SENSEX
NIFTY
GOLD
USD/INR

Weather

17    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ದುಬೈನಲ್ಲಿ ಅದ್ದೂರಿಯಾಗಿ ನಡೆದ ಯುಎಇ ‘ಸಾಹೇಬಾನ್’ನ ‘ಕುಟುಂಬ ಸ್ನೇಹಕೂಟ'

ಡಾ.ಸಫ್ವಾನ್, ಮಥೀನ್ ಅಹಮದ್ ಚಿಲ್ಮಿ, ಶಫಿ ಶಾಬಾನ್, ಇಕ್ಬಾಲ್ ಮನ್ನಾರಿಗೆ 'ಸಾಹೇಬಾನ್ ಎಕ್ಸೆಲೆನ್ಸ್ ಅವಾರ್ಡ್' ಪ್ರದಾನ

11 Jan 2026 12:48 am
ಲೇಖಕ ಗಣೇಶ ಅಮೀನಗಡಗೆ ಎಂಆರ್‌ಎಂ ಪ್ರಕಾಶನ ಪ್ರಶಸ್ತಿ

ಮೈಸೂರು : ಪತ್ರಕರ್ತ, ಲೇಖಕ ಹಾಗೂ ಕವಿತಾ ಪ್ರಕಾಶನದ ಗಣೇಶ ಅಮೀನಗಡ ಅವರು ಮಂಡ್ಯದ ಎಂಆರ್‌ಎಂ ಪ್ರಕಾಶನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಎಂಆರ್‌ಎಂ ಸಾಹಿತ್ಯ ಪ್ರಶಸ್ತಿ ಪುರಸ್ಕಾರಕ್ಕೆ ಮಂಡ್ಯದ ಕವಿ ಕೆ.ಪಿ.ಮೃತ್ಯುಂಜಯ ಭಾಜನ

11 Jan 2026 12:13 am
Chitradurga | ಕಾರು-ಕ್ಯಾಂಟರ್ ಲಾರಿ ನಡುವೆ ಢಿಕ್ಕಿ; ನಾಲ್ವರು ಮೃತ್ಯು

ಚಿತ್ರದುರ್ಗ : ಕಾರು ಹಾಗೂ ಕ್ಯಾಂಟರ್ ಲಾರಿ ಮಧ್ಯೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ನಡೆದಿದೆ. ಬೀದರ್-ಶ್ರೀರಂಗಪಟ್ಟ

10 Jan 2026 11:53 pm
ಡಾಲರ್‌ನ ಮೌಲ್ಯ 90 ರೂ.ಗೆ ತಲುಪಿರುವುದಕ್ಕಿಂತ ಅವಮಾನಬೇಕೇ? : ರಮೇಶ್ ಕುಮಾರ್

‘ಸೌಹಾರ್ದ ಭಾರತ-ಸಮಾನತೆಯ ಸ್ನೇಹಿತ’ ಕೃತಿಯ ಜನಾರ್ಪಣೆ ಸಮಾರಂಭ

10 Jan 2026 11:40 pm
Gadag | ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ!

ಗದಗ : ಮನೆಯ ಹೊಸ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಮಣ್ಣಿನ ಚೆಂಬೊಂದರಲ್ಲಿ ಅಂದಾಜು 1 ಕೆಜಿಯಷ್ಟು ತೂಕದ ಪುರಾತನ ಚಿನ್ನಾಭರಣಗಳು ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ವ

10 Jan 2026 11:31 pm
ಕಲಬುರಗಿ| ವೆನೆಜುವೆಲಾ ಮೇಲೆ ಅಮೆರಿಕ ದಾಳಿ ಖಂಡಿಸಿ ಪ್ರತಿಭಟನೆ

ಕಲಬುರಗಿ: ಸಿಪಿಐ, ಸಿಪಿಐಎಂ ಹಾಗೂ ಎಸ್.ಯು.ಸಿ.ಐ ಎಡ ಪಕ್ಷಗಳ ನೇತೃತ್ವದಲ್ಲಿ ವೆನೆಜುವೆಲಾ ದೇಶದ ಮೇಲೆ ಅಮೆರಿಕ ದಾಳಿ ಖಂಡಿಸಿ, ಇಲ್ಲಿಯ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಲ್ಲಿ ಅಮೇರಿಕಾ ಸಾಮ್ರಾಜ್ಯಶಾಹಿಯ ಪ್ರತಿಕೃತಿಯನ್ನ

10 Jan 2026 11:15 pm
ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಡಿವೈಎಸ್‌ಪಿ ಸಂತೋಷ್ ಚೌಹಾಣ್

ಹರಪನಹಳ್ಳಿ : ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಹರಪನಹಳ್ಳಿ ಉಪ ವಿಭಾಗದ ಡಿವೈಎಸ್‌ಪಿ ಸಂತೋಷ್ ಚೌಹಾಣ್ ಹೇಳಿದರು. ನಗರದ ಹರಪನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಹರಪನಹ

10 Jan 2026 10:57 pm
ಕುಂದಾಪುರ: ವಿದ್ಯಾರ್ಥಿ ವೇತನ, ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆ

ಕುಂದಾಪುರ, ಜ.10: ಅಲ್ತಾರು ಬಿ.ಆರ್.ಸೇವಾಟ್ರಸ್ಟ್ ವತಿಯಿಂದ 3ನೇ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯಧನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಾಹೇಬರಕಟ್ಟೆ ಸ್ವಾಗತ

10 Jan 2026 10:52 pm
Syria | ರಾಜಭವನವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ

ಡಮಾಸ್ಕಸ್: ರಾಜ್ಯಪಾಲರು ಸುದ್ದಿಗೋಷ್ಠಿ ನಡೆಸುತ್ತಿದ್ದ ಅಲೆಪ್ಪೊದಲ್ಲಿನ ರಾಜಭವನವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದೆ. ಸಿರಿಯಾ ಸೇನೆಯು ಅಲೆಪ್ಪೊದ ಶೇಖ್ ಮಕ್ಸೂದ್ ಜಿಲ್ಲೆಯಲ್ಲಿ ನಡೆಸುತ್ತಿರುವ ಎಲ್ಲ ಸ

10 Jan 2026 10:42 pm
ಕಾರುಗಳು ಮಾತಾಡುತಾವ!

ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಬರುತ್ತಿದೆ V2V ಸಂವಹನ ತಂತ್ರಜ್ಞಾನ

10 Jan 2026 10:39 pm
ಗ್ರೀನ್‍ಲ್ಯಾಂಡ್ ರಕ್ಷಣೆ ಅಮೆರಿಕದಿಂದ ಮಾತ್ರ ಸಾಧ್ಯ: ಟ್ರಂಪ್ ಹೇಳಿಕೆ

ವಾಷಿಂಗ್ಟನ್, ಜ.10: ಗ್ರೀನ್‍ಲ್ಯಾಂಡ್‍ ನಲ್ಲಿ ಹೆಚ್ಚುತ್ತಿರುವ ರಶ್ಯ ಮತ್ತು ಚೀನಾದ ಪ್ರಭಾವಕ್ಕೆ ತಡೆಯೊಡ್ಡಲು ಆ ಪ್ರದೇಶವನ್ನು ನಿಯಂತ್ರಣಕ್ಕೆ ಪಡೆಯಲು ಅಮೆರಿಕ ಉದ್ದೇಶಿಸಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ

10 Jan 2026 10:21 pm
ಅಂಕಿತಾ ಭಂಡಾರಿ ಕೊಲೆ ಪ್ರಕರಣ | ಸಿಬಿಐ ತನಿಖೆಗೆ ಉತ್ತರಾಖಂಡ ಸಿಎಂ ಶಿಫಾರಸು

ಡೆಹ್ರಾಡೂನ್, ಜ.10: ರಾಜ್ಯ ಸರಕಾರವು 2022ರ ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರಸಿಂಗ್ ಧಾಮಿ ಪ್ರಕಟಿಸಿದ್ದಾರೆ. ಉತ್ತರಾಖಂಡದ ಋಷಿಕೇಶದಲ್ಲಿ ಮಾಜಿ ಬಿ

10 Jan 2026 10:20 pm
ರಸ್ತೆ ಅಪಘಾತ: ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಉಳ್ಳಾಲ: ಕಾರಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪ

10 Jan 2026 10:17 pm
ನಾವು ಅಮೆರಿಕನ್ನರಾಗಲು ಬಯಸುವುದಿಲ್ಲ: ಗ್ರೀನ್‍ಲ್ಯಾಂಡ್‍ನ 5 ರಾಜಕೀಯ ಪಕ್ಷಗಳ ಹೇಳಿಕೆ

ನುಕ್, ಜ.10: ಗ್ರೀನ್‍ಲ್ಯಾಂಡನ್ನು ವಶಪಡಿಸಿಕೊಳ್ಳುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಬೆದರಿಕೆಗೆ ಪ್ರತ್ಯುತ್ತರವಾಗಿ ಗ್ರೀನ್‍ಲ್ಯಾಂಡ್‍ನ ಐದು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು, ತಾವು ಅಮೆರಿಕನ್ನರಾಗಲ

10 Jan 2026 10:17 pm
ಹಿಜಾಬ್‌ ಧಾರಿ ಮಹಿಳೆ ಭಾರತದ ಪ್ರಧಾನಿಯಾಗುವ ದಿನ ಬರಲಿದೆ: ಉವೈಸಿ

ಹೊಸದಿಲ್ಲಿ, ಜ.10: ಭಾರತದ ಸಂವಿಧಾನವು ಎಲ್ಲರಿಗೂ ಸಮಾನ ಸ್ಥಾನಮಾನ ನೀಡಿದ್ದು, ಭವಿಷ್ಯದಲ್ಲಿ ಹಿಜಾಬ್ ಧರಿಸುವ ಮಹಿಳೆಯೊಬ್ಬಳು ಭಾರತದ ಪ್ರಧಾನಿಯಾಗುವ ದಿನ ಬರಲಿದೆ ಎಂದು ಎಐಎಂಐಎಂ ಪಕ್ಷದ ವರಿಷ್ಠ ಅಸಾದುದ್ದೀನ್ ಉವೈಸಿ ಹೇಳಿದ್

10 Jan 2026 10:12 pm
ಅಫ್ಘಾನ್ ರಾಯಭಾರಿ ಕಚೇರಿಯ ಉಸ್ತುವಾರಿ ರಾಜತಾಂತ್ರಿಕರಾಗಿ ನೂರ್ ಅಹ್ಮದ್ ನೂರ್ ನೇಮಕ

ಹೊಸದಿಲ್ಲಿ, ಜ.10: ಇಲ್ಲಿರುವ ಅಫ್ಘಾನ್ ರಾಯಭಾರಿ ಕಚೇರಿಯ ಉಸ್ತುವಾರಿ ರಾಜತಾಂತ್ರಿಕರಾಗಿ ನೂರ್ ಅಹ್ಮದ್ ನೂರ್ ಅವರನ್ನು ನೇಮಿಸಲಾಗಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. ತಾಲಿಬಾನ್‌ ನ ಹಿರಿಯ ಸದಸ್ಯರಾದ ಮುಫ್ತಿ ನೂರ್

10 Jan 2026 10:10 pm
Uttar Pradesh | ಬಾಲಕನನ್ನು ನರಬಲಿಕೊಟ್ಟ ಸೋದರ ಸಂಬಂಧಿಗೆ ಮರಣದಂಡನೆ

ಲಕ್ನೋ, ಜ.10: 10 ವರ್ಷದ ಬಾಲಕನನ್ನು ನರಬಲಿಕೊಟ್ಟ ಪ್ರಕರಣದ ದೋಷಿಗೆ ಬಹರಾಯಿಚ್‌ನ ಸ್ಥಳೀಯ ನ್ಯಾಯಾಲಯವು ಮರಣದಂಡನೆ ವಿಧಿಸಿ ತೀರ್ಪು ನೀಡಿದೆ. ಅಲ್ಲದೆ ಆತನಿಗೆ 1 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ. ತಾಂತ್ರಿಕ ಸೇರಿದಂತೆ ಪ್ರಕರಣದ

10 Jan 2026 10:10 pm
ಜ.12ರಂದು ಕಲಬುರಗಿ ಜಿಲ್ಲೆಗೆ ಸಿಎಂ ಭೇಟಿ: ಅಧಿಕಾರಿಗಳ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ಪೂರ್ವಭಾವಿ ಸಭೆ

ಕಲಬುರಗಿ: ಜ.12 ರಂದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಅಡಿಗಲ್ಲು ಸೇರಿದಂತೆ ಯಡ್ರಾಮಿ ಮತ್ತು ಸೇಡಂ ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ

10 Jan 2026 10:07 pm
ಶೀರೂರು ಪರ್ಯಾಯ: ಹೊರೆಕಾಣಿಕೆ ಸಮರ್ಪಣೆಗೆ ಚಾಲನೆ

ಉಡುಪಿ: ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು. ಪ್ರಥಮ ದಿನದ ಹೊರೆಕಾಣಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭ

10 Jan 2026 10:03 pm
I-PAC ಮೇಲೆ ಜಾರಿ ನಿರ್ದೇಶನಾಲಯ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ Vs ED; ಇಲ್ಲಿವರೆಗೆ ಏನೇನಾಯ್ತು?

ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ (ED) ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಸಂಘರ್ಷ ತಾರಕಕ್ಕೇರಿದೆ. ರಾಜಕೀಯ ತಂತ್ರಗಾರಿಕೆ ಸಂಸ್ಥೆ I-PAC ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ನಡೆದ ED ದಾಳ

10 Jan 2026 10:03 pm
ಕಲಬುರಗಿ| ನಿರುದ್ಯೋಗ, ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸೋರಿಕೆ, ಭ್ರಷ್ಟಾಚಾರದ ವಿರುದ್ಧ ಸಹಿ ಸಂಗ್ರಹ ಅಭಿಯಾನ

ಕಲಬುರಗಿ: ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಪರೀಕ್ಷಾ ಪ್ರಶ್ನೆಪತ್ರಿಕೆಗಳ ಸೋರಿಕೆ, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್‌ ಆರ್ಗನೈಜೇಷನ್ (AIDYO) ವತಿಯಿಂದ ನಗರದಲ್ಲ

10 Jan 2026 10:02 pm
ಫೆಲೆಸ್ತೀನೀಯರು ಸ್ವಂತ ನೆಲದಲ್ಲಿ ಶಾಂತಿಯಿಂದ ಬದುಕುವ ಹಕ್ಕು ಹೊಂದಿದ್ದಾರೆ: ಪೋಪ್

ವ್ಯಾಟಿಕನ್ ಸಿಟಿ, ಜ.10: ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಗಾಝಾದಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಪೋಪ್ ಲಿಯೋ ದುಃಖ ವ್ಯಕ್ತಪಡಿಸಿದ್ದು, ಫೆಲೆಸ್ತೀನೀಯರು ತಮ್ಮ ಸ್ವಂತ ನೆಲದಲ್

10 Jan 2026 9:55 pm
ಕಲಬುರಗಿ| ರಾಜ್ಯ ಸರಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಕಲಬುರಗಿ: ಕಾಂಗ್ರೆಸ್ ಸರಕಾರ ಅಭಿವೃದ್ಧಿಯತ್ತ ಗಮನ ಸಹರಿಸದೇ ಜನರ ಸಂಕಷ್ಟಗಳಿಗೆ ಸ್ಪಂದಿಸದೇ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಓಬಿಸಿ ಮೋರ್ಚಾ ನಗರಾಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಅವರ ನೇತೃತ್ವದಲ್ಲಿ ಕುದ

10 Jan 2026 9:55 pm
ಹಿಂಸಾತ್ಮಕ ಪ್ರತಿಭಟನೆಗಳಿಗೆ ಅಮೆರಿಕ ಹೊಣೆ: ವಿಶ್ವಸಂಸ್ಥೆಗೆ Iran ರಾಯಭಾರಿ ಪತ್ರ

ಟೆಹ್ರಾನ್, ಜ.10: ಇರಾನ್‌ ನಲ್ಲಿ ನಡೆದ ಶಾಂತಿಯುತ ಪ್ರತಿಭಟನೆಗಳು ಹಿಂಸಾತ್ಮಕ, ದೇಶದ್ರೋಹಿ ಚಟುವಟಿಕೆಗಳು ಹಾಗೂ ವಿಧ್ವಂಸಕ ಕೃತ್ಯಗಳಾಗಿ ರೂಪಾಂತರಗೊಳ್ಳಲು ಅಮೆರಿಕವೇ ಹೊಣೆ ಎಂದು ವಿಶ್ವಸಂಸ್ಥೆಯಲ್ಲಿ ಇರಾನಿನ ರಾಯಭಾರಿ, ವಿಶ

10 Jan 2026 9:51 pm
ಕಲಬುರಗಿ| ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಕಲಬುರಗಿ: ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.   ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ

10 Jan 2026 9:48 pm
ಕೋಚ್ ಜಾನ್ ಝೆಲೆಝ್ನಿ ನಂಟು ಕಡಿದುಕೊಂಡ ನೀರಜ್ ಚೋಪ್ರಾ

ಹೊಸದಿಲ್ಲಿ, ಜ.10: ‘‘ಝೆಕ್‌ನ ಜಾವೆಲಿನ್ ದಂತಕತೆ ಜಾನ್ ಝೆಲೆಝ್ನಿ ಅವರಿಂದ ಬೇರ್ಪಡುತ್ತಿದ್ದೇನೆ’’ ಎಂದು ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಶನಿವಾರ ಘೋಷಿಸಿದ್ದಾರೆ. ಚೋಪ್ರಾ ಅವರು 2024ರ ಕೊನೆಯಲ್ಲಿ ಝೆಲೆಝ್ನ

10 Jan 2026 9:23 pm
Brisbane International ಟೆನಿಸ್ ಟೂರ್ನಿ | ಸತತ ಮೂರನೇ ಬಾರಿ ಸಬಲೆಂಕಾ ಫೈನಲ್‌ ಗೆ

ಬ್ರಿಸ್ಬೇನ್, ಜ.10: ಬೆಲಾರುಸ್ ಆಟಗಾರ್ತಿ ಆರ್ಯನಾ ಸಬಲೆಂಕಾ ಝೆಕ್ ಆಟಗಾರ್ತಿ ಕರೊಲಿನಾ ಮುಚೋವಾರನ್ನು ನೇರ ಸೆಟ್‌ ಗಳ ಅಂತರದಿಂದ ಮಣಿಸುವ ಮೂಲಕ ಬ್ರಿಸ್ಬೇನ್ ಇಂಟರ್‌ನ್ಯಾಶನಲ್ ಟೆನಿಸ್ ಟೂರ್ನಿಯಲ್ಲಿ ಸತತ ಮೂರನೇ ಬಾರಿ ಫೈನಲ್‌

10 Jan 2026 9:16 pm
Malaysia Open | ಬ್ಯಾಡ್ಮಿಂಟನ್ ಪಂದ್ಯಾವಳಿ ಸೆಮಿ ಫೈನಲ್‌ ನಲ್ಲಿ ಸೋಲುಂಡ ಸಿಂಧು

ಕೌಲಾಲಂಪುರ, ಜ.10: ಭಾರತೀಯ ಶಟ್ಲರ್ ಪಿ.ವಿ. ಸಿಂಧು ವರ್ಷದ ಮೊದಲ ಮಲೇಶ್ಯ ಓಪನ್ ಸೂಪರ್–1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅಂತಿಮ ನಾಲ್ಕರ ಹಂತದಲ್ಲೇ ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್

10 Jan 2026 9:13 pm
ಶೀರೂರು ಪರ್ಯಾಯಕ್ಕೆ ಡಿ.ಕೆ.ಶಿವಕುಮಾರ್‌ಗೆ ಆಮಂತ್ರಣ

ಉಡುಪಿ: ಜ.18ರಂದು ನಡೆಯುವ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಂಗಳೂರಿನಲ್ಲ

10 Jan 2026 9:11 pm
10 Jan 2026 9:03 pm
ಸಹ-ವಾಸಿ ಸಂಗಾತಿಯನ್ನು ಪಿಂಚಣಿಗೆ ಪರಿಗಣಿಸಿ ಕೇಂದ್ರ ಸರಕಾರಕ್ಕೆ DELHI ಹೈಕೋರ್ಟ್ ನಿರ್ದೇಶನ

ಹೊಸದಿಲ್ಲಿ, ಜ. 10: ಕುಟುಂಬ ಪಿಂಚಣಿ ಮತ್ತು ಆರೋಗ್ಯ ರಕ್ಷಣೆ ಸೌಲಭ್ಯಗಳಿಗಾಗಿ ಪಿಂಚಣಿ ಪಾವತಿ ಆದೇಶದಲ್ಲಿ ತನ್ನ 40 ವರ್ಷಗಳಿಗೂ ಅಧಿಕ ಅವಧಿಯ ಸಹ-ವಾಸಿ ಸಂಗಾತಿ ಹಾಗೂ ತಮ್ಮ ಮಕ್ಕಳನ್ನು ಸೇರ್ಪಡೆಗೊಳಿಸುವಂತೆ ಕೋರಿ ನಿವೃತ್ತ ಸರಕಾ

10 Jan 2026 8:54 pm
ʼಮಂಡ್ಯದಲ್ಲಿ ಜಾಗತಿಕ ಕ್ರೀಡಾ ಸೌಲಭ್ಯ; ಕೇಂದ್ರದಿಂದ 14 ಕೋಟಿ ರೂ.ಮಂಜೂರು’ : ಎಚ್‌ಡಿಕೆ ಮನವಿಗೆ ಸ್ಪಂದಿಸಿದ ಕೇಂದ್ರ ಕ್ರೀಡಾ ಸಚಿವ ಮಾಂಡವೀಯ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಕಲ್ಪಿಸುವ ಉದ್ದೇಶಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಕೇಂದ್ರ ಸರಕಾರವು 14 ಕೋಟಿ ರೂ.ಮಂಜೂರು ಮಾಡಿದೆ. ಮಂಡ್ಯ

10 Jan 2026 8:51 pm
Meghalaya | ಯುವಕನ ಹತ್ಯೆ; ಮೂವರ ಬಂಧನ: ಕೋಮು ಸಾಮರಸ್ಯಕ್ಕೆ ಸಿಎಂ ಕರೆ

ಗುವಾಹಟಿ, ಜ.10: ಬಾಂಗ್ಲಾದೇಶ ಗಡಿಗೆ ಹೊಂದಿಕೊಂಡಿರುವ ಮೇಘಾಲಯದ ಪಶ್ಚಿಮ ಗ್ಯಾರೋ ಹಿಲ್ಸ್ ಜಿಲ್ಲೆಯಲ್ಲಿ ಶುಕ್ರವಾರ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾ

10 Jan 2026 8:44 pm
‘ದುರ್ಬಲ ವರ್ಗಗಳ ಮತಾಧಿಕಾರ ಕಿತ್ತುಕೊಳ್ಳಲು ಸಂಚು’: ಪಶ್ಚಿಮ ಬಂಗಾಳ AERO ರಾಜೀನಾಮೆ

ಕೋಲ್ಕತಾ, ಜ.10: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ (SIR) ಸಂದರ್ಭದಲ್ಲಿ ಮತದಾರರ ಎಣಿಕೆ ಫಾರ್ಮ್‌ಗಳಲ್ಲಿ ಕಂಡುಬಂದ ತಾರ್ಕಿಕ ವ್ಯತ್ಯಾಸಗಳಿಗೆ ಸಂಬಂಧಿಸಿದ ಕಾರ್ಯವಿಧಾನಗಳನ್ನು ವಿರೋಧಿಸ

10 Jan 2026 8:43 pm
I-PAC ದಾಳಿ ಪ್ರಕರಣ | ತನಿಖೆಗೆ ಅಡ್ಡಿ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ED; ಬಂಗಾಳ ಸರಕಾರದಿಂದ ಕೇವಿಯಟ್ ಅರ್ಜಿ ಸಲ್ಲಿಕೆ

ಹೊಸದಿಲ್ಲಿ, ಜ.10: I-PAC ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದೆ. ಇದೇ ವೇಳೆ, ದಾಳಿ ಪ್ರಕರಣಕ್ಕೆ ಸ

10 Jan 2026 8:42 pm
ವಿಶೇಷಚೇತನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ : ಸಂತೋಷ್‌ ಲಾಡ್

ಬೆಂಗಳೂರು : ವಿಶೇಷಚೇತನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸಚಿವ ಸಂಪುಟದ ಮುಂದೆ ಈ ಮಸೂದೆ ಬರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ

10 Jan 2026 8:38 pm
EV ಬ್ಯಾಟರಿಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ: ಏನಿದು BPAN?

ವಿದ್ಯುತ್‌ ಚಾಲಿತ ವಾಹನಗಳ (EV) ಬ್ಯಾಟರಿಗಳಿಗಾಗಿ ಆಧಾರ್ ಮಾದರಿಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದೆ. ಕೇಂದ್ರ ಸಾರಿಗೆ ಸಚಿವಾಲಯ ಹೊರಡಿಸಿರುವ ಕರಡು ನಿಯಮಗಳ ಪ

10 Jan 2026 8:35 pm
ರಾಯಚೂರು| ಆತ್ಮಬಂಧು ಕೃತಿ ಲೋಕಾರ್ಪಣೆಗೊಳಿಸಿದ ಸಚಿವ ಬೋಸರಾಜು

ರಾಯಚೂರು: ಜಿ.ಸುರೇಶ ಅವರು ಹಿಂದುಳಿದವರ ಶೋಷಿತರ ಪರವಾಗಿ ಹೋರಾಡಿದ್ದರು. ಪಕ್ಷದಲ್ಲಿಯೂ ಗುರುತಿಸಿಕೊಂಡು ಉತ್ಸಾಹದಿಂದ ಇದ್ದರು. ಅವರ ಅಗಲಿಕೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ

10 Jan 2026 8:30 pm
‘ನಾಯಕತ್ವ ಬದಲಾವಣೆʼ ವಿಚಾರ | ರಾಯರೆಡ್ಡಿ ಹೇಳಿಕೆಗೆ ಶಾಸಕ ಬಸವರಾಜ್ ವಿ.ಶಿವಗಂಗ ಆಕ್ಷೇಪ

ಬೆಂಗಳೂರು : ‘2028ರ ವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರಲಿ’ ಎಂಬ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪತ್ರ ಬರೆದಿರುವುದು ‘ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಲ್ಲ’ ಎಂದು ಡಿ.ಕೆ.ಶಿವಕುಮಾರ್ ಆಪ್ತ ವಲಯದಲ್ಲಿ

10 Jan 2026 8:17 pm
Jharkhand | ಜಾನುವಾರು ಸಾಗಣೆದಾರನ ಮೇಲೆ ಗುಂಪಿನಿಂದ ಥಳಿಸಿ ಹತ್ಯೆ

ಧರ್ಮದ ಕಾರಣಕ್ಕೆ ನಡೆದ ಘಟನೆ ಎಂದು ಆರೋಪಿಸಿದ ಸಂತ್ರಸ್ತನ ಕುಟುಂಬ

10 Jan 2026 8:13 pm
ತೊಗರಿಗೆ ಬೆಂಬಲ ಬೆಲೆ ನೀಡದಿದ್ದರೆ ಕೊಪ್ಪಳ ಬಂದ್ : ಕರ್ನಾಟಕ ರೈತ ಸಂಘ ಎಚ್ಚರಿಕೆ

ಕನಕಗಿರಿ: ತೊಗರಿಗೆ ರಾಜ್ಯ ಸರಕಾರದಿಂದ ಹೆಚ್ಚು ವರಿಯಾಗಿ 500ರೂ. ಬೆಂಬಲ ಬೆಲೆ ನೀಡಬೇಕು. ಇಲ್ಲವಾದರೆ ಕೊಪ್ಪಳ ಜಿಲ್ಲಾ ಬಂದ್ ಗೆ ಕರೆ ನೀಡಲಾಗುವುದು ಎಂದು ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ವಿಭಾಗೀಯ ಅಧ್ಯಕ್ಷ ಪಂಪಣ್ಣ ನಾಯಕ

10 Jan 2026 8:10 pm
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಸಂಸ್ಥಾಪನಾ ದಿನ

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹಾಗೂ ನಿಷ್ಠಾವಂತ ಹೋರಾಟ ನಡೆಸಿ ಒಂದು ದಶಕವನ್ನು ಪೂರ್ಣಗೊಳಿಸಿದೆ. ವಿಮೆನ್ ಇಂಡಿಯಾ ಮೂವ್ಮೆಂಟ್ ನ 10 ನೆಯ ವರ್ಷದ ಸಂಸ್ಥಾಪನಾ ದ

10 Jan 2026 8:01 pm
‘ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಅಪಪ್ರಚಾರ’ | ಕಾಂಗ್ರೆಸ್ ಷಡ್ಯಂತ್ರಕ್ಕೆ ಅವಕಾಶ ನೀಡುವುದಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು : ‘ವಿಬಿ: ಜಿ ರಾಮ್ ಜಿ ಯೋಜನೆ’ ಕುರಿತು ಸುಳ್ಳು ಅಪಪ್ರಚಾರಕ್ಕೆ ಬಿಜೆಪಿ ಮತ್ತು ಜೆಡಿಎಸ್ ಅವಕಾಶ ಕೊಡುವುದಿಲ್ಲ. ಗ್ರಾಮ ಮಟ್ಟಕ್ಕೂ ತೆರಳಿ ಜನರಿಗೆ, ಕಾರ್ಮಿಕರಿಗೆ ಮನವರಿಕೆ ಮಾಡಿಕೊಡುತ್ತೇವೆ. ಆ ಮೂಲಕ ಕಾಂಗ್ರೆಸ್ ಪ

10 Jan 2026 7:58 pm
ಕಲಬುರಗಿ| ಅಂತರ್ ರಾಜ್ಯ ಸುಲಿಗೆಕೋರನ ಬಂಧನ: 5 ಲಕ್ಷ ಮೌಲ್ಯದ ಸ್ವತ್ತು ವಶ

ಕಲಬುರಗಿ: ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಸುಲಿಗೆಕೋರನೋರ್ವನನ್ನು ಬಂಧಿಸಿದ ಪೊಲೀಸರು,  ಆತನ ಬಳಿಯಿದ್ದ 5 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಆ

10 Jan 2026 7:54 pm
Bengaluru | 200 ರೂ. ವಿಚಾರಕ್ಕೆ ದಂಪತಿ ನಡುವೆ ಗಲಾಟೆ: ಪತ್ನಿ ಆತ್ಮಹತ್ಯೆ

ಬೆಂಗಳೂರು : ಎರಡು ನೂರು ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ ನಡೆದು ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಎರಡು ಮಕ್ಕಳ ತಾಯಿ ಸುಮ

10 Jan 2026 7:45 pm
ಡಾ.ರವಿಚಂದ್ರ ರಾವ್ ಉಚ್ಚಿಲ ನಿಧನ

ಉಡುಪಿ, ಜ.10: ಮಾರ್ಪಳ್ಳಿ ನಿವಾಸಿ, ಆಯುರ್ವೇದ ವೈದ್ಯ ಡಾ.ರವಿಚಂದ್ರ ರಾವ್ ಉಚ್ಚಿಲ(79) ಅಸೌಖ್ಯದಿಂದ ಶುಕ್ರವಾರ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಡಾ.ಉಚ್ಚಿಲ ಎಂದೇ ಹೆಸರುವಾಸಿಗಿದ್ದ ಇವರು ಉಚ್ಚಿಲದಲ್ಲಿ 40 ವರ

10 Jan 2026 7:43 pm
ಜ.12ರಂದು ಕಲಬುರಗಿಯಲ್ಲಿ 1,595 ಕೋಟಿ ರೂ.ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 12ರಂದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಕಲಬುರಗಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಯಡ್ರಾಮಿ ಮತ್ತು ಸೇಡಂನಲ್ಲ

10 Jan 2026 7:37 pm
Bengaluru | ಅಗ್ನಿ ಅವಘಡ: ಐವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಜ.9ರ ಶುಕ್ರವಾರ ಬೆಳಗ್ಗೆ ಅವಘಡ ಸಂಭವಿಸಿದ್ದು, ತಡವ

10 Jan 2026 7:37 pm
ನೇಜಾರು ನಾಲ್ವರ ಹತ್ಯೆ ಪ್ರಕರಣ: ಒಟ್ಟು 18 ಸಾಕ್ಷಿಗಳ ವಿಚಾರಣೆ ಪೂರ್ಣ

ಉಡುಪಿ, ಜ.10: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಮೃತದೇಹ ಮಹಜರಿಗೆ ಸಂಬಂಧಿಸಿ ನಾಲ್ಕು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜ.7ರ

10 Jan 2026 7:34 pm
‘ವಿಬಿ- ಜಿ ರಾಮ್ ಜಿ ಯೋಜನೆ’ ಕುರಿತು ಕಾಂಗ್ರೆಸ್ ಸುಳ್ಳಿನ ಸಂಕಥನ ಸೃಷ್ಟಿಸುತ್ತಿದೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ‘ವಿಬಿ: ಜಿ ರಾಮ್ ಜಿ ಯೋಜನೆ’ಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾ

10 Jan 2026 7:26 pm
ಮಂಗಳೂರು ಲಿಟ್ ಫೆಸ್ಟ್‌ಗೆ ಚಾಲನೆ

ಮಂಗಳೂರು, ಜ.10: ಮಂಗಳೂರು, ಜ.10: ಭಾರತ್ ಫೌಂಡೇಶನ್ ವತಿಯಿಂದ ನಗರದ ಡಾ.ಟಿ.ಎಂ.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಎರಡು ದಿನ ನಡೆಯಲಿರುವ 8ನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್‌ಗೆ ಶನಿವಾರ ಚಾಲನೆ ನೀಡಲಾಯಿತು. ಕಾರ

10 Jan 2026 7:19 pm
ಮಲಯಾಳಂ ಭಾಷಾ ಮಸೂದೆಯ ಕುರಿತು ಎದ್ದಿರುವ ಕಳವಳಗಳು ವಾಸ್ತವವನ್ನು ಪ್ರತಿಫಲಿಸುವುದಿಲ್ಲ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ಮಲಯಾಳಂ ಭಾಷಾ ಮಸೂದೆಯ ಕುರಿತು ಎದ್ದಿರುವ ಕಳವಳಗಳನ್ನು ಶನಿವಾರ ತಳ್ಳಿ ಹಾಕಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವು ವಾಸ್ತವಗಳನ್ನು ಆಧರಿಸಿಲ್ಲ ಎಂದು ಹೇಳಿದ್ದಾರೆ. ಪ್ರಸ್ತಾವಿತ ಶಾಸನದ ಕುರಿತು ಕ

10 Jan 2026 7:17 pm
ಮತದಾರರ ಪಟ್ಟಿಯ ಮ್ಯಾಪಿಂಗ್‌ಗೆ ಸಹಕರಿಸಲು ಮುಹಮ್ಮದ್ ಮಸೂದ್ ಮನವಿ

ಮಂಗಳೂರು, ಜ.10: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ನೇ ಸಾಲಿನ ಮತದಾರರ ಪಟ್ಟಿಯನ್ನು 2025 ಪರಿಷ್ಕೃತ ಮತದಾರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯವು ನಡೆಯುತ್ತಿದೆ. ಇದಕ್ಕೆ ಸಹಕರಿಸಲು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹ

10 Jan 2026 7:14 pm
ತೈಲ ಟ್ಯಾಂಕರ್ ವಶ ಪಡಿಸಿದ ಅಮೆರಿಕ; ಯಾಕಾಗಿ ಈ ಕ್ರಮ? ʼಶ್ಯಾಡೋ ಫ್ಲೀಟ್ʼ ಹೇಗೆ ಕಾರ್ಯನಿರ್ವಹಿಸುತ್ತದೆ?

ಕಳೆದ ಕೆಲವು ವಾರಗಳಲ್ಲಿ ತೈಲ ಟ್ಯಾಂಕರ್‌ಗಳನ್ನು ವಶಪಡಿಸಿಕೊಳ್ಳುವ ಮೂಲಕ ಅಮೆರಿಕವು ಶ್ಯಾಡೋ ಫ್ಲೀಟ್ ಟ್ಯಾಂಕರ್‌ಗಳ ಮೇಲೆ ತೀವ್ರ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ. ನಿರ್ಬಂಧಗಳನ್ನು ತಪ್ಪಿಸಲು, ರಷ್ಯಾ ತೈಲವನ್ನು ಅಕ್ರಮವಾ

10 Jan 2026 7:10 pm
ವಿಬಿ-ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್‌ನಿಂದ ಅಪಪ್ರಚಾರ: ವಿಶ್ವೇಶ್ವರ ಕಾಗೇರಿ ಆರೋಪ

ಬಿಜೆಪಿಯಿಂದ ಜ.15ರಿಂದ ಫೆ. 25ರವರೆಗೆ ರಾಜ್ಯವ್ಯಾಪಿ ಅಭಿಯಾನ

10 Jan 2026 7:08 pm
10 Jan 2026 7:04 pm
Bengaluru | ಯುವತಿಗೆ ಲೈಂಗಿಕ ಕಿರುಕುಳ ಆರೋಪ : ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ಬಂಧನ

ಬೆಂಗಳೂರು : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನನ್ನು ಇಲ್ಲಿನ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ವಿವೇಕ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿ

10 Jan 2026 6:59 pm
ಕರ್ನಾಟಕಕ್ಕೆ ಎಷ್ಟೇ ಅನ್ಯಾಯವಾದರೂ ರಾಜ್ಯ ಬಿಜೆಪಿಯವರು ಕೇಂದ್ರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಅಪರಾಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರತಿಪಕ್ಷ ಬಿಜೆಪಿಯವರು ಕರ್ನಾಟಕ ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶನಿವಾರ ಇಲ್ಲ

10 Jan 2026 6:39 pm
ಮಂಗಳೂರು| ಬ್ಯಾರಿ ಪರಂಪರೆಯನ್ನು ಎತ್ತಿ ಹಿಡಿಯೋಣ: ಕುಲಪತಿ ಎ.ಎಂ.ಖಾನ್

*ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ

10 Jan 2026 6:38 pm
ಗುಣಮಟ್ಟದ ಕೆಲಸದಿಂದ ಗುರಿ ಸಾಧನೆ ಸಾಧ್ಯ: ಡಾ.ವಿಜಯ ಬಲ್ಲಾಳ್

35ನೇ ಮದ್ಯವ್ಯಸನ ವಿಮುಕ್ತಿ -ವಸತಿ ಶಿಬಿರ ಸಮಾರೋಪ

10 Jan 2026 6:29 pm
ಮಣಿಪಾಲ ವಿ.ಪಿ.ನಗರದಲ್ಲಿ ಅಪರಾಧ ತಡೆಯುವ ದೃಷ್ಠಿ ಯೋಜನೆಗೆ ಚಾಲನೆ

ಮಣಿಪಾಲ, ಜ.10: ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಆರಂಭಿಸಿರುವ ಮಹತ್ವಾಕಾಂಕ್ಷೆಯ ದೃಷ್ಟಿ ಯೋಜನೆಗೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಮಣಿಪಾಲದ ವಿ.ಪ

10 Jan 2026 6:26 pm
ಮಂಗಳೂರು: ನಿವೃತ್ತ ಎಡಿಸಿ ಅಮರನಾಥ್ ಸುಮತಿ ನಿಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ಅಪರ ಜಿಲ್ಲಾಧಿಕಾರಿ ಎಂ. ಅಮರನಾಥ್ ಸುಮತಿ ಅವರು ಶುಕ್ರವಾರ ನಿಧನರಾದರು. ಆವರ ಅಂತ್ಯಕ್ರಿಯೆಯು ಜನವರಿ 11 ರಂದು ಸಂಜೆ 4 ಗಂಟೆಗೆ ಮಂಗಳೂರಿನ ಪಡೀಲ್‌ನ ಬಡ್ಲಾ ಹಿಲ್ಸ್ ‌ನಲ್ಲಿರುವ ಅವರ

10 Jan 2026 6:21 pm
ಅಭಿಮತ ಸಂಭ್ರಮ -2026 ಪೋಸ್ಟರ್ ಬಿಡುಗಡೆ

ಬ್ರಹ್ಮಾವರ, ಜ.10: ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಹಾಗೂ ಟೀಮ್ ಅಭಿಮತ ಆಶ್ರಯದಲ್ಲಿ ಫೆ.14ರಂದು ನಡೆಯಲಿರುವ ಅಭಿಮತ ಸಂಭ್ರಮದ ಪೋಸ್ಟರ್‌ನ್ನು ಮಿಸ್ ಗ್ಲೋಬಲ್ ಇಂಡಿಯಾ ಪ್ರಶಸ್ತಿ ಪುರಸ್ಕೃತ, ಸ್ವೀಝಲ್ ಫುಟ್ರಾಡೋ ಬ್ರಹ್ಮಾವರ ರೋ

10 Jan 2026 6:15 pm
Gen Zಯ ಒಂದು ವರ್ಗ ಸಾಮಾಜಿಕ ಜಾಲತಾಣಗಳಿಂದ ದೂರ ಸರಿಯುತ್ತಿರುವುದೇಕೆ?

ವಯಸ್ಕರಿಂದ ಆರಂಭಿಸಿ Gen Z ಎಂದು ಕರೆಯಲಾಗುವ 20ರಿಂದ 30ರ ವಯಸ್ಸಿನೊಳಗಿನವರವರೆಗೆ ಒಂದು ವರ್ಗ ಸಾಮಾಜಿಕ ಜಾಲತಾಣಗಳಿಂದ ದೂರ ಸರಿಯುತ್ತಿದೆ. ಜಾಲತಾಣಗಳನ್ನು ಬಳಸಿದರೂ ತಮ್ಮ ಗುರುತನ್ನು ಬಿಡದಂತೆ ಜಾಗರೂಕತೆ ವಹಿಸುತ್ತಿದ್ದಾರೆ! ಒ

10 Jan 2026 5:17 pm
ಕೊಟ್ಟ ಮಾತು ಉಳಿಸಿಕೊಂಡ ಸುನೀಲ್ ಗಾವಸ್ಕರ್; ಜೆಮಿಮಾ ರೋಡ್ರಿಗಸ್ ಗೆ ವಿಶೇಷ ಉಡುಗೊರೆ!

ಹೊಸದಿಲ್ಲಿ: ಭಾರತದ ಕ್ರಿಕೆಟ್ ದಂತಕತೆ ಸುನೀಲ್ ಗಾವಸ್ಕರ್ ಅವರು ಭಾರತೀಯ ಮಹಿಳಾ ತಂಡದ ಸ್ಟಾರ್ ಬ್ಯಾಟರ್ ಜೆಮಿಮಾ ರೋಡ್ರಿಗಸ್ ಗೆ ಬ್ಯಾಟ್ ವಿನ್ಯಾಸದ ಗಿಟಾರ್ ಉಡುಗೊರೆ ನೀಡುವ ಮೂಲಕ ಅವರನ್ನು ಅಚ್ಚರಿಗೊಳಿಸಿದ್ದು, ತಾನು ನೀಡಿ

10 Jan 2026 4:58 pm
ಪುಣೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ NCP ಬಣಗಳು

ಅಜಿತ್ ಪವಾರ್ ರೊಂದಿಗೆ ವೇದಿಕೆ ಹಂಚಿಕೊಂಡ ಸುಪ್ರಿಯಾ ಸುಳೆ

10 Jan 2026 4:52 pm
ಕೇಂದ್ರದ ಬಿಜೆಪಿ ಸರಕಾರಕ್ಕೆ ಸೆನ್ಸಾರ್ ಮಂಡಳಿ ಹೊಸ ಆಯುಧ: ತಮಿಳುನಾಡು ಸಿಎಂ ಸ್ಟಾಲಿನ್ ವಾಗ್ದಾಳಿ

ಚೆನ್ನೈ: ಕೇಂದ್ರದಲ್ಲಿನ ಬಿಜೆಪಿ ಸರಕಾರಕ್ಕೆ ಸೆನ್ಸಾರ್ ಮಂಡಳಿ ಹೊಸ ಆಯುಧವಾಗಿ ಬದಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ನಟ, ತಮಿಳ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ‘ಜನನಾ

10 Jan 2026 4:40 pm
ಉತ್ತರ ಪ್ರದೇಶ | ಪುತ್ರಿಯನ್ನು ಅಪಹರಿಸುತ್ತಿದ್ದಾಗ ರಕ್ಷಿಸಲು ಮುಂದಾಗಿದ್ದ ದಲಿತ ಮಹಿಳೆಯ ಹತ್ಯೆ; ಗ್ರಾಮಕ್ಕೆ ಪೋಲಿಸ್ ಭದ್ರತೆ

ಮೀರತ್: ಮೇಲ್ಜಾತಿಯ ಯುವಕನೋರ್ವ ತನ್ನ ಪುತ್ರಿಯನ್ನು ಅಪಹರಿಸುತ್ತಿದ್ದಾಗ ಆಕೆಯನ್ನು ರಕ್ಷಿಸಲು ಯತ್ನಿಸಿದ್ದ ದಲಿತ ಮಹಿಳೆಯೊಬ್ಬರನ್ನು ಕೊಲೆ ಮಾಡಲಾಗಿದ್ದು, ಇಡೀ ಗ್ರಾಮವನ್ನು ಪೋಲಿಸರು ಸುತ್ತುವರಿದಿದ್ದಾರೆ ಎಂದು telegraphindia.

10 Jan 2026 4:29 pm
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಗಡಗುಟ್ಟುವ ಚಳಿಯ ರಾತ್ರಿಯಲ್ಲಿ ಬಾಕ್ಸರ್‌ಗಳು, ಕೋಚ್‌ಗಳನ್ನು ವಸತಿಯಿಂದ ತೆರವುಗೊಳಿಸಿದ ಸಂಘಟಕರು; ವರದಿ

ಹೊಸದಿಲ್ಲಿ: ಗ್ರೇಟರ್ ನೊಯ್ಡಾದಲ್ಲಿ ಎಲೈಟ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿರುವ ಹಲವಾರು ಬಾಕ್ಸರ್‌ಗಳು,ಕೋಚ್‌ಗಳು ಮತ್ತು ಪೂರಕ ಸಿಬ್ಬಂದಿಗಳನ್ನು ಟೂರ್ನಮೆಂಟ್ ಸಮಾರೋಪದ ಮುನ್ನಾ ದಿನವಾದ ಶುಕ್

10 Jan 2026 4:27 pm
Odisha| ರೂರ್ಕೆಲಾದಿಂದ ಭುವನೇಶ್ವರಕ್ಕೆ ಹಾರಾಟ ನಡೆಸುತ್ತಿದ್ದ ಲಘು ವಿಮಾನ ಪತನ

ಭುವನೇಶ್ವರ: ರೂರ್ಕೆಲಾದಿಂದ ಭುವನೇಶ್ವರಕ್ಕೆ ಹಾರಾಟ ನಡೆಸುತ್ತಿದ್ದ ಇಂಡಿಯಾ ಒನ್ ಏರ್( IndiaOne Air ) ಲಘು ವಿಮಾನ ಶನಿವಾರ ಒಡಿಶಾದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಭ್ಯವಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲ

10 Jan 2026 4:16 pm
ಕೊಪ್ಪಳ ಪರಿಸರದ ಭಾಷಾ ವೈಶಿಷ್ಟ್ಯ

ಕನ್ನಡ ಭಾಷೆ ಬಹಳ ವೈವಿಧ್ಯದಿಂದ ಕೂಡಿದೆ. ಸಾಹಿತ್ಯದ ಹಲವು ಪ್ರಕಾರಗಳಾದ ಕಥೆ, ಕಾವ್ಯ, ಕಾದಂಬರಿ, ನಾಟಕ, ಜೀವನಚರಿತ್ರೆ, ಆತ್ಮಚರಿತ್ರೆಗಳು ಕನ್ನಡದ ಹಿರಿಮೆ ಹೆಚ್ಚಿಸಿವೆ. ಮಹಾಕಾವ್ಯಗಳೂ ಕನ್ನಡ ಕಿರೀಟದಂತಿವೆ. ಇದರ ಜೊತೆ-ಜೊತೆಗ

10 Jan 2026 4:01 pm
ಸಚಿವ ಕಪಿಲ್ ಮಿಶ್ರಾ, ಇತರರ ವಿರುದ್ಧ ಎಫ್ಐಆರ್ ದಾಖಲಿಸಿದ ಪಂಜಾಬ್‌ನ ಮೂವರು ಉನ್ನತ ಪೊಲೀಸ್‌ ಅಧಿಕಾರಿಗಳಿಗೆ ದಿಲ್ಲಿ ವಿಧಾನಸಭೆಯಿಂದ ನೋಟಿಸ್

ಹೊಸದಿಲ್ಲಿ: ದಿಲ್ಲಿ ವಿಧಾನಸಭೆಯ ವಿಡಿಯೊ ತುಣುಕನ್ನು ಬಳಸಿಕೊಂಡು ದಿಲ್ಲಿ ಕಾನೂನು ಸಚಿವ ಕಪಿಲ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಿರುವುದರ ಕುರಿತು ಇನ್ನು 48 ಗಂಟೆಗಳೊಳಗಾಗಿ ಪ್ರತಿಕ್ರಿಯೆಗಳನ್ನು ನೀಡಬೇಕು ಎಂದು ಸೂಚಿಸ

10 Jan 2026 4:00 pm
ವಿಮೆನ್ ಇಂಡಿಯಾ ಮೂವ್ಮೆಂಟ್ ಸಂಸ್ಥಾಪನಾ ದಿನ : ಬಜ್ಪೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

ಮಂಗಳೂರು : ವಿಮೆನ್ ಇಂಡಿಯಾ ಮೂವ್ಮೆಂಟ್ ಸಂಸ್ಥಾಪನಾ ದಿನದ ಅಂಗವಾಗಿ ವಿಮ್ ಮಂಗಳೂರು ನಗರ ಜಿಲ್ಲೆ ಬಜ್ಪೆ ಬ್ರಾಂಚ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಬಜ್ಪೆಯಲ್ಲಿ ನಡೆಯಿತು. ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಅವರು ಧ್ವಜಾರ

10 Jan 2026 3:55 pm
ಬೆಂಗಳೂರು | ಸಾಹಿತಿ, ಪ್ರಕಾಶಕಿ ಆಶಾ ರಘು ನಿಧನ

ಬೆಂಗಳೂರು: ಕನ್ನಡದ ಖ್ಯಾತ ಲೇಖಕಿ, ಕಾದಂಬರಿಕಾರ್ತಿ, ಪ್ರಕಾಶಕಿ ಹಾಗೂ ಕಲಾವಿದೆ ಆಶಾ ರಘು (47) ಅವರು ನಿಧನರಾಗಿದ್ದಾರೆ. ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರ

10 Jan 2026 3:50 pm
ಔರಾದ್‌ನಲ್ಲಿ ಅಗ್ನಿ ಅವಘಡ : ಅಂಗಡಿಗಳು ಸುಟ್ಟು ಭಸ್ಮ

ಔರಾದ್: ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸುಮಾರು 9 ಭಾಂಡೆ ಅಂಗಡಿಗಳು, ಪಾದರಕ್ಷೆ ಅಂಗಡಿ ಹಾಗೂ ಒಂದು ಕಿರಾಣಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಶುಕ್ರವಾರ ಮಧ್ಯರಾತ್ರ

10 Jan 2026 3:43 pm
ಬೆಳ್ತಂಗಡಿ | ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸ್ ದಾಳಿ : ಪ್ರಕರಣ ದಾಖಲು

ಬೆಳ್ತಂಗಡಿ : ಅಕ್ರಮವಾಗಿ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರು ಜ.8 ರಂದು

10 Jan 2026 3:38 pm
10 Jan 2026 3:34 pm
ಸಿಮೆಂಟ್ ಕಾರ್ಖಾನೆಯ ಕಲುಷಿತ ನೀರು ಸೇವಿಸಿ ಬಾಲಕಿ ಮೃತ್ಯು

ಪರಿಹಾರ ಕ್ರಮ ಕೈಗೊಳ್ಳುವಲ್ಲಿ ಹಿಂದೇಟು: ಆರೋಪ

10 Jan 2026 3:23 pm
ನರಿಂಗಾನ ಲವ-ಕುಶ ಕಂಬಳೋತ್ಸವ ಉದ್ಘಾಟನೆ

ಕಂಬಳ ಕರಾವಳಿಯ ಜೀವಾಳವೇ ಆಗಿದೆ : ಡಾ.ಎಂ.ಮೋಹನ್ ಆಳ್ವ

10 Jan 2026 3:13 pm
ಸಂಡೂರು | ವಿವಿಧ ಸರ್ಕಾರಿ ಶಾಲೆಗಳಿಗೆ ಅಧಿಕಾರಿಗಳ ಭೇಟಿ : ಕಾಮಗಾರಿ, ಶೈಕ್ಷಣಿಕ ಪ್ರಗತಿ ಪರಿಶೀಲನೆ

ಸಂಡೂರು: ತಾಲ್ಲೂಕಿನ ತಾರನಗರ, ನಿಡುಗುರ್ತಿ ಸೇರಿದಂತೆ ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಶಾಲಾ ಆವರಣ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಪರಿಶೀಲನೆ ನಡೆಸಿತು. ಈ ಹಿಂದೆ ಶಾಲೆಯಲ್ಲಿ ನಡೆದಿದ್ದ ಕೊ

10 Jan 2026 3:07 pm
ಕೊಡಗು SP ಬಿಂದುಮಣಿ ಹೆಸರಿನಲ್ಲಿ ನಕಲಿ ಫೇಸ್‌ ಬುಕ್‌ ಖಾತೆ

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಆರ್.ಎನ್. ಬಿಂದುಮಣಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಸಾರ್ವಜನಿಕರಿಗೆ ‘ಫ್ರೆಂಡ್ ರಿಕ್ವೆಸ್ಟ್’ ಕಳುಹಿಸುತ್ತಿರುವ ಪ್ರಕರಣ ಬೆಳಕಿ

10 Jan 2026 3:01 pm
ಅಮಿತ್ ಶಾ ವಿರುದ್ಧ ನನ್ನ ಬಳಿ ಪೆನ್ ಡ್ರೈವ್ ಇದೆ: ಮಮತಾ ಬ್ಯಾನರ್ಜಿ ಬೆದರಿಕೆ

ಕಲ್ಲಿದ್ದಲು ಹಗರಣವನ್ನು ಬಯಲುಗೊಳಿಸಲಾಗುವುದು ಎಂದೂ ಎಚ್ಚರಿಸಿದ ಪಶ್ಚಿಮ ಬಂಗಾಳ ಸಿಎಂ

10 Jan 2026 2:59 pm
ಹರಪನಹಳ್ಳಿ | ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಗ್ರಾಮದಿಂದ ನಾಪತ್ತೆಯಾಗಿದ್ದ ಎನ್. ರಾಮಪ್ಪ (51) ಎಂಬುವವರ ಮೃತದೇಹಶುಕ್ರವಾರ ಗುಡಿಹಳ್ಳಿ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯು ಮದ್ಯಪಾನ ಮಾಡಿ ಕೆರೆಯಲ್ಲಿ ಈಜಲು ಹೋದ ಸಂದರ

10 Jan 2026 2:56 pm
ಮಹಿಳಾ ಸುರಕ್ಷತೆಯಲ್ಲಿ ದೇಶದಲ್ಲೇ ಬೆಂಗಳೂರು ನಂಬರ್ 1 : ಡಾ.ಜಿ.ಪರಮೇಶ್ವರ್‌

ಬೆಂಗಳೂರು : ಮಹಿಳೆಯರ ವಾಸಕ್ಕೆ ದೇಶದ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದ

10 Jan 2026 2:51 pm
ಕಲ್ಲಂಗಡಿ ಕೃಷಿಯಲ್ಲಿ ಬಂಪರ್ ಆದಾಯ ಗಳಿಸಿದ ರೈತ

ಬರಗಾಲದ ನಡುವೆ ಸಿಹಿ ಫಲ: ಮೂರುವರೆ ಎಕರೆಯಲ್ಲಿ 12 ಲಕ್ಷ ಲಾಭ

10 Jan 2026 2:35 pm
ಹೊಸ ಕಟ್ಟಡದಲ್ಲಿ ಹೊಸ ತಂಡದಿಂದ ಕೇಂದ್ರ ಬಜೆಟ್‌ ಗೆ ಸಿದ್ಧತೆ!

ಹೊಸ ತಂಡದಲ್ಲಿ ಯಾರ್ಯಾರಿದ್ದಾರೆ?; ಇಲ್ಲಿದೆ ಮಾಹಿತಿ

10 Jan 2026 2:31 pm
ತಲಪಾಡಿ:ಜ.11 ರಂದು ಏಕದಿನ ಸಲಫಿ ಸಮ್ಮೇಳನ

ಉಳ್ಳಾಲ: ಸೌತ್ ಕರ್ನಾಟಕ ಸಲಫಿ ಮೂವ್ ಮೆಂಟ್ ತಲಪಾಡಿ,ಮಸ್ಜುದುಲ್ ಅಬ್ರಾರ್ ಇದರ ಆಶ್ರಯದಲ್ಲಿ ಏಕದಿನ ಸಲಫಿ ಸಮ್ಮೇಳನ ಮತ್ತು ಎರಡನೇ ಸನದು ದಾನ ಕಾರ್ಯಕ್ರಮ ಜ.11 ರಂದು ಅಬ್ರಾರ್ ನಗರ ತಲಪಾಡಿ ಯಲ್ಲಿ ನಡೆಯಲಿದ್ದು ,ಭಾನುವಾರ ಬೆಳಿಗ್

10 Jan 2026 2:26 pm
'ವಿಬಿ. ಜಿ- ರಾಮ್- ಜಿ' ಕಾಯ್ದೆ 'ನಾಥೂರಾಮ ಗೋಡ್ಸೆ ಕಾಯ್ದೆ' : ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ಕೇಂದ್ರದಲ್ಲಿ ಜಾರಿ ಮಾಡುತ್ತಿರುವ ವಿಬಿ ಜಿ- ರಾಮ್- ಜಿ ಕಾಯ್ದೆ ದಶರಥನ ರಾಮನೂ ಅಲ್ಲ, ಸೀತಾರಾಮನೂ ಅಲ್ಲ. ಅದು ನಾಥೂರಾಮ ಗೋಡ್ಸೆ ಕಾಯ್ದೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ

10 Jan 2026 2:23 pm