SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

...
ಹಿಂದೆ ಅಬಕಾರಿ ಖಾತೆ ಕೊಡಲಿಲ್ಲವೆಂದು ಮಹಾನುಭಾವ ಸಿದ್ದರಾಮಯ್ಯ ಮುನಿಸಿಕೊಂಡಿದ್ದರು : ಎಚ್.ಡಿ.ದೇವೇಗೌಡ

ಬೆಂಗಳೂರು : ಈ ಹಿಂದೆ ಅಬಕಾರಿ ಖಾತೆ ಕೊಡಲಿಲ್ಲವೆಂದು ಮಹಾನುಭವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನಿಸಿಕೊಂಡಿದ್ದರು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ  ಹೇಳಿದ್ದಾರೆ. ಬುಧವಾರ ನಗರದ ಜೆಡಿಎಸ್ ಪಕ

5 Mar 2026 10:02 pm
ಕುಂದಾಪುರ ವಲಯದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆ

ಕುಂದಾಪುರ, ಮಾ.5: ಕುಂದಾಪುರ ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ತ್ತೀಚೆಗೆ ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಕ್ರೈಸ್ತ ಶಿಕ್ಷಣ ದಿನ

5 Mar 2026 10:02 pm
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ: ಹಲವು ಸರಕಾರಿ ಅಧಿಕಾರಿಗಳ ನಿವಾಸ-ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಕೋಟ್ಯಂತ

5 Mar 2026 9:56 pm
ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದಾಳಿ: ಭಾರತದ ಇಬ್ಬರು ನಾವಿಕರು ಮೃತ್ಯು

ಹೊಸದಿಲ್ಲಿ: ಇರಾನ್ ಹಾಗೂ ಇಸ್ರೇಲ್-ಅಮೆರಿಕ ಸಂಘರ್ಷದ ಭುಗಿಲೆದ್ದ ಬೆನ್ನಲ್ಲೇ ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್ ‘ಸ್ಕೈಲೈಟ್’ ಮೇಲೆ ನಡೆದ ದಾಳಿಯ ಬಳಿಕ ನಾಪತ್ತೆಯಾಗಿದ್ದ ಇಬ್ಬರು ನಾವಿಕರು ಸಾವನ್ನಪ್ಪಿರುವುದಾಗಿ ಎನ್‌

5 Mar 2026 9:40 pm
ಬಿಹಾರ: ಬಿಜೆಪಿ ನಾಯಕ ಸಾಮ್ರಾಟ್ ಚೌಧುರಿಗೆ ಸಿಎಂ ಪಟ್ಟ?

ಪಾಟ್ನಾ: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ನಾಮಪತ್ರಗಳನ್ನು ಸಲ್ಲಿಸುವ ಮೂಲಕ ಎರಡು ದಶಕಗಳ ಬಳಿಕ ರಾಷ್ಟ್ರರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದಾರೆ. ರಾಜ್ಯಸಭೆ ಪ

5 Mar 2026 9:36 pm
ಹಾರ್ಮುಜ್ ಬಳಿ 1,100 ಭಾರತೀಯ ನಾವಿಕರು ಅತಂತ್ರ ಸ್ಥಿತಿಯಲ್ಲಿ: ವರದಿ

ಟೆಹ್ರಾನ್: ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವಂತೆಯೇ ಕನಿಷ್ಠ 37 ಭಾರತೀಯ ಧ್ವಜ ಹೊಂದಿದ ಹಡಗುಗಳು ಮತ್ತು ಸುಮಾರು 1,100 ಸಿಬ್ಬಂದಿಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಕ್ಕಿಬಿದ್ದಿದ್ದು ಅತಂತ್ರ

5 Mar 2026 9:33 pm
5 Mar 2026 9:19 pm
ಚಿಕ್ಕೋಡಿ ಜಿಲ್ಲೆ ಮಾಡುವ ಬಗ್ಗೆ ಶೀಘ್ರ ತೀರ್ಮಾನ : ಡಿ.ಕೆ.ಶಿವಕುಮಾರ್

ಬೆಳಗಾವಿ : ಚಿಕ್ಕೋಡಿ ಜಿಲ್ಲೆ ಆಗಬೇಕು ಎಂಬ ಆಸೆ ನನಗೂ ಇದೆ. ಆದಷ್ಟು ಬೇಗ ನಾವು ತೀರ್ಮಾನ ಮಾಡುತ್ತೇವೆ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಈ ಭಾಗದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಟ್ಟಿರುವ ಎಲ್ಲ ಬೇಡಿಕೆ ಈಡ

5 Mar 2026 9:14 pm
ಮಾ.6ರಂದು ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಉಡುಪಿ: ರಾಜ್ಯದ ಮುಖ್ಯಮಂತ್ರಿ ಶುಕ್ರವಾರ ಮಾ.6ರಂದು ವಿಧಾನಸೌಧದಲ್ಲಿ ಮಂಡಿಸಲಿರುವ 2026-27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್

5 Mar 2026 9:07 pm
ಚಿಕಿತ್ಸೆಯನ್ನು ನಿರ್ಧರಿಸುವ ಹಕ್ಕು ರೋಗಿಗಿದೆ: ಡಾ.ಶ್ಯಾನುಭಾಗ್

ಉಡುಪಿ, ಮಾ.5: ತನಗೆ ಬಂದ ರೋಗ, ಪಡೆವ ಚಿಕಿತ್ಸೆ, ಪರಿಣಾಮದ ಮಾಹಿತಿ ಪಡೆಯೋದು ಮಾತ್ರವಲ್ಲ, ತನಗೆ ಚಿಕಿತ್ಸೆ ಬೇಕೇ- ಬೇಡವೇ ಎಂದು ನಿರ್ಧರಿಸುವ ಹಕ್ಕು ಸಹ ಪ್ರತಿಯೊಬ್ಬ ರೋಗಿಗಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ

5 Mar 2026 9:05 pm
ಸುಮನಸಾ ‘ಈದಿ’ ನಾಟಕಕ್ಕೆ ರಂಗಭೂಮಿ ಕನ್ನಡ ನಾಟಕ ಪ್ರಶಸ್ತಿ

ಉಡುಪಿ, ಮಾ.5: ಕಳೆದ ಡಿಸೆಂಬರ್ 4ರಿಂದ 15ರವರೆಗೆ ನಡೆದ ರಂಗಭೂಮಿ ಉಡುಪಿ ಇವರ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಸಾ ಕೊಡವೂರು ತಂಡ ‘ಈದಿ’ ನಾಟಕಕ್ಕೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿ

5 Mar 2026 9:03 pm
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ, ರೈತರ ಸಾಲ ಮನ್ನಾ ಮಾಡಲು ಆಗ್ರಹ

ಬೀದರ್ : ಜಿಲ್ಲೆಯ ಹಳ್ಳಿಖೇಡ (ಬಿ) ಗ್ರಾಮದ ಸಮೀಪವಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರ ವಶಕ್ಕೆ ಪಡೆದು ಪುನರಾರಂಭ ಮಾಡಬೇಕು ಹಾಗೂ ರೈತರ ಎಲ್ಲಾ ವಿಧದ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಯುಕ್ತ ಕಿಸ

5 Mar 2026 9:03 pm
Bidar | ಮದರಸಾ ಶಿಕ್ಷಕರ ಮೇಲೆ ಹಲ್ಲೆ ಪ್ರಕರಣ : 18 ಮಂದಿಯ ಬಂಧನ

ಬೀದರ್ : ಬಸವಕಲ್ಯಾಣದಲ್ಲಿ ಮದರಸಾ ಶಿಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ಮಾಡಿದ ಆರು ಮಂದಿ ಸೇರಿದಂತೆ ಒಟ್ಟು 18 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿ

5 Mar 2026 9:00 pm
Arsikere | ವಿಷಕಾರಿ ಮೇವು ತಿಂದು 20ಕ್ಕೂ ಹೆಚ್ಚು ಕುರಿಗಳ ಸಾವು

ಅರಸೀಕೆರೆ : ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ವಿಷಕಾರಿ ಮೇವು ತಿಂದು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಾವಗಲ್ ಹೋಬಳಿ ವ್ಯಾಪ್ತಿಯ ದೊಡ್ಡಘಟ್ಟ ಗ್ರಾಮದ ಸಮೀಪ ಈ ಘಟನೆ ಸಂಭವಿ

5 Mar 2026 8:57 pm
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌: ಡಿ.ಕೆ.ಶಿವಕುಮಾರ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಬಿಜೆಪಿ ಮುಖಂಡರ ಚಿತ್ರಗಳನ್ನು ಆಕ್ಷೇಪಾರ್ಹ ಹೇಳಿಕೆಗಳೊಂದಿಗೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರ

5 Mar 2026 8:52 pm
ಯಾದಗಿರಿ | ಬಜೆಟ್‌ನಲ್ಲಿ ದಲಿತರಿಗೆ ನ್ಯಾಯಯುತ ಪಾಲು ನೀಡಿ: ಡಿಎಸ್‌ಎಸ್ ಮನವಿ

ಯಾದಗಿರಿ : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಜನಸಂಖ್ಯೆ ಆಧಾರಿತವಾಗಿ ಸಮರ್ಪಕ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ

5 Mar 2026 8:49 pm
IND Vs ENG T20 ವಿಶ್ವಕಪ್ | ಮತ್ತೆ ಅಬ್ಬರಿಸಿದ ಸಂಜು; ಫೈನಲ್ ಟಿಕೆಟ್ ಗೆ ಇಂಗ್ಲೆಂಡ್ ಗೆ ಬೇಕು 254 ರನ್

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಬೃಹತ್ ಮೊತ್ತ ಕಟ್ಟಿದೆ. ಕಳೆದ ಪಂದ್ಯ

5 Mar 2026 8:49 pm
ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್‌ನಿಂದ ದಾಳಿ : ವರದಿ

ಟೆಹ್ರಾನ್ : ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಸೇನೆ ಹೇಳಿದೆ. ಉತ್ತರ ಇರಾಕ್‌ನ ಎರ್ಬಿಲ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡ

5 Mar 2026 8:48 pm
ಬೆಳ್ತಂಗಡಿ : ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಆರೋಪ; ಪ್ರಕರಣ ದಾಖಲು

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಆರೋಪದಲ್ಲಿ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಸೊತ್ತುಗಳನ್ನು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕ

5 Mar 2026 8:47 pm
ಮಾ.10: ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಇಫ್ತಾರ್ ಕೂಟ

ಮಂಗಳೂರು, ಮಾ.5: ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ, ರಮಝಾನ್ ಪ್ರಯುಕ್ತ ಸೌಹಾರ್ದ ಇಫ್ತಾರ್ ಕ

5 Mar 2026 8:42 pm
ಮಂಗಳೂರು| ಲೈಂಗಿಕ ಕಿರುಕುಳ ಆರೋಪ: ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಮಾ.5: ಮಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕೆಗೆ ನೈರ್ಮಲ್ಯ ನಿರೀಕ್ಷಕ ಲೈಂಗಿಕ ಕಿರುಕುಳ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕಂಕನಾಡಿಯ ವಾರ್ಡ್‌ನಲ್ಲಿ

5 Mar 2026 8:40 pm
ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ; ವಿಚಾರಣಾ ಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಅಪರಾಧಿ ಎಂದು ಘೋಷಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ದೋಷಿ ಎ

5 Mar 2026 8:28 pm
ಕಲಬುರಗಿ ಐಟಿಎಫ್‌ ಮಹಿಳಾ ಟೆನಿಸ್ ಟೂರ್ನಿ : ಕ್ವಾರ್ಟರ್‌ ಫೈನಲ್‌ಗೆ ವೈಷ್ಣವಿ ಅಡ್ಕರ್‌, ಅಂಕಿತಾ ರೈನಾ

ಸೋಹಾ ಸಾದಿಕ್, ಆಕಾಂಕ್ಷಾ ದಿಲೀಪ್ ನಿಟ್ಟುರೆ ಜೋಡಿಗೆ ಜಯ; ಸ್ನಿಗ್ಧ ಕಾಂತಾ, ಹರ್ಷಿಣಿ ನಾಗರಾಜ್‌ ಜೋಡಿಗೆ ನಿರಾಶೆ

5 Mar 2026 8:21 pm
ಮತದಾರರ ಪಟ್ಟಿಗಳಿಂದ ಸಾವಿರಾರು ಹೆಸರುಗಳು ಮಾಯ: ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ತರಾಟೆ

ಕೋಲ್ಕತಾ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಯ ವೇಳೆ, ಪಶ್ಚಿಮ ಬಂಗಾಳದಾದ್ಯಂತ ಮುಖ್ಯವಾಗಿ ಮತುವಾ ಸಮುದಾಯಕ್ಕೆ ಸೇರಿದ ಸಾವಿರಾರು ಮತದಾರರ ಹೆಸರುಗಳನ್ನು ಅಳಿಸಿಹಾಕಿರುವುದರ ವಿರುದ್ಧ ರಾಜ್ಯದ ಮುಖ್ಯಮಂ

5 Mar 2026 8:20 pm
ನಾಳೆ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ʼಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರʼ

5 Mar 2026 8:19 pm
ಬೆಳ್ತಂಗಡಿ: ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರು ಕುಂಬಳಗೋಡು, ಗೇರುಪಾಳ್ಯ ನಿವಾಸಿ ವ

5 Mar 2026 8:17 pm
ಮಧ್ಯ ಪ್ರಾಚ್ಯದಲ್ಲಿನ ಬಿಕ್ಕಟ್ಟು | ಕೊನೆಗೂ ಸ್ವದೇಶಕ್ಕೆ ಪ್ರಯಾಣ ಬೆಳೆಸಿದ ಝಿಂಬಾಬ್ವೆ ಕ್ರಿಕೆಟ್ ತಂಡ

ಹೊಸದಿಲ್ಲಿ: ಐಸಿಸಿ ಆಯೋಜಿತ ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿದ ನಂತರ ಭಾರತದಲ್ಲೇ ಸಿಲುಕಿಕೊಂಡಿದ್ದ ಝಿಂಬಾಬ್ವೆ ಕ್ರಿಕೆಟ್ ತಂಡವು ಕೊನೆಗೂ ಸ್ವದೇಶಕ್ಕೆ ಪ್ರಯಾಣ ಬೆಳೆಸಿದೆ. ಸ್ವತಃ ಝಿಂಬಾಬ್ವೆ ಕ್ರಿಕೆಟ್ ಮ

5 Mar 2026 8:16 pm
ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್‌ ಗಳಿಗೆ ಬೆಂಗಾವಲು ನೀಡಲು ಅಮೆರಿಕ ನೌಕಾಪಡೆ ಸಿದ್ಧ: ಶ್ವೇತಭವನ

ವಾಷಿಂಗ್ಟನ್: ಅಗತ್ಯವಿದ್ದರೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್‌ ಗಳಿಗೆ ಅಮೆರಿಕ ನೌಕಾಪಡೆ ಬೆಂಗಾವಲು ನೀಡಲು ಸಿದ್ಧವಾಗಿದೆ ಎಂದು ಶ್ವೇತಭವನ ತಿಳಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಗತ್ಯವಿದ್ದಲ್ಲಿ

5 Mar 2026 8:11 pm
ಉಡುಪಿ ಜಿಲ್ಲೆಯ 93 ಗ್ರಾಪಂ, 24 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಸಾಧ್ಯತೆ: ಉಡುಪಿ ಡಿಸಿ

► ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ► ಸದ್ಯಕ್ಕೆ ನೀರಿಗಿಲ್ಲ ಸಮಸ್ಯೆ; ನೀರಿನ ಮೂಲದ ವರದಿ ನೀಡಲು ಸೂಚನೆ

5 Mar 2026 8:10 pm
ಕಲಬುರಗಿ | 24.96 ಲಕ್ಷ ರೂ. ಮೌಲ್ಯದ ಸ್ವತ್ತು ವಶ; 7 ಆರೋಪಿಗಳ ಬಂಧನ: ಡಾ.ಶರಣಪ್ಪ ಎಸ್.ಡಿ.

ಕಲಬುರಗಿ : ನಗರದ ನಾಲ್ಕು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ, ಬೈಕ್ ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಪತ್ತೆ ಹಚ್ಚಿ ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿ 24.96 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತ

5 Mar 2026 8:10 pm
ಕಲಬುರಗಿ | ʼಆನ್‌ಲೈನ್‌ ಎಂಪಿʼ ಎಂದು ರಾಧಾಕೃಷ್ಣ ದೊಡ್ಡಮನಿಗೆ ಉಮೇಶ್ ಜಾಧವ್ ಟೀಕೆ

ಕಲಬುರಗಿ : ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಕಳೆದ ಎರಡುವರೆ ವರ್ಷಗಳಲ್ಲಿ ಒಂದೇ ಒಂದು ಸಭೆ ನಡೆಸದೆ, ಇತ್ತೀಚೆಗೆ ದಿಶಾ ಸಭೆಯನ್ನು ಆನ್‌ಲೈನ್ ಮೂಲಕ ನಡೆಸಿ “ಕಲಬುರಗಿಯ ಆನ್‌ಲೈನ್ ಎಂಪಿ” ಎಂಬ ಖ್ಯಾತಿಗೆ ಪಾತ್ರರಾಗಿ

5 Mar 2026 8:04 pm
ತಮಿಳುನಾಡು: ಕಾಂಗ್ರೆಸ್‌ಗೆ 28, ಒಂದು ರಾಜ್ಯಸಭಾ ಸ್ಥಾನ

ಚೆನ್ನೈ: ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಮ್ (ಡಿಎಮ್‌ಕೆ) ಮತ್ತು ಕಾಂಗ್ರೆಸ್ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸ್ಥಾನ ಹೊಂದಾಣಿಕೆ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದದ ಪ್ರಕಾರ, ಕಾಂಗ್ರೆಸ್‌ಗೆ 28 ವಿಧಾನಸಭಾ ಸ್ಥಾನಗ

5 Mar 2026 8:04 pm
ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿರ್ಬಂಧಿಸುವ ಕುರಿತು ಸರಕಾರ ಚಿಂತನೆ ನಡೆಸಿದೆ : ದಿನೇಶ್ ಗುಂಡೂರಾವ್

‘ಕ್ಲಿನಿಕಲ್ ನ್ಯೂರೋ ಸೈಕೋಲಾಜಿ ಮತ್ತು ಕಾಗ್ನಿಟಿವ್ ನ್ಯೂರೋ ವಿಜ್ಞಾನ ಅಂತರಾಷ್ಟ್ರೀಯ ಸಮ್ಮೇಳನʼ

5 Mar 2026 7:58 pm
ಕಲಬುರಗಿ | ಎಸೆಸೆಲ್ಸಿ ಪರೀಕ್ಷೆ: ಮಾ.6ರಂದು ಫೋನ್-ಇನ್-ಕಾರ್ಯಕ್ರಮ

ಕಲಬುರಗಿ: ಕಲಬುರಗಿ ಆಕಾಶವಾಣಿ ವತಿಯಿಂದ ಪ್ರಸಾರವಾಗುವ ಜನಪ್ರಿಯ ‘ಕಲ್ಯಾಣ ವಾಣಿ’ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಸಹಾಯಕವಾಗುವ ವಿಶೇಷ ನೇರ ಫೋನ್-ಇನ್ ಕಾರ್ಯಕ್ರಮವು ಇದೇ ಮಾ.6 ರಂದು ಬೆಳ

5 Mar 2026 7:55 pm
ಎಐಸಿಸಿ ಕರ್ನಾಟಕ ರಾಜ್ಯ ಕ್ಷಿಪ್ರ ಪ್ರತಿಕ್ರಿಯೆ ಪಡೆಯ ಸದಸ್ಯರಾಗಿ ಆಸೀಫ್ ಅಲಿ ಎಸ್. ನೇಮಕ

ನವದೆಹಲಿ : ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯಕ್ಕಾಗಿ ಕ್ಷಿಪ್ರ ಪ್ರತಿಕ್ರಿಯೆ ಪಡೆಯ ಹಿರಿಯ ಸದಸ್ಯರಾಗಿ ಎಸ್. ಆಸೀಫ್ ಅಲಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ಹ

5 Mar 2026 7:50 pm
Bengaluru| ಶಿಕ್ಷಣ ಸಂಸ್ಥೆ, ವಸತಿ ನಿಲಯಗಳಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ತಪಾಸಣೆ : 1,200 ಮಂದಿ ಸ್ಯಾಂಪಲ್ಸ್ ಸಂಗ್ರಹ; 31 ವಿದ್ಯಾರ್ಥಿಗಳಲ್ಲಿ ಸೇವನೆ ದೃಢ

ಬೆಂಗಳೂರು : ಮಾದಕ ಪದಾರ್ಥಗಳ ಮಾರಾಟ ಮತ್ತು ಸೇವನೆಯ ವಿರುದ್ಧದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ಪಶ್ಚಿಮ ವಿಭಾಗದ ಆರು ಶಿಕ್ಷಣ ಸಂಸ್ಥೆಗಳು ಹಾಗೂ ಎರಡು ವಸತಿ ನಿಲಯಗಳಲ್ಲಿ ಗುರುವಾರ ಪೊಲೀಸರು ದಿಢೀರ್ ತಪಾಸಣೆ ನಡೆಸಿ

5 Mar 2026 7:49 pm
ಯಾವುದೇ ಸಮಸ್ಯೆಗೆ ಯುದ್ಧವೊಂದೇ ಪರಿಹಾರವಲ್ಲ: ಪ್ರಧಾನಿ ಮೋದಿ

ಹೊಸದಿಲ್ಲಿ: ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷಗಳು ಮತ್ತು ಪಶ್ಚಿಮ ಏಶ್ಯಾದಲ್ಲಿ ಇತ್ತೀಚಿನ ಯುದ್ಧವನ್ನು ಗುರುವಾರ ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಜಾಗತಿಕ ಶಾಂತಿಗೆ ಭಾರತದ ಬದ್ಧತೆಯನ್ನು ಒತ್ತಿ ಹೇಳಿ

5 Mar 2026 7:46 pm
ಕನಕಗಿರಿ | ಪತ್ರಕರ್ತರ ಮೇಲೆ‌ ಹಲ್ಲೆ ಆರೋಪ : ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹ

ಕನಕಗಿರಿ: ಪಟ್ಟಣ ಪಂಚಾಯಿತಿ ಸದಸ್ಯ ಅನಿಲಕುಮಾರ ಬಿಜ್ಜಳ ಹಾಗೂ ಪಟ್ಟಣ‌ ಪಂಚಾಯಿತಿ ಅಧ್ಯಕ್ಷೆಯ ಪತಿ ಟಿ.ಜೆ. ರಾಮಚಂದ್ರ ಮತ್ತು ಅವರ ಬೆಂಬಲಿಗರ ಮಧ್ಯೆ ನಡೆದ ಗಲಾಟೆಯನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿ

5 Mar 2026 7:45 pm
ಮಹಿಳೆಯ ಮಾನಹಾನಿ ಪ್ರಕರಣ: ದ್ವಿಚಕ್ರ ವಾಹನ ಸವಾರನಿಗೆ ಶಿಕ್ಷೆ

ಮಂಗಳೂರು, ಮಾ.5:ಮಹಿಳೆಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗಿ ಮಾನಹಾನಿ ಮಾಡಿದ ಆರೋಪಿ ಸವಾರ ಪ್ರವೀಣ್ ಯಾನೆ ಸಂತೋಷ್ ಎಂಬಾತನಿಗೆ 7ನೇ ಜೆಎಂಎಫ್‌ಸಿ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧ

5 Mar 2026 7:40 pm
ಕೊಪ್ಪಳ | ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ : ಅಬ್ದುಲ್ ರಜಾಕ್

ಕೊಪ್ಪಳ: ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಾಜಾಕ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ, ಕೊಪ್ಪಳದ ಸರ್ಕಾರಿ

5 Mar 2026 7:38 pm
ರಾಜ್ಯದಲ್ಲಿ ‘ಯುವಜನ ಆಯೋಗ ಸ್ಥಾಪನೆ’ಗಾಗಿ ಯುವಜನ ಸಂಘಟನೆಗಳಿಂದ ನಿರ್ಣಯ

ಬೆಂಗಳೂರು : ಕರ್ನಾಟಕದಲ್ಲಿ ರಾಜ್ಯ ಯುವಜನ ಆಯೋಗ ಸ್ಥಾಪನೆ ಮಾಡಬೇಕು ಎಂದು ವಿವಿಧ ಯುವಜನ ಸಂಘಟನೆಗಳಿಂದ ನಿರ್ಣಯ ಕೈಗೊಳ್ಳಲಾಯಿತು. ಗುರುವಾರ ಶಿವಾಜಿನಗರದಲ್ಲಿರುವ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ರಾಜ

5 Mar 2026 7:30 pm
ಸಿಎಂ, ಡಿಸಿಎಂ ಇಬ್ಬರು ಪಕ್ಷದ ನಾಯಕತ್ವಕ್ಕೆ ಬದ್ದ : ಡಿ.ಕೆ.ಸುರೇಶ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಟ್ಟಾಗಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಇಬ್ಬರೂ ಪಕ್ಷದಲ್ಲಿದ್ದು ಸಿದ್ಧಾಂತ-ನಾಯಕತ್ವಕ್ಕೆ ಬದ್ಧರಾಗಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.

5 Mar 2026 7:26 pm
ದ್ವಿತೀಯ ಪಿಯುಸಿ: ಇತಿಹಾಸ ಪರೀಕ್ಷೆಗೆ 41 ಮಂದಿ ಗೈರು

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿಯ ಇತಿಹಾಸ ಪರೀಕ್ಷೆಯಲ್ಲಿ ಒಟ್ಟು 41 ಮಂದಿ ಗೈರುಹಾಜರಾ ಗಿದ್ದರು. ಪರೀಕ್ಷೆಗಾಗಿ ನೊಂದಾಯಿಸಿಕೊಂಡಿದ್ದ 3298 ಮಂದಿ ವಿದ್ಯಾರ್ಥಿ ಗಳಲ್ಲಿ ಇಂದು 3257 ಮಂದಿ ಹಾಜರಾಗಿದ್ದ

5 Mar 2026 7:13 pm
T20 ವಿಶ್ವಕಪ್ ಸೆಮಿಫೈನಲ್ | ಭಾರತದ ವಿರುದ್ಧ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್

Photo Credit : ICC  ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ T20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಫೈನಲ್ ಗೇರುವ ಎರಡನೇ ತ

5 Mar 2026 7:02 pm
2023ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ಮೋದಿಯ ಒಂದು ದಿನದ ಕರ್ನಾಟಕದ ಭೇಟಿಗೆ ಬೊಮ್ಮಾಯಿ ಸರಕಾರ ಖರ್ಚು ಮಾಡಿದ್ದು 33 ಕೋಟಿ ರೂ.ಗೂ ಹೆಚ್ಚು: RTI ದಾಖಲೆಯಿಂದ ಬಹಿರಂಗ

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಗೆ ಮೂರು ತಿಂಗಳು ಮೊದಲು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಎರಡು ಕಾರ್ಯಕ್ರಮಗಳಿಗೆ ಕರ್ನಾಟಕದ ಬಸವರಾಜ ಬೊಮ್ಮಾಯಿ ನೃತೃತ್ವದ ಆಗಿನ ಬಿಜೆಪಿ ಸರಕಾರ 33 ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡ

5 Mar 2026 6:33 pm
Bidar | ನಿಜಗುಣಾನಂದ್ ಸ್ವಾಮಿ ಅವರಿಗೆ ಸರ್ಕಾರ ರಕ್ಷಣೆ ನೀಡಲಿ : ಬಾಬುರಾವ್ ಹೊನ್ನಾ

ಬೀದರ್ : ನಿಜಗುಣಾನಂದ ಸ್ವಾಮಿ ಅವರು ಬಸವಧರ್ಮ ಮತ್ತು ಲಿಂಗಾಯತ ಧರ್ಮದ ಕುರಿತು ವೈಜ್ಞಾನಿಕ ಚಿಂತನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ವಿರೋಧ ವ್ಯಕ್ತವಾಗುತ್ತಿದೆ. ಅವರ ಮೇಲೆ ದಾಳಿ ನಡೆಯುವ ಸಾಧ್ಯತೆ ಇರುವುದರಿಂ

5 Mar 2026 6:30 pm
ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್:ವಿನೋದ್ ಕುಮಾರ್‌ಗೆ ಚಿನ್ನದ ಪದಕ

ಮಂಗಳೂರು, ಮಾ.5: ನಗರದ ಕೂಳೂರಿನ ಕಿಟ್ಟ ಮೊಗೇರ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ವಿನೋದ ಕುಮಾರ್ ಎಂ. ಉತ್ತಮ ಸಾಧನೆ ಮಾಡಿದ್ದಾರೆ. ’ಕ್ಲಾಸಿಕ್’ ಮತ

5 Mar 2026 6:23 pm
ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ; ಆರು ಮಂದಿ ಸೆರೆ

ಮಂಗಳೂರು, ಮಾ.5: ನಗರದ ಪಾಂಡೇಶ್ವರ ಮತ್ತು ಬಂದರ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆರು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಉಡುಪಿ ಜಿಲ್

5 Mar 2026 6:17 pm
Vijayanagara | ಯುವಕನ ಭೀಕರ ಕೊಲೆ : ದೇಹವನ್ನು ತುಂಡರಿಸಿ ಚೀಲದಲ್ಲಿ ಎಸೆದ ದುಷ್ಕರ್ಮಿಗಳು

ಹೂವಿನಹಡಗಲಿ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬೀರಬ್ಬಿ ಗ್ರಾಮದಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿ, ದೇಹದ ಭಾಗಗಳನ್ನು ತುಂಡರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಮ

5 Mar 2026 6:16 pm
Sakleshpura | ಬಾಲಕನನ್ನು ಜೀತಕ್ಕೆ ಇಟ್ಟುಕೊಂಡಿದ್ದ ಆರೋಪ; ಶ್ರೀರಾಮಸೇನೆಯ ಜಾನೆಕೆರೆ ಹೇಮಂತ್ ವಿರುದ್ದ ಪ್ರಕರಣ ದಾಖಲು

ಸಕಲೇಶಪುರ : ಅಪ್ರಾಪ್ತ ಬಾಲಕನನ್ನು ಮನೆಗೆ ಕರೆದುಕೊಂಡು ಹೋಗಿ ಸುಮಾರು ಎರಡು ತಿಂಗಳ ಕಾಲ ಜೀತ ಮಾಡಿಸಿಕೊಂಡ ಆರೋಪದ ಮೇಲೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಸನ ತಾಲ್ಲೂಕಿನ ಸಂತ್ರಸ್ತ ಬಾಲಕ ನ

5 Mar 2026 6:03 pm
ಮಂಗಳೂರು: ಬಿಲಿಯರ್ಡ್ಸ್‌ನಲ್ಲಿ ಮನುದೇವ್ ಚಾಂಪಿಯನ್, ಸ್ನೂಕರ್‌ನಲ್ಲಿ ಸೀನ್ ಡೇವಿಸ್‌ಗೆ ಪ್ರಶಸ್ತಿ

ಮಂಗಳೂರು: ನಗರದ ಕಾಸ್ಮೋಪಾ ಲಿಟನ್ ಕ್ಲಬ್ (ರಿ) ವತಿಯಿಂದ ಫೆಬ್ರವರಿ 20ರಿಂದ ಮಾರ್ಚ್ 1ರವರೆಗೆ ಆಯೋಜಿಸ ಲಾದ ‘ಸ್ನೂಕರ್ & ಬಿಲಿಯರ್ಡ್ಸ್ ಇನ್ವಿಟೇಶನಲ್ ಟೂರ್ನಮೆಂಟ್’ನಲ್ಲಿ ಬಿಲಿಯರ್ಡ್ಸ್ ವಿಭಾಗದಲ್ಲಿ ಐ.ಎಚ್. ಮನುದೇವ್ 400-242 ಅಂತ

5 Mar 2026 5:40 pm
Bidar | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಿ : ಮಹೇಶ್ ಗೋರನಾಳಕರ್

ಬೀದರ್: ಬೌದ್ಧ ಅಭಿವೃದ್ಧಿ ನಿಗಮವನ್ನು ತಕ್ಷಣ ಸ್ಥಾಪಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದ

5 Mar 2026 5:37 pm
ಗಾಂಧಿ, ನೆಹರೂ, ಬುದ್ಧರು ಗೋರಿಯಲ್ಲಿ ಚಡಪಡಿಸುತ್ತಿರಬಹುದು: ಇರಾನ್ ಮೇಲಿನ ದಾಳಿಯನ್ನು ಖಂಡಿಸದ ಭಾರತದ ನಿಲುವಿಗೆ ನಟ ಕಿಶೋರ್ ಕುಮಾರ್‌ ಟೀಕೆ

ಬೆಂಗಳೂರು : ಇರಾನ್ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ಖಂಡಿಸದ ಭಾರತ ಸರಕಾರದ ನಿಲುವನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಬಹುಭಾಷ ನಟ ಕಿಶೋರ್ ಕುಮಾರ್, ಶಾಂತಿ ಪ್ರೀತಿಯ ಹರಿಕಾರನಾಗಿ, ಪ್ರಪಂಚದ ಯಾವ ಶಕ್ತಿಗೂ ಹೆದರದೇ ನಿ

5 Mar 2026 5:24 pm
ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗೆ ಉಚಿತ UPSC ತರಬೇತಿಗೆ ಅರ್ಜಿ ಆಹ್ವಾನ

2025-26ನೇ ಸಾಲಿನ ‘ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ’ ಬರೆಯಲು ಬಯಸುವ ಪ್ರತಿಭಾವಂತ ಅಭ್ಯರ್ಥಿಗಳಿಗೆ ನುರಿತ ಸಂಸ್ಥೆಯ ಮೂಲಕ ಪ್ರತಿಷ್ಠಿತ ಉಚಿತ ವಸತಿಯುಕ್ತ ತರಬೇತಿ ನೀಡಲು ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ. ಕೇಂದ್

5 Mar 2026 4:55 pm
ಇರಾನ್ ಸರ್ವೋಚ್ಚ ನಾಯಕ ಖಾಮಿನೈ ನಿಧನಕ್ಕೆ ಭಾರತ ಸಂತಾಪ

ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿದ ವಿದೇಶಾಂಗ ಕಾರ್ಯದರ್ಶಿ

5 Mar 2026 4:52 pm
ಆನೆಗಳು ಮತ್ತು ಫ್ಲೆಮಿಂಗೊಗಳು ನಿಂತೇ ನಿದ್ರೆ ಮಾಡುವುದೇಕೆ?

ಪರಭಕ್ಷಕಗಳ ಬಗ್ಗೆ ಎಚ್ಚರವಾಗಿರಲು, ಹಿಂಡಿನಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಅಥವಾ ಮಲಗುವುದು ತುಂಬಾ ಅಪಾಯಕಾರಿ ಅಥವಾ ಶಕ್ತಿಯನ್ನು ಬರಿದಾಗಿಸುತ್ತದೆ ಎಂದು ಅನಿಸಿದಾಗ ನಿಂತುಕೊಂಡೇ ನಿದ್ರೆ ತೂಗುವುದು ಈ ಜೀವಿಗಳಿಗೆ

5 Mar 2026 4:28 pm
ಸಂಭಲ್‌ನ ಶಾಹಿ ಜಾಮಾ ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆ ನಮ್ಮ ಬಳಿ ಇಲ್ಲ : ಕೇಂದ್ರ ಮಾಹಿತಿ ಆಯೋಗಕ್ಕೆ ತಿಳಿಸಿದ ಎಎಸ್ಐ

ಹೊಸದಿಲ್ಲಿ: ಸಂಭಲ್‌ನ ಶಾಹಿ ಜಾಮಾ ಮಸೀದಿಯನ್ನು ಯಾವುದೇ ಕಟ್ಟಡವನ್ನು ನೆಲಸಮಗೊಳಿಸಿದ ಬಳಿಕ ಅಥವಾ ಖಾಲಿ ಜಾಗದಲ್ಲಿ ನಿರ್ಮಿಸಲಾಗಿತ್ತೇ ಎಂಬ ಬಗ್ಗೆ ತನ್ನ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇ

5 Mar 2026 4:20 pm
“ಸಂಘರ್ಷ ನಮ್ಮ ಹಿತ್ತಲು ತಲುಪಿದೆ” : ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧ ನೌಕೆ ಮೇಲೆ ದಾಳಿ ಬಗ್ಗೆ ಪ್ರಧಾನಿ ಮೋದಿಯ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

ಹೊಸದಿಲ್ಲಿ : ಹಿಂದೂ ಮಹಾಸಾಗರದಲ್ಲಿ ಇರಾನ್ ನ ಯುದ್ಧ ನೌಕೆ ಐರಿಸ್ ದೇನಾವನ್ನು ಅಮೆರಿಕ ಮುಳುಗಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರ

5 Mar 2026 4:16 pm
ನೀವು ಬಳಸುವ ಬೆಲ್ಲ ಶುದ್ಧವೆ? FSSAI ನೀಡಿದ ಎಚ್ಚರಿಕೆಯೇನು?

ಬೆಲ್ಲದ ಶುದ್ಧತೆ ಪರೀಕ್ಷಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಕೆಲವು ಸರಳ ಮನೆ ಪರೀಕ್ಷೆಗಳನ್ನು ಹಂಚಿಕೊಂಡಿದೆ. ಭಾರತೀಯ ಮನೆಗಳಲ್ಲಿ ಬೆಲ್ಲವನ್ನು ವರ್ಷವಿಡೀ ವ್ಯಾಪಕವಾಗಿ ಬಳಸುತ್ತೇವೆ. ಸಾಂಪ್

5 Mar 2026 4:14 pm
ಗಣಿತದಲ್ಲಿ ಹಿಂದೆ ಬೀಳುವ ಮಕ್ಕಳು; ಸಂಶೋಧಕರು ಹೇಳುವುದೇನು?

ನಿಮ್ಮ ಮಕ್ಕಳು ಗಣಿತದ ಸಂಖ್ಯೆಗಳನ್ನು ಮತ್ತು ಸಣ್ಣ ಲೆಕ್ಕಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದಾರೆಯೆ? ಸಮಸ್ಯೆ ಮೆದುಳಿನಲ್ಲಿದೆಯೇ ವಿನಾ ಮಕ್ಕಳ ಶೈಕ್ಷಣಿಕ ಪ್ರಯತ್ನದಲ್ಲಲ್ಲ! ಅನೇಕ ಮಕ್ಕಳಿಗೆ ಗಣಿತ ಎನ್ನು

5 Mar 2026 4:07 pm
ತೊಕ್ಕೊಟ್ಟು | ಅರಣ್ಯಾಧಿಕಾರಿ ಮನೆಗೆ ಕನ್ನ: ಬೈಕ್ ಸಹಿತ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು

ಉಳ್ಳಾಲ: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು, ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸಹಿತ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ

5 Mar 2026 3:55 pm
ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿದ್ದು ಭಾರತಕ್ಕೆ ಮುಜುಗರದ ವಿಷಯ: ಮಾಜಿ ಅಧಿಕಾರಿಗಳು, ವಿಶ್ಲೇಷಕರು

ಹೊಸದಿಲ್ಲಿ: ಅಮೆರಿಕವು ಬುಧವಾರ ಶ್ರೀಲಂಕಾ ಕರಾವಳಿಯಾಚೆ ಇರಾನಿನ ‘ಐರಿಸ್ ದೇನಾ’ ಯುದ್ಧನೌಕೆಯನ್ನು ಮುಳುಗಿಸಿದ್ದನ್ನು ಭಾರತ ಸರಕಾರಕ್ಕೆ ಮುಜುಗರದ ವಿಷಯ ಮತ್ತು ಅದರ ಪ್ರಾದೇಶಿಕ ವಿಶ್ವಾಸಾರ್ಹತೆಗೆ ಹೊಡೆತ ಎಂದು ಭಾರತದ ಮಾ

5 Mar 2026 3:39 pm
ಗುರುತ್ವಾಕರ್ಷಣೆ ಇಲ್ಲದ ಸ್ಥಳದಲ್ಲಿ 24 ಗಂಟೆಗಳು ಕಳೆದರೆ ನಿಮ್ಮ ದೇಹದಲ್ಲಿ ಏನಾಗುತ್ತದೆ?

ಆರೋಗ್ಯವಂತ ವ್ಯಕ್ತಿಗಳಿಗೆ 24 ಗಂಟೆಗಳ ಕಾಲ ಗುರುತ್ವವಿಲ್ಲದ ಕೋಣೆಯಲ್ಲಿರುವುದರಿಂದ ಹೆಚ್ಚು ಹಾನಿಯಾಗುವುದಿಲ್ಲ. ಆದರೆ ರಕ್ತಪರಿಚಲನೆ, ಸಮತೋಲನ ಮತ್ತು ಮೆದುಳಿನ ಕಾರ್ಯದಲ್ಲಿ ಗಣನೀಯ ಬದಲಾವಣೆ ಆಗುತ್ತದೆ. ಗುರುತ್ವವೇ ಇಲ್ಲ

5 Mar 2026 3:35 pm
ಹಾಸನ | ಲೋಕಾಯುಕ್ತ ದಾಳಿ: ಮನೆ ಬಾಗಿಲು ತೆರೆಯದೆ ನಾಲ್ಕು ಗಂಟೆ ಸತಾಯಿಸಿದ ಮನಪಾ ಎಇಇ!

ಬಾಗಿಲು ತೆರೆಯುವಂತೆ ಮಾಡಿದ ನಿರಂತರ ಮನವಿಗೆ ಸ್ಪಂದಿಸದ ಅಧಿಕಾರಿ

5 Mar 2026 3:28 pm
ರಾಜ್ಯಸಭಾ ಚುನಾವಣೆ | ನಾಮಪತ್ರ ಸಲ್ಲಿಸಿದ ನಿತೀಶ್ ಕುಮಾರ್

ಪಾಟ್ನಾ: ರಾಜ್ಯಸಭೆ ಚುನಾವಣೆಗೆ ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್‌ ನಾ

5 Mar 2026 3:00 pm
ನೂತನ ತಾಲೂಕಾದರೂ ಇಲ್ಲ ಸೌಲಭ್ಯ; ಆಲಮೇಲಕ್ಕೆ ಬೇಕಿದೆ ಬಸ್ ಡಿಪೊ

ಆಲಮೇಲ: ವಿಜಯಪುರ ಜಿಲ್ಲೆಯ ಪ್ರಮುಖ ವಾಣಿಜ್ಯ ಮತ್ತು ಶೈಕ್ಷಣಿಕ ಕೇಂದ್ರವಾಗಿ ಬೆಳೆಯುತ್ತಿರುವ ಆಲಮೇಲ ಪಟ್ಟಣವು ತಾಲೂಕು ಕೇಂದ್ರವಾಗಿ ಘೋಷಣೆಯಾಗಿ ವರ್ಷಗಳೇ ಕಳೆದರೂ, ಇಲ್ಲಿಯವರೆಗೆ ಸ್ವಂತ ಬಸ್ ಡಿಪೊ ಹೊಂದಿಲ್ಲದಿರುವುದು ಸಾ

5 Mar 2026 2:57 pm
ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಆರತಕ್ಷತೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ

ತೆಲಂಗಾಣ: ಹೈದರಾಬಾದ್ ನ ತಾಜ್ ಕೃಷ್ಣಾ ಹೋಟೆಲ್ ನಲ್ಲಿ ಬುಧವಾರ ಸಂಜೆ ನಡೆದ ಖ್ಯಾತ ನಟ-ನಟಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು ನೂತನ ದಂಪತಿಗೆ ಶುಭ ಹಾ

5 Mar 2026 2:52 pm
ಕನ್ನಡ ಗೆಳೆಯರ ಬಳಗದ ಸಂಚಾಲಕ ಬಾ.ಹ.ಉಪೇಂದ್ರ ನಿಧನ

ಬೆಂಗಳೂರು, ಮಾ. 5: ಕನ್ನಡ ಗೆಳೆಯರ ಬಳಗದ ಸಂಚಾಲಕ, ಎಚ್.ಎ.ಎಲ್‌.ನ ನಿವೃತ್ತ ಡಿಜಿಎಂ ಬಾಣಾಸಂದ್ರ ಹನುಮಂತರಾಯ ಉಪೇಂದ್ರ (66) ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಚ್ಎಎಲ್ ನಲ್ಲಿ ಉನ್ನತ ಅಧಿಕಾರಿಯಾಗಿದ್ದ ಉ

5 Mar 2026 2:49 pm
ʼಟಾಕ್ಸಿಕ್ʼ ಸ್ಥಾನದಲ್ಲಿ ಬಿಡುಗಡೆಯಾಗುತ್ತಿದೆ ‘ಲವ್ ಮಾಕ್ಟೇಲ್- 3’ ಸಿನಿಮಾ

ಟಾಕ್ಸಿಕ್’ ಬಿಡುಗಡೆಗೊಳ್ಳದೆ ಇದ್ದರೂ, ಅದೇ ದಿನ ‘ಲವ್ ಮಾಕ್ಟೇಲ್-3’ ಬಿಡುಗಡೆ ಮಾಡುವ ಮೂಲಕ ಲಾಭ ಮಾಡಿಕೊಳ್ಳಲು ಕೆವಿಎನ್ ಸಂಸ್ಥೆ ತೀರ್ಮಾನಿಸಿದೆ. ಯಶ್ ನಟನೆಯ ‘ಟಾಕ್ಸಿಕ್’ ಬಿಡುಗಡೆ ಮುಂದೆ ಹೋದ ಕಾರಣ ‘ಲವ್ ಮಾಕ್ಟೇಲ್-3’ ಪಾಲ

5 Mar 2026 2:45 pm
Assam | ಚುನಾವಣೆಗೂ ಮುನ್ನ ಬಿಜೆಪಿ ಸೇರ್ಪಡೆಯಾದ ಮೂವರು ಕಾಂಗ್ರೆಸ್ ಶಾಸಕರು

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ, ಕಾಂಗ್ರೆಸ್ ಪಕ್ಷದ ಶಾಸಕರಾದ ಕಮಲಾಖ್ಯ ಡೇ ಪುರಕಾಯಸ್ತ, ಶಶಿಕಾಂತ ದಾಸ್ ಹಾಗೂ ಬಸಂತ ದಾಸ್ ಅವರು ಇನ್ನಿಬ್ಬರೊಂದಿಗೆ ಗುರುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾದರು. ಇಲ್ಲಿ

5 Mar 2026 2:35 pm
ಜ್ಞಾನ ಭರಿತ ಶಿಕ್ಷಣ ಹೆಣ್ಣು ಮಕ್ಕಳ ಅಸ್ತ್ರ: ಡಾ. ನಾಗಲಕ್ಷ್ಮಿ ಚೌಧರಿ

ಮಂಗಳೂರು, ಮಾ.5: ಹೆಣ್ಣು ಮಕ್ಕಳು ತಮ್ಮ ಮೇಲಿನ ದೌರ್ಜನ್ಯ, ಅನ್ಯಾಯದ ಸಂದರ್ಭ ಎದ್ದು ನಿಂತು ಹೋರಾಡುವಲ್ಲಿ ಅರಿವಿನಿಂದ ಕೂಡಿದ ಶಿಕ್ಷಣ ಅಸ್ತ್ರವಾಗಿರುತ್ತದೆ. ಶಿಕ್ಷಣ ಪಡೆಯುವ ಜತೆಗೆ ಹೆಣ್ಣು ಮಕ್ಕಳು ತಮ್ಮ ಹಕ್ಕು, ಕಾನೂನುಗಳನ

5 Mar 2026 2:32 pm
ಅಬುಧಾಬಿಯಲ್ಲಿ ಸೀಮಿತ ವಿಮಾನ ಕಾರ್ಯಾಚರಣೆ ಪುನರಾರಂಭ: ವರದಿ

ಅಬುಧಾಬಿ: ಅಬುಧಾಬಿಯ ಝಾಯೆದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಮಿತ ಪ್ರಮಾಣದಲ್ಲಿ ವಿಮಾನ ಕಾರ್ಯಾಚರಣೆಗಳನ್ನು ಪುನರಾರಂಭಿಸಲಾಗಿದೆ ಎಂದು ಅಬುಧಾಬಿ ಮಾಧ್ಯಮ ಕಚೇರಿ ತಿಳಿಸಿದೆ ಎಂದು aljazeera.com ವರದಿ ಮಾಡಿದೆ. ಮದ್ಯಪ್ರ

5 Mar 2026 2:22 pm
ಗುಂಡಿಗಳ ಗೂಡಾದ ರಾಷ್ಟ್ರೀಯ ಹೆದ್ದಾರಿ

ವಿಜಯಪುರ-ಇಂಡಿ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಸಂಚಾರ

5 Mar 2026 2:19 pm
ಅರ್ಧಕ್ಕೆ ನಿಂತ ಕೊಳಗೇರಿ ಅಭಿವೃದ್ಧಿ ಮಂಡಳಿಯ ಮನೆಗಳು

ಸಂಕಷ್ಟಕ್ಕೆ ಸಿಲುಕಿದ ಫಲಾನುಭವಿಗಳು

5 Mar 2026 2:07 pm
ಇರಾನ್ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ: ಅಮೆರಿಕ ಸೆನೆಟ್‌ನಿಂದ ಮಾಜಿ ನೌಕಾಪಡೆಯ ಅಧಿಕಾರಿ ಹೊರಕ್ಕೆ

ವಾಷಿಂಗ್ಟನ್ : ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಜಂಟಿ ದಾಳಿಯನ್ನು ಖಂಡಿಸಿ ಬುಧವಾರ ಸಶಸ್ತ್ರ ಸೇವೆಗಳ ಉಪಸಮಿತಿಯ ಅಧಿವೇಶನದ ಸಮಯದಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರೊಬ್ಬರನ್ನು ಯುಎಸ್

5 Mar 2026 2:06 pm
ಉತ್ತರ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಮೇಲೆ ದಾಳಿ: IRGC ಹೇಳಿಕೆ

ಟೆಹ್ರಾನ್: ಉತ್ತರ ಕೊಲ್ಲಿಯಲ್ಲಿ ಗುರುವಾರ ಬೆಳಿಗ್ಗೆ ತನ್ನ ನೌಕಾಪಡೆಯು ಅಮೆರಿಕದ ಟ್ಯಾಂಕರ್ ಮೇಲೆ ದಾಳಿ ಮಾಡಿದೆ ಎಂದು ಇರಾನಿನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ IRGC ಹೇಳಿಕೊಂಡಿದೆ ಎಂದು ಇರಾನ್ ನ ತಸ್ನಿಮ್ ನ್ಯೂ

5 Mar 2026 1:55 pm
ಮೀನುಗಾರ ಮಹಿಳೆಯರ ಸಮಸ್ಯೆ ಸರಕಾರದ ಗಮನಕ್ಕೆ: ಡಾ.ನಾಗಲಕ್ಷ್ಮಿ ಚೌಧರಿ

ಮಂಗಳೂರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ, ಸಮಸ್ಯೆ ಆಲಿಕೆ

5 Mar 2026 1:34 pm
BENGALURU | ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಕ್ ಪಾರ್ಟಿ: ಆರೋಪಿ ಶಿರಸ್ತೇದಾರ ವಿರುದ್ಧ ಎಫ್ಐಆರ್

ಬೆಂಗಳೂರು, ಮಾ.5: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಜನ್ಮದಿನ ಆಚರಿಸಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಕಂದಾಯ ಸಚಿವರಿಗೆ ದೂರು ಸಲ್ಲಿ

5 Mar 2026 1:12 pm
Kalaburagi | ಹೋಳಿ ಹಬ್ಬದಲ್ಲಿ ಬುರ್ಖಾ ಧರಿಸಿ ಅವಹೇಳನ: ಐವರ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಹೋಳಿ ಹಬ್ಬದ ಸಂದರ್ಭ ಬುರ್ಖಾ ಧರಿಸಿ ಕೋಮು ಭಾವನೆಗೆ ಧಕ್ಕೆ ತಂದಿರುವ ಆರೋಪದಲ್ಲಿ ಐವರು ವಿರುದ್ಧ ಪ್ರಕರಣ ದಾಖಲಾಗಿದೆ. ನಿಂಬರ್ಗಾ ಗ್ರಾಮದ ನಿವಾಸಿಗಳಾದ ಪ್ರಜ್ವಲ್ ಬೆಳಮಗಿ, ಶಾಂತಪ್ಪ ಮಠಪತಿ, ನಾಗರಾಜ್ ಗೋವಣಗೊಳ, ಅನ

5 Mar 2026 1:02 pm
ಮತ್ತೆ ಕುಸಿದ ಚಿನ್ನದ ದರ, ಸ್ಥಿರವಾದ ಬೆಳ್ಳಿ

ಮಾರ್ಚ್ 18ರಂದು ನಡೆಯುವ ಸಭೆಯಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ದೀರ್ಘ ಸಮಯದವರೆಗೆ ಬಡ್ಡಿದರವನ್ನು ಸ್ಥಿರವಾಗಿಡಲಿದೆ ಎಂದು ಹೂಡಿಕೆದಾರರು ನಿರೀಕ್ಷಿಸುತ್ತಿದ್ದಾರೆ. ಫೆಬ್ರವರಿ 23 ಸೋಮವಾರದಿಂದ ಚಿನ್ನದ

5 Mar 2026 12:58 pm
ಸೇಡಂ: ಕಾಲು ಜಾರಿ ಬಿದ್ದು ಯುವಕ ನದಿಪಾಲು

ಸೇಡಂ: ಕಾಲು ಜಾರಿ ಬಿದ್ದು ಯುವಕನೋರ್ವ ನದಿಪಾಲಾಗಿರುವ ಘಟನೆ ತಾಲೂಕಿನ ಕಾಚೂರ ಸಮೀಪದ ಕಾಗಿಣಾ ನದಿಯಲ್ಲಿ ಬುಧವಾರ ಸಂಜೆ ನಡೆದಿದೆ. ಸೇಡಂ ಪಟ್ಟಣದ ಶಾಸ್ತ್ರಿ ನಗರದ ನಿವಾಸಿ ರೂಹಾನ್  (18) ಮೃತ ಯುವಕ ಎಂದು ಗುರುತಿಸಲಾಗಿದೆ. ಬುಧವ

5 Mar 2026 12:51 pm
ಉಳ್ಳಾಲ | ಮಿಲ್ಲತ್ ನಗರದ ಯುವಕ ಕುವೈತ್ ನಲ್ಲಿ ಆತ್ಮಹತ್ಯೆ

ಉಳ್ಳಾಲ:  ಉಳ್ಳಾಲದ ಯುವಕನೋರ್ವ ಕುವೈತ್ ನಲ್ಲಿ ಆತ್ಮಹತ್ಯೆಗೈದಿರುವುದಾಗಿ ವರದಿಯಾಗಿದೆ. ಉಳ್ಳಾಲ ಮಿಲ್ಲತ್ ನಗರ ನಿವಾಸಿ ಇಬ್ರಾಹೀಂ ಎಂಬವರ ಪುತ್ರ ಯಾಕೂಬ್ ನೌಫಲ್ ಇಬ್ರಾಹೀಂ(29) ಮೃತಪಟ್ಟ ಯುವಕ. ಕುವೈತ್ ನಲ್ಲಿ ಹೌಸ್ ಡ್ರೈವರ

5 Mar 2026 12:42 pm
ದೈಹಿಕ ಶಿಕ್ಷಣ ಶಾಲೆಯಿಂದ ಮಾಯವಾಗುತ್ತಿದೆಯೇ?

ರಾಜ್ಯ ಸರಕಾರ 2026-27ರಿಂದ ಮೌಲ್ಯಶಿಕ್ಷಣ ಎನ್ನುವ ಹೊಸ ವಿಷಯವನ್ನು ಶಾಲಾ ಪಠ್ಯದಲ್ಲಿ ಸೇರಿಸಲಿದೆ. ಆದರೆ, ದೈಹಿಕ ಶಿಕ್ಷಣವೇ ಕಾಣೆಯಾಗಿದ್ದು, ದೈಹಿಕ ಶಿಕ್ಷಣ ಏನಾಯಿತು? ಇನ್ನು ಮುಂದೆ ನಮ್ಮ ಪದನಾಮವೇನು ಆಗಲಿದೆ? ವೃಂದ ನೇಮಕಾತಿ ಬದ

5 Mar 2026 12:32 pm
ಫ್ರಿಗೇಟ್ ಡೆನಾ ನೌಕೆ ಮುಳುಗಿಸುವ ಮೂಲಕ ಕ್ರೂರ ಕೃತ್ಯ ಎಸಗಿದ ಅಮೆರಿಕ ಪಶ್ಚಾತ್ತಾಪ ಪಡಬೇಕಾಗುತ್ತದೆ: ಇರಾನ್

ಟೆಹ್ರಾನ್ : ಇರಾನ್ ನೌಕಾಪಡೆಯ ನೌಕೆ ಫ್ರಿಗೇಟ್ ಡೆನಾವನ್ನು ಮುಳುಗಿಸುವ ಮೂಲಕ ಅಮೆರಿಕ ಸಮುದ್ರದಲ್ಲಿ ಕ್ರೂರ ಕೃತ್ಯ ಎಸಗಿದೆ. ಇದಕ್ಕಾಗಿ ಅಮೆರಿಕ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾ

5 Mar 2026 12:31 pm
ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಖಂಡಿಸಿ ಅಂಜುಮನ್ ಕಮಿಟಿಯಿಂದ ಸಂತಾಪ

ರಾಯಚೂರು: ಇರಾನ್ ದೇಶದ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯನ್ನು ಖಂಡಿಸಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸುಗೂರು ತಾಲೂಕು ಕಮಿಟಿಯ ವತಿಯಿಂದ ಗಡಿಯಾರ ಚೌಕ್ ಬಳಿ ಬುಧವಾರ ರಾತ್ರಿ ಸಂತಾಪ ಕಾರ್ಯಕ್ರಮ ನಡೆಯಿತು.

5 Mar 2026 12:30 pm
‘ಪಂಜರದ ಗಿಳಿ’ಗೆ ಹಾರಲು ಬಿಡಿ

ಸಿಬಿಐ ಹಿನ್ನೆಲೆ ಕೆದಕುತ್ತಾ ಹೋದರೆ ಆತಂಕದ ವಿಷಯಗಳು ಬಿಚ್ಚಿಕೊಳ್ಳುತ್ತವೆ. ಇಷ್ಟಾದರೂ ಜನರಿಗೆ ಸಿಬಿಐ ಮೇಲಿನ ನಂಬಿಕೆ ಕಡಿಮೆಯಾಗಿಲ್ಲ. ಈಗಲೂ ರಾಜ್ಯ ಪೊಲೀಸರ ಮೇಲೆ ಅಪನಂಬಿಕೆ ಹೊಂದಿರುವ ಜನ ಸೂಕ್ಷ್ಮ ಪ್ರಕರಣಗಳ ತನಿಖೆಯನ್

5 Mar 2026 11:58 am
ರಾಜ್ಯಸಭಾ ಚುನಾವಣೆ | ಅಭಿಷೇಕ್ ಮನು ಸಿಂಘ್ವಿ ಸಹಿತ 6 ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಹೊಸದಿಲ್ಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಗುರುವಾರ 6 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ತೆಲಂಗಾಣದಿಂದ ಅಭಿಷೇಕ್ ಮನು ಸಿಂಘ್ವಿ ಹಾಗೂ ವೆಮ್ ನರೇಂದ್ರ ರೆಡ್ಡಿ, ಛತ್ತೀಸಗಢದಿಂದ ಫೂಲವ್ ದೇವಿ ನೇಟಂ, ಹರ್ಯಾಣದಿ

5 Mar 2026 11:27 am