ಬೆಂಗಳೂರು : ಇರಾನ್ ದೇಶದ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ
ಚಿಕ್ಕಬಳ್ಳಾಪುರ : ಪ್ರಕರಣವೊಂದಕ್ಕೆ ಸಂಬಂಧಿಸಿ ಬಿ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಓರ್ವ ಎಎಸ್ಐ ಲಂಚ ಪಡೆಯುತ್ತಿದ್ದಾಗಲೇ ಲ
ಹಾಸನ : ಅತೀವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ‘‘ನಿಧಾನವಾಗಿ ಹೋಗು’’ ಎಂದು ಹೇಳಿದ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಕಾರನ್ನು ಹಿಂದಿರುಗಿಸಿ ನೇರವಾಗಿ ಯುವಕರ ಮೇಲೆ ಗುದ್ದಿದ ಪರಿಣಾಮ 27 ವರ್ಷದ ಯುವಕನೊಬ್ಬ ಸ್ಥ
ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಏಕಪಕ್ಷೀಯವಾಗಿ ಸಂಭಾವ್ಯ ಅಭ್ಯರ್ಥಿಗಳ ಹೆಸರು ಘೋಷಿಸಿರುವುದನ್ನು ಬಿಜೆಪಿ ಮುಖಂಡ ಶಾಂತರಾಜು ಪಾಟೀಲ್ ಖಂಡಿಸಿದ್ದಾರೆ. ಈ ಕುರಿತು ಸುದ್ದಿಗೋ
ಕಡಬ: ಕಡಬ ತಾಲೂಕು ಕೊಯಿಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಶ್ಮೆ ಸಚಿವ ಕ
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ನೀಡಿರುವ ಮಧ್ಯಂತರ ತಡೆಯ
ಮಾ.5ರ ಸಂಪುಟ ಸಭೆಯಲ್ಲಿ ಸ್ಪಷ್ಟ ತೀರ್ಮಾನ ಮಾಡುವುದಾಗಿ ಸಿಎಂ ಭರವಸೆ : ಕೆ.ಎಚ್.ಮುನಿಯಪ್ಪ
ಸ್ಪೇನ್ ನ ನಿಲುವು ಅಮೆರಿಕದ ಭದ್ರತಾ ಹಿತಾಸಕ್ತಿಗಳಿಗೆ ಧಕ್ಕೆ ತಂದಿದೆ ಎಂದ ಟ್ರಂಪ್
ಬೆಂಗಳೂರು : ಕಂದಾಯ ಇಲಾಖೆ ವ್ಯಾಪ್ತಿಯೊಳಗೆ ಹತ್ತಾರು ವರ್ಷಗಳಿಂದ ಪೂರ್ಣಗೊಳ್ಳದ ಕೆಲಸಗಳು ಕಳೆದ ಒಂದು ಸಾವಿರ ದಿನಗಳಲ್ಲಿ ಮುಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ವಿಕ
ಮೇಕ್ ಮೈ ಟ್ರಿಪ್ಗೂ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ
ಬೆಂಗಳೂರು : ಪೋಡಿ ದುರಸ್ಥಿ, ಫೌತಿಖಾತಾ, ಭೂ ಸುರಕ್ಷಾ ಅಭಿಯಾನ ಸೇರಿದಂತೆ ಎಲ್ಲ ಕಂದಾಯ ಸೇವೆಗಳನ್ನೂ ಆನ್ಲೈನ್ ಡಿಜಿಟಲೀಕರಣ ಮಾಡಿ, ಆ ಮೂಲಕ ಇಲಾಖೆಯ ಹತ್ತಾರು ಪ್ರಮುಖ ಸೇವೆಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಿದ್ದು
ವಾರಣಾಸಿ: ರೈಲುಗಳ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಬನಾರಸ್ ರೈಲು ಇಂಜಿನ್ ಕಾರ್ಖಾನೆಯಿಂದ ತಯಾರಾಗಲಿರುವ ಎಲ್ಲ ರೈಲು ಇಂಜಿನ್ ಗಳಿಗೂ ಮುಂದಿನ ಎಪ್ರಿಲ್ 1ರಿಂದ ಸ್ವಯಂಚಾಲಿತ ರೈಲು ಸುರಕ್ಷತಾ ತಂತ್ರಜ್ಞಾನ ವ್ಯವಸ್ಥೆ 'ಕವಚ'
ಬೆಂಗಳೂರು : ಇದೇ ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಶಾ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಗುತ್ತಿಗೆದಾರರಿಗೆ ಪಾವತಿ ಮಾಡಬೇಕಿದ್ದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಗ್ರೇಟರ್ ಬೆಂಗಳೂರು ನಗರ ಪಾಲಿಕೆಗಳ ಗುತ್ತಿಗೆದಾರರ ಸಂಘವು ಮಾ.6ರಂದು ಮುಷ್ಕ
ಉಡುಪಿ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದುತ್ವ ಸಂಘಟನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೋರ್ವ ಚೂರಿ ಇರಿದ ಘಟನೆ ಮಲ್ಪೆ
ಕಲಬುರಗಿ : ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಣಿ ಶಾಸ್ತ್ರ ವಿಭಾಗದ ‘ಅಸೋಸಿಯೇಷನ್ ಆಫ್ ಜುವಾಲಜಿಸ್ಟ್’ ವತಿಯಿಂದ ವಿಶ್ವ ವನ್ಯಜೀವಿ ದಿನದ ಅಂಗವಾಗಿ ಮಂಗಳವಾರ ವೈಲ್ಡ್ ಲೈಫ್ ಫೋಟೋಗ್ರಾಫಿ ಪ್ರದರ್ಶನ ಕಾರ್ಯಕ್ರಮವನ
ಚಿತ್ತಾಪುರ: ತಾಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ಸಮುದಾಯ ಭವನಗಳ ಪಟ್ಟಿ ಸಲ್ಲಿಸಿ, ಬಾಕಿ ಅನುದಾನ ಬಿಡುಗಡೆ ಮಾಡಿ ಮೇ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ
ಶಹಾಬಾದ್ : ಶಾಸಕ ಬಸವರಾಜ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ ನಾವೆಲ್ಲರೂ ಆಟೋ ಚಾಲಕರಿಗೆ, ಟಿ-ಶರ್ಟ್, ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಹೆಲ್ಮೇಟ್ ವಿತರಣೆ ಮಾಡಿದ್ದೇವೆ ಎಂದು ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹ
ಪಿ.ವಿ. ಸಿಂಧು | Photo Credit : PTI ಹೊಸದಿಲ್ಲಿ: ಮಧ್ಯ ಪ್ರಾಚ್ಯದಲ್ಲಿನ ಸದ್ಯದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದುಬೈನಲ್ಲಿ ಕೆಲವು ದಿನಗಳ ಕಾಲ ಆತಂಕದ ಕ್ಷಣಗಳನ್ನು ಎದುರಿಸಿದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸುರಕ್ಷಿತ
ಆಳಂದ : “ನಮ್ಮ ಎಲ್ಲಾ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಿಂದ ಹೊರಡುವ ಮೊದಲು ಉದ್ಯೋಗ ಪಡೆಯುವಂತೆ ಮಾಡುವುದು ನಮ್ಮ ಗುರಿಯಾಗಿದೆ” ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಪತಿ ಬಟ್ಟಸ್ ಸತ್ಯನಾರಾಯಣ ಹೇಳಿದ
Photo Credit : PTI ಮುಂಬೈ: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್ನ ಸೂಪರ್-8 ಹಂತದಿಂದ ನಿರ್ಗಮಿಸಿರುವ ವೆಸ್ಟ್ಇಂಡೀಸ್ ಹಾಗೂ ಝಿಂಬಾಬ್ವೆ ಕ್ರಿಕೆಟ್ ತಂಡಗಳು ಮಧ್ಯ ಪ್ರಾಚ್ಯದಲ್ಲಿನ ಬಿಕ್ಕಟ್ಟಿನ ಕಾರಣದಿಂದ ಭಾರತದಿಂದ ನಿರ್ಗಮಿಸುವುದ
Photo Credit : PTI ಕೋಲ್ಕತಾ: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಈಡನ್ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಮುಖಾಮುಖಿಯಾಗಲಿದ
ಹೊಸದಿಲ್ಲಿ: ಭಾರತದ ಆರಂಭಿಕ ಆಟಗಾತಿ ಸ್ಮೃತಿ ಮಂಧಾನ ಇತ್ತೀಚೆಗೆ ಕೊನೆಗೊಂಡಿರುವ ಆಸ್ಟ್ರೇಲಿಯ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಐಸಿಸ
ಮಂಗಳೂರು, ಮಾ.3: ಗಲ್ಫ್ ಯುದ್ಧದಿಂದ ಸ್ಥಗಿತಗೊಂಡಿದ್ದ ವಿಮಾನ ಸಂಚಾರವು ಮಂಗಳವಾರ ಮತ್ತೆ ಆರಂಭಗೊಂಡಿದೆ. ಮಂಗಳವಾರ ಸಂಜೆ ಸುಮಾರು 5:30ಕ್ಕೆ ಮಸ್ಕತ್ನಿಂದ 169 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ 818 ವಿಮಾನವು
ಅಮಾಯಕನ ಗುಂಡಿಕ್ಕಿ ಹತ್ಯೆ: ಕುಟುಂಬ ಆರೋಪ
ಆಯತುಲ್ಲಾ ಅಲಿ ಖಾಮಿನೈ | Photo Credit : X @khamenei_ir ಶ್ರೀನಗರ: ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಅಶಾಂತಿ ಪ್ರಚೋದಿಸುವ, ಸಾರ್ವಜನಿಕ ಸುವ್ಯವಸ್ಥೆಯನ್ನು ಹಾಳು ಮಾಡುವ ಉದ್ದೇಶದಿಂದ ಕಪೋಲಕಲ್ಪಿತ, ದಾ
ತಿರುವನಂತಪುರ: ಮಹಿಳೆಯರ ಶಬರಿಮಲೆ ದೇವಾಸ್ಥಾನ ಪ್ರವೇಶದ ಕುರಿತು ಅಸ್ತಿತ್ವದಲ್ಲಿರುವ ಸಂಪ್ರದಾಯಗಳನ್ನು ಸಂರಕ್ಷಿಸಲು ತಿರುವಾಂಕೂರು ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಲಿದೆ. 10ರಿಂದ 50 ವರ್ಷದ ಒಳ
ಭಟ್ಕಳ: ತಾಲೂಕಿನ ಬೆಳಲಖಂಡ ಗ್ರಾಮದ ಕಡಸಲಗದ್ದೆ ಪುರಸಭೆ ಕಸ ಹಾಕುವ ಸ್ಥಳದ ಸಮೀಪದ ರಾಜ್ಯ ಹೆದ್ದಾರಿ–50 ಭಟ್ಕಳ–ಸಾಗರ ರಸ್ತೆಯಲ್ಲಿ ಶಾಲಾ ವಾಹನ ಪಲ್ಟಿಯಾದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮಾಹಿತಿ ಪ್ರಕಾರ, ನಾಗುವಳ್ಳಿ ಹ
ವಾರಣಾಸಿ: ರೈಲುಗಳ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಬನಾರಸ್ ರೈಲು ಇಂಜಿನ್ ಕಾರ್ಖಾನೆಯಿಂದ ತಯಾರಾಗಲಿರುವ ಎಲ್ಲ ರೈಲು ಇಂಜಿನ್ ಗಳಿಗೂ ಮುಂದಿನ ಎಪ್ರಿಲ್ 1ರಿಂದ ಸ್ವಯಂಚಾಲಿತ ರೈಲು ಸುರಕ್ಷತಾ ತಂತ್ರಜ್ಞಾನ ವ್ಯವಸ್ಥೆ 'ಕವಚ'
ಮುಂಬೈ: ಅಸ್ಸಾಮ್, ಪಶ್ಚಿಮಬಂಗಾಳ ಮತ್ತು ತಮಿಳುನಾಡು ವಿಧಾನಸಭೆಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ವೇಳಾಪಟ್ಟಿಯ ಘೋಷಣೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂ
ಜಡಚೇರ್ಲ: ತೆಲಂಗಾಣದ ಜಡಚೇರ್ಲಾ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಬೀದಿ ನಾಯಿಯೊಂದು ವ್ಯಕ್ತಿಯೊಬ್ಬರ ದೇಹವನ್ನು ಕಚ್ಚಿ ತಿಂದ ಆಘಾತಕಾರಿ ಘಟನೆ ನಡೆದಿದೆ. ಇದು ಆಸ್ಪತ್ರೆಯ ಭದ್ರತೆ ಹಾಗೂ ಮೂಲಭೂತ ಸೌಕರ್ಯಗಳಲ್ಲಿ ಗಂಭೀರ ಲೋ
ಟೆಹರಾನ್: ಅಮೆರಿಕ ಹಾಗೂ ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆಯಿಂದಾಗಿ ಪರ್ಶಿಯನ್ ಕೊಲ್ಲಿ ರಾಷ್ಟ್ರವಾದ ಇರಾನ್ನಲ್ಲಿ ಭದ್ರತಾ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದರಿಂದ ರಾಜಧಾನಿ ಟೆಹರಾನ್ನಲ್ಲಿರುವ ಭಾರತೀಯರು ಗರಿಷ್ಠ ಮು
'ವಾರ್ತಾ ಭಾರತಿ' ಚಾನಲ್ ಚರ್ಚೆಯಲ್ಲಿ ಡಾ.ರೊನಾಲ್ಡ್ ಕೊಲಾಸೊ ಮನವಿ
‘ಸರ್ವಪಕ್ಷ ನಿಯೋಗ ಕೊಂಡೊಯ್ಯಲು ತಯಾರಿ’
ಬಾಗ್ದಾದ್: ಪ್ರಶಸ್ತಿ ಪುರಸ್ಕೃತ ಇರಾಕ್ನ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಯಾನಾರ್ ಮೊಹಮ್ಮದ್ ಅವರನ್ನು ಬಾಗ್ದಾದ್ನಲ್ಲಿ ಸೋಮವಾರ ಗುಂಡಿಕ್ಕಿ ಹತ್ಯೆಗೈಯಲಾಗಿದೆ ಎಂದು ಅವರು ನಡೆಸುತ್ತಿದ್ದ ಸಂಘಟನೆಯೊಂದು ತಿಳಿಸಿದೆ. ಬೆಳ
ಬಜ್ಪೆ: ಅಡ್ಡೂರು ಸೆಂಟ್ರಲ್ ಕಮಿಟಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಆಯ್ದ 350 ಕುಟುಂಬಗಳಿಗೆ ರವಿವಾರ ಅಡ್ಡೂರು ಕಮ್ಯೂನಿಟಿ ಸೆಂಟರ್ ನಲ್ಲಿ ರಮಝಾನ್ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಉಪಾಧ್ಯಕ್ಷ ಇಬ್ರಾಹೀಂ ಅ
ಹೊಸದಿಲ್ಲಿ: ಪಶ್ಚಿಮ ಏಶ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಏರ್ಇಂಡಿಯಾ ಮಂಗಳವಾರ ದುಬೈನಲ್ಲಿ ಸಿಕ್ಕಿಹಾಕಿಕೊಂಡಿದ್ದ 149 ಪ್ರಯಾಣಿಕರನ್ನು ದಿಲ್ಲಿಗೆ ಕರೆತಂದಿದೆ. ಇದು ಕಳೆದ ಮೂರು
ಉಳ್ಳಾಲ: ರೈಲು ಡಿಕ್ಕಿಯಾಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ. ಮೃತ ಪಟ್ಟ ವ್ಯಕ್ತಿ ಯನ್ನು ಕುಂಪಲ ಲಕ್ಷ್ಮಿಗುಡ್ಡೆ ನಿವಾಸಿ ಕಿರಣ(47) ಎಂದು ಗುರುತಿಸಲಾಗಿದೆ. ಅವರು ರೈಲು ಟ್ರ್ಯ
ಉಡುಪಿ, ಮಾ.3: ರಂಗಭೂಮಿ ಉಡುಪಿ ಹಾಗೂ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕಗಳು ದಕ್ಷಿಣ ಮಧ್ಯ ಭಾರತ ರಾಜ್ಯಗಳ ಜಾನಪದ ಉತ್ಸವವನ್ನು ಇದೇ ಮಾ.6 ರಿಂದ 8ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಿದೆ ಎಂದು
ಕೊಟ್ಟೂರು : ರೇಣುಕಾಚಾರ್ಯರು ಮಹಾನ್ ಚೇತನ್ಯದ ಗುರುವಾಗಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ. ಅವರ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ ಅಂಬರೀಶ್ ಜಿ.ಕೆ. ಹೇಳಿದರು. ತಾಲೂಕು ಕಚ
ಟೆಹರಾನ್: ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯನ್ನು ಹಲವು ವಾರಗಳ ತನಕ ನಡೆಸಲು ಇಸ್ರೇಲ್ ಸೇನೆ ಸಜ್ಜಾಗಿದೆ. ಆದರೆ ಯುದ್ಧದಲ್ಲಿ ಭೂಸೇನೆಯನ್ನು ಬಳಸುವ ಸಾಧ್ಯತೆಯಿಲ್ಲವೆಂದು ಇಸ್ರೇಲ್ ಸೇನೆಯ ವಕ್ತಾರರೊಬ್ಬರು ಸುದ್ದಿಗಾರರಿ
ವಿಜಯನಗರ / ಹೊಸಪೇಟೆ : ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂಬ ಆಗ್ರಹದೊಂದಿಗೆ ಮಾರ್ಚ್ 7ರಂದು ರಾಯಚೂರು ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊ
ಪಡುಬಿದ್ರಿ, ಮಾ.3: ಇಲ್ಲಿಗೆ ಸಮೀಪದ ನಂದಿಕೂರಿನಲ್ಲಿ ಕಾರ್ಯಾಚರಿ ಸುತ್ತಿರುವ ಬಯೋ ಡೀಸೆಲ್, ಪಾಮ್ ಆಯಿಲ್ ಹಾಗೂ ಗ್ಲಿಸರಿನ್ ಉತ್ಪಾದನಾ ಘಟಕ ಮೆಸರ್ಸ್ ಎಂ11 ಎನರ್ಜಿಟ್ರಾನ್ಸಿಸನ್ ಪ್ರೈವೆಟ್ ಲಿ.ನ್ನು ಮುಂದಿನ ಆದೇಶದವರೆಗೆ ಮುಚ್
ಕಾಬೂಲ್,ಮಾ.3: ಅಫ್ಘಾನ್ ಗಡಿಯಲ್ಲಿ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಪಾಕಿಸ್ತಾನಿ ಭದ್ರತಾ ಪಡೆಗಳು ಸೋಮವಾರ ರಾತ್ರಿಯಿಡೀ ನಡೆಸಿದ ಕಾರ್ಯಾಚರಣೆಯಲ್ಲಿ 67 ಅಫ್ಘಾನ್ ತಾಲಿಬಾನ್ ಯೋಧರನ್ನು ಹತ್ಯೆಗೈದಿವೆ ಹಾಗೂ 16 ಪ್ರ
ವಿಜಯನಗರ (ಹೊಸಪೇಟೆ) : ಮುಖ್ಯಮಂತ್ರಿ ಗ್ರಾಮೀಣ ನಿವೇಶನ ಯೋಜನೆಯಡಿ ನಿವೇಶನ ರಹಿತ ಅರ್ಹ 74 ಫಲಾನುಭವಿಗಳಿಗೆ ಕಾನೂನುಬದ್ಧವಾಗಿ ನಿವೇಶನ ಹಕ್ಕುಪತ್ರ ವಿತರಿಸಲಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದ್ದಾರೆ. ಜಿಲ್ಲಾಡಳಿತ,
ಹೊಸದಿಲ್ಲಿ: ಇಸ್ರೇಲ್ ಮತ್ತು ಅಮೆರಿಕ ಇರಾನ್ ವಿರುದ್ಧ ನಡೆಸುತ್ತಿರುವ ಜಂಟಿ ದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ. ಈ ನಡುವೆ, ಭಾರತದ ಬಳಿ 25 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಮತ್ತು ಸಂಸ್ಕರ
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ತಾಲೂಕು ಗೃಹರಕ್ಷಕ ದಳ ಘಟಕದ ಹಿರಿಯ ಗೃಹ ರಕ್ಷಕ , ಘಟಕಾಧಿಕಾರಿ ಯಾಗಿಯೂ ಸೇವೆ ಸಲ್ಲಿಸಿರುವ ಪಾಂಡುರಾಜ ಅವರ ಸೇವೆಯನ್ನು ಗುರುತಿಸಿ 2024-25 ನೇ ಸಾಲಿನ ಮುಖ್ಯಮಂತ್ರಿಯವರ ಚಿನ್ನದ ಪದಕ ಗೌರವ ನೀಡಲ
ಕಲಬುರಗಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು Exploring Nature's Pharmacy: Potentials of Medicinal and Aromatic Plants for Health, Livelihoods, Bio-economy and Conservation ವಿಷಯದ ಕುರಿತು ಇದೇ ಮಾರ್ಚ್ 24 ರಿಂದ 26ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇ
ಅಬುಧಾಬಿ: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾದ ಉದ್ವಿಗ್ನತೆಯ ನಡುವೆಯೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸುರಕ್ಷಿತ ವಾಯು ಮಾರ್ಗ ತೆರೆದಿದೆ ಎಂದು ಆರ್ಥಿಕ ಮತ್ತು ಪ್ರವಾಸೋದ್ಯಮ
ಮಸ್ಕಿ : ಶಾಲಾ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹುಸೇನ್ ಸಾಬ್ ಗುರಿಕಾರ ಅವರು ಸಂಘಟನಾ ಕ್ಷೇತ್ರದಲ್ಲಿ ತೋರಿದ ವಿಶಿಷ್ಟ ಸೇವೆ ಹಾಗೂ ನಿಸ್ವಾರ್ಥ ಸಮರ್ಪಣೆಯ ಹಿನ್ನೆಲೆ ಅವರಿಗೆ ರಾಜ್ಯ ಮಟ್ಟದ “ಸಂಘಟನಾ ಸ್ಫೂರ್ತಿ
ಔರಾದ್ : ತಾಲೂಕಿನ ಡೊಂಗರಗಾಂವ್ ಗ್ರಾಮದ ಸಮೀಪ ಮಂಗಳವಾರ ಜಿಂಕೆಯೊಂದನ್ನು ನಾಯಿಗಳು ದಾಳಿ ಮಾಡುತ್ತಿದ್ದ ವೇಳೆ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಧಾವಿಸಿ ರಕ್ಷಿಸಿದ ಘಟನೆ ನಡೆದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಆಕಾಶ್ ಕಡೆಮನ
ಮಂಗಳೂರು, ಮಾ.3: ಗಲ್ಫ್ ಯುದ್ಧದಿಂದ ವಿಮಾನ ಹಾರಾಟ ರದ್ದಾದ ಕಾರಣ 8 ಮಂದಿ ಪ್ರವಾಸಿಗರು ದುಬೈಯಲ್ಲಿ ಮತ್ತು ಉಮ್ರಾ ಯಾತ್ರೆ ಕೈಗೊಂಡಿರುವ ಓರ್ವ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಿಲುಕಿದ್ದಾರೆ ಎಂದು ದ.ಕ.ಜಿಲ್ಲಾಡಳಿತ ತಿಳಿಸಿದೆ. ಮ
ಬೆಂಗಳೂರು : ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧದ ಹಿನ್ನೆಲೆ ಅಬುಧಾಬಿಯಲ್ಲಿ ಸಿಲುಕಿದ್ದ ಸುಮಾರು 220 ಕನ್ನಡಿಗರು ಸೇರಿದಂತೆ 700 ಮಂದಿ ರಾಜಧಾನಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಯುದ್ದಪೀಡಿತ ಮಧ್ಯಪ್ರಾಚ್ಯದಲ್ಲಿ ಸಿಲುಕಿದ್
ಹುಲಸೂರು: ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದ ರೈತರೊಬ್ಬರು ಸಾಲಬಾಧೆ ತಾಳದೆ ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ. ಮೆಹಕರ್ ಗ್ರಾಮದ ನಿವಾಸಿ ವಿಷ್ಣುಕಾಂತ್ ಹಿಲಾಪೂರೆ (40) ಮೃತ ರೈತರು. ಫೆಬ್
► ನಾನು ಸುಮ್ಮನಾಗಿದ್ದೇನೆ ಎಂದು ಭಾವಿಸಿದರೆ ಅದು ಅವರಿಗೆ ಬಿಟ್ಟ ವಿಚಾರ► ‘ಕೆಪಿಸಿಸಿ ಅಧ್ಯಕ್ಷಗಿರಿ: ಹೊಸ ರಕ್ತ, ಹೊಸ ಆಲೋಚನೆ ಪಕ್ಷಕ್ಕೆ ಬೇಕು’
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲ
ಮಲ್ಪೆ, ಮಾ.3: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿ ನೀರಿನಲ್ಲಿ ಪತ್ತೆಯಾಗಿರುವ ಘಟನೆ ಮಲ್ಪೆ ಕಲ್ಮಾಡಿ ಸಮೀಪ ನಡೆದಿದೆ. ಮೃತರನ್ನು ಅಂಬಾಗಿಲು ಸುಬ್ರಹ್ಮಣ್ಯ ನಗರ ನಿವಾಸಿ ಸುರೇಶ ಪೂಜಾರಿ (55) ಎಂದು ಗುರ
ಹೊಸದಿಲ್ಲಿ: ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ನಡೆಸುತ್ತಿರುವ ಜಂಟಿ ಆಕ್ರಮಣದ ಹಿನ್ನೆಲೆಯಲ್ಲಿ ಟೆಹರಾನ್ನ ವಿವಿಧ ವಿಶ್ವವಿದ್ಯಾಲಯಗಳ 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್ ನಗರಕ್ಕೆ ಸ್ಥಳಾಂತರಿಸಲಾಗಿ
ಶಹಾಪುರ ತಾಲ್ಲೂಕಿನ ಮುನಮುಟಗಿ ಗ್ರಾಮದಲ್ಲಿ ಹರಿಯುವ ಹಳ್ಳಕ್ಕೆ ವಿಷ ಅನಿಲ/ವಿಷಕಾರಿ ಪದಾರ್ಥ ಮಿಶ್ರಣ ಮಾಡಿದ ಪರಿಣಾಮ ನೂರಾರು ಮೀನುಗಳು ಹಾಗೂ ನೀರು ಕುಡಿದ ಮೇಕೆಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕೋಳೂರಿ
ಮಲ್ಪೆ, ಮಾ.3: ಮೀನುಗಾರಿಕಾ ಬೋಟಿನಿಂದ ಸಮುದ್ರಕ್ಕೆ ಬಿದ್ದು ತಮಿಳುನಾಡಿನ ಮೀನುಗಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ತಮಿಳುನಾಡಿನ ಪುದಿಯತುರ ಗ್ರಾಮದ ಉರಿಯರಿಕುನ್ನು ನಿವಾಸಿ ಥದೈಸ್ ಎಂ.(45) ಎಂದು ಗುರುತಿಸಲ
ಟೆಲ್ ಅವೀವ್: ಮಧ್ಯ ಇಸ್ರೇಲ್ ನ ಹಲವು ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಿಂದ ಕಟ್ಟಡಗಳು, ವಾಹನಗಳು ಹಾಗೂ ರಸ್
ಕುಂದಾಪುರ, ಮಾ.3: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣ ಒಂದಕ್ಕೆ ಸಂಬಂಧಿಸಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶ
ಬೆಂಗಳೂರು: ಸೌಹಾರ್ದ ಸಹಕಾರಿ ಬ್ಯಾಂಕ್ಗಳು ತಮ್ಮ ಠೇವಣಿಯ ಶೇ. 20 ಪ್ರಮಾಣದ ಮೊತ್ತವನ್ನು ಪ್ರತಿ 3 ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕ್ಗಳಲ್ಲಿ ಇರಿಸುವುದು, ಬ್ಯಾಂಕ್ಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್
ಮಂಗಳೂರು, ಮಾ.3: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ಕಾಮಗಾರಿಗೆ ಬಿಜೆಪಿ ಆಡಳಿತದಲ್ಲಿ ಅನುದಾನ ನೀಡಿದ್ದು, ಅದನ್ನು ಕಾಂಗ್ರೆಸ್ ಅವಧಿಯಲ್ಲಿ ಮಂಜೂರುಗೊಳಿಸಲಾಗಿದೆ ಎಂದು ಜನತೆಯ ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ.
ಮಂಗಳೂರು,ಮಾ.3: ಎಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮತ್ತವರ ಪೋಷಕರಿಗೆ ಪರೀಕ್ಷಾ ಸಂಬಂಧಿ ಯಾವುದೇ ಸಮಸ್ಯೆ, ಸಿದ್ಧತೆ ಬಗ್ಗೆ ಭಯ, ಆತಂಕ, ಗೊಂದಲಗಳಿದ್ದರೆ ದೂ.ಸಂ: 0824-2451239ಕ್ಕೆ ಸೋಮವಾರದಿಂದ ಶನಿವಾರದವರೆಗೆ ಬ
ಉಡುಪಿ, ಮಾ.3: ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಜೆಸಿಐ ಉಡುಪಿ ಸಿಟಿಯ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ ನಡೆಸಲಾಯಿತು. ಪುತ್ತೂರಿನ ವಿದ್ಯಾಮಾತಾ ಅಕಾಡೆಮ
ಉಡುಪಿ : ಜನಸಂಖ್ಯಾ ಸ್ಫೋಟದಂತೆ ಅನೇಕ ಸಮಸ್ಯೆ ಎದುರಿಸುತ್ತಿರುವ ಭಾರತದಲ್ಲೂ ಮಾದಕ ವಸ್ತುಗಳ ಹಾವಳಿ ಕಳವಳ ಉಂಟುಮಾಡುತ್ತಿದೆ. ಡ್ರಗ್ಸ್ ಚಟಕ್ಕೆ ಅಂಟಿದವರನ್ನು ಸಾಮಾನ್ಯ ಮನುಷ್ಯರಂತೆ ಮಾಡುವುದು ಅಷ್ಟು ಸುಲಭವಲ್ಲ ಎಂದು ಕುಂ
ಯಾದಗಿರಿ : ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಫೋಟೊ ಅಥವಾ ವಿಡಿಯೊಗಳನ್ನು ಸಾ
ಉಡುಪಿ, ಮಾ.3: ಉಡುಪಿ ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿರುವ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಉಡುಪಿ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸು ತ್ತಿರುವುದು ನಾಚಿಕೆಗೇಡ
ಹೊಸದಿಲ್ಲಿ: ಪಶ್ಚಿಮ ಏಶ್ಯದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 5 ಮತ್ತು 6 ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯು ಮಂಗಳವಾರ ಮುಂದೂಡಿದೆ. ಇಸ್ರೇಲ್ ಮತ್ತು ಅಮೆರಿ
ವಾಷಿಂಗ್ಟನ್: ಇರಾನ್ ಮೇಲೆ ಇಸ್ರೇಲ್ ಮೊದಲು ದಾಳಿ ನಡೆಸಲು ಮುಂದಾಗಿದ್ದರಿಂದ ಅಮೆರಿಕ ಕೈಜೋಡಿಸುವಂತಾಯಿತು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಈ ಹೇಳಿಕೆ ಅಮೆರಿಕದ ರಾಜಕೀಯ ವಲಯದಲ್ಲಿ ತೀ
ಉಡುಪಿ, ಮಾ.3: ಶ್ರೀರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ವಿವಿಧ ದಾರ್ಶನಿಕರು ಸರಳವಾಗಿ ಬದುಕಿ, ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂತಹ ಮಹನೀಯರ ತತ್ವ, ಆದರ್
ಉಡುಪಿ, ಮಾ.3: ಉಡುಪಿಯ ರಂಗಭೂಮಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಕಾರ್ಯಕ್ರಮ ಮಾ.4ಕ್ಕೆ ಪ್ರಾರಂಭಗೊಳ್ಳಲಿದೆ. ರಂಗಭೂಮಿ ಪ್ರತಿವರ್ಷ ನಾಡಿನ ರಂಗಕರ್ಮಿಯೊಬ್ಬರಿಗೆ ನೀಡುವ ‘ರಂಗಭೂಮಿ ಪ್ರಶಸ್ತಿ-2026’ಕ್ಕೆ ನಾಡಿನ ಹಿರಿಯ ರಂ
ಡಬಲ್ಸ್ ನಲ್ಲಿ ಮುಂಚಿತ ಆತಿಥೇಯರು
ಮಂಗಳೂರು, ಮಾ.3: ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಮತ್ತಷ್ಟು ವಿಮಾನಗಳ ಸಂಚಾರ ರದ್ದುಗೊಂಡಿವೆ ಎಂದು ವಿಮಾನ ನಿಲ್ದಾಣದ ವಕ್ತಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಾ.4ರ ಮಂಗಳೂರು-ಜೆದ್ದಾ (ಐಎಕ್ಸ್ 845), ಜೆದ್ದಾ-ಮಂಗಳ
ಬೆಂಗಳೂರು : ‘ಮಾಧ್ಯಮ ವರದಿಯ ಆಧಾರದ ಮೇಲೆ ಉತ್ತರದಾಯಿತ್ವವನ್ನು ಪ್ರಶ್ನಿಸುವುದು ಹತಾಶೆಯಲ್ಲ. ಅದು ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿಪಕ್ಷದ ಕರ್ತವ್ಯ. ನನ್ನ ಪ್ರಶ್ನೆಗಳು ತಮ್ಮನ್ನು ಮುಜುಗರಕ್ಕೀಡು ಮಾಡಿದರೆ, ಅದಕ
ಕಲಬುರಗಿ: ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಲಬುರಗಿ ಐಟಿಎಫ್ ಮಹಿಳಾ ಟೆನಿಸ್ ಟೂರ್ನಿಯ ಮುಖ್ಯ ಸುತ್ತಿನ ಪಂದ್ಯಾವಳಿಗಳಿಗೆ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ
ಮಾರುಕಟ್ಟೆಗಾಗಿ ಪ್ರಪಂಚವನ್ನು ಸ್ಮಶಾನ ಮಾಡುತ್ತಿರುವ ಅಮೆರಿಕ-ಇಸ್ರೇಲ್ : ಎಂ.ಶಶಿಧರ ಆಕ್ರೋಶ
ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂ 2026ರ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐದು ಪಂದ್ಯಗಳ ಆತಿಥ್ಯವಹಿಸುವುದು ದೃಢಪಟ್ಟಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್(ಕೆಎಸ್ಸಿಎ)ಹ
ವಾಡಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಿತ್ತಾಪುರ ತಾಲೂಕಿನ ಆರು ಮಂದಿ ಸಾಧಕರನ್ನು 2025-26ನೇ ಸಾಲಿನ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾಡಿ ಪಟ್ಟಣದ ಶ್ರೀಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಗದೀಶ ಪಾಟೀಲ ತಿಳಿ
ವಾಡಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಿತ್ತಾಪುರ ತಾಲೂಕಿನ ಆರು ಮಂದಿ ಸಾಧಕರನ್ನು 2025-26ನೇ ಸಾಲಿನ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾಡಿ ಪಟ್ಟಣದ ಶ್ರೀಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಗದೀಶ ಪಾಟೀಲ ತಿಳಿ
ಕಲಬುರಗಿ: ಗೋರಸೇನಾ ರಾಷ್ಟ್ರೀಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ.ಸಂದೇಶ್ ಚೌಹಾಣ್ ರವರ ಮಾರ್ಗದರ್ಶನದಂತೆ ಮತ್ತು ಗೋರಸೇನಾ ಯುವ ರಾಜ್ಯಾಧ್ಯಕ್ಷ ಶ್ರೀಧರ್ (ರಾಜು)ಚವಾಣ್ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳನ
ಕಲಬುರಗಿ: ಗೋರಸೇನಾ ರಾಷ್ಟ್ರೀಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ.ಸಂದೇಶ್ ಚೌಹಾಣ್ ರವರ ಮಾರ್ಗದರ್ಶನದಂತೆ ಮತ್ತು ಗೋರಸೇನಾ ಯುವ ರಾಜ್ಯಾಧ್ಯಕ್ಷ ಶ್ರೀಧರ್ (ರಾಜು)ಚವಾಣ್ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳನ
ಬೆಂಗಳೂರು : ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 10 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದು, ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾ
ಬೆಂಗಳೂರು : ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 10 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದು, ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾ
ಕಲಬುರಗಿ : ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೋಂಕಿಗೆ ಒಳಗಾಗಿ ಮೃತಪಟ್ಟ ಸರಡಗಿ (ಬಿ) ಗ್ರಾಮ ಪಂಚಾಯತಿಯ ಪಂಪ್ ಆಪರೇಟರ್ ಈರಣ್ಣ ತಂದೆ ಶರಣಪ್ಪ ದಂಡ
ಕಲಬುರಗಿ : ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೋಂಕಿಗೆ ಒಳಗಾಗಿ ಮೃತಪಟ್ಟ ಸರಡಗಿ (ಬಿ) ಗ್ರಾಮ ಪಂಚಾಯತಿಯ ಪಂಪ್ ಆಪರೇಟರ್ ಈರಣ್ಣ ತಂದೆ ಶರಣಪ್ಪ ದಂಡ
ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ಆವರಣ ಹಾಗೂ ಜಗತ್ ವೃತ್ತದಲ್ಲಿನ ಫುಡ್ ಕೋರ್ಟ್, ಶೌಚಾಲಯ, ಮನರಂಜನಾ ಹಾಗೂ ಬೋಟಿಂಗ್ ಚಟುವಟಿಕೆಗಳ ನಿರ್ವಹಣೆಗೆ ಕೆ.ಟಿ.ಟಿ.ಪಿ ನಿಯಮಾವಳಿಯಂತೆ ಪಾರದರ್ಶಕ ಟೆಂಡರ್ ಪ

23 C