SENSEX
NIFTY
GOLD
USD/INR

Weather

30    C

ಡಿಜಿಟಲ್ ಸುದ್ದಿ ಮೂಲಗಳು

...
ನೆನಪುಗಳ ಪಟ್ಟಿಗೆ ಸೇರಿದ ಶಂಸುದ್ದೀನ್ ವೃತ್ತ

ಭಟ್ಕಳ, ಮಾ.1: ಯಾವುದೇ ಒಂದು ಊರಿಗೆ ಹೋದಾಗ ಅಲ್ಲಿನ ಒಂದು ನಿರ್ದಿಷ್ಟ ಜಾಗ ಆ ಊರಿನ ಅಸ್ಮಿತೆಯಾಗಿರುತ್ತದೆ. ಭಟ್ಕಳದ ಮಟ್ಟಿಗೆ ಅಂತಹ ಒಂದು ಭಾವನಾತ್ಮಕ ಗುರುತು ಎಂದರೆ ಅದು ‘ಶಂಸುದ್ದೀನ್ ಸರ್ಕಲ್’. ರಾಷ್ಟ್ರೀಯ ಹೆದ್ದಾರಿ 66ರ ಅಗಲ

2 Mar 2026 2:01 pm
ಸತ್ವ ಕಳೆದುಕೊಂಡ ಕೋಲಾರದ ಮಣ್ಣು, ಆತಂಕದಲ್ಲಿ ರೈತರು

ಕೋಲಾರ, ಮಾ.1: ಜಗತ್ತಿಗೇ ಚಿನ್ನ, ತರಕಾರಿ, ಹಾಲು, ಮಾವು ಮತ್ತು ರೇಷ್ಮೆ ಕೊಟ್ಟ ಕೋಲಾರ ಜಿಲ್ಲೆಯ ರೈತರು ನೆಲದ ಮಣ್ಣು ಇಂದು ಸತ್ವ ಕಳೆದುಕೊಂಡ ಸುದ್ದಿ ಕೇಳಿ ಆತಂಕಕ್ಕೆ ಒಳಗಾಗಿದ್ದಾರೆ. ಅತಿ ಹೆಚ್ಚು ರಾಸಾಯನಿಕ ಬಳಕೆಯಿಂದ ವಿಷಕಾರಿ

2 Mar 2026 1:48 pm
ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದ: ಜವಳಿ ವಲಯದ ವ್ಯಾಪಾರಕ್ಕೆ ಐತಿಹಾಸಿಕ ಮುನ್ನಡೆ

ವಿಶ್ವವು ನಿರ್ಲಕ್ಷಿಸಲು ಸಾಧ್ಯವಾಗದ ರೀತಿಯಲ್ಲಿ ಭಾರತವು ಜಾಗತಿಕ ವೇದಿಕೆಯ ಮೇಲೆ ತನ್ನ ಪ್ರಭಾವ ಬೀರಿದೆ. 16ನೇ ಭಾರತ-ಇಯು ಶೃಂಗಸಭೆಯಲ್ಲಿ, ಭಾರತ-ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿ ಎ) ವು ಅಧಿಕೃತವಾಗಿ ಮುಕ್ತಾ

2 Mar 2026 1:31 pm
AI ಶೃಂಗಸಭೆಯಲ್ಲಿ ಪ್ರತಿಭಟನೆ | ಬಂಧಿತ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ದಿಲ್ಲಿ ನ್ಯಾಯಾಲಯ ಜಾಮೀನು

ಯುವ ಕಾಂಗ್ರೆಸ್‌ನ ಪ್ರತಿಭಟನೆಯು ರಾಜಕೀಯ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದೆ ಎಂದ ನ್ಯಾಯಾಲಯ

2 Mar 2026 1:24 pm
ಪ್ರಕೃತಿ ಪ್ರಿಯರ,ಚಾರಣಿಗರಿಗೆ ನೆಚ್ಚಿನ ತಾಣ ಕುಂದಾದ್ರಿ ಬೆಟ್ಟ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯು ಜಲಪಾತ, ಕಾಡು ಮತ್ತು ಬೆಟ್ಟಗಳನ್ನು ಒಳಗೊಂಡ ಸುಂದರವಾದ ನೈಸರ್ಗಿಕ ತಾಣ. ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಕುಂದಾದ್ರಿ ಬೆಟ್ಟವು ತೀರ್ಥಹಳ್ಳಿಯಲ್ಲಿ

2 Mar 2026 1:21 pm
ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಕನಿಷ್ಠ 31 ಮಂದಿ ಮೃತ್ಯು, 149 ಜನರಿಗೆ ಗಾಯ

ಬೈರೂತ್: ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 31 ಜನರು ಮೃತಪಟ್ಟಿದ್ದಾರೆ ಮತ್ತು 149 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿರುವ ಬಗ್ಗೆ aljazeera.com ವರದಿ ಮಾಡಿದೆ. ಲೆಬನಾನ್‌ನ ರ

2 Mar 2026 12:46 pm
ಮತ್ತೆ ಕುಸಿದ ಚಿನ್ನ; ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ತೈಲ ಬೆಲೆ ಏರಿಕೆಯಾಗುವ ಹಿನ್ನೆಲೆಯಲ್ಲಿ ಹಣದುಬ್ಬರ ಆತಂಕದಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಗಮನಿಸುತ್ತಿರುವ ಕಾರಣ ಅಮೂಲ್ಯ ಲೋಹಗಳ ಬೆಲೆಯಲ್ಲಿ ಏರಿಕೆಯಾಗುತ್ತಿದೆ.

2 Mar 2026 12:44 pm
ಬೂಕರ್ ಬಾನು ಮುಷ್ತಾಕ್ ಬುಕ್ ಕವರ್ಸ್!

ಈ ಕಾಲದಲ್ಲಂತೂ ಪುಸ್ತಕ ಬಿಡುಗಡೆಯಾಗುವ ಮೊದಲೇ ಪುಸ್ತಕದ ಕವರುಗಳು ಡಿಜಿಟಲ್ ಮಾಧ್ಯಮದ ಮೂಲಕ ಹಲ ಬಗೆಯ ತೆರೆಗಳ ಮೇಲೆ ಮೂಡುತ್ತಿರುತ್ತವೆ. ಈ ಕಾಲ ಪುಸ್ತಕ ವಿನ್ಯಾಸಕಾರರಿಗೆ ಇನ್ನಷ್ಟು ಚಾಲೆಂಜಿಂಗ್ ಎಂಬುದನ್ನೂ ಅಹ್ಲಾವತ್ ಗಮ

2 Mar 2026 12:42 pm
ಅಮೆರಿಕ-ಇರಾನ್ ಯುದ್ಧದ ಪರಿಣಾಮ ಷೇರುಪೇಟೆ ಕುಸಿತ, ತೈಲ ಬೆಲೆ ಏರಿಕೆ

ಸಾಂದರ್ಭಿಕ ಚಿತ್ರ | Photo Credit : freepik ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ, ಖಮೇನಿ ಸಾವು ಹಾಗೂ ತೈಲ ಬೆಲೆ ಏರಿಕೆಯ ಪರಿಣಾಮ ಸೋಮವಾರ (ಮಾರ್ಚ್ 02) ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1000ಕ್ಕೂ ಅಧಿಕ ಅಂಕಗಳ ಭಾರೀ ಕುಸಿತದೊಂದಿಗೆ ವಹಿವಾಟ

2 Mar 2026 12:40 pm
2 Mar 2026 12:35 pm
ಭದ್ರಾವತಿ: ಎತ್ತಿನಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಶಿವಮೊಗ್ಗ: ಎತ್ತಿನಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ ಶರವಣ (53) ಎಂದು ಗುರುತಿಸಲಾಗಿದೆ. ಶರವಣ ರವಿವಾರ ಬೆಳಗ್ಗೆ ಅಡಿಕೆ ಮರವನ್ನು ಕಡಿದು ತಮ್ಮ

2 Mar 2026 12:27 pm
ಅಮೆರಿಕ–ಇಸ್ರೇಲ್ ದಾಳಿಗಳ ಬಳಿಕ ಮಾತುಕತೆಗೆ ಇರಾನ್ ಸ್ಪಷ್ಟ ನಿರಾಕರಣೆ

ಟೆಹ್ರಾನ್: ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂ

2 Mar 2026 12:14 pm
ದಿಲ್ಲಿಯ ಒಂದು ಕುಟುಂಬಕ್ಕಾಗಿ ಪುದುಚೇರಿಯನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ: ಪ್ರಧಾನಿ ಮೋದಿ

ಪುದುಚೇರಿ: ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪುದುಚೇರಿಯಲ್ಲಿ ರಾಜಕೀಯ ಅಸ್ಥಿರತೆ, ಭ್ರಷ್ಟಾಚಾರ ಮನೆಮಾಡಿದ್ದು, ಈ ಕೇಂದ್ರಾಡಳಿತ ಪ್ರದೇಶ ದಿಲ್ಲಿಯ ಒಂದು ಕುಟುಂಬದ ಪಾಲಿಗೆ ಎಟಿಎಂ

2 Mar 2026 12:06 pm
ಬಾಗಲಕೋಟೆ: ಆರೆಸ್ಸೆಸ್ ಶತಮಾನೋತ್ಸವದ ಅಂಗವಾಗಿ ಹಿಂದೂ ಸಮ್ಮೇಳನ, ಶೋಭಾಯಾತ್ರೆ

ಬಾಗಲಕೋಟೆ : ಆರೆಸ್ಸೆಸ್ ನ ನೂರು ವರ್ಷಾಚರಣೆ ಹಿನ್ನಲೆಯಲ್ಲಿ ಆಯೋಜಿಸಿದ ಹಿಂದೂ ಸಮ್ಮೇಳನ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶೋಭಾಯಾತ್ರೆ ನಡೆಯಿತು. ನಗರದ ವೆಂಕಟಪೇಟೆಯಿಂದ ಪ್ರಾರಂಭವಾದ ಮೆರವಣಿಗೆ ಕಿಲ್ಲಾದ ಅಂಬಾಭವಾನಿ ದೇವಾಲ

2 Mar 2026 11:59 am
ಸಿಂಧನೂರು: ಇರಾನ್ ಮೇಲೆ ಅಮೆರಿಕಾ, ಇಸ್ರೇಲ್ ದಾಳಿ ಖಂಡನೀಯ: ನಾಗರಾಜ ಪೂಜಾರ್

ಸಿಂಧನೂರು, ಮಾ. 2: ಸಾರ್ವಭೌಮ ರಾಷ್ಟ್ರ ಇರಾನ್ ಮೇಲೆ ಸಾಮ್ರಾಜ್ಯಶಾಹಿ ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ಜಂಟಿ ಬಾಂಬ್ ದಾಳಿ ನಡೆಸುತ್ತಿರುವುದು ಪೈಶಾಚಿಕ ಕೃತ್ಯವಾಗಿದೆ. ಅಮೆರಿಕಾ ಈ ಕೂಡಲೇ ದಾಳಿಯನ್ನು ನಿಲ್ಲಿಸಬೇಕು; ವಿಶ್ವಸ

2 Mar 2026 11:50 am
ರಾಷ್ಟ್ರೀಕೃತ ಬ್ಯಾಂಕುಗಳೇ ಟಾರ್ಗೆಟ್ ಯಾಕೆ ?

ಇತ್ತೀಚೆಗೆ ದಿನನಿತ್ಯ ಬ್ಯಾಂಕುಗಳಲ್ಲಿ ಅವ್ಯವಹಾರ, ಬ್ಯಾಂಕುಗಳ ದರೋಡೆ ಪ್ರಯತ್ನ, ಬ್ಯಾಂಕ್‌ಗಳ ವಿರುದ್ಧ ಕೇಸು ದಾಖಲುಗಳು, ಬ್ಯಾಂಕುಗಳು ಕೇವಲ ವಿಮೆಗಳ ಮಾರಾಟದಲ್ಲಿ ಗ್ರಾಹಕರನ್ನು ಪೀಡಿಸುತ್ತಿವೆ, ಚಿನ್ನಾಭರಣಗಳ ಮೇಲಿನ ಸಾ

2 Mar 2026 11:24 am
ದುಬೈ ವಿಮಾನ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸ್ಥಳದ ಸಮೀಪವೇ ಸ್ಫೋಟ ಸಂಭವಿಸಿತು”: ಅನುಭವ ಹಂಚಿಕೊಂಡ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತು ಇರಾನ್ ದಾಳಿ ಹಿನ್ನೆಲೆ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಯಾನಕ ಅನುಭವವನ್ನು ಹಂಚಿಕೊಂಡಿದ

2 Mar 2026 11:07 am
ಬಾಗಲಕೋಟೆಯ ಘಟನೆ ಸುತ್ತಮುತ್ತ

ಬಾಗಲಕೋಟೆಯ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾಗಿರಲಿ ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಲು ಯಾರ ಅಭ್ಯಂತರವೂ ಇಲ್ಲ. ಕಾಂಗ್ರೆಸ್ ಶಾಸಕ ಮೇಟಿಯವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಚುನಾವ

2 Mar 2026 10:49 am
ಲೆಬನಾನ್ ಮೇಲೆ ಇಸ್ರೇಲ್‌ನಿಂದ ಬಾಂಬ್ ದಾಳಿ : ಬೈರೂತ್‌ನಿಂದ ಸಾವಿರಾರು ಜನರ ಸ್ಥಳಾಂತರ

ಲೆಬನಾನ್ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಂಡಿದ್ದು, ದಕ್ಷಿಣ ಲೆಬನಾನ್‌ನ 3 ಪಟ್ಟಣಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು Aljazeera ವರದಿ ಮಾಡಿದೆ. ಲೆಬನಾನ್ ರಾಜಧಾನಿ ಬೈರೂತ್, ಹ್ಯಾರಿಸ್, ನಬತಿಯೇಹ್ ಅಲ್-ಫ

2 Mar 2026 10:28 am
ಗ್ಯಾರಂಟಿಗಳ ಪರಿಷ್ಕರಣೆಯಾಗಲೇಬೇಕು

ಒಂದೆಡೆ ನಾಯಕತ್ವದ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಬಜೆಟ್ ತಯಾರಿ ನಡೆಸುತ್ತಿದ್ದಾರೆ. ರಾಜಕೀಯವಾಗಿ ಮುಸ್ಸಂಜೆಯಲ್ಲಿರುವ ಅವರು ಇಷ್ಟೆತ್ತರಕ್ಕೆ ಬೆಳೆಯಲು ಕಾರಣವಾಗಿದ್ದೇ ಕನ್ನಡ ಕಾವಲು ಸಮಿತ

2 Mar 2026 10:07 am
ಪಾಕಿಸ್ತಾನ–ಅಫ್ಘಾನಿಸ್ತಾನ ನಡುವೆ ಸಂಘರ್ಷ ತೀವ್ರ: ಕಾಬೂಲ್‌ ನಲ್ಲಿ ಸ್ಫೋಟಗಳ ಸದ್ದು

ಅಮೆರಿಕದ ನೆಲೆಯಿದ್ದ ಬಾಗ್ರಾಮ್ ಮೇಲೆ ದಾಳಿ ವಿಫಲ ಎಂದ ತಾಲಿಬಾನ್

2 Mar 2026 9:30 am
ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಮೋದಿ ದೂರವಾಣಿ ಮಾತುಕತೆ: ಯುದ್ಧ ನಿಲ್ಲಿಸಲು ಭಾರತ ಆಗ್ರಹ

ಹೊಸದಿಲ್ಲಿ : ಪ್ರಾದೇಶಿಕ ಉದ್ವಿಗ್ನ ಪರಿಸ್ಥಿತಿಯ ನಡುವೆ ಪ್ರಧಾನಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ

2 Mar 2026 8:59 am
ಸೋಲಿನ ನಡುವೆಯೂ ದಾಖಲೆ ಸೃಷ್ಟಿಸಿದ ಹೆಟ್ಮಿಯರ್

ಕೊಲ್ಕತ್ತಾ: ವಿಶ್ವ ಕ್ರಿಕೆಟ್ ನಲ್ಲಿ ಅತ್ಯಂತ ಸ್ಫೋಟಕ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆ ಹೊಂದಿರುವ ವೆಸ್ಟ್ಇಂಡೀಸ್ ನ ಶಿಮ್ರಾನ್ ಹೆಟ್ಮಿಯರ್ ಟಿ20 ವಿಶ್ವಕಪ್ ನ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಒಂದೇ ಟ20 ವಿಶ್ವಕಪ್ ನಲ

2 Mar 2026 8:36 am
ದಾಳಿಯಲ್ಲ, ಅಮೆರಿಕ ಪ್ರಾಯೋಜಿತ ಅಂತರ್‌ರಾಷ್ಟ್ರೀಯ ಭಯೋತ್ಪಾದನೆ!

Photo credit: PTI   ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಯು ಅಂತರ್‌ರಾಷ್ಟ್ರೀಯ ಭಯೋತ್ಪಾದನೆಗೆ ಸರಿಸಮಾನವಾಗಿದೆ. ಸಾರ್ವಭೌಮ ರಾಷ್ಟ್ರವೊಂದರ ಮೇಲೆ ಏಕಾಏಕಿ ಯುದ್ಧ ಸಾರಿ, ಅದರ ಸರ್ವೋಚ್ಚ ನಾಯಕನೂ ಸೇರ

2 Mar 2026 8:24 am
ಸೈಬರ್ ವಂಚನೆ ಬಗ್ಗೆ ಧಾರ್ಮಿಕ ಕೇಂದ್ರಗಳಲ್ಲಿ ಜಾಗೃತಿ

ಮಸೀದಿ, ದೇವಸ್ಥಾನ, ಚರ್ಚ್‌ಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಮಂಗಳೂರು ಪೊಲೀಸರು

2 Mar 2026 8:00 am
ಇರಾನ್ ಮೇಲೆ ಯುದ್ಧ: ಜಾಗತಿಕ ವಿಮಾನಯಾನ ಸೇವೆ ಅಸ್ತವ್ಯಸ್ತ

ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿ ಹಾಗೂ ಇರಾನ್ ನ ಪ್ರತಿದಾಳಿಯಿಂದ ಮಧ್ಯಪ್ರಾಚ್ಯ ಪ್ರದೇಶ ಪ್ರಕ್ಷುಬ್ಧಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ಅಂದರೆ ಯುಎಇನಿಂದ ಹಿಡಿದು ಇಸ್ರೇಲ್ ವರೆಗೂ ವಿಮಾನಯಾ

2 Mar 2026 7:37 am
ಇರಾನ್ ಮೇಲೆ ದಾಳಿ: ಜಾಗತಿಕ ತೈಲ ಮಾರುಕಟ್ಟೆಯಲ್ಲೂ ತಲ್ಲಣ, ದಿಢೀರ್ ಬೆಲೆ ಏರಿಕೆ

ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚದ ಮೇಲೆ ಈ ಸಂಘರ್ಷದ ವಿಸ್ತೃತ ಪರಿಣಾಮವಾಗುವ ಭೀತಿಯ ಹಿನ್ನೆಲೆಯಲ್ಲಿ ಮತ್ತು ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆ ವ್ಯತ್ಯಯವಾಗುವ ಭೀತಿಯ

2 Mar 2026 7:10 am
2 Mar 2026 5:55 am
ಇಸ್ರೇಲ್ ನ ಜೆರುಸಲೆಮ್‌ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ; ಸೈರನ್‌ ಗಳ ನಡುವೆ ಸರಣಿ ಸ್ಫೋಟದ ಸದ್ದು

ಜೆರುಸಲೆಮ್: ಇರಾನ್‌ ನಿಂದ ಉಡಾಯಿಸಲಾದ ಕ್ಷಿಪಣಿಗಳು ಜೆರುಸಲೆಮ್ ನಗರದ ಮೇಲೆ ನೇರ ದಾಳಿ ನಡೆಸಿವೆ ಎಂದು Aljazeera ವರದಿ ಮಾಡಿದೆ. ಇರಾನ್‌ನಿಂದ ಇಸ್ರೇಲ್ ಕಡೆಗೆ ಕ್ಷಿಪಣಿಗಳು ಹಾರಿಸಲ್ಪಟ್ಟಿರುವುದನ್ನು ಇಸ್ರೇಲ್ ಸೇನೆ ಪತ್ತೆಹಚ್

2 Mar 2026 3:11 am
ವಾಯುದಾಳಿಯಲ್ಲಿ ಇರಾನಿನ 7 ಮಿಲಿಟರಿ ಕಮಾಂಡರ್‌ ಗಳ ಹತ್ಯೆ: ವರದಿ

ಟೆಹ್ರಾನ್: ಇರಾನ್‌ ನಲ್ಲಿ ನಡೆದ ವಾಯುದಾಳಿಯಲ್ಲಿ ದೇಶದ ಏಳು ಹಿರಿಯ ಮಿಲಿಟರಿ ಕಮಾಂಡರ್‌ ಗಳು ಸಾವನ್ನಪ್ಪಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪ್ರಾಣ ಕಳೆದುಕೊಂಡ

2 Mar 2026 2:47 am
UAEನಲ್ಲಿ ಪರಿಸ್ಥಿತಿ ಸುರಕ್ಷಿತ: ಆಂತರಿಕ ಸಚಿವಾಲಯದಿಂದ ಜನರಿಗೆ ಮೊಬೈಲ್ ನಲ್ಲಿ ಸಲಹೆ

ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್‌ ನ ಆಂತರಿಕ ಸಚಿವಾಲಯವು ದೇಶದ ಪ್ರಸ್ತುತ ಭದ್ರತಾ ಪರಿಸ್ಥಿತಿ ಸುರಕ್ಷಿತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಪ್ರಕಟಿಸಿದೆ. ಈ ಸಂಬಂಧ ಸಾರ್ವಜನಿಕರಿಗೆ ಸಲಹೆ ನೀಡಿರುವ ಸಚಿವಾಲಯ, ಆತಂಕ

2 Mar 2026 2:36 am
ಇರಾನ್ ನ IRGCCಯ ಪ್ರಧಾನ ಕಚೇರಿ ಧ್ವಂಸ: ಅಮೆರಿಕದಿಂದ ಘೋಷಣೆ

ವಾಷಿಂಗ್ಟನ್: ಇರಾನ್‌ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ IRGCCಯ ಪ್ರಧಾನ ಕಚೇರಿಯನ್ನು ನಾಶಪಡಿಸಲಾಗಿದೆ ಎಂದು ಅಮೆರಿಕ ಸೇನೆ ಘೋಷಿಸಿದೆ ಎಂದು Aljazeera ವರದಿ ಮಾಡಿದೆ. ಅಮೆರಿಕದ ಯುಎಸ್ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ

2 Mar 2026 2:05 am
ಇರಾನ್ ರಾಜಧಾನಿ ಟೆಹ್ರಾನ್‌ನ ಗಾಂಧಿ ಆಸ್ಪತ್ರೆ ಮೇಲೆ ಅಮೆರಿಕ–ಇಸ್ರೇಲ್ ನಿಂದ ವಾಯುದಾಳಿ

ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್‌ ನ ಉತ್ತರ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ವಾಯುದಾಳಿಗಳು ನಡೆಸಿವೆ ಎಂದು ಇರಾನಿನ ಸುದ್ದಿ ಸಂಸ್ಥೆ ISNA ವರದಿ ಮಾಡಿದೆ ಎಂದು aljazeera ಉಲ್ಲೇಖಿಸಿದೆ. ರಾಜಧಾನ

2 Mar 2026 1:39 am
ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ : ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ : ರಾಜ್ಯದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಎಂದೆಂದೂ ಬಂದಿಲ್ಲ. ಈ ಹಿಂದೆ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾ

2 Mar 2026 1:25 am
ದುಬೈನಲ್ಲಿ ಸಿಲುಕಿದ ಡಾ.ಪುಷ್ಪಾ ಅಮರನಾಥ್

ಮೈಸೂರು : ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಪತ್ರಿಕೆಯೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಅವರು ಇರಾನ್-ಇಸ್ರೇಲ್ ನಡುವೆ

2 Mar 2026 1:22 am
Shivamogga : ಪೌರಕಾರ್ಮಿಕರಿಗೆ ವಿಮಾನಯಾನ ಭಾಗ್ಯ

ಶಿವಮೊಗ್ಗ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸೊರಬ ತಾಲೂಕಿನ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯತ್‌ವ್ಯಾ

2 Mar 2026 1:18 am
ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ : ಶಾಲಿನಿ ರಜನೀಶ್

ಬೆಂಗಳೂರು, ಮಾ.1: ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರಕಾರದ ಮ

2 Mar 2026 12:39 am
ಸತ್ಯಪಂಥದಿಂದ ಸಮಸಮಾಜ ಸಾಧ್ಯ : ನಟ ಚೇತನ್ ಅಹಿಂಸಾ

ಬೆಂಗಳೂರು, ಮಾ.1: ಸಮಾನತೆ, ನ್ಯಾಯ, ವೈಜ್ಞಾನಿಕತೆ, ಸಂವಿಧಾನ ಪೀಠಿಕೆಯನ್ನು ಸೂತ್ರವಾಗಿಸಿಕೊಂಡು, ಅಂಬೇಡ್ಕರ್, ಪೆರಿಯಾರ್ ಹಾಗೂ ಕಾನ್ಶೀರಾಮ್‍ರ ಹಾದಿಯನ್ನು ಬಲವಾಗಿ ನಂಬಿರುವ ‘ಸತ್ಯ ಪಂಥ’ದಿಂದ ಮಾತ್ರ ಸಮಸಮಾಜ ನಿರ್ಮಾಣ ಮಾಡಲು

2 Mar 2026 12:35 am
ಯುಎಇ ಮೇಲಿನ ದಾಳಿಗೆ ಪ್ರಧಾನಿ ಮೋದಿ ಖಂಡನೆ

ಭಾರತೀಯರ ಸುರಕ್ಷತೆಗೆ ಕಾಳಜಿ ವಹಿಸಿದ ಅಧ್ಯಕ್ಷ ಅಲ್ ನಹ್ಯಾನ್ ಅವರಿಗೆ ಟೆಲಿಫೋನ್ ಮೂಲ ಕೃತಜ್ಞತೆ ಸಲ್ಲಿಸಿದ ಮೋದಿ

2 Mar 2026 12:30 am
ಕಾರ್ಕಳ-ಅಜೆಕಾರು ಎಣ್ಣೆಹೊಳೆ ಏತ ನೀರಾವರಿ ಯೋಜನೆ ವಿದ್ಯುತ್ ಸಂಪರ್ಕ ಸ್ಥಗಿತ : ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು : ‘ರಾಜ್ಯ ಕಾಂಗ್ರೆಸ್ ಸರಕಾರ ತುಳಿಯುತ್ತಿರುವ ದುಶಾಃಸನ ಆಡಳಿತಕ್ಕೆ ಕಾರ್ಕಳ- ಅಜೆಕಾರು ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿರುವುದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ’ ಎಂದು ಶಾಸಕ

2 Mar 2026 12:27 am
ಅಂತರರಾಷ್ಟ್ರೀಯ ಕಾನೂನು ಉಲ್ಲಂಘನೆ: ಇರಾನ್‌ ನ ಸರ್ವೋಚ್ಚ ನಾಯಕ ಖಾಮಿನೈ ಹತ್ಯೆ ಖಂಡಿಸಿದ ಕಾಂಗ್ರೆಸ್

ಹೊಸದಿಲ್ಲಿ: ಇರಾನ್‌ ನ ಸರ್ವೋಚ್ಚ ನಾಯಕ ಅಯತುಲ್ಲಾ ಸಯ್ಯದ್ ಅಲಿ ಖಾಮಿನೈ ಅವರನ್ನು “ಗುರಿಯಿಟ್ಟು ಹತ್ಯೆ” ಮಾಡಿದ ಕ್ರಮವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ, ಇರಾನ್‌ನ ಜನತೆ ಹಾಗೂ ಜಗತ್ತಿನಾದ್ಯಂತದ ಶ

2 Mar 2026 12:14 am
ಹಿಟ್ಲರ್ ಮತ್ತು ಆತನ ಅಪಾಯಕಾರಿ ಅಗ್ಗದ ನಕಲುಗಳು ಜಗತ್ತಿಗೆ ವಿಪತ್ತನ್ನು ತರುತ್ತಾರೆ : ಮಧ್ಯಪ್ರಾಚ್ಯದ ಬಿಕ್ಕಟ್ಟಿನ ನಡುವೆ ನಟ ಕಿಶೋರ್ ಕುಮಾರ್ ಪೋಸ್ಟ್‌

ಬೆಂಗಳೂರು : “ಹಿಟ್ಲರ್ ಮತ್ತು ಆತನ ಅಪಾಯಕಾರಿ ಅಗ್ಗದ ನಕಲುಗಳು ಜಗತ್ತಿಗೆ ವಿಪತ್ತನ್ನೇ ತರುತ್ತಾರೆ” ಎಂದು ನಟ ಕಿಶೋರ್ ಕುಮಾರ್ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ಅವರು,

1 Mar 2026 11:56 pm
Iran | ಶಾಲೆಯ ಮೇಲಿನ ಇಸ್ರೇಲ್ ನ ಮಾರಕ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 150ಕ್ಕೆ ಏರಿಕೆ!

ಟೆಹ್ರಾನ್: ದಕ್ಷಿಣ ಇರಾನ್‌ ನ ಬಾಲಕಿಯರ ಶಾಲೆಯ ಮೇಲೆ ಇಸ್ರೇಲ್ ನಿಂದ ನಡೆದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಸುಮಾರು 150ಕ್ಕೆ ಏರಿದೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಶನಿವಾರ ಬೆಳಿಗ್ಗೆ ನಡೆದ ಈ ದಾಳಿ, ಅ

1 Mar 2026 11:45 pm
ಇರಾನ್ ಕಾರ್ಯಾಚರಣೆಯಲ್ಲಿ ಮೂವರು ಅಮೆರಿಕ ಸೈನಿಕರು ಮೃತ್ಯು; ಐವರಿಗೆ ಗಂಭೀರ ಗಾಯ

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಆರಂಭಿಸಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೂವರು ಅಮೆರಿಕನ್ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಸೆಂಟ್ರಲ್ ಕಮಾಂಡ್ ರವಿವಾರ ಪ್ರಕಟನೆಯಲ್ಲಿ ತಿಳಿಸಿದೆ. ಶನಿವಾರ ಆರಂಭವಾದ

1 Mar 2026 11:22 pm
ನಾವೆಲ್ಲ ಸುರಕ್ಷಿತರಾಗಿದ್ದೇವೆ; ಗಾಳಿ ಸುದ್ದಿಗೆ ಕಿವಿಗೊಡಬೇಡಿ: ಯುಎಇಯಲ್ಲಿರುವ ಕನ್ನಡಿಗರ ಮನವಿ

ದುಬೈ, ಮಾ.1: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಮಧ್ಯ ಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದಾಳಿಗೆ ಸಂಬಂಧಿಸಿದ

1 Mar 2026 11:20 pm
ಹೋಳಿ ಹಬ್ಬ ಹಿನ್ನೆಲೆ ಯಾದಗಿರಿಯಲ್ಲಿ ಮದ್ಯ ಮಾರಾಟ ನಿಷೇಧ

ಯಾದಗಿರಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ 2026ರ ಮಾ.3ರ ಬೆಳಿಗ್ಗೆ 6 ಗಂಟೆಯಿಂದ ಮಾ.5ರ ಬೆಳಿಗ್ಗೆ 6 ಗಂಟೆಯವರೆಗೆ ಯಾದಗಿರಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ

1 Mar 2026 11:14 pm
ಯಾದಗಿರಿ | ಆರೋಗ್ಯವೇ ಮಹಾಸಂಪತ್ತು: ಪೃಥ್ವಿಕ್ ಶಂಕರ್

ಯಾದಗಿರಿ: ಆರೋಗ್ಯ ಸಂಪತ್ತಿನ ಮುಂದೆ ಮತ್ತಾವ ಸಂಪತ್ತೂ ಸಮಾನವಲ್ಲ. ಅದನ್ನು ನಿರ್ಲಕ್ಷ್ಯಿಸಿ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು. ನಗರದ ಲುಂಬಿನಿ ವನದಲ್ಲಿ ಜಿಲ್ಲಾ ಪ

1 Mar 2026 11:11 pm
ರಾಯಚೂರು | ತುಂಗಭದ್ರಾ ನೀರಾವರಿ ಕಾರ್ಮಿಕರನ್ನು ಖಾಯಂಗೊಳಿಸಲು ಸಂಸದ ರಾಜಾರಾಮ ಸಿಂಗ್ ಆಗ್ರಹ

ರಾಯಚೂರು: ತುಂಗಭದ್ರಾ ನೀರಾವರಿ ಯೋಜನೆ ಕೇಂದ್ರ ವಲಯ, ಮುನಿರಾಬಾದ್ ವ್ಯಾಪ್ತಿಯ ಕಾಲುವೆ ಹಾಗೂ ಕ್ಯಾಂಪ್‌ಗಳಲ್ಲಿ ಕಳೆದ 25–30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಿ, ಅವರಿಗೆ ವರ್ಷಪೂರ್ತಿ ಉದ್ಯೋಗದ

1 Mar 2026 11:04 pm
ರಾಯಚೂರು | ತಾರಾನಾಥ ಪೂಜಾರಿಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಹುದ್ದೆ: ತಲಕಾಯ್ ಮಾರೆಪ್ಪ ಅಭಿನಂದನೆ

ರಾಯಚೂರು: ವಕೀಲ ವೃತ್ತಿಯಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ದೀನದಲಿತರು ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಗುರುತಿಸಿಕೊಂಡಿರುವ ತಾರಾನಾಥ ಪೂಜಾರಿ ಅವರು ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ

1 Mar 2026 10:57 pm
T20 ವಿಶ್ವಕಪ್ | ಭಾರತಕ್ಕೆ ಸೆಮಿಫೈನಲ್ ಟಿಕೆಟ್ ಕೊಟ್ಟ ಸಂಜು ಸ್ಯಾಮ್‌ ಸನ್; ವಿಂಡೀಸ್ ವಿರುದ್ಧ 5 ವಿಕೆಟ್ ಗಳ ಜಯ

ಸಂಜು ಸ್ಯಾಮ್‌ ಸನ್ | Photo Credit ; X  ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಮ್ ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 5 ವಿಕೆಟ್ ಗಳ ಭರ್ಜರಿ ಜಯಗಳಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.

1 Mar 2026 10:53 pm
ಯುದ್ದ ನಿಮ್ಮ ನೆರೆಹೊರೆಯವರೊಂದಿಗೆ ಅಲ್ಲ: ಇರಾನ್ ವೈಮಾನಿಕ ದಾಳಿಗೆ ಯುಎಇ ಖಂಡನೆ

ಅಬುಧಾಬಿ: ಅಮೆರಿಕ-ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಯುಎಇಯ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ ವೈಮಾನಿಕ ದಾಳಿಯನ್ನು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಖಂಡಿಸಿದ್ದಾರೆ. `ಗಲ್ಫ್ ರಾಷ್ಟ್ರಗ

1 Mar 2026 10:42 pm
ಅಮೆರಿಕದ ಸಮರನೌಕೆಯ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ

ಟೆಹ್ರಾನ್: ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ವಿಮಾನವಾಹಕ ಯುದ್ದನೌಕೆ ಯುಎಸ್‍ಎಸ್ ಅಬ್ರಹಾಂ ಲಿಂಕನ್ ಮೇಲೆ 4 ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿರುವುದಾಗಿ ಇರಾನ್‍ನ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್(ಐಆರ್‍ಜಿ

1 Mar 2026 10:38 pm
ಗಲ್ಫ್‌ನಲ್ಲಿರುವ ಮಲಯಾಳಿಗಳ ಸುರಕ್ಷೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪಿಣರಾಯಿ ವಿಜಯನ್ ಪತ್ರ

ವಯನಾಡು: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಮಲೆಯಾಳಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿ

1 Mar 2026 10:35 pm
ಇರಾನ್ ಮೇಲೆ ಇಸ್ರೇಲ್-ಅಮೆರಿಕಾ ದಾಳಿ ಖಂಡನೀಯ: ಜನವಾದಿ ಮಹಿಳಾ ಸಂಘಟನೆ

ಕಲಬುರಗಿ: ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ ಅವರು,

1 Mar 2026 10:33 pm
“ಹೇಯ ಕೃತ್ಯ” : ಆಯತುಲ್ಲಾ ಅಲಿ ಖಾಮಿನೈ ಹತ್ಯೆಯನ್ನು ಖಂಡಿಸಿದ ಪ್ರಿಯಾಂಕಾ ಗಾಂಧಿ

“ಕಣ್ಣಿಗೆ ಕಣ್ಣು ಇಡೀ ಜಗತ್ತನ್ನೇ ಕುರುಡಾಗಿಸುತ್ತದೆ” ಮಹತ್ಮಾ ಗಾಂಧಿಯ ಮಾತುಗಳನ್ನು ಉಲ್ಲೇಖಿಸಿದ ಕಾಂಗ್ರೆಸ್ ಸಂಸದೆ

1 Mar 2026 10:27 pm
ಶ್ರೀಲಂಕಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆ ತ್ಯಜಿಸಿದ ಸನತ್ ಜಯಸೂರ್ಯ

 ಸನತ್ ಜಯಸೂರ್ಯ |  Photo Credit : PTI  ಕ್ಯಾಂಡಿ: ತನ್ನ ತಂಡವು ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದಿಂದ ನಿರ್ಗಮಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶ್ರೀಲಂಕಾದ ಮುಖ್ಯ ಕೋ

1 Mar 2026 10:22 pm
ಆಳಂದ | ಗುರುಸ್ಮರಣೆ–ಸ್ನೇಹಬಂಧದ ಭಾವನಾತ್ಮಕ ಸಂಭ್ರಮ

ಆಳಂದ: “ಕಲಿತ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಭಾವನಾತ್ಮಕ ಗುರುವಂದನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ಪ್ರೇರಣೆ

1 Mar 2026 10:20 pm
ಆಳಂದ | ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ: ವಿಶ್ವನಾಥ ಕೋರಣೇಶ್ವರ ಮಹಾಸ್ವಾಮಿ

ಆಳಂದ: ಜಾತಿ, ವರ್ಗ, ಲಿಂಗ ಭೇದ ಮರೆತು ಭಾರತೀಯ ಮೂಲನಿವಾಸಿ ಮಹಾಪುರುಷರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಶಕ್ತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಉಸ್ತುರಿ ಧುತ್ತರಗಾಂವ ಮಠದ ಶ್ರೀ ವಿಶ

1 Mar 2026 10:18 pm
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಕೇಂದ್ರ ಸರಕಾರದ ನಿಲುವು ಖಂಡಿಸಿದ ಸಂಜಯ್ ರಾವತ್

ಮುಂಬೈ: ಇರಾನ್‌ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರನ್ನು ಬಲಿ ತೆಗೆದುಕೊಂಡ ಇರಾನ್ ಮೇಲಿನ ಅಮೆರಿಕ-ಇಸ್ರೇಲ್‌ನ ದಾಳಿಯ ಕುರಿತ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನಿಲುವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ

1 Mar 2026 10:17 pm
ಒಂದು ತಿಂಗಳಲ್ಲಿ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲು ಸೂಚನೆ

ಬೆಂಗಳೂರು, ಮಾ.1: ರಾಜ್ಯ ಸರಕಾರವು ಖಾಲಿಯಿರುವ ನೇರ ನೇಮಕಾತಿ ಹುದ್ದೆಗಳಲ್ಲಿ ಸುಮಾರು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಮುಂದಿನ 30 ದಿನಗಳಲ್ಲಿ ಪ್ರಾರಂಭಿಸುವಂತೆ ಎಲ್ಲಾ ಇಲಾಖೆಗಳಿಗೆ, ನೇಮಕಾತಿ ಪ್ರಾಧಿಕಾರಗಳಿಗೆ ಸೂಚನ

1 Mar 2026 10:16 pm
ಕಲಬುರಗಿ | ಡಾ.ಅಂಬೇಡ್ಕರ್‌ 135 ನೆಯ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ವೀರನಾಯಕ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ರವರ 135 ನೇ ಜಯಂತ್ಯೋತ್ಸವ ನಿಮಿತ್ತ ಕಲಬುರಗಿ ಜಿಲ್ಲಾ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ ವೀರನಾಯಕ ಅವರನ್ನು ಆಯ್ಕೆ ಮಾಡಲಾಯಿತು. ಅದರಂತೆಯೇ ಸಮಿತಿಯ ಗೌರವಾಧ್ಯಕ್ಷರ

1 Mar 2026 10:15 pm
22ಕ್ಕೂ ಅಧಿಕ ಅಂತರ ರಾಷ್ಟ್ರೀಯ ವಿಮಾನಗಳ ಸಂಚಾರ ರದ್ದುಗೊಳಿಸಿದ ಏರ್ ಇಂಡಿಯಾ

ಹೊಸದಿಲ್ಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏರ್ ಇಂಡಿಯಾ 22ಕ್ಕೂ ಅಧಿಕ ಅಂತರ ರಾಷ್ಟ್ರೀಯ ವಿಮಾನಗಳ ಸಂಚಾರವನ್ನು ರವಿವಾರ ರದ್ದುಗೊಳಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ

1 Mar 2026 10:14 pm
ರೆಸಾರ್ಟ್‌ನಲ್ಲಿ ಮಲಗಿದ್ದ ಪ್ರವಾಸಿ ಮಹಿಳೆ ಮೃತ್ಯು

ಮಲ್ಪೆ, ಮಾ.1: ರೆಸಾರ್ಟ್‌ನಲ್ಲಿ ತಂಗಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಲ್.ಜಾಕ್ಸನ್ ಎಂಬವರ ಪತ್ನಿ ಲೆನ್ಸಿ ಮೇರಿ ಯಾನೆ ಸೂರ್ಯ(36) ಎಂ

1 Mar 2026 9:32 pm
ಅಮೆರಿಕ–ಇಸ್ರೇಲ್ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಅಹ್ಮದಿನೆಜಾದ್ ಮೃತ್ಯು: ವರದಿ

ಟೆಹ್ರಾನ್: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಅವರು ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಸುದ್ದಿ ಸಂಸ್ಥೆ ILNA ವರದಿ ಮಾಡಿದೆ. ILNA ತಿಳಿಸಿದಂತೆ, ಟೆಹ್ರಾನ್ ನಗರದ ನರ್ಮಕ್ ಪ್ರದೇ

1 Mar 2026 9:32 pm
ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆ: ಬೆಂಗಳೂರಿನಲ್ಲಿ ಮೌನ ಪ್ರತಿಭಟನೆ

ಬೆಂಗಳೂರು : ಇಸ್ರೇಲ್–ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಹಿನ್ನಲೆಯಲ್ಲಿ ನಗರದ ಜಾನ್ಸನ್ ಮಾರುಕಟ್ಟೆ ಸಮೀಪವಿರುವ ಅಸ್ಕರಿ ಮಸೀದಿಯ ಮುಂಭಾಗದಲ್ಲಿ ಶಿಯಾ ಮುಸ್ಲಿಮರು ರವಿವಾರ ಮ

1 Mar 2026 9:27 pm
ಕಲಬುರಗಿಯ ಐಟಿಎಫ್ ಮಹಿಳಾ ಟೂರ್ನಿ : ಅರ್ಹತಾ ಸುತ್ತಿನಲ್ಲಿ ಮಿಂಚಿದ ಭಾರತೀಯರು

ಕಲಬುರಗಿ : ಐಟಿಎಫ್ ಮಹಿಳಾ ಟೆನಿಸ್ ಟೂರ್ನಿ ನಿಮಿತ್ತ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಅರ್ಹತಾ ಸುತ್ತಿನ ಮೊದಲ ದಿನದಂದು ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. 11 ನೇ ಶ್ರೇಯಾಂಕದ ವ

1 Mar 2026 9:23 pm
ಅವರು ನನ್ನನ್ನು ಕೊಂದರೂ ನೀವು ದೃಢವಾಗಿ ಉಳಿಯುವವರೆಗೆ ಅದನ್ನು ನಷ್ಟವೆಂದು ಪರಿಗಣಿಸಬೇಡಿ: ಖಾಮಿನೈ ಅವರ ಹೇಳಿಕೆಯ ವೀಡಿಯೊ ವೈರಲ್

ಟೆಹ್ರಾನ್: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದ ಇರಾನ್‍ನ ಪರಮೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರು ಇತ್ತೀಚಿನ ದಿನಗಳಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿರುವ ಹಲವು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ

1 Mar 2026 9:22 pm
Bengaluru | ಹಾಸಿಗೆ, ಸೋಫ ಗೋದಾಮಿನಲ್ಲಿ ಬೆಂಕಿ ಅವಘಡ

ಬೆಂಗಳೂರು, ಮಾ.1: ಇಲ್ಲಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಜಾನಪುರ ಸಮೀಪದ ಕೆಂಬತ್ತಹಳ್ಳಿಯಲ್ಲಿರುವ ಬೃಹತ್ತಾದ ಹಾಸಿಗೆ, ಸೋಫ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ರವಿವಾರ ವರದಿಯಾ

1 Mar 2026 9:17 pm
ಕೊಪ್ಪಳ | ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಿಢೀರ್ ದಾಳಿ: 9 ಟ್ರಕ್‌, 15 ಟ್ರ್ಯಾಕ್ಟರ್‌ ಸೇರಿ ಹಲವು ವಾಹನ ವಶ

ಕೊಪ್ಪಳ : ತಾಲೂಕಿನ ಶಿವಪುರ, ಬಂಡಿಹರ್ಲಾಪುರ, ಬಸಾಪುರ ಹಾಗೂ ಹುಸೇನಪುರ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಭಾನುವಾರ ವಿವಿಧ ಇಲಾಖೆಗಳ ಸಂಯುಕ್ತ ತಂಡ ದಿಢೀರ್ ದಾಳಿ ನಡೆಸಿ ಟ್ರ್ಯಾಕ್ಟರ್‌, ಟ

1 Mar 2026 9:14 pm
IRGC ಮುಖ್ಯಸ್ಥರಾಗಿ ಅಹ್ಮದ್ ವಹಿದಿ ಅವರನ್ನು ನೇಮಿಸಿದ ಇರಾನ್

ಟೆಹ್ರಾನ್: ಇಸ್ಲಾಮಿಕ್ ರೆವುಲ್ಯುಷನರಿ ಗಾರ್ಡ್ ಕಾಪ್ರ್ಸ್(IRGC)ಯ ಹೊಸ ಮುಖ್ಯ ಕಮಾಂಡರ್ ಆಗಿ ಅನುಭವಿ ಮಿಲಿಟರಿ ಅಧಿಕಾರಿ, ಮಾಜಿ ರಕ್ಷಣಾ ಸಚಿವ ಮತ್ತು ಆಂತರಿಕ ಸಚಿವರಾಗಿರುವ ಬ್ರಿಗೇಡಿಯರ್ ಜನರಲ್ ಅಹ್ಮದ್ ವಹಿದಿಯನ್ನು ನೇಮಿಸಲ

1 Mar 2026 9:11 pm
ವಾಟ್ಸಾಪ್ ಸಂದೇಶದಿಂದ ಲಕ್ಷಾಂತರ ರೂ. ಹಣ ವಂಚನೆ: ಪ್ರಕರಣ ದಾಖಲು

ಅಮಾಸೆಬೈಲು, ಮಾ.1: ವಾಟ್ಸಾಪ್ ಸಂದೇಶದ ಮೂಲಕ ಹಣ ಕಳುಹಿಸುವಂತೆ ಹೇಳಿ ಯುವಕನೋರ್ವನಿಗೆ ಲಕ್ಷಾಂತರ ರೂ. ಹಣ ಮೋಸ ಮಾಡಿರುವ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಂಗಡಿ ಗ್ರಾಮದ ರವಿಚಂದ್ರ(29) ಎಂಬವರು ಮೂರ

1 Mar 2026 9:10 pm
ಮೀನುಗಾರಿಕೆ ದೋಣಿಯಲ್ಲಿ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಗಂಗೊಳ್ಳಿ, ಮಾ.1: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಲ್ಲಿ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಗಂಗೊಳ್ಳಿ ಗ್ರಾಮದ ಜಗನ್ನಾಥ ಖಾರ್ವಿ(43) ಎಂದು ಗುರುತಿಸಲಾಗಿದೆ. ಇವರು ನಾಡದೋಣಿ

1 Mar 2026 9:08 pm
ಉಡುಪಿ ಜಿಲ್ಲೆಯಲ್ಲಿ 58,676 ಅರ್ಜಿದಾರರ ಮ್ಯುಟೇಶನ್‌ಗಳು ಸ್ವಯಂಚಾಲಿತ ಅನುಮೋದನೆ: ಡಿಸಿ ಸ್ವರೂಪ ಟಿ.ಕೆ.

ಉಡುಪಿ, ಮಾ.1: ಭೂಮಿ ಮ್ಯುಟೇಷನ್‌ಗಳಿಗೆ ಸಂಬಂಧಿಸಿದಂತೆ ಆಕ್ಷೇಪ ರಹಿತ 7 ದಿನಗಳ (ನೋಂದಾಯಿತ) ಹಾಗೂ 15 ದಿನಗಳ(ನೋಂದಾಯಿತ ವಲ್ಲದ) ನೋಟೀಸು ಅವಧಿ ಹೊಂದಿರುವ ಮ್ಯುಟೇಶನ್‌ಗಳನ್ನು ನೋಟೀಸು ಅವಧಿಯು ಮುಕ್ತಾಯವಾದ ನಂತರ ತಂತ್ರಾಂಶದ ಮೂಲ

1 Mar 2026 9:03 pm
Kalaburagi | ಎಸ್ಐಆರ್ ಎನ್ನುವುದು ಭಾರತೀಯರ ಮೇಲಿನ ಎಫ್ಐಆರ್ : ಶಿವಸುಂದರ್

►ಎಸ್ಐಆರ್ ಮೂಲಕ ದಲಿತ, ಮುಸ್ಲಿಂ ಹೆಣ್ಣುಮಕ್ಕಳ ಟಾರ್ಗೆಟ್ ►ಎಸ್ಐಆರ್ ಒಂದು ಚಿಂತನೆ ಕಾರ್ಯಗಾರ

1 Mar 2026 8:58 pm
T20 ವಿಶ್ವಕಪ್ | ಭಾರತಕ್ಕೆ 196 ರನ್ ಗಳ ಗುರಿ ನೀಡಿದ ವೆಸ್ಟ್ ಇಂಡೀಸ್

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್ ನ ಭಾರತದ ಎದುರಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 20 ಓವರುಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿದೆ.

1 Mar 2026 8:54 pm
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ | ಭಾರತದ 850 ಮಂದಿ ಸಿಲುಕಿರುವ ಮಾಹಿತಿ : ಆರತಿ ಕೃಷ್ಣ

ಬೆಂಗಳೂರು : ‘ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ಹಿನ್ನೆಲೆಯಲ್ಲಿ ಕರ್ನಾಟಕದವರು ಸೇರಿದಂತೆ ಭಾರತ ದೇಶದ 850ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಈ ಪೈಕಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿದ್ದು, ವಿವಿಧ ವಿಶ್ವ ವಿದ್ಯಾನಿಲಯಗ

1 Mar 2026 8:53 pm
ಅಮೆರಿಕದ ದಾಳಿ ಮಾನವೀಯತೆಯ ವಿರುದ್ದದ ಅಪರಾಧ: ಭದ್ರತಾ ಮಂಡಳಿಯಲ್ಲಿ ಇರಾನ್ ಪ್ರತಿಪಾದನೆ

ವಿಶ್ವಸಂಸ್ಥೆ: ಇರಾನ್‍ನ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿ ಮತ್ತು ಇರಾನ್‍ನ ಪ್ರತಿದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿರುವ ಉದ್ವಿಗ್ನತೆಯ ಬಗ್ಗೆ ಚರ್ಚಿಸಲು ಶನಿವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತ

1 Mar 2026 8:52 pm
ಅಜ್ಜಾವರ| ರಸ್ತೆ ಅಭಿವೃದ್ಧಿ ವಿಳಂಬ ಖಂಡಿಸಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಕೆ

ಅಜ್ಜಾವರ: ರಸ್ತೆ ಅಭಿವೃದ್ಧಿ ಮಾಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಸಲಾಗಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ಶಿರಾಜೆ 2ನೇ ವಾರ್ಡ್‍ನ ಅಡ್ಡ

1 Mar 2026 8:49 pm
ನೇರಳಕಟ್ಟೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿಂದ ಹೊನಲು ಬೆಳಕಿನ ಕ್ರೀಡಾ ಕೂಟ

ಬಂಟ್ವಾಳ : ನೇರಳಕಟ್ಟೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಇದರ ವತಿಯಿಂದ ವೈ.ಸಿ.ಜಿ.2026 ಹೊನಲು ಬೆಳಕಿನ ಕ್ರೀಡಾ ಕೂಟವು ಶನಿವಾರ ಸಂಜೆ ನೇರಳಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪತ್ರಕರ್ತ ಲತೀಫ್ ನೇರಳಕ

1 Mar 2026 8:44 pm
1 Mar 2026 8:41 pm
ಮಲಾರ್ ಮಸೀದಿ ಸಂಪರ್ಕ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕೊಣಾಜೆ: ಹರೇಕಳ ಗ್ರಾಮದಲ್ಲಿ ಹಿಂದೆ ಮಣ್ಣಿನ ರಸ್ತೆಯಾಗಿದ್ದ ಮಾರ್ಗಗಳೆಲ್ಲವೂ ಈಗ ಕಾಂಕ್ರೀಟ್ ರಸ್ತೆಯಾಗಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಒತ್ತಡ ಹಾಕಿದ್ದರಿಂದ ಹೆಚ್ಚುವರಿ ಅನುದಾನ ಮೀಸಲಿಟ್ಟು ಅಭಿವೃದ್ಧ

1 Mar 2026 8:39 pm
ಪುತ್ತೂರು: ಅಂತರ್ ಜಿಲ್ಲಾಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮ

ಪುತ್ತೂರು; ಗಾಣಿಗ ಸಮಾಜದಿಂದ ವಿಶ್ವದಲ್ಲಿಯೇ ಭಾರತದ ಹೆಸರು ಚಿರಸ್ಥಾಯಿಯಾಗಿದೆ. ಗಾಣಿಗ ಸಮಾಜದ ಮಗನಿಂದ ದೇಶದಲ್ಲಿಯೇ ದೊಡ್ಡ ಬದಲಾವಣೆ ಉಂಟಾಗಿದೆ. ಭ್ರಷ್ಟಾಚಾರ ನಿರ್ಮೂಲನೆಯಾಗಿದೆ. ಸಭ್ ಕಾ ಸಾಥ್ ಸಭ್ ಕಾ ವಿಕಾಸ್‌ನಿಂದ ಭಾರತ

1 Mar 2026 8:37 pm
ಎಂಸಿಸಿ ಬ್ಯಾಂಕ್ ಮೂಲಕ ಶೀಘ್ರ ಯುಪಿಐ, ಗೂಗಲ್ ಪೇ ಸೌಲಭ್ಯ: ಅನಿಲ್ ಲೋಬೊ

ಎಂಸಿಸಿ ಬ್ಯಾಂಕ್ ಬೆಳ್ಮಣ್ ಪ್ರಥಮ ವಾರ್ಷಿಕೋತ್ಸವ

1 Mar 2026 8:34 pm
ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ಶ್ರಮದಾನ

ಮಂಗಳೂರು,ಮಾ.1:ನಗರದ ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛ ಮಂಗಳೂರು ಅಭಿಯಾನದ ಪ್ರಯುಕ್ತ ರವಿವಾರ ನಡೆದ ಶ್ರಮದಾನಕ್ಕೆ ಮಂಗಳೂರು ಮನಪಾ ಹಿರಿಯ ಆರೋಗ್ಯಾಧಿಕಾರಿ ಡಾ. ಮಂಜಯ್ಯಶೆಟ್ಟಿ ಹಾಗೂ ಕೆನಡಾ ಓಂಟಾರಿಯೊ ಸರಕಾರದ ಆರ್ಥಿಕ ತಜ್ಞ ಪ

1 Mar 2026 8:29 pm