ಹೊಸದಿಲ್ಲಿ,ಫೆ.15: 18,662 ಕೋ.ರೂ.ಗಳ ವೆಚ್ಚದಲ್ಲಿ ಅಸ್ಸಾಮಿನಲ್ಲಿ ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಗೋಹಪುರ ಮತ್ತು ನುಮಾಲಿಗಡ ನಡುವೆ ಪ್ರವೇಶ ನಿಯಂತ್ರಿತ ಚತುಷ್ಪಥ ಗ್ರೀನ್ಫೀಲ್ಡ್ ಕಾರಿಡಾರ್ ನಿರ್ಮಾಣಕ್ಕೆ ಆರ್ಥಿಕ ವ್ಯವಹಾರಗಳ
ಮಂಗಳೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1 ರಿಂದ ಮಾರ್ಚ್ 6 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಪ
ಮಂಗಳೂರು, ಫೆ.15: ಕೈಕಂಬ ಪೇಟೆಯಲ್ಲಿ ತಡೆಗೋಡೆ ಮಾದರಿಯ ಮೇಲ್ಸೇತುವೆ ನಿರ್ಮಾಣ ಮಾಡುವ ಬದಲು ತೆರೆದ ಮೇಲ್ಸೇತುವೆಯನ್ನು ಕೈಕಂಬ ಮಾರ್ಕೆಟ್ವರೆಗೆ ವಿಸ್ತರಿಸಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ತೆರೆದ ಮಾದರಿಯ
ಹೊಸದಿಲ್ಲಿ,ಫೆ.15: ಅಮೆರಿಕದ ಜೊತೆಗೆ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರಕಾರದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಈ ಒಪ್ಪಂದವು ಭಾರತೀಯ ರೈತರಿಗೆ ದ್ರೋಹ ಬಗೆದಿದೆ ಹಾಗೂ ದೇಶದ
ಮಂಗಳೂರು , ಫೆ.15: ಕಾಸರಗೋಡಿನ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ನೀಡಲಾಗುವ 2025ನೇ ಸಾಲಿನ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರಿಗೆ ಕಾಸರಗೋಡ
ಉಡುಪಿ, ಫೆ.15: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಕಲಿ ಲೆಟರ್ ಹೆಡ್ ಬಳಸಿ ಮಂಡ್ಯ ಜಿಲ್ಲಾ ಆರೋಗ್ಯಾಧಿ ಕಾರಿಯನ್ನು ವರ್ಗಾವಣೆ ಮಾಡ ಲಾಗಿದೆ ಎಂಬ ಹಸಿ ಸುಳ್ಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಕಾರ್ಕಳ ಶಾಸಕ ಸುನ
► ಟ್ಯಾಂಕರ್ ನೀರೆ ಗತಿ ►ಅಂಬಲಪಾಡಿ ಗ್ರಾಪಂ ನಿರ್ಲಕ್ಷ್ಯಕ್ಕೆ ಆಕ್ರೋಶ
ಇಂಫಾಲ, ಫೆ. 15: ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಮಣಿಪುರದ ಎರಡು ಜಿಲ್ಲೆಗಳಿಂದ ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ತೆಂಗ್ನೌಪಾಲ್ ಹಾಗೂ ಇಂಫಾಲ ಪೂರ್ವ ಜಿಲ್ಲ
ಕಲಬುರಗಿ: ಬೆಂಗಳೂರಿನ ಜೆ.ಪಿ ನಾರಾಯಣ ಸ್ವಾಮಿ ಪ್ರತಿಷ್ಠಾನದ ಸಮಾಜಸೇವಾ ಕಾರ್ಯವು ಕೇವಲ ತೃಪ್ತಿಗಾಗಿಯೇ ಅಲ್ಲ. ಅದು ಸಮಾಜ ಸೇವೆಗೆ ಇನ್ನಷ್ಟು ಪ್ರೇರಣೆ ನೀಡುವುದು ಮುಖ್ಯ ಉದ್ದೇಶ ಎಂದು ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಜೆ.
ನಗರದ ನಾಲ್ಕು ದಿಕ್ಕುಗಳಲ್ಲಿ ಬ್ಯಾರಿಕೇಡ್, ಪೊಲೀಸ್ ಗಸ್ತು
ಬೆಂಗಳೂರು : ಫೆ.16ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಸಾಗಿಸುವ ಲಗೇಜುಗಳ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ. ಪ್ರತಿ ಬಾರಿಯೂ ಲಗೇಜು ದರ ಏರಿಕೆ ಬಸ್ ಪ್ರಯಾಣ ದರ ಏರಿಕೆಯೊಂದ
ಕೋಲ್ಕತಾ, ಫೆ. 15: ಪಶ್ಚಿಮಬಂಗಾಳದ ದುರ್ಗಾಪುರದಲ್ಲಿರುವ ಪ್ರತಿಷ್ಠಿತ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ವಿದ್ಯಾಥಿಯ ಮೃತದೇಹ ಪತ್ತೆಯಾಗಿದೆ. ಕಾಲೇಜಿನ ಹಾಸ್ಟೆಲ್ನ ಸ್ನಾನಗೃಹದ ಸೀಲಿ
ಚಂಡಿಗಢ, ಫೆ. 15: ಪಂಜಾಬ್ನ ಮೊಗಾ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಘಾಲ್ಕಲನ್ ಗ್ರಾಮದ ಸಮೀಪ
ಕಲಬುರಗಿ: ನಗರದ ಜಗತ್ ಸರ್ಕಲ್ ನಲ್ಲಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ಆವರಣದಲ್ಲಿ ದಲಿತ ಸೇನೆಯ ರಾಜ್ಯ ಅಧ್ಯಕ್ಷರಾದ ಹನುಮಂತ ಯಳಸಂಗಿ ಅವರ ನೇತೃತ್ವದಲ್ಲಿ ಸಭೆ ನಡೆಸಿ, ದಲಿತ ಸೇನೆ
ಮಂಗಳೂರು: ಜಾಗತಿಕ ಇಂಧನ ಸೊಲ್ಯೂಷನ್ಸ್ ಕಂಪೆನಿ ‘ಎನರ್ಜಿಯಾ’ ಮಂಗಳೂರಿನಲ್ಲಿ ತನ್ನ ಕಾರ್ಪೊರೇಟ್ ಸೇವಾ ಕೇಂದ್ರವನ್ನು ರವಿವಾರ ಉದ್ಘಾಟಿಸಿದ್ದು, ಜಾಗತಿಕ ಕಾರ್ಪೊರೇಟ್ ಕಾರ್ಯಾಚರಣೆಗಳನ್ನು ಬಲಪಡಿಸುವುದರ ಜೊತೆಗೆ ಭಾರತದಲ್
ಜೇವರ್ಗಿ: ಅಲೆಮಾರಿಗಳಾಗಿ ಜೀವನ ನಡೆಸುತ್ತಿದ್ದ ಬಂಜಾರ ಸಮುದಾಯಕ್ಕೆ ಒಂದೇ ಸ್ಥಳದಲ್ಲಿ ನೆಲೆಸಿ ಸ್ವಾಭಿಮಾನದಿಂದ ದುಡಿದು ಬದುಕುವ ಮಾರ್ಗವನ್ನು ತೋರಿದ ಮಹಾನ್ ಸಮಾಜಗುರು ಸೇವಾಲಾಲ್ ಮಹಾರಾಜ್ ಅವರ ಕೊಡುಗೆ ಅಪಾರವಾಗಿದೆ ಎಂದ
ಚಿಂಚೋಳಿ: ತಾಲೂಕಿನ ಕರ್ಚಖೇಡ ಗ್ರಾಮದಲ್ಲಿ ತಡರಾತ್ರಿ ಕಳ್ಳರು ರೈತನೊಬ್ಬರ ಶೆಡ್ ನ ಬೀಗ ಮುರಿದು ಸುಮಾರು 1.30 ಲಕ್ಷ ರೂ. ಮೌಲ್ಯದ ಕುರಿ ಮತ್ತು ಆಡುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಕರ್ಚಖೇಡ ಗ್ರಾಮದ ನಿವಾಸಿ ಬೀರಪ್ಪ ಫಾಲಪ
► ಹಿಂದೂ ಸಮಾಜೋತ್ಸವದ ಮೂಲ ಉದ್ದೇಶ ಹಿಂದೂ ಧರ್ಮದ ಸುಧಾರಣೆ ಆಗಬೇಕೇ ಹೊರತು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ವಿಷಯವಾಗಬಾರದು► ‘ಕರಾವಳಿಯ ರಕ್ತ-ಕಣ್ಣೀರು’ ಪುಸ್ತಕ ಬಿಡುಗಡೆ ಕಾರ್ಯಕ್ರಮ
ಸೋಮಾರಿತನ ಎನ್ನುವುದು ಶಕ್ತಿ ಇದ್ದರೂ ಪ್ರೇರಣೆಯ ಕೊರತೆ ಎದುರಿಸುವುದು. ಭಾವನಾತ್ಮಕ ಬಳಲಿಕೆ ಎಂದರೆ ಕಾರ್ಯ ನಿರ್ವಹಿಸಲು ಬಯಸಿದರೂ ಮಾನಸಿಕವಾಗಿ, ಭಾವನಾತ್ಮಕವಾಗಿ ಅಥವಾ ದೈಹಿಕವಾಗಿ ದಣಿದಿರುವುದು. ಗಡಿಬಿಡಿಯ ಜೀವನದಲ್ಲಿ ವ
ಸೇಡಂ: ತಾಲೂಕಿನ ಬೀಜನಳ್ಳಿ ಗ್ರಾಮದ ಶರಣೆ ಕಲ್ಯಾಣಮ್ಮ - ಹರಳಯ್ಯಾ ದಂಪತಿಗಳು ಬಸವಣ್ಣನವರಿಗೆ ಚೆಮ್ಮಾವುಗೆಯ ಅರ್ಪಿಸಿದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರ
ಕಲಬುರಗಿ : ಪುರಾಣಗಳಲ್ಲಿ ಉಲ್ಲೇಖವಾಗಿರುವ ಶಿವನಿಗೂ ಶರಣರ ವಚನಗಳಲ್ಲಿ ಬಳಕೆಯಾಗಿರುವ ಶಿವನಿಗೂ ಸಾಕಷ್ಟು ಗೊಂದಲಗಳಿವೆ. ಆದರೆ ಶಿವ ಎಂಬುದು ಕೇವಲ ವ್ಯಕ್ತಿಯಲ್ಲ, ಒಂದು ತತ್ವ ಎಂದು ಪತ್ರಕರ್ತ, ಲೇಖಕ ಡಾ. ಶಿವರಂಜನ ಸತ್ಯಂಪೇಟೆ ಅ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆ ಮತ್ತು ಮಾರ್ಗಸೂಚಿಗಳನ್ನು ಪರಿಶೀಲಿಸುವುದು ಅಗತ್ಯ. ಭಾರತೀಯ ಸೇನೆಯು ಅಗ್ನಿಪಥ್ ಅಗ್ನಿವೀರ್ಗಳ ಹುದ್ದೆಗೆ ಸಾಮಾನ್ಯ ಪ್ರವೇಶ
ಮಂಗಳೂರು: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ 'ಬ್ಯಾರಿವಾರ್ತೆ' ತನ್ನ ದಶಮಾನೋತ್ಸವ ಸಂಭ್ರಮದಲ್ಲಿ ಆಯೋಜಿಸಿದ್ದ 'ಬ್ಯಾರಿ ಲೇಖನ ಸ್ಪರ್ಧೆ - 2026'ರ ಫಲಿತಾಂಶವನ್ನು ಫೆ.16ರಂದು ರಾತ್ರಿ 8.30ಕ್ಕೆ ಪ್ರಕಟಿಸಲಾಗುವುದು. ಈ ಸ
ಸಾಂದರ್ಭಿಕ ಚಿತ್ರ | Photo Credit : freepik.com ಸಂಶೋಧನೆಗಳ ಪ್ರಕಾರ, ವ್ಯಾಯಾಮದಲ್ಲಿ ಖರ್ಚಾದ ಶಕ್ತಿಯನ್ನು ನಮ್ಮ ದೇಹ ಬೇರೆಡೆ ಶಕ್ತಿಯ ವೆಚ್ಚವನ್ನು ಕಡಿಮೆ ಮಾಡುವ ಮೂಲಕ ಸರಿದೂಗಿಸುತ್ತದೆ. ವ್ಯಾಯಾಮದಿಂದ ಹಿಡಿದು ಯೋಗ ತರಗತಿಯವರೆಗೆ ತಪ್ಪ
ಅಲ್ ಖೋಬರ್ (ಸೌದಿ ಅರೇಬಿಯ): ಸೌದಿ ಅರೇಬಿಯದ ಅಲ್ ಖೋಬರ್ ನಲ್ಲಿ ನಡೆದ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಅಂತರರಾಷ್ಟ್ರೀಯ ನಿರೂಪಕ ಸಾಹಿಲ್ ಝಹೀರ್ ಅವರಿಗೆ ‘ಇಂಡೋ ಅರಬ್ ಸೋಶಿಯಲ್ ಐಕನ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.
ಬೆಂಗಳೂರು : ‘ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೇತೃತ್ವದ ಸರಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ-ಮರ್ಯಾದೆ ಇದ್ದರೆ ಈ ಕೂಡಲೇ ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷ
ಕೊಲೊಂಬೊ : T20 ವಿಶ್ವಕಪ್ ಪಂದ್ಯದಲ್ಲಿ ರವಿವಾರ ಟಾಸ್ ವೇಳೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಹಾಗೂ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅವರು ಮತ್ತೊಮ್ಮೆ ಪರಸ್ಪರ ಕೈ ಕುಲುಕಲಿಲ್ಲ. ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜು ಅವರನ್ನು ಪೊಲೀಸರು ಬಂಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೈರತಿ ಬಸವರಾಜು ನಿವಾಸಕ್ಕೆ ತೆರ
ಬೆಂಗಳೂರು : ಮನೆಯೊಂದರಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನವದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ವರದಿಯಾಗಿದೆ. ಕೊಂಡಪ್ಪ ಲೇಔ
ರಾಯಚೂರು : ರಾಷ್ಟ್ರಧ್ವಜ ಮತ್ತು ಭಗವದ್ಗೀತೆಯನ್ನು ಕಾಲಿನಿಂದ ತುಳಿದಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮಾರ್ಕೆಟ್ ಯಾರ್ಡ್ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರ
ಅಫಜಲಪುರ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಲಬುರಗಿ ಹಾಗೂ ಸಾಮ್ರಾಟ್ ಅಶೋಕ ಚಾರಿಟೇಬಲ್ ಟ್ರಸ್ಟ್, ಮಲ್ಲಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಅಸ್ಪೃಶ್ಯತಾ ನಿರ್ಮೂಲನಾ ವಿಚಾರಗೋಷ್ಠಿ ಕಾರ್ಯಕ್ರಮವು ಫೆ.20ರಂದು ಪಟ್ಟ
ವಿಜಯನಗರ : ನವಕಾಲದ ಯುವ ಕವಿಗಳು ಜನಸಾಮಾನ್ಯರ ಬದುಕು-ಬವಣೆಗಳಿಗೆ ಧ್ವನಿಯಾಗಬೇಕು. ಸಾಹಿತ್ಯ ಪರಂಪರೆಯಲ್ಲಿ ದಾಖಲಾಗದ ಬೀದಿಯ ಕೂಲಿ ಕಾರ್ಮಿಕರ ಜೀವನವನ್ನು ಕವಿತೆಗಳಲ್ಲಿ ವ್ಯಕ್ತಪಡಿಸಿ ಅವರ ಕಥೆಗಳನ್ನು ಹೇಳಬೇಕು ಎಂದು ಹಿರಿ
ಮಂಗಳೂರು: ಸುರತ್ಕಲ್ ವಿಷನ್ ಕಮಿಟಿ (SVC) ಇದರ ವಾರ್ಷಿಕ ಸಭೆಯು ಜುಬೈಲ್ನಲ್ಲಿ ಶುಕ್ರವಾರ ನಡೆಯಿತು. ಕಿರಾಅತ್ ಮೂಲಕ ಸಭೆಯನ್ನು ಪ್ರಾರಂಭಿಸಲಾಯಿತು. ಉಪಾಧ್ಯಕ್ಷರಾದ ಮುಸ್ತಫ ಸುರತ್ಕಲ್ ಪ್ರಾಸ್ತವಿಕವಾಗಿ ಮಾತನಾಡಿದರು. ಸಂ
ಬಳ್ಳಾರಿ : ಮಹನೀಯರ ಜಯಂತಿಗಳು ಕೇವಲ ಆಚರಣೆಗಳಲ್ಲ. ಅವು ಸಮಾಜದ ಒಗ್ಗಟ್ಟು ಮತ್ತು ಶಕ್ತಿಯನ್ನು ಪ್ರತಿಬಿಂಬಿಸುವ ಸಂಕೇತಗಳಾಗಿವೆ ಎಂದು ಮಹಾನಗರ ಪಾಲಿಕೆ ಮಹಾಪೌರ ಪಿ. ಗಾದೆಪ್ಪ ಹೇಳಿದರು. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂ
ಕಾಸರಗೋಡು, ಫೆ. 15: ಸಾಮಾಜಿಕ ಮಾಧ್ಯಮ ಪ್ರಭಾವಿ ಚಿನ್ನು ಪಾಪು ಎಂದು ಜನಪ್ರಿಯರಾಗಿದ್ದ ರೇಷ್ಮಾ ಕೆ ಅವರ ಸಾವಿನ ಕೆಲವೇ ದಿನಗಳ ಬಳಿಕ ಅವರ ಆಪ್ತ ಸ್ನೇಹಿತ ಸಂದೇಶ್ ಕೆ. ಕಾಸರಗೋಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ
ತನ್ನ ಕುಟುಂಬ, ಮಗಳ ವಿಚಾರವಾಗಿಯೂ ಎಪ್ಸ್ಟೀನ್ ನೊಂದಿಗೆ ಸಲಹೆ ಕೇಳುತ್ತಿದ್ದ ಸುಲೈಮ್!
ಮಂಗಳೂರು, ಫೆ.15: ಯೆನೆಪೋಯ (ಪರಿಗಣಿತ ವಿವಿ) ಘಟಕವಾಗಿರುವ ಯೆನೆಪೋಯ ದಂತ ಕಾಲೇಜಿನ ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಆಶ್ರಯದಲ್ಲಿ ಅಂತರ್ರಾಷ್ಟ್ರೀಯ ಓರಲ್ (ಮೌಖಿಕ) ಮತ್ತು ಮ್ಯಾಕ್ಸಿಲೊಫೇಶಿಯಲ್ ಶಸ್ತ್ರಚಿಕಿ
ಮಂಗಳೂರು, ಫೆ.15: ನಗರದ ಆರ್ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ರಾಕೇಶ್ ರಾವ್ (43) ಅಲ್ಪಕಾಲದ ಅನಾರೋಗ್ಯದಿಂದ ರವಿವಾರ ನಿಧನರಾದರು. ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಯಾಗಿದ್ದ ರಾಕೇಶ್ ರಾವ್ ಅವರು ಪತ್
ಸೂರಲ್ಪಾಡಿ: ಅಲ್ಖೈರ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕರ ಸಭೆ ಮತ್ತು ವಿದ್ಯಾರ್ಥಿ ಪೋಷ ಕರ ಸನ್ಮಾನ ಹಾಗೂ ಹೊಸ ಕಟ್ಟಡ ಯೋಜನೆ ಬ್ಯಾನರ್ ಅನಾವರಣ ಕಾರ್ಯಕ್ರಮವು ಶನಿವಾರ ನಡೆಯಿತು. ಕಳೆದ ಶೈಕ್ಷಣಿಕ ವರ್ಷ
ಕುವೈತ್, ಫೆ.15: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಸೀಸನ್ 2ರಲ್ಲಿ ಶೈನಿಂಗ್ ಮಂಗಳೂರು ಕುವೈತ್ ತಂಡವು ಚಾಂಪಿಯನ್ ಟ್ರೋಫಿಯನ್ನು ಗೆದ್ದಿವೆ. ಎರಡು ವಾರಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ಕರ್ನಾಟಕದ ಏಳು ತಂಡಗಳು ಭಾಗವಹಿಸಿತ್ತು.
ಮಂಗಳೂರು, ಫೆ.15: ಲವಕುಶ ಜೋಡುಕರೆ ಕಂಬಳ ಸಮಿತಿ ನರಿಂಗಾನ ಇದರ ವತಿಯಿಂದ ಅನಿವಾಸಿ ಉದ್ಯಮಿ, ಕೊಡುಗೈ ದಾನಿ ಡಾ. ರೊನಾಲ್ಡ್ ಕೊಲಾಸೊ ಮತ್ತವರ ಪತ್ನಿ ಜೀನ್ ಕೊಲಾಸೊ ಅವರನ್ನು ರವಿವಾರ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ರ ಸ್
‘ಕರಾವಳಿಯ ರಕ್ತ-ಕಣ್ಣೀರು’ ಪುಸ್ತಕ ಬಿಡುಗಡೆ ಕಾರ್ಯಕ್ರಮ
ಕೋಟ: ಕೋಟತಟ್ಟು ಗ್ರಾ.ಪಂ. ಹಾಗೂ ದಾನಿಗಳಿಂದ ಕೊರಗ ಕುಟುಂಬಗಳಿಗೆ ಕೋಟತಟ್ಟು ಚಿಟ್ಟಿಬೆಟ್ಟಿನ ನಿರ್ಮಿಸಲಾದ ಎಂಟು ಗೃಹಗಳ ಲೋಕಾರ್ಪಣಾ ಸಮಾರಂಭ ’ಆಸರೆ’ ಕಾರ್ಯಕ್ರಮ ಶನಿವಾರ ನಡೆಯಿತು. ಉಡುಪಿ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂ
ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜಿ.ಸರೋಜಮ್ಮ ಪ್ರಾಯೋಜಿತ ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮದಡಿ ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ ಸಮಾರಂ
ಉಡುಪಿ, ಫೆ.15: ರಮಝಾನ್ ಆತ್ಮಶುದ್ಧಿ ಹಾಗೂ ಆತ್ಮಪರಿಶೀಲನೆಯ ತಿಂಗಳು. ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ಮೊಬೈಲ್ ಅಥವಾ ಕಂಪ್ಯೂಟರ್ಗಳಿಗೆ ಸಾರ್ಫ್ಟ್ವೇ ಅಪ್ಡೇಟ್ ಅಗತ್ಯವಿರುವಂತೆ, ನಮ್ಮ ಜೀವನಕ್ಕೂ ಆಧ್ಯಾತ್ಮಿಕ ಅಪ್ಡೇಟ್ ಅಗತ್
ಉಡುಪಿ : ಉಡುಪಿಯ ನೇಜಾರಿನಲ್ಲಿರುವ ನೂರುಲ್ ಫುರ್ಖಾನ್ ಟ್ರಸ್ಟ್ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರ್ ಉಲ್ ಫುರ್ಖಾನ್ ವಿಶೇಷ ಮಕ್ಕಳ ಶಾಲೆಯ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ ಅಬಿಲಿಟಿಸ್ ಬಿಯೋಂಡ್ ಡಿಸ್ ಅ
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು 7 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ರವಿವಾರ ಆದೇಶಿಸಿದ
ಸಿಂಧನೂರು : ರಾಜ್ಯದಲ್ಲಿ ದೊಡ್ಡ ಪ್ರಮಾಣದ ಹೊಸ ಬ್ರಿಡ್ಜ್ ಗಳ ನಿರ್ಮಾಣಕ್ಕೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗುವುದು. ಕಳೆದ ಬಾರಿ ನೀಡಿದಂತೆ ಈ ಬಾರಿ ಪಿಡಬ್ಲ್ಯೂಡಿ ಇಲಾಖೆಗೆ 2 ಸಾವಿರ ಕೋಟಿ ರೂ. ಅನುದಾನ ನೀಡಲು ಸಿಎಂಗೆ ಮನವಿ ಮಾಡಲ
ಕೊಣಾಜೆ: ನಮ್ಮ ಕಾರ್ಯಗಳು ನಿಯಮ ಬದ್ಧವಾಗಿರಬೇಕು. ಉಲಮಾ-ಉಮರಾ ಸಂಗಮದಲ್ಲಿ ನಿಯಮಗಳ ಪಾಲನೆ ಆಗಬೇಕು. ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಇರಬೇಕು ಎಂದು ವಕ್ಫ್ ಬೋರ್ಡ್ ಸದಸ್ಯ ಸೈಯದ್ ಅಶ್ರಫ್ ತಂಙಳ್ ಆದೂರು ಹೇಳಿದ್ದಾರೆ. ಅವರು ಜ
ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಬೆಳಕಿಗೆ ಬಂದ ಅತಿದೊಡ್ಡ ಹಣ ವರ್ಗಾವಣೆ ಪ್ರಕರಣಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿರುವ ‘ಅಬು ಸಬಾ ಪ್ರಕರಣ’ದಲ್ಲಿ ಭಾರತೀಯ ಮೂಲದ ಉದ್ಯಮಿ ಬಲ್ವಿಂದರ್ ಸಿಂಗ್ ಸಾಹ್ನಿ ವಿರುದ್ಧ ದುಬೈ ಕ್
ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲ ಸಮೀಪ ಇರುವ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಗುಂಡಾಲ್ ಜಲಾಶಯದಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ. ಜಲಾಶಯದಲ್ಲಿ ಹುಲಿಯ ಕಳೇಬರ ಪತ್ತೆಯಾಗಿದ್ದು, ಹುಲಿ ಸ
ಭಟ್ಕಳ: ಮಹಾಶಿವರಾತ್ರಿ ಪ್ರಯುಕ್ತ ತಾಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಶಿವಭಕ್ತರು ವಿಶ್ವಪ್ರಸಿದ್ಧ ಮುರುಡೇಶ್ವರ ದೇವಸ್ಥಾನಕ್ಕೆ ಬರಿಗಾಲಿನಲ್ಲಿ ಸುಮಾರು 18 ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ನಸುಕಿನ ಜಾವದಿಂದಲೇ ‘ಓಂ
ಫರಿದಾಬಾದ್, ಫೆ. 15: ವಾರಕ್ಕೊಮ್ಮೆ ಮನೆಗೆ ಫೋನ್ ಕರೆ ಮಾಡಲು ನೀಡಲಾಗುತ್ತಿದ್ದ ಅವಕಾಶವನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ಇಲ್ಲಿನ ನೀಮ್ಕಾ ಕೇಂದ್ರ ಕಾರಾಗೃಹದಲ್ಲಿ 40ಕ್ಕೂ ಹೆಚ್ಚು ಕೈದಿಗಳು ಉಪವಾಸ ಸತ್ಯಾಗ್ರಹ ಆರಂಭ
ಮಂಡ್ಯ : ತಾಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಬಳಿ ಇರುವ ಕೆಮಿಕಲ್ ಕಾರ್ಖಾನೆಯಲ್ಲಿ ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲಿ ಸಾವನಪ್ಪಿದ್ದು, ಇತರೆ ನಾಲ್ವರು ಕಾರ್ಮಿಕರು ಗಂಭ
ಕಲಬುರಗಿ: ಅನುಮತಿ ಪಡೆಯದೆ ಕಲಬುರಗಿ ಕೋಟೆಯೊಳಗೆ ಪ್ರವೇಶಿಸಿ ಪೂಜೆಗೆ ಯತ್ನಿಸಿದ ಆರೋಪದಲ್ಲಿ ಪಿಎಸ್ಸೈ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾಶಿವರಾತ
ಹೊಸದಿಲ್ಲಿ, ಫೆ. 15: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಕುರಿತು ಮಾರ್ಚ್ 9ರಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದ್ದು, ಚರ್ಚೆಯ ಬಳಿಕ ನಿರ್ಣಯದ ಮೇಲೆ
ಶಿವಮೊಗ್ಗ : ʼಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತ ಕುಟುಂಬಗಳಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಹೀಗಾಗಿ ಆತಂಕ
ಮುಂಬೈ,ಫೆ.15: ಇಲ್ಲಿನ ಮುಲುಂಡ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಮಾರ್ಗ–4ರ ಸೇತುವೆಯ ಪ್ಯಾರಪೆಟ್ ಭಾಗ ಕುಸಿದು ಸಂಭವಿಸಿದ ದುರಂತದಲ್ಲಿ ಒಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆಗೆ ಸಂಬಂಧಿಸಿ ಮುಂಬೈ ಮೆಟ್ರೋಪ
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮೇಲ್ತೆನೆಯ ಸಹಯೋಗದಲ್ಲಿ ಎಪ್ರಿಲ್ 14ರಂದು ಮುಡಿಪು ಜಂಕ್ಷನ್ ನಲ್ಲಿ ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು ಎಂದು ಬ್ಯಾರಿ ಅಕಾಡಮಿಯ ಅಧ್ಯಕ್
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ರವಿವಾರ ಮುಂಜಾನೆ ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರ
ಪರೀಕ್ಷೆ ಸಮಯ ಬಂದಾಗ ಮಕ್ಕಳ ಕೈಯಲ್ಲಿ ಪುಸ್ತಕವೇನೋ ಇರುತ್ತದೆ. ಆದರೆ ಅವರ ಮನಸ್ಸಿನಲ್ಲಿ ಇರುವುದು ಪೋಷಕರ ಮತ್ತು ಶಿಕ್ಷಕರ ನಿರೀಕ್ಷೆ, ಅವರ ಭಯ ಮತ್ತು ಒತ್ತಡ. ಪೋಷಕರು ಮತ್ತು ಶಿಕ್ಷಕರಿಬ್ಬರೂ ಒಂದು ವಿಷಯದ ಬಗ್ಗೆ ಗಮನಿಸಬೇಕು.
ಸಾಂಗ್ಲಿ: ಅಹ್ಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದ ಕುರಿತ ವಿದೇಶಿ ಮಾಧ್ಯಮ ವರದಿಯನ್ನು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ತಳ್ಳಿ ಹಾಕಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾ
ಕಲಬುರಗಿ: ಈಜಲು ಹೋದ ಯುವಕನೋರ್ವ ನೀರುಪಾಲಾಗಿ ನಾಪತ್ತೆಯಾಗಿರುವ ಘಟನೆ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ಕಾಗಿಣಾ ನದಿಯಲ್ಲಿ ಶನಿವಾರ ಸಂಜೆ ನಡೆದಿದೆ. ಆಳಂದ ತಾಲೂಕಿನ ಬೆಳಮಗಿ ಗ್ರಾಮದ ಶಿವಪ್ರಕಾಶ್(26) ನಾಪತ್ತೆಯಾಗಿರುವ ಯು
ಸಾಗರ ಸೀಮೆಯ ಭಾಗ ಲಾಗಾಯ್ತಿನಿಂದಲೂ ಆಧುನಿಕ ರಂಗಭೂಮಿಯ ಪ್ರಯೋಗಶಾಲೆ. ಹೆಗ್ಗೋಡಿನ ನೀನಾಸಂ, ಕಿನ್ನರ ಮೇಳಗಳು, ಸಾಗರದ ಉದಯ ಕಲಾವಿದರ ಹಿರಿಯ ತಲೆಮಾರಿನ ಪರಂಪರೆ ಅಲ್ಲಿದೆ. ಅವುಗಳ ಮಧ್ಯೆಯೇ ಹುಟ್ಟಿಕೊಂಡ ‘ಸ್ಪಂದನ’ ಹವ್ಯಾಸಿ ರಂ
‘ಲಲಿತ ಮಂಟಪ’ದಲ್ಲಿ 20 ಮಂದಿ ಬೇರೆ ಬೇರೆ ನೃತ್ಯ ಪ್ರಕಾರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರೊಡನೆ ಕೋಡಿಬೆಟ್ಟು ರಾಜಲಕ್ಷ್ಮಿಯವರು ಮಾಡಿದ ಮಾತುಕತೆಯ ಸಾರಾಂಶವಿದೆ. ಇವರಲ್ಲಿ 13 ಮಂದಿ ಮಹಿಳೆಯರು ಇದ್ದು, ಅವರಲ್ಲಿ ಇಬ್ಬರು ಮಹಿಳ
ಮಾಧವ್ ಗಾಡ್ಗೀಳ್ ಮತ್ತು ಆಂಡ್ರೆ ಬೆಟೈಲ್ ಇಬ್ಬರೂ ದೇಶಭಕ್ತರಾಗಿದ್ದರೂ, ಭಾರತದ ಮೇಲಿನ ತಮ್ಮ ಪ್ರೀತಿಯನ್ನು ಪ್ರದರ್ಶಕ ರೀತಿಯಲ್ಲಿ ತೋರಿಸಲು ಎಂದಿಗೂ ಪ್ರಯತ್ನಿಸಲಿಲ್ಲ. ಅವರು ಹೇಗೆ ಬದುಕಿದರು ಮತ್ತು ಹೇಗೆ ವರ್ತಿಸಿದರು
ಈ ದೇಶದಲ್ಲಿ ಜ್ಞಾನಪೀಠಗಳಿವೆ, ವ್ಯಾಸಪೀಠ ದಾಸಪೀಠಗಳಿವೆ, ಪೀಠಾಧಿಪತಿಗಳಿದ್ದಾರೆ, ಪೀಠಾಧ್ಯಕ್ಷರಿದ್ದಾರೆ. ಆದರೆ ಈ ನೆಲದ ನಿಜವಾದ ಜ್ಞಾನಪೀಠವೆಂದರೆ-ರೈತನ ಹೊಲ, ತೋಟ. ಅಲ್ಲಿ ಪಾಠ ಪುಸ್ತಕಗಳಿಲ್ಲ; ಆದರೆ ಬದುಕನ್ನು ಉಳಿಸುವ ಅನ್
ಹಾಸನ: ಯುವತಿಯೊಬ್ಬಳು ವಿವಾಹ ಸಮಾರಂಭಕ್ಕೆಂದು ಹೊರಟವಳು ಬೇಲೂರು ತಾಲೂಕಿನ ಕಲ್ಕೆರೆ ಕೆರೆಯ ಬಳಿ ನಿಗೂಢವಾಗಿ ನಾಪತ್ತೆಯಾಗಿ ಆತಂಕ ಮೂಡಿಸಿದ್ದ ಪ್ರಕರಣ ಸುಖಾಂತ್ಯಗೊಂಡಿದ್ದು, ಆಕೆ ಕುಣಿಗಲ್ ನಲ್ಲಿ ತನ್ನ ಪ್ರಿಯಕರನೊಂದಿಗೆ ಇ
ಜಮ್ಮು: ಇಲ್ಲಿನ ಆರ್ ಎಸ್ ಪುರ ಅಂತರರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನಿ ಡ್ರೋನ್ ನಿಂದ ಕೆಳಕ್ಕೆ ಹಾಕಿದ್ದೆನ್ನಲಾದ 40 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಗಡಿಭದ್ರತಾ ಪಡೆ ಯೋಧರು
ಹೊಸದಿಲ್ಲಿ: ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದ ಅಮೆರಿಕದ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕ
ಕಳೆದ ವಾರಾಂತ್ಯದಲ್ಲಿ, ಎಲಾನ್ ಮಸ್ಕ್ ತನ್ನ ಸಂಸ್ಥೆ ಸ್ಪೇಸ್ಎಕ್ಸ್ ಮೊದಲಿಗೆ ಚಂದ್ರನ ಮೇಲೆ ನಗರವೊಂದನ್ನು ನಿರ್ಮಿಸುವತ್ತ ಗಮನ ಹರಿಸುತ್ತಿದೆ ಎನ್ನುವ ಮೂಲಕ ಎಲ್ಲರನ್ನೂ ಚಕಿತಗೊಳಿಸಿದರು. ಬಹುಶಃ ಇದು ಎಲಾನ್ ಮಸ್ಕ್ ಇಂದಿನ
ಬೆಂಗಳೂರು ಗ್ರಾಮಾಂತರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಮೃತಪಟ್ಟ ಘಟನೆ ನೆಲಮಂಗಲದ ಜಿಂದಾಲ್ ನಲ್ಲಿ ಶನಿವಾರ ಮಧ
ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಸಂಭವಿಸಿದೆ. ನೀರು ಪಾಲಾದ ಯುವಕರನ್ನು ಅಭಿಷೇಕ್ (27) ಹಾಗೂ ಯೋಗೀಶ್ (17) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕ
ಕೊಲ್ಕತ್ತಾ: ಅಸ್ಸಾಂನ ದಿಬ್ರೂಗಢದಿಂದ ಕೊಲ್ಕತ್ತಾದ ನೇತಾಜಿ ಸುಭಾಸ್ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ, ಲಿಪ್ಸ್ಟಿಕ್ ನಿಂದ ಬರೆದ ಬಾಂಬ್ ಬೆದರಿಕೆ ಪತ್ತೆಯಾದ
ಕೊಲಂಬೊ: ಏಷ್ಯಾದ ಎರಡು ಬಲಾಢ್ಯ ತಂಡಗಳ ನಡುವೆ ಟಿ20 ವಿಶ್ವಕಪ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕೊಲಂಬೊ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯವನ್ನು ಇಡೀ ವಿಶ್ವ ಎದುರು ನೋಡುತ್ತಿದೆ. ಸೂಪರ್ 8 ಸ್ಥಾನ ಖಾತರಿಪಡ
Photo: PTI ಫೆಬ್ರವರಿ 1ರಂದು ತಮ್ಮ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು Bharat-VISTAAR (Virtually Integrated System to Access Agricultural Resources) ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಕೃಷಿ ಪದ್ಧತಿಗಳ ಕುರಿತು ಅಗ್ರಿಸ್ಟ್ಯಾಕ್ ಪೋರ್ಟಲ
ಬೆಂಗಳೂರು: ಭಾರತೀಯ ಚುನಾವಣಾ ಆಯೋಗವು ದೇಶದ ವಿವಿಧ ರಾಜ್ಯಗಳಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್)ಯು ಪ್ರಜಾಪ್ರಭುತ್ವದ ಮೇಲಿನ ಮೌನ ದಾಳಿಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖ
ಹೊಸದಿಲ್ಲಿ, ಫೆ. 14: ದಿಲ್ಲಿ ಪೊಲೀಸರು ಬಿಹಾರದ ಗಯಾದಲ್ಲಿ ನಕಲಿ ಔಷಧ ಉತ್ಪಾದನಾ ಘಟಕವನ್ನು ಬೇಧಿಸಿದ್ದು, ಅಂತರ್ರಾಜ್ಯ ಮಾದಕ ಜಾಲದೊಂದಿಗೆ ನಂಟು ಹೊಂದಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರ್ಹ ರಸಾಯನ ಶಾಸ್ತ್ರಜ್ಞ
2026ರ Henley & Partners ಪ್ರಕಟಿಸಿದ ಹೆನ್ಲಿ ಪಾಸ್ಪೋರ್ಟ್ ಸೂಚ್ಯಂಕದಲ್ಲಿ ಭಾರತದ ಪಾಸ್ಪೋರ್ಟ್ 75ನೇ ಸ್ಥಾನದಲ್ಲಿದೆ. 2025ರಲ್ಲಿ ಇದು 85ನೇ ಸ್ಥಾನದಲ್ಲಿತ್ತು. ಅಂದರೆ ಈ ವರ್ಷ 10 ಸ್ಥಾನಗಳ ಜಿಗಿತ ಕಂಡಿದೆ. ಈ ವರ್ಷದ ಜನವರಿಯಲ್ಲಿ 80ನೇ ಸ್ಥಾನದ
ಬೆಂಗಳೂರು: ಆನ್ಲೈನ್ನಲ್ಲಿ ಜೂಜಾಡಿ ಮಾಡಿಕೊಂಡಿದ್ದ 60ಲಕ್ಷ ರೂ.ಸಾಲ ತೀರಿಸಲು ಬ್ಯಾಂಕ್ ಲಾಕರ್ ನಲ್ಲಿದ್ದ 4 ಕೋಟಿ ರೂ.ಮೌಲ್ಯದ 2.753 ಕೆ.ಜಿ. ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಇಂಡಿಯನ್ ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕನನ್ನು
ಲಂಡನ್, ಫೆ. 14: ರಷ್ಯಾದ ಪ್ರಮುಖ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ ರಷ್ಯಾದ ಜೈಲಿನಲ್ಲಿ ಬಂಧನದಲ್ಲಿದ್ದ ಸಂದರ್ಭ ಮಾರಣಾಂತಿಕ ವಿಷ ಪ್ರಾಶನದಿಂದ ಸಾವನ್ನಪ್ಪಿದ್ದು, ನವಾಲ್ನಿ ಸಾವಿಗೆ ರಷ್ಯ ರಾಷ್ಟ್ರ ಕಾರಣ ಎಂದು ಬ್ರಿಟನ್ ಹ
ಬೆಂಗಳೂರು: ಕಾವ್ಯಗಳ ವಿವೇಕವನ್ನು ಸಮಕಾಲೀನ ಸಮಾಜ ಅರಗಿಸಿಕೊಳ್ಳಲಾಗದಷ್ಟು ಸಂವೇದನಾರಹಿತವಾಗಿರುವುದು ಇಂದಿನ ದುರಂತ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಶ
ಲಂಡನ್, ಫೆ. 14: ಫೆಲೆಸ್ತೀನಿಯನ್ ಪರ ಅಭಿಯಾನ ನಡೆಸುತ್ತಿರುವ ಫೆಲೆಸ್ತೀನ್ ಆ್ಯಕ್ಷನ್ ಗ್ರೂಪ್ ಅನ್ನು ಭಯೋತ್ಪಾದಕ ಸಂಘಟನೆಯೆಂದು ಬ್ರಿಟನ್ ನಿಷೇಧಿಸಿರುವುದು ಕಾನೂನುಬಾಹಿರ ಕ್ರಮ ಎಂದು ಬ್ರಿಟನ್ನ ಹೈಕೋರ್ಟ್ ಶುಕ್ರವಾರ ತೀರ್
ಮನಾಮ, ಫೆ. 14: ಬಹ್ರೈನ್ ರಾಜಧಾನಿ ಮನಾಮದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ಬ್ಯಾಡ್ಮಿಂಟನ್ ಪ್ಯಾರಾ ವಿಶ್ವ ಚಾಂಪಿಯನ್ಶಿಪ್ಸ್ನಲ್ಲಿ ಶನಿವಾರ ಭಾರತದ ಪ್ರಮೋದ್ ಭಗತ್ ಅವರು ಎಸ್ಎಲ್3 ವಿಭಾಗದಲ್ಲಿ ಇಂಡೋನೇಶ್ಯದ ಮುಹಮ್ಮದ
ಲಕ್ನೋ, ಫೆ.14: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದಿಲ್ಲಿಯ ವಾಯು ಗುಣಮಟ್ಟವನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ್ದಾರೆ. ಉತ್ತರಪ್ರದೇಶದ ಜನರು ಸ್ವಚ್ಛ ವಾತಾವರಣವನ್ನು ಆನಂದಿಸುತ್ತಿದ್ದಾರೆ. ಎಲ್ಲಾ ರೀತಿಯ ಅಭ
ಲಕ್ನೋ, ಫೆ.14: ಅತ್ಯಾಚಾರ, ಕಿರುಕುಳ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಮನೋಜ್ ಯಾದವ್ ಅವರನ್ನು ಉತ್ತರಪ್ರದೇಶ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಾರಾಬಂಕಿ ಜಿಲ್ಲೆಯ ಸಫ್ದರ್ಗಂಜ್ ಪ
ಆಳoದ: ಫೆಬ್ರವರಿ15 ರಂದು ರವಿವಾರ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ರಾಘವಚೈತನ್ಯ ಸಮಾಧಿಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ನ್ಯಾಯಾಲಯದಿಂದ 14 ಮಂದಿಗೆ ಅವಕಾಶ ದೊರೆತಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತವು ದರ್ಗಾ ಸೇ

26 C