ಮುಂಬೈ: ಮಹಾರಾಷ್ಟ್ರ ಸರಕಾರ ಶಿಕ್ಷಣ ಮತ್ತು ಸರಕಾರಿ ಉದ್ಯೋಗಗಳಲ್ಲಿ SEBCಯಡಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ಬಗ್ಗೆ ವರದಿಯಾಗಿದೆ. ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ
ಇಂಡಿ: ತಾಲೂಕಿನ ಅಗರಖೇಡ ಗ್ರಾಪಂ ವ್ಯಾಪ್ತಿಯ ಹೊಸ ಬಡಾವಣೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದ್ದು, ನಿವಾಸಿಗಳು ತೀವ್ರ ಅಸಮಾಧಾನವ್ಯಕ್ತಪಡಿಸಿದ್ದಾರೆ. ಅಗರಖೇಡ ಗ್ರಾಮ ಪಂಚಾಯತ್ 18 ಸದಸ್ಯರನ್ನು ಹೊಂದಿರುವ
ನೀಟ್ ಪರೀಕ್ಷೆ ಇರುವುದೇ ಹಗರಣ ಮಾಡಲು ಮತ್ತು ವಂಚನೆ ಮಾಡಲು, ನೀಟ್ ಕೋಚಿಂಗ್ ಸೆಂಟರ್ಗಳು ಇರುವುದೇ ಲೂಟಿ ಮಾಡಲು. ದಕ್ಷಿಣ ಭಾರತೀಯ ವೈದ್ಯಕೀಯ ಆಕಾಂಕ್ಷಿಗಳ ಪ್ರಾಣಕ್ಕೆ ಕಂಟಕವಾದ ಈ ದರಿದ್ರ ವ್ಯವಸ್ಥೆಯನ್ನು ಕಿತ್ತೊಗೆದು ಮೊದ
ಜನವರಿಯಲ್ಲಿ ಗರಿಷ್ಠ 3,00,000ಕ್ಕೇರಿದ್ದ ಬೆಳ್ಳಿಯ ಬೆಲೆ ಫೆಬ್ರವರಿ 10 ರಿಂದ ಸತತ ಕುಸಿತ ಕಂಡು 2,55,000 ರೂ. ಗೆ ಬಂದು ನಿಂತಿದೆ. ಕಳೆದ ವರ್ಷ ಎಪ್ರಿಲ್ ನಿಂದ ಡಿಸೆಂಬರ್ ಅವಧಿಯಲ್ಲಿ ಚಿನ್ನದ ಸರಾಸರಿ ಬೆಲೆ ಶೇ 25ರಷ್ಟು ಏರಿಕೆ ಕಂಡಿತ್ತು ಮತ
ಕರಾವಳಿಯನ್ನು ಕೋಮುವಾದದ ಪ್ರಯೋಗ ಶಾಲೆ ಎಂದು ಯಾಕೆ ಕರೆಯುತ್ತಾರೆ ಎಂಬುದನ್ನು ದಾಖಲಿಸುವ, ಕೇವಲ ಧರ್ಮದ ಕಾರಣಕ್ಕಾಗಿ ಹಲವು ಅಮಾಯಕರನ್ನು ಅಮಾನುಷವಾಗಿ ಹತ್ಯೆಮಾಡಿದ ಘಟನೆಗಳ ಕುರಿತು ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ನೋವು,
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ನಿಗದಿತ ಸಮಯಕ್ಕೆ ಆರಂಭವಾಗದ ಹಿನ್ನೆಲೆಯಲ್ಲಿ ಪಾಲಿಕೆಯ ವಿರೋಧ ಪಕ್ಷದ ಸದಸ್ಯರು ಸಭೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿರುವ ಘಟನೆ ಬುಧವಾರ ನಡೆದಿದೆ. ನಗರದ ಟೌನ್ ಹ
ಹೊಸದಿಲ್ಲಿ: ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಚೀನಾ ನಿರ್ಮಿತ Robot Dog ಅನ್ನು ತಾವೇ ಅಭಿವೃದ್ಧಿಪಡಿಸಿದ್ದಾಗಿ ಗ್ಯಾಲ್ಗೋಟಿಯಾ ವಿಶ್ವವಿದ್ಯಾಲಯ ಪ್ರದರ್ಶಿಸಿದ ವೀಡಿಯೊ ವೈರಲ್ ಆಗಿದೆ. ಇದರ ಬೆನ್ನಲ್ಲೆ ಇಂಡಿಯಾ ಎಐ ಇಂಪ್
ಚಾಮರಾಜನಗರ : ಜಿಲ್ಲೆಯಲ್ಲಿರುವ ಕರ್ನಾಟಕ-ತಮಿಳುನಾಡಿನ ಗಡಿಯಲ್ಲಿರುವ ಗ್ರಾಮಗಳಲ್ಲಿ ಸ್ಮಶಾನವಿಲ್ಲದೆ ತಮಿಳುನಾಡಿನ ಅರಣ್ಯದ ಬಳಿಗೆ ಶವ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಹನೂರು ತ
ಕೊಲ್ಕತ್ತಾ: ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಜಮ್ಮು–ಕಾಶ್ಮೀರ ತಂಡ ಇತಿಹಾಸ ನಿರ್ಮಿಸಿದೆ. ಬಲಿಷ್ಠ ಬಂಗಾಳ ತಂಡವನ್ನು ಸೆಮಿಫೈನಲ್ ನಲ್ಲಿ ಸೋಲಿಸಿ ಮೊದಲ ಬಾರಿಗೆ ಫೈನಲ್ ಗೆ ಅರ್ಹತೆ ಪಡೆಯುವ ಮೂಲಕ ಜಮ್ಮು ಕಾಶ್ಮೀರ ತಂಡ
ಶಿವಮೊಗ್ಗ : ತಾಲೂಕಿನ ಪುರದಾಳು ಗ್ರಾಮದಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಒಂಟಿ ಸಲಗವೊಂದು ರೈತರ ಅಡಿಕೆ ಹಾಗೂ ತೆಂಗಿನ ತೋಟವನ್ನು ನಾಶಪಡಿಸಿದೆ. ಮಂಗಳವಾರ ರಾತ್ರಿ ಪುರದಾಳು ಗ್ರಾಮದ ಬೇಳೂರು ಬಳಿ ಒಂಟಿ ಸಲಗ ರೈತರ ತೋಟಕ್ಕೆ
ಗುವಾಹಟಿ: ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಫೆಬ್ರವರಿ 22ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಮಂಗಳವಾರ ಗುವಾಹಟಿಯಲ್ಲಿರುವ
ದೇಶದ ಲಾಂಛನಗಳು ಯಾವುದೇ ಮತಧರ್ಮಗಳ ಸಂಕೇತವಾಗದಿದ್ದಾಗ ದೇಶದ ಎಲ್ಲಾ ಜನರೂ ಮತಧರ್ಮಗಳ ಹಂಗಿಲ್ಲದೆ ಸ್ವಪ್ರೇರಣೆಯಿಂದ ಗೌರವಿಸುತ್ತಾರೆ. ಆದರೆ ವಂದೇ ಮಾತರಂನಲ್ಲಿ ಭಾರತ ಮಾತೆಯನ್ನು ಹಿಂದೂ ಬ್ರಾಹ್ಮಣ ದೇವತೆಯನ್ನಾಗಿ ಚಿತ್ರ
ಹೊಸದಿಲ್ಲಿ: ಬಾರಾಮತಿ ಬಳಿ ಜನವರಿ 28ರಂದು ಸಂಭವಿಸಿದ ಲಿಯರ್ಜೆಟ್ 45(VT-SSK) ವಿಮಾನ ದುರಂತದ ಕುರಿತು ಎಎಐಬಿ ಸಮಗ್ರ ತನಿಖೆ ನಡೆಸುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್
10 ಮಂದಿಯ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಖ್ಯಾತ ಶಿಕ್ಷಣ ತಜ್ಞ, ಉದ್ಯಮಿ ಡಾ. ಸಿ.ಎ. ಎ. ರಾಘವೇಂದ್ರ ರಾವ್ (88) ನಿಧನರಾದರು. 1988ರಲ್ಲಿ ಎ. ಶಾಮ್ ರಾವ್ ಪ್ರತಿಷ್ಠಾನವನ್ನು ಸ್ಥಾಪಿಸಿದ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರು, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜುಗಳು ರಾಜ್ಯ
ಹೊಸದಿಲ್ಲಿ: ಭಾರತ ಟಿ20 ಕ್ರಿಕೆಟ್ ತಂಡದ ಪ್ರಮುಖ ಆಲ್ರೌಂಡರ್ಗಳಲ್ಲೊಬ್ಬರಾದ ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿಜೀವನಕ್ಕೆ ಮಹತ್ವದ ತಿರುವು ನೀಡಿದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. 2016ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂ
ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಇದಕ್ಕೆ ಸಂಬಂಧಿಸಿ ಬಜೆಟ್ ಪೂರ್ವಭಾವಿ ಸಭೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿವೆ. ವಿವಿಧ ವಲಯಗಳ ಮುಖಂಡರು ಅಭಿವೃದ್ಧಿಗೆ ಸಂಬಂಧಿಸಿ ತಮ್ಮ ಅಭಿಪ
ನ್ಯೂಯಾರ್ಕ್: ಇಲ್ಲಿನ ಬೂಮ್ವಿಲ್ಲೆ ಪಟ್ಟಣದ ಸ್ಟೇಟ್ ರೂಟ್ ನಂ. 12ರ ಅಬಂಡಂಟ್ ಲೈಫ್ ಫೆಲೋಶಿಪ್ ಚರ್ಚ್ ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ. ನ್ಯೂಯಾರ್ಕ್ ಸ್ಟೇಟ್ ಪೊಲೀಸರು ಘಟನೆ ಬಗ್ಗೆ ತ
ಹೊಸದಿಲ್ಲಿ, ಫೆ. 17: ಭಾರತೀಯ ಹಾಕಿ ತಂಡದ ಮಾಜಿ ಗೋಲ್ಕೀಪರ್ ಪಿ.ಆರ್. ಶ್ರೀಜೇಶ್ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡದ ಪ್ರಧಾನ ಕೋಚ್ ಹುದ್ದೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದಾರೆ. ಅವರ ಮೊದಲ ಗುತ್ತಿಗೆ ಅವಧಿ ಕಳೆದ ವರ್ಷದ ಡಿಸೆ
ದಕ್ಷಿಣ ಆಫ್ರಿಕದ ಮುನ್ನ ಆತಿಥೇಯರಿಗೆ ಅಭ್ಯಾಸ ಪಂದ್ಯ ಅಹ್ಮದಾಬಾದ್, ಫೆ. 17: ಪಾಕಿಸ್ತಾನ ವಿರುದ್ಧದ 61 ರನ್ ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ಈಗಾಗಲೇ T20 ವಿಶ್ವಕಪ್ ನ ಸೂಪರ್ ಎಂಟು ಹಂತ ಪ್ರವೇಶಿಸಿದ್ದು, ಬುಧವಾರ ‘ಎ’ ಗುಂಪಿನ ತನ
ಮುಂಬೈ, ಫೆ. 17: ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಮಹಿಳಾ ತಂಡಕ್ಕೆ ಪ್ರತೀಕಾ ರಾವಲ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಅಕ್ಟೋಬರ್ನಲ್ಲಿ ನಡೆದ ಐಸಿಸಿ ಮಹಿಳಾ ಕ್ರಿಕೆಟ್ ವಿ
ಕೆನಡಕ್ಕೆ ಸೋಲುಣಿಸಿದ ಗ್ಲೆನ್ ಫಿಲಿಪ್ಸ್–ರಚಿನ್ ರವೀಂದ್ರ ಜೊತೆಯಾಟ ಚೆನ್ನೈ, ಫೆ. 17: ಐಸಿಸಿ T20 ವಿಶ್ವಕಪ್ ನಲ್ಲಿ ಮಂಗಳವಾರ ಗ್ಲೆನ್ ಫಿಲಿಪ್ಸ್ ಮತ್ತು ರಚಿನ್ ರವೀಂದ್ರ ಅವರ ಅರ್ಧಶತಕಗಳ ನೆರವಿನಿಂದ ನ್ಯೂಝಿಲ್ಯಾಂಡ್ ತಂಡವು ಕೆ
ಬೆಂಗಳೂರು : ಇಲಾಖೆ ವತಿಯಿಂದ ಆರೋಗ್ಯ ಹಕ್ಕು ಕಾಯ್ದೆ(ಆರ್ಟಿಎಚ್) ತರಲು ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದೇವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆಗೂ ಚರ್ಚೆ ಮಾಡಿ ಸಚಿವ ಸಂಪುಟದಲ್ಲಿ ಮಂಡಿಸುವ ಪ್ರಯತ್ನ ಮಾಡಲಾಗವ
ವಾಶಿಂಗ್ಟನ್,ಫೆ.17: ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಅಕ್ರಮ ವಲಸಿಗ ಭಾರತೀಯನೊಬ್ಬನನ್ನು ಬಂಧಿಸಲಾಗಿದೆಯೆಂದು ಅಮೆರಿಕದ ವಲಸೆ ಹಾಗೂ ಕಸ್ಟಮ್ಸ್ ಜಾರಿ (ಐಸಿಇ) ಅಮೆರಿಕದ ಹಿರಿಯ ಮಾನವಹಕ್ಕುಗಳ ಅಧ
ಮಾಸ್ಕೋ,ಫೆ.17: ರಶ್ಯದ ಲೆನಿನ್ಗ್ರಾಡ್ ಪ್ರಾಂತದ ಸೆರ್ಟೊಲೊವೊ ಪಟ್ಟಣದಲ್ಲಿರುವ ಸೇನಾ ನೆಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ. ಮಿಲಿಟರಿ ಪೊಲೀಸ್ ಕಟ್ಟಡದಲ್ಲಿ ಈ ಸ್ಫೋಟ ಸಂಭವಿಸಿರುವುದಾಗಿ ಲ
ಬೆಂಗಳೂರು : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನ ನವರತ್ನ ಡಿಫೆನ್ಸ್ ಪಿಎಸ್ಯು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ಗೆ (ಬಿಇಎಲ್) ಭೇಟಿ ನೀಡಿ ಪುಣೆಯಲ್ಲಿರುವ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರವನ್ನು ವರ್ಚು
ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ನಿರ್ಧಾರ
ಟೆಹರಾನ್,ಫೆ.17: ಇರಾನ್-ಅಮೆರಿಕ ನಡುವೆ ಸ್ವಿಝರ್ಲ್ಯಾಂಡ್ನ ಜಿನೇವಾದಲ್ಲಿ ಎರಡನೇ ಹಂತದ ಮಾತುಕತೆಗಳು ಮಂಗಳವಾರ ನಡೆಯುತ್ತಿವಂತೆಯೇ ಇರಾನ್ ಕರಾವಳಿಯ ಸನಿಹಕ್ಕೆ ಅಮೆರಿಕದ ಯುದ್ಧ ನೌಕೆ ಯುಎಸ್ಎಸ್ ಅಬ್ರಹಾಂಲಿಂಕನ್ ಧಾವಿಸು
ಲಾತೂರ್, ಫೆ. 17: ಮಹಾರಾಷ್ಟ್ರದ ಲಾತೂರ್ನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ಸಂದರ್ಭ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದ
ಅಹ್ಮದಾಬಾದ್, ಫೆ. 17: ಗುಜರಾತ್ನ 6 ನ್ಯಾಯಾಲಯಗಳು ಮಂಗಳವಾರ ಬಾಂಬ್ ಬೆದರಿಕೆಯ ಇಮೇಲ್ಗಳನ್ನು ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಈ ನ್ಯಾಯಾಲಯಗಳಲ್ಲಿ ಕೂಲಂಕಷ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾ
ಬೆಂಗಳೂರು : ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆ ಅಡಿ ಮಾಹಿತಿ ನೀಡಲು ನಿರಾಕರಿಸಿದ ಕಾರಣಕ್ಕೆ ಮಾಹಿತಿ ಆಯೋಗ ವಿಧಿಸಿದ್ದ 25 ಸಾವಿರ ರೂ. ದಂಡದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಹಿಂಪಡೆ
ವಿಜಯನಗರ / ಹರಪನಹಳ್ಳಿ, ಫೆ.17: ದೇಶದ ಬಡ ಕುಟುಂಬಗಳಿಗೆ ಜೀವನಾಧಾರವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಸ್ವರೂಪವನ್ನು ಕೇಂದ್ರ ಬಿಜೆಪಿ ಸರ್ಕಾರ ಹಾಳು ಮಾಡುತ್ತಿದೆ ಎಂದು ಶಾಸಕಿ ಎಂ.ಪಿ.ಲತ
Image credits: Bharat1. AI ಬೆಂಗಳೂರು,ಫೆ.17: ಬೆಂಗಳೂರು ಮೂಲದ ಕೃತಕ ಬುದ್ಧಿಮತ್ತೆ (ಎಐ) ಮೂಲಸೌಕರ್ಯ ಕಂಪೆನಿ ಭಾರತ1.ಎಐ ನಗರದಲ್ಲಿ ‘ಹ್ಯುಮಾನಿಟಿ-ಫಸ್ಟ್ ಎಐ ಸಿಟಿ’ಯನ್ನು ನಿರ್ಮಿಸುವುದಾಗಿ ಮಂಗಳವಾರ ಪ್ರಕಟಿಸಿದೆ. ಇದು ವಾಸ್ತವಿಕ ಪರಿಸರಗಳಲ್ಲ
ವಿಜಯನಗರ / ಹರಪನಹಳ್ಳಿ : ಮನೆ ನಿರ್ಮಾಣಕ್ಕೆ ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತನೊಬ್ಬ ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ನಡೆದ
ಸಂಡೂರು : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ವಿದ್ಯಾನಗರ ಟೌನ್ಶಿಪ್ನಲ್ಲಿ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ವತಿಯಿಂದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾ
ಗಾಂಧಿನಗರ: ಗುಜರಾತ್ ನಲ್ಲಿ ಭಾರತೀಯ ಚುನಾವಣಾ ಆಯೋಗ ಸುಮಾರು ಮೂರೂವರೆ ತಿಂಗಳ ಕಾಲ ನಡೆಸಿದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಬಳಿಕ ಇಂದು (ಮಂಗಳವಾರ) ಗುಜರಾತ್ ರಾಜ್ಯ ಚುನಾವಣಾ ಆಯೋಗ ಅಂತಿಮ ಮತಪಟ್ಟಿ ಪ್ರಕಟಿಸಿದ್ದು, ಒಟ್ಟ
2026ರ ಆರಂಭದಲ್ಲಿ ಬಿಡುಗಡೆಯಾದ LabelBlind ಅಧ್ಯಯನ ವರದಿ ಭಾರತದ ಪ್ಯಾಕೇಜ್ಡ್ ಆಹಾರ ಉದ್ಯಮದಾದ್ಯಂತ ಆಹಾರ ಲೇಬಲಿಂಗ್ ಅನುಸರಣೆಯಲ್ಲಿ ಗಮನಾರ್ಹ ಅಂತರವನ್ನು ಎತ್ತಿ ತೋರಿಸಿದೆ. 18 ವಿಭಾಗಗಳು ಮತ್ತು 21 ಹಕ್ಕುಗಳ ಪ್ರಕಾರಗಳನ್ನು ಒಳಗೊಂಡ 2
ಲಿಂಗಸುಗೂರು: ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಫೆ.18ರಂದು ಮುದಗಲ್ ಬಂದ್ಗೆ ಕರೆ ನೀಡಲಾಗಿದೆ ಎಂದು ತಾಲೂಕು ಹೋರಾಟ ಸಮಿತಿ ಪದಾಧಿಕಾರಿ ಶರಣಪ್ಪ ಕಟ್ಟಿಮನಿ ತಿಳಿಸಿದ್ದಾರೆ. ಪಟ್ಟಣದ ಪ
ರಾಯಚೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ರಾಯಚೂರಿನ ಕೆಲ ಜನಪ್ರತಿನಿಧಿಗಳು ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಯಚೂರಿನ ವಿ
ಕೋಲಾರ : ತಾಲೂಕಿನ ವೇಮಗಲ್ನ ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಮತ್ತು ಫ್ರಾನ್ಸ್ ಮೂಲದ ಏರ್ಬಸ್ ನಿರ್ಮಿಸಿರುವ ಏರ್ಬಸ್ ಎಚ್125 ಲಘು ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನ
ರೈತರಿಗೆ ಸಂಬಂಧಿತ ಮಾಹಿತಿಯನ್ನು ಒದಗಿಸಲು ವಿನ್ಯಾಸಗೊಳಿಸಲಾದ AI-ಚಾಲಿತ ಬಹುಭಾಷಾ ಟೂಲ್ ಭಾರತ್-ವಿಸ್ತಾರ್ (Virtually Integrated System to Access Agricultural Resources) ಅನ್ನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಬಿಡುಗಡೆ ಮಾಡಿದ್ದಾರೆ.
ಡಿಪಿ ವರ್ಲ್ಡ್ ಏಷ್ಯಾದ ಪೂರೈಕೆ ಸರಪಳಿಯನ್ನು ಹೇಗೆ ಮರುವಿನ್ಯಾಸಗೊಳಿಸುತ್ತಿದೆ?
ಯಾದಗಿರಿ: ಅಣಿಮಾದಿ ಅಷ್ಟಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವಕ್ಕೆ ಅಬ್ಬೆತುಮಕೂರು ಸಜ್ಜಾಗುತ್ತಿದೆ ಎಂದು ಮಠದ ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ತಿಳಿಸಿದರು. ಅಬ್ಬೆತುಮಕೂರಿನ ಅನುಗ್ರಹ ಕ್ಷೇತ್ರ
ವಾಶಿಂಗ್ಟನ್,ಫೆ.17: ಅಮೆರಿಕದ ಮಾನವಹಕ್ಕುಗಳ ಹಿರಿಯ ಹೋರಾಟಗಾರ ಜೆಸ್ಸಿಜಾಕ್ಸನ್ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ವರ್ಣಭೇದ ನೀತಿಯ ವಿರುದ್ಧ ಸುದೀರ್ಘ ಹೋರಾಟ ನಡೆಸಿದ ಮಾರ್ಟಿನ್ ಲೂಥರ್ ಕಿಂಗ್ ಅವರ ಒಡನಾಡ
ಹೊಸದಿಲ್ಲಿ, ಫೆ. 17: ಕಳೆದ ತಿಂಗಳು ಬಾರಾಮತಿ ಸಮೀಪ ಅಪಘಾತಕ್ಕೀಡಾದ ಲಿಯರ್ ಜೆಟ್ 45 ವಿಮಾನದ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್)ನಿಂದ ದತ್ತಾಂಶ ಮರಳಿ ಪಡೆಯಲು ಅಮೆರಿಕದ ವಿಶೇಷ ನೆರವು ಕೋರಲಾಗಿದೆ ಎಂದು ವಿಮಾನ ಅಪಘಾತ ತನಿಖ
ಇಡುಕ್ಕಿ, ಫೆ. 17: ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯ ಚರಂಡಿ ಯೋಜನೆಗೆ ತೋಡಿದ ಆಳದ ಗುಂಡಿಗೆ ಬೈಕ್ನೊಂದಿಗೆ ಬಿದ್ದ 27 ವರ್ಷದ ಯುವಕ ಮೃತಪಟ್ಟಿದ್ದಾನೆ. ತೊಡುಪುಝ ಸಮೀಪ ಮುತ್ತಲಕೋಡಂನಲ್ಲಿ ರಸ್ತೆಯುದ್ದಕ್ಕೂ ಚರಂಡಿ ನಿರ್ಮಿಸಲು
ಕೊಪ್ಪಳ: ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತದ ಸಾವಿರ ದಿನಗಳ ಅವಧಿಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ಕಂಡಿದೆ ಎಂದು ವಿಧ
ಕೊಪ್ಪಳ : ಕಳೆದ ವರ್ಷ ಹಂಪಿಯ ಸಣಾಪುರ ಕಾಲುವೆ ದಂಡೆ ಬಳಿ ನಡೆದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಗಂಗಾವತಿ ನ್ಯಾಯಾಲಯವು ಮರಣದಂಡನೆ
ಜೈಪುರ, ಫೆ. 17: ಜಲಜೀವನ್ ಮಿಷನ್ನಲ್ಲಿ ನಡೆದಿದೆ ಎನ್ನಲಾದ 900 ಕೋ. ರೂ. ಅವ್ಯವಹಾರವು ರಾಜಸ್ಥಾನದಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕ್ಕೆ ಕಾರಣವಾಗಿದೆ. ಈ ಹಗರಣದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದೇಶಾದ್
ಎರಡು ದಿನದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ
ಬಂಟ್ವಾಳ : ತೋಡಿನಿಂದ ಮರಳು ಕಳ್ಳತನ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಮಚ್ಚಿನ ಗ್ರಾಮದ ಪುಂಚಪಾದೆ ಬಳಿಯ ಪೆರೂರು ಎಂಬಲ್ಲಿ ಫೆ 16 ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಪ್ರವೀ
ಜಿನೇವಾ,ಫೆ.17: ಜಾಗತಿಕವಾಗಿ ತೈಲ ಪೂರೈಕೆಗೆ ಮಹತ್ವದ ಮಾರ್ಗವಾಗಿರುವ ಹೊರ್ಮುಝ್ ಜಲಸಂಧಿಯನ್ನು ಇರಾನ್ ಭಾಗಶಃ ಮುಚ್ಚುಗಡೆಗೊಳಿಸುವುದಾಗಿ , ಆ ದೇಶದ ಸರಕಾರಿ ಸ್ವಾಮ್ಯದ ಮಾಧ್ಯಮವೊಂದು ವರದಿ ಮಾಡಿದೆ. ತನ್ನ ವಿವಾದಾತ್ಮಕ ಅಣುಶಕ್
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನ ಮೊಗರಿನಲ್ಲಿ ಇರುವ ಮಾಸೂನ್ ಟೈಲ್ಸ್ & ಗ್ರಾನೈಟ್ಸ್ (Masun Tiles and Granites, Jeppina Mogaru)ನಲ್ಲಿ ರಮಝಾನ್ ಉಪವಾಸದ ಅವಧಿಯಲ್ಲಿ ಪ್ರಯಾಣಿಕರಿಗೆ ಇಫ್ತಾರ್ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಪಾರ್
ಕಲಬುರಗಿ: ಓದು ನಿರಂತರವಾದರೆ ಜ್ಞಾನ ಮತ್ತು ಪರೀಕ್ಷೆ ಫಲಿತಾಂಶ ಉತ್ತಮವಾಗುತ್ತದೆ. ಸಾಧನೆಗೆ ಬಡತನ ಅಡ್ಡಿ ಬರಬಾರದು, ಜ್ಞಾನದ ಹಸಿವು ಮಕ್ಕಳಲ್ಲಿ ಇದ್ದಾಗ ಜೀವನ ಯಶಸ್ವಿಯಾಗುತ್ತದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಮಾನ್ಯತೆ ನವೀಕರಣ ಆಗದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಶಾಲಾ ಶಿ
ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಮತ್ತು ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ ಇತರೆ ಕಡೆಗಳಲ್ಲಿ ದಾಖಲಾಗಿದ್ದ ಸುಲಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಏಳು ಆರೋಪಿಗಳನ್ನು
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 15 ಜನರನ್ನು ಬಂಧಿಸಿ 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್
ಬೆಂಗಳೂರು : ಆಸ್ತಿ ವಿಚಾರವಾಗಿ ಪುತ್ರನೇ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂಪನಹಳ್ಳಿಯ ಮುತ್ತಿಯಾಲಮ ದೇವಾಲಯ ಸಮೀಪದ ನಿವಾಸಿ
ಅಫಜಲಪುರ: ತಾಲೂಕಿನ ಅತನೂರ ಗ್ರಾಮದ ನಡುವೆ ಕೈಗಾರಿಕಾ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂಬಂತೆ ಸೇರಿದಂತೆ ಅಫಜಲಪುರಕ್ಕೆ ಅನೇಕ ಯೋಜನೆಗಳನ್ನು ಘೋಷಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಆಗ
ಪೇಶಾವರ,ಫೆ.19: ವಾಯವ್ಯ ಪಾಕಿಸ್ತಾನದಲ್ಲಿ ಆತ್ಮಹತ್ಯಾ ದಾಳಿ ಹಾಗೂ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 11 ಮಂದಿ ಭದ್ರತಾ ಸಿಬ್ಬಂದಿ ಹಾಗೂ ಒಂದು ಮಗು ಸೇರಿದಂತೆ ಮೂವರು ನಾಗರಿಕರು ಮೃತಪಟ್ಟಿದ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಆರ್ಟ್ ಆಫ್ ಲಿವಿಂಗ್ ಶಾಖೆ ಕಲಬುರಗಿ ಇವರುಗಳ ಸಹಯೋಗದೊಂದಿಗೆ “ಪ್ರಿಸನ್ ಸ್ಮಾರ್ಟಕೋರ್ಸ್ ಅಡಿ” ಒಂದು ವಾರದವರೆಗೆ ಬ್ಯಾರಕ್ ಸಂಖ್ಯೆ 5 ರಿಂದ 7ರ ವರೆಗಿನ ಒಟ್ಟು 116 ಬಂದಿಗಳಿಗೆ ಕಲಬುರ
ಕಲಬುರಗಿ: ನಗರದ ಜಗತ್ ಬಡಾವಣೆಯ ಶರಣ ಢೋಹರ ಕಕ್ಕಯ್ಯನವರ 34ನೇ ಜಾತ್ರಾ ಮಹೋತ್ಸವ ಅಂಗವಾಗಿ ಪಲ್ಲಕ್ಕಿ ಉತ್ಸವ, ಭವ್ಯ ಮೆರವಣಿಗೆ, ಸರಕಾರಿ ಹಾಗೂ ಅರೆ ಸರಕಾರಿ, ನಿವೃತ್ತ ನೌಕರರಿಗೆ, ಹಿರಿಯ ನಾಗರಿಕರಿಕರಿಗೆ ಹಾಗೂ ವಿವಿಧ ಕ್ಷೇತ್ರಗಳ
ಢಾಕಾ,ಫೆ.17: ತನ್ನ ನೇತೃತ್ವದ ಮಧ್ಯಂತರ ಸರಕಾರವು ದೇಶದ ಸಾರ್ವಭೌಮತೆಯನ್ನು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹಾಗೂ ವಿದೇಶಾಂಗ ನೀತಿಯ ಘನತೆಯನ್ನು ಕೊನೆಗೂ ಮರುಸ್ಥಾಪಿಸುವಲ್ಲಿ ಸಫಲವಾಗಿದೆ ಎಂದು ಹೇಳಿದ್ದಾರೆ. ಬಾಂಗ್ಲಾದ ಮುಖ್
ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿ ಕಾರ್ಯಕ್ರಮ
ಭೋಪಾಲ್,ಫೆ.17: ಕಾಂಗ್ರೆಸ್ ಶಾಸಕರು ಇಂದೋರಿನಲ್ಲಿ ಇತ್ತೀಚಿಗೆ ಕಲುಷಿತ ನೀರಿನ ಸೇವನೆಯಿಂದ ಸಂಭವಿಸಿದ್ದ ಸಾವುಗಳ ಕುರಿತು ಮಂಗಳವಾರ ಮಧ್ಯಪ್ರದೇಶ ವಿಧಾನಸಭಾ ಆವರಣದಲ್ಲಿ ‘ಕಲುಷಿತ’ ನೀರಿನ ಬಾಟ್ಲಿಗಳೊಂದಿಗೆ ಪ್ರತಿಭಟನೆ ನಡ
ಮಂಗಳೂರು, ಫೆ.17: ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಹಾಗೂ ಅತ್ತಾವರದ ಕೆಎಂಸಿ ಆಸ್ಪತ್ರೆಯ ಮಕ್ಕಳ ವಿಭಾಗದ ಸಹಯೋಗದಲ್ಲಿ ಪರಿಣಾಮದ ಪ್ರದರ್ಶನ: ಸವಾಲಿನಿಂದ ಬದಲಾವಣೆಯತ್ತ ಧ್ಯೇಯದೊಂದಿಗೆ ಅಂತಾರಾಷ್ಟ್ರೀಯ ಮಕ್
ಹೊಸದಿಲ್ಲಿ,ಫೆ.17: ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ವಿರುದ್ಧ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ 2016ರ ಪ್ರಕರಣವನ್ನು ರದ್ದುಗೊಳಿಸಿದ್ದ ತೆಲಂಗಾಣ ಉಚ್ಚ
ಬ್ರಹ್ಮಾವರ, ಫೆ.17: ಹಂದಾಡಿ ಗ್ರಾಮದ ಗಾಂಧಿ ಮೈದಾನದಲ್ಲಿ ಜನಸೇವಾ ಟ್ರಸ್ಟ್ ವತಿಯಿಂದ ಫೆ.14ರಂದು ನಡೆದ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ಅವಧಿ ಮೀರಿ ಧ್ವನಿವರ್ಧಕವನ್ನು ಬಳಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕ
ಚಂಡಿಗಡ,ಫೆ.17: ಹರ್ಯಾಣದ ಜಝ್ಝರ್ ಜಿಲ್ಲೆಯ ಬಹದೂರ್ಗಡದಲ್ಲಿ ಯುವದಂಪತಿಯ ವ್ಯಾಲೆಂಟೈನ್ ದಿನದ ಸಂಜೆಯು ಆಘಾತಕಾರಿ ಮತ್ತು ಕ್ರೂರ ಹತ್ಯೆಯಲ್ಲಿ ಪರ್ಯವಸಾನಗೊಂಡಿದೆ. ಆ ಸಂಜೆ ಪತ್ನಿಯೊಂದಿಗೆ ಹಿಸಾರ್ನಲ್ಲಿ ವ್ಯಾಲೆಂಟೈನ್ ದಿನ
ಉಳ್ಳಾಲ: ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಅಳೇಕಲ ಉಳ್ಳಾಲ ಇದರ ಆಶ್ರಯದಲ್ಲಿ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮ ಅಳೇಕಲದಲ್ಲಿರುವ ಟ್ರಸ್ಟ್ ನ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ನುಸ್ರತ
ಕೋಟ, ಫೆ.17: ಕೆದೂರು ಸರಕಾರಿ ಫ್ರೌಡಶಾಲೆಗೆ ಫೆ.14ರಂದು ರಾತ್ರಿ ವೇಳೆ ನುಗ್ಗಿದ ಕಿಡಿಗೇಡಿಗಳು, ಶಾಲೆಗಳ ಸೊತ್ತುಗಳನ್ನು ಹಾನಿ ಎಸಗಿರುವ ಬಗ್ಗೆ ವರದಿಯಾಗಿದೆ. ಶಾಲಾ ಆವರಣಕ್ಕೆ ನುಗ್ಗಿದ ಕಿಡಿಗೇಡಿಗಳು ಶಾಲೆಯ ನೋಟೀಸ್ ಬೋರ್ಡ್ನ
ಜಿದ್ದಾ,ಫೆ.17: ರಮಝಾನ್ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಒಮಾನ್ ಹೊರತುಪಡಿಸಿ ಗಲ್ಫ್ ರಾಷ್ಟ್ರಗಳಲ್ಲಿ ಬುಧವಾರ(ಫೆ.18)ದಿಂದ ರಮಝಾನ್ ಉಪವಾಸ ಆರಂಭವಾಗಲಿದೆ. ಸೌದಿ ಅರೇಬಿಯ, ಯುಎಇ, ಕುವೈತ್, ಬಹರೈನ್, ಖತರ್ ನಲ್ಲಿ ಚಂದ್ರದರ್
ಉಡುಪಿ: ಮಂಗಳೂರು ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಶಿವಲಿಂಗ ಪ್ರತಿಷ್ಠಾಪನೆ ಮಾಡಿ ಸಮಾನತೆ, ಆತ್ಮಗೌರವ ಹಾಗೂ ಮಾನವೀಯತೆಯನ್ನು ಜಗತ್ತಿಗೆ ಸಾರಿದ 1912 ಫೆ.21ರ ಕ್ಷಣವನ್ನು ನೆನಪಿಸಿಕೊ
ಉಡುಪಿ, ಫೆ.17: ಬ್ರಹ್ಮಾವರ ತಾಲೂಕು ಹನೆಹಳ್ಳಿ ಗ್ರಾಮದಲ್ಲಿ ದಿನಕೂಲಿ ಕಾರ್ಮಿಕ, ಪರಿಶಿಷ್ಟ ಜನಾಂಗದ ಕೃಷ್ಣ ಎಂಬವರನ್ನು ಗುಂಡಿಕ್ಕಿ ಬರ್ಬರ ಹತ್ಯೆ ಮಾಡಿ ಎರಡು ವರ್ಷ ಸಂದರೂ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಪೊಲೀಸ್ ಇಲಾಖೆ ವೈ
ಹೊಸದಿಲ್ಲಿ,ಫೆ.17: ದಿಲ್ಲಿ ವಿವಿ ಕ್ಯಾಂಪಸ್ನಲ್ಲಿ ಬಹಿರಂಗ ಸಭೆಗಳು, ಮೆರವಣಿಗೆಗಳು ಮತ್ತು ಯಾವುದೇ ರೀತಿಯ ಪ್ರತಿಭಟನೆಗಳನ್ನು ನಡೆಸುವುದನ್ನು ಫೆ.17ರಿಂದ ಒಂದು ತಿಂಗಳು ಕಾಲ ನಿಷೇಧಿಸಲಾಗಿದೆ. ವಿವಿಯ ಶಿಸ್ತುಪಾಲನಾ ಅಧಿಕಾರಿ
ಬ್ರಹ್ಮಾವರ, ಫೆ.17: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ವಿಜಯ ಕರ್ನಾಟಕದ ಚಂದ್ರಶೇ
ಉಡುಪಿ : ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆಯಡಿ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಾಯಿಸಲು ಜಿಲ
ಮಲ್ಪೆ, ಫೆ.17: ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ
ಪಿ.ಎ. ಕಾಲೇಜ್ ಆಫ್ ಫಾರ್ಮಸಿ ವಾರ್ಷಿಕೋತ್ಸವ “ಎಪಿಸ್ಟೀಮ್ 2K26”
ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು ನಾಲ್ಕು ವರ್ಷದ ಬಾಲಕ ಮೃತಪಟ್ಟ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಗಾಜರಕೋಟ್ ಗ್ರಾಮದ ನಿವಾಸಿಯ
ಮಂಗಳೂರು , ಫೆ.17: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ವಿಭಾಗದ ವತಿಯಿಂದ ಡಿಜಿಟಲ್ ಬೋಧನ ಕಲೆ ವಿಷಯದ ಬಗ್ಗೆ ಫೆ.28ರಂದು ಬೆಳಗ್ಗೆ 10ರಿ
ಮಂಗಳೂರು, ಫೆ.17: ದೇಶದ ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಮೇಘಾಲಯ ರಾಜ್ಯಕ್ಕೆ ಎಐಸಿಸಿ ವೀಕ್ಷಕರಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೊ ಅವರನ್ನು ನಿಯೋಜಿಸಿದೆ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ
ಭಾಲ್ಕಿ: ಸಚಿವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕ ಭಾಗದ ಜನರ ಕಷ್ಟಗಳನ್ನು ನಿಭಾಯಿಸುತ್ತಿದ್ದು, ಪ್ರದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಅ
ಹುಮನಾಬಾದ್ : ತಾಲೂಕಿನ ದುಬಲಗುಂಡಿ ಗ್ರಾಮದ ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಮದನಿ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಹೆಚ್ ಕೆ ಡಿ ಇ ಟಿ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿ
ಬೆಂಗಳೂರು : ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಫ್ರಾನ್ಸ್ ಜೊತೆಗಿನ ಸಹಕಾರ ಬಲಪಡಿಸಲು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮಂಗಳವಾರ ಬೆಂಗಳೂರಿನಲ್ಲಿ ಫ್ರಾನ್ಸ್ ನ ಕೃತಕ ಬುದ್ಧಿಮತ್ತ
ಹುಲಸೂರ್: ನೌಕರರ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟಿತ ಶಕ್ತಿಯಿಂದಲೇ ಹಕ್ಕುಗಳನ್ನು ರಕ್ಷಿಸಬಹುದು ಎಂದು ಸಿ.ಎಸ್. ಷಡಾಕ್ಷರಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸ
ಉಡುಪಿ, ಫೆ.17: ಈ ಬಾರಿಯ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಉಡುಪಿ ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪ್ರಸ್ತುತ ವರ್ಷ ಒಟ್ಟಾರೆ
ಕನ್ನಡ ನಾಡು ನುಡಿ ಜಾತ್ರೆಗೆ ಸರ್ವರಿಗೂ ಸ್ವಾಗತ : ಶರಣಬಸವ ನೀರಮಾನ್ವಿ

27 C