ಬೆಳ್ತಂಗಡಿ : ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ಬೇಸಿಗೆಯಿಂದ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ
ಕೊಣಾಜೆ: ಮುಡಿಪು ನವೋದಯದಿಂದ ಮುದುಂಗಾರು ಕಟ್ಟೆ–ಪಾತೂರು ಸಂಪರ್ಕಿಸುವ ಮುಖ್ಯ ರಸ್ತೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ನಾಗರಿಕ ಹೋರಾಟ ಸಮಿತಿ ಮುದುಂಗಾರು ಕಟ್ಟೆ–ಬಾಳೆಪುಣಿ ವತಿಯಿಂದ ನಾಗರಿಕರು ಗುರುವಾರ
ಬಳ್ಳಾರಿ : ನಗರದ ನಾಗಲಕರೇ ಪ್ರದೇಶದಲ್ಲಿರುವ ಬಾಲ ವೀರಾಂಜನೇಯ ದೇವಸ್ಥಾನ ಆವರಣದಲ್ಲಿ ಮಾಂಸದ ಚೀಲ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲ ವೀರಾಂಜನೇಯ
2026 ರ ಮೊದಲ 15 ದಿನಗಳಲ್ಲಿ ದಿಲ್ಲಿಯಲ್ಲಿ 500 ಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರು ಕಾಣೆಯಾಗಿದ್ದಾರೆ ಎಂದು ಪೊಲೀಸ್ ದತ್ತಾಂಶ ತೋರಿಸಿದೆ. ನಾಪತ್ತೆ ಪ್ರಕರಣಗಳಲ್ಲಿ ಇದು ಸುಮಾರು ಮೂರನೇ ಎರಡರಷ್ಟು ಪಾಲು. ಜನವರಿ 1 ರಿಂದ 15 ರ ನ
ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026, ಕೃಷಿ ಪಂಡಿತ ಪ್ರಶಸ್ತಿ ಪ್ರಧಾನ ಸಮಾರಂಭ
ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಶೆಹಝಾದ್ ಟೌನ್ ಪ್ರದೇಶದ ತರ್ಲೈ ಇಮಾಮ್ ಬರ್ಗಾದಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 15 ಜನರು ಮೃತಪಟ್ಟು, ಸುಮಾರು 80 ಜನರು ಗಾಯಗೊ
ಮಕ್ಕಳನ್ನು ಬೆಳೆಸುವ ವಿಷಯದಲ್ಲಿ ಇತ್ತೀಚೆಗೆ ಎರಡು ರೀತಿಯ ಪಾಲನೆ ವಿಧಗಳು ಸುದ್ದಿಯಲ್ಲಿವೆ. ಮೊದಲನೆಯದು ಹೆಲಿಕಾಪ್ಟರ್ ಪೇರೆಂಟಿಂಗ್ ಮತ್ತು ಎರಡನೆಯದು ಫಾಫೋ ಪೇರೆಂಟಿಂಗ್. ನೀವು ಯಾವ ವಿಧದ ಪಾಲನೆಯನ್ನು ಆರಿಸಿಕೊಳ್ಳುವಿರ
ಬಿಎಸ್ಎನ್ಎಲ್ ತನ್ನ ನೆಟ್ವರ್ಕ್ ವಿಸ್ತರಣೆ ಮತ್ತು 4G/5G ಸೇವೆಗಳ ಉನ್ನತೀಕರಣದತ್ತ ಗಮನಹರಿಸುತ್ತಿರುವ ಸಂದರ್ಭದಲ್ಲಿ, ಯುವ ಇಂಜಿನಿಯರ್ಗಳು ಮತ್ತು ಹಣಕಾಸು ತಜ್ಞರಿಗೆ ಸಂಸ್ಥೆಯ ಭಾಗವಾಗಲು ಉತ್ತಮ ಅವಕಾಶ ಕಲ್ಪಿಸಿದೆ. ಕೇಂ
ಹೊಸದಿಲ್ಲಿ: ಸಾರ್ವಜನಿಕ ಕಾಮಗಾರಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಪ್ರಾಣಹಾನಿಗೆ ಕಾರಣವಾಗಿದೆ. ಕೈಲಾಶ್ಪುರಿ ನಿವಾಸಿ 25 ವರ್ಷದ ಕಮಲ್ ಧ್ಯಾನಿ, ಜಲ ಮಂಡಳಿಯ ತೆರೆದ ಗುಂಡಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ತನಿಖೆಗೆ ದಿ
ಮೈಸೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಗೊಂದಲವಿಲ್ಲ. ಸಿಎಂ ಬದಲಾವಣೆ ಮಾಡಿ ಎಂದು ಯಾರೂ ಕೇಳುತ್ತಿಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಇರಲಿದ್ದಾರೆ. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ
ಮಂಗಳೂರು, ಫೆ.6: ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎ
ಉಳ್ಳಾಲ: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಶ ಬಾಬು(48) ಬಂಧಿತ ಆರೋಪಿ. ಈತನನ್ನು ಉಳ್ಳಾಲ
ಚಿಕ್ಕಮಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ತನಿಖೆ ಪೂರ್ಣಗೊಳಿಸಲು ಕಾಲಮಿತಿ ವಿಧಿಸಿಲ್ಲ. ಆದರೆ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಲು ತನಿಖೆಯ ಆರಂಭದಲ್ಲೇ ಸೂಚಿಸಲಾಗಿದೆ ಎಂದ
ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಹಕ್ಕಿ ಜ್ವರ(H5N1) ಸ್ಫೋಟಗೊಂಡಿದ್ದು, ನಗರದಾದ್ಯಂತ ನೂರಾರು ಕಾಗೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಹೀಗಾಗಿ, ಈ ಪ್ರಾಂತ್ಯದಲ್ಲಿ ಹಕ್ಕಿ ಜ್ವರ ಹರಡುವ ಭೀತಿ ಎದುರಾಗಿದೆ.
ನಿರ್ಮಾಪಕರು: ಪ್ರಭು ಶಿವಪ್ಪ ಯತ್ನಟ್ಟಿ ಚಿತ್ರಕಥೆ/ನಿರ್ದೇಶನ: ಬರಗೂರು ರಾಮಚಂದ್ರಪ್ಪ ಛಾಯಾಗ್ರಹಣ: ನಾಗರಾಜ್ ಅದ್ವಾನಿ ಸಂಕಲನ: ಸುರೇಶ್ ಅರಸ್ ಧ್ವನಿ: ವಾಸುದೇವನ್ ಸಂಗೀತ: ಡಾ. ಶಮಿತ ಮಲ್ನಾಡ್ ಪಾತ್ರವರ್ಗ: ಕಿಶೋರ್, ಅನುಷಾ ರೈ, ಕ
ಅಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಪ್ರಾಥಮಿಕ ಉದ್ದೇಶ ಸರಕಾರ ನಡೆಸುವುದಕ್ಕಿಂತ ಹೆಚ್ಚಾಗಿ, ಎದುರಾಳಿಯ ವೈಯಕ್ತಿಕ ಘನತೆಯನ್ನು ನಾಶಮಾಡುವುದು ಎಂಬಂತೆ ಕಾಣುತ್ತಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಧಾನ ಮಂತ್ರಿ ಸ
ಮುಂಬೈ: ನಟ ಮನೋಜ್ ಬಾಜಪೇಯಿ ಅಭಿನಯದ ಮುಂಬರುವ ‘ಘೂಸ್ ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ವಿವಾದಕ್ಕೆ ಕಾರಣವಾಗಿದ್ದು, ಉತ್ತರ ಪ್ರದೇಶ ಸರಕಾರ ಚಿತ್ರದ ನಿರ್ಮಾಪಕರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್
ಯಾದಗಿರಿ : ಜಿಲ್ಲೆಯ ರೈತರು ಬೆಳೆದ ಬೆಳೆಗೆ ಸಮರ್ಪಕ ಬೆಲೆ ಸಿಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಭಾಗದಲ್ಲಿನ ಗಂಜ್ ಬಳಿ ರಸ್ತೆ ತಡೆದು ಪ್ರತಿಭಟನೆ
ತಿರುವನಂತಪುರಂ: ನಗರದ ವಝುತಕಾಡ್ ನ ತ್ರಿವೇಂಡ್ರಮ್ ಕ್ಲಬ್ ಸಮೀಪ ಗುರುವಾರ ರಾತ್ರಿ ನಡೆದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಟ ಮಣಿಯನ್ಪಿಳ್ಳ ರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅ
ಅಮೆರಿಕನ್ ಡಾಲರ್ ಎರಡು ವಾರಗಳ ಗರಿಷ್ಠ ಮಟ್ಟವನ್ನು ತಲುಪಿರುವುದು ಚಿನ್ನದ ಕುಸಿತಕ್ಕೆ ಕಾರಣವಾಗಿದೆ. ಫೆಬ್ರವರಿ 6 ಶುಕ್ರವಾರದಂದು ಚಿನ್ನ ಮತ್ತೆ ಕುಸಿತದ ಹಾದಿಯಲ್ಲಿ ಮುಂದುವರಿದಿದೆ. ಅಮೆರಿಕನ್ ಡಾಲರ್ ದುರ್ಬಲವಾಗಿದ್ದಾಗ
ವಾಷಿಂಗ್ಟನ್: ಕಳೆದ ವರ್ಷ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನು ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಪುನರುಚ್ಚರಿಸಿದ್ದಾರೆ. “ನಾನು ಒಂದೇ ವರ್ಷದಲ್ಲಿ ವಿಕೋಪಕ್ಕೆ ತಿರುಗಿದ್ದ ಕಾ
ಹೊಸದಿಲ್ಲಿ: ಭಾರತೀಯ ವಿಮಾನಯಾನ ಸಂಸ್ಥೆಗಳ ವಿಮಾನಗಳಲ್ಲಿ ತಾಂತ್ರಿಕ ದೋಷಗಳ ಪರಿಶೀಲನೆ ನಡೆಸಿದಾಗ, ಪರೀಕ್ಷೆಗೆ ಒಳಪಟ್ಟ ಒಟ್ಟು ವಿಮಾನಗಳಲ್ಲಿಯೇ ಸುಮಾರು ಅರ್ಧದಷ್ಟು ವಿಮಾನಗಳಲ್ಲಿ ಪುನರಾವರ್ತಿತ ದೋಷಗಳು ಕಂಡುಬಂದಿವೆ ಎಂ
ಜಲಂಧರ್(ಪಂಜಾಬ್): ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಆಪ್ ನಾಯಕ ಲಕ್ಕಿ ಒಬೆರಾಯ್ ಗೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಶುಕ್ರವಾರ ಹಾಡಹಗಲೇ ಪಂಜಾಬ್ನ ಜಲಂಧರ್ ಜಿಲ್ಲೆಯ ಹೊರವಲಯದ ಗುರುದ್ವಾರವೊಂದರ ಬಳ
ಬೆಂಗಳೂರು: ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ಇಂದು ಮುಂಜಾವ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್
PC | timesofindia ಬೆಂಗಳೂರು, ಫೆ.5: ಉತ್ತರ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿರುವ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಕಿಮ್ಸ್)ಗೆ ಸರಕಾರವು ನೀಡುತ್ತಿರುವ ಅನುದಾನವು ಸಾಕಾಗುತ್ತಿಲ್ಲ. ವಿಶೇಷವಾಗಿ ಕ್ಯಾನ್
ಕೊಲಂಬೊ: ಟಿ20 ವಿಶ್ವಕಪ್ ಟೂರ್ನಿಯ ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಲು ಪಾಕಿಸ್ತಾನ ಕೊನೆಯ ಕ್ಷಣದಲ್ಲಿ ನಿರ್ಧರಿಸಿದ ಪರಿಣಾಮ ಪಂದ್ಯದ ಆತಿಥ್ಯ ವಹಿಸಿಸಬೇಕಿದ್ದ ಶ್ರೀಲಂಕಾ ಮೇಲೆ ಈಗಾಗಲೇ ನಷ್ಟದ ಭೀತಿ ಉಂಟಾಗಿದೆ. ಫೆ.15ರಂದು
ಹೊಸದಿಲ್ಲಿ: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ವಿಧಿಸಲಾದ ಶಿಕ್ಷೆಗೆ ಸಂಬಂಧಿಸಿದ ಗಡುವನ್ನು ವಿಸ್ತರಿಸಲು ದಿಲ್ಲಿ ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ರಾಜ್ಪಾಲ್ ಯಾದವ್ ಗುರುವಾರ ಹೊಸದಿಲ್ಲಿಯ ತಿ
ರಾಯಚೂರು : ಜಿಲ್ಲಾ ಉತ್ಸವದ ಅಂಗವಾಗಿ ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಭವನದದಲ್ಲಿ ಫಲಪುಷ್ಪ ಪ್ರದರ್ಶನ ಗಮನ ಸೆಳೆಯಿತು. ಕೃಷಿ ಮೇಳದ ಭಾಗವಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ಈ ಫಲಪುಷ್ಪ ಪ್
ಹೊಸದಿಲ್ಲಿ: ಒಪ್ಪಿತ ಸಂಬಂಧದಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವ ಮೂಲಕ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸ
ಹೊಸದಿಲ್ಲಿ: ಭಾರತ 2025ರ ಡಿಸೆಂಬರ್ ನಲ್ಲಿ ರಷ್ಯಾದಿಂದ 270 ಕೋಟಿ ಡಾಲರ್ ಮೌಲ್ಯದ ಕಚ್ಚಾತೈಲ ಆಮದು ಮಾಡಿಕೊಂಡಿದ್ದು, ಇದು 2025ರ ಫೆಬ್ರವರಿಯಿಂದೀಚೆಗೆ ಖರೀದಿಸಿದ ಕನಿಷ್ಠ ಪ್ರಮಾಣವಾಗಿದೆ. ಭಾರತಕ್ಕೆ ಪ್ರಮುಖವಾಗಿ ತೈಲ ಮಾರಾಟ ಮಾಡುತ
‘ಪೊಲೀಸರು ಚಾಪೆಯಡಿಗೆ ತೂರಿದರೆ ಡಿಜಿಟಲ್ ಚೋರರು ರಂಗೋಲಿಯಡಿಗೆ ತೂರುತ್ತಿರುವ’ ಕಾರಣದಿಂದ ಡಿಜಿಟಲ್ ವಂಚನೆಗೊಳಗಾಗುತ್ತಿರುವ ಸಂತ್ರಸ್ತರ ಅಳಲಿಗೆ ಕಿವಿಗೊಡುವವರೇ ಇಲ್ಲ ಎನ್ನುವಂತಾಗಿದೆ. ಹಿಂದೆಲ್ಲ ಬ್ಯಾಂಕ್ ದರೋಡೆಗಳಾ
ಬೆಂಗಳೂರು: ಅವಧಿ ಮುಗಿದು ಎರಡೂವರೆ ವರ್ಷ ಆಗಿರುವ ಶಿವಮೊಗ್ಗ ಮಹಾನಗರ ಪಾಲಿಕೆಗೆ ತಕ್ಷಣ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ, ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟ
ಕೊಪ್ಪ: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬದವರು ಮಾನವೀಯತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಹ
ಮೈಸೂರು : ನಗರದಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಏಳು ಕಡೆ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳಿಗೆ ಸೇರಿದ ಮನೆ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಕಿರಿಯ
ತುಮಕೂರು : ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾನು ಬ
ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ-2026ಕ್ಕೆ ಅನುಮೋದನೆ
ಹೊಸದಿಲ್ಲಿ, ಫೆ.5: ಏಶ್ಯನ್ ಬ್ಯಾಡ್ಮಿಂಟನ್ ಟೀಮ್ ಚಾಂಪಿಯನ್ಶಿಪ್ನಲ್ಲಿ ‘ವೈ’ ಗುಂಪಿನ ತನ್ನ ಎರಡನೇ ಪಂದ್ಯದಲ್ಲಿ ಯುವ ಆಟಗಾರ್ತಿ ತನ್ವಿ ಶರ್ಮಾ ಗೆಲುವು ದಾಖಲಿಸಿದ್ದರೂ ಭಾರತ ತಂಡವು ಥಾಯ್ಲೆಂಡ್ ವಿರುದ್ಧ 2-3 ಅಂತರದಿಂದ ಸೋಲ
ಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷದ ಮುಖಂಡನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸುವೋಮೋಟೋ ಪ್ರಕರಣ ದಾಖಲಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿ
ಮುಂಬೈ, ಫೆ.5: ಫಾರ್ಮ್ನಲ್ಲಿರುವ ಬ್ಯಾಟರ್ ಸರ್ಫರಾಝ್ ಖಾನ್ ವೈರಲ್ ಜ್ವರದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು, ಕರ್ನಾಟಕ ತಂಡದ ವಿರುದ್ಧ ಮುಂಬೈನ ಎಂಸಿಎ ಮೈದಾನದಲ್ಲಿ ಶುಕ್ರವಾರ ಆರಂಭವಾಗಲಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನ
ಹೊಸದಿಲ್ಲಿ, ಫೆ.5: ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಪುರುಷರ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಮೆಂಟ್ ಶನಿವಾರದಿಂದ ಆರಂಭವಾಗಲಿದೆ. ಹತ್ತನೇ ಆವೃತ್ತಿಯ ಈ ಪಂದ್ಯಾವಳಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿದ್ದು
ಶಿವಮೊಗ್ಗ : ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ, ಮಾಲುಗಳ ಸಮೇತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ ಪಟ್ಟಣ್ಣದ ಭದ್ರಾಪುರ ಗ್ರಾಮದ 3ನೇ ಕ್ರಾಸ್ ನಿವಾಸಿ ಲಕ್
ನ್ಯೂಯಾರ್ಕ್,ಫೆ.5:ಭಾರತದಿಂದ ಕಾರ್ಯಾಚರಿಸುತ್ತಿರುವ ಅಂತರ್ರಾಷ್ಟ್ರೀಯ ಕ್ರಿಮಿನಲ್ ಗುಂಪುಗಳ ಜೊತೆ ನಂಟು ಹೊಂದಿದ್ದು, ಅಕ್ರಮವಾಗಿ ಆನ್ಲೈನ್ ಔಷಧ ವ್ಯಾಪಾರ ದಂಧೆಯಲ್ಲಿ ತೊಡಗಿದ್ದ 200ಕ್ಕೂ ಅಧಿಕ ಜಾಲತಾಣಗಳನ್ನು ಅಮೆರಿಕದ ಫ
ಮಂಗಳೂರು, ಫೆ.5:ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ನೇಮಕಾತಿ ಅರ್ಜಿಗಳನ್ನು ಆಹ್ವಾ
ಜನವರಿ ತಿಂಗಳ ಆರಂಭದಲ್ಲಿ ಆಂಥ್ರೋಪಿಕ್ ‘ಕ್ಲೌಡ್ ಕೋವರ್ಕ್’ ಎಂಬ ಏಜೆಂಟಿಕ್ ಎಐ ಅಸಿಸ್ಟಂಟ್ ಅನ್ನು ಪರಿಚಯಿಸಿತ್ತು. ಇದನ್ನು ನಾನ್-ಟೆಕ್ನಿಕಲ್ ವೃತ್ತಿಪರರಿಗಾಗಿ ಮರುವಿನ್ಯಾಸಗೊಳಿಸಲಾಗಿದೆ. ಇದು ಫೈಲ್ಗಳನ್ನು ಓದಬಲ್ಲುದ
ಮುಂಬೈ, ಫೆ. 5: ಮುಂಬೈ ವಿಶ್ವವಿದ್ಯಾನಿಲಯದ ಉರ್ದು ವಿಭಾಗ ಫೆಬ್ರವರಿ 1ರಂದು ಆಯೋಜಿಸಿದ್ದ ಹಾಗೂ ನಟ ನಾಸಿರುದ್ದೀನ್ ಶಾ ಭಾಗವಹಿಸಲಿದ್ದ ಕವನ ಹಾಗೂ ಕಥೆ ಓದುವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು. ಈ ಬಗ್ಗೆ ನಾಸಿರುದ್ದೀನ್
ಹೊಸದಿಲ್ಲಿ, ಫೆ. 5: ಡಿಸೆಂಬರ್ನಲ್ಲಿ ಪೈಲೆಟ್ಗಳು ಹಾಗೂ ಸಿಬ್ಬಂದಿಯ ಕೊರೆತೆ ಉಲ್ಲೇಖಿಸಿ ವಿಮಾನಗಳನ್ನು ರದ್ದುಗೊಳಿಸುವ ಹಾಗೂ ವಿಳಂಬಗೊಳಿಸುವ ಮೂಲಕ ಇಂಡಿಗೋ ತನ್ನ ಪ್ರಾಬಲ್ಯವನ್ನು ದುರಪಯೋಗಪಡಿಸಿಕೊಂಡಿದೆಯೇ ಎಂಬ ಬಗ್ಗೆ
ಮುಂಬೈ, ಫೆ. 5: ಮಣಿಪುರದಲ್ಲಿ ಸರಕಾರ ರಚನೆಯಲ್ಲಿ ಭಾಗಿಯಾಗದಂತೆ ಮಣಿಪುರದ ಹಲವು ಕುಕಿ ಸಂಘಟನೆಗಳು ತಮ್ಮ ಸಮುದಾಯದ ಕುಕಿ ಶಾಸಕರಿಗೆ ಎಚ್ಚರಿಕೆ ನೀಡಿವೆ. ಸರಕಾರ ರಚನೆಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಚುರಾಚಾಂದ್ಪುರ ಜ
ವಿಜಯನಗರ / ಹೊಸಪೇಟೆ: ಕ್ಷೇತ್ರದ ಶಾಸಕರಾದ ಎಚ್.ಆರ್.ಗವಿಯಪ್ಪ ಅವರ ಆದೇಶದಂತೆ, ಫೆ.5ರಂದು ಎಚ್.ಜಿ.ವಿರುಪಾಕ್ಷ ಅವರ ನೇತೃತ್ವದಲ್ಲಿ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಹಮಾಲಿಗರ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಭಾಗವಹಿಸಿದ ಹಮ
ಮುಂಬೈ, ಫೆ. 5: ಮುಂಬರುವ ಪಶ್ಚಿಮಬಂಗಾಳ ವಿಧಾನ ಸಭೆ ಚುನಾವಣೆಯಲ್ಲಿ ಎಲ್ಲಾ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಾಗುವುದು ಎಂದು ಕಾಂಗ್ರೆಸ್ ಗುರುವಾರ ತಿಳಿಸಿದೆ. ಪಶ್ಚಿಮಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ (ಡಬ್ಲುಬಿಪ
ಲಂಡನ್, ಫೆ.5: ಸುರಕ್ಷತಾ ತಪಾಸಣೆಗಾಗಿ ಭಾರತದಲ್ಲಿ ಬಂದಿಳಿದ ಬೋಯಿಂಗ್ ಡ್ರೀಮ್ಲೈನರ್ ಪ್ರಯಾಣಿಕರ ವಿಮಾನವು ಸಂಭಾವ್ಯ ದೋಷಪೂರಿತ ಇಂಧನ ಸ್ವಿಚ್ನ ಬಗ್ಗೆ ಕಳವಳದ ಹೊರತಾಗಿಯೂ ರವಿವಾರ ಲಂಡನ್ನಿಂದ ಹೇಗೆ ಹೊರಟಿತು ಎಂಬ ಬಗ್ಗೆ
ವಾಷಿಂಗ್ಟನ್, ಫೆ.5: ಡೊನಾಲ್ಡ್ ಟ್ರಂಪ್ ಅಮೆರಿಕಾವನ್ನು ಸರ್ವಾಧಿಕಾರಿ ರಾಷ್ಟ್ರವಾಗಿ ಪರಿವರ್ತಿಸುತ್ತಿದ್ದಾರೆ ಎಂದು `ಹ್ಯೂಮನ್ ರೈಟ್ಸ್ ವಾಚ್(ಎಚ್ಆರ್ಡಬ್ಲ್ಯೂ) ಎಚ್ಚರಿಕೆ ನೀಡಿದ್ದು ಅಮೆರಿಕಾದಲ್ಲಿ ಪ್ರಜಾಪ್ರಭುತ್ವವು
ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆ
ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿ, ಶೌಚಾಲಯ ರಚನೆ ಹಾಗೂ ಬಳಕೆಯ ಮಹತ್ವದ ಕುರಿತು ಸೃಜನಶೀಲ ಜಾಗೃತಿ ಕಾರ್ಯಕ್ರಮವನ್ನು ಕಂಪ್ಲಿ ತಾಲೂಕಿನ ಯೋಜನಾ ಕಚೇರಿಯಲ
ಮಂಗಳೂರು, ಫೆ.5:ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿಕೆ ) ಭಾರತದ ಸಾಂಪ್ರದಾಯಿಕ ಕಲಾ ಪ್ರಕಾರಗಳನ್ನು ಉತ್ತೇಜಿಸಲು ಮತ್ತು ಸಂರಕ್ಷಿಸಲು ಆಯೋಜಿಸಿರುವ ಐದು ದಿನಗಳ ಸಾಂಸ್ಕೃತಿಕ ಉತ್ಸವವಾ ಗಿರುವ ಸ್ಪಿಕ್ಮೆ
PC:x@wplt20 ವಡೋದರಾ: ಇಲ್ಲಿನ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ ನಲ್ಲಿ ಗುರುವಾರ ನಡೆದ WPL ನ ಫೈನಲ್ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ RCB ತಂಡವು 4 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿ ಭರ್ಜರಿ ಜಯ ಗಳಿಸಿದೆ. ಆ ಮೂಲಕ ಎರಡನ
ಮಂಗಳೂರು: ಮಾದಕ ವಸ್ತು ಎಂ.ಡಿ.ಎಂ.ಎ. ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ 1.5 ಲಕ್ಷ ರೂ. ಮೌಲ್ಯದ ಸುಮಾರು 15 ಗ್ರಾಂ ಮಾದಕ ದ್ರವ್ಯವನ್ನು ಮುಲ್ಕಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಹಳೆಯಂಗಡಿ ಸ
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ
ದುಬೈ,ಫೆ.5: ಭಾರತದಲ್ಲಿ ಶಾಲಾ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗಾಗಿ ನೂರಾರು ಕಲಿಕಾ ಕೇಂದ್ರಗಳನ್ನು ನಿರ್ಮಾಣ ಹಾಗೂ ಕೊಳಗೇರಿಗಳ ಗೋಡೆಗಳಲ್ಲಿ ಶೈಕ್ಷಣಿಕ ಭಿತ್ತಿಚಿತ್ರಗಳ ರಚನೆಗಾಗಿ ಜನಪ್ರಿಯರಾಗಿರುವ ಭಾರತೀಯ ಶಿಕ್ಷಕಿ ರೂಬ
ಬಂಟ್ವಾಳ, ಫೆ.5: ಅಲ್ಖಾದಿಸಾ ಎಜು ಅಕಾಡಮಿಯು ಕಾವಲಕಟ್ಟೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದು, ಫೆ.5,6, 7ರಂದು ಸಂಸ್ಥೆಯ ದಶಮಾನೋತ್ಸವವನ್ನು ಆಚರಿಸುತ್ತಿದೆ. ಈ ಅಕಾಡಮಿಯ ಅಧೀನದಲ್ಲಿ ಇಸ್ಲಾಮಿಕ್
ಲಿಂಗಸುಗೂರು : ಲಿಂಗಸುಗೂರು ತಾಲೂಕಿನ ಆನೆಹೊಸೂರು ಗ್ರಾಮದ ರೈತ ಮಾನಪ್ಪ ತಂ. ಹುಲಗಪ್ಪ ಅವರ ಹೊಲದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಪಕ್ಕದಲ್ಲಿದ್ದ ದನದ ಶಡ್ಗೆ ವ್ಯಾಪಿಸಿದ ಪರಿಣಾಮ ಹಸು ಹಾಗೂ ಎಮ್ಮೆ ಸಾವಿಗೀಡಾಗಿದ್ದ
ವೃದ್ಧ ಅಂಗಡಿ ಮಾಲಕನ ಪರ ನಿಂತಿದ್ದಕ್ಕೆ ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದ ಯುವಕ
ಮಂಗಳೂರು , ಫೆ.5: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ವಿಗ್ರಹಕ್ಕೆ 2027ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕು
ಪಾಟ್ನಾ, ಫೆ. 5: 2025ರ ವಿಧಾನ ಸಭೆ ಚುನಾವಣೆಯಲ್ಲಿ ತನ್ನ ನೇತೃತ್ವದ ಮಹಾಘಟಬಂಧನ್ ಅನ್ನು ಸೋಲಿಸಲು ಬಿಹಾರದ ಆಡಳಿತಾರೂಢ ಎನ್ಡಿಎ 40,000 ಕೋ.ರೂ. ಖರ್ಚು ಮಾಡಿದೆ ಎಂದು ಆರ್ಜೆಡಿಯ ಕಾರ್ಯಾಧ್ಯಕ್ಷ ತೇಜಸ್ವಿ ಯಾದವ್ ಗುರುವಾರ ಪ್ರತಿಪಾದಿ
ಕನಕಗಿರಿ: ಆಸ್ತಿ ತೆರಿಗೆ ಪಾವತಿಸಿ ಗ್ರಾಮ ಪಂಚಾಯತಿ ಅಭಿವೃದ್ಧಿ ಗೆ ಸಹಕರಿಸಬೇಕು ಎಂದು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ವೀರಣ್ಣ ನಕ್ರಳ್ಳಿ ಹೇಳಿದರು. ತಾಲೂಕಿನ ನವಲಿ ಗ್ರಾಮ ಪಂತಾಯತಿ 25-26 ಕರವಸೂಲಿ ಅಭಿಯಾನಕ್ಕೆ ಗುರುವಾರ ಚ
ಕಲಬುರಗಿ: ಆನೆಕಾಲು ರೋಗ (ಫಿಲೇರಿಯಾ) ತಡೆಗಟ್ಟುವ ಉದ್ದೇಶದಿಂದ ಫೆ.12ರಿಂದ 28ರವರೆಗೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಸಾಮೂಹಿಕ ಔಷಧಿ ಸೇವನೆಯ (ಎಂ.ಡಿ.ಎ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯಾವೊಬ್ಬ ಅರ್ಹ ವ್ಯಕ್ತಿಯೂ ಗುಳಿಗೆ
ಮಾಸ್ಕೋ, ಫೆ.5: ಯಾವುದೇ ರಾಷ್ಟ್ರದಿಂದ ತೈಲವನ್ನು ಖರೀದಿಸಲು ಭಾರತ ಮುಕ್ತವಾಗಿದೆ ಮತ್ತು ತನ್ನ ಕಚ್ಛಾ ತೈಲ ಪೂರೈಕೆದಾರರನ್ನು ವೈವಿಧ್ಯಗೊಳಿಸುವ ಅವರ ನಿರ್ಧಾರದಲ್ಲಿ ಹೊಸತೇನೂ ಇಲ್ಲ ಎಂದು ರಶ್ಯ ಹೇಳಿದೆ. ಭಾರತವು ರಶ್ಯದ ತೈಲ ಖರ
ಕಲಬುರಗಿ : ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಸುದ್ದಿಮೂಲ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಬಸವರಾಜ ಸ್ವಾಮಿ ವಿರಚಿತ ಬಸವಗೀತೆ ಸತ್ಯಸಂವಾದ (9 ಸಂಪುಟಗಳ ಗುಚ್ಛ) ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಫೆ.8ರಂದು ಸಂಜೆ 4
ಶಹಾಬಾದ್ : ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದಕ್ಕೆ ಅಪ್ಪಾರಾವ ಮಾಲಿಪಾಟೀಲ ಅವರಿಗೆ ಬುಧವಾರ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯ
ಮಾಸ್ಕೋ, ಫೆ.5: ರಶ್ಯ ಮತ್ತು ಅಮೆರಿಕಾ ನಡುವಿನ ಕೊನೆಯ ಪರಮಾಣು ಒಪ್ಪಂದ ಗುರುವಾರ ಮುಕ್ತಾಯಗೊಂಡಿದ್ದು ಅರ್ಧ ಶತಮಾನಕ್ಕೂ ಹೆಚ್ಚು ಅವಧಿಯಲ್ಲಿ ಮೊದಲ ಬಾರಿಗೆ ಎರಡು ದೊಡ್ಡ ಪರಮಾಣು ಶಸ್ತ್ರಾಗಾರಗಳ ಮೇಲಿನ ಮುಚ್ಚಳವನ್ನು ತೆಗೆದು
ಬೆಂಗಳೂರು : ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ)ಗಳ ಬದಲಾಗಿ ಮತಪತ್ರ(ಬ್ಯಾಲೆಟ್ ಪೇಪರ್)ಗಳ ಮೂಲಕ ನಡೆಸಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ
ಪ್ರಥಮ ತತ್ವಪದಕಾರರ ಸಾಹಿತ್ಯ ಸಮ್ಮೇಳನ
Photo: PTI ಹೊಸದಿಲ್ಲಿ, ಫೆ.5: ರೂರ್ಕೆಲಾದಲ್ಲಿ ನಡೆಯಲಿರುವ 2025-26ರ ಸಾಲಿನ ಎಫ್ಐಎಚ್ ಪುರುಷರ ಪ್ರೊ ಲೀಗ್ಗೆ ಹಾಕಿ ಇಂಡಿಯಾವು ಗುರುವಾರ 24 ಸದಸ್ಯರ ಭಾರತೀಯ ಹಾಕಿ ತಂಡವನ್ನು ಪ್ರಕಟಿಸಿದೆ. ಈ ಪಂದ್ಯಾವಳಿಯು ಬಿರ್ಸಾ ಮುಂಡಾ ಇಂಟರ್ನ್ಯಾ
Photo: PTI ಹರಾರೆ, ಫೆ.5: ದಾಖಲೆಯ ಆರನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಭಾರತ ಕ್ರಿಕೆಟ್ ತಂಡ ಶುಕ್ರವಾರ ನಡೆಯಲಿರುವ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಸ್ಫೋಟಕ ಬ್ಯಾಟಿ
ಕುಂದಾಪುರ, ಫೆ.5: ಪಡುಕೋಣೆಯ ಸಂತ ಅಂತೋನಿ ಚರ್ಚ್ನಲ್ಲಿ ತೆರಾಲಿ ಹಬ್ಬದ ಆಚರಣೆ ಪ್ರಯುಕ್ತ ಪೂರ್ವ ಭಾವಿಯಾಗಿ ನಡೆಯುವ ಭ್ರಾತೃತ್ವ ಭಾಂದವ್ಯ (ಕೊಂಪ್ರಿ ಆಯ್ತಾರ್) ದಿನವನ್ನು ಆಚರಿಸಲಾಯಿತು. ಈ ಸಂದರ್ಭ ದಲ್ಲಿ ಏಸು ಕ್ರಿಸ್ತರ ಮುಖ
ಮಣಿಪಾಲ, ಫೆ.5: ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ಏಳು ಲಕ್ಷ ರೂ.ಮೌಲ್ಯದ ಚಿನ್ನಾಭರಣ ಗಳನ್ನು ಕಳವು ಮಾಡಿರುವ ಘಟನೆ ಶಿವಳ್ಳಿಯಲ್ಲಿ ನಡೆದಿದೆ. ಅಮಿತಾ ಡ್ಯಾನಿಯಲ್ ಕರ್ಕಡ ಎಂಬವರು ಫೆ.3ರಂದು ಅಪರಾಹ್ನ 1:45ಕ್ಕೆ ಮನೆಯ
ಕಲಬುರಗಿ: ಕಲಬುರಗಿಯಲ್ಲಿ ಸ್ಥಗಿತಗೊಂಡಿರುವ ವಿಮಾನ ಸೇವೆಯನ್ನು ಪುನರಾರಂಭಿಸಬೇಕು ಎಂದು ದಕ್ಷಿಣದ ಜೆಡಿಎಸ್ ಮುಖಂಡರಾದ ಕೃಷ್ಣಾ ರೆಡ್ಡಿ ಅವರು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ, ಮ
ಅಫಜಲಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದು, ಅವರೇ ಮುಂದುವರಿಯಬೇಕು. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಪ್ರಯತ್ನ ನಡೆದರೆ ನಡೆಯುವ ಹೋರಾಟಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ
ಉಡುಪಿ, ಫೆ.5: ಜಿಲ್ಲೆಯಲ್ಲಿ ಅತೀ ಹೆಚ್ಚು ಅಪಘಾತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬ್ಲ್ಯಾಕ್ ಸ್ಪಾಟ್ಗಳೆಂದು ಗುರುತಿಸಿರುವ 6 ಕಡೆಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ಉಡುಪ
ಹೊಸದಿಲ್ಲಿ,ಫೆ.5: ನಟ-ರಾಜಕಾರಣಿ ಹಾಗೂ ಮಕ್ಕಳ್ ನೀಧಿ ಮೈಯಂ (ಎಂಎನ್ಎಫ್) ಮುಖ್ಯಸ್ಥ ಕಮಲ ಹಾಸನ್ ಅವರು ವಿವಾದಾತ್ಮಕ ಮತದಾರರ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ ಚುನಾವಣಾ ಆಯೋಗದ ವಿರುದ್ಧ ಪಶ್ಚಿಮ ಬಂಗಾಳದ
ಕಲಬುರಗಿ: ಅಫಜಲಪುರ ಮತಕ್ಷೇತ್ರದ ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಹಾಗೂ ಗ್ರಾಮ ಪಂಚಾಯತ್ ಕಟ್ಟಡಗಳನ್ನು ಗುರುವಾರ ಲೋಕಾರ್ಪಣೆ
ಕಾರ್ಕಳ, ಫೆ.5: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿ
ಬೆಂಗಳೂರು : ವಿಧಾನ ಮಂಡಲ ಜಂಟಿ ಅಧಿವೇಶನದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪಕ್ಷದ ನೂತನ ರಾಷ್ಟ್ರೀಯಾಧ್ಯಕ್ಷ ನಿತಿನ್ ನಬಿನ್ ಅವರನ್ನು ಹೊಸದಿಲ್ಲಿಯಲ್ಲಿ ಗುರುವಾರ ಭೇಟಿ ಮಾಡಿದ್ದು, ಪ್ರಸಕ್ತ ರಾಜಕೀ

27 C