ದಾವಣಗೆರೆ : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಮತ್ತು ಭಯ ಆರಂಭವಾಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉ
ಪೊಲೀಸ್ ಧ್ವಜ ದಿನಾಚರಣೆ, ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮ
ಪ್ರಶಸ್ತಿ ಹೊಸ ಮಾನವನ್ನು ನೀಡುವುದಿಲ್ಲವೆಂಬುದನ್ನು ಎಲ್ಲ ಸಾಹಿತಿಗಳೂ, ಸಾಹಿತ್ಯಾಭಿಮಾನಿಗಳೂ ಅರ್ಥಮಾಡಿಕೊಳ್ಳಬೇಕು. ಶೇಕ್ಸ್ಪಿಯರ್ ಓದುಗನು ನೀಡುವ ಖಾಸಗಿ ಮೆಚ್ಚುಗೆಯಿಂದಲೇ ಇಂದು ವಿಶ್ವಮಾನ್ಯನಾಗಿದ್ದಾನೆ. ಹತ್ತಿರವ
ಭೋಪಾಲ್: ಸಹಕಾರಿ ಬ್ಯಾಂಕ್ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅವರನ್ನು ದಿಲ್ಲಿ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ನಕಲಿ ಬ್ಯಾಂಕ್ ದಾಖಲೆ ಮತ್ತು ಸ್ಥಿರ ಠೇವಣಿ ಯೋಜ
ಹಾಸನ: ನಗರದ ವರುಣ್ ಕೊಲೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಮಾಹಿತಿಯೊಂದು ಹೊರಬಂದಿದ್ದು, ಹತ್ಯೆ ನಡೆಸಿದ ಬಳಿಕ ಆರೋಪಿಯೊಬ್ಬ ಸರ್ಕಾರಿ ಎಸ್ಸಿ/ಎಸ್ಟಿ ಹಾಸ್ಟೆಲ್ನಲ್ಲಿ ಆಶ್ರಯ ಪಡೆದಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗ
ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ ‘ಯುವ ರಾಷ್ಟ್ರ’ ಎಂದು ಹೆಮ್ಮೆಯಿಂದ ಬೀಗುತ್ತಿದೆ. ಕರ್ನಾಟಕವಂತೂ ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿದೆ. ಆದರೆ, ಈ ಹೊಳಪಿನ
SIR ವಿರೋಧಿ ಕಾರ್ಯಕರ್ತರ ತುರ್ತು ಗಮನಕ್ಕೆ - 7
ಕರ್ನಾಟಕ ಸರಕಾರವು 2026ರಿಂದ ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್ ವ್ಯವಸ್ಥೆಯನ್ನು ಜಾರಿಗೆ ತಂದಿರುವುದು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆಯಾಗಿ ಗಮನ ಸೆಳೆದಿದೆ. ವಿದ್ಯಾರ್ಥಿಗಳ ಮ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ವೇಳೆ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿದ ಮತದಾರರ ಗುಂಪೊಂದು 7 ನ್ಯಾಯಾಂಗ
ಮುಂಬೈ, ದಿಲ್ಲಿ, ಸೂರತ್, ಮೊರ್ಬಿ ಮತ್ತು ಜೈಪುರದಂತಹ ನಗರಗಳಿಂದ ಸಾವಿರಾರು ಜನರು ಕೆಲಸ ಹುಡುಕಿಕೊಂಡು ವಲಸೆ ಹೋಗಿದ್ದಾರೆ. ಕೋವಿಡ್ ನಂತರ ಹೇಗೋ ಅವರ ಬದುಕು ಮತ್ತೆ ಒಂದು ಹಂತಕ್ಕೆ ಬಂದಿತ್ತು. ಆದರೆ ಈಗ ಎಲ್ಪಿಜಿ ಕೊರತೆ ಅವರನ್ನ
ಬೆಳ್ಳಿಯ ಬೆಲೆ ಶೇ 5.5ರಷ್ಟು ಕುಸಿದರೆ, ಕಚ್ಚಾ ತೈಲ ಬೆಲೆ ಏರಿಕೆಯಿಂದ ಡಾಲರ್ ಬಲವಾದ ಕಾರಣ ಚಿನ್ನ ಕೂಡ ಶೇ 1.6ರಷ್ಟು ಕುಸಿದಿದೆ. ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ ಕಂಡಿರುವ ಚಿನ್ನದ ದರ ತಿಂಗಳ ಅಂತ್ಯಕ್ಕಾಗುವಾಗ ಸ್ವಲ್ಪ ಚೇತರಿಸಿ
ಧ್ವಜವು ಶಿಸ್ತು, ಕರ್ತವ್ಯನಿಷ್ಠೆ, ಕಾನೂನು ಪಾಲನೆ, ರಕ್ಷಣೆಯ ಸಂಕೇತ: ಬಸವರಾಜ
ರಾಯಚೂರು : ಮಾನ್ವಿ ತಾಲೂಕಿನ ನೀರಮಾನ್ವಿ ಹಾಗೂ ಪೋತ್ನಾಳ ಗ್ರಾಮಗಳಲ್ಲಿನ ಮೂರು ನಕಲಿ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಸೇರಿದಂತೆ ‘ಜಿಲ್ಲಾ ಮಟ್ಟದ ವಿಶೇಷ ಪಡೆ’ ಬುಧವಾರ ದಾಳಿ ನಡೆಸಿ ಜಪ್ತಿ ಮಾಡಿದೆ. ತಹಶೀಲ್ದಾರ್ ಭೀಮರಾಯ ರ
ಟೆಲ್ ಅವೀವ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಭಾಷಣಕ್ಕೆ ಇಸ್ರೇಲ್ ನಲ್ಲಿ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ. ಕನಿಷ್ಠ ಮುಂದಿನ ಎರಡು ವಾರಗಳವರೆಗೆ ಯುದ್ಧದ ಪ್ರಸ್ತುತ ಯಥಾಸ್ಥಿತಿಯನ್ನು ಅಮೆರಿಕ ಒಪ್ಪಿಕ
‘ಸಾಮರಸ್ಯ ಹಾಳು ಮಾಡುವ ಉದ್ದೇಶ’ ಎಂದ ನ್ಯಾಯಾಲಯ
ಮುಂಬೈ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಸಂಜೆ ಟ್ರಕ್ವೊಂದು ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿದ್ದಾರೆ ಎಂ
ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಆರ್ಥಿಕ ಹೊರೆ: ಇಂಧನ ಇಲಾಖೆಯಿಂದ ಪತ್ರ
ದೇರಳಕಟ್ಟೆ: ಸ್ವಹಾಬ ಜುಮಾ ಮಸ್ಜಿದ್ ಹಾಗೂ ಅಲ್ ಮದ್ರಸತುಲ್ ಜಮಾಲಿಯ್ಯ ಅಸೈ ಇದರ 2026–2027 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಹನೀಫ್ ಸಅದಿ, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಗುಡ್ಡೆ, ಪ್ರ
“ಇರಾನ್ ವಿರುದ್ಧ ಅಗಾಧ ಯಶಸ್ಸು ಗಳಿಸಿದ್ದೇವೆ”
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ)ಗೆ ಪ್ರತಿಷ್ಠಿತ ವಲ್ರ್ಡ್ ಎಚ್ಆರ್ಡಿ ಕಾಂಗ್ರೆಸ್ ಅವಾರ್ಡ್ನ, ಉತ್ತಮ ತರಬೇತಿ ಮತ್ತು ಸಂಘಟನಾ ಅಭಿವೃದ್ಧಿ ವರ್ಗದಲ್ಲಿ ಕೇರಳ ಲೀಡರ್ ಶಿಪ್ ಪ್ರಶಸ್ತಿ
ಬೆಂಗಳೂರು : ಕರುಣಾಶ್ರಯ ಸಂಸ್ಥೆಯು ಕ್ಯಾನ್ಸರ್ ಪೀಡಿತರಿಗೆ ಮನೆಯಲ್ಲಿಯೇ ಉಪಶಮನ ಆರೈಕೆ ನೀಡುವ ಕುರಿತಾಗಿ ಕನ್ನಡದಲ್ಲಿ ಅನಿಮೇಷನ್ ವಿಡಿಯೋಗಳ ಸರಣಿಗಳನ್ನು ನಿರ್ಮಿಸಿದ್ದು, ರಾಜ್ಯದಲ್ಲಿ ಗೃಹ ಆಧಾರಿತ ಉಪಶಮನ ಆರೈಕೆಗೆ ಒತ್ತ
ಬೆಂಗಳೂರು : ನೆರೆಯ ಕೇರಳ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ಕಂಡ ರಾಜ್ಯಗಳ ನೋಂದಾಯಿತ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅನುಕೂಲವಾ
ತುಮಕೂರು : ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಭೌತಿಕವಾಗಿ ನಮ್ಮ ನಡುವೆ ಇಲ್ಲವಾದರೂ ಅವರ ಮಾಡಿದ ಸಮಾಜ ಸೇವೆ, ಇನ್ನೂ ನೂರು ವರ್ಷಗಳೂ ಕಳೆದರೂ ಸಮಾಜವನ್ನು ಪೊರೆಯುತ್ತಲೇ ಇರುತ್ತದೆ ಎಂದು ರಾಷ್ಟ್ರಪತಿಗಳಾದ ದ
ಶಿವಮೊಗ್ಗ : ಗಲಾಟೆ ಬಿಡಿಸಲು ಹೋಗಿ ಕೊಲೆಯಾಗಿದ್ದ ಶಾಲಾ ಬಾಲಕ ಸಂಕೇತ್ನ ಸಮಾಧಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಕಳೆದ ಫೆಬ್ರವರಿ 24ರಂದು ಊರಗಡೂರಿನ ಎಸೆಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆಯಾಗಿತ್
PC: X ಭಾರತ ತಂಡದ ದಾಖಲೆ ಪತನ ವೆಲ್ಲಿಂಗ್ಟನ್, ಎ.1: ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಗರಿಷ್ಠ ರನ್ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿದ ನ್ಯೂಝಿಲ್ಯಾಂಡ್ ಮಹಿಳೆಯರ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿ
Photo Credit : PTI ಮೆಲ್ಬರ್ನ್, ಎ.1: ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ತೀವ್ರ ಹಿನ್ನಡೆ ಅನುಭವಿಸಿದ್ದು, 2026-27ರ ಋತುವಿಗಾಗಿ ಕ್ರಿಕೆಟ್ ಆಸ್ಟ್ರೇಲಿಯ ಪ್ರಕಟಿಸಿರುವ ರಾಷ್ಟ್ರೀಯ ಗುತ್ತಿಗೆ ಆಟಗಾರರ ಪಟ್ಟಿಯಿಂದ ಕೈಬಿಡಲ್ಪಟ್
ಚೆನ್ನೈ, ಎ.1: ಹಾಂಕಾಂಗ್, ಚೀನಾ ತಂಡದ ವಿರುದ್ಧ 2027ರ ಎಎಫ್ಸಿ ಏಶ್ಯಕಪ್ ಕ್ವಾಲಿಫೈಯರ್ಸ್ನ ತನ್ನ ಕೊನೆಯ ಪಂದ್ಯದಲ್ಲಿ 2-1 ಗೋಲುಗಳ ಅಂತರದಿಂದ ಜಯ ದಾಖಲಿಸಿದ ನಂತರ ಭಾರತದ ಫುಟ್ಬಾಲ್ ತಂಡವು ಬುಧವಾರ ಬಿಡುಗಡೆಯಾದ FIFA ರ್ಯಾಂಕಿಂಗ್
ನ್ಯೂ ಚಂಡೀಗಢ, ಎ. 1: ಗುಜರಾತ್ ಟೈಟಾನ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿರುವುದಕ್ಕಾಗಿ ಅದರ ನಾಯಕ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ ವಿ
ವಿಜಯನಗರ (ಹೊಸಪೇಟೆ) : ತುಂಗಭದ್ರಾ ಜಲಾಶಯದ ವ್ಯಾಪ್ತಿಗೆ ಒಳಪಡುವ ನೂರಾರು ಎಕರೆ ಪ್ರದೇಶವು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳ ಜಂಟಿ ಆಸ್ತಿಯಾಗಿದ್ದು, ಇಲ್ಲಿ ನಡೆಯುತ್ತಿರುವ ಯಾವುದೇ ಅನಧಿಕೃತ ಅತಿಕ್ರಮಣಗಳ
ಲುಂಗಿ ಗಿಡಿ, ನಟರಾಜನ್ ಗೆ ತಲಾ ಮೂರು ವಿಕೆಟ್ ಲಕ್ನೊ, ಎ.1: ವೇಗದ ಬೌಲರ್ ಗಳಾದ ಲುಂಗಿ ಗಿಡಿ (3-27) ಹಾಗೂ ಟಿ. ನಟರಾಜನ್ (3-29) ಅವರ ಮಾರಕ ಬೌಲಿಂಗ್ ಮತ್ತು ಸಮೀರ್ ರಿಝ್ವಿ ಅವರ ಅರ್ಧಶತಕ (ಔಟಾಗದೆ 70 ರನ್, 47 ಎಸೆತ, 5 ಬೌಂಡರಿ, 4 ಸಿಕ್ಸರ್) ನೆರವಿ
ಹೊಸದಿಲ್ಲಿ, ಎ.1: ಲೋಕಸಭೆಯು ಬುಧವಾರ ಆಂಧ್ರಪ್ರದೇಶ ಪುನರ್ರಚನೆ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸುವ ಮೂಲಕ ಅಮರಾವತಿಯನ್ನು ಆಂಧ್ರಪ್ರದೇಶದ ಏಕೈಕ ಹಾಗೂ ಶಾಶ್ವತ ರಾಜಧಾನಿಯಾಗಿ ಮಾನ್ಯತೆ ನೀಡಿದೆ. ಆಂಧ್ರಪ್ರದೇಶದ ಆಡಳಿತ
ಬೆಂಗಳೂರು : ಅತ್ಯಾಚಾರ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ (ಸದ್ಯ ಅಮಾನತುಗೊಂಡಿರುವ) ಪಿ.ಜಿ. ಸಂದೇಶ್ ಬಂಧನಕ್ಕೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ವೇಣೂರು ಪೊಲೀಸ್ ಠಾಣೆಯಲ್ಲ
ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ, ಇಂಧನ ಕೊರತೆ ಮತ್ತು ಬೆಳೆಯುತ್ತಿರುವ ರಾಜಕೀಯ ಅನಿಶ್ಚಿತತೆಯೊಂದಿಗೆ ಕ್ಯೂಬಾ ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹವಾನಾದಲ್ಲಿ ಕಮ್ಯುನಿಸ್ಟ್ ಸರ್ಕಾರದ ಮೇಲೆ
ವಿಜಯನಗರ (ಹೊಸಪೇಟೆ) : ಮುಂಬರುವ ಜನಗಣತಿ ಕಾರ್ಯವನ್ನು ನಿಖರ ಹಾಗೂ ಸ್ಪಷ್ಟ ಮಾಹಿತಿಯೊಂದಿಗೆ ವ್ಯವಸ್ಥಿತವಾಗಿ ದತ್ತಾಂಶ ಸಂಗ್ರಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಟೆಹ್ರಾನ್, ಎ.1: ಹಾರ್ಮುಝ್ ಜಲಸಂಧಿಯ ಮೂಲಕ ಸಾಗುವ ಹಡಗುಗಳ ಮೇಲೆ ಸುಂಕವನ್ನು ವಿಧಿಸುವ ಯೋಜನೆಯನ್ನು ಸಂಸದೀಯ ಆಯೋಗ ಅನುಮೋದಿಸಿದೆ ಎಂದು ಇರಾನ್ ನ ಸರ್ಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ವರದಿ ಮಾಡಿದೆ. ಯೋಜನೆಯು ಹಣಕಾಸು ವ್ಯವಸ
ದೇವನಹಳ್ಳಿ : ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯರಸ್ತೆಯಲ್ಲಿರುವ, ಅಭಯ ಆಂಜನೇಯಸ್ವಾಮಿ ದೇವಾಲಯದ ಮಾಲಕತ್ವದ ವಿಚಾರದ ಕುರಿತು, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದ
ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶತಮಾನೋತ್ಸವ ಶಾಲೆಯಲ್ಲಿ ಜೈನ ಸಮಾಜದ ತೀರ್ಥಂಕರರಾದ ಭಗವಾನ್ ಮಹಾವೀರ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಶಿಕ್ಷಕ ರವಿಕುಮಾರ ಮಾತನಾ
ಬೆಂಗಳೂರು : ಪರಿಸರ ಸ್ನೇಹಿ, ಬಟ್ಟೆಯ ಕೈಚೀಲಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ.ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ
ಬಳ್ಳಾರಿ / ಕಂಪ್ಲಿ : ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಶ್ರೀ ಪೇಟೆ ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ದಿವಂಗತ ಸಜ್ಜನ್ ವೀರಭದ್ರಪ್ಪ ಕುಟುಂಬದ ನೇತೃತ್ವದಲ್ಲಿ ಪರಮಪೂಜ್ಯ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಪ
ಬೆಳಗಾವಿ : ತಾಲೂಕಿನ ಅನಿಗೋಳ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಯ ಪರಿಣಾಮ ತೆಂಗಿನಮರ ಮನೆಯ ಮೇಲ್ಛಾವಣಿಗೆ ಕುಸಿದು ತಾಯಿ- ಪುತ್ರ ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ನೀಲವ್ವ ರುದ್ರಪ್ಪ ಯಲ್ಲಯ್ಯನವ
ಬೈರುತ್, ಎ.1: ಬೈರುತ್ ಪ್ರದೇಶದಲ್ಲಿ ಇಸ್ರೇಲ್ ನಡೆಸಿದ ಎರಡು ದಾಳಿಗಳಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಇಲಾಖೆ ಬುಧವಾರ ತಿಳಿಸಿದೆ. ಬೈರುತ್ ನ ದಕ್ಷಿಣ ಹೊರವಲಯದ ಖಲ್ದೇ
ಕಲಬುರಗಿ : ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ ತಲಾ 4 ವರ್ಷ ಜೈಲು ಶಿ
ವಾಶಿಂಗ್ಟನ್, ಎ.1: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಬೆಂಬಲಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ NATOದಿಂದ ಹೊರಬರುವುದನ್ನು ಬಲವಾಗಿ ಪರಿಗಣಿಸುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ
ಸುರಪುರ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೌಲೀಕರಣ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮುಖಂಡರು ಕಪ್ಪು ಪಟ್ಟಿ ಧರಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್
ಟೆಲ್ ಅವೀವ್, ಎ.1: ಇರಾನ್ ನೊಂದಿಗಿನ ಸಂಘರ್ಷದಲ್ಲಿ ಮಹತ್ವದ ಸಾಧನೆ ಸಾಧಿಸಲಾಗಿದೆ ಮತ್ತು ಇರಾನ್ ಇನ್ನು ಮುಂದೆ ಇಸ್ರೇಲ್ ಗೆ ಅಸ್ತಿತ್ವದ ಬೆದರಿಕೆ ಒಡ್ಡುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದ
ಹೊಸದಿಲ್ಲಿ, ಎ.1: ದೇಹತೂಕವನ್ನು ಕಡಿಮೆಗೊಳಿಸುವ GLP-1 ಆಧಾರಿತ ಔಷಧಿಗಳನ್ನು ಟೈಪ್ 2 ಡಯಾಬಿಟಿಸ್ ಹಾಗೂ ಬೊಜ್ಜು ದೇಹದ ಸಮಸ್ಯೆಗೆ ಚಿಕಿತ್ಸೆಗಾಗಿ ವೈದ್ಯರ ಶಿಫಾರಸಿನ ಮೇರೆಗೆ ಬಳಸಲಾಗುತ್ತದೆ. ಆದರೆ ಅವು ಗಂಭೀರ ಅಡ್ಡಪರಿಣಾಮಗಳನ್ನ
ಬೆಂಗಳೂರು : ರಾಜ್ಯ ಸರಕಾರವು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಅತಿಯಾದ ಹಾಗೂ ಅಸುರಕ್ಷಿತ ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ನಿಯಂತ್ರಿಸುವ ಸಲುವಾಗಿ ‘ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿಟಲ್ ಬಳಕೆ (ತಂತ್ರಜ್ಞ
ಕನಕಗಿರಿ: ತೋಂಡಿತೇವರಪ್ಪ ದೇವಸ್ಥಾನದಲ್ಲಿ ಹನುಮ ಮಾಲಾಧಾರಿಗಳ ಇರುಮುಡಿ ಉತ್ಸವ ಬುಧವಾರ ಸಡಗರ, ಸಂಭ್ರಮದಿಂದ ನಡೆಯಿತು. ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹ
ಸುರತ್ಕಲ್, ಎ.1: ಕಳೆದ ವರ್ಷದ ಭಾರೀ ಮಳೆಗೆ ಮನೆ ಕಳೆದುಕೊಂಡು ಕಂಗಾಲಾಗಿದ್ದ ಜೋಕಟ್ಟೆ ನಿವಾಸಿ ಹರೀಶ್ಚಂದ್ರ ಆಚಾರ್ಯರ ಕುಟುಂಬಕ್ಕೆ ಜೋಕಟ್ಟೆ ಹೊಸ ಮಸೀದಿಯ ಅಧ್ಯಕ್ಷ ಮುಹಮ್ಮದ್ ಶರೀಫ್ ವೈಟ್ಸ್ಟೋನ್ ಮತ್ತು ಟೀಮ್ ಹ್ಯೂಮ್ಯಾನಿ
ಕನಕಗಿರಿ : ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ (49)ಗೆ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ. ದಂಡವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತ
ಹೊಸದಿಲ್ಲಿ, ಎ.1: ದೇಶಾದ್ಯಂತದ ಕರಾವಳಿ ರಾಜ್ಯಗಳಲ್ಲಿ ಪ್ರಕೃತಿ ವಿಕೋಪದ ಪರಿಣಾಮಗಳನ್ನು ಎದುರಿಸಲು 2011ರಲ್ಲಿ ಆರಂಭಿಸಲಾದ ರಾಷ್ಟ್ರೀಯ ಚಂಡಮಾರುತ ಅಪಾಯ ಪರಿಹಾರ ಯೋಜನೆ (ಎನ್ಸಿಆರ್ಎಂಪಿ)ಯಡಿ ಈವರೆಗೆ 4,331.68 ಕೋಟಿ ರೂ.ಗಳನ್ನು ವ್
ಮಾಸ್ಕೊ, ಎ.1: ಇರಾನ್ ಯುದ್ಧವನ್ನು ಕೊನೆಗೊಳಿಸುವ ಕುರಿತು ರಶ್ಯದ ವಿದೇಶಿ ಗುಪ್ತಚರ ಸೇವೆ (SVR) ಅಮೆರಿಕದ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ (CIA) ಜೊತೆ ಸಂಪರ್ಕದಲ್ಲಿದೆ ಎಂದು SVR ನಿರ್ದೇಶಕ ಸೆರ್ಗೆಯ್ ನರಿಷ್ಕಿನ್ ಬುಧವಾರ ತಿಳಿಸಿ
ರಾಯಚೂರು : ಜನಗಣತಿ ದೇಶದ ಅಭಿವೃದ್ಧಿ, ಪ್ರಗತಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಪ್ರಮುಖ ಅಸ್ತಿವಾರವಾಗಿದ್ದು, ಇದರಲ್ಲಿ ಸಂಗ್ರಹವಾಗುವ ಅಂಕಿ-ಅಂಶಗಳು ಸರ್ಕಾರದ ಯೋಜನೆಗಳಿಗೆ ದಿಕ್ಕು ತೋರಿಸುತ್ತವೆ ಎಂದು
ಕೊಚ್ಚಿ, ಎ. 1: ಚಲನಚಿತ್ರದ ಸೆಟ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದರು ಎಂದು ನಟಿಯೋರ್ವರು ಆರೋಪಿಸಿರುವ ಹಿನ್ನೆಲೆಯಲ್ಲಿ, ಪೋಲಿಸರು ಮಂಗಳವಾರ ಸಂಜೆ ಮಲಯಾಳಂ ನಿರ್ದೇಶಕ ರಂಜಿತ್ ಅವರನ್ನು ಬಂಧಿಸಿದ್
ಉಡುಪಿ, ಎ.1: ಕರ್ನಾಟಕ ರಾಜ್ಯ ಹಾಗೂ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ ಉಡುಪಿ ನಗರ ವಾಯು ಗುಣಮಟ್ಟ ನಿಗದಿ ಪಡಿಸಿದ ಮಾಪನಕ್ಕಿಂತ (0-100), ಕಳಪೆ ಗುಣಮಟ್ಟ (160ರಿಂದ 180) ದಾಖಲಾಗುತ್ತಿರುವುದು
ರಾಯಚೂರು : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಿ.ಹೆಚ್ ಪೌಡರ್ ಮಿಶ್ರಿತ ಕಲಬೆರಕೆ ಶೇಂದಿ ಮಾರಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಬಕಾರಿ ಇಲಾಖೆ ಕ್ರಮ ಕೈಗೊಂಡಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ 6 ಮಂದಿಯನ್ನ
ಹೊಸದಿಲ್ಲಿ, ಎ. 1: ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ. 50ರಷ್ಟು ಹೆಚ್ಚಿಸಲು ಮಸೂದೆಯನ್ನು ‘ಬಲವಂತದಿಂದ ಅಂಗೀಕಾರಗೊಳಿಸಲು’ ಕೇಂದ್ರ ಸರಕಾರ ಹವಣಿಸುತ್ತಿದೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. ಪ್ರತಿ ರಾಜ್ಯದಲ್ಲಿಯೂ ಲೋಕಸ
ಬೆಂಗಳೂರು : ಮೋದಿ ಸರಕಾರ ಮತ್ತು ಬಿಜೆಪಿಯಿಂದ ಎ.1ರಿಂದ ಜನರ ಜೇಬಿಗೆ ಕತ್ತರಿ ಹಾಕುವ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಈ ಸಂಬಂಧ ಎಕ್ಸ
ಹೊಸದಿಲ್ಲಿ: ಕೆಳಮನೆಯಲ್ಲಿ ವಿಪಕ್ಷಗಳು ವಿವಾದಾತ್ಮಕ ವಿದೇಶಿ ದೇಣಿಗೆ ನಿಯಂತ್ರಣ (ತಿದ್ದುಪಡಿ) ಮಸೂದೆ, 2026ಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ, ಮಸೂದೆಯನ್ನು ಚರ್ಚೆಗೆ ತೆಗೆದುಕೊಳ್ಳುವುದಿಲ್ಲ ಎಂದು
ಮಂಗಳೂರು, ಎ.1:ಕುವೈತ್ - ಮಂಗಳೂರು ನಡುವೆ ವಾರಕ್ಕೆ ಎರಡು ಬಾರಿ ಜಝೀರಾ ಏರ್ವೇಸ್ನ ವಿಶೇಷ ವಿಮಾನ ಹಾರಾಟ ಸೌಲಭ್ಯ ಎ.8ರಿಂದ ಆರಂಭವಾಗಲಿದೆ. ದಮಾಮ್ ಮೂಲಕ ಈ ವಿಮಾನ ಸಾಗಲಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಈ ವಿಶೇ
ಮಂಗಳೂರು, ಎ.1: ಬಂದರು ಕಾರ್ಯಾಚರಣೆಯಲ್ಲಿ ಎದುರಾಗುವ ಅಪಾಯಗಳನ್ನು ಎದುರಿಸಲು ಸರಕಾರಿ ಸಂಸ್ಥೆಗಳು, ಉದ್ಯಮ ಪಾಲುದಾರರು ಮತ್ತು ಬಂದರು ಅಧಿಕಾರಿಗಳ ನಡುವೆ ಬಲವಾದ ಸಮನ್ವಯತೆ ಅಗತ್ಯ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇ
ಆಳಂದ : ತಾಲೂಕಿನ ಪ್ರತಿಯೊಂದು ಶಾಲೆಯಲ್ಲಿಯೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಅಣ್ಣಪ್ಪ ಹ
ಮಣಿಪಾಲ, ಎ.1: ಮಾಹೆಯ ಸಹ ಘಟಕವಾದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪರಿಣಿತ ವೈದ್ಯರು ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಮೃತ ದಾನಿಯೊಬ್ಬರ ಯಕೃತ್ನ(ಲೀವರ್) ಕಸಿ ಶಸ್ತ್ರಚಿಕಿತ್ಸೆಯನ್ನು ರೋಗಿ ಯೊಬ್ಬರ ಮೇಲೆ ಯಶಸ್ವಿಯಾಗಿ ನ
ಎರ್ನಾಕುಳಂ, ಎ.1: ಮೊಬೈಲ್ ಫೋನ್ ಕಳ್ಳತನಕ್ಕೆ ಯತ್ನಿಸುತ್ತಿದ್ದನೆಂದು ಶಂಕಿಸಿ, ವಲಸೆ ಕಾರ್ಮಿಕನನ್ನು ಆರು ಸಹಕಾರ್ಮಿಕರ ಗುಂಪು ಕ್ರೂರವಾಗಿ ಥಳಿಸಿ ಕೊಲೆ ಮಾಡಿದ ಘಟನೆ ಕೇರಳದ ಪೆರುಂಬವೂರ್ ಸಮೀಪದ ಮುಡಿಕ್ಕಲ್ನ ಪ್ಲೈವುಡ್ ಕಾ
ಚಿತ್ತಾಪುರ: ಸ್ಥಳೀಯ ಕಾಂಗ್ರೆಸ್ ಮುಖಂಡರ ಮಾತು ಕೇಳಿ ಸಚಿವರ ಆಪ್ತ ಸಹಾಯಕರು ಕಾಮಗಾರಿ ನಿಲ್ಲಿಸಿಲ್ಲ, ಇದು ಸತ್ಯಕ್ಕೆ ದೂರ ಎಂದು ದಿಗ್ಗಾಂವ ಗ್ರಾಮದ ಕಾಂಗ್ರೆಸ್ ಮುಖಂಡರಾದ ಶ್ರೀಮಂತ ಗುತ್ತೇದಾರ, ಮಲ್ಲಿನಾಥ ಪಾಟೀಲ್ ಹಾಗೂ ಸು
ಕಾವೂರು: ದೋಣಿಯಲ್ಲಿ ಮೀನು ಹಿಡಿಯಲು ಫಲ್ಗುಣಿ ನದಿಗೆ ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ಯುವಕ ನೀರುಪಾಲಾಗಿದ್ದು, ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಕಾವೂರು ಕುಂಜತ್ತಬೈಲ್ ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಮೃತ ಯುವಕನ
ಚಿತ್ತಾಪುರ : ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಸೋಮಶೇಖರ ಶಿವಾಚಾರ್ಯರ 59 ನೇ ಜನ್ಮದಿನದ ಪ್ರಯುಕ್ತ ವೇದಾ ಕಣ್ಣಿನ ಆಸ್ಪತ್ರೆ ಯಾದಗಿರಿ ಮತ್ತು ದೃಷ್ಟಿ ಕಣ್ಣಿನ ಆಸ್ಪತ್ರೆ ಕಲಬುರಗಿ ಇವರ ಸಹಯೋಗದೊಂದಿಗೆ ಉಚಿ
ಅಲಹಾಬಾದ್, ಎ. 1: ಅಲಹಾಬಾದ್ ಉಚ್ಚ ನ್ಯಾಯಾಲಯವು ಮಹತ್ವದ ತೀರ್ಪೊಂದರಲ್ಲಿ, ಪತಿಯ ನಿಧನದ ಬಳಿಕವೂ ತನ್ನ ಪತ್ನಿಯನ್ನು ಪೋಷಿಸುವ ಆತನ ಕಾನೂನುಬದ್ಧ ಬಾಧ್ಯತೆ ಅಂತ್ಯಗೊಳ್ಳುವುದಿಲ್ಲ ಎಂದು ಹೇಳಿದೆ. ವಿಧವೆಯೋರ್ವಳು ತನ್ನ ಪತಿಯ ಆಸ್
PC: PTI ಚಂಡೀಗಢ: ಕರ್ನಾಟಕದ ಅಥ್ಲೀಟ್ ಗಳು ಇಲ್ಲಿ ಮಾರ್ಚ್ 28ರಂದು ಭಾರತೀಯ ಅಥ್ಲೆಟಿಕ್ಸ್ ಫೆಡರೇಷನ್ ವತಿಯಿಂದ ನಡೆದ ಮೂರನೇ ರಾಷ್ಟ್ರೀಯ ಮುಕ್ತ ರಿಲೇ ಚಾಂಪಿಯನ್ ಷಿಪ್ ನಲ್ಲಿ ಎರಡು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಗೆದ
ಮೂಡುಬಿದಿರೆ: ಸಾರ್ವಜನಿಕರಿಗೆ ಉಚಿತ ಸೇವೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿರುವ ʼNNOʼ (ನಮ್ಮ ನಾಡ ಒಕ್ಕೂಟ) ಮೂಡುಬಿದಿರೆ ಕಮ್ಯೂನಿಟಿ ಸೆಂಟರ್ ಎ.2ರಂದು ಮೂಡುಬಿದಿರೆಯಲ್ಲಿ ಉದ್ಘಾಟನೆಯ
ಕೋಲ್ಕತಾ, ಎ. 1: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR)ಯ ಪ್ರಗತಿಯ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೃಪ್ತಿ ವ್ಯಕ್ತಪಡಿಸಿದೆ. ಮಾ.31ರ ವೇಳೆಗೆ ಒಟ್ಟು 60 ಲಕ್ಷ ಪೈಕಿ 47.4 ಲಕ್ಷ ಆಕ್ಷೇಪಗಳನ್ನು ಇತ್ಯರ್ಥಗೊಳಿ
ಹೊಸದಿಲ್ಲಿ, ಎ.1: ದೇಶದಲ್ಲಿ ಎರಡು ತಿಂಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಪೂರೈಕೆಯಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಪಶ್ಚಿಮ ಏಶ್ಯ ಸಂಘರ್ಷ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಹ
ಟೆಹ್ರಾನ್: ಇರಾನ್ ಕದನ ವಿರಾಮಕ್ಕೆ ಮನವಿ ಸಲ್ಲಿಸಿದ್ದು, ಹಾರ್ಮುಝ್ ಜಲಸಂಧಿ ತೆರೆದಾಗ ಇದನ್ನು ಪರಿಗಣಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ, ಈ ಹೇಳಿಕೆಯನ್ನು ಇರಾನ್ ಅಧಿಕಾರಿಗಳು ತಳ್
ಕುಂದಾಪುರ: ವಾಣಿಜ್ಯ ಸಿಲಿಂಡರ್ ಪೂರೈಕೆ ಅಭಾವದಿಂದ ಎಲ್ಲೆಡೆ ಹೋಟೆಲ್, ಹಾಲ್, ಕ್ಯಾಂಟಿನ್ಗಳಿಗೆ ಅಡುಗೆ ತಯಾರಿಗೆ ತೊಂದರೆಯಾಗುತ್ತಿದೆ. ಇದಕ್ಕೆ ಕೆಲವೊಂದು ಹೋಟೆಲ್ ಮಾಲಕರು ಕೆಲ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದಾರೆ
ರಾಯ್ಪರ: ಮನೆಯಲ್ಲಿ ಪ್ರಾರ್ಥನಾ ಸಭೆ ನಡೆಸುವುದನ್ನು ಯಾವ ಕಾನೂನೂ ನಿಷೇಧಿಸುವುದಿಲ್ಲ ಎಂದು ಛತ್ತೀಸ್ ಗಢ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಮನೆಗಳಲ್ಲಿ ಕ್ರಿಶ್ಚಿಯನ್ ಪ್ರಾರ್ಥನೆ ಆಯೋಜಿಸುವುದರಿಂದ ದೂರ ಉಳಿಯಬೇಕು ಎಂದು ಜಾ
ಭಟ್ಕಳ: ಪಟ್ಟಣ ಪುರಸಭೆ (ಟಿಎಂಸಿ)ಯನ್ನು ನಗರಸಭೆ (ಸಿಎಂಸಿ)ಯಾಗಿ ಉನ್ನತೀಕರಿಸಿದ ನಂತರ ಭಟ್ಕಳಕ್ಕೆ ಮೊದಲ ಬಾರಿಗೆ ನಗರಸಭಾ ಕಮಿಷನರ್ ಹುದ್ದೆ ಸೃಷ್ಟಿಯಾಗಿದ್ದು, ಬಾಬಾಸಾಹೇಬ್ ಮಾನೆ ಅವರು ಕಮಿಷನರ್ ಆಗಿ ಇದುವರೆಗೂ ಮುಖ್ಯಾಧಿಕಾ
ಭಟ್ಕಳ: ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ಮಣ್ಣು ತುಂಬಲಾಗುತ್ತಿದೆ ಎಂದು ಆರೋಪಿಸಿ ಮುಂಡಳ್ಳಿ ಹೊಸ ಮನೆ ಭಾಗದ ಸಾರ್ವಜನಿಕರು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ತೀವ್ರ ಆಕ್
ಸಚಿವ ಚಿರಾಗ್ ಪಾಸ್ವಾನ್ ರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದ.ಕ.ಸಂಸದ
ಕುಂದಾಪುರ, ಎ.1: ತಾಲೂಕಿನ ಕೋಡಿಯಲ್ಲಿರುವ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ನಲ್ಲಿ ಹಿಸ್ ಗ್ರೇಸ್ ಮೊಂಟೆಸರಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಹಾಗೂ ಅಜ್ಜ-ಅಜ್ಜಿಯರ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು. ಮಣಿಪ
ಹೊಸದಿಲ್ಲಿ, ಎ.1: ಭಾರತೀಯ ಜೀವ ವಿಮಾ ನಿಗಮ (LIC)ಕ್ಕೆ 3,750 ಕೋಟಿ ರೂ. ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿ ಖ್ಯಾತ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಹಾಗೂ ರಿಲಾಯನ್ಸ್ ಕಮ್ಯೂನಿಕೇಶನ್ಸ್ ಲಿಮಿಟೆಡ್ ವಿರುದ್ಧ ಕೇಂದ್ರೀಯ ತನಿಖಾ ಸಂಸ
ಉಡುಪಿ, ಎ.1: ಉದ್ಯಾವರ ಎಂ.ಇ.ಟಿ. ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ ಗಾರ್ಟನ್ ಪದವಿ ಪ್ರದಾನ ಸಮಾರಂಭವು ಮಾ.27ರಂದು ಎಂ.ಇ.ಟಿ. ಆಡಿಯಟೋರಿಯಂನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಅಬ್ಸರ್ ಉಲ್ ಹುದಾ,
ಮಣಿಪಾಲ, ಎ.1: ವ್ಯವಹಾರದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ತಂಡವೊಂದು ಕಾರಿನಲ್ಲಿ ಅಪಹರಿಸಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಕೊಡ್ಲಾಡಿ ಗ್ರಾಮದ ದಾರಸಮಕ್ಕಿ ನಿವಾಸಿ ರಾಮ ಮಡಿವಾಳ ಎಂಬ
ಉಡುಪಿ, ಎ.1: ಉಡುಪಿ ನಗರಸಭೆಯ ಗೋಪಾಲಪುರ ವಾರ್ಡಿನ ನಯಂಪಳ್ಳಿ ಪ್ರದೇಶದಲ್ಲಿ 4 ದಶಕಗಳಿಂದ ಕುಡಿಯುವ ನೀರಿನ ಸಂಪರ್ಕ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಗಳಿಗೆ ನಗರಸಭೆಯ ವತಿಯಿಂದ ಕುಡಿ ಯುವ ನೀರು ಸಂಪರ್ಕ ಕಲ್ಪಿಸುವ ಮೂಲ
ಉಡುಪಿ, ಎ.1: ಜಿಲ್ಲಾ ಮಟ್ಟದಲ್ಲಿ ಎ.5ರಂದು ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಹಾಗೂ ಎ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗು ಸುಸಂಘಟಿತವಾಗಿ ಆಯೋಜಿಸಲು ಅಗತ್ಯವಿ
ಮುಂಬೈ, ಎ. 1: ನಕಲಿ ಕಸ್ಟಮರ್ ಕೇರ್ ಆ್ಯಪ್ ಮೂಲಕ ಕಸ್ಟಮರ್ ಕೇರ್ ಪ್ರತಿನಿಧಿಗಳ ಸೋಗಿನಲ್ಲಿ ತನ್ನನ್ನು ಸಂಪರ್ಕಿಸಿದ್ದ ಸೈಬರ್ ಅಪರಾಧಿಗಳ ಬಲೆಗೆ ಬಿದ್ದ ಮುಂಬೈನ ನ್ಯಾಯಾಧೀಶರೋರ್ವರು ಸುಮಾರು 93,000 ರೂ. ಕಳೆದುಕೊಂಡಿದ್ದಾರೆ. ಮಾ. 30ರ
ಮಣಿಪಾಲ, ಎ.1:ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯಿಂದ ನಿರ್ಮಾಣಗೊಂಡ ‘ಡಿಸರ್ನಿಂಗ್ ಇಂಡಿಯಾ: ಯಕ್ಷಗಾನ’ ಸಾಕ್ಷ್ಯಚಿತ್ರವು ನಾಗ್ಪುರ ಚಲನಚಿತ್ರೋತ್ಸವ-2026ರಲ್ಲಿ ವೃತ್ತಿಪರ ವಿಭಾಗದ ’ಅತ್ಯುತ್ತಮ ಸಾಕ್ಷ್ಯಚಿತ್ರ’
ಹೊಸದಿಲ್ಲಿ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಬಳಿಕ, ಮೃತ ಮತದಾರರ ಹೆಸರನ್ನು ತನ್ನೊಂದಿಗೆ ಹಂಚಿಕೊಳ್ಳುವಂತೆ ಭಾರತದಲ್ಲಿ ಆಧಾರ್ ವಿತರಿಸುವ ಹೊಣೆಗಾರಿಕೆ ಹೊಂದಿರುವ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(UIDAI), ಭಾ
ಹೊಸದಿಲ್ಲಿ, ಎ. 1: ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆ (FCRA)ಗೆ ಸಂಬಂಧಿಸಿದಂತೆ ಸರಕಾರದ ನೀತಿ ನಿರ್ಧಾರಗಳ ಕುರಿತು ಪ್ರಾಥಮಿಕ ಮಾಹಿತಿಗಳನ್ನು ಕೋರುವ ಪ್ರಯತ್ನಗಳನ್ನು ತಡೆಯಲಾಗುತ್ತಿದೆ ಎಂದು ಹಿರಿಯ ಸಿಪಿಎಂ ನಾಯಕ ಹಾಗೂ ರಾಜ್ಯ

30 C