SENSEX
NIFTY
GOLD
USD/INR

Weather

28    C

ಡಿಜಿಟಲ್ ಸುದ್ದಿ ಮೂಲಗಳು

...
ದ್ವಿತೀಯ ಪಿಯುಸಿ ಪರೀಕ್ಷೆ | ಅಝ್ಮೀಯಾಗೆ ಶೇ.84.33 ಅಂಕ

ಉಪ್ಪಿನಂಗಡಿ : ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಉಪ್ಪಿನಂಗಡಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಝ್ಮೀಯಾ 506 (ಶೇ.84.33) ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ. ಇವರು ಮಾಗುಂಡಿಯ ಅಬ್ದುಲ್ ರಹೀಂ ಮತ್ತು ನಬ

9 Apr 2026 10:25 pm
ಪಿಯುಸಿ ಫಲಿತಾಂಶ: ಕಾಟಿಪಳ್ಳದ ಆಯಿಶಾ ರಮ್ಝಿಯಾಗೆ 590 ಅಂಕ

ಕಾಟಿಪಳ್ಳ, ಎ.9: ನೂರುಲ್ ಹುದಾ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಹಸನಬ್ಬ ಮಾಸ್ತರ್ ಸಂಯುಕ್ತ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ಶೇ.98 ಫಲಿತಾಂಶದಲ್ಲಿ ಎಂಟು ಡಿ

9 Apr 2026 10:20 pm
ಆತೂರಿನ ಆಯಿಶಾ ಹೆಣ್ಮಕ್ಕಳ ಪಪೂ ಕಾಲೇಜಿಗೆ ಶೇ.100 ಫಲಿತಾಂಶ

ಉಪ್ಪಿನಂಗಡಿ, ಎ.9: ಆತೂರಿನ ಆಯಿಶಾ ಹೆಣ್ಮಕ್ಕಳ ಪಪೂ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಕಲೆ ಮತ್ತು ವಾಣಿಜ್ಯ ವಿಭಾಗವು ಶೇ.100 ಫಲಿತಾಂಶ ದಾಖಲಿಸಿದೆ. ವಫಿಯಾ ಜಿ. 528 (ಶೇ.88) ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ

9 Apr 2026 10:16 pm
ದ್ವಿತೀಯ ಪಿಯುಸಿ ಫಲಿತಾಂಶ: ಫಾತಿಮಾ ರಿಲಾ ಅಲಡ್ಕಗೆ ಶೇ.97 ಅಂಕ

ಮಂಗಳೂರು, ಎ.9: ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಡ್ಯಾರ್ ಬರಾಕ ಕಾಲೇಜಿನ ವಿದ್ಯಾರ್ಥಿನಿ ಫಾತಿಮ ರಿಲಾ ಅಲಡ್ಕ 582 (ಶೇ.97) ಅಂಕಗಳೊಂದಿಗೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ. ಈಕೆ ಪಾಣೆಮಂಗಳೂರು ಅಲ

9 Apr 2026 10:14 pm
ಪಿಯುಸಿ ಫಲಿತಾಂಶ: ಮುಹಮ್ಮದ್ ಇಸ್ಮಾಯೀಲ್ ಖದೀಸ್‌ಗೆ ಶೇ.99.17 ಅಂಕ

ಮಂಗಳೂರು, ಎ.9:ಧ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಮಂಗಳೂರು ಯೆನೆಪೋಯ ಪಿಯು ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಇಸ್ಮಾಯಿಲ್ ಖದೀಸ್ 595 (ಶೇ.99.17) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತೌಡುಗೋಳಿ

9 Apr 2026 10:12 pm
ಕಣ್ಣೂರು ಮಹಿಳಾ ಪಿಯು ಕಾಲೇಜು: ಸತತ 6ನೇ ವರ್ಷ ಶೇ.100 ಫಲಿತಾಂಶ ದಾಖಲೆ

ಮಂಗಳೂರು, ಎ.9: ಕಣ್ಣೂರು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್(ರಿ)ನ ಅಧೀನದಲ್ಲಿ ಕಳೆದ 32 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕಣ್ಣೂರು ಮಹಿಳಾ ಪಿಯು ಕಾಲೇಜು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಶ

9 Apr 2026 10:09 pm
2nd PUC Result-2026 | ವಾಣಿಜ್ಯ ವಿಭಾಗದ ಅದಿತಿ ಎ.ಬಾಪು, ದಿಶಾ ರಾಜ್ಯಕ್ಕೆ ಪ್ರಥಮ

ವಿಜ್ಞಾನ ವಿಭಾಗದಲ್ಲಿ ಪ್ರಿನ್ಸಿಲ್ಲಾ; ಕಲಾ ವಿಭಾಗದಲ್ಲಿ ಅರ್ಚನಾ, ಸಂಗೀತಾ, ಸೃಷ್ಟಿ ಪ್ರಥಮ

9 Apr 2026 10:06 pm
Kalaburagi | ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 598 ಅಂಕ ಪಡೆದ ಸೃಷ್ಟಿಗೆ ಸಚಿವ ಪ್ರಿಯಾಂಕ್ ಖರ್ಗೆಯಿಂದ ಸನ್ಮಾನ

ಕಲಬುರಗಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾವಿಭಾಗದಲ್ಲಿ 598 ಅಂಕಪಡೆದು ರಾಜ್ಯಕ್ಕೆ ಮೊದಲ ಟಾಪರ್ ಆಗಿ ಹೊರಹೊಮ್ಮಿರುವ ಕಲಬುರಗಿ ನಗರದ ಶ್ರೀಮಂತು ವೀರಮ್ಮ ಗಂಗಸಿರಿ ಮಹಿಳಾ ಪಿಯು ಕಾಲೇಜಿನ ಸೃಷ್ಠಿ ಮಲ್ಲಿನಾಥ ಪಾಟೀಲ ಅವರನ

9 Apr 2026 10:04 pm
Kalaburagi | ಆಟೋ ಪಾರ್ಕ್ ಸ್ಥಾಪನೆ: ಸಚಿವರಿಂದ 2 ದಿನಗಳ ಕಾರ್ಯಾಗಾರ ಉದ್ಘಾಟನೆ

ಕಲಬುರಗಿ ಸಮಗ್ರ ಅಭಿವೃದ್ದಿಗೆ ನೀಲಿನಕ್ಷೆ : ಸಚಿವ ಪ್ರಿಯಾಂಕ್ ಖರ್ಗೆ

9 Apr 2026 10:00 pm
ಪಿಯುಸಿ ಫಲಿತಾಂಶ: ಕಾರ್ಕಳದ ಚೈತ್ರಿಕಾ- ವೈಷ್ಣವಿಗೆ ನಾಲ್ಕನೇ ರ್ಯಾಂಕ್

ಕಾರ್ಕಳ ಜ್ಞಾನಸುಧಾ ಕಾಲೇಜಿನ ಚೈತ್ರಿಕಾ ಚೌದರಿ ಹಾಗೂ ವೈಷ್ಣವಿ ಕುಲಕರ್ಣಿ ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಚಿತ್ರದುರ್ಗದ ಕೃಷಿಕ ಲೋಕೇಶ್ ಹಾಗೂ ನಾಗರತ್ನ ದಂಪತಿ ಪುತ್ರಿಯಾಗಿರುವ ಚೈ

9 Apr 2026 10:00 pm
ಪಿಯುಸಿ ಫಲಿತಾಂಶ: 4ನೇ ರ್ಯಾಂಕ್ ವಿಜೇತೆ ಪ್ರಾರ್ಥನಾಗೆ ಇಂಜಿನಿಯರ್ ಆಗುವಾಸೆ

ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಪ್ರಾರ್ಥನಾ ಶೆಟ್ಟಿ ಈ ಬಾರಿಯ ಪಿಯು ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸುವ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ನಿಟ್ಟೆ ಮೂಲದ ಹರೀಶ್ ಶೆಟ್ಟಿ ಹಾಗೂ ಪ್ರಮೀಳಾ ಶೆಟ್ಟಿ ದಂಪ

9 Apr 2026 9:56 pm
ಪಿಯುಸಿ ಫಲಿತಾಂಶ: ಟ್ಯೂಷನ್‌ಗೆ ಹೋಗದೆ ಅಂಕಿತಾ ರಾಜ್ಯಕ್ಕೆ 4ನೇ ರ್ಯಾಂಕ್

ಕಾಪು ತಾಲೂಕಿನ ಅದಮಾರು ಪೂರ್ಣ ಪ್ರಜ್ಞಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಂಕಿತಾ ಭಟ್ ಈ ಬಾರಿಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 597 ಅಂಕಗಳನ್ನು ಪಡೆದು ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದಾರೆ. ಅದಮಾರಿನ ಅಡುಗ

9 Apr 2026 9:55 pm
ಪಿಯುಸಿ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ರಶ್ಮಿ ಉಡುಪಿ ಜಿಲ್ಲೆಗೆ ಟಾಪರ್

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮೀ ಪೈ 598 ಅಂಕ ಗಳಿಸುವ ಮೂಲಕ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ಮೂರನೇ ರ್ಯಾಂಕ್ ಗ

9 Apr 2026 9:53 pm
ಪಿಯುಸಿ ಫಲಿತಾಂಶ| ರಾಜ್ಯಕ್ಕೆ 3ನೆ ರ್ಯಾಂಕ್ ಗಳಿಸಿದ ಪ್ರೇರಣಾಗೆ ಸಿಎ ಗುರಿ

ಉಡುಪಿ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಕಳ ತಾಲೂಕಿನ ಕುಕ್ಕುಂದೂರು ಹಿರ್ಗಾನದ ಕ್ರಿಯೆಟಿವ್ ಕಾಲೇಜಿನ ವಿದ್ಯಾರ್ಥಿನಿ ಪ್ರೇರಣಾ ವಾಣಿಜ್ಯ ವಿಭಾಗದಲ್ಲಿ 598 ಅಂಕ ಗಳಿಸುವ ಮೂಲಕ ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕ

9 Apr 2026 9:52 pm
ಹಟ್ಟಿ | ಚಿನ್ನ ಉತ್ಪಾದನಾ ಗುರಿಯಲ್ಲಿ ಶೇ.99.50ರಷ್ಟು ಸಾಧನೆ : ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಿದ ಆಡಳಿತ

ಹಟ್ಟಿ: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತವು 2025–26ನೇ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಿಗದಿಪಡಿಸಿದ್ದ ಚಿನ್ನ ಉತ್ಪಾದನಾ ಗುರಿಯ 99.50 ಶೇಕಡಾ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಕಂಪನಿ ಆಡಳಿತವು ಅಧಿಕಾರಿಗಳು, ತಾಂತ್ರಿಕ ಸಿಬ್ಬಂ

9 Apr 2026 9:50 pm
ಮಂಗಳೂರು ವಿವಿ ಅಂತರ ಕಾಲೇಜು ಮಹಿಳಾ ಕಬಡ್ಡಿ ಪ್ರಾರಂಭ; ಆತಿಥೇಯ ಪಿಪಿಸಿ, ವಿವಿ ಕಾಲೇಜು ಕ್ವಾರ್ಟರ್ ಫೈನಲಿಗೆ

ಉಡುಪಿ, ಎ.9: ಆತಿಥೇಯ ಪೂರ್ಣಪ್ರಜ್ಞ ಕಾಲೇಜು ತಂಡ, ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ, ಸರಕಾರಿ ಪದವಿ ಪೂರ್ವ ಕಾಲೇಜು ಪುತ್ತೂರು ಹಾಗೂ ವಿವೇಕಾನಂದ ಕಾಲೇಜು ಪುತ್ತೂರು ತಂಡಗಳೊಂದಿಗೆ ಇಂದಿಲ್ಲಿ ಪ್ರಾರಂಭಗೊಂಡ ಮಂಗಳೂರು ವಿವಿ

9 Apr 2026 9:48 pm
ಲೆಬನಾನ್ ಮೇಲೆ ದಾಳಿ ಮುಂದುವರಿಯಲಿದೆ: ಬೆಂಜಮಿನ್ ನೆತನ್ಯಾಹು

ಜೆರುಸಲೇಂ,ಎ.9: ಇರಾನ್ ಜೊತೆ ಅಮೆರಿಕ ಏರ್ಪಡಿಸಿಕೊಂಡಿರುವ ಕದನವಿರಾಮವು ಲೆಬನಾನ್‌ಗೆ ಅನ್ವಯಿಸುವುದಿಲ್ಲ. ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲೆಲ್ಲಾ ಇರಾನ್ ಬೆಂಬಲಿತ ಹಿಝ್ಬುಲ್ಲಾ ಹೋರಾಟಗಾರರ ಮೇಲೆ ಇಸ್ರೇಲ್ ದಾಳಿ ನಡೆಸುತ್ತಲ

9 Apr 2026 9:46 pm
ದ್ವಿತೀಯ ಪಿಯುಸಿ ಫಲಿತಾಂಶ : 31ನೇ ಸ್ಥಾನಕ್ಕೆ ಕುಸಿದ ರಾಯಚೂರು

ಪ್ರಾಚಾರ್ಯರ, ಉಪನ್ಯಾಸಕರ ಖಾಲಿ ಹುದ್ದೆಯಿಂದ ಹಿನ್ನಡೆ

9 Apr 2026 9:46 pm
ತಕ್ಷಣವೇ ಹಾರ್ಮುಝ್ ಜಲಸಂಧಿ ತೆರೆಯುವಂತೆ ಇರಾನ್‌ಗೆ ಅಮೆರಿಕ ಆಗ್ರಹ

ವಾಶಿಂಗ್ಟನ್,ಎ.9: ಕದನವಿರಾಮದ ಹೊರತಾಗಿಯೂ ಮುಚ್ಚಲ್ಪಟ್ಟಿರುವ ಆಯಕಟ್ಟಿನ ಹಾರ್ಮುಝ್ ಜಲಸಂಧಿಯನ್ನು ಇರಾನ್ ತಕ್ಷಣ, ತ್ವರಿತವಾಗಿ ಮತ್ತು ಸುರಕ್ಷಿತವಾಗಿ ತೆರೆಯಬೇಕೆಂದು ಅಮೆರಿಕವು ಬುಧವಾರ ಇರಾನ್‌ಗೆ ಆಗ್ರಹಿಸಿದೆ. ಹಾರ್ಮುಝ

9 Apr 2026 9:44 pm
ಲೆಬನಾನ್‌ ಮೇಲೆ ದಾಳಿ ತೀವ್ರಗೊಳಿಸಿದ ಇಸ್ರೇಲ್| ಬೈರೂತ್‌ನಲ್ಲಿ ಮೃತರ ಸಂಖ್ಯೆ 200ಕ್ಕೆ ಏರಿಕೆ

ಬೈರೂತ್ ಎ.9: ಲೆಬನಾನ್ ಮೇಲೆ ಇಸ್ರೇಲ್ ದಾಳಿ ತೀವ್ರಗೊಳಿಸಿರುವ ಬೆನ್ನಲ್ಲೇ ಇರಾನ್ ಜೊತೆ ಅಮೆರಿಕ ಏರ್ಪಡಿಸಿಕೊಂಡಿರುವ ಎರಡು ವಾರಗಳ ಕದನವಿರಾಮ ಭವಿಷ್ಯದ ಬಗ್ಗೆ ಆತಂಕ ಆವರಿಸಿದೆ. ಹಾರ್ಮುಝ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ

9 Apr 2026 9:42 pm
2nd PUC Result-2026| ಉಡುಪಿ ಜಿಲ್ಲೆಯ 25 ಕಾಲೇಜುಗಳಿಗೆ ಶೇ.100 ಫಲಿತಾಂಶ

ಉಡುಪಿ, ಎ.8: ಎಂಟು ಸರಕಾರಿ ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ಜಿಲ್ಲೆಯ ಒಟ್ಟು 25 ಕಾಲೇಜುಗಳು ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಗೊಳ್ಳುವ ಮೂಲಕ ಶೇ.100ರ ಫಲಿತ

9 Apr 2026 9:42 pm
ಅಧಿಕಾರಕ್ಕೆ ಬರಲು ಬಿಜೆಪಿ ಮತದಾರರ ಪಟ್ಟಿಯಿಂದ 90 ಲಕ್ಷಕ್ಕೂ ಅಧಿಕ ಜನರ ಹೆಸರನ್ನು ಅಳಿಸಿ ಹಾಕಿದೆ: ಮಮತಾ ಬ್ಯಾನರ್ಜಿ ಆರೋಪ

ಕೋಲ್ಕತಾ, ಎ. 9: ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರುವುದಕ್ಕಾಗಿ ಬಿಜೆಪಿಯು ಮತದಾರರ ಪಟ್ಟಿಗಳಿಂದ 90 ಲಕ್ಷಕ್ಕೂ ಅಧಿಕ ಜನರ ಹೆಸರುಗಳನ್ನು ಅಳಿಸಿ ಹಾಕಿದೆ ಎಂದು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಆರೋಪಿಸಿದ್

9 Apr 2026 9:37 pm
ಪಾಲಕ್ಕಾಡ್ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ವಿರುದ್ಧ ಮತದಾರರಿಗೆ ಹಣ ಹಂಚಿದ ಆರೋಪ: ತನಿಖೆ ಆರಂಭಿಸಿದ ಚುನಾವಣಾ ಆಯೋಗ

ಪಾಲಕ್ಕಾಡ್,ಎ.9: ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಹಣ ಹಂಚಿದ ಆರೋಪದಲ್ಲಿ ಕೇರಳದ ಪಾಲಕ್ಕಾಡ್‌ನ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ವಿರುದ್ಧ ಚುನಾವಣಾ ಆಯೋಗವು (ಇಸಿ) ತನಿಖೆಯನ್ನು ಆರಂಭಿಸಿದೆ ಎಂದು ಸುದ್ದಿಸಂಸ್

9 Apr 2026 9:34 pm
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ| 6 ಗ್ಯಾರಂಟಿಗಳನ್ನು ಘೋಷಿಸಿದ ಪ್ರಧಾನಿ ಮೋದಿ

ಕೋಲ್ಕತಾ,ಎ.9: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮುಂಬರುವ ಪ.ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದ ಜನರಿಗೆ ಆರು ಗ್ಯಾರಂಟಿಗಳನ್ನು ಘೋಷಿಸಿದರು. ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವು ದುರಾಡಳಿತ ನಡೆ

9 Apr 2026 9:27 pm
ಪಶ್ಚಿಮಬಂಗಾಳ ಚುನಾವಣೆ| ಆರ್‌ಜಿ ಕರ್ ಸಂತ್ರಸ್ತೆಯ ತಾಯಿ ರತ್ನಾ ದೇಬನಾತ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಕೋಲ್ಕತಾ, ಎ.9: ಹತ್ಯೆಯಾದ ಆರ್‌ಜಿ ಕರ್ ಆಸ್ಪತ್ರೆಯ ವೈದ್ಯೆಯ ತಾಯಿ ಹಾಗೂ ಪಾನಿಹಾಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ದೇಬನಾತ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರು ಬಿಜೆಪಿಯ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚ

9 Apr 2026 9:24 pm
ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ 3,700 ಮತದಾರರ ಹೆಸರು ಡಿಲೀಟ್‌: ಆತಂಕದಲ್ಲಿ ಮಹೀಷಬಾಥನಿ ಗ್ರಾಮದ ಜನರು

ಕೋಲ್ಕತಾ, ಎ. 9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಪಶ್ಚಿಮಬಂಗಾಳದ ಮಾಲ್ಡಾದ ಮಹೀಷಬಾಥನಿ ಗ್ರಾಮದ 3,700 ಮತದಾರರನ್ನು ಕೈ ಬಿಡಲಾಗಿದೆ. ಇದರಿಂದ ಇಲ್ಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಮತದಾರರ ಪಟ್ಟಿಯ ವಿ

9 Apr 2026 9:22 pm
ಪ್ರಧಾನಿ ಮೋದಿ ಕುರಿತು ಮಾನಹಾನಿಕರ ಪೋಸ್ಟ್ ಆರೋಪ: ಸ್ಥಗಿತಗೊಳಿಸಿದ್ದ ‘ಎಕ್ಸ್’ ಖಾತೆಯನ್ನು ಮರುಸ್ಥಾಪಿಸಲು ದಿಲ್ಲಿ ಹೈಕೋರ್ಟ್ ಅನುಮತಿ

ಹೊಸದಿಲ್ಲಿ, ಎ. 9: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿರಿಸಿ ಮಾನಹಾನಿಕರ ಪೋಸ್ಟ್‌ಗಳನ್ನು ಹಾಕುತ್ತಿದ್ದ ಆರೋಪದಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಡಂಬನಾತ್ಮಕ ‘ಎಕ್ಸ್’ ಖಾತೆ @ ಡಾ.ನಿಮೋ ಯಾದವ್ ಅನ್ನು ಮರು ಸ್ಥಾಪಿಸಲು

9 Apr 2026 9:18 pm
ಚರ್ಚ್ ಅಮೆರಿಕ ಪರವಾಗಿದ್ದರೆ ಉತ್ತಮ: ಯುದ್ಧ ವಿರೋಧಿ ಭಾಷಣ ಮಾಡಿದ ಪೋಪ್‌ ಗೆ ಬೆದರಿಕೆ ಒಡ್ಡಿತೇ ಟ್ರಂಪ್ ಆಡಳಿತ?

ವಾಷಿಂಗ್ಟನ್: ಅಮೆರಿಕ ಮತ್ತು ವ್ಯಾಟಿಕನ್ ಸಿಟಿ ನಡುವೆ ಉದ್ವಿಗ್ನತೆ ತಲೆದೋರಿದ್ದು, ಚರ್ಚ್ ಅಮೆರಿಕ ಹಿತಾಸಕ್ತಿಗೆ ಪೂರಕವಾಗಿರಬೇಕು ಎಂದು ಅಮೆರಿಕ ಅಧಿಕಾರಿಗಳು ಎಚ್ಚರಿಸಿದ್ದಾರೆ. ಮುಚ್ಚಿದ ಕೋಣೆಯಲ್ಲಿನ ಸಭೆಗೆ ಹಾಜರಾಗುವ

9 Apr 2026 9:13 pm
ಉಪಚುನಾವಣೆ : ದಾವಣಗೆರೆ-ಶೇ.63.04, ಬಾಗಲಕೋಟೆ ಶೇ.66.68ರಷ್ಟು ಮತದಾನ

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರ

9 Apr 2026 9:10 pm
2nd PUC Result-2026 | ಸಿಂಧನೂರು ವಿದ್ಯಾರ್ಥಿಗಳ ಸಾಧನೆ

ಸಿಂಧನೂರು : ಗುರುವಾರ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಿಂಧನೂರು ತಾಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ರಾಜ್ಯ ಹಾಗೂ ಜಿಲ್ಲೆಗೆ ಗಮನಾರ್ಹ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಇಬ್

9 Apr 2026 9:09 pm
ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ, ಎ.9: ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಎ.4ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕುಕ್ಕುಂದೂರು ಗ್ರಾಮದ ನಕ್ರೆಯ ಉಮೇಶ ಕೋಟ್ಯಾನ್ ಎಂಬವರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಎ.8ರಂದು ರಾತ

9 Apr 2026 9:04 pm
ಸ್ಕೂಟರ್ ಢಿಕ್ಕಿ: ಪಾದಚಾರಿ ಮೃತ್ಯು

ಕುಂದಾಪುರ, ಎ.9: ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.8ರಂದು ರಾತ್ರಿ 8ಗಂಟೆ ಸುಮಾರಿಗೆ ಕಂದಾವರ ಗ್ರಾಮ ಪಂಚಾಯತ್ ಕಚೇರಿಯ ಎದುರು ನಡೆದಿದೆ. ಮೃತರನ್ನು ಮೂ

9 Apr 2026 9:03 pm
ಐಪಿಎಲ್ ರನ್ ಚೇಸ್ ವೇಳೆ ಶ್ರೇಷ್ಠ ಬ್ಯಾಟಿಂಗ್ ಸರಾಸರಿ| ಮಿಲ್ಲರ್‌ಗೆ ಮೊದಲ ಸ್ಥಾನ, ರಾಹುಲ್‌ಗೆ 2ನೇ, ಕೊಹ್ಲಿಗೆ 10ನೇ ಸ್ಥಾನ

ಡೇವಿಡ್ ಮಿಲ್ಲರ್ | Photo Credit ; PTI  ಹೊಸದಿಲ್ಲಿ, ಎ.9: ರನ್ ಚೇಸ್ ವೇಳೆ ಬ್ಯಾಟಿಂಗ್ ಮಾಡುವುದು ಕ್ರಿಕೆಟಿನ ಅತ್ಯಂತ ಕಠಿಣ ಗುರಿಗಳ ಪೈಕಿ ಒಂದಾಗಿದೆ. ಒತ್ತಡದಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರನನ್ನು ವಿಶ್ವಶ್ರೇಷ್ಠ ಎಂದು ಪರಿಗಣಿ

9 Apr 2026 9:02 pm
Shivamogga | ಹುಲಿಕಲ್ ಘಾಟ್ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣುಕುಸಿತ; ಮೂವರು ಕಾರ್ಮಿಕರು ಮೃತ್ಯು

ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸನಗರ ತಾಲೂಕು ಹುಲಿಕಲ್‌ ಘಾಟ್‌  ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ನಡೆದಿದೆ. ಮೃತರನ್ನು ನಗರ

9 Apr 2026 9:01 pm
ದ್ವಿತೀಯ ಪಿಯುಸಿ ಫಲಿತಾಂಶ| ಸತತ ಎರಡನೇ ವರ್ಷ ರಾಜ್ಯದಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಉಡುಪಿ

ಉಡುಪಿ, ಎ.9: ಗುರುವಾರ ಪ್ರಕಟಗೊಂಡ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ.96.39 ಉತ್ತೀರ್ಣದ ಫಲಿತಾಂಶದೊಂದಿಗೆ ರಾಜ್ಯದಲ್ಲೇ ಸತತ ಎರಡನೇ ವರ್ಷವೂ ಅಗ್ರಸ್ಥಾನವನ್ನು ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಹೀಗಾ

9 Apr 2026 9:00 pm
ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್| ಭಾರತೀಯ ಮಹಿಳಾ ತಂಡದಿಂದ ಐತಿಹಾಸಿಕ ಸಾಧನೆ; 4 ಚಿನ್ನ, 2 ಬೆಳ್ಳಿ ಸಹಿತ 10 ಪದಕಗಳು

Photo Credit : @DDNewslive ಹೊಸದಿಲ್ಲಿ, ಎ.9: ನಾಲ್ಕು ಚಿನ್ನ, ಎರಡು ಬೆಳ್ಳಿ ಹಾಗೂ ನಾಲ್ಕು ಕಂಚು ಸಹಿತ ಒಟ್ಟು 10 ಪದಕಗಳನ್ನು ಗೆದ್ದಿರುವ ಭಾರತೀಯ ಮಹಿಳಾ ತಂಡವು 2026ರ ಆವೃತ್ತಿಯ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಸಾಧನೆ ಮಾ

9 Apr 2026 8:58 pm
ಟಿ-20 ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ಜಪಾನಿನ ನೂತನ ಸ್ಟೇಡಿಯಂ ಆತಿಥ್ಯ

ಸಾಂದರ್ಭಿಕ ಚಿತ್ರ | Photo Credit :freepik ಟೋಕಿಯೊ, ಎ.9: ಈ ವರ್ಷದ ಏಶ್ಯನ್ ಗೇಮ್ಸ್‌ಗಾಗಿ ನಿರ್ಮಿಸಲಾಗಿರುವ ಜಪಾನಿನ ಹೊಸ ಕ್ರಿಕೆಟ್ ಕ್ರೀಡಾಂಗಣವು ಮುಂದಿನ ತಿಂಗಳು ಮೊದಲ ಬಾರಿ ಪುರುಷರ ಟಿ-20 ಅಂತರ್‌ರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲಿದ

9 Apr 2026 8:52 pm
ದ್ವಿತೀಯ ಪಿಯುಸಿ ಫಲಿತಾಂಶ| ಸಿಹಾಂ ಹಸನ್‌ಗೆ ವಿಜ್ಞಾನ ವಿಭಾಗದಲ್ಲಿ 571 ಅಂಕ

ಮಂಗಳೂರು. ಎ.9: ದ್ವಿತೀಯ ಪಿಯುಸಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿಹಾಂ ಹಸನ್ 571 (ಶೇ.95) ಅಂಕಗಳೊಂದಿಗೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ಜೋಕಟ್ಟೆ ನಿವಾಸಿ ಅಬ್ದುಲ್

9 Apr 2026 8:50 pm
ಮಂಗಳೂರು: ಹತ್ತನೇ ತರಗತಿಯಿಂದ ನೇರವಾಗಿ ಪಿಯುಸಿ ಸೇರ್ಪಡೆಗೊಂಡು ಡಿಸ್ಟಿಂಕ್ಷನ್ ಪಡೆದ ಶಜೀಮ್

ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ನ್ಯಾಷನಲ್ ಟ್ಯುಟೋರಿಯಲ್‌ನ ವಿದ್ಯಾರ್ಥಿ ಶಜೀಮ್ ಹತ್ತನೇ ತರಗತಿಯಿಂದ ನೇರವಾಗಿ ದ್ವಿತೀಯ ಪಿಯುಸಿಗೆ ಸೇರ್ಪಡೆ ಗೊಂಡು 522 ಅಂಕ ಗಳಿ

9 Apr 2026 8:47 pm
ದ್ವಿತೀಯ ಪಿಯುಸಿ ಫಲಿತಾಂಶ: ಉತ್ತಮ ಸಾಧನೆ ಮಾಡಿದ ಆಳ್ವಾಸ್ ಕಾಲೇಜು

► ದಿಶಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್► ವಿಜ್ಞಾನ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿ ದ್ವಿತೀಯ ರ‍್ಯಾಂಕ್

9 Apr 2026 8:45 pm
2nd PUC Result-2026 | ಅರ್ಪಿತಾ ಎಚ್.ಜಿ. ಹಾಸನ ಜಿಲ್ಲೆಗೆ ಪ್ರಥಮ; 600ಕ್ಕೆ 597 ಅಂಕ

ಹಾಸನ : ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಅರ್ಪಿತಾ ಎಚ್.ಜಿ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಹಾಸನದ ಎಪಿಜೆ ಕಾಲೇಜಿನ ವಿದ್ಯಾರ್ಥಿನಿಯಾದ ಅರ್ಪಿತಾ, ವಿಜ್ಞಾನ ವಿಭಾಗದಲ

9 Apr 2026 8:44 pm
ಹೆಚ್ಚುತ್ತಿರುವ ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣಗಳು: ಸುಪ್ರೀಂ ಕೋರ್ಟ್ ಕಳವಳ

ಹೊಸದಿಲ್ಲಿ, ಎ. 9: ಮಕ್ಕಳ ಕಳ್ಳ ಸಾಗಾಣಿಕೆಯ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ ಹಾಗೂ ಸಂಘಟಿತ ಗುಂಪುಗಳು ದೇಶಾದ್ಯಂತ ಸಕ್ರಿಯವಾಗಿವೆ ಎಂದು ಹೇಳಿದೆ. ತಕ್ಷಣ ಕ್ರಮ ತೆಗೆದುಕೊಳ್

9 Apr 2026 8:41 pm
ಅತ್ಯುತ್ತಮ ಇಂಜಿನಿಯರಿಂಗ್ ಕಾಲೇಜು ಸೇರುವಾಸೆ: ಪ್ರಿನ್ಸಿಲ್ಲಾ ಕಾರ್ಡೊಜಾ

ಮಂಗಳೂರು, ಎ.9: ಉತ್ತಮ ಅಂಕ ಪಡೆಯುವ ನಿರೀಕ್ಷೆ ಇತ್ತು. ಜೆಇಇ ಪರೀಕ್ಷೆಯ ಜತೆಗೆ ಬೋರ್ಡ್ ಪರೀಕ್ಷೆಗೂ ಚೆನ್ನಾಗಿ ಅಭ್ಯಾಸ ಮಾಡಿಕೊಂಡ ಕಾರಣ ಉತ್ತಮ ಅಂಕ ಬರುವ ನಿರೀಕ್ಷೆ ಇತ್ತು ಎನ್ನುತ್ತಾರೆ ಮಂಗಳೂರು ಆಕಾಶಭವನದ ಸಿಎಫ್‌ಎಲ್ ಪಿಯ

9 Apr 2026 8:39 pm
2nd PUC Result-2026 | ವಿಜ್ಞಾನ ವಿಭಾಗ : ಕೊಪ್ಪಳದ ಶ್ರೀರಕ್ಷಾಗೆ 600ಕ್ಕೆ 589 ಅಂಕ

ಕೊಪ್ಪಳ: ಇಲ್ಲಿನ ಚುಕ್ಕನಕಲ್ ರಸ್ತೆಯಲ್ಲಿರುವ ಲಯನ್ಸ್ ಸ್ವಾಮಿ ವಿವೇಕಾನಂದ ಸಂಯುಕ್ತ ಪದವಿಪೂರ್ವ ಕಾಲೇಜಿನ (ಶ್ರೀ ಚೈತನ್ಯ ಸಮೂಹ ಸಂಸ್ಥೆ) ವಿದ್ಯಾರ್ಥಿನಿ ಶ್ರೀರಕ್ಷಾ ವಿಜ್ಞಾನ ವಿಭಾಗದಲ್ಲಿ 600ಕ್ಕೆ 589 ಅಂಕ ಪಡೆಯುವ ಮೂಲಕ ಶೇ.98

9 Apr 2026 8:39 pm
ಮಣಿಪುರ| ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿ ವಿರೋಧಿಸಿ ಬೃಹತ್ ಪ್ರತಿಭಟನೆ

ಇಂಫಾಲ, ಎ. 9: ಬಿಷ್ಣುಪುರ ಜಿಲ್ಲೆಯಲ್ಲಿ ಇಬ್ಬರು ಮಕ್ಕಳ ಸಾವಿಗೆ ಕಾರಣವಾದ ಬಾಂಬ್ ದಾಳಿಯನ್ನು ಪ್ರತಿಭಟಿಸಿ ಮಣಿಪುರದ ಐದು ಕಣಿವೆ ಜಿಲ್ಲೆಗಳಲ್ಲಿ ಸಾವಿರಾರು ಪ್ರತಿಭಟನಾಕಾರರು ಗುರುವಾರ ಕರ್ಫ್ಯೂವನ್ನು ಉಲ್ಲಂಘಿಸಿ ಪ್ರತಿಭಟ

9 Apr 2026 8:38 pm
ಪಶ್ಚಿಮ ಬಂಗಾಳ| ಮಾಲ್ಡಾದಲ್ಲಿ ಎಸ್‌ಐಆರ್‌ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಗೆ ಮುತ್ತಿಗೆ ಹಾಕಿದ ಪ್ರಕರಣ: 12 ಎಫ್‌ಐಆರ್ ದಾಖಲಿಸಿದ ಎನ್‌ಐಎ

ಹೊಸದಿಲ್ಲಿ,ಎ.9: ಪ.ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಕೆಲಸಕ್ಕಾಗಿ ನಿಯೋಜಿಸಲಾಗಿದ್ದ ನ್ಯಾಯಾಂಗ ಅಧಿಕಾರಿಗಳಿಗೆ ಘೇರಾವ್ ಹಾಕಿದ್ದ ಘಟನೆಯ ತನಿಖೆಗಾಗಿ ರಾಷ್ಟ್ರೀ

9 Apr 2026 8:36 pm
ಪಶ್ಚಿಮ ಏಷ್ಯಾ ಸಂಘರ್ಷ: ರಸಗೊಬ್ಬರ ಸಬ್ಸಿಡಿಯನ್ನು ಶೇ.12ರಷ್ಟು ಹೆಚ್ಚಿಸಿದ ಸರಕಾರ

ಹೊಸದಿಲ್ಲಿ,ಎ.9: ಫಾಸ್ಫೇಟ್ ಮತ್ತು ಪೊಟ್ಯಾಷ್ (ಪಿ &ಕೆ) ರಸಗೊಬ್ಬರಗಳಿಗಾಗಿ ಹೊಸ ಪೋಷಕಾಂಶ ಆಧಾರಿತ ಸಬ್ಸಿಡಿ ದರಗಳಿಗೆ ಕೇಂದ್ರ ಸಂಪುಟವು ಅನುಮೋದನೆ ನೀಡಿದೆ. ಪ್ರಸಕ್ತ ವರ್ಷದ ಮುಂಗಾರು ಹಂಗಾಮಿಗೆ ಒಟ್ಟು 41,533 ಕೋ.ರೂ.ಗಳ ಸಬ್ಸಿಡಿ

9 Apr 2026 8:34 pm
Bengaluru | ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ: ಬಿಹಾರ ಮೂಲದ ಕಾರ್ಮಿಕನ ಬಂಧನ

ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಅಪ್ರಾಪ್ತೆಯನ್ನು ಬಿಲ್ಡಿಂಗ್ ಮೇಲೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದಡಿ ಬಿಹಾರ ಮೂಲದ ಕಾರ್ಮಿಕನನ್ನು ಇಲ್ಲಿನ ಜ್ಞಾನಭಾರತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಮುನ

9 Apr 2026 8:34 pm
2 ವಾರಗಳ ಕದನ ವಿರಾಮ: ಅಮೆರಿಕ-ಇರಾನ್ ಕದನವಿರಾಮಕ್ಕೆ ಅಡ್ಡಿಯಾಗಬಹುದಾದ ಐದು ಸವಾಲುಗಳೇನು?

ಅಮೆರಿಕ-ಇರಾನ್ ಸಂಘರ್ಷದಲ್ಲಿ ಉಭಯ ರಾಷ್ಟ್ರಗಳು ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದೆ. ಆದರೆ ಶಾಶ್ವತ ಪರಿಹಾರದ ಹಾದಿಯು ಅಡೆತಡೆಗಳಿಂದ ತುಂಬಿದೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಹಿವಾಟಿನ ವಿಧಾನವು ಹಿಂದಿನ ಆಡ

9 Apr 2026 8:32 pm
ದ್ವಿತೀಯ ಪಿಯುಸಿ ಫಲಿತಾಂಶ| ಇಂದ್ರಪ್ರಸ್ಥ ಕಾಲೇಜಿನ ವಿದ್ಯಾರ್ಥಿನಿ ಅನಘಾಗೆ 597 ಅಂಕ

ಉಪ್ಪಿನಂಗಡಿ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನಘಾ ಕೆ. ಅವರು ವಿಜ್ಞಾನ ವಿಭಾಗದಲ್ಲಿ 600ರಲ್ಲಿ 597 ಅಂಕಗಳಿಸಿದ್ದಾರ

9 Apr 2026 8:30 pm
Ballari | ಮಕ್ಕಳಿಗೆ ಕಾನೂನು ಅರಿವು ಅಗತ್ಯ : ಎಎಸ್ಐ ಬಸವರಾಜ

ಬಳ್ಳಾರಿ / ಕಂಪ್ಲಿ: ಮಕ್ಕಳಲ್ಲಿ ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸಿ, ಅಪರಾಧ ತಡೆಗಟ್ಟಲು ಕಾನೂನು ತಿಳಿವಳಿಕೆ ಅಗತ್ಯವಾಗಿದೆ ಎಂದು ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕಿಯೋನಿಕ್ಸ್ ಕಂಪ್ಯ

9 Apr 2026 8:30 pm
ವಿಜಯನಗರ | ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಮನವಿ

ವಿಜಯನಗರ (ಹೊಸಪೇಟೆ, : ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್.ಪಿ.ಸಿ ಪೋರ್ ಬೇ ಕಾಲುವೆಯಲ್ಲಿ ಸುಮಾರು 40 ರಿಂದ 45 ವರ್ಷದ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ

9 Apr 2026 8:26 pm
ಮೂರು ಬಾರಿಯ CM ಮಮತಾ ಬ್ಯಾನರ್ಜಿ ಬಳಿ ಇರುವುದು ಕೇವಲ 75,700 ರೂ. ನಗದು!

ಚುನಾವಣಾ ಅಫಿಡವಿಟ್‌ ನಲ್ಲಿ 'ದೀದಿ'ಯ ಆಸ್ತಿ ವಿವರ ಬಹಿರಂಗ

9 Apr 2026 8:23 pm
ವಿಜಯನಗರ | ಯೋಜನೆಗಳ ಅನುಷ್ಠಾನ ವಿಳಂಬ ಸಲ್ಲದು : ಡಾ.ಕೆ.ಜಿ.ಜಗದೀಶ್ ಎಚ್ಚರಿಕೆ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೀರು ಸರಬರಾಜು ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ತಾಂತ್ರಿಕ ನೆಪವೊಡ್ಡಿ

9 Apr 2026 8:22 pm
2nd PUC Result-2026 | ಬೀದರ್‌ನ ಸಾನಿಯಾ ಅಲಿಸಾಬ್‌ಗೆ ಶೇ.98 ಅಂಕ

ಬೀದರ್ : ನಗರದ ಶಾಹಿನ್ ಕಾಲೇಜಿನ ಸಾನಿಯಾ ಅಲಿಸಾಬ್ ಪಿಯುಸಿಯಲ್ಲಿ ಶೇ.98 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್ ಖದಿರ್ ಹಾಗೂ ಸಾನಿಯಾ ಅವಳ ತಂದೆ ಅಲಿಸಾಬ್ ಅವರು ಹರ್ಷ ವ್ಯಕ್ತಪಡಿಸಿದ್

9 Apr 2026 8:17 pm
ಚಾರಣಿಗರ ಸುರಕ್ಷತೆಗೆ ವಿಮೆ, ಆ್ಯಪ್ ಜೊತೆಗೆ ಎಸ್‍ಒಪಿ ರೂಪಿಸಲು ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ವಿಮೆ, ಆ್ಯಪ್ ಜೊತೆಗೆ ಪ್ರಮಾಣಿತ ಮಾನದಂಡ (ಎಸ್‍ಒಪಿ) ರೂಪಿಸುವಂತೆ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ

9 Apr 2026 8:17 pm
2nd PUC Result-2026 | ಬೀದರ್‌ನ ಶಾಹಿನ್ ಕಾಲೇಜಿಗೆ ಶೇ. 96.41 ಫಲಿತಾಂಶ

ಬೀದರ್ : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆಯುವ ಮೂಲಕ ಇಲ್ಲಿನ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಸಾಧನೆಗೈದಿದ್ದು, ಕಾಲೇಜಿಗೆ ಒಟ್ಟು ಶೇ. 96.41 ಫಲಿತಾಂಶ ಲಭಿಸಿದೆ. ಕಾಲೇಜಿನ ಒಟ್ಟ

9 Apr 2026 8:15 pm
2nd PUC Result-2026 | ಐಡಿಯಲ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಬೀದರ್ : ಬಸವಕಲ್ಯಾಣದ ಐಡಿಯಲ್ ಪಿಯು ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ 2025-26ನೇ ಪಿಯು ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 151 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ ಅಗ್ರಶ್ರೇಣಿ-40, ಪ್ರಥಮ-89, ದ್ವಿತೀಯ-5

9 Apr 2026 8:11 pm
ಕ್ಷೇತ್ರ ವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾದರೆ ರಾಜಕೀಯ ಅಸ್ತಿತ್ವಕ್ಕೆ ಸಂಚಕಾರ: ದಿನೇಶ್ ಗುಂಡೂರಾವ್

ಬೆಂಗಳೂರು : ಕೇಂದ್ರ ಸರಕಾರ ಕ್ಷೇತ್ರ ವಿಂಗಡಣೆ ಮಾಡುವ ಮೂಲಕ ದಕ್ಷಿಣದ ರಾಜ್ಯಗಳಿಗೆ ತಾರತಮ್ಯ ಮಾಡುವುದನ್ನು ಮೊದಲು ನಿಲ್ಲಿಸಬೇಕು. ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡಿದರೆ ಭವಿಷ್ಯದಲ್ಲಿ ನಮ್ಮ ರಾಜ್ಯಗಳ ರಾಜಕೀಯ ಅಸ್ತಿತ್ವ

9 Apr 2026 8:08 pm
2nd PUC Result-2026 | ಶರಣಬಸವ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಸುರಪುರ: ಪಟ್ಟಣದ ಶರಣಬಸವ ವಸತಿ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2025-26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ವಿದ್ಯಾ ಸಂಸ್ಥೆಗೆ ಮತ್

9 Apr 2026 8:06 pm
2nd PUC Result-2026 | ಶಿವಮೊಗ್ಗದ ಮಹಿನ್ ಖಾನ್ ಅಫ್ರಿದಿಗೆ 600ಕ್ಕೆ 596 ಅಂಕ

ಶಿವಮೊಗ್ಗ: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ಖಾನ್ ಅಫ್ರಿದಿ ಅವರು 600ರಲ್ಲಿ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಶಿವಮೊಗ್ಗ

9 Apr 2026 7:57 pm
ಸುರಪುರ | ಚಂದ್ಲಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಸುರಪುರ: ಬೇಸಿಗೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರು ಆರೋಗ್ಯ ರಕ್ಷಣೆಗೆ ಅತ್ಯಂತ ಅಗತ್ಯವಾಗಿದ್ದು, ಸಾರ್ವಜನಿಕರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಸಲಹೆ

9 Apr 2026 7:48 pm
Yadgiri | ಎ14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಎ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ

9 Apr 2026 7:45 pm
ಬೀದರ್‌ನಲ್ಲಿ ಎ.11, 12ರಂದು ಪತ್ರಕರ್ತರ 40ನೇ ರಾಜ್ಯಮಟ್ಟದ ಸಮ್ಮೇಳನ

ಸಮ್ಮೇಳನದಲ್ಲಿ ವಿಚಾರಗೋಷ್ಠಿಗಳು, ಪತ್ರಕರ್ತರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ : ಸಂಕೀನ್

9 Apr 2026 7:41 pm
ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬಶೀರ್ ಅಹ್ಮದ್ ಕಿನ್ಯಾ ಆಯ್ಕೆ

ಮಂಗಳೂರು, ಎ.9: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ದೇರಳಕಟ್ಟೆಯ ಮೇಲ್ತೆನೆ ಸಂಘಟನೆಯ ಸಹಯೋಗದೊಂದಿಗೆ ಮೇ 5ರಂದು ಉಳ್ಳಾಲ ತಾಲೂಕಿನ ಮುಡಿಪು ಬಳಿಯ ಹೂಹಾಕುವ ಕಲ್ಲು ಎಸ್.ಕೆ. ಮಲ್ಟಿಪರ್ಪಸ್ ಹಾಲ್‌ನಲ್ಲಿ ಹಮ್ಮಿಕೊಂಡಿರುವ ಉಳ್ಳ

9 Apr 2026 7:41 pm
ಡಿಜಿಟಲ್ ಬಳಕೆ ಕರಡು ನೀತಿ ಬಗ್ಗೆ ಸಮಾಲೋಚನಾ ಸಭೆ

ಮಂಗಳೂರು,ಎ.9: ಡಿಜಿಟಲ್ ಯುಗದ ಅಬ್ಬರದಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮ ಗಳನ್ನು ತಡೆಗಟ್ಟಲು ರಾಜ್ಯ ಸರಕಾರವು ಡಿಜಿಟಲ್ ಆರೋಗ್ಯ ಕರಡು ನೀತಿಯನ್ನು ರೂಪಿಸುತ್ತಿದೆ. ಈ ಕುರಿತು ಒಆರ್‌ಇಎಸ್‌ಪಿ ಮತ್ತು

9 Apr 2026 7:38 pm
ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ರೆಡ್‌ಕಾರ್ನರ್ ನೋಟಿಸ್

ಮಂಗಳೂರು, ಎ.9: ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಿಗಾಗಿ ಇಂಟರ್‌ಪೋಲ್ ಮೂಲಕ ಪೊಲೀಸ್ ಇಲಾಖೆಯು ರೆಡ್‌ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ಕು

9 Apr 2026 7:37 pm
2nd PUC Result-2026 | ವಿಜ್ಞಾನ ವಿಭಾಗ : ಬೀದರ್‌ನ ನಾದಿಯಾ ನೂರ್‌ಗೆ 600ಕ್ಕೆ 577 ಅಂಕ

ಬೀದರ್ : ವಿಜ್ಞಾನ ವಿಭಾಗದಲ್ಲಿ ನಗರದ ವಿಸ್ಡ್ಂ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ನಾದಿಯಾ ನೂರ್ ಅವರು 600ಕ್ಕೆ 577 (ಶೇ. 96.16) ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನಗಳಿಸಿದ್ದಾಳೆ. ಮೂಲತಃ ಬೆಂಗಳೂರು ಮೂಲದ ನಾದಿಯಾ ನೂರ್ ಬೆ

9 Apr 2026 7:34 pm
ಬುದ್ಧಿಮಾಂದ್ಯ ಯುವಕ ನಾಪತ್ತೆ

ಉಡುಪಿ, ಎ.9: ಕಾಪು ತಾಲೂಕು ಇನ್ನಂಜೆ ಗ್ರಾಮದ ಶಂಕರಪುರ ದಲ್ಲಿರುವ ವಿಶ್ವಾಸದ ಮನೆ ಎಂಬ ಅನಾಥ ಆಶ್ರಮದಲ್ಲಿ ಆಶ್ರಯ ಪಡೆದಿದ್ದ ಸುಮಾರು 20ರಿಂದ 25 ವರ್ಷ ಪ್ರಾಯದ ಬುದ್ಧಿಮಾಂದ್ಯ ಯುವಕ ಮಾರ್ಚ್ 30ರಂದು ರಾತ್ರಿ 10:30ರ ನಂತರ ಆಶ್ರಮದಿಂದ ನ

9 Apr 2026 7:28 pm
ವ್ಯಕ್ತಿ ನಾಪತ್ತೆ

ಉಡುಪಿ, ಎ.9: ಮರ್ಣೆ ಗ್ರಾಮದ ಕಾಡುಹೊಳೆ ರೈಸ್‌ಮಿಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಮೂಲತಃ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಸಮನಹಳ್ಳಿ ಗ್ರಾಮದವರಾದ ಹನುಮಂತಪ್ಪ (50) ಎಂಬ ವ್ಯಕ್ತಿಯು ಮಾರ್ಚ್ 25 ರಂದು ಸಂಜೆ 7 ಗಂಟೆಯ ಸುಮಾರಿಗೆ ಉ

9 Apr 2026 7:27 pm
‘ಮುಸ್ಲಿಂ ಮತಗಳಿಗೆ 1,000 ಕೋಟಿ ರೂ. ?’: ಮಮತಾ ಅವರನ್ನು ಕೆಳಗಿಳಿಸಲು ಬಿಜೆಪಿ–ಹುಮಾಯೂನ್ ಕಬೀರ್ ಸಂಚು ಎಂದ ಟಿಎಂಸಿ; ವೈರಲ್ ವಿಡಿಯೋ ಬಿಡುಗಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಮುನ್ನ ರಾಜಕೀಯ ವಾತಾವರಣ ಕಾವೇರಿರುವ ಸಂದರ್ಭದಲ್ಲಿ, ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಬಿಡುಗಡೆ ಮಾಡಿದ ವೈರಲ್ ವಿಡಿಯೋ ಹೊಸ ವಿವಾದಕ್ಕೆ ಕಾರಣವಾಗಿದೆ. ಆಮ್ ಜನತಾ ಉನ್ನಾಯನ್ ಪಕ್ಷ (ಎ

9 Apr 2026 7:27 pm
ಸಾಲಿಗ್ರಾಮ ಪ.ಪಂ: ಪರಿಷೃತ ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಎ.9: ಸರಕಾರದ ಸುತ್ತೋಲೆಯಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಆಸ್ತಿ ತೆರಿಗೆಯನ್ನು ಶೇ.3ರಷ್ಟು ಹೆಚ್ಚಿಸಿ, ಪರಿಷ್ಕರಿಸಲಾಗಿದ್ದು, ಎಲ್ಲಾ ವಾಸ್ತವ್ಯ ಮತ್ತು ವಾಣಿಜ್ಯ ಕಟ್ಟಡಗಳ ಹಾಗೂ ಖಾಲಿ ನಿವೇಶನಗಳ ಮಾಲಕರು ಪ್ರಸಕ್ತ

9 Apr 2026 7:26 pm
Kalaburagi | ಲಾರಿ-ಬೈಕ್ ಮಧ್ಯೆ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು

ಕಲಬುರಗಿ: ಲಾರಿ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಿಂಗ್ ರಸ್ತೆಯ ಕಾಕಡೆ ಚೌಕ್ ಸಮೀಪ ಗುರುವಾರ ನಡೆದಿದೆ. ನಗರದ ರಾಮ್ ಜಿ ನಗರದ ನಿವಾಸಿ ಪ್ರಭಾಕರ ಸೈದಪ್ಪ ಹುಣಸಿ ಹಡಗಿಲ್(50) ಮೃತ ಬೈಕ್ ಸ

9 Apr 2026 7:25 pm
ಅಕ್ಕ ಕೆಫೆ ನಿರ್ವಹಣೆ: ಎ.13ರಂದು ನೇರ ಸಂದರ್ಶನ

ಉಡುಪಿ, ಎ.9: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿ ಅಕ್ಕ ಕೆಫೆ ಪ್ರಾರಂಭಿಸಲು ಉದ್ದೇಶಿಸ ಲಾಗಿದ್ದು, ಕೆಫೆಯನ್ನು ಯಶಸ್ವ

9 Apr 2026 7:24 pm
2 ವಾರಗಳ ಕದನ ವಿರಾಮ: ಗೆಲುವು ಸಾಧಿಸಿರುವುದಾಗಿ ಹೇಳಿದ ಅಮೆರಿಕ - ಇರಾನ್; ಉಭಯ ರಾಷ್ಟ್ರಗಳ ನಿಲುವೇನು?

ಟೆಹ್ರಾನ್ ಒಪ್ಪಂದಕ್ಕೆ ಒಪ್ಪದಿದ್ದರೆ ಇರಾನಿನ ನಾಗರಿಕತೆಯನ್ನೇ ನಾಶ ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಗಡುವಿಗೆ ಸ್ವಲ್ಪ ಮೊದಲು ಇರಾನ್ ಮತ್ತು ಅಮೆರಿಕ ಎರಡೂ ಯುದ್ಧದಲ್ಲಿ ಗೆಲುವು ಸಾಧಿಸಿದ್

9 Apr 2026 7:23 pm
ಗುಣಮಟ್ಟದ ಆಹಾರ ಸೇವನೆ,ಸ್ವಚ್ಛತೆಗೆ ಗಮನ ಕೊಡಿ: ರವಿರಾಜ್ ಹೆಗ್ಡೆ

ವಿಶ್ವ ಆರೋಗ್ಯ ದಿನಾಚರಣೆಗೆ ಉಚಿತ ಆರೋಗ್ಯ ತಪಾಸಣೆ

9 Apr 2026 7:23 pm
ಎ.11: ಟ್ಯಾಪ್ಮಿ ಪದವಿ ಪ್ರದಾನ ಸಮಾರಂಭ

ಉಡುಪಿ, ಎ.9: ಮಾಹೆ ವಿವಿಯ ಘಟಕವಾದ ಟಿ.ಎ.ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ(ಟ್ಯಾಪ್ಮಿ) 40ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭ ಎ.11ರಂದು ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆಯಲಿದೆ. ಮಾಹೆಯ 33ನೇ ಘಟಿಕೋತ್ಸವದ ಭಾಗವಾಗಿ ನ

9 Apr 2026 7:21 pm
Sedam | ಉತ್ತರ ಕರ್ನಾಟಕದ ಕಲಾವಿದರು ಬೆಳೆಯಲಿ: ಶ್ರೀ ಗುರುಲಿಂಗ ಶಿವಾಚಾರ್ಯ

ಸೇಡಂ: ಉತ್ತರ ಕರ್ನಾಟಕದ ಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಹೆಚ್ಚು ಅವಕಾಶಗಳನ್ನು ಪಡೆದು ಬೆಳೆಯಬೇಕಾಗಿದೆ ಎಂದು ಮಲಕೂಡ ಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಹೇಳಿದರು. ತಾಲೂಕಿನ ಮಳಖೇಡ ಸಮೀಪದ ಮಲಕೂಡ ಗ್ರಾಮದ ಶ್ರೀ ಸೋಮೇಶ್

9 Apr 2026 7:20 pm
Kalaburagi | ಶರಣಕುಮಾರ ಮೋದಿ ಜನ್ಮದಿನ ಪ್ರಯುಕ್ತ ಹಣ್ಣು ಹಂಪಲು ವಿತರಣೆ, ಅನ್ನ ದಾಸೋಹ ಕಾರ್ಯಕ್ರಮ

ಕಲಬುರಗಿ : ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರು, ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಹಾಗೂ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷರಾದ ಶರಣಕುಮಾ

9 Apr 2026 7:18 pm
Kalaburagi | ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನಿಂದನಾತ್ಮಕ ಹೇಳಿಕೆ ಖಂಡಿಸಿ ಪ್ರತಿಭಟನೆ

ಕಲಬುರಗಿ: ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ನೀಡಿದ ನಿಂದನಾತ್ಮಕ ಹೇಳಿಕೆಯನ್ನು ಖಂಡಿಸಿ ದಲಿತ ಯುವ ಬ್ರಿಗ

9 Apr 2026 7:16 pm
ಸೇಡಂನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕಟ್ಟುನಿಟ್ಟಿನ ನಿಗಾವಹಿಸಿ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಸೇಡಂ : ಬೇಸಿಗೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಗಾವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೂಚಿಸಿದರು. ಪಟ್ಟಣದ ತಾಲೂಕು ಪಂಚ

9 Apr 2026 7:11 pm
ಕೆ.ಎಂ.ಇ.ಎಸ್ ಪದವಿ ಪೂರ್ವ ಕಾಲೇಜಿಗೆ ಶೇ. 98 ಫಲಿತಾಂಶ

ವಿಜ್ಞಾನ ವಿಭಾಗದಲ್ಲಿ 100% ಮತ್ತು ವಾಣಿಜ್ಯ ವಿಭಾಗದಲ್ಲಿ 98%

9 Apr 2026 7:03 pm
ವಿಧಾನಸಭಾ ಚುನಾವಣೆ| ಕೇರಳದಲ್ಲಿ 75.1%, ಅಸ್ಸಾಂನಲ್ಲಿ 84.42%, ಪುದುಚೇರಿಯಲ್ಲಿ 86.92% ಮತದಾನ ದಾಖಲು

ಹೊಸದಿಲ್ಲಿ : ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಮತದಾನ ನಡೆದಿದೆ. ಚುನಾವಣಾ ಆಯೋಗದ ಪ್ರಕಾರ, ಸಂಜೆ 5 ಗಂಟೆಯ ವೇಳೆ ಅಸ್ಸಾಂನಲ್ಲಿ 84.42% ಮತದಾನ ದಾಖಲಾಗಿದೆ. ಕೇರಳ

9 Apr 2026 6:44 pm
ದ್ವಿತೀಯ ಪಿಯುಸಿ ಫಲಿತಾಂಶ| ಮರ್ಯಮ್ ಸನಾಗೆ ವಿಜ್ಞಾ‌ನ ವಿಭಾಗದಲ್ಲಿ 588 ಅಂಕ

ಬಜ್ಪೆ: ಕೈಕಂಬ ನಿವಾಸಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮರ್ಯಮ್ ಸನಾ ಅವರು ವಿಜ್ಞಾ‌ನ ಪಿಸಿಎಂಬಿಯಲ್ಲಿ 588 ಅಂಕಗಳನ್ನು ಪಡೆದು ಶೇ. 98 ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೈಕಂಬ ನಿವಾಸಿ ಮುಹಮ್

9 Apr 2026 6:31 pm
ಮಧ್ಯಪ್ರಾಚ್ಯ ಸಂಘರ್ಷ | ಇರಾನ್‌ ಗೆ ವಿಶೇಷ ರಾಯಭಾರಿ ರವಾನಿಸಿದ ದಕ್ಷಿಣ ಕೊರಿಯಾ

ಸಿಯೋಲ್: ಪ್ರಾದೇಶಿಕ ಬೆಳವಣಿಗೆಗಳು ಹಾಗೂ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಲು ದಕ್ಷಿಣ ಕೊರಿಯಾ ಸರ್ಕಾರವು ಇರಾನ್‌ ಗೆ ವಿಶೇಷ ರಾಯಭಾರಿಯನ್ನು ಕಳುಹಿಸುತ್ತಿದೆ ಎಂದು Aljazeera ವರದಿ ಮಾಡಿದೆ. ದಕ್ಷಿಣ ಕೊರಿಯಾದ ವಿದೇಶಾಂಗ ಸ

9 Apr 2026 6:30 pm
2nd PUC Result-2026 | ಕಲಾ ವಿಭಾಗ : ಕಲಬುರಗಿಯ ಸೃಷ್ಟಿ ಮಲ್ಲಿನಾಥಗೆ 600ಕ್ಕೆ 598 ಅಂಕ

ಕಲಬುರಗಿ: ನಗರದ ಪ್ರತಿಷ್ಠಿತ ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು ಕಲಾ ವಿಭಾಗದಲ್ಲಿ 598 ಅಂಕ ಪಡೆದು ಸಾಧನೆ ಮಾಡಿ

9 Apr 2026 6:28 pm
ಲೆಬನಾನ್ ಮೇಲೆ ಇಸ್ರೇಲ್ ದಾಳಿ | ಕದನ ವಿರಾಮ ಉಲ್ಲಂಘನೆ; ಮಾತುಕತೆಗಳು ಅರ್ಥಹೀನ: ಇರಾನ್ ಅಧ್ಯಕ್ಷ

ಟೆಹರಾನ್/ಬೈರೂತ್: ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದ್ದು, ಇದರಿಂದ ನಡೆಯುತ್ತಿರುವ ಮಾತುಕತೆಗಳು ಅರ್ಥಹೀನವಾಗುತ್ತಿವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್

9 Apr 2026 6:25 pm