SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

...
ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವುದು ತುಂಬಾ ಅಪಾಯಕಾರಿ: ವಿಶ್ವರಾಧ್ಯ ಶ್ರೀ

ಅಫಜಲಪುರ: ಪಟ್ಟಣದ ಶ್ರೀ ಶಿವಲಿಂಗೇಶ್ವರ ಬಾಲ ಭಾರತಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿವಲಿಂಗೇಶ್ವರ ಪ್ರೌಢ ಶಾಲೆಗಳ 37ನೇ ವಾರ್ಷಿಕ ಸ್ನೇಹ ಸಮ್ಮೇಳನವು ಗುರುವಾರ ಸಂಜೆ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ಜರುಗಿತು.

26 Feb 2026 9:20 pm
ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ | 1,217 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ 7 ಲಕ್ಷ ವಿದ್ಯಾರ್ಥಿಗಳು

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ

26 Feb 2026 9:15 pm
ಬೀದರ್: 50 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಇ, ಸಿಬ್ಬಂದಿ

ಬೀದರ್: ಗುತ್ತಿಗೆದಾರನಿಂದ 50 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಲಿಂಗಪ್ಪ ಬಿರಾದರ್ ಮತ್ತು ಸಿಬ್ಬಂದಿ ಬಾಬು ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ

26 Feb 2026 9:13 pm
26 Feb 2026 9:06 pm
ಮಂಗಳೂರು: ಚಿರತೆಯ ಬೋನಿಗೆ ಬಿದ್ದ ನಾಯಿ!

ಮಂಗಳೂರು,ಫೆ.26:ನಗರದಲ್ಲಿ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಚಿರತೆಯ ಹಾವಳಿಯ ಮಧ್ಯೆಯೇ ಚಿರತೆ ಯನ್ನು ಸೆರೆ ಹಿಡಿಯಲು ಇರಿಸಿದ್ದ ಬೋನಿಗೆ ನಾಯಿ ಬಿದ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ನಗರದ ಕದ್ರಿ ಕೈಬಟ್ಟಲು ಡಾಕ್ಟರ್ಸ್

26 Feb 2026 9:05 pm
ಮಂಗಳೂರಿನಲ್ಲಿ ಖಾಸಗಿ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಚಾಲನೆ

ಮಂಗಳೂರು: ನಗರದಲ್ಲಿ ಖಾಸಗಿ ಬಸ್ ಮಾಲಕರ ಮೂಲಕ ಎಲೆಕ್ಟ್ರಿಕ್ ಬಸ್ ಸಂಚಾರವು ನಗರದ ಮೊರ್ಗನ್ ಗೇಟ್ ಪಾಲೆ ಮಾರ್ ಗಾರ್ಡನ್ ನಲ್ಲಿ ನಡೆದ ಸಮಾರಂಭದೊಂದಿಗೆ ಆರಂಭಗೊಂಡಿದೆ. ನಗರದ ನಡುವೆ ಸಂಚಾರ ಮಾಡುವ ರೂಟ್ ನಂಬರ್ 27 ಬಸ್ ಗಳ ಪೈಕಿ ಇದ

26 Feb 2026 8:59 pm
ಮಲ್ಲಿಕಾರ್ಜುನ ಮುತ್ಯಾ ಹೆಸರು ಕೆಡಿಸಲು ಷಡ್ಯಂತ್ರ ನಡೆಯುತ್ತಿದೆ: ಎಂಎಲ್ಸಿ ತಿಪ್ಪಣಪ್ಪ ಕಮಕನೂರ್

ಕಲಬುರಗಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ನಡೆಸಿದರೆಂಬ ಆರೋಪದ ಹಿನ್ನೆಲೆ ಮಲ್ಲಿಕಾರ್ಜುನ ಮುತ್ಯಾ ಸಂಬಂಧಿಸಿದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಎಂಎಲ್ಸಿ ತಿಪ್ಪಣಪ್ಪ ಕಮಕನೂರ್ ಅವರು, ಮುತ್ಯಾರ ಹೆಸರು ಕೆಡಿಸಲು

26 Feb 2026 8:53 pm
26 Feb 2026 8:49 pm
ಪರಿಶಿಷ್ಟರ ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ

26 Feb 2026 8:42 pm
ಕಲಬುರಗಿ: ಕಾರಾಗೃಹದ ಬಂದಿಗಳಿಗೆ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ

ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಹಾಗೂ ಕೇಂದ್ರ ಕಾರಾಗೃಹ ಇವುಗಳ ಸಹಯೋಗದೊಂದಿಗೆ ಕಲಬುರಗಿ ಕೇಂದ್ರ ಕಾರಾಗೃಹದ 51 ಜನ ಕಾರ

26 Feb 2026 8:41 pm
ಮಂಗಳೂರು : ಖಾಸಗಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ

ಮಂಗಳೂರು, ಫೆ.26: ನಗರದ ಬಿಜೈ ಸಮೀಪದ ಲೂರ್ಡ್ಸ್ ಸ್ಕೂಲ್‌ಗೆ ಬುಧವಾರ ರಾತ್ರಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಹುಸಿ ಬೆದರಿಕೆ ಎಂದು ತಿಳಿಸಿದ್ದಾರೆ. ಬುಧವಾರ ರಾತ್ರಿ 9:30ರ ವೇಳೆಗೆ ಆ

26 Feb 2026 8:41 pm
ಕಡಬ| ವಲಯ ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಯುವಕನಿಗೆ ಹಲ್ಲೆ; ಆರೋಪ

ಕಡಬ, ಫೆ.26. ಕಾಡುಕೋಣ ಬೇಟೆಗೆ ಸಂಬಂಧಿಸಿದಂತೆ ಜಾಮೀನಿನಲ್ಲಿದ್ದ ಯುವಕನ ಹೇಳಿಕೆ ಪಡೆಯಲೆಂದು ವಲಯ ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಆತನಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಯುವಕನನ್ನು ಪುತ್ತೂರು ಸರಕಾರ

26 Feb 2026 8:36 pm
ಗದಲೆಗಾಂವ್(ಬಿ) ಗ್ರಾಮಕ್ಕೆ ಪಂಚಾಯತ್ ಮೆಲ್ದರ್ಜೇಗೆರಿಸಲು ಮಾಲಾ ಬಿ. ನಾರಾಯಣರಾವ್ ಮನವಿ

ಬಸವಕಲ್ಯಾಣ : ಜಿಲ್ಲೆಯ ಬಸವಕಲ್ಯಾಣ ಮತಕ್ಷೇತ್ರದ ಗದಲೆಗಾಂವ್ (ಬಿ) ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಮೆಲ್ದರ್ಜೇಗೆರಿಸಬೇಕು ಎಂದು ಮಿನುಗಾರಿಕೆ ಅಭಿವೃದ್ಧಿ ಮಂಡಳಿಯ ರಾಜ್ಯಧಕ್ಷೆ ಮಾಲಾ ಬಿ. ನಾರಾಯಣರಾವ್ ಅವರು ಗ್ರಾಮಿಣಾಭಿ

26 Feb 2026 8:36 pm
ಗುಲ್ಬರ್ಗಾ ವಿವಿ 43ನೇ ವಾರ್ಷಿಕ ಘಟಿಕೋತ್ಸವ: ಆಲಿಯಾ ಅಂಜುಮ್ ಗೆ ಚಿನ್ನದ ಪದಕ

ಬೀದರ್: ಫೆ.24 ರಂದು ನಡೆದ ಗುಲ್ಬರ್ಗಾ ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಬಸವಕಲ್ಯಾಣದ ಸಕ್ಸಸ್ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಂಜುಮ್ ಅವರಿಗೆ ಚಿನ್ನದ ಪದಕ ದೊರೆತಿದೆ. ಅಬ್ದುಲ್ ರಶೀದ್ ಅವ

26 Feb 2026 8:33 pm
Bidar | ಒಳಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಮನ್ನಾಏಖೇಳ್ಳಿಯಲ್ಲಿ ಪ್ರತಿಭಟನೆ

ಬೀದರ್: ಪರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ (ಹೊಲೆಯ) ಸಮುದಾಯಕ್ಕೆ ಆಗಿರುವ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಮನ್ನಾಏಖೇಳ್ಳಿ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಬೀದರ್ ರಸ್ತೆಯ ಮ

26 Feb 2026 8:30 pm
ಆಟೋ ಚಾಲಕರ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ. 26: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಉಚಿತ ಆಟೋರಿಕ್ಷಾ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದ್ದು, ಸರಕಾರದಿಂದಲೂ ಬೆಂಬಲ ನೀಡಲಾಗುವುದು ಎಂದು ಸಾರಿ

26 Feb 2026 8:23 pm
ಕಲ್ಬುರ್ಗಿ ವಿವಿ 43ನೇ ಘಟಿಕೋತ್ಸವ| ಚಿನ್ನದ ಪದಕ ಪಡೆದ ಪೂಜಾ ಅವರಿಗೆ ಸನ್ಮಾನ ಕಾರ್ಯಕ್ರಮ

ಹುಮನಾಬಾದ್ : ಕಲ್ಬುರ್ಗಿ ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ವಿದ್ಯಾರ್ಥಿನಿ ಪೂಜಾ ಅವರಿಗೆ ಸ್ನಾತಕೋತ್ತರ ಪದವಿಯ ಕನ್ನಡ ವಚನ ಸಾಹಿತ್ಯ ಪತ್ರಿಕೆಯಲ್ಲಿ

26 Feb 2026 8:21 pm
ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯಲ್ಲಿ ವ್ಯಕ್ತಿಗೆ ಬೆಂಕಿ‌ ಹಚ್ಚಿ‌ ಕೊಲೆ; ಪತಿಯ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು : ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನೆಂಬ ಸಂದೇಹದಲ್ಲಿ ವ್ಯಕ್ತಿಯೊಬ್ಬನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದಿದ್ದ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌

26 Feb 2026 8:16 pm
ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ ದಿಲ್ಲಿ ಪೊಲೀಸರನ್ನೇ ವಶಕ್ಕೆ ತೆಗೆದುಕೊಂಡ ಹಿಮಾಚಲ ಪ್ರದೇಶದ ಪೊಲೀಸರು; ಏನಿದು ಹೈಡ್ರಾಮಾ?

ಕಳೆದ ವಾರ ದಿಲ್ಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಶರ್ಟ್ಲೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲ್ಪಟ್ಟ ಮೂವರನ್ನು ದಿಲ್ಲಿ ಪೊಲೀಸರ ವಿಶೇಷ ಘಟಕದ ತಂಡ ಹಿಮಾಚಲದ ರೊಹ್ರುವಿನ

26 Feb 2026 8:16 pm
ಬೀದರ್ | ಫೇ. 27 ರಂದು ಪಶು ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವ: ಪ್ರೋ. ಕೆ.ಸಿ ವೀರಣ್ಣ

ಶಿವಮೊಗ್ಗದ ಖುಷಿಗೆ 16, ಬೀದರ್ ನ ದೇವರಾಜ್ ಗೆ 4 ಚಿನ್ನದ ಪದಕ

26 Feb 2026 8:14 pm
ಪ್ರಯಾಣ ರದ್ದಾಗಿದೆಯೇ ಅಥವಾ ವಿಮಾನ ಬದಲಿಸಬೇಕೇ? ಹೆಚ್ಚುವರಿ ಹಣ ಪಾವತಿಸಬೇಕಾಗಿಲ್ಲ!

ಪ್ರಯಾಣಿಕರು ಈಗ ಟಿಕೆಟ್ ಬುಕ್ ಮಾಡಿದ 48 ಗಂಟೆಗಳೊಳಗೆ ಹೆಚ್ಚುವರಿ ಶುಲ್ಕ ಪಾವತಿಸದೆ ವಿಮಾನ ಟಿಕೆಟ್ ಗಳನ್ನು ರದ್ದುಗೊಳಿಸಬಹುದು ಅಥವಾ ದಿನಾಂಕ ಬದಲಿಸಬಹುದು. ಭಾರತದ ವಾಯುಯಾನ ನಿಯಂತ್ರಕ ಪ್ರಾಧಿಕಾರ ನಾಗರಿಕ ವಿಮಾನಯಾನ ನಿರ್

26 Feb 2026 8:13 pm
ಅತ್ಯಾಚಾರ ಸಂತ್ರಸ್ತೆಯ ಅಪಹರಣ; ಎಚ್.ಡಿ.ರೇವಣ್ಣ ವಿರುದ್ಧದ ವಿಚಾರಣೆ ಕಾನೂನು ಪ್ರಕಾರ ಮುಂದುವರಿಯಲಿ : ಹೈಕೋರ್ಟ್

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ವಿಚಾರಣೆಯನ್ನು ಕಾನೂನು ರೀತಿ ಮ

26 Feb 2026 8:08 pm
ಹಣ ಅಕ್ರಮ ವರ್ಗಾವಣೆ ಪ್ರಕರಣ | ED ಮುಂದೆ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ

ಹೊಸದಿಲ್ಲಿ, ಫೆ. 26: ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ರಿಲಾಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಗುರುವಾರ ಜಾರಿ ನಿರ್ದೇಶನಾಲಯದ ಮುಂದೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾದರು. 66 ವರ್ಷ

26 Feb 2026 8:06 pm
ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವಂತೆ ಪ್ರಧಾನಿಗೆ ಒತ್ತಡ ಹೇರಲು ಟ್ರಂಪ್ರಿಂದ ಎಪ್‌ ಸ್ಟೀನ್ ಫೈಲ್ ಗಳ ಬಳಕೆ: ರಾಹುಲ್ ಗಾಂಧಿ ಆರೋಪ

ಕಣ್ಣೂರು, ಫೆ. 26: ಭಾರತೀಯ ರೈತರನ್ನು ಬಲಿಕೊಡುವ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಪ್‌ ಸ್ಟೀನ್ ಫೈಲ್ ಗಳನ್ನು ಬಳಸಿದ್ದಾರೆ ಎಂದು ಕ

26 Feb 2026 8:02 pm
Virat Kohli ಇಲ್ಲದೆ ಭಾರತ ಈತನಕ 160 ರನ್ ಚೇಸ್ ಮಾಡಿಲ್ಲ: ಸೆಹ್ವಾಗ್

ಹೊಸದಿಲ್ಲಿ, ಫೆ. 26: ಟೀಮ್ ಇಂಡಿಯಾ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ-20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ

26 Feb 2026 7:58 pm
ಇಬ್ಬರ ಮುಸುಕಿನ ಗುದ್ದಾಟದ ನಡುವೆ ಕಾಂಗ್ರೆಸ್ ಸರ್ಕಾರ ಪತನ ಸಾಧ್ಯತೆ: ಬಸನಗೌಡ ಪಾಟೀಲ್ ಯತ್ನಾಳ್

ರಾಯಚೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಳ ಜಗಳ ಮುಗಿಯುತ್ತಿಲ್ಲ, ಇಬ್ಬರ ಗುದ್ದಾಟದ ನಡುವೆ ಸರ್ಕಾರ ಪತನ ಆಗುವ ಸಾಧ್ಯತೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾ

26 Feb 2026 7:56 pm
ಪಿಡಿಓಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು, ಫೆ.26 : ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹೈ.ಕ ವೃಂದದ 97 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನ

26 Feb 2026 7:55 pm
ಸ್ಪ್ಯಾನೀಶ್ ಕ್ಲಬ್ ಅಲ್ಮೇರಿಯಾದಲ್ಲಿ ಶೇ. 25 ಪಾಲು ಖರೀದಿಸಿದ ರೊನಾಲ್ಡೊ

ರಿಯಾದ್, ಫೆ. 26: ಸ್ಪ್ಯಾನೀಶ್ ಎರಡನೇ ಹಂತದ ತಂಡ ಯುಡಿ ಅಲ್ಮೇರಿಯಾದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಶೇ. 25ರಷ್ಟು ಪಾಲು ಪಡೆದುಕೊಂಡಿದ್ದಾರೆ ಎಂದು ಪೋರ್ಚುಗೀಸ್ ಸೂಪರ್ಸ್ಟಾರ್ ಅವರನ್ನು ಪ್ರತಿನಿಧಿಸುವ ಸಲಹಾ ಸಂಸ್ಥೆಯಾದ ಬ್ರನ

26 Feb 2026 7:53 pm
ವಿಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸುಲಭ ಗೆಲುವು

ಸೆಮಿಫೈನಲ್ ಹಾದಿಯಲ್ಲಿ ಹರಿಣ ಪಡೆ; ಮರ್ಕ್ರಮ್ ಪಂದ್ಯಶ್ರೇಷ್ಠ

26 Feb 2026 7:51 pm
Bengaluru | ಗೌರವ ಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರಿಂದ ಧರಣಿ

ಬೆಂಗಳೂರು, ಫೆ.26: ಬಜೆಟ್‍ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು 15ಸಾವಿರ ರೂ.ಗೆ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಗ

26 Feb 2026 7:45 pm
ವಡಗೇರಾ ಪಟ್ಟಣದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ಕರವೇ ಒತ್ತಾಯ

ವಡಗೇರಾ: ಪಟ್ಟಣದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಲ್ಯಾಣ ಕರ್ನಾಟಕ ಅಧ್ಯಕ್ಷ ಶರಣು ಇಟಗಿ ಆಗ್ರಹಿಸಿದ್ದಾರೆ. ಪಟ್ಟಣದ 3ನೇ ಹಾಗೂ 4ನೇ ವಾರ್ಡ್ ವ್ಯಾಪ್ತಿಯ

26 Feb 2026 7:44 pm
ಗಡಿಗೆ ಮಾನವರ ಬದಲಿಗೆ AI ಕಾವಲು; ಗಡಿ ನಿರ್ವಹಣಾ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿ

ಹೊಸದಿಲ್ಲಿ, ಫೆ.26: ಗಡಿ ನಿರ್ವಹಣಾ ವ್ಯವಸ್ಥೆಯಲ್ಲಿ ಕ್ರಾಂತಿ ಸೃಷ್ಟಿಸುವ ಉದ್ದೇಶ ಹೊಂದಿರುವ ಗಡಿಭದ್ರತಾ ಪಡೆ (BSF) ಇದೀಗ ಕೃತಕ ಬುದ್ಧಿಮತ್ತೆ (AI) ಚಾಲಿತ ಗಡಿ ವೀಕ್ಷಣೆ ಹಾಗೂ ನಿಗಾವಣೆ ವ್ಯವಸ್ಥೆ (ಸ್ಮಾರ್ಟ್ ಬಾರ್ಡರ್ ಆಬ್ಸರ್ವೇ

26 Feb 2026 7:40 pm
Tamil Nadu | ನೂತನ ಪಕ್ಷಕ್ಕೆ ವಾರದೊಳಗೆ ಹೆಸರು ಘೋಷಣೆ: ಶಶಿಕಲಾ

ಚೆನ್ನೈ, ಫೆ.26: ತಾನು ನೂತನವಾಗಿ ಸ್ಥಾಪಿಸಿರುವ ರಾಜಕೀಯ ಪಕ್ಷದ ಹೆಸರನ್ನು ವಾರದೊಳಗೆ ಘೋಷಿಸಲಾಗುವುದು ಎಂದು ಹಿರಿಯ ರಾಜಕಾರಣಿ, ಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ಗುರುವಾರ ತಿಳಿಸಿದ್ದಾರೆ. 2026ರ ತಮಿಳುನಾಡು ವಿ

26 Feb 2026 7:40 pm
Bengaluru | ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಕಾರ್ಯಾಚರಣೆ: ಓರ್ವ ನೈಜೀರಿಯಾ ಪ್ರಜೆ ಸಹಿತ 11 ಸಂಶಯಾಸ್ಪದ ವ್ಯಕ್ತಿಗಳು ಪತ್ತೆ

ಬೆಂಗಳೂರು, ಫೆ.26: ನಗರದ ಪೂರ್ವ ವಿಭಾಗದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಚನ್ನಸಂದ್ರ ಹಾಗೂ ಕಲ್ಕೆರೆ ಪ್ರದೇಶದ ವಿವಿಧೆಡೆ ಅಂಗಡಿ, ಗೋದಾಮು ಹಾಗೂ ಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಪೊಲೀಸರು ಗುರುವಾರ ತಪಾಸ

26 Feb 2026 7:38 pm
ಯಾದಗಿರಿ | ಬಸ್ ನಿಲುಗಡೆ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಮನವಿ

ಯಾದಗಿರಿ: ತಾಲ್ಲೂಕಿನ ಸ್ಟೇಷನ್ ಸೈದಾಪೂರದಿಂದ ರಾಜನಳ್ಳಿ ಗೇಟ್ ಕಡೆ ಹೋಗುವ ಮಾರ್ಗ ಮಧ್ಯೆ ಬರುವ ಗಾಮ ಸೈದಾಪೂರದಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು, ರೈತರು, ವೃದ್ಧರಾದಿಯಾಗಿ ಎಲ್ಲರಿಗೂ ತೊಂದರೆಯಾಗುತ

26 Feb 2026 7:38 pm
ಮಂಗಳೂರು: ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

ಮಂಗಳೂರು : ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನೆಪೊಯ ಇನ್‌ಸ್ಟ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗ ದೊಂದಿಗೆ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್,

26 Feb 2026 7:36 pm
ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಮಂಗಳೂರು : ನಗರ ಪೊಲೀಸ್ ಕಮಿನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-ವಾರ್ಷಿಕ ಪರೀಕ್ಷೆಗಳು ಫೆ. 28ರಿಂದ ಮಾರ್ಚ್ 17ರವರೆಗೆ ಮಂಗಳೂರು, ಮೂಡುಬಿದಿರೆ, ಉಳ್ಳಾಲ, ಮುಲ್ಕಿ ತಾಲೂಕಿನ 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿ

26 Feb 2026 7:35 pm
ಕುಂದಾಪುರ ಎಂಐಟಿ: ‘ಯುವ ಪರಂಪರಾ’ ಅಂತರ ಕಾಲೇಜು ಸ್ಪರ್ಧೆ

ಕುಂದಾಪುರ, ಫೆ. 26:ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ರಾಜ್ಯದ ಮಟ್ಟದ ಅಂತರ ಕಾಲೇಜು ಮ್ಯಾನೇಜ್‌ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ‘ಯುವ ಪರಂಪರಾ’ ಫೆ.28 ರಂದು ನಡೆಯಲಿದೆ. ಇಂದು ಇಲ್ಲಿ ಕರೆದ ಪ

26 Feb 2026 7:27 pm
ಗಂಗೊಳ್ಳಿ: ಬೋಟು ಮುಳುಗಡೆ; ಮೀನುಗಾರರ ರಕ್ಷಣೆ

ಗಂಗೊಳ್ಳಿ, ಫೆ. 26: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿ

26 Feb 2026 7:24 pm
ಡಾ.ರವಿ ಕೋರಿಸೆಟ್ಟರ್‌ಗೆ ‘ಆದಿಮ ಕಲಾರತ್ನ’ ರಾಷ್ಟ್ರೀಯ ಪ್ರಶಸ್ತಿ

ಉಡುಪಿ, ಫೆ.26: ಆದಿಮ ಕಲಾ ಟ್ರಸ್ಟ್ ಉಡುಪಿ, ತನ್ನ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಪ್ರಖ್ಯಾತ ಭಾರತೀಯ ಪುರಾತತ್ತ್ವ ವಿದ್ವಾಂಸ ಡಾ. ರವೀಂದ್ರ ಕೋರಿಸೆಟ್ಟರ್ ಅವರನ್ನು ಪ್ರಥಮ ‘ಆದಿಮ ಕಲಾರತ್ನ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕ

26 Feb 2026 7:21 pm
Ranji Final | ಮಯಾಂಕ್ ಶತಕದ ಹೊಳಪು; ಜಮ್ಮುಕಾಶ್ಮೀರ ಮೇಲುಗೈ, ಸಂಕಷ್ಟದಲ್ಲಿ ಕರ್ನಾಟಕ

ಹುಬ್ಬಳ್ಳಿ: ಜಮ್ಮು ಕಾಶ್ಮೀರದ ಎದುರು ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ಮಯಾಂಕ್ ಅಗರ್ವಾಲ್ ಅವರ ಅದ್ಭುತ ಶತಕದ ಇನ್ನಿಂಗ್ಸ್ ನಡುವೆಯೂ ಕರ್ನಾಟಕವು ಮೂರನೇ ದಿನ ಪಂದ್ಯದ ಮೇಲೆ ಸಂಪೂರ್ಣ ನಿಯಂ

26 Feb 2026 6:33 pm
ನಿಟ್ಟೆ: ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ನಿಟ್ಟೆ, ಫೆ.26: ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆದ ರಾಜ್ಯಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ರಾಗ್ನಾರಾಕ್ ಎನ್ ಇಗ್ಮಾ 2026’ನ್ನು ನಿಟ್ಟೆಯ ಸದಾನಂದ ಸಭಾಂಗಣ ದಲ್ಲಿ ಕಾರ್ಕಳ ಶಾಸಕ

26 Feb 2026 6:26 pm
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಪುನರಾರಂಭ: ನಗದು ರಹಿತ ದಾಖಲಾತಿ ಸೌಲಭ್ಯ ಲಭ್ಯ

ಉಡುಪಿ, ಫೆ.26: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹಾಗೂ ಅದರ ಸಹ ಆಸ್ಪತ್ರೆಗಳಲ್ಲಿ ಉದ್ಯೋಗಿಗಳ ರಾಜ್ಯ ವಿಮಾ ಯೋಜನೆ (ಇಎಸ್‌ಐಎಸ್) ಅಡಿಯಲ್ಲಿ ದ್ವಿತೀಯ ಹಂತದ ಚಿಕಿತ್ಸಾ ಸೇವೆಗಳನ್ನು ನೀಡುವ ಒಪ್ಪಂದವನ್ನು (ಎಂಒಯು) ನವೀಕರಿಸಲಾಗಿದ

26 Feb 2026 6:24 pm
ಎ.ವಾಮನ ಭಟ್

ಉಡುಪಿ: ಅಲೆವೂರಿನ ನೆಹರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಎ. ವಾಮನ ಭಟ್ (84) ಇಂದು ಬೆಳಿಗ್ಗೆ ನಿಧನ ಹೊಂದಿದರು.ಅವರು ಪುತ್ರ, ಪುತ್ರಿ, ಬಂಧುಬಳಗ ಹಾಗೂ ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ. ಅಲೆವೂರಿನ ಪ್ರತಿಷ್ಠಿತ ಪಟೇ

26 Feb 2026 6:22 pm
ತುಂಬೆ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ AI ಇನ್ ಹೆಲ್ತ್‌ಕೇರ್‌ ನಿಂದ ನೂತನ ಕೋರ್ಸ್ ಗಳ ಪ್ರಾರಂಭ

ಅಜ್ಮಾನ್: ಆರೋಗ್ಯ ರಕ್ಷಣಾ ಕ್ಷೇತ್ರವು ಕೃತಕ ಬುದ್ಧಿಮತ್ತೆ (AI), ಡೇಟಾ ವಿಶ್ಲೇಷಣೆ ಹಾಗೂ ಡಿಜಿಟಲ್ ಸಂಪರ್ಕಿತ ಆರೈಕೆ ವ್ಯವಸ್ಥೆಗಳ ಪ್ರಭಾವದಿಂದ ವೇಗವಾಗಿ ರೂಪಾಂತರಗೊಳ್ಳುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆಯ ಆರೋಗ್ಯ

26 Feb 2026 6:18 pm
ಆರ್ಥಿಕ ಸಂಪನ್ಮೂಲವಿಲ್ಲದೆ ಸೊರಗುತ್ತಿರುವ ಸಮುದಾಯ ಬಾನುಲಿ ಕೇಂದ್ರಗಳು: ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗೆ ಮನವಿ

ಮಂಗಳೂರು : ರಾಜ್ಯದ ಸಮುದಾಯ ಬಾನುಲಿ ಕೇಂದ್ರಗಳು ಆರ್ಥಿಕ ಸಂಪನ್ಮೂಲವಿಲ್ಲದೆ ಸೊರಗುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಪ್ರಸ್ತುತ 24 ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆದರೆ ಈಗಿರುವ ಸಮುದ

26 Feb 2026 6:11 pm
ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗಲೇ ನಿಜವಾದ ಬದಲಾವಣೆ: ಪ್ರಮೋದ ಶಾಬಾದಿ

ಶಹಾಪುರ: ಹನ್ನೆರಡನೇ ಶತಮಾನದ ಶರಣರ ವಚನಗಳನ್ನು ಕೇವಲ ಕೇಳುವುದರಿಂದ ಬದುಕಿನಲ್ಲಿ ಬದಲಾವಣೆ ಆಗುವುದಿಲ್ಲ. ಅವುಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವ್ಯಕ್ತಿ, ಕುಟುಂಬ ಹಾಗೂ ಸಮಾಜದಲ್ಲಿ ನಿಜವಾದ ಪರಿವರ್ತನೆ

26 Feb 2026 6:09 pm
ಮಂಗಳೂರು: ಕಾಸ್ಮೊಪೊಲಿಟನ್ ಕ್ಲಬ್‌ಗೆ 125ರ ಸಂಭ್ರಮ

ರಾಜ್ಯಮಟ್ಟದ ಬಿಲಿಯರ್ಡ್ಸ್ ಹಾಗೂ ಸ್ನೂಕರ್ ಪಂದ್ಯಕ್ಕೆ ಚಾಲನೆ

26 Feb 2026 6:08 pm
ಮಂಗಳೂರು| ವಿದ್ಯಾರ್ಥಿಗಳಿಗೆ ಉದ್ಯೋಗದ ಆಮಿಷವೊಡ್ಡಿ ಹಣದ ವಂಚನೆ: ಸಂತ್ರಸ್ತೆಯರು, ವಿದ್ಯಾರ್ಥಿ ಸಂಘಟನೆಗಳ ಆರೋಪ

ಮಂಗಳೂರು, ಫೆ. 26: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕೊಡುವ ಆಮಿಷವೊಡ್ಡಿ ಅವರಿಂದ ಬಿಸ್ನೆಸ್ ನೆಪದಲ್ಲಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣ ಮಂಗಳೂರು ನಗರದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂ

26 Feb 2026 6:06 pm
ಕಲಬುರಗಿ | ಭೂಸ್ವಾಧೀನ ಪ್ರಕರಣ: ಪರಿಹಾರ ನೀಡದಕ್ಕೆ ಜಿಲ್ಲಾಧಿಕಾರಿ ಕಾರು ಜಪ್ತಿ

ಕಲಬುರಗಿ: ಕಲಬುರಗಿ ನಗರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಬಳಿಕ ಹಲವು ವರ್ಷ ಕಳೆದರೂ ಪರಿಹಾರ ನೀಡದೆ ವಿಳಂಬ ಮಾಡಿರುವುದಕ್ಕಾಗಿ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಪ್ರಧಾನ ಸಿವ

26 Feb 2026 5:24 pm
Uttar Pradesh | ಮಂಗಳವಾರ ಅಂಗಡಿ ತೆರೆದರೆ ಬೆಂಕಿ ಹಚ್ಚುತ್ತೇನೆ: ವೃದ್ಧ ವ್ಯಾಪಾರಿಗೆ ಬೆದರಿಕೆ ಹಾಕಿದ ರಾಷ್ಟ್ರೀಯ ಹಿಂದೂ ವೀರ ಸೇನಾ ನಾಯಕ; ವೀಡಿಯೋ ವೈರಲ್

ಗಾಝಿಯಾಬಾದ್: ಉತ್ತರ ಪ್ರದೇಶದ ಗಾಝಿಯಾಬಾದ್ ನಗರದ ಥಾನಾ ಶಹರ್ ವ್ಯಾಪ್ತಿಯ ಕೈಲಾ ಭಟ್ಟ ಚೌಕಿ ಪ್ರದೇಶದಲ್ಲಿ ಮುಸ್ಲಿಮರು ನಡೆಸುವ ಮಾಂಸದ ಖಾದ್ಯ ಮಾರಾಟ ಮಳಿಗೆಯ ವೃದ್ಧ ವ್ಯಾಪಾರಿಯೊಬ್ಬರಿಗೆ, ಮಂಗಳವಾರ ಅಂಗಡಿ ತೆರೆದರೆ ಬೆಂಕಿ

26 Feb 2026 4:57 pm
ಸಹಜವಾಗಿ ಕೊಲೆಸ್ಟರಾಲ್ ಕಡಿಮೆ ಮಾಡಲು ನೆರವಾಗುವ 6 ಆಹಾರಗಳ ಬಗ್ಗೆ ಗೊತ್ತೇ?

ಬುದ್ಧಿವಂತ ಆಹಾರ ಆಯ್ಕೆಗಳನ್ನು ಮಾಡುವುದು ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುವಲ್ಲಿ ಮತ್ತು ಹೃದಯದ ಆರೋಗ್ಯವನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೃದಯ ರೋಗ, ಪಾರ್ಶ್ವವಾಯು ಮತ್ತು ಇತರ ಹೃದಯ ಸಂಬಂಧಿ

26 Feb 2026 4:53 pm
ಏಮ್ಸ್ ಆಸ್ಪತ್ರೆಗಳಲ್ಲಿ ನರ್ಸಿಂಗ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಬಿ.ಎಸ್ಸಿ. ನರ್ಸಿಂಗ್ ಅಥವಾ ಜನರಲ್ ನರ್ಸಿಂಗ್ & ಮಿಡ್‌ವೈಫರಿಯಲ್ಲಿ ಡಿಪ್ಲೊಮಾ ಹೊಂದಿರಬೇಕು ಮತ್ತು 50 ಹಾಸಿಗೆಗಳ ಆಸ್ಪತ್ರೆಯಲ್ಲಿ 2 ವರ್ಷಗಳ ಅನುಭವ ಮತ್ತು ರಾಜ್ಯ/ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಹೊಂದಿ

26 Feb 2026 4:40 pm
“ಪ್ರಧಾನಿ ಒಬ್ಬ ಅಪರಾಧಿಯನ್ನು ಅಪ್ಪಿಕೊಂಡರು”: ಇಸ್ರೇಲ್ ಪ್ರವಾಸದಲ್ಲಿರುವ ಮೋದಿ ವಿರುದ್ಧ ಮೆಹಬೂಬಾ ಮುಫ್ತಿ ವಾಗ್ದಾಳಿ

ಹೊಸದಿಲ್ಲಿ: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ವಿರುದ್ಧ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ಹೋಗಿ ಒಬ್ಬ ಅಪರಾಧಿಯನ್ನು ಅಪ್ಪಿಕೊಂಡರು ಎಂದು ಹೇಳಿದ್ದಾರೆ. VIDEO | Khanbal, J&

26 Feb 2026 4:09 pm
26 Feb 2026 4:03 pm
‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಸೆನ್ಸಾರ್ ಮಂಡಳಿ ನಿಯಮ ಪಾಲಿಸಿಲ್ಲವೆಂದು ಹೈಕೋರ್ಟ್ ತರಾಟೆ

26 Feb 2026 3:17 pm
‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ: ಏನಿದು NCERT ಪಠ್ಯಪುಸ್ತಕ ವಿವಾದ?

ಎನ್‌ಸಿಇಆರ್‌ಟಿಯ 8ನೇ ತರಗತಿ ಹೊಸ ಸಮಾಜವಿಜ್ಞಾನ ಪಠ್ಯಪುಸ್ತಕ ದಲ್ಲಿರುವ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಅಧ್ಯಾಯ ಕುರಿತಂತೆ ಸುಪ್ರೀಂ ಕೋರ್ಟ್‌ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯಾವುದೇ ವ್ಯಕ್ತಿಯು ನ್ಯಾಯ

26 Feb 2026 3:04 pm
BAGALKOTE : ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

ಬಾಗಲಕೋಟೆ : ಇತ್ತೀಚೆಗೆ ಶಿವಾಜಿ ಶಿಜಯಂತಿ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆ ವೇಳೆ ಉಂಟಾದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ನವನಗರದ ಜಿಲ್ಲಾಡಳಿತ ಭವನದ ಎದು

26 Feb 2026 2:58 pm
ಫೆ 27 ರಂದು ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನೆ

ಉಳ್ಳಾಲ: ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಫೆಬ್ರವರಿ 27 ಶುಕ್ರವಾರ ಮತ್ತು ಫೆ 28 ಶನಿವಾರದಂದು ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಟ್ಟಡ ನ

26 Feb 2026 2:55 pm
ಎಂಟು ತಿಂಗಳಿಂದ ಗೌರವಧನ ಬಾಕಿ

ಸಂಕಷ್ಟದಲ್ಲಿ ಕುಕನೂರು-ಯಲಬುರ್ಗಾದ 66 ಅತಿಥಿ ಶಿಕ್ಷಕರು

26 Feb 2026 2:52 pm
ನಿರ್ವಹಣೆ ಕೊರತೆಯಿಂದ ಗಬ್ಬೆದ್ದು ನಾರುವ ಮೂತ್ರಾಲಯಗಳು

ಸೇಡಂ: ಈ ಹಿಂದೆ ಪಟ್ಟಣ ಪುರಸಭೆ ಇದ್ದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಮೂತ್ರಾಲಯಗಳು ಸಮರ್ಪಕ ನಿರ್ವಹಣೆ ಕೊರತೆಯಿಂದ ದುರ್ವಾಸನೆ ಬೀರುತ್ತಿದ್ದು, ನಗರಸಭೆಯಾಗಿ ಪರಿವರ್ತನೆಗೊಂಡರೂ ಸರಿಯಾದ ವ್ಯವಸ

26 Feb 2026 2:47 pm
ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿಗೆ 100 ಮಿಲಿಯನ್ ಫಾಲೋವರ್ಸ್; ಅತೀ ಹೆಚ್ಚು ಫಾಲೋವರ್ ಗಳಿರುವ ರಾಜಕೀಯ ನಾಯಕರಲ್ಲಿ ಅಗ್ರ ಸ್ಥಾನ

ಪ್ರಧಾನಿ ನರೇಂದ್ರ ಮೋದಿ ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಗಳ ಮೈಲಿಗಲ್ಲನ್ನು ದಾಟಿದ್ದಾರೆ. ಈ ಬೃಹತ್ ಸಾಧನೆ ಸಾಧಿಸಿದ ಮೊದಲ ರಾಜಕಾರಣಿಯಾಗಿದ್ದಾರೆ.  ಪ್ರಮುಖ ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿ ಈಗ ಇನ್ಸ್ಟಾಗ್

26 Feb 2026 2:42 pm
ಅಪರಿಚಿತ ವಾಹನ ಢಿಕ್ಕಿ: ವ್ಯಕ್ತಿ ಮೃತ್ಯು

ಬಸವಕಲ್ಯಾಣ: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-65 ರ ತಾಡೋಳಾ ಗ್ರಾಮದ ಬಳಿ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಸಂಭವಿಸಿದೆ. ಬಸವಕಲ್ಯಾಣ ತಾಲ

26 Feb 2026 2:33 pm
ಸಂಪಾದಕೀಯ | ಖಾಸಗಿ ವಲಯದಲ್ಲಿ ಮೀಸಲಾತಿ: ಹೋರಾಟಕ್ಕೆ ಇನ್ನೇಕೆ ತಡ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

26 Feb 2026 2:05 pm
ಚಾಮರಾಜನಗರ: ಸುಟ್ಟ ಸ್ಥಿತಿಯಲ್ಲಿ ಎರಡು ಬೈಕ್‌ಗಳು ಪತ್ತೆ

ಚಾಮರಾಜನಗರ:  ತಾಲ್ಲೂಕಿನ ಕೋಟಂಬಳ್ಳಿ ಹಾಗೂ ಗೂಳಿಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿರುವ ಉಪ್ಪುಲಿಂಗ ಕಟ್ಟೆಯಲ್ಲಿ ಸುಟ್ಟ ಸ್ಥಿತಿಯಲ್ಲಿರುವ ಎರಡು ಬೈಕ್ ಮತ್ತು ಒಂದು ಗೋಲಕ ಪತ್ತೆಯಾಗಿದೆ. ಕಳೆದ ನಾಲ್

26 Feb 2026 2:00 pm
ಅಂಬಲಗಾ ಗ್ರಾ.ಪಂ.ಗೆ ಖಾಯಂ ಪಿ.ಡಿ.ಓ ನೇಮಕಕ್ಕೆ ಆಗ್ರಹ

ಕಲಬುರಗಿ: ಕಮಲಾಪುರ ತಾಲ್ಲೂಕಿನ ಅಂಬಲಗಾ ಗ್ರಾಮ ಪಂಚಾಯತಿಗೆ ಕಳೆದ ಆರು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆ ಖಾಲಿಯಿದ್ದು, ಇದರಿಂದ ಗ್ರಾಮದ ಅಭಿವೃದ್ಧಿ ಕುಂಠಿತಗೊಂಡಿದೆ. ಕೂಡಲೇ ಅಧಿಕಾರಿಯನ್ನು ನೀಡಬೇಕೆಂದ

26 Feb 2026 1:51 pm
ಜಾರ್ಖಂಡ್‌ನಲ್ಲಿ ಪತನವಾದ ಏರ್ ಆಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ ಬಾಕ್ಸ್‌ ಇರಲಿಲ್ಲ: ವರದಿ

ರಾಂಚಿ: ಜಾರ್ಖಂಡ್‌ನಲ್ಲಿ ಸೋಮವಾರ ಪತನವಾದ ಏರ್ ಆಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ ಬಾಕ್ಸ್‌ ಇರಲಿಲ್ಲ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿರುವ ಬಗ್ಗೆ ವರದಿಯಾಗಿದೆ. ರೆಡ್ಬರ್ಡ್ ಏರ್ವೇಸ್ ಪ್ರೈವೆಟ

26 Feb 2026 1:49 pm
ಕಲಬುರಗಿ | ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

30,514 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧ

26 Feb 2026 1:47 pm
ದೇವಸೂಗೂರು ಬಳಿ ಕೃಷ್ಣಾ ನದಿಯ ಬೌಸ್ಟ್ರಿಂಗ್ ಸೇತುವೆ ಕಾಮಗಾರಿ ವಿಳಂಬ

ಗುತ್ತಿಗೆ ಸಂಸ್ಥೆಯಿಂದ ಮತ್ತೊಂದು ವರ್ಷದ ಕಾಲಾವಕಾಶ ಬೇಡಿಕೆ

26 Feb 2026 1:43 pm
ಲಿಂಗಸುಗೂರು : ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಸಿದ್ಧರಾಮೇಶ, ಉಪಾಧ್ಯಕ್ಷರಾಗಿ ಶಿವಗ್ಯಾನಪ್ಪ ಆಯ್ಕೆ

ಲಿಂಗಸುಗೂರು, ಫೆ.25: ಪಿಕಾರ್ಡ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬುಧವಾರ ನಡೆಯಿತು. ಇದರಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ ಬೆಂಬಲಿತ ಅಭ್ಯರ್ಥಿ ಸಿದ್ಧರಾಮೇಶ ಗೌಡ ಆದಾಪೂರ ಅಧ್ಯಕ್ಷರ

26 Feb 2026 1:04 pm
ಮಂಗಳೂರು | ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ನಗರದ ಬಾಬುಗುಡ್ಡ ಎಂಬಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ-ವಿದ್ಯಾರ್ಥಿನಿಯ ವೀಡಿಯೋ ಮಾಡಿ, ವಿದ್ಯಾರ್ಥಿಗೆ ಹಲ್ಲೆಗೈದ ಅನೈತಿಕ ಪೊಲೀಸ್ ಗಿರಿ ಎಸಗಿದ ತಂದೆ ಮತ್ತು ಮಗನನನ್ನು ಪಾಂ

26 Feb 2026 1:04 pm
ಗ್ಯಾರಂಟಿಗಳಿಂದ ಸರಕಾರಕ್ಕೆ ಹೊರೆಯಾದರೂ ಜನಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ. ಶಿವಕುಮಾರ್

‘ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ’

26 Feb 2026 12:51 pm
ಜಮಾಅತೆ ಇಸ್ಲಾಮೀ ಹಿಂದ್ ಹಿರಿಯ ಮುಖಂಡ ಸೈಯದ್ ಮಹಮೂದ್ ಖಾದ್ರಿ ಸಾಹೇಬ್ ನಿಧನ

ಮಾನ್ವಿ : ಕಾಂಗ್ರೆಸ್ ಮುಖಂಡ ಖಾಲಿದ್ ಖಾದ್ರಿ ರವರ ತಂದೆ ಜಮಾಅತೇ ಇಸ್ಲಾಮಿ ಹಿಂದ್ ಸಂಘದ ಹಿರಿಯ ಮುಖಂಡ ಸೈಯದ್ ಮಹಮೂದ್ ಖಾದ್ರಿ ಸಾಹೇಬ್ (88) ರವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಇವರು ಮಾನ್ವಿ ತಾಲೂಕಿನ ಹಿರಿಯ ಮುತ್ಸದ್ದಿ,

26 Feb 2026 12:45 pm
‘ಭಗವಂತನ ಮರಣ’ದಲ್ಲಿ ಕೋಮುವಾದದ ಸಾವು

ಮತೀಯವಾದದ ಲೋಕದಲ್ಲಿ ಕೊಲ್ಲುವವರು ಮತ್ತು ಕೊಲ್ಲಲ್ಪಡುವವರು ಹಿಂದುಳಿದ ಬಡವರೇ ಯಾಕಿರುತ್ತಾರೆ? ಈ ಪ್ರಶ್ನೆಗೆ ಉತ್ತರ ದೊರೆಯಬೇಕಾದರೆ ಸಮುದಾಯ ಬೆಂಗಳೂರು ಪ್ರಸ್ತುತಪಡಿಸಿದ, ಡಾ ಸ್ಯಾಮ್ ಕುಟ್ಟಿ ಪಟ್ಟಂಕರಿ ನಿರ್ದೇಶನದ ‘ಭಗ

26 Feb 2026 12:42 pm
ಕಲಬುರಗಿ | ರೇಣುಕಾಚಾರ್ಯ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 1 ರಂದು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಶಿವಪ್ರಭು ಹಿರೇಮಠ ರ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಯಿತು. ಇತ್ತೀಚೆಗೆ

26 Feb 2026 12:30 pm
ವಿವಾದಿತ NCERT ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್; ನಿರ್ದೇಶಕರಿಗೆ ನೋಟಿಸ್

ಹೊಸದಿಲ್ಲಿ: NCERT ಇತ್ತೀಚೆಗೆ ಬಿಡುಗಡೆ ಮಾಡಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ಅಧ್ಯಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ವಿವಾದಿತ ಪಠ್ಯಪುಸ್ತಕವ

26 Feb 2026 12:25 pm
NCERT ಪಠ್ಯ ವಿವಾದ | ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸರಕಾರ

ʼಇದರ ಹಿಂದೆ ಯಾರು ಇದ್ದಾರೆ ಎಂದು ತಿಳಿದುಕೊಳ್ಳಲು ನಾವು ಬಯಸುತ್ತೇವೆʼ ಎಂದ ಸಿಜೆಐ

26 Feb 2026 12:13 pm
ಬೇಲೂರು : ಪತ್ನಿಯನ್ನೇ ಕೊಲೆ ಮಾಡಿದ ಪತಿ

ಬೇಲೂರು, ಫೆ.26: ಪತ್ನಿ ಮೇಲೆ ಅನುಮಾನ ಹಾಗೂ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೇಲೂರು ತಾಲೂಕಿನ ರಾಜನಸಿರಿಯೂರು ಗ್ರಾಮದಲ್ಲಿ ನಡೆದಿದ

26 Feb 2026 12:06 pm
ಉತ್ತರ ಪ್ರದೇಶ ನ್ಯಾಯಾಲಯದಿಂದಲೇ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತ ನಾಪತ್ತೆ: ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಲಕ್ನೋ: ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳ ನಾಪತ್ತೆ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ರಾಯ್ ಬರೇಲಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಿದೆ. ಕಡತಗಳನ್ನು ಉ

26 Feb 2026 12:02 pm
ಬೆಳಗಾವಿ | ಸಾರ್ವಜನಿಕ ಸ್ಥಳದಲ್ಲಿ ಖಡ್ಗದಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಇಬ್ಬರ ಬಂಧನ

ಬೆಳಗಾವಿ : ಸಾರ್ವಜನಿಕ ಸ್ಥಳದಲ್ಲಿ ಖಡ್ಗ ಬಳಸಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಿತ್ತೂರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯರಗ

26 Feb 2026 12:02 pm
ಪ್ರಭುತ್ವದ ಹೆಡೆಯಡಿ ಪ್ರಜೆ

ಭಾರತದ ಪ್ರಜಾಪ್ರಭುತ್ವವು ಈಗ ಸಜಾಪ್ರಭುತ್ವವಾಗುವತ್ತ ದಾಪುಗಾಲನ್ನಿಟ್ಟಿದೆ. ಯಾವುದೇ ಪ್ರತಿಭಟನೆಯಿರಲಿ ಅದು ಬಟ್ಟೆ ತೊಟ್ಟಿರಲಿ, ಇಲ್ಲದಿರಲಿ, ಅದನ್ನೊಂದು ದೇಶವಿರೋಧಿ ಚಳವಳಿಯೆಂದು ಗುರುತಿಸಿ ದಂಡಿಸುವುದು ಈ ಆಡಳಿತದಲ್ಲ

26 Feb 2026 11:39 am
ನಗರದಲ್ಲೇ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಗ್ರಹಿಸಿ ತಾಳಿಕೋಟಿ ಬಂದ್

ತಾಳಿಕೋಟಿ: ನಗರ ಹೊರ ಪ್ರದೇಶದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಿರುವುದನ್ನು ವಿರೋಧಿಸಿ ತಾಲೂಕು ಹೋರಾಟ ಸಮಿತಿ ನೀಡಿದ್ದ ಕರೆಯಂತೆ ಬುಧವಾರ ತಾಳಿಕೋಟಿ ಬಂದ್ ಆಗಿತ್ತು. ಬಂದ್ ಗೆ ವ್ಯಾಪಾರಸ್ಥರು, ವಿವಿಧ ಸಂ

26 Feb 2026 11:07 am
ಚಾಬಹಾರ್ ಬಂದರು ಯೋಜನೆಗೆ ನಿಧಿ ಮೀಸಲಿಡದಿರುವ ಭಾರತ ಸರಕಾರದ ನಿರ್ಧಾರ ನಿರಾಶೆ ಉಂಟು ಮಾಡಿದೆ: ಇರಾನ್

ಟೆಹ್ರಾನ್‌: ಇರಾನ್‌ನ ಚಾಬಹಾರ್ ಬಂದರು ಯೋಜನೆಗೆ ಈ ವರ್ಷ ಯಾವುದೇ ನಿಧಿಯನ್ನು ಮೀಸಲಿಡದಿರುವ ಭಾರತ ಸರಕಾರದ ನಿರ್ಧಾರವು ನಿರಾಶೆ ಉಂಟು ಮಾಡಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಚಾಬಹಾರ್ ಬಂದ

26 Feb 2026 10:58 am
Shivamogga | ವಿದ್ಯಾರ್ಥಿ ಸಂಕೇತ್ ಹತ್ಯೆ ಖಂಡಿಸಿ ಬೀದಿಗಿಳಿದ ಸೂಳೆಬೈಲು ಗ್ರಾಮಸ್ಥರು

ಗ್ರಾಮದಲ್ಲಿ ಮಾದಕವಸ್ತು ಹಾವಳಿ ನಿಯಂತ್ರಿಸಲು ಒಕ್ಕೊರಲ ಆಗ್ರಹ

26 Feb 2026 10:57 am
ದ್ವೇಷದ ಏಜೆಂಟರಿಂದ ದೇಶ ಸುಡುವುದನ್ನು ತಪ್ಪಿಸುವತ್ತ ಮುಹಮ್ಮದ್ ದೀಪಕ್ ಮಾದರಿ

ಭಾರತದಲ್ಲಿ ಇಂತಹ ಕೋಮು ದ್ವೇಷ ಎಷ್ಟು ಸಾಮಾನ್ಯವಾಗಿದೆಯೆಂದರೆ, ಸಾಮಾನ್ಯ ಜನರು ಸಹ ಇನ್ನೊಬ್ಬ ವ್ಯಕ್ತಿಗೆ ಸಹಾಯ ಮಾಡಲು ಹೆದರುತ್ತಾರೆ. ಆದರೆ ಕೋಟ್ದ್ವಾರದ ದೀಪಕ್ ಯಾವಾಗ ವೃದ್ಧ ಮುಸ್ಲಿಮ್ ವ್ಯಾಪಾರಿಯ ಪರವಾಗಿ ನಿಂತು ಧ್ವನಿ

26 Feb 2026 10:34 am
ಮಂಗಳೂರು | ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಬಾಲಕ ಮತ್ತು ಬಾಲಕಿಯೊಬ್ಬಳ ಮೇಲೆ ಅನೈತಿಕ ಪೊಲೀಸ್ ಗಿರಿ ಎಸಗಿದ ಆರೋಪದಲ್ಲಿ ತಂದೆ ಮತ್ತು ಮಗನ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಗರದ ಬಾಬುಗುಡ್ಡ ರ

26 Feb 2026 9:53 am
AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪ್ರತಿಭಟನೆ | ಯುವ ಕಾಂಗ್ರೆಸ್ ನಾಯಕರನ್ನು ಬಂಧಿಸಿ ಕರೆದೊಯ್ಯುತ್ತಿದ್ದ ದಿಲ್ಲಿ ಪೊಲೀಸರ 20 ಸಿಬ್ಬಂದಿಯನ್ನು ವಶಕ್ಕೆ ಪಡೆದ ಹಿಮಾಚಲ ಪ್ರದೇಶ ಪೊಲೀಸರು

ಶಿಮ್ಲಾ, ಫೆ.26: ಹೊಸದಿಲ್ಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭ ನಡೆದ ಪ್ರತಿಭಟನೆಗೆ ಸಂಬಂಧಿಸಿ ರೋಹ್ರುವಿನ ಮೂವರು ಯುವ ಕಾಂಗ್ರೆಸ್ ನಾಯಕರನ್ನು ಬಂಧಿಸಲು ಹಿಮಾಚಲ ಪ್ರದೇಶಕ್ಕೆ ಬಂದಿದ್ದ ದಿಲ್ಲಿಯ ಪೊಲೀಸರ ತಂಡವ

26 Feb 2026 9:00 am
ಟಿ20 ವಿಶ್ವಕಪ್ ರೇಸ್‌ನಿಂದ ಅತಿಥೇಯ ಶ್ರೀಲಂಕಾ ಔಟ್!

PC: x.com/sportstarweb ಕೊಲಂಬೊ: ಟಿ20 ವಿಶ್ವಕಪ್ ಪಂದ್ಯಾವಳಿಯ ಬುಧವಾರದ ಪಂದ್ಯದಲ್ಲಿ ಸಹ ಅತಿಥೇಯ ಶ್ರೀಲಂಕಾ ತಂಡವನ್ನು 61 ರನ್ ಗಳಿಂದ ಸದೆಬಡಿಯುವ ಮೂಲಕ ನ್ಯೂಝಿಲೆಂಡ್ ತಂಡ ಸೆಮಿಫೈನಲ್ ತಲುಪುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇರಿಸಿದೆ.

26 Feb 2026 8:30 am
ಖಾಸಗಿ ವಲಯದಲ್ಲಿ ಮೀಸಲಾತಿ: ಹೋರಾಟಕ್ಕೆ ಇನ್ನೇಕೆ ತಡ?

ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಯು ಧಾರವಾಡದಲ್ಲಿ ಬೃಹತ್ ಧರಣಿಯನ್ನು ಮಂಗಳವಾರ ಹಮ್ಮಿಕೊಂಡ

26 Feb 2026 8:20 am