ಚಂಡೀಗಢ: ಚಂಡೀಗಢದಲ್ಲಿರುವ ಐಡಿಎಫ್ಸಿ ಫಸ್ಟ್ ಬ್ಯಾಂಕ್ನಲ್ಲಿ ಹರ್ಯಾಣ ಸರ್ಕಾರ ಠೇವಣಿ ಇರಿಸಿದ್ದ 590 ಕೋಟಿ ರೂ. ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬುಧವಾರ ಹರ್ಯಾಣ ಮತ್ತು ಚಂಡೀಗಢದ ಒಟ್ಟು 19 ಸ್ಥ
ಈ ತಿಂಗಳ ಆರಂಭದಲ್ಲಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಲವಾರು ವಿರೋಧ ಪಕ್ಷಗಳ ನಾಯಕರಿಗೆ ಕರೆ ಮಾಡಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬಯಸಿದ್ದಾರೆಂದು ತಿಳಿಸಿದರು. ಸಭೆಯ ಕಾರಣವನ್ನು ಅವರು ಬಹಿರಂಗಪಡಿಸಲ
ಮೈಸೂರು: ಮೈಸೂರಿನ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ (74) ಬುಧವಾರ ಸಂಜೆ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘುರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೇಷ್ಠ ಪುತ್ರರಾ
ತಿರುವನಂತಪುರ: ಪ್ರಯಾಗರಾಜ್ ನಲ್ಲಿ 2025ರಲ್ಲಿ ನಡೆದ ಮಹಾಕುಂಭ ಮೇಳದ ವೇಳೆ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಬುಧವಾರ ಕೇರಳದಲ್ಲಿ ತಮ್ಮ ಸಂಗಾತಿ ಫರ್ಮಾನ್ ಖಾನ್ ಅವರನ್ನು ವಿವಾಹವಾಗಿದ್ದಾರೆ. ತಿರುವನಂತಪುರದ ವಿಝಿಂಜಮ್ ನಲ
ಬೆಂಗಳೂರು: ಭೂ ಸ್ವಾಧೀನ ಪ್ರಕ್ರಿಯೆ ಪರಿಹಾರದ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಲು ಕಾಲಕಾಲಕ್ಕೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವುದೊಂದೆ ಪರಿಹಾರವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಭ
ಬೆಂಗಳೂರು: ‘ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರ ಸರಕಾರವು ಕರ್ನಾಟಕ ರಾಜ್ಯದ ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದ
ಹೊಸಪೇಟೆ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಕಮಲಾಪುರ ಪಟ್ಟಣದಲ್ಲಿ ಒಳ ಮೀಸಲಾತಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ನಗರದಿಂದ ನೂರಾರು ಜನ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿ ರಾಜ
ಬಳ್ಳಾರಿ / ಕಂಪ್ಲಿ: ಶರಣರು ಮತ್ತು ಮಹಾತ್ಮರು ನೀಡಿದ ಸಂದೇಶಗಳು ಮನುಕುಲಕ್ಕೆ ಮಾರ್ಗದರ್ಶಿಯಾಗಿದ್ದು, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕನ್ನು ಪಾವನಗೊಳಿಸಬೇಕು ಎಂದು ಮುಖಂಡರು ಕರೆ ನೀಡಿದರು. ಪಟ್ಟಣದಲ್ಲಿ
ಮಡಿಕೇರಿ: ಅಣ್ಣನೇ ತನ್ನ ತಂಗಿ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದಿದೆ. ಅಡಿಯರ ಯಶೋಧ (45) ಹಾಗೂ ಕುಂಞ ರಾಮ(47) ಕೊಲೆಯಾದ ವ್ಯಕ್ತಿಗಳು. ಚಂದು (65)
ಕಲಬುರಗಿ: ಆಳಂದ ಪಟ್ಟಣದಲ್ಲಿರುವ ಹಝ್ರತ್ ಲಾಡ್ಲೆ ಮಶಾಕ್ ದರ್ಗಾದ ಕುರಿತು ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅನಿಲ್ ಚೌಹಾಣ್ ಎಂಬಾ
ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಮರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಸಿದ್ದಲಿಂಗಪ್ಪನ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾ.6ರಂದು ತಡರಾತ್ರಿ ಅರ
ಸೌಹಾರ್ದ ಇಫ್ತಾರ್ ಕೂಟದಲ್ಲಿ ಅಭಿಮತ
ಜೇವರ್ಗಿ: ಮಕ್ಕಳಲ್ಲಿ ಸಂಸ್ಕಾರದ ಕೊರತೆಯಿದ್ದು, ಪಾಲಕರು ನಿಗಾ ವಹಿಸುವ ಅಗತ್ಯವಿದೆ ಎಂದು ಪತ್ರಕರ್ತ ವಿಜಯಕುಮಾರ ಎಸ್.ಕಲ್ಲಾ ಹೇಳಿದರು. ಪಟ್ಟಣದ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಯುಕೆಜಿ ಮಕ್ಕಳ
ಕಲಬುರಗಿ: ರಾಜ್ಯದ ಎಲ್ಲಾ ಶಿಕ್ಷಕರು ಮತದಾನ ಕಾರ್ಯ, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇದೀಗ ಸರ್ಕಾರವು ಬೀದಿ ನಾಯಿಗಳ ನಿಯಂತ್ರಣದ ಜವಾಬ್ದಾರ
ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಮೊಬೈಲ್ ಪೋನ್ನಲ್ಲಿ ಸಂಗ್ರಹಿಸಿಡುವುದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಅಪರಾಧವಾಗಲಿದ
ಬೆಂಗಳೂರು: ಕರಾವಳಿ ಭಾಗದ ವಾತಾವರಣ ಸರಿಪಡಿಸಿದರೆ ರಾಜಧಾನಿ ಬೆಂಗಳೂರಿನಂತೆ ಅಲ್ಲಿಯೂ ಜಿಡಿಪಿ ದರ ಹೆಚ್ಚಾಗಲಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬುಧವಾರ ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್
Photo Credit : AP , PTI ಟೆಹರಾನ್, ಮಾ.11: ಅಮೆರಿಕದ ಸಹ ಆತಿಥ್ಯದಲ್ಲಿ ನಡೆಯಲಿರುವ 2026ರ ಆವೃತ್ತಿಯ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸದೇ ಇರಲು ಇರಾನ್ ಫುಟ್ಬಾಲ್ ತಂಡ ನಿರ್ಧರಿಸಿದೆ. ಅಮೆರಿಕವು ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ವೈಮಾ
ಬೆಂಗಳೂರು: ಡಾ.ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ರೈತರಿಗೆ ಅನುಕೂಲ ಆಗುವಂತೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಲಾಭವಾಗುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳ
ಬಾಗೇಶ್ವರ, ಮಾ. 11: ಉತ್ತರಾಖಂಡದ ಬಾಗೇಶ್ವರದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಧಿಕೃತ ದತ್ತಾಂಶದ ಪ್ರಕಾರ 2025ರಲ್ಲಿ ಇಲ್ಲಿನ ನಿವಾಸಿಗಳು ವಿವಿಧ ಸೈಬರ್ ವಂಚನೆಗಳಿಂದ 2,76,99,510 ರೂ. ಕಳೆದುಕೊಂಡಿದ್ದಾರೆ. 2026ರ ಆರಂ
ಹೊಸದಿಲ್ಲಿ, ಮಾ. 11: ಮಧ್ಯಪ್ರಾಚ್ಯ ಸಂಘರ್ಷದ ನಡುವೆ ವ್ಯಾಪಾರಿ ಹಡುಗುಗಳ ಮೇಲೆ ದಾಳಿ ನಡೆದಿದ್ದು, ಇಬ್ಬರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದಾರೆ. ಇನ್ನೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ
Photo Credit : PTI ಚೆನ್ನೈ, ಮಾ.11: ಭಾರತವು 22 ವರ್ಷಗಳ ನಂತರ ಮೊದಲ ಬಾರಿ ಅಂತರ್ರಾಷ್ಟ್ರೀಯ ಆರ್ಚರಿ ಸ್ಪರ್ಧಾವಳಿಯ ಆತಿಥ್ಯ ವಹಿಸಲು ಸಜ್ಜಾಗಿದೆ. ಹೊಸದಿಲ್ಲಿಯು 2027ರ ಆವೃತ್ತಿಯ ಎರಡನೇ ಹಂತದ ಏಶ್ಯಕಪ್ ಅತಿಥ್ಯದ ಹಕ್ಕನ್ನು ನೀಡಲಾಗಿದೆ. ಮ
Photo Credit : PTI ಹೊಸದಿಲ್ಲಿ, ಮಾ.11: ಇತ್ತೀಚೆಗೆ ಕೊನೆಗೊಂಡಿರುವ 2026ರ ಆವೃತ್ತಿಯ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ನೀರಸ ಪ್ರದರ್ಶನ ನೀಡಿದ್ದರೂ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಬುಧವಾರ ಬಿಡುಗಡೆಯಾಗಿರುವ ಐಸಿಸಿ ಪುರುಷ
ಬಳ್ಳಾರಿ / ಕಂಪ್ಲಿ: ತಾಲೂಕಿನ ಎಮ್ಮಿಗನೂರುನಲ್ಲಿರುವ ಶ್ರಿ ವೆಂಕಯ್ಯ ಮೆಮೋರಿಯಲ್ ಸ್ಕೂಲ್ ನಲ್ಲಿ ನರ್ಸರಿ ತರಗತಿಯಿಂದ 2ನೇ ತರಗತಿ ವಿದ್ಯಾರ್ಥಿಗಳ ವರ್ಷಪೂರ್ತಿ ಕಲಿಕೆಯ ಫಲಕಗಳ ಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ವಿಜೃಂಭಣ
ಶಿವಂ ದುಬೆ | Photo Credit : PTI ಹೊಸದಿಲ್ಲಿ, ಮಾ.11: ಭಾರತ ಕ್ರಿಕೆಟ್ ತಂಡವು 2026ರ ಆವೃತ್ತಿಯ ಟಿ-20 ವಿಶ್ವಕಪ್ ಟ್ರೋಫಿ ಗೆದ್ದ ನಂತರ ಹೆಚ್ಚಿನ ಜನರು ಆಟಗಾರರು ವಿಶೇಷ ವಿಮಾನದಲ್ಲಿ ಪ್ರಯಾಣಿಸಬಹುದೆಂದು ನಿರೀಕ್ಷಿಸಿದ್ದರು. ಆದರೆ ಆಲ್ರೌಂಡ
ಬಳ್ಳಾರಿ / ಕಂಪ್ಲಿ: ತಾಲೂಕಿನ ಸಕ್ಕರೆ ಕಾರ್ಖಾನೆಯ ಬಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಿರ್ಮಿಸಲು ಮುಂದಾಗಿರುವ ಮೌಲಾನಾ ಆಝಾದ್ ಮಾದರಿ ಶಾಲಾ ಕಟ್ಟಡ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ ಬೇರೆಡೆ
ವಿಟ್ಲ: ನೇರಳಕಟ್ಟೆ ಭಗವಂತಕೋಡಿ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್
ವಿರಾಟ್ ಕೊಹ್ಲಿ | Photo Credit : X ಹೊಸದಿಲ್ಲಿ, ಮಾ.11: ಭಾರತ ಹಾಗೂ ಆರ್ಸಿಬಿ ತಂಡದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಮಾರ್ಚ್ 28ರಿಂದ ಆರಂಭವಾಗಲಿರುವ 19ನೇ ಆವೃತ್ತಿಯ ಐಪಿಎಲ್ ಟೂರ್ನಿಗಾಗಿ ತನ್ನ ತಯಾರಿಯನ್ನು ಆರಂಭಿಸಿದ್ದಾರೆ. ನೆಟ್ನಲ್
ಬಳ್ಳಾರಿ / ಕಂಪ್ಲಿ: ತಾಲೂಕು ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಎನ್.ವಿ.ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ
ವಿಜಯನಗರ: ನಗರದ ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಮಾರ್ಚ್ 9, 2026 ರಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಖಚಿತ ಮ
ಇಂಫಾಲ,ಜೂ.11: ಸ್ವಾಯತ್ತ ಘರೋ ಗುಡ್ಡಗಾಡು ಜಿಲ್ಲಾ ಮಂಡಳಿಗೆ ಎಪ್ರಿಲ್ 10ರಂದು ನಡೆಯಲಿದ್ದ ಚುನಾವಣೆಯನ್ನು ಮುಂದೂಡಲಾಗಿದೆಯೆಂದು ಮೇಘಾಲಯ ಮುಖ್ಯಮಂತ್ರಿ ಕೊನ್ರಾಡ್ ಕೆ. ಸಂಗ್ಮಾ ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ
ಮಣಿಪಾಲ, ಮಾ.11: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಆಶ್ರಯದಲ್ಲಿ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಚೆಸ್ ಚಾಂಪಿಯನ್ಷಿಪ್ ಇಂದು ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ. ಪೈ ಸಭಾಂಗಣದಲ್ಲಿ ಪ್ರಾರಂಭಗೊಂಡಿದ್ದ
Photo Credit : hotstar.com ಹೊಸದಿಲ್ಲಿ, ಮಾ.11: ಐಸಿಸಿ ಆಯೋಜಿತ ಪುರುಷರ ಟಿ-20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾವು ಚಾಂಪಿಯನ್ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದ ನಂತರ ಕ್ರಿಕೆಟ್ ಅಭಿಮಾನಿಗಳು ತನ್ನ ಗಮನವನ್ನು ಮುಂಬರುವ ಇಂಡಿಯನ್ ಪ
ಅಫಜಲಪುರ: ಪಟ್ಟಣದ ಅಫಜಲಪುರ ತಹಶೀಲ್ ಕಚೇರಿ ಆವರಣದಲ್ಲಿ ಬುಧವಾರ ಬೆಳಿಗ್ಗೆ ವಿದ್ಯುತ್ ಕಂಬ ಆಕಸ್ಮಿಕವಾಗಿ ಉರುಳಿ ಬಿದ್ದ ಘಟನೆ ಸಂಭವಿಸಿದ್ದು, ಆ ವೇಳೆ ಸ್ಥಳದಲ್ಲಿ ಯಾರೂ ಇಲ್ಲದಿದ್ದ ಕಾರಣ ಭಾರಿ ಅನಾಹುತ ತಪ್ಪಿದೆ ಎಂದು ಕರ್ನ
ಮೂಡುಬಿದಿರೆ: ತಲೆಗೆ ಏಟು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋವ೯ರು ಮಂಗಳವಾರ ರಾತ್ರಿ ಮೃತಪಟ್ಟಿದ್ದು ಇದು ಸಂಶಯಾಸ್ಪದ ಸಾವು ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ. ಪುತ್ತಿಗೆ ವಿದ್ಯಾಗಿರಿಯ ನ
ಟೆಹ್ರಾನ್, ಮಾ.11: ಅಮೆರಿಕದೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಕ್ಕಳ ಮೃತದೇಹದ ಮೇಲೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹಿಡಿದುಕೊಂಡು ನಿಂತಿರುವಂತೆ ಚಿತ್ರಿಸುವ ಪೋಸ್ಟರ್ ಅ
ಮಂಗಳೂರು, ಮಾ.11: ನಗರದ ಲಾಲ್ಬಾಗ್ನ ಕಾಂಪ್ಲೆಕ್ಸ್ನಲ್ಲಿರುವ ಮಳಿಗೆಯೊಂದರಲ್ಲಿ ಕೇಂದ್ರ ಸರಕಾರದಿಂದ ನಿಷೇಧಗೊಂಡಿರುವ ಇ-ಸಿಗರೇಟ್ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬರ್ಕೆ ಪೊಲೀಸರು ದಾಳಿ ನಡೆಸಿ ಮಳಿಗೆಯ ಮಾಲಕ ರ
ಮ್ಯಾಡ್ರಿಡ್, ಮಾ.11: ಇರಾನ್ನ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸುತ್ತಿರುವ ದಾಳಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಪೇನ್ ಮತ್ತು ಇಸ್ರೇಲ್ ನಡುವಿನ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು ಇಸ್ರೇಲ್ನ
ಧೈರ್ಯದಿಂದ ಪರೀಕ್ಷೆ ಬರೆಯಿರಿ, ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿ: ಡಿಸಿ ಫೌಝಿಯಾ ತರನ್ನುಮ್
ಪಿಜಿ ಕಟ್ಟಡದಿಂದ ಬಿದ್ದು ಮೆದುಳಿಗೆ ತೀವ್ರ ಗಾಯಗಳಾಗಿ 13 ವರ್ಷಗಳಿಂದ ಕೋಮಾದಲ್ಲಿದ್ದ 32 ವರ್ಷದ ಹರೀಶ್ ರಾಣಾಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿಸಿದೆ. ದೇಶದಲ್ಲಿ ನ್ಯಾಯಾಲಯದ ಆದೇಶದ ಮೂಲಕ ಅನುಮತಿ ನೀಡಲಾದ ಮೊತ್ತಮೊದಲ
ಉಡುಪಿ, ಮಾ.11: ಉಡುಪಿ ನಗರಸಭಾ ವ್ಯಾಪ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗದೇ ಇರುವುದರಿಂದ, ಪ್ರಸಕ್ತ ಸಾಲಿನಲ್ಲಿ ನಿರ್ಧರಣೆಯಾದ ತೆರಿಗೆಯ ಮೇಲೆ ಶೇ.3 ರಷ್ಟು ತೆರಿಗೆಯನ್ನು ನಗರಸಭೆಯ ಆಡಳಿತಾಧಿಕಾರಿ ಗಳ ಸಭೆಯ ನಿರ್ಣಯದಂತೆ ಹ
ನಳ್ಳಿ ನೀರು ತೆರೆದಾಗ ಶುದ್ಧ ಜಲ ಹರಿಯುವುದು ಆಧುನಿಕ ಜೀವನದ ಅತಿ ಅಗತ್ಯ ಮೂಲಸೌಕರ್ಯಗಳಲ್ಲಿ ಒಂದಾಗಿದೆ. ಆದರೆ ವಾತಾವರಣ ವೈಪರೀತ್ಯದಿಂದಾಗಿ ಭಾರತದಲ್ಲಿ ಈ ಸೌಲಭ್ಯ ಸಿಗದೆ ಇರಬಹುದಾದ ಆತಂಕ ಇದೆ. ಅನಿಯಮಿತ ಮುಂಗಾರುಗಳಿಂದ ಹಿಡ
ಉಡುಪಿ, ಮಾ.11: ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟೂ ವಿಲರ್) ಇಲ್ಲಿ ನಾಳೆ ಮಾ.12ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸೆಸೆಲ್ಸಿ, ಪಿಯುಸಿ, ಏಟಿಐ, ಡಿಪ್ಲೋಮಾ
ಉಡುಪಿ, ಮಾ.12: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕವು, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದಲ್ಲಿ ಉಡುಪಿ ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಆಶ್ರಯದಲ್ಲಿ ಮಾ.14ರಂದ
ಕೊಯಂಬತ್ತೂರು: ವಿಷಪೂರಿತ ಆಹಾರ ಸೇವಿಸಿದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ, ಕೊಯಂಬತ್ತೂರಿನ ಕವುಂದಂಪಾಳಯಂನಲ್ಲಿರುವ ಕೊಯಂಬತ್ತೂರು ನಗರ ಪಾಲಿಕೆ ಮಾಧ್ಯಮಿಕ ಶಾಲೆಯ ಸುಮಾರು 44 ವಿದ್ಯಾರ್ಥಿಗಳನ್ನು ಮಂಗಳವಾರ ಆಸ್ಪತ್ರೆ
ಉಪ್ಪಿನಂಗಡಿ: ಗುಂಡ್ಯ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ನಾಲ್ಕು ಹೋರಿಗಳ ಸಹಿತ ವಾಹನ ಚಾಲಕನನ್ನು ಬಂಧಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಂಧಿತ ಗೂಡ್ಸ್ ಟ
ಬೆಂಗಳೂರು: ಗುತ್ತಿಗೆದಾರನಿಂದ 5ಲಕ್ಷ ರೂ.ಲಂಚ ಸ್ವೀಕರಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
ಮಂಗಳೂರು,ಮಾ.11:ಪ್ರಸಕ್ತ (2026ನೇ) ಸಾಲಿನ ಪವಿತ್ರ ಹಜ್ ಯಾತ್ರೆಕೈಗೊಳ್ಳಲು ಅರ್ಜಿ ಸಲ್ಲಿಸಿ ಆಯ್ಕೆ ಯಾಗಿರುವವರಿಗೆ ವೈದ್ಯಕೀಯ ತಪಾಸಣಾ ಶಿಬಿರವು ಸರಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಮಾ.12ರಿಂದ 16ರವರೆಗೆ ನಡೆಯಲಿದೆ. ಮಂಗಳೂರು ತಾಲೂ
ಮಂಗಳೂರು, ಮಾ.11: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ನಿ) ಕೈಕಂಬ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆಯು ಮೆಸ್ಕಾಂ ಅಧೀಕ್ಷಕ ಕೃಷ್ಣರಾಜ್ರ ಅಧ್ಯಕ್ಷತೆಯಲ್ಲಿ ಬುಧವಾರ ಕೈಕಂಬ ಉಪವಿಭಾಗದ ಸಭಾಗೃಹದಲ್ಲಿ ನಡೆಯಿತು. ಗಂಜ
ಮಂಗಳೂರು, ಮಾ.11: ಅಮೇರಿಕಾ ಇಸ್ರೇಲ್ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದೆ. ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ. ಅಮೇರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿ
ಪಡುಬಿದ್ರಿ: ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ರಮೀಝ್ ಹುಸೈನ್ ನೇಮಕಗೊಂಡಿದ್ದಾರೆ. ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿದ್ದ ರಮೀಝ್, ಎನ್ಎಸ್ಯು
ಕಲಬುರಗಿ: ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಕೂಡಲೇ 'ಮಲ್ಟಿ ಸ್ಟೋರೇಜ್ ಪಾರ್ಕಿಂಗ್' ಕಟ್ಟಡ ನಿರ್ಮಿಸಬೇಕೆಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಕೆಕೆಸಿಸಿಐ) ಅಧ್ಯಕ್ಷ
ತಿಪಟೂರು: ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗುಜರಿ ವ್ಯಾಪಾರಿ ಕೊಲೆ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮೃತನ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲ
ಕೊಪ್ಪಳ : ಸರಸ್ ಮೇಳವು ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಸಾರ್ವಜನಿಕರಿಗೆ ಪರಿಚಯಿಸಿ, ಮಾರಾಟ ಮಾಡುವ ಮೂಲಕ ಸ್ವಾವಲಂಬನೆ ಬದಕು ರೂಪಿಸಿಕೊಳ್ಳಲು ಅವರಿಗೆ ಇದು ಉತ್ತಮ ಮಾರುಕಟ್ಟೆಯಾಗಿದೆ ಎಂದು ಜ
ಮಂಗಳೂರು, ಮಾ.10: ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಟಿ.ಪಿ. ಫಾರೂಕ್ ಎಂಬಾತನ ವಿರುದ್ಧ ಅಪರಾಧ ಸಾಬೀತಾಗಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆಯ ಮೇಲೆ ವಾದ ಆಲ
ಉಡುಪಿ, ಮಾ.11: ಉಡುಪಿ ಆರ್ಟಿಸ್ಟ್ ಫೋರಂ ವತಿಯಿಂದ ಗ್ಯಾಲರಿ ದೃಷ್ಟಿಯಲ್ಲಿ ಆಯೋಜಿಸಿದ್ದ ಚಿತ್ರಕಲೆ ಮತ್ತು ಛಾಯಾಚಿತ್ರ ಕಲಾಕೃತಿಗಳ 3ದಿನಗಳ ’ಪಯಣ’ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಇತ್ತೀಚೆಗೆ ವ್ಯಂಗ್ಯ ಚಿತ್ರ ಕ್ಷೇತ್ರ
ಯುಪಿಎಸ್ಸಿ ಪರೀಕ್ಷೆಯಲ್ಲಿ ನಾಲ್ವರು ಉತ್ತೀರ್ಣ: ಯುವಕರಿಗೆ ಮಾದರಿ – ಸಚಿವ ದರ್ಶನಾಪುರ
ಕುಂದಾಪುರ, ಮಾ:11: ಮಂಗಳೂರು ವಿಶ್ವವಿದ್ಯಾಲಯದ ಮಟ್ಟದ ಬಿ.ಎಡ್ ಪರೀಕ್ಷೆಯಲ್ಲಿ ದ್ವಿತೀಯ ರ್ಯಾಂಕ್ ಪಡೆದ ಕೋಡಿ ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯದ ವಿದ್ಯಾರ್ಥಿನಿಗೆ ಸನ್ಮಾನ ಮತ್ತು ನೂತನ 2025-26ನೇ ಸಾಲಿನ ಬಿ.ಎಡ್ ವಿದ್ಯಾರ್ಥಿಗಳ
ಮಂಗಳೂರು, ಮಾ.11: ಸ್ಟಿಗ್ಗಿ ಇನ್ಸ್ಟಾಮಾರ್ಟ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಇನ್ಸೈಡ್ ಸ್ಟೋರ್ ಕೆಲಸಗಳಿಗಾಗಿ ಪಿಕ್ಕರ್ ಮತ್ತು ಪ್ಯಾಕರ್ ಹಾಗೂ ಲೋಡಿಂಗ್ ಹುದ್ದೆಗಳಿಗೆ ಪಾರ್ಟ್ ಟೈಮ್ ಹಾಗೂ ಫುಲ್ಟೈಮ್ ಉದ್
ಕರವೇ ನಿಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಭರವಸೆ
ಸುರಪುರ: ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ
ಕಾಪು, ಮಾ.11: ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ ತನ್ನ ಸಿಎಸ್ಆರ್ ಅಂಗವಾದ ಅದಾನಿ ಫೌಂಡೇಶನ್ ಮುಖಾಂತರ 25.15 ಲಕ್ಷ ರೂ. ಅನುದಾನದಲ್ಲಿ ತೆಂಕ ಗ್ರಾಮ ಪಂಚಾಯತ್ ಕಚೇರಿಯ ಹೊಸದಾಗ
ಉಡುಪಿ, ಮಾ.11: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ, ಮ್ಯಾನೇಜ್ಮೆಂಟ್ ಸ್ಪರ್ಧೆಗಳ ಕಾರ್ಯಕ್ರಮ ’ವರ್ಣೋತ್ಸವ-2026ನ್ನು ಮಾ.11ರಂದು ಶ್ರೀ ಸೋದೆ ವಾದಿರಾಜ ಮಠ ಶ
ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧದ ನಡುವೆ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದು, ಓರ್ವ ನಾಪತ್ತೆಯಾಗಿದ್ದಾರೆ ಎಂದು ಬುಧವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ
‘‘ಗಲ್ಫ್ನಲ್ಲಿರುವ ನಮ್ಮ ಜನರಿಗೆ ನೆರವು ನೀಡಲಿದ್ದೇವೆ’’
ಲಿಂಗಸುಗೂರು: ಸಮಾಜದಲ್ಲಿ ಸೌಹಾರ್ದಯುತವಾಗಿ ಬದುಕುವುದು ಹೇಗೆ ಎಂಬುದನ್ನು ಕಲಿತುಕೊಳ್ಳುವುದೇ ಇಫ್ತಾರ್ ಕೂಟದ ಮುಖ್ಯ ಉದ್ದೇಶವಾಗಿದೆ ಎಂದು ಖ್ಯಾತ ಪ್ರವಚನಕಾರ ಲಾಲ್ ಹುಸೇನ್ ಸಾಬ್ ಕಂದಗಲ್ ಹೇಳಿದರು. ಪಟ್ಟಣದ ಜಮಾಅತೆ ಇಸ್ಲ
ವಿಜಯಪುರ: ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ಗೆ ರೂ. 60 ಏರಿಕೆ ಮಾಡಿದ್ದನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ನಗರದ ಅಂಬೇಡ್ಕರ್ ವೃತ್ತದಲ್ಲಿ ಕಟ್ಟಿಗೆಯ ಒಲೆ ಹಚ್ಚಿ ರೊಟ್ಟ
ಹೊಸದಿಲ್ಲಿ, ಮಾ. 11: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 93,139 ಹುದ್ದೆಗಳು ಖಾಲಿ ಇವೆ. ಇದು ಮಂಜೂರಾದ ಒಟ್ಟು ಹುದ್ದೆಯ ಸುಮಾರು ಶೇ. 8.5 ಎಂದು ಕೇಂದ್ರ ಸರಕಾರ ಬುಧವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. ಸಂಸದ ಅಶೋಕ್ ಮಿತ್ತಲ್ ಅವರು ಕೇಳ
ಟೆಹ್ರಾನ್, ಮಾ.11: ಪಶ್ಚಿಮ ಏಶ್ಯಾದಲ್ಲಿನ ಯುದ್ಧವು ಬುಧವಾರ 12ನೇ ದಿನಕ್ಕೆ ಕಾಲಿಟ್ಟಿರುವಂತೆಯೇ, ಇರಾನ್ ಬ್ಯಾಂಕ್ಗಳು ಸೇರಿದಂತೆ ಈ ಪ್ರದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ನ ಆರ್ಥಿಕ ಕೇಂದ್ರಗಳ ಮೇಲೆ ದಾಳಿ ನಡೆಸುವುದಾಗಿ ಎಚ
ವಾಶಿಂಗ್ಟನ್, ಮಾ.11: ಸಮುದ್ರದಡಿ ಸ್ಫೋಟಕಗಳನ್ನು ಇರಿಸುವ ಇರಾನ್ನ 16 ಹಡಗುಗಳನ್ನು ನಾಶಗೊಳಿಸಿರುವುದಾಗಿ ಅಮೆರಿಕ ಬುಧವಾರ ಹೇಳಿದೆ. ಶತ್ರು ಹಡಗುಗಳನ್ನು ಮುಳುಗಿಸಲು ಅಥವಾ ಜಲಮಾರ್ಗಗಳನ್ನು ನಿರ್ಬಂಧಿಸುವ ಉದ್ದೇಶದಿಂದ ಸಮುದ
ಕಟ್ಟಿಗೆ ಒಲೆ , ಕಲ್ಲಿದ್ದಲು ಮತ್ತಿತರ ಪರ್ಯಾಯ ಇಂಧನ ಮೂಲಗಳ ಮೊರೆ ಹೋದ ಹೊಟೇಲ್ಗಳು
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಉದ್ಯಮಕ್ಕೆ ಪೂರಕವಾಗಿರುವ ಡಾಟಾ ಸೆಂಟರ್ ಳನ್ನು ಆರಂಭಿಸಲು ಸಹಾಯವಾಗುವಂತೆ ರಾಜ್ಯ ಸರಕಾರ ತನ್ನ ನೀತಿಯನ್ನು ಪರಿಷ್ಕರಣೆ ಮಾಡಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್
ಬೀದರ್ : ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಮಾ.14 ಹಾಗೂ 15ರಂದು ನಡೆಯಬೇಕಿದ್ದ ವಿಚಾರ ಸಂಕಿರಣವನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.14 ರಂದು ಬೆ
ಮಂಗಳೂರು, ಮಾ.11: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿ ಅಬೂಬಕರ್ (53) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೊಕ್ಸೊ-ಎಫ್ಟಿಎಸ್ಸಿ 2) ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷ
ಹುಲಸೂರ್: ಗಡಿಭಾಗದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಅಗತ್ಯ ಪ್ರಾಮುಖ್ಯತೆ ನೀಡದೆ ಇತರೆ ಭಾಷೆಗಳ ಪ್ರಚಾರ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್
ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತರು ಮತ್ತು ಸಹಾಯಕಿಯರ ಹುದ್ದೆಗಳನ್ನು 90 ದಿನದೊಳಗಾಗಿ ಭರ್ತಿ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್
ಹುಮನಾಬಾದ್ : ಭಾರತ ಜನಸೇವಾ ಟ್ರಸ್ಟ್ ನ ಸಂಸ್ಥಾಪಕ ತಾಹೇರ್ ಅಲಿ ಔರಂಗಬಾದ್ ಅವರಿಂದ ಬುಧವಾರ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ಈದ್ ಕಿಟ್ ಹಾಗೂ ನಗದು ಹಣ ವಿತರಣೆ ಮಾಡಲಾಯಿತು. ಈದ್ ಕಿಟ್ ನಲ್ಲಿ ಅಕ್ಕಿ, ಎಣ್ಣೆ, ಕಾರದ ಪುಡಿ, ಉಪ್ಪ
ಬೀದರ್: ಸುಮಾರು 19,47,500 ರೂ. ಮೌಲ್ಯದ 38 ಕೆ.ಜಿ 950 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಸಂತಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸ
ಬೀದರ್: ವಸತಿ ನಿಲಯಗಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಮಾರ್ಗ ಸಂಘಟನೆ ಬಸವೇಶ್ವರ ಎಂಟರ್ಪ್ರೈಸಸ್ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ, ಬಾಕಿ ಬಿಲ್ಲುಗ
ರಿಯಾದ್ (ಸೌದಿ ಅರೇಬಿಯಾ), ಮಾ.11: ಅನಿವಾಸಿ ಕನ್ನಡಿಗರು ವಿದೇಶಿ ನೆಲದಲ್ಲೂ ಕನ್ನಡ ಭಾಷೆಯ ಕಂಪನ್ನು ಪಸರಿಸುತ್ತಿದ್ದಾರೆ ಎಂಬುದಕ್ಕೆ ರಿಯಾದ್ನ ಅಲಿಫ್ ಇಂಟರ್ರ್ನಾಷನಲ್ ಶಾಲೆಯ ವಿದ್ಯಾರ್ಥಿಗಳ ಸಾಧನೆಯೇ ಸಾಕ್ಷಿ. ಶಾಲೆಯು ಹಮ್
ಲೋಕಸಭೆಯಲ್ಲಿ ಗದ್ದಲದ ನಡುವೆ ಧ್ವನಿ ಮತದ ಮೂಲಕ ತಿರಸ್ಕಾರ
ಕಲಬುರಗಿ: ಎಲ್ಲಿ ಮಹಿಳೆಯರನ್ನು ಗೌರವಿಸಿ ಪೂಜಿಸಲಾಗುತ್ತದೆ, ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. ಹೆಣ್ಣು ಇರುವ ಮನೆ ಸ್ವರ್ಗಕ್ಕೆ ಸಮಾನ, ಅಂತಹ ಸ್ತ್ರೀಯರನ್ನು ಶಕ್ತಿಸ್ವರೂಪಿಣಿಯಾಗಿ ಆರಾಧಿಸುವ ದೇಶ ನಮ್ಮದು ಎಂದು ನಿವೃತ
ಕಲಬುರಗಿ: ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಾಲ್
ಮನಾಮಾ: ಅಮೇರಿಕ - ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ಪ್ರಸಕ್ತ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಬಹರೈನ್ ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ, ಬಹರೈನ್ ದೇಶವು ಇನ್ನೂ ಸುರಕ್ಷಿತ ಮತ್ತು ಸ್ಥಿರವಾಗಿದೆ. ಪ್ರಾದ
ಕಲಬುರಗಿ: ಕೋಲಿ ಸಮಾಜವನ್ನು ಎಸ್.ಟಿ.ಗೆ ಸೇರ್ಪಡೆ ಮಾಡುವ ವಿಷಯವಾಗಿ ಕುರಿತು ವಿಧಾನಸಭೆಯಲ್ಲಿ ಅವಾಚ್ಯವಾಗಿ ನಿಂದನೆ ಮಾಡಿರುವ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರ ಹೇಳಿಕೆಗೆ ಕರ್ನಾಟಕ ರಾಜ್ಯ
ಅಫಜಲಪುರ: ಸಮಾಜದಲ್ಲಿ ಪುರುಷರಷ್ಟೇ ಸರಿ ಸಮಾನವಾಗಿ ಬದುಕಲು ಪ್ರತಿ ಮಹಿಳೆಯರು ಕಾನೂನುಗಳನ್ನು ತಿಳಿದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಸಮಿತಿ ತಾಲೂಕಾಧ್ಯಕ್ಷ ವಿನಾಯಕ ಮಾಯಣ್ಣವರ ಹೇಳಿದರು.
ಕಲಬುರಗಿ: ಪ್ರಸಕ್ತ 2025–26ನೇ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಪರೀಕ್ಷೆ-1 ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯ 141 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯ ವೇಳೆ ಯಾವುದೇ ರೀತಿಯ ನಕಲು ಚಟುವಟಿಕೆಗಳಿಗ
ಕಲಬುರಗಿ: ಚಿತ್ರಕಲಾಕೃತಿಗಳು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತವೆ. ತನ್ಮೂಲಕ ಮಾನವನ ಜೀವನವನ್ನು ಉತ್ತಮ ಪಡಿಸುತ್ತವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ ಅವರು ಹೇಳಿದರು. ನಗರದ

19 C