SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
’ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ

ಉಡುಪಿ, ಜ.24: ಉಡುಪಿ ಶೀರೂರು ಮಠದ ವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯದ ಪ್ರಯುಕ್ತ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾರಂಗ ಉಡುಪಿ ಸಂಯೋಜನೆಯಲ್ಲಿ ಶುಕ್ರವಾರ ವಿವಿಧ ಅತಿಥಿ ಕಲಾವಿದರ ಕೂಡುವಿಕೆಯಲ

24 Jan 2026 5:25 pm
ಜ.28: ವಿಶೇಷ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳಿಂದ ರಾಜ್ಯಮಟ್ಟದ ಸಾರ್ವತ್ರಿಕ ಮುಷ್ಕರ

ಉಡುಪಿ, ಜ.24: ರಾಜ್ಯದ ವಿಶೇಷ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಶು ಕೇಂದ್ರೀತ ಯೋಜನೆಯಡಿಯಲ್ಲಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂ

24 Jan 2026 5:22 pm
ರಾಜ್ಯಪಾಲರಿಗೆ ಅಗೌರವ ಆರೋಪ: ಬಿ.ಕೆ ಹರಿಪ್ರಸಾದ್‌, ಎಸ್. ರವಿ ಅಮಾನತಿಗೆ ಬಿಜೆಪಿ ಆಗ್ರಹ

ಮಂಗಳೂರು : ಜಂಟಿ ಅಧಿವೇಶನನ್ನು ಉದ್ದೇಶಿಸಿ ರಾಜ್ಯಪಾಲರು ಆರಂಭ ಹಾಗೂ ಕೊನೆಯ ಸಾಲು ಓದಿದರೆ ಇಡೀ ಭಾಷಣವನ್ನೇ ಓದಿದಂತೆ. ಇದು ಸಂವಿಧಾನಾತ್ಮಕವಾಗಿ ಸರಿಯಾಗಿಯೇ ಇದೆ. ಆದರೆ ಸಾಂವಿಧಾನಿಕ ಹುದ್ದೆಯ ರಾಜ್ಯಪಾಲರಿಗೆ ಪರಿಷತ್ ಸದಸ್ಯ

24 Jan 2026 5:18 pm
ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆ

ಮಂಗಳೂರು: ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್‌ಐ ಕಾಂತಿ ಚರ್ಚ್ ಹಾಗೂ ಮಂಗಳೂರಿನ ಸಿಎಸ್‌ಐ ಸೇಂಟ್ ಪೌಲ್ಸ್ ಚರ್ಚ್ ಜಂಟಿಯಾಗಿ ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆಯನ್

24 Jan 2026 5:11 pm
2024-25ರಲ್ಲಿ 71 ದೇಶಭ್ರಷ್ಟರು ವಿದೇಶಗಳಲ್ಲಿ ಪತ್ತೆ; ಕಳೆದ 12 ವರ್ಷಗಳಲ್ಲಿ ಅತ್ಯಂತ ಹೆಚ್ಚು: ವರದಿ

ಹೊಸದಿಲ್ಲಿ: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿರುವ 71 ದೇಶಭ್ರಷ್ಟರು 2024-25ರಲ್ಲಿ ವಿದೇಶಗಳಲ್ಲಿ ಪತ್ತೆಯಾಗಿದ್ದು, ಇದು ಕಳೆದ 12 ವರ್ಷಗಳಲ್ಲಿ ಅತ್ಯಂತ ಹೆಚ್ಚು ಎಂದು ಸರಕಾರಿ ದತ್ತಾಂಶಗಳು ತೋರಿಸಿವೆ ಎಂದು thehindu.com ವ

24 Jan 2026 5:08 pm
24 Jan 2026 5:01 pm
ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ. ಕಾಂಗ್ರೆಸ್ ಎಂದರೆ ಕಮಿಷನ್, ಕರಪ್ಶನ್, ಲೂಟಿ ಎಂದು ಮಾತನಾಡುತ್ತಿದ್ದೆವು. ಕಾಂಗ್ರೆಸ್ ಇದೀಗ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರವೊಂದಿದ್ದರೆ ಸಾಕು; ಏನು ಬೇಕಾದರೂ

24 Jan 2026 4:29 pm
ಶಾಯಿಯ ಸಹಿ, ಅಧಿಕೃತ ಮುದ್ರೆ ಇಲ್ಲದ ಕಾರಣ ಭಾರತದ ಕಾನೂನು ಸಚಿವಾಲಯ ಅದಾನಿಗೆ US SEC ಸಮನ್ಸ್ ನೀಡಲು ನಿರಾಕರಿಸಿದೆ: ವರದಿ

ಹೊಸದಿಲ್ಲಿ: ಕಳೆದ ವರ್ಷ ಅಮೆರಿಕದ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಯುಎಸ್ ಎಸ್‌ಇಸಿ) ಹೊರಡಿಸಿದ್ದ ಸಮನ್ಸ್‌ಗಳನ್ನು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ಔಪಚಾರಿಕವಾಗಿ ಜಾರಿಗೊಳಿಸಲು ಕಾನೂನು ಮತ್ತು

24 Jan 2026 4:25 pm
24 Jan 2026 4:17 pm
ರಾಯಚೂರು | ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕ ವಿತರಣೆ

ದೊಡ್ಡ ಕನಸಿರಲಿ ಯಶಸ್ವಿಗೆ ಶ್ರಮ ಇರಲಿ : ಡಾ.ಈರಣ್ಣ ಕೋಸಗಿ

24 Jan 2026 4:16 pm
ಸದನದಲ್ಲಿ ಶಿಸ್ತು ರೂಪಿಸಲು ಕಾಲೇಜು ಕಲಿಸಿದ ಪಾಠ ನೆರವಾಗಿದೆ : ಸ್ಪೀಕರ್‌ ಯು.ಟಿ.ಖಾದರ್

ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

24 Jan 2026 3:57 pm
13,070 ಕೋಟಿ ಹೂಡಿಕೆ ವಾಗ್ದಾನಕ್ಕೆ ದಾವೋಸ್‌ನಲ್ಲಿ ಅಧಿಕೃತ ಮುದ್ರೆ : ಸಚಿವ ಎಂ.ಬಿ.ಪಾಟೀಲ್‌

ʼನೋಕಿಯಾ, ಕ್ಲೌಡ್‌ಫ್ಲೇರ್‌, ವಾಸ್ಟ್‌ಸ್ಪೇಸ್‌, ಮೆಂಜಿಸ್‌ ಏವಿಯೇಷನ್‌, ಟಾಟಾ ಸನ್ಸ್‌, ಅಮೆಜಾನ್‌ ವೆಬ್‌ ಸರ್ವಿಸಸ್‌ ಮುಖ್ಯಸ್ಥರ ಜೊತೆ ಸಮಾಲೋಚನೆʼ

24 Jan 2026 3:13 pm
ಪ್ರತಿಭಟನಾಕಾರರ ಮೇಲಿನ ಇರಾನ್‌ನ ದಮನಕಾರಿ ಕ್ರಮ ಖಂಡಿಸುವ UNHRC ನಿರ್ಣಯದ ವಿರುದ್ಧ ಮತ ಚಲಾಯಿಸಿದ ಭಾರತ

ಹೊಸದಿಲ್ಲಿ: ಸರಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಇರಾನ್ ನಡೆಸಿದ ದಮನಕಾರಿ ಕ್ರಮವನ್ನು ಖಂಡಿಸುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ನಿರ್ಣಯದ ವಿರುದ್ಧ ಭಾರತ ಮತ ಚಲಾಯಿಸಿರುವ ಬಗ್ಗೆ scroll.in ವರದಿ ಮಾಡಿದೆ. ಇರಾನ್‌ನ ಕ್

24 Jan 2026 2:20 pm
ಗುಡಿಹಳ್ಳಿ-ಕಬ್ಬಳ್ಳಿ: ಗುಂಡಿಗಳಾಗಿ ಮಾರ್ಪಟ್ಟ ರಸ್ತೆ

ತಿಂಗಳೊಳಗೆ ರಸ್ತೆ ದುರಸ್ಥಿ ಮಾಡುವುದಾಗಿ ಹೇಳಿ ನಾಪತ್ತೆಯಾದ ಇಂಜಿನಿಯರ್!

24 Jan 2026 2:13 pm
ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ವಿದ್ಯುತ್ ಸಂಪರ್ಕವಿಲ್ಲದ ರಾಮನಾಯಕ ದೊಡ್ಡಿ

ಲಿಂಗಸಗೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 77ವರ್ಷ ಕಳೆದರೂ ದೇಶದ ಹಲವು ಹಳ್ಳಿಗಳಿಗೆ ಇನ್ನೂ ಮೂಲಭೂತ ಸೌಕರ್ಯ ಸಿಕ್ಕಿಲ್ಲ. ಇದಕ್ಕೆ ಲಿಂಗಸಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮನಾಯಕ ದೊಡ್ಡಿಯೂ ಹೊರತಾ

24 Jan 2026 2:07 pm
ಕೊಪ್ಪಳ ಜಿಲ್ಲಾಸ್ಪತ್ರೆಗೆ ಬೇಕಿದೆ ಇಂದಿರಾ ಕ್ಯಾಂಟೀನ್

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಇಂದಿರಾ ಕ್ಯಾಂಟೀನ್‌ನ ಅವಶ್ಯಕತೆ ಇದೆ. ಇಂದಿರಾ ಕ್ಯಾಂಟೀನ್ ಪ್ರಾರಂಭವಾದರೆ ಬಡಜನರಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಜಿಲ್ಲಾಸ್ಪತ್ರೆಗೆ ನಿರಂತರವಾಗಿ

24 Jan 2026 2:02 pm
'ದೇಶಭಕ್ತಿಯಲ್ಲಿ ನಾವು ಯಾರಿಗೂ ಕಡಿಮೆ ಇಲ್ಲ': ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ವಿರುದ್ಧ ಸ್ಟಾಲಿನ್ ವಾಗ್ದಾಳಿ

ಹೊಸದಿಲ್ಲಿ: ಅಧಿವೇಶನದ ಆರಂಭದಲ್ಲಿ ಸಾಂಪ್ರದಾಯಿಕ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ಸಾಂವಿಧಾನಿಕ ಸಂಪ್ರದಾಯಗಳನ್ನು ದುರ್ಬಲಗೊಳಿಸಿದ್ದಾರೆ ಮತ್ತು ತಮ್ಮ ಹುದ್ದೆಗೆ ಕಳಂಕ ತಂದಿದ್ದಾರೆ ಎಂದು ರಾಜ್ಯಪಾಲ ಆರ್. ಎನ್. ರವಿ

24 Jan 2026 1:40 pm
ಮುದ್ದೇಬಿಹಾಳ ನಗರಸಭೆ ಆಗುವುದು ಯಾವಾಗ?

ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕೇಂದ್ರ ಇಂದು ಕೇವಲ ಸಾಮಾನ್ಯ ಪಟ್ಟಣವಲ್ಲ. ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ, ವ್ಯಾಪಾರ-ವಹಿವಾಟಿನ ವಿಸ್ತರಣೆ, ಶಿಕ್ಷಣ, ಆರೋಗ್ಯ, ಸಾರಿಗೆ ಕ್ಷೇತ್ರಗಳ ಬೆಳವಣಿಗೆ

24 Jan 2026 1:37 pm
ಕುಂದಾಪುರ: ಖಾಸಗಿ ಬಸ್‌- ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು

ಕುಂದಾಪುರ: ಖಾಸಗಿ ಬಸ್‌ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾ

24 Jan 2026 1:27 pm
ಇಶಾನ್ ಕಿಶನ್ ವಿರುದ್ಧ ಸಿಟ್ಟಾಗಿದ್ದಕ್ಕೆ ಕಾರಣ ಬಿಚ್ಚಿಟ್ಟ ಸೂರ್ಯಕುಮಾರ್ ಯಾದವ್!

ರಾಯ್ಪುರ್: ಇಲ್ಲಿನ ಶಹೀದ್ ವೀರ್ ನಾರಾಯಣ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನ್ಯೂಝಿಲೆಂಡ್ ವಿರುದ್ಧದ ಎರಡನೆ ಟಿ-20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ ರನ್ನು ಭಾರತ ತಂಡದ ನಾಯಕ ಸೂರ್

24 Jan 2026 12:58 pm
ಉಡುಪಿ: ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಹಲ್ಲೆ ಪ್ರಕರಣದ ಆರೋಪಿ ಬಂಧನ

ಉಡುಪಿ, ಜ.24: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತೆಂಕನಿಡಿಯೂರು ನಿವ

24 Jan 2026 12:40 pm
ಚಿಕ್ಕಮಗಳೂರು: ಸರ್ಕಲ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಪಡೆದ ಖಾದರ್ ಅವರಿಗೆ ಸನ್ಮಾನ

ಚಿಕ್ಕಮಗಳೂರು: ಇತ್ತೀಚೆಗೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ ಖಾದರ್ ಅವರಿಗೆ ಚಿಕ್ಕಮಗಳೂರು ಬದ್ರಿಯಾ ಜುಮ್ಮಾ ಮಸೀದಿಯ ಸಮಿತಿಯ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ

24 Jan 2026 12:32 pm
ಚಾಮರಾಜನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

ಚಾಮರಾಜನಗರ: ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಬಂಡಳ್ಳಿ ಗ್ರಾಮದ ಜಯಲಕ್

24 Jan 2026 12:29 pm
ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿಲ್ಲಿ NEET/CET ಕ್ರ್ಯಾಶ್ ಕೋರ್ಸ್ ಕುರಿತು ಮಾಹಿತಿ ಕಾರ್ಯಾಗಾರ

ಬಂಟ್ವಾಳ:  MEIF ಹಾಗೂ ಯೆನೆಪೋಯ ಕಾಲೇಜಿನ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ NEET/CET ಕ್ರ್ಯಾಶ್ ಕೋರ್ಸ್‌ಗಳ ಕುರಿತು ಮಾಹಿತಿ ಉಪನ್ಯಾಸ ಕಾರ್ಯಕ್ರಮ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ

24 Jan 2026 12:16 pm
ಅಮೆರಿಕ| ಪತ್ನಿ ಮತ್ತು ಮೂವರು ಸಂಬಂಧಿಕರನ್ನು ಗುಂಡಿಕ್ಕಿ ಹತ್ಯೆಗೈದ ಭಾರತೀಯ ಮೂಲದ ವ್ಯಕ್ತಿ

ನ್ಯೂಯಾರ್ಕ್: ಅಮೆರಿಕದ ಜಾರ್ಜಿಯಾದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅವರ ಮೂವರು ಸಂಬಂಧಿಕರನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ವಿಷಯವು ಕೌಟ

24 Jan 2026 12:06 pm
ಹುಬ್ಬಳ್ಳಿ: ಮನೆ ಹಸ್ತಾಂತರ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಕಟೌಟ್; ಮಹಿಳೆ ಸೇರಿ ಮೂವರಿಗೆ ಗಾಯ

ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ಇಲಾಖೆಯ ಸಹಯೋಗದಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕಾಗಿ ಅಳವಡಿಸಿದ್ದ ಬೃಹತ್ ಕಟೌಟ್ ಬಿದ್ದು ಮಹಿಳೆ ಸೇರ

24 Jan 2026 11:56 am
ಏರುತ್ತಲೇ ಇರುವ ಚಿನ್ನ; ಸಂಕಷ್ಟದಲ್ಲಿ ಅಸಂಘಟಿತ ಆಭರಣ ತಯಾರಕರು

ಭಾರತದಲ್ಲಿ ಚಿನ್ನ-ಬೆಳ್ಳಿ ದರದ ಏರಿಳಿತದಿಂದಾಗಿ ದೇಶದ ಸ್ಥಳೀಯ ಆಭರಣ ತಯಾರಕರು ಮತ್ತು ಚಿನ್ನದ ಕರಕುಶಲಕಾರರು ಶೇ 45ರಷ್ಟು ಪ್ರಮಾಣದ ವ್ಯವಹಾರ ಕುಸಿತ ಎದುರಿಸುತ್ತಿದ್ದಾರೆ. ಭಾರತದಲ್ಲಿ ಚಿನ್ನದ ದರ ಏರು ಹಾದಿಯಲ್ಲಿ ಮುಂದುವರ

24 Jan 2026 11:54 am
ಮೋದಿ-ಅಮಿತ್ ಶಾ ‘ಕೈಗೊಂಬೆ’ ಅಧ್ಯಕ್ಷ

ಇತ್ತೀಚೆಗಷ್ಟೇ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿಯ ತೇಜಸ್ವಿ ಯಾದವ್ ಎಸೆಸೆಲ್ಸಿ ಪಾಸು ಮಾಡದ ಅನ್ಪಡ್ ಎಂದು ಬಿಜೆಪಿಯವರು ಮೂದಲಿಸಿದ್ದರು. ಈಗ ಮೋದಿ-ಅಮಿತ್ ಶಾ ಜೋಡಿ ಕೇವಲ ಪಿಯುಸಿ ಪಾಸಾದ ನಿತಿನ್ ನಬಿನ್ ಅವರನ

24 Jan 2026 11:10 am
ಚಾಮರಾಜನಗರ–ತಮಿಳುನಾಡು ಅಂತರರಾಜ್ಯ ಹೆದ್ದಾರಿಯಲ್ಲಿ ಜೋಡಿ ಚಿರತೆಗಳ ಸಂಚಾರ: ಜನರಲ್ಲಿ ಆತಂಕ

ಚಾಮರಾಜನಗರ: ಕರ್ನಾಟಕ–ತಮಿಳುನಾಡು ಸಂಪರ್ಕಿಸುವ ಚಾಮರಾಜನಗರ ಜಿಲ್ಲೆಯ ಲೊಕ್ಕನಹಳ್ಳಿ–ಒಡೆಯರಪಾಳ್ಯ ನಡುವಿನ ಅಂತರರಾಜ್ಯ ಹೆದ್ದಾರಿಯಲ್ಲಿ ಜೋಡಿ ಚಿರತೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೊಳ್ಳೇಗಾ

24 Jan 2026 9:29 am
ಅತ್ತ ದರಿ (ಅಮೆರಿಕದ ತಾರಿಫ್); ಇತ್ತ ಪುಲಿ (ಚೀನಾ ಜೊತೆ ಟ್ರೇಡ್ ಡೆಫಿಸಿಟ್)

ಜಗತ್ತಿನ ಅತಿದೊಡ್ಡ ಆರ್ಥಿಕತೆಯಾದ ಅಮೆರಿಕ ಹುಚ್ಚಾಟದಲ್ಲಿ ತೊಡಗಿದ್ದರೆ, ಎರಡನೇ ದೊಡ್ಡ ಆರ್ಥಿಕತೆಯಾದ ಚೀನಾ ತನ್ನ ಆಂತರಿಕ ಆರ್ಥಿಕ ಸಮತೋಲನಕ್ಕೆ ಬೇರೆ ದೇಶಗಳಿಗೆ ರಫ್ತನ್ನು ಅವಲಂಬಿಸಿಕೊಂಡು ಕುಳಿತಿದೆ. ಈ ಎರಡೂ ಕಡೆಯ ಒತ್

24 Jan 2026 9:20 am
ಅಫಜಲಪುರ: ಟ್ಯಾಂಕರ್–ಬಸ್ ಢಿಕ್ಕಿ: ಹಲವರಿಗೆ ಗಾಯ

ಕಲಬುರಗಿ: ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಗೊಬ್ಬೂರ (ಬಿ)–ಚೌಡಾಪುರ ಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಗಾಯಾಳು

24 Jan 2026 9:07 am
ನೊಯ್ಡಾ ದುರಂತ: ಯಾರು ಹೊಣೆ?

ಈ ದೇಶದಲ್ಲಿ ರಸ್ತೆಗಳಿರುವುದೇ ಅಪಘಾತ ಸಂಭವಿಸುವುದಕ್ಕಾಗಿ ಎಂದು ನಾವು ನಂಬಿಕೊಂಡು ಬಂದಿದ್ದೇವೆ. ಸರಕಾರದ ಅಂಕಿಅಂಶಗಳ ಪ್ರಕಾರ ಈ ದೇಶದಲ್ಲಿ ಪ್ರತಿದಿನ 485 ಜನರು ರಸ್ತೆ ಅಪಘಾತದಿಂದ ಮೃತಪಡುತ್ತಾರೆ. ದಿನಾ ಸಾಯುವವರಿಗೆ ಅಳುವ

24 Jan 2026 8:57 am
24 Jan 2026 8:29 am
ತೆಲಂಗಾಣ | ಒಂದೇ ತಿಂಗಳಲ್ಲಿ 900 ಬೀದಿನಾಯಿಗಳ ಹತ್ಯೆ

ಸಾಮೂಹಿಕ ಹತ್ಯೆ ಆರೋಪ: ಜಗ್ತಿಯಾಲ್ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಶ್ವಾನಗಳ ಕಳೇಬರ ಪತ್ತೆ

24 Jan 2026 8:07 am
ಟಿ20 ವಿಶ್ವಕಪ್ ವಿವಾದ: ಬಾಂಗ್ಲಾ ಕ್ರಿಕೆಟ್‌ಗೆ ಆರ್ಥಿಕ ಸಂಕಷ್ಟ ಭೀತಿ

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟಮೊದಲ ಟೆಸ್ಟ್ ಶತಕ ದಾಖಲಿಸಿದ ಸಾಧನೆಯ ಮೂಲಕ 25 ವರ್ಷಗಳ ಹಿಂದೆ ದೇಶದ ಮನೆಮಾತಾಗಿದ್ದ ಅಮಿನುಲ್ ಇಸ್ಲಾಂ ಬುಲ್ಬುಲ್, ತಮ್ಮ ಅಧಿಕಾರಾವಧಿಯಲ್ಲಿ ಮತ್ತೊಂದು ದಾಖಲೆ ನಿರ್ಮಾಣವ

24 Jan 2026 7:55 am
ʼಗೋ ಬ್ಯಾಕ್ ಗರ್ವನರ್ʼ ಅನ್ನೋದು ರಾಜಕೀಯ ನಾಟಕ: ಎಚ್.ಡಿ. ಕುಮಾರಸ್ವಾಮಿ

ಮಂಡ್ಯ: ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್ ಗವರ್ನರ್ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರ

24 Jan 2026 12:43 am
ಕೆ.ರಾಮಚಂದ್ರರಾವ್ ವಿರುದ್ಧ ಸೂಕ್ತ ತನಿಖೆಗೆ ಆಗ್ರಹ

ಕಲಬುರಗಿ: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪದಡಿ ಡಿಜಿಪಿ ಕೆ.ರಾಮಚಂದ್ರರಾವ್ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಜನವಾದಿ

24 Jan 2026 12:11 am
ದಾವೋಸ್‍ನಲ್ಲಿ ದೂರಸಂಪರ್ಕ, ಬಾಹ್ಯಾಕಾಶ, ಸೈಬರ್ ಸುರಕ್ಷತೆ ದೈತ್ಯ ಕಂಪೆನಿಗಳ ಜೊತೆ ಸಚಿವ ಎಂ.ಬಿ.ಪಾಟೀಲ್ ಚರ್ಚೆ

ಬೆಂಗಳೂರು: ದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ದೈತ್ಯ ಸಂಸ್ಥೆಗಳಲ್ಲಿ ಒಂದಾಗಿರುವ ನೋಕಿಯಾ ಕಾರ್ಪೋರೇಷನ್ ಕರ್ನಾಟಕ ರಾಜ್ಯದಲ್ಲಿ ಜಾಗತಿಕ ಸಾಮಥ್ರ್ಯ ಕೇಂದ್ರ(ಜಿಸಿಸಿ)ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು

24 Jan 2026 12:05 am
ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ

ಬೆಂಗಳೂರು: ಸರಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಶಾಲಾ/ ಕಾಲೇಜುಗಳ ಇತರೆ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸದಂತೆ ಮಕ್ಕಳ ಮತ್ತು ಸ

23 Jan 2026 11:49 pm
ಹರಪನಹಳ್ಳಿ | ಶಾರ್ಟ್ ಸರ್ಕೂಟ್‌ನಿಂದ ಬೆಂಕಿ : 8 ಎಕರೆ ಮೆಕ್ಕೆಜೋಳ, 6 ಎಕರೆ ರಾಗಿ ಬಣವೆ ಸುಟ್ಟು ಭಸ್ಮ

ಹರಪನಹಳ್ಳಿ: ತಾಲೂಕಿನ ಸಮೀಪದ ಬಾಗಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಶಾರ್ಟ್ ಸರ್ಕೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ 11 ಕೆವಿ ವಿದ್ಯುತ್ ತಂತಿ ಕಣಕ್ಕೆ ಬಿದ್ದು, ಪಕ್ಕದಲ್ಲಿದ್ದ ಮೆಕ್ಕೆಜೋಳದ ಗುಡ್ಡೆಗಳು ಹಾಗೂ ರಾಗಿ ತ

23 Jan 2026 11:34 pm
ಟ್ರಂಪ್ ಅವರ ಶಾಂತಿ ಮಂಡಳಿ ಆಹ್ವಾನ ತಿರಸ್ಕರಿಸಿದ ಸ್ಪೇನ್: ವರದಿ

ಮ್ಯಾಡ್ರಿಡ್, ಜ.23: ಗಾಝಾ ಶಾಂತಿ ಮಂಡಳಿಗೆ ಸೇರ್ಪಡೆಗೊಳ್ಳುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಆಹ್ವಾನವನ್ನು ತಿರಸ್ಕರಿಸುವುದಾಗಿ ಸ್ಪೇನ್ ಶುಕ್ರವಾರ ಹೇಳಿದೆ. ಟ್ರಂಪ್ ಅವರ ಕ್ರಮವು ಸ್ಪೇನ್ ದೀರ್ಘಾವಧಿಯಿ

23 Jan 2026 11:30 pm
ಭಾರತ ಪ್ರವಾಸಕ್ಕೆ ನಿರಾಕರಿಸಿದ ಬಾಂಗ್ಲಾದೇಶ ವಿರುದ್ಧ ಕಠಿಣ ಕ್ರಮಕ್ಕೆ ಐಸಿಸಿ ಚಿಂತನೆ

ಹೊಸದಿಲ್ಲಿ, ಜ.23: ಮುಂಬರುವ 2026ರ ಆವೃತ್ತಿಯ ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರವಾಸ ಕೈಗೊಳ್ಳಲು ಬಾಂಗ್ಲಾದೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಅದರ ವಿರುದ್ಧ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ

23 Jan 2026 11:30 pm
23 Jan 2026 11:27 pm
ಕಲಬುರಗಿ | 9 ರೈಲ್ವೆ ನೌಕರರಿಗೆ ʼವಿಶಿಷ್ಟ ರೈಲು ಸೇವಾ ಪುರಸ್ಕಾರʼ

ಕಲಬುರಗಿ : ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್‌ನಲ್ಲಿರುವ ಕೇಂದ್ರ ರೈಲ್ವೆ ಆಡಿಯಟೋರಿಯಂನಲ್ಲಿ ನಡೆದ ಕೇಂದ್ರ ರೈಲ್ವೆ ಸೋಲಾಪುರ ವಿಭಾಗದ 70ನೇ ವಿಶಿಷ್ಟ ರೈಲು ಸೇವಾ ಪುರಸ್ಕಾರ–2025 ಸಮಾರಂಭದಲ್ಲಿ ಸೋಲಾಪುರ ರೈಲ್ವೆ ವ

23 Jan 2026 11:23 pm
ʼಗಮ್ಮತ್ ಕಲಾವಿದರ್ ಯುಎಇʼ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ದುಬೈ: ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ʼಗಮ್ಮತ್ ಕಲಾವಿದರ್ ಯುಎಇʼ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾ

23 Jan 2026 11:19 pm
ಡಾ. ಪ್ರಣವಾನಂದ ಶ್ರೀಗಳಿಗೆ ಕಲಬುರಗಿ ಈಡಿಗ, ಬಿಲ್ಲವರಿಂದ ಗೌರವ ಸನ್ಮಾನ

ಕಲಬುರಗಿ: ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಐತಿಹಾಸಿಕ ಪಾದಯಾತ್ರೆ ಕೈಗೊಂಡಿರುವ ಡಾ. ಪ್ರಣವಾನಂದ ಶ್ರೀಗಳು ಗಂಗಾವತಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಲಬ

23 Jan 2026 11:13 pm
ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರ

23 Jan 2026 11:13 pm
ಸೇಡಂ | ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್

ಸೇಡಂ: ಪಟ್ಟಣದ ಹೃದಯ ಭಾಗದಲ್ಲಿ ಸರ್ಕಾರದಿಂದ ಬೃಹತ್ ವಾಣಿಜ್ಯ ಮಳಿಗೆಗಳ ಕಟ್ಟಡ ನಿರ್ಮಿಸುವ ಮೂಲಕ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರ

23 Jan 2026 11:09 pm
ಕಲಬುರಗಿ | ‘ಆಫ್ಟರ್ ಪೆಟ್ರೋಲ್ ಪ್ರೈಸ್’ ಕಲಾಕೃತಿಗೆ ಅಯಾಜುದ್ದೀನ್ ಪಟೇಲ್‌ಗೆ ಪ್ರಶಸ್ತಿ

ಕಲಬುರಗಿ, ಜ.23: ಹೈದರಾಬಾದ್ ಆರ್ಟ್ ಸೊಸೈಟಿಯ 85ನೇ ವಾರ್ಷಿಕ ಅಖಿಲ ಭಾರತ ಕಲಾ ಪ್ರದರ್ಶನ-2026ರ ನಿಮಿತ್ತ ಸೊಸೈಟಿ ಕೊಡುವ ಎಕ್ಸಲೆನ್ಸ್ ಪ್ರಶಸ್ತಿಯನ್ನು ಕಲಬುರಗಿ ಕಲಾವಿದ ಮುಹಮ್ಮದ್ ಅಯಾಜುದ್ದೀನ್ ಪಟೇಲ್ ಅವರು ಸ್ವೀಕರಿಸಿದರು. ಹೈ

23 Jan 2026 11:03 pm
Indonesia Masters | ಸಿಂಧು, ಲಕ್ಷ್ಯ ಸೇನ್‌ ಗೆ ಸೋಲು

ಲಕ್ಷ್ಯ ಸೇನ್‌ | Photo Credit : PTI AP ಜಕಾರ್ತ, ಜ.23: ಇಂಡೋನೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ನಲ್ಲಿ ಮಹಿಳೆಯರ ಹಾಗೂ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಪಿ.ವಿ. ಸಿಂಧು ಮತ್ತು ಲಕ್ಷ್ಯ ಸೇನ್ ನೇರ ಗೇಮ್‌ಗ

23 Jan 2026 11:00 pm
Virat Kohli ದಾಖಲೆಯನ್ನು ಹಿಂದಿಕ್ಕಿದ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ , ಕೊಹ್ಲಿ | Photo Credit : PTI  ರಾಯ್ಪುರ, ಜ.23: ನ್ಯೂಝಿಲ್ಯಾಂಡ್ ವಿರುದ್ಧ ಶುಕ್ರವಾರ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದೇಶದ ಪರ ಗರಿಷ್ಠ ಟಿ-20 ಪಂದ್ಯವನ್ನಾಡಿದ ಎರಡನೇ ಆಟಗಾರರಾದರು. 126ನ

23 Jan 2026 11:00 pm
ಕಲಬುರಗಿ | ಅಂತರ್ ರಾಜ್ಯ ಕಳ್ಳನ ಬಂಧನ ; 7.35 ಲಕ್ಷ ಮೌಲ್ಯದ 18 ಬೈಕ್ ವಶ: ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ, ಜ.23: ಮಹಾರಾಷ್ಟ್ರ ಗಡಿಭಾಗದ ಅಫಜಲಪುರ, ಆಳಂದ ಸೇರಿದಂತೆ ವಿಜಯಪುರ ಜಿಲ್ಲೆಯ ಪ್ರದೇಶಗಳಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನ ಬಳಿಯಿಂದ 7.35 ಲಕ್ಷ ಮೌಲ್ಯದ 18 ಬೈಕ್ ಗಳನ್ನು ವಶಕ್ಕೆ ಮಾಡಿ

23 Jan 2026 10:57 pm
ಅಮೆರಿಕ | ವಲಸೆ ಅಧಿಕಾರಿಗಳಿಂದ ಶಿಶು ವಿಹಾರದಿಂದ ವಾಪಸಾಗುತ್ತಿದ್ದ 5 ವರ್ಷದ ಬಾಲಕನ ಬಂಧನ!

ನ್ಯೂಯಾರ್ಕ್, ಜ.23: ಅಮೆರಿಕಾದ ಮಿನ್ನೆಸೋಟದಲ್ಲಿ ಶಿಶುವಿಹಾರದಿಂದ ಮನೆಗೆ ವಾಪಸಾಗುತ್ತಿದ್ದ ಐದು ವರ್ಷದ ಬಾಲಕನನ್ನು ವಲಸೆ ಅಧಿಕಾರಿಗಳು ಬಂಧಿಸಿ, ಆತನನ್ನು ತಂದೆ ಅಡ್ರಿಯಾನ್ ಕೊನೆಜೊ ಜೊತೆಗೆ ಟೆಕ್ಸಾಸ್‌ ನಲ್ಲಿನ ಬಂಧನ ಕೇಂದ

23 Jan 2026 10:48 pm
Pakistan | ಮಾನವ ಹಕ್ಕುಗಳ ಕಾರ್ಯಕರ್ತೆ ಬಂಧನ

ಇಸ್ಲಾಮಾಬಾದ್, ಜ.23: ಇಸ್ಲಾಮಾಬಾದಿನ ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ ಪಾಕಿಸ್ತಾನದ ಪ್ರಮುಖ ಮಾನವ ಹಕ್ಕುಗಳ ಕಾರ್ಯಕರ್ತೆ ಝೈನಾಬ್ ಮಜಾರಿ–ಹಜೀರ್ ಮತ್ತು ಅವರ ಪತಿ, ವಕೀಲ ಹಾದಿ ಅಲಿ ಚಟ್ಟಾ ಅವರನ್ನು ಶುಕ್ರವಾರ ಪೊಲೀಸರು ಬಂಧಿ

23 Jan 2026 10:48 pm
ಕಲಬುರಗಿ | ತೊಗರಿಗೆ ಬೆಂಬಲ ಬೆಲೆಗೆ ಒತ್ತಾಯಿಸಿ ಧರಣಿ ತಾತ್ಕಾಲಿಕ ಹಿಂದಕ್ಕೆ

ಕಲಬುರಗಿ, ಜ.23: ತೊಗರಿಗೆ 12,500 ರೂ. ಬೆಂಬಲ ಬೆಲೆ ನೀಡುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ನಡೆಸುತ್ತಿರುವ ಧ

23 Jan 2026 10:42 pm
ದಾವೋಸ್‌ನಲ್ಲಿ ರಾಜಕೀಯ–ಉದ್ಯಮ ನಾಯಕರನ್ನು ಭೇಟಿಯಾದ ಎಕ್ಸ್‌ಪರ್ಟೈಸ್ ಕಂಪೆನಿ ಮುಖ್ಯಸ್ಥರು

ದಾವೋಸ್ (ಸ್ವಿಟ್ಜರ್ಲೆಂಡ್): ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (WEF) ವಾರ್ಷಿಕ ಸಭೆಯಲ್ಲಿ ಎಕ್ಸ್‌ಪರ್ಟೈಸ್ ಕಂಪೆನಿಯ ಉನ್ನತ ಮಟ್ಟದ ನಿಯೋಗ ಭಾಗವಹಿಸಿ, ಭಾರತೀಯ ರಾಜಕೀಯ ನಾಯಕರು ಹಾಗೂ ಪ್ರಮ

23 Jan 2026 10:34 pm
ಖ್ಯಾತ ಗಾಯಕಿ ಎಸ್.ಜಾನಕಿ ಪುತ್ರ ಮುರಳಿ ಕೃಷ್ಣ ನಿಧನ

ಮೈಸೂರು: ಖ್ಯಾತ ಚಲನಚಿತ್ರ ಗಾಯಕಿ ಎಸ್.ಜಾನಕಿ ಅವರ ಪುತ್ರ ಮುರಳಿ ಕೃಷ್ಣ (55) ನಿಧನರಾಗಿದ್ದಾರೆ. ಅವರು ಮೈಸೂರಿನ ಬೋಗಾದಿಯಲ್ಲಿ ತನ್ನ ತಾಯಿ ಎಸ್.ಜಾನಕಿ ಅವರೊಂದಿಗೆ ವಾಸವಾಗಿದ್ದರು. ಅನಾರೋಗ್ಯಕ್ಕೀಡಾಗಿದ್ದ ಅವರು ಜ.21 ರ ಬುಧವಾರ

23 Jan 2026 10:34 pm
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಸಾಬೀತು: ಪರಿಣಾಮಕಾರಿ ತನಿಖೆ ನಡೆಸಿದ ಪೊಲೀಸರಿಗೆ 35 ಲಕ್ಷ ರೂ.ನಗದು ಬಹುಮಾನ!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 35 ಲಕ್ಷ ರೂ.

23 Jan 2026 10:25 pm
ಸುನ್ನೀ ಜಂಇಯ್ಯತುಲ್ ಉಲಮಾ ಸುರತ್ಕಲ್ ಝೋನ್ ವತಿಯಿಂದ ನಶೆ ಮುಕ್ತ ಸಮಾಜ ಅಭಿಯಾನ

ಸುರತ್ಕಲ್: ಸುನ್ನೀ ಜಂಇಯ್ಯತುಲ್ ಉಲಮಾ ಸುರತ್ಕಲ್ ಝೋನ್ ಇದರ ಆಶ್ರಯದಲ್ಲಿ ಬೃಹತ್ ಆದರ್ಶ ಸಮ್ಮೇಳನ ಹಾಗೂ ನಶೆ ಮುಕ್ತ ಸಮಾಜ ಅಭಿಯಾನವು ಶುಕ್ರವಾರ ರಾತ್ರಿ ಕೃಷ್ಣಾಪುರ ಕೇಂದ್ರ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷ್

23 Jan 2026 10:22 pm
ಕಲಬುರಗಿ | 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಅಧಿಕಾರಿ

ಕಲಬುರಗಿ: ಹೊಲದ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ಸರಿಪಡಿಸಿಕೊಡುವುದಾಗಿ ಹೇಳಿ 10,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಜೇವರ್ಗಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ರೆಡ್ ಹ್ಯಾಂಡ್ ಆಗಿ ಲೋಕಾ

23 Jan 2026 10:19 pm
ನಿಟ್ಟೆ: 'ಸಂವಹನ ಮತ್ತು ತಂತ್ರಜ್ಞಾನದ ಇತ್ತೀಚಿನ ಟ್ರೆಂಡ್ಸ್' ಕಾರ್ಯಾಗಾರ ಉದ್ಘಾಟನೆ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ಎಂಟಿಟಿಎಸ್ ವಿದ್ಯಾರ್ಥಿ ಶಾಖೆಯ ಚಾಪ್ಟರ್ ಹಾಗೂ ಅಡ್ವಾನ್ಸ್ಡ್ ಕಮ್ಯೂನಿಕೇಶನ್ ಟೆಕ್ನಾಲಜಿ ವಿಭಾಗದ ಸಹಯೋಗ ದೊಂದಿಗೆ ಸಂವಹನ ಮತ್ತು ತಂತ್ರಜ್

23 Jan 2026 10:14 pm
ಟಿವಿಯಲ್ಲಿ ಕೋಮು ಉದ್ವಿಗ್ನತೆ ಉತ್ತೇಜಿಸುವ ಕಾರ್ಯಕ್ರಮಗಳ ಪ್ರಸಾರ; NBDSA ಕೈಗೊಂಡ ಕ್ರಮಗಳೇನು?

ಕಳೆದ ಮೂರು ವರ್ಷಗಳಲ್ಲಿ ಖಾಸಗಿ ದೂರದರ್ಶನ ಮತ್ತು ಡಿಜಿಟಲ್ ಸುದ್ದಿ ಪ್ರಸಾರಕರಿಗೆ ಭಾರತದ ಸ್ವಯಂ-ನಿಯಂತ್ರಣ ಪ್ರಾಧಿಕಾರ ನೀಡಿದ ಆದೇಶಗಳಲ್ಲಿ ಸುಮಾರು ಶೇ.60ರಷ್ಟು ಕೋಮು ಸಾಮರಸ್ಯಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಗೆ ಸಂಬ

23 Jan 2026 10:10 pm
‘ಜನನಾಯಗನ್’ ಸೆನ್ಸಾರ್ ವಿವಾದ: ಜ. 27ರಂದು ಮದ್ರಾಸ್ ಹೈಕೋರ್ಟ್‌ನಿಂದ ತೀರ್ಪು

ಚೆನ್ನೈ: ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ನಟಿಸಿರುವ ಬಹು ನಿರೀಕ್ಷಿತ ‘ಜನನಾಯಗನ್’ ಚಿತ್ರಕ್ಕೆ 16 ವರ್ಷ ಮೇಲ್ಪಟ್ಟವರು ವೀಕ್ಷಿಸಲು ಅನುವಾಗುವಂತೆ ಯು/ಎ ಪ್ರಮಾಣ ಪತ್ರ ನೀಡುವಂತೆ ಜ. 9ರಂದು ಮದ್ರಾಸ್ ಹೈಕೋರ್ಟ್‌

23 Jan 2026 10:09 pm
ಸದನದಲ್ಲಿ ಶಿಸ್ತು ರೂಪಿಸಲು ಶ್ರೀ ಮಹಾವೀರ ಕಾಲೇಜು ಕಲಿಸಿದ ಪಾಠ ನೆರವಾಗಿದೆ: ಯು.ಟಿ ಖಾದರ್

ಮೂಡುಬಿದಿರೆ : ಸದನದಲ್ಲಿ ಶಿಸ್ತು ರೂಪಿಸಲು ಶ್ರೀ ಮಹಾವೀರ ಕಾಲೇಜು ಕಲಿಸಿದ ಪಾಠ ನೆರವಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಬೆಂಗಳೂರಿನಲ್ಲಿ ಆಯೋಜಿತವಾಗಿದ್ದ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಹಳೆ ವಿದ

23 Jan 2026 10:05 pm
ಯುದ್ದನೌಕೆಗಳ ಸಮೂಹ ಇರಾನಿನತ್ತ ಸಾಗುತ್ತಿದೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಜ.23: ಇರಾನಿನ ಮೇಲೆ ಒತ್ತಡವನ್ನು ಮುಂದುವರಿಸುವ ಕ್ರಮವಾಗಿ ಅಮೆರಿಕಾದ ಬೃಹತ್ ಯುದ್ದನೌಕೆಗಳ ಸಮೂಹವು ಇರಾನಿನತ್ತ ಸಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ʼಪಡೆಗಳ ಅಗತ್ಯಬಾರದು

23 Jan 2026 10:04 pm
ಜಪಾನ್ ಸಂಸತ್ತನ್ನು ವಿಸರ್ಜಿಸಿದ ಪ್ರಧಾನಿ ಸನೇ ಟಕೈಚಿ

  ಟೋಕಿಯೊ, ಜ.23: ಜಪಾನ್ ಪ್ರಧಾನಿ ಸನೇ ಟಕೈಚಿ ಶುಕ್ರವಾರ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸುವ ಮೂಲಕ ಫೆಬ್ರವರಿ 8ರ ಕ್ಷಿಪ್ರ ಚುನಾವಣೆಗೆ ದಾರಿ ಮಾಡಿಕೊಟ್ಟಿದ್ದಾರೆ. 465 ಸದಸ್ಯ ಬಲದ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸುವ ಪತ್

23 Jan 2026 9:57 pm
ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಸೇರಿದ 'ಮಾಡೆಲ್ ಮನೆ'ಗೆ ಬೆಂಕಿ !

ಘಟನೆಗೆ ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗರೇ ಕಾರಣ : ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಆರೋಪ

23 Jan 2026 9:56 pm
ಜ.26ರಿಂದ ಕಾರ್ಮಿಕ ಸಂಹಿತೆಗಳ ವಿರುದ್ಧ ಜಿಲ್ಲಾದ್ಯಂತ 4 ಕಡೆಗಳಿಂದ ಪಾದಯಾತ್ರೆ

ಮಂಗಳೂರು, ಜ.23: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ ಮತ್ತು ಕಾರ್ಪೊರೇಟ್ ಪರ ರೂಪಿಸಿರುವ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದ

23 Jan 2026 9:51 pm
ಮಂಗಳೂರು: ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕ ಖ್ಯಾತಿ ಪಡೆದಿದ್ದ ಆಶಾ ಪಂಡಿತ್ ನಿಧನ

ಮಂಗಳೂರು,ಜ.23: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ನಗರದ ನಾಗುರಿ ನಿವಾಸಿ ಆಶಾ ಪಂಡಿತ್ (63) ಜ.23ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಗರದ ನಾಗರಿ ಬಳಿ ಕ್ಯಾಂಟೀನ್ ನಡೆಸುತ್ತಿದ್ದ ಅವರು ಇತ್ತೀಚಿನ ದಿನಗಳಲ್ಲಿ

23 Jan 2026 9:46 pm
ಆಶಾ ಪಂಡಿತ್

ಮಂಗಳೂರು,ಜ.23:ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ನಗರದ ನಾಗುರಿ ನಿವಾಸಿ ಆಶಾ ಪಂಡಿತ್ (63) ಜ.23ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಗರದ ನಾಗರಿ ಬಳಿ ಕ್ಯಾಂಟೀನ್ ನಡೆಸುತ್ತಿದ್ದ ಅವರು ಇತ್ತೀಚಿನ ದಿನಗಳಲ್ಲಿ ಸ

23 Jan 2026 9:46 pm
ಉತ್ತರಪ್ರದೇಶ| ಕಾರು ಹೊಂಡಕ್ಕೆ ಬಿದ್ದು ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟ ಪ್ರಕರಣ: ಇಬ್ಬರು ಬಿಲ್ಡರ್‌ಗಳ ಬಂಧನ

ನೊಯ್ಡಾ,ಜ.23: ಉತ್ತರಪ್ರದೇಶದ ನೊಯ್ಡಾದಲ್ಲಿ ನಿರ್ಮಾಣಹಂತದ ಕಟ್ಟಡವೊಂದರ ಸಮೀಪ ನೀರು ತುಂಬಿದ ಹೊಂಡಕ್ಕೆ ಕಾರು ಬಿದ್ದು, 27ವರ್ಷ ವಯಸ್ಸಿನ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟ ಘಟನೆಗೆ ಸಂಬಂಧಿಸಿ ನಗರ ಪೊಲೀಸರು ಶುಕ್ರವಾರ ಇನ್ನ

23 Jan 2026 9:41 pm
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣ| ಸಾಗರ್ ಗೋರ್ಖೆ, ರಮೇಶ್ ಘಾಯ್‌ಚೋರ್‌ಗೆ ಜಾಮೀನಿನ ಮೇಲೆ ಬಿಡುಗಡೆ

ಮುಂಬೈ,ಜ.23: 2018ರ ಭೀಮಾಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಾದ ಸಾಗರ್ ಗೋರ್ಖೆ ಹಾಗೂ ರಮೇಶ್ ಘಾಯ್‌ಚೋರ್ ಅವರನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಸಾಂಸ್ಕೃತಿಕ ಸಂಘಟನೆ ‘ಕಬೀರ್ ಕಲಾ ಮಂಚ್

23 Jan 2026 9:36 pm
ವಾಯುಮಾಲಿನ್ಯ| ಉತ್ಪಾದನಾ ಘಟಕ ಮುಚ್ಚಲು ನಿರ್ಣಯ: ಪಲಿಮಾರು ಗ್ರಾಮಸಭೆ

ಪಡುಬಿದ್ರಿ: ನಂದಿಕೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಯೋ ಡೀಸೆಲ್, ಪಾಮ್ ಆಯಿಲ್ ಮತ್ತು ಗ್ಲಿಸರಿನ್ ಉತ್ಪಾದನಾ ಘಟಕದಿಂದ ಸುತ್ತಮುತ್ತ ವಾಯುಮಾಲಿನ್ಯ ಉಂಟಾಗುತಿದ್ದು, ಘಟಕವನ್ನು ಮುಚ್ಚವಂತೆ ಶುಕ್ರವಾರ ಪಲಿಮಾರು ಗ್ರಾಮಸಭ

23 Jan 2026 9:35 pm
ಸಿದ್ದಾಪುರ ಏತ ನೀರಾವರಿ ಯೋಜನೆಗೆ ವಿರೋಧವಿಲ್ಲ: ಗೋಪಾಲ ಪೂಜಾರಿ

ಕುಂದಾಪುರ, ಜ.23: ಸಿದ್ದಾಪುರ ಏತ ನೀರಾವರಿ ಯೋಜನೆಗೆ ನನ್ನ ವಿರೋಧವಿಲ್ಲ ಎಂಬುದು ಈ ಹಿಂದೆ ಸ್ಪಷ್ಟಪಡಿ ಸಲಾಗಿದೆ. ವಾರಾಹಿ ಯೋಜನೆ ಮೂಲ ಆಶಯಕ್ಕೆ ಧಕ್ಕೆಯಾಗುವಂತೆ ಕಾಮಗಾರಿ ನಡೆದರೆ ವಾರಾಹಿ ನದಿಪಾತ್ರದ ಜನರಿಗೆ ನೀರಿಲ್ಲದಾಗುತ್

23 Jan 2026 9:30 pm
ಕಾರ್ಕಳ| ಭೀಕರ ರಸ್ತೆ ಅಪಘಾತ; ಮೃತರ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಕಾರ್ಕಳ, ಜ.23: ಖಾಸಗಿ ಬಸ್ ಹಾಗೂ ತೂಫಾನ್ ವಾಹನಗಳ ಮಧ್ಯೆ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ 2.50ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮಗು ಸಹಿತ 9 ಮಂದಿ ಗಾಯಗೊಂಡಿರುವ ಬಗ್ಗ

23 Jan 2026 9:27 pm
ಪಿಎಸ್‌ಜಿಐಸಿ, ನಾಬಾರ್ಡ್ ಉದ್ಯೋಗಿಗಳ ವೇತನ ಏರಿಕೆ, ಪಿಂಚಣಿ ಪರಿಷ್ಕರಣೆಗೆ ಕೇಂದ್ರದ ಅಸ್ತು

ಹೊಸದಿಲ್ಲಿ, ಜ.23: ದೀರ್ಘಾವಧಿಯಿಂದ ಬಾಕಿಯಿರುವ ಸಾರ್ವಜನಿಕ ರಂಗದ ಜನರಲ್ ಇನ್ಶೂರೆನ್ಸ್ ಕಂಪೆನಿಗಳು (ಪಿಎಸ್‌ಜಿಐಸಿ) ಹಾಗೂ ಕೃಷಿ,ಗ್ರಾಮೀಣ ಅಭಿವೃದ್ಧಿಗಾಗಿನ ರಾಷ್ಟ್ರೀಯ ಬ್ಯಾಂಕ್ (ನಾಬಾರ್ಡ್) ಉದ್ಯೋಗಿಗಳ ವೇತನ ಪರಿಷ್ಕರಣೆಗ

23 Jan 2026 9:26 pm
ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

ಮುಂಬೈ,ಜ.23: ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯವು ಭಾರೀ ಪ್ರಮಾಣದಲ್ಲಿ ಕುಸಿಯುತ್ತಾ ಬರುತ್ತಿದ್ದು, ಶುಕ್ರವಾರ 91.99 ರೂ.ಗೆ ಇಳಿದಿದ್ದು, ಸಾರ್ವಕಾಲಿಕವಾಗಿ ಅತ್ಯಧಿಕ ಕುಸಿತವನ್ನು ಕಂಡಿದೆ. ದಿನದ ವಹಿವಾಟಿನ ಅಂತ್ಯದ ವೇಳೆಗೆ

23 Jan 2026 9:24 pm
ಜ.25ರಂದು ಎಂ.ಎಂ.ಹೆಗ್ಡೆ ಪ್ರಶಸ್ತಿ ಪ್ರದಾನ

ಉಡುಪಿ, ಜ.23: ಯಕ್ಷಗಾನ ಕೇಂದ್ರ ಇಂದ್ರಾಳಿ, ಯಕ್ಷಗುರುಕುಲ ಶಿಕ್ಷಣ ಟ್ರಸ್ಟ್ ಇದರ 53ನೇ ವಾರ್ಷಿಕೋತ್ಸವ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಳ ಸಹಯೋಗದಲ್ಲಿ ಜ.25ರ ರವಿವಾರ ಅಪರಾಹ

23 Jan 2026 9:21 pm
ನಿಟ್ಟೆ: ಸರಿತಾ ಶೆಟ್ಟಿಗೆ ಪಿಹೆಚ್.ಡಿ ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್

23 Jan 2026 9:18 pm
ಅಮೆರಿಕ ಜವಳಿ ಮೇಲೆ ಶೇ.50ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರಧಾನಿ ಮೋದಿ ಹೊಣೆ: ರಾಹುಲ್ ಗಾಂಧಿ

ಹೊಸದಿಲ್ಲಿ,ಜ.23: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತನ್ನ ‘ಸತ್ತ ಆರ್ಥಿಕತೆ’ ದಾಳಿಯನ್ನು ಶುಕ್ರವಾರ ಪುನರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಮೆರಿಕದ ಭಾರೀ ಸುಂಕಗಳು ಭಾರತದ ಜವಳಿ ಕ್ಷೇತ್ರದ ಬೀರಿರುವ ಪ್ರತಿ

23 Jan 2026 9:14 pm
Uttar Pradesh | ರಾಜಕೀಯ ಪೋಸ್ಟ್‌ಗಳಿಗಾಗಿ 14 ವರ್ಷದ ಬಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿದ ಯೋಗಿ ಸರಕಾರ!

ಲಕ್ನೊ: ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಸರ್ಕಾರದ ನೀತಿಗಳು ಹಾಗೂ ಸಾಮಾಜಿಕ–ಆರ್ಥಿಕ ಪರಿಸ್ಥಿತಿಯನ್ನು ವಿಮರ್ಶಾತ್ಮಕವಾಗಿ ಪರಿಶೀಲಿಸುತ್ತಿದ್ದ 14 ವರ್ಷದ ಬಾಲಕನೊಬ್ಬನ ವಿರುದ್ಧ ಉತ್ತರ ಪ್ರದೇಶದ ರಾಜಧಾನಿ ಲಕ್ನ

23 Jan 2026 9:10 pm
ಜಮ್ಮುಕಾಶ್ಮೀರ ಗುಂಡಿನ ಕಾಳಗ| ಕಥುವಾದಲ್ಲಿ ಜೈಷ್ ಭಯೋತ್ಪಾದಕನ ಹತ್ಯೆ

ಹೊಸದಿಲ್ಲಿ,ಜ.23: ಕಥುವಾದ ಬಿಲಾವರ್ ಪ್ರದೇಶದಲ್ಲಿ ಶುಕ್ರವಾರ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಜೈಷ್‌ ಮುಹಮ್ಮದ್‌ಗೆ ಸೇರಿದ ಭಯೋತ್ಪಾದಕನೋರ್ವ ಕೊಲ್ಲಲ್ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು. ಸೇನ

23 Jan 2026 9:07 pm
ವಾಯುಮಾಲಿನ್ಯ ಸಮಸ್ಯೆ| ನೀವು ಅನ್ಯಗ್ರಹದಲ್ಲಿ ವಾಸಿಸುತ್ತಿಲ್ಲ: ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ತರಾಟೆ, ವೇತನ ಸ್ಥಗಿತ ಎಚ್ಚರಿಕೆ

ಮುಂಬೈ,ಜ.23: ವಾಯುಮಾಲಿನ್ಯವನ್ನು ತಗ್ಗಿಸುವಂತೆ ತನ್ನ ಆದೇಶಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಮುನ್ಸಿಪಲ್ ಅಧಿಕಾರಿಗಳನ್ನು ಶುಕ್ರವಾರ ತೀವ್ರ ತರಾಟೆಗೆತ್ತಿಕೊಂಡ ಬಾಂಬೆ ಉಚ್ಚ ನ್ಯಾಯಾಲಯವು,‌ ಅವರೂ ಇದೇ ಅಶುದ್ಧ ಗಾಳಿಯನ್ನು

23 Jan 2026 9:07 pm
ಮುಡಾ ಪ್ರಕರಣ: 20.85 ಕೋಟಿ ರೂ. ಮೌಲ್ಯದ ಆಸ್ತಿ ತಾತ್ಕಾಲಿಕ ಜಪ್ತಿ ಮಾಡಿದ ಈಡಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಈಡಿ), ಬೆಂಗಳೂರು ವಲಯ ಕಚೇರಿ ಅಧಿಕಾರಿಗಳ ತಂಡ 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಆ

23 Jan 2026 9:05 pm
ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಆರೋಪ: ಅನಿಲ್‌ ಅಂಬಾನಿ, ADAGಗೆ ಮತ್ತೆ ಸುಪ್ರೀಂ ಕೋರ್ಟ್‌ನಿಂದ ನೋಟಿಸ್

ಹೊಸದಿಲ್ಲಿ,ಜ.23: ಅನಿಲ್‌ ಧೀರುಭಾಯಿ ಅಂಬಾನಿ ಗ್ರೂಪ್ (ADAG) ಮತ್ತು ಅದರ ಸಮೂಹ ಕಂಪೆನಿಗಳು ಭಾಗಿಯಾಗಿರುವ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಯನ್ನು ಕೋರಿ ದಾಖಲಿಸಲಾ

23 Jan 2026 9:05 pm