SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಚಿತ್ರೀಕರಣದ ವೇಳೆ ಕಾರು ಅಪಘಾತ: ಮಲಯಾಳಂ ನಟರಾದ ಅರ್ಜುನ್ ಅಶೋಕನ್, ಸಂಗೀತ್ ಪ್ರತಾಪ್ ಗೆ ಗಾಯ

ಕೊಚ್ಚಿ: ಬಂದರು ನಗರವಾದ ಕೊಚ್ಚಿಯಲ್ಲಿ ಸಾಹಸದ ದೃಶ್ಯಿವನ್ನು ಚಿತ್ರೀಕರಿಸುತ್ತಿದ್ದಾಗ ಕಾರು ಅಪಘಾತ ಸಂಭವಿಸಿದ್ದು, ಮಲಯಾಳಂ ನಟರಾದ ಅರ್ಜುನ್ ಅಶೋಕ್ ಹಾಗೂ ಸಂಗೀತ್ ಪ್ರತಾಪ್ ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಶ

27 Jul 2024 12:21 pm
ಹಾವೇರಿ: ಮನೆಯ ಮೇಲ್ಛಾವಣಿ ಕುಸಿತ ಪ್ರಕರಣ; ಗಾಯಗೊಂಡಿದ್ದ ವೃದ್ಧೆ ಮೃತ್ಯು

ಹಾವೇರಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಮನೆಯನ ಮೇಲ್ಛಾವಣಿ ಕುಸಿದ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನ

27 Jul 2024 12:16 pm
ಹಾವೇರಿ: ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಸೋರಿಕೆ; ಕೊಡೆ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು, ಕಚೇರಿ ಸಿಬ್ಬಂದಿ ಮಳೆಯ ನೀರಿನಿಂದ ರಕ್ಷಣೆಗೆ ಛತ್ರಿ ಹಿಡಿದು ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿಯುಂಟ

27 Jul 2024 11:52 am
ನಿವೃತ್ತಿಯ ಕಾಲ

ಸಾಧ್ಯವಾದಷ್ಟು ಕಾಲ ಅಗ್ರಸ್ಥಾನದಲ್ಲಿರುವ ಸಿಂಡ್ರೋಮ್‌ನಿಂದ ಶಕ್ತಿಶಾಲಿ ಮತ್ತು ಯಶಸ್ವಿ ಮಹಿಳೆಯರು ಹೊರತಾಗಿಲ್ಲವಾದರೂ, ಇದು ಪುರುಷರಲ್ಲಿಯೇ ಹೆಚ್ಚು ಕಾಣಿಸುವ ಪ್ರವೃತ್ತಿಯಾಗಿದೆ. ಆದರೆ ಉಬೈದ್ ಸಿದ್ದೀಕಿ ಒಂದು ಅಪವಾದ. ರ

27 Jul 2024 11:51 am
ಹರಿದ್ವಾರದಲ್ಲಿ ಕನ್ವರ್‌ ಯಾತ್ರೆಯ ಮಾರ್ಗದ ಮಸೀದಿಗಳು, ಮಝರ್‌ಗೆ ಬಿಳಿ ಶೀಟ್‌ ಅಳವಡಿಕೆ

ಲಕ್ನೋ: ಕನ್ವರ್‌ ಯಾತ್ರೆಯ ಮಾರ್ಗದಲ್ಲಿ ಹರಿದ್ವಾರದಲ್ಲಿರುವ ಎರಡು ಮಸೀದಿಗಳು ಮತ್ತು ಒಂದು ಮಝರ್‌ ಅನ್ನು ದೊಡ್ಡ ಬಿಳಿ ಶೀಟ್‌ಗಳನ್ನು ಬಳಸಿ ಮರೆಮಾಡಲಾಗಿರುವುದು ಶುಕ್ರವಾರ ಬೆಳಿಗ್ಗೆ ಕಂಡು ಬಂದಿದೆ. ಸಂಜೆಯೊಳಗೆ ಜಿಲ್ಲಾಡಳ

27 Jul 2024 11:47 am
ಪ್ಯಾರಿಸ್‌ ಒಲಿಂಪಿಕ್ಸ್‌: ಭಾರತದ ಧ್ವಜ ಹಿಡಿದು ದೇಶದ ತಂಡವನ್ನು ಪೆರೇಡ್‌ ಆಫ್‌ ನೇಷನ್ಸ್‌ನಲ್ಲಿ ಮುನ್ನಡೆಸಿದ ಪಿವಿ ಸಿಂಧು, ಶರತ್‌ ಕಮಲ್‌

ಪ್ಯಾರಿಸ್‌ : ಪ್ಯಾರಿಸ್‌ ಒಲಿಂಪಿಕ್ಸ್‌ 2024 ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜವನ್ನು ಹಿಡಿದು ಹಿರಿಯ ಟೇಬಲ್‌ ಟೆನಿಸ್‌ ತಾರೆ ಅಚಂತ ಶರತ್‌ ಕಮಲ್‌ ಮತ್ತು ಖ್ಯಾತ ಬ್ಯಾಡ್ಮಿಂಟನ್‌ ಪಟು ಪಿವಿ ಸಿಂಧು ಭಾರತದ ಒಲಿಂಪಿಕ್ಸ್‌ ತ

27 Jul 2024 11:36 am
ಕೇಂದ್ರ ಬಜೆಟ್ ದೇಶದ ವಿರುದ್ಧದ ಪ್ರತೀಕಾರ: ಕೇಂದ್ರ ಸರಕಾರದ ವಿರುದ್ಧ ಸ್ಟಾಲಿನ್ ವಾಗ್ದಾಳಿ

ಚೆನ್ನೈ: 2024-25ನೇ ಸಾಲಿನ ಕೇಂದ್ರ ಬಜೆಟ್ ದೇಶದ ವಿರುದ್ಧ ಬಿಜೆಪಿ ತೆಗೆದುಕೊಂಡಿರುವ ಪ್ರತೀಕಾರವಾಗಿದ್ದು, ಅದು ತಪ್ಪಿನ ಮೇಲೆ ತಪ್ಪು ಮಾಡುತ್ತಲೇ ಇರುವುದರಿಂದ ಭವಿಷ್ಯದಲ್ಲಿ ಇನ್ನೂ ಹೆಚ್ಚು ಚುನಾವಣಾ ಪರಾಭವಗಳನ್ನು ಎದುರಿಸಲಿ

27 Jul 2024 11:18 am
ಚೀನಾ... ಪ್ಲೀಸ್ ಮೇಕ್ ಇನ್ ಇಂಡಿಯಾ!

ಈಗ ಭಾರತವು ಜಾಗತಿಕ ಮಾರುಕಟ್ಟೆಯಲ್ಲಿ ಪ್ರಸ್ತುತವೆನ್ನಿಸಿಕೊಂಡು ಉಳಿಯಲು, ಒಂದು ನಿರ್ಣಯಕ್ಕೆ ಬರುವುದು ಅನಿವಾರ್ಯ ಆಗಿಬಿಟ್ಟಿದೆ. ಇರುವ ಆಯ್ಕೆಗಳು ಎರಡು. ಒಂದೋ ಚೀನಾದ ಸರಬರಾಜು ಸರಪಳಿಯ ಭಾಗವಾಗುವುದು; ಇಲ್ಲವೇ ಭಾರತದಲ್ಲ

27 Jul 2024 11:13 am
ಭಾರೀ ಮಳೆಗೆ ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ; ಟ್ರಾಫಿಕ್ ಜಾಮ್

ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನ ಸಮೀಪನ ಉಂಟಾದ ಗುಡ್ಡ ಕುಸಿತದಿಂದಾ

27 Jul 2024 11:08 am
ಕಲಬುರಗಿ: ಸಿಮೆಂಟ್ ಕಂಪನಿಯ ಕಾರ್ಮಿಕನ ಸಂಶಯಾಸ್ಪದ ಸಾವು; ಕೊಲೆ ಶಂಕೆ

ಕಲಬುರಗಿ: ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕಾರ್ಮಿಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೃತ ದೇಹ‌ ಕಂಪನಿ ಹತ್ತಿರದ ಪ್ರಗತಿ ಕಾಲೊನಿಯ ಬಳಿ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ನಡೆದಿರುವ ಕುರಿತು ಸಂಶಯ ವ್ಯಕ್ತಪ

27 Jul 2024 10:55 am
ಕೇಂದ್ರ ಬಜೆಟ್: ವಿಕಸಿತ ಭಾರತದ ಹಸಿ ಸುಳ್ಳುಗಳು

ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರಕಾರದ ಬಜೆಟ್‌ಗಳಿಂದ ಭಾರತದ ಜನಸಾಮಾನ್ಯರಿಗೆ ಕವಡೆ ಕಿಮ್ಮತ್ತಿನಷ್ಟು ಅನುಕೂಲವಾಗಿಲ್ಲ. ಆದರೆ ಅದಾನಿ-ಅಂಬಾನಿಯಂತಹ ಕಾರ್ಪೊರೇಟ್ ಕುಳಗಳ ಆದಾಯ ನೂರಾರು ಪಟ್ಟು ಹೆಚ್ಚಾಗಿದೆ. ನಿರ್ಮಲಾ ಸೀತಾ

27 Jul 2024 10:47 am
ಬೆಳ್ತಂಗಡಿ: ಮಾಲಾಡಿಯಲ್ಲಿ ಭಾರೀ ಬಿರುಗಾಳಿ; ವ್ಯಾಪಕ ಹಾನಿ

ಬೆಳ್ತಂಗಡಿ: ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತೋರ

27 Jul 2024 10:15 am
ಬೆಳ್ತಂಗಡಿ: ಗಾಳಿ ಮಳೆಯ ಅಬ್ಬರಕ್ಕೆ ನಲುಗಿದ ನೆರಿಯ

ಬೆಳ್ತಂಗಡಿ:  ತಾಲೂಕಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಶುಕ್ರವಾರ ಬೆಳಗ್ಗೆ ನೆರಿಯ ಪರಿಸರವನ್ನು ಸಂಪೂರ್ಣವಾಗಿ ನಾಮಾವೇಶಷಗೊಳಿಸಿದ ಗಾಳಿ ಶುಕ್ರವಾರ ಸಂಜೆಯ ವೇಳೆ ಮಾಲಾಡಿ ಸೋಣಂದೂರಿನಲ್ಲಿ ತನ್ನ ಪ್ರತಾಪವನ್ನು ತ

27 Jul 2024 10:15 am
ಸಂಪಾದಕೀಯ | ಭಾರತದಲ್ಲಿ ಮಲ ಹೊರುವ ವ್ಯವಸ್ಥೆ ಇಲ್ಲವಾಗಿಸುವುದು ಯಾಕೆ ಅಸಾಧ್ಯ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

27 Jul 2024 10:01 am
ಭಾರತದಲ್ಲಿ ಮಲ ಹೊರುವ ವ್ಯವಸ್ಥೆ ಇಲ್ಲವಾಗಿಸುವುದು ಯಾಕೆ ಅಸಾಧ್ಯ?

ಈ ದೇಶದಲ್ಲಿ ಮಲ ಹೊರುವ ಪದ್ಧತಿ ಇದೆ ಎನ್ನುವುದು ಒಂದು ಲಜ್ಜೆಯ ವಿಷಯವಾದರೆ, ಅದನ್ನು ಸರಕಾರದ ನೇತೃತ್ವದಲ್ಲೇ ಮುಚ್ಚಿಡಲು ಪ್ರಯತ್ನಿಸುತ್ತಿರುವುದು ಇನ್ನೊಂದು ಲಜ್ಜೆಯ ವಿಷಯವಾಗಿದೆ. ಗಾಯವನ್ನು ಮುಚ್ಚಿಡುವ ಮೂಲಕ ಅದನ್ನು ಗ

27 Jul 2024 9:13 am
ನಾಸಾ ಜತೆ ಜಂಟಿ ಮಿಷನ್: ಬಾಹ್ಯಾಕಾಶ ಯಾನಕ್ಕೆ ಇಸ್ರೋ ಗಗನಯಾತ್ರಿ

ಹೊಸದಿಲ್ಲಿ: ನಾಸಾ ಜತೆಗಿನ ಸಹಯೋಗದಲ್ಲಿ ಇಸ್ರೋ ಗಗನಯಾತ್ರಿಯೊಬ್ಬರು ಸದ್ಯದಲ್ಲೇ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ಐಎಸ್ಎಸ್)ಗೆ ಯಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಬಾಹ್ಯಾಕಾಶ ಖಾತೆ ಸಚಿವ ಜಿತೇಂದ್ರ ಸಿಂಗ್ ಹೇಳಿದ

27 Jul 2024 9:01 am
ಒಲಿಂಪಿಕ್ಸ್: ಮೊದಲ ದಿನ ಭಾರತಕ್ಕೆ ಹಲವು ಸ್ಪರ್ಧೆ

ಹೊಸದಿಲ್ಲಿ: ಪ್ಯಾರೀಸ್ ಒಲಿಂಪಿಕ್ಸ್ ನ ಮೊದಲ ದಿನವಾದ ಶನಿವಾರ ರೋವರ್ ಬಾಲರಾಜ್ ಪನ್ವರ್ ಮತ್ತು ಶೂಟರ್ ಗಳು ಭಾರತೀಯ ಸ್ಪರ್ಧೆಯ ಮುಂಚೂಣಿಯಲ್ಲಿರುತ್ತಾರೆ. ಭಾರತದ ಪುರುಷರ ಹಾಕಿ ತಂಡ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರು

27 Jul 2024 8:36 am
ಭಾರತ ಹಿಂದೂರಾಷ್ಟ್ರವಾಗಬೇಕಾದರೆ ಹಿಂದೂ ಮಹಿಳೆಯರು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕು!

ಭೋಪಾಲ್: ಭಾರತ ಹಿಂದೂಸ್ತಾನವಾಗಬೇಕಾದರೆ, ಎಲ್ಲ ಹಿಂದೂ ಹೆಣ್ಣುಮಕ್ಕಳು ಕನಿಷ್ಠ ನಾಲ್ಕು ಮಂದಿ ಪುತ್ರರನ್ನು ಪಡೆಯಬೇಕು ಎಂದು ಸ್ವಾಮೀಜಿಯೊಬ್ಬರು ಪ್ರಚೋದನಾಕಾರಿ ಭಾಷಣದಲ್ಲಿ ಕರೆ ನೀಡುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾ

27 Jul 2024 7:48 am
ಭದ್ರತಾ ಪಡೆಗಳ ಕಣ್ಗಾವಲಿನಲ್ಲಿ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ

ಪ್ಯಾರಿಸ್ : ಬೆಳಕಿನ ನಗರಿ ಪ್ಯಾರಿಸ್‌ನಲ್ಲಿ ಬಹುನಿರೀಕ್ಷಿತ 33ನೇ ಆವೃತ್ತಿಯ ಒಲಿಂಪಿಕ್ಸ್ ಕ್ರೀಡಾಕೂಟವು ಶುಕ್ರವಾರ ಭದ್ರತಾ ಪಡೆಗಳ ಕಣ್ಗಾವಲಿನಲ್ಲಿ ಆರಂಭವಾಯಿತು. ಕಾರ್ಯಕ್ರಮ ಆರಂಭವಾಗುವ ಮೊದಲೇ ಸೀನ್ ನದಿಯ ದಡದಲ್ಲಿ ವಿಶ

27 Jul 2024 12:03 am
ಆನ್‌ಲೈನ್ ಪಾವತಿಗಳನ್ನು ಯಾಕೆ ಸ್ವೀಕರಿಸುತ್ತಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಇಡೀ ಜಗತ್ತು ಡಿಜಿಟಲೀಕರಣ ಆಗಿರುವಾಗ, ನೀವು ಮಾತ್ರ ಆನ್‌ಲೈನ್ ಪಾವತಿಗಳನ್ನು ಯಾಕೆ ಸ್ವೀಕರಿಸುತ್ತಿಲ್ಲ’ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ವ್ಯವಸ್ಥಾಪಕ ನ

27 Jul 2024 12:02 am
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪ | ಯತೀಂದ್ರ ಸಿದ್ದರಾಮಯ್ಯ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಮೇಕದಾಟು ಯೋಜನೆ ಜಾರಿಗೆ ಆಗ್ರಹಿಸಿ 2022ರ ಜ.9ರಂದು ಪಾದಯಾತ್ರೆ ನಡೆಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ

26 Jul 2024 11:58 pm
ಚಾರ್ಮಾಡಿ ಘಾಟ್ | ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

ಚಿಕ್ಕಮಗಳೂರು : ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿರುವ

26 Jul 2024 11:49 pm
ಪಿಟಿಸಿಎಲ್ ಕಾಯ್ದೆ ತಿದ್ದುಪಡಿಯಲ್ಲಿ ನ್ಯಾಯ ಸಿಗುತ್ತಿಲ್ಲ : ಸಚಿವ ಮಹದೇವಪ್ಪ ನಿವಾಸಕ್ಕೆ ಪರಿಶಿಷ್ಟ ಜಾತಿಗಳ ಒಕ್ಕೂಟದ ಮುಖಂಡರ ಮುತ್ತಿಗೆ

ಬೆಂಗಳೂರು : ಪಿಟಿಸಿಎಲ್ ಕಾಯಿದೆ ತಿದ್ದುಪಡಿಯಲ್ಲಿ ಸೇರಿಸಿರುವ ಸೆಕ್ಷನ್5(1)ಡಿ ತೆಗೆಯಬೇಕು. ಎಸ್ಸಿಪಿ-ಟಿಎಸ್‍ಪಿ ಮೀಸಲು ಹಣ ಅನ್ಯ ಯೋಜನೆಗಳಿಗೆ ಬಳಸಬಾರದು, ಬಳಕೆ ಮಾಡಿರುವ ಹಣ ವಾಪಸ್ ತರಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ಇಲ

26 Jul 2024 11:39 pm
ಸಯ್ಯದ್ ಆಲವಿ ತಂಙಳ್ ನಿಧನ

ಉಳ್ಳಾಲ: ಸಯ್ಯದ್ ಆಲವಿ ತಂಙಳ್ (79) ಅವರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ಬೆಳರಿಂಗೆಯಲ್ಲಿ ನಡೆದಿದೆ. ಕಿನ್ಯ ಸುನ್ನೀ ಸೆಂಟರ್ ಎಸ್ ವೈ ಎಸ್ ಕಚೇರಿಯಲ್ಲಿ ನಡೆದ ಕೂರ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಸಯ್ಯದ್

26 Jul 2024 11:30 pm
ಕುರಿ ಮಾಂಸ ರವಾನಿಸುತ್ತಿದ್ದ ವ್ಯಾಪಾರಿಯನ್ನು ಅಡ್ಡಗಟ್ಟಿ ನಾಯಿ ಮಾಂಸ ಎಂದ ಪುನೀತ್ ಕೆರೆಹಳ್ಳಿ

ಬೆಂಗಳೂರು : ಮೆಜೆಸ್ಟಿಕ್ ನ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು

26 Jul 2024 11:23 pm
ಕಿದ್ವಾಯಿಯಲ್ಲಿ ಉಚಿತವಾಗಿ ಅಲೋಜಿಕ್ ಚಿಕಿತ್ಸೆ ಪಡೆಯಬಹುದು : ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಪ್ರಧಾನಮಂತ್ರಿ ಪರಿಹಾರ ನಿಧಿ (ಪಿಎಂಆರ್‌ಎಫ್), ಮುಖ್ಯಮಂತ್ರಿಗಳ ಪರಿಹಾರ ನಿಧಿ (ಸಿಎಂಆರ್‌ಎಫ್), ಎಸ್‍ಸಿಪಿ/ ಟಿಎಸ್‍ಪಿ ಯೋಜನೆ ಮತ್ತು ಸಿಜಿಎಚ್‍ಎಸ್ ಯೋಜನೆಗಳ ಮೂಲಕ ಕಿದ್ವಾಯಿ ಬಿಎಂಟಿ ಕೇಂದ್ರದಲ್ಲಿ ಅಲೋಜಿಕ್ ರೋ

26 Jul 2024 11:04 pm
ಚೀನಾಕ್ಕೆ ಅಪ್ಪಳಿಸಿದ ಗೆಮಿ ಚಂಡಮಾರುತ | 3 ಲಕ್ಷ ಮಂದಿಯ ಸ್ಥಳಾಂತರ; ವ್ಯಾಪಕ ನಾಶ-ನಷ್ಟ

ಬೀಜಿಂಗ್ : ಚೀನಾಕ್ಕೆ ಶುಕ್ರವಾರ ಅಪ್ಪಳಿಸಿದ ಗೆಮಿ ಚಂಡಮಾರುತದಿಂದ ಪೂರ್ವ ಚೀನಾದಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್

26 Jul 2024 10:58 pm
ಆಕ್ಸ್‌ ಫರ್ಡ್ ವಿವಿ ಕುಲಪತಿ ಚುನಾವಣೆಗೆ ಇಮ್ರಾನ್ ಸ್ಪರ್ಧೆ : ವರದಿ

ಇಸ್ಲಾಮಾಬಾದ್ : ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ಖಾನ್ ಅವರು ಬ್ರಿಟನ್‌ನ ಆಕ್ಸ್‌ ಫರ್ಡ್ ವಿವಿ ಕುಲಪತಿ ಹುದ್ದೆಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಅವರ ನಿಕಟವರ್ತಿಗಳು ಮತ್ತು

26 Jul 2024 10:56 pm
ಶಿರೂರು ದುರಂತ: ಲಾರಿ ಚಾಲಕನ ಪತ್ತೆಗಾಗಿ ಈಶ್ವರ ಮಲ್ಪೆ ತಂಡಕ್ಕೆ ಬುಲಾವ್

ಉಡುಪಿ: ಅಂಕೋಲಾದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಶಿರೂರಿಗೆ ತೆರಳಲಿದೆ. ಶಿರೂರಿನಲ್ಲಿ ದುರಂತ ನಡೆ

26 Jul 2024 10:45 pm
ಜು.29: ನವೋದಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ

ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ, ಕಂಪ್ಯೂಟರ್ ಸಯನ್ಸ್ ಶಿಕ್ಷಕರ‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ ಎಂಎಸ್ಸಿ

26 Jul 2024 10:37 pm
ಅಸ್ಸಾಂ | ‘ವಿದೇಶಿಯರ’ ಬಂಧನ ಕೇಂದ್ರಗಳ ದುಸ್ಥಿತಿಗೆ ಸುಪ್ರೀಂ ಗರಂ

ಹೊಸದಿಲ್ಲಿ : ಪೌರತ್ವವು ದೃಢಪಡದ ವ್ಯಕ್ತಿಗಳನ್ನು ಹಾಗೂ ಗಡಿಪಾರಿಗಾಗಿ ಕಾಯುತ್ತಿರುವ ವಿದೇಶಿಯರನ್ನು ಇರಿಸಲಾದ ಬಂಧನಕೇಂದ್ರಗಳ ಶೋಚನೀಯ ಸ್ಥಿತಿ ಬಗ್ಗೆ ಸುಪ್ರೀಂಕೋರ್ಟ್ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಸ್

26 Jul 2024 10:33 pm
ಮುಡಾದಲ್ಲಿ ನಿವೇಶನ​ ಪಡೆದವರ ಪಟ್ಟಿ ಬಿಡುಗಡೆ | ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು : ನಿವೇಶನವನ್ನು ಮುಡಾದವರು  ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ಇದು ನಿಜವಾದ ಪರಿಸ್ಥಿತಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ದಿಲ್ಲಿಯಲ್ಲಿ

26 Jul 2024 10:33 pm
ವಿಮಾನ ಪ್ರಯಾಣ ದರ ನಿಯಂತ್ರಿಸಲು ಲೋಕಸಭೆಯಲ್ಲಿ ಖಾಸಗಿ ಮಸೂದೆ ಮಂಡಿಸಿದ ಕಾಂಗ್ರೆಸ್ ಸಂಸದ ಶಫಿ ಪರಂಬಿಲ್

ಹೊಸದಿಲ್ಲಿ: ವಿಮಾನ ಪ್ರಯಾಣ ದರ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲು ಶುಕ್ರವಾರ ಕಾಂಗ್ರೆಸ್ ಸಂಸದ ಶಫಿ ಪರಂಬಿಲ್ ಅವರು ಲೋಕಸಭೆಯಲ್ಲಿ ಖಾಸಗಿ ಮಸೂದೆಯನ್ನು ಮಂಡಿಸಿದರು. ಕೊಲ್ಲಿ ದೇಶಗಳಲ್ಲಿ ದುಡಿಯುತ್ತಿರುವ ಬಹುತೇಕ ವಲಸ

26 Jul 2024 10:28 pm
ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕ ಕಡೆಗಣನೆ ಖಂಡಿಸಿ ಸಂಸತ್‍ನಲ್ಲಿ ಧ್ವನಿ ಎತ್ತಬೇಕು : ಮುಖ್ಯಮಂತ್ರಿ ಚಂದ್ರು

ಬೆಂಗಳೂರು : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರಕಾರದ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಸಂಪೂರ್ಣ ಅನ್ಯಾಯವಾಗಿದ್ದು, ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು ಆಮ್ ಆದ್ಮಿ ರಾಜ್ಯಾಧ್ಯಕ್ಷ

26 Jul 2024 10:25 pm
ಮಂಗಳೂರು| ವಿದ್ಯಾರ್ಥಿಗಳಿಗೆ ಮದ್ಯ ಸೇವನೆಗೆ ಆಫರ್ ನೀಡಿದ ಆರೋಪ: ಬಾರ್ ಮಾಲಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವಿದ್ಯಾರ್ಥಿಗಳು ಮತ್ತು ಅಪ್ರಾಪ್ತ ವಯಸ್ಕರಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಫರ್‌ಗಳ ಮೂಲಕ ಮದ್ಯ ಸೇವನೆಯನ್ನು ಉತ್ತೇಜಿಸಲು ಹೊರಟಿದ್ದ ನಗರದ ದೇರೆಬೈಲ್‌ನಲ್ಲಿರುವ ರೆಸ್ಟೋರೆಂಟ್ ಲಾಲ್ ಬಾಗ್ ಇನ್ (ಲಿಕ್ವಿರ್ ಲಾಂಜ್

26 Jul 2024 10:24 pm
ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಜುಲೈ 31ರವರೆಗೆ ವಿಸ್ತರಣೆ

ಹೊಸದಿಲ್ಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಭಾರತ ರಾಷ್ಟ್ರೀಯ ಸಮಿತಿ (ಬಿಆರ್‍ಎಸ್) ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ದಿಲ್ಲಿ ನ್ಯಾಯಾಲಯ ಜುಲೈ 31ರವರೆಗೆ ವಿಸ್ತರಿಸಿದ

26 Jul 2024 10:19 pm
ಕಡಗರವಳ್ಳಿ-ಯಡಕುಮರಿ ಮಧ್ಯೆ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತ | ರೈಲು ಸಂಚಾರ ಸ್ಥಗಿತ

ಸಕಲೇಶಪುರ : ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಶುಕ್ರವಾರ ಮಣ್ಣು ಕುಸಿದಿರುವ ಹಿನ್ನಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಶುಕ್ರವಾರ ಸಂಜೆ 6.35ರ ಸುಮಾರಿಗೆ ಸಕಲೇಶಪುರ ತಾಲ

26 Jul 2024 10:18 pm
ಮಹಿಳೆಯರ ಏಶ್ಯಕಪ್ ಟಿ20 ಟೂರ್ನಿ: 9ನೇ ಬಾರಿ ಭಾರತ ಫೈನಲ್ ಗೆ

ಡಾಂಬುಲ್ಲಾ : ಶೆಫಾಲಿ ವರ್ಮಾ(ಔಟಾಗದೆ 26) ಹಾಗೂ ಸ್ಮತಿ ಮಂಧಾನ(ಔಟಾಗದೆ 55)ಅವರ ಭರ್ಜರಿ ಜೊತೆಯಾಟ, ರೇಣುಕಾ ಸಿಂಗ್(3-10) ಅವರ ಅಮೋಘ ಬೌಲಿಂಗ್ ನೆರವಿನಿಂದ ಭಾರತ ತಂಡ ಮಹಿಳೆಯರ ಏಶ್ಯಕಪ್-2024 ಟಿ20 ಕ್ರಿಕೆಟ್ ಟೂರ್ನಿಯ ಸೆಮಿ ಫೈನಲ್ನಲ್ಲಿ ಬಾ

26 Jul 2024 10:16 pm
ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆ ಕಳವಳ

ವಿಶ್ವಸಂಸ್ಥೆ : ಭಾರತದಲ್ಲಿ ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರು ಸೇರಿದಂತೆ ಅಲ್ಪಸಂಖ್ಯಾತ ಗುಂಪುಗಳು ಎದುರಿಸುತ್ತಿರುವ ಹಿಂಸಾಚಾರ, ತಾರತಮ್ಯದ ಬಗ್ಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿ ಗುರುವಾರ ಕಳವಳ ವ್ಯ

26 Jul 2024 10:10 pm
ಒಲಿಂಪಿಕ್ಸ್ | ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್

ಹೊಸದಿಲ್ಲಿ : ಬೆಳಕಿನ ನಗರಿ ಪ್ಯಾರಿಸ್ 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಸಂಪೂರ್ಣ ಸಜ್ಜಾಗಿದೆ. ಬಹು ನಿರೀಕ್ಷಿತ ಈ ಕ್ರೀಡಾ ಹಬ್ಬವನ್ನು ಗೂಗಲ್ ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದೆ. ಸೀನ್ ನದಿಯ ಮೇಲೆ ಉದ್ಘಾಟನಾ ಕಾರ್ಯಕ್ರಮ ನ

26 Jul 2024 10:07 pm
ಸುರತ್ಕಲ್‌ - ಎಂಆರ್‌ಪಿಎಲ್‌ ರಸ್ತೆಗೆ ಕ್ಯಾ.ಪ್ರಾಂಜಲ್ ಹೆಸರಿಡಲು ಕಾಂಗ್ರೆಸ್‌ ಒತ್ತಾಯ

ಸುರತ್ಕಲ್: ಇಲ್ಲಿನ ವೃತ್ತ ಹಾಗೂ ಸುರತ್ಕಲ್‌- ಎಂಆರ್‌ಪಿಎಲ್‌ ರಸ್ತೆಗೆ ಸುರತ್ಕಲ್‌ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್‌ ಕಾಂಗ್ರೆಸ್‌ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರ

26 Jul 2024 10:02 pm
ಇಂಡೊ- ಪೆಸಿಫಿಕ್ ದೃಷ್ಟಿಕೋನಕ್ಕೆ `ಆಸಿಯಾನ್' ಮೂಲಾಧಾರ : ವಿದೇಶಾಂಗ ಸಚಿವ ಎಸ್.ಜೈಶಂಕರ್

ವಿಯೆಂಟಿಯಾನ್ : ಭಾರತದ `ಆ್ಯಕ್ಟ್ ಈಸ್ಟ್' ನೀತಿ ಹಾಗೂ ಇಂಡೊ-ಪೆಸಿಫಿಕ್ ದೃಷ್ಟಿಕೋನಕ್ಕೆ ಆಗ್ನೇಯ ಏಶ್ಯಾ ರಾಷ್ಟ್ರಗಳ ಸಂಘಟನೆ(ಆಸಿಯಾನ್) ಮೂಲಾಧಾರವಾಗಿದೆ. ಆಸಿಯಾನ್ ಸದಸ್ಯ ದೇಶಗಳ ಜತೆಗಿನ ರಾಜಕೀಯ, ಆರ್ಥಿಕ ಮತ್ತು ಭದ್ರತಾ ಸಹಕ

26 Jul 2024 9:59 pm
ಪಪುವಾ ನ್ಯೂಗಿನಿಯಾ | 26 ಗ್ರಾಮಸ್ಥರ ಹತ್ಯೆ, ಮನೆಗೆ ಬೆಂಕಿ

ಪೋರ್ಟ್ ಮೊರೆಸ್ಬಿ : ದಕ್ಷಿಣ ಪೆಸಿಫಿಕ್ ದ್ವೀಪರಾಷ್ಟ್ರ ಪಪುವಾ ನ್ಯೂಗಿನಿಯಾದ ಉತ್ತರದಲ್ಲಿರುವ ಮೂರು ಹಳ್ಳಿಗಳಿಗೆ ನುಗ್ಗಿದ ಕ್ರಿಮಿನಲ್ ಗ್ಯಾಂಗ್ನ ಸದಸ್ಯರು ಹಲವು ಮನೆಗಳಿಗೆ ಬೆಂಕಿ ಹಚ್ಚಿದರಲ್ಲದೆ 16 ಮಕ್ಕಳ ಸಹಿತ ಕನಿಷ್ಠ

26 Jul 2024 9:54 pm
ಪ್ರತಿಭಟನಾನಿರತ ರೈತರು ದಿಲ್ಲಿ ಪ್ರವೇಶಿಸಲು ಸಾಧ್ಯವಿಲ್ಲವಾದರೆ, ನಾನವರನ್ನು ಲಾಹೋರ್ ಗೆ ಕಳಿಸಲೆ?: ಕೇಂದ್ರ ಸರಕಾರದ ವಿರುದ್ಧ ಭಗವಂತ್ ಸಿಂಗ್ ಮಾನ್ ವಾಗ್ದಾಳಿ

ಚಂಡೀಗಢ : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಒಂದು ವೇಳೆ ಶಂಭು ಹಾಗೂ ಖನೌರ್ ಗಡಿ ಬಳಿ ಠಿಕಾಣಿ ಹೂಡಿರುವ ರೈತರಿಗೆ ಕೇಂದ್ರ ಸರಕಾರವು ದಿಲ್

26 Jul 2024 9:51 pm
ಫಿಲಿಪ್ಪೀನ್ಸ್| ತೈಲ ಸೋರಿಕೆ ತಡೆಗಟ್ಟಲು ತೇಲುವ ತಡೆಗೋಡೆ ನಿಯೋಜಿಸಲು ನಿರ್ಧಾರ

ಮನಿಲಾ : ಫಿಲಿಪ್ಪೀನ್ಸ್ ರಾಜಧಾನಿ ಮನಿಲಾದ ಬಳಿ ಮುಳುಗಿರುವ 1.4 ದಶಲಕ್ಷ ಲೀಟರ್ ಕೈಗಾರಿಕಾ ಇಂಧನವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಹಡಗಿನಿಂದ ತೈಲ ಸೋರಿಕೆಯನ್ನು ನಿಯಂತ್ರಿಸಲು ತೇಲುವ ತಡೆಗೋಡೆ ನಿಯೋಜಿಸಲು ದೇಶದ ಕರಾವಳಿ ರಕ

26 Jul 2024 9:49 pm
ಮುಡಾ ವಿಚಾರ | ಉದ್ದೇಶ ಪೂರಕವಾಗಿ ನನ್ನ ತೇಜೋವಧೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಕಾನೂನು ಅನ್ವಯವೇ ನಡೆದಿದ್ದು, ಉದ್ದೇಶ ಪೂರಕವಾಗಿಯೇ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೇಜೋವಧೆ ಮಾಡಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ವಿಧ

26 Jul 2024 9:48 pm
ಕಮಲಾ ಹ್ಯಾರಿಸ್ ಗೆ ಬೆಂಬಲ ಸೂಚಿಸಿದ ಒಬಾಮ ದಂಪತಿ

ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಅವರ ಪತ್ನಿ ಮಿಚೆಲ್ ಶುಕ್ರವಾರ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ಅವರ ಉಮೇದುವಾರಿಕೆಯನ್ನು ಅನುಮೋದಿಸಿದ್ದಾರೆ. “ನಿಮ್ಮನ್ನು ಅಧ್ಯಕ್ಷೀಯ ಸ್ಥಾನಕ್

26 Jul 2024 9:45 pm
ಉಪ್ಪಿನಂಗಡಿ: ಭಾರೀ ಬಿರುಗಾಳಿಗೆ ಹಲವು ಮನೆಗಳಿಗೆ ಹಾನಿ

ಉಪ್ಪಿನಂಗಡಿ: ಈ ಭಾಗದಲ್ಲಿ ಸಂಜೆಯ ವೇಳೆ ಬೀಸಿದ ಬಿರುಗಾಳಿಗೆ ಕೆಲವು ಕಡೆ ಸಾಲು ಸಾಲು ಮರಗಳು ನೆಲಕ್ಕುರು ಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ, ಉಪ್ಪಿನಂಗಡಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಒಟ್ಟು 28 ವಿದ್ಯುತ್ ಕಂ

26 Jul 2024 9:40 pm
ಮುಡಾ ಪ್ರಕರಣ | ನ್ಯಾಯಾಂಗ ತನಿಖೆಯಲ್ಲಿ ಬಿಜೆಪಿಯ ಭ್ರಷ್ಟಾಚಾರ ಬಯಲಾಗಲಿದೆ : ದಿನೇಶ್ ಗುಂಡೂರಾವ್

ಬೆಂಗಳೂರು : ಮುಡಾ ಹಗರಣ ಎಂಬ ಸತ್ತ ಹಾವನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಡಿದು ಎಚ್ಚರಿಸಲು ವಿಫಲ ಯತ್ನ ನಡೆಸುತ್ತಿದ್ದಾರೆ. ಮುಡಾದಲ್ಲಿ ನಡೆದಿರುವ ಅಕ್ರಮಗಳೆಲ್ಲಾ ಬಿಜೆಪಿಯ ಕಾಲಾವಧಿಯಲ್ಲೇ ಆದಂತವು. ಈಗ ಈ ಅಕ್ರಮಗಳೆಲ್

26 Jul 2024 9:35 pm
ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳ ಹೆಚ್ಚಳ : ಆರೋಗ್ಯ ಸಚಿವ ನಡ್ಡಾ ಕಳವಳ

ಹೊಸದಿಲ್ಲಿ : ಭಾರತದಲ್ಲಿ ಕ್ಯಾನ್ಸರ್ ರೋಗ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಕೇಂದ್ರ ಸರಕಾರವು ಎಲ್ಲಾ ರೀತಿಯ ಪ್ರಯತ್ನಗ

26 Jul 2024 9:35 pm
ತೈಲ ಹಡಗಿನಲ್ಲಿ ಅಗ್ನಿ ಸ್ಪರ್ಶ| ಮಂಗಳೂರು ಕಡಲು ಕಿನಾರೆಗೆ ಅಪಾಯವಿಲ್ಲ: ದ.ಕ. ಜಿಲ್ಲಾಕಾರಿ

ಮಂಗಳೂರು: ಅಗ್ನಿ ಸ್ಪರ್ಶಗೊಂಡಿರುವ ಹಡಗು (ಎಂವಿ ಮೈರಿಸ್ ಫ್ರಾಂಕ್‌ಫರ್ಟ್ ಕಾರ್ಗೋ ಕಂಟೈನರ್) ಮಂಗಳೂರು ಕಡಲ ಕಿನಾರೆಯಿಂದ 30 ನಾಟಿಕಲ್ ಮೈಲು ದೂರದಲ್ಲಿದ್ದರೂ ಈ ಹಡಗಿನಿಂದಾಗಿ ಮಂಗಳೂರು ಕಡಲ ಕಿನಾರೆಗೆ ಯಾವುದೇ ರೀತಿಯ ಅಪಾಯವಿ

26 Jul 2024 9:34 pm
ಗಾಝಾದಲ್ಲಿ ಇಸ್ರೇಲ್ ನಿಂದ ಭಯಾನಕ ನರಮೇಧ : ಪ್ರಿಯಾಂಕಾಗಾಂಧಿ ಖಂಡನೆ

ಹೊಸದಿಲ್ಲಿ : ಗಾಝಾದಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿತೆಗೆದುಕೊಂಡಿರುವ ಭೀಕರ ಯುದ್ಧವು 10ನೇ ತಿಂಗಳನ್ನು ಪ್ರವೇಶಿಸುತ್ತಿರುವಂತೆಯೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಸ್ರೇಲ್ ಸರಕಾರವನ್

26 Jul 2024 9:32 pm
ವಿದ್ಯುತ್ ಹರಿದು ಪೈಂಟರ್ ಮೃತ್ಯು

ಬೈಂದೂರು, ಜು.26: ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಮೃತಪಟ್ಟ ಘಟನೆ ನಾವುಂದ ಎಂಬಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ. ಇವರು ಟ್ರಾನ್

26 Jul 2024 9:30 pm
ಯೆಮೆನ್ | ಮರಣ ದಂಡನೆಗೆ ಗುರಿಯಾಗಿರುವ ಭಾರತೀಯ ನರ್ಸ್ ಪ್ರಕರಣ ಯೆಮೆನ್ ಅಧ್ಯಕ್ಷರ ಬಳಿ ಇದೆ : ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಹೊಸದಿಲ್ಲಿ: ಯೆಮೆನ್ ಪ್ರಜೆಯನ್ನು ಹತ್ಯೆಗೈದ ಆರೋಪದಲ್ಲಿ ಯೆಮೆನ್ ಸುಪ್ರೀಂ ಕೋರ್ಟ್ ನಿಂದ ಮರಣ ದಂಡನೆಗೆ ಗುರಿಯಾಗಿರುವ ಭಾರತೀಯ ಶುಶ್ರೂಷಕಿಯ ಪ್ರಕರಣವು ಸದ್ಯ ಯೆಮೆನ್ ಅಧ್ಯಕ್ಷರ ವಿವೇಚನಾಧಿಕಾರಕ್ಕೆ ಒಳಪಟ್ಟಿದೆ ಎಂದು ಶು

26 Jul 2024 9:28 pm
ಬಾವಿಗೆ ಬಿದ್ದು ಮೃತ್ಯು

ಕೋಟ, ಜು.26: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.26ರಂದು ಬೆಳಗ್ಗೆ ನೆಂಚಾರು ಎಂಬಲ್ಲಿ ನಡೆದಿದೆ. ಮೃತರನ್ನು ನೆಂಚಾರು ಗ್ರಾಮದ ಸರ್ವೋತ್ತಮ (73) ಎಂದು ಗುರುತಿಸ ಲಾಗಿದೆ. ಇವರು ತುಳಸಿಗೆ ನೀರು ಹಾಕಲು

26 Jul 2024 9:23 pm
ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ನೇಮಕ

ಡಾ.ಶಾಲಿನಿ ರಜನೀಶ್‌  ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ರಜನೀಶ್ ಗೋಯಲ್ ಅವರು ಜು.31ಕ್ಕೆ ಸೇವಾ ನಿವೃತ್ತಿ ಹೊಂದಲಿದ್ದಾ

26 Jul 2024 9:15 pm
ನೀಟ್-ಯುಜಿ ಪರೀಕ್ಷೆಯ ದಿನ ಪ್ರಶ್ನೆಪತ್ರಿಕೆಯನ್ನು ಕಳವು ಮಾಡಲಾಗಿತ್ತು : ಸಿಬಿಐ

ಹೊಸದಿಲ್ಲಿ : ನೀಟ್-ಯುಜಿ 2024ರ ಪ್ರಶ್ನೆಪತ್ರಿಕೆಯನ್ನು ಪರೀಕ್ಷೆಯ ದಿನವಾಗಿದ್ದ ಮೇ 5ರಂದು ಬೆಳಿಗ್ಗೆ ಜಾರ್ಖಂಡ್ನ ಹಜಾರಿಬಾಗ್ನಲ್ಲಿಯ ಒಯಾಸಿಸ್ ಶಾಲೆಯಿಂದ ಕಳವು ಮಾಡಲಾಗಿತ್ತು ಎಂದು ಸಿಬಿಐ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಯನ

26 Jul 2024 9:12 pm
ಚೀನಾ ವಿದೇಶಾಂಗ ಸಚಿವರ ಜೊತೆ ಎಸ್.ಜೈಶಂಕರ ಭೇಟಿ | ಗಡಿ ಬಿಕ್ಕಟ್ಟಿಗೆ ಶೀಘ್ರ ಪರಿಹಾರ ಕುರಿತು ಚರ್ಚೆ

ಹೊಸದಿಲ್ಲಿ : ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿ,ದ್ವಿಪಕ್ಷೀಯ ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಪೂರ್ವ ಲಡಾಖ್ನಲ್ಲಿಯ ವಾಸ್ತವ ನ

26 Jul 2024 9:09 pm
ಚಂದಮ್ಮ ಪುತ್ರನ್

ಬೈಂದೂರು, ಜು.26: ಅರಾಟೆ ಗ್ರಾಮದ ದಿವಂಗತ ಕೆರ್ಗಾಲ್ ನಾಗ ನಾಯ್ಕ್ ಇವರ ಧರ್ಮಪತ್ನಿ ಚಂದಮ್ಮ ಪುತ್ರನ್(96) ವಯೋ ಸಹಜವಾದ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.26ರಂದು ನಿಧನರಾದರು. ಇವರು ಪುತ್ರರಾದ ಕುಂದಾಪುರದ ಚಿನ್ಮಯಿ ಆಸ್

26 Jul 2024 9:05 pm
ಮಧ್ಯಪ್ರದೇಶ | ಬಾವಿಯೊಳಗೆ ವಿಷಾನಿಲ ಸೇವಿಸಿ ನಾಲ್ವರ ಮೃತ್ಯು

ಭೋಪಾಲ್ : ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಬಾವಿಯೊಂದರಲ್ಲಿ ಶಂಕಿತ ವಿಷಾನಿಲ ಸೇವನೆಯಿಂದ ನಾಲ್ವರು ಮೃತಪಟ್ಟಿದ್ದಾರೆ. ಜುಹ್ಲಿ ಗ್ರಾಮದಲ್ಲಿಯ ಬಾವಿಯೊಂದರಲ್ಲಿ ನೀರೆತ್ತುವ ಪಂಪ್ ಅಳವಡಿಸಲಾಗಿತ್ತು.ಮಳೆಯಿಂದಾಗಿ ಬಾವಿಯ

26 Jul 2024 9:04 pm
ಮಂಜುನಾಥ ವೈದ್ಯ

ಬೈಂದೂರು, ಜು.26: ನಿವೃತ್ತ ಮುಖ್ಯ ಇಂಜಿನಿಯರ್ ಉಪ್ಪುಂದ ನಿವಾಸಿ ಯು.ಮಂಜುನಾಥ ವೈದ್ಯ(86) ಜು.23ರಂದು ಹೃದಯಾಘಾತದಿಂದ ಸ್ವಗ್ರಹದಲ್ಲಿ ನಿಧನರಾದರು. ಇವರು ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಇಂಜಿನಿಯರಿಂಗ್ ವ್ಯಾಸಂಗ

26 Jul 2024 9:04 pm
ಪ್ರತಿಪಕ್ಷ ವಿರೋಧಿ ಬಜೆಟ್ ವಿರುದ್ಧ ಪ್ರತಿಭಟಿಸಲು ನೀತಿ ಆಯೋಗದ ಸಭೆಗೆ ಹಾಜರಿ : ಮಮತಾ ಬ್ಯಾನರ್ಜಿ

ಕೋಲ್ಕತಾ  : ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ದಿಲ್ಲಿಗೆ ಪ್ರಯಾಣಿಸಿದ್ದಾರೆ. ನೀತಿ ಆಯೋಗದ ಸಭೆಯು ಶನಿವಾರ ದಿಲ್ಲಿಯಲ್ಲಿ ನಡೆಯಲಿದೆ. 2024-25ರ ಕೇಂದ್ರ ಬ

26 Jul 2024 8:58 pm
ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ | ‘ಅಗ್ನಿಪಥ’ ವಿರೋಧಿಸುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ

ಹೊಸದಿಲ್ಲಿ : ಕಾರ್ಗಿಲ್ ವಿಜಯ ದಿವಸದ 25ನೇ ವಾರ್ಷಿಕ ದಿನದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲಡಾಖ್‌ನ ಕಾರ್ಗಿಲ್ ಜಿಲ್ಲೆಯ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದಾರೆ. ಇದೇ ಸಂದರ

26 Jul 2024 8:53 pm
ಸುರತ್ಕಲ್‌ನಲ್ಲಿ ಭಾರೀ ಗಾಳಿ ಸಹಿತ ಮಳೆ; ಕಾರುಣ್ಯ ವಿದ್ಯಾಲಯದ ಹೆಂಚುಗಳು ಬಿದ್ದು ಸಹಾಯಕಿಗೆ ಗಾಯ

ಸುರತ್ಕಲ್:‌ ಕರಾವಳಿಯಾದ್ಯಂತ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ಸುರತ್ಕಲ್‌ ಹೋಬಳಿಯ ಕಾಟಿಪಳ್ಳ ಗ್ರಾಮದಲ್ಲಿ ಅಪಾರ ಹಾನಿಯಾಗಿರುವ ಘಟನೆ ಶುಕ್ರವಾರ ಸಂಜೆ ವರದಿಯಗಿದೆ. ಭಾರೀ ಗಾಳಿ ಸಹಿತ ಸುರಿದ ಮಳೆಗೆ ಕಾಟಿಪಳ್ಳ ಗ್ರಾಮದ 24 ಮನೆ

26 Jul 2024 8:45 pm
ತನ್ನ ಮೇಲಿನ ಆರೋಪದ ತನಿಖೆಗೆ ಆಯೋಗ ರಚನೆ ಮಾಡಿದ ಮೊದಲ ಸಿಎಂ ಸಿದ್ದರಾಮಯ್ಯ : ಎಚ್.ಕೆ.ಪಾಟೀಲ್

ಬೆಂಗಳೂರು : ತನ್ನ ಹಾಗೂ ತನ್ನ ಕುಟುಂಬ ಸದಸ್ಯರ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತು ತನಿಖೆ ಮಾಡಲು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿದ ದೇಶದ ಮೊದಲ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ

26 Jul 2024 8:35 pm
ಗಾಳಿ, ಮಳೆ| ಬಂಟ್ವಾಳ ತಾಲೂಕಿನ ವಿವಿಧೆಡೆ ಅಪಾರ ಹಾನಿ

ಬಂಟ್ವಾಳ : ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಮಳೆ ಹಾನಿ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಶುಕ್ರವಾರ ಸುರಿದ ಮಳೆಗೆ ಹಲವು ಕಡೆ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ

26 Jul 2024 8:31 pm
ಬಂಟ್ವಾಳ: ಜುಗಾರಿ ಅಡ್ಡೆಗೆ ದಾಳಿ; ಮೂವರು ಆರೋಪಿಗಳ ಬಂಧನ

ಬಂಟ್ವಾಳ : ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಗಳ ಸಹಿತ ಆಟಕ್ಕೆ ಬಳಸಿದ ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಪಿಲಿಮೊಗ್ರು ಗ್ರ

26 Jul 2024 8:28 pm
ಬೆಂಗಳೂರು | ಅನಧಿಕೃತ ಫ್ಲೆಕ್ಸ್‌ಗಳ ತೀವ್ರ ತೆರವು ಕಾರ್ಯಾಚರಣೆ : 8362ಕ್ಕೂ ಹೆಚ್ಚು ಫ್ಲೆಕ್ಸ್ ತೆರವು, 142 ಎಫ್‍ಐಆರ್ ದಾಖಲು

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 8362ಕ್ಕೂ ಹೆಚ್ಚು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣ

26 Jul 2024 8:20 pm
ಉಡುಪಿ: ಜು.28ಕ್ಕೆ ಯಕ್ಷಗಾನದ ಕುಣಿತ ದಾಖಲೀಕರಣ

ಉಡುಪಿ: ಜು.28ಕ್ಕೆ ಯಕ್ಷಗಾನದ ಕುಣಿತ ದಾಖಲೀಕರಣ ಉಡುಪಿ, ಜು.26: ನಗರದ ಎಂ.ಜಿ.ಎಂ ಕಾಲೇಜು ಆವರಣದಲ್ಲಿರುವ ನೂತನ ರವೀಂದ್ರ ಮಂಟಪದಲ್ಲಿ ಮಾಹೆಯ ಯಕ್ಷಗಾನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಕನ್ನಡ ಮತ್ತು ಸ

26 Jul 2024 8:12 pm
ಬೆಂಗಳೂರು | ಸೆರಲ್ಯಾಕ್ ಪ್ಯಾಕೆಟ್‍ಗಳಲ್ಲಿ ಡ್ರಗ್ಸ್ ಇಟ್ಟು ಸಾಗಾಟ : ವಿದೇಶಿ ಪ್ರಜೆಯ ಬಂಧನ

ಬೆಂಗಳೂರು : ಮಕ್ಕಳು ಸೇವಿಸುವ ಸೆರಲ್ಯಾಕ್ ಪ್ಯಾಕೆಟ್‍ಗಳಲ್ಲಿ ಡ್ರಗ್ಸ್ ಇಟ್ಟು ಮುಂಬೈನಿಂದ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ಪ್ರಕರಣದಡಿ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ನೈಜೀರ

26 Jul 2024 8:10 pm
ರಾಮನಗರ ಇತಿಹಾಸ ಗೊತ್ತಿದ್ದರೆ ಹೆಸರು ಬದಲಾಯಿಸುತ್ತಿರಲಿಲ್ಲ : ಎಚ್.ಡಿ.ಕುಮಾರಸ್ವಾಮಿ

ಹೊಸದಿಲ್ಲಿ : ರಾಮನಗರದ ಇತಿಹಾಸ ಅವರಿಗೆ ಗೊತ್ತಿದ್ದರೆ ಜಿಲ್ಲೆಯ ಹೆಸರು ಬದಲಾಯಿಸುತ್ತಿರಲಿಲ್ಲ. ಸ್ವಲ್ವ ದಿನ ಅವರು ಖುಚಿಯಾಗಿರಲಿ. ಈಗಾಗಲೆ ಅವರ ರಾಜಕೀಯ ಪತನ ಆರಂಭವಾಗಿದೆ. ಹೆಸರು ಬದಲಾಯಿಸಲು ಯಾರಾದರೂ ಅರ್ಜಿ ಕೊಟ್ಟಿದ್ರಾ?

26 Jul 2024 7:59 pm
ಮೌಲಾನಾ ಆಝಾದ್ ಪದವಿಪೂರ್ವ ಕಾಲೇಜು ಪ್ರವೇಶಾತಿಗೆ ಅರ್ಜಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಮಂಜನಾಡಿಯ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಮತ್ತು ಪುದು ಮೌಲಾನಾ ಆಜಾದ್ ಮಾದರಿ ಶಾಲೆಗೆ ಶೈಕ್ಷಣಿಕ ವರ್ಷ 2024-25ನೇ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗೆ ವಿ

26 Jul 2024 7:51 pm
ಬ್ಯಾಂಕ್ ಆಫ್ ಬರೋಡಾದಲ್ಲಿ ಸಂಸ್ಥಾಪನಾ ದಿನಾಚರಣೆ

ಮಂಗಳೂರು : ಬ್ಯಾಂಕ್ ಆಫ್ ಬರೋಡಾದ 117ನೇ ಸಂಸ್ಥಾಪನಾ ದಿನಾಚರಣೆಯನ್ನು ವಲಯ ಕಚೇರಿಯಲ್ಲಿ ರಕ್ತದಾನ, ವಾಕಥಾನ್ ಮತ್ತಿತರ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು. ಬ್ಯಾಂಕ್‌ನ ಡಾ.ಅಂಬೇಡ್ಕರ್ ವೃತ್ತ ಮಂಗಳೂರಿನಿಂದ ಬಂಟ್ಸ್ ಹಾಸ್ಟೆಲ್

26 Jul 2024 7:48 pm
ನಾಳೆಯಿಂದ(ಜು.27) ಮೂರು ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ನಾಳೆಯಿಂದ(ಜು.27) ಮೂರು ದಿನಗಳ ಕಾಲ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚ

26 Jul 2024 7:47 pm
ಸೆ. 6ರಿಂದ ಮಂಗಳೂರಿನಲ್ಲಿ ಅಂತರ್‌ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್

ಮಂಗಳೂರು: ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ಸೆಪ್ಟೆಂಬರ್ 6 ರಿಂದ 8 ರವರೆಗೆ ಆಯೋಜಿಸಲಾಗಿದೆ. ಕರಾಟೆ ಸ್ಪರ್ಧೆಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋ

26 Jul 2024 7:44 pm
ಒಂದು ದಿನದ ಮುನ್ನವೇ ಅಧಿವೇಶನ ಕೊನೆಗೊಂಡಿರುವುದು ಬೇಸರದ ಸಂಗತಿ : ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು : ಒಂದು ದಿನದ ಮುನ್ನವೇ ಅಧಿವೇಶನ ಕೊನೆಗೊಂಡಿರುವುದು ಬೇಸರದ ಸಂಗತಿ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಮತ್ತಿತರ ಸಮಸ್ಯೆಗಳ ಕುರಿತು ಚರ್ಚೆ ಆಗಲಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಬೇಸರ ವ್ಯಕ್ತಪಡಿ

26 Jul 2024 7:41 pm
ರಾಜ್ಯಪಾಲರನ್ನು ಭೇಟಿಯಾದ ಸ್ಪೀಕರ್ ಯುಟಿ ಖಾದರ್

ಮಂಗಳೂರು, ಜು.26: ವಿಧಾನ ಮಂಡಲದ ಅಧಿವೇಶನ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನ ಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್

26 Jul 2024 7:40 pm
ಕೊಂಕಣ್ ರೈಲ್ವೆ ವಿಲೀನ ಬಗ್ಗೆ ರಾಜ್ಯ ಸರಕಾರದಿಂದ ವರದಿ: ರೈಲ್ವೆ ಸಚಿವರ ಭರವಸೆ

ಉಡುಪಿ : ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನ ಮಾಡಬೇಕೆಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಕೊಂಕ

26 Jul 2024 7:34 pm
ಶಿರ್ವದಲ್ಲಿ ಸುಳಿಗಾಳಿ: ಮನೆ, ದೇವಳ, ಮಸೀದಿಗಳಿಗೆ ಹಾನಿ

ಶಿರ್ವ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಬೀಸಿದ ಸುಳಿಗಾಳಿ ಮಳೆಗೆ ಹಲವು ಮನೆಗಳು, ದೇವಸ್ಥಾನ ಹಾಗೂ ಮಸೀದಿಗಳಿಗೆ ಅಪಾರ ಹಾನಿ ಸಂಭವಿಸಿದೆ. ಇದರಿಂದ ಲಕ್ಷಾತರ ರೂ. ನಷ್ಟ ಉಂಟಾಗಿದೆ. ಶಿರ್ವ ಶ್ರೀಸಿದ್ಧಿ

26 Jul 2024 7:29 pm
ಹೆಬ್ರಿಯಲ್ಲಿ ಭಾರೀ ಮಳೆಗೆ ಅಪಾರ ಹಾನಿ

ಹೆಬ್ರಿ : ಹೆಬ್ರಿ ತಾಲೂಕಿನಲ್ಲಿ ಗುರುವಾರ ರಾತ್ರಿಯಿಂದ ಸುರಿದ ಭಾರೀ ಗಾಳಿ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ಧಾರಾಶಾಹಿಯಾಗಿದ್ದು, ಕೆಲವು ಕಡೆ ರಸ್ತೆಗೆ ಮರ ಬಿದ್ದು ಸಂಚಾರ ತಡೆಯಾಗಿರುವ ಬಗ್ಗೆ ವರದಿಯಾಗಿದೆ. ಶಿವಪುರ ಮುಳ್

26 Jul 2024 7:27 pm
ಈ ಬಜೆಟ್ ಆರ್ಥಿಕ ದಾಖಲೆ ಅಲ್ಲ, ಇದು ಎರಡು ರಾಜ್ಯಗಳಿಗೆ ಬರೆದ ಲವ್ ಲೆಟರ್ : ಸಂಸದ ಸಸಿಕಾಂತ್‌ ಸೆಂಥಿಲ್

ಹೊಸದಿಲ್ಲಿ : ಈ ಬಜೆಟ್ ಆರ್ಥಿಕ ದಾಖಲೆ ಅಲ್ಲ, ಇದು ಎರಡು ರಾಜ್ಯಗಳಿಗೆ ಬರೆದ ಲವ್ ಲೆಟರ್ ನಂತೆ ಇದೆ. ಬೇರೆ ರಾಜ್ಯಗಳನ್ನು ದತ್ತು ಮಕ್ಕಳಂತೆ ನೋಡುತ್ತದೆ ಎಂದು ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌ ಹೇಳಿದ್ದಾರೆ. ಮುಂಗಾರು ಅ

26 Jul 2024 7:25 pm
ಉಡುಪಿ, ಹಿರಿಯಡ್ಕದಲ್ಲಿ ಭಾರೀ ಸುಂಟರಗಾಳಿ| ಮನೆ, ಎರಡು ರಿಕ್ಷಾಗಳಿಗೆ ಹಾನಿ

ಉಡುಪಿ: ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿ

26 Jul 2024 7:24 pm
ಆ.16ರಿಂದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ, ಆಂತರಿಕ ಚುನಾವಣೆ : ಡಿ.ಕೆ.ಶಿವಕುಮಾರ್

ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್‍ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶ

26 Jul 2024 7:17 pm
10 ಗ್ರಾಂ ಚಿನ್ನದ ಬೆಲೆ 5000 ರೂ.ವರೆಗೆ ಕುಸಿತ!

ಹೊಸದಿಲ್ಲಿ : ಬಜೆಟ್ ನಲ್ಲಿ ಕೇಂದ್ರ ಸರಕಾರವು ಚಿನ್ನದ ಮೇಲಿನ ಪ್ರಾಥಮಿಕ ಸುಂಕವನ್ನು ಕಡಿತಗೊಳಿಸಿರುವುದರಿಂದ, ಚಿನ್ನದ ದರ ದಿಢೀರ್ ಎಂದು ಶೇ. 7ರಷ್ಟು ಅಥವಾ ಪ್ರತಿ 10 ಗ್ರಾಂಗೆ ರೂ. 5,000ವರೆಗೆ ಇಳಿಕೆ ಕಂಡಿದೆ. ಚಿನ್ನದ ಮೇಲೆ ಹೆಚ್ಚ

26 Jul 2024 6:59 pm
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಜು.27ರಂದು ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ ಮತ್

26 Jul 2024 6:55 pm
ಕೊಡಗಿನಲ್ಲಿ ಭಾರೀ ಮಳೆ | ಜು.27ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.27ರಂದು

26 Jul 2024 6:47 pm
ಜು. 29ಕ್ಕೆ ಕೊಲ್ಲೂರಿನಲ್ಲಿ ನಿಧಿ ಆಫ್ಕೆ ನಿಕಟ್

ಉಡುಪಿ: ಭವಿಷ್ಯ ನಿಧಿ ಸದಸ್ಯರ ಹಾಗೂ ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಜಾಗೃತಿ ಮೂಡಿಸಲು ಹೊಸದಿಲ್ಲಿಯ ಭವಿಷ್ಯ ನಿಧಿ ಸಂಘಟನೆ ಪ್ರಧಾನ ಕಚೇರಿ ಪ್ರಾರಂಭಿಸಿದ ಜಿಲ್ಲಾ ಮಾಸಿಕ ಕಾರ್ಯಕ್ರಮ ‘ನಿಧಿ ಆಫ್ಕೆ ನಿಕ

26 Jul 2024 6:45 pm
ಸಮುದ್ರದಲ್ಲಿ ಕಾರ್ಗೋ ಶಿಪ್‌ಗೆ ಬೆಂಕಿ | ಮುಳುಗುವ ಭೀತಿ

ಉಡುಪಿ: ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ದಹನಕಾರಿ ಸರಕನ್ನು ಸಾಗಿಸುತಿದ್ದ ಬೃಹತ್ ಸರಕು ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅದೀಗ ಸುರತ್ಕಲ್ ಸಮೀಪ ಲಂಗರು ಹಾಕಿದ್ದು, ಅದರಿಂದ ತೈ

26 Jul 2024 6:41 pm
ಪಾದಯಾತ್ರೆಯ ಪ್ರತಿದಿನವೂ ಬಿಜೆಪಿಯ ಒಂದೊಂದು ಹಗರಣ ಬಯಲು : ಡಿ.ಕೆ.ಶಿವಕುಮಾರ್

ಬೆಂಗಳೂರು : ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ ಎ

26 Jul 2024 6:35 pm