ಅಮೆರಿಕಾ ಸಾಮ್ರಾಜ್ಯಶಾಹಿ ವಿರುದ್ಧ ಹೋರಾಟಕ್ಕೆ ಅಜೀಜ್ ಜಾಗೀರ್ದಾರ್ ಕರೆ
ಪೆರು: ಈ ತಿಂಗಳ ಆರಂಭದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಬಳಿಕ ಉಂಟಾದ ಗೊಂದಲ ಮತ್ತು ಸಾರ್ವಜನಿಕ ಆಕ್ರೋಶದ ನಡುವೆ, ಪೆರುವಿನ ರಾಷ್ಟ್ರೀಯ ಚುನಾವಣಾ ಪ್ರಕ್ರಿಯೆಗಳ ಕಚೇರಿ (ONPE) ಮುಖ್ಯಸ್ಥ ಪಿಯೆರೊ ಕಾರ್ವೆಟ್ಟೊ ತಮ್ಮ ಹುದ್ದೆಗೆ
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಎಸ್ಟಿ ಮೀಸಲು ಕ್ಷೇತ್ರದ ಹಾಲಾಪುರ ಗ್ರಾಮ ಪಂಚಾಯತ್ನ ತುಗ್ಗಲದಿನ್ನಿ ಗ್ರಾಮದಲ್ಲಿ ಸರಕಾರಿ ಸ್ಮಶಾನ ಜಾಗ ಮೇಲ್ಛಾವಣಿ ಇಲ್ಲದ ಮನೆಯಲ್ಲಿ ರಂಗಮ್ಮ ಎಂಬ ವೃದ್ಧೆ ಒಂಟಿಯಾಗಿ ಬದುಕು ಸಾಗಿಸುತ
ತಜ್ಞರ ಪ್ರಕಾರ ಚಿನ್ನದ ಬೆಲೆಯಲ್ಲಿನ ಈ ಚಂಚಲತೆ ಇನ್ನೂ ಕೆಲ ದಿನಗಳು ಮುಂದುವರಿಯುವ ಸಾಧ್ಯತೆಯಿದೆ. ಶುಕ್ರವಾರ ಮಾರುಕಟ್ಟೆ ಮುಚ್ಚುವ ಕ್ಷಣದಲ್ಲಿ ಚಿನ್ನದ ಬೆಲೆಗಳು ಸ್ವಲ್ಪ ಕುಸಿದಿದ್ದವು. ನಂತರ ಶನಿವಾರ ಅಲ್ಪ ಮಟ್ಟಿಗೆ ಏರಿಕ
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದು ಒಂದು ವರ್ಷದ ಹಿನ್ನೆಲೆ ಕಾಂಗ್ರೆಸ್ ಬುಧವಾರ ಮೋದಿ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಪಾಕಿಸ್ತಾನದಂತಹ ವಿಫಲ ರಾಷ್ಟ್ರ ಇಂದು ಹೊಸ ಜಾಗತಿಕ ಗೌರವವನ್ನು ಪಡೆದುಕೊಳ
ಕನಕಗಿರಿ : ತಾಲೂಕಿನ ನವಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿ ಶಂಕುಸ್ಥಾಪನೆ ನೇರವರಿಸಿ ತೆರುಳುತ್ತಿರುವಾಗ ಸಂಕನಾಳ ಗ್ರಾಮದ ಮಹಿಳೆಯರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ವಾಹನ ಅಡ್ಡಗಟ್ಟಿ
ಅಫಜಲಪುರ: ಪಟ್ಟಣಗಳ ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳು, ರಸ್ತೆ ನಿರ್ಮಾಣವಷ್ಟೇ ಅಲ್ಲ ಜನರ ದಿನನಿತ್ಯದ ಅಗತ್ಯಗಳನ್ನು ಪೂರೈಸುವ ಮೂಲಭೂತ ಸೌಲಭ್ಯಗಳೂ ಸಮಾನವಾಗಿ ಮಹತ್ವ ಪಡೆದಿವೆ. ಇಂತಹ ಸೌಲಭ್ಯಗಳಲ್ಲಿ ಶೌಚಾಲಯಗಳು ಅತ್ಯಂತ ಅ
ಜಾರ್ ಗ್ರಾಮ್: ಕೊಲ್ಕತ್ತಾದಲ್ಲಿ ಪ್ರಧಾನಿ ಮೋದಿಗೆ ಜಲ್ ಮುರಿ ಮಾಡಿಕೊಟ್ಟ ಅಂಗಡಿ ವ್ಯಾಪಾರಿ ನಿಜವಾಗಿ ಪ್ರಧಾನಿ ಭದ್ರತೆ ನೋಡಿಕೊಳ್ಳುವ SPG ಕಮಾಂಡೊ ಎಂದು ಪೋಸ್ಟರ್ ಗಳು ವೈರಲ್ ಆಗುತ್ತಿವೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಜಾಗೇರಿಯ ಬೂದಗಟ್ಟೆ ದೊಡ್ಡಿ ಸಮೀಪದ ಕಾವೇರಿ ನದಿ ದಡದ ಬಳಿ ಸುಮಾರು 50-60 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆಯಾಗಿದೆ. ಕಾವೇದಿ ನದಿ ದಡದ ಬ
ಇಂದಿನ ತಾಂತ್ರಿಕ ಯುಗದಲ್ಲಿ ಜ್ಞಾನದ ವಿಸ್ತಾರವು ಬೆರಳ ತುದಿಗೆ ಬಂದು ನಿಂತಿದೆ. ಆದರೆ, ಈ ಸುಲಭ ಲಭ್ಯತೆಯ ನಡುವೆ ನಾವು ಅತ್ಯಂತ ಮೌಲ್ಯಯುತವಾದ ‘ಓದುವ ಸಂಸ್ಕೃತಿ’ಯನ್ನು ಕಳೆದುಕೊಳ್ಳುತ್ತಿದ್ದೇವೆಯೇ ಎಂಬ ಆತಂಕ ಎದುರಾಗಿದೆ. ಒ
ವಾಷಿಂಗ್ಟನ್: ಇರಾನ್ ಮೇಲಿನ ಯುದ್ಧ ಮತ್ತು ಪೋಪ್ ಲಿಯೋ ಅವರೊಂದಿಗಿನ ಭಿನ್ನಾಭಿಪ್ರಾಯದ ಹಿನ್ನೆಲೆ ಅಮೆರಿಕದಲ್ಲಿ ಅನೇಕ ಜನರು ಟ್ರಂಪ್ ಅವರ ಮಾನಸಿಕ ಸ್ಥಿತಿಗತಿ ಬಗ್ಗೆ ಪ್ರಶ್ನಿಸಿದ್ದಾರೆ. ಇದಲ್ಲದೆ ಇತ್ತೀಚಿನ ದಿನಗಳಲ್ಲಿ
ವಾಸ್ತವದಲ್ಲಿ ಮಹಿಳಾ ಮೀಸಲಾತಿಯನ್ನು ತ್ವರಿತವಾಗಿ ಜಾರಿ ಮಾಡಲು ಬೇಕಿದ್ದದ್ದು ಒಂದು ಸರಳ ತಿದ್ದುಪಡಿ ಮಾತ್ರ. 2023ರಲ್ಲಿ ಸಂವಿಧಾನಕ್ಕೆ 344ಎ ತಿದ್ದುಪಡಿಯ ಮೂಲಕ ಮೋದಿ ಸರಕಾರ ಮಹಿಳಾ ಮೀಸಲಾತಿ ಜಾರಿಗೆ ವಿಧಿಸಿದ್ದ 2026ರ ಸೆನ್ಸಸ್
ಘಟನೆ ಬಗ್ಗೆ ನ್ಯಾಯಯುತ, ನಿಷ್ಪಕ್ಷಪಾತ ತನಿಖೆಗೆ ಒತ್ತಾಯ
ಅತ್ಯಂತ ಬಡತನ, ಅನಕ್ಷರತೆ, ಅಪೌಷ್ಟಿಕತೆಯಿಂದ ನರಳುತ್ತಿರುವ ಈ ಸಮುದಾಯ ಹೊಟ್ಟೆಪಾಡಿಗಾಗಿ ಚಿಂದಿ ಆಯುವುದು, ಪ್ಲಾಸ್ಟಿಕ್ ಆಯುವುದನ್ನೇ ಕಸುಬನ್ನಾಗಿ ಮಾಡಿಕೊಂಡಿದೆ. ಕೆಲವು ಕಡೆ ಹಾದಿಬೀದಿ ಓಡಾಡಿ ಸುಗಂಧ ದ್ರವ್ಯ ಮಾರಾಟ, ಒಳನಾ
ಮಂಗಳೂರು, ಎ.22: ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು
ವಾಷಿಂಗ್ಟನ್: ಪಾಕಿಸ್ತಾನದ ಮನವಿಯನ್ನು ಪರಿಗಣಿಸಿ, ಇರಾನ್ ವಿರುದ್ಧದ ಕದನ ವಿರಾಮವನ್ನು ವಿಸ್ತರಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಹಿಂದಿನ ಕದನ ವಿರಾಮದ ಅವಧಿ ಮುಕ್ತಾಯವಾಗುವ ಕೆಲವೇ ಗಂಟೆ
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮವನ್ನು ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಇರಾನ್ ಮೇಲೆ ದಿಗ್ಬಂಧನವನ್ನು ಮುಂದುವರಿಸ
ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋ
ಮಣಿಪಾಲ: ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಎ.20ರಂದು ತಡರಾತ್ರಿ ವೇಳೆ ನಡೆದಿದೆ. ಮೃತರನ್ನು ಕಾರ್ತಿಕೇಯ್ ಶರ್ಮಾ(21) ಎಂದು
ಉಡುಪಿ: ಆದಿ ಉಡುಪಿ ಎಪಿಎಂಸಿ ಮಾರ್ಕೆಟ್ ಹಿಂಭಾಗದಲ್ಲಿ ಪಾಳು ಬಿದ್ದ ಬಾವಿಯಲ್ಲಿ ಸುಮಾರು 40-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಎ.21ರಂದು ಬೆಳಗ್ಗೆ ಪತ್ತೆಯಾಗಿದೆ. ಇವರು ಸುಮಾರು 3-4 ದಿನಗಳ ಹಿಂದೆ ಆಕ
ಬೆಂಗಳೂರು : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಕಿಸಾನ್ ನ್ಯಾಯ ಸತ್ಯಾಗ್ರಹ' ನಡೆಯಿತು. ಧರಣಿಯನ್ನು ರಾಷ್ಟ್ರೀಯ ಅಧ್ಯಕ್ಷ
ಬೆಂಗಳೂರು : ರಾಜ್ಯದ ದಲಿತ ಸಮುದಾಯದ ಉದ್ದಾರಕ್ಕಾಗಿ ಯಾರಾದರೂ ಪ್ರಾಮಾಣಿಕವಾಗಿ ದುಡಿದ ನಾಯಕ ಎಂದರೆ ಅದು ಕ್ರಾಂತಿಕಾರಿ ಸಮಾಜ ಸುಧಾರಕ, ಮಾಜಿ ಸಚಿವ ಬಿ.ಬಸವಲಿಂಗಪ್ಪ ಅವರು ಮಾತ್ರ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರ
ಮಲ್ಪೆ: ಪ್ರವಾಸಕ್ಕೆ ಮಲ್ಪೆಗೆ ಬಂದಿದ್ದ ವ್ಯಕ್ತಿಯೊಬ್ಬರು ರೂಮಿನಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೆಂಗಳೂರು ಆನೇಕಲ್ ನಿವಾಸಿ ಧನಂಜಯ್ ಕೆ.ಎನ್.(37) ಎಂದು ಗುರುತಿಸಲಾಗಿದೆ. ಇವರು ಸುಮಾರು 4 ವರ್
ಬೆಂಗಳೂರು : ಐಷಾರಾಮಿ ಲ್ಯಾಂಬೊರ್ಗಿನಿ ಹುರಕಾನ್ ಕಾರ್ಗೆ ನಕಲಿ ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ದ ಆತುರದ ಕ್ರಮಕೈಗೊಳ್ಳದಂತೆ ರ
ಬೆಂಗಳೂರು : ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಬಿ.ಎಂ. ಅವರು
ಬೆಂಗಳೂರು : ‘ರಾಜ್ಯದಲ್ಲಿನ ಮುಸ್ಲಿಮ್ ಸಮುದಾಯದ ಮುಖಂಡರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದು ‘ಸಮುದಾಯದ ಮೇಲೆ ಹಗೆ ಸಾಧಿಸಲಾಗುತ್ತಿದೆ’ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹಗೆ ಸಾಧಿಸಲಾಗುತ್ತಿದೆ ಎಂಬುದೆಲ್ಲ ಸುಳ್ಳು.
ಬೆಂಗಳೂರು : ರಾಜ್ಯಾದ್ಯಂತ ಇರುವ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದ್ದು, ಇಲಾಖೆಯ ವ್ಯಾಪ್ತಿಯಲ್ಲಿರುವ 3,788 ಕೆರೆಗಳ ಮೂಲಕ ಸುಮಾರು 445,009, ಹೆಕ್ಟೇರ್ಗಳಷ್ಟು ಬೃಹತ್ ಕೃಷಿ ಅಚ್ಚುಕಟ್ಟು ಪ್ರದೇಶಕ್ಕೆ
ಹನೂರು, : ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆಗಳ ಪೈಕಿ ಒಂದು ಹೆಣ್ಣಾನೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ನಿತ್ರಾಣಗೊಂಡಿದೆ. ಮಲೆ ಮಹದೇಶ
ಉಡುಪಿ: ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್ ತಿಳಿಸಿದ
ಮೈಸೂರು : ರಾಜ್ಯ ಸರಕಾರ ನಿಗದಿ ಮಾಡಿರುವ ಕಬ್ಬು ಹೆಚ್ಚುವರಿ ಹಣವನ್ನು ರೈತರಿಗೆ ನೀಡಿಲ್ಲ ಎಂದು ಆರೋಪಿಸಿ ರೈತ ಮುಖಂಡರು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದ್ದು ಪೊಲೀಸರು ತ
ಉಡುಪಿ: ಮೂಡಬಿದರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗವು, ಮಲ್ಪೆಯ ಟೀಮ್ ಈಶ್ವರ ಮಲ್ಪೆ ತಂಡದ ಸಹಯೋಗ ಹಾಗೂ ಸಮಾಜಕಾರ್ಯ ವಿಭಾಗದ ಹಳೆವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಇದೇ ಎ.25ರಂದು ಶನಿವಾರ ಮಲ್ಪೆ ಕಡಲಕಿನಾರೆಯಲ್ಲಿ ‘ಆಳ
ರಾಜ್ಯದಲ್ಲಿನ ಉದ್ಯಮ ಸ್ನೇಹಿ ವ್ಯವಸ್ಥೆಯ ಸಾಮರ್ಥ್ಯಕ್ಕೆ ಇನ್ನೊಂದು ನಿದರ್ಶನ : ಪ್ರಿಯಾಂಕ್ ಖರ್ಗೆ
ಉಡುಪಿ: ಸೂಕ್ಷ್ಮ ಸಂವೇದನೆಯ ಲೇಖಕರಿಗೆ ಕೋಲ್ಕತ್ತಾದ ಭಾರತೀಯ ಭಾಷಾ ಪರಿಷತ್ ನೀಡುವ ಪ್ರತಿಷ್ಠಿತ ‘ಕರ್ತೃತ್ವ ಸಮಗ್ರ ಸಮ್ಮಾನ್’ ಪ್ರಶಸ್ತಿಗೆ ಕನ್ನಡದ ಹಿರಿಯ ಲೇಖಕಿ ಹಾಗೂ ಸಾಹಿತಿ ವೈದೇಹಿ ಭಾಜನರಾಗಿದ್ದಾರೆ. ಪ್ರಶಸ್ತಿಯು ಒ
ಹೊಸಪೇಟೆ/ವಿಜಯನಗರ : ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಜಗಜ್ಯೋತಿ ಬಸವಣ್ಣನವರ 893ನೇ ಜಯಂತಿಯನ್ನು ಹೊಸಪೇಟೆಯ ಬಸವೇಶ್ವರ ವೃತ್ತದಲ್ಲಿ ಭಕ್ತಿಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವಣ್ಣನವರ ಪುತ್ಥಳಿಗೆ ಹೂಮ
ದಾವಣಗೆರೆ : ಒಂದು ಪಕ್ಷದಲ್ಲಿ ಒಂದು ಸಿದ್ಧಾಂತ, ನೈತಿಕತೆ ಇರುತ್ತದೆ. ಪಕ್ಷ ಒಂದು ನಿರ್ಧಾರ ತೆಗೆದುಕೊಂಡರೆ ಅದಕ್ಕೆ ಒಂದು ಕಾರಣವಿರುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ
ಹೊಸಪೇಟೆ : ನಗರದಲ್ಲಿ ವಿಜಯನಗರ ಜಿಲ್ಲಾ ಪ್ರಜಾ ಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಅದನ್ನು ಮುಖ್ಯಮಂತ್ರಿ, ಕಂದಾಯ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಿಗೆ ರವಾನಿಸಲು ಒತ್ತಾಯಿಸಲಾಯಿತು.
ಕೊಟ್ಟೂರು : ಭಾವೈಕ್ಯತೆ, ಸಹಿಷ್ಣುತೆ ಮತ್ತು ಸೌಹಾರ್ದವನ್ನು ಸಾರುವ ಉಜ್ಜಯನಿ ಸ್ವಾಮಿಯ ಮಹಾ ರಥೋತ್ಸವ ಎ. 21ರಂದು ಸಂಜೆ 5 ಗಂಟೆಯ ನಂತರ ಲಕ್ಷಾಂತರ ಭಕ್ತರ ಭಾಗವಹಿಸುವಿಕೆಯಲ್ಲಿ ವೈಭವದಿಂದ ನೆರವೇರಿತು. 50ಕ್ಕೂ ಹೆಚ್ಚು ಅಡಿ ಎತ್ತರ
ಚಿಕ್ಕಮಗಳೂರು : ಕೊಲೆ ಮಾಡಿ ಸಾಕ್ಷ್ಯನಾಶ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಟಿನ್ ಎಂಬವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಪ
ದೇವದುರ್ಗ: ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಮಂಗಳವಾರ ಸಂಜೆ ಗುಡುಗು-ಸಿಡಿಲಿನ ಅಬ್ಬರ ನಡುವೆ ಸಿಡಿಲು ಬಡಿದು ಹತ್ತಿ ಹಾಗೂ ಹುಲ್ಲಿನ ಬಣವೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮುದುಕಪ್ಪ ಗೌಡ ಹಾಗೂ ಶಿವರಾಜಪ್ಪ ಗೌಡ ಅವರ ಮ
ಮಡಿಕೇರಿ : ಜಾತ್ಯತೀತ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ಸ್ಥಾಪಿಸಬೇಕೆನ್ನುವ ಉದ್ದೇಶದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಸ್ಲಿಮರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಪರಿಣಾಮ ಅದು ಭರ್ಜರಿ ಬಹುಮ
ಹೈದರಾಬಾದ್, ಎ.21: ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾರ(ಔಟಾಗದೆ 135, 68 ಎಸೆತ, 10 ಬೌಂಡರಿ, 10 ಸಿಕ್ಸರ್)ಅಬ್ಬರದ ಬ್ಯಾಟಿಂಗ್ ಹಾಗೂ ಇಶಾನ್ ಮಾಲಿಂಗ(4-32) ನೇತೃತ್ವದಲ್ಲಿ ಶಿಸ್ತುಬದ್ಧ ಬೌಲಿಂಗ್ ದಾಳಿಯ ಬಲದಿಂದ ಆತಿಥೇಯ ಸನ್ರೈಸರ್ಸ್ ಹೈದರ
ತ್ರಿಶೂರ್, ಎ.21: ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್ನಲ್ಲಿ ಪಟಾಕಿ ತಯಾರಿಕಾ ಕಟ್ಟಡವೊಂದರಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಹಾಗೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಸಂದರ್ಭ
ಹೊಸದಿಲ್ಲಿ,ಎ.21: 2025ರ ಎಪ್ರಿಲ್ 22ರಂದು ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದಿದ್ದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಓರ್ವ ಸ್ಥಳೀಯ ಕುದುರೆ ಸವಾರ ಸೇರಿದಂತೆ 26 ಜನರು ಮೃತಪಟ್
ಗಾಂಧಿನಗರ: ‘ಲವ್ ಜಿಹಾದ್’ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಗುಜರಾತ್ ಭ್ರಷ್ಟಾಚಾರ ನಿಗ್ರಹ ದಳ (ACB) ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದೆ. ಲಂಚದ ಹಣ ಸ್ವೀ
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರಬರೆದಿದ್ದಾರೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂಬುದು ಹಲವು ವರ್ಷಗಳ ಬ
ಕೀವ್, ಎ.21: ಅಮೆರಿಕದ ಉನ್ನತ ಪ್ರತಿನಿಧಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜರೆಡ್ ಕುಷ್ನರ್ ರಷ್ಯಕ್ಕೆ ಹಲವು ಭಾರಿ ಭೇಟಿ ನೀಡಿದ್ದರೂ ಉಕ್ರೇನ್ಗೆ ಒಂದು ಬಾರಿಯೂ ಅಧಿಕೃತ ಭೇಟಿ ನೀಡದಿರುವುದು ಉಕ್ರೇನ್ಗೆ ಮಾಡಿರುವ ಘೋರ ಅವಮಾನವ
ವೆಲಿಂಗ್ಟನ್, ಎ.21: ತನ್ನ ನಾಯಕತ್ವದ ಬಗ್ಗೆ ಪಕ್ಷದ ಸಂಸದರು ವಿಶ್ವಾಸ ವ್ಯಕ್ತಪಡಿಸಿ ಬೆಂಬಲಿಸಿರುವುದರಿಂದ ತಾನು ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದಿರುವುದಾಗಿ ನ್ಯೂಝಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಮಂಗಳವಾರ
ಬೆಂಗಳೂರು : ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಗರದ ಚಿಕ್ಕಬಾಣವಾರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಬಸವೇಶ್ವರ ನಗರದ ನಾಗರಾಜು(61) ಮೃತಪಟ್ಟ ಸವಾರ ಎಂದು ಗು
ನ್ಯೂಯಾರ್ಕ್, ಎ.21: ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಿಗೆ ಸಂಬಂಧಿಸಿದ ವಿಷಯದ ಕುರಿತು ವಿಶ್ವಸಂಸ್ಥೆ ಮತ್ತು ಭಾರತದ ಉನ್ನತ ಅಧಿಕಾರಿಗಳು ಮಂಗಳವಾರ ನ್ಯೂಯಾರ್ಕ್ನಲ್ಲಿ ಚರ್ಚೆ ನಡೆಸಿರುವುದಾಗಿ ವರದಿಯಾಗಿದೆ. ವಿದೇಶಾಂಗ ವ್
ಬೆಳಗಾವಿ : ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯ ಸಮೀಪದ ಗೊರವನಕೊಳ್ಳ–ವಟ್ನಾಳ ಹದ್ದಿಯಲ್ಲಿ ಎಂ-ಸ್ಯಾಂಡ್ ಗಣಿಗಾರಿಕೆ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಇಬ್ಬರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ. ಮೃತರನ್ನು
ಮುಂದಿನ ಸುತ್ತಿನ ಕ್ಷೇತ್ರ ಪುನರ್ವಿಂಗಡಣೆಗೆ ಹೊಸ ನಿಯಮಗಳನ್ನು ಪಡೆಯಲು ಮತ್ತು ಲೋಕಸಭಾ ಸ್ಥಾನಗಳನ್ನು 850 ಸ್ಥಾನಗಳಿಗೆ ಹೆಚ್ಚಿಸುವ ಮೂಲಕ ಪ್ರಮುಖ ಬದಲಾವಣೆಗಳನ್ನು ಮಾಡಲು ಸಂವಿಧಾನ ತಿದ್ದುಪಡಿ ಮಸೂದೆಗಳಿಗೆ ಲೋಕಸಭೆಯಲ್ಲಿ
ಉಡುಪಿ: ಮಡಗಾಂವ್ನ ರಾವನ್ಫಾಂಡದಲ್ಲಿ ರಸ್ತೆಗೆ ಓವರ್ ಬ್ರಿಡ್ಜ್ ನಿರ್ಮಾಣಕ್ಕಾಗಿ ಗಿರ್ಡರ್ ಕಾಮಗಾರಿ ಎ.21ರಿಂದ 24ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ವೇಳಾಪಟ್ಟಿಯಲ್ಲ
ಟೆಹರಾನ್, ಎ.21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮುಹಮ್ಮದ್ ಬಾಘೆರ್ ಘಾಲಿಬಾಫ್ ಆರೋಪಿಸಿದ್ದು, ಬೆದರಿಕೆಯ ನೆರಳಿನಡಿ ಮಾತು
ಗುವಾಹಟಿ,ಎ.21: 2018ರಲ್ಲಿ ಇಬ್ಬರು ವ್ಯಕ್ತಿಗಳನ್ನು ಥಳಿಸಿ ಹತ್ಯೆಗೈದಿದ್ದ ಪ್ರಕರಣದಲ್ಲಿ 20 ಆರೋಪಿಗಳನ್ನು ದೋಷಿಗಳು ಎಂದು ಸೋಮವಾರ ಘೋಷಿಸಿರುವ ಅಸ್ಸಾಂನ ವಿಶೇಷ ನ್ಯಾಯಾಲಯವು ಇತರ 25 ಜನರನ್ನು ಖುಲಾಸೆಗೊಳಿಸಿದೆ ಎಂದು ಸುದ್ದಿಸಂ
ಉಡುಪಿ: ಭಾರತದ ಆಧ್ಯಾತ್ಮ ಲೋಕಕ್ಕೆ ಹೊಸ ಚೈತನ್ಯ ನೀಡಿದ ಆದಿಗುರು ಶ್ರೀ ಶಂಕರಾಚಾರ್ಯರು ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ ಎಂದು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯ
ಉಡುಪಿ: 2026ನೇ ಸಾಲಿನ ಸಾಗರ ಕವಚ ಅಣುಕು ಕಾರ್ಯಾಚರಣೆಯ ಮೊದಲ ಆವೃತ್ತಿ ಎ.22ರ 6:00 ಗಂಟೆಯಿಂದ ಎ.23ರ ಸಂಜೆ 6:00 ಗಂಟೆಯವರೆಗೆ ನಡೆಯಲಿದೆ. ಈ ಕಾರ್ಯಾಚರಣೆಯನ್ನು ಭಾರತೀಯ ತಟ ರಕ್ಷಣಾ ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ನಡೆಸಲಿದೆ. ಇದರಲ್ಲಿ ಪಾ
ಹೊಸದಿಲ್ಲಿ,ಎ. 21: ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದರು. ಕಳೆದ ವಾರ ದೇಶವನ್ನುದ್ದೇಶಿಸಿ ಟೆಲಿವಿಶನ್ನಲ್
ಚೆನ್ನೈ,ಎ.21: ತಮಿಳುನಾಡಿಗೆ ವಿಶ್ವಾಸದ್ರೋಹ ಮಾಡಲು ಅಥವಾ ಅದರ ಅಭಿವೃದ್ಧಿಗೆ ಅಡ್ಡಿಪಡಿಸಲು ಪ್ರಯತ್ನಿಸುವ ಯಾರಿಗೇ ಆದರೂ ತಾನು ‘‘ಅಪಾಯಕಾರಿ’’ಯೇ ಆಗಿರುತ್ತೇನೆ ಎಂದು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಹೇಳ
ಹೊಸದಿಲ್ಲಿ, ಎ. 21: ಹುಟ್ಟು ಅಥವಾ ಸ್ಥಾನಮಾನದ ಕಾರಣಕ್ಕಾಗಿ ದೇವರ ವಿಗ್ರಹವನ್ನು ಮುಟ್ಟುವುದರಿಂದ ನಿಷೇಧಿಸಲ್ಪಟ್ಟಿರುವ ಭಕ್ತನೋರ್ವ ಸಂವಿಧಾನದ ಅಡಿಯಲ್ಲಿ ಹಾಗೆ ಮಾಡಲು ಅವಕಾಶ ಕೋರಬಹುದೇ ಎಂಬುದಾಗಿ ಸುಪ್ರೀಂ ಕೋರ್ಟ್ ಮಂಗಳವಾ
ಆಳಂದ: ಪಟ್ಟಣದ ಹಳೆಯ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನ ಮಂತ್ರಿ ರಾಷ
ಆಳಂದ: ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಭಕ್ತಿ ಮತ್ತು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಯಿತು. ಈ ಅಂಗವಾಗಿ ಬಸವಣ್ಣನವರ ಮೂರ್ತಿಯ ಭವ್ಯ ಮೆರವಣಿಗೆ ಗ್ರಾಮದಲ್ಲಿ ಗಮನಸೆಳೆದಿತು.
ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 24ರಂದು ವರನಟ ಡಾ. ರಾಜಕುಮಾರ ಅವರ 97ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಇಖ್ರಾ ಅರಬಿಕ್ ಸ್ಕೂಲ್ನ ವಾರ್ಷಿಕ ಮತ್ತು ಹಾಫಿಝ್ (ಕುರಾನ್ ಕಂಠಪಾಠ) ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಜೇವರ್ಗಿ: ತಾಲ್ಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿ ಇಬ್ಬರು ದಲಿತ ಬಡ ಕುಟುಂಬದ ಅಪ್ರಾಪ್ತ ಸಹೋದರಿಯರು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್
ಇಂದಿನ ಭಾರತೀಯ ರಾಜಕೀಯ ಚರ್ಚೆಯಲ್ಲಿ ಜಾರ್ಜ್ ಸೊರೊಸ್ ಹೆಸರು ಆಗಾಗ್ಗೆ ಕೇಳಿಬರುತ್ತದೆ. ಬಿಜೆಪಿ ನಾಯಕರು ಸೊರೊಸ್ ಅವರನ್ನು ಭಾರತದ ಶತ್ರು ಮತ್ತು ಆರ್ಥಿಕ ಯುದ್ಧ ಅಪರಾಧಿ ಎಂದು ಕರೆದಿದ್ದಾರೆ. ಸೊರೊಸ್ ಕಾಂಗ್ರೆಸ್ ಪಕ್ಷದೊಂದ
ಕಲಬುರಗಿ: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ (ನಾರಿಶಕ್ತಿ ವಂದನ್) ಮಸೂದೆ ಲೋಕಸಭೆಯಲ್ಲಿ ಬಹುಮತ ಪಡೆಯಲು ವಿಫಲವಾಗಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಕಾರಣ ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮ
ಶಹಾಬಾದ್ : ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ವಿಚಾರ ಚರ್ಚೆಯಾಗುತ್ತಿರುವ ಇಂದಿನ ಕಾಲದಲ್ಲೇ, 12ನೇ ಶತಮಾನದಲ್ಲೇ ಮಹಿಳೆಯರಿಗೆ ನೂರಕ್ಕೆ ನೂರರಷ್ಟು ಸ್ವಾತಂತ್ರ್ಯ ಒದಗಿಸಿದ ಜಗತ್ತಿನ ಮೊದಲ ಪ್ರವಾದಿ ಬಸವಣ್ಣನವರು ಎಂದು ಎಸ
ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಭೆ
ಸುರಪುರ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ನಗರದಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ನಗರದ ಪಂಚಾಂಗ ಮಠದಿಂದ 103ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊ
ಮಸ್ಕಿ: ಬಿಸಿಲಿನ ತಾಪ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿರುಬಿಸಿಲಿನಿಂದ ಜನರು ಬೇಸತ್ತು ಹೋಗಿದ್ದಾರೆ. ಮಂಗಳವಾರ ಸಾಯಂಕಾಲ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸುರಿದ ಅಕಾಲಿಕ ಮಳೆ ತುಸು ತಂಪು ನೀಡಿದ್ದು, ಜನರು ನಿಟ್ಟುಸಿರ
ಕೊಪ್ಪಳ : ನಡೆಯುತ್ತೋ ಇಲ್ಲವೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದ್ದು, ಕನಕಗಿರಿ ಉತ್ಸವ–2026ನ್ನು ಮೇ 16 ಮತ್ತು 17ರಂದು ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕನ
ವರ್ಗಾವಣೆ ಆದೇಶ ಪಡೆದ ಪೊಲೀಸ್ ಕಾನ್ಸ್ಟೇಬಲ್ಗಳ ಬಿಡುಗಡೆಗೆ ಸರಕಾರಿ ನಿಯಮ ಅಡ್ಡಿ: ಪೊಲೀಸ್ ಕಮಿಷನರ್ ಸ್ಪಷ್ಟನೆ
ಕುಕನೂರು: ಪಟ್ಟಣದ ಹಳೆ ನಾಡ ಕಾರ್ಯಾಲಯ ಮುಂಭಾಗದಲ್ಲಿ ಇತ್ತೀಚೆಗೆ ತೆರವುಗೊಳಿಸಲಾದ ಅಂಗಡಿಗಳ ವ್ಯಾಪಾರಿಗಳು ತಮ್ಮ ಜೀವನೋಪಾಯದ ಹಿತದೃಷ್ಟಿಯಿಂದ ಅದೇ ಸ್ಥಳದಲ್ಲಿ ಚಿಕ್ಕದಾಗಿ ಅಂಗಡಿಗಳನ್ನು ಪುನಃ ಸ್ಥಾಪಿಸಲು ಅವಕಾಶ ನೀಡುವ
ತಿರುವನಂತಪುರಂ, ಎ. 21: ಅಬುಧಾಬಿಯಿಂದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ಏರ್ ಅರೇಬಿಯಾ ವಿಮಾನ ಅಬುದಾಬಿಯಿಂದ ಮಂಗಳವಾರ ಹಾರಾಟ ಆರಂಭಿಸುವ ಸಂದರ್ಭ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ಶಂಕಿ
ಇಂಫಾಲ, ಎ. 21: ಮಣಿಪುರದಲ್ಲಿ ಇತ್ತೀಚೆಗೆ ಬಾಂಬ್ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆಯನ್ನು ಪ್ರತಿಭಟಿಸಿ ಇಂಫಾಲದಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ ಭದ್ರತಾ ಪಡೆ ಹಾಗೂ ಜನರ ನಡುವೆ ಘರ್ಷಣೆ ನಡೆದಿದೆ. ಬಿಷ್ಣುಪು
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ದೇಶದ 140 ಕೋಟಿ ಜನರನ್ನು ಹಾಗೂ ನಮ್ಮ ಪ್ರಜಾಪ್ರಭುತ್ವದ ಘನತೆಯನ್ನು ಅಪಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬ
ಅಹಮದಾಬಾದ್: ಮದುವೆಯೂಟ ಸೇವಿಸಿದ ಬಳಿಕ 400ಕ್ಕೂ ಹೆಚ್ಚು ಅತಿಥಿಗಳು ಅಸ್ವಸ್ಥಗೊಂಡಿರುವ ಘಟನೆ ಗುಜರಾತ್ ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪ್ರಾಥಮಿಕ ವಿ
ಹೊಸದಿಲ್ಲಿ, ಎ.21: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಉದ್ದೇಶಿಸಿ “ಭಯೋತ್ಪಾದಕ” ಎಂಬ ಪದ ಬಳಸಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆ
ಬೆಂಗಳೂರು : ನನ್ನ ತಂದೆಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ಕಾರಣದಿಂದ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ನನಗೆ ತೊಂದರೆ ಕೊಡಲು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಪು
ಡೆಹ್ರಾಡೂನ್, ಎ. 21: ತಿಂಗಳಿಗೆ ಕನಿಷ್ಠ 20 ಸಾವಿರ ವೇತನ ಹಾಗೂ 8 ಗಂಟೆ ಕೆಲಸದ ಪಾಳಿಗೆ ಆಗ್ರಹಿಸಿ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯ ಮೋಟಹಾಲ್ಡು ಪ್ರದೇಶದಲ್ಲಿ ಖಾಸಗಿ ಕೈಗಾರಿಕಾ ಘಟಕದ ನೂರಾರು ಕಾರ್ಮಿಕರು ಸೋಮವಾರ ಧ
ಪಿರಿಯಾಪಟ್ಟಣ : ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇ
ಹೊಸದಿಲ್ಲಿ: ಘೋಷಿತ ಬಾಲಾಪರಾಧಿಯನ್ನು ತಕ್ಷಣವೇ ವೀಕ್ಷಣಾ ಗೃಹಕ್ಕೆ ಸ್ಥಳಾಂತರಿಸುವುದನ್ನು ಖಾತರಿಪಡಿಸುವಲ್ಲಿ ಲೋಪ ತೋರಿದರೆ, ಅದು ಸಂವಿಧಾನದ ವಿಧಿ 21ರ ಗಂಭೀರ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಾಲಾಪ
ಹೊಸದಿಲ್ಲಿ: ನ್ಯಾ. ಸ್ವರ್ಣ ಕಾಂತ ಶರ್ಮ ಅವರನ್ನು ಒಳಗೊಂಡಿರುವ ನ್ಯಾಯಾಲಯ ಕಲಾಪದ ವಿಡಿಯೊಗಳನ್ನು ಹಂಚಿಕೊಂಡಿರುವ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಹಾಗೂ ಇನ್ನಿತರ ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು
ಬಂಟ್ವಾಳ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನಾಯಕ ಮುಹಮ್ಮದ್ ನಂದರಬೆಟ್ಟು ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ
ವಾಷಿಂಗ್ಟನ್: ಅಮೆರಿಕ ಪ್ರಬಲ ಸಂಧಾನ ಸ್ಥಾನದಲ್ಲಿದ್ದು, ಇರಾನ್ ನೊಂದಿಗೆ ಅದ್ಭುತ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ CNBC ಸುದ್ದಿ ಸಂಸ್ಥೆಗೆ ಸಂದರ

35 C