SENSEX
NIFTY
GOLD
USD/INR

Weather

32    C

ಡಿಜಿಟಲ್ ಸುದ್ದಿ ಮೂಲಗಳು

...
ಮಾದಕ ವಸ್ತು ಮಾರಾಟಕ್ಕೆ ಯತ್ನ ಪ್ರಕರಣ: ಇಬ್ಬರ ಬಂಧನ

ಮಂಗಳೂರು : ನಗರ ಹೊರವಲಯದ ಪಚ್ಚನಾಡಿ ಗ್ರಾಮದ ಮಂಗಳೂರು ಹಿಲ್ಸ್ ರೋಡ್ ಬಳಿ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ಗ

20 Apr 2026 8:05 pm
Kalaburagi | ಎ.24ರಂದು ರೈತ ಉತ್ಪಾದಕ ಸಂಸ್ಥೆಗಳು (FPO), ನವೋದ್ಯಮಗಳ ಸಮಾವೇಶ-2026

ಕಲಬುರಗಿ: ಬೆಂಗಳೂರು ಬಯೋ ಇನ್ನೋವೇಷನ್ ಕೇಂದ್ರವು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಕೃಷಿ ಇಲಾಖೆ, ನಬಾರ್ಡ್ ಹಾಗೂ ಕೆ-ಟೆಕ್ ಸಹಯೋಗದೊಂದಿಗೆ ಎ.24 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಜೆಸ್ಟ್ ಕ್ಲಬ

20 Apr 2026 8:03 pm
ಸೇಡಂ | ಸೇವೆಯೇ ಜನ್ಮದಿನದ ಸಾರ್ಥಕತೆ: ಬಸವರಾಜ ಪಾಟೀಲ ಊಡಗಿ

ಸೇಡಂ: ಹುಟ್ಟುಹಬ್ಬದ ಹೆಸರಿನಲ್ಲಿ ಅನಗತ್ಯ ಆಡಂಬರ ಮತ್ತು ಅಬ್ಬರದ ಪ್ರದರ್ಶನ ಮಾಡುವ ಬದಲು, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನೆರವಾಗುವಂತಹ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಾಗ ಮಾತ್ರ ಜನ್ಮದಿನಕ್ಕೆ ಒಂದು ಅರ್ಥ ಬರುತ್ತದೆ ಎಂದ

20 Apr 2026 8:01 pm
ಬಸವಣ್ಣ ನಾಡಿನ ಸಾಮಾಜಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಚಳವಳಿ ನೇತಾರ: ಡಾ.ನಿರಂಜನ ಯು.ಸಿ.

ಉಡುಪಿ, ಎ.20: ಬಸವಣ್ಣ 12ನೇ ಶತಮಾನದಲ್ಲಿ ನಮ್ಮ ನಾಡಿನಲ್ಲಿ ನಡೆದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಚಳುವಳಿಯ ನೇತಾರ ಎಂದು ಶರಣ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ನಿರಂಜನ ಯು.ಸಿ ಹೇಳಿದ್ದಾರೆ. ಜಿಲ್ಲಾಡಳಿ

20 Apr 2026 8:00 pm
Kalaburagi | ಹಝರತ್ ಖ್ವಾಜಾ ಬಂದಾ ನವಾಝ್‌ ಅವರ 622ನೇ ಉರೂಸ್‌ ಸಿದ್ಧತೆಗಳ ಪರಿಶೀಲನೆ

ಕಲಬುರಗಿ: ಹಝರತ್ ಖ್ವಾಜಾ ಬಂದಾ ನವಾಜ್ (ರಹ್) ದರ್ಗಾದ ಸಜ್ಜಾದಾ ನಶೀನ್, ಹಜ್ರತ್ ಡಾ.ಹಾಫಿಜ್ ಸೈಯದ್ ಮುಹಮ್ಮದ್ ಅಲಿ ಅಲ್-ಹುಸೈನಿ ಅವರ ಅಧ್ಯಕ್ಷತೆಯಲ್ಲಿ ಮೇ 3,4 ಹಾಗೂ 5 ನೇ ತಾರೀಖು ನಡೆಯಲಿರುವ 622ನೇ ಉರ್ಸ್ ಶರೀಫ್ ಸಿದ್ಧತೆಗಳ ಪರಿಶೀ

20 Apr 2026 7:57 pm
ಮಂಗಳೂರು| ಸಂಚಾರ ಠಾಣೆಯ ಪೊಲೀಸ್‌ಗೆ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿ ಆರೋಪ: ಪ್ರಕರಣ ದಾಖಲು

ಮಂಗಳೂರು : ನಗರದ ನಂತೂರು ಜಂಕ್ಷನ್‌ನಲ್ಲಿ ಎ.18ರಂದು ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಅವಾಚ್ಯ ಪದ ಬಳಸಿ ಬೈದು, ಹಲ್ಲೆ ನಡೆಸಿ, ಮೊಬೈಲ್ ಕಿತ್ತು ನೆಲಕ್ಕೆ ಎಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದ

20 Apr 2026 7:52 pm
Kalaburagi | ಬಸವಣ್ಣನವರ ತತ್ವಗಳು ಮಾನವ ಏಳಿಗೆಯ ಸೂತ್ರಗಳು : ಶಶೀಲ್ ಜಿ.ನಮೋಶಿ

ಕಲಬುರಗಿ: ಮಾನವ ಕಲ್ಯಾಣಕ್ಕಾಗಿ ಶ್ರಮಿಸಿದ ಕಾಯಕಯೋಗಿ ಬಸವಣ್ಣರಂತಹ ಮಹನೀಯರ ತತ್ವಾದರ್ಶಗಳಿಂದ ಸಮಾಜದ ಏಳಿಗೆ ಸಾಧ್ಯ. ಎಲ್ಲ ಜಾತಿ, ಧರ್ಮವನ್ನು 12ನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಒಂದುಗೂಡಿಸಿ ವೈಚಾರಿಕ ಕ್ರಾಂತಿ ಮೂಲಕ

20 Apr 2026 7:49 pm
ಚಿಂಚೋಳಿಯಲ್ಲಿ ಬಸವ ಜಯಂತಿ ಬಹಿಷ್ಕಾರ: ತಾಲೂಕು ಆಡಳಿತದ ವಿರುದ್ಧ ಆಕ್ರೋಶ

ಚಿಂಚೋಳಿ: ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಆಚರಣೆಯು ತಾಲೂಕು ಆಡಳಿತದ ನಿರ್ಲಕ್ಷ್ಯದ ಆರೋಪದ ಮಧ್ಯೆ ಅಧಿಕಾರಿಗಳ ಅನುಪಸ್ಥಿತಿ ಮತ್ತು ಸಮರ್ಪಕ ವ್ಯವಸ್ಥೆಯ ಕೊರತೆಯಿಂದಾಗಿ ಅಖಿಲ ಭಾರತ ವೀರಶ

20 Apr 2026 7:45 pm
‘ಜನ ನಿಮ್ಮನ್ನ ಅಧಿಕಾರದಿಂದ ಕೆಳಗಿಳಿಸಿ ಮನೆಗೆ ಕಳುಹಿಸುವುದು ಗ್ಯಾರಂಟಿ’ : ಸಚಿವ ಪ್ರಿಯಾಂಕ್ ಖರ್ಗೆಗೆ ಎಚ್ಚರಿಕೆ ನೀಡಿದ ಆರ್.ಅಶೋಕ್

ಬೆಂಗಳೂರು : ‘ಸಚಿವ ಪ್ರಿಯಾಂಕ್ ಖರ್ಗೆಯವರ ಪ್ರಚಾರದ ಗೀಳು, ಗಿಮಿಕ್‍ಗಳು ಇನ್ನು ನಡೆಯಲ್ಲ. ತಕ್ಷಣ ಕಲಬುರಗಿ-ಯಾದಗಿರಿ ರಸ್ತೆಯ ಮಾರ್ಗದ ಬಸ್ ನಿಲ್ದಾಣ ಮತ್ತು ಮೂಲಸೌಕರ್ಯ ಕಲ್ಪಿಸದಿದ್ದರೆ, ಕಲ್ಯಾಣ ಕರ್ನಾಟಕದ ಜನರೇ ನಿಮ್ಮನ್ನ

20 Apr 2026 7:37 pm
ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಜನಗಣತಿ, ಕ್ಷೇತ್ರ ಮರುವಿಂಗಡನೆಯ ಶರತ್ತು ಯಾಕೆ? : ಮಾರ್ಗರೇಟ್ ಆಳ್ವ

ಬೆಂಗಳೂರು : ಕೇಂದ್ರ ಸರಕಾರವು ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ 2023ರಲ್ಲಿ ಅಂಗೀಕರಿಸಲ್ಪಟ್ಟ ಕಾಯ್ದೆಯನ್ನು ಜಾರಿ ಮಾಡಲು ಜನಗಣತಿ ಹಾಗೂ ಕ್ಷೇತ್ರ ಮರು ವಿಂಗಡನೆಯ ಶರತ್ತು ಯಾಕೆ? ವಿಧಿಸಿದೆ ಎಂದು ಕೇ

20 Apr 2026 7:30 pm
Kalaburagi | ಬಸವ ಜಯಂತಿ ನಿಮಿತ್ತ ಬಸವೇಶ್ವರ ಆಸ್ಪತ್ರೆಯ ವತಿಯಿಂದ ರಕ್ತದಾನ ಶಿಬಿರ

ಕಲಬುರಗಿ: ಬಸವ ಜಯಂತಿಯ 893ನೇ ಆಚರಣೆಯ ಅಂಗವಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡ

20 Apr 2026 7:27 pm
ಕಂಪ್ಲಿ | ಎಮ್ಮಿಗನೂರಿನಲ್ಲಿ ಬಸವ ಜಯಂತಿ

ಕಾಯಕ ತತ್ವವೇ ಸಮಾಜ ಸುಧಾರಣೆಯ ಮೂಲ : ಎಚ್.ಪೀರಾವಲಿ

20 Apr 2026 7:26 pm
ತಮಿಳುನಾಡು ಚುನಾವಣೆ| ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 400ಕ್ಕೂ ಅಧಿಕ ಅಭ್ಯರ್ಥಿಗಳು

ಹೊಸದಿಲ್ಲಿ,ಎ.20: ತಮಿಳುನಾಡು ವಿಧಾನಸಭಾ ಚುನಾವಣಾ ಕಣದಲ್ಲಿರುವ 400ಕ್ಕೂ ಅಧಿಕ ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ರವಿವಾರ

20 Apr 2026 7:25 pm
ಕದನ ವಿರಾಮ ಮಾತುಕತೆಗೆ ಪಾಕಿಸ್ತಾನದ ಮಧ್ಯಸ್ಥಿಕೆಯು ಮೋದಿಯ ವಿದೇಶಾಂಗ ನೀತಿಗೆ ಭಾರೀ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ

ಹೊಸದಿಲ್ಲಿ,ಎ.20: ಅಮೆರಿಕ-ಇರಾನ್ ನಡುವೆ ಮಾತುಕತೆಗಳಲ್ಲಿ ಪಾಕಿಸ್ತಾನದ ಪಾತ್ರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸೋಮವಾರ ನರೇಂದ್ರ ಮೋದಿ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯು ಭಾರತ

20 Apr 2026 7:22 pm
20 Apr 2026 7:20 pm
Ballari | ಕಂಪ್ಲಿ 10ನೇ ವಾರ್ಡ್‌ನಲ್ಲಿ ಬಸವ ಜಯಂತಿ

ಬಸವಣ್ಣ ತತ್ವಗಳು ಬದುಕಿಗೆ ದಾರಿದೀಪ : ಎ.ಸಿ. ದಾನಪ್ಪ

20 Apr 2026 7:18 pm
ಮೂಡುಬಿದಿರೆ: ಎ.21ರಂದು ಸುಸಜ್ಜಿತ ಸರ್ಕಾರಿ ಆಸ್ಪತ್ರೆಗಾಗಿ ಧರಣಿ

ಮೂಡುಬಿದಿರೆ: ತಾಲೂಕಿಗೆ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಘೋಷಣೆ ಮಾಡಬೇಕು ಮತ್ತು ಖಾಸಗಿ ಆಸ್ಪತ್ರೆಗಳೊಂದಿಗಿನ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಎ, 21ರಂದು ಬೃಹತ್ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯ

20 Apr 2026 7:15 pm
ಕಂಪ್ಲಿ ಯಲ್ಲಮ್ಮಕ್ಯಾಂಪಿನಲ್ಲಿ ಬಸವ ಜಯಂತಿ: ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ

ಬಳ್ಳಾರಿ / ಕಂಪ್ಲಿ: ತಾಲೂಕಿನ ನಂ.10 ಮುದ್ದಾಪುರದ ಯಲ್ಲಮ್ಮಕ್ಯಾಂಪಿನ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಮುಂಭಾಗದಲ್ಲಿ ಕರವೇ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂ

20 Apr 2026 7:15 pm
ಕಂಪ್ಲಿಯ ವಿವಿಎಸ್‌ಎಸ್ ಮಹಿಳಾ ಕಾಲೇಜಿನ ಇಂದ್ರಜಾ ಚಿನ್ನದ ಪದಕಕ್ಕೆ ಆಯ್ಕೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಪ್ರತಿಷ್ಠಿತ ವಿವಿಎಸ್‌ಎಸ್ ಟ್ರಸ್ಟ್‌ನ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಎಮ್ಮಿಗನೂರಿನ ಇಂದ್ರಜಾ ಅತ್ಯಧಿಕ ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಭಾಜನರ

20 Apr 2026 7:13 pm
Ballari | ಕಂಪ್ಲಿ ಚಿಕ್ಕಜಂತಲ್‌ನಲ್ಲಿ ಬಸವೇಶ್ವರ ಜಯಂತಿ, ಮೆರವಣಿಗೆ

ಬಳ್ಳಾರಿ / ಕಂಪ್ಲಿ: ಚಿಕ್ಕಜಂತಲ್ ಗ್ರಾಮದ ವಿನೋಬನಗರದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರ ಮೆರವಣಿಗೆ ಸೋಮವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಇಲ್ಲಿನ ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಸಲ್

20 Apr 2026 7:10 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ - ಸಂಸದ ಬ್ರಿಜೇಶ್ ಚೌಟ ಭೇಟಿ

ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್, ಪ್ರವಾಸೋದ್ಯಮ ಸಹಿತ ದ.ಕ.ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚೆ

20 Apr 2026 6:58 pm
ಬಿ.ಸಿ.ರೋಡ್: ಬಹುಸಂಸ್ಕೃತಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಚಿಣ್ಣರ ಲೋಕ ಸೇವಾ ಬಂಧು (ರಿ) ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ತುಳು, ಕೊಂಕಣಿ, ಬ್ಯಾರಿ, ಅರೆ ಭಾಷೆ ಅಕಾಡಮಿಗಳ ಸಹ

20 Apr 2026 6:56 pm
ರಾಜಕೀಯ ಭಾಷಣಕ್ಕೆ ಸಾರ್ವಜನಿಕ ಪ್ರಸಾರ ಸಂಸ್ಥೆಯ ದುರುಪಯೋಗ: ಚುನಾವಣಾ ಆಯೋಗಕ್ಕೆ ಸಿಪಿಎಂ ಪತ್ರ

ಬೆಂಗಳೂರು : ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಾಗ ಮೋದಿ ಎ.18ರಂದು ಪ್ರಸಾರ ಭಾಷಣದ ಮೂಲಕ ದೂರದರ್ಶನವನ್ನು ರಾಜಕೀಯ ಸಂದೇಶದ ಪ್ರಚಾರಕ್ಕಾಗಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದು ಮಾದರಿ

20 Apr 2026 6:55 pm
Yadgiri | ಕರವೇ ಕಚೇರಿಯಲ್ಲಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

ಯಾದಗಿರಿ: “ಕಾಯಕವೇ ಕೈಲಾಸ” ಎಂಬ ತತ್ವವನ್ನು ವಿಶ್ವಕ್ಕೆ ಸಾರಿದ ಹಾಗೂ ಸಮಾನತೆಗಾಗಿ ಹೋರಾಡಿದ 12ನೇ ಶತಮಾನದ ಮಹಾನ್ ಕ್ರಾಂತಿ ಪುರುಷ ಬಸವಣ್ಣನವರು ಎಂದು ಕರವೇ ಜಿಲ್ಲಾಧ್ಯಕ್ಷ ಟಿ. ಎನ್. ಭೀಮುನಾಯಕ ಹೇಳಿದರು. ನಗರದ ಕರ್ನಾಟಕ ರಕ್

20 Apr 2026 6:51 pm
Kalaburagi | ಬಸವೇಶ್ವರರ ಕಾಯಕ ಶ್ರೇಷ್ಠತೆ ಜಗತ್ತಿಗೆ ಮಾದರಿ: ಬಿ.ಜಿ.ಪಾಟೀಲ್‌

ಗುಲ್ಬರ್ಗಾ ವಿವಿಯಲ್ಲಿ ಬಸವೇಶ್ವರರ ಜಯಂತಿ ಆಚರಣೆ

20 Apr 2026 6:49 pm
ಎಕ್ಕಾರು: ಅಂಬೇಡ್ಕರ್ ಜನ್ಮದಿನಾಚರಣೆ; ಸಾಧಕರಿಗೆ ಸನ್ಮಾನ

ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪಬಣ ಎಕ್ಕಾರು ಗ್ರಾಮ ಶಾಖೆಯ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್‌ರ 135ನೇ ಜನ್ಮ ದಿನದ ಆಚರಣೆಯು ಎಕ್ಕಾರು ಗ್ರಾಪ

20 Apr 2026 6:46 pm
ಮಹಿಳಾ ಮೀಸಲಾತಿ ಬಗ್ಗೆ ಬಿಜೆಪಿಯದ್ದು ಮೊಸಳೆ ಕಣ್ಣೀರು: ರಮಾನಾಥ ರೈ

ಮಂಗಳೂರು: ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಯಾವತ್ತೂ ವಿರೋಧಿಸಿಲ್ಲ. ಬದಲಾಗಿ ದೇಶದಲ್ಲಿ ಪ್ರಥಮ ಪ್ರಧಾನಿ, ರಾಷ್ಟ್ರಪತಿ, ಸ್ಪೀಕರ್, ಸಿಎಂ ಮೊದಲಾದ ಹುದ್ದೆಯನ್ನು ಮಹಿಳೆಯರಿಗೆ ನೀಡಿರುವುದೇ ಕಾಂಗ್ರೆಸ್ ಆಗಿದ್ದು, ಇದೀಗ ನಾರಿಶಕ

20 Apr 2026 6:44 pm
Raichur | ಬಸವಣ್ಣನವರು ಅಸಮಾನತೆ ನಿವಾರಿಸಿ ಸ್ತ್ರೀಯರಿಗೆ ನ್ಯಾಯ ಕೊಡಿಸಿದ ಮಹಾತ್ಮ: ತಲಕಾಯ ಮಾರೆಪ್ಪ

ರಾಯಚೂರು: ಬಸವಣ್ಣನವರು ಕ್ರಾಂತಿಕಾರಿ ಪುರುಷರಾಗಿದ್ದು, ಈ ನೆಲದಲ್ಲಿ ಬಲವಾಗಿ ಬೇರೂರಿದ್ದ ಮೂಢನಂಬಿಕೆಗಳನ್ನು ತೊಡೆದುಹಾಕಿ ವಚನಗಳ ಮೂಲಕ ಸಾಮಾಜಿಕ ನ್ಯಾಯ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿ ಸ್ತ್ರೀಕುಲಕ್ಕೆ ನ್ಯಾಯ ಒದಗಿಸ

20 Apr 2026 6:41 pm
ಬಸವಣ್ಣನವರ ತತ್ವಗಳು ಸಮಾಜಕ್ಕೆ ದಾರಿದೀಪ : ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಹೆಲಿಕ್ಯಾಪ್ಟರ್ ಮೂಲಕ ಬಸವಣ್ಣನವರ ಮೂರ್ತಿಗೆ ಪುಷ್ಪಾರ್ಚನೆ

20 Apr 2026 6:39 pm
ಭಟ್ಕಳ: ಅಂಜುಮನ್ ಕಾಲೇಜಿನಲ್ಲಿ ಬೃಹತ್ ಆರೋಗ್ಯ ಶಿಬಿರ

ಭಟ್ಕಳ: ಇಲ್ಲಿನ ಅಂಜುಮನ್ ಮಹಾವಿದ್ಯಾಲಯದಲ್ಲಿ ಎ. 19ರಂದು ಆಯೋಜಿಸಲಾದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಒಟ್ಟು 750ಕ್ಕೂ ಹೆಚ್ಚು ಮಂದಿ ವೈದ್ಯಕೀಯ ತಪಾಸಣೆಗೆ

20 Apr 2026 6:39 pm
ಬಿರು ಬೇಸಗೆಯಲ್ಲಿ ಶಾಖದ ಬಳಲಿಕೆಯ ಚಿಹ್ನೆಗಳು ಯಾವುವು? ರಕ್ಷಣೆ ಹೇಗೆ? ಇಲ್ಲಿದೆ ಮಾಹಿತಿ...

ʼಮೆಡ್ ಸ್ಟಾರ್ ಹೆಲ್ತ್ʼ ವರದಿಯ ಪ್ರಕಾರ ಬಿಸಿಲಿನ ಧಗೆಗೆ ಸಂಬಂಧಿಸಿದ ಪ್ರಮುಖ ರೋಗವೆಂದರೆ ಶಾಖದಿಂದಾಗುವ ಬಳಲಿಕೆ. ಬಿರು ಬೇಸಗೆ ಬಂದಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿ

20 Apr 2026 6:38 pm
ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನ

20 Apr 2026 6:38 pm
ಕಾಂಗ್ರೆಸ್ ಮಹಿಳಾ ವಿರೋಧಿ ಧೋರಣೆಯಿಂದ ನಾರಿಶಕ್ತಿ ವಂದನ ಮಸೂದೆಗೆ ಹಿನ್ನಡೆ: ಬ್ರಿಜೇಶ್ ಚೌಟ ಆರೋಪ

ಮಂಗಳೂರು: ಮಹಿಳಾ ವಿರೋಧದ ಧೋರಣೆಯ ಕಾಂಗ್ರೆಸ್ ನಿಂದ ನಾರಿಶಕ್ತಿ ವಂದನ್ ಮಸೂದೆಗೆ ಸಂಸತ್ ಅಧಿವೇಶನಲ್ಲಿ ಹಿನ್ನಡೆಯಾಗಿದೆ ಎಂದು ಸಂಸದ ಬ್ರಿಜೇಶ್ ಚೌಟ ಸುದ್ದಿ ಗೋಷ್ಠಿಯಲ್ಲಿಂದು ಆರೋಪಿಸಿದರು. 2029 ರ ಮೊದಲು ಈ ಮಸೂದೆಯನ್ನು ದೇಶ

20 Apr 2026 6:36 pm
Chittapur | ಬಸವಣ್ಣನವರ ಜಯಂತ್ಯೋತ್ಸವ ನಿಮಿತ್ತ ಅದ್ಧೂರಿ ಮೆರವಣಿಗೆ

ಚಿತ್ತಾಪುರ : ತಾಲೂಕು ಆಡಳಿತ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು ಶ್ರೀ ಬಸವಣ್ಣನವರ 893ನೇ ಜಯಂತ್ಯೋತ್ಸವದ ಅದ್ದೂರಿ ಮೆರವಣಿಗೆಗೆ ತಹಶೀಲ್ದಾ‌ರ್ ನಾಗಯ್ಯ ಹಿರ

20 Apr 2026 6:35 pm
ಟೈಪ್ 2 ಮಧುಮೇಹ ಇದ್ದವರು ಧೂಮಪಾನಿಗಳಾಗಿದ್ದರೆ ಮರಣದ ಅಪಾಯ ಹೆಚ್ಚು!

ಅಧ್ಯಯನದ ಪ್ರಕಾರ ತಂಬಾಕನ್ನು ಸಂಪೂರ್ಣವಾಗಿ ತ್ಯಜಿಸುವುದು ಟೈಪ್ 2 ಮಧುಮೇಹ ನಿರ್ವಹಣೆಯಲ್ಲಿ ಪ್ರಾಥಮಿಕ ಗುರಿಯಾಗಬೇಕು. ಟೈಪ್ 2 ಮಧುಮೇಹ (T2D) ಇರುವವವರಲ್ಲಿ ಧೂಮಪಾನವು ಹೃದಯ ಸಂಬಂಧಿ ರೋಗ ಮತ್ತು ಅಕಾಲಿಕ ಮರಣಕ್ಕೆ ಪ್ರಮುಖ ಕಾರಣ

20 Apr 2026 6:34 pm
ಚಿತ್ತಾಪುರ | ವೀರಶೈವ ಕಲ್ಯಾಣ ಮಂಟಪಕ್ಕೆ ಅಡಿಗಲ್ಲು ನೆರವೇರಿಸಿದ ಶರಣಕುಮಾರ ಮೋದಿ

ಚಿತ್ತಾಪುರ: ವೀರಶೈವ ಕಲ್ಯಾಣ ಮಂಟಪ ನಿರ್ಮಾಣಕ್ಕೆ ವೈಯಕ್ತಿಕ ಹಾಗೂ ಜಿಲ್ಲಾ ಘಟಕದ ವತಿಯಿಂದ ಸಹಾಯ ಮಾಡುವುದಲ್ಲದೇ, ಇದರ ಅಭಿವೃದ್ಧಿಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶ

20 Apr 2026 6:32 pm
ದಲಿತ ಹಕ್ಕುಗಳ ಸಮಿತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಕುಂದಾಪುರ, ಎ.20: ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ನಡೆಯಿತು. ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾ

20 Apr 2026 6:31 pm
ಕುಂದಾಪುರದಲ್ಲಿ ಬಸವಣ್ಣ ಜನ್ಮ ದಿನಾಚರಣೆ

ಕುಂದಾಪುರ: 12ನೇ ಶತಮಾನದ ದಾರ್ಶನಿಕ, ಸಮಾಜ ಸುಧಾರಕ ಬಸವಣ್ಣ ಅವರ ಜನ್ಮ ದಿನಾಚರಣೆಯನ್ನು ಕುಂದಾಪುರದ ತಾಲೂಕು ಆಡಳಿತದ ವತಿಯಿಂದ ಸೋಮವಾರ ಇಲ್ಲಿನ ಮಿನಿ ವಿಧಾನಸೌಧದ ಹಾಲ್‌ನಲ್ಲಿ ಆಚರಿಸಲಾಯಿತು. ಕುಂದಾಪುರ ಉಪತಹಶೀಲ್ದಾರ್ ಎಸ್.

20 Apr 2026 6:28 pm
ʼಟ್ಯಾಪ್, ಸ್ವೈಪ್ʼ | ಟಚ್ ಸ್ಕ್ರೀನ್ ಗಳು ನಮ್ಮ ಬೆರಳುಗಳಿಗೆ ಸರಾಗವಾಗಿ ಸ್ಪಂದಿಸುವುದು ಏಕೆ?

ಟಚ್ ಸ್ಕ್ರೀನ್ ಹಿಂದಿನ ವಿಜ್ಞಾನ ಏನು? ಸದ್ದಿಲ್ಲದೆ ಆಗಿರುವ ಕ್ರಾಂತಿಯ ಬಗ್ಗೆ ಇಲ್ಲಿದೆ ಮಾಹಿತಿ...

20 Apr 2026 6:28 pm
Kalaburagi | ಬಸ್‌ ಢಿಕ್ಕಿಯಾಗಿ ಕಸ ಸಂಗ್ರಹಿಸುತ್ತಿದ್ದ ಮಹಿಳೆ ಮೃತ್ಯು

ಕಲಬುರಗಿ: ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಸ ಸಂಗ್ರಹಣೆ ಮಾಡುತ್ತಿದ್ದ ಮಹಿಳೆಯೊಬ್ಬರು ಬಸ್ ಢಿಕ್ಕಿಯಿಂದ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಜೇವರ್ಗಿ ಪಟ್ಟಣದ ನಿವಾಸಿ ಮಾನಮ್ಮ ಚಂದ್ರಕಾಂತ್ (50) ಎಂ

20 Apr 2026 6:27 pm
ವಿನಾಕಾರಣ ಬೇರೆಯವರನ್ನು ದ್ವೇಷಿಸುವುದು ಧರ್ಮವೇ ಅಲ್ಲ: ಜಯಪ್ರಕಾಶ್ ಹೆಗ್ಡೆ

ಕುಂದಾಪುರ : ಜಾತ್ಯತೀತ ಸಮಾಜ ಕಟ್ಟಲು ಮುಂದಾದ ದಾರ್ಶನಿಕರ ಹೆಸರಲ್ಲೇ ಜಾತಿ ಸೃಷ್ಟಿಯಾಗುತ್ತಿರುವುದು ವ್ಯವಸ್ಥೆಯ ದುರಂತ. ಸಮಾಜದ ಸಂಕಟ ಪರಿಹರಿಸುವವರಾಗಬೇಕೇ ಹೊರತು, ಸಮಾಜ ಕಂಟಕರಾಗಬಾರದು. ಪ್ರಸ್ತುತ ಕಾಲಘಟ್ಟದಲ್ಲಿ ಯಾರೋ

20 Apr 2026 6:27 pm
ತನ್ನ ಏಳು ಮಕ್ಕಳ ಸಹಿತ 8 ಮಕ್ಕಳನ್ನು ಗುಂಡಿಕ್ಕಿ ಕೊಂದ ಶಮರ್ ಎಲ್ಕಿನ್ಸ್ ಯಾರು?

ಲೂಸಿಯಾನದ ಶ್ರವೆಪೋರ್ಟ್ ನ ಮನೆಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಎಂಟು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಶಂಕಿತನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಸತ್ತವರಲ್ಲಿ ಏಳು ಮಂದಿ ಶ

20 Apr 2026 6:24 pm
Kalaburagi | ಪ್ರಧಾನಿ ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಕೆ. ನೀಲಾ ಆರೋಪ

ಕಲಬುರಗಿ : ಚುನಾವಣಾ ಅವಧಿಯಲ್ಲಿ ಸಾರ್ವಜನಿಕ ಪ್ರಸಾರ ಮಾಧ್ಯಮದ ದುರುಪಯೋಗ ನಡೆದಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷವು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ ಎಂದು ಪಕ್ಷದ ಕಲಬುರಗಿ ಜಿಲ್ಲಾ ಕಾರ್ಯದರ್ಶಿ

20 Apr 2026 6:23 pm
ಹುಲಸೂರ್‌ನಲ್ಲಿ 893ನೇ ಬಸವ ಜಯಂತಿ

ಬಸವಣ್ಣ ಸಮಾನತೆಯ ಸಂದೇಶ ಸಾರಿದ ವಿಶ್ವಗುರು : ಶಿವಾನಂದ ಸ್ವಾಮೀಜಿ

20 Apr 2026 6:15 pm
Bidar | ಮುಡಬಿ ಗ್ರಾಮದ ಅಲೆಮಾರಿಗಳ ವಾಸಸ್ಥಾನಕ್ಕೆ ಪಲ್ಲವಿ ಜಿ. ಭೇಟಿ, ಪರಿಶೀಲನೆ

ಬೀದರ್‌ : ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ವಾಸಿಸುವ ಪ್ರದೇಶಕ್ಕೆ ಎಸ್ಸಿ, ಎಸ್ಟಿ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ರವಿವಾರ ಸಂಜೆ ಭೇಟಿ ನೀಡ

20 Apr 2026 6:00 pm
ಕಲ್ಯಾಣ ಕ್ರಾಂತಿ ಇಂದಿನ ಆಧುನಿಕ ಸಮಾಜಕ್ಕೂ ಪ್ರಸ್ತುತ : ಸಚಿವ ಈಶ್ವರ್ ಖಂಡ್ರೆ

ಬೀದರ್ : 12ನೇ ಶತಮಾನದಲ್ಲಿ ಬಸವಣ್ಣನವರು ನಡೆಸಿದ ಕಲ್ಯಾಣ ಕ್ರಾಂತಿ ಇಂದಿನ ಆಧುನಿಕ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

20 Apr 2026 5:55 pm
Bidar | ಬಸ್–ಪಿಕಪ್ ವಾಹನ ಢಿಕ್ಕಿ; ಚಾಲಕ ಮೃತ್ಯು

ಬೀದರ್: ಭಾಲ್ಕಿ ತಾಲೂಕಿನ ಖಾನಾಪುರ್ ಗ್ರಾಮದ ಹತ್ತಿರ ರವಿವಾರ ಸಾಯಂಕಾಲ ಬಸ್ ಮತ್ತು ಬುಲೆರೋ ಪಿಕಪ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಪಿಕಪ್ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಚಿಲ್ಲರ್ಗಿ ಗ್ರಾಮದ ಪ್ರಕಾಶ್ (30) ಎ

20 Apr 2026 5:51 pm
Yadgiri | ಶಹಾಪುರದಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ : ಪ್ರಕರಣ ದಾಖಲು

ಯಾದಗಿರಿ : ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ನಡೆದಿದೆ. ರವಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಅಪರಿಚಿತರು ಆಕೆಯನ್

20 Apr 2026 5:45 pm
ಹೊಸಪೇಟೆ ಸ್ಲಂನಲ್ಲಿ ಬಸವ ಜಯಂತಿ ಆಚರಣೆ

ವಿಜಯನಗರ, ಹೊಸಪೇಟೆ: ಸ್ಲಂ ಜನರ ಸಂಘಟನೆ ಕರ್ನಾಟಕ ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ಹೊಸಪೇಟೆಯ ಪ್ರೇಮನಗರ ಸ್ಲಂನಲ್ಲಿ ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಸವ

20 Apr 2026 5:35 pm
ಪಶ್ಚಿಮ ಬಂಗಾಳ ಎಸ್‌ಐಆರ್ | ನ್ಯಾಯಮಂಡಳಿಗಳ ಕಾರ್ಯ ನಿರ್ವಹಣೆ ಕುರಿತು ಕಲಕತ್ತಾ ಹೈಕೋರ್ಟ್ ವರದಿ ಕೇಳಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮೇಲ್ಮನವಿ ನ್ಯಾಯಮಂಡಳಿಗಳು ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವಕೀಲರೋರ್ವರು ಆರೋಪಿಸಿದ ಹಿನ್ನೆಲೆಯಲ್ಲಿ ತಾನು ಈ ಬಗ್ಗೆ ಕಲಕತ್ತಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾ

20 Apr 2026 5:33 pm
Kalaburagi | ವಾಡಿ ಪಟ್ಟಣದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ವಾಡಿ : ಬಲರಾಮ ಚೌಕ್‌ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಭಾಯ್ ಭಾಯ್ ಗ್ರ

20 Apr 2026 5:21 pm
ಎರಡು ಭಾರತೀಯ ಹಡಗುಗಳ ಮೇಲೆ ಗುಂಡಿನ ದಾಳಿ ಬಳಿಕ ಹೊರ್ಮುಝ್‌ನಲ್ಲಿ ಟ್ಯಾಂಕರ್‌ಗಳಿಗೆ ಹೊಸ ಸಲಹಾಸೂಚಿ

ಹೊಸದಿಲ್ಲಿ: ಶನಿವಾರ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ)ನಿಂದ ಎರಡು ಭಾರತೀಯ ಹಡಗುಗಳ ಮೇಲೆ ಗುಂಡಿನ ದಾಳಿಯ ಬಳಿಕ ಭಾರತೀಯ ನೌಕಾಪಡೆಯು ಹೊರ್ಮುಝ್ ಜಲಸಂಧಿ ಸಮೀಪ ಭದ್ರತೆಯನ್ನು ಹೆಚ್ಚಿಸಿದೆ. ಪರ್ಷಿಯ

20 Apr 2026 5:17 pm
CBSE Result-2026| ಶಾನ್‌ ಮುಹಮ್ಮದ್‌ ಶರೀಫ್‌ಗೆ 584 ಅಂಕ

ಬೆಂಗಳೂರು: ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಜೆಪಿ ನಗರದಲ್ಲಿರುವ ʼMirambika School for New Ageʼ ಇಲ್ಲಿನ ವಿದ್ಯಾರ್ಥಿ ಶಾನ್‌ ಮುಹಮ್ಮದ್‌ ಶರೀಫ್‌ 584 (97.3 ಶೇ.) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.  ವಿ

20 Apr 2026 5:17 pm
Vijayanagara | ಭೀಕರ ರಸ್ತೆ ಅಪಘಾತ : ನಾಲ್ವರು ಮೃತ್ಯು, 21 ಮಂದಿಗೆ ಗಾಯ

ವಿಜಯನಗರ, ಹೊಸಪೇಟೆ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟು, 21 ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ. ಮೃತರನ್ನು ಕಿತ್

20 Apr 2026 5:13 pm
Kotturu | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಶಕ್ತರಾಗಿದ್ದಾರೆ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ಕೊಟ್ಟೂರು (ವಿಜಯನಗರ): ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದು ಸಶಕ್ತರಾಗಿದ್ದಾರೆ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಹೇಳಿದರು. ಪಟ್ಟಣದ ಶ್ರೀ ಚಾನುಕೋಟಿ ಮಠದಲ

20 Apr 2026 5:04 pm
ಬಂದ್ ನಡುವೆ ಬಿಜೆಪಿ ಬಹಿಷ್ಕಾರಕ್ಕೆ ಮಣಿಪುರ ಸಂಘಟನೆಯ ಕರೆ

ಇಂಫಾಲ: ನಿರಂತರ ಹಿಂಸಾಚಾರ ಮತ್ತು ಬಂದ್ ನಡುವೆ ಮಣಿಪುರದ ಪ್ರಭಾವಿ ಸಂಘಟನೆಯೊಂದು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಬಹಿಷ್ಕಾರವನ್ನು ಘೋಷಿಸಿದೆ. ಇಂಫಾಲ ಕಣಿವೆಯಲ್ಲಿನ ಮೈತೈ ನಾಗರಿಕ ಸಂಘಟನೆಗಳ ಒಕ್ಕೂಟವಾಗಿರುವ ಕೋಆರ್ಡ

20 Apr 2026 4:58 pm
ಚತ್ತೀಸ್‌ಗಢ | ಗುಡ್ಡೆಗಾಡು ಪ್ರದೇಶದಲ್ಲಿ ಖಾಸಗಿ ಜೆಟ್ ಪತನ

ರಾಯ್ಪುರ: ಚತ್ತೀಸ್‌ಗಢದ ಜಶ್ ಪುರ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಜೆಟ್‌ವೊಂದು ಗುಡ್ಡೆಗಾಡು ಪ್ರದೇಶದಲ್ಲಿ ಅಪ್ಪಳಿಸಿದ್ದು, ಸಾವುನೋವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ಅರಣ್ಯ ಪ್ರದೇಶದಲ್ಲಿ ಮರಕ್ಕೆ

20 Apr 2026 4:43 pm
ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಟೋಕಿಯೋ: ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶಗಳಿಂದ ದೂರ ಇರುವಂತೆ ಅಧಿಕಾರಿಗಳು ಜನರಲ್ಲಿ ಒತ್ತಾಯಿಸಿದ್ದಾರೆ. ಜಪಾನ್ ಮೆಟ್ರೋಲಾಜಿಕ

20 Apr 2026 4:10 pm
ಕಲಬುರಗಿಯ ಚಿಂಚೋಳಿಯಲ್ಲಿ ಅಕ್ರಮ ಗಣಿಗಾರಿಕೆ

ಕೆಂಪು ಮಣ್ಣು ಸಾಗಾಟದಲ್ಲಿ ಅಧಿಕಾರಿಗಳ ಶಾಮೀಲು ಆರೋಪ

20 Apr 2026 3:34 pm
2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಶಾಲೆಟ್ ಪಿಂಟೋ

ಮಂಗಳೂರು, ಎ. 20: ಕ್ಷೇತ್ರ ವಿಂಗಡನೆ ರಹಿತವಾಗಿ 2023ರಲ್ಲಿ ಅಂಗೀಕಾರಗೊಂಡಿರುವ ಶೇ. 33 ಮಹಿಳಾ ಮೀಸಲಾತಿಯನ್ನು ಅನುಷ್ಟಾನಗೊಳಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯದಲ್ಲಿ ಪ್ರವೇಶಕ್ಕ

20 Apr 2026 3:28 pm
ಹೃದಯವಂತ ಸ್ಪೃಶ್ಯಾಸ್ಪೃಶ್ಯ ಸಂಬಂಧಗಳ ರಂಗೋಲಿಯ ಚುಕ್ಕಿ ಗೆರೆಗಳ ಕೂಡಿಸುತ್ತಾ...

ರಂಗೋಲಿ ಹಾಕುವವರು ಬಾಗಿಲಿಗೆ ನೀರು ಚಿಮುಕಿಸಿ, ತೇವ ಮಾಡಿ, ಚುಕ್ಕಿ ಇಟ್ಟು ರಂಗೋಲಿ ಹಾಕುತ್ತಾರೆ. ಯಾಕೆಂದರೆ ರಂಗೋಲಿ ಅಳಿಸಿ ಹೋಗಬಾರದೆಂದು. ಆದರೆ ಪುಟ್ಟ ಪುಟ್ಟ ಮಕ್ಕಳು ಕೈಯಿಂದ ಅಳಿಸುತ್ತಾರೆ. ದೊಡ್ಡ ಮಕ್ಕಳು ಕಾಲಿಂದ ಅಳಿಸು

20 Apr 2026 3:24 pm
ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಮೂಡಬಿದಿರೆ, ಎ.20: ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ರವ

20 Apr 2026 3:21 pm
ಅಂಬೇಡ್ಕರ್‌ರ ಆಶಯಗಳು ಮತ್ತು ಸಂಜೀವಿನಿ ಸ್ವಸಹಾಯ ಸಂಘಗಳು

ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳ (SHGs) ಕಾರ್ಯವೈಖರಿ ಒಂದೇ ನಾಣ್ಯದ ಎರಡು ಮುಖ ಗಳಿದ್ದಂತೆ. ಅಂಬೇಡ್ಕರ್ ಪ್ರತಿ ಪಾದಿಸಿದ ‘ಸಂಘಟಿತರಾಗಿ’ ಎಂಬ ಮಂತ್ರವು ಇಂದು ಮಹಿಳಾ ಸಬಲೀ ಕರಣಕ್ಕೆ ಭದ್ರ ಬುನಾದ

20 Apr 2026 3:13 pm
Raichur | ಬ್ಲೂ ಆರ್ಮಿಯಿಂದ ಬಸವ ಜಯಂತಿ ಆಚರಣೆ

ಬಸವಣ್ಣರ ತತ್ವಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಚಂದ್ರಶೇಖರ್

20 Apr 2026 3:10 pm
ರಾಯಚೂರಿನ ಜಿಲ್ಲಾಡಳಿತದಿಂದ ಬಸವ ಜಯಂತೋತ್ಸವ

ಸಮಾನತೆಯ ತತ್ವದ ಪ್ರತಿಪಾದಕ ಬಸವಣ್ಣ: ಶಾಸಕ ಡಾ.ಶಿವರಾಜ ಪಾಟೀಲ್

20 Apr 2026 3:05 pm
ಬಯಲು ಸೀಮೆಯಲ್ಲೂ ಕಂಗೊಳಿಸಿದ ಅಡಿಕೆ ಕೃಷಿ

ಚಾಮರಾಜನಗರ: ಸಾಮಾನ್ಯವಾಗಿ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಅಡಿಕೆ ಕೃಷಿ ಹೆಚ್ಚಾಗಿ ಕಾಣುತ್ತೇವೆ. ಅಂತಹ ಕೃಷಿಯನ್ನು ಬಯಲು ಸೀಮೆಯಲ್ಲಿ ಸಾವಯವದಲ್ಲಿ ಮಾದರಿಯಲ್ಲಿ ಕೃಷಿ ಮಾಡಿ ಯಶಸ್ಸು ಕಂಡಿರುವುದು ಚಾಮರಾಜನಗರ ತಾಲೂಕಿನ

20 Apr 2026 3:04 pm
ಇಂಡೋಸಾರ್ಸೆನಿಕ್ ಶ್ರೆಲಿಯ ದೇವಾಲಯ-ಗದ್ದುಗೆ

ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ

20 Apr 2026 3:00 pm
ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

ಬೆಂಗಳೂರು : ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವಿಚಾರಧಾರೆಯ ಬಗ್ಗೆ ಯುವ ಪೀಳಿಗೆಯಲ್ಲಿ ಹೆಚ್ಚಿನ ಅರಿವು ಮೂಡಿಸಲು ಬಸವ ತತ್ವ ಅಧ್ಯಯನ ಪೀಠ ಸ್ಥಾ

20 Apr 2026 2:57 pm
ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ಇದರ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಚುನಾವಣಾ ಉಪ ತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮವ

20 Apr 2026 2:55 pm
ಅರಸೀಕೆರೆ : ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನನ್ನು ರಕ್ಷಿಸಲು ಹೋಗಿ ಮಾವನೂ ನೀರುಪಾಲು

ಹಾಸನ : ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನನ್ನು ರಕ್ಷಿಸಲು ಹೋದ ಮಾವ ಕೂಡ ನೀರುಪಾಲಾದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಗ್ರಾಮದ ಬಾಲಕ ಪ್ರತೀಕ್ (12) ಶಾಲೆಗೆ ಬೇಸಿಗೆ ರಜೆ

20 Apr 2026 2:44 pm
ಶಿವಮೊಗ್ಗ : ಶಿಕಾರಿಗೆ ಬಳಸುತ್ತಿದ್ದ 45 ನಾಡ ಬಾಂಬ್‌ಗಳು ವಶಕ್ಕೆ; ಓರ್ವ ಸೆರೆ, ಇಬ್ಬರು ಪರಾರಿ

ಶಿವಮೊಗ್ಗ : ಅಕ್ರಮವಾಗಿ ಕಾಡು ಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ 45 ನಾಡ ಬಾಂಬ್‌ಗಳು ಹಾಗೂ ಒಂದು ಬೈಕನ್ನು ಜಿಲ್ಲೆಯ ಹೊಸನಗರ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು, ಒಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆ

20 Apr 2026 2:33 pm
ಮಣಿಪಾಲ | ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ

ಮಣಿಪಾಲ: ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ 11 ಗಂ

20 Apr 2026 1:43 pm
Bidar | ಬಿಸಿಲಿನ ಝಳಕ್ಕೆ ಯುವಕ ಕುಸಿದು ಬಿದ್ದು ಮೃತ್ಯು

ಬೀದರ್: ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ರಸ್ತೆ ಬಳಿ ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ್ ಪಲ್ಲಾ ಗ್ರಾಮದ ನಿವಾಸಿ ಮುಹಮ್ಮದ್‌ ಸಮೀರ್ (20) ಮೃತ ಯುವಕ ಎಂದ

20 Apr 2026 1:27 pm
ಹಾರ್ಮುಝ್ ಬಳಿ ಇರಾನ್‌ನ ಹಡಗನ್ನು ವಶಪಡಿಸಿಕೊಂಡ ಅಮೆರಿಕ: ಪ್ರತೀಕಾರದ ಪ್ರತಿಜ್ಞೆ ಮಾಡಿದ ಇರಾನ್

ಟೆಹ್ರಾನ್: ಹಾರ್ಮುಝ್ ಜಲಸಂಧಿ ಬಳಿ ಇರಾನ್ ಧ್ವಜ ಹೊತ್ತ ಸರಕು ಸಾಗಣೆ ಹಡಗನ್ನು ಅಮೆರಿಕದ ಪಡೆಗಳು ವಶಪಡಿಸಿಕೊಂಡ ನಂತರ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಹೆಚ್ಚಾಗಿದೆ. ಈ ಬೆಳವಣಿಗೆಯು, ಕದನ ವಿರಾಮ, ಶಾಂತಿ ಮಾ

20 Apr 2026 1:11 pm
Kalaburagi | ಜಮಗಾ (ಜೆ) ಗ್ರಾಮದಲ್ಲಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಆಚರಣೆ

ಕಲಬುರಗಿ: ಆಳಂದ ತಾಲ್ಲೂಕಿನ ಜಮಗಾ (ಜೆ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಗಣ್ಯರು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಭಾವಚಿತ್

20 Apr 2026 1:07 pm
ಶಾಸಕ ಹಾರಿಸ್ ನಿವಾಸದ ಮೇಲೆ ಈಡಿ ದಾಳಿ; ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ : ಶೋಭಾ ಕರಂದ್ಲಾಜೆ

ಬೆಂಗಳೂರು: ಬಿಟ್ ಕಾಯಿನ್ ಮೂಲಕ ಬೇರೆ ಬೇರೆ ದೇಶಗಳಲ್ಲಿ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ರಾಜಕಾರಣಿಗಳು ಹೂಡಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ಬಿಡಿಎ

20 Apr 2026 1:02 pm
ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ : ಪ್ರಯಾಣಿಕರಿಂದ ಆಕ್ರೋಶ

ನಾವು ಜೀವಂತವಾಗಿ ಉಳಿಯುತ್ತೇವೋ ಇಲ್ಲವೋ ಎಂದು ಭಯಗೊಂಡಿದ್ದೆವು : ಪ್ರಯಾಣಿಕ ಜಯಕುಮಾರ್

20 Apr 2026 12:42 pm
ಅಲ್ಪ ಮಟ್ಟಿಗೆ ಕುಸಿದ ಚಿನ್ನ; ಇಂದಿನ ದರವೆಷ್ಟು?

ಹಾರ್ಮುಝ್ ಜಲಸಂಧಿಯ ಸುತ್ತಲಿನ ಹೊಸ ಉದ್ವಿಗ್ನತೆಗಳು ತೈಲ ಬೆಲೆಗಳನ್ನು ಏರಿಸಿದ ಕಾರಣ ಹಣದುಬ್ಬರದ ಬಗ್ಗೆ ಆತಂಕಗಳು ಹೆಚ್ಚಾಗಿವೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಶಾಂತಿ ಮಾತುಕತೆಯ ಆಶಾವಾದದ ನಡುವೆ ಚಿನ್ನದ ಬೆಲೆಗ

20 Apr 2026 12:31 pm
ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್‌ಗಳ ಮಹತ್ವದ ಸಭೆ: ಯು.ಟಿ. ಖಾದರ್

ಮಂಗಳೂರು, ಎ.20: ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22, 23ರಂದು ನ

20 Apr 2026 12:08 pm
ಶಾಸಕ ಎನ್.ಎ.ಹಾರಿಸ್ ಅವರ ನಿವಾಸದ ಮೇಲೆ ಈಡಿ ದಾಳಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಎನ್.ಎ.ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ನಗರದ ವಿವಿಧ ಸ್ಥಳಗಳನ್ನು ಸೇರಿ ಹಲವು

20 Apr 2026 12:03 pm
ಜಮ್ಮುಕಾಶ್ಮೀರ| ಉಧಂಪುರದಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್: ಕನಿಷ್ಠ 10 ಮಂದಿ ಮೃತ್ಯು

ಉಧಂಪುರ: ಜಮ್ಮುಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆ ಸುಮಾ

20 Apr 2026 11:35 am
ಎ.24-26 | ಮುಡಿಪು ಉತ್ಸವ, ಕೃಷಿ ಮೇಳ : ಯು.ಟಿ. ಖಾದರ್

ಮಂಗಳೂರು, ಎ.20: ಮುಡಿಪು ಉತ್ಸವ ಸಮಿತಿ, ಕೃಷಿಕ ಸಮಾಜ ಉಳ್ಳಾಲ ತಾಲೂಕು ಹಾಗೂ ಯು.ಟಿ. ಫರೀದ್ ಫೌಂಡೇಶನ್ ಟ್ರಸ್ಟ್ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಕೃಷಿ ಮೇಳ ಹಾಗೂ ಮುಡಿಪು ಉತ್ಸವ ಎ.24, 25, 26 ರಂದು ಶ್ರೀ ಕೃಷ್ಣ ಧ್ಯಾನ ಮಂದಿ

20 Apr 2026 11:19 am
ಹೊಸನಗರ : ಎರಡು ಕಾರುಗಳು ಪರಸ್ಪರ ಢಿಕ್ಕಿ; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಶಿವಮೊಗ್ಗ: ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 4 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ನಡೆದಿದೆ. ಕೊಪ್ಪದ ಕಡೆಗೆ ಪ್ರಯಾಣ ಬೆಳೆಸುತ್ತಿದ

20 Apr 2026 11:13 am