ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನ ಪೂರ್ವ ಭಾಗದಲ್ಲಿರುವ ವಸತಿ ಕಟ್ಟಡಗಳನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ದಾಳಿಯ
ಜಗಳೂರು : ಸಮಾಜದಲ್ಲಿನ ವ್ಯಾಪಕ ಭ್ರಷ್ಟಾಚಾರ, ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದ
ಬೆಂಗಳೂರು : ವಸತಿ ಇಲಾಖೆಯಡಿ ಮನೆಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಪದೇ ಪದೇ ಮುಸ್ಲಿಮರಿಗೆ ಅನ್ಯಾಯ ಆಗುತ್ತಿದೆ ಎಂದು ವಿಧಾನಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಧ್
ಬೆಂಗಳೂರು : ಅಝೀಂ ಪ್ರೇಮ್ ಜಿ ವಿಶ್ವ ವಿದ್ಯಾನಿಲಯದ ‘ಸ್ಪಾರ್ಕ್ ರೀಡಿಂಗ್ ಸರ್ಕಲ್’ ವಿದ್ಯಾರ್ಥಿಗಳ ಮೇಲೆ ವಿಶ್ವ ವಿದ್ಯಾನಿಲಯವು ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ತಕ್ಷಣವೇ ಕೈಬಿಡಬೇಕು ಎಂದು ಸಾಹಿತಿ, ಚಿಂತಕರು, ಕಲಾ
ಬೆಂಗಳೂರು : ‘ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು(ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ, ಯಾರೂ ನಿಷೇಧ ಮಾಡಲು ಆಗುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತ
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅ
ಕೊಪ್ಪಳ: ರಾತ್ರಿಯ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಆರೋಪಿಸಿ ಎಸ್ಸಿ–3 ಹಾಸ್ಟಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ವೇಳೆ ಎಸ್ಸಿ–2 ಹಾಸ್ಟಲ್ನಲ್ಲಿನ ಅವ್ಯವಸ್ಥ
ವಾಷಿಂಗ್ಟನ್, ಮಾ. 9: ಅಮೆರಿಕ ಷೇರು ಮಾರುಕಟ್ಟೆ ಮುಕ್ತಾಯದ ಬಳಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುದ್ದಿಗೋಷ್ಠಿ ನಡೆಸುವುದಾಗಿ ಘೋಷಿಸಿದ್ದಾರೆ. ಸ್ಥಳೀಯ ಸಮಯದ ಪ್ರಕಾರ ಸಂಜೆ 5:30ಕ್ಕೆ ನಡೆಯಲಿರುವ ಈ ಸುದ್ದಿಗೋಷ್ಠಿ ಭಾರತೀಯ
ವಾಷಿಂಗ್ಟನ್, ಮಾ. 9: ಅಮೆರಿಕದ ಜಾರ್ಜಿಯಾ ರಾಜ್ಯದ ಫೋರ್ಸಿತ್ ಕೌಂಟಿಯಲ್ಲಿ ಭಾರತೀಯ ಮೂಲದ ಅಮೆರಿಕದ ಕುಟುಂಬಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದನ್ನು ಟೀಕಿಸಿದ MAGA(Make America Great Again) ಬೆಂಬಲಿಗರೊಬ್ಬರ ಸಾಮಾಜಿಕ ಮಾಧ್ಯಮ ಪೋಸ್ಟ್ ಆ
ಅಮೆರಿಕ-ಇಸ್ರೇಲ್ ಹೊತ್ತಿಸಿದ ಬೆಂಕಿಯ ನಡುವೆ ಪರಿಸ್ಥಿತಿ ಗಂಭೀರ ಎಂದ ಇರಾನ್
ಪತ್ರಕರ್ತ ಜಿ.ಮಹಾಂತೇಶ್ ಅವರು ಸಂಪಾದಿಸಿರುವ ‘ಭೂ ಕಬಳಿಕೆ ಸಿದ್ಧಾಂತ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ
ಬೆಂಗಳೂರು : ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ
ಯಾದಗಿರಿ : ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜನ ಮುತ್ಯಾ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜಿಲ್ಲಾ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಅಪ್ರಾಪ್ತ ಬಾಲಕಿಯೊ
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲ
ಮಾಸ್ಕೋ, ಮಾ. 9: ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಹಾಗೂ ಇಂಧನ ಮಾರುಕಟ್ಟೆಗಳಲ್ಲಿ ಉಂಟಾಗಿರುವ ಅಸ್ಥಿರತೆಯ ನಡುವೆಯೇ ರಷ್ಯಾದ ಕಂಪೆನಿಗಳು ಪ್ರಸ್ತುತ ಪರಿಸ್ಥಿತಿಯ ಲಾಭ ಪಡೆದುಕೊಳ್ಳಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್
ಬಜ್ಪೆ: ಬೃಹತ್ ಕಾರ್ಖಾನೆಗಳಿಂದ ಕಲುಷಿತಗೊಂಡಿರುವ ಮಳವೂರು ಪಲ್ಗುಣಿ ನದಿಯನ್ನು ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ನಿಯೋಗವು ಸೋಮವಾರ ವೀಕ್ಷಿಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಮಳವೂರು ಮೂಲಕ ಹರಿಯುವ
ಹೊಸದಿಲ್ಲಿ, ಮಾ. 9: ಅಂತರ ರಾಷ್ಟ್ರೀಯ ಕಚ್ಚಾ ತೈಲದ ದರ ಬ್ಯಾರೆಲ್ಗೆ 100 ಅಮೆರಿಕ ಡಾಲರ್ ದಾಟಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಸದ್ಯಕ್ಕೆ ಹೆಚ್ಚಿಸುವುದಿಲ್ಲ ಎಂದು ಸರಕಾರದ ಮೂಲಗಳು ಸೋಮವಾರ ತಿಳಿಸಿವೆ. ದೇಶಾದ್ಯಂತ ನ
ಉಪ್ಪಿನಂಗಡಿ: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಬಾರ್ ಸ್ಪೋರ್ಟಿಂಗ್ ಕ್ಲಬ್ ಹಾಗೂ ಇದರ ಅಂಗ ಸಂಸ್ಥೆಯಾದ ಉಬಾರ್ ಡೋನಾರ್ಸ್ನ ವತಿಯಿಂದ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಿತ
ಮಂಗಳೂರು: ಎಂಸಿಸಿ ಬ್ಯಾಂಕ್ - ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಸಾಧಕಿಯರಿಗೆ ಗೌರವ
ಮಂಗಳೂರು,ಮಾ.9: ದೇರಳಕಟ್ಟೆಯ ಯೆನೆಪೊಯ ( ಪರಿಗಣಿತ) ವಿಶ್ವವಿದ್ಯಾನಿಲಯದಲ್ಲಿ ಜೆಂಡರ್ ಸೆನ್ಸಿಟೈಸೇಶನ್ ಸೆಲ್ (ಲಿಂಗ ಸಂವೇದನಾ ಘಟಕ) ವತಿಯಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸೋಮವಾರ ಯೆಂಡ್ಯೂರನ್ಸ್ ಸಭಾಂಗಣದಲ್ಲ
ವಾಷಿಂಗ್ಟನ್, ಮಾ.9: ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ ನೇವಿ(ಐಆರ್ಜಿಸಿಎನ್) ನಿರ್ವಹಿಸುವ ಶಾಹಿದ್ ಸೊಲೈಮಾನಿ ವರ್ಗದ ಹಡಗು ನಿರೋಧಕ ಕ್ಷಿಪಣಿಗಳಿಂದ ಸಜ್ಜುಗೊಂಡ ಯುದ್ದನೌಕೆ ಅಮೆರಿಕದ ದಾಳಿಯಿಂದ ಮುಳು
ರಿಯಾದ್, ಮಾ.9: ಸೌದಿ ಅರೆಬಿಯಾದ ಸೆಂಟ್ರಲ್ ಅಲ್-ಖರ್ಜ್ ಗವರ್ನರೇಟ್ನಲ್ಲಿರುವ ವಸತಿ ಕಟ್ಟಡಕ್ಕೆ ರವಿವಾರ ನಡೆದ ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂದು ರಿಯಾದ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಹೇಳಿದೆ
ವಾಷಿಂಗ್ಟನ್, ಮಾ.9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ತೈಲ ಬೆಲೆಗಳನ್ನು ದೀರ್ಘಕಾಲದವರೆಗೆ ಹೆಚ್ಚಿಸಿದರೆ ಜಾಗತಿಕ ಹಣದುಬ್ಬರದ ಹೊಸ ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಆಡ
ಸಂಜು ಸ್ಯಾಮ್ಸನ್ , ಇಶಾನ್ ಕಿಶನ್ , ಅಭಿಷೇಕ್ ಶರ್ಮಾ | Photo Credit : PTI ಅಹ್ಮದಾಬಾದ್, ಮಾ. 9: ಈಗಷ್ಟೇ ಮುಕ್ತಾಯಗೊಂಡಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ, ಪರದಾಡುತ್ತಿದ್ದ ಭಾರತೀಯ ಅಗ್ರ ಕ್ರಮಾಂಕಕ್ಕೆ ಸಂಜು ಸ್ಯಾಮ್ಸನ್ ಸೇರ್ಪ
ಹೊಸದಿಲ್ಲಿ,ಮಾ.9: ಅಕ್ರಮ ದಾಸ್ತಾನು ಮತ್ತು ಕಾಳಸಂತೆಯನ್ನು ತಡೆಯಲು LPG ಸಿಲಿಂಡರ್ ಗಳ ಬುಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ಈ ಹಿಂದೆ 55 ದಿನಗಳಿಗೊಮ್ಮೆ LPG ಸಿ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಶ್ರೀ ಮುಳಿಯ ಶಂಕರ ಭಟ್ಟ ಅವರು, ಗಮಕಿ ಯಾಮಿನಿ ಭಟ್ ಉಡುಪಿ ಅವರ ದತ್ತಿನಿಧಿಯ ‘ಗ
ಮುಂಬೈ, ಮಾ. 9: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಇಂಧನ ಪೂರೈಕೆ ಬಿಕ್ಕಟ್ಟು ಪುಣೆಯ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ವೈಕುಂಠ ಧಾಮದ ಮೇಲೂ ಪರಿಣಾಮ ಬೀರಿದೆ. ಇಂಧನ ಪೂರೈಕೆ ಬಿಕ್ಕಟ್ಟಿ
ಬೆಂಗಳೂರು : ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ನಾಳೆ(ಮಾ.10)ಯಿಂದ ಬೆಂಗಳೂರು ನಗರದಲ್ಲಿನ ಹೊಟೇಲ್ಗಳನ್ನು ಬಂದ್ ಮಾಡುವ ಸಾಧ್ಯತೆಗಳಿವೆ ಎಂದು ಬೆಂಗಳೂರು ಹೊಟೇಲ್ಗಳ ಸಂಘ ಎಚ್ಚರಿಕೆ ನೀಡಿದೆ. ಇರಾನ್ ಹಾಗ
ಮೂಡುಬಿದಿರೆ : ಆತ್ಮವಿಶ್ವಾಸವೇ ಮನುಷ್ಯನ ಸಬಲೀಕರಣದ ಮೊದಲ ಪ್ರತೀಕ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆಥಿ೯ಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಮೂಲಕ ಗೌರವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಆ
ಗ್ಯಾರಿ ಕರ್ಸ್ಟನ್ | Photo Credit : ICC ಚೆನ್ನೈ, ಮಾ.9: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಗ್ಯಾರಿ ಕರ್ಸ್ಟನ್ ಅವರನ್ನು ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಸಿ) ಸೋ
ಬೈರೂತ್, ಮಾ. 9: ಇಸ್ರೇಲ್ ಜೊತೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ‘ಸಂಪೂರ್ಣ ಕದನ ವಿರಾಮ’ ಘೋಷಣೆಗೆ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಕರೆ ನೀಡಿದ್ದಾರೆ. ದೇಶವನ್ನು ಸ್ಥಿರಗೊಳಿಸುವ ಉದ್ದೇಶದಿಂದ ರೂಪಿಸಿದ ಹೊಸ ಯೋಜನೆಗೆ ಅ
ಬೆಂಗಳೂರು : ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಸೋಮವಾರ ವಿಧಾನಪ
ಉಡುಪಿ, ಮಾ.9: ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅ
ಗಂಗಾವತಿ : ಸಾಮಾನ್ಯವಾಗಿ ಮಗುವಿನ ನಾಮಕರಣ ಸಂದರ್ಭದಲ್ಲಿ ಶುಭ ಘಳಿಗೆ, ಮಹೂರ್ತ, ದಿನಾಂಕ ಹಾಗೂ ರಾಶಿ–ನಕ್ಷತ್ರ ನಿಗದಿಪಡಿಸಿ ಪುರೋಹಿತರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವುದು ವಾಡಿಕೆ. ಆದರೆ ಗಂಗಾವತಿ ತಾಲ್ಲೂಕಿನ ಒಂದು ಕುಟು
ಉಡುಪಿ, ಮಾ.9: ಉಡುಪಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆ ಬಳಿಯ ಕಲ್ಮಾಡಿ ಸೇತುವೆವರೆಗಿನ ಇಕ್ಕೆಲಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಯನ್ನು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಇಲಾಖೆಯ
ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆ ಹಾಗೂ ಇತರ ಸರಕಾರಿ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಅನುಮೋ
ಉಪ್ಪಿನಂಗಡಿ: ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು ಅಟೋ ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಅಟೋ ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಅಟೋ ಚಾಲಕರಾದ ಅವರ ತಂದೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯ
ಕೊಪ್ಪಳ: ಇಂದಿನ ದಿನಗಳಲ್ಲಿ ಸ್ವಯಂರಕ್ಷಣೆಗಾಗಿ ಕರಾಟೆ ಅತೀ ಅಗತ್ಯವಾದ ಕ್ರೀಡೆಯಾಗಿದ್ದು, ಎಲ್ಲರೂ ಕಲಿಯಬೇಕಾದ ಕ್ರೀಡೆಯಾಗಿದೆ. ಕರಾಟೆಯನ್ನು ಎಲ್ಲ ಶಾಲೆ–ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಕೊಪ್ಪಳ ಯು
ಬೆಂಗಳೂರು : ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ
ಯಾದಗಿರಿ: ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಬಳಲಿ, ನಂತರ ಸ್ವಲ್ಪ ಸಮಯದಲ್ಲಿಯೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರದ ನ
ಟೆಹ್ರಾನ್, ಮಾ.9: ಇರಾನ್ನ ಕ್ಷಿಪಣಿ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಯುದ್ದದಿಂದ ಇಸ್ರೇಲ್ನಲ್ಲಿ ಮೃತರ ಸಂಖ್ಯೆ 11ಕ್ಕೇರಿರುವುದಾಗಿ ಇಸ್ರೇಲ್ ಸೋಮವಾರ ಹೇಳಿದೆ. ಸೋಮವಾರ ಮಧ್ಯ ಇಸ್ರೇಲನ್ನು ಹಲವು ಸ್ಫೋಟಗಳು ನಡುಗ
ಅಂಕಾರ, ಮಾ.9: ಪೂರ್ವ ಮೆಡಿಟರೇನಿಯನ್ನಲ್ಲಿ ನೇಟೋದ ವಾಯು ರಕ್ಷಣಾ ವ್ಯವಸ್ಥೆಯು ಇರಾನ್ನಿಂದ ಪ್ರಯೋಗಿಸಲಾದ ಎರಡನೇ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಡೆದುರುಳಿಸಿದೆ. ಕ್ಷಿಪಣಿಯು ಟರ್ಕಿಯ ವಾಯುಪ್ರದೇಶದಲ್ಲಿದ್ದಾಗ ಹೊಡೆದ
ಹೊಸದಿಲ್ಲಿ,ಮಾ.9: ಫೆ.28ರಂದು ಅಮೆರಿಕ,ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಆರಂಭಗೊಂಡಾಗಿನಿಂದ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಉಲ್ಬಣಗೊಳ್ಳುತ್ತಲೇ ಇದೆ. ಪರಿಣಾಮವಾಗಿ ಹೂಡಿಕೆದಾರರ 30 ಲಕ್ಷ ಕೋಟಿ.ರೂ.ಸಂಪತ್ತು ಕರ
ದಿಲ್ಲಿ : ಹೊಸದಿಲ್ಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ
ಕಲಬುರಗಿ: ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜುಗಳ ಅಧ್ಯಾಪಕರು ನಾವೀನ್ಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ವಿಷಯದ ಅರಿವು, ಆಸಕ್ತಿ, ಸಕ್ರಿಯ ಕಲಿಕೆ ಹಾಗೂ ತಂತ್ರಜ್ಞಾನ ಬಳಕೆಗೆ ಪ
‘10ನೇ ವಾರದಲ್ಲೇ ಗರ್ಭಿಣಿಯರ ಕಡ್ಡಾಯ ನೋಂದಣಿ’
ಆಳಂದ: ತೀರಾ ಹಿಂದುಳಿದ ಹೂಗಾರ ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಾಲೂಕು ಹೂಗಾರ ಸಮಾಜದ ನೂತನ ಅಧ್ಯಕ್ಷ ಪ್ರಕಾಶ ಬಿ. ಫುಲಾರ ಕರೆ ನೀಡಿದರು. ಪಟ್ಟಣದ ಶ್ರೀ ಭಕ್ತಮಾರ್ಕಂಡೇಶ್ವರ ದ
ಬೈಂದೂರು, ಮಾ.9: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿ
ಹಿರಿಯಡ್ಕ, ಮಾ.9: ಗೂಡ್ಸ್ ಅಟೋ ರಿಕ್ಷಾವೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಿರಿಯಡಕ ಕಾಮತ್ ನರ್ಸಿಂಗ್ ಹೋಂ ಬಳಿ ಮಾ.9ರಂದು ಬೆಳಗ್ಗೆ ನಡೆದಿದೆ. ಹಿರಿಯಡಕ ಕಡೆಯಿಂದ ಕೋಟ್ನಕಟ್ಟೆ ಕಡೆಗೆ ಹೋಗು
ಮಣಿಪಾಲ, ಮಾ.9: ಅನಾರೋಗ್ಯದಿಂದ ಹಬಳಲುತ್ತಿದ್ದ ಚಿತ್ರದುರ್ಗದ ವ್ಯಕ್ತಿಯೊಬ್ಬರು ಮಣಿಪಾಲದಲ್ಲಿ ತಂಗಿದ್ದ ಲಾಡ್ಜ್ನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಚಿತ್ರದುರ್ಗದ ಜಗದೀಶಪ್ಪ
ಕೋಟ, ಮಾ.9: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಾ.8ರಂದು ರಾತ್ರಿ ವೇಳೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾ
ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಎನ್ಆರ್ಇಜಿಎ) ಕೂಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ
ಮಣಿಪಾಲ, ಮಾ.9: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಚೆಸ್ ಚಾಂಪಿಯನ್ಷಿಪ್ ಮಾ.11ರಿಂದ 13ರವರೆಗೆ ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ನಡೆಯಲಿದೆ.
ಹೆಬ್ರಿ, ಮಾ.9: 38ನೇ ಕಳ್ತೂರು ಗ್ರಾಮ ಪಂಚಾಯತ್ ಮತ್ತು ಸ್ಮಶಾನ ಅಭಿವೃದ್ಧಿ ಸಮಿತಿಯ ವತಿಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಆರ್ಬೆಟ್ಟು ದಿ.ವೆಂಕಟೇಶ ಕಾಮತ್ ಸಾರ್ವಜನಿಕ ಹಿಂದೂ ರುದ್ರಭೂಮಿ ರವ
ಬೆಂಗಳೂರು : ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಉಳಿದಿರುವ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಪ್ರಶ್ನೋ
ಆಳಂದ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯ ಅಂಗವಾಗಿ ಆಳಂದ ತಾಲೂಕು ಮಟ್ಟದಲ್ಲಿ ಉತ್ಸವ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪುರುಸಭೆ ನಿಕಟಪೂರ್ವ ಸದಸ್ಯ ಹಾಗೂ ಜಯಂತಿ ಪ್ರಚಾರ
ಉಡುಪಿ, ಮಾ.9: ಬಹರೈನ್, ಕತಾರ್, ಕುವೈಟ್, ದುಬೈ ಮುಂತಾದ ಕೊಲ್ಲಿ ರಾಷ್ಟ್ರಗಳಲ್ಲಿರುವ ಕನ್ನಡಿಗರ ಮನವಿಯಂತೆ, ಯುದ್ಧಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಕುರಿತಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅ
ಬೆಂಗಳೂರು : ಇತ್ತೀಚೆಗೆ ಅಗಲಿದ ಮಾಜಿ ಶಾಸಕರಾದ ಬನ್ನೂರು ಅಪ್ಪಣ್ಣ ಹೆಗ್ಡೆ, ವೈ.ಎಂ. ವೀರಣ್ಣ ಹಾಗೂ ಹಿರಿಯ ಪತ್ರಕರ್ತ ಪಿ.ರಾಮಯ್ಯರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೋಮವಾರ ವಿಧಾನಸಭೆ ಕಲಾಪ ಆರ
ಅಫಜಲಪುರ: ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಫಜಲಪುರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಅರ್
ಬಹ್ರೇನ್, ಮಾ. 9: ಮದ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದ ಬಹ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ತನ್ನ ಪ್ರಜೆಗಳನ್ನು ಭಾರತಕ್ಕೆ ಕಳುಹಿಸಲು ಸೌದಿ ಅರೇಬಿಯಾ ಮೂಲಕ ಟ್ರಾನ್ಸಿಟ್ ವೀಸಾ ವ್ಯವಸ್ಥೆ ಮಾಡಲಾಗಿದೆ ಎಂದು ಬಹ್ರೇನ್
ಬೆಂಗಳೂರು : ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಯೋಜನೆ ವಿಚಾರದಲ್ಲಿ ಅನಗತ್ಯವಾಗಿ ಅಡ್ಡಿಪಡಿಸಿ ರಾಜಕೀಯ ಮಾಡಲಾಗುತ್ತಿದೆ. ಈ ಯೋಜನೆಯನ್ನು ವಿರೋಧಿಸುವವರೊಂದಿಗೆ ಚರ್ಚೆ ನಡೆಸಲು ಸಿದ್ಧವಾಗಿದ್ದೇನೆ ಎಂದು ಇಂಧ
ಉಳ್ಳಾಲ: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕಾರ್ಯನಿರ್ವಹಿಸುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ
ಸೇಡಂ: ತಾಲೂಕಿನ ಭೊಂದೇಮಪಳ್ಳಿ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆಗೆ ಕೆಲವು ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ. ಕೂಡಲೇ ಮೂರ್ತಿ ಸ್ಥಾಪನೆ ಕಾಮಗಾರಿಯನ್ನು ಪ್ರಾರಂಭ
ಕೊಣಾಜೆ: ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ಆಯೋಜಿಸಲಾದ “ಶ್ರೀ ಎನ್.ವಿ. ಹೆಗ್ಡೆ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್ – ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3” ಅಂತ
ಮಂಗಳೂರು, ಮಾ.9: ಎಲ್ಲರ ಮನಸ್ಸು ಒಗ್ಗೂಡಿದರೆ ಸಮಾಜದಲ್ಲಿ ಶಾಂತಿ ತನ್ನಿಂದ ತಾನೆ ಬರುತ್ತದೆ ಮಾಣಿಲ ಶ್ರೀಧಾಮದ ಶ್ರೀ ಮೋಹನ್ ದಾಸ್ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ನೇತೃತ್ವದಲ್ಲಿ ನಡೆದ ಇಫ
ವಾಡಿ: ಹೆತ್ತವರು ಎಷ್ಟೇ ಕೆಲಸದ ಒತ್ತಡದಲ್ಲಿದ್ದರೂ ಮಕ್ಕಳಿಗೆ ಸಮಯ ನೀಡಿ ಅವರ ಮೇಲೆ ನಿಗಾವಹಿಸಬೇಕು. ಇಲ್ಲವಾದರೆ ಎಳೆಯ ಮಕ್ಕಳು ಹಾದಿ ತಪ್ಪುವ ಸಾಧ್ಯತೆ ಇದೆ ಎಂದು ಆವಿಷ್ಕಾರ ಸಾಂಸ್ಕೃತಿಕ ಸಂಘಟನೆಯ ಕಲಬುರಗಿ ಜಿಲ್ಲಾ ಸಮಿತಿ
ಮಂಗಳೂರು,ಮಾ.9: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಫನಾ (18) ಎಂಬಾಕೆ ಮಾ.6 ರಿಂದ ಕಾಣೆಯಾಗಿದ್ದಾರೆ. ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್ಗೆ ಕೆಲಸಕ್ಕೆಂದು ಹೋದವರು ವಾಪಸ್ ಬಂದಿಲ್ಲ ಎಂದು ಪಣ
ಶಿಕ್ಷಣ ಸಂಸ್ಥೆಗಳು ಬಡ ಮಕ್ಕಳ ಭವಿಷ್ಯ ಬರೆಯಲಿ : ಸೋಮಶೇಖರ ಶಿವಾಚಾರ್ಯ
ಮಂಗಳೂರು: ಪ್ರಸಕ್ತ (2025-26ನೇ) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯು
ಹೊಸದಿಲ್ಲಿ,ಮಾ.9: ಭಾರತ ಕ್ರಿಕೆಟ್ ತಂಡ ಸ್ವದೇಶದಲ್ಲಿ ಐತಿಹಾಸಿಕ ಟಿ-20 ವಿಶ್ವಕಪ್ ಪ್ರಶಸ್ತಿ ಗೆಲ್ಲುವಲ್ಲಿ ನಾಯಕತ್ವವಹಿಸಿರುವ ಸೂರ್ಯಕುಮಾರ್ ಯಾದವ್ ಮುಂದಿನ ಪ್ರಮುಖ ಮೈಲಿಗಲ್ಲಿನತ್ತ ತನ್ನ ಗಮನವನ್ನ್ನು ಹರಿಸಿದ್ದಾರೆ. 2028ರ
ಹೊಸದಿಲ್ಲಿ,ಮಾ.9: ಭಾರತ ಕ್ರಿಕೆಟ್ ತಂಡವು ಮೂರನೇ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಟಿ-20 ವಿಶ್ವಕಪ್ನಲ್ಲಿ ಯಾವ ತಂಡವೂ ಮಾಡದ ಸಾಧನೆ ಮಾಡಿದೆ. ಅಹ್ಮದಾಬಾದ್ನಲ್ಲಿ ನಡೆದಿದ್ದ ಫೈನಲ್ ಪಂದ್ಯದ ಅಂಕಿ-ಅಂಶಗಳು ಇಂತಿವೆ. 3: ಭಾರತ ತಂಡವ
ಮಂಗಳೂರು, ಮಾ.9: ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ರ ನಿರ್ದೇಶನದಂತೆ ರಮಝಾನ್ ಕೊನೆಯ ಹತ್ತರಲ್ಲಿ ಹಾಗೂ ಈದ್ ಸಂದರ್ಭ ವಿ
ಹೊಸದಿಲ್ಲಿ, ಮಾ. 9: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೊಸ ಸುತ್ತಿನ ವಿಚಾರಣೆಗೆ ಮಂಗಳವಾರ ಹಾಜರಾಗುವಂತೆ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವ
ಮಂಗಳೂರು: ಸೊಸೈಟಿ ಆಫ್ ಸೈಂಟ್ ವಿನ್ಸೆಂಟ್ ಡಿ ಪಾವ್ಲ್, ಹೆಲ್ತ್ ಕಮಿಷನ್ ಬಜಾಲ್ ಚರ್ಚ್ ಹಾಗೂ ಶ್ರೀದೇವಿ ವೆಲ್ನೆಸ್ ಸೆಂಟರ್ನ ಜಂಟಿ ಆಶ್ರಯದಲ್ಲಿ ಬಜಾಲ್ ಸಂತ ಜೋಸೆಫರ ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆ ಯುವ ಉಚಿತ ಫೂಟ್ ಪಲ್
ಕೋಟ, ಮಾ.9: ದೇಶ ಮಹಿಳೆಯರಿಂದ ಸುಭದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಇತ್ತೀಚಿಗಿನ ಕೆಲ ಹುದ್ದೆ ಗಳನ್ನು ಅಲಂಕೃರಿಸಿದ ಮಹಿಳಾ ಮಣಿಗಳ ಕಾರ್ಯವೈಕರಿಯೇ ಸಾಕ್ಷಿ ಎಂದು ಉಡುಪಿ ಜಿಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್
ಮಂಡ್ಯ : ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವರ್ಷದ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ. ಜಯನಗರದ ಬಾಡಿಗೆ ಮನ
ಹೈದರಾಬಾದ್,ಮಾ.9: ಮಾಜಿ ಜಿಲ್ಲಾ ನ್ಯಾಯಾಧೀಶರೋರ್ವರು ಡಿಜಿಟಲ್ ಅರೆಸ್ಟ್ ವಂಚನೆಗೆ ಬಲಿಯಾಗಿ ಒಂದು ಕೋಟಿ ರೂ.ಗೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದರು. 69 ವರ್ಷದ ನಿವೃತ್ತ ನ್ಯಾಯಾಧೀಶರ ಮೊಬೈ
ಹೊಸದಿಲ್ಲಿ,ಮಾ.9: ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಸನ್ನಿಹಿತವಾಗಿರುವ ಕೇರಳಕ್ಕೆ ಮಾ.11ರಂದು ಒಂದು ದಿನದ ಭೇಟಿ ನೀಡಲಿದ್ದಾರೆ. ಮೋದಿ ರಾಜ್ಯದ ಅತಿ ದೊಡ್ಡ ನಗರ ಮತ್ತು ಆರ್ಥಿಕ ಕೇಂದ್ರವಾಗಿರುವ ಕೊಚ್ಚಿಯಲ್ಲಿ ಮೂರು ಕಾರ್
ಉಡುಪಿ, ಮಾ.9: ಎಲ್ಪಿಜಿ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾ.10ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಮ
ಬೆಂಗಳೂರು : ಪಿಎಸ್ಐ ನೇಮಕಾತಿಯೂ ಸೇರಿ ಹಲವು ನೇಮಕಾತಿ ಹಗರಣಗಳ ಕಿಂಗ್ಪಿನ್ ಎನ್ನಲಾದ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ
ಉಡುಪಿ, ಮಾ.9: ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುಕ
ಉಡುಪಿ, ಮಾ.9: ಭಾರತೀಯ ದಂತ ವೈದ್ಯರ ಸಂಘಟನೆ(ಐಡಿಎ)ಯ ಉಡುಪಿ ಜಿಲ್ಲಾ ಶಾಖೆಯು ಮಹಿಳಾ ದಂತ ಮಂಡಳಿ(ಡಬ್ಲ್ಯೂಡಿಸಿ)ಯ ಸಹಯೋಗದೊಂದಿಗೆ ರಾಷ್ಟ್ರೀಯ ದಂತ ವೈದ್ಯರ ದಿನ ಹಾಗೂ ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆರೋಗ್ಯ ಜಾಗೃ
ಉಡುಪಿ, ಮಾ.9: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರದ ಇಬ್ಬರು ಮಹಿಳೆಯರನ್ನು ಇಂದು ಸನ್ಮಾನಿಸಲಾಯಿತು. ಅಂಧತ್ವ ಇದ್ದರೂ
ಮಲ್ಪೆ, ಮಾ.9: ಸಮಾಜದಲ್ಲಿ ಕಷ್ಟದಲ್ಲಿರುವ ವ್ಯಕ್ತಿಗಳ ನೋವಿಗೆ ಧ್ವನಿಯಾದವರ ಕಷ್ಟಕ್ಕೆ ಸ್ಪಂದನೆ ತೋರುವುದು ಮಾನವೀಯತೆಯಾಗಿದೆ. ಅಂತಹ ಮಾನವೀಯ ಸೇವೆಯನ್ನು ದೇವರು ಕೂಡ ಮೆಚ್ಚುತ್ತಾರೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ
ಉಡುಪಿ, ಮಾ.9: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎಪ್ರಿಲ್ 5ರಂದು ಹಾಗೂ ಎಪ್ರಿಲ್ 14ರಂದು ಕ್ರಮವಾಗಿ ಡಾ.ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆಗಳನ್ನು ಆಚರಿಸುವ ಹಿನ್ನೆಲೆಯಲ್ಲಿ, ಪರಿಶಿಷ್ಟ ಜಾತಿ ಹ

21 C