ಹುಬ್ಬಳ್ಳಿ : ರಾಜ್ಯದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಎಂದೆಂದೂ ಬಂದಿಲ್ಲ. ಈ ಹಿಂದೆ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾ
ಮೈಸೂರು : ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಪತ್ರಿಕೆಯೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಅವರು ಇರಾನ್-ಇಸ್ರೇಲ್ ನಡುವೆ
ಶಿವಮೊಗ್ಗ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸೊರಬ ತಾಲೂಕಿನ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯತ್ವ್ಯಾ
ಸಾಗರ : ಪ್ರೇಯಸಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಅಪ್ರಾಪ್ತ ಬಾಲಕನೊಬ್ಬನನ್ನು ʼಮಕ್ಕಳ ಕಳ್ಳʼನೆಂದು ಭಾವಿಸಿದ ಸ್ಥಳೀಯರು ಆತನನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ರವಿವಾರ ನಡೆದಿದೆ. ತಾಲೂಕಿನ ತ್ಯಾಗರ್ತಿ ಮೂಲದ ಬ
ಬೆಂಗಳೂರು, ಮಾ.1: ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರಕಾರದ ಮ
ಬೆಂಗಳೂರು, ಮಾ.1: ಸಮಾನತೆ, ನ್ಯಾಯ, ವೈಜ್ಞಾನಿಕತೆ, ಸಂವಿಧಾನ ಪೀಠಿಕೆಯನ್ನು ಸೂತ್ರವಾಗಿಸಿಕೊಂಡು, ಅಂಬೇಡ್ಕರ್, ಪೆರಿಯಾರ್ ಹಾಗೂ ಕಾನ್ಶೀರಾಮ್ರ ಹಾದಿಯನ್ನು ಬಲವಾಗಿ ನಂಬಿರುವ ‘ಸತ್ಯ ಪಂಥ’ದಿಂದ ಮಾತ್ರ ಸಮಸಮಾಜ ನಿರ್ಮಾಣ ಮಾಡಲು
ಬೆಂಗಳೂರು : ‘ರಾಜ್ಯ ಕಾಂಗ್ರೆಸ್ ಸರಕಾರ ತುಳಿಯುತ್ತಿರುವ ದುಶಾಃಸನ ಆಡಳಿತಕ್ಕೆ ಕಾರ್ಕಳ- ಅಜೆಕಾರು ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿರುವುದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ’ ಎಂದು ಶಾಸಕ
ಹೊಸದಿಲ್ಲಿ: ಇರಾನ್ ನ ಸರ್ವೋಚ್ಚ ನಾಯಕ ಅಯತುಲ್ಲಾ ಸಯ್ಯದ್ ಅಲಿ ಖಾಮಿನೈ ಅವರನ್ನು “ಗುರಿಯಿಟ್ಟು ಹತ್ಯೆ” ಮಾಡಿದ ಕ್ರಮವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ, ಇರಾನ್ನ ಜನತೆ ಹಾಗೂ ಜಗತ್ತಿನಾದ್ಯಂತದ ಶ
ಬೆಂಗಳೂರು : “ಹಿಟ್ಲರ್ ಮತ್ತು ಆತನ ಅಪಾಯಕಾರಿ ಅಗ್ಗದ ನಕಲುಗಳು ಜಗತ್ತಿಗೆ ವಿಪತ್ತನ್ನೇ ತರುತ್ತಾರೆ” ಎಂದು ನಟ ಕಿಶೋರ್ ಕುಮಾರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್ನಲ್ಲಿ ಅವರು,
ಟೆಹ್ರಾನ್: ದಕ್ಷಿಣ ಇರಾನ್ ನ ಬಾಲಕಿಯರ ಶಾಲೆಯ ಮೇಲೆ ಇಸ್ರೇಲ್ ನಿಂದ ನಡೆದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಸುಮಾರು 150ಕ್ಕೆ ಏರಿದೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಶನಿವಾರ ಬೆಳಿಗ್ಗೆ ನಡೆದ ಈ ದಾಳಿ, ಅ
ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ
ವಾಷಿಂಗ್ಟನ್: ಇರಾನ್ ನ ಹೊಸ ನಾಯಕತ್ವವು ಅಮೆರಿಕದೊಂದಿಗೆ ಮಾತುಕತೆ ಆರಂಭಿಸಲು ಆಸಕ್ತಿ ತೋರಿರುವುದಾಗಿ ತಿಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಮಾತುಕತೆಗೆ ಸಮ್ಮತಿಸಿರುವುದಾಗಿ ಹೇಳಿದ್ದಾರೆ ಎಂದು ವರದಿಯ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಆರಂಭಿಸಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೂವರು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೆಂಟ್ರಲ್ ಕಮಾಂಡ್ ರವಿವಾರ ಪ್ರಕಟನೆಯಲ್ಲಿ ತಿಳಿಸಿದೆ. ಶನಿವಾರ ಆರಂಭವಾದ
ದುಬೈ, ಮಾ.1: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಮಧ್ಯ ಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದಾಳಿಗೆ ಸಂಬಂಧಿಸಿದ
ಯಾದಗಿರಿ: ಆರೋಗ್ಯ ಸಂಪತ್ತಿನ ಮುಂದೆ ಮತ್ತಾವ ಸಂಪತ್ತೂ ಸಮಾನವಲ್ಲ. ಅದನ್ನು ನಿರ್ಲಕ್ಷ್ಯಿಸಿ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು. ನಗರದ ಲುಂಬಿನಿ ವನದಲ್ಲಿ ಜಿಲ್ಲಾ ಪ
ರಾಯಚೂರು: ತುಂಗಭದ್ರಾ ನೀರಾವರಿ ಯೋಜನೆ ಕೇಂದ್ರ ವಲಯ, ಮುನಿರಾಬಾದ್ ವ್ಯಾಪ್ತಿಯ ಕಾಲುವೆ ಹಾಗೂ ಕ್ಯಾಂಪ್ಗಳಲ್ಲಿ ಕಳೆದ 25–30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಿ, ಅವರಿಗೆ ವರ್ಷಪೂರ್ತಿ ಉದ್ಯೋಗದ
ರಾಯಚೂರು: ವಕೀಲ ವೃತ್ತಿಯಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ದೀನದಲಿತರು ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಗುರುತಿಸಿಕೊಂಡಿರುವ ತಾರಾನಾಥ ಪೂಜಾರಿ ಅವರು ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ
ಸಂಜು ಸ್ಯಾಮ್ ಸನ್ | Photo Credit ; X ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಮ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್ ಗಳ ಭರ್ಜರಿ ಜಯಗಳಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.
ಅಬುಧಾಬಿ: ಅಮೆರಿಕ-ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಯುಎಇಯ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ ವೈಮಾನಿಕ ದಾಳಿಯನ್ನು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಖಂಡಿಸಿದ್ದಾರೆ. `ಗಲ್ಫ್ ರಾಷ್ಟ್ರಗ
ಸಿರವಾರ: ಸಿರವಾರ ತಾಲೂಕನ್ನು ಪ್ರಸ್ತಾವಿತ ಸಿಂಧನೂರು ಜಿಲ್ಲೆಗೆ ಸೇರ್ಪಡೆ ಮಾಡುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ತಾಲೂಕಿನ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾ
ಟೆಹ್ರಾನ್: ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ವಿಮಾನವಾಹಕ ಯುದ್ದನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ಮೇಲೆ 4 ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿರುವುದಾಗಿ ಇರಾನ್ನ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್(ಐಆರ್ಜಿ
ವಯನಾಡು: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಮಲೆಯಾಳಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿ
ಎಸ್ಐಆರ್ ಪರಿಣಾಮ - ಸವಾಲು ಸಂವಾದ ಗೋಷ್ಠಿ
“ಕಣ್ಣಿಗೆ ಕಣ್ಣು ಇಡೀ ಜಗತ್ತನ್ನೇ ಕುರುಡಾಗಿಸುತ್ತದೆ” ಮಹತ್ಮಾ ಗಾಂಧಿಯ ಮಾತುಗಳನ್ನು ಉಲ್ಲೇಖಿಸಿದ ಕಾಂಗ್ರೆಸ್ ಸಂಸದೆ
ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ
ಸನತ್ ಜಯಸೂರ್ಯ | Photo Credit : PTI ಕ್ಯಾಂಡಿ: ತನ್ನ ತಂಡವು ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದಿಂದ ನಿರ್ಗಮಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶ್ರೀಲಂಕಾದ ಮುಖ್ಯ ಕೋ
ಆಳಂದ: “ಕಲಿತ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಭಾವನಾತ್ಮಕ ಗುರುವಂದನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ಪ್ರೇರಣೆ
ಚಂಡಿಗಢ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಸೇನಾ ದಾಳಿಯ ಹಿನ್ನೆಲೆಯಲ್ಲಿ ಹರ್ಯಾಣದ ಅಕ್ಕಿ ರಫ್ತುದಾರರು ಪಾವತಿ ವಿಳಂಬ ಎದುರಿಸುತ್ತಿದ್ದಾರೆ ಹಾಗೂ ಇರಾನ್, ಅಪಘಾನಿಸ್ತಾನಕ್ಕೆ ಸಾಗಣೆಗೆ ಅಡ್ಡಿ ಉಂಟಾಗುತ್ತಿದೆ. ‘‘ಸಂಘರ್
ಆಳಂದ: ಜಾತಿ, ವರ್ಗ, ಲಿಂಗ ಭೇದ ಮರೆತು ಭಾರತೀಯ ಮೂಲನಿವಾಸಿ ಮಹಾಪುರುಷರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಶಕ್ತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಉಸ್ತುರಿ ಧುತ್ತರಗಾಂವ ಮಠದ ಶ್ರೀ ವಿಶ
ಮುಂಬೈ: ಇರಾನ್ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರನ್ನು ಬಲಿ ತೆಗೆದುಕೊಂಡ ಇರಾನ್ ಮೇಲಿನ ಅಮೆರಿಕ-ಇಸ್ರೇಲ್ನ ದಾಳಿಯ ಕುರಿತ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನಿಲುವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ರವರ 135 ನೇ ಜಯಂತ್ಯೋತ್ಸವ ನಿಮಿತ್ತ ಕಲಬುರಗಿ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ ವೀರನಾಯಕ ಅವರನ್ನು ಆಯ್ಕೆ ಮಾಡಲಾಯಿತು. ಅದರಂತೆಯೇ ಸಮಿತಿಯ ಗೌರವಾಧ್ಯಕ್ಷರ
ಹೊಸದಿಲ್ಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏರ್ ಇಂಡಿಯಾ 22ಕ್ಕೂ ಅಧಿಕ ಅಂತರ ರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರವಿವಾರ ರದ್ದುಗೊಳಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ
ಮಲ್ಪೆ, ಮಾ.1: ರೆಸಾರ್ಟ್ನಲ್ಲಿ ತಂಗಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಲ್.ಜಾಕ್ಸನ್ ಎಂಬವರ ಪತ್ನಿ ಲೆನ್ಸಿ ಮೇರಿ ಯಾನೆ ಸೂರ್ಯ(36) ಎಂ
ಟೆಹ್ರಾನ್: ಇರಾನ್ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಅವರು ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ನ ಸುದ್ದಿ ಸಂಸ್ಥೆ ILNA ವರದಿ ಮಾಡಿದೆ. ILNA ತಿಳಿಸಿದಂತೆ, ಟೆಹ್ರಾನ್ ನಗರದ ನರ್ಮಕ್ ಪ್ರದೇ
ಬೆಂಗಳೂರು : ಇಸ್ರೇಲ್–ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಹಿನ್ನಲೆಯಲ್ಲಿ ನಗರದ ಜಾನ್ಸನ್ ಮಾರುಕಟ್ಟೆ ಸಮೀಪವಿರುವ ಅಸ್ಕರಿ ಮಸೀದಿಯ ಮುಂಭಾಗದಲ್ಲಿ ಶಿಯಾ ಮುಸ್ಲಿಮರು ರವಿವಾರ ಮ
ನ್ಯೂಯಾರ್ಕ್: ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಸಾರ್ವಜನಿಕವಾಗಿ ರಾಜತಾಂತ್ರಿಕತೆಗೆ ಒಲವು ತೋರಿದರೂ ಕಳೆದ ತಿಂಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅನೇಕ ಖಾಸಗಿ ಕರೆಗಳನ್ನು ಮಾಡಿ ಇರಾನ್ ಮೇಲೆ ದಾ
ಕಲಬುರಗಿ : ಐಟಿಎಫ್ ಮಹಿಳಾ ಟೆನಿಸ್ ಟೂರ್ನಿ ನಿಮಿತ್ತ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಅರ್ಹತಾ ಸುತ್ತಿನ ಮೊದಲ ದಿನದಂದು ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. 11 ನೇ ಶ್ರೇಯಾಂಕದ ವ
ಟೆಹ್ರಾನ್: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಇರಾನ್ನ ಪರಮೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರು ಇತ್ತೀಚಿನ ದಿನಗಳಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ಹಲವು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ
ಕೊಪ್ಪಳ : ತಾಲೂಕಿನ ಶಿವಪುರ, ಬಂಡಿಹರ್ಲಾಪುರ, ಬಸಾಪುರ ಹಾಗೂ ಹುಸೇನಪುರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಭಾನುವಾರ ವಿವಿಧ ಇಲಾಖೆಗಳ ಸಂಯುಕ್ತ ತಂಡ ದಿಢೀರ್ ದಾಳಿ ನಡೆಸಿ ಟ್ರ್ಯಾಕ್ಟರ್, ಟ
ಟೆಹ್ರಾನ್: ಇಸ್ಲಾಮಿಕ್ ರೆವುಲ್ಯುಷನರಿ ಗಾರ್ಡ್ ಕಾಪ್ರ್ಸ್(IRGC)ಯ ಹೊಸ ಮುಖ್ಯ ಕಮಾಂಡರ್ ಆಗಿ ಅನುಭವಿ ಮಿಲಿಟರಿ ಅಧಿಕಾರಿ, ಮಾಜಿ ರಕ್ಷಣಾ ಸಚಿವ ಮತ್ತು ಆಂತರಿಕ ಸಚಿವರಾಗಿರುವ ಬ್ರಿಗೇಡಿಯರ್ ಜನರಲ್ ಅಹ್ಮದ್ ವಹಿದಿಯನ್ನು ನೇಮಿಸಲ
ಅಮಾಸೆಬೈಲು, ಮಾ.1: ವಾಟ್ಸಾಪ್ ಸಂದೇಶದ ಮೂಲಕ ಹಣ ಕಳುಹಿಸುವಂತೆ ಹೇಳಿ ಯುವಕನೋರ್ವನಿಗೆ ಲಕ್ಷಾಂತರ ರೂ. ಹಣ ಮೋಸ ಮಾಡಿರುವ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಂಗಡಿ ಗ್ರಾಮದ ರವಿಚಂದ್ರ(29) ಎಂಬವರು ಮೂರ
ಭಾರತೀಯ ರಾಯಭಾರಿ ಕಚೇರಿಗಳ ಸಹಾಯವಾಣಿ ಇಲ್ಲಿದೆ..
ಗಂಗೊಳ್ಳಿ, ಮಾ.1: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಲ್ಲಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಗಂಗೊಳ್ಳಿ ಗ್ರಾಮದ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಇವರು ನಾಡದೋಣಿ
ಹೊಸದಿಲ್ಲಿ: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚಳವಾಗುತ್ತಿರುವಾಗಲೇ ಇಂಗ್ಲೆಂಡ್ ಹಾಗೂ ಪಾಕಿಸ್ತಾನದ ಕ್ರಿಕೆಟಿಗರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ಲಯನ್ಸ್ ತಂಡವು ಪಾಕ
ಉಡುಪಿ, ಮಾ.1: ಭೂಮಿ ಮ್ಯುಟೇಷನ್ಗಳಿಗೆ ಸಂಬಂಧಿಸಿದಂತೆ ಆಕ್ಷೇಪ ರಹಿತ 7 ದಿನಗಳ (ನೋಂದಾಯಿತ) ಹಾಗೂ 15 ದಿನಗಳ(ನೋಂದಾಯಿತ ವಲ್ಲದ) ನೋಟೀಸು ಅವಧಿ ಹೊಂದಿರುವ ಮ್ಯುಟೇಶನ್ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ತಂತ್ರಾಂಶದ ಮೂಲ
►ಎಸ್ಐಆರ್ ಮೂಲಕ ದಲಿತ, ಮುಸ್ಲಿಂ ಹೆಣ್ಣುಮಕ್ಕಳ ಟಾರ್ಗೆಟ್ ►ಎಸ್ಐಆರ್ ಒಂದು ಚಿಂತನೆ ಕಾರ್ಯಗಾರ
ಬೆಂಗಳೂರು : ‘ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ಹಿನ್ನೆಲೆಯಲ್ಲಿ ಕರ್ನಾಟಕದವರು ಸೇರಿದಂತೆ ಭಾರತ ದೇಶದ 850ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಈ ಪೈಕಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದು, ವಿವಿಧ ವಿಶ್ವ ವಿದ್ಯಾನಿಲಯಗ
ವಿಶ್ವಸಂಸ್ಥೆ: ಇರಾನ್ನ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿ ಮತ್ತು ಇರಾನ್ನ ಪ್ರತಿದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿರುವ ಉದ್ವಿಗ್ನತೆಯ ಬಗ್ಗೆ ಚರ್ಚಿಸಲು ಶನಿವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತ
ಅಜ್ಜಾವರ: ರಸ್ತೆ ಅಭಿವೃದ್ಧಿ ಮಾಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಸಲಾಗಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ಶಿರಾಜೆ 2ನೇ ವಾರ್ಡ್ನ ಅಡ್ಡ
ಬಂಟ್ವಾಳ : ನೇರಳಕಟ್ಟೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ವೈ.ಸಿ.ಜಿ.2026 ಹೊನಲು ಬೆಳಕಿನ ಕ್ರೀಡಾ ಕೂಟವು ಶನಿವಾರ ಸಂಜೆ ನೇರಳಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪತ್ರಕರ್ತ ಲತೀಫ್ ನೇರಳಕ
ಮಂಗಳಾ ಅಲ್ಯುಮಿನಿ ಮೀಟ್ ಸ್ಮೃತಿ ಸಂಗಮ ಕಾರ್ಯಕ್ರಮ
ಕೊಣಾಜೆ: ಹರೇಕಳ ಗ್ರಾಮದಲ್ಲಿ ಹಿಂದೆ ಮಣ್ಣಿನ ರಸ್ತೆಯಾಗಿದ್ದ ಮಾರ್ಗಗಳೆಲ್ಲವೂ ಈಗ ಕಾಂಕ್ರೀಟ್ ರಸ್ತೆಯಾಗಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಒತ್ತಡ ಹಾಕಿದ್ದರಿಂದ ಹೆಚ್ಚುವರಿ ಅನುದಾನ ಮೀಸಲಿಟ್ಟು ಅಭಿವೃದ್ಧ
ಪುತ್ತೂರು; ಗಾಣಿಗ ಸಮಾಜದಿಂದ ವಿಶ್ವದಲ್ಲಿಯೇ ಭಾರತದ ಹೆಸರು ಚಿರಸ್ಥಾಯಿಯಾಗಿದೆ. ಗಾಣಿಗ ಸಮಾಜದ ಮಗನಿಂದ ದೇಶದಲ್ಲಿಯೇ ದೊಡ್ಡ ಬದಲಾವಣೆ ಉಂಟಾಗಿದೆ. ಭ್ರಷ್ಟಾಚಾರ ನಿರ್ಮೂಲನೆಯಾಗಿದೆ. ಸಭ್ ಕಾ ಸಾಥ್ ಸಭ್ ಕಾ ವಿಕಾಸ್ನಿಂದ ಭಾರತ
ಎಂಸಿಸಿ ಬ್ಯಾಂಕ್ ಬೆಳ್ಮಣ್ ಪ್ರಥಮ ವಾರ್ಷಿಕೋತ್ಸವ
ಶಿರ್ವ, ಮಾ.1: ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿತನಾದ ವಿದೇಶದ ವ್ಯಕ್ತಿ ಕೋರಿಯರ್ ಕಳುಹಿಸಿರುವುದಾಗಿ ನಂಬಿಸಿ ಶಿರ್ವದ ಮಹಿಳೆಗೆ ಲಕ್ಷಾಂತರ ರೂ. ಹಣ ವಂಚನೆ ಮಾಡಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ
ಕಾರ್ಕಳ, ಮಾ.1: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ಫೆ.28ರಂದು ರಾತ್ರಿ 8.45ರ ಸುಮಾರಿಗೆ ಕುಕ್ಕುಂದೂರು ಗ್ರಾಮದ ಮಹಾತ್ಮ ಗಾಂಧಿ ಶಾಲೆ ಎದುರುಗಡೆ ನಡೆದಿದೆ. ಮೃತರನ್ನು ಎರ್ಲಪಾಡಿ ಗೋವಿಂದೂರಿ
“ನಮ್ಮನ್ನು ನಾವು ರಕ್ಷಿಸಿಕೊಳ್ಳುವಲ್ಲಿ ಯಾವುದೇ ನಿರ್ಬಂಧಗಳಿಲ್ಲ” ಎಂದ ವಿದೇಶಾಂಗ ಸಚಿವ
ಬೆಂಗಳೂರು, ಮಾ.1: ಮಾದಕ ದ್ರವ್ಯ (ಡ್ರಗ್ಸ್) ಮುಕ್ತ ಕರ್ನಾಟಕ, ಸೈಬರ್ ಅಪರಾಧದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಇಲಾಖೆ ಹಾಗೂ ಎಸ್ಬಿಐ ವತಿಯಿಂದ ಆಯೋಜಿಸಿದ್ದ ‘ಪೊಲೀಸ್ ರನ್' 3ನೇ ಆವೃತ್ತಿಯ ಮ್ಯಾರಥಾನ್
ಟೆಹ್ರಾನ್: ಇರಾನ್ ನಲ್ಲಿ ಸರ್ವೋಚ್ಚ ನಾಯಕನ ಆಯ್ಕೆ ಪ್ರಕ್ರಿಯೆ ಇನ್ನೂ ಒಂದು ಅಥವಾ ಎರಡು ದಿನಗಳಲ್ಲಿ ಮಹತ್ವದ ಹಂತ ತಲುಪುವ ಸಾಧ್ಯತೆ ಇದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ತಿಳಿಸಿದ್ದಾರೆ ಎಂದು aljazeera.com ವರದಿ ಮಾ
ಟೆಹ್ರಾನ್: ಅಮೆರಿಕ–ಇಸ್ರೇಲ್ ಜಂಟಿ ವಾಯುದಾಳಿಯಲ್ಲಿ ಇರಾನಿನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ (86) ಮೃತಪಟ್ಟಿದ್ದಾರೆ ಎಂದು ಇರಾನಿನ ರಾಜ್ಯ ಮಾಧ್ಯಮ ರವಿವಾರ ಮುಂಜಾನೆ ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 28ರಂದು ಟೆ
ಮಂಗಳೂರು, ಮಾ.1: ನಗರ ಪೊಲೀಸ್ ಆಯುಕ್ತಾಲಯ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರವಿವಾರ ಱನಮ್ಮ ಪೊಲೀಸ್-ನಮ್ಮ ಹೆಮ್ಮೆ-2026 ಫಿಟ್ನೆಸ್ ಫಾರ್
165 ಬ್ಯಾಲಿಸ್ಟಿಕ್ ಕ್ಷಿಪಣಿಗಳ ಪತ್ತೆ; 152 ನಾಶ, 541 ಡ್ರೋನ್ ಗಳಲ್ಲಿ 506ಕ್ಕೆ ತಡೆ
ಬೆಂಗಳೂರು, ಮಾ. 1: ‘ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಸ್ಥಿತಿಯಿಂದ ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ವಿದ್ಯಾರ್ಥಿಗಳು ಸಹಿತ 150ಕ್ಕೂ ಹೆಚ್ಚು ಕನ್ನಡಿಗರು, ಕಾಲೇಜು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್
ಮಂಗಳೂರು: ಎನ್ಐಟಿಕೆ ಸುರತ್ಕಲ್ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಗಳು, ಪ್ರದರ್ಶನಗಳು ಮತ್ತು ಸಂವಾದಾತ್ಮಕ ಅವಧಿಗಳ ಮೂಲಕ ಯುವ ಮನಸ್ಸುಗಳನ್ನು ಪ್ರೇರೇಪಿಸಿತು
ಟೆಲ್ ಅವೀವ್: ಮಧ್ಯ ಇಸ್ರೇಲ್ನ ಬೈತ್ ಶೆಮೇಶ್ ನಗರದ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದು, 27 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು aljazeera.com ವರದಿ ಮಾಡಿದೆ. ಮ
ವಿಜಯನಗರ : ಕೊಟ್ಟೂರಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಶನಿವಾರ ಆಚರಿಸಲಾಯಿತು. ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಮಾರಂಭವನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋ
ದಾವಣಗೆರೆ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ 50 ಭಾರತೀಯ ಪ್ರವಾಸಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತುರ್ತು ಕ್ರಮ ಕೈಗೊಳ
ಕಲಬುರಗಿ : ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜೆಎಸ್ಜಿ ಸಂಗಿನಿ, ಇನ್ನರ್ವ್ಹಿಲ್ ಕ್ಲಬ್ ಗುಲ್ಬರ್ಗಾ ಉತ್ತರ, ಇನ್ನರ್ವ್ಹಿಲ್ ಕ್ಲಬ್ ಗುಲ್ಬರ್ಗಾ, ಇನ್ನರ್ವ್ಹಿಲ್ ಕ್ಲಬ್ ಗುಲ್ಬರ್ಗಾ ದಕ್ಷಿಣ, ಇನ್ನರ್ವ
ವಾಡಿ: ಮಕ್ಕಳಿಗೆ ಕೇವಲ ಅಕ್ಷರಜ್ಞಾನ ನೀಡುವುದು ಶಿಕ್ಷಣವಲ್ಲ, ಜೀವನದ ನೈತಿಕ ಮೌಲ್ಯಗಳನ್ನು ಕಲಿಸುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ನಿವೃತ್ತ ನ್ಯಾಯಾಧೀಶ ಸುಭಾಷ ರಾಠೋಡ ಹೇಳಿದರು. ಪಟ್ಟಣದ ಬಂಜಾರಾ ಮಹಿಳಾ ಶಿಕ್ಷಣ ಸಂಸ್ಥೆಯ
ಸುರಪುರ: ತಾಲೂಕಿನ ಕಕ್ಕೇರಾ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ವೇದಿಕೆ ನೇತೃತ್ವದಲ್ಲಿ ಕರೆ ನೀಡಿದ್ದ ಕಕ್ಕೇರಾ ಪಟ್ಟಣ ಬಂದ್ ಶಾಂತಿಯುತವಾಗಿ ಯಶಸ್ವಿಯಾಯಿತು. ಪಟ್ಟಣದ ಶ್
ಚಿಕ್ಕಮಗಳೂರು : ಸಿದ್ದರಾಮಯ್ಯ ಸರಕಾರ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು, ಈಗ ಈ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಅಹಿಂದ ಸಮುದಾಯಕ್ಕೂ ದ್ರೋಹ ಎಸಗುತ್ತಿದೆ ಎಂದು ಬಿಜೆಪಿ ರಾ
ಬೆಂಗಳೂರು, ಮಾ.1 : ಮಾದಕ ದ್ರವ್ಯ (ಡ್ರಗ್ಸ್) ಮಿಶ್ರಿತ ಮಾತ್ರೆ ನೀಡಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಇಲ್ಲಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ಸಂತ್ರ
ಬೆಂಗಳೂರು/ ಬಾಳೆಹೊನ್ನೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ವೈಮಾನಿಕ ದಾಳಿಯಲ್ಲಿ ಮಕ್ಕಳು ಸತ್ತಿದ್ದಾರೆ. ಏನೂ ಮಾಡದ ಮಕ್ಕಳ ಶಾಲೆ ಮೇಲೆ ಏಕೆ ದಾಳಿ ಮಾಡಬೇಕು. ಇದು ಖಂಡನೀಯ. ದುಬೈ ಸ
ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಇರಾನ್ ಮತ್ತು ಅದರ ನಾಯಕರ ಮೇಲೆ ಸರಣಿ ವೈಮಾನಿಕ ದಾಳಿಗಳನ್ನು ನಡೆಸಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಅಮೂಲ್ಯ ಲೋಹಗಳ ಮೇಲೆ ಸುರಕ್ಷಿತ ಹೂಡಿಕೆಯನ್ನು ಕಾಣುತ್ತಿದ್ದಾರೆ. ಜನವರಿಯಲ್ಲ
ಮನಾಮ: ಬಹರೈನ್ ನ ರಾಜಧಾನಿ ಮನಾಮದಲ್ಲಿರುವ ‘ಕ್ರೌನ್ ಪ್ಲಾಜಾ ಹೋಟೆಲ್’ ಮೇಲೆ ನಡೆದ ದಾಳಿಯಿಂದ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಬಹರೈನ್ ನ ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿಯ ಪರಿಣಾಮವಾಗಿ ಹೋಟೆಲ್ ಆವರಣದಲ್ಲಿ ಭಾಗಶಃ ಹಾನಿ
ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ಮತ್ತು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವೂ ಇರುವುದಿಲ್ಲ. ಆದರೆ, ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಮಹಿಳಾ ಮತ್ತು ಮಕ್ಕ
ಮಂಗಳೂರು, ಮಾ.1: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ನರ್ಸಿಂಗ್ ವಿಭಾಗದ ವತಿಯಿಂದ ಡಿಜಿಟಲ್ ಶಿಕ್ಷಣಶಾಸ್ತ್ರ ಬೋಧನ -ಕಲಿಕೆಯಲ್ಲಿ
ಮಂಗಳೂರು, ಮಾ.1: ಸುಳ್ಳು ಸುದ್ದಿ ಹರಡಿಸುವುದು ಅಪಾಯಕಾರಿ. ಅಂಥವರು ದೇಶದ್ರೋಹಿಗಳು. ಇದರಿಂದಾಗಿ ಜನಾಂಗೀಯ ಘರ್ಷಣೆ ಉಂಟಾಗಬಹುದು. ಜನಾಂಗೀಯ ಘರ್ಷಣೆ ಯಾವುದೇ ದೇಶದಲ್ಲಿ ಉಂಟಾದರೆ ಆ ದೇಶವೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದ
ಉಡುಪಿ, ಮಾ.1: ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರ ’ಜೀವನ ವಿದ್ಯಾ’ದ ಸಮಾರೋಪ ಸಮಾರಂಭ ಶನಿವಾರ ಜರಗಿತು. ಅ
ಉಡುಪಿ : ಉಡುಪಿಯ ಗ್ಯಾಲರಿ ದೃಷ್ಠಿಯಲ್ಲಿ ಹಮ್ಮಿಕೊಳ್ಳಲಾಗಿ ರುವ ಉಡುಪಿಯ ಆರ್ಟಿಸ್ಟ್ಸ್ ಫೋರಂ ಸದಸ್ಯರ ಚಿತ್ರಕಲೆ ಮತ್ತು ಛಾಯಾಚಿತ್ರ ಕೃತಿಗಳ ಸಂಯುಕ್ತ ಪ್ರದರ್ಶನ ‘ಪಯಣ’ವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ
ಸುರತ್ಕಲ್ : ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರಗಳ ಮುತ್ಸದ್ಧಿ ಕೃಷ್ಣಾಪುರ ನಿವಾಸಿ ಅಬೂಬಕರ್ ಹಾಜಿ (ಕನ್ನಡ ನಾಡು) ಅಲ್ಪ ಕಾಲದ ಅಸೌಖ್ಯದಿಂದಾಗಿ ಇಂದು ರವಿವಾರ ಮಧ್ಯಾಹ್ನ 2ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಇವರು ಸಮ
ಟೆಹ್ರಾನ್: ಇರಾನ್ ನಲ್ಲಿ ಸರ್ವೋಚ್ಚ ನಾಯಕತ್ವಕ್ಕೆ ಸಂಬಂಧಿತ ಅನಿಶ್ಚಿತತೆ ಮುಂದುವರಿದಿರುವ ನಡುವೆಯೇ, ಗಾರ್ಡಿಯನ್ ಕೌನ್ಸಿಲ್ನ ಪ್ರಭಾವಿ ಧರ್ಮಗುರು ಅಲಿರೆಝಾ ಅರಾಫಿ ಅವರನ್ನು ತಾತ್ಕಾಲಿಕ ನಾಯಕತ್ವ ಮಂಡಳಿಗೆ ನೇಮಿಸಲಾಗಿ
ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ನಗರದ ಪೂರ್ವ ಭಾಗದಲ್ಲಿ ಭಾರೀ ಸ್ಫೋಟಗಳ ಶಬ್ದಗಳು ಕೇಳಿಬಂದಿರುವುದಾಗಿ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಪೂರ್ವ ರಿಯಾದ್ ನ ನಿವಾಸಿಗಳ ಪ್ರಕಾರ, ಒಂದರ ಹಿಂದೆ ಒಂ
ಕೋಯಿಕ್ಕೋಡ್: ವಯನಾಡ್ ನ ಮುಂಡಕ್ಕೈ-ಚೂರಲ್ಮಾಲದಲ್ಲಿ ಸಂಭವಿಸಿದ್ದ ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ 51 ಮನೆಗಳನ್ನು ಹಸ್ತಾಂತರಿಸಿತು. ಶನಿವಾರ ತ್
ಮಸ್ಕತ್: ಅರೇಬಿಯನ್ ಸಮುದ್ರ ತೀರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಒಮಾನ್ ಕರಾವಳಿಯ ಸಮೀಪ ಪಲಾವ್(Palau) ಧ್ವಜ ಹೊತ್ತ ‘ಸ್ಕೈಲೈಟ್’ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿದೆ. ಮುಸಂಡಮ್ ಪ್ರದೇಶದಿಂದ ಸುಮಾರು ಐದು ನಾ
ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಅಪರ ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮ
ಕರಾಚಿ: ಇರಾನ್ ನ ಸುಪ್ರೀಂ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಉಂಟಾದ ಆಕ್ರೋಶದ ನಡುವೆ ಪಾಕಿಸ್ತಾನದ ಕರಾಚಿ ನಗರದಲ್ಲಿರುವ ಅಮೆರಿಕದ ದೂತಾವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗಲಭೆಗ
ಬಾಗಲಕೋಟೆ : ಬಾಗಲಕೋಟೆ ಗಲಭೆ ಸ್ಥಳಕ್ಕೆ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ, ಘಟನೆ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ್ದು, ಈ ಬಗ್ಗೆ ವರದಿ.ಯನ್ನು ಸಿಎಂಗೆ ನೀಡಲು ನಿರ್ಧರಿಸಿದೆ. ಉಪ ಚುನಾವಣೆ ಹಿನ್ನಲೆಯಲ್ಲಿ ಕೋಮು ಭಾವನೆ ಗೆ ಕು
ಶ್ರೀನಗರ: ಇರಾನ್ ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರು ಮೃತಪಟ್ಟ ವರದಿಗಳ ಹಿನ್ನೆಲೆಯಲ್ಲಿ ಕಾಶ್ಮೀರದ ಹಲವಾರು ಭಾಗಗಳಲ್ಲಿ ರವಿವಾರ ಪ್ರತಿಭಟನೆಗಳು ನಡೆದಿವೆ. ಶಿಯಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇ

22 C