SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ನಿಯಮಬಾಹಿರ ‘ಅರ್ಹತಾ ಪ್ರಮಾಣಪತ್ರ’ ನೀಡಿದ ಆರೋಪ: ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್ ಅಮಾನತು

ಬೆಂಗಳೂರು: ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಆಹಮ್ಮದ್ ಅವರು ಗುಜರಾತ್ ರಾಜ್ಯದ ವಾಹನಗಳಿಗೆ ನಿಯಮಬಾಹಿರವಾಗಿ ಅರ್ಹತಾ ಪ್ರಮಾಣಪತ್ರ(ಫಿಟ್ನೆಸ್ ಸರ್ಟಿಫಿಕೇಟ್) ನೀಡಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ಅವರನ್ನು ಅಮಾ

22 Jan 2026 12:36 am
ಅರ್ಹತಾ ಪ್ರಮಾಣಪತ್ರ ನವೀಕರಣಕ್ಕೆ ಬರುವ ವಾಹನಗಳ ತಪಾಸಣೆಗೆ ಕಾರ್ಯವಿಧಾನ (ಎಸ್‍ಒಪಿ) ಪಾಲಿಸುವಂತೆ ಆದೇಶ

ಬೆಂಗಳೂರು: ಅರ್ಹತಾ ಪ್ರಮಾಣಪತ್ರ ನವೀಕರಣಕ್ಕೆ ಬರುವ ವಾಹನಗಳ ತಪಾಸಣೆಗೆ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (ಎಸ್‍ಒಪಿ) ಪಾಲಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ. ನೋಂದಣಿ ಪ್ರಾಧಿಕಾರದ ಕಚೇರಿಯ ನಿಗದಿತ ಜಾಗದಲ್ಲ

22 Jan 2026 12:33 am
ರಾಜ್ಯದಲ್ಲಿ ಡೇಟಾ ಕೇಂದ್ರ ಸ್ಥಾಪನೆಗೆ ʼಸಿಫಿʼ, ʼಭಾರತಿʼ ಒಲವು: ಎಂ.ಬಿ.ಪಾಟೀಲ್

ʼಕಂಪೆನಿಗಳ ಜತೆಗಿನ ಚರ್ಚೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿʼ

22 Jan 2026 12:22 am
ಬೆಂಗಳೂರಿನಲ್ಲಿ ಅಜಾಗರೂಕತೆಯಿಂದ ಲ್ಯಾಂಬೋರ್ಗಿನಿ ಕಾರು ಚಾಲನೆ; ವಿಡಿಯೋ ಆಧರಿಸಿ ಸ್ವಯಂಪ್ರೇರಿತ ಎಫ್‍ಐಆರ್ ದಾಖಲು

ಬೆಂಗಳೂರು: ನಗರದಲ್ಲಿರುವ ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಸನಾತನ’ ಎಂಬ ಖಾತೆಯಿಂದ ಹಂಚಿಕೆಯಾಗಿದ್ದ ಈ ವಿಡಿ

22 Jan 2026 12:02 am
ಔರಾದ್ | ಹೊಲಗಳಿಗೆ ದಾರಿ ವ್ಯವಸ್ಥೆ ಮಾಡಿಕೊಡಿ : ಶಾಸಕ ಪ್ರಭು ಚವ್ಹಾಣ್‌

ಔರಾದ್ : ಕೃಷಿ ಜಮೀನುಗಳಿಗೆ ತೆರಳುವ ದಾರಿ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಂಬಂಧಿಸಿದ ಗ್ರಾಮಸ್ಥರ ಸಹಯೋಗದೊಂದಿಗೆ ಅಧಿಕಾರಿಗಳು ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಶಾಸಕ ಪ್ರಭು ಚವ್ಹಾಣ್‌ ಸೂಚನೆ ನೀಡಿದ್ದಾರೆ. ಕಮ

22 Jan 2026 12:02 am
ಬೀದರ್ ವಿವಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅವ್ಯವಹಾರ ಆರೋಪ: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆಯ ಎಚ್ಚರಿಕೆ

ಬೀದರ್: ನಗರದ ಹಾಲಹಳ್ಳಿ ಗ್ರಾಮದ ಬಳಿಯಿರುವ ಬೀದರ್ ವಿಶ್ವವಿದ್ಯಾಲಯದ 2025–26ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಯುಜಿಸಿ (UGC) ನಿಯಮಾವಳಿಗಳನ್ನು ಗಾಳಿಗೆ ತೂರಿ ದೊಡ್ಡ ಮಟ್ಟದ ಅವ್ಯವಹಾರ ನಡೆಸಲಾಗಿದೆ ಎಂದು ಭಾ

21 Jan 2026 11:56 pm
ರಾಯಚೂರು | ರೋಗಿಯ ಸಾವಿನ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಕ್ರಮ ಕೈಗೊಳ್ಳದ ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ

ರಾಯಚೂರು: ಮಾನ್ವಿ ತಾಲೂಕಿನ ಬಾಗಲವಾಡ ಗ್ರಾಮದ ಅನ್ವರ್ ಸಾಬ್ ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದ್ದರೂ, ಇದನ್ನು ಮುಚ್ಚಿಹಾಕುವ ಪ್ರಯತ್ನಗಳು ನಡೆಯುತ್ತಿವೆ. ಘಟನೆ ನಡೆದು 60 ದಿನ ಕಳೆದರೂ ಆರೋಗ್ಯ ಇಲಾಖೆ ಯಾವುದೇ ಕ

21 Jan 2026 11:50 pm
ಶಹಾಬಾದ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಶಹಾಬಾದ್‌ : ತಾಲೂಕು ಕಚೇರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಡಾ.ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟ

21 Jan 2026 11:45 pm
ಕಲ್ಯಾಣ ಕರ್ನಾಟಕಕ್ಕೆ ಹೊಸ ಯೋಜನೆ ಘೋಷಣೆಗೆ ಕೇಂದ್ರಕ್ಕೆ ಒತ್ತಾಯ

ದುಂಡು ಮೇಜಿನ ಸಭೆಯಲ್ಲಿ ಹೋರಾಟ ಸಮಿತಿಯ ನಿರ್ಧಾರ

21 Jan 2026 11:37 pm
ʼಕಾಮಿಡಿ ಕಿಲಾಡಿಗಳುʼ ಶೋ‌ನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ| ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಅನಿಸಿದ್ದೆಲ್ಲವನ್ನೂ ಮಾಡಬಹುದೇ?; ಹೈಕೋರ್ಟ್ ತರಾಟೆ

ಬೆಂಗಳೂರು: ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ ಸಂಚಿಕೆಯೊಂದರಲ್ಲಿ ಮಹಾಭಾರತದ ಪಾತ್ರಗಳು ಹಾಗೂ ಹಿಂದು ದೇವತೆಗಳನ್ನು ಅಪಹಾಸ್ಯ ಮಾಡಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡ

21 Jan 2026 11:33 pm
ಕೊಪ್ಪಳ | ವಿದೇಶಿ ಮಹಿಳೆಯ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣವನ್ನು 'ಸಣ್ಣ ಘಟನೆ' ಎಂದ ಸಂಸದ ಹಿಟ್ನಾಳ್ !

ಕೊಪ್ಪಳ : ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಬಳಿ ನಡೆದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಮತ್ತು ಪ್ರವಾಸಿಗನ ಕೊಲೆ ಪ್ರಕರಣ ಒಂದು ಸಣ್ಣ ಘಟನೆಯಾಗಿತ್ತು. ಅದನ್ನು ಮಾಧ್ಯಮಗಳು ದೊಡ್ಡದಾಗಿ ಬಿಂಬಿಸಿದ್ದರಿಂದ ಜಿಲ್

21 Jan 2026 10:59 pm
Kerala | ದೀಪಕ್ ಆತ್ಮಹತ್ಯೆ ಪ್ರಕರಣ: ಶಿಮ್ಜಿತಾಳ ವೈರಲ್ ವೀಡಿಯೋ ಮತ್ತು ಸೋಷಿಯಲ್ ಮೀಡಿಯಾ ನ್ಯಾಯ

ಕೇರಳದಲ್ಲಿ 41 ವರ್ಷದ ದೀಪಕ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದೀಪಕ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಅವರ ಮೇಲೆ ಹೋರಿಸಲಾಗಿದೆ. ಶಿಮ್ಜಿತಾ ಮುಸ್

21 Jan 2026 10:59 pm
IND vs NZ T20 | ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 48 ರನ್ ಗಳ ಭರ್ಜರಿ ಜಯ

Photo Credit: PTI ನಾಗ್ಪುರ: ಇಲ್ಲಿನ ವಿದರ್ಭಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಬುಧವಾರ ಭಾರತ ತಂಡವು 48 ರನ್ ಗಳ ಭರ್ಜರಿ ಜಯ ಗಳಿಸಿದೆ. ಭಾರತ ತಂಡವು ನ

21 Jan 2026 10:50 pm
West Bengal | S I R ಗೆ ಹೆದರಿ ಆತ್ಮಹತ್ಯೆ: ಚುನಾವಣಾ ಆಯೋಗದ ವಿರುದ್ಧ ಮೊಕದ್ದಮೆ

ಕೋಲ್ಕತಾ, ಜ. 21: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಹೆದರಿ 82 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿ ಪಶ್ಚಿಮ ಬಂಗಾಳದ ಪುರುಲಿಯ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ವಿರುದ್

21 Jan 2026 10:40 pm
ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಡೆನ್ಮಾರ್ಕ್ ಕೃತಘ್ನತೆಯಿಂದ ವರ್ತಿಸಿದೆ: ದಾವೊಸ್ ಸಮಾವೇಶದಲ್ಲಿ ಟ್ರಂಪ್ ಆಕ್ರೋಶ

ಗ್ರೀನ್‌ಲ್ಯಾಂಡ್ ಸ್ವಾಧೀನಕ್ಕೆ ಬಲಪ್ರಯೋಗಿಸುವುದಿಲ್ಲವೆಂದು ಭರವಸೆ ನೀಡಿದ ಅಮೆರಿಕ ಅಧ್ಯಕ್ಷ

21 Jan 2026 10:37 pm
ಕರ್ನಾಟಕ ಕ್ರೀಡಾಕೂಟ 2025–26 | ಬಾಸ್ಕೆಟ್‌ಬಾಲ್: ಯಂಗ್ ಒರಿಯನ್ಸ್, ಮೈಸೂರು ಚಾಂಪಿಯನ್ಸ್

ತುಮಕೂರು, ಜ. 21: ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025–26ರ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಯಂಗ್ ಒರಿಯನ್ಸ್ ಮತ್ತು ಮೈಸೂರು ತಂಡಗಳು ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್‌ಗಳಾಗಿವ

21 Jan 2026 10:31 pm
ರಾಜಕೀಯ ಅಧಿಕಾರ ಪಡೆದಾಗ ದೌರ್ಜನ್ಯ ತಡೆಗಟ್ಟಲು ಸಾಧ್ಯ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಮಂಗಳೂರು: ರಾಜಕೀಯ ಅಧಿಕಾರ ಪಡೆದಾಗ ದಲಿತರು, ಅಲ್ಪಸಂಖ್ಯಾತರು, ಆದಿವಾಸಿಗಳು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಪಾರಾಗಲು ಸಾಧ್ಯ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಅಭಿಪ್ರಾಯಪಟ್ಟರು. ಎಸ್

21 Jan 2026 10:29 pm
ರಾಜ್ಯಪಾಲರು ಕಾನೂನು, ನಿಯಾವಳಿಗಳಿಗೆ ಬದ್ಧರಾಗಿರುತ್ತಾರೆ ಎಂಬ ವಿಶ್ವಾಸವಿದೆ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ವಿಬಿ: ಜಿ ರಾಮ್ ಜಿ ಕಾಯ್ದೆ ಕುರಿತು ಚರ್ಚಿಸಲು ವಿಶೇಷ ಅಧಿವೇಶನವನ್ನು ಜ.22 ರಿಂದ 31ರವರೆಗೆ ನಡೆಸಲು ನಿರ್ಧರಿಸಲಾಗಿದೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಬುಧವಾರ ವಿಧಾನಸ

21 Jan 2026 10:27 pm
ಪುತ್ತೂರು| ವಿವೇಕಾನಂದ ಜಯಂತಿಯಲ್ಲಿ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್, ವಿಕಸನ ಟಿವಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ

21 Jan 2026 10:23 pm
ದೇಶದ್ರೋಹ ಪ್ರಕರಣ | ಶೇಖ್ ಹಸೀನಾ ವಿರುದ್ಧ ಫೆ. 9ರಂದು ಬಾಂಗ್ಲಾ ಕೋರ್ಟ್ ವಿಚಾರಣೆ

ಢಾಕಾ, ಜ. 21: ಬಾಂಗ್ಲಾದೇಶದ ಉಚ್ಚಾಟಿತ ಪ್ರಧಾನಿ ಶೇಖ್ ಹಸೀನಾ ಹಾಗೂ ಇತರ 285 ಮಂದಿಯ ವಿರುದ್ಧ ದಾಖಲಿಸಲಾದ ದೇಶದ್ರೋಹ ಪ್ರಕರಣದಲ್ಲಿ ದೋಷಾರೋಪ ಹೊರಿಸುವ ಕುರಿತ ವಿಚಾರಣೆಯನ್ನು ಬಾಂಗ್ಲಾದೇಶದ ನ್ಯಾಯಾಲಯವು ಫೆಬ್ರವರಿ 9ರಂದು ನಡೆಸ

21 Jan 2026 10:20 pm
ಮತ್ತೆ ದಾಳಿ ನಡೆದರೆ ಬಲವಾದ ತಿರುಗೇಟು: ಅಮೆರಿಕಕ್ಕೆ ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಎಚ್ಚರಿಕೆ

ದುಬೈ, ಜ. 21: ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಬುಧವಾರ ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿದ್ದು, ಒಂದು ವೇಳೆ ವಾಷಿಂಗ್ಟನ್ ಮತ್ತೊಮ್ಮೆ ದಾಳಿ ನಡೆಸಿದರೆ ಇಸ್ಲಾಮಿಕ್ ಗಣರಾಜ್ಯವು ತಕ್ಕ ತಿರುಗೇಟು ನೀಡಲಿದೆ ಎಂದ

21 Jan 2026 10:20 pm
ನಿಯಮದ ಪ್ರಕಾರ ರಾಜ್ಯ ಸರಕಾರ ಉಲ್ಲೇಖಿಸಿದ ಭಾಷಣವನ್ನು ರಾಜ್ಯಪಾಲರು ಓದುವುದು ಕರ್ತವ್ಯ: ಬಸವರಾಜ ಹೊರಟ್ಟಿ

ಬೆಂಗಳೂರು: ತಮಿಳುನಾಡು, ಕೇರಳ ರಾಜ್ಯದಲ್ಲಿ ರಾಜ್ಯಪಾಲರ ಭಾಷಣ ವೇಳೆ ಸಂಘರ್ಷಣೆ ಮಾದರಿ ರಾಜ್ಯದಲ್ಲಿ ಸಂಭವಿಸುವುದಿಲ್ಲ, ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಬುಧ

21 Jan 2026 10:17 pm
ಷೇರ್ ಮಾರ್ಕೆಟ್‌ನಲ್ಲಿ ಹೂಡಿಕೆಗೆ ಆಮಿಷ: ಅಂಕೌಟೆಂಟ್‌ಗೆ 71.74 ಲಕ್ಷ ರೂ. ಪಂಗನಾಮ

ಉಡುಪಿ: ಷೇರ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ಪಡೆಯಬಹುದು ಎಂದು ಆಮಿಷವೊಡ್ಡಿ ಸಿಂಗಾಪುರದಲ್ಲಿ ಅಕೌಂಟೆಂಟ್ ಆಗಿರುವ ವ್ಯಕ್ತಿಯೊಬ್ಬರಿಗೆ ಬರೋಬರಿ 71.74 ಲಕ್ಷ ರೂ.ಗಳನ್ನು ವಂಚಿಸಿರುವ ಪ್ರಕರಣವೊಂದು ಉಡ

21 Jan 2026 10:09 pm
ಬೈಂದೂರು: ಬಿಜೆಪಿಯಿಂದ ದೀಪಕ್‌ ಕುಮಾರ್ ಶೆಟ್ಟಿ ಉಚ್ಛಾಟನೆ

ಬೈಂದೂರು: ಇಲ್ಲಿನ ಬಿಜೆಪಿ ಮಂಡಲದ ನಿಕಟ ಪೂರ್ವಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ. ನೋ

21 Jan 2026 10:06 pm
ಕನಕಗಿರಿ | ಯುವತಿ ಆತ್ಮಹತ್ಯೆ : ಪ್ರಕರಣ ದಾಖಲು

ಕನಕಗಿರಿ: ಸಮೀಪದ ಅರಳಹಳ್ಳಿ ಗ್ರಾಮದಲ್ಲಿ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಕುಕನೂರು ತಾಲ್ಲೂಕಿನ ಕುದ್ರಿಮೋತಿ ಗ್ರಾಮದ ನಿವಾಸಿ ಕೆ.ಎಂ. ಅನ್ನಪೂರ್ಣ ಎಂದು ಗ

21 Jan 2026 9:55 pm
ಬಾಂಗ್ಲಾದೇಶದ ಟಿ–20 ವಿಶ್ವಕಪ್ ಪಂದ್ಯಗಳ ಆತಿಥ್ಯಕ್ಕೆ ಒಲವು ತೋರಿದ Pak!

ಲಾಹೋರ್, ಜ.21: ಮುಂಬರುವ ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ಭಾಗವಹಿಸುವಿಕೆ ಕುರಿತ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟ ಉತ್ತರ ಲಭಿಸಿಲ್ಲ. ಬಾಂಗ್ಲಾದೇಶ ತಂಡವು ಭಾರತ ಅಥವಾ ಶ್ರೀಲಂಕಾ ನೆಲದಲ್ಲಿ ಆಡದೇ ಇದ

21 Jan 2026 9:52 pm
Indonesia Open | ಸಿಂಧು, ಶ್ರೀಕಾಂತ್ ಶುಭಾರಂಭ

ಜಕಾರ್ತ, ಜ.21: ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಪದಕ ವಿಜೇತೆ ಪಿ.ವಿ. ಸಿಂಧು ಹಾಗೂ ವಿಶ್ವದ ಮಾಜಿ ನಂ.1 ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಬುಧವಾರ ಜಕಾರ್ತದಲ್ಲಿ ಆರಂಭವಾದ ಇಂಡೋನೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ದ

21 Jan 2026 9:50 pm
ಕಾಶ್ಮೀರಿ ಪತ್ರಕರ್ತರಿಗೆ ಪೊಲೀಸ್ ಸಮನ್ಸ್ ಜಾರಿ ದಬ್ಬಾಳಿಕೆಗೆ ಸಮಾನ: ಎಡಿಟರ್ಸ್ ಗಿಲ್ಡ್

ಶ್ರೀನಗರ, ಜ. 21: ಪತ್ರಕರ್ತರಿಗೆ ಕಳೆದ ವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಮನ್ಸ್ ಜಾರಿ ಮಾಡಿರುವುದನ್ನು ‘ದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ’ ಬುಧವಾರ ಖಂಡಿಸಿದೆ. ಈ ಕ್ರಮವು ಮಾಧ್ಯಮಗಳ ಮೇಲಿನ ದಬ್ಬಾಳಿಕೆ ಹಾಗೂ ಬೆದರಿಕೆಗ

21 Jan 2026 9:42 pm
ಮೊಝಾಂಬಿಕ್‌ ನ ಗ್ರಾಸಾ ಮಾಶೆಲ್‌ ಗೆ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ

ಹೊಸದಿಲ್ಲಿ, ಜ. 21: ಶಾಂತಿ, ನಿಶ್ಶಸ್ತ್ರೀಕರಣ ಮತ್ತು ಅಭಿವೃದ್ಧಿಗಾಗಿ ನೀಡಲಾಗುವ 2025ರ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿಗೆ ಮೊಝಾಂಬಿಕ್‌ನ ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರಾಸಾ ಮಾಶೆಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರ

21 Jan 2026 9:40 pm
Indore | ಕಲುಷಿತ ನೀರು ಸೇವನೆ; ಮತ್ತೊಬ್ಬರು ಮೃತ್ಯು, ಮೃತರ ಸಂಖ್ಯೆ 25ಕ್ಕೆ ಏರಿಕೆ

ಇಂದೋರ್ (ಮ.ಪ್ರ.), ಜ. 21: ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಬಾಧಿಸಿ 50 ವರ್ಷದ ರಿಕ್ಷಾ ಚಾಲಕರೊಬ್ಬರು ಮೃತಪಟ್ಟಿದ್ದು, ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅತಿಸಾರದಿಂದ ಬಳಲುತ್ತಿದ್ದ ಭಗೀರಥಪುರ ನಿವ

21 Jan 2026 9:40 pm
21 Jan 2026 9:39 pm
Bengaluru | ಅಂಬಾರಿ ‘ಡಬಲ್ ಡೆಕ್ಕರ್ ಬಸ್’ಗೆ ಚಾಲನೆ ನೀಡಿದ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಬೆಂಗಳೂರು ನಗರದಲ್ಲಿ ‘ಅಂಬಾರಿ ಡಬಲ್ ಡೆಕ್ಕರ್ ಬಸ್’ಗೆ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಅವರು ಬುಧವಾರ ನಗರದ ರವೀಂದ್ರ ಕಲಾಕ್ಷೇತ್ರ ಎದುರು ಹಸಿ

21 Jan 2026 9:37 pm
ವಚನಗಳ ಮೂಲಕ ಸನ್ಮಾರ್ಗಕ್ಕೆ ದಾರಿತೋರಿದವರು ಶಿವಶರಣರು: ಎಂ.ಎ. ಗಫೂರ್

ಉಡುಪಿ, ಜ.21: ಹನ್ನೆರಡನೆಯ ಶತಮಾನವನ್ನು ವಚನಗಳ ಕ್ರಾಂತಿಯುಗ ಎನ್ನಲಾಗುತ್ತಿದ್ದು, ಅಂದಿನ ಕಾಲಘಟ್ಟದಲ್ಲಿ ಶಿವಶರಣ- ಶರಣೆಯರು ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪಶ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿ

21 Jan 2026 9:36 pm
ಹಣಕಾಸು ಯೋಜನೆಗಳ ಪ್ರಚಾರಕ್ಕೆ ತಮ್ಮ ಭಾವಚಿತ್ರ, ಧ್ವನಿಯ ದುರ್ಬಳಕೆ: ನಕಲಿ ವಿಡಿಯೊಗಳ ಬಗ್ಗೆ ಸುಧಾಮೂರ್ತಿ ಎಚ್ಚರಿಕೆ

ಬೆಂಗಳೂರು: ಹಣಕಾಸು ಯೋಜನೆಗಳು ಹಾಗೂ ಹೂಡಿಕೆಗಳನ್ನು ಪ್ರಚಾರ ಮಾಡಲು ತಮ್ಮ ಭಾವಚಿತ್ರ ಹಾಗೂ ಧ್ವನಿಯನ್ನು ದುರ್ಬಳಕೆ ಮಾಡುತ್ತಿರುವ ನಕಲಿ ವಿಡಿಯೊಗಳ ಬಗ್ಗೆ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಎಚ್ಚರಿಕೆ ನೀಡಿದ್ದಾರೆ. ನನ್ನ ಅ

21 Jan 2026 9:32 pm
ಬಳ್ಳಾರಿ | ಮಹಿಳೆ, ಮಕ್ಕಳ ಸುರಕ್ಷತೆಗಾಗಿ ‘ಅಕ್ಕಪಡೆ’ ಯೋಜನೆ ಅನುಷ್ಠಾನ : ಡಿಸಿ ನಾಗೇಂದ್ರ ಪ್ರಸಾದ್ ಕೆ.

ಬಳ್ಳಾರಿ: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸಲು ‘ಅಕ್ಕಪಡೆ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಹೇಳಿದರು. ಜಿ

21 Jan 2026 9:31 pm
Tamil Nadu | ಚುನಾವಣೆಗೂ ಮುನ್ನ NDAಗೆ ಮರುಸೇರ್ಪಡೆಯಾದ ದಿನಕರನ್ ನೇತೃತ್ವದ AMMK

ಹೊಸದಿಲ್ಲಿ: ಎಐಎಡಿಎಂಕೆ ನೇತೃತ್ವದ ಮೈತ್ರಿಕೂಟ ವಿಶ್ವಾಸದ್ರೋಹವೆಸಗಿದೆ ಎಂದು ದೂಷಿಸಿ ಮೈತ್ರಿಕೂಟದಿಂದ ಹೊರ ನಡೆದಿದ್ದ ಕೆಲ ತಿಂಗಳುಗಳ ಬಳಿಕ, ಬಹು ನಿರೀಕ್ಷಿತ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಟಿ.ಟಿ.ವಿ. ದಿನಕ

21 Jan 2026 9:28 pm
ಯುಎಇ–ಭಾರತದ ನಡುವೆ ಡಿಜಿಟಲ್ ರಾಯಭಾರ ಕಚೇರಿ ಸ್ಥಾಪನೆಗೆ ಪ್ರಸ್ತಾಪ; ಈ ಕಚೇರಿ ಹೇಗೆ ಕಾರ್ಯನಿರ್ವಹಿಸುತ್ತದೆ?

ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೋಮವಾರ ಭಾರತಕ್ಕೆ ಭೇಟಿ ನೀಡಿದ್ದರು. ಕೇವಲ ಮೂರುವರೆ ಗಂಟೆಗಳ ಭಾರತದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಅವರು

21 Jan 2026 9:25 pm
ಸಿರುಗುಪ್ಪ | ತಾಳೂರು ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಪಿಎಚ್‌ಸಿ ಸಿಬ್ಬಂದಿ ವಸತಿ ನಿಲಯ ಉದ್ಘಾಟನೆ

ಸಿರುಗುಪ್ಪ: ಸಿರುಗುಪ್ಪ ತಾಲೂಕು ತಾಳೂರು ಗ್ರಾಮದಲ್ಲಿ ಕರ್ನಾಟಕ ಸರ್ಕಾರ, ತಾಲೂಕು ಪಂಚಾಯತ್, ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮಂಡಳಿಯ 2024–25ನೇ ಸಾಲಿನ ಯೋಜನಾ ಅನುದಾನದ ಅಡಿಯಲ್ಲಿ 5

21 Jan 2026 9:24 pm
ಹರಪನಹಳ್ಳಿ | ಅಂಬಿಗರ ಚೌಡಯ್ಯನವರ ವಚನಗಳು ಸಮಾಜಕ್ಕೆ ದಾರಿದೀಪ : ಕಣಿವಿಹಳ್ಳಿ ಮಂಜುನಾಥ

ಹರಪನಹಳ್ಳಿ : ಶಿಷ್ಟ ಸಾಹಿತಿ ಬಸವಣ್ಣನಾದರೆ, ಗಾಂಭೀರ್ಯದ ಸಾಹಿತಿ ಅಂಬಿಗರ ಚೌಡಯ್ಯನವರು ಆಗಿದ್ದಾರೆ. ಅವರ ಕಠೋರ ಹಾಗೂ ಖಂಡನಾತ್ಮಕ ವಚನಗಳು ಸಕಲ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತವೆ ಎಂದು ವಕೀಲ ಕಣಿವಿಹಳ್ಳಿ ಮಂಜುನಾಥ ಅಭಿಪ್ರ

21 Jan 2026 9:19 pm
ಪಚ್ಚನಾಡಿ ಬಳಿ ಬೈಕ್ ಅಪಘಾತ: ಸಹಸವಾರ ಮೃತ್ಯು

ಮಂಗಳೂರು, ಜ.21: ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದ ಪಚ್ಚನಾಡಿಯಲ್ಲಿ ಮಂಗಳವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸಹಸವಾರ ಮಾವ ಮೃತಪಟ್ಟಿದ್ದು, ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಡುಶೆಡ್ಡೆ ನಿವಾಸಿ ತು

21 Jan 2026 9:17 pm
ಹಂಪಿ ಉತ್ಸವದ ಯಶಸ್ಸಿಗೆ ಅಧಿಕಾರಿಗಳು ಜವಾಬ್ದಾರಿಯಿಂದ ಶ್ರಮಿಸಿ : ಜಿಲ್ಲಾಧಿಕಾರಿ ಎಸ್.ಮನ್ನಿಕೇರಿ

ಹೊಸಪೇಟೆ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಅತ್ಯಂತ ವೈಭವದಿಂದ ಮತ್ತು ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಯಾವುದೇ ಲೋಪದೋಷವಿಲ್ಲದೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ

21 Jan 2026 9:13 pm
ಪಡುಬಿದ್ರೆ : ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರ ಸ್ವಾಗತ

ಪಡುಬಿದ್ರೆ : ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿಯನ್ನು ತನ್ನ ಹುಟ್ಟೂರು ಪಡುಬಿದ್ರೆಯಲ್ಲಿ ಅವರ ಅಭಿಮಾನಗಳು ಅದ್ದೂರಿಯಾಗಿ ಸ್ವಾಗತಿಸಿದರು. ಸಂಜೆ 4 ಗಂಟೆಗೆ ಹೆಜಮಾಡಿ ಟೋಲ್ ಗೇಟ್ ಬಳಿ ತಲುಪಿದ್ದು, ಅಲ್ಲಿ ಅವರನ್ನು ಸ್ವ

21 Jan 2026 9:02 pm
IND vs NZ T20 | 'ಸಿಕ್ಸರ್ ಅಭಿಷೇಕ್ ಶರ್ಮ' ಕಮಾಲ್; ನ್ಯೂಝಿಲ್ಯಾಂಡ್ ಗೆ 239 ರನ್ ಗಳ ಗುರಿ ನೀಡಿದ ಭಾರತ

ನಾಗ್ಪುರ: ಇಲ್ಲಿನ ವಿದರ್ಭಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಬುಧವಾರ ಭಾರತ ತಂಡವು 7 ವಿಕೆಟ್ ಗಳ ನಷ್ಟಕ್ಕೆ 238 ರನ್ ಗಳಿಸಿದೆ. ಪಂದ್ಯ ಗೆಲ್

21 Jan 2026 8:52 pm
ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ‘ನರೇಗ ಬಚಾವ್ ಸಂಗ್ರಾಮ್’ ಆಂದೋಲನ

ಉಡುಪಿ, ಜ.21: ನಮ್ಮ ಯುಪಿಎ ಸರಕಾರ 2005ರಲ್ಲಿ ಜಾರಿಗೆ ತಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಮೂಲ ಸ್ವರೂಪವನ್ನು ಬದಲಾಯಿಸುವ ಹಾಗೂ ಯೋಜನೆಯಿಂದ ಮಹಾತ್ಮಗಾಂಧಿ ಹೆಸರನ್ನು ತೆಗೆಯುವ ಸಂಚನ್ನು ಕ

21 Jan 2026 8:50 pm
ಯೂತ್ ವಿಂಗ್ ಆರಂಭಕ್ಕೆ ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ ನಿರ್ಧಾರ

ಮಂಗಳೂರು,21: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ ಆರಂಭಿಸುವ ನಿರ್ಧಾರ ಕೈಗೊಂಡಿದೆ. ನಗರದ ಎಕ್ಕೂರಿನ ಇಂಡಿಯಾನ್ ಸಭಾಂಗಣದಲ್ಲಿ ನಡೆದ ಎ

21 Jan 2026 8:34 pm
ಯಾದಗಿರಿ | ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆ

ಯಾದಗಿರಿ : ಜಿಲ್ಲೆಯ ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ. ಮೃತ ಬಾಲಕನನ್ನು ವಡಿಗೇರಾ ಸರ್ಕಾರಿ ಪ್ರೌಢಶಾಲೆಯ 9ನೇ

21 Jan 2026 8:29 pm
ಸಿದ್ದಾಪುರ ಏತ ನೀರಾವರಿ ಯೋಜನಾ ಕಾಮಗಾರಿಗೆ ಹಠಾತ್ ತಡೆ: ಜಿಲ್ಲಾ ರೈತ ಸಂಘ, ಗ್ರಾಮಸ್ಥರಿಂದ ಪ್ರತಿಭಟನೆ

ಸಿದ್ಧಾಪುರ(ಕುಂದಾಪುರ), ಜ.21: ಸಿದ್ದಾಪುರ ಏತ ನೀರಾವರಿ ಯೋಜನೆ ಫಲಾನುಭವಿ ಗಳಾದ ನಾಲ್ಕು ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರ ಅಭಿಪ್ರಾಯಕ್ಕೆ ಹಾಗೂ ಗ್ರಾಮಸಭೆ ನಿರ್ಣಯಕ್ಕೂ ಬೆಲೆ ಕೊಡದೆ ಯೋಜನೆಯ ಕಾಮಗಾರಿಯನ್ನು ಹಠಾತ್ತನೆ ನಿಲ್

21 Jan 2026 8:28 pm
ಗ್ರಾಮೀಣ ಪ್ರದೇಶದತ್ತ ಒಳಗಣ್ಣು ತೆರೆಯೋಣ: ಡಾ. ನಾಗತಿಹಳ್ಳಿ ಚಂದ್ರಶೇಖರ್

► ಏಳು ಮಂದಿ ಸಾಧಕರು, ಒಂದು ಸಂಸ್ಥೆಗೆ ಸಂದೇಶ ಪ್ರಶಸ್ತಿ ಪ್ರದಾನ

21 Jan 2026 8:22 pm
ಚುನಾವಣಾಧಿಕಾರಿಗಳ ವಿರುದ್ಧದ ಕ್ರಮ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಅಸಮಾಧಾನ

ಕೋಲ್ಕತ್ತಾ: ಕಳೆದ ವರ್ಷದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ತಪ್ಪೆಸಗಿದ್ದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ(SIR) ಕರ್ತವ್ಯದಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಕ್ಕೂ ಮುನ್ನ ಪಶ್ಚಿಮ ಬಂಗಾಳ ಸರ

21 Jan 2026 8:20 pm
ಕಲಬುರಗಿ | ಶಿಕ್ಷಣದಿಂದ ಎಲ್ಲ ಕ್ಷೇತ್ರಗಳ ಬಡತನ ನಿವಾರಣೆ : ಪ್ರೊ.ಚೆನ್ನಾರೆಡ್ಡಿ ಪಾಟೀಲ್‌

ಕಲಬುರಗಿ: ಶಿಕ್ಷಣದಿಂದ ಬದುಕಿನ ಎಲ್ಲ ಕ್ಷೇತ್ರಗಳ ಬಡತನ ನಿವಾರಣೆ ಸಾಧ್ಯ ಎಂದು ಸರ್ವಜ್ಞ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಪ್ರೊ.ಚೆನ್ನಾರೆಡ್ಡಿ ಪಾಟೀಲ್‌ ಹೇಳಿದರು. ಸರ್ವಜ್ಞ ಹಾಗೂ ಜಸ್ಟಿಸ್ ಶಿವರಾಜ ಪಾಟೀಲ ಪದವ

21 Jan 2026 8:20 pm
Uttar Pradesh | ಪ್ರಯಾಗ್‌ ರಾಜ್‌ ನಲ್ಲಿ IAF ತರಬೇತಿ ವಿಮಾನ ತುರ್ತು ಭೂಸ್ಪರ್ಶ

ಪ್ರಯಾಗ್‌ರಾಜ್, ಜ. 21: ಭಾರತೀಯ ವಾಯುಪಡೆ (ಐಎಎಫ್)ಯ ತರಬೇತಿ ವಿಮಾನವೊಂದು ಬುಧವಾರ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಿಯಮಿತ ತರಬೇತಿ ಹಾರಾಟದಲ್ಲಿದ್ದಾಗ, ವಿಮಾನ ನಿಲ್ದಾಣದ ಸಮೀಪದ ಕೆರೆಯೊಂದರಲ್ಲಿ ತುರ್ತು ಭೂಸ್ಪರ್ಶ

21 Jan 2026 8:11 pm
Kashmir | ಭಾರತ–ಪಾಕ್ ಸೈನಿಕರಿಂದ ಗುಂಡಿನ ಚಕಮಕಿ

ಹೊಸದಿಲ್ಲಿ, ಜ. 21: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರನ್ ವಲಯದಲ್ಲಿ ಮಂಗಳವಾರ–ಬುಧವಾರ ರಾತ್ರಿ ಭಾರತ ಮತ್ತು ಪಾಕಿಸ್ತಾನಿ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಗಡಿ ಭದ್ರತೆಯನ್ನು

21 Jan 2026 8:08 pm
ಚಿಂಚೋಳಿ | ಸಮಾಜದಲ್ಲಿ ಜಾಗೃತಿ ಮೂಡಿಸಿದ ಅಂಬಿಗರ ಚೌಡಯ್ಯ ಮಹಾನ್ ದಾರ್ಶನಿಕರು : ಬಸವರಾಜ ಮಾಲಿ

ಚಿಂಚೋಳಿ: ಹನ್ನೆರಡನೇ ಶತಮಾನದಲ್ಲಿ ಕಾಯಕ, ದಾಸೋಹ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಶರಣ ಅಂಬಿಗರ ಚೌಡಯ್ಯ ಮಹಾನ್ ದಾರ್ಶನಿಕರು ಎಂದು ತಾಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಬಸವರಾಜ ಮಾಲಿ ಹೇಳಿ

21 Jan 2026 8:05 pm
Jammu & Kashmir ದಲ್ಲಿ ಮೌನ ರೋಧನ | ಕ್ಯಾನ್ಸರ್ ಪ್ರಕರಣಗಳಲ್ಲಿ ಕಳವಳಕಾರಿ ಪ್ರಮಾಣದ ಏರಿಕೆ

ಶ್ರೀನಗರ: ಇತ್ತೀಚಿನ ದಶಕಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಹಿಂಸಾಚಾರದ ಪ್ರಮಾಣ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದ್ದರೂ, ಅದಕ್ಕಿಂತಲೂ ಭೀಕರ ಸಮಸ್ಯೆಯೊಂದು ಇದನ್ನು ಹಿಂದಿಕ್ಕಿದೆ. ಅದು ಕ್ಯಾನ್ಸರ್ ಎಂದ

21 Jan 2026 8:01 pm
ಸಹಾಯಕ್ಕಾಗಿ ಅಂಗಲಾಚುತ್ತಿದ್ದಾಗ ಜನರು ವೀಡಿಯೋ ಮಾಡುತ್ತಿದ್ದರು, ಇದೆಂಥಾ ವ್ಯವಸ್ಥೆ?

ನೋಯ್ಡಾದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಟೆಕ್ಕಿ ಮೃತ್ಯು ಪ್ರಕರಣ

21 Jan 2026 7:58 pm
ಹುಮನಾಬಾದ್ | ಸಣ್ಣ ಮಕ್ಕಳು ವಾಹನ ಚಲಾಯಿಸುವುದು ಕಾನೂನಾತ್ಮಕ ಅಪರಾಧ : ನ್ಯಾ.ಸಣ್ಣ ಹನುಮೇಗೌಡ

ಹುಮನಾಬಾದ್ : ಸಣ್ಣ ಮಕ್ಕಳು ವಾಹನ ಚಲಾಯಿಸುವುದು ಕಾನೂನಾತ್ಮಕ ಅಪರಾಧವಾಗಿದ್ದು, ಪೋಷಕರು ಮಕ್ಕಳ ಕೈಯಲ್ಲಿ ವಾಹನ ನೀಡಬಾರದು ಎಂದು ಪ್ರಧಾನ ಸಿವಿಲ್ ನ್ಯಾಯಧೀಶ ಸಣ್ಣ ಹನುಮೇಗೌಡರು ಹೇಳಿದರು. ತಾಲೂಕಿನ ದುಬಲಗುಂಡಿ ಗ್ರಾಮದ ಬಸವತ

21 Jan 2026 7:55 pm
ಸಿಎಸ್‌ಇಇಟಿ ಪರೀಕ್ಷೆ: ಆಳ್ವಾಸ್‌ನ ವಿದ್ಯಾರ್ಥಿಗಳು ಸಾಧನೆ

ಮೂಡುಬಿದಿರೆ : ದಿ ಇನ್‌ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್‌ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ

21 Jan 2026 7:53 pm
ಅಂಬಿಗರ ಚೌಡಯ್ಯನವರ ತತ್ವಾದರ್ಶ ಎಲ್ಲರೂ ಪಾಲಿಸಬೇಕು : ಸಚಿವ ರಹೀಂ ಖಾನ್

ಬೀದರ್ : ದೇಶಕ್ಕೆ ಸಂದೇಶ ಸಾರಿದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತ

21 Jan 2026 7:53 pm
ದೇವದುರ್ಗ | ಮಿನಿ ವಿಧಾನಸೌಧದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶ್ರೀ ಗುರು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ತಹಶೀಲ

21 Jan 2026 7:42 pm
ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ, ಜ.21: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6

21 Jan 2026 7:37 pm
ಬೀದರ್ | ಅಪ್ರಾಪ್ತನಿಂದ ವಾಹನ ಚಾಲನೆ : ಮಾಲಕನಿಗೆ 25 ಸಾವಿರ ರೂ. ದಂಡ

ಬೀದರ್ : ಅಪ್ರಾಪ್ತ ವಯಸ್ಸಿನ ಬಾಲಕನು ವಾಹನ ಚಾಲನೆ ಮಾಡಿದಕ್ಕೆ ಆತನ ಪೋಷಕರಿಗೆ ಬಸವಕಲ್ಯಾಣದ ಜೆ ಎಮ್ ಎಫ್ ಸಿ ನ್ಯಾಯಾಲಯವು 25 ಸಾವಿರ ರೂ. ದಂಡ ವಿಧಿಸಿದೆ. ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನು ವಾಹನ ಚಾಲನೆ ಮಾಡುತ್ತಿರುವುದನ್ನು ಪ

21 Jan 2026 7:35 pm
ಮತದಾರರ ಪಟ್ಟಿಯ ಮ್ಯಾಪಿಂಗ್: ಉಡುಪಿ ಜಿಲ್ಲೆಯ ಮತದಾರರಿಗೆ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸೂಚನೆ

ಉಡುಪಿ, ಜ.21: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯದಾದ್ಯಂತ 2002ರ ಮತದಾರರ ಪಟ್ಟಿಯೊಂದಿಗೆ ಹೊಸದಾಗಿ ಪರಿಷ್ಕೃತ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮತದಾರರ ಪಟ್ಟಿಯ

21 Jan 2026 7:33 pm
ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸ್ವಿಝರ್‌ಲೆಂಡ್‌ ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್

ದಾವೋಸ್ (ಸ್ವಿಝರ್‌ಲೆಂಡ್): ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಿಝರ್‌ಲೆಂಡ್‌ ಗೆ ಆಗಮಿಸಿದ್ದಾರೆ. ಗ್ರೀನ್‌ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲೇಬೇಕು ಎಂಬ ದೃಢ ನಿಶ್ಚಯದ

21 Jan 2026 7:12 pm
ಸವಾಲುಗಳಿಗೆ ಹೆದರುವುದಿಲ್ಲ, ಎಲ್ಲದಕ್ಕೂ ಶೀಘ್ರವೇ ಉತ್ತರ ನೀಡುವೆ : ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ವಿರೋಧ ಪಕ್ಷಗಳ ಸವಾಲುಗಳಿಗೆ ನಾನು ಹೆದರುವುದಿಲ್ಲ. ಸದ್ಯದಲ್ಲೇ ನಡೆಯಲಿರುವ ವಾಲ್ಮೀಕಿ ಪುತ್ತಳಿ ಪ್ರತಿಷ್ಠಾಪನಾ ಕಾರ್ಯಕ್ರಮದ ಬಳಿಕ ಪ್ರತಿ ಆರೋಪಕ್ಕೂ ತಕ್ಕ ಉತ್ತರ ನೀಡುತ್ತೇನೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭ

21 Jan 2026 7:11 pm
ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಿರಾಕರಣೆ

ಬೆಂಗಳೂರು: ನಾಳೆಯಿಂದ (ಜ. 22) ಆರಂಭವಾಗುವ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರ ನಡೆ ಕುತೂಹಲ ಮೂಡಿಸಿದೆ. ಜ.31ರವರೆಗೆ ವಿಧಾನಸಭೆ ಜಂಟಿ

21 Jan 2026 7:00 pm
ರವಿಚಂದ್ರನ್ ಮುಂದಾಳತ್ವದಲ್ಲಿ ‘ಐ ಆ್ಯಮ್ ಗಾಡ್’; ಸಂಗೀತ ಪ್ರಧಾನ ಎಐ ಸಿನಿಮಾ

35 ಹಾಡುಗಳಿರುವ ‘ಐ ಆ್ಯಮ್ ಗಾಡ್’ ಸಂಗೀತ ಪ್ರಧಾನ ಸಿನಿಮಾ ಆಗಿರುವುದರಲ್ಲಿ ಸಂಶಯವಿಲ್ಲ.

21 Jan 2026 6:59 pm
‘ಹಸಿರು ಭಟ್ಕಳ’ ಸಂಕಲ್ಪ: ಐಎನ್ಎಫ್ ಗ್ರೀನ್ ಯೋಜನೆಗೆ ಸಚಿವ ಮಂಕಾಳ ವೈದ್ಯ ಚಾಲನೆ

ಭಟ್ಕಳ: “ಆರೋಗ್ಯವಾಗಿರಲು ಮತ್ತು ಆಸ್ಪತ್ರೆಗಳಿಂದ ದೂರವಿರಲು ಗಿಡಮರಗಳನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಭಟ್ಕಳವನ್ನು ಕಸಮುಕ್ತ, ಹಸಿರು ನಗರವನ್ನಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ,” ಎಂದು ಮೀನುಗಾರಿ

21 Jan 2026 6:51 pm
ಸ್ವತಃ ಶಾಸಕಿ ಮತ್ತು ಅವರ ಹಿಂಬಾಲಕರೇ ಮರಳು ದಂಧೆಯಲ್ಲಿ ತೊಡಗಿದ್ದಾರೆ : ಶ್ರೀನಿವಾಸ ನಾಯಕ್ ಆರೋಪ

ದೇವದುರ್ಗ: ಮರಳು ದಂಧೆಕೋರರು ನಾವಲ್ಲ, ಸ್ವತಃ ಶಾಸಕಿ ಮತ್ತು ಅವರ ಹಿಂಬಾಲಕರೇ ದಂಧೆಯಲ್ಲಿ ತೊಡಗಿದ್ದಾರೆ ಎಂದು ಯುವ ಮುಖಂಡ ಶ್ರೀನಿವಾಸ ನಾಯಕ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕಿ ಕರೆಮ್ಮ ಜಿ. ನಾಯಕ್ ಅವರು ತಮ್ಮ ಮೇಲೆ ಮಾಡಿರುವ

21 Jan 2026 6:51 pm
ವಯಸ್ಸಿಗೆ ಅನುಗುಣವಾಗಿ ನಿತ್ಯವೂ ಎಷ್ಟು ನೀರು ಕುಡಿಯಬೇಕು?

ವ್ಯಕ್ತಿಯ ವಯಸ್ಸು, ದೇಹದ ಗಾತ್ರ, ಜೀವನಶೈಲಿ ಮತ್ತು ಹವಾಮಾನದಂತಹ ಅಂಶಗಳೂ ನೀರು ಕುಡಿಯುವ ಪ್ರಮಾಣದ ಮೇಲೆ ಪರಿಣಾಮ ಬೀರುತ್ತವೆ. ಮಾನವ ದೇಹದಲ್ಲಿ ಶೇ 60ರಿಂದ 70ರಷ್ಟು ನೀರಿನಂಶವೇ ಇರುತ್ತದೆ. ಉಸಿರಾಟ, ಬೆವರು ಮತ್ತು ಮೂತ್ರದ ಮೂಲಕ

21 Jan 2026 6:50 pm
ಜ.23ರಿಂದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

ಹೂಗಳಲ್ಲಿ ತಯಾರಾಗುತ್ತಿದೆ ‘ವಂದೇ ಭಾರತ್ ರೈಲು’

21 Jan 2026 6:46 pm
Kerala | ದೀಪಕ್ ಆತ್ಮಹತ್ಯೆ ಪ್ರಕರಣ: ಅನುಚಿತ ವರ್ತನೆ ಆರೋಪಿಸಿ ವೀಡಿಯೋ ವೈರಲ್ ಮಾಡಿದ ಯೂಟ್ಯೂಬರ್ ಶಿಮ್ಜಿತಾ ಬಂಧನ

ಕೋಝಿಕೋಡ್, ಜ.21: ಗೋವಿಂದಪುರಂ ನಿವಾಸಿ ದೀಪಕ್ ಯು ಅವರ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿ ಶಿಮ್ಜಿತಾ ಮುಸ್ತಫಾಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಕಾಲ

21 Jan 2026 6:44 pm
ಮಂಗಳೂರು: ಇ- ಆಟೋರಿಕ್ಷಾ ಪರವಾನಿಗೆ ಪಡೆಯಲು ಆರ್‌ಟಿಒ ಸೂಚನೆ

ಮಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಆದೇಶದಂತೆ ಮಂಗಳೂರು ನಗರದಲ್ಲಿ ವಾಹನ ಸಂಚಾರದಟ್ಟಣೆ ನಿಯಂತ್ರಿಸುವ ಬಗ್ಗೆ ನಿಬಂಧನೆಗಳನ್ನು ವಿಧಿಸಿ ಪರವಾನಿಗೆಯನ್ನು ವಿತರಿಸಲು ದ.ಕ. ಜಿಲ್ಲಾಧಿಕಾರಿಗಳು

21 Jan 2026 6:39 pm
ಕಲಬುರಗಿ | ಅಂಬಿಗರ ಚೌಡಯ್ಯನವರಂತೆ ಸ್ವಾಭಿಮಾನ ಬೆಳೆಸಿಕೊಳ್ಳಿ : ಎಚ್.ಟಿ.ಪೋತೆ

ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ ಕಾರ್ಯಕ್ರಮ

21 Jan 2026 6:34 pm
ಮೀಫ್‌ ವತಿಯಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಐಡಿಎಸ್ ಕಾಲೇಜು, ಶೆಫರ್ಡ್ ಶಾಹೀನ್ ಪಿಯು ಕಾಲೇಜು ಅತ್ತಾವರ ಇವುಗಳ ಸಹಯೋಗದಲ್ಲಿ ಆಯ್ದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು

21 Jan 2026 6:31 pm
ವಿಜಯನಗರ | ಸಮಾಜಮುಖಿ ಕಾರ್ಯಗಳಲ್ಲಿ ಅಂಜುಮನ್ ಕಮಿಟಿ ಮಾದರಿ : ಕೊಟ್ಟೂರು ಸ್ವಾಮೀಜಿ

ಅಂಜುಮನ್ ಕಮಿಟಿ ವತಿಯಿಂದ 12 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ

21 Jan 2026 6:17 pm
ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಕೆ. ಫೈಝ್ ಪುನರಾಯ್ಕೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಕೆ.ಫೈಝಿ (ಮೊಯ್ದೀನ್ ಕುಟ್ಟಿ ಫೈಝಿ ) ಪುನರಾಯ್ಕೆಯಾಗಿದ್ದಾರೆ. ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝ್ ಅಕ್ರಮ ಹಣ ವರ

21 Jan 2026 6:11 pm
ರಾಯಚೂರು | 'ವಿಬಿ-ಜಿ ರಾಮ್ ಜಿ' ಕಾಯ್ದೆ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಬೃಹತ್ ಧರಣಿ ಸತ್ಯಾಗ್ರಹ

ರಾಯಚೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಯನ್ನು ದುರ್ಬಲಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ. ಅದರ ಬದಲಿಗೆ ರೂಪಿಸಿರುವ 'ವಿಬಿ–ಜಿ ರಾಮ್‌ ಜಿ' ಕಾಯ್ದೆಯನ್ನು ತಕ್

21 Jan 2026 6:04 pm
ಅಫಜಲಪುರ | ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವ ಆಚರಣೆ

ಅಫಜಲಪುರ : ಪಟ್ಟಣದ ತಹಶೀಲ್‌ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾರ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವವನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾ

21 Jan 2026 5:40 pm
ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ ಕನಯ್ಯಲಾಲ್ ರಂಗಭೂಮಿಯ ಇಮಾ ಸಾಬಿತ್ರಿ ತಂಡ ಭೇಟಿ

ಉಡುಪಿ: ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ ಕನಯ್ಯಲಾಲ್ ರಂಗಭೂಮಿಯ ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರ ತಂಡ ಭೇಟಿ ನೀಡಿದ್ದಾರೆ. ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರು 18 ಜನರ ತಂಡದೊಂದಿಗೆ ಕರಾವಳಿ

21 Jan 2026 5:30 pm
Uttar Pradesh | ಸಂಭಲ್ ಗುಂಡಿನ ದಾಳಿ ಪ್ರಕರಣ: ಪೊಲೀಸರ ವಿರುದ್ಧ ಎಫ್‌ಐಆರ್ ಗೆ ಆದೇಶಿಸಿದ್ದ ಜಡ್ಜ್ ವರ್ಗಾವಣೆ

ಲಕ್ನೋ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಂತೆ ಆದೇಶ ನೀಡಿದ್ದ ಸಂಭಲ್ ನ ಚೀಫ್ ಜುಡೀಶಿಯಲ್ ಮ್ಯಾ

21 Jan 2026 5:29 pm
ನಾಸಾದಿಂದ ಗಗನಯಾನಿ ಸುನಿತಾ ವಿಲಿಯಮ್ಸ್ ನಿವೃತ್ತಿ

ಭಾರತ ಮೂಲದ ಸುನಿತಾ ಬಾಹ್ಯಾಕಾಶದಲ್ಲಿ ಮಾಡಿದ ಸಾಧನೆ ಅಪಾರ

21 Jan 2026 5:13 pm
21 Jan 2026 4:59 pm
ವಿಜಯನಗರ | ಗಣಿ ಇಲಾಖೆ ಅಧಿಕಾರಿಗಳಿಂದ ದಾಳಿ: 7 ಲಾರಿಗಳು ವಶ

ಹೊಸಪೇಟೆ: ನಗರದ ಹೊರವಲಯದ ಟಿಬಿ ಡ್ಯಾಂ ಚೆಕ್ ಪೋಸ್ಟ್‌ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು, ಮಣ್ಣು (ಗ್ರಾವೆಲ್) ಹಾಗೂ ಬಿಳಿ ಕಲ್ಲುಗಳನ್ನು ಸಾಗಿಸುತ್ತಿದ್ದ 7

21 Jan 2026 4:58 pm
ಮಂಗಳೂರು: ಮನರೇಗಾ ಬದಲಾವಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಉಪವಾಸ ಧರಣಿ:

ಫೆ.9ರಿಂದ 12ರವರೆಗೆ 100 ಕಿ.ಮೀ ಪಾದಯಾತ್ರೆ: ಹರೀಶ್ ಕುಮಾರ್

21 Jan 2026 4:21 pm
DHARAWADA | ಲ್ಯಾಬ್ ಗೆಂದು ಹೋದ ಯುವತಿಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಪ್ಯಾರಾ ಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಝಕಿಯಾ

21 Jan 2026 4:12 pm
ಸಿನೆಮಾದಿಂದ ರಾಜಕೀಯಕ್ಕೆ: ಗೆದ್ದವರೆಷ್ಟು? ಬಿದ್ದವರೆಷ್ಟು?

ತಮಿಳುನಾಡು ರಾಜಕಾರಣದಲ್ಲಿ ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಈಗಾಗಲೇ ಅಸ್ತಿತ್ವದಲ್ಲಿರುವ ಎಲ್ಲ ಪಕ್ಷಗಳಿಗೂ ನಡುಕ ಹುಟ್ಟಿಸಿರುವಾಗಲೇ, ಅವರ ಸಿನೆಮಾ ಬದುಕಿನ ಕೊನೇ ಚಿತ್ರಕ್ಕೆ ದೊಡ್ಡ ಸವಾಲು ಎದುರ

21 Jan 2026 4:02 pm