ಜಮ್ಮು: ಉತ್ತಮ ಉದ್ಯೋಗ ಪಡೆಯವ ಕನಸಿನೊಂದಿಗೆ ರಷ್ಯಾಗೆ ತೆರಳಿದ ಒಂದೇ ತಿಂಗಳಲ್ಲಿ ತನ್ನನ್ನು ರಷ್ಯಾ-ಉಕ್ರೇನ್ ಯುದ್ಧರಂಗಕ್ಕೆ ನಿಯೋಜಿಸಲಾಗಿದೆ ಎಂದು ಕುಟುಂಬಕ್ಕೆ ವಾಟ್ಸಪ್ ಸಂದೇಶ ಕಳುಹಿಸಿದ್ದ 23 ವರ್ಷದ ಯುವಕ ಉಭಯ ದೇಶಗಳ ನ
ಹೊಸದಿಲ್ಲಿ: ವಿಷಯತಜ್ಞರಾಗಿ ಎನ್ಸಿಇಆರ್ಟಿ ನೇಮಕ ಮಾಡಿಕೊಂಡಿದ್ದ ಮೂವರು ಶಿಕ್ಷಣ ತಜ್ಞರನ್ನು ನ್ಯಾಯಾಂಗವನ್ನು ಋಣಾತ್ಮಕವಾಗಿ ಬಿಂಬಿಸಿದ್ದಕ್ಕಾಗಿ ನಿಷೇಧಿಸಿರುವ ಕ್ರಮವನ್ನು ಪರಾಮರ್ಶಿಸುವಂತೆ ಕೋರಿ ಸುಪ್ರೀಂಕೋರ್ಟ್
ಹೊಸದಿಲ್ಲಿ: ನಾಲ್ಕು ವರ್ಷಗಳ ಹಿಂದೆ ಟಾಟಾ ಸಮೂಹ ಖರೀದಿಸಿದ ಬಳಿಕ ಏರ್ಇಂಡಿಯಾ ವಹಿವಾಟು ನಿರೀಕ್ಷಿತ ಮಟ್ಟಕ್ಕಿಂತ ನಿಧಾನವಾಗಿ ಪ್ರಗತಿಯಾಗುತ್ತಿರುವ ಮತ್ತು ನಷ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏರ್ಇಂಡಿಯಾ ಮುಖ್ಯ ಕ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರದೇಶದ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜನಗಣತಿ-2027 ಮನೆಪಟ್ಟಿ ಮತ್ತು ವಸತಿ ಗಣತಿ ಕಾರ್ಯವು ಎ.16 ರಿಂದ ಮೇ 15ರವರೆಗೆ ನಡೆಯಲಿದ್ದು, ಗಣತಿ ಕಾರ್ಯಕ
ಬೆಂಗಳೂರು : ಪೊಲೀಸ್ ಇಲಾಖೆಯು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆರ್ಡಲಿಗಳನ್ನು ಒದಗಿಸುವ ಬದಲಿಗೆ ಪರ್ಯಾಯ ವ್ಯವಸ್ಥೆ ರೂಪಿಸುವ ಕುರಿತು ಸರಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಪೋಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಹ
ಬೆಂಗಳೂರು : ‘ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದು, ಎಲ್ಪಿಜಿ ಸಿಲಿಂಡರ್ ಸಿಗದೇ ಹೋಟೆಲ್ಗಳು ಬಂದ್ ಆಗುತ್ತಿವೆ. ಆಟೋರಿಕ್ಷಾದವರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿಯನ್ನು ಬಿಜೆಪಿ ನಿರ್ಮಿಸಿದೆ.
ಬೆಂಗಳೂರು : ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ‘ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಅಸೋಸಿಯೇಷನ್’ ವತಿಯಿಂದ ಎ.10ರಂದು ಫ್ರೀಡಂ ಪಾರ್ಕ್ನಲ್ಲ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಸೇರಿದಂತೆ ಸಾರಿಗೆ ಬಸ್ಗಳಲ್ಲಿ ಪಿಯುಸಿ ವರೆಗಿನ ಗಂಡು ಮಕ್ಕಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಬಂಧ ‘ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋ
ಮೈಸೂರು : ಧರ್ಮ ಮತ್ತು ಜಾತಿಯ ಪೊಷಣೆ ದೇಶದ ಬೆಳವಣಿಗೆಗೆ ಮಾರಕ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ನಗರದ ಕಲಾಮಂದಿರದಲ್ಲಿ ಸೋಮವಾರ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕ
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ ಪೋ ಮಾರ್ಟ್ನಲ್ಲಿ ನಡೆದ ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆಯಲ್ಲಿ ಕ
ಬೆಂಗಳೂರು : ಕೇಂದ್ರ ಸರಕಾರವು ಅಮೆರಿಕ ಮತ್ತು ಐರೋಪ್ಯ ಒಕ್ಕೂಟದೊಂದಿಗೆ (ಇಯು) ಮಾಡಿಕೊಳ್ಳುತ್ತಿರುವ ಮುಕ್ತ ವಾಣಿಜ್ಯ ಒಪ್ಪಂದಗಳಿಂದ (ಎಫ್ಟಿಎ) ರಾಜ್ಯದ ರೈತರಿಗಾಗುವ ಮಾರಕ ಪರಿಣಾಮಗಳ ಕುರಿತು ಚರ್ಚಿಸಲು ಹಾಗೂ ರೈತರ ಹಿತರಕ್
ಮೈಸೂರು : ನಂಜನಗೂಡು ತಾಲೂಕಿನ ಮುದ್ದಹಳ್ಳಿ ಗ್ರಾಮದಲ್ಲಿ 448 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೆ.ಐ.ಡಿ.ಬಿ ಕೈಗಾರಿಕರಣಕ್ಕೆ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ರೈತರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸ
ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಣ ಹಾಗೂ ಚಿನ್ನ ದೋಚಿದ ಪ್ರಕರಣ ಬೆಳಗಾವಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ನಗರದ ಮಾಧವಾ ಕಾಲನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂ
ಬೆಳಗಾವಿ : ಟಿಳಕವಾಡಿ ಪ್ರದೇಶದ ಮನೆಯಲ್ಲಿ ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಅಕ್ಕ ಪಡೆ ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ದಿಲ್ಲಿಯಿಂದ ಬ
ಬಂಟ್ವಾಳ : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಕಳವಾಗಿರುವ ದ್ವಿಚಕ್ರ ವಾಹನ ಸಹಿತ ಬಂಧ
ಬಂಟ್ವಾಳ : ಟರ್ಫ್ ಫ್ರೆಂಡ್ಸ್ ಕೊಡಾಜೆ ಇದರ ವತಿಯಿಂದ ಡಿಗ್ನಿಟಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು, ಕೆಎಂಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ನೇರಳಕಟ್ಟೆ ಸಮೀಪದ ಕೊಡಾಜೆ ಡಿಗ್ನಿಟಿ ಇಂಗ್ಲಿಷ್ ಮೀಡಿಯ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದಂತಹ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಕಾಯ್ದೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಗೊಳ್ಳಲಾಗುತ್ತಿದ
ಭಟ್ಕಳ: ಜಿಲ್ಲಾ ಆರೋಗ್ಯ ಇಲಾಖೆಯ ಮಾರ್ಗದರ್ಶನದಲ್ಲಿ ತಾಲೂಕು ಆರೋಗ್ಯಾಧಿಕಾರಿ (ಟಿಎಚ್ಒ) ಡಾ. ಸನಾ ನೇತೃತ್ವದ ತಂಡವು ಸೋಮವಾರ ಪಟ್ಟಣದ ವಿವಿಧ ಪ್ರದೇಶಗಳಲ್ಲಿ ನಕಲಿ ಕ್ಲಿನಿಕ್ಗಳ ವಿರುದ್ಧ ದಾಳಿ ನಡೆಸಿ, ನಿಯಮಬಾಹಿರವಾಗಿ ಕಾ
ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಎ.9ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕೋಮುವಾದಿ ಪಕ್ಷಗಳನ್ನು ತಿರಸ್ಕರಿಸುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ ವಾದಿ) ರಾಜ್ಯ ಸಮಿತಿ ಮತದಾರರಿಗೆ ಕರೆ ನೀಡಿದೆ. ಸೋಮವ
ಮಂಡ್ಯ : ಯುವಕರ ಜಗಳ ವಿಕೋಪಕ್ಕೆ ತಿರುಗಿ ರೌಡಿಶೀಟರ್ ಭೀಕರ ಹತ್ಯೆಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ನಗರದಲ್ಲಿ ರವಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ಮೂಲತಃ ಮದ್ದೂರು ತಾಲ
ರಾಯಚೂರು: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರನ್ನಾಗಿ (ಕಮಾಂಡೆಂಟ್) ಮಂಗಳವಾರಪೇಟೆಯ ದೀಪಾ ಗೊಡೆಪಾಡ್ ಅವರನ್ನು ನೇಮಕ ಮಾಡಲಾಗಿದೆ. ನಗರದ ಗೃಹರಕ್ಷಕ ದಳ ಕಚೇರಿಯಲ್ಲಿ ಅವರು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಹರೀಶ ಅವರಿಂದ ಅಧಿ
ಟೆಹ್ರಾನ್: ಇರಾನ್ ನಾದ್ಯಂತ ‘ದೊಡ್ಡ ಪ್ರಮಾಣದ’ ದಾಳಿಗಳನ್ನು ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಟೆಹ್ರಾನ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸರಣಿ ದಾಳಿಗಳನ್ನು ನಡೆಸಲಾಗಿದೆ ಎಂದು ತಿಳಿಸಿದೆ. ವೈಮಾನ
ಹೊಸಪೇಟೆ/ವಿಜಯನಗರ: ಕಿರ್ಲೋಸ್ಕರ್ ಫೆರಾರೋಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ನಗರದ ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೋಮವಾರ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ವಿವಿಧ ಪಾಲಿಟೆಕ್ನಿಕ
ಬಳ್ಳಾರಿ: ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಮ್ ಅವರು ಸೋಮವಾರ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಮರ್ಶಾ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡ
ಬೆಂಗಳೂರು : ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ರದ್ದು ಕೋರಿ ರಾಜ್ಯ ಸರಕಾ
1970 ರ ದಶಕ ಮತ್ತು 1980 ರ ದಶಕದ ಆರಂಭದಲ್ಲಿ, ಹೆಚ್ಚಿನ ಪಾಶ್ಚಿಮಾತ್ಯ ದೇಶಗಳು ಸ್ಟಾಗ್ ಫ್ಲೇಷನ್ ಅನುಭವಿಸಿದವು. ಸ್ಟಾಗ್ ಫ್ಲೇಷನ್ ಅಂದರೆ ಹೆಚ್ಚಿನ ನಿರುದ್ಯೋಗ, ಹಣದುಬ್ಬರದ ಜತೆಗೆ ಆರ್ಥಿಕ ಬೆಳವಣಿಗೆ ನಿಧಾನಗತಿಯಾಗಿರುವುದು. ಯ
ಉಡುಪಿ, ಎ.6: ಲಯನ್ಸ್ ಕ್ಲಬ್ ಮಣಿಪಾಲ ವತಿಯಿಂದ ಮಣಿಪಾಲದ ರಾಜೀವ್ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಸುಮಾರು 23 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಸ್ಮಾರ್ಟ್ ಟಿವಿಗಳಿಂದ ಸಜ್ಜುಗೊಂಡ ಎರಡು ವಿಶಾಲ ಆಂಗ್ಲಮಾಧ್ಯಮ ತರಗತಿ
ಕಲಬುರಗಿ: ವ್ಯಕ್ತಿಯೊಬ್ಬರ ತಂದೆಯ ಹೆಸರಿನಲ್ಲಿರುವ ಜಾಗವನ್ನು ತಾಯಿಯ ಹೆಸರಿಗೆ ಮ್ಯುಟೇಶನ್ ಮಾಡಿಕೊಡುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್
ಹೊಸದಿಲ್ಲಿ, ಎ. 6: ಕೇರಳಂ ತನ್ನ ಪೊಲೀಸ್ ಠಾಣೆಗಳಲ್ಲಿ ಬಲಿಷ್ಠ ಸಿಸಿಟಿವಿ ಕಣ್ಗಾವಲು ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಶ್ಲಾಘಿಸಿದೆ. ಕೇರಳ ಮಾದರಿಯನ್ನು ರಾಷ್ಟ್ರವ್ಯಾಪಿ ಅನುಸರಿಸುವಂತೆ ಅದು
ಹೊಸದಿಲ್ಲಿ, ಎ. 6: ಎಲ್ಪಿಜಿ ಅನಿಲ ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ರೀತಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ಇದನ್ನು ಕೋವಿಡ್-19 ಸಾಂಕ್ರಾಮಿಕ ರೋ
Photo Credit : PTI ಕೋಲ್ಕತಾ, ಎ.6: ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ನ 12ನೇ ಲೀಗ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಸೋಮವಾರ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೆಕೆಆರ್ ತಂಡವು
ಹಾರ್ದಿಕ್ ಪಾಂಡ್ಯ | Photo Credit : PTI ಮುಂಬೈ, ಎ.6: ರಾಜಸ್ಥಾನ ರಾಯಲ್ಸ್ ವಿರುದ್ಧ ಗುವಾಹಟಿಯ ಬರ್ಸಪಾರದ ಎಸಿಎ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಲಭ್ಯವಿರಲಿದ
ಗುವಾಹಟಿ, ಎ. 6: ಕಾಂಗ್ರೆಸ್ ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದೆ ಎಂದು ಸೋಮವಾರ ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂಥ ನಿಲುವು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಎಂದು ಹೇಳಿದ್ದಾರೆ. ಅಸ್ಸಾಮ್ನ ಬರ್ಪೇಟ ಜಿಲ್ಲೆಯ
ತ್ರಿಶೂರ್, ಎ. 6: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ‘‘ಅಹಂಕಾರಿಗಳು’’ ಎಂಬುದಾಗಿ ಕರೆದಿದ್ದಾರೆ. ಅವರಲ್ಲಿ ‘‘ಜನರೊಂದಿಗೆ ಕೆಲಸ ಮಾಡುವ’
ಕೇರಳದ ರಾಜಕೀಯ ಪ್ರಯಾಣವು ಕಠಿಣ ಹೋರಾಟದ ಜನಾದೇಶಗಳಿಂದ ಹಿಡಿದು ರಾಜಕೀಯ ಪೈಪೋಟಿಯವರೆಗೆ ಆಕರ್ಷಕ ಇತಿಹಾಸವನ್ನು ಹೊಂದಿದೆ. ಹಲವು ವರ್ಷಗಳಿಂದ ಕೇರಳ ರಾಜಕೀಯದಲ್ಲಿ LDF ಮತ್ತು UDF ನಡುವಿನ ಅಧಿಕಾರದ ಲಯಬದ್ಧ ಪರಿವರ್ತನೆ ಕಾಣುತ್ತ
ಉದ್ಯೋಗ ಭರವಸೆ ನೀಡಿದ ಅರಣ್ಯ ಇಲಾಖೆ
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಉಪಚುನಾವಣೆಯ ಮತದಾನದ (ಎ.9) ನಂತರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಫೆ.28 ರಿಂದ ಮಾ.17ರವರೆಗೆ ನಡ
ಕಲಬುರಗಿ : ಎಪ್ರಿಲ್–ಮೇ 2026ರಲ್ಲಿ ಕರ್ನಾಟಕದಲ್ಲಿ ಜಾರಿಗೊಳಿಸಲಾಗುತ್ತಿರುವ ಮತದಾರರ ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಕಾನೂನುಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ಅನುಷ್ಠಾನಗೊಳಿಸುವಂತೆ ಒತ್ತಾಯ
ರಾಯಚೂರು: ರಂಗಸಿರಿ ಸಾಂಸ್ಕೃತಿಕ ಕಲಾ ಬಳಗ ಹಾಗೂ ಸಂಸ ಥೀಯೇಟರ್ ಬೆಂಗಳೂರುಗಳ ಸಹಯೋಗದಲ್ಲಿ ಹಿರಿಯ ಸಾಹಿತಿ ದಿ. ‘ಶಾಂತರಸರ ನೆನಪು’ ಕಾರ್ಯಕ್ರಮವನ್ನು ಏಪ್ರಿಲ್ 7ರಂದು ನಗರದ ನವಯುಗ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎ
ದುಬೈ, ಎ. 6: ಹಾರ್ಮುಝ್ ಜಲಸಂಧಿಯನ್ನು ತೆರೆಯಲು ಅಮೆರಿಕ ನೀಡಿರುವ ಗಡುವು ಮುಕ್ತಾಯಗೊಳ್ಳಲು ಒಂದು ದಿನ ಬಾಕಿಯಿರುವಂತೆಯೇ, ಅಮೆರಿಕ ಮತ್ತು ಇರಾನ್ ಸೋಮವಾರ ತಮ್ಮ ಐದು ವಾರಗಳ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸುವ ಒಪ್ಪಂದದ ರೂಪ
ರಾಯಚೂರು: ಸಿ.ಎಚ್ ಪೌಡರ್ ಮಿಶ್ರಿತ ಶೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಾರ್ಕೆಟ್ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಎ.5 ರಂದು ಬೆಳಿಗ್ಗೆ 8 ಗಂಟೆಗೆ ಗದ್ವಾಲ್ ರಸ್ತೆಯ ಎ. ಪಾಪರೆಡ್ಡಿ ಮಿಲ್ ಸಮೀಪ ಪೆಟ್ರೋಲಿಂಗ್ ವೇಳೆ ಖ
ಸಮಸಮಾಜ ನಿರ್ಮಾಣದಲ್ಲಿ ಬಾಬೂಜಿ ಅವರ ಕೊಡುಗೆ ಅನನ್ಯ : ಅಬ್ರಹಾಂ ಹೊನ್ನಟಿಗಿ
ಮಂಗಳೂರು, ಎ.6: ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಯುವಕನ ವಿರುದ್ದ ಕಾವೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ಕುಂಟಿಕಾನದಲ್ಲಿರುವ ಬಾರ್ವೊಂದರ ಬಳಿ ಶನಿವಾರ ರಾತ್ರಿ 9ಕ್ಕೆ ಕಾಪಿಗುಡ್ಡೆಯ ವೇಣುಗೋಪ
ಬೆಳ್ತಂಗಡಿ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಧರ್ಮಸ್ಥಳದ ಧರ್ಮ
ಬೀದರ್ : ಕವಿ, ಕಲಾವಿದ ಮತ್ತು ಸಾಹಿತಿಗಳಿಗೆ ಸೂಕ್ತ ಹಾಗೂ ಶ್ರೇಷ್ಠ ಅವಕಾಶಗಳನ್ನು ಕಲ್ಪಿಸುವ ಮೂಲಕ ಹಾರಕೂಡ ಶ್ರೀಮಠವು ವಿಶಿಷ್ಟ ಸೇವೆ ಸಲ್ಲಿಸುತ್ತಿದೆ ಎಂದು ಸಿದ್ದಬಸವ ಕಬೀರ ಸ್ವಾಮಿಗಳು ಹೇಳಿದರು. ಬಸವಕಲ್ಯಾಣ ತಾಲೂಕಿನ ಹಾ
ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಅವರದೇ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಹಿರಂಗವಾಗಿ ಹೇಳಿದ್ದಾರೆ ಎಂದು ಮುಖ್
ಬೀದರ್: ನಗರದ ಮಂಡಲ್ ಪ್ರದೇಶದ ಬಳಿ ಖಾಸಗಿ ಹೋಟೆಲ್ಗೆ ಸೇರಿದ ಇಕೋ ವ್ಯಾನ್ ಒಂದು ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಹರಿದು 7 ವರ್ಷದ ಬಾಲಕ ಮೃತಪಟ್ಟರುವ ಘಟನೆ ನಡೆದಿದೆ. ಮೃತ ಬಾಲಕನನ್ನು ರುದ್ರಾ ಉಪಾಧ್ಯೆ (7) ಎಂದು ಗುರುತಿಸಲಾ
ಮಣಿಪಾಲ, ಎ.6: ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆಯನ್ನು ಮೊಬೈಲ್ನಲ್ಲಿ ಫೋಟೋ ತೆಗೆದು ಪ್ರಸಾರ ಮಾಡಲು ಯತ್ನಿಸಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಟಿಎಂ
ಜೆರುಸಲೇಂ, ಎ.6: ಇರಾನ್ನ ಅತೀ ದೊಡ್ಡ ಪೆಟ್ರೋಲಿಯಂ ಸಂಕೀರ್ಣದ ಮೇಲೆ ಬಲವಾದ ದಾಳಿ ನಡೆಸಿರುವುದಾಗಿ ಇಸ್ರೇಲ್ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ಸೋಮವಾರ ಹೇಳಿದ್ದಾರೆ. ಪೆಟ್ರೋಲಿಯಂ ಸೌಲಭ್ಯದ ಬಳಿ ಹಲವು ಸ್ಫೋಟಗಳು ನಡೆದಿರುವ
ಪೇಷಾವರ, ಎ.6: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ)ಗೆ ಸಂಯೋಜನೆಗೊಂಡಿರುವ ಭಯೋತ್ಪಾದಕರು ಸರಕಾರಿ ಕಚೇರಿ ಮೇಲೆ ದಾಳಿ ನಡೆಸಿದ್ದು ಪೊಲೀಸ್ ಕಾನ್ಸ್ಟೆಬಲ್ ಮತ್ತ
ಕುಂದಾಪುರ, ಎ.6: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಇಡೀ ಮನೆ ಸುಟ್ಟು ಕರಕಲಾದ ಘಟನೆ ಶನಿವಾರ ತಡರಾತ್ರಿ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ನಡೆದಿದೆ. ಹಂದಕುಂದ ಅರೆಕಲ್ಲು ಮನೆಯ
ಬಳ್ಳಾರಿ/ಸಂಡೂರು: ರಾಷ್ಟ್ರೀಯ ಶಿಕ್ಷಣ ಹಾಗೂ ಸಂಶೋಧನೆ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಕೇಂದ್ರ ಬಳ್ಳಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಂಡೂರು ಇವರ ಸಂಯುಕ್ತ ಆ
ಉಡುಪಿ, ಎ.6: ಮಾನಸಿಕ ಶಾಂತಿ ಇಲ್ಲದೇ ಹೋದರೆ ಯಾವುದೇ ಸಾಧನೆ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ನಾವೆಲ್ಲರೂ ಇರುವುದರಲ್ಲೇ ಆತ್ಮತೃಪ್ತಿಯನ್ನು ಕಾಣಬೇಕು. ವ್ಯಾಘ್ರರಾಗಿ ಇರುವುದಕ್ಕಿಂತ ಶಾಂತ ಚಿತ್ತರಾಗಿ ದೇವರ ಕೃಪೆಗೆ ಪಾತ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಿಮ್ ತರಬೇತುದಾರ, ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಪ್ರಕರ
ರಾಜ್ಯಮಟ್ಟದ ಅಂತರಕಾಲೇಜು ಸ್ಪರ್ಧೆ ‘ಪ್ರಜ್ಞಾ-2026’ ಉದ್ಘಾಟನೆ
ವಿಜಯನಗರ (ಹೊಸಪೇಟೆ) : ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 20ರಂದು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಸೋಮವಾರ ಜಿಲ್ಲಾ
ರಾಯಪುರ,ಎ. 6: 2003ರ ಎನ್ಸಿಪಿ ನಾಯಕ ರಾಮಾವತಾರ್ ಜಗ್ಗಿ ಅವರ ಹತ್ಯೆ ಪ್ರಕರಣದಲ್ಲಿ ಚತ್ತೀಸ್ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಚತ್ತೀಸ್ಗಢ ಉಚ್ಚ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನ
ಗುವಾಹಾಟಿ, ಎ. 6: ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಚುನಾವಣಾ ಅಫಿಡವಿಟ್ನಲ್ಲಿ ತಮ್ಮ ಪತ್ನಿಯ ವಿದೇಶದಲ್ಲಿರುವ ಆಸ್ತಿಯ ಬಗ್ಗೆ ಬಹಿರಂಗಪಡಿಸಿಲ್ಲ. ಆದುದರಿಂದ ಅವರ ಉಮೇದುವಾರಿಕೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿ
ಬೀದರ್ : ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಂಯುಕ್ತ ಕಿಸಾನ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು. ಮನವಿಯಲ್ಲಿ, 2025ರ ಅ.12ರಿಂದ 18ರವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅ
ಹೊಸದಿಲ್ಲಿ, ಎ. 6: ಪಶ್ಚಿಮ ಏಶ್ಯಾ ಸಂಘರ್ಷದ ನಡುವೆ ಎಲ್ಪಿಜಿ ಹೊತ್ತ ಭಾರತದ ಹಡಗು ‘ಗ್ರೀನ್ ಆಶಾ’ ಹಾರ್ಮುಝ್ ಜಲ ಸಂಧಿಯನ್ನು ದಾಟಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ಪಶ್ಚಿಮ ಏಶ್ಯಾ ಸಂಘರ್ಷ ಆರಂಭವಾದ ಫೆಬ್ರವರಿ 28ರಿ
ಬಗ್ದಾದ್, ಎ.6: ಹಾರ್ಮುಝ್ ಜಲಸಂಧಿಯನ್ನು ಬಲಪ್ರಯೋಗಿಸಿ ತೆರೆಯಲು ಪ್ರಯತ್ನಿಸಿದರೆ ಅಮೆರಿಕ ಮತ್ತು ಇಸ್ರೇಲ್ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸುವುದಾಗಿ ಇರಾನ್ ಬೆಂಬಲಿತ ಇರಾಕಿ ಗುಂಪು ಕಟೈಬ್ ಹಿಜ್ಬುಲ್ಲಾ ಎಚ್ಚರಿಕೆ
ಟೆಹ್ರಾನ್, ಎ.6: ಸೋಮವಾರ ಬೆಳಿಗ್ಗೆ ಟೆಹ್ರಾನ್ನ ಹೊರವಲಯದ ಪ್ರದೇಶದಲ್ಲಿ ವಸತಿ ಕಟ್ಟಡವನ್ನು ಗುರಿಯಾಗಿಸಿ ನಡೆದ ವೈಮಾನಿಕ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ನಡೆದ
ಹೊಸದಿಲ್ಲಿ, ಎ.6: ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಎಲ್ಲಾ ತಂಡಗಳು ಎರಡು ಪಂದ್ಯಗಳನ್ನು ಆಡಿವೆ. ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈಸೂಪರ್ ಕಿಂಗ್ಸ್ ತಲಾ ಮೂರು ಪಂದ್ಯಗಳನ್ನು ಆಡಿವೆ. ಹೀಗಾಗಿ ಆರೆಂಜ್ ಕ್ಯಾಪ್ ಹಾಗೂ ಪರ್ಪಲ
ಕಲಬುರಗಿ : ಇಂದಿನ ಬಹುತೇಕ ಮಹಾವಿದ್ಯಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕಗಳು ಇದ್ದರೂ, ಎನ್.ವಿ.ಕಾಲೇಜಿನ ವಿದ್ಯಾರ್ಥಿಗಳು ತೋರಿಸಿರುವ ಸೇವಾ ಮನೋಭಾವ ಅತ್ಯಂತ ಶ್ಲಾಘನೀಯ ಎಂದು ಡಾ.ಕರಿಗೂಳೇಶ್ವರ ಅಭಿಪ್ರಾ
ಬೆಂಗಳೂರು, ಎ.5: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರವಿವಾರ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಸ್ಟ್ಯಾಂಡ್ಗಳನ್ನು ಅವರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಲಾಯಿತು. ಕರ್ನಾಟಕದ ರಾ
ಆಳಂದ: ತಾಲೂಕಿನಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರೈತರು ರಸಗೊಬ್ಬರ ಖರೀದಿಸಲು ಎಫ್ಐಡಿ (ರೈತ ಐಡಿ) ಸಂಖ್ಯೆ ಕಡ್ಡಾಯವಾಗಿರಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಇಲಾ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಪ್ರತಿ ನಗರ ಪಾಲಿಕೆಗೆ ಒಂದೊಂದು ರಸ್ತೆ ಗುಂಡಿ ಮುಚ್ಚುವ ಯಂತ್ರವನ್ನು ಖರೀದಿಸಬೇಕು ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚ
ಅಫಜಲಪುರ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮಗಳಿಗೆ ಈ ಸಮಸ್ಯೆ ವ್ಯಾಪಿಸುವ ಮುನ್ನ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಪಂ ಸಿಇಒ ಭಂವರ್ಸ
ಕಲಬುರಗಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದನ್ನು ಮನಗಂಡು ಜಿಲ್ಲೆಯಲ್ಲಿ ಡಿ.ಎ.ಪಿ, ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳ ಒಟ್ಟು 35,785
ಉಡುಪಿ, ಎ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಉಡುಪಿಯ ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜುಗಳ ಸಹಯೋಗದಲ್ಲಿ ಎಪ್ರಿಲ್ 8ರಂದು ಬೆಳಗ್ಗೆ 10:00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಯಕ
ಬ್ರಹ್ಮಾವರ, ಎ.6: ದೇಶದ ಅಭಿವೃದ್ಧಿಗೆ ಕೌಶಲ್ಯಾಧಾರಿತ ತರಬೇತಿ ಅತಿ ಅಗತ್ಯವಿದ್ದು, ಯುವ ಜನತೆ ತಮ್ಮ ಆಸಕ್ತಿಯ ಕೌಶಲ್ಯ ತರಬೇತಿ ಪಡೆದು ಸ್ವಯಂ ಉದ್ಯೋಗದತ್ತ ಒಲವು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕ
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯ, ಕಲಬುರಗಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಂಯುಕ್ತ ಆಶ್ರಯದಲ್ಲಿ 2025-2026ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿ
ಕಲಬುರಗಿ : ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ರಿ) ಸಂಘಟನೆಯ ಮಹಿಳಾ ಘಟಕದ ವತಿಯಿಂದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಹಿಳಾ ಘಟಕದ ಅಧ್ಯಕ್ಷರಾಗಿ ಮಾಳಮ್ಮ ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸಂಘಟನೆಯ ಜಿಲ
ಚಾಲಕರು ಪ್ರತಿಭಟನೆ ಮಾಡುವುದಾದರೆ, ಪ್ರಧಾನಿ ಮೋದಿ ನಿವಾಸಕ್ಕೆ ಹೋಗಿ ಪ್ರತಿಭಟಿಸಬೇಕು : ಕೆ.ಎಚ್.ಮುನಿಯಪ್ಪ
ಕಲಬುರಗಿ: ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ, ಗುಲ್ಬರ್ಗಾ ದಾಲ್ ಮಿಲ್ಲರ್ಸ್ ಅಸೋಶಿಯೇಷನ್, ಕೃಷಿ ಪರಿಕರ ಮಾರಾಟಗಾರರ ಸಂಘ ಹಾಗೂ ಅಕ್ಕಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ನೆಹರು ಗಂಜ ಹನುಮಾನ ಮಂದಿರದ
ಮಂಗಳೂರು: ತುಳುವರು ತಮ್ಮ ನಾಡು ನುಡಿ, ಸಾಹಿತ್ಯ ಸಂಸ್ಕೃತಿ ಗಳ ಕುರಿತು ಅಭಿಮಾನದಿಂದ ದುಡಿಯ ಬೇಕಾಗಿದೆ. ಎಸ್. ಯು. ಪಣಿಯಾಡಿಯವರು ಹಾಕಿಕೊಟ್ಟ ತುಳುವ ಚಳುವಳದ ಆಶಯ ಗಳನ್ನು ಅರಿತು ಕೊಂಡು ಮುನ್ನಡೆ ಸ ಬೇಕು ಎಂದು ಹಿರಿಯ ಕನ್ನಡ ತು
ಕಲಬುರಗಿ: ನಗರದ ಜಿಲ್ಲಾ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ ಅವರ 119ನೇ ಜಯಂತಿಯನ್ನು ವಿಜೃಂಭಣೆಯಿoದ ಆಚರಿಸಲಾಯಿತು. ಕಾರ್ಯಕ್ರಮವು ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ
ಮೂಡುಬಿದಿರೆ: ಜಮೀಯ್ಯತುಲ್ ಫಲಾಹ್ ಮೂಡುಬಿದಿರೆ ತಾಲೂಕು ಘಟಕ ಇವರ ವತಿಯಿಂದ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ)ದೇರಳಕಟ್ಟೆ ಇದರ ಗ್ರಾಮೀಣ ಆರೋಗ್ಯ ಮತ್ತು ರಕ್ಷಣೆ ಅಭಿವೃದ್ಧಿ ಕೇಂದ್ರ ಹಾಗೂ ಯೆನೆಪೋಯ ದಂತ ಕಾಲೇಜು
ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ. ಉಡುಪಿಯಿಂದ ಸೊರಬಕ
ಉಡುಪಿ, ಎ.6: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯು ಎ.6ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರುಗಳಾದ ಕೆ.ಟಿ.ಪೂಜಾರಿ ಕೊಡವೂರು, ಕಾಳು ಶೇರಿಗಾರ್ ಕೊ
ಉಡುಪಿ, ಎ.6: ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳೆದುಕೊಂಡ ಮೊಬೈಲ್ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಲಾದ ವಾರೀಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಸೋಮವಾರ ಜರಗಿತು. ಮೊಬೈಲ್ ಕಳೆದುಕೊಂಡು ಸಿಇಐಆರ್ ಪೋರ್ಟ
ಉಡುಪಿ, ಎ.6: ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಇತ್ತೀಚಿಗೆ ನಿಧನರಾದ ಸಂಸ್ಥೆಯ ಸಕ್ರಿಯ ಸದಸ್ಯ ಮಹಮ್ಮದ್ ಸಮೀರ್ ಶರೀಫ್ ಅವರ ನುಡಿ ನಮನ ಕಾರ್ಯಕ್ರಮ ನಡೆಯಿತು. ಯುಎಫ್ಸಿ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಮಾತನ
ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ
ಕೊಣಾಜೆ, ಎ.6: ಎಸ್ಕೆಎಸೆಸ್ಸೆಫ್ ಮಲಾರ್ ಕ್ಲಸ್ಟರ್ ವತಿಯಿಂದ ಮಲಾರ್ ಅರಸ್ತಾನದ ಅಲ್ ಮುಬಾರಕ್ ಜುಮ್ಮಾ ಮಸೀದಿಗೆ ಸಮರ್ಪಿಸಲಾದ ಮಿನಾರವನ್ನು ರವಿವಾರ ಸಯ್ಯಿದ್ ಅಮೀರ್ ತಂಳ್ ಅಲ್ ಬುಖಾರಿ ಕಿನ್ಯ ಉದ್ಘಾಟಿಸಿದರು. ಮಲಾರ್ ಕ್ಲಸ್ಟರ
ಮಂಗಳೂರು: ಮೂಡುಬಿದಿರೆ ತಾಲೂಕು ಮಾರ್ಪಾಡಿ ಗ್ರಾಮದ ಜಯ (62) ಎಂಬವರು ಸುಮಾರು 12 ವರ್ಷ ಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದೆ. ಮಾ.28ರಂದು ರಾತ್ರಿ ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೆ ಕಾಣೆಯಾಗಿರುವ ಬಗ್ಗೆ ಮೂಡುಬಿದಿರೆ ಪೋ
ಮಂಗಳೂರು: ದ.ಕ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅಥ್ಲೆಟಿಕ್ಸ್ ಹಾಗೂ ವೇಯ್ಟ್ ಲಿಫ್ಟಿಂಗ್ ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಕ್ರೀಡಾಪಟುಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರಗಳನ್ನು ಏರ್ಪಡಿಸಲಾಗಿದೆ
ಮಂಗಳೂರು, ಎ.6: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎ.10ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 9ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವರು. 9:30ಕ್ಕೆ ನಗರದ ಟಿಎಂಎ ಪೈ ಸಭಾಂಗಣ ದಲ್ಲಿ ಮ
ಮಂಗಳೂರು, ಎ.6: ವಿದ್ಯಾರ್ಥಿ ಜೀವನದಲ್ಲಿ ಪದವಿಯನ್ನು ಗಳಿಸಿದ ಎರಡೂವರೆ ದಶಕದ ಬಳಿಕ ಅಂದರೆ ಮಧ್ಯ ವಯಸ್ಸಿನಲ್ಲಿ ಸ್ವಇಚ್ಛೆಯಿಂದ ಕಾನೂನು ಪದವಿ ಪರೀಕ್ಷೆಯಲ್ಲಿ ಒಂದೇ ಯತ್ನದಲ್ಲಿ ತೇರ್ಗಡೆ ಹೊಂದಿದ ಸಾಮಾಜಿಕ ಕಾರ್ಯಕರ್ತ, ಹಿದಾ
ಮಂಗಳೂರು,ಎ.6: ಶತಮಾನ ಪೂರೈಸಿದ ತುಳುನಾಡಿನ ಸಂಘ, ಸಂಸ್ಥೆಗಳ, ಶಾಲಾ ಕಾಲೇಜು, ಕೈಗಾರಿಕಾ ಸಂಸ್ಥೆ, ಕಲಾ ಸಂಸ್ಥೆಗಳ ಬಗ್ಗೆ ಪುಸ್ತಕ ಪ್ರಕಟಿಸಲು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯವರು ಅಥ
ಬೆಂಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಚಲಾವಣೆಯಾಗಿರುವ 1,811 ಅಂಚೆ ಮತಗಳ ಪೈಕಿ ತಿರಸ್ಕೃತಗೊಂಡಿರುವ 279 ಅಂಚೆ ಮತಗಳನ್ನು ಮರು ಪರಿಶೀಲಿಸಿ, ಬಳಿಕ ಎಲ್ಲಾ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಚುನಾವಣಾಧಿಕಾರಿ ಫಲಿತಾಂಶ

26 C