನದಲ್ಲಿ ನೇಮಕ ಮಾಡಲಾಗಿದೆ. ಇದಲ್ಲದೆ, ಸ್ವಯಂ ಗಣತ

30 Mar 2026 11:18 pm
ಕೊಕ್ಕಡ| ಕಾಡಾನೆಗಳಿಂದ ದಾಳಿ; ಜನರಲ್ಲಿ ಆತಂಕದ ವಾತಾವರಣ

ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎರಡು ವಾಹನಗಳ ಮೇಲೆ ಆನೆ ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ. ಕೃಷಿ ತೋಟಗಳು, ಮನೆಗಳ ಸುತ್ತಮುತ್ತ

30 Mar 2026 11:14 pm
ಶಾಸಕರಿಗೆ ಐಪಿಎಲ್ ಪಂದ್ಯಗಳ ಮೂರು ಟಿಕೆಟ್: ಡಿಸಿಎಂ ಡಿ.ಕೆ.ಶಿವಕುಮಾರ್

ಕ್ರೀಡಾಂಗಣದಲ್ಲಿ ಆಸನ ಸಂಖ್ಯೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ

30 Mar 2026 10:25 pm
ಮಂಗಳೂರು| ಫಾದರ್ ಮುಲ್ಲರ್‌ನಲ್ಲಿ ‘ನಶಾ ಮುಕ್ತ್ ಭಾರತ್ ಅಭಿಯಾನ’

ಮಂಗಳೂರು: ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗ ದೊಂದಿಗೆ ಸೋಮವಾರ ಫಾದರ್ ಮುಲ್ಲ

30 Mar 2026 10:24 pm
ವಾಣಿಜ್ಯ ತೆರಿಗೆ ಉಪ ಆಯುಕ್ತ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹುಬ್ಬಳ್ಳಿ ನಗರದ ವಾಣಿಜ್ಯ ತೆರಿಗೆ ಉಪ ಆಯುಕ್ತರೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಭರತ್ ಕುಮಾರ್ ಹೆಗ್ಗಡೆ ದೂರುದಾರ ವಿಶ್ವಜಿತ್ ನಾಯಕ್‍ ಎಂಬವರ

30 Mar 2026 10:21 pm
ಎ.2ರ ವರೆಗೆ ರಾಜ್ಯಾದ್ಯಂತ ಗುಡುಗು, ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಎ.2ರವರೆಗೆ ಒಣ ಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್

30 Mar 2026 10:18 pm
ಸರಕಾರಿ ಬಸ್‍ಗಳಿಗೆ ಡೀಸೆಲ್ ಕೊರತೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಸ್ತೆ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತಿರುವ ಸರಕಾರಿ ಬಸ್‍ಗಳಿಗೆ ಡೀಸೆಲ್ ಕೊರತೆ ಸಮಸ್ಯೆ ಸದ್ಯಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ನಗರದಲ್ಲಿ ಸುದ್ದ

30 Mar 2026 10:15 pm
ಎ. 1ರಂದು ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ಲತ್ವೀಫಿ ಸಂಗಮ

ಮಂಗಳೂರು: ದಾರುಲ್ ಉಲೂಮ್ ಲತ್ವೀಫಿಯಾ ಅರೆಬಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ರಾಜ್ಯದ ವಿವಿಧ ಭಾಗಗಳಲ್ಲಿ ಸೇವಾ ನಿರತರಾಗಿರುವ ಲತ್ವೀಫಿ ವಿದ್ವಾಂಸರ ಒಕ್ಕೂಟವಾದ ಲತ್ವೀಫೀಸ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂ

30 Mar 2026 10:02 pm
ಮಂಗಳೂರು| ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನಗರದ ಅತ್ತಾವರದ ಅಪಾರ್ಟ್‌ಮೆಂಟ್ ಒಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮ

30 Mar 2026 9:54 pm
ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಬಿ.ಆರ್.ಪಾಟೀಲ್‌ ಸೂಚನೆ

ಆಳಂದ: ತಾಲೂಕಿನಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಶಾಸಕ ಬಿ.ಆರ್. ಪಾಟೀಲ್‌ ಅವರು ಟಾಸ್ಕ್ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್

30 Mar 2026 9:53 pm
West Bengal | ಒಂದೇ ದಿನದಲ್ಲಿ 250ಕ್ಕೂ ಅಧಿಕ ಸರಕಾರಿ ಅಧಿಕಾರಿಗಳ ವರ್ಗಾವಣೆ; ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ಕೋಲ್ಕತಾ, ಮಾ. 30: ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಒಂದೇ ದಿನದಲ್ಲಿ 250ಕ್ಕೂ ಅಧಿಕ ಸರಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗದ ವಿರುದ್ಧ ತೃಣಮೂಲ ಕಾಂಗ್ರೆಸ್ ಕಲ್ಕತ್ತಾ ಉಚ್ಚ ನ್ಯಾಯಾಲಯದ

30 Mar 2026 9:41 pm
ಎ.1ರಂದು ಉಚಿತ ಶ್ರವಣ ತಪಾಸಣೆ ಶಿಬಿರ

ಉಡುಪಿ, ಮಾ.30: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ , ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಚಿತ (ಕಿವಿ) ಶ್ರವಣ ತಪ

30 Mar 2026 9:38 pm
ಪಶ್ಚಿಮ ಏಶ್ಯಾ ಬಿಕ್ಕಟ್ಟು | ಅಪಾಯಗಳನ್ನು ಎದುರಿಸಲು ಕೇಂದ್ರ ಕ್ರಮ ಕೈಗೊಂಡಿದೆ: ರಾಜ್ಯ ಹಣಕಾಸು ಸಚಿವ ಪಂಕಜ್ ಚೌಧರಿ ಭರವಸೆ

ಹೊಸದಿಲ್ಲಿ, ಮಾ.30: ಪಶ್ಚಿಮ ಏಶ್ಯಾದಲ್ಲಿ ಮುಂದುವರಿದಿರುವ ಬಿಕ್ಕಟ್ಟಿನ ಹಿನ್ನೆಲೆ ದೇಶದ ಆರ್ಥಿಕತೆಗೆ ಉಂಟಾಗಬಹುದಾದ ಬಾಹ್ಯ ಅಪಾಯಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಹಣಕಾ

30 Mar 2026 9:36 pm
ಭಾರತ ನಕ್ಸಲ್ ಹಿಂಸಾಚಾರದಿಂದ ಮುಕ್ತ: ಅಮಿತ್ ಶಾ

ಹೊಸದಿಲ್ಲಿ, ಮಾ.30: ದೇಶದಲ್ಲಿ ಮಾವೋವಾದಿ ಪಿಡುಗು ನಿರ್ಮೂಲನಗೊಂಡಿದೆ ಮತ್ತು ಅದರ ಕೊನೆಯ ಭದ್ರಕೋಟೆಯಾಗಿದ್ದ ಛತ್ತೀಸ್‌ ಗಡದ ಬಸ್ತರ್ ಈಗ ‘ಅಭಿವೃದ್ಧಿಯ ಪಥದಲ್ಲಿ’ ಮುನ್ನಡೆಯುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು

30 Mar 2026 9:34 pm
ಆರಿಫ್ ಕೊಲೆ ಪ್ರಕರಣ: ಶಂಕಿತ ಆರೋಪಿಗಳ ವಿಚಾರಣೆ; ಆರು ಮಂದಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ

ಮಂಗಳೂರು: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀ

30 Mar 2026 9:33 pm
ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ಕೆಲವು ಸೇನಾ ನೆಲೆಗಳನ್ನು ಇಸ್ರೇಲ್‌ ಗೆ ಸ್ಥಳಾಂತರಿಸಲು ಸಲಹೆ

ಜೆರುಸಲೇಂ, ಮಾ.30: ಈಗ ನಡೆಯುತ್ತಿರುವ ಯುದ್ಧ ಕೊನೆಗೊಂಡ ಬಳಿಕ ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ಕೆಲವು ಸೇನಾ ನೆಲೆಗಳನ್ನು ತನ್ನ ಪ್ರದೇಶಕ್ಕೆ ಸ್ಥಳಾಂತರಿಸುವ ಪ್ರಸ್ತಾಪವನ್ನು ಅಮೆರಿಕದ ಮುಂದಿಡಲು ಇಸ್ರೇಲ್ ಸಿದ್ಧತೆ ನಡೆಸುತ

30 Mar 2026 9:32 pm
Mysuru | ದಾಸವಾಳ ಹೂವು ತಿಂದು ಮಗು ಸಾವು

ಮೈಸೂರು: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಏಳು ತಿಂಗಳ ಗಂಡು ಮಗು ದಾಸವಾಳದ ಹೂವು ತಿಂದು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಸುದರ್ಶನ್‌-ನವ್ಯ ದಂಪತಿಯ ಪುತ್ರ ಆರೂವರೆ ತಿಂಗಳ ಚಿನ್ಮಯ್‌ ಗೌಡ ಮೃತಪಟ್ಟ ಮಗು. ಮೊ

30 Mar 2026 9:31 pm
ಇರಾನ್ ಸಂಘರ್ಷ | ಒಂದೇ ದಿನದಲ್ಲಿ ಮುಗಿದ ಪಾಕಿಸ್ತಾನ ಆತಿಥ್ಯದ ಉನ್ನತ ಸಭೆ

ಇಸ್ಲಾಮಾಬಾದ್, ಮಾ.30: ಇರಾನ್ ಯುದ್ಧ ಅಂತ್ಯಗೊಳಿಸುವ ನಿಟ್ಟಿನಲ್ಲಿ ನೀಲ ನಕ್ಷೆಯನ್ನು ರೂಪಿಸುವ ಉದ್ದೇಶದಿಂದ ಪಾಕಿಸ್ತಾನ ಆಯೋಜಿಸಿದ್ದ ನಾಲ್ಕು ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಿಗದಿತ ಅವಧಿಗೂ ಮುನ್ನ ಮೊಟಕುಗೊಂಡಿರುವುದ

30 Mar 2026 9:29 pm
IPL ಗೆ ಕಾಲಿಟ್ಟ ಜಮ್ಮು-ಕಾಶ್ಮೀರದ ವೇಗಿ ಬ್ರಿಜೇಶ್ ಶರ್ಮಾ

ಬ್ರಿಜೇಶ್ ಶರ್ಮಾ | Photo Credit  : rajasthanroyals.com ಗುವಾಹಟಿ, ಮಾ.30: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ 2026ರ ಋತುವಿನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಬ್ರಿಜೇಶ್ ಶರ್ಮಾಗೆ ಅವಕಾಶ ನೀಡ

30 Mar 2026 9:26 pm
2019ರ ನಂತರ CSK ಪಂದ್ಯ ತಪ್ಪಿಸಿಕೊಂಡ ಎಂ.ಎಸ್. ಧೋನಿ

ಎಂ.ಎಸ್. ಧೋನಿ | Photo Credit : PTI  ಹೊಸದಿಲ್ಲಿ, ಮಾ.30: ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಮವಾರ ನಡೆದ 2026ರ ಐಪಿಎಲ್ ಪಂದ್ಯದಲ್ಲಿ ಎಂ.ಎಸ್. ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಡುವ 11ರ ಬಳಗದಿಂದ ಹೊರಗುಳಿದರು. ಈ ಮೂಲಕ ವಿಕೆಟ್‌ಕೀಪರ್-

30 Mar 2026 9:21 pm
‘ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ’: ಬಹಳ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದ ಡಿ.ಕೆ. ಸುರೇಶ್

ಬೆಂಗಳೂರು: ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ ವಿರುದ್ಧ ಕೋವಿಡ್ ಸಮಯದಲ್ಲಿ ಹೋರಾಡಿದಂತೆ ಹೋರಾಡಬೇಕು ಎಂದು ಪ್ರಧಾನಿ ಮೋದಿ ನೀಡಿರುವ ಸಂದೇಶದ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಯಾವ ಸಮಸ್ಯೆ ಆಗುತ್ತ

30 Mar 2026 9:20 pm
ಎ.1ರಿಂದ ಬೆಂಗಳೂರಿನಲ್ಲಿ ರಾಷ್ಟ್ರೀಯ ಜನಗಣತಿ ಆರಂಭ; ಜಿಬಿಎನಿಂದ ಅಗತ್ಯ ಸಿದ್ಧತೆ

ಬೆಂಗಳೂರು: ಕೇಂದ್ರ ಸರಕಾರದ ಸೂಚನೆಯ ಮೇರೆಗೆ ಎ.1ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ ಆರಂಭವಾಗುತ್ತಿದ್ದು, ಪ್ರಾಧಿಕಾರದ ಐದು ನಗರ ಪಾಲಿಕೆಗಳಲ್ಲಿ ಗಣತಿಗೆ ಅಗತ್ಯ ಸಿದ್ಧತೆಗಳ

30 Mar 2026 9:13 pm
ಟ್ರಂಪ್ ಪ್ರಸ್ತಾಪಿಸಿರುವ ಶಾಂತಿ ಯೋಜನೆಗೆ ಇರಾನ್ ನಕಾರ

ಅಮೆರಿಕದೊಂದಿಗೆ ನೇರ ಮಾತುಕತೆ ನಡೆದಿಲ್ಲ: ಇರಾನ್ ಸ್ಪಷ್ಟನೆ

30 Mar 2026 9:12 pm
ಶೀಘ್ರ ಒಪ್ಪಂದವಾಗದಿದ್ದರೆ ಇರಾನ್‌ ನ ಇಂಧನ ಮೂಲಸೌಕರ್ಯ ಸ್ಫೋಟ: ಟ್ರಂಪ್ ಬೆದರಿಕೆ

ಟೆಹ್ರಾನ್, ಮಾ.30: ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಇರಾನ್‌ನ ‘ಹೆಚ್ಚು ಸಮಂಜಸವಾದ’ ಆಡಳಿತದೊಂದಿಗೆ ಅಮೆರಿಕ ಮಾತುಕತೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದು, ಒಂದು ವೇಳೆ ಮಾ

30 Mar 2026 9:10 pm
Bengaluru | ಪರಪ್ಪನ ಅಗ್ರಹಾರಕ್ಕೆ ಸಿಮ್‍ಕಾರ್ಡ್ ತಂದ ಯುವತಿ ಸೆರೆ

ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ವಿಚಾರಣಾಧೀನ ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ಸಿಮ್‍ಕಾರ್ಡ್‍ಗಳನ್ನು ಅಡಗಿಸಿಟ್ಟುಕೊಂಡು ಬಂದಿದ್ದ ಆರೋಪದಡಿ ಯುವತಿಯನ್ನು ಪರಪ್ಪನ ಅಗ್

30 Mar 2026 9:09 pm
ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರು - ಎಇ ನಡುವೆ ಹೊಡೆದಾಟ: ಪ್ರಕರಣ ದಾಖಲು

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರು ಮತ್ತು ಮೆಸ್ಕಾಂ ಎಇ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರುವ ಬಗ್ಗೆ ಇತ್ತಂಡಗಳಿಂದ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮೆಸ್ಕಾಂ ಎ

30 Mar 2026 9:09 pm
ತಬ್ರೀಝ್ ಪೆಟ್ರೋಕೆಮಿಕಲ್ಸ್ ಸ್ಥಾವರಕ್ಕೆ ದಾಳಿ

ಟೆಹ್ರಾನ್, ಮಾ.30: ಇರಾನ್‌ ನ ವಾಯವ್ಯ ಪ್ರಾಂತದಲ್ಲಿರುವ ತಬ್ರೀಝ್ ಪೆಟ್ರೋಕೆಮಿಕಲ್ಸ್ ಕಾಂಪ್ಲೆಕ್ಸ್‌ ನ ಒಂದು ಭಾಗದ ಮೇಲೆ ಸೋಮವಾರ ಬೆಳಿಗ್ಗೆ ವೈಮಾನಿಕ ದಾಳಿ ನಡೆದಿದ್ದು, ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಇರಾನ

30 Mar 2026 9:08 pm
ಫಿಡೆ ಕ್ಯಾಂಡಿಡೇಟ್ಸ್ ಚೆಸ್ ಪಂದ್ಯಾವಳಿ | ಪ್ರಜ್ಞಾನಂದಗೆ ಶುಭಾರಂಭ

ಆರ್. ಪ್ರಜ್ಞಾನಂದ | Photo Credit : PTI  ಸೈಪ್ರಸ್, ಮಾ.30: 2026ರ ಫಿಡೆ ಕ್ಯಾಂಡಿಡೇಟ್ಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಉತ್ತಮ ಆರಂಭ ಮಾಡಿದ್ದಾರೆ. ಅವರು ನೆದರ್‌ಲ್ಯಾಂಡ್ಸ್‌ನ ಅನಿಶ್ ಗಿರಿ

30 Mar 2026 9:04 pm
ಮಿಯಾಮಿ ಓಪನ್: ಜನ್ನಿಕ್ ಸಿನ್ನರ್ ಚಾಂಪಿಯನ್

ಜನ್ನಿಕ್ ಸಿನ್ನರ್ | Photo Credit : AP , PTI  ಮಿಯಾಮಿ, ಮಾ.30: ಮಳೆ ಬಾಧಿತ ಮಿಯಾಮಿ ಓಪನ್ ಟೆನಿಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಝೆಕ್ ಆಟಗಾರ ಜಿರಿ ಲೆಹೆಕ ಅವರನ್ನು ನೇರ ಸೆಟ್‌ ಗಳ ಅಂತರದಿಂದ ಮಣಿಸಿದ ಇಟಲಿಯ ಜನ್ನಿಕ್ ಸಿನ್ನರ್ ಚಾಂಪಿಯನ್ ಆ

30 Mar 2026 9:02 pm
ಎ.4ರಿಂದ ಬೊಳ್ಳಾರಗೋಳಿ ಪಂಚ ದೈವಗಳ ನೇಮೋತ್ಸವ

ಸುರತ್ಕಲ್‌: ಕುತ್ತೆತ್ತೂರು-ಸೂರಿಂಜೆ-ಶಿಬರೂರು-ಪಂಜ ಗ್ರಾಮಗಳನ್ನೊಳಗೊಂಡ ಬೊಳ್ಳಾರಗೋಳಿ ಪಂಚ ದೈವಗಳ ನೇಮೋತ್ಸವವು ಎ.4ರಿಂದ 8ರ ವರೆಗೆ ಸೂರಿಂಜೆ ಬೊಳ್ಳಾರಗುತ್ತಿನ ಬಾಕಿಮಾರು ಗದ್ದೆಯಲ್ಲಿ ನಡೆಯ ಲಿದೆ ಎಂದು ಬೊಳ್ಳಾರಗೋಳಿ ಪಂ

30 Mar 2026 8:58 pm
ಇರಾನ್–ಇಸ್ರೇಲ್ ಯುದ್ಧ | ಕುವೈತ್ ನಲ್ಲಿ ಮೃತಪಟ್ಟ ಭಾರತೀಯ ಕಾರ್ಮಿಕನಿಗೆ ಸಂತಾಪ ಸೂಚಿಸಿದ ಭಾರತ ಸರಕಾರ

ಹೊಸದಿಲ್ಲಿ, ಮಾ. 30: ಇರಾನ್ ಕ್ಷಿಪಣಿ ದಾಳಿಯಲ್ಲಿ ಕುವೈತ್ ನಲ್ಲಿ ರವಿವಾರ ಭಾರತೀಯ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಭಾರತ ಸರಕಾರವು ಸಂತಾಪ ವ್ಯಕ್ತಪಡಿಸಿದೆ. ಕುವೈತ್ ನಲ್ಲಿನ ಭಾರತೀಯ ರಾಯಭಾರ ಕಚೇರಿ ಈ ಕುರಿತು ಪ್ರಕಟಣೆ ನೀಡಿದ

30 Mar 2026 8:57 pm
ಗುಡ್ ಫ್ರೈಡೇ, ಈಸ್ಟರ್ ಪ್ರಯುಕ್ತ ವಿಶೇಷ ರೈಲು ಸಂಚಾರ

ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಎಸ್‍ಎಸ್‍ಎಸ್ ಹುಬ್ಬಳ್ಳಿ ಮತ್ತು ಕೇರಳದ ಕೊಲ್ಲಂ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು

30 Mar 2026 8:56 pm
ಮಹಿಳಾ ಸಬಲೀಕರಣದಿಂದ ಸುಸ್ಥಿರ ಸಮಾಜ: ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು , ಮಾ.30: ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ ಸಬಲೀಕರಣವು ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸಮಿತಿಯ ಚೇರ್ಮನ್ ಸಿ

30 Mar 2026 8:55 pm
ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

ಬಾಗಲಕೋಟೆ: ಮುಖ್ಯಮಂತ್ರಿಯಾದಿಯಾಗಿ ಯಾರೇ ಇಲ್ಲಿ ಬಂದು ಬೀಡು ಬಿಟ್ಟರೂ ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ

30 Mar 2026 8:51 pm
ಮಧ್ಯಂತರ ಜಾಮೀನು ಮುಗಿದ ಬಳಿಕ ಜೈಲಿಗೆ ವಾಪಸ್ಸಾದ ಶರ್ಜೀಲ್ ಇಮಾಮ್

ಹೊಸದಿಲ್ಲಿ, ಮಾ. 30: ದಿಲ್ಲಿ ಗಲಭೆ ಪ್ರಕರಣದ ಆರೋಪಿ ಶರ್ಜೀಲ್ ಇಮಾಮ್ ಅವರು 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ತಿಹಾರ್ ಜೈಲಿಗೆ ವಾಪಸ್ಸಾದರು. ಮಧ್ಯಂತರ ಜಾಮೀನು ಅವಧಿಯಲ್ಲಿ ಈದ್ ಹಬ್ಬವನ್ನು ಕುಟುಂಬದವರೊ

30 Mar 2026 8:50 pm
IPL 2026 | ತವರು ತಂಡ ಮುಂಬೈ ಪರ ಸ್ಮರಣೀಯ ಪ್ರದರ್ಶನ ನೀಡಿದ ಶಾರ್ದುಲ್

 ಶಾರ್ದುಲ್ ಠಾಕೂರ್ |  Photo Credit : ANI  ಮುಂಬೈ, ಮಾ.30: ಕಳೆದ ಒಂದು ದಶಕದಿಂದ ಐಪಿಎಲ್ ಆಡುತ್ತಿರುವ ವೇಗದ ಬೌಲರ್ ಶಾರ್ದುಲ್ ಠಾಕೂರ್, ಕಳೆದ ಋತುವಿನ ತನಕ ಐದು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದರು. ಅವರು ಎರಡು ಬಾರಿ ಪ್ರಶಸ್ತಿ ಗ

30 Mar 2026 8:46 pm
ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ

ಉಡುಪಿ, ಮಾ.30: ಯುವಬಂಟರ ಸಂಘ ಕಂಬಳಕಟ್ಟ -ಕೊಡವೂರು, ಜೆ.ಎಸ್.ಡಬ್ಲ್ಯೂ ಫೌಂಡೇಶನ್ ಮಂಗಳೂರು, ಲಯನ್ಸ್ ಕ್ಲಬ್ ಉಡುಪಿ-ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ

30 Mar 2026 8:44 pm
ಎನ್‌ಎಬಿಎಲ್ ಮಾನ್ಯತೆ ಕುರಿತು ಜಾಗೃತಿ ಕಾರ್ಯಕ್ರಮ

ಉಡುಪಿ, ಮಾ.30: ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನ್ಯಾಷನಲ್ ಅಕ್ರೆಡಿಟೇಷನ್ ಬೋಡರ್ ಫಾರ್ ಟೆಸ್ಟಿಂಗ್ ಅಂಡ್ ಕ್ಯಾಲಿಬ್ರೇಶನ್ ಸಹಯೋಗದಲ್ಲಿ ಎನ್.ಎ.

30 Mar 2026 8:42 pm
ಅಶ್ವಿನ್ ವಿರುದ್ಧ ಸೆಹ್ವಾಗ್‌ ರಿಂದ ಕಳಪೆ ಅಭಿರುಚಿಯ ಅಪಹಾಸ್ಯ: ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ತೀವ್ರ ಆಕ್ಷೇಪ

ವಿರೇಂದ್ರ ಸೆಹ್ವಾಗ್, ಆರ್. ಅಶ್ವಿನ್ | Photo Credit ; X ಮುಂಬೈ: ಮಾರ್ಚ್ 28ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ವೇಳೆ ಭಾರತ ತಂಡದ ಮಾ

30 Mar 2026 8:42 pm
ಕಲಬುರಗಿ| ನೀಲಹಳ್ಳಿಯಲ್ಲಿ ನೂತನ ಶಾಲಾ ಕೊಠಡಿಗಳ ಲೋಕಾರ್ಪಣೆ

ಸೇಡಂ: ಗ್ರಾಮೀಣ ಭಾಗದ ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಹೈಟೆಕ್ ಆಗಿ ಅಭಿವೃದ್ಧಿಪಡಿಸುವುದು ಹಾಗೂ ನಮ್ಮ ಭಾಗದ ಮಕ್ಕಳಿಗೆ ಉದ್ಯೋಗಾಧಾರಿತ ತಾಂತ್ರಿಕ ಶಿಕ್ಷಣ ನೀಡುವುದು ಸರಕಾರದ ಸಂಕಲ್ಪವಾಗಿದೆ ಎ

30 Mar 2026 8:41 pm
ದೇವರ ಸಾಮಿಪ್ಯವನ್ನು ಕಾಣಲು ತಪಸ್ಸು ಕಾಲ ಕ್ರೈಸ್ತರಿಗೆ ಮಾರ್ಗದರ್ಶಿ: ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ, ಮಾ.30: ಪ್ರಾರ್ಥನೆ, ಉಪವಾಸ, ದಾನ ಧರ್ಮದ ಮೂಲಕ ದೇವರ ಸಾಮಿಪ್ಯವನ್ನು ಕಾಣಲು ತಪಸ್ಸು ಕಾಲ ಕ್ರೈಸ್ತರಿಗೆ ಮಾರ್ಗದರ್ಶಿ ಯಾಗಿದೆ ಎಂದು ಉಡುಪಿ ಕೆಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಡಾ.ಜೆರಾಲ್ಡ್ ಐಸಾ

30 Mar 2026 8:39 pm
ಭಾರತದ ಖಾಸಗಿ ಬಾಹ್ಯಾಕಾಶ ಕಂಪೆನಿಯ ‘ಅಗಸ್ತ್ಯ-1’ ಬಗ್ಗೆ ನಿಮಗೆ ಗೊತ್ತೇ?

ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡಿದ ಪರಿಣತ ವಿಜ್ಞಾನಿಗಳು ಗುಜರಾತ್‌ ನಲ್ಲಿ ಖಾಸಗಿ ಬಾಹ್ಯಾಕಾಶ ಕೇಂದ್ರವೊಂದನ್ನು ಸ್ಥಾಪಿಸುತ್ತಿದ್ದಾರೆ. ಗುಜರಾತ್‌ ನ ಸೂರತ್ ಮೂಲದ ಸ್ಟಾರ್ಟಪ್ ಕಂಪನಿ ಭಾರತ್ ಸ್ಪೇಸ್ ವೆಹಿಕಲ್ (ಬಿಎಸ್ವಿ) ಭ

30 Mar 2026 8:37 pm
Jharkhand | ರಾಮನವಮಿ ಮೆರವಣಿಗೆಗಳಲ್ಲಿ ಇಬ್ಬರ ಹತ್ಯೆ

ರಾಂಚಿ, ಮಾ.30: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಪ್ರತ್ಯೇಕ ರಾಮನವಮಿ ಮೆರವಣಿಗೆಗಳಲ್ಲಿ 21 ವರ್ಷದ ಇಬ್ಬರು ಯುವಕರನ್ನು ಕೊಚ್ಚಿ ಹತ್ಯೆಗೈಯಲಾಗಿದೆ. ಈ ಎರಡೂ ಘಟನೆಗಳು ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಝಂಡಾ ಚೌಕ್‌ ನಲ್ಲ

30 Mar 2026 8:21 pm
ಅಫಜಲಪುರ| ಬಿಎಸ್‌ಪಿ ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ

ಅಫಜಲಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯು ಅಫಜಲಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಡಾ. ಶಾಂತಮಲ್ಲ ಹೊನ್ನಂಗೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲೂಕಿನ ಬಳೂರ್ಗ

30 Mar 2026 8:18 pm
ರಾಜ್ಯಸಭೆ: ಒಬಿಸಿ ಮೀಸಲಾತಿ ದುರ್ಬಳಕೆ ಕುರಿತು ಬಿಜೆಪಿ ಸಂಸದನ ಹೇಳಿಕೆ ವಿರೋಧಿಸಿ ಪ್ರತಿಪಕ್ಷದ ಸಭಾತ್ಯಾಗ

ಹೊಸದಿಲ್ಲಿ, ಮಾ.30: ಧರ್ಮದ ಹೆಸರಿನಲ್ಲಿ ಒಬಿಸಿ ಮೀಸಲಾತಿಯ ದುರ್ಬಳಕೆಯಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಕೆ. ಲಕ್ಷ್ಮಣ ಅವರ ಹೇಳಿಕೆಯನ್ನು ವಿರೋಧಿಸಿ ಸೋಮವಾರ ರಾಜ್ಯಸಭೆಯಲ್ಲಿ ಹಲವಾರು ಪ್ರತಿಪಕ್ಷಗಳು ಸಭಾತ್ಯಾಗ ನಡೆಸಿದವು. ಸಭ

30 Mar 2026 8:18 pm
ಕಲಬುರಗಿ| ರಟಕಲ್ ವಿರಕ್ತ ಮಠದಲ್ಲಿ ಪಟ್ಟಾಧಿಕಾರ ಮಹೋತ್ಸವ: ಪೋಸ್ಟರ್ ಬಿಡುಗಡೆ

ಕಲಬುರಗಿ: ಕಾಳಗಿ ತಾಲೂಕಿನ ಸುಕ್ಷೇತ್ರ ರಟಕಲ್‌ನ ವಿರಕ್ತ ಮಠದಲ್ಲಿ ನಿಯೋಜಿತ ಉತ್ತರಾಧಿಕಾರಿಯಾದ ಪೂಜ್ಯ ಶ್ರೀ ನೀಲಕಂಠ ದೇವರವರ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಸೋಮವಾರ ವಾಲ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನೆರವೇರಿತು.

30 Mar 2026 8:14 pm
ಇರಾನ್‌ ನಲ್ಲಿ ಭೂ ದಾಳಿಗೆ ಅಮೆರಿಕ ಚಿಂತನೆ: ಟ್ರಂಪ್ ಮುಂದಿರುವ ಆಯ್ಕೆಗಳೇನು?

ಅಮೆರಿಕ ಸೇನೆಯು ಇರಾನ್‌ ನಲ್ಲಿ ಭೂ ದಾಳಿ ನಡೆಸಲು ಯೋಜನೆ ರೂಪಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಈ ವಾರದ ಆರಂಭದಲ್ಲಿ ಆಕ್ಸಿಯಾಸ್ ವರದಿಯೊಂದು, ಶ್ವೇತಭವನ ಮತ್ತು ಪೆಂಟಗನ್ ಮುಂದಿನ ದಿನಗಳಲ್ಲಿ ಮಧ್ಯಪ್ರಾಚ್ಯಕ್

30 Mar 2026 8:10 pm
ರಾಯಚೂರು| ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಪತಿ ಮತ್ತು ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ, ಕೊಲೆ ಆರೋಪ

30 Mar 2026 8:07 pm
ಮಹಿಳೆಯರಿಗೆ ಉನ್ನತ ಶಿಕ್ಷಣಕ್ಕೆ ಆದ್ಯತೆ ಅಗತ್ಯ: ರಾಜೇಶ್ ಪ್ರಸಾದ್

ಮಂಗಳೂರು, ಮಾ.30: ಸಮಾಜದಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಬುದ್ದಿಮತ್ತೆಯನ್ನು ಹೊಂದಿದ್ದು, ಅವರಿಗೆ ಉನ್ನತ ಶಿಕ್ಷಣ, ಸೌಲಭ್ಯಗಳನ್ನು ನೀಡುವ ಮೂಲಕ ಸಮಾನ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಚಂಡಿಗಢ ರಾಜ್ಯ ಸರ್ಕಾರದ ಮುಖ

30 Mar 2026 7:59 pm