ಬೆಂಗಳೂರು : ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಶಿಕ್ಷಣ ಮತ್ತು ಘನತೆಯ ಹಕ್ಕು ರಕ್ಷಣೆಗಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಕರ್ನಾಟಕ ರೋಹಿತ್ ವೇಮುಲಾ (ಬಹಿ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸುಮಾರು 13,262 ಕೋಟಿ ರೂಪಾಯಿ ವೆಚ್ಚದ ಬೃಹತ್ 'ಎಲಿವೇಟೆಡ್ ಕಾರಿಡಾರ್' ಯೋಜನೆ ಒಪ್ಪಿಗೆ ನೀಡಿ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಗುರುವಾರ ವಿಧಾನಸೌಧ
ಬೆಂಗಳೂರು : ನಾಗರಿಕರಿಗೆ ಹೆಚ್ಚಿನ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ನಾಗರಿಕರೇ ಆನ್ಲೈನ್ ಖಾತಾ ತಿದ್ದುಪಡಿ ಮಾಡುವ ಸೌಲಭ್ಯವನ್ನು ಶೀಘ್ರದಲ್ಲಿ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿ
ಬೆಂಗಳೂರು : ಮನೆಯೊಳಗೆ ನುಗ್ಗಿ ಹಣ, ಆಭರಣ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಇಲ್ಲಿನ ತಿಲಕನಗರ ಠಾಣೆ ಪೊಲೀಸರು ಬಂಧಿಸಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಯನ
ಬೆಂಗಳೂರು : ಪಾಶ್ರ್ವವಾಯುವಿನಿಂದ(ಸ್ಟ್ರೋಕ್)ಬಳಲುತ್ತಿದ್ದ ಹೆತ್ತ ತಾಯಿಯನ್ನು ಮನೆಯ 4ನೇ ಮಹಡಿಯಿಂದ ತಳ್ಳಿ ಹತ್ಯೆಗೈದ ಮಗನೊಬ್ಬನನ್ನು ಇಲ್ಲಿನ ಆರ್.ಆರ್.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಬಂಧಿತ ಮಗ ಎಂದು ಗುರ
ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್
ಸೋಮವಾರ ನೋಯ್ಡಾದಲ್ಲಿ ಸಾವಿರಾರು ಕಾರ್ಖಾನೆ ಕಾರ್ಮಿಕರು ನಡೆಸಿದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು. ಕನಿಷ್ಠ ವೇತನ ಹೆಚ್ಚಳ, ಉತ್ತಮ ಕೆಲಸದ ಪರಿಸ್ಥಿತಿಗಳು ಮತ್ತು ಹೆಚ್ಚುವರಿ ಕೆಲಸದ ಪಾವತಿಗಳನ್ನು ಕೋರಿ ಅವರ ಪ್ರ
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಭಟ್ಕಳ: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಭಟ್ಕಳದ ಆಮಿನಾ ಪ್ಯಾಲೇಸ್ ನಲ್ಲಿ ಗುರುವಾರ ರಾತ್ರಿ ಈದ್ ಮಿಲನ್ ಹಾಗೂ ರಾಷ್ಟ್ರೀಯ ಏಕತಾ ಮುಶಾಯಿರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಹ್ವಾನಿತ ಕವಿಗಳು ಹಾಗೂ ಸ್ಥಳೀಯ ಕವಿಗಳು ತಮ್
ಅಫಜಲಪುರ: ದಿವಂಗತ ವಿಠ್ಠಲ್ ಹೇರೂರ ಅವರ ಹೆಸರನ್ನು ಬಳಸಿ ರಾಜಕಾರಣ ಮಾಡುತ್ತಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ ತಮ್ಮ ಹಿಂದಿನ ಇತಿಹಾಸವನ್ನು ಮರೆತಿದ್ದಾರೆ ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ರಾಮಣ್
ಪ್ಯಾರಿಸ್, ಎ.16: ಈ ವರ್ಷದ ಫ್ರೆಂಚ್ ಓಪನ್ ನಲ್ಲಿ ಬಹುಮಾನದ ಮೊತ್ತವು ಶೇ.9.5ರಷ್ಟು ಏರಿಕೆಯಾಗಲಿದ್ದು, ಒಟ್ಟು ಮೊತ್ತವು 61.7 ಮಿಲಿಯನ್ ಯುರೋಗಳಿಗೆ (72.69 ಮಿಲಿಯನ್ ಡಾಲರ್) ತಲುಪಿದೆ ಎಂದು ಪಂದ್ಯಾವಳಿಯ ಸಂಘಟಕರು ಗುರುವಾರ ತಿಳಿಸಿದ್ದ
ಹೊಸದಿಲ್ಲಿ, ಎ.16: ಪಂಜಾಬ್ ಕಿಂಗ್ಸ್ ತಂಡದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರು ಗುರುವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಗಳನ್ನು ಪಡೆದರು. ಈ ಮೂಲಕ ಐಪಿಎಲ್ನಲ್ಲಿ 100
ಮುಂಬೈ, ಎ.16: ಉದ್ಯಮಿ ಅನಿಲ್ ಅಂಬಾನಿಯವರ ಹಣಕಾಸು ವಹಿವಾಟುಗಳು ಮತ್ತು ಅವರ ವಿರುದ್ಧ ನಡೆಯುತ್ತಿರುವ ತನಿಖೆಗಳ ಕುರಿತು ವರದಿ ಮಾಡುವಾಗ ಯಾವುದೇ ಅನಗತ್ಯ ವಿವರಗಳನ್ನು ಸೇರಿಸಬಾರದು ಎಂದು ಬಾಂಬೆ ಉಚ್ಚ ನ್ಯಾಯಾಲಯವು ಗುರುವಾರ ರಿ
ಹೊಸದಿಲ್ಲಿ, ಎ.16: ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು ವಿವಿಧ ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತುಗಳಿಗಾಗಿ 76,13,129 ಲಕ್ಷ ರೂ. ವೆಚ್ಚ ಮಾಡಿದೆ. RTI ಕಾರ್ಯಕರ್ತ ಅಜಯ ಬಸುದೇವ ಬೋಸ್ ಅವರು ಆರೆಸ್ಸೆಸ್
ಭೋಪಾಲ, ಎ. 16: ವಿವಾಹವಾಗುವ ಭರವಸೆ ನೀಡಿ 27 ವರ್ಷದ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಮಧ್ಯಪ್ರದೇಶದ ಸಾತ್ನಾದ ಬಿಜೆಪಿ ಕೌನ್ಸಿಲರ್ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ
ಹೈದರಾಬಾದ್: 2024ರ ತೆಲಂಗಾಣ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಹಾಗೂ ಜಾತಿ ಸಮೀಕ್ಷೆ (SEEEPC)ಯಲ್ಲಿ ಅನಿರೀಕ್ಷಿತ ಅಂಶಗಳು ಪತ್ತೆಯಾಗಿದ್ದು, ಗಮನಾರ್ಹ ಪ್ರಮಾಣದ ಹಾಗೂ ವೈವಿಧ್ಯಮಯ ಗುಂಪಿನ ನಾಗರಿಕರು ತಮ್ಮನ್ನು ತಾವು ಯ
ಹೊಸದಿಲ್ಲಿ, ಎ. 16: ದೇಶವೊಂದರ ಇತಿಹಾಸದಲ್ಲಿ ಕೆಲವು ‘‘ಮಹತ್ವದ ಕ್ಷಣಗಳು’’ ಇರುತ್ತವೆ ಹಾಗೂ ಮಹಿಳಾ ಮೀಸಲಾತಿ ಮಸೂದೆಯು ಅಂತಹ ಕ್ಷಣಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ‘‘ಮಹಿಳಾ
ಕ್ಯಾಮರೂನ್, ಎ.16: ಜಾಗತಿಕ ರಾಜಕೀಯ ಮತ್ತು ಯುದ್ಧ ಪರಿಸ್ಥಿತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪೋಪ್ ಲಿಯೋ, “ಕ್ರೂರ ಮನೋಭಾವದ ನಾಯಕರು ಜಗತ್ತನ್ನು ಆಳುತ್ತಿದ್ದಾರೆ” ಎಂದು ಹೇಳಿದ್ದಾರೆ. ಕ್ಯಾಮರೂನ್ ಗೆ ಭೇಟಿ ನೀ
ಕಾಳಗಿ: ದಕ್ಷಿಣಕಾಶಿ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೀಲಕಂಠ ಕಾಳೇಶ್ವರ ಅಲಂಕೃತ ಬೆಳ್ಳಿ ಮೂರ್ತಿ ಪಲ್ಲಕ್ಕಿ ಉತ್ಸವವು ಜರುಗುವುದರೊಂದಿಗೆ ಜಾತ್ರೆ ತೆರೆ ಕಂಡಿತ
ಸುರಪುರ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ಅಪರೂಪದ ಐತಿಹಾಸಿಕ ಘಟನೆಗಳನ್ನು ಒಳಗೊಂಡ ಅಪ್ಪಾರಾವ್ ವಕೀಲರ ಆತ್ಮಚರಿತ್ರೆ ಆಟೋ ಬಯೋಗ್ರಾಫಿ ಆಫ್ ಆನ್ ಅನಾನಿಮಸ್ ಫ್ರೀಡಮ್ ಫೈಟರ್ ಗ್ರಂಥವನ್ನು ಹೈದರಾಬಾದ್ನ ಬಂಜಾರ ಹಿಲ್ಸ
ಸುರಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಯುವ ರಾಜಕಾರಣಿಗಳಾದ ನರಸಿಂಹ ನಾಯಕ ರಾಜುಗೌಡ ಹಾಗೂ ಶರಣಗೌಡ ಕಂದಕೂರು ಅವರು ಮುಂದಿನ ದಿನಗಳಲ್ಲಿ ಸಚಿವರಾಗಲಿದ್ದಾರೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ಪ್ರಸನ್
ಉಡುಪಿ: ಎ.30ರಿಂದ ಪ್ರಾರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕಾಗಿ ಆನ್ಲೈನ್ ಮೂಲಕ ನೋಂದಾಯಿ ಸಲು ಎ.17 ಶುಕ್ರವಾರ ಕೊನೆಯ ದಿನವಾಗಿದೆ. ಆದರೆ ಕಳೆದ ಎಂಟು ದಿನಗಳಿಂದ ತಾಂತ್ರಿಕ ತೊಂದರೆಯಿಂದಾಗಿ ವೆಬ್ಸೈಟ್ಗೆ ಲಾಗಿನ್ ಆಗ
ಲಕ್ನೋ, ಎ. 15: ಉತ್ತರಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ನಾಲ್ಕು ಬುಲ್ಡೋಝರ್ಗಳನ್ನು ಬಳಸಿ ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಈದ್ಗಾ ಹಾಗೂ ಇಮಾಮ್ಬಾರಾವನ್ನು ನೆ
ಮಂಗಳೂರು, ಎ.16: ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಎ.4ರಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಎಲ್ಲಾ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಜಿಲ್
ಯಾದಗಿರಿ: ಜಿಲ್ಲೆಯಲ್ಲಿ ಏಪ್ರಿಲ್ 15ರಿಂದ 19ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ‘ಹೀಟ್ ವೇವ್ ಯಲ್ಲೋ ಅಲರ್ಟ್’ ನೀಡಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದ
ಮೂಳೂರು : ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್(ರಿ) ಇದರ ನೂತನ ಉಡುಪಿ ಜಿಲ್ಲಾ ಸಮಿತಿ ರಚಿಸುವ ಸಲುವಾಗಿ ಮರ್ಕಝ್ ತಅಲೀಮಿಲ್ ಇಹ್ಸಾನ್ ಮೂಳೂರು ಸಭಾಂಗಣದಲ್ಲಿ ದ.ಕ ಜಿಲ್ಲಾ ಸಮಿತಿಯ ಅಧ್ಯಕ್ಷ ಅಸ್ಸಯ್ಯಿದ್ ಅಹ್ಮದ್ ಮುಕ್ತಾರ್ ತ
ಬೀದರ್: ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆಯ ಸುಧಾರಿತ ಆವೃತ್ತಿಯಾದ ಕೆ-ಜಿಐಎಸ್ 2.0 ಅನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಾಗಾರದಲ್ಲಿ ಎಲ್ಲಾ ಇಲಾಖೆಗಳು ಇದರ ಪ್ರಯೋಜ
ಬೀದರ್: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ವತಿಯಿಂದ ಬ್ರೀಮ್ಸ್ ಸಂಸ್ಥೆಯಲ್ಲಿ ಕಾನೂನುಬಾಹಿರವಾಗಿ ನೇಮಕಗೊಂಡಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸ
ಚಂಡಿಗಢ, ಎ.15: ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸತೀಶ್ ನಂದಲ್ ಪರವಾಗಿ ಅಡ್ಡ ಮತದಾನ ಮಾಡಿರುವುದಕ್ಕಾಗಿ ಕಾಂಗ್ರೆಸ್ ಹರ್ಯಾಣದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯ
ನ್ಯೂಯಾರ್ಕ್, ಎ.16: ಇರಾನ್ 2024ರ ಅಂತ್ಯದಲ್ಲಿ ರಹಸ್ಯವಾಗಿ ಚೀನಾದ ಬೇಹುಗಾರಿಕಾ ಉಪಗ್ರಹವನ್ನು ಪಡೆದಿದ್ದು, ಇದು ಪ್ರಸ್ತುತ ಯುದ್ಧದ ಸಂದರ್ಭದಲ್ಲಿ ಮಧ್ಯಪ್ರಾಚ್ಯದಾದ್ಯಂತ ಅಮೆರಿಕ ಮಿಲಿಟಿರಿ ನೆಲೆಗಳನ್ನು ಗುರಿಯಾಗಿಸಲು ನೆರವಾ
ಬೈರೂತ್, ಎ.16: ಯೋಜಿತ ಸಭೆಗೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಲು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ನಿರಾಕರಿಸಿದ್ದಾರೆ ಎಂದು ಸರಕಾರಿ ಮೂಲಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ಗುರ
ಹುಮನಾಬಾದ್: ಚಿಟಗುಪ್ಪಾ, ಬಸವಕಲ್ಯಾಣ, ಮುಡಬಿ, ಮಂಠಾಳ್ ಹಾಗೂ ಹುಮನಾಬಾದ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ವಿವಿಧ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿ, ಒಟ್ಟು 34 ಲಕ್ಷ 55 ಸಾವಿರ ರೂ. ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಜ
ಉಡುಪಿ, ಎ.16: ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಉಡುಪಿ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ವಿಭಾಗದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಉಡುಪಿ ದೊಡ್ಡಣಗುಡ್ಡೆಯಲ್
ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ಅವರ ಸೇವಾ ಅವಧಿಯನ್ನು ವಿಸ್ತರಿಸಿ ರಾಜ್ಯ ಸರಕಾರ ಗುರುವಾರ ಅಧಿಸೂಚನೆ ಹೊರಡಿಸಿದ್ದು, 2027ರ ಆಗಸ್ಟ್ 29ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸ
ರಾಯಚೂರು: ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ ಸಂಸ್ಥೆಗಳಿಂದ ನಿವೃತ್ತರಾದ ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ನೀಡುವಲ್ಲಿ ವಿಳಂಬವಾಗಿರುವುದನ್ನು ಖಂಡಿಸಿ ಅಖಿಲ ಭಾರತ ಬಿಎಸ್ಎನ್ಎಲ್ ಪಿಂಚಣಿದಾರರ ಕ್ಷೇಮಾಭಿವ
ಕುಂದಾಪುರ, ಎ.16: ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮೂರು ತಿಂಗಳ ಹಿಂದೆ ನಡೆದ ಸಭೆಯಲ್ಲಿ ಪ್ರಸ್ತಾಪಗೊಂಡ ಸಮಸ್ಯೆಗಳಿಗೆ ಇವತ್ತಿಗೂ ಪರಿಹಾರ ಸಿಕ್ಕಿಲ್ಲ. ಕಳೆದ ಸಭೆಗೂ ಇಂದಿನ ಸಭೆಗೂ ನಡುವೆ ಕೇವಲ ಪತ್ರ ವ್ಯವಹಾರ ನಡೆದಿದ್ದು ಬ
ವಾಷಿಂಗ್ಟನ್, ಎ.16: ಲೆಬನಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಗೆ ತಾತ್ಕಾಲಿಕ ಶಮನವಾಗಿ 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ಟ್ರೂತ್
ರಾಯಚೂರು: ಮಹಾನಗರ ಪಾಲಿಕೆಯ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ನಡೆಯುತ್ತಿರುವ ಅವ್ಯವಸ್ಥೆ, ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಅಧಿಕ ಶುಲ್ಕ ವಸೂಲಿ ಆರೋಪಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾ
ಹೊಸದಿಲ್ಲಿ, ಎ. 16: ದೋಷಪೂರಿತ ಕ್ಷೇತ್ರ ಮರುವಿಂಗಡಣೆ ಮಸೂದೆ ಮೂಲಕ ಬಿಜೆಪಿಯು ಮುಂದಿನ ಚುನಾವಣೆಯಲ್ಲಿ ತಾನು ಗೆಲ್ಲುವ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ
ರುಬೆಲ್ ಹುಸೇನ್ |Photo Credit : PTI ಢಾಕಾ, ಎ.16: ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹುಸೇನ್ ಗುರುವಾರ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ತನ್ನ ನಿವೃತ್ತಿ ಪ್ರಕಟಿಸಿದರು. 36ರ ವಯಸ್ಸಿನ ಬಲಗೈ ವೇಗದ ಬೌಲರ್ ಹುಸೇನ್ ತಮ್ಮ 12ಕ್ಕೂ ಅಧಿ
ವಿರಾಟ್ ಕೊಹ್ಲಿ | Photo Credit : PTI ಬೆಂಗಳೂರು, ಎ.16: ಲಕ್ನೊ ಸೂಪರ್ ಜಯಂಟ್ಸ್ ವಿರುದ್ಧ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿಯ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅವರು ಸಿಕ್ಸರ್ ಬಾರಿಸು
ಡೇವಿಡ್ ಪೇನ್ | Photo Credit : ANI ಹೊಸದಿಲ್ಲಿ, ಎ.16: ಇಂಗ್ಲೆಂಡ್ನ ವೇಗದ ಬೌಲರ್ ಡೇವಿಡ್ ಪೇನ್ ಪಾದದ ಗಾಯದಿಂದಾಗಿ 2026ರ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂದು ಸನ್ರೈಸರ್ಸ್ ಹೈದರಾಬಾದ್ ಗುರುವಾರ ಪ್ರಕಟಿಸಿದ
ಗುರುಗ್ರಾಮ,ಎ.16: ಸಿಬಿಎಸ್ಇ 10ನೇ ತರಗತಿಯ ಫಲಿತಾಂಶಗಳು ಬುಧವಾರ ಪ್ರಕಟಗೊಂಡ ಬೆನ್ನಲ್ಲೆ ಇಲ್ಲಿಯ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು. ಕುನಾಲ್ (16) ಮೃತ
ಮಂಗಳೂರು: ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಎ. 18 ರಿಂದ 24 ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತ
ರಾಯಚೂರು: ನಗರದ ವಿವಿಧ ವೃತ್ತಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಉರಿ ಬಿಸಿಲಿನಿಂದ ಜನರನ್ನು ರಕ್ಷಿಸಲು ನೆರಳಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಪದಾಧಿ
ಹೊಸದಿಲ್ಲಿ, ಎ. 16: ಸರಕಾರ ಮಂಡಿಸಿರುವ ಮೂರು ಮಸೂದೆಗಳು ‘‘ಮಹಿಳಾ ವಿರೋಧಿ, ಜಾತಿ ಗಣತಿ ವಿರೋಧಿ, ಸಂವಿಧಾನ ವಿರೋಧಿ ಮತ್ತು ದೇಶದ ಒಕ್ಕೂಟ ವ್ಯವಸ್ಥೆ ವಿರೋಧಿಯಾಗಿದೆ ಎಂಬುದಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೋಯಿ ಗುರುವಾರ ಲೋಕಸಭೆ
ಮಂಗಳೂರು, ಎ.16: ನಗರದ ಬಂದರ್ ದಕ್ಕೆ ಪರಿಸರದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಹೊಯಿಗೆ ಬಜಾರ್ ನಿವಾಸಿ ಪ್ರಣಮ್ ಸಾಲಿಯಾನ್ (30)ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಠಾಣೆಯ ಸಿಬ್ಬಂದಿ ಸಾಗರ್ ದೆ
ಬೆಂಗಳೂರು : ರಾಜ್ಯದಲ್ಲಿನ 5 ರಿಂದ 17 ವರ್ಷದೊಳಗಿನವರಿಗೆ ಸೆಪ್ಟೆಂಬರ್ 30ರ ವರೆಗೆ ಆಧಾರ್ ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಮಾಡಿಸಲು ಕಾಲಾವಕಾಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಗುರುವಾರ ಈ ಸಂಬಂಧ
ಹೊಸದಿಲ್ಲಿ, ಎ.16: ಕ್ಷೇತ್ರ ಪುನರ್ವಿಂಗಡಣೆ ಹಾಗೂ ಸಂಬಂಧಿತ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕುಗ್ಗುತ್ತದೆ ಎಂಬ ಭೀತಿ ಆಧಾರರಹಿತವಾಗಿದ್ದು, ಗೊಂದಲವನ್ನು ಉದ್ದೇಶಪೂರ್ವಕವಾಗ
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಸಮೀಪದ ರಾಸಾಯನಿಕ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಏಕಾಏಕಿ ಸ್ಫೋಟಗೊಂಡು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ಸಂಭವಿಸಿದೆ. ಈ ಅಪಘಾತ ಸಂಭವಿಸಿದ ಬೆನ್ನಲ್ಲೇ ಟ್ಯಾಂಕರ್ ಚಾ
ಕಲಬುರಗಿ : ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1,25,000 ರೂ. ದಂಡ ವಿಧಿಸಿ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಮಲರಾಜ ಬಾ
ಕಲಬುರಗಿ : ಜಿಲ್ಲಾ ವೀರಶೈವ ಸಮಾಜ ಹಾಗೂ ಸಿದ್ದಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಡಾ.ಶಿವಕುಮಾರ ಮಹಾಶಿವಯೋಗಿಗಳವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಆಚರಿಸಲ
ಮಂಗಳೂರು, ಎ.16: ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್ವೊಂದರಲ್ಲಿ ಇರಿಸಿದ್ದ ಬ್ಯಾಗ್ನಿಂದ ಚಿನ್ನಾಭರಣ ಕಳವಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್ನಲ್ಲಿ ತಾನು ಪತ್ನಿ ಹಾಗೂ ಇಬ್ಬರು
ಬಳ್ಳಾರಿ / ಕಂಪ್ಲಿ: ಇಂದಿನ ಜೀವನದ ಒತ್ತಡದಲ್ಲಿ ಜನರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದು, ಇದರಿಂದ ವಿವಿಧ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಸದುಪಯೋಗ
ಬಳ್ಳಾರಿ/ಕಂಪ್ಲಿ: ಪಟ್ಟಣದ 5 ಮತ್ತು 12ನೇ ವಾರ್ಡುಗಳಲ್ಲಿ ಯುಜಿಡಿ (UGD) ಕಾಮಗಾರಿಗೆ ಮೊದಲ ಹಂತದಲ್ಲಿ ಸುಮಾರು 33 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಮುಂದಿನ ಹಂತಗಳಲ್ಲಿ ಇನ್ನಷ್ಟು ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲ
ಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಹೊಸದುರ್ಗದ ಎಸ್.ನಿಜಲಿಂಗಪ್ಪ ಪಿಯು ಕಾಲೇಜಿನ ವಿದ್ಯಾರ್ಥಿ ಕುಶಾಲ್ ಎಚ್.ಎಂ ವಾಣಿಜ್ಯ ವಿಭಾಗದಲ್ಲಿ 584 (ಶೇ.97.33) ಅಂಕಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರ
ಕೊಟ್ಟೂರು (ವಿಜಯನಗರ): ತಾಲೂಕಿನ ಹರಾಳು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಹಾಗೂ ಅಭಿವೃದ್ಧಿ ಹರಿಕಾರ ಜಗಜೀವನ ರಾಮ್ ಅವರ 119ನೇ ಜನ್ಮದಿನಾಚರಣೆಯನ್ನು ಮೆರವಣಿಗೆಯೊಂದಿಗೆ ಅದ್ದೂರಿಯಾಗಿ ಆಚರಿ
ವಿಜಯನಗರ: ಜಿಲ್ಲೆಯ ಕೊಟ್ಟೂರು ತಾಲೂಕಿನ ಪತ್ರಿಕಾ ವರದಿಗಾರರಾದ ದಾದಾಪೀರ್ ಅವರು ಸಮಾಜಸೇವಾ ಕ್ಷೇತ್ರದಲ್ಲಿ ನೀಡಿರುವ ಮಹತ್ವದ ಕೊಡುಗೆಗಳನ್ನು ಗುರುತಿಸಿ, ದಾವಣಗೇರಿಯ ಸರಸ್ವತಿ ದಾಸಪ್ಪ ಶಣೈ ಪ್ರತಿಷ್ಠಾನವು ಪ್ರತಿವರ್ಷ ನೀ
ಕಲಬುರಗಿ : ಜಿಲ್ಲೆಯ ಶಹಾಬಾದ್ ಪಟ್ಟಣದ ಹಳೇ ಶಹಾಬಾದ್ನಲ್ಲಿ 893ನೇ ಬಸವ ಜಯಂತಿ ಉತ್ಸವದ ನಿಮಿತ್ಯ ಬಸವಾದಿ ಶರಣರ ಒಕ್ಕೂಟ ಸಮಿತಿ, ಜಾಗತಿಕ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಶ್ರೀ ವೀರಭದ್ರೇಶ್ವರ ಚಾರಿಟೇಬಲ್ ಟ್ರಸ್ಟ್ ಹಳೇ
ಮೂಡುಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ನಡೆಸಿದ ಹತ್ತನೆ ತರಗತಿಯ ಫಲಿತಾಂಶ ದಲ್ಲಿ ಆಳ್ವಾಸ್ ಶಾಲೆಯು ಸತತ ಆರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ. ಈ ಬಾರಿ 46 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು
ಬೆಂಗಳೂರು : ಗಲಾಟೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಎಫ್ಐಆರ್ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ
ಕಲಬುರಗಿ: ಸೆಂಟ್ರಲ್ ರೈಲ್ವೆಯ ಛತ್ರಪತಿ ಶಿವಾಜಿ ಟರ್ಮಿನಸ್ ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಇಲಾಖೆಯ ಮಹಾ ವ್ಯವಸ್ಥಾಪಕ ರಾಜೀವ್ ಶ್ರೀವಾಸ್ತವ ಅವರು ಸೊಲಾಪುರ ವಿಭಾಗದ ಇಬ್ಬರು ಸಿಬ್ಬಂದಿಗೆ ‘ಸುರಕ್ಷತಾ ಪ್ರಶಸ್ತಿ’ ಪ್ರದ
ಉದ್ದೇಶಿತ ಯೋಜನೆ ಕುರಿತು ಸುದೀರ್ಘ ಚರ್ಚೆ
ಕಲಬುರಗಿ: ಬೇಸಿಗೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಆಧರಿಸಿ ಸೆಂಟ್ರಲ್ ರೈಲ್ವೆ ಸೋಲಾಪುರ ವಿಭಾಗದ ಮಾರ್ಗವಾಗಿ ಮುಂಬೈ ಮತ್ತು ಚೆನ್ನೈ ನಡುವೆ ಒಟ್ಟು 16 ಸಮರ್ ಸ್ಪೆಷಲ್ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರ
ಬೆಂಗಳೂರು : ಜೆಡಿಎಸ್ ಮುಖಂಡ ಹಾಗೂ ಉದ್ಯಮಿ ಬಿ.ಎಂ.ಫಾರೂಕ್ ಮಾಲಕತ್ವದ ಮೆ. ಫಿಜಾ ಗ್ಲೋಬಲ್ ಆಗೋವೆಂಚರ್ಸ್ ಸಂಸ್ಥೆಯ ಹಿಡಿತದಲ್ಲಿರುವ ಪೂಜೇನಹಳ್ಳಿ ಸಮಗ್ರ ಶೀತಲ ಸರಪಳಿ ಘಟಕವನ್ನು (ಕೋಲ್ಡ್ ಸ್ಟೋರೇಜ್) ಕೆಪೆಕ್ಗೆ ವಾಪಸ್ ಮಾಡಿ,
ಉಡುಪಿ, ಎ.16: ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ ಏರುತಿದ್ದು, ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ತಾಪಮಾನ 33ರಿಂದ 34 ಡಿಗ್ರಿ ತಲುಪುತ್ತಿದೆ. ಆದರೆ ಗಾಳಿಯಲ್ಲಿರುವ ಅಧಿಕ ತೇವಾಂಶದಿಂದಾಗಿ ಉ
ಇದೇ ಮೊದಲ ಬಾರಿಯಲ್ಲ ಎಂದ ಸರ್ವೋಚ್ಚ ನ್ಯಾಯಾಲಯ
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ.ಹೀಗಾಗಿ, ರಾಜ್ಯದ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ರಸಗೊಬ್ಬರ ತಪಾಸಣೆ ಕಡ್ಡಾಯಗೊಳಿಸಬೇಕು ಎಂದ
ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳವುದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತ
ಬೆಂಗಳೂರು : ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವ ಝಮೀರ್ ಅಹ್ಮದ್ ಖಾನ್ ಅಥವಾ ನಾನೇ ಆಗಿರಲಿ. ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕ್ರಮಗಳು ಅನಿವಾರ್ಯ ಎಂದು ಮಾಗಡಿ ಕ್ಷೇತ್ರದ ಶಾಸಕ ಎಚ
ಮಾಲ್ಡಾ,ಎ.16: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಾಬರಿ ಮಸೀದಿ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾಲ್ಡಾ ಜಿಲ್ಲೆಯ ಗಜೋಲ್ ನಲ್ಲಿ ನಡೆದ ರ್ಯಾಲಿಯಲ್ಲಿ ಮಾ
ರಾಯಚೂರು: ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಸದಸ್ಯ ಜಟೋತು ಹುಸೇನ್ ಅವರು ಗುರುವಾರ ರಾಯಚೂರು ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ನಗರದ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ
ಬೆಂಗಳೂರು : ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಸುಮಾರು 11.86 ಕೋಟಿ ರೂ.ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿ, ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳನ
ಮಂಗಳೂರು, ಎ.16: ಗಲ್ಫ್ ಬ್ರದರ್ಸ್ ಅಡ್ಯಾರ್ ಕಣ್ಣೂರು (ರಿ) ಇದರ ವತಿಯಿಂದ ಅಡ್ಯಾರ್ ಕಣ್ಣೂರು ಜಮಾತಿಗೊಳಪಟ್ಟ 13 ಕರಿಯದ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ (5, 7, 10, 12ನೇ ತರಗತಿ) ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿ
ರಾಯಚೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಈಗಾಗಲೇ ಇಲಾಖೆ ಒಪ
ಮಂಗಳೂರು, ಎ.16: ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಾಟ ಮಾಡಲಾಗುತ್ತಿದ್ದು, ಇದರ ವಿರುದ್ಧ ಸುಮಾರು 17 ಬಾರಿ ದೂರು ನೀಡಿದರೂ ಕ್ರಮವಾಗಿಲ್ಲ. ಮುಂದಿನ ಶೈಕ್ಷಣಿಕ ಆರಂಭವಾಗುವುದರೊಳಗೆ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾ
ಕಲಬುರಗಿ : ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1,25,000 ರೂ. ದಂಡ ವಿಧಿಸಿ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ
ಉಳ್ಳಾಲ: ಸಿಬಿಎಸ್ಇ ಫಲಿತಾಂಶ ಪ್ರಕಟಗೊಂಡಿದ್ದು, ಪೀಸ್ ಪಬ್ಲಿಕ್ ಸ್ಕೂಲ್ ಕಲ್ಲಾಪು ಸತತ 13 ನೇ ಬಾರಿಗೆ ಶೇ. 100 ಫಲಿತಾಂಶ ಸಾಧಿಸಿದೆ. ಪರೀಕ್ಷೆ ಬರೆದ ಒಟ್ಟು 76 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 25 ವಿ
Photo Credit : PTI ಬೆಂಗಳೂರು: ಎಪ್ರಿಲ್ 5ರಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿರುದ್ಧ ನಡೆದ ಪಂದ್ಯದ ವೇಳೆ ʼದುರ್ನಡತೆ ಪ್ರದರ್ಶಿಸಲಾಗಿದೆʼ ಆರೋಪಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಭಾರತೀಯ ಕ್ರಿಕೆಟ್ ನಿಯಂತ್
ಹತ್ತು ಹಂತಗಳ ಚರ್ಮದ ಆರೈಕೆ ಉತ್ತಮವಾದರೂ ಅದಕ್ಕೆ ಪರ್ಯಾಯವಾಗಿ 3 ಹಂತದ ಚರ್ಮದ ಆರೈಕೆಯೂ ಪರಿಣಾಮಕಾರಿಯಾಗಿರುತ್ತದೆ. ಎಲ್ಲರಿಗೂ ಸ್ಪಷ್ಟವಾದ ಮತ್ತು ಕಲೆರಹಿತ ಚರ್ಮದ ಕನಸು ಇರುತ್ತದೆ. ಆದರೆ ಗಾಜಿನಂತೆ ಹೊಳೆಯುವ ಚರ್ಮವನ್ನು ಕ
ಪಾಲಕ್ಕಾಡ್: ವಿಷ್ಣು ಉತ್ಸವ ಆಚರಣೆಯ ವೇಳೆ ಕೈಯಲ್ಲಿ ಹಿಡಿದಿದ್ದ ಪಟಾಕಿ ಸ್ಫೋಟಗೊಂಡು 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶ್ರೀಕೃಷ್ಣಪುರಂನಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್
ಮಹಾರಾಷ್ಟ್ರದ ವಿವಿಧ ಸ್ಥಳಗಳಿಂದ ಒಟ್ಟು 2,23,196 ರೂ. ಮೌಲ್ಯದ 3,800 ಕೆಜಿಗಳಷ್ಟು ಸರಕನ್ನು ನಾಶಪಡಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮಾವು ಮತ್ತು ಸಂಬಂಧಿತ ಉತ್ಪನ್ನಗಳಿಗೆ ಬೇಡಿಕೆ ಏರುತ್ತಿದ್ದಂತೆ, ಪುಣೆಯಲ್ಲಿ ಆಹಾರ ಸುರಕ್ಷತೆ ಅಧಿ
ಮಂಗಳೂರು, ಎ.16: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ದೇರಳಕಟ್ಟೆಯ ’ಮೇಲ್ತೆನೆ’ ಸಂಘಟನೆಯ ಸಹಯೋಗದೊಂದಿಗೆ ಮೇ 5ರಂದು ಮುಡಿಪು ನಂದರಪದವು ಎಸ್.ಕೆ ಮಲ್ಟಿಪರ್ಪಸ್ ಹಾಲ್ನಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು ಮಟ್ಟದ ಮೂರನೇ ಬ್ಯಾ
ಮಂಗಳೂರು: ಬೆಂಗಳೂರಿನ ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಸಂಸ್ಥೆಯು ರಾಷ್ಟ್ರ - ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟ
ಕೆಲವು ಕೊತ್ತಂಬರಿ ಬೀಜಗಳನ್ನು ಬಾಣಲೆಯಲ್ಲಿ ಹುರಿದು ನಂತರ ಅವುಗಳನ್ನು ಟಿಶ್ಯೂ ಪೇಪರ್ ಮೇಲೆ ಇರಿಸಿ ಪರಿಮಳ ಸೇವಿಸುವುದು ಉಪಯುಕ್ತವೆ? ಅಡುಗೆ ಮತ್ತು ಸಾಂಪ್ರದಾಯಿಕ ಔಷಧಿಗಳಲ್ಲಿ ಹೆಚ್ಚಾಗಿ ಬಳಕೆಯಾಗುವ ಕೊತ್ತಂಬರಿ ಬೀಜಗಳು
ಶಾಸಕಾಂಗಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಕೋಟಾವನ್ನು ಕೋರುವ ಮಸೂದೆಗಳಾದ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಕೇಂದ್ರವು ಗುರುವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಿತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರ
ಮಂಗಳೂರು, ಎ.16: ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ 36ನೇ ಪದವಿ ಪ್ರದಾನ ಸಮಾರಂಭ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಗುರುವಾರ ನಡೆಯಿತು. ಯೇನಪೊಯ ವಿವಿ ಕುಲಪತಿ ಡಾ ಕೆ.ಎಸ್. ಗಂಗಾಧರ ಸೋಮಯಾಜಿ
ಸಿಬ್ಬಂದಿ ಆಯ್ಕೆ ಆಯೋಗದ (ಎಸ್ಎಸ್ಸಿ) ಕರ್ನಾಟಕ- ಕೇರಳ ಪ್ರದೇಶದ (ಕೆಕೆಆರ್) ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಈಗ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವಿ ಮಗಿಸಿದವರಿಗೆ ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶವೊಂದು ಸಿಗಲಿದ

28 C