SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮೈಸೂರು | ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮೈಸೂರು: ಮೆಸ್ಕೋ ಶಿಕ್ಷಣ ಸಂಸ್ಥೆಯಲ್ಲಿ ಜ.26ರಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಆಯಿಷ ಪರ್ವೀನ್ ಅವರು ಸಂವಿಧಾನದ ಪೀಠಿಕೆಯನ್ನು ಎಲ್ಲರಿಗೂ ಬೋಧಿ

26 Jan 2026 5:27 pm
26 Jan 2026 5:21 pm
ಉಡುಪಿ | ಸಂವಿಧಾನ ಅರ್ಪಣಾ ದಿನಾಚರಣೆ-ಭೀಮರತ್ನ ರಾಜ್ಯ ಪ್ರಶಸ್ತಿ ಪ್ರದಾನ

ಉಡುಪಿ, ಜ.26: ಕರ್ನಾಟಕ ದಲಿತ ಸಂಘರ್ಷ ಸಮಿತಿ- ಭೀಮ ಘರ್ಜನೆ ರಾಜ್ಯ ಸಮಿತಿಯ ವತಿಯಿಂದ 77ನೇ ಸಂವಿಧಾನ ಅರ್ಪಣ ದಿನವನ್ನು ಉಡುಪಿ ಬನ್ನಂಜೆಯ ನಾರಾಯಣಗುರು ಆಡಿಟೋರಿಯಂನಲ್ಲಿ ರವಿವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ವಕೀಲ ರವಿಕ

26 Jan 2026 4:34 pm
ಉಡುಪಿ | ವಾಯುಸೇನೆಯ ಕ್ಯಾ.ಸಂದೀಪ್ ಶೆಟ್ಟಿಗೆ ವಿಶಿಷ್ಟ ಸೇವಾ ಪದಕ

ಉಡುಪಿ : ಕರಾವಳಿಯ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ ಅವರು 77ನೇ ಗಣರಾಜ್ಯೋತ್ಸವದ ಸಂದರ್ಭ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಭಾರತೀಯ ಸೇನೆಯು ಪಾಕಿಸ್ತಾನದ ಪಹಲ್ಗಾಮ್ ದಾಳಿಗೆ

26 Jan 2026 4:31 pm
ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ

ಕಾರ್ಕಳ: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘ (ರಿ), ಕಾರ್ಕಳ ಅಧ್ಯಕ್ಷ

26 Jan 2026 4:28 pm
ಕರ್ನಾಟಕದಲ್ಲಿ ಲೇಬರ್ ಕೋಡ್ ಜಾರಿ ಕಾರ್ಮಿಕರಿಗೆ ಮಾಡುವ ದ್ರೋಹ : ಕಲ್ಲಾಗರ್

ಕುಂದಾಪುರ, ಜ.26: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಗಳನ್ನು ರಾಜ್ಯ ಸರಕಾರವು ಯಥಾವತ್ತಾಗಿ ಗಣರಾಜ್ಯೋತ್ಸವ ದಿನ ಜಾರಿ ಮಾಡಲು ಹೊರಟಿರುವುದು ರಾಜ್ಯದ ಕಾರ್ಮಿಕರಿಗೆ ಬಗೆದ ದ್ರೋಹ. ಕಾರ್ಮಿಕರಿಗೆ ಅನ್ಯಾಯ ಮ

26 Jan 2026 4:21 pm
ಜ.27ರಿಂದ ನಾಗರಕೋಯಿಲ್ - ಮಂಗಳೂರು ನಡುವೆ ಅಮೃತ್ ಭಾರತ್ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸಂಚಾರ

ಮಂಗಳೂರು, ಜ.26: ತಮಿಳುನಾಡಿನ ನಾಗರಕೋಯಿಲ್ ಜಂಕ್ಷನ್ ಮತ್ತು ಮಂಗಳೂರು ಜಂಕ್ಷನ್ ನಡುವೆ ಹೊಸ ‘ಅಮೃತ್ ಭಾರತ್’ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಜ.27ರಿಂದ ಆರಂಭವಾಗಲಿದೆ. ವಿವರ ಇಂತಿವೆ ರೈಲುಗಳ ವಿವರ:  ರೈಲು ಸಂಖ್ಯೆ 16329 (ನಾಗರಕೋಯಿಲ

26 Jan 2026 4:12 pm
ಮಂಗಳೂರು | ಮರ್ಝೂಖೀಸ್ ಎಸೋಶಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ಇಕ್ಬಾಲ್ ಮರ್ಝೂಖಿ ಅಸ್ಸಖಾಫಿ ಪರಪ್ಪು ನೂತನ ಅಧ್ಯಕ್ಷ

26 Jan 2026 4:08 pm
ಭಟ್ಕಳ | ಸಂವಿಧಾನದ ಆಶಯಗಳ ಪಾಲನೆಗೆ ತಹಶೀಲ್ದಾರ್ ನಾಗೇಂದ್ರ ಕೋಲಶೆಟ್ಟಿ ಕರೆ

ಭಟ್ಕಳ: “ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುವುದರ ಜೊತೆಗೆ, ರಾಷ್ಟ್ರೀಯ ಏಕತೆ, ಸಮಗ್ರತೆ ಮತ್ತು ಸಾಮಾಜಿಕ ನ್ಯಾಯವನ್ನು ಕಾಪಾಡುವ ಜವಾಬ್ದಾರಿಯನ್ನೂ ಒಪ್ಪಿಸಿದೆ” ಎಂದು ತಹಶೀಲ್ದಾರ್ ನಾಗೇ

26 Jan 2026 3:52 pm
2026ರ ಅಂತ್ಯದೊಳಗೆ ವಸತಿ ರಹಿತರಿಗೆ ಸೂರು-ಇದು ಸರಕಾರದ ಆರನೇ ಗ್ಯಾರಂಟಿ: ಸಚಿವ ಝಮೀರ್ ಅಹ್ಮದ್ ಖಾನ್

ವಿಜಯನಗರ (ಹೊಸಪೇಟೆ) : ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಜಾರಿಗೆ ತರಲಾಗಿದೆ. ಬಡವರು, ಹಿಂದುಳಿದವರು ಹಾಗೂ ವಸತಿ ರಹಿತರ ಕಾಳಜಿಗೆ ಸರ್ಕಾರ ವಿಶೇಷ ಒತ್ತು ನೀಡಿದ್

26 Jan 2026 3:45 pm
ಮೂಡುಬಿದಿರೆ | ಕಾರು–ಗೂಡ್ಸ್ ಟೆಂಪೋ ಮುಖಾಮುಖಿ ಢಿಕ್ಕಿ: ಮಗು ಸೇರಿ ಹಲವರಿಗೆ ಗಾಯ

ಮೂಡುಬಿದಿರೆ : ನೆಲ್ಲಿಕಾರು–ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಾರ್ಕಳ ಕಡೆಯಿಂದ ಹೊಸ್ಮಾರು

26 Jan 2026 3:39 pm
ಕಲಬುರಗಿಯದ್ದೇ ವಿಶ್ವದ ಅತಿದೊಡ್ಡ ತೋಪು!

► ಗಿನ್ನಿಸ್ ದಾಖಲೆಗೆ ಸೇರ್ಪಡೆಗಿಲ್ಲ ಕ್ರಮ: ಪುರಾತತ್ವ ಇಲಾಖೆಯ ನಿರ್ಲಕ್ಷ್ಯ ಆರೋಪ ► 14ನೇ ಶತಮಾನದ ಅಪರೂಪದ ತೋಪಿಗೆ ಬೇಕಿದೆ ರಕ್ಷಣೆ

26 Jan 2026 3:33 pm
ಉಳ್ಳಾಲ | ಬದ್ರಿಯಾ ಜುಮಾ ಮಸೀದಿ ವತಿಯಿಂದ 77ನೇ ಗಣರಾಜೋತ್ಸವ

ಉಳ್ಳಾಲ : ಬದ್ರಿಯಾ ಜುಮಾ ಮಸೀದಿ ಮತ್ತು ಹಯಾತುಲ್ ಇಸ್ಲಾಮ್ ಮದರಸ ವತಿಯಿಂದ 77ನೇ ಗಣರಾಜೋತ್ಸವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಸುಲ್ಯೆಮಾನ್ ಹಾಜಿ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಮಸೀದಿ ಖತೀಬ್ ಝ

26 Jan 2026 3:25 pm
ಉಳ್ಳಾಲ | ಸೈಯದ್ ಮದನಿ ಉರ್ದು ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಉಳ್ಳಾಲ : ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಯದ್ ಮದನಿ ಪ್ರೌಢಶಾಲೆ ಹಳೆಕೋಟೆಯಲ್ಲಿ ಭಾರತದ 77ನೆಯ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಅಲ್ತಾಫ್ ಯು ಎಚ್. ಧ್ವಜಾರೋಹಣ

26 Jan 2026 3:19 pm
ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರದ ಕಪಿಮುಷ್ಟಿಯಲ್ಲಿದ್ದಾರೆ : ದಿನೇಶ್ ಗುಂಡೂರಾವ್

ಮಂಗಳೂರು : ರಾಜ್ಯಪಾಲರು ರಾಜ್ಯ ಸರಕಾರದ ಪ್ರತಿನಿಧಿ. ಅವರ ಭಾಷಣ ಎಂದಾಗ ಅದು ಸರಕಾರದ ಅಭಿಪ್ರಾಯಗಳೇನು, ರಾಜ್ಯದ ಪರವಾಗಿ ಏನು ಮಾಡಬೇಕಿದೆ ಮತ್ತು ರಾಜ್ಯಕ್ಕೆ ಆಗುವ ಸಮಸ್ಯೆ, ಬೆಳವಣಿಗೆಗಳ ಬಗ್ಗೆ ಸರಕಾರದ ಪ್ರಸ್ತಾವವಾಗಿರುತ್ತ

26 Jan 2026 3:14 pm
ಗಣರಾಜ್ಯೋತ್ಸವ 2026| ಆಪರೇಷನ್ ಸಿಂಧೂರ್ ಕುರಿತು ದೇಶಕ್ಕೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಶಿಗೆ ವಿಶಿಷ್ಟ ಸೇವಾ ಪದಕ

ಹೊಸದಿಲ್ಲಿ, ಜ.26: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಳೆದ ವರ್ಷ ಭಾರತ ಕೈಗೊಂಡ ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ದೇಶಕ್ಕೆ ನಿರಂತರ ಮಾಹಿತಿ ನೀಡಿದ ಭಾರತೀಯ ಸೇನೆಯ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರಿಗೆ 20

26 Jan 2026 3:13 pm
ಅಕ್ರಮ ವಲಸಿಗರ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ : ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್

ಬೆಂಗಳೂರು: ಅಕ್ರಮ ವಲಸಿಗರ ಬಗ್ಗೆ ಸುಳ್ಳು ಸುದ್ದಿ ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದಡಿ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿ

26 Jan 2026 3:04 pm
ವಿವಾಹವಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಆರೋಪ: ‘ಧುರಂಧರ್’ ನಟ ನದೀಮ್ ಖಾನ್ ಬಂಧನ

ಮುಂಬೈ,ಜ.26: ‘ಧುರಂಧರ್’ ಚಿತ್ರ ನಟ ನದೀಮ್ ಖಾನ್ ಅವರನ್ನು, ಮನೆಕೆಲಸದ ಮಹಿಳೆಗೆ ಮದುವೆಯ ಸುಳ್ಳು ಭರವಸೆ ನೀಡಿ ಸುಮಾರು 10 ವರ್ಷಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. 41 ವರ್ಷದ ಮಹಿಳೆಯೊಬ್ಬರು ನ

26 Jan 2026 2:56 pm
ಮಲ್ಪೆ | ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ದುರಂತ: ಇಬ್ಬರು ಮೃತ್ಯು, ಓರ್ವಳ ಸ್ಥಿತಿ ಗಂಭೀರ

ಮಲ್ಪೆ, ಜ.26: ಕೋಡಿಬೆಂಗ್ರೆ ಬೀಚ್ ಸಮೀಪ ಮಧ್ಯಾಹ್ನ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಶಂಕರಪ್ಪ(22) ಹಾಗೂ ಸಿಂಧು(23) ಎಂದು ಗುರುತಿಸಲಾಗಿದೆ

26 Jan 2026 2:54 pm
26 Jan 2026 2:31 pm
ಉಡುಪಿ: ಮಲಬಾರ್ ಗೋಲ್ಡ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಡುಪಿ, ಜ.26: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹ

26 Jan 2026 2:26 pm
ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಉಡುಪಿ, ಜ.26: ತೋನ್ಸೆ-ಹೂಡೆ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಉದ್ಯಮಿ ಅಮಾನುಲ್ಲಾಹ್ ಬೇಂಗ್ರೆ ಧ್ವಜಾ ರೋಹಣ ನೆರವೇರಿಸಿದರು. ಸಾಲಿಹಾತ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್

26 Jan 2026 2:23 pm
ಚುನಾವಣೆಯಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ: ಸಚಿವೆ ಹೆಬ್ಬಾಳ್ಕರ್

ಬೈಂದೂರು, ಜ.26: ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ

26 Jan 2026 1:59 pm
ಉಳ್ಳಾಲ ತಾಲೂಕು ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ

ಉಳ್ಳಾಲ: ಗಣರಾಜ್ಯೋತ್ಸವದ ಮಹತ್ವ, ತತ್ವ ಹಾಗೂ ಆದರ್ಶಗಳನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ತೊಕ್ಕೊಟ್ಟು ಓವ

26 Jan 2026 1:52 pm
ಕಾಸರಗೋಡು: 77 ನೇ ಗಣರಾಜ್ಯೋತ್ಸವ; ಅರಣ್ಯ ಸಚಿವ ಶಶೀಂದ್ರನ್ ಧ್ವಜಾರೋಹಣ

ಕಾಸರಗೋಡು: ಗಣರಾಜ್ಯೋತ್ಸವದ ಅಂಗವಾಗಿ ಕಾಸರಗೋಡು ನಗರಸಭಾ ಸ್ಟೇಡಿಯಂನಲ್ಲಿ ನಡೆದ ಧ್ವಜಾರೋಹಣವನ್ನು ಕೇರಳ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ನೆರವೇರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ, ಪ್ರಭಾರ ಜಿ

26 Jan 2026 1:47 pm
ನೇರಳಕಟ್ಟೆ: ಯಂಗ್ ಚಾಲೆಂಜರ್ಸ್ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆ

ವಿಟ್ಲ: ನೇರಳಕಟ್ಟೆ–ಗಣೇಶನಗರದ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ 2026–27ನೇ ಸಾಲಿನ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆಯಾಗಿದ್ದಾರೆ. ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್

26 Jan 2026 1:33 pm
ಉಡುಪಿ | ಸಾಯಿರಾಧಾ ಪ್ರೈಡ್ ಹೌಸಿಂಗ್ ಕಾಂಪ್ಲೆಕ್ಸ್ ನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಉಡುಪಿ: ಇಲ್ಲಿನ ಬ್ರಹ್ಮಗಿರಿಯ ಸಾಯಿರಾಧಾ ಪ್ರೈಡ್ ಅಪಾರ್ಟ್ ಮೆಂಟ್ ಓನರ್ಸ್ ಅಸೋಸಿಯೇಶನ್ ವಸತಿ ಸಂಕೀರ್ಣದಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ಸದಸ್ಯ ಎಂ.ಗೋಪಾಲಕೃಷ್ಣ ರಾವ್ ರಾಷ್ಟ್ರಧ

26 Jan 2026 1:32 pm
ಸಿಐಟಿಯು ನೇತೃತ್ವದಲ್ಲಿ ನಾಲ್ಕು ದಿನಗಳ ಬೆಳ್ತಂಗಡಿ–ಮಂಗಳೂರು ಕಾಲ್ನಡಿಗೆ ಜಾಥಾ

ಕಾರ್ಮಿಕ–ರೈತ ವಿರೋಧಿ ಕಾನೂನುಗಳಿಂದ ಉದ್ಯೋಗ ಖಾತ್ರಿ ಯೋಜನೆ ಹತ್ಯೆ: ಕೆ. ಯಾದವ ಶೆಟ್ಟಿ

26 Jan 2026 1:28 pm
ಬೆಂಗಳೂರು | ಜಯನಗರದ ಭಾರತ್ ವಿದ್ಯಾ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಜಯನಗರದ ಭಾರತ್ ವಿದ್ಯಾ ಸಂಸ್ಥೆಯ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಲ್. ಶ್

26 Jan 2026 1:17 pm
ಕೇರಳ| ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಕುಸಿದು ಬಿದ್ದ ಸಚಿವ ರಾಮಚಂದ್ರನ್

ಕಣ್ಣೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾಗ ಸಚಿವ ಕಡನ್ನಪಳ್ಳಿ ರಾಮಚಂದ್ರನ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ಸಚಿವರು ಪರೇಡ್ ಮೈದಾನದಲ್ಲಿ ರಾಷ್ಟ್

26 Jan 2026 12:53 pm
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋ

26 Jan 2026 12:35 pm
UDUPI | ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧರಿಗೆ ಅವಮಾನ: ವಿಡಿಯೋ ವೈರಲ್

ಕೋಟ, ಜ.26: ಸಾಸ್ತಾನ ಟೋಲ್ ಪ್ಲಾಝಾದಲ್ಲಿ ಗಣರಾಜ್ಯೊತ್ಸವದ ಮುನ್ನ ದಿನ ರವಿವಾರ ರಾತ್ರಿ ನಿವೃತ್ತ ಯೋಧರೊಬ್ಬರಿಗೆ ಅವಮಾನ ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಯೋಧ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕ

26 Jan 2026 12:26 pm
ಸಂವಿಧಾನ ಉಳಿದರೆ ಪ್ರಜಾಪ್ರಭುತ್ವದ ಉಳಿವು

ಎರಡು ವರ್ಷ ಹನ್ನೊಂದು ತಿಂಗಳು 17 ದಿನಗಳ ಹಗಲಿರುಳು ಪರಿಶ್ರಮದ ಸಂವಿಧಾನವನ್ನು 26ನೇ ನವೆಂಬರ್ 1949ರಲ್ಲಿ ಸರಕಾರಕ್ಕೆ ಸಲ್ಲಿಸಿ 26 ಜನವರಿ, 1930ರ ಪೂರ್ಣ ಸ್ವರಾಜ್ಯ ನೆನಪಿಗಾಗಿ ಜನವರಿ 26, 1950ರಂದು ಅಂಗೀಕರಿಸಲಾಯಿತು. ಈ ಅಂಗೀಕಾರದ ಮುನ್ನ

26 Jan 2026 12:13 pm
ಚಾಮರಾಜನಗರ | 50 ಸಾವಿರ ರೂ.ಗೆ ಹೆಣ್ಣು ಮಗು ಮಾರಾಟ ಪ್ರಕರಣ : ತಂದೆ, ತಾಯಿ ಸೇರಿ ಐವರ ಬಂಧನ

ಚಾಮರಾಜನಗರ: ಕಳೆದ ವರ್ಷ ನವಜಾತ ಹೆಣ್ಣುಮಗು ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಪೋಷಕರು ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಪಟ್ಟಣದ ರಾಮಸಮುದ್ರ ನಿವಾಸಿಗಳಾದ ಸಿಂಧು ಮತ್ತು

26 Jan 2026 12:12 pm
ಮನರೇಗಾ ಉಳಿಸಲು ಜ.27ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.26: ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ(ಜ.27) ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತ್ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು

26 Jan 2026 12:10 pm
ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ; ಗಮನ ಸೆಳೆದ ಆಪರೇಷನ್ ಸಿಂಧೂರ ಸ್ಥಬ್ಧ ಚಿತ್ರ

ಅಪಾಚೆ–ಧ್ರುವ ಹೆಲಿಕಾಪ್ಟರ್‌ಗಳ ಹಾರಾಟ; ಭೀಷ್ಮ–ಅರ್ಜುನ್ ಟ್ಯಾಂಕ್‌ಗಳ ಪ್ರದರ್ಶನ

26 Jan 2026 11:58 am
ಲಿಂಗಸುಗೂರು | ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿಗಳಿಂದ ಧ್ವಜಾರೋಹಣ ಮಾಡದೇ ನಿಯಮ ಉಲ್ಲಂಘನೆ : ಆರೋಪ

ಲಿಂಗಸುಗೂರು : ಲಿಂಗಸುಗೂರು ತಾಲೂಕಿನ ದೇವರ ಭೂಪೂರು ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜಾರೋಹಣ ಮಾಡದಿರುವುದು ಬೆಳಕಿಗೆ ಬಂದಿದ್ದು, ಸಹಕಾರ ಸಂಘದ

26 Jan 2026 11:56 am
ಸಂವಿಧಾನ ಎಂಬ ಬಹುತ್ವ ಭಾರತದ ರಕ್ಷಾ ಕವಚ

ಉಮರ್ ಖಾಲಿದ್ ಅವರಂಥ ಹೋರಾಟಗಾರರು ಹಾಗೂ ಚಿಂತಕರನ್ನು ಬಂದಿಖಾನೆಯಲ್ಲಿ ಇಟ್ಟು ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಸುಕುತ್ತಿರುವ ಭಾರತದ ಆಳುವ ವರ್ಗ ಸರ್ವಾಧಿಕಾರಿ ವ್ಯವಸ್ಥೆಯತ್ತ ದಾಪುಗಾಲಿಡುತ್ತ ಸಾಗಿದೆ. ಬಿಜೆಪಿಯೇ

26 Jan 2026 11:42 am
Rajasthan| 10,000 ಕೆಜಿ ಸ್ಫೋಟಕ ವಶ: ಓರ್ವ ಆರೋಪಿಯ ಬಂಧನ

ಜೈಪುರ: ಗಣರಾಜ್ಯೋತ್ಸವಕ್ಕೆ ಮುನ್ನಾದಿನ ರಾಜಸ್ಥಾನದ ನಾಗೌರ್ ಜಿಲ್ಲಾ ಪೊಲೀಸರು ಜಮೀನೊಂದರಿಂದ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾ

26 Jan 2026 11:41 am
26 Jan 2026 11:41 am
ಉಳ್ಳಾಲ | ರಹ್ಮಾನಿಯಾ ಜುಮಾ ಮಸೀದಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಉಳ್ಳಾಲ: ರಹ್ಮಾನಿಯಾ ಜುಮಾ ಮಸೀದಿ ಹಾಗೂ ಬುಸ್ತಾನುಲ್ ಉಲೂಮ್ ಮದರಸ ಪೇಟೆ ಉಳ್ಳಾಲ ವತಿಯಿಂದ ಮಸೀದಿ ವಠಾರದಲ್ಲಿ ಭಾರತದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರಹ್ಮಾನಿಯಾ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮ

26 Jan 2026 11:35 am
ಭಾರತ–ಅಮೆರಿಕ ವ್ಯಾಪಾರ ಮಾತುಕತೆ ಸ್ಥಗಿತ| ಟ್ರಂಪ್ ಆಡಳಿತದೊಳಗಿನ ಭಿನ್ನಮತ ಬಹಿರಂಗ; ಸೆನೆಟರ್ ಟೆಡ್ ಕ್ರೂಝ್ ಆಡಿಯೋ ವೈರಲ್

ವಾಷಿಂಗ್ಟನ್, ಜ.26: ಸುಂಕ ಸಂಬಂಧಿತ ವಿವಾದದ ಹಿನ್ನೆಲೆಯಲ್ಲಿ ಭಾರತ–ಅಮೆರಿಕ ವ್ಯಾಪಾರ ಮಾತುಕತೆಗಳು ಸ್ಥಗಿತಗೊಂಡಿರುವ ನಡುವೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಆಡಳಿತದೊಳಗಿನ ಆಂತರಿಕ ಭಿನ್ನಮತಗಳು ಬಹಿರಂಗವಾ

26 Jan 2026 11:26 am
ಮಿನ್ನಿಯಾಪೋಲಿಸ್ ಗುಂಡಿನ ದಾಳಿ |ಟ್ರಂಪ್ ವಲಸೆ ಜಾರಿ ಉಲ್ಬಣ; ಟ್ರಂಪ್‌ಗೆ ರಾಜಕೀಯ ಅಗ್ನಿಪರೀಕ್ಷೆ

ವಾಷಿಂಗ್ಟನ್/ಮಿನ್ನಿಯಾಪೋಲಿಸ್, ಜ.26: ಅಮೆರಿಕದ ಮಿನ್ನಿಯಾಪೋಲಿಸ್‌ನಲ್ಲಿ ನಡೆದ ಗುಂಡಿನ ದಾಳಿಯು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಕ್ರಮಣಕಾರಿ ವಲಸೆ ಜಾರಿ ನೀತಿಯನ್ನು ಚುನಾವಣಾ ವರ್ಷದ ಪ್ರಮುಖ ರಾಜಕೀಯ ಸಂಘರ್ಷದ ಕೇಂದ್ರಬ

26 Jan 2026 11:19 am
ರಾಯಚೂರು | 77ನೇ ಗಣರಾಜ್ಯೋತ್ಸವ: ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಧ್ವಜಾರೋಹಣ

ರಾಯಚೂರು: 77ನೇ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರಿನ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಧ್ವಜಾರೋಹಣ ನಡೆಸಿದರು. ಈ ಸಂದರ್ಭದಲ್ಲಿ ಎಂಎಲ್ ಸಿ ವಸಂತಕುಮಾರ, ವಾಲ್ಮೀಕಿ ಅ

26 Jan 2026 11:17 am
ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾರಿಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ,ಜ. 26: ಭೂಮಿಯ ವಾತಾವರಣದ ಮಿತಿಯನ್ನು ಮೀರಿದ ಅಸಾಧಾರಣ ಧೈರ್ಯಕ್ಕೆ ಮನ್ನಣೆಯಾಗಿ, ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಗಣರಾಜ್ಯೋತ್ಸವದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್

26 Jan 2026 11:08 am
16 ಸಾವಿರ ರೂ.ಗಡಿದಾಟಿದ ಚಿನ್ನದ ಬೆಲೆ: ಮಂಗಳೂರಿನಲ್ಲಿ ಇಂದಿನ ದರವೆಷ್ಟು?

ಚಿನ್ನದ ದರಗಳು ಕ್ರಮೇಣ ಹೆಚ್ಚಾಗುತ್ತಲೇ ಇವೆ. ಈ ಸಂದರ್ಭದಲ್ಲಿ ಹೂಡಿಕೆದಾರರು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅಪಾಯಕಾರಿ. ಏಕಕಾಲದಲ್ಲಿ ಭಾರೀ ಹೂಡಿಕೆ ಮಾಡುವುದು ಅಥವಾ ಸಂಪೂರ್ಣವಾಗಿ ದೂರ ಉಳಿಯುವುದೂ ಸರಿಯಲ್

26 Jan 2026 11:00 am
TUMKUR | ಲಾರಿ - ಕಾರು ಮಧ್ಯೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ತುಮಕೂರು: ಲಾರಿಗೆ ಹಿಂಬದಿಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ತಾಲೂಕು ಕೋರ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಹಾಳ್ ಗ್ರಾಮದ ಬಳಿ ರಾಷ್ಟ್ರೀಯ ಹೆ

26 Jan 2026 10:50 am
ವಿಜಯಪುರ| 77 ನೇ ಗಣರಾಜ್ಯೋತ್ಸವ: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ

ವಿಜಯಪುರ: ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭ ಸೋಮವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭವ್ಯವಾಗಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ರಾಷ್ಟ್ರಧ್ವಜಾರ

26 Jan 2026 10:42 am
77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಪ್ರಧಾನಿ ಮೋದಿ ನಮನ

ಹೊಸದಿಲ್ಲಿ: 77ನೇ ಗಣರಾಜ್ಯೋತ್ಸವದ ಹಿನ್ನೆಲೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಸೈನಿಕರಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದರು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ

26 Jan 2026 10:26 am
ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ: ದಿನೇಶ್ ಗುಂಡೂರಾವ್

► 77ನೇ ಗಣರಾಜ್ಯೋತ್ಸವ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಸಂದೇಶ ಭಾಷಣ

26 Jan 2026 10:24 am
ಉಡುಪಿ | 77ನೇ ಗಣರಾಜ್ಯೋತ್ಸವ: ಸೇಂಟ್ ಮೇರೀಸ್ ಐಲ್ಯಾಂಡ್‌ನಲ್ಲಿ ಧ್ವಜಾರೋಹಣ

ಕರಾವಳಿ ಪ್ರವಾಸೋದ್ಯಮ ಭವಿಷ್ಯಕ್ಕೆ ಹೊಸ ಬಾಗಿಲು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

26 Jan 2026 9:58 am
77ನೇ ಗಣರಾಜ್ಯೋತ್ಸವ: ಬೀದರ್‌ನಲ್ಲಿ ಸಚಿವ ಈಶ್ವರ್ ಖಂಡ್ರೆ ಧ್ವಜಾರೋಹಣ

ಬೀದರ್: 77ನೇ ಗಣರಾಜ್ಯೋತ್ಸವದ ಅಂಗವಾಗಿ ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಎನ್‌ಸಿಸಿ, ಅರಣ್ಯ ಇಲಾಖೆ, ಅಗ್

26 Jan 2026 9:51 am
Republic Day 2026 | ಮಾಣಿಕ್ ಷಾ ಮೈದಾನದಲ್ಲಿ ಪರೇಡ್ ಆರಂಭ

ಬೆಂಗಳೂರು: ನಗರದ ಮಾಣಿಕ್ ಷಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಭವ್ಯ ಪರೇಡ್‌ಗೆ ಅಧಿಕೃತವಾಗಿ ಚಾಲನೆ ದೊರೆಯಿತು. ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಪರ

26 Jan 2026 9:27 am
ಸೂರಿಕುಮೇರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ: ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾ

26 Jan 2026 9:04 am
ಜೆಡಿಎಸ್ ವಿಸರ್ಜನಾ ಸಮಾವೇಶ?

ಜಾತ್ಯತೀತ ಜನತಾದಳ 25ನೇ ವರ್ಷದ ಅಂಗವಾಗಿ ಹಾಸನದಲ್ಲಿ ಶನಿವಾರ ನಡೆದ ‘ಜನತಾ ಸಮಾವೇಶ’ವು ಜೆಡಿಎಸ್‌ನ ಮರು ನಿರ್ಮಾಣಕ್ಕೆ ಪೀಠಿಕೆಯಾಗಬಹುದು ಎಂದು ಭಾವಿಸಿದ ‘ಹಾಸನದ ಜನತೆ’ಗೆ ನಿರಾಸೆಯಾಗಿದೆ. ಕಾಂಗ್ರೆಸ್-ಬಿಜೆಪಿ ರಾಷ್ಟ್ರೀಯ

26 Jan 2026 8:56 am
Bangladesh ಹಿಂಸಾಚಾರ: ಕಾರು ಮೆಕ್ಯಾನಿಕ್ ಸಜೀವ ದಹನ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಆಶ್ವಾಸನೆ ನೀಡುತ್ತಿರುವ ನಡುವೆಯೇ, ಕಾರು ಮೆಕ್ಯಾನಿಕ್ ಒಬ್ಬರನ್ನು ಬೆಂಕಿ ಹಚ್ಚಿ ಸಾಯಿಸಿರು

26 Jan 2026 8:41 am
ಹಿಮಾಚಲ ಪ್ರದೇಶ: ಕುಲು–ಮನಾಲಿಯಲ್ಲಿ ಸಂಚಾರ ದುಸ್ತರ; 10 ಗಂಟೆಗಳಲ್ಲಿ ಕೇವಲ 15 ಕಿ.ಮೀ ಪ್ರಯಾಣ

ಕುಲು/ಮನಾಲಿ: ಪ್ರಸಿದ್ಧ ಪ್ರವಾಸಿತಾಣಗಳಾದ ಕುಲು ಹಾಗೂ ಮನಾಲಿ ಹಿಮಚ್ಛಾದಿತವಾಗಿದ್ದು, ಮೈ ಕೊರೆಯುವ ತೀವ್ರ ಚಳಿಯ ನಡುವೆ ಪ್ರವಾಸಿಗರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೇವಲ 15 ಕಿಲೋಮೀಟರ್ ದೂರ ಪ್ರಯಾಣಿಸಲು 10 ಗಂಟೆಗಳ

26 Jan 2026 8:30 am
ಅತಿವೇಗದ ಫಿಫ್ಟಿ: ಭಾರತ ಟಿ20 ತಂಡದ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ!

ಗುವಾಹತಿ: ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದೆ. ಕೇವಲ 10 ಓವರ್‌ಗಳಲ್ಲೇ 155 ರನ್ ಚೇಸ್ ಮಾಡಿದ ಭಾರತೀಯ ಬ್ಯಾಟ್ಸ್ಮನ್‌ಗಳು, ಕೇವಲ 3.1 ಓವರ್‌ಗಳಲ್ಲಿ 50 ರನ್ ಪೂರ

26 Jan 2026 7:56 am
ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರತಿ ಮತವೂ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುತ್ತದೆ. ಹೀಗಾಗಿ ಮತದಾರರು ತಮ್ಮ ಮತದಾನದ ಹಕ್ಕನ್ನು ಮುಕ್ತವಾಗಿ ಮತ್ತು ನ್ಯಾಯಯುತವಾಗಿ, ಯಾವುದೇ ಭಯ, ಒತ್ತಡ ಅಥವಾ ಪ್ರಚೋದನೆಯಿಲ್ಲದೆ ಚಲಾಯಿಸಬೇಕು ಎಂದು ರ

26 Jan 2026 12:36 am
2022ರ ಮೀಸಲಾತಿ ಕಾಯ್ದೆಯನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ ಮಾಡಿರುವ 2022ರ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸಿ ಎಂದು ‘ಕರ್ನಾಟಕ ರಾಜ್ಯ ವ

26 Jan 2026 12:27 am
ಗ್ರೀಕ್ ಬಳಿ ವಲಸಿಗರ ದೋಣಿ ಮುಳುಗಿ ಮಹಿಳೆ, ಬಾಲಕ ಮೃತ್ಯು

ಅಥೆನ್ಸ್, ಜ.25: ಸುಮಾರು 50 ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗ್ರೀಕ್ ಕರಾವಳಿಯ ಬಳಿ ಮುಳುಗಿ, ಓರ್ವ ಮಹಿಳೆ ಮತ್ತು ಬಾಲಕ ಸಾವನ್ನಪ್ಪಿದ್ದು, ದೋಣಿಯಲ್ಲಿದ್ದ ಇತರ ಮೂವರು ನಾಪತ್ತೆಯಾಗಿದ್ದಾರೆ ಎಂದು ಕರಾವಳಿ ಕಾವಲು

26 Jan 2026 12:24 am
ರಾಹುಲ್ ಗಾಂಧಿ ಎಲ್ಲಿಯೂ ದೇಶಕ್ಕೆ ನೋವು ಮಾಡಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತಕ್ಕೆ ನೋವು ಮಾಡುವುದಿಲ್ಲ. ಸುಳ್ಳು ಸುದ್ದಿಗಳನ್ನು ಪರಿಗಣಿಸಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದಾವೋಸ್ ವಿಶ್ವ ಆ

26 Jan 2026 12:14 am
ಪಮೇಲಾ ಕೊಂಟಿ U17 ಮಹಿಳಾ ಫುಟ್ಬಾಲ್ ತಂಡದ ಪ್ರಧಾನ ಕೋಚ್

ಹೊಸದಿಲ್ಲಿ, ಜ. 25: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಭಾರತೀಯ ಅಂಡರ್–17 ಮಹಿಳಾ ರಾಷ್ಟ್ರೀಯ ತಂಡದ ಪ್ರಧಾನ ಕೋಚ್ ಆಗಿ ಇಟಲಿಯ ಪಮೇಲಾ ಕೊಂಟಿ ಅವರನ್ನು ನೇಮಿಸಿದೆ. 43 ವರ್ಷದ ಪಮೇಲಾ ಆಂಧ್ರಪ್ರದೇಶದ ಅನಂತಪುರದಲ್ಲಿರುವ ಮ

26 Jan 2026 12:07 am
ಕುಕನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಡಯಾಲಿಸಿಸ್ ಘಟಕ ಉದ್ಘಾಟನೆ

ಕುಕನೂರು, ಜ.25: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಅಳವಡಿಸಲಾದ ಉಚಿತ ಡಯಾಲಿಸಿಸ್ ಕೇಂದ್ರವನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ಭಾ

26 Jan 2026 12:02 am
Venezuela | ಮಡುರೊ ಪದಚ್ಯುತಿಗೆ ಮುನ್ನ ಅಮೆರಿಕದೊಂದಿಗೆ ಡೆಲ್ಸಿ ರೊಡ್ರಿಗಸ್ ರಹಸ್ಯ ಮಾತುಕತೆ: ವರದಿ

ಕ್ಯಾರಕಾಸ್, ಜ.25: ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಪದಚ್ಯುತಗೊಳಿಸುವ ಮೊದಲು, ದೇಶದ ಮಧ್ಯಂತರ ನಾಯಕತ್ವ ಮತ್ತು ಅಮೆರಿಕದ ಅಧಿಕಾರಿಗಳ ನಡುವೆ ಉನ್ನತ ಮಟ್ಟದ ರಹಸ್ಯ ಮಾತುಕತೆಗಳು ನಡೆದಿದ್ದವು ಎಂದು ಬ್ರಿಟನ್‌

26 Jan 2026 12:01 am
ಹುಣಸಗಿ | ಅಕ್ರಮ ಚಟುವಟಿಕೆ ತಡೆಗೆ ಗ್ರಾಮೀಣ ಪ್ರದೇಶಗಳಲ್ಲಿ ಡ್ರೋಣ್ ಕಣ್ಗಾವಲು ಆರಂಭ

ಹುಣಸಗಿ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ಪತ್ತೆಹಚ್ಚುವ ಹಾಗೂ ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ಡ್ರೋಣ್ ಕ್ಯಾಮೆರಾ ಮೂಲಕ ಕಣ್ಗಾವಲು ಆರಂಭಿಸಿದೆ. ಹುಣಸಗಿ ಠಾಣೆಯ ಸಿಪಿಐ ರವಿಕುಮಾರ್

25 Jan 2026 11:51 pm
Davanagere | ಹಿಮೋಫಿಲಿಯಾ ರೋಗಿಗಳ ಆಶಾಕಿರಣ ​ಡಾ. ಸುರೇಶ್ ಹನಗವಾಡಿ ಅವರಿಗೆ ಪದ್ಮಶ್ರೀ ಪ್ರಶಸ್ತಿ

​ದಾವಣಗೆರೆ/ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿನ ಅಪಾರ ಸೇವೆಗಾಗಿ ಜಿಲ್ಲೆಯ ಖ್ಯಾತ ವೈದ್ಯ ಡಾ. ಸುರೇಶ್ ಹನಗವಾಡಿ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ​ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ಸಂಸ್ಥಾಪಕರಾದ ಡ

25 Jan 2026 11:49 pm
ವಿಜಯನಗರ | ಸದೃಢ ದೇಶ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದು : ಡಿ.ಪಿ.ಕುಮಾರಸ್ವಾಮಿ

ವಿಜಯನಗರ (ಹೊಸಪೇಟೆ): ಭಾರತವು ಸಂವಿಧಾನಬದ್ಧ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿದ್ದು, ಮತದಾನದ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಪರ ಜ

25 Jan 2026 11:46 pm
ಪ್ರಬುದ್ದ ಸಮಾಜ ನಿರ್ಮಾಣಕ್ಕಾಗಿ ಆರೆಸ್ಸೆಸ್‌ನಿಂದ ದೂರವಿರಿ : ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಕಲಬುರಗಿ: ಪ್ರಬುದ್ಧ ಸಮಾಜ ನಿರ್ಮಾಣವಾಗಬೇಕಾದರೆ ಸಂವಿಧಾನಕ್ಕೆ ಗೌರವ ನೀಡದ ಆರೆಸ್ಸೆಸ್‌ ಹಾಗೂ ಮನುವಾದಿ ಸಿದ್ಧಾಂತಗಳಿಂದ ಯುವಕರು ದೂರವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉ

25 Jan 2026 11:41 pm
ಬಿಜೆಪಿ ಮುಖಂಡನಿಗೆ ದ್ವೇಷ ಭಾಷಣ ಮಸೂದೆಯಡಿ ಪೊಲೀಸರು ನೋಟಿಸ್ ನೀಡಿದ್ದು ತಪ್ಪು: ಡಾ.ಜಿ. ಪರಮೇಶ್ವರ್

ಬೆಂಗಳೂರು: ಜಾರಿಯ ಹಂತದಲ್ಲಿರುವಾಗಲೇ ದ್ವೇಷ ಭಾಷಣ ಮಸೂದೆಯ ಅಡಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರುಗೆ ಪೊಲೀಸರು ನೋಟಿಸ್ ನೀಡಿದ್ದು ತಪ್ಪು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊ

25 Jan 2026 11:39 pm
ಕರ್ನಾಟಕಕ್ಕೆ 217 ರನ್ ಸೋಲುಣಿಸಿದ ಮಧ್ಯಪ್ರದೇಶ

ರಣಜಿ ಎಲಿಟ್ ‘ಬಿ’ ಗುಂಪಿನ ಪಂದ್ಯ

25 Jan 2026 11:39 pm
Australian Open | ಸಬಲೆಂಕ, ಜೊವಿಚ್, ಅಲ್ಕರಾಝ್ ಕ್ವಾರ್ಟರ್‌ ಫೈನಲ್‌ ಗೆ

ಮೆಲ್ಬರ್ನ್, ಜ. 25: ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ರವಿವಾರ ಮಹಿಳಾ ಸಿಂಗಲ್ಸ್‌ನಲ್ಲಿ ಬೆಲಾರಸ್‌ನ ಅರೈನಾ ಸಬಲೆಂಕ ಕೆನಡಾದ ವಿಕ್ಟೋರಿಯಾ ಎಂಬೊಕೊರನ್ನು ಸೋಲಿಸಿ ಸತತ ನಾಲ್ಕನೇ ಬಾರಿ ಕ್ವಾರ್ಟರ್‌ಫೈನಲ್ ತಲುಪಿ

25 Jan 2026 11:33 pm
ಕಲಬುರಗಿಯಲ್ಲಿ ಫೆ.21ರಿಂದ 28ರವರೆಗೆ ರಾಷ್ಟ್ರೀಯ ನಾಟಕೋತ್ಸವ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ,ಜ.25: ಕಲಬುರಗಿಯನ್ನು ರಾಜ್ಯದ ಸೃಜನಶೀಲ ನಗರವನ್ನಾಗಿ ರೂಪಿಸುವ ಗುರಿಯೊಂದಿಗೆ ಕಲಬುರಗಿಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ಬೆಂಗಳೂರಿನ ರಂಗಶಂಕರ ಸಹಯೋಗದಲ್ಲಿ ಫೆಬ್ರವರಿ 21ರಿಂದ 28ರವರೆಗೆ ರಾಷ್ಟ್ರೀಯ ನಾಟಕೋತ

25 Jan 2026 11:25 pm
ರಾಮನಗರ ಜಿಲ್ಲಾಧಿಕಾರಿ ನನ್ನ ಫೋನ್ ಕರೆ ಸ್ವೀಕರಿಸಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ನನ್ನ ಮೊಬೈಲ್ ಕರೆಯನ್ನೇ ಸ್ವೀಕರಿಸಿಲ್ಲ. ನನ್ನ ಮೊಬೈಲ್ ಸಂಖ್ಯೆ ನೋಡಿದ ಕೂಡಲೇ ತೆಗೆಯುವುದೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ರವಿವಾರ ಇಲ್ಲಿನ

25 Jan 2026 11:22 pm
ಅಮೆರಿಕದ ಹೊಸ ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರದಲ್ಲಿ ಇಂಡೊ–ಪೆಸಿಫಿಕ್‌ ಗೆ ಆದ್ಯತೆ

ವಾಷಿಂಗ್ಟನ್, ಜ.25: ಟ್ರಂಪ್ ಆಡಳಿತವು ಶನಿವಾರ ಬಿಡುಗಡೆಗೊಳಿಸಿರುವ ಹೊಸ ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರ (ಎನ್‌ಡಿಎಸ್)ದಲ್ಲಿ ಇಂಡೊ–ಪೆಸಿಫಿಕ್ ಮತ್ತು ಅಮೆರಿಕಾದ ತಾಯ್ನಾಡು ರಕ್ಷಣೆಗೆ ಯುರೋಪ್ ಮತ್ತು ಮಧ್ಯಪ್ರಾಚ್ಯಕ್ಕಿಂತ

25 Jan 2026 11:16 pm
ಫೆ. 1ರಂದು ಮಾತುಕತೆ ಮುಂದುವರಿಸಲು ಉಕ್ರೇನ್, ರಶ್ಯ, ಅಮೆರಿಕ ಒಪ್ಪಿಗೆ

ಅಬುಧಾಬಿ, ಜ.25: ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆಯುವ ನೇರ ಮಾತುಕತೆಯ ಎರಡನೇ ಸುತ್ತನ್ನು ಫೆಬ್ರವರಿ 1ರಂದು ಮುಂದುವರಿಸಲು ಉಕ್ರೇನ್ ಮತ್ತು ರಶ್ಯ ಒಪ್ಪಿಕೊಂಡಿವೆ. ‘ಯುಎಇಯಲ್ಲಿ ತ್ರಿಪಕ್ಷೀಯ ಮಾತುಕತೆ ಫೆಬ್ರವರಿ 1ರಂದು ಮುಂದುವರ

25 Jan 2026 11:12 pm
ʼಬಸ್ ಕಂಡಕ್ಟರ್ TO ಪದ್ಮಶ್ರೀʼ: ಪುಸ್ತಕ ಪ್ರೀತಿಯ ಅಂಕೆ ಗೌಡರಿಗೆ ಪದ್ಮಶ್ರೀ ಗೌರವ

ಬೆಂಗಳೂರು: ಬಸ್ ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿ, ತಮ್ಮ ಸಂಬಳದ ಬಹುಪಾಲನ್ನು ಪುಸ್ತಕಗಳ ಖರೀದಿಗೆ ಮೀಸಲಿಟ್ಟು, ನಂತರ ಪಾಂಡವಪುರದ ಸಕ್ಕರೆ ಕಾರ್ಖಾನೆಯಲ್ಲಿ ಸಮಯಪಾಲಕರಾಗಿ ಸೇವೆ ಸಲ್ಲಿಸಿದ ಹರಳಹಳ್ಳಿ ಗ್ರಾಮದ ಅವರಿಗೆ 202

25 Jan 2026 11:09 pm
ರಫಾ ಗಡಿದಾಟು ತೆರೆಯಲು ಇಸ್ರೇಲ್‌ ಗೆ ಅಮೆರಿಕ ಆಗ್ರಹ

ಕದನ ವಿರಾಮದ ಮುಂದಿನ ಹಂತಕ್ಕೆ ಪ್ರವೇಶಿಸಲು ಆಗ್ರಹ

25 Jan 2026 11:05 pm
ವಿವಾದಿತ ಗಡಿಯಲ್ಲಿ ಬುದ್ಧನ ಪ್ರತಿಮೆ ಸ್ಥಾಪಿಸಿದ ಥೈಲ್ಯಾಂಡ್: ಕಂಬೋಡಿಯಾ ಆಕ್ಷೇಪ

ಬ್ಯಾಂಕಾಕ್, ಜ.25: ಕಂಬೋಡಿಯಾದೊಂದಿಗಿನ ವಿವಾದಿತ ಗಡಿ ಪ್ರದೇಶದಲ್ಲಿ ಥೈಲ್ಯಾಂಡ್ ಬುದ್ಧನ ಪ್ರತಿಮೆಯನ್ನು ಸ್ಥಾಪಿಸಿದ್ದು, ಇದಕ್ಕೆ ಕಂಬೋಡಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸ್ಥಳೀಯರಲ್ಲಿ ಧಾರ್ಮಿಕ ಭಾವನೆ ಮತ್ತು ನೈತಿಕತ

25 Jan 2026 10:55 pm
ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್

ಮಂಗಳೂರು: ಎನ್‌ಸಿಸಿ ಕೆಡೆಟ್ ಮಂಗಳೂರಿನ ಲಿಶಾ ಡಿ.ಸುವರ್ಣರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನೀಡುವ ಅತ್ಯುನ್ನತ ಪ್ರಶಂಸಾ ಗೌರವ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಲಭಿಸಿದೆ. ಜ.24ರಂದು ಹೊಸದಿಲ್ಲಿಯ ಆರ್‌ಡಿಸಿ 2026 ಕ್ಯಾಂ

25 Jan 2026 10:53 pm
ಔರಾದ್ | ಶಿವಕುಮಾರ್ ಬಂಬುಳಗೆ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ

ಔರಾದ್ : ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಶಿಕ್ಷಕ ಶಿವಕುಮಾರ್ ಬಂಬುಳಗೆ ಅವರಿಗೆ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಮತಗಟ್ಟೆ ಅಧಿಕಾರಿ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಪುಟ್ಟಣ್ಣ ಚಟ್ಟಿ ಟೌನ್ ಹಾಲ್ ನಲ್ಲಿ ರವಿವಾರ ನಡ

25 Jan 2026 10:52 pm
Chhattisgarh: ಮತಾಂತರ; ಎರಡು ಕುಟುಂಬಗಳ ಸದಸ್ಯರಿಗೆ ಥಳಿತ

ರಾಯಪುರ, ಜ. 25: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಎರಡು ಕುಟುಂಬಗಳಿಗೆ ಥಳಿಸಿ, ಹಳ್ಳಿ ತೊರೆಯುವಂತೆ ಸೂಚಿಸಿದ ಘಟನೆ ಛತ್ತೀಸ್ಗಢದ ದಕ್ಷಿಣ ಬಸ್ತಾರ್‌ ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ. ನಾರಾಯಣಪುರ ಜಿಲ್ಲಾ ಕೇಂದ್ರದಿಂದ ಸ

25 Jan 2026 10:50 pm
ವಿಜಯನಗರ | ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪರಿಗೆ ರಾಜ್ಯಮಟ್ಟದ ಅತ್ಯುತ್ತಮ ಚುನಾವಣಾ ಜಾಗೃತಿ ಅಭ್ಯಾಸ ಪ್ರಶಸ್ತಿ

ವಿಜಯನಗರ : ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪರವರಿಗೆ ಅತ್ಯುತ್ತಮ ಚುನಾವಣಾ ಜಾಗೃತಿ ಅಭ್ಯಾಸ ಪ್ರಶಸ್ತಿ ನೀಡಲಾಯಿತು. ಬೆಂಗಳೂರಿನ ಪುಟ್ಟಣ್ಣ ಚಟ್

25 Jan 2026 10:49 pm