ಹೊಸದಿಲ್ಲಿ, ಫೆ. 15: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಮಾರ್ಚ್ 9ರಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದು, ಚರ್ಚೆಯ ಬಳಿಕ ನಿರ್ಣಯದ ಮೇಲೆ
ಶಿವಮೊಗ್ಗ : ʼಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತ ಕುಟುಂಬಗಳಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಹೀಗಾಗಿ ಆತಂಕ
ಮುಂಬೈ,ಫೆ.15: ಇಲ್ಲಿನ ಮುಲುಂಡ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಮಾರ್ಗ–4ರ ಸೇತುವೆಯ ಪ್ಯಾರಪೆಟ್ ಭಾಗ ಕುಸಿದು ಸಂಭವಿಸಿದ ದುರಂತದಲ್ಲಿ ಒಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆಗೆ ಸಂಬಂಧಿಸಿ ಮುಂಬೈ ಮೆಟ್ರೋಪ
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮೇಲ್ತೆನೆಯ ಸಹಯೋಗದಲ್ಲಿ ಎಪ್ರಿಲ್ 14ರಂದು ಮುಡಿಪು ಜಂಕ್ಷನ್ ನಲ್ಲಿ ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದು ಬ್ಯಾರಿ ಅಕಾಡಮಿಯ ಅಧ್ಯಕ್
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ರವಿವಾರ ಮುಂಜಾನೆ ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರ
ಕೋಲ್ಕತ್ತಾ, ಫೆ.15: ಚುನಾವಣಾ ಆಯೋಗ (EC) ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (S I R) ಪ್ರಕ್ರಿಯೆಗೆ ಸಂಬಂಧಿಸಿದ ಅಧ್ಯಯನವೊಂದು ದಕ್ಷಿಣ ಕೋಲ್ಕತ್ತಾದ ರಾಜಕೀಯವಾಗಿ ಮಹತ್ವದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ “ತಾರ್ಕಿಕ ವ್ಯತ್ಯಾಸ”ದಡ
ಸಾಂಗ್ಲಿ: ಅಹ್ಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದ ಕುರಿತ ವಿದೇಶಿ ಮಾಧ್ಯಮ ವರದಿಯನ್ನು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ತಳ್ಳಿ ಹಾಕಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾ
ಕಲಬುರಗಿ: ಈಜಲು ಹೋದ ಯುವಕನೋರ್ವ ನೀರುಪಾಲಾಗಿ ನಾಪತ್ತೆಯಾಗಿರುವ ಘಟನೆ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ಕಾಗಿಣಾ ನದಿಯಲ್ಲಿ ಶನಿವಾರ ಸಂಜೆ ನಡೆದಿದೆ. ಆಳಂದ ತಾಲೂಕಿನ ಬೆಳಮಗಿ ಗ್ರಾಮದ ಶಿವಪ್ರಕಾಶ್(26) ನಾಪತ್ತೆಯಾಗಿರುವ ಯು
ಸಾಗರ ಸೀಮೆಯ ಭಾಗ ಲಾಗಾಯ್ತಿನಿಂದಲೂ ಆಧುನಿಕ ರಂಗಭೂಮಿಯ ಪ್ರಯೋಗಶಾಲೆ. ಹೆಗ್ಗೋಡಿನ ನೀನಾಸಂ, ಕಿನ್ನರ ಮೇಳಗಳು, ಸಾಗರದ ಉದಯ ಕಲಾವಿದರ ಹಿರಿಯ ತಲೆಮಾರಿನ ಪರಂಪರೆ ಅಲ್ಲಿದೆ. ಅವುಗಳ ಮಧ್ಯೆಯೇ ಹುಟ್ಟಿಕೊಂಡ ‘ಸ್ಪಂದನ’ ಹವ್ಯಾಸಿ ರಂ
‘ಲಲಿತ ಮಂಟಪ’ದಲ್ಲಿ 20 ಮಂದಿ ಬೇರೆ ಬೇರೆ ನೃತ್ಯ ಪ್ರಕಾರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರೊಡನೆ ಕೋಡಿಬೆಟ್ಟು ರಾಜಲಕ್ಷ್ಮಿಯವರು ಮಾಡಿದ ಮಾತುಕತೆಯ ಸಾರಾಂಶವಿದೆ. ಇವರಲ್ಲಿ 13 ಮಂದಿ ಮಹಿಳೆಯರು ಇದ್ದು, ಅವರಲ್ಲಿ ಇಬ್ಬರು ಮಹಿಳ
ಮಾಧವ್ ಗಾಡ್ಗೀಳ್ ಮತ್ತು ಆಂಡ್ರೆ ಬೆಟೈಲ್ ಇಬ್ಬರೂ ದೇಶಭಕ್ತರಾಗಿದ್ದರೂ, ಭಾರತದ ಮೇಲಿನ ತಮ್ಮ ಪ್ರೀತಿಯನ್ನು ಪ್ರದರ್ಶಕ ರೀತಿಯಲ್ಲಿ ತೋರಿಸಲು ಎಂದಿಗೂ ಪ್ರಯತ್ನಿಸಲಿಲ್ಲ. ಅವರು ಹೇಗೆ ಬದುಕಿದರು ಮತ್ತು ಹೇಗೆ ವರ್ತಿಸಿದರು
ಈ ದೇಶದಲ್ಲಿ ಜ್ಞಾನಪೀಠಗಳಿವೆ, ವ್ಯಾಸಪೀಠ ದಾಸಪೀಠಗಳಿವೆ, ಪೀಠಾಧಿಪತಿಗಳಿದ್ದಾರೆ, ಪೀಠಾಧ್ಯಕ್ಷರಿದ್ದಾರೆ. ಆದರೆ ಈ ನೆಲದ ನಿಜವಾದ ಜ್ಞಾನಪೀಠವೆಂದರೆ-ರೈತನ ಹೊಲ, ತೋಟ. ಅಲ್ಲಿ ಪಾಠ ಪುಸ್ತಕಗಳಿಲ್ಲ; ಆದರೆ ಬದುಕನ್ನು ಉಳಿಸುವ ಅನ್
ಹಾಸನ: ಯುವತಿಯೊಬ್ಬಳು ವಿವಾಹ ಸಮಾರಂಭಕ್ಕೆಂದು ಹೊರಟವಳು ಬೇಲೂರು ತಾಲೂಕಿನ ಕಲ್ಕೆರೆ ಕೆರೆಯ ಬಳಿ ನಿಗೂಢವಾಗಿ ನಾಪತ್ತೆಯಾಗಿ ಆತಂಕ ಮೂಡಿಸಿದ್ದ ಪ್ರಕರಣ ಸುಖಾಂತ್ಯಗೊಂಡಿದ್ದು, ಆಕೆ ಕುಣಿಗಲ್ ನಲ್ಲಿ ತನ್ನ ಪ್ರಿಯಕರನೊಂದಿಗೆ ಇ
ಫೆ.16 ಮತ್ತು 17ರಂದು ಎರಡು ದಿನಗಳ ಕಾಲ ಕಲಬುರಗಿಯಲ್ಲಿ ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಮತ್ತು ಸಂಶೋಧಕರಾದ ಮುಡುಬಿ ಗುಂಡೇರಾವ್ ಅವರೊಂದಿಗೆ ವಾರ್ತಾ ಭಾರತಿ ಪತ್ರಿಕೆಯ
ಹೊಸದಿಲ್ಲಿ: ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದ ಅಮೆರಿಕದ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕ
ಕಳೆದ ವಾರಾಂತ್ಯದಲ್ಲಿ, ಎಲಾನ್ ಮಸ್ಕ್ ತನ್ನ ಸಂಸ್ಥೆ ಸ್ಪೇಸ್ಎಕ್ಸ್ ಮೊದಲಿಗೆ ಚಂದ್ರನ ಮೇಲೆ ನಗರವೊಂದನ್ನು ನಿರ್ಮಿಸುವತ್ತ ಗಮನ ಹರಿಸುತ್ತಿದೆ ಎನ್ನುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದರು. ಬಹುಶಃ ಇದು ಎಲಾನ್ ಮಸ್ಕ್ ಇಂದಿನ
ಬೆಂಗಳೂರು ಗ್ರಾಮಾಂತರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಮೃತಪಟ್ಟ ಘಟನೆ ನೆಲಮಂಗಲದ ಜಿಂದಾಲ್ ನಲ್ಲಿ ಶನಿವಾರ ಮಧ
ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಸಂಭವಿಸಿದೆ. ನೀರು ಪಾಲಾದ ಯುವಕರನ್ನು ಅಭಿಷೇಕ್ (27) ಹಾಗೂ ಯೋಗೀಶ್ (17) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕ
ಕೊಲ್ಕತ್ತಾ: ಅಸ್ಸಾಂನ ದಿಬ್ರೂಗಢದಿಂದ ಕೊಲ್ಕತ್ತಾದ ನೇತಾಜಿ ಸುಭಾಸ್ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ, ಲಿಪ್ಸ್ಟಿಕ್ ನಿಂದ ಬರೆದ ಬಾಂಬ್ ಬೆದರಿಕೆ ಪತ್ತೆಯಾದ
ಕೊಲಂಬೊ: ಏಷ್ಯಾದ ಎರಡು ಬಲಾಢ್ಯ ತಂಡಗಳ ನಡುವೆ ಟಿ20 ವಿಶ್ವಕಪ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೊಲಂಬೊ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯವನ್ನು ಇಡೀ ವಿಶ್ವ ಎದುರು ನೋಡುತ್ತಿದೆ. ಸೂಪರ್ 8 ಸ್ಥಾನ ಖಾತರಿಪಡ
ಢಾಕಾ: ಬಾಂಗ್ಲಾದೇಶದ ಪ್ರಧಾನಿಯಾಗಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಮುಖಂಡ ತಾರಿಕ್ ರಹ್ಮಾನ್ ಫೆ.17ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತ
ಬೆಂಗಳೂರು: ಭಾರತೀಯ ಚುನಾವಣಾ ಆಯೋಗವು ದೇಶದ ವಿವಿಧ ರಾಜ್ಯಗಳಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್)ಯು ಪ್ರಜಾಪ್ರಭುತ್ವದ ಮೇಲಿನ ಮೌನ ದಾಳಿಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖ
ಹೊಸದಿಲ್ಲಿ, ಫೆ. 14: ದಿಲ್ಲಿ ಪೊಲೀಸರು ಬಿಹಾರದ ಗಯಾದಲ್ಲಿ ನಕಲಿ ಔಷಧ ಉತ್ಪಾದನಾ ಘಟಕವನ್ನು ಬೇಧಿಸಿದ್ದು, ಅಂತರ್ರಾಜ್ಯ ಮಾದಕ ಜಾಲದೊಂದಿಗೆ ನಂಟು ಹೊಂದಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರ್ಹ ರಸಾಯನ ಶಾಸ್ತ್ರಜ್ಞ
2026ರ Henley & Partners ಪ್ರಕಟಿಸಿದ ಹೆನ್ಲಿ ಪಾಸ್ಪೋರ್ಟ್ ಸೂಚ್ಯಂಕದಲ್ಲಿ ಭಾರತದ ಪಾಸ್ಪೋರ್ಟ್ 75ನೇ ಸ್ಥಾನದಲ್ಲಿದೆ. 2025ರಲ್ಲಿ ಇದು 85ನೇ ಸ್ಥಾನದಲ್ಲಿತ್ತು. ಅಂದರೆ ಈ ವರ್ಷ 10 ಸ್ಥಾನಗಳ ಜಿಗಿತ ಕಂಡಿದೆ. ಈ ವರ್ಷದ ಜನವರಿಯಲ್ಲಿ 80ನೇ ಸ್ಥಾನದ
ಬೆಂಗಳೂರು: ಆನ್ಲೈನ್ನಲ್ಲಿ ಜೂಜಾಡಿ ಮಾಡಿಕೊಂಡಿದ್ದ 60ಲಕ್ಷ ರೂ.ಸಾಲ ತೀರಿಸಲು ಬ್ಯಾಂಕ್ ಲಾಕರ್ ನಲ್ಲಿದ್ದ 4 ಕೋಟಿ ರೂ.ಮೌಲ್ಯದ 2.753 ಕೆ.ಜಿ. ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಇಂಡಿಯನ್ ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕನನ್ನು
ಲಂಡನ್, ಫೆ. 14: ರಷ್ಯಾದ ಪ್ರಮುಖ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ರಷ್ಯಾದ ಜೈಲಿನಲ್ಲಿ ಬಂಧನದಲ್ಲಿದ್ದ ಸಂದರ್ಭ ಮಾರಣಾಂತಿಕ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು, ನವಾಲ್ನಿ ಸಾವಿಗೆ ರಷ್ಯ ರಾಷ್ಟ್ರ ಕಾರಣ ಎಂದು ಬ್ರಿಟನ್ ಹ
ಬೆಂಗಳೂರು: ಕಾವ್ಯಗಳ ವಿವೇಕವನ್ನು ಸಮಕಾಲೀನ ಸಮಾಜ ಅರಗಿಸಿಕೊಳ್ಳಲಾಗದಷ್ಟು ಸಂವೇದನಾರಹಿತವಾಗಿರುವುದು ಇಂದಿನ ದುರಂತ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಶ
ಲಂಡನ್, ಫೆ. 14: ಫೆಲೆಸ್ತೀನಿಯನ್ ಪರ ಅಭಿಯಾನ ನಡೆಸುತ್ತಿರುವ ಫೆಲೆಸ್ತೀನ್ ಆ್ಯಕ್ಷನ್ ಗ್ರೂಪ್ ಅನ್ನು ಭಯೋತ್ಪಾದಕ ಸಂಘಟನೆಯೆಂದು ಬ್ರಿಟನ್ ನಿಷೇಧಿಸಿರುವುದು ಕಾನೂನುಬಾಹಿರ ಕ್ರಮ ಎಂದು ಬ್ರಿಟನ್ನ ಹೈಕೋರ್ಟ್ ಶುಕ್ರವಾರ ತೀರ್
ಮನಾಮ, ಫೆ. 14: ಬಹ್ರೈನ್ ರಾಜಧಾನಿ ಮನಾಮದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ಬ್ಯಾಡ್ಮಿಂಟನ್ ಪ್ಯಾರಾ ವಿಶ್ವ ಚಾಂಪಿಯನ್ಶಿಪ್ಸ್ನಲ್ಲಿ ಶನಿವಾರ ಭಾರತದ ಪ್ರಮೋದ್ ಭಗತ್ ಅವರು ಎಸ್ಎಲ್3 ವಿಭಾಗದಲ್ಲಿ ಇಂಡೋನೇಶ್ಯದ ಮುಹಮ್ಮದ
ಲಕ್ನೋ, ಫೆ.14: ಅತ್ಯಾಚಾರ, ಕಿರುಕುಳ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಮನೋಜ್ ಯಾದವ್ ಅವರನ್ನು ಉತ್ತರಪ್ರದೇಶ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಾರಾಬಂಕಿ ಜಿಲ್ಲೆಯ ಸಫ್ದರ್ಗಂಜ್ ಪ
ಆಳoದ: ಫೆಬ್ರವರಿ15 ರಂದು ರವಿವಾರ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ರಾಘವಚೈತನ್ಯ ಸಮಾಧಿಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ನ್ಯಾಯಾಲಯದಿಂದ 14 ಮಂದಿಗೆ ಅವಕಾಶ ದೊರೆತಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತವು ದರ್ಗಾ ಸೇ
ಬೆಂಗಳೂರು: ಹಣಕಾಸು ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಗರದ ಸಿರಿವೈಭವ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಸೊಸೈಟಿಯ ಅಂದಿನ ಅಧ್ಯಕ್ಷೆ ಬಿ.ಎಸ್.ನಾಗವಲ್ಲಿ ಹಾಗೂ ಸಿಇಒ ಆಗಿದ್ದ ವಿ.ಆರ್.ರಾಜೇಶ್ ಅವರ ಹೆಸರಿನಲ್ಲಿರುವ ನ
ದುರಂತದ ಹಿಂದೆ ನಿಗೂಢ ಇನ್ಸ್ಟಾಗ್ರಾಂ ಖಾತೆಯ ಪಾತ್ರದ ಬಗ್ಗೆ ಪೊಲೀಸರಿಂದ ತನಿಖೆ ► ಮಕ್ಕಳ ಬದುಕಿಗೆ ಮಾರಕವಾಗುತ್ತಿರುವ ಅತೀವ ಕೊರಿಯನ್ ಸಂಸ್ಕೃತಿಯ ಪ್ರಭಾವ
ಮಂಗಳೂರು, ಫೆ.14: ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ನಿವಾಸಿ ಸುರಕ್ಷನ್ ಎಂಬ ಯುವಕ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರಕ್ಷನ್ ಅವರು ಹಲವು ಸಮಯದಿಂದ ಮೂರ್ಛೆ ಕಾ
ಬರ್ಲಿನ್, ಫೆ.14: ಬರ್ಲಿನ್ ಚಿತ್ರೋತ್ಸವದಿಂದ ಹಿಂದೆ ಸರಿಯುವುದಾಗಿ ಬುಕರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಲೇಖಕಿ ಅರುಂಧತಿ ರಾಯ್ ಶುಕ್ರವಾರ ಹೇಳಿದ್ದಾರೆ. ಗಾಝಾ ವಿಚಾರದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ತೀರ
ಹಾವೇರಿ: ‘ಕಂದಾಯ ಗ್ರಾಮ ಅಭಿಯಾನ'ದ ಮೂಲಕ ರಾಜ್ಯದ 2,492 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದೇವೆ. ಬರೋಬ್ಬರಿ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ನಿಮ್ಮ ಕನಸಿನ ಮನೆಗೆ ಅಧಿಕೃತ ಮುದ್ರೆ ಒ
ಮ್ಯೂನಿಚ್, ಫೆ.14: ವಿಶ್ವಸಂಸ್ಥೆಯು ಸಂಘರ್ಷಗಳನ್ನು ಪರಿಹರಿಸುವಲ್ಲಿ ವಾಸ್ತವವಾಗಿ ಯಾವುದೇ ಪಾತ್ರವನ್ನು ವಹಿಸುತ್ತಿಲ್ಲ ಎಂದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶನಿವಾರ ಹೇಳಿದ್ದು, ವಿಶ್ವಸಂಸ್ಥೆಯ ಸುಧಾರ
ಮಂಗಳೂರು, ಫೆ.14: ಮಂಗಳೂರಿನ ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಎಂಬಾತ ಯುವಕರಿಬ್ಬರಿಗೆ ಗನ್ ತೋರಿಸಿ ಜೀವ ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿ ಕೋರ್ಟ್ ಸೂಚನೆಯಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2024ರ ಅ.9ರ
ವಿಜಯನಗರ: ವಿಜಯನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಹಂಪಿ ಉತ್ಸವದ ಎರಡನೇ ದಿನ ಭಾರೀ ಜನಸಾಗರ ಹರಿದುಬಂದ ಪರಿಣಾಮ ನಗರದ ರಸ್ತೆಯಲ್ಲಿ ಸುಮಾರು 5 ಕಿಲೋಮೀಟರ್ಗಳವರೆಗೆ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು.
ವಾಷಿಂಗ್ಟನ್, ಫೆ.14: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಾಳಿಗೆ ಆದೇಶಿಸಿದರೆ ಇರಾನ್ ವಿರುದ್ಧ ನಡೆಯಬಹುದಾದ ಸಂಭಾವ್ಯ ವಾರಗಳ ಅವಧಿಯ ಕಾರ್ಯಾಚರಣೆಗೆ ಅಮೆರಿಕಾ ತಯಾರಿ ನಡೆಸುತ್ತಿದೆ. ಇದು ಉಭಯ ದೇಶಗಳ ನಡುವೆ ಈ ಹಿಂದೆ ಸಂಭವಿಸಿದ್ದಕ್
ಕಲಬುರಗಿ: ನಗರದ ಸೂಪರ್ ಮಾರ್ಕೆಟ್ನಲ್ಲಿ ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪಿಯನ್ನು ಬ್ರಹ್ಮಪುರ ಪೊಲೀಸರು ಕಾರ್ಯಾಚರಣೆ ನಡೆಸಿ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಜಿಪುರ ಬಡಾವಣೆ
ಢಾಕಾ, ಫೆ.14: ಗುರುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ತಾರೀಕುರ್ರಹ್ಮಾನ್ ಅವರ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ನೇತೃತ್ವದ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವಂತೆಯೇ, ನೂತನ ಸರ್ಕಾರ ಸೋಮವಾರ ಪ್ರಮ
ಬೆಂಗಳೂರು: ‘ಪತ್ರ ನಕಲಿ ಎಂದು ವಾದಿಸುವವರ ಮೇಲೆಯೂ ಒಂದಿಷ್ಟು ಜವಾಬ್ದಾರಿ ಇದೆ. ಏಕೆಂದರೆ ಇದಕ್ಕೆ ಸಹಿ ಹಾಕಿರುವುದು ರಾಜ್ಯದ ಮುಖ್ಯಮಂತ್ರಿ. ಪತ್ರವೇ ನಕಲಿ ಎನ್ನುವುದಕ್ಕೆ ಮುನ್ನ ‘ಲೆಟರ್ ಹೆಡ್’ ಹಗರಣದ ಬಗ್ಗೆಯೂ ತನಿಖೆಯಾಗಲ
ಢಾಕಾ, ಫೆ.14: ತಮ್ಮ ದೇಶದ ಜನರ ಹಿತಾಸಕ್ತಿ ಮತ್ತು ಜನರ ಕ್ಷೇಮಾಭಿವೃದ್ಧಿಯು ಮೊದಲ ಆದ್ಯತೆಯಾಗಿ ಉಳಿಯುತ್ತದೆ ಎಂದು ಬಾಂಗ್ಲಾದೇಶದ ನಿಯೋಜಿತ ಪ್ರಧಾನಿ ಮತ್ತು ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಅಧ್ಯಕ್ಷ ತಾರೀಕ
ದಾಯ್ಜಿವರ್ಲ್ಡ್ ಡಾಟ್ ಕಾಮ್ ಸಂಸ್ಥೆಯ ರಜತ ವರ್ಷಾಚರಣೆ
ಮಲಪ್ಪುರಂನಲ್ಲಿ 2027 ಜನವರಿ 28ರಿಂದ 31ರವರೆಗೆ ನೂರನೇ ವಾರ್ಷಿಕ ಸಮಾವೇಶ
ಕೊಲಂಬೊ, ಫೆ.14: ನಾಯಕ ಲೋರ್ಕನ್ ಟಕರ್ ಅಮೋಘ ಇನಿಂಗ್ಸ್ ಹಾಗೂ ಬೌಲರ್ಗಳ ಶಿಸ್ತುಬದ್ಧ ಬೌಲಿಂಗ್ ಮೂಲಕ ಆಲ್ರೌಂಡ್ ಪ್ರದರ್ಶನ ನೀಡಿ ಪ್ರಾಬಲ್ಯ ಮೆರೆದ ಐರ್ಲ್ಯಾಂಡ್ ಕ್ರಿಕೆಟ್ ತಂಡವು ಟಿ–20 ವಿಶ್ವಕಪ್ ಟೂರ್ನಿಯ ‘ಬಿ’ ಗುಂಪಿನ ಪಂ
ರಾಯಪುರ, ಫೆ. 14: ರಾಯಪುರದ ಧಮ್ತಾರಿ ಜಿಲ್ಲೆಯ ಖಾಪ್ರಿ ಬೈಪಾಸ್ ರಸ್ತೆಯ ಸಮೀಪ ಶನಿವಾರ ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ಕೋಬ್ರಾ (ಕಮಾಂಡೊ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆ್ಯಕ್ಷನ್) 201 ಬೆಟಾಲಿಯನ್ನ ಮೂವರು ಯೋಧರು ಹಾಗೂ ಕ
ಕುಂದಾಪುರ, ಫೆ.14: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಸಂಸ್ಥೆಯ ಸಂಶೋಧನಾ ವಿಭಾಗದ ಅಡಿಯಲ್ಲಿ ಕೃತಕ ಬುದ್ಧಿಮತ್ತೆ (ಎಐ), ಡ್ರೋನ್ ಹಾಗೂ ರೋಬೋಟಿಕ್ಸ್ ಸ್ಮಾರ್ಟ್ ಇನೋವೇಶನ್ ಕೇಂದ್ರವನ್ನು ಜಪಾನಿನ ಕೆಟಿಸಿ ಹ
ಉಡುಪಿ, ಫೆ.14: ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ವೈದ್ಯಕೀಯ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳ ಅಧ್ಯಯನ ಹಾಗೂ ಸಂಶೋಧನೆಗಾಗಿ ವ್ಯಕ್ತಿಯೊಬ್ಬರು ಉದ್ಯಾವರ ಕುತ್ಪಾಡಿಯಲ್ಲಿರುವ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇ
ಕರೈಕಾಲ್ (ಪುದುಚೇರಿ), ಫೆ. 14: ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಹಾಗೂ ವ್ಯಾಪಾರ ಒಪ್ಪಂದಗಳಲ್ಲಿ ರೈತರು ಹಾಗೂ ಮೀನುಗಾರರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್
ಯಾದಗಿರಿ: ರೈತರನ್ನು ನಂಬಿಸಿ ಅವರಲ್ಲಿದ್ದ 1.93 ಕೋಟಿ ರೂ. ಮೌಲ್ಯದ 12,921 ಪಾಕೆಟ್ ಭತ್ತ ಖರೀದಿಸಿದ ದಲ್ಲಾಳಿಯೊಬ್ಬರು ಈಗ ನಾಪತ್ತೆಯಾಗಿದ್ದು, ಅವರನ್ನು ಕೂಡಲೇ ಬಂಧಿಸಿ ತಮಗೆ ಬರಬೇಕಾದ ಹಣ ದೊರಕಿಸಿಕೊಡುವಂತೆ ಹುಣಸಗಿ ತಾಲೂಕಿನ ಬೈಚ
ಕೊಲಂಬೊ, ಫೆ.14: ಎಲ್ಲ ಗದ್ದಲದ ನಂತರ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ಟಿ–20 ವಿಶ್ವಕಪ್ ಟೂರ್ನಿಯ ‘ಎ’ ಗುಂಪಿನ ಪಂದ್ಯವು ನಿಗದಿಯಂತೆ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ರವಿವಾರ ನಡೆ
ಮುಂಬೈ, ಫೆ. 14: ಮಹಾರಾಷ್ಟ್ರದ ಮಾಲೇಗಾಂವ್ ನ ಉಪ ಮೇಯರ್ ಶಾನ್ ಎ ಹಿಂದ್ ನಿಹಾಲ್ ಅಹ್ಮದ್ ಅವರ ಕಚೇರಿಯಲ್ಲಿ ಇರಿಸಲಾದ 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಭಾವಚಿತ್ರ ರಾಜಕೀಯ ವಿವಾದ ಹುಟ್ಟುಹಾಕಿದೆ. ಶಿವಸೇನಾ ಕಾರ್ಪೋರ
ಕಲಬುರಗಿ: ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಎಐಎಸ್ಎ (AISA) ವತಿಯಿಂದ ಸಮತಾ ಉತ್ಸವದಲ್ಲಿ ಭಾಗಿಯಾಗಿ ಉಪನ್ಯಾಸ ನೀಡುತ್ತಿದ್ದ ಖ್ಯಾತ ಇತಿಹಾಸ ತಜ್ಞ ಪ್ರೊ.ಎಸ್ ಇರ್ಫಾನ್ ಹಬೀಬ್ ಅವರ ಮೇಲೆ ದಾಳಿ ನಡೆಸಿದ್ದನ್ನು ಕಲಬುರಗಿ ಪ್ರಗತಿಪ
ಉಡುಪಿ, ಫೆ.14: ಕಡೆಕಾರು ಸೀ ವ್ಯೆ ರೆಸಾರ್ಟ್ ಸಮೀಪ ಕಡೆಕಾರ್ ಪಡುಕೆರೆ ಹೊಳೆಯ ಕಡುವಿನ ಬಾಗಿಲು ಬಳಿ ಶುಕ್ರವಾರ ರಾತ್ರಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಅಂಬಲ್
ಕಲಬುರಗಿ: ವಿಧಾನ ಪರಿಷತ್ ಸದಸ್ಯರಾದ ಡಾ.ತಳವಾರ ಸಾಬಣ್ಣಾ ಅವರು ಕೋಲಿ-ಕಬ್ಬಲಿಗ-ಬೆಸ್ತರ್ ಪದವನ್ನು ಎಸ್.ಟಿ. ಪಟ್ಟಿಯಲ್ಲಿ ಸೇರಿಸುವ ಕುರಿತು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕಿ ಗ
ಉಳ್ಳಾಲ: ರಾಣಿ ಅಬ್ಬಕ್ಕ 1525 ರಿಂದ 1570 ರವರೆಗೆ ಪೊರ್ಚ್ ಗೀಸರ ವಿರುದ್ಧ ಹೋರಾಟ ಮಾಡಿ ಹೆಗ್ಗಳಿಕೆ ಪಡೆದಿದ್ದರು. ಯುದ್ಧದ ಮೂಲಕ ಅವರನ್ನು ಸೆದೆ ಬಡಿದು ರಾಜ್ಯ ರಕ್ಷಣೆಗೆ ಪಣ ತೊಟ್ಟಿದ್ದ ರಾಣಿ. ಅಬ್ಬಕ್ಕ ಹೆಸರಿನಲ್ಲಿ ವಿವಿಧ ಕಡೆ ಅಬ
ಲಕ್ನೊ: ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ ಪ್ರಮುಖ ಹಿಂದೂ ಧಾರ್ಮಿಕ ಗುರು ಸ್ವಾಮಿ ಅವಿಮುಕ್ತೇಶ್ವರಾನಂದ್ ಅವರ ನಡುವಿನ ವಾಕ್ಸಮರ ತೀವ್ರಗೊಂಡಿದ್ದು, ಈ ವಿವಾದಕ್ಕೆ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇ
ಫೆಬ್ರವರಿ 5ರಂದು ಮಧ್ಯಾಹ್ನ 2.30ರ ಸುಮಾರಿಗೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಎಂಸಿ ರಸ್ತೆಯ ಪಲ್ಲಂ–ಬೋರ್ಮಾ ಜಂಕ್ಷನ್ ಬಳಿ ವಾಹನ ಅಪಘಾತ ಸಂಭವಿಸಿತ್ತು. ಕಾರೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆ
ಬೆಂಗಳೂರು: ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರದಲ್ಲಿ ನಾನು, ನಮ್ಮ ಪಕ್ಷ ಮುಕ್ತವಾಗಿದ್ದೇವೆ. ಸಂದರ್ಭ ಬಂದಾಗ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ, ಮುಂದೆಯೂ ಗೊ
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಯುವ ಚಿತ್ರ ಕಲಾವಿದರನ್ನು ಪ್ರೋತ್ಸಾಹಿಸುವ ನಿಮಿತ್ತ ಇದೇ ಫೆಬ್ರವರಿ 17 ರಂದು ಕಲಬುರಗಿ ನಗರದಲ್ಲಿ ಮೊದಲ ಬಾರಿಗೆ ಕಲ್ಯಾಣ ಕರ್ನಾಟಕ ಚಿತ್ರಸಂತೆ ಹಮ್ಮಿಕೊಳ್ಳಲಾಗಿದೆ ಎಂದು ಡೆಕ್ಕನ್ ಆರ್ಟ್
ಕಲಬುರಗಿ: ಸಿಸಿಐ ಸಿಮೆಂಟ್ ಕಾರ್ಖಾನೆ ಹಾಗೂ ಸ್ಥಗಿತಗೊಂಡಿರುವ ಕಲಬುರಗಿ ವಿಮಾನ ಹಾರಾಟವನ್ನು ಮತ್ತೆ ಪ್ರಾರಂಭಿಸಬೇಕು ಎಂದು ಕಲಬುರಗಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಅವರು ಕೇಂದ್ರ ಸಚಿವ ಎಚ್.ಡಿ ಕುಮಾರಸ್
ಉಡುಪಿ, ಫೆ.14: ಕವಯತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನದ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ಶನಿವಾರ ಉಡುಪಿ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಿತು. ಪುಸ್ತಕವನ್ನು ಬಿಡುಗಡೆಗೊಳಿಸಿದ ವಿ
ಸಾಂಪ್ರದಾಯಿಕ ಹಸ್ತಲಾಘವಕ್ಕೆ ಉಭಯ ತಂಡಗಳ ನಾಯಕರಿಂದ ಯಾವುದೇ ಒಪ್ಪಿಗೆ ಇಲ್ಲ
ಉಡುಪಿ, ಫೆ.14: ಉಡುಪಿ ಸಿಎಸ್ಐ ಲೊಂಬಾರ್ಡ್ ಮೆಮೊರಿಯಲ್ (ಮಿಷನ್) ಆಸ್ಪತ್ರೆಯಲ್ಲಿ ನವಜಾತ ಶಿಶು ತೀವ್ರ ನಿಗಾ ಘಟಕದ ಉದ್ಘಾಟನೆ ಯನ್ನು ಸಿಎಸ್ಐ-ಕೆಎಸ್ಡಿಯ ಬಿಷಪ್ ರೆವ.ಹೇಮಚಂದ್ರ ಕುಮಾರ್ ಶನಿವಾರ ನೆರವೇರಿಸಿದರು. ಬಳಿಕ ಆಸ್ಪತ್
ವಿಜಯನಗರ: ವಿಶ್ವವಿಖ್ಯಾತ ಹಂಪಿ ಉತ್ಸವದ ಸಡಗರದ ನಡುವೆ ಪ್ರವಾಸಿಗರಿಗೆ ಕಮಲಾಪುರ ಕೆರೆಯ ಜಲರಾಶಿಯು ಹೊಸ ಲೋಕವನ್ನೇ ತೆರೆದಿಟ್ಟಿದೆ. ಕಲ್ಲು-ಕಲೆಗಳ ನಾಡಿನಲ್ಲಿ ಬೋಟಿಂಗ್ ವ್ಯವಸ್ಥೆಯು ಪ್ರವಾಸಿಗರ ಮನಗೆದ್ದಿದ್ದು, ಸಾವಿರಾ
ಉಡುಪಿ, ಫೆ.14: ಕರಾವಳಿ ಕರ್ನಾಟಕದ ಜಾನಪದ ಕಲೆಯಾದ ಯಕ್ಷಗಾನವನ್ನು ಇಂದ್ರಾಳಿಯ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳು ಸಾಂಪ್ರದಾಯಿಕ ರೀತಿಯಲ್ಲಿ ದೊಂದಿ ಬೆಳಕಿನಲ್ಲಿ (ಪಂಜಿನ ದೀಪ) ಪ್ರದರ್ಶಿಸುವ ಮೂಲಕ ನೆರೆದ ಯಕ್ಷಗಾನ ಪ್ರೇಮಿಗ
ಉಡುಪಿ, ಫೆ.14: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯ ನಿರ್ವಹಣಾ ಅಧ್ಯಕ್ಷ ಡಾ.ಟಿ. ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಫೆಬ್ರವರಿ 18 ಮತ್ತು 19ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಆಯೋಗದ ಮುಂದೆ ಬಾಕಿ ಇರು
ಸಿರವಾರ: ತಾಲೂಕಿನ ನವಲಕಲ್ ಸಮೀಪದ ಹಟ್ಟಿ ರಸ್ತೆ ಬಳಿಯ ಜಮೀನಿನಲ್ಲಿ ಜೋಳದ ಕಣಕಿ ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾದ ಘಟನೆ ನಡೆದಿದೆ. ನವಲಕಲ್ಲಿನಿಂದ ಹಟ್ಟಿಗೆ ತೆರಳುವ ರಸ್ತೆ ಕಿರಿದಾಗಿದ್ದು, ಟ್ರ್ಯಾಕ್ಟರ್ನ ಹಿ
ಸಿಂಧನೂರು: ಸಿಂಧನೂರು ಗ್ರಾಮೀಣ, ತುರ್ವಿಹಾಳ ಠಾಣೆ ಸೇರಿ ಸಿಂಧನೂರು ತಾಲೂಕಿನಲ್ಲಿ ನಡೆದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 3 ತೊಲೆ ಚಿನ್ನ, 15 ತೊಲೆ ಬೆಳ್ಳಿ ಹಾಗೂ ಬೈಕ
ಹಿರಿಯಡ್ಕ, ಫೆ.14: ಆರಂಭದ ಕುತೂಹಲ, ಅನಂತರದ ಹಂಬಲ, ಕೊನೆಗೆ ಬಿಟ್ಟಿರಲಾರದ ಚಪಲಕ್ಕೆ ತಳ್ಳಿ ನಿಮ್ಮನ್ನೇ ಆಪೋಶನ ತೆಗೆದುಕೊಳ್ಳುವ ಮಾದಕ ವಸ್ತುಗಳ ಮೋಹದ ಬಲೆಗೆ ಬೀಳದೆ ನಿಮ್ಮ ಬದುಕು ಮತ್ತು ಸಮಾಜವನ್ನು ಕಾಪಾಡುವ ಎಚ್ಚರವನ್ನು ಕಳೆ
ಉಡುಪಿ, ಫೆ.14: ಪವಿತ್ರ ರಮಝಾನ್ ಮಾಸವನ್ನು ಆತ್ಮೀಯವಾಗಿ ಸ್ವಾಗತಿಸುವ ಉದ್ದೇಶದಿಂದ ರಮಝಾನ್ ಸ್ವಾಗತ ವಿಶೇಷ ಕಾರ್ಯಕ್ರಮ ವನ್ನು ಫೆ.15ರಂದು ಬೆಳಿಗ್ಗೆ 10:15ರಿಂದ ಮಧ್ಯಾಹ್ನ 12:30ರವರೆಗೆ ಉಡುಪಿ ಜಾಮಿಯಾ ಮಸೀದಿಯಲ್ಲಿ ಆಯೋಜಿಸಲಾಗಿದೆ.
ಉಡುಪಿ, ಫೆ.14: ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಮುಂಬೈ ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮತ್ತು ರೋಟರಿ ಕ್ಲಬ್ ಮಣಿಪಾಲ ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರಿಗಾಗಿ ಮಾಹಿತಿ ಕಾರ್ಯಾಗಾರವನ್ನು ದೊಡ್ಡಣಗುಡ್ಡೆ ಡಾ.ಎ.ವಿ.ಬ
ಮುಜುಗರಕ್ಕೆ ಒಳಗಾದ ಉಪ ಮುಖ್ಯಮಂತ್ರಿ
ಉಡುಪಿ, ಫೆ.14: ಪೆರಂಪಳ್ಳಿ ಅಲ್-ಇಬಾದಾಹ ಇಂಡಿಯನ್ ಶಾಲೆಯಲ್ಲಿ ಫೆ.15ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ರಮಝಾನ್ ಸೂಕ್ ಮತ್ತು ಎಕ್ಸಿಬಿಷನ್ ಎಂಬ ವೈವಿಧ್ಯಮಯ ವಿಶೇಷ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಗರದಲ್ಲೇ ಮೊದಲ
ಉಡುಪಿ, ಫೆ.14: ಭಾರತ ಸರಕಾರವು ರಾಷ್ಟ್ರಗೀತೆಗಿಂತ ರಾಷ್ಟ್ರಗಾನಕ್ಕೆ ಆದ್ಯತೆ ನೀಡುವಂತೆ ಆದೇಶ ಹೊರಡಿಸಿದೆ. ಇದು ಸಂವಿಧಾನದ ಭಾವವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ತಿಳಿಸಿದೆ. ಭಾರತ ಸಂವಿಧಾ
ಹೊಸದಿಲ್ಲಿ: ಭಾರತ–ಅಮೆರಿಕ ವಾಣಿಜ್ಯ ಒಪ್ಪಂದದ ವಿಚಾರವಾಗಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕ ಸಚಿವ ಪಿಯೂಷ್ ಗೋಯಲ್ ನಡುವೆ ತೀವ್ರ ವಾಗ್ವಾದ ನಡೆದಿದೆ. ರೈತರನ್ನು ತಪ್ಪು ದಾರ
ಕಲಬುರಗಿ: ದಿಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಜನರ ಸಾಹಿತ್ಯ ಉತ್ಸವ – ಸಮತಾ ಉತ್ಸವದ ವೇಳೆ ಹಿರಿಯ ಇತಿಹಾಸ ತಜ್ಞ ಎಸ್. ಇರ್ಫಾನ್ ಹಬೀಬ್ ಅವರ ಮೇಲೆ ನಡೆದ ದಾಳಿಯನ್ನು ಸಿಪಿಐ(ಎಂ) ಕಲಬುರಗಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸ
ಚೀನಾ ಜೊತೆಗಿನ ವಾಸ್ತವಿಕ ನಿಯಂತ್ರಣ ರೇಖೆಯಿಂದ 300 ಕಿಲೋಮೀಟರ್ಗಿಂತಲೂ ಕಡಿಮೆ ದೂರದಲ್ಲಿ ಅಸ್ಸಾಂನಲ್ಲಿನ ಹೆದ್ದಾರಿಯ ಒಂದು ಭಾಗವನ್ನು ಭಾರತ ಫೈಟರ್ ಜೆಟ್ಗಳಿಗೆ ಸಂಭಾವ್ಯ ರನ್ವೇ ಆಗಿ ಪರಿವರ್ತಿಸಿದೆ. ರಾಷ್ಟ್ರೀಯ ಹೆದ್ದ
ಬೀದರ್ : ಲೋಟಸ್ ಸ್ಪಾ ಹೆಸರಿನಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ ಜಿಲ್ಲಾ ಪೊಲೀಸರು ವಿವಿಧ ರಾಜ್ಯದ ಐವರು ಯುವತಿಯರನ್ನು ರಕ್ಷಣೆ ಮಾಡಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಗರದ ಶಿವ
ಕಲಬುರಗಿ: ನಿವೃತ್ತ ಎಎಸ್ಐ ಮನೆಗೆ ನುಗ್ಗಿದ ಕಳ್ಳರು 105 ಗ್ರಾಂ ಚಿನ್ನಾಭರಣ, 1,180 ಗ್ರಾಂ ಬೆಳ್ಳಿ ಆಭರಣ ಹಾಗೂ 40 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿ
ಸುರತ್ಕಲ್: ಸುಮಾರು 35 ವರ್ಷಗಳಿಂದ ಸುರತ್ಕಲ್ನಲ್ಲಿ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಬದ್ರಿಯಾ ಹೆಲ್ತ್ ಲೀಗ್ ಸಂಸ್ಥೆ ಇದೀಗ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ”BHL UAE FORUM”
ವಿಜಯನಗರ/ಹಂಪಿ : ವಿಜಯನಗರ ಸಾಮ್ರಾಜ್ಯವನ್ನು ಹೊಸ ದಿಕ್ಕಿನಲ್ಲಿ ಅಧ್ಯಯನ ಮಾಡುವುದರಿಂದ ಸಾಮ್ರಾಜ್ಯ ನಿರ್ಮಾಣದಲ್ಲಿ ಜನಸಾಮಾನ್ಯರ ಜೀವನಶೈಲಿ, ಆರ್ಥಿಕ ಪರಿಸ್ಥಿತಿ ಹಾಗೂ ಅವರ ಪರಿಶ್ರಮದ ಜೊತೆಗೆ ರಾಜಪ್ರಭುತ್ವಕ್ಕೆ ನೀಡಿದ ಅ
ಬಳ್ಳಾರಿ/ಕಂಪ್ಲಿ: ಕುಡಿಯುವ ನೀರು ಅಮೃತಕ್ಕೆ ಸಮಾನವಾಗಿದ್ದು, ಆಯುರ್ವೇದ ಹಾಗೂ ಶಾಸ್ತ್ರಗಳಲ್ಲಿ ಅದರ ಮಹತ್ವವನ್ನು ವಿಶೇಷವಾಗಿ ಉಲ್ಲೇಖಿಸಲಾಗಿದೆ. ಇಂತಹ ಅಮೂಲ್ಯವಾದ ನೀರಿನ ಸೇವೆಯನ್ನು ಕಂಪ್ಲಿ ಕೈಗಾರಿಕಾ ಸಂಘದ ಪದಾಧಿಕಾರಿ
ಕಲಬುರಗಿ : ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅತೀ ಹಿಂದುಳಿದಿರುವ ನದಾಫ್, ಪಿಂಜಾರ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅದಕ್ಕೆ 500 ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ನದಾಫ್/ ಪಿಂಜಾರ ಸಂಘದ
ಬೆಂಗಳೂರು : ಕೇಂದ್ರ ಸರಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರಕಾರವು ಆಯಾ ಯೋಜನೆಗಳಿಗೆ ಬಳಸದೇ ತನ್ನ ಇಚ್ಛಾನುಸಾರವಾಗಿ ಬೇರೆ ಯೋಜನೆಗಳಿಗೆ, ಇತರ ಇಲಾಖೆಗಳಿಗೆ ಬಳಸಿಕೊಂಡಿದೆ. ರಾಜ್ಯ ಸರಕಾರಕ್ಕೆ ಆ ಅಧಿಕಾರ ಇಲ್ಲ ಎಂದು ಬಿ

28 C