ಹೊಸದಿಲ್ಲಿ, ಫೆ. 5: ನಕಲಿ ದಾಖಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವವಿದ್ಯಾಲಯದ ಮುಖ್ಯಸ್ಥ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ದಿಲ್ಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED)
“ಶೀರ್ಷಿಕೆ ತಕ್ಷಣ ಬದಲಾಯಿಸದಿದ್ದರೆ ಪ್ರದರ್ಶನಕ್ಕೆ ಅಡ್ಡಿ” ಹೊಸದಿಲ್ಲಿ, ಫೆ. 5: ನೆಟ್ಫ್ಲಿಕ್ಸ್ ಬಿಡುಗಡೆ ಮಾಡಿರುವ ನಟ ಮನೋಜ್ ಬಾಜ್ಪೇಯಿ ಅಭಿನಯದ ‘ಘೂಷ್ಖೋರ್ ಪಂಡತ್’ ಸರಣಿಯ ಟೀಸರ್ ಶೀರ್ಷಿಕೆ ಬ್ರಾಹ್ಮಣ ಸಮುದಾಯದ ಆ
ಅಬಕಾರಿ ಇಲಾಖೆ ಎನ್ನುವುದೇ ಒಂದು ದೊಡ್ಡ ಹಗರಣ. ಸರಕಾರವೇ ಮದ್ಯದ ವಿರುದ್ಧ ಜಾಹೀರಾತುಗಳನ್ನು ನೀಡುತ್ತಾ ಮಗದೊಂದೆಡೆ ಅದನ್ನು ಜನರಿಗೆ ಪೂರೈಸುವುದಕ್ಕಾಗಿ ವಿಶೇಷ ಇಲಾಖೆಯೊಂದನ್ನು ಸ್ಥಾಪಿಸುವುದು ಹಗರಣವಲ್ಲದೆ ಇನ್ನೇನು? ಮದ
ಪ್ರಯಾಗ್ರಾಜ್: ನಾಲ್ಕು ದಶಕಗಳ ಕಾಲ ನಡೆದ ಕಾಯುವಿಕೆ ಬಳಿಕ ಶತಾಯುಷಿಯೊಬ್ಬರಿಗೆ ಕೊನೆಗೂ ನ್ಯಾಯ ದೊರೆತಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಹಮೀರ್ಪುರ ಜಿಲ್ಲೆಯ ಧನಿರಾಮ್ ಅವರ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಎರಡು ತಿಂಗಳು ಮೊದಲು ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿ ರ್ಯಾನ್ ರುತ್ ಎಂಬ ಬಂದೂಕುಧಾರಿಗೆ ಅಮೆರಿಕ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧ
ಇಸ್ಲಾಮಾಬಾದ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ನಮ್ಮ ನಿಲುವು ಅಚಲ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಝ್ ಷರೀಫ್ ಹೇಳಿದ್ದಾರೆ. ಶ್ರೀಲಂಕಾದಲ್ಲಿ ಈ ತಿಂಗಳ 15ರಂದು ನಡೆಯುವ ಪಂದ
ಸೆಮಿ ಫೈನಲ್ ನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಜಯ, ಆ್ಯರೊನ್ ಜಾರ್ಜ್ ಶತಕ
ಭಾರತದ ಮಹಿಳಾ ತಂಡಕ್ಕೂ ಚಿನ್ನ; 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸಾಮ್ರಾಟ್ ಗೆ ಕಂಚು ಹೊಸದಿಲ್ಲಿ, ಫೆ.4: ರಾಷ್ಟ್ರ ರಾಜಧಾನಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್ನಲ್ಲಿ ನಡೆಯುತ್ತಿರುವ ರೈಫಲ್, ಪಿಸ್ತೂಲ್ ಏಷ್ಯನ್ ಚಾಂಪಿಯ
ಮೈಸೂರು,ಫೆ.4: ಕೇಂದ್ರ ಬಿಜೆಪಿಯದ್ದು ಕಾರ್ಪೋರೆಟ್ ಸ್ಟೈಲ್ ಬಜೆಟ್ ಮತ್ತು ಬೇಸ್ ಲೆಸ್, ವಿಷನ್ ಲೆಸ್ ಬಜೆಟ್ ಇದಾಗಿದೆ. ಅಲ್ಲದೆ, 165ಲಕ್ಷ ಕೋಟಿ ಸಾಲ ಮಾಡಿರುವುದೇ ಬಿಜೆಪಿ ಸಾಧನೆ ಆಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾ
ಪೊಖಾರ, ಫೆ.4: ಭೂತಾನ್ ತಂಡವನ್ನು 8–0 ಗೋಲುಗಳ ಅಂತರದಿಂದ ಮಣಿಸಿರುವ ಭಾರತ ತಂಡವು ಸ್ಯಾಫ್ ಅಂಡರ್–19 ಮಹಿಳೆಯರ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ಪ್ರವೇಶಿಸಿದೆ. ನೇಪಾಳದ ಪೊಖಾರ ರಂಗಸಲದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತದ
ವಾಷಿಂಗ್ಟನ್, ಫೆ.4: ಹೊಸದಾಗಿ ಘೋಷಿಸಲಾದ ಭಾರತ–ಅಮೆರಿಕಾ ಒಪ್ಪಂದದ ಅಡಿಯಲ್ಲಿ ರಶ್ಯದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸಲು ಭಾರತ ಬದ್ದವಾಗಿದೆ ಮತ್ತು ಅಮೆರಿಕದಿಂದ ಆಮದುಗಳನ್ನು ಹೆಚ್ಚಿಸಲಿದೆ ಎಂದು ಶ್ವೇತಭವನ ಬುಧವಾರ ಪ್ರತ
ಹೊಸದಿಲ್ಲಿ, ಫೆ.4: ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮಂಗಳವಾರ ಏಕಪಕ್ಷೀಯವಾಗಿ ಸಾಗಿದ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಏಳು ವಿಕೆಟ್ ಗಳ ಅಂತರದಿಂದ ಮಣಿಸಿ ಸತತ ನಾಲ್ಕನೇ ಬಾರಿ ಮಹಿಳೆಯರ ಪ್ರೀಮಿಯರ್ ಲೀಗ
ಹರಪನಹಳ್ಳಿ: ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡದೆ ನಿರ್ಲಕ್ಷ್ಯ ತೋರಿದ ಪರಿಣಾಮ ತಾಲೂಕಿನ ಕೆರೆಗುಡಿಹಳ್ಳಿ ಗ್ರಾಮದ ಮಾರ್ಗದಿಂದ ಗಡಿ ಭಾಗದ ಚಿಕ್ಕ ಕಬ್ಬಳ್ಳಿ ಗ್ರಾಮದವರೆಗೆ ರಸ್ತೆ ಸಂಪೂರ್ಣ ಗುಂಡಿಮಯವಾಗಿ ವಾಹನ ಸಂಚಾರ
ರಿಯಾದ್: heLPy ಲೈವ್ಲಿಹುಡ್ ನ ವಾರ್ಷಿಕ ಮಹಾಸಭೆಯು ʼರೆಡ್ ಪಾಟ್ʼ ರೆಸ್ಟೋರೆಂಟ್ ದಮ್ಮಾಮ್ ಇದರ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವು ಮೊಹಮ್ಮದ್ ರಿಯಾಝ್ ಅವರಿಂದ heLPyಯ ಸಂಕ್ಷಿಪ್ತ ಪರಿಚಯದೊಂದಿಗೆ ಪ್ರಾರಂಭವಾಯಿ
ರಾಜ್ಯದ ನೀರಾವರಿ ಸಮಸ್ಯೆಗಳ ಬಗ್ಗೆ ಮಾಜಿ ಪ್ರಧಾನಿಗಳಿಂದ ಭಾಷಣ
ವಾಷಿಂಗ್ಟನ್, ಫೆ. 4: ಅಮೆರಿಕಾ ಇರಾನ್ ಜೊತೆ ಸಕ್ರಿಯ ಮಾತುಕತೆಯಲ್ಲಿದೆ. ಅವರು (ಇರಾನ್) ಮತ್ತೊಂದು ಮಿಲಿಟರಿ ಮುಖಾಮುಖಿಯನ್ನು ತಪ್ಪಿಸಲು ಉತ್ಸುಕರಾಗಿದ್ದಾರೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.
ಹೊಸಪೇಟೆ (ವಿಜಯನಗರ) : ಹಗರಿಬೊಮ್ಮನಹಳ್ಳಿ ಪಟ್ಟಣದ ರೇಣುಕಾ ಪದವಿಪೂರ್ವ ಕಾಲೇಜಿನ ಶಿಕ್ಷಣಶಾಸ್ತ್ರ ಉಪನ್ಯಾಸಕ ವಿಜಯಕುಮಾರ್ ಎಸ್.ಎಂ. ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮೈಸೂರು ವತಿಯಿಂದ ಡಾಕ್ಟರೇಟ್ (ಪಿಎಚ
ಬೆಂಗಳೂರು: ಅಕ್ರಮ ವಲಸಿಗರಿಂದ ರಾಷ್ಟ್ರದ ಭದ್ರತೆಗೆ ಅಪಾಯವಿದೆ ಎಂದು ಮೌಖಿಕವಾಗಿ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ರಾಜ್ಯ ಸರಕಾರದ ಅಂದಾಜಿನ ಪ್ರಕಾರ ಬೆಂಗಳೂರಿನಲ್ಲಿ 20 ಲಕ್ಷ ಅಕ್ರಮ ವಲಸಿಗರು ನೆಲೆಸಿದ್ದಾರೆ. ಇಂಥವರ ವ
ಪೌತಿಯಾದ ಕುಟುಂಬದ ಸದಸ್ಯರಿಗೆ ಖಾತೆ ಕಲ್ಪಿಸಲು ಸರ್ಕಾರದ ವಿಶೇಷ ಕ್ರಮ : ತಹಶೀಲ್ದಾರ್ ಜೂಗಲ್ ಮಂಜುನಾಯಕ
ಬೆಂಗಳೂರು, ಫೆ. 4: ಮನರೇಗಾ ಯೋಜನೆಯು ಗ್ರಾಮೀಣ ಭಾಗದ ಕಾರ್ಮಿಕರಿಗೆ ಸ್ವಾಭಿಮಾನದ ಬದುಕು ಹಾಗೂ ಉದ್ಯೋಗದ ಹಕ್ಕು ನೀಡಿತ್ತು. ಪ್ರತಿಯೊಬ್ಬ ವ್ಯಕ್ತಿಗೆ ತನ್ನ ಸ್ವಾಭಿಮಾನ ಉಳಿಸಿಕೊಂಡು ಉದ್ಯೋಗ ಕೇಳುವ ಅವಕಾಶ ಮನರೇಗಾ ಯೋಜನೆಯಡಿ ಇ
ಕನಕಗಿರಿ : ತಾಲ್ಲೂಕಿನ ಹುಲಿಹೈದಾರ ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ ನಿಂಗಮ್ಮ ಕೋಮಾರ್ ಎಂಬ ಯುವತಿ ಯಾರಿಗೂ ತಿಳಿಸದೆ ಮನೆಯಿಂದ ಹೊರ ಹೋಗಿದ್ದು, ಈವರೆಗೂ ಪತ್ತೆಯಾಗಿಲ್ಲ. ಯುವತಿಯ ತಾಯಿ ದ್ಯಾಮವ್ವ ದೇವಪ್ಪ ಅವರ
ಕನಕಗಿರಿ : ತಾಲ್ಲೂಕಿನ ನವಲಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸಿಪಾಯಿಯಾಗಿ (ಸಹಾಯಕ ಹುದ್ದೆ) ಕಾರ್ಯನಿರ್ವಹಿಸುತ್ತಿರುವ ಮೆಹಬೂಬಸಾಬ ಪಿಂಜಾರ ಅವರ ಮನೆಯಲ್ಲಿ ಮಂಗಳವಾರ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಮೆಹಬ
ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿ ಯಾವುದೇ ವ್ಯಕ್ತಿಗೆ ನಿವೇಶನಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಹಕ್ಕು ಪತ್ರ ನೀಡಲಾಗಿಲ್ಲ. ಕೋಗಿಲು ಬಡಾವಣೆಯ ಹೊರೆಗೆ ಮೂವರಿಗೆ ಹಕ್ಕು ಪ
ಮಂಗಳೂರು, ಫೆ.4: ನಗರದ ನಂತೂರಿನಲ್ಲಿ ಬುಧವಾರ ರಾತ್ರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹಸವಾರೆಯೊಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಲ್ಲಾಳ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟವರು. ಸ್ಕೂಟರ್ ಸವಾರ ಗಾಯಗೊಂಡಿದ
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್ಎಲ್ಯು) ಹಾಗೂ ಅದರ ಅಧೀನದಲ್ಲಿ ಬರುವ ಕಾಲೇಜು ಮತ್ತು ಸಂಸ್ಥೆಗಳಲ್ಲಿ 'ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ' ರಚಿಸಲು ಕೆಎಸ್ಎಲ್ಯುಗೆ ಹೈಕೋರ್ಟ್ ಒಂದ
5 ದಿನಗಳಲ್ಲಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ
ಹೊಸದಿಲ್ಲಿ, ಫೆ. 4: ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲದೇ ಇರುವುದರಿಂದ ಅವರ ಬಂಧನದ ಕುರಿತು ಪುನರ್ವಿಮರ್ಶಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ರಾಷ್ಟ
ಕಲಬುರಗಿ: ಕಲಬುರಗಿ ಮತ್ತು ಆಳಂದ ತಾಲೂಕು ಪಂಚಾಯತ್ ಕಚೇರಿಯಲ್ಲಿ ಬುಧವಾರ ದಿನಗೂಲಿ, ಹೊರಗುತ್ತಿಗೆ ಹಾಗೂ ಗೌರವಧನದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆಯೋಜಿಸಿದ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PM
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಕೋಟ್ಯಂತರ ರೂ. ಹಣ ದುರ್ಬಳಕೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾ
ಫೆ.5ರಿಂದ 7ರವರೆಗೆ ಮೂರು ದಿನಗಳ ಉತ್ಸವಕ್ಕೆ ಸಜ್ಜಾದ ರಾಯಚೂರು
ಹೊಸದಿಲ್ಲಿ, ಫೆ. 4: ಸುಪ್ರೀಂ ಕೋರ್ಟ್ 2024 ನವೆಂಬರ್ನಲ್ಲಿ ಆದೇಶ ನೀಡಿದ ಹೊರತಾಗಿಯೂ ಉತ್ತರ ಪ್ರದೇಶದಲ್ಲಿ ‘ಬುಲ್ಡೋಝರ್ ನ್ಯಾಯ’ ಮುಂದುವರಿದಿದೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಮಂಗಳವಾರ ಅಭಿಪ್ರಾಯಿಸಿದೆ. ಶಿಕ್ಷಾರ್ಹ ಕ್ರಮ
ಸುಳ್ಯ: ನಾವೂರು ನಿವಾಸಿ ರಥಬೀದಿಯಲ್ಲಿರುವ ಕಟ್ಟೆಕ್ಕಾರ್ ಶೂ ಶಾಪಿನ್ ಫೂಟ್ ವೇರ್ ಪಾಲುದಾರ ಹಿದಾಯತ್ತುಲ್ಲಾ ಕಟ್ಟೆಕ್ಕಾರ್ (55) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಾವೂರು ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಓರ್ವ ಪುತ್ರ
ದಾವಣಗೆರೆ, ಫೆ.4 – ಸಂಸತ್ತಿನಲ್ಲಿ ರಾಷ್ಟ್ರದ ಭದ್ರತೆಯಂತಹ ಗಂಭೀರ ವಿಷಯಗಳನ್ನು ಚರ್ಚಿಸುವ ಬದಲು, ಕೇಂದ್ರ ಸರಕಾರ ದಿಕ್ಕು ತಪ್ಪಿಸುವ ಮಾತುಗಳ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದೆ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ
ಸುಳ್ಯ: ಮಂಡೆಕೋಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಪೂರ್ಣಚಂದ್ರ ಕಣೆಮರಡ್ಕ (58) ಅಸೌಖ್ಯದಿಂದ ಬುಧವಾರ ನಿಧನರಾದರು. ಕೆಲವು ತಿಂಗಳಿನಿಂದ ಅಸೌಖ್ಯದಿಂದ ಬಳಲುತ್ತಿದ್ದ ಪೂರ್ಣಚಂದ್ರ ಕಣೆಮರಡ್ಕರು ಮಂಗಳೂರು ಆಸ
ರಾಯಚೂರು, ಫೆ. 4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಫೆ.5, 6, ಹಾಗೂ 7ರಂದು ನಡೆಯುವ ರಾಯಚೂರು ಜಿಲ್ಲಾ ಉತ್ಸವಕ್ಕೆ ನಗರದ ಕೃಷಿ ವಿಜ್ಞಾನಗಳ ವಿಶ
ಮೂಡುಬಿದಿರೆ: ನಮ್ಮ ನಾಡಾ ಒಕ್ಕೂಟ ಇದರ ಮೂಡಬಿದಿರೆ ತಾಲೂಕು ಸಮಿತಿ ರಚಿಸುವ “Let Us Begin” ಕಾರ್ಯಕ್ರಮವು ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ. ರಿಝ್ವಾನ್ ಅಹ್ಮದ್ ಹಾಗೂ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಡಾ. ಆರಿಫ್ ಮಸೂದ್ ಅವರ ಮಾರ್ಗದರ್
ಹೊಸದಿಲ್ಲಿ, ಫೆ.4: ಕ್ರಿಮಿನಲ್ ಸುಧಾರಣೆ ಪರ ಗುಂಪು ‘ದಿ ಸ್ಕ್ವೇರ್ ಸರ್ಕಲ್ ಕ್ಲಿನಿಕ್’ ನಡೆಸಿದ ಅಧ್ಯಯನದ ಪ್ರಕಾರ 2016 ಮತ್ತು 2025ರ ನಡುವೆ ಭಾರತದಲ್ಲಿನ ಸೆಷನ್ಸ್ ನ್ಯಾಯಾಲಯಗಳು 1,279 ಜನರಿಗೆ ಮರಣ ದಂಡನೆ ವಿಧಿಸಿವೆ. ಈ ವ್ಯಕ್ತಿಗಳಿಗ
ಮೈಸೂರು(ಫೆ.4): ಮೈಸೂರು ನಗರದ ಸಾತಗಳ್ಳಿಯಲ್ಲಿರುವ ಮೂನ್ ಬಕ್ಸ್ ಕೆಫೆ ಬಳಿ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ. ಅಮೀರ್ ಖಾನ್ (27), ಸೈಯದ್ ಇಮ್ರಾನ್ (30), ಮಹಮ್
ಗಾಂಧಿನಗರ, ಫೆ.4: ಹೋಮ್ ವರ್ಕ್ ಮಾಡದ್ದಕ್ಕೆ 9ನೇ ತರಗತಿಯ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದ ಶಾಲಾ ಶಿಕ್ಷಕಿಗೆ ಇಲ್ಲಿನ ನ್ಯಾಯಾಲಯ ಮೂರು ವರ್ಷ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷಕಿಯ ಕೃತ್ಯದಿಂದ ಬಾಲಕಿಯ ಎಡ ಕರ
3 ಡಿವೈಎಸ್ಪಿಗಳು, 8 ಇನ್ಸ್ಪೆಕ್ಟರ್, 16 ಸಬ್ ಇನ್ಸ್ಪೆಕ್ಟರ್ಗಳು, 500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ
ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ–ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಕೋಟೆ ಮಲ್
ಬೆಂಗಳೂರು, ಫೆ. 4: ನಾಲ್ಕು ಕಾರ್ಮಿಕ ಕಾನೂನು ರದ್ದುಗೊಳಿಸಿ ರಾಜ್ಯ ಸರಕಾರ ತಂದಿರುವ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕೆಂದು ಆಗ್ರಹಿಸಿ ಫೆ.12ರಂದು ರಾಜ್ಯದಲ್ಲಿ ಕೇಂದ್ರ ಮತ್ತು ಸ್ವತಂತ್ರ ಕಾರ್ಮಿಕ, ರೈತ, ಕೂಲಿಕಾರ, ದಲಿತ, ಮಹಿಳಾ ಹ
ಬಳ್ಳಾರಿ : ಕಾರ್ಮಿಕ ಇಲಾಖೆ ಹಾಗೂ ಇತರೆ ಸಹಭಾಗೀದಾರ ಇಲಾಖೆಗಳ ಸಹಯೋಗದಲ್ಲಿ ಕುರುಗೋಡು ಪಟ್ಟಣದ ವಿವಿಧೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋ
ಭುವನೇಶ್ವರ, ಫೆ.4: ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಕುಡುಕರ ನಡುವಿನ ಜಗಳ ಕೋಮು ಘರ್ಷಣೆಯಾಗಿ ಉಲ್ಬಣಗೊಂಡಿದ್ದು, 10 ಜನರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೋಲಿಸರು ಬುಧವಾರ ತಿಳಿಸ
ಬೆಳ್ತಂಗಡಿ; ಕಳಿಯದಲ್ಲಿ ನಡೆದ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈ ವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿಗಳು ಬಂದಿಲ್ಲ, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹ
ವಿಜಯನಗರ / ಹೊಸಪೇಟೆ: ಕ್ಷೇತ್ರದ ಎಂಟು ಹಳ್ಳಿಗಳನ್ನು ಒಳಗೊಂಡು ಸಾವಿರಾರು ಎಕರೆ ಕೃಷಿ ಭೂಮಿಗೆ ನೀರಾವರಿ ಒದಗಿಸುವ ಬಸವ ಕಾಲುವೆಯಲ್ಲಿ ಗಿಡಗಳು ಹಾಗೂ ಗಂಟಿಗಳು ಬೆಳೆದ ಪರಿಣಾಮ, ಪ್ರಾರಂಭ ಹಂತದಿಂದ ಕೊನೆಯ ಹಂತದವರೆಗೂ ರೈತರಿಗೆ
ಬೆಂಗಳೂರು,ಫೆ. 4: ‘ನಮ್ಮ ಸರಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದ
ಮುಂಬೈ, ಫೆ. 4: ಮುಂಬೈ ಅಪರಾಧ ವಿಭಾಗದ ಅಧಿಕಾರಿಗಳಂತೆ ನಟಿಸಿದ ಸೈಬರ್ ವಂಚಕರ ತಂಡವೊಂದು ಆಸ್ಟ್ರೇಲಿಯಾದಲ್ಲಿರುವ ಅನಿವಾಸಿ ಭಾರತೀಯ ಯುವಕನೋರ್ವನನ್ನು ಡಿಜಿಟಲ್ ಅರೆಸ್ಟ್ ಮಾಡಿದೆ. ಆತನನ್ನು ಒಂದು ತಿಂಗಳ ಕಾಲ ವರ್ಚುವಲ್ ಕಣ್ಗಾ
ಯಾದಗಿರಿ: ನಗರದ ಕಿರಾಣ ಹಾಗೂ ಜನರಲ್ ಸ್ಟೋರ್ ವ್ಯಾಪಾರಿಗಳಿಗೆ ಕೆಲವರು ವಿವಿಧ ಸಂಘ–ಸಂಸ್ಥೆಗಳ ಹೆಸರಿನಲ್ಲಿ ಬೆದರಿಕೆ ಹಾಕಿ ಹಣ ವಸೂಲಿಗೆ ಮುಂದಾಗುತ್ತಿರುವ ಘಟನೆಗಳನ್ನು ಖಂಡಿಸಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈ
ಬೆಂಗಳೂರು, ಫೆ. 4: ಕರ್ನಾಟಕ ರಾಜ್ಯದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಮಂತ್ರಿಯಾಗಿರುವವರಿಗೆ ರಾಜ್ಯದ ಜನರ ಬಗ್ಗೆ ನಿಜಕ್ಕೂ ಕಳಕಳಿ ಇದ್ದರೆ ‘ಮನರೇಗಾ’ ಯೋಜನೆ ಉಳಿಸಿ, ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಬೇಕು ಎಂದು ಕೃಷ
image: timesofindia ಹೊಸದಿಲ್ಲಿ, ಫೆ.4: ದಕ್ಷಿಣ ಆಫ್ರಿಕಾದಲ್ಲಿ 2007ರಲ್ಲಿ ಐಸಿಸಿ ಪುರುಷರ T20 ವಿಶ್ವಕಪ್ ಟೂರ್ನಿ ಆರಂಭವಾದ ನಂತರ 9 ಆವೃತ್ತಿಗಳು ಪೂರ್ಣಗೊಂಡಿವೆ. ಆರು ವಿವಿಧ ಚಾಂಪಿಯನ್ ಗಳು ಹಾಗೂ ಲೆಕ್ಕವಿಲ್ಲದಷ್ಟು ಸ್ಮರಣೀಯ ಕ್ಷಣಗಳು ಮೂಡ
ಯಾದಗಿರಿ: ರಾಜ್ಯ ಸರ್ಕಾರವು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದರೂ, ಕೋಲಿ ಸಮಾಜದ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕ ಅನುದಾನ ಬಿಡುಗಡೆ ಮಾಡಿಲ್ಲ. ಇದರ ಪರಿಣಾಮವಾಗಿ ಸಮಾಜದ ಬಡವರು ಹಾಗೂ ಕೂಲಿ ಕಾರ
ನಾಗ್ಪುರ, ಫೆ.4: ಪೂರ್ವ ಮಹಾರಾಷ್ಟ್ರದ ಯವತಮಾಳ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ 21 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೃಷಿ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ರಾಜ್ಯ ಸರಕಾರದ ವಸಂತರಾವ್ ನಾಯ್ಕ ಶೇ
ಮಂಗಳೂರು, ಫೆ.4: ಆನ್ಲೈನ್ ಟ್ರೇಡಿಂಗ್ ನೆಪದಲ್ಲಿ ವ್ಯಕ್ತಿಗೆ 23.10 ಲ.ರೂ ವಂಚಿಸಿದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಡಿಸೆಂಬರ್ನಲ್ಲಿ ತಾನು ಫೇಸ್ಬುಕ್ ನೋಡುತ್ತಿದ್ದಾಗ ಮಿ. ಮೋಹನ್ ಪಾಟೀಲ್ ಎಂಬಾತ ವಿಐಪಿ 21
ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮ್ಮೇಳನ
ಮಂಗಳೂರು, ಫೆ.4: ನಗರದ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಫೆಬ್ರವರಿ 6, 7 ಮತ್ತು 8 ರಂದು 76ನೇ ಭಾರತೀಯ ದಂತ ವೈದ್ಯಕೀಯ ಸಮ್ಮೇಳನ (ಐಡಿಸಿ) ನಡೆಯಲಿದೆ. ಸಮ್ಮೇಳನದ ಅಧಿಕೃತ ಉದ್ಘಾಟನಾ ಸಮಾರಂಭವು ಫೆಬ್ರವರಿ 6ರಂದು ಸಂಜೆ 5:30ಕ್
ಉಡುಪಿ, ಫೆ.4: ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮ ಕದಿಕೆ ಯಲ್ಲಿರುವ ಅಣ್ಣನ ಮನೆಗೆ ವಾರದ ಹಿಂದೆ ಬಂದಿದ್ದ ಸಂಗೀತಾ (24) ಎಂಬ ಯುವತಿ ಫೆ.2ರಿಂದ ನಾಪತ್ತೆಯಾಗಿದ್ದಾರೆ. 4 ಅಡಿ 5 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ,
ಬೆಳಗಾವಿ : ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ನಾಲ್ವರು ಯುವಕರು ಅಂಗಡಿ ಮಾಲಕನನ್ನು ಥಳಿಸಿ ಕೊಲೆಗೈದ ಘಟನೆ ನಡೆದಿದೆ. ಮೃತನನ್ನು ಬೋಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಿಕ (48) ಎಂದು
“ಸಚಿವ ಅಶ್ವಿನಿ ವೈಷ್ಣವ್, MP ನಿಶಿಕಾಂತ್ ದುಬೆ ಬುಲೆಟ್ ರೈಲಿನಂತೆ ಓಡಿಹೋದರು”
ಕಲಬುರಗಿ: ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ವಯೋವೃದ್ಧ ವೇಳೆಯಲ್ಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಮ್.ಎಸ್.ವೈ.ಎಂ.) ಎಂಬ ವಂತಿಗೆ ಆಧಾರಿತ ಪ
ಮುಂಬೈ, ಫೆ. 4: ಮುಂಬೈನ ಗೋರೆಗಾಂವ್ ಉಪನಗರದ ವಸತಿ ಕಟ್ಟಡವೊಂದರ ಲಿಫ್ಟ್ನಲ್ಲಿ ಗ್ಯಾಸ್ ತುಂಬಿದ ಬಲೂನ್ ಗಳು ಸ್ಫೋಟಗೊಂಡು ಇಬ್ಬರಿಗೆ ಸುಟ್ಟ ಗಾಯಗಳಾದ ಘಟನೆ ಒಳಗಾದ ಘಟನೆ ನಡೆದಿದೆ. ಈ ಕುರಿತ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದ
ಅಫಜಲಪುರ: ಸುಮಾರು ವರ್ಷಗಳಿಂದ ಅಫಜಲಪುರ ಪಟ್ಟಣದಿಂದ ಬೆಂಗಳೂರಿಗೆ ಸಿಲ್ಪರ್ ಬಸ್ ಸೇವೆ ಪ್ರಾರಂಭ ಮಾಡಬೇಕೆಂದು ಸ್ಥಳೀಯರ ಬೇಡಿಕೆಯಂತೆ ಪಕ್ಕದ ಸಿಂದಗಿ ಶಾಸಕರ ಜತೆ ಚರ್ಚಿಸಿ ಅಲ್ಲಿಂದ ಅಫಜಲಪುರ ಪಟ್ಟಣದವರಿಗೆ ವಿಸ್ತರಣೆ ಮಾಡಲ
ಸೇಡಂ: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಮಡಿವಾಳಯ್ಯ ಸ್ವಾಮಿ ಸ್ಮಾರಕ ಚಿರಾಯು ಆಸ್ಪತ್ರೆ ಸೇಡಂ, ಡಾ.ಶರಣಪ್ರಕಾಶ್ ಪಾಟೀಲ್ ಅಭಿಮಾನಿ ಬಳಗ ಸೇಡಂ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇದೇ ಫೆ.8 ರಂದು ಕೊತ
ಕಲಬುರಗಿ: ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರ ಗಣತಿಯನ್ನು ನಡೆಸಲಾಗುತ್ತಿದ್ದು, 2026ನೇ ಸಾಲಿನ ರಸ್ತೆ ಸಂಚಾರ ಗಣತಿ ಫ
ಪಡುಬಿದ್ರೆ, ಫೆ.4: ಹೆಜಮಾಡಿ ಟೋಲ್ಗೇಟ್ ಬಳಿ ರಸ್ತೆಯಲ್ಲಿ ಬಸ್ ನಿಲ್ಲಿಸಿ, ವಿದ್ಯಾರ್ಥಿಗಳು ಪಟಾಕಿ ಸಿಡಿಸಿ ಪುಂಡಾಟಿಕೆ ಮೆರೆದ ಬಗ್ಗೆ ಬಸ್ ಚಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ರಾ
ಬೆಳಗಾವಿ : ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಆರೋಪಿಗಳಿಗೆ ಜಿಲ್ಲಾ ಪೊಕ್ಸೋ ನ್ಯಾಯಾಲಯ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬ
ಉಡುಪಿ, ಫೆ.4: ಕ್ರೆಡಿಟ್ ಕಾರ್ಡ್ನ ಒಟಿಪಿಯನ್ನು ಪಡೆದು ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಸತೀಶ(41) ಎಂಬವರು 2025ರ ನ.10ರಂದು ಪಡೆದ ಕ್ರೆಡಿಟ್ ಕಾರ್ಡ್
ಕೋಟ, ಫೆ.4: ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆ ಎಂಬಲ್ಲಿ ಫೆ.3ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಮಣೂರು ಗ್ರಾಮದ ಆನಂದ ಎಂಬವರ ಮಗ ನಟರಾಜ್ (36) ಎಂದು ಗುರುತಿಸಲ
ಗಂಗೊಳ್ಳಿ, ಫೆ.4: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.3ರಂದು ಸಂಜೆ ವೇಳೆ ಸೇನಾಪುರ ಗ್ರಾಮದ ಬೆಳ್ಳಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಸೇನಾಪುರ ಗ್ರಾಮದ ಬೆಳ್ಳಾಡಿ ನಿವಾಸಿ ರಾಜೀವ ಶೆಟ್ಟಿ (58) ಎಂದು ಗು
ಸುಪ್ರೀಂ ಕೋರ್ಟಿನ ಕಟ್ಟುನಿಟ್ಟಿನ ಆದೇಶ ಜಾರಿಗೆ ಮುಂದಾದ ಉಡುಪಿ ಜಿಲ್ಲಾಡಳಿತ
ಮಂಗಳೂರು: ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯ ಅತ್ತೆ (ಪತ್ನಿಯ ತಾಯಿ) ಪುಷ್ಪಾವತಿ ಕಾರಂದೂರು (96) ವಯೋಸಹಜ ಅಸೌಖ್ಯದಿಂದ ಬುಧವಾರ ಮುಂಜಾನೆ ನಿಧನರಾದರು. ಮೃತರು ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಹಾಗೂ ಅಪಾರ ಬಂಧ
ತುಂಬೆ: ಏಕಾಗ್ರತೆ ಮತ್ತು ಸತತ ಅಭ್ಯಾಸದಿಂದ ಪರೀಕ್ಷೆಯನ್ನು ಎದುರಿಸಿ ಯಶಸ್ಸು ಗಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಿಧಾನ ಕಲಿಕಾ ವಿದ್ಯಾರ್ಥಿಗಳು ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ಮಾಡಬೇಕಾಗಿದೆ ಎಂದು ಬಂಟ್ವಾಳ ಕ್ಷೇತ್
ಬೆಂಗಳೂರು, ಫೆ.4: ಕೇಂದ್ರ ಸರಕಾರವು ಜಾರಿಗೆ ತಂದಿರುವ ‘ವಿಬಿ: ಜಿ ರಾಮ್ ಜಿ’ ಕಾಯ್ದೆಯನ್ನು ವಾಪಸ್ ಪಡೆದು, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದ
ಮಂಗಳೂರು: ಅನಂತ ಸುಬ್ಬರಾವ್ ಅವರು ಚಳವಳಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಓರ್ವ ಯಶಸ್ವಿ ನಾಯಕರಾಗಿದ್ದರು. ಸಾರಿಗೆ ಇಲಾಖೆಯ ಲಕ್ಷಾಂತರ ಕಾರ್ಮಿಕರ ನೋವು ನಲಿವುಗಳಲ್ಲಿ ಅವರು ಭಾಗಿಯಾಗು ತ್ತಿದ್ದರು. ಸುಬ್ಬರಾವ್ ಅವರಂತೆ ಆದ
ಇಂಫಾಲ್: ಮಣಿಪುರದ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಾಮ್ ಖೇಮ್ಚಂದ್ ಸಿಂಗ್ ಬುಧವಾರ ಇಂಫಾಲ್ ನ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಫೆಬ್ರವರಿ 2025ರಿಂದ ರಾಜ್ಯದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ
ಹೊಸದಿಲ್ಲಿ: ಲೈಂಗಿಕ ಅಪರಾಧಿ ಜೆಫ್ರಿ ಎಪಿಸ್ಟೀನ್ಗೆ ಸಂಬಂಧಿಸಿದ ದಾಖಲೆಗಳಲ್ಲಿ ಪ್ರತಿಷ್ಠಿತ ಭಾರತ-ಅಮೆರಿಕನ್ ಆರೋಗ್ಯ ತಜ್ಞ ಮತ್ತು ಲೇಖಕರ ಹೆಸರು ಸೇರ್ಪಡೆಯಾದ ನಂತರ ಅವರು ತೀವ್ರ ವಿಚಾರಣೆಗೆ ಒಳಗಾಗಿದ್ದಾರೆ. ಎಪ್ಸ್ಟೀನ್
ಮಂಗಳೂರು, ಫೆ.4: ಕುಂಬಳೆ ಅರಿಕ್ಕಾಡಿ ಟೋಲ್ ಪ್ಲಾಝಾ ಕಾರಣದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು- ಕಾಸರಗೋಡು ಮಾರ್ಗದಲ್ಲಿ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಕರಿಗೆ ವಿಧಿಸಲಾಗುತ್ತಿದ
ಮಂಗಳೂರು: ನಗರ ಹೊರವಲಯದ ನಾಯರ್ ಕುದ್ರು ಎಂಬಲ್ಲಿರುವ ಐಲ್ಯಾಂಡ್ ಡ್ರೀಮ್ಸ್ ರೆಸಾರ್ಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಸುನಿತಾ (46) ಎಂಬಾಕೆ ಫೆ.2ರಿಂದ ಕಾಣೆಯಾದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದು ಕೆಲಸಕ್ಕೆ
ಅರಿವಿನ ಮನೆ 886ನೇ ದತ್ತಿ ಕಾರ್ಯಕ್ರಮ
ಕುಂದಾಪುರ, ಫೆ.4: ಕೊರಗ ಸಮುದಾಯಕ್ಕೆ ಆಲೂರು ಹರ್ಕೂರು ಗ್ರಾಮದಲ್ಲಿ ಕಾದಿರಿಸಿದ ಭೂಮಿಗೆ ಕೂಡಲೇ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಮಿತಿ ನಿಯೋಗವು ಬುಧವ
ಸರ್ಕಾರಿ ವಲಯದಲ್ಲಿ ವೃತ್ತಿ ಆರಂಭಿಸುವ ಆಸಕ್ತ ಅಭ್ಯರ್ಥಿಗಳಿಗೆ ಯಂತ್ರ ಇಂಡಿಯಾ ಲಿಮಿಟೆಡ್ 2026ರ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಘೋಷಿಸಿದೆ. ತರಬೇತಿಯ ಅವಧಿಯಲ್ಲಿ ಮಾಸಿಕ ಭತ್ಯೆ ದೊರೆಯಲಿದೆ. ಯಂತ್ರ ಇಂಡಿಯಾ ಲಿ
ಕಾಪು, ಫೆ.4: ಮುಸ್ಲಿಂ ಎಜುಕೇಶನಲ್ ಇನ್ಸಿಟ್ಯೂಶನ್(ಮೀಫ್) ಉಡುಪಿ ಘಟಕ, ಅಲ್-ಇಹ್ಸಾನ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸಿಟ್ಯೂಷನ್ ಡಿಕೆಎಸ್ಸಿ ಮೂಳೂರು ಮತ್ತು ಜಂಇಯ್ಯತುಲ್ ಫಲಾಹ್ ಕಾಪು ಶಾಖೆಯ ಸಹಯೋಗದೊಂದಿಗೆ ಎಸೆಸೆಲ್ಸಿ ವಿದ್ಯ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಗುಂಡ್ಲುಪೇಟೆ-ಕೇರಳ ಮುಖ್ಯ ರಸ್ತೆಯ ಮಲ್ಲಯ್ಯನಪುರ ಗೇಟ್ ಬಳಿ ಇರುವ ಶೆಡ್ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ವಾರಸುದಾರರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ. ಮೃತ
ಬೈಂದೂರು ರೈತರ ಧರಣಿ 135ನೇ ದಿನಕ್ಕೆ: ಸ್ಥಳಕ್ಕೆ ಉಡುಪಿ ಡಿಸಿ ಭೇಟಿ
ಮಂಗಳೂರು, ಫೆ.4: ಕರ್ನಾಟಕದ ಕರಾವಳಿ ತೀರದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಜೈನಕಾಶಿ ಎಂದೇ ಪ್ರಸಿದ್ಧಿ ಪಡೆದ ಕಾರ್ಕಳದ ಶಿಲಾ ಬೆಟ್ಟದಲ್ಲಿ ಶೋಭಿಸುತ್ತಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಬೃಹತ್ ಏಕಶಿಲಾ ಮೂ
ಬ್ರಹ್ಮಾವರ, ಫೆ.4: ಇಲ್ಲಿನ ಹಂದಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟಪಾಡಿ ರಸ್ತೆಗೆ ಸ್ವಾತಂತ್ರ್ಯ ಹೋರಾಟ ಗಾರ, ಗಾಂಧಿವಾದಿ ದಿ. ಮಟಪಾಡಿ ಶಿವರಾಮ ಶೆಟ್ಟಿ ಹೆಸರಿನ ನಾಮಕರಣ ಮಾಡಿ ಲೋಕಾರ್ಪಣೆ ಗೊಳಿಸಲಾಯಿತು. ಮಟಪಾಡಿ ಶಿವರಾಮ ಶೆಟ
ರಾಯಚೂರು :ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ನಡೆಯುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸಮಾಜದ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ

18 C