ಎಂ. ಅಶೀರುದ್ದೀನ್ ಸಾರ್ತಬೈಲ್ ಅವರ ಮೊದಲ ಸಣ್ಣ ಕತೆಗಳ ಸಂಕಲನ ‘ಪಾಸ’ ತನ್ನ ಹೆಸರಿನಿಂದಲೇ ಗಮನ ಸೆಳೆಯುತ್ತದೆ. ಕನ್ನಡದ ಕಥಾ ಸಂಕಲನವೊಂದು ತುಳು ಭಾಷೆಯ ಶೀರ್ಷಿಕೆಯನ್ನು ಹೊಂದಿರುವುದು ವಿಶೇಷ. ಪಾಸ ಎಂದರೆ ತುಳುವಿನಲ್ಲಿ ಉಪವಾ
ಹೊಸದಿಲ್ಲಿ: ಗಿಗ್ ಮತ್ತು ವಿತರಣಾ ಕಾರ್ಮಿಕರು ಡಿ.31ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಹೊಸ ವರ್ಷದ ಮುನ್ನಾದಿನ ದೇಶದ ಹಲವು ನಗರಗಳಲ್ಲಿ ಆಹಾರ ವಿತರಣೆ, ತ್ವರಿತ ವಾಣಿಜ್ಯ ಹಾಗೂ ಇ–ಕಾಮರ್ಸ್ ಸ
ಅದೊಂದು ಹಳ್ಳಿ, ಸುಮಾರು ಇಪ್ಪತ್ತೈದರಷ್ಟು ಕುಟುಂಬಗಳು ಅಲ್ಲಿ ವಾಸ ಮಾಡುತ್ತಿವೆ. ಕೆಲವು ಕುಟುಂಬಗಳು ಮುಳುಗಡೆ ಸಂತ್ರಸ್ತರಾಗಿದ್ದಾರೆ. ಆ ಹಳ್ಳಿಗೆ ನೂರಾರು ವರ್ಷಗಳ ಇತಿಹಾಸವಿದೆ. ಅಲ್ಲಿನವರ ಪ್ರಕಾರ ಆ ಹಳ್ಳಿಯ ಅಧಿಕೃತ ಭೂದಾ
ಶರದ್ ಪವಾರ್ ಮತ್ತು ಅಜಿತ್ ಪವಾರ್ ಮಹಾರಾಷ್ಟ್ರ ರಾಜಕೀಯದಲ್ಲಿ ಒಬ್ಬರು ಜಾತ್ಯತೀತ, ಪ್ರಜಾಪ್ರಭುತ್ವ ಸಂರಕ್ಷಕನಂತೆ, ಇನ್ನೊಬ್ಬರು ಅಧಿಕಾರದಲ್ಲಿರುವವರಾಗಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಅವರು ಬೇರೆ ಬೇರೆ ವೇಷದಲ್ಲಿದ್ದಾ
ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಷ್ಣುಗಢ–ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಲೋಕೋ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸುಮಾರು 60 ಕಾರ್
ಬೆಂಗಳೂರು, ಡಿ.30: ಸಿದ್ದರಾಮಯ್ಯ ಅವರ ಮೊದಲ ಅವಧಿ ಮತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಬರ ನಿರ್ವಹಣೆಗಾಗಿ ಮಾಡಿದ್ದ 5,791.47 ಕೋಟಿ ರೂ.ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ವಿವರಗಳೂ ಲೆಕ್ಕಪರಿಶೋಧನ
ಇತ್ತೀಚೆಗೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ತ್ರಿಪುರಾ ಮೂಲದ ಎಂಬಿಎ ವಿದ್ಯಾರ್ಥಿಯನ್ನು ಐವರು ಯುವಕರು ಇರಿದು ಕೊಂದಿದ್ದರು. ಜನಾಂಗೀಯ ದ್ವೇಷವೇ ಈ ಹತ್ಯೆಗೆ ಕಾರಣವೆನ್ನಲಾಗಿದೆ. ಆರಂಭದಲ್ಲಿ ವಿದ್ಯಾರ್ಥಿಯನ್ನು ‘ಚೀನೀ ಪ
ಸಿಡ್ನಿ: ಟೆಸ್ಟ್ ಕ್ರಿಕೆಟ್ ನಲ್ಲಿ ಹಲವು ಪ್ರಮುಖ ಕ್ಷಣಗಳಿಗೆ 2025 ಸಾಕ್ಷಿಯಾಗಿದೆ. ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಬಗ್ಗುಬಡಿದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಗೆದ್ದಿದೆ. ಬಳಿಕ ಭಾರತದ ವಿರುದ್ಧ ತವರು ನೆ
ವಾಷಿಂಗ್ಟನ್: 2026ರಲ್ಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಸಶಸ್ತ್ರ ಸಂಘರ್ಷ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಅಮೆರಿಕದ ಚಿಂತಕ ಕೂಟವೊಂದು ಎಚ್ಚರಿಕೆ ನೀಡಿದೆ. ವಿದೇಶಿ ಸಂಪರ್ಕಗಳ ಮಂಡಳಿ ವರದಿ ಅಮೆರಿಕದ ವಿದೇಶಾಂಗ ನೀ
ಹೊಸದಿಲ್ಲಿ: ಕೋಟಾ ಮತ್ತು ನಗ್ದಾ ಸೆಕ್ಷನ್ ನಡುವೆ ವಂದೇಭಾರತ್ ಸ್ಲೀಪರ್ ರೈಲು 180 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವ ವಿಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ
ಶಿವಮೊಗ್ಗ : ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ವಿವಿಧ ಪೊಲೀಸ್ ಠ
ದಾವಣಗೆರೆ: ನಗರದ ಕೊಂಡಜ್ಜಿ ರಸ್ತೆಯಲ್ಲಿರುವ ವಿಜಯನಗರ ಬಡಾವಣೆಯಲ್ಲಿ ಸರಕಾರಿ ಜಾಗವನ್ನು ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಬಂದೋಬಸ್ತಿನಲ್ಲಿ ಮಂಗಳವಾರ
ಬೆಂಗಳೂರು : ಇಸ್ಪೀಟ್ನಲ್ಲಿ ರಮ್ಮಿ ಕೌಶಲದ ಆಟ (ಸ್ಕಿಲ್ ಗೇಮ್) ಆಗಿದ್ದು, ಅಂದರ್-ಬಾಹರ್ ಮಾತ್ರ ಅಪರಾಧವಾಗುತ್ತದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಅಂದರ್-ಬಾಹರ್ ಆಟವಾಡುತ್ತಿದ್ದ ಹಿನ್ನೆಲೆಯಲ್ಲಿ
ಧಾರವಾಡ : ಮರ್ಯಾದೆಗೇಡು ಹತ್ಯೆ ನಡೆದಂತಹ ಇನಾಂ ವೀರಾಪೂರ ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ, ರಕ್ಷಣೆ
ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷೆ ಹಾಗೂ ಕಲಾವಿದೆ ಪ್ರೊ. ಎಂ.ಜೆ. ಕಮಲಾಕ್ಷಿ ಮಂಗಳವಾರ ಮಧ್ಯಾಹ್ನ 1.30 ಗಂಟೆಗೆ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿದ ಅವರು, ಮೈಸೂರು ವಿಶ್ವ
ಬೆಂಗಳೂರು : ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಅವಕಾಶವಿದ್ದರೂ, ಆರೋಪಿಗಳು ನೇರವಾಗಿ ಹೈಕೋರ್ಟ್ಗೆ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿ, ಮಧ್ಯಂತರ ಜಾಮೀನು ಕೋರುವುದು ಸರಿಯಲ್ಲ ಎಂದು ಹೈಕೋರ್ಟ್ ಮೌಖಿಕವಾ
ವಿಜಯನಗರ (ಹೊಸಪೇಟೆ), :ಸಾರ್ವಜನಿಕರು ಸಿರಿಧಾನ್ಯಗಳು ಹಾಗೂ ಮರೆತು ಹೋದ ಪರಂಪರೆಯ ಖಾದ್ಯಗಳನ್ನು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳ
ಧಾರವಾಡ : ನಗರದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ 2026ರ ಹಂಪಿ ಉತ್ಸವಕ್ಕೆ ನೂತನ ಲೋಗೋ ರಚಿಸುವ ಕಲಾವಿದರಿಗೆ ಜಿಲ್ಲಾಡಳಿತದಿಂದ ಸೂಕ್ತ ಬಹುಮಾನ ನೀಡಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಜಿಲ್
ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು, ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇ
ಶಹಾಬಾದ್: ಕಟ್ಟೆಯ ಮೇಲೆ ಅನಾವಶ್ಯಕವಾಗಿ ಕಾಲ ಕಳೆಯುವ ಯುವಕರ ನಡುವೆ ಸಮಾಜಕ್ಕೆ ಶಿಕ್ಷಣ ಹಾಗೂ ಸಾಹಿತ್ಯವನ್ನು ಪಸರಿಸುವ ನಿಟ್ಟಿನಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಅತ್
ಡಾ.ಮನೋಹನ್ ಸಿಂಗ್ ವಿಶ್ವವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್
ಶಹಾಬಾದ್: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹಾನ್ ಸಾಹಿತಿ ಹಾಗೂ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಕುವೆಂಪು ಅವರನ್ನು ಕನ್ನಡ ಜನತೆ ಗುರುತಿಸಿದೆ ಎಂದು ಎಸ್.ಜಿ. ವರ್ಮಾ ಹಿಂದಿ ಶಾಲೆಯ ಮುಖ್ಯಗುರು ಮಲ್ಲಿನ
ಮಂಗಳೂರು ಡಿ. 30: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ವೈದ್ಯಕೀಯ ತಜ್ಞರ ಸಂಘ ಮಂಗಳೂರು ಶಾಖೆಯ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಐಎಂಎ - ಎಎಂಸಿ ಪ್ರೀಮಿಯರ್ ಲೀಗ್- 2026 ವಾರ್ಷಿಕ ಕ್ರಿಕೆಟ್ ಟೂರ್ನಮೆಂಟ್ ಜ.3ರಂದು ನಗರದ ಸಹ್ಯಾ
ಬೆಂಗಳೂರು : ರಾಜ್ಯದಲ್ಲಿ ಯುವ ಆಯೋಗವನ್ನು ಸ್ಥಾಪಿಸುವಂತೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರಕಟನೆ ನೀಡಿರುವ ಅವ
ಚಿಂಚೋಳಿ: ನನ್ನ ವೈಯಕ್ತಿಕ ಕಾರಣಗಳಿಂದ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಚಿಂಚೋಳಿ ಮತಕ್ಷೇತ್ರದ ಹಿರಿಯ ಮುಖಂಡ ಸಂಜೀವನ ರಮೇಶ ಯಾಕಾಪೂರ ಹೇಳಿದ್ದಾರೆ. ಚಂದಾಪೂರ ಪಟ್ಟಣದ ಟಿಎಪಿಎಂಎಸ್
ಕೊಪ್ಪಳ: ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಾದ ನಿಲಯದ ಸಮೀಪದ ಮುಳ್ಳುಕಂಟಿಯಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಸಾರ್ವಜನಿಕರ ಸಮಯಪ್ರಜ್ಞೆ ಹಾಗೂ ಕಾಳಜಿಯಿಂದ ಶಿಶುವಿನ ಪ್ರಾಣ ಉಳಿದಿದ
ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಸಮಾರೋಪ
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಲ್ವರು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಡಿಸೆಂಬರ
ಬಳ್ಳಾರಿ,ಡಿ.30: ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಮಂಗಳವಾರ ವಿಧಾನಪರಿಷತ್ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದ
ಸುರತ್ಕಲ್ : ಇಲ್ಲಿನ ಗ್ರಾಮದ ಸರ್ವೆ ನಂಬರ್ 211-ಬಿ ಯಲ್ಲಿನ ಬಡ ಕೊರಗ ಕುಟುಂಬಗಳಿಗೆ ಎರಡೆರಡು ಬಾರಿ ಭೂಮಂಜೂರಾತಿ ಮಾಡುವ ಮೂಲಕ ಜಿಲ್ಲಾಡಳಿತ, ತಾಲೂಕು ಕಚೇರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೋಸ ಮಾಡಿದೆ ಎಂದು ಆರೋಪಿಸಿ ಕೊರಗ ಸ
ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟ
ವಿಜಯನಗರ (ಹೊಸಪೇಟೆ), :ಭಾರತದಲ್ಲಿ ಗ್ರಾಹಕರ ಹಿತಾಸಕ್ತಿ ಕಾಪಾಡಲು ಮತ್ತು ವಂಚನೆಗಳನ್ನು ತಡೆಯಲು ಪರಿಣಾಮಕಾರಿ ಕಾನೂನು ವ್ಯವಸ್ಥೆ ಜಾರಿಯಲ್ಲಿದ್ದು, ಗ್ರಾಹಕರ ಹಕ್ಕುಗಳ ಕುರಿತು ಪ್ರತಿಯೊಬ್ಬ ನಾಗರಿಕರೂ ತಿಳಿದುಕೊಳ್ಳುವುದು
ಹರಪನಹಳ್ಳಿ: ‘ವಿಬಿ–ಜಿ ರಾಮ್ಜಿ’ ಮಸೂದೆಯನ್ನು ತಕ್ಷಣವೇ ವಾಪಸ್ ಪಡೆಯುವಂತೆ ರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ, ಸಿಪಿಐ ಪಕ್ಷದ ಕಾರ್ಯಕರ್ತರು ಕಪ್ಪುಬಟ್ಟೆ ಧರಿಸಿ ಮಂಗಳವಾರ ತಾ
ಕಂಪ್ಲಿ: ಮಕ್ಕಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರತರುವುದೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಿದೆ. ಸ್ಪರ್ಧೆಗಳ ನಿರ್ಣಾಯಕರು ಯಾವುದೇ ತಾರತಮ್ಯವಿಲ್ಲದೆ ಎಚ್ಚರಿಕೆಯಿಂದ ನೈ
ಕಂಪ್ಲಿ: ತಾಲೂಕಿನ ರಾಮಸಾಗರ ಕಾರ್ಯಕ್ಷೇತ್ರದ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ವತಿಯಿಂದ ತುಂಗಭದ್ರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮಕ್ಕಳಿಗೆ ಶಿಕ್ಷಣ ಹಾಗೂ ಜೀವನ ಮೌಲ್ಯಗಳ ಕುರಿತು ಜಾಗೃತಿ ಮೂ
ಮಂಗಳೂರು: ಅಡ್ಯಾರ್ ಕಣ್ಣೂರಿನ ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಹಿಳಾ ಪಿಯು ಕಾಲೇಜ್ ಆಶ್ರಯದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವು ಡ
ಮಾನ್ವಿ : ಪಟ್ಟಣದ ಮಾನ್ವಿ–ಸಿಂಧನೂರು ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರವಾಹನ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯನಗರ ನಿವಾಸಿ, ನ
ಕೋಲ್ಕತಾ, ಡಿ. 30: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಗೆ ಸಂಬಂಧಿಸಿದ ವಿಚಾರಣೆ ಬಗ್ಗೆ ಆತಂಕಗೊಂಡ 82 ವರ್ಷದ ವೃದ್ಧನೋರ್ವ ಚಲಿಸುತ್ತಿರುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಘಟನೆ ಪಶ್ಚಿಮಬಂಗಾಳದ ಪುರುಲ
ಹೊಸದಿಲ್ಲಿ,ಡಿ.30: ಮಾಜಿ ಕಾಂಗ್ರೆಸ್ ಸಂಸದ ಅಧೀರ ರಂಜನ್ ಚೌಧರಿಯವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಭಾರತದ ಹಲವು ಭಾಗಗಳಲ್ಲಿ ಬಂಗಾಳಿ ಭಾಷಿಕ ವಲಸೆ ಕಾರ್ಮಿಕರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರವನ್
ಹೊಸದಿಲ್ಲಿ,ಡಿ.30: ಅಶ್ಲೀಲ, ಅಸಭ್ಯ, ಲೈಂಗಿಕ ದೃಶ್ಯಗಳು ಮತ್ತಿತರ ಕಾನೂನುಬಾಹಿರ ಕಂಟೆಂಟ್ಗಳ ವಿರುದ್ಧ ಕಾರ್ಯಾಚರಿಸಲು ವಿಫಲವಾದಲ್ಲಿ ಕಾನೂನು ಪರಿಣಾಮಗಳನ್ನು ಎದುರಿಸಬೇಕಾದೀತು ಎಂದು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳ
ಬಳ್ಳಾರಿ,ಡಿ.30: ಸಾರ್ವಜನಿಕರು ಊರು ಹಬ್ಬ, ಜಾತ್ರೆ-ಉತ್ಸವ ಮುಂತಾದ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಜನತೆಯು ಕುಡಿಯಲು ಶುದ್ಧ ನೀರು ಬಳಸಬೇಕು. ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರ
ಉಡುಪಿ, ಡಿ.30: ದಲಿತರ ಸ್ವಾಭಿಮಾನದ ಪ್ರತೀಕ, ದಲಿತರ ಅಸ್ಮಿತೆಯ ಸಂಕೇತವಾಗಿರುವ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಜ.1ರಂದು ಸಂಜೆ 6ಗಂಟೆಗೆ ಉಡುಪಿಯಲ್ಲ
ಉಡುಪಿ, ಡಿ.30: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಹ್ಯಾಕ್ ಆಗಿರುವ ಬಗ್ಗೆ ವರದಿಯಾಗಿದೆ. ಹಲವು ವ್ಯಕ್ತಿಗಳಿಗೆ ಈ ಸಂಖ್ಯೆಯಿಂದ ಗೂಗಲ್ ಪೇ ಮೂಲಕ ಹಣ ನೀಡುವಂತೆ ಸಂದೇಶಗಳು ಬರುತ್ತಿದೆ ಎನ್ನಲಾಗಿದೆ. ‘ನನ್ನ ವಾಟ್ಸಾಪ್
ಉಡುಪಿ, ಡಿ.30: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ಕರ್ನಾಟಕ- ಕೇರಳ)ದ ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಉದ್ಯೋಗ ಭದ್ರತೆ, ನೇರ ನೇಮಕಾತಿಗೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ
ಕುಂದಾಪುರ, ಡಿ.30: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶ
ಉಡುಪಿ, ಡಿ.30:ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆಗಳ ಸಹಯೋಗದಲ್ಲಿ ಇದೇ ಜ.3ರಂದು ಸಂಜೆ 5:30ಕ್ಕೆ ನಗರದ ಹೊಟೇಲ್ ಶಾರದಾ ಇಂಟರ್ನೇಷನಲ್ ಸಭಾಂಗಣದಲ್ಲಿ ಸಾಧಕ ದೃಶಾ ಕೊಡಗು ಇವರಿಗೆ ‘ರಿವಾರ್ಡ್ ಟು ಅವಾರ್ಡ್’ ಸಾ
ಮಾಸ್ಕೋ, ಡಿ.30: ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಉಕ್ರೇನ್ನ ಡ್ರೋನ್ ದಾಳಿಯ ಪ್ರಯತ್ನದ ಹೊರತಾಗಿಯೂ ರಶ್ಯವು ಶಾಂತಿ ಮಾತುಕತೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರಶ್ಯ ಅಧ್ಯಕ್ಷರ ವಕ
ಉಡುಪಿ, ಡಿ.30: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ 2026ರ ಜನವರಿ 1ರಿಂದ 10ರವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ವಸತಿ ಶಿಬಿರ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆ
ಉಡುಪಿ, ಡಿ.30: ಕುವೆಂಪು ನಿಸರ್ಗದಲ್ಲಿ ದೇವರನ್ನೂ, ಸ್ವರ್ಗವನ್ನು ಕಂಡವರು. ಲೌಕಿಕ ಬದುಕಿನ ಅನುಭವದೊಳಗೆ ಅಧ್ಯಾತ್ಮವನ್ನು ಕಂಡವರು. ಜಾತೀಯತೆ, ಧಾರ್ಮಿಕ ಆಂಧಶ್ರದ್ದೆ, ಜಾಗತಿಕ ಬದುಕಿನ ಮಹಾಯುದ್ಧದ ಕಾಲಘಟ್ಟ ದಲ್ಲಿ ಬದುಕಿದ ರಸಋ
ಲಂಡನ್, ಡಿ.30: ಗಾಯದ ಸಮಸ್ಯೆಯಿಂದಾಗಿ ಆ್ಯಶಸ್ ಟೆಸ್ಟ್ ಸರಣಿಯ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿರುವ ಹೊರತಾಗಿಯೂ ವೇಗದ ಬೌಲರ್ ಜೋಫ್ರಾ ಆರ್ಚರ್ಗೆ ಇಂಗ್ಲೆಂಡ್ ತಂಡವು ಟಿ-20 ವಿಶ್ವಕಪ್ ನ ಪ್ರಾಥಮಿಕ ತಂಡದಲ್ಲಿ ಸ್ಥ
ಹೊಸದಿಲ್ಲಿ, ಡಿ.30: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಶ್ರೀಲಂಕಾ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಟಿ-20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಆರನೇ ಸ್ಥಾ
ಮುಂಬೈ, ಡಿ.30: ಮುಂಬೈ ಸೀನಿಯರ್ ಕ್ರಿಕೆಟ್ ತಂಡದಲ್ಲಿ ಇನ್ನಷ್ಟೇ ಆಡಬೇಕಾಗಿರುವ 17ರ ವಯಸ್ಸಿನ ನವಿ ಮುಂಬೈ ಆಟಗಾರ ಅಭಿಜ್ಞಾನ್ ಕುಂಡು ಭಾರತದ ಅಂಡರ್-19 ತಂಡದಲ್ಲಿ ಮಿಂಚುತ್ತಿದ್ದಾರೆ. ಮುಂದಿನ ವರ್ಷ ಐಸಿಸಿ ಅಂಡರ್-19 ವಿಶ್ವಕಪ್ ಟೂರ್
ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಬೈಯ್ಯಪ್ಪನಹಳ್ಳಿಯ ರಾಜೀವ್ ಗಾಂಧಿ ನಿಗಮಗದ ವಸತಿ ಸಮುಚ್ಛಯದಲ್ಲಿ ನಿರ್ಮಿಸುತ್ತಿರುವ ಮನೆಗಳನ್ನು ಹಂಚಿಕೆ ಮಾಡಲಾಗುವು
ವಿಟ್ಲ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಜಾಗಕ್ಕೆ ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ವಿಟ್ಲ ನಿರೀಕ್ಷಣಾ ಮಂದಿರದಲ್ಲ
ಬೆಂಗಳೂರು : ನಗರದಲ್ಲಿರುವ ಕುಂದಲಹಳ್ಳಿ ಕಾಲನಿಯ ಅತಿಥಿ ಗೃಹವೊಂದರ(ಪಿಜಿ) ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಳ್ಳಾರಿ ಮ
ಬೆಂಗಳೂರು : ಬೆಂಗಳೂರು ನಗರವು ಸೇರಿದಂತೆ ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ವಸತಿ ರಹಿತರು ಇದ್ದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಕಾಂಗ್ರೆಸ್ ಸರಕಾರ ಅಕ್ರಮ ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾ
ಭುವನೇಶ್ವರ,ಡಿ.30: ವೈದ್ಯಕೀಯ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ಪ್ರಜೆಗಳ ಗುರುತಿನ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ ಕಾರಣ ಅವರನ್ನು ನಗರದ ಅಂತಾರಾಷ್ಟ್ರೀಯ ವಿಮಾನನಿಲ್ದಾ
ಹೊಸದಿಲ್ಲಿ,ಡಿ.30: ಉಪರಾಷ್ಟ್ರಪತಿ ಹುದ್ದೆಗೆ ಜುಲೈನಲ್ಲಿ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರಿಗೆ, ಈತನಕ ಅಧಿಕೃತ ನಿವಾಸ ನೀಡಲಾಗಿಲ್ಲವೆಂದು ಅವರ ನಿಕಟವರ್ತಿಗಳು ಮಂಗಳವಾರ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಆರೋಗ್
ಉಡುಪಿ, ಡಿ.30: ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ ಯಾಗಲಿದೆ. ಮಕ್ಕಳಲ್ಲಿ ಹುದುಗಿರುವ ಪ್ರತಿಭಾಶಕ್ತಿಯನ್ನು ಹೊರ ತರುವುದೇ ಈ ರಂಗಶಿಕ್ಷಣದ ಉದ್ದೇಶವಾಗಿದೆ. ನಮ್ಮ ಕನಸು ನನಸಾಗುತ್ತಿದೆ. 11 ಶಿಕ್ಷಣ ಸಂಸ್ಥೆಗಳ 250ಕ್ಕೂ
ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು 2026ರ ಜನವರಿ 6ರಂದು ಹಾಗೂ ಅಂತಿಮ ಪಟ್ಟಿಯನ್ನು ಮಾರ್ಚ್ 6
ಡಿ.25ರಂದು ಕ್ರಿಸ್ತ ಜಯಂತಿಯ ಆಚರಣೆ ಸಮಾಪ್ತವಾಗಿ ಜನವರಿ 1ರ ಹೊಸ ವರ್ಷಾಚರಣೆಗೆ ನಾಡಿನ ಕ್ರೈಸ್ತ ಭಾಂದವರು ಸಜ್ಜುಗೊಳ್ಳುತ್ತಿದ್ದಾರೆ. ಆದರೆ ಅನಂದ ಉಲ್ಲಾಸಗಳಿಂದ ಹಬ್ಬವನ್ನು ಆಚರಿಸುವ ಸ್ಥಿತಿ ದೇಶದಲ್ಲಿ ಇರದಂತಹ ವಾತಾವರಣವನ
ಬೆಂಗಳೂರು : ಸೋಮವಾರ ರಾತ್ರಿ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಪಾನಮತ್ತ ಇಬ್ಬರು ಗಾರೆ ಕೆಲಸಗಾರರು ಮಾಡಿಕೊಂಡ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದ
ಮುಂಬೈ,ಡಿ.30 : ಸಮಾಲೋಚನೆ ಹಾಗೂ ಮಾತುಕತೆಗಳ ಬಳಿಕ ಬಿಜೆಪಿಯು ಬೃಹನ್ಮುಂಬಯಿ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಸ್ಪರ್ಧಿಸಲು ಏಕನಾಥ ಶಿಂಧೆ ನೇತೃತ್ವದ ಶಿವಸೇನಾಗೆ 90 ಸ್ಥಾನಗಳನ್ನು ನೀಡಲು ಒಪ್ಪಿಕೊಂಡಿದೆ. ಚುನಾವಣೆಯಲ್
ಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ
ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯ
ಡೆಹ್ರಾಡೂನ್, ಡಿ. 30: ದ್ವಾರಾಹಾಟ್ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮ
ಭಾಲ್ಕಿ : ಕಳೆದ ಮೂರು–ನಾಲ್ಕು ತಿಂಗಳುಗಳಿಂದ ಭಾಲ್ಕಿ ತಾಲೂಕಿನ ಎಲ್ಲಾ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಹಾಗೂ ಹಾಲಿನ ಪುಡಿ ಸರಬರಾಜು ನಿಲ್ಲಿಸಿರುವುದನ್ನು ಖಂಡಿಸಿ, ಯುವ ಕ್ರಾಂತಿ ಸಂಘಟನೆಯ ವತಿಯಿಂದ ಭಾಲ್ಕಿಯ ಶಿ
ಹೊಸದಿಲ್ಲಿ, ಡಿ.30: ದಿಲ್ಲಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ವಿಮಾನಗಳ ಹಾರಾಟಕ್ಕೆ ಮಂಗಳವಾರ ಕೂಡ ಅಡಚಣೆ ಉಂಟಾಯಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕನಿಷ್ಠ 118 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾ
ಬಲ್ಮಠ; ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಂಗಳೂರು,ಡಿ.30;ಮಹಿಳೆಯರು ಶಿಕ್ಷಣದ ಜೊತೆ ಸಾಹಿತ್ಯದ ಓದಿನೊಂದಿಗೆ ಇನ್ನಷ್ಟು ಸಶಕ್ತರಾಗಬೇಕು ಎಂದು ಮಾಜಿ ಶಾಸಕಿ ಹಾಗೂ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಶೆ
ಬೀದರ್ : ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಜೊತೆಗೆ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು
ಹೊಸದಿಲ್ಲಿ,ಡಿ.30: ಭಾರತವು ಜಪಾನ್ನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂದಿನ ಮೂರು ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕುವ ಭರವಸೆಯನ್ನು ಅಧಿಕಾರಿಗಳು ಹೊಂದಿದ್ದಾರೆ ಎಂದು ಸರಕಾರದ
ನಾಗ್ಪುರ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ನಾಗ್ಪುರದಲ್ಲಿರುವ
ಹುಣಸಗಿ : ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಮನೆಯೇ ಮೊದಲ ಪಾಠಶಾಲೆಯಾಗಿದ್ದು, ಈ ಪ್ರಕ್ರಿಯೆಯಲ್ಲಿ ತಾಯಂದಿರ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ರಾಜನಕೋಳುರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಮಾನಪ್
ಉಡುಪಿ, ಡಿ.30: ಬೈಂದೂರು ತಾಲೂಕು ಚಿತ್ತೂರಿನ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯಲ್ಲಿ ಮೂರು ದಿನಗಳ ಕಿಶೋರ ಯಕ್ಷಗಾನ ಸೋಮವಾರ ಸಂಜೆ ಉದ್ಘಾಟನೆಗೊಂಡಿತು. ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದಿರುವ ಈ ಕಿಶೋರ ಯಕ್ಷಗಾನ ಸಂ
ಹೊಸದಿಲ್ಲಿ,ಡಿ.30: ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರವು ಸತ್ಯಗಳನ್ನು ತಿರುಚಿದೆ ಎಂದು ಚೀನಾದ ಮಾಧ್ಯಮಗಳು ಪ್ರತಿಪಾದಿಸಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ‘ಕಲಾತ್ಮಕ ಸ್ವಾತಂತ್ರ’ವಿದೆ ಮತ್ತು ನಿರ್ಮಾ
ಬೆಂಗಳೂರು : ‘ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಕ್ಷೇತ್ರದಲ್ಲಿ ಒಟ್ಟು 18,496 ಮತದಾರರಿದ್ದಾರೆ’ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಹಾಗೂ
ಯಾದಗಿರಿ: ಮೂಢನಂಬಿಕೆಗಳನ್ನು ಅಳಿಸಿ ಸಮಾಜದಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶದೊಂದಿಗೆ ಆಯೋಜಿಸಿದ್ದ ಈ ಕಾರ್ಯಕ್ರಮ ಅಪೂರ್ವ ಹಾಗೂ ಅರ್ಥಪೂರ್ಣವಾಗಿದೆ ಎಂದು ಶರಣಬಸವೇಶ್ವರ ಸಂಸ್ಥಾನದ ಡಾ.ದಾಕ್ಷಾಯಣಿ ಎಸ್. ಅಪ್ಪ ಹೇ
ಅಡುಗೆ ಅನಿಲ ಪೂರೈಸುವ ಕಂಪೆನಿಗಳಿಗೆ ಹೊರಯಾಗಲಿದೆ ಹೊಸ ಒಪ್ಪಂದ
ಬೆಂಗಳೂರು : ಕೋಗಿಲು ಬಳಿ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದ ಕನ್ನಡಿಗರಿಗೆ ಮಾತ್ರ ಸರಕಾರದ ವತಿಯಿಂದ ಮನೆಗಳನ್ನು ನೀಡಲಾಗುವುದು. ಬೇರೆಯವರೆಗೆ ಕೊಡಲು ಸಾಧ್ಯವಿಲ್ಲ ಎಂದು ವಸತಿ ಸಚಿವ ಝಮೀರ
ಆಯ್ಕೆಯಾದ ಪದಾಧಿಕಾರಿಗಳು ರೈತ ಸಂಘದ ತತ್ವ ಸಿದ್ದಾಂತಕ್ಕೆ ಬದ್ಧರಾಗಿರಬೇಕು : ದೇಸಾಯಿಗುರು
ಮಂಗಳೂರು , ಡಿ.30: ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು 2026-27ನೇ ಸಾಲಿಗೆ ನಿಗದಿಪಡಿಸುವ ಉದ್ದೇಶ ದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್ಸಿಡಿಸಿಸಿ ಬ್ಯಾಂಕಿನಲ್ಲಿ ಮಂಗಳವಾರ ಬ್ಯಾಂಕಿನ ಅಧ್ಯಕ್ಷ ‘ಸಹಕಾ
ಸ್ವಂತ ಹಣದಿಂದ ಚರಂಡಿ ಕ್ಲೀನ್ ಮಾಡಿಸಿದ ಖಾಸಿಂ ಅಲಿ ಸಾಬ್
ಬೆಂಗಳೂರು : ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಭರವಸೆ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ)ಕಾಯ್ದೆಯನ್ನು ಅನುಷ್ಠಾನ ಮಾಡುವುದನ್ನು ತಾತ್ಕಾಲಿಕವಾಗಿ ಮುಂದೂಡಿ, ಅದರ ಸಾಧಕ-ಬಾಧಕಗಳ ಕುರಿತು ರಾಜ್ಯಗಳೊಂದಿಗೆ ಸಮಾಲೋಚನೆ
ಬೀದರ್ : ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಮಂಗಳವಾರ ನಗರದ ಪ್ರತಾಪ್ ನಗರದ ಘಾ
ಮಂಗಳೂರು: ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ನಗರದ ಕದ್ರಿಹಿಲ್ಸ್ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾ
ರಾಯಚೂರು: ರಾಜ್ಯ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಘೋಷಿಸಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಮಸ್

20 C