SENSEX
NIFTY
GOLD
USD/INR

Weather

29    C

ಡಿಜಿಟಲ್ ಸುದ್ದಿ ಮೂಲಗಳು

...
ಜಾತಿ ಗಣತಿ ತಡೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಎ. 10: ಜಾತಿ ಗಣತಿಗೆ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಲ್ಲದೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಬಳಸಲ

10 Apr 2026 10:28 pm
ಪಿಯುಸಿ ಫಲಿತಾಂಶ: ಇಸ್ಮಾಯಿಲ್ ಅನ್ಸಾರ್ ಮೊಹಮ್ಮದ್‌ಗೆ ವಾಣಿಜ್ಯ ವಿಭಾಗದಲ್ಲಿ 555 ಅಂಕ

ಮಂಗಳೂರು : ಸೂರಿಂಜೆ ನಿವಾಸಿ ಮಂಗಳೂರಿನ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಇಸ್ಮಾಯಿಲ್ ಅನ್ಸಾರ್ ಮೊಹಮ್ಮದ್ ಅವರು ವಾಣಿಜ್ಯ ವಿಭಾಗದಲ್ಲಿ 555 ಅಂಕಗಳನ್ನು ಪಡೆದು ಶೇ. 92.5 ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾ

10 Apr 2026 10:24 pm
Bengaluru | ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ. ಮನೋರಾಯನ

10 Apr 2026 10:23 pm
ಊರಿನ ಹಿರಿಮೆ ಹೆಚ್ಚಿಸಲು ಬೆದ್ರ ಉತ್ಸವ ಕಾಯ೯ಕ್ರಮ ಮಾದರಿ : ಸಂಸದ ಬ್ರಿಜೇಶ್ ಚೌಟ

ಮೂಡುಬಿದಿರೆ: ಕರಾವಳಿ ಕರ್ನಾಟಕದಲ್ಲಿ ನಾವು ಮಾಡುವ ಪ್ರತಿಯೊಂದು ಕಾರ್ಯಕ್ರಮವೂ ಉತ್ಸವದ ಸ್ವರೂಪ ಪಡೆದುಕೊಳ್ಳುವುದು ಇಲ್ಲಿನ ವಿಶೇಷತೆ. ಈ ನಿಟ್ಟಿನಲ್ಲಿ ಊರಿನ ಹಿರಿಮೆ ಹೆಚ್ಚಿಸಲು ಬೆದ್ರ ಉತ್ಸವದಂತಹ ಕಾರ್ಯಕ್ರಮಗಳು ಮಾದರ

10 Apr 2026 10:15 pm
ಯುವಕರಲ್ಲಿ ಸಂವಿಧಾನದ ಜಾಗೃತಿ ಮೂಡಿಸುವುದು ಅವಶ್ಯಕ : ಸಂಸದ ಸಾಗರ್ ಖಂಡ್ರೆ

ಬೀದರ್ : ಅಂಬೇಡ್ಕರ್ ಅವರ ತತ್ವ ಸಿದ್ಧಾಂತ, ಸಂವಿಧಾನದ ಬಗ್ಗೆ ಮುಂದಿನ ಯುವ ಪೀಳಿಗೆಗೆ ಇನ್ನು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು. ಡಾ. ಅಂಬೇಡ್ಕರ್ ಅವರ ಜಯಂತ್ಯೋತ್ಸವದ ನಿಮಿತ್ಯ 'ರನ್ ಫಾರ್

10 Apr 2026 10:11 pm
ದ್ವಿತೀಯ ಪಿಯುಸಿ | ಕ್ರೈಸ್ ವಸತಿ ಕಾಲೇಜುಗಳ ಫಲಿತಾಂಶ ಶೇ.97.22ಕ್ಕೆ ಏರಿಕೆ : ಎಚ್.ಸಿ.ಮಹದೇವಪ್ಪ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್)ದ ವ್ಯಾಪ್ತಿಯ ವಸತಿ ಕಾಲೇಜು ಕಾಲೇಜುಗಳಲ್ಲಿ 2025-26ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಶೇ.97.22ಕ್ಕೆ ಏರಿಕೆಯಾಗಿದೆ ಎಂದು ಸಮಾಜ ಕಲ

10 Apr 2026 10:08 pm
ಮಹಿಳಾ ದೌರ್ಜನ್ಯ ತಡೆಯಲು ಕಾನೂನು ವ್ಯವಸ್ಥೆ ಬಲಗೊಂಡು ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು : ಸಂಸದ ಸಾಗರ್ ಖಂಡ್ರೆ

ಬೀದರ್ : ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಕಾನೂನು ವ್ಯವಸ್ಥೆ ಬಲಗೊಳ್ಳಬೇಕು ಮತ್ತು ಅಪರಾಧ ಸಾಬೀತಾಗಿ ಶಿಕ್ಷೆಯಾಗುವ ಪ್ರಮಾಣ ಹೆಚ್ಚಾಗಬೇಕು ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ನಗರದ ಡಾ. ಚನ್ನಬಸವ ಪಟ್ಟದೇವರು ರಂಗಮಂದಿ

10 Apr 2026 9:53 pm
2026 Badminton Asia Championships | ಆಯುಷ್ ಶೆಟ್ಟಿ ಸೆಮಿ ಫೈನಲ್‌ ಗೆ ಲಗ್ಗೆ

 ಆಯುಷ್ ಶೆಟ್ಟಿ | Photo Credit : ANI  ನಿಂಗ್ಬೊ (ಚೀನಾ), ಎ.10: ಭಾರತದ ಉದಯೋನ್ಮುಖ ಸ್ಟಾರ್ ಆಯುಷ್ ಶೆಟ್ಟಿ ವಿಶ್ವದ ನಂ.4ನೇ ಆಟಗಾರ ಜೋನಾಥನ್ ಕ್ರಿಸ್ಟಿ ಅವರನ್ನು ಮಣಿಸಿ ಏಶ್ಯ ಬ್ಯಾಡ್ಮಿಂಟನ್ ಚಾಂಪಿಯನ್‌ ಶಿಪ್‌ ನಲ್ಲಿ ಸೆಮಿ ಫೈನಲ್‌ ಗೆ ತ

10 Apr 2026 9:43 pm
T20 ಕ್ರಿಕೆಟ್ | ವೇಗವಾಗಿ 12,000 ರನ್: ಕ್ರಿಸ್ ಗೇಲ್ ದಾಖಲೆ ಮುರಿದ ಬಾಬರ್ ಆಝಮ್

ಬಾಬರ್ ಆಝಮ್ | Photo Credit : PTI  ಕರಾಚಿ, ಎ.10: ಪಾಕಿಸ್ತಾನ ಸೂಪರ್ ಲೀಗ್‌ (ಪಿಎಸ್‌ಎಲ್) ನಲ್ಲಿ ಪೇಶಾವರ ಝಲ್ಮಿ ತಂಡವನ್ನು ಪ್ರತಿನಿಧಿಸಿರುವ ಬಾಬರ್ ಆಝಮ್, T20 ಕ್ರಿಕೆಟ್‌ನಲ್ಲಿ ವೇಗವಾಗಿ 12,000 ರನ್ ತಲುಪಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರ

10 Apr 2026 9:41 pm
ʼಉಪಚುನಾವಣೆʼ ಗೆಲುವು ಪಕ್ಷದ ಬಲಕ್ಕೆ ಅನಿವಾರ್ಯ : ಸತೀಶ್‌ ಜಾರಕಿಹೊಳಿ

ಬೆಳಗಾವಿ : ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಕಾಂಗ್ರೆಸ್

10 Apr 2026 9:36 pm
Raichur | ಆಕಸ್ಮಿಕ ಬೆಂಕಿ; ನಾಲ್ಕು ಬಣವೆಗಳು ಭಸ್ಮ

ರಾಯಚೂರು: ಆಕಸ್ಮಿಕವಾಗಿ 4 ಬಣವೆಗಳಿಗೆ ಬೆಂಕಿ ತಗುಲಿ ಲಕ್ಷಾಂತರ ನಷ್ಟ ಉಂಟಾಗಿರುವ ಘಟನೆ ರಾಯಚೂರು ತಾಲೂಕಿನ ಮನ್ಸಲಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಜಂಬಲಮ್ಮ ದೇವಸ್ಥಾನದ ಸಮೀಪದಲ್ಲಿ ರೈತ ಯಂಕಪ್ಪ ಅವರ ಎರಡು ಬ

10 Apr 2026 9:36 pm
ಝಾಂಬಿ ಡ್ರಗ್‌ ಅಥವಾ ಝೈಲಾಜಿನ್ ಅಂದರೆ ಏನು? ಆರೋಗ್ಯದ ಮೇಲೆ ಇದು ಯಾವ ರೀತಿ ಪರಿಣಾಮ ಬೀರುತ್ತದೆ?

ವ್ಯಕ್ತಿಯೊಬ್ಬ ಝಾಂಬಿ ಡ್ರಗ್ಸ್ ಸೇವಿಸಿದ್ದಾನೆಂದು ತಪ್ಪು ಮಾಹಿತಿಯುಳ್ಳ ವಿಡಿಯೊವೊಂದನ್ನು ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಾಗಲೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮೈಮೇಲೆ ಪ್ರಜ್ಞೆ ಇಲ್ಲದವನ

10 Apr 2026 9:31 pm
ಭಾರತದೊಂದಿಗೆ ವಿದೇಶಾಂಗ ಸಚಿವ ಮಟ್ಟದ ಸಭೆ; ಶೇಖ್ ಹಸೀನಾ ಹಸ್ತಾಂತರ ವಿಷಯವನ್ನೆತ್ತಿದ ಬಾಂಗ್ಲಾದೇಶ

ಹೊಸದಿಲ್ಲಿ, ಎ.10: ಬಾಂಗ್ಲಾದೇಶವು ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ತನ್ನ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಹಸ್ತಾಂತರದ ವಿಷಯವನ್ನೆತ್ತಿದೆ. ಕಳೆದ ಫೆಬ್ರವರಿಯಲ್ಲಿ ಬಾಂಗ್ಲಾದೇಶದಲ್ಲಿ ಚುನಾಯಿತ BNP ಸರ್ಕಾರ

10 Apr 2026 9:30 pm
ಕೈಗಾರಿಕಾ LPG ಪೂರೈಕೆಗೆ ಶೇ.70ರ ಮಿತಿ ಹೇರಿದ ಕೇಂದ್ರ, ಪ್ರಮುಖ ಕ್ಷೇತ್ರಗಳಿಗೆ ಆದ್ಯತೆ

ಹೊಸದಿಲ್ಲಿ, ಎ.10: ಬದಲಾಗುತ್ತಿರುವ ಪೂರೈಕೆ ಸ್ಥಿತಿಗಳ ನಡುವೆಯೇ ಕೈಗಾರಿಕಾ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ(LPG)ದ ನಿರಂತರ ಮತ್ತು ಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿ

10 Apr 2026 9:30 pm
Raichur | ಲೋಕಾಯುಕ್ತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸೆರೆ

ಸಿರವಾರ: ಲಂಚ ಸ್ವೀಕರಿಸಿದ ಬಳಿಕ ಲೋಕಾಯುಕ್ತ ಪೊಲೀಸರ ಕಣ್ಣಿಗೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸ ಬಡಾವಣೆಯ ನಿವೇಶನಕ್ಕ

10 Apr 2026 9:22 pm
ಬೀಜಾಡಿ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ಮೃತ್ಯು

ಕುಂದಾಪುರ, ಎ.10: ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವ

10 Apr 2026 9:21 pm
ವಕೀಲ ವೃತ್ತಿಯಲ್ಲಿ ಸಹಾನುಭೂತಿ, ಮಾನವೀಯತೆ ಮುಖ್ಯ: ನ್ಯಾಯಮೂರ್ತಿ ಎಂ.ಜಿ.ಉಮಾ

ವಿಬಿಸಿಎಲ್‌ನಲ್ಲಿ ರಾ.ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

10 Apr 2026 9:17 pm
ಮಂಗಳೂರು| ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ದಂಡ

ಮಂಗಳೂರು, ಎ.10: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ್ದಲ್ಲದೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಮುನ್ನೂರು ನಿವಾಸಿ ಮಹೇಶ ಮಾದರ (20) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯ

10 Apr 2026 9:12 pm
ಹಾರ್ಮುಝ್‌ ಜಲಸಂಧಿ ದಾಟಬೇಕಾದರೆ ಇರಾನ್ ವಿಧಿಸಿರುವ ನಿಬಂಧನೆಗಳು ಏನು? ಇತರ ರಾಷ್ಟ್ರಗಳು ಅದನ್ನು ಸ್ವೀಕರಿಸುತ್ತವೆಯೇ?

ಗಲ್ಫ್ ಅನ್ನು ಒಮಾನ್ ಕೊಲ್ಲಿಗೆ ಸಂಪರ್ಕಿಸುವ ಹಾರ್ಮುಝ್‌ ಜಲಸಂಧಿಯು ಫೆಬ್ರವರಿಯಲ್ಲಿ ಇಸ್ರೇಲ್ ಮತ್ತು ಅಮೆರಿಕ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದಾಗಿನಿಂದ ಜಾಗತಿಕ ಗಮನ ಸೆಳೆದಿದೆ. ಹೋರಾಟ ಪ್ರಾರಂಭವಾಗುವವರೆಗೂ

10 Apr 2026 9:09 pm
ತಳಮಟ್ಟದ ಕಾರ್ಯಕರ್ತರ ಶ್ರಮವೇ ಗೆಲುವಿಗೆ ಶ್ರೀರಕ್ಷೆ: ಮಾಜಿ ಸಚಿವ ರಾಜುಗೌಡ

ಹುಣಸಗಿ: ಪ್ರತಿ ಗ್ರಾಮ, ಪಟ್ಟಣ, ನಗರ ಪ್ರದೇಶಗಳ ತಳಮಟ್ಟದ ಹಂತದ ಕಾರ್ಯಕರ್ತರ ಶ್ರಮವೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹನಾಯಕ(ರಾಜುಗೌಡ) ಹೇಳಿದರು. ಹುಣಸಗಿ ಪಟ

10 Apr 2026 9:06 pm
ಎ.13: ಆಟೋ ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಉಳ್ಳಾಲ: ಜಿಲ್ಲೆಯ ಆಟೋ ರಿಕ್ಷಾ ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎ. 13ರಂದು ಬೃಹತ್ ಪ್ರತಿಭಟನೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಆಟೋ ರಾಜಾಕನ್ಮಾರ್ ಯೂನಿಯನ್ ದಕ್ಷಿಣ ಕನ್ನಡ ಅಧ್ಯಕ್ಷ ಅಬ್ದುಲ್ ಜಲೀ

10 Apr 2026 8:58 pm
ಇರಾನ್‌ ನಲ್ಲಿ ಯುದ್ಧ ನಡೆಯುತ್ತಿರುವಾಗ ಕಳೆದ 40 ದಿನಗಳಲ್ಲಿ 36 ದಿನಗಳೂ ಗಾಝಾದ ಮೇಲೆ ಬಾಂಬ್ ದಾಳಿ ನಡೆಸಿತ್ತು ಇಸ್ರೇಲ್!

40 ದಿನಗಳ ಯುದ್ಧದ ನಂತರ ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಮತ್ತು ಇರಾನ್ ಬುಧವಾರ ಒಪ್ಪಿಕೊಂಡಿದ್ದು, ಶನಿವಾರ ಪಾಕಿಸ್ತಾನದ ಇಸ್ಲಾಮಾಬಾದ್‌ ನಲ್ಲಿ ಮಾತುಕತೆಗಳು ಪ್ರಾರಂಭವಾಗಲಿವೆ. ಆದರೆ ಫೆಬ್ರವರಿ 28 ರಂದು ಇಸ್ರೇಲ್ ಮತ್ತ

10 Apr 2026 8:57 pm
ಡಿಕೆಎಸ್‌ಸಿ ದ.ಕ. ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಡಿಕೆಎಸ್‌ಸಿ ದ.ಕ. ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಗರದ ಕಂಕನಾಡಿಯ ನೂತನ ಕಚೇರಿಯಲ್ಲಿ ನಡೆದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಕೇಂದ್ರ ಕಾರ್ಯದರ್ಶಿ ಇಸ್ಮಾಯಿಲ್ ಅ

10 Apr 2026 8:52 pm
ಸುರಪುರ | ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಗಿಡ ಪತ್ತೆ; ಆರೋಪಿಯ ಬಂಧನ

ಸುರಪುರ: ತಾಲೂಕಿನ ಕೆಂಭಾವಿ ಹೋಬಳಿಯ ನಗನೂರ ಗ್ರಾಮದ ವ್ಯಕ್ತಿ ತನ್ನ ಜಮೀನಿನಲ್ಲಿ ನಿಷೇಧಿತ ಗಾಂಜಾ ಬೆಳೆದಿದ್ದು ಅಬಕಾರಿ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ನಗನೂರ ಗ್ರಾಮದ ಬಸವರಾಜ ಬೆಳ್ಳಿ ಪರಸನಹಳ್ಳಿ ಸೀಮಾಂತರದ ತನ

10 Apr 2026 8:49 pm
ಪಿಯುಸಿ: ಉಡುಪಿ ಜಿಲ್ಲೆಯಲ್ಲಿ ಖಾಸಗಿ ವಿದ್ಯಾಸಂಸ್ಥೆಗಳ ಸಾಧನೆ

ಉಡುಪಿ, ಎ.10: ಗುರುವಾರ ಪ್ರಕಟಗೊಂಡ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯ ಹಲವು ಖಾಸಗಿ ಶಾಲೆಗಳು ಅತ್ಯುತ್ತಮ ಸಾಧನೆ ತೋರಿಸಿವೆ. ಈ ಪೈಕಿ ಕಾರ್ಕಳದ ಕ್ರಿಯೆಟೀವ್ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 951 ಮಂದಿ ವ

10 Apr 2026 8:43 pm
Koppal | ವಾದ ಮಂಡಿಸುವಾಗ ಕುಸಿದು ಬಿದ್ದು ವಕೀಲ ಮೃತ್ಯು

ಕೊಪ್ಪಳ: ನ್ಯಾಯಾಲಯದ ಕಲಾಪದಲ್ಲಿ ಪಾಲ್ಗೊಂಡಿದ್ದ ನ್ಯಾಯವಾದಿಯೊಬ್ಬರು ತಮ್ಮ ಪ್ರಕರಣವೊಂದರಲ್ಲಿ ವಾದ ಮಂಡಿಸುತ್ತಿರುವಾಗ  ಹೃದಯಾಘಾತ ಸಂಭವಿಸಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಕುಷ್ಟಗಿ ನ್ಯಾಯಾಲ

10 Apr 2026 8:42 pm
ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶದ ಗುರಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ

ಉಡುಪಿ, ಎ.10: ಒನ್ ಟ್ಯಾಕ್, ಮಣಿಪಾಲ್ ಸ್ಕೂಲ್ ಆಫ್ ಕಮ್ಯುನಿಕೇಷನ್ ಮತ್ತು ಉಡುಪಿ ಟೂರಿಸಂ ಸಹಭಾಗಿ ತ್ವದಲ್ಲಿ ಕ್ರಿಯೇಟರ್ಸ್ ಲ್ಯಾಬ್ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪ್ರವಾಸೋದ್ಯ ಮಕ್ಕೆ ಉತ್ತೇಜನ ನೀಡುವ ನಿಟ್ಟಿನ

10 Apr 2026 8:42 pm
ಪದವೀಧರರಿಗೆ ಅಣುಸ್ಥಾವರಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶ; ಯಾರು ಅರ್ಜಿ ಸಲ್ಲಿಸಬಹುದು?

ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ 330 ಕಾರ್ಯನಿರ್ವಾಹಕ ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಸರ್ಕಾರಿ ಸ್ವಾಮ್ಯದ ಉದ್ಯಮಗಳಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವವರಿಗೆ ಉತ

10 Apr 2026 8:35 pm
ಕಲಬುರಗಿ: ವಿಶೇಷಚೇತನರಿಗೆ 2.63 ಕೋಟಿ ರೂ. ಮೊತ್ತದ ಸಾಧನ ಸಲಕರಣೆ ವಿತರಣೆ

ಕಲಬುರಗಿ: ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಎದುರುಗಡೆ ನಿರ್ಮಾಣದ ಹಂತದಲ್ಲಿರುವ ಅಂಧ ಮಕ್ಕಳ ಶಾಲೆ ಈ ವರ್ಷದ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ದ

10 Apr 2026 8:35 pm
ಮುದ್ದಾಗಿ ಕಾಣುವ ಈ ಪ್ರಾಣಿಗಳ ಕರಾಳ ರಹಸ್ಯ ನಿಮಗೆ ಗೊತ್ತೆ?

ಮುದ್ದಾಗಿ ಕಾಣುವ ಈ ಪ್ರಾಣಿಗಳು ಪ್ರಕೃತಿಯ ಅತಿ ಕ್ರೂರ ಬೇಟೆಗಾರರಾಗಿರಬಹುದು ಎನ್ನುವುದು ನಿಮಗೆ ಗೊತ್ತೆ? ಪ್ರಕೃತಿಗೆ ಅದರದ್ದೇ ಆದ ನಿಗೂಢತೆ ಇರುತ್ತದೆ. ಅತ್ಯಂತ ಮುದ್ದಾಗಿ ಕಾಣುವ ಪ್ರಾಣಿಗಳೂ ಮಾರಕವಾಗಿ ಪರಿಣಮಿಸಬಹುದು. ಮ

10 Apr 2026 8:30 pm
ಕಲಬುರಗಿ: ವಸತಿ ನಿಲಯ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ನಗರದ ಮೋಹನ್ ಲಾಡ್ಜ್ ಬಳಿ ಸಮಾಜ ಕಲಾಣ ಇಲಾಖೆಯಿಂದ ಎಸ್.ಸಿ.ಪಿ. ಯೋಜನೆಯಡಿ ನಿರ್ಮಿಸಲಾದ 650 ಲಕ್ಷ ರೂ. ವೆಚ್ಚದ 100 ವಿದ್ಯಾರ್ಥಿ ಸಾಮರ್ಥ್ಯದ ಮೆಟ್ರಿಕ್ ನಂತರ ಬಾಲಕೀಯರ ವಸತಿ ನಿಲಯ ಮತ್ತು 536 ಲಕ್ಷ ರೂ. ವೆಚ್ಚದ 100 ವ

10 Apr 2026 8:26 pm
ಒಂದನೇ ತರಗತಿ ದಾಖಲಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ: ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಕಡ್ಡಾಯವಾಗಿ ಆರು ವರ್ಷ ತುಂಬಿರಲೇಬೇಕು ಎಂಬ ನಿಯಮವನ್ನು ತಿದ್ದುಪಡಿ ಮಾಡಲಾಗಿದ್ದು, 60 ದಿನಗಳ ಸಡಲಿಕೆ ನ

10 Apr 2026 8:26 pm
ಲೈಫು ಇಷ್ಟೇನೆ ಅನಿಸಿದಾಗ, ಫೀನಿಕ್ಸ್‌ ನಂತೆ ಮತ್ತೆ ಎದ್ದೇಳಲು ಏನು ಮಾಡಬೇಕು?

ಜೀವನ ಕಠಿಣವಾದಾಗ ಸರಳಗೊಳಿಸಲು ಕ್ಲಿನಿಕಲ್ ಹಿಪ್ನೊಥೆರಪಿಸ್ಟ್ ಆಗಿರುವ ಜನಿಕಾ ಗ್ಯಾಲೋವೇ ಅವರು ತಮ್ಮ ಇನ್ಸ್ಟಾಗ್ರಾಂ ಪುಟದಲ್ಲಿ ಐದು ಸಲಹೆಗಳನ್ನು ನೀಡಿದ್ದಾರೆ. ಜೀವನದಲ್ಲಿ ಎಲ್ಲೋ ಸಿಕ್ಕಿಬಿದ್ದಿರುವ ಭಾವನೆಯಿದೆಯೆ? ಸಂ

10 Apr 2026 8:22 pm
2029 ರಿಂದಲೇ ಮಹಿಳಾ ಮೀಸಲಾತಿ ಜಾರಿಗೊಳಿಸುವ ಇಚ್ಛಾಶಕ್ತಿ ಮೋದಿ ಸರ್ಕಾರಕ್ಕಿಲ್ಲ: ಕೆ. ನೀಲಾ

ಕಲಬುರಗಿ: ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ಪ್ರಸ್ತಾವನೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಪಿಐ(ಎಂ) ಪಕ್ಷವು, ಈ ವಿಷಯದಲ್ಲಿ ಎಲ್ಲಾ ರಾಜ್ಯಗಳು ಹಾಗೂ ರಾಜಕೀಯ ಪಕ್ಷಗಳೊಂದಿಗೆ ವ್ಯಾಪಕ

10 Apr 2026 8:17 pm
ಸೆನ್ಸಾರ್ ಮಂಡಳಿ ಮುಂದೆ ಸಿಲುಕಿರುವ ‘ಜನನಾಯಗನ್’ ಪೈರಸಿ ಸೈಟ್‌ ಗಳಲ್ಲಿ ಬಿಡುಗಡೆ

ಬಿಡುಗಡೆಗೆ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಕಾಯುತ್ತಿರುವ ವಿಜಯ್ ಅವರ ಸಿನಿಮಾ ‘ಜನನಾಯಗನ್’ ಪೈರಸಿ ವೆಬ್‌ಸೈಟ್‌ ಗಳಲ್ಲಿ ಸೋರಿಕೆಯಾಗಿದೆ. ದಳಪತಿ ವಿಜಯ್ ಅವರ ಕೊನೆಯ ಚಿತ್ರ ‘ಜನನಾಯಗನ್’ನ ಹೈ ಡೆಫಿನಿಷನ್ (HD) ಮುದ್ರಣವು ಪೈರ

10 Apr 2026 8:06 pm
Tamil Nadu | ಶಸ್ತ್ರಚಿಕಿತ್ಸೆ ಮೂಲಕ 6 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿದ ಪಶುವೈದ್ಯಕೀಯ ಕಾಲೇಜು (w)

ಸುಮಾರು 4 ಕೆಜಿ ತೂಕದ, ಆರು ಅಡಿ ಉದ್ದದ ಹೆಬ್ಬಾವನ್ನು ಮೂಲಕಲ್ ಅರಣ್ಯ ಅಧಿಕಾರಿ ಬಾಲಸುಬ್ರಹ್ಮಣಿಯನ್ ಅವರ ತಂಡ ರಕ್ಷಿಸಿದೆ. ಅಪರೂಪದ ಪ್ರಕರಣವೊಂದರಲ್ಲಿ, ತಿರುನಲ್ವೇಲಿಯ ಪಶುವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪಶು

10 Apr 2026 8:02 pm
ಅಫಜಲಪುರ | ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

ಅಫಜಲಪುರ: ಅಫಜಲಪುರ ಮತ್ತು ದೇವಲ ಗಾಣಗಾಪುರ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ, ಸದಸ್ಯರಾಗಿ ಮಾರುತಿ ಮೂರನೆತ್ತಿ, ಗುಂಡಪ್ಪ ಹೊಸಮನಿ, ಮಹಿಬೂಬ ಮನಿಯಾರ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

10 Apr 2026 7:57 pm
ಉಪಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಎ.10: ರಾಜ್ಯದ ಉಪಚುನಾವಣೆಯ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈಗಾಗಲೆ ಸ್ಪಷ್ಟಪಡಿಸಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರ

10 Apr 2026 7:46 pm
ಪಿಯುಸಿ ಫಲಿತಾಂಶ: ಮರಿಯಂ ಮಿಶಾ, ಆಯಿಶಾ ಮಿನ್‌ಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮಂಗಳೂರಿನ ಯೆನೆಪೊಯ ಕಾಲೇಜಿನ ವಿದ್ಯಾರ್ಥಿನಿಯರಾದ ಮರಿಯಂ ಮಿಶಾ 588 (ಶೇ.98) ಮತ್ತು ಆಯಿಶಾ ಮಿನ್‌ಹಾ 587 (ಶೇ.97.8) ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅವಳಿ-ಜವಳಿಗಳಾಗಿರುವ ಇವರು ಉಳ್ಳಾಲ ಮುಕ್ಕಚೇರಿಯ ಇಬ್ರಾ

10 Apr 2026 7:45 pm
ಜೇವರ್ಗಿ, ಯಡ್ರಾಮಿಯಲ್ಲಿ ಕಳಪೆ ಕಾಮಗಾರಿ ಆರೋಪ: ಉನ್ನತ ತನಿಖೆಗೆ ಆಗ್ರಹ

ಕಲಬುರಗಿ: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳಿಂದ ಕಳಪೆ ಕಾಮಗಾರಿಯಾಗಿದ್ದು, ಭ್ರಷ್ಟಾಚಾರದಿಂದ ಕೂಡಿರುವ ಕಾಮಗಾರಿಯನ್ನು ಕೂಡಲೇ ಉನ್ನತ ತನಿಖೆಗೆ ಒಳಪಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸ

10 Apr 2026 7:44 pm
Uttar Pradesh | ಯಮುನಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಕನಿಷ್ಠ 10 ಮಂದಿ ಯಾತ್ರಾರ್ಥಿಗಳು ಮೃತ್ಯು

ಲಕ್ನೋ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕೇಶಿ ಘಾಟ್‌ನಲ್ಲಿ ಯಮುನಾ ನದಿಯಲ್ಲಿ 30ಕ್ಕೂ ಹೆಚ್ಚು ಪಂಜಾಬ್ ಮೂಲದ ಯಾತ್ರಾರ್ಥಿಗಳಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 22 ಪ್ರಯ

10 Apr 2026 7:44 pm
ಕುಡಿಯುವ ನೀರು ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಿ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ನೀರು ಪೂರೈಕೆಗೆ ಒತ್ತು ನೀಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂ

10 Apr 2026 7:41 pm
ಇಎಸ್‌ಐ ಆಸ್ಪತ್ರೆ ಸುಸಜ್ಜಿತಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು, ಎ.10: ದ.ಕ.ಜಿಲ್ಲೆಯಲ್ಲಿರುವ ಇಎಸ್‌ಐ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳಲ್ಲಿ ರೋಗಿಗಳಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯ ಲಭಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯ

10 Apr 2026 7:40 pm
ದ್ವಿತೀಯ ಪಿಯುಸಿ ಫಲಿತಾಂಶ: ತಸ್ನೀಂಗೆ ವಿಜ್ಞಾನ ವಿಭಾಗದಲ್ಲಿ 592 ಅಂಕ

ಮಂಗಳೂರು, ಎ.10: ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ (ಪಿಸಿಎಂಬಿ) ವಿಭಾಗದಲ್ಲಿ ಮೂಡುಬಿದಿರೆಯ ನ್ಯೂ ವೈಬ್ರಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ತಸ್ನೀಂ ಎಸ್.ಎಂ. 592 ಅಂಕ ಗಳಿಸಿ ರಾಜ್ಯದಲ್ಲಿ 8ನೇ ರ್ಯಾಂಕ್ ಪಡೆದಿದ್ದಾರೆ. ಸಣ್ಣ ನ

10 Apr 2026 7:38 pm
ಸುಲ್ತಾನ್ ಬತ್ತೇರಿ ನದಿ ಒತ್ತುವರಿ ಕೂಡಲೇ ತೆರವುಗೊಳಿಸಿ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಎ.10: ನಗರದ ಸುಲ್ತಾನ್ ಬತ್ತೇರಿ ಪರಿಸರದಲ್ಲಿ ನದಿ ತೀರಕ್ಕೆ ಕಟ್ಟಡ ತ್ಯಾಜ್ಯಗಳನ್ನು ಹಾಕಿ ನದಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಕೂಡಲೇ ತೆರವುಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ

10 Apr 2026 7:31 pm
ತಂತ್ರಜ್ಞಾನದ ಜತೆ ರೋಗಿ ಕೇಂದ್ರಿತ ಕಾಳಜಿ ಮರೆಯದಿರಿ: ಫಿಸಿಯೋಕಾನ್ ಸಮ್ಮೇಳನದಲ್ಲಿ ಸಚಿವ ಡಾ. ಶರಣ ಪ್ರಕಾಶ್ ಕರೆ

ಮಂಗಳೂರು, ಎ.10: ಆಧುನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು ಕೃತಕ ಬುದ್ಧಿಮತ್ತೆ (ಎಐ), ದತ್ತಾಂಶ ವಿಶ್ಲೇಷಣೆ ಮತ್ತು ನಿಖರ ವೈದ್ಯಕೀಯ ತಂತ್ರಜ್ಞಾನಗಳೊಂದಿಗೆ ವೇಗವಾಗಿ ಬದಲಾಗುತ್ತಿದೆ. ಆದರೆ, ಈ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳ

10 Apr 2026 7:23 pm
ಮನಪಾದಿಂದ 149.68 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ: ರವಿಚಂದ್ರ ನಾಯ್ಕ್

ಮಂಗಳೂರು, ಎ.10: ಮಂಗಳೂರು ಮಹಾನಗರ ಪಾಲಿಕೆಯು 2025-26ರ ಸಾಲಿನಲ್ಲಿ 149.68 ಕೋಟಿ ರೂ. ದಾಖಲೆಯ ಆಸ್ತಿ ತೆರಿಗೆ ಸಂಗ್ರಹಣೆ ಮಾಡಿದೆ ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಹೇಳಿದರು. ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ

10 Apr 2026 7:19 pm
ಗಂಗೊಳ್ಳಿ: ತೌಹೀದ್ ಬಾಲಕಿಯರ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

ಗಂಗೊಳ್ಳಿ, ಎ.10: ಗಂಗೊಳ್ಳಿಯ ತೌಹೀದ್ ಬಾಲಕಿಯರ ಪದವಿ ಪೂರ್ವ ಕಾಲೇಜು 2025-26 ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಶೇ.100 ಉತ್ತೀರ್ಣತೆಯನ್ನು ದಾಖಲಿಸಿದೆ. ಕಾಲೇಜಿನಿಂದ ಒಟ್ಟು 25 ವಿದ್ಯಾರ್ಥಿನಿಯರು ಪರೀಕ

10 Apr 2026 7:12 pm
ಕಟಪಾಡಿ: ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ಉಡುಪಿ, ಎ.10: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿಯಲ್ಲಿ ರಸ್ತೆಯ ಒಂದು ಭಾಗವನ್ನು ಇಂದು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

10 Apr 2026 7:11 pm
Bengaluru | ‘ಝಾಂಬಿ’ ಡ್ರಗ್ಸ್; ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶದ ವಿಡಿಯೋ ಹಂಚಿಕೊಂಡಿದ್ದ ಆರೋಪಿಯ ಬಂಧನ

ಬೆಂಗಳೂರು : ಸಾಮಾಜಿಕ ಜಾಲತಾಣದ ಮೂಲಕ ತಪ್ಪು ಸಂದೇಶದ ವಿಡಿಯೋ ಹಂಚಿಕೊಂಡಿದ್ದ ಆರೋಪಿಯೊಬ್ಬನನ್ನು ಇಲ್ಲಿನ ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೇಮಂತ್(29) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಾಗಲೂರು ರಸ್ತೆಯ

10 Apr 2026 7:09 pm
Raichur | ಶರಣಬಸವ ಕೊಲೆ ಪ್ರಕರಣ: 10 ಮಂದಿಗೆ ಜೀವಾವಧಿ ಶಿಕ್ಷೆ

ಲಿಂಗಸುಗೂರು: ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ 2021 ರಲ್ಲಿ ನಡೆದ ಶರಣಬಸವ ಎಂಬವರ ಕೊಲೆ ಪ್ರಕರಣದಲ್ಲಿ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಶುಕ್ರವಾರ ವಾದವಿವಾದ ಆಲಿಸಿದ 3ನ

10 Apr 2026 7:08 pm
‘ಬಿಸಿಲಿನಲ್ಲಿ ಕರ್ತವ್ಯ’ | ಸಂಚಾರ ಪೊಲೀಸ್ ಸಿಬ್ಬಂದಿಗೆ ಅಗತ್ಯ ಸೌಕರ್ಯ ಕಲ್ಪಿಸಲು ಕೋರಿ ಡಿಜಿ-ಐಜಿಪಿಗೆ ಪತ್ರ

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆ, ಸಂಚಾರ ವಿಭಾಗದ ಪೊಲೀಸ್ ಸಿಬ್ಬಂದಿಗಳ ಕರ್ತವ್ಯದ ಸ್ಥಳ(ಸಿಗ್ನಲ್)ಗಳಲ್ಲಿ ತಾತ್ಕಾಲಿಕ ನೆರಳು, ಮಾಸ್ಕ್ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವಂತೆ

10 Apr 2026 6:58 pm
ಜಲ ವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ ಕೆಪಿಸಿಎಲ್; 2025-26ನೆ ಸಾಲಿನಲ್ಲಿ 15,509 ದಶಲಕ್ಷ ಯೂನಿಟಿ ವಿದ್ಯುತ್ ಉತ್ಪಾದನೆ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) 2025-26ನೇ ಸಾಲಿನಲ್ಲಿ 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ

10 Apr 2026 6:40 pm
2nd PUC Result-2026 | ಹಲೀಮ ಖುಝೈಮಾಗೆ ಶೇ.94.17 ಅಂಕ

ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಪದವಿ - ಕಾಲೇಜಿನ ವಿದ್ಯಾರ್ಥಿ ಹಲೀಮ ಖುಝೈಮಾ ಅವರು 565 ಅಂಕಗಳನ್ನು ಗಳಿಸಿ 94.17 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ ಹಾಗೂ ಇವರು ತುಂಬೆ ಪದವಿ ಪೂರ್ವ ಕಾಲೇಜಿನ

10 Apr 2026 6:33 pm
ಪಿಯುಸಿ ಫಲಿತಾಂಶ: ಮೊಹಮ್ಮದ್ ಫರ್ವೀಝ್‌ಗೆ ವಾಣಿಜ್ಯ ವಿಭಾಗದಲ್ಲಿ 538 ಅಂಕ

ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಮೆಲ್ ಕಾಂಪೌಂಸಿಟ್ ಪಿ ಯು ಕಾಲೇಜು ಮೊಡಂಕಾಪು ಇದರ ವಿದ್ಯಾರ್ಥಿ ಮೊಹಮ್ಮದ್ ಫರ್ವೀಝ್‌ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 538 (89.66%) ಅಂಕಗಳನ್ನು ಪಡೆದು ವಿಶಿಷ್ಟ ಶ್

10 Apr 2026 6:32 pm
‘ಗೃಹಲಕ್ಷ್ಮಿ’ ಹಣ ಸಾಲದ ಕಂತಿಗೆ ಕಡಿತ ಮಾಡದಂತೆ ಡಿಸಿ, ಸಿಇಒಗಳಿಗೆ ಆದೇಶ : ದಿನೇಶ್ ಗೂಳಿಗೌಡ

ಬೆಂಗಳೂರು : ‘ಗೃಹಲಕ್ಷ್ಮಿ' ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಹಣವನ್ನು ಖಾಸಗಿ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ಬಗ್ಗೆ ಕೂಡಲೇ ಸೂಕ್ತ ಕ್ರಮ ವಹಿಸು

10 Apr 2026 6:21 pm
ಗ್ರಾಮೀಣ ಜನರಿಗೂ ತಜ್ಞ ವೈದ್ಯರ ಸೇವೆ ಸಿಗಬೇಕು: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಎ.10: ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸಲು ಹಾಗೂ ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆಗಳನ್ನು ಅವರ ಮನೆಬಾಗಿಲಿಗೆ ತಲುಪಿಸಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅದರಂತೆ

10 Apr 2026 6:20 pm
ಶ್ರೀರಾಮ್ ಫೈನಾನ್ಸ್ ಲಿ.ವತಿಯಿಂದ ಗ್ರಾಹಕರ ಸಮ್ಮಿಲನ

ಮಂಗಳೂರು, ಎ.10: ಪ್ರಮುಖ ಫೈನಾನ್ಸ್ ಸಂಸ್ಥೆ ಶ್ರೀರಾಮ್ ಫೈನಾನ್ಸ್ ಲಿ.ವತಿಯಿಂದ ಅಡ್ಯಾರ್ ಗಾರ್ಡನ್‌ನಲ್ಲಿ ಶ್ರೀ ಆರಂಭ ಸಾರಥಿ ಸಂಗಮ ಎಂಬ ಗ್ರಾಹಕರ ಸಮ್ಮಿಲನ ಕಾರ್ಯಕ್ರಮವು ಗುರುವಾರ ನಡೆಯಿತು. ಸುಮಾರು 7000ಕ್ಕೂ ಹೆಚ್ಚು ಗ್ರಾಹಕರ

10 Apr 2026 6:17 pm
ವೆನ್ಲಾಕ್ - ಲೇಡಿಗೋಶನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಎ.10: ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳು ರಾಜ್ಯದಲ್ಲೇ ಮಾದರಿಯಾಗಿ ಗುರುತಿಸಿಕೊಂಡಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಿಸಿದ್ದಾರೆ. ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ

10 Apr 2026 6:15 pm
ಮಂಗಳೂರು ವಿವಿ ಅಂತರ ಕಾಲೇಜು ಮಹಿಳಾ ಕಬಡ್ಡಿ ಟೂರ್ನಿ: ಆಳ್ವಾಸ್ ಕಾಲೇಜಿಗೆ ಚಾಂಪಿಯನ್ಸ್ ಟ್ರೋಫಿ

ಉಡುಪಿ, ಎ.10: ಏಕಪಕ್ಷೀಯ ಫೈನಲ್ ಪಂದ್ಯದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜು ತಂಡವನ್ನು 41-15 ಅಂಕಗಳ ಅಂತರದಿಂದ ಸೋಲಿಸಿದ ಬಲಿಷ್ಠ ಆಳ್ವಾಸ್ ಕಾಲೇಜು ಮೂಡುಬಿದಿರೆ ತಂಡ, ನಗರದ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ಹಾಗೂ ಮಂಗಳೂರು ವಿವಿಗ

10 Apr 2026 6:09 pm
ಕುಂಭಮೇಳದ ‘ವೈರಲ್’ ಹುಡುಗಿ ಮೊನಾಲಿಸಾ ಅಪ್ರಾಪ್ತೆ ಎಂದ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ; ಪತಿ ವಿರುದ್ಧ ಪೋಕ್ಸೋ ಪ್ರಕರಣ

ಪ್ರಯಾಗರಾಜ್/ಹೊಸದಿಲ್ಲಿ : ಮಹಾಕುಂಭಮೇಳದ ವೇಳೆ ಮಣಿ ಮಾರಾಟಗಾರ್ತಿಯಾಗಿ ಜನಮನ ಸೆಳೆದಿದ್ದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಅಪ್ರಾಪ್ತ ವಯಸ್ಕಳು ಎಂದು ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ಪತ

10 Apr 2026 5:01 pm
ಡಿಸಿಎಂ ಏಕನಾಥ್‌ ಶಿಂಧೆ ಕುರಿತ ಹೇಳಿಕೆ ವಿವಾದ| ಬೇಷರತ್ ಕ್ಷಮೆಯಾಚನೆಗೆ ಕುನಾಲ್ ಕಾಮ್ರಾ ನಕಾರ

ಮುಂಬೈ,ಎ.10: ಕಾಮೆಡಿಯನ್ ಕುನಾಲ್ ಕಾಮ್ರಾ ಅವರು ಮಹಾರಾಷ್ಟ್ರ ವಿಧಾನ ಪರಿಷತ್‌ನ ಸಮಿತಿಯ ಮುಂದೆ ಹಕ್ಕುಚ್ಯುತಿ ವಿಚಾರಣೆ ಸಂದರ್ಭ ಬೇಷರತ್ ಕ್ಷಮಾಯಾಚನೆಗೆ ನಿರಾಕರಿಸಿದ್ದಾರೆ. ಹಾಗೆ ಮಾಡುವುದು ಅಪ್ರಾಮಾಣಿಕವಾಗುತ್ತದೆ ಹಾಗೂ ಇ

10 Apr 2026 4:36 pm
Bantwal | ದ್ವಿತೀಯ ಪಿಯುಸಿ ಫಲಿತಾಂಶ : ಮುಹಮ್ಮದ್ ರಾಶಿಕ್‌ಗೆ 556 ಅಂಕ

ಬಂಟ್ವಾಳ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮುಹಮ್ಮದ್ ರಾಶಿಕ್‌ 556 ಅಂಕ ಗಳಿಸಿದ್ದು, 92.67 ಶೇಕಡಾ ಫಲಿತಾಂಶ ದಾಖಲಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ತಲಪಾ

10 Apr 2026 3:59 pm
ಕಲಬುರಗಿ: ಸಂಪುಟ ಸಭೆಯ ಹಣ ದುರ್ಬಳಕೆಗೆ ಆಕ್ರೋಶ

ಅನುಮಾನಕ್ಕೆ ಕಾರಣವಾದ ಆಮೆಗತಿಯಲ್ಲಿ ಸಾಗಿದ ಯೋಜನೆಗಳು

10 Apr 2026 3:52 pm
Kalaburagi | ದಲಿತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಗುಲ್ಬರ್ಗಾ ವಿವಿಯ ಸಿಬ್ಬಂದಿ ವಜಾ

ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಭೌತಶಾ

10 Apr 2026 3:50 pm
14 ವರ್ಷ ಕಳೆದರೂ ಪೂರ್ಣವಾಗದ ಶಾಸಕರ ಭವನ

ಸಾರ್ವಜನಿಕ ಹಣ ವ್ಯರ್ಥವಾಗುತ್ತಿದೆ ಎಂಬ ಆರೋಪ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಟೀಕೆ

10 Apr 2026 3:47 pm
ಚುನಾವಣಾ ಆಯೋಗ ಬಿಜೆಪಿ ಪರವಾಗಿ ವರ್ತಿಸುತ್ತಿದೆ: ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ವಾಗ್ದಾಳಿ

ಹಜಾರಿಬಾಗ್(ಜಾರ್ಖಂಡ್): ಚುನಾವಣಾ ಆಯೋಗ(ECI)ವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.  ತೃಣಮೂಲ ಕಾಂಗ್ರೆಸ್‌ಗೆ ನೀಡಿದ ‘ಅಂತಿಮ ಎಚ್

10 Apr 2026 3:45 pm
ಬಿಸಿಲುನಾಡು ರಾಯಚೂರಿನಲ್ಲಿ ತಾಳೆ ಹಣ್ಣಿಗೆ ಭಾರೀ ಬೇಡಿಕೆ

ವ್ಯಾಪಾರಸ್ಥರ ತುತ್ತಿನ ಚೀಲ ತುಂಬಿಸುತ್ತಿರುವ ಐಸ್ ಆ್ಯಪಲ್

10 Apr 2026 3:40 pm
ಮಾಧ್ಯಮಗಳ ವಿರುದ್ಧ‌ ಕ್ರಮಕ್ಕೆ ನಿರ್ದೇಶನ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿವರಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯ ಹೊರಡಿಸಿರುವ ನಿರ್ಬಂಧಕಾದೇಶ ಉಲ್ಲಂಘಿಸುತ್ತಿರುವ ಮಾಧ್ಯಮಗಳ (ಚಾನಲ್) ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸು

10 Apr 2026 3:40 pm
ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ : 1 ಲಕ್ಷ ರೂ. ದಂಡ ವಿಧಿಸಿ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ (ಎಸೆಸೆಲ್ಸಿ) ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವ ಸರ್ಕಾರದ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ವರದ

10 Apr 2026 3:34 pm
ಕರಾವಳಿ ಕರ್ನಾಟಕದಲ್ಲಿ ಎ.12ರವರೆಗೆ ಬಿಸಿಗಾಳಿ–ಆರ್ದ್ರತೆ ಎಚ್ಚರಿಕೆ

 ಮಂಗಳೂರು, ಎ.10: ಕರಾವಳಿ ಕರ್ನಾಟಕದಲ್ಲಿ ಎ. 12ರವರೆಗೆ ಬಿಸಿ ಗಾಳಿಹಾಗೂ ಆರ್ದ್ರ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ ಮತ್ತು ಉತ್ತರ ಕನ್

10 Apr 2026 3:33 pm
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನ ಖಂಡನೀಯ : ಎಂಎಲ್‌ಸಿ ವಸಂತಕುಮಾರ್

ರಾಯಚೂರು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಹಗುರವಾಗಿ ಮಾತನಾಡಿರುವುದು ಕೀಳುಮಟ್ಟದ ಹೇಳಿಕೆ ಎಂದು ಎಂಎಲ್‌ಸಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕ

10 Apr 2026 3:30 pm
ದ್ವಿತೀಯ ಪಿಯುಸಿ ಫಲಿತಾಂಶ: ಆಯಿಷಾ ಸಬಾಳಿಗೆ 572 ಅಂಕಗಳು

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಲ್ನೀರ್‌ನ ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಜ್ಞಾನ (PCMB) ವಿಭಾಗದ ವಿದ್ಯಾರ್ಥಿನಿ ಆಯಿಷಾ ಸಬಾ ಅವರು 572 ಅಂಕಗಳನ್ನು (ಶೇಕಡಾ 95.33) ಗಳಿಸಿ ಕಾಲೇಜು ಟಾಪರ್ ಆಗಿದ್ದಾರೆ. ಇ

10 Apr 2026 3:24 pm
2nd PUC Result-2026 | ಶಮ್ಹಾಝ್ ಅಬೂಬಕ್ಕರ್‌ಗೆ ಶೇ.91.5 ಅಂಕ

ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಹಾಝ್ ಅಬೂಬಕ್ಕರ್ ಅವರು 549 ಅಂಕಗಳನ್ನು ಗಳಿಸಿ 91.5 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. ಇವರು ಅಸ್ಕರ್ ಅಲಿ ಹಾಗೂ ದಿವಂಗತ ಸಾಜಿದ

10 Apr 2026 3:21 pm
ಕಾಂತಾರ ದೈವಪಾತ್ರಗಳ ಅಪಹಾಸ್ಯ : ರಣವೀರ್ ಸಿಂಗ್ ಕ್ಷಮಾಪಣಾ ಪ್ರಮಾಣಪತ್ರಕ್ಕೆ ದೂರುದಾರರ ಆಕ್ಷೇಪ

ಬೆಂಗಳೂರು: ಕಾಂತಾರ ಚಾಪ್ಟರ್‌-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ‌ ಭಾವನೆಗಳಿಗೆ ಧಕ್ಕೆ ತಂದ ಕೃತ್ಯಕ್ಕೆ ಕ್ಷಮೆಯಾಚಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಯಾವುದೇ ರೀತಿಯ ಪ್

10 Apr 2026 3:18 pm
ದ್ವಿತೀಯ ಪಿಯುಸಿ ಫಲಿತಾಂಶ: ಸುರಯ್ಯಾಳಿಗೆ 571 ಅಂಕಗಳು

ಉಳ್ಳಾಲ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಳೇಕಲದ ಮದನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುರಯ್ಯ ಅವರು 571 ಅಂಕಗಳನ್ನು (ಶೇಕಡಾ 95) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ

10 Apr 2026 3:13 pm
ಪಿಯುಸಿ ಫಲಿತಾಂಶ: ಸ್ನೇಹಲ್ ಲುವಿಸ್‌ಗೆ 581 ಅಂಕಗಳು

ಬಂಟ್ವಾಳ: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳದ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಲ್ ಲಿನೋರಾ ಲುವಿಸ್ ಅವರು 581 ಅಂಕಗಳನ್ನು (ಶೇಕಡಾ 96.83) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉ

10 Apr 2026 3:05 pm
2nd PUC Result-2026 | ವಾಣಿಜ್ಯ ವಿಭಾಗ : ಕೋಲಾರದ ಝೋಯಾ ಝೀನತ್‌ಗೆ ಶೇ.96.50 ಅಂಕ

ಕೋಲಾರ : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೋಲಾರ ಜಿಲ್ಲೆಯ ವಿದ್ಯಾರ್ಥಿನಿ ಝೋಯಾ ಝೀನತ್ ಅವರು 579 ಅಂಕಗಳನ್ನು ಗಳಿಸಿ 96.50 ಶೇಕಡಾ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ಅವರು, ಮಹಿಳಾ ಸ

10 Apr 2026 3:05 pm
2nd PUC Result-2026 | ಸದೀದಾಳಿಗೆ 546 ಅಂಕಗಳು

ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿ.ಸಿ.ರೋಡ್ ಸಮೀಪದ ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಸದೀದಾ ಅವರು 546 ಅಂಕಗಳನ್ನು ಗಳಿಸಿ 91 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. ಈಕೆ ಅಮ್ಟೂರ

10 Apr 2026 2:56 pm
ಹುಲಿಕಲ್ ಘಾಟ್‌ನಲ್ಲಿ ಮಣ್ಣುಕುಸಿತ | ಮೃತ ಕಾರ್ಮಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿ

10 Apr 2026 2:56 pm
ಮತ್ತೆ ಏರಿದ ಚಿನ್ನ-ಬೆಳ್ಳಿ ಬೆಲೆ; ಇಂದಿನ ದರವೆಷ್ಟು?

ಕದನ ವಿರಾಮ ಘೋಷಣೆಯಾದ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರು ಹಾದಿಯಲ್ಲಿವೆ. ಚಿನ್ನ ಮತ್ತು ಬೆಳ್ಳಿ ನಿಧಾನವಾಗಿ ಏರು ಹಾದಿಯಲ್ಲಿ ಸಾಗುತ್ತಿದೆ. ಮಾರ್ಚ್ ತಿಂಗಳ ಮೊದಲ ಮೂರು ವಾರಗಳಲ್ಲಿ ಚಿನ್ನದ ಮಾರಾಟ ಹೆಚ್ಚು ಇತ್ತು. ಭೌ

10 Apr 2026 2:55 pm
ಸಂಪಾದಕೀಯ | ಮುಟ್ಟಿನ ಅಸ್ಪೃಶ್ಯತೆಯ ವಿರುದ್ಧ ಬೇಕಿದೆ ಕಠಿಣ ಕಾನೂನು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

10 Apr 2026 2:51 pm
ಕಲ್ಲಡ್ಕ | ಅನುಗ್ರಹ ಮಹಿಳಾ ಪಿಯು ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ

ಕಲ್ಲಡ್ಕ: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಾಲೇಜು ಒಟ್ಟು ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ

10 Apr 2026 2:48 pm
ಕೇಂದ್ರ ಸರಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ಇಂಧನ ವಿತರಣೆ ಮಾಡಬೇಕು : ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಕೇಂದ್ರ ಸರ್ಕಾರವು ಎಲ್‌ಪಿಜಿ ಸರಬರಾಜಿನಲ್ಲಿ ವಿಫಲವಾಗಿದ್ದು, ರಾಜ್ಯದ ಅಗತ್ಯಕ್ಕೆ ತಕ್ಕಷ್ಟು ಅನಿಲ ಪೂರೈಕೆ ಮಾಡಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದರು. ವಸಂತನಗರದ ಆಹಾರ ಭವನದಲ್ಲಿ IOC, BPC, HPC ಹಾ

10 Apr 2026 2:44 pm
ಆಳುವ ಸರಕಾರಕ್ಕೆ ಅವಕಾಶವಂಚಿತರ ಪರ ಕಾಳಜಿಯುಳ್ಳ ಹೃದಯವಿರಬೇಕು : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಆಳುವ ಸರಕಾರಕ್ಕೆ ಅವಕಾಶವಂಚಿತರ ಪರ ಕಾಳಜಿಯುಳ್ಳ ಹೃದಯವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ವಿಕಲಚೇತನರ ಹ

10 Apr 2026 2:37 pm
2nd PUC Result-2026 | ತೋಡಾರು ಆದರ್ಶ್ ಪಿಯು ಕಾಲೇಜು: ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ

ಮಂಗಳೂರು: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೋಡಾರು ಆದರ್ಶ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಗುಂಡೀರ್ ಮಹಮ್ಮದ್ ಸಿರಾಜ್ ಅವರ ಪುತ್ರಿ ಫಾತ

10 Apr 2026 2:36 pm
Chikkamagaluru | ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ 2 ಸಾವಿರ ಅಡಿಗಳಷ್ಟು ಆಳದ ಪ್ರಪಾತದಲ್ಲಿ ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ. ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧ

10 Apr 2026 2:04 pm