ಬರ್ಮಿಂಗ್ಹ್ಯಾಂ: ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸೆಪ್ಟೆಂಬರ್ 5ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 21ರಂದು ಫೈನಲ್ ಪಂದ್ಯ ನಡೆಯಲಿದೆ. 17 ದಿನಗಳ ಟೂರ್ನಿಯ ವೇಳಾಪಟ್ಟಿ ಬಹುತೇಕ ಪೂರ್ಣಗೊಂ
ಗೊನ್ಸಾಲೊ ಗ್ರೇಸಿಯಾ 54ನೇ ನಿಮಿಷದಲ್ಲಿ ಹೊಡೆದ ಅದ್ಭುತ ಹೆಡರ್ ನೆರವಿನಿಂದ ರಿಯಲ್ ಮ್ಯಾಡ್ರಿಡ್ ತಂಡ ಫಿಫಾ ಕ್ಲಬ್ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಆರಂಭಿಕ ಸುತ್ತಿನಲ್ಲಿ ಜ್ಯುವೆಂಟಸ್ ವಿರುದ್ಧ ಜಯ ಸಾಧಿಸಿತು. ಇದರೊಂದಿಗೆ ರಿ
ಅಹ್ಮದಾಬಾದ್: ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮತ್ತು ಟ್ರಂಪ್ ಅವರ ಹೊಸ ವಲಸೆ ನೀತಿಯ ಹಿನ್ನೆಲೆಯಲ್ಲಿ ಅಮೆರಿಕ ಗಡಿಯಲ್ಲಿ ಅಕ್ರಮವಾಗಿ ನುಸುಳುವ ವೇಳೆ ಬಂಧನಕ್ಕೊಳಗಾಗುವ
ಹೊಸದಿಲ್ಲಿ: ದೇಶದಲ್ಲಿ 3.5 ಕೋಟಿಗೂ ಅಧಿಕ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಒಂದು ಲಕ್ಷ ಕೋಟಿ ರೂಪಾಯಿ ಅಂದಾಜು ವೆಚ್ಚದ ಉದ್ಯೋಗ ಸಂಬಂಧಿ ಉಪಕ್ರಮಕ್ಕೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ. ಉದ್ಯೋಗ ಮಾರುಕಟ್ಟೆಯಲ
ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸಿದ ಸಾವಿನ ಸರಣಿ ಮುಂದುವರಿದಿದೆ. ಹಾಸನ ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೃತರಲ್ಲಿ ಮೂವರು 50 ವರ್ಷದ ಆಸುಪಾಸಿನವರು ಎನ್ನುವುದು ವಿಶೇಷ. ಕಳೆದ ನಾಲೈದು
ತುರ್ತುಸ್ಥಿತಿಗೆ ಮುಂಚಿನಿಂದಲೂ -1973ರಿಂದಲೂ- ಈವರೆಗೂ ಸುಪ್ರೀಂ ಕೋರ್ಟ್ ಹತ್ತಾರು ಪ್ರಕರಣಗಳಲ್ಲಿ ಸೆಕ್ಯುಲರಿಸಂ ಮತ್ತು ಸೋಷಿಯಲಿಸಂ ಭಾರತದ ಸಂವಿಧಾನದ ಮೂಲ ರಚನೆ ಎಂದು ಸ್ಪಷ್ಟಪಡಿಸಿದೆ ಮತ್ತು ಅದಕ್ಕೆ ಬದಲಾವಣೆ ತರುವುದು ಸ
ಚಿಕ್ಕಮಗಳೂರು: ಕಾಫಿ ಬೆಳೆಗಾರರ ಪಾಲಿಗೆ ಮರಣಶಾಸನವಾಗಿರುವ ಸರ್ಫೇಸಿ ಕಾಯ್ದೆ ರದ್ದತಿಗೆ ಎಲ್ಲ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಧ್ವನಿ ಎತ್ತಬೇಕು. ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.
ಹೊಸಪೇಟೆ: ಧರ್ಮಗಳು ಪ್ರೀತಿಯನ್ನು ಬೋಧಿಸಿದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿದ್ದಾನೆ. ಅಂತಹವರನ್ನು ದೂರ ಸರಿಸಿ ನಾವೆಲ್ಲ ಜೊತೆಯಾಗಿ ನಿಂತು ಸೌಹಾರ್ದ ಭಾರತ ಕಟ್
ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ ಸತತವಾಗಿ ವೈದ್ಯರು, ಸಿಬ್ಬಂದಿಗಳೊಂದಿಗೆ ವರ್ಗಾವಣೆ ಕೌನ್ಸೆಲಿಂಗ್ ನಡ
ಬೆಳ್ತಂಗಡಿ : ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಅಶ್ಲೀಲ ಪದಗಳನ್ನು ಉಪಯೋಗಿಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ಪಾಂಗ
ಬಗ್ದಾದ್: ಉತ್ತರ ಇರಾಕಿನ ಕಿರ್ಕುಕ್ ವಿಮಾನ ನಿಲ್ದಾಣದ ಮಿಲಿಟರಿ ವಿಭಾಗಕ್ಕೆ ಸೋಮವಾರ ತಡರಾತ್ರಿ ಎರಡು ರಾಕೆಟ್ಗಳು ಅಪ್ಪಳಿಸಿದ್ದು ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವುದಾಗಿ ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸ
ಬೇಲೂರು: ಬಾಣಂತನಕ್ಕೆಂದು ತವರಿನಲ್ಲಿದ್ದ ಪತ್ನಿ ಹಾಗೂ ಒಂಭತ್ತು ತಿಂಗಳ ಮಗುವನ್ನು ಭೇಟಿಯಾಗಲು ತೆರಳಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಗುವನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಕುಸಿದು ಸ್ಥಳದಲ್ಲ
ಕೋಲ್ಕತ್ತಾ: ಕ್ರಿಕೆಟಿಗ ಮುಹಮ್ಮದ್ ಶಮಿ, ತಮ್ಮ ವಿಚ್ಛೇದಿತ ಪತ್ನಿ ಹಸೀನ್ ಜಹಾನ್ ಗೆ ಮಾಸಿಕ 4 ಲಕ್ಷ ರೂಪಾಯಿಗಳ ಜೀವನಾಂಶ ಪಾವತಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಹಸೀನ್ ಜಹಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ
ಹೊಸಪೇಟೆ (ವಿಜಯನಗರ ಜಿಲ್ಲೆ ) : ಪತ್ರಕರ್ತರು ಹೊಸಪೇಟೆ ಮತ್ತು ಜಿಲ್ಲೆಯ ಅಭಿವೃದ್ಧಿಗೆ ಒಳ್ಳೆಯ ವಿಚಾರಗಳನ್ನು ಇಟ್ಟುಕೊಂಡು ನಮ್ಮ ಗಮನಕ್ಕೆ ತರುವ ಕೆಲಸ ಮಾಡಿದರೆ ಸಾಕು ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದು ವಿಜಯನ
ಬಂಟ್ವಾಳ: ಪಾಣೆಮಂಗಳೂರು-ಮೆಲ್ಕಾರ್ ಸಮೀಪದ ರೆಂಗೇಲು ನಿವಾಸಿ, ರೆಡಿಮೇಡ್ ಬಟ್ಟೆ ವ್ಯಾಪಾರಿ ಇಸ್ಮಾಯಿಲ್ ರೆಂಗೇಲು (58) ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾಡಿನ
ಬೆಂಗಳೂರು: ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕ
ಕೊಣಾಜೆ: ದಿನಾ ಶಾಲೆಯ ನಾಲ್ಕು ಗೋಡೆಗಳ ಮಧ್ಯೆ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳು ಮಂಗಳವಾರ ಕೊಣಾಜೆಯ ಕೆಸರು ಗದ್ದೆಗಿಳಿದು ಕೃಷಿ ಪಾಠದೊಂದಿಗೆ ವಿಶೇಷವಾದ ಅರಿವಿನ ಅನುಭವವನ್ನು ಪಡೆದುಕೊಂಡರು. ಕೊಣಾಜೆ ಪದವು ಶಾಲೆಯ ಪ್ರ
ಕೊಪ್ಪಳ/ ಕುಷ್ಟಗಿ : ಟಾಟಾ ಏಸ್ ವಾಹನದಲ್ಲಿ ಮಂಜುನಾಥ್ ಚನ್ನಪ್ಪ ಹಾದಿಮನಿ ಎಂಬವರು ಕುರಿ ಆಡಿನ ಚರ್ಮವನ್ನು ಸಂಗ್ರಹ ಮಾಡಿ ತಮ್ಮ ವಾಹನದಲ್ಲಿ ಸಾಗಿಸುತ್ತಿರುವಾಗ ಕುಷ್ಟಗಿ ಪೊಲೀಸರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್
ಹೊಸದಿಲ್ಲಿ: ಭೂಸ್ವಾಧೀನ ಕಾಯ್ದೆ ಸಂಸದೀಯ ಸಮಿತಿಯ ಸಭೆಗೆ ತಜ್ಞರೆಂದು ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಆಮಂತ್ರಿಸಿರುವುದನ್ನು ವಿರೋಧಿಸಿ, ಮಂಗಳವಾರ ಬಿಜೆಪಿ ಸಂಸದರು ಸಭಾತ್ಯಾಗ ಮಾಡಿದ ಘಟನೆ ನಡೆದಿದೆ. ಈ ವೇ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ ದಿನದಿಂದಲೂ ಬಿಜೆಪಿಯವರು ಅವುಗಳ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಅಧಿಕಾರದಲ್ಲ
ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದಶಿಯಾಗಿದ್ದು, ತಮಿಳುನಾಡು ಹಾಗೂ ಗೋವಾದ ಉಸ್ತುವಾರಿ ವಹಿಸಿದ್ದ ಸಂದರ್ಭದಲ್ಲಿ ಸಿ.ಟಿ. ರವಿಯವರು ಕಪ್ಪ ಪಡೆದ ನೆನಪಿನಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವ
ದಿಲ್ಲಿಯ ಕೋಚಿಂಗ್ ಸೆಂಟರ್ ಗಳಿರುವ ಬಡಾವಣೆಯ ಗಲ್ಲಿಗಳಲ್ಲಿ, ಕೇಂದ್ರ ಲೋಕಸೇವಾ ಆಯೋಗ ಅಂದ್ರೆ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸಾವಿರಾರು ಯುವಕರಿದ್ದಾರೆ. ದೇಶಾದ್ಯಂತ ಅಂತಹ ಲಕ್ಷಾಂತರ ಯುವಜನರಿದ್ದಾರೆ. ಅವರ
ಭೋಪಾಲ್: ಶುಕ್ರವಾರ ಇಂದೋರ್-ದೇವಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ 40 ಗಂಟೆಗಳ ಸುದೀರ್ಘ ಕಾಲದ ಸಂಚಾರ ದಟ್ಟಣೆಯಲ್ಲಿ ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ಕುರಿತು ಭಾರತೀಯ ರಾಷ್ಟ್ರೀಯ ಹ
ಜೆಸ್ಸಿಕಾ ಪೆಗುಲಾ | PC : X ಲಂಡನ್: ಅಮೆರಿಕದ ಮೂರನೇ ಶ್ರೇಯಾಂಕದ ಆಟಗಾರ್ತಿ ಜೆಸ್ಸಿಕಾ ಪೆಗುಲಾ ಅವರು ವಿಂಬಲ್ಡನ್ ಟೆನಿಸ್ ಚಾಂಪಿಯನ್ಶಿಪ್ನ ಮೊದಲ ಸುತ್ತಿನ ಪಂದ್ಯದಲ್ಲೇ ಇಟಲಿಯ ಎಲಿಸಬೆಟ್ಟಾ ವಿರುದ್ಧ ನೇರ ಸೆಟ್ ಗಳ ಅಂತರದಿ
ಕಲಬುರಗಿ: ನಗರದ ಎಚ್ಕೆಇ ಸಂಸ್ಥೆಯ ಎಸ್.ನಿಜಲಿಂಗಪ್ಪ ದಂತ ಮಹಾವಿದ್ಯಾಲಯದಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಡಾ.ಸುಧಾ ಆರ್.ಹಾಲಕಾಯಿ, ಸ್ವಾತಂತ್ರ್ಯ ಹೋರಾಟಗಾರ, ವೈದ್ಯ ಮತ್ತು ಪಶ್
ಕಲಬುರಗಿ: ಆಳಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ದ.ಬ್ರೀಜ್ ಆಂಗ್ಲಮಾಧ್ಯಮ ಶಾಲೆಯ ಮಕ್ಕಳು ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಆಸ್ಪತ್ರೆಗೆ ಭೇಟಿ ನೀಡಿ, ಸರ್ವ ವೈದ್ಯರನ್ನು ಹೂ ನೀಡಿ ಗೌರವಿಸಿದರು. ವಿದ್ಯ
ಅಮಿನುಲ್ ಇಸ್ಲಾಮ್ | PC ; X ಢಾಕಾ: ಭಾರತ ಕ್ರಿಕೆಟ್ ತಂಡವು ಈ ವರ್ಷದ ಆಗಸ್ಟ್ನಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಪ್ರವಾಸವನ್ನು ಇನ್ನಷ್ಟೇ ಖಚಿತಪಡಿಸಬೇಕಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ(ಬಿಸಿಬಿ)ಅಧ್ಯಕ್ಷ ಅಮಿನುಲ್ ಇ
ಕಲಬುರಗಿ: ರೋಗಿಗಳು ನಮನ್ನು ದೇವರ ರೂಪದಲ್ಲಿ ಕಾಣುತ್ತಾರೆ, ನಾವು ಕೂಡ ರೋಗಿಗಳಿಗೆ ಚಿಕಿತ್ಸೆ ನೀಡುವಾಗ ದೇವರ ರೂಪದಲ್ಲಿ ನೋಡಬೇಕು ಎಂದು ಕಲಬುರಗಿ ಜಿಲ್ಲೆಯ ಖ್ಯಾತ ವೈದ್ಯರಾದ ಡಾ.ಎಸ್.ಬಿ. ಕಾಮರೆಡ್ಡಿ ಹೇಳಿದರು. ಕಲಬುರಗಿ ನಗರ
PC ; PTI ಬರ್ಮಿಂಗ್ಹ್ಯಾಮ್: ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ನಲ್ಲಿ ಮಿಂಚಿದ್ದರೂ ಗೆಲುವು ದಾಖಲಿಸುವಲ್ಲಿ ವಿಫಲವಾಗಿದ್ದ ಟೀಮ್ ಇಂಡಿಯಾವು ಆ್ಯಂಡರ್ಸನ್-ತೆಂಡುಲ್ಕರ್ ಟ್ರೋಫಿಗಾಗಿ ಬುಧವಾರ ಆರಂಭವಾಗಲಿರುವ ನಿರ್ಣಾಯಕ 2
ಸ್ಮೃತಿ ಮಂಧಾನ | PC : BCCI ದುಬೈ: ಭಾರತ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂಧಾನ ಮಂಗಳವಾರ ಐಸಿಸಿ ಬಿಡುಗಡೆ ಮಾಡಿರುವ ಮಹಿಳೆಯರ ಟಿ20 ಅಂತರ್ರಾಷ್ಟ್ರೀಯ ಪಂದ್ಯದ ಬ್ಯಾಟರ್ಗಳ ರ್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನಕ್ಕೆ ಭಡ್ತಿ ಪಡೆ
ಬೀದರ್ : ನಾವು ಪರಿಸರದಿಂದ ಬಂದವರು. ಪರಿಸರವು ಪ್ರತಿಯೊಬ್ಬರ ಜೀವನಕ್ಕೂ ಬಹಳ ಮುಖ್ಯ. ಏಕೆಂದರೆ ಭೂಮಿ ಮೇಲೆ ಜೀವನ ನಡೆಸಲು ಪರಿಸರದಿಂದ ಮಾತ್ರ ಸಾಧ್ಯ ಎಂದು ಬೀದರ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಅವರು ಹೇಳ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ | PTI ಹೊಸದಿಲ್ಲಿ: ಭಾರತೀಯ ಕ್ರೀಡಾ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಕ್ರೀಡೆಯ ಮೂಲಕ ನಾಗರಿಕರನ್ನು ಸಬಲೀಕರಣಗೊಳಿಸುವ ಉದ್ದೇಶದ ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಕೇಂದ್ರ ಸಚಿವ
ಬೀದರ್ : ಇದ್ದ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ಕರ್ನಾಟಕ ಸರ್ಕಾರದ ಜನಪ್ರಿಯ ಕಾರ್ಯಕ್ರಮವೇ ಜನಸ್ಪಂದನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ತಕ್ಷಣವೇ ಪರಿಹಾರ ಒದಗಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ
ಮಂಗಳೂರು , ಜು.1: ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್ಕ್ರಾಸ್ ಘಟಕದ ವತಿಯಿಂದ ಯೂತ್ ರೆಡ್ಕ್ರಾಸ್ ಯೋಜನಾಧಿಕಾರಿಗಳಿಗೆ ಸಾಮರ್ಥ್ಯ ವರ್ಧನೆ ಕಾರ್ಯಾಗಾರ ಜು.3 ಮತ್ತು 4ರಂದು ದೇರಳಕಟ್ಟೆಯ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟ
ಮುಂಬೈ: ಪ್ರಸ್ತಾವಿತ ನಾಗಪುರ-ಗೋವಾ ಶಕ್ತಿಪೀಠ ಎಕ್ಸ್ಪ್ರೆಸ್ ವೇ ಯೋಜನೆಗೆ ಭೂ ಸಮೀಕ್ಷೆಯನ್ನು ವಿರೋಧಿಸಿ ಮಹಾರಾಷ್ಟ್ರದ ಮರಾಠಾವಾಡದ ವಿವಿಧ ಜಿಲ್ಲೆಗಳ ರೈತರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಹಾಗೂ ಪಶ್ಚಿಮ ಮಹ
ಮಂಗಳೂರು: ಒಎಲ್ಎಕ್ಸ್ನಲ್ಲಿ ಕಾರು ಮಾರಾಟದ ನೆಪದಲ್ಲಿ ಹಣ ಪಡೆದು ವಂಚಿಸುತ್ತಿದ್ದ ಉತ್ತರ ಕನ್ನಡ ಬನವಾಸಿಯ ಸೊರಬಾ ರಸ್ತೆ ನಿವಾಸಿ ರವಿಚಂದ್ರ ರೇವಣಕರ (29) ವಿರುದ್ಧ ಉರ್ವ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಒಎಲ್ಎ
ವಿಶ್ವಸಂಸ್ಥೆ: ಜುಲೈ ತಿಂಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಪಾಕಿಸ್ತಾನ ಮಂಗಳವಾರ ವಹಿಸಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು 2013ರ ಬಳಿಕ ಪಾಕಿಸ್ತಾನದ ಪ್ರಥಮ ಅಧ್ಯಕ್ಷತೆಯಾಗಿದೆ. ಈ ತಿಂಗಳಲ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮಗಳು, ಸಭೆ ಹಾಗೂ ವಿಜಯೋತ್ಸವಗಳಲ್ಲಿ ಜನಸಂದಣಿ ನಿರ್ವಹಣೆಗಾಗಿ ‘ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ವನ್
ಉಡುಪಿ, ಜು.1: ಕರಾವಳಿ ಜಿಲ್ಲೆಗಳಲ್ಲಿ ಹದಗೆಟ್ಟಿರುವ ಕೋಮು ಸೌಹಾರ್ದತೆಯನ್ನು ಮರು ಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿರುವ ಪಕ್ಷದ ಹಿರಿಯ ನಾಯಕರನ್ನೊಳಗೊಂಡ ಸೌಹಾರ್ದ ಸಮಿತಿ ಇಂದು ಉಡುಪಿ
ಹೊಸದಿಲ್ಲಿ: ಅಹ್ಮದಾಬಾದ್ ನಿಂದ ಲಂಡನ್ ಗೆ ಹೋಗುತ್ತಿದ್ದ ಏರ್ ಇಂಡಿಯಾದ ಎಐ171 ವಿಮಾನವು ಜೂನ್ 12ರಂದು ಪತನಗೊಂಡ ಕೇವಲ 38 ಗಂಟೆಗಳ ಬಳಿಕ, ದಿಲ್ಲಿಯಿಂದ ವಿಯೆನ್ನಾಗೆ ಹಾರುತ್ತಿದ್ದ ಇನ್ನೊಂದು ಏರ್ ಇಂಡಿಯಾ ವಿಮಾನ ಎಐ 187 ಗಂಭೀರ ತಾಂತ
ಮುಂಬೈ: ‘ಐ ಲವ್ ಯೂ’ ಎಂದು ಹೇಳುವುದು ಭಾವನೆಗಳ ಅಭಿವ್ಯಕ್ತಿ ಮಾತ್ರ ಹಾಗೂ ಅದರಲ್ಲಿ ‘‘ಲೈಂಗಿಕ ಉದ್ದೇಶ’’ ಇದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗಪುರ ಪೀಠ ಅಭಿಪ್ರಾಯಪಟ್ಟಿದೆ. ಹದಿಹರೆಯದ ಬಾಲಕಿಗೆ ಲೈಂಗ
ಕುಂದಾಪುರ: ಪಿಕ್ಅಪ್ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಮರವಂತೆ ಬಸ್ ನಿಲ್ದಾಣದ ಸಮೀಪದ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಮರವಂತೆಯ ನಿವಾಸಿ ಲಕ್ಷ್ಮ
ಬೆಂಗಳೂರು: ಡಾ.ಮನಮೋಹನ್ ಸಿಂಗ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಪ್ರಧಾನಮಂತ್ರಿ ಮಾಡಿದ್ದು, ಕಾನೂನು ಹಾಗೂ ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ನಟ ಪ್ರಕಾಶ್ ಬೆಳವಾಡಿ ನೀಡಿರುವ ಹೇಳಿಕೆಗೆ ಎಐಸಿಸಿ ಪ್ರಧಾನ ಕಾರ್ಯದರ್
ಹೊಸದಿಲ್ಲಿ: ನನ್ನ ಮಗ, ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣದಲ್ಲಿ ಸಿಬಿಐ ಮತ್ತು ದಿಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಫಾತಿಮಾ ನಫೀಸ್ ಮಂಗಳವಾರ ಆರೋಪಿಸಿದ್
ಉಡುಪಿ: ಕೆವೈಸಿ ಅಪ್ಡೇಟ್ ಮಾಡುವುದಾಗಿ ನಂಬಿಸಿ ಡೆಬಿಟ್ ಕಾರ್ಡ್ ನಂಬರ್ ಪಡೆದು ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರ್ಸ್ ಆಗಿರುವ ಸಾಣೂರು ಗ್ರಮದ ಪ್ರೇಮಲತಾ(58) ಎ
ಕುಂದಾಪುರ: ಪತ್ರಿಕಾ ಮಾಧ್ಯಮಗಳು ಸಾಕಷ್ಟು ಬದಲಾವಣೆ ಮೂಲಕ ಪ್ರಗತಿ ಸಾಧಿಸಿದೆ. ಹಿಂದೆ ಪತ್ರಕರ್ತನ ಮುಂದೆ ಸಾಕಷ್ಟು ಸವಾಲುಗಳಿದ್ದವು. ಇವತ್ತು ಆಧುನಿಕ ಜಗತ್ತು ಅವಕಾಶ, ಸೌಲಭ್ಯಗಳನ್ನು ಒದಗಿಸಿದೆ. ಪತ್ರಿಕೋದ್ಯಮ ಇವತ್ತು ವಿಫ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲಿ ಅಧಿಕೃತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ಗಾರಿಗೆ ಮತ್ತು ಕಲ್ಲು ಗಣಿಗಾರಿಕೆಯನ್ನು ಸ್ಥಳೀಯ ಆಡಳಿತದಿಂದಲೇ ನಡೆಸಲು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಕಡಿಮೆ ದರದಲ್ಲಿ ಸ
ಮಂಗಳೂರು ಜು.1: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆ ಮಾದಕ ಸೇವನೆ ಮಾಡಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರ್ ಕಟ್ಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಿಂದ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣದಲ್ಲಿ 10 ದಿನಗಳಲ್ಲಿ ನ್ಯಾಯಾಂಗ ತನಿಖೆಯ ವರದಿ ಬರುವ ಸಾಧ್ಯತೆಯಿದೆ. ಹೀಗಾಗಿ ಮುಚ್ಚಿದ ಲಕೋಟೆಯಲ್ಲಿನ ವರದಿ ಬಹಿರಂಗ ಬೇಡ ಎಂದು ರಾ
ಮಂಗಳೂರು, ಜು.1: ದ.ಕ.ದಲ್ಲಿ ಸರಳ ಮರಳು ನೀತಿ ಜಾರಿಗೊಳಿಸಬೇಕು ಎಂದು ಎಐಟಿಯುಸಿ ದ.ಕ. ಮತ್ತು ಉತ್ತರ ಕನ್ನಡ ಜಿಲ್ಲಾ ಸಮಿತಿಯು ದ.ಕ.ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ದ.ಕ.ಜಿಲ್ಲೆಯಲ್ಲಿ ಮರಳು ಮಾಫಿಯಾದಿಂದ ಸಂಘರ್ಷಗಳು ನಡೆಯುತ್ತ
ಮಂಗಳೂರು, ಜು.1: ಎಐಸಿಸಿ ಮಾಜಿ ಸದಸ್ಯ, ಅವಿಭಜಿತ ದ.ಕ ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಪ್ರಧಾನ ಕಾರ್ಯದರ್ಶಿ, ದೇವಾಡಿಗ ಸಮಾಜದ ಮುಂದಾಳು ಮುಲ್ಕಿ ಜಯಾನಂದ ದೇವಾಡಿಗ (91) ಸೋಮವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ
ಉಡುಪಿ, ಜು.1: ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದಿರುವ ಹಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕೂಲಂಕಷ ಅಧ್ಯಯನ ನಡೆಸಿ, ಇವುಗಳಿಗೆ ಕಡಿವಾಣ ಹಾಕಲು ಅನುಸರಿಸಬೇಕಾದ ಕ್ರಮಗಳ ಕುರಿತು ಶಿಫಾರಸ್ಸು ಮಾಡಿ ವರದಿ ನೀಡ
ಚಂಡಿಗಡ: ಮಂಗಳವಾರ ಸಂಭವಿಸಿದ ಹಲವು ಮೇಘ ಸ್ಫೋಟಗಳಿಂದ ಉಂಟಾದ ದಿಢೀರ್ ಪ್ರವಾಹದಿಂದಾಗಿ ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಹಾಗೂ 18 ಮಂದಿ ನಾಪತ್ತೆಯಾಗಿದ್ದಾರೆ. ಕಿರಾತ್ ಪುರ-ಮನಾಲಿ ಹೆದ್ದಾರಿಯ
ಚೆನ್ನೈ: ವೈಎಸ್ಆರ್ಸಿಪಿ ಕಾರ್ಯಕರ್ತ ಸಿಂಗಯ್ಯ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್ಆರ್ಸಿಪಿ ಅಧ್ಯಕ್ಷ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧದ ತನಿಖೆಗೆ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ ತಡ
ಬೆಂಗಳೂರು: ಮಹರ್ಷಿ ವಾಲ್ಮಿಕಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐನಿಂದ ಸಮಗ್ರ ತನಿಖೆಗೆ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಿಬಿಐನಿಂದ ಸಮಗ್ರ ತನಿಖೆ ಕೋರಿ ಅರವಿಂದ ಲಿಂಬಾವಳಿ, ಯತ್ನಾಳ್, ರಮೇಶ್ ಜಾರಕಿಹೊಳಿ, ಕು
ಹೊಸದಿಲ್ಲಿ: ತೈಲ ಮಾರ್ಕೆಟಿಂಗ್ ಕಂಪೆನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಅನಿಲ ಸಿಲಿಂಡರ್ಗಳ ದರವನ್ನು ಮಂಗಳವಾರ ಪರಿಷ್ಕರಿಸಿದ್ದು, 19 ಕೆ.ಜಿ. ವಾಣಿಜ್ಯ ಬಳಕೆಯ ಸಿಲಿಂಡರ್ನ ದರದಲ್ಲಿ 58.50 ರೂ. ಕಡಿತಗೊಳಿಸಿದೆ. ನೂತನ ದರಗಳು ಜುಲೈ 1ರಿ
ಭೋಪಾಲ(ಮಧ್ಯಪ್ರದೇಶ): ಬೆನ್ನುಹುರಿಯಲ್ಲಿ ಚಳಿ ಮೂಡಿಸುವ ಅಪರಾಧವೊಂದು ಭೋಪಾಲ ನಗರವನ್ನು ದಿಗ್ಭ್ರಮೆಗೊಳಿಸಿದೆ. ಲಿವ್ ಇನ್ ಸಂಗಾತಿ 29ರ ಹರೆಯದ ಯುವತಿಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಇಲ್ಲಿಯ ಗಾಯತ್ರಿ ನಗರದಲ್ಲಿ ನಡೆದ
ಬೆಂಗಳೂರು: ನನಗೆ ಮಂತ್ರಿಗಿರಿಯಾಗಲೀ ಅಥವಾ ಬೇರೆ ಇನ್ನಾವುದೇ ಆಸೆಗಳಿಲ್ಲ. ಹಾಗಾಗಿ ಹೆದರಿಕೆಯಿಲ್ಲದೆ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾ
ಹೈದರಾಬಾದ್: ಸೋಮವಾರ ಪಾಶಮೈಲಾರಮ್ ನಲ್ಲಿಯ ಔಷಧಿ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರವನ್ನು ಖಚಿತಪಡಿಸಲು ತನ್ನ ಸರಕಾರವು ಸಿಗಾಚಿ ಇಂಡಸ್ಟ್ರೀಸ್ ಲಿ.ನ ಆಡಳಿತ ಮಂಡಳ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (ಯುಜಿ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆಯ ಮಂಗಳ ಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಮುಂಬರುವ ವಿದೇಶ ಪ್ರಯಾಣಕ್ಕೆ ಮುನ್ನ ಅವರ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿರುವ ಕಾಂಗ್ರೆಸ್ ಪಕ್ಷವು,ಅವರು ಪ್ರಮುಖ ರಾಷ್ಟ್ರೀಯ ಸಮಸ್ಯೆಗಳಿಂದ ನುಣುಚಿಕೊಳ್ಳುತ್ತಿದ್ದಾರೆ
ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರ ತೀವ್ರ ಚರ್ಚೆ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ’ ಎಂದು ಉಲ್ಲೇಖಿಸಿ ಮಾತನಾಡಿರುವ ವಿಡಿಯೋವೊ
ಮಂಗಳೂರು: ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ಸೋಮವಾರ ಮತ್ತು ಮಂಗಳವಾರ ನಡೆದ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್ (ಸಿಪಿಎ) ಭಾರತ ವಲಯದ ಝೋನ್-2ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗವಹಿಸಿದರು. ಹಿಮಾಚಲ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸರೀಕರಣ ಹೆಚ್ಚಿಸುವ ಮಹತ್ವಕಾಂಕ್ಷೆಯೊಂದಿಗೆ ಇದೇ ಜುಲೈ 5ಕ್ಕೆ ಆಯವ್ಯಯ ಘೋಷಣೆಯ ಸಸಿ ನೆಡೆಯುವ ಅಭಿಯಾನದ ಹಸಿರು ಪಥ ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮ
ಉಡುಪಿ: ಎಸ್ಐಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರದ್ದುಪಡಿಸಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಹ
ಉಡುಪಿ, ಜು.1: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ನೇತೃತ್ವದಲ್ಲಿ ಜಿಲ್ಲಾ ನಿಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಭೇಟಿಯಾಗಿ ಕುಂಜಾಲು ಪ
ಭಾರತದ ಅಂತರಿಕ್ಷದ ಕನಸು ಮತ್ತೊಮ್ಮೆ ಗರಿಗೆದರಿದೆ. ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಶುಕ್ಲಾ ಅವರು ಆಕ್ಸಿಯಮ್4ರ ಭಾಗವಾಗಿ ಅಂತರ್ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್) ಮುಟ್ಟಿದ್ದಾರೆ. ಇ
ಬೆಂಗಳೂರು: ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಅಪಾಯಕಾರಿಯಾಗಿದ್ದು, ಸದ್ಯದಲ್ಲೇ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ಕಾಯ್ದೆಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಂಗಳವಾರ ಇ
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವ ವನ್ನು ನಾಡಹಬ್ಬ ದಸರಾ ಮಾದರಿಯಲ್ಲಿ ಸಂಭ್ರಮಾಚರಣೆ ನಡೆಸುವ ಉದ್ದೇಶದಿಂದ ಈ ಬಾರಿಯ ಪರ್ಯಾಯ ಮಹೋತ್ಸವಕ್ಕೆ ಉಡುಪಿಯ ನಗರಸಭೆ ವತಿಯಿಂದ 50 ಲಕ್ಷ ರೂ. ವೆಚ್ಚದಲ್ಲಿ ನಗರದ ಮುಖ್ಯ ರ
ಉಡುಪಿ, ಜು.1: ನಗರದ ವಿಎಸ್ಟಿ ರಸ್ತೆಯ ವೆಸ್ಟ್ಕೋಸ್ಟ್ ಕಟ್ಟಡದಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಸಾಧಕ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂಸ್ಥೆಯ ಉಡುಪಿ ಶೋರೂಂ
ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ವೈದರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾ
ಉಡುಪಿ, ಜು.1: ಕೊಂಕಣ ರೈಲ್ವೆ ಕಾರ್ಪೋರೇಷನ್ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸುನಿಲ್ ನಾರ್ಕರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. 1997ರಲ್ಲಿ ಕೊಂಕಣ ರೈಲ್ವೆ ಸೇವೆಗೆ ಸೇರಿದ ಸುನಿಲ್ ನಾರ್ಕರ್ ಅವರು ಮೊದಲು ಕಮ
ಉಡುಪಿ, ಜು.1: ಮಂಗಳೂರು ಜಂಕ್ಷನ್ ಹಾಗೂ ಉದ್ನಾ ಜಂಕ್ಷನ್ ನಡುವೆ ಕೊಂಕಣ ರೈಲು ಮಾರ್ಗದಲ್ಲಿ ವಾರಕ್ಕೆರಡು ಬಾರಿ ಸಂಚರಿಸುವ ಎಕ್ಸ್ಪ್ರೆಸ್ ರೈಲಿನ ಅವಧಿಯನ್ನು ಇನ್ನೂ ಮೂರು ತಿಂಗಳಿಗೆ ವಿಸ್ತರಿಸ ಲಾಗಿದೆ. ಇದೀಗ ರೈಲಿನ ಸಂಚಾರವನ್
ರಾಯಚೂರು : ಇಲ್ಲಿನ ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಆಂಜನೇಯ (26) ಎಂಬ ವ್ಯಕ್ತಿಯು ದಿನಾಂಕ 01-11-0224ರಂದು ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಮರಳಿ ಕೆಲಸಕ್ಕೆ ಗುಲ್ಬರ್ಗಾಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವರು ಮರಳಿ ಮ
ಉಡುಪಿ, ಜು.1: ಉಡುಪಿ ಜಿಲ್ಲೆಯಾದ್ಯಂತ ಸಾಧಾರಣ ಮಳೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 20.4ಮಿ.ಮೀ. ಮಳೆಯಾಗಿದೆ. ಕಾರ್ಕಳದಲ್ಲಿ ಅತ್ಯಧಿಕ 23.7ಮಿ.ಮೀ. ಮಳೆಯಾಗಿದೆ. ದಿನದಲ್ಲಿ ಗಾಳಿ ಮಳೆಯಿಂದ ಮೂರು ಮನೆಗಳಿ
ರಾಯಚೂರು : ತಾಲೂಕಿನ ಶಕ್ತಿನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಪಾರ್ವತಿ ನಗರದ ನಿವಾಸಿ ಜಮಶೇರ್ ಅಲಿ (35) ಎಂಬ ಯುವಕ ಜೂ.20ರಂದು ಕೆಪಿಸಿ ಕಾಲೋನಿಯಲ್ಲಿರುವ ತನ್ನ ತಾಯಿಯನ್ನು ಮಾತನಾಡಿಸಿಕೊಂಡು, ಮನೆಗೆ ನೀರು ತರುದಾಗಿ ಹೇಳಿ ಹೋದವ
ರಾಯಚೂರು: ನಗರದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಯಾತಲಾಬ್ ನಿವಾಸಿಯಾದ ಮೆಹರುನ್ನೀಸಾ ಬೇಗಂ (39) ಎಂಬ ಮಹಿಳೆಯು ಜೂ.26ರ ರಾತ್ರಿ 8ಕ್ಕೆ ಮನೆಯಿಂದ ಹೊರಗಡೆ ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಸದರ ಬಜಾರ
ಯಾದಗಿರಿ: ದೇಶದಲ್ಲಿ ಯುವ ಕಾಂಗ್ರೆಸ್ ನಾಗಲೋಟ್ ದಲ್ಲಿ ಬೆಳೆಯುತ್ತಿದೆ. ಜಿಲ್ಲೆ ಪ್ರತಿ ಮುಖಂಡ, ಪದಾಧಿಕಾರಿ ಹಾಗೂ ಕಾರ್ಯಕರ್ತರು ಹಗಲು ರಾತ್ರಿ ಎನ್ನದೇ ಎಲ್ಲಡೆ ವಿವಿಧ ತಾಲೂಕುಗಳ ಗ್ರಾಮಗಳಿಗೆ ಸಂಚರಿಸಿ ಯುವ ಘಟಕಕ್ಕೆ ಸದಸ್ಯ
ಯಾದಗಿರಿ: ಪ್ರತಿಯೊಬ್ಬರು ತಪ್ಪದೇ ವಿಮೆ ಮಾಡಿಸಬೇಕು. ಇದು ಸರಕಾರದ ಮಹತ್ವದ ಯೋಜನೆಯಾಗಿದ್ದು, ಇಲ್ಲಿ ಅತಂತ್ಯ ಕಡಿಮೆ ಹಣದಿಂದ ವಿಮೆ ಮಾಡಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಬೆಳ್ತಂಗಡಿ: ಅಶ್ಲೀಲ ಪದಗಳನ್ನು ಉಪಯೋಗಿಸಿದ್ದಲ್ಲದೆ, ಕಾನೂನನ್ನು ಕೈಗೆತ್ತಿಕೊಳ್ಳುವುದೇ ಉಳಿದಿರುವ ದಾರಿ ಎಂದು ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಬರೆದಿದ್ದ ʼವಿಜಯ ವಿಜಿʼ ಎಂಬ ಫೇಸ್ಬುಕ್ ಖಾತೆಯ ವಿರುದ್ಧ ಧರ್ಮಸ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ
ಮಂಗಳೂರು: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಗುರುವಂದನೆ, ವೃಕ್ಷ ಬೀಜ, ಸಸಿ ತುಲಾಭಾರ ಕಾರ್ಯಕ್ರಮವು ಮಂಗಳವಾರ ಕಲ್ಕೂರ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿಕಂಬಳ ಮಂಜುಪ್ರಾಸಾದ
ಮಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಬಸ್ಪಾಸ್ ವಿತರಣೆ ಕಾರ್ಯಕ್ರಮವು ಮಂಗಳವಾರ ಬೆಂಗಳೂರಿನ ವಾರ್ತಾಭವನದಲ್ಲಿ ನಡೆಯಿತು. ದ.ಕ.ಜಿಲ್ಲೆಯಿಂದ ಉಳ್ಳಾಲದ ವಾರ್ತಾಭಾರತಿ ವರದಿಗಾರ ಅಬ್ದುಲ್ ಬಶೀರ್ ಕಲ್ಕಟ್ಟ ಅವರಿಗೆ ಮುಖ್ಯಮಂತ್
ಬೆಂಗಳೂರು: ‘ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ನಡೆಸಲು ಆನ್ಲೈನ್ ಸೇರಿದಂತೆ ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳವಾರ ಇಲ್ಲಿನ ವಾರ್ತಾ
ಮಲಪ್ಪುರಂ (ಕೇರಳ): ಕಾಮಾಲೆಯಿಂದ ಒಂದು ವರ್ಷದ ಮಗು ಮೃತಪಟ್ಟಿದ್ದು, ಮಗುವಿನ ಪೋಷಕರು ಆಧುನಿಕ ಚಿಕಿತ್ಸೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲ
ಹೊಸದಿಲ್ಲಿ: ಜೂನ್ 12ರಂದು ಅಹಮದಾಬಾದ್ ನಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಮಂದಿ ಪ್ರಯಾಣಿಕರು ಸೇರಿದಂತೆ ಕನಿಷ್ಠ 270 ಮಂದಿಯನ್ನು ಬಲಿ ಪಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಜುಲೈ 11ರೊಳಗೆ ಪ್ರಾಥಮಿಕ ವರದಿ ಸಲ್ಲಿಕೆ
ಮಂಗಳೂರು , ಜು.1: ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರು ವಾರ್ತಾ ಭವನದಲ್ಲಿ ಬಿಡುಗಡೆಗೊಳಿಸಿದರು. ಇದೇ ವೇಳೆ ಮ
ಅಹ್ಮದಾಬಾದ್: 300 ವರ್ಷಗಳಷ್ಟು ಹಳೆಯದು ಎನ್ನಲಾದ ಹಜ್ರತ್ ಜೋಕ್ ಅಲಿಶಾ ದರ್ಗಾವನ್ನು ನೆಲಸಮಗೊಳಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಗುಜರಾತ್ ರಾಜ್ಯ ಸರಕಾರದ ನೀತಿಯನ್ನು ಧಿಕ್ಕರಿಸಿದ್ದಕ್ಕಾಗಿ ಗುಜರಾತ್ ಉಚ್ಚ ನ್
ಬೀದರ್ : ಜಿಲ್ಲೆಯ ಬಸವಕಲ್ಯಾಣದ ತಹಶೀಲ್ ಕಚೇರಿಯಲ್ಲಿನ ಭ್ರಷ್ಟಾಚಾರ ತಡೆಗಟ್ಟಬೇಕು ಎಂದು ಬಹುಜನ ಸಮಾಜ ಪಕ್ಷವು ಮನವಿ ಸಲ್ಲಿಸಿದೆ. ಬಸವಕಲ್ಯಾಣ ಉಪವಿಭಾಗದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ,
ಮಂಗಳೂರು: ಫಾದರ್ ಮುಲ್ಲರ್ ಚಾರಿಟೆಬಲ್ ಇನ್ಸ್ಟಿಟ್ಯೂಷನ್ಸ್ (ಎಫ್ಎಂಸಿಐ) , ನೇತ್ರವಿಜ್ಞಾನ ವಿಭಾಗದ ಆಶ್ರಯದಲ್ಲಿ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ (ಎಫ್ಎಂಸಿಐ)ದಲ್ಲಿ ಮಂಗಳವಾರ ಕ್ಲಿನಿಕಲ್ ಸೊಸೈಟಿ ಸಮಾವೇ