SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಯೋಗೀಶ ಗೌಡ ಕೊಲೆ ಪ್ರಕರಣ; ಬಾಕಿ ಸಾಕ್ಷಿಗಳ ಬಗ್ಗೆ ಮೆಮೊ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಬಾಕಿ ಇರುವ ಸಾಕ್ಷಿಗಳ ಕುರಿತು ಮೆಮೊ ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ನಿರ್ದ

7 Jan 2026 10:01 pm
ಸಿಡ್ನಿಯಲ್ಲಿ ಐತಿಹಾಸಿಕ ಶತಕ: ಕಪಿಲ್ ದೇವ್ ಅವರ ಅಪರೂಪದ ದಾಖಲೆ ಸರಿಗಟ್ಟಿದ ಜೇಕಬ್ ಬೆಥೆಲ್

ಹೊಸದಿಲ್ಲಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಬುಧವಾರ ಆಸ್ಟ್ರೇಲಿಯ ವಿರುದ್ಧ ಐದನೇ ಹಾಗೂ ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ತನ್ನ ಚೊಚ್ಚಲ ಶತಕವನ್ನು ಸಿಡಿಸಿರುವ ಇಂಗ್ಲೆಂಡ್‌ನ ಜೇಕಬ್ ಬೆಥೆಲ್ ಪ್ರಮ

7 Jan 2026 9:57 pm
ಬಾಂಗ್ಲಾದೇಶ ತಂಡದ ಸುರಕ್ಷತೆ, ಭದ್ರತೆಯ ಬಗ್ಗೆ ಕಳವಳಗಳಿಗೆ ಐಸಿಸಿ ಪ್ರತಿಕ್ರಿಯಿಸಿದೆ: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ

ಢಾಕಾ: ಭಾರತದಲ್ಲಿ ನಡೆಯಲಿರುರುವ ಪುರುಷರ ಟಿ-20 ವಿಶ್ವಕಪ್ ಟೂರ್ನಿಯ ಸಮಯದಲ್ಲಿ ಬಾಂಗ್ಲಾದೇಶದ ರಾಷ್ಟ್ರೀಯ ತಂಡದ ಸುರಕ್ಷತೆ ಹಾಗೂ ಭದ್ರತೆಯ ಬಗ್ಗೆ ಇರುವ ಕಳವಳಗಳಿಗೆ ಸಂಬಂಧಿಸಿದಂತೆ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸ

7 Jan 2026 9:53 pm
ತ್ರಾಸಿ | ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಪ್ರತಿಭಟನೆ

ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಗೋಡು ಎಂಬಲ್ಲಿ ಸೌಪರ್ಣಿಕ ನದಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಮರಳು ತೆಗೆಯುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಡಿ. 18 ರಂದು ಇಲ್ಲ

7 Jan 2026 9:41 pm
ಎಸ್‌ಐಆರ್: 9 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳ ಕರಡು ಪಟ್ಟಿಗಳಿಂದ ಸುಮಾರು 6.5 ಕೋಟಿ ಮತದಾರರ ಹೆಸರು ಮಾಯ!

ಹೊಸದಿಲ್ಲಿ: ಒಂಭತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಡಿ (ಎಸ್‌ಐಆರ್) ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಗಳಿಂದ ಸ

7 Jan 2026 9:40 pm
ಗುಜರಾತ್ ಬಿಜೆಪಿ ಸಂಸದರ ಆಸ್ತಿಗಳು 10 ವರ್ಷಗಳ ಅಧಿಕಾರಾವಧಿಯಲ್ಲಿ ಹಲವು ಪಟ್ಟು ಹೆಚ್ಚಳ: ಎಡಿಆರ್

ಅಹ್ಮದಾಬಾದ್: 2014, 2019 ಮತ್ತು 2024ರಲ್ಲಿ ಸತತವಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಂಸದರ ಆಸ್ತಿಗಳ ಕುರಿತು ವರದಿಯೊಂದನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಟಿಸಿದೆ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ

7 Jan 2026 9:40 pm
ಯಾದಗಿರಿ | ಜಿಲ್ಲಾ ಕೈಗಾರಿಕಾ ಕಾರ್ಯಾಗಾರದ ಲಾಭ ಪಡೆದುಕೊಳ್ಳಿ : ಸತೀಶ್ ಕುಮಾರ್

ಯಾದಗಿರಿ : ಜಿಲ್ಲೆಯಲ್ಲಿ ಕೈಗಾರಿಕೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಇಂತಹ ಮಹತ್ವದ ಕಾರ್ಯಕ್ರಮಗಳಿಗೆ ಆಹ್ವಾನ ನೀಡಿದರೂ ಸ್ಥಳೀಯ ಉದ್ಯಮಿಗಳು ಭಾಗವಹಿಸದೇ ಇರುವುದು ಅ

7 Jan 2026 9:36 pm
ಮೂಡುಬಿದಿರೆ| ನಾಗಪ್ಪ ಪೂಜಾರಿಗೆ 'ಕೃಷಿ ಸಾಧಕ', ಗಂಗಯ್ಯ ಗೌಡರಿಗೆ 'ಅತ್ಯುತ್ತಮ ಕೃಷಿ ಕಾರ್ಮಿಕ' ಪುರಸ್ಕಾರ

ಮೂಡುಬಿದಿರೆ: ತಾಲೂಕಿನ ಇಬ್ಬರು ಸಾಧಕ ಕೃಷಿಕರು ಮೈಸೂರು ವಿಭಾಗ ಮಟ್ಟದ ಕೃಷಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ದರೆಗುಡ್ಡೆಯ ನಾಗಪ್ಪ ಪೂಜಾರಿಯವರಿಗೆ 'ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ' ಹಾಗೂ ಪುತ್ತಿಗೆ ಗ್ರಾಮದ ಪಾದೆಮನ

7 Jan 2026 9:34 pm
ವಿಜಯ ಹಝಾರೆ ನಾಕೌಟ್ ಪಂದ್ಯಗಳಿಗೆ ಕೆ.ಎಲ್. ರಾಹುಲ್, ಪ್ರಸಿದ್ಧ ಕೃಷ್ಣ ಅಲಭ್ಯ

ಬೆಂಗಳೂರು: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯ ನಾಕೌಟ್ ಸುತ್ತುಗಳಿಗೆ ಕೆ.ಎಲ್. ರಾಹುಲ್ ಮತ್ತು ಪ್ರಸಿದ್ಧ ಕೃಷ್ಣ ಕರ್ನಾಟಕ ತಂಡಕ್ಕೆ ಲಭಿಸುವುದಿಲ್ಲ. ಬ್ಯಾಟರ್ ರಾಹುಲ್ ಮತ್ತು ವೇಗಿ ಪ್ರಸಿದ್ಧ ನ್ಯೂಝಿಲ್ಯಾಂಡ್ ವಿರುದ್ಧದ ಏಕ

7 Jan 2026 9:33 pm
ಯಾದಗಿರಿ | ಮುಂದಿನ ಚುನಾವಣೆಗಳಿಗೆ ಅತ್ಯುತ್ತಮ ಸ್ವೀಪ್ ಚಟುವಟಿಕೆಗಳ ಯೋಜನೆ ರೂಪಿಸಿ: ಪಿ.ಎಸ್.ವಸ್ತ್ರದ್‌

ಯಾದಗಿರಿ: ಮುಂಬರುವ ಚುನಾವಣೆಗೆ ಮುಂಚಿತವಾಗಿ ಸ್ವೀಪ್ ಚಟುವಟಿಕೆಗಳನ್ನು ಅತ್ಯುತ್ತಮವಾಗಿ ನಿರ್ವಹಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತ್ರದ್‌ ಅವರು ಸೂಚಿಸಿದರು. ಜಿಲ

7 Jan 2026 9:32 pm
ಸ್ಪರ್ಧಾತ್ಮಕ ಅತ್ಲೆಟಿಕ್ಸ್‌ನಿಂದ ನಿವೃತ್ತಿ ಘೋಷಿಸಿದ ಜಿನ್ಸನ್ ಜಾನ್ಸನ್

ಹೊಸದಿಲ್ಲಿ: ಭಾರತದ ಮಧ್ಯಮ ದೂರದ ಓಟಗಾರ ಜಿನ್ಸನ್ ಜಾನ್ಸನ್ ಬುಧವಾರ ಸ್ಪರ್ಧಾತ್ಮಕ ಅತ್ಲೆಟಿಕ್ಸ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ‘‘ನಾನು ಸ್ಪರ್ಧಾತ್ಮಕ ಅತ್ಲೆಟಿಕ್ಸ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ವಿನ

7 Jan 2026 9:30 pm
ರಶ್ಯದ ಧ್ವಜ ಹೊಂದಿದ್ದ ತೈಲ ಟ್ಯಾಂಕರನ್ನು ಅಟ್ಲಾಂಟಿಕ್ ಸಾಗರದಲ್ಲಿ ವಶಕ್ಕೆ ಪಡೆದ ಅಮೆರಿಕ

ನ್ಯೂಯಾರ್ಕ್: ವೆನೆಝುವೆಲಾದ ಬಳಿಯ ಸಮುದ್ರದಲ್ಲಿ ಕಳೆದ ಎರಡು ವಾರಗಳಿಂದ ಅಮೆರಿಕಾದ ದಿಗ್ಬಂಧನಕ್ಕೆ ಒಳಗಾಗಿದ್ದ ರಶ್ಯದ ಧ್ವಜ ಹೊಂದಿದ್ದ `ನಿರ್ಬಂಧಿತ' ತೈಲ ಟ್ಯಾಂಕರ್ ಅನ್ನು ಅಟ್ಲಾಂಟಿಕ್ ಸಾಗರದ ಬಳಿ ಅಮೆರಿಕಾ ವಶಕ್ಕೆ ಪಡೆದ

7 Jan 2026 9:20 pm
ಭ್ರಷ್ಟಾಚಾರ ಆರೋಪ: ತನಿಖಾ ಸಮಿತಿ ರಚನೆಗೆ ನ್ಯಾ. ಯಶವಂತ ವರ್ಮಾ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ

ಹೊಸದಿಲ್ಲಿ: ತನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ಮಾಡಲು ಲೋಕಸಭಾ ಸ್ಪೀಕರ್ ತನಿಖಾ ಸಮಿತಿಯೊಂದನ್ನು ರಚಿಸಿರುವುದನ್ನು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ ವರ್ಮಾ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ವಿ

7 Jan 2026 9:15 pm
ಆಧಾರರಹಿತ ಆರೋಪ ಮಾಡುವುದು ಗೃಹಸಚಿವ ಹುದ್ದೆಯಲ್ಲಿರುವ ವ್ಯಕ್ತಿಗೆ ಸೂಕ್ತವಲ್ಲ: ಅಮಿತ್ ಶಾ ಹೇಳಿಕೆಗೆ ಸ್ಟಾಲಿನ್ ಪ್ರತಿಕ್ರಿಯೆ

ತಮಿಳುನಾಡಿನಲ್ಲಿ ಹಿಂದುಗಳ ಹಕ್ಕುಗಳನ್ನು ಹತ್ತಿಕ್ಕಲಾಗುತ್ತದೆ ಎಂದಿದ್ದ ಅಮಿತ್ ಶಾ

7 Jan 2026 9:05 pm
ಅಪಘಾತದಲ್ಲಿ ಗಾಯಗೊಂಡ ಮಗುವನ್ನು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು!

ಕುಂದಾಪುರ, ಜ.7: ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಜಾಡಿ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದ ಅಪಘಾತ ದಲ್ಲಿ ಗಂಭೀರವಾಗಿ ಗಾಯಗೊಂಡ ಮಗುವನ್ನು ಪೊಲೀಸ್ ಇಲಾಖೆಯ ವಾಹನದಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಪೊಲೀಸರು ಮಾ

7 Jan 2026 9:04 pm
2026ರ ತಮಿಳುನಾಡು ವಿಧಾನಸಭಾ ಚುನಾವಣೆ: ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟ ಸೇರಿದ ಪಿಎಂಕೆ

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವನ್ನು ಸೇರುವ ತನ್ನ ನಿರ್ಧಾರವನ್ನು ಪಟ್ಟಾಳಿ ಮಕ್ಕಳ್ ಕಚ್ಛಿ (ಪಿಎಂಕೆ) ಬುಧವಾರ ಪ್ರಕಟಿಸಿದೆ. ಪಿಎಂಕೆ ಅಧ್ಯಕ್ಷ ಡಾ.ಅನ್ಬುಮಣಿ ರಾಮದಾ

7 Jan 2026 9:00 pm
ಲಿಂಗಸುಗೂರು | ಅಂಜುಮನ್ ಕಮಿಟಿಯಿಂದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ

ಲಿಂಗಸುಗೂರು: ಲಿಂಗಸುಗೂರು ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳಿಗೆ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರು ತಾಲೂಕು ಕಮಿಟಿ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

7 Jan 2026 8:59 pm
ಮರಳು ಸಾಗಾಟದ ಟಿಪ್ಪರ್ ಢಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತ್ಯು

ಕುಂದಾಪುರ, ಜ.7: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಂಗಳೂರು ಜಂಕ್ಷನ್ ಹತ್ತಿರದ ಜನನಿ ಹೋಮ್ ಅಪ್ಲಾಯನ್ಸಸ್ ಎದುರು ರಾಷ್ಟ್ರೀಯ ಹೆದ್

7 Jan 2026 8:59 pm
Bengaluru | ಹದಿನಾರನೇ ಮಹಡಿಯಿಂದ ಕೆಳಗೆ ಬಿದ್ದು ಟೆಕ್ಕಿ ಮೃತ್ಯು

ಬೆಂಗಳೂರು : ಬೆಂಗಳೂರಿನ ಬಾಗಲಗುಂಟೆಯ ಖಾಸಗಿ ಅಪಾರ್ಟ್‍ಮೆಂಟ್‍ವೊಂದರ 16ನೇ ಮಹಡಿಯಿಂದ ಕೆಳಗೆ ಬಿದ್ದು ಟೆಕ್ಕಿಯೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ. ನಿಕ್ಷೇಪ್(26) ಮೃತಪಟ್ಟ ಟೆಕ್ಕಿ ಎಂದು ಗುರುತಿಸಲಾಗಿದೆ. ಬಾಗಲಗ

7 Jan 2026 8:57 pm
ಮಣಿಪಾಲ ಕೆಎಂಸಿಯಲ್ಲಿ ಯಕೃತ್ತು ಕಸಿ ಕ್ಲಿನಿಕ್ ಪ್ರಾರಂಭ: ಯಕೃತ್ತು ಕಸಿಯಲ್ಲಿ ದೇಶಕ್ಕೆ ವಿಶ್ವದಲ್ಲೇ 2ನೇ ಸ್ಥಾನ

ಉಡುಪಿ, ಜ.7: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಣಿಪಾಲ ಹಾಗೂ ಬೆಂಗಳೂರಿನ ತಜ್ಞ ವೈದ್ಯರ ಮೂಲಕ ಸಮಗ್ರ ಯಕೃತ್ತು ಚಿಕಿತ್ಸೆ ಮತ್ತು ಯಕೃತ್ತು ಕಸಿ ಕ್ಲಿನಿಕ್‌ನ್ನು ಪ್ರಾರಂಭಿಸಲಾಗಿದೆ ಎಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆ

7 Jan 2026 8:56 pm
ಪಶ್ಚಿಮ ಬಂಗಾಳ ಎಸ್‌ಐಆರ್: ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್‌ಗೆ ಚುನಾವಣಾ ಆಯೋಗ ನೋಟಿಸ್

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಡಿ ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ (92) ಅವರ ಎಣಿಕೆ ಫಾರಮ್‌ನಲ್ಲಿ ತಾರ್ಕಿಕ ವ್ಯತ್

7 Jan 2026 8:56 pm
Bengaluru | ಫೇಸ್‍ಬುಕ್, ಇನ್‍ಸ್ಟಾಗ್ರಾಂ ಖಾತೆಯಿಂದ ಯುವತಿಗೆ ಸಂದೇಶ; ಹ್ಯಾಕ್ ಆಗಿದೆ ಎಂದು ದೂರು ದಾಖಲಿಸಿದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಅವರ ಫೇಸ್‍ಬುಕ್, ಇನ್‍ಸ್ಟಾಗ್ರಾಂ ಖಾತೆಯಿಂದ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಆರೋಪದಡಿ ಬೆಂಗಳೂರು ದಕ್ಷಿಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್

7 Jan 2026 8:50 pm
ಶ್ರೀರಾಮ್ ಜನರಲ್ ಇನ್ಶೂರೆನ್ಸ್ ವಿರುದ್ಧ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯ ಆದೇಶ

ಮಂಗಳೂರು: ವಾಹನದ ಕಳವು ಸಂದರ್ಭ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಕೂಡ ಸಕಾರಣವಿಲ್ಲದೆ ವಿಮಾ ಮೊತ್ತ ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿಯ ವಿರುದ್ದ ದ. ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ವಾಹನದ ಮೌಲ್ಯ, 20,000 ರೂ.

7 Jan 2026 8:47 pm
ಬಿ-ಹ್ಯೂಮನ್ ಕಪ್: ಫೈಟರ್ಸ್ ಜುಬೈಲ್ ತಂಡ ಚಾಂಪಿಯನ್

ಅಲ್ ಜುಬೈಲ್: ಬಿ-ಹ್ಯೂಮನ್ ಕಪ್-2026 ಸೀಸನ್ 3 ಕ್ರಿಕೆಟ್ ಟೂರ್ನಿಯು ರೋಚಕವಾಗಿ ಮುಕ್ತಾಯಗೊಂಡಿದೆ. ಜ. 2ರಂದು ಅಲ್ ಫಲಾಹ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಸೆಂಟ್ ವಿರುದ್ಧ ಫೈಟರ್ಸ್ ಜುಬೈಲ್ ಜಯ ಸಾಧಿಸಿ ಟ್

7 Jan 2026 8:41 pm
ಉಡುಪಿ: ಲಂಚ ಸ್ವೀಕರಿಸಿದ ಆರೋಪ; ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್ ಶಿವಕುಮಾರ್ ಲೋಕಾಯುಕ್ತ ಬಲೆಗೆ

ಉಡುಪಿ, ಜ.7: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬಿಡುಗಡೆಯಾದ ಸಬ್ಸಿಡಿ ಹಣಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಉಡುಪಿ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್ ಶಿವಕುಮಾರ್ ಎಂಬಾತನನ್ನು ಉಡುಪಿ ಲೋಕಾಯುಕ್ತ ಪೊಲೀ

7 Jan 2026 8:37 pm
‘ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ’ ಆರೋಪ | ಅಧಿಕಾರಿಗಳನ್ನು ಅಮಾನತು ಮಾಡಲು ವಿಜಯೇಂದ್ರ ಆಗ್ರಹ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದು, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಬದುಕಿದ್ದರೆ, ಅಧಿಕಾರಿಗಳು ಇದ್ದಾರೆ ಎಂದಾದರೆ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಗಳನ್

7 Jan 2026 8:35 pm
ಅರಣ್ಯ (ಸಂರಕ್ಷಣೆ) ಕಾಯ್ದೆಗೆ 2023ರಲ್ಲಿ ಮಾಡಿದ ತಿದ್ದುಪಡಿ ಅರಣ್ಯ ನಿರ್ವಹಣೆಯ ಖಾಸಗೀಕರಣಕ್ಕೆ ಬಾಗಿಲು ತೆರೆಯಿತು: ಕಾಂಗ್ರೆಸ್ ಆರೋಪ

ಹೊಸದಿಲ್ಲಿ: ಅರಣ್ಯ (ಸಂರಕ್ಷಣೆ) ಕಾಯ್ದೆಗೆ 2023ರಲ್ಲಿ ಮಾಡಿದ ತಿದ್ದುಪಡಿ ಅರಣ್ಯ ನಿರ್ವಹಣೆಯ ಖಾಸಗೀಕರಣಕ್ಕೆ ಬಾಗಿಲು ತೆರೆಯಿತು ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. ಅರಣ್ಯ ಭೂಮಿಯನ್ನು ಗುತ್ತಿಗೆ ನೀಡುವ ಷರತ್ತುಗಳನ್ನು ನ

7 Jan 2026 8:31 pm
ಕರಾವಳಿಗೆ ಕಾಲಿಟ್ಟಿರುವ ನಿರ್ದಿಗಂತವನ್ನು ಪ್ರೋತ್ಸಾಹಿಸಿ: ಪ್ರಕಾಶ್ ರಾಜ್

ಉಡುಪಿ, ಜ.7: ಮೈಸೂರಿನಲ್ಲಿ ಆರಂಭಗೊಂಡ ನಮ್ಮ ನಿರ್ದಿಗಂತ ರಂಗಭೂಮಿ ತಂಡ ಇಂದು ಹೊಸದಾಗಿ ಕರಾವಳಿಗೆ ಕಾಲಿಟ್ಟಿದೆ. ಆ ಮೂಲಕ ಕರಾವಳಿಯ ನಿರ್ದಿಗಂತ ಆಗಿದೆ. ನಮ್ಮ ಮುಂದೆ ತುಂಬಾ ದೊಡ್ಡ ಪ್ರಯಾಣ ಇದೆ. ಈ ಸಂಸ್ಥೆಯು ನಿಮ್ಮೆಲ್ಲರ ಆಶ್ರಯ

7 Jan 2026 8:29 pm
24ನೆ ದಿನವೂ ಮುಂದುವರೆದ ಕೊರಗರ ಅಹೋರಾತ್ರಿ ಧರಣಿ: ವ್ಯಾಪಾಕ ಬೆಂಬಲ

ಉಡುಪಿ, ಜ.7: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳ

7 Jan 2026 8:26 pm
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಇಎಸ್‌ಐ ಸೌಲಭ್ಯ ಒದಗಿಸಲು ಸಿಎಂಗೆ ಕೋಟ ಪತ್ರ

ಉಡುಪಿ, ಜ.7: ಉಡುಪಿ ಜಿಲ್ಲಾ ವ್ಯಾಪ್ತಿಯ ಬಡಕಾರ್ಮಿಕರಿಗೆ ಇಎಸ್‌ಐ ಚಿಕಿತ್ಸೆ ಸೌಲಭ್ಯಕ್ಕಾಗಿ 10 ಆಸ್ಪತ್ರೆಗಳಿಗೆ ಅವಕಾಶಗಳಿದ್ದು ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಮಣಿಪಾಲದ ಕೆಎಂಸಿ ಆಸ್ಪತೆಯಲ್ಲೂ ಇವರಿಗೆ ಚಿಕಿತ್ಸೆಗೆ ಅವಕ

7 Jan 2026 8:24 pm
ಶೀರೂರು ಪರ್ಯಾಯದ ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ಜ.7: ಜ.18ರಂದು ನಡೆಯುವ ಶೀರೂರು ಪರ್ಯಾಯದ ವಿಶೇಷ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಇಂದು ರಥಬೀದಿಯಲ್ಲಿರುವ ಶೀರೂರು ಮಠದ ಆವರಣದಲ್ಲಿ ನಡೆಯಿತು. ಉಡುಪಿ ಶಾಸಕ ಹಾ

7 Jan 2026 8:22 pm
ವಿಧಾನಸಭಾ ಚುನಾವಣೆಗೆ AICC ಹಿರಿಯ ವೀಕ್ಷಕರ ಪಟ್ಟಿ ಪ್ರಕಟ; ಅಸ್ಸಾಂಗೆ ಡಿ.ಕೆ. ಶಿವಕುಮಾರ್, ಕೇರಳಕ್ಕೆ ಕೆ.ಜೆ. ಜಾರ್ಜ್ ಗೆ 'ಚಾರ್ಜ್'

ಹೊಸದಿಲ್ಲಿ, ಜ. 7: ಮುಂಬರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ವಿವಿಧ ರಾಜ್ಯಗಳಿಗೆ ಹಿರಿಯ ವೀಕ್ಷಕರನ್ನು ನೇಮಕ ಮಾಡಿದೆ. ಅಸ್ಸಾಂ ರಾಜ್ಯದ ಎಐಸಿಸಿ ಹಿರಿಯ ವೀಕ್ಷಕರಾಗಿ ಕರ್ನಾಟಕ ಉಪಮುಖ

7 Jan 2026 8:22 pm
ಜ.9ರಂದು ಸಚಿವ ದಿನೇಶ್ ಗುಂಡೂರಾವ್ ಉಡುಪಿಗೆ ಭೇಟಿ

ಉಡುಪಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ದಿನೇಶ್ ಗುಂಡೂರಾವ್ ಅವರು ಜ.9ರಂದು ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಡಿ.9ರಂದು

7 Jan 2026 8:20 pm
ಅಸಾಂವಿಧಾನಿಕ ಸಂಘಟನೆ ಆರೆಸ್ಸೆಸ್‍ಗೆ ನಾನೇಕೆ ಹೆದರಬೇಕು : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಹೆದರಿಸುವುದು, ಬೆದರಿಸುವುದು, ಕೋರ್ಟ್‍ಗೆ ಹೋಗುವುದು ಆರೆಸ್ಸೆಸ್ ತಂತ್ರ. ಆರೆಸ್ಸೆಸ್ ಒಂದು ನೋಂದಣಿಯಾಗದ, ನಿಯಮಗಳಿಗೆ ಒಳಪಡದ ಮತ್ತು ಅಸಾಂವಿಧಾನಿಕ ಸಂಘಟನೆ. ಅವರಿಗೇಕೆ ನಾನು ಹೆದರಬೇಕು? ಬುದ್ಧ, ಬಸವಣ್ಣನವರ ತತ್

7 Jan 2026 8:18 pm
ಕಲಬುರಗಿ | ನೀಟ್, ಜೆಇಇ, ಕೆ-ಸಿಇಟಿ ತರಬೇತಿಗೆ ಐಡಿಯಲ್ ವಿಟ್ಜಿ ಅಕಾಡೆಮಿಯಿಂದ ಅರ್ಜಿ ಆಹ್ವಾನ

ಮಾದರಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದವರಿಗೆ ವಿದ್ಯಾರ್ಥಿ ವೇತನ : ಮುಝಾಹೀದ್‌ ಪಾಷಾ

7 Jan 2026 8:16 pm
ಪಶ್ಚಿಮ ಬಂಗಾಳ | ಬಿಎಲ್‌ಒ ಸಾವು; ಎಸ್‌ಐಆರ್ ಕೆಲಸದ ಒತ್ತಡದ ಆರೋಪ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಇನ್ನೊಬ್ಬರು ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್)ಯ ಕೆಲಸದ ಹೊರೆ ಹಾಗೂ ಒತ್ತಡ ಅವರ ಸಾವಿ

7 Jan 2026 8:16 pm
ಕೋಗಿಲು ಘಟನೆ | ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಪುನರ್ವಸತಿಗೆ ಸ್ಥಳ ಗುರುತಿಸಲಾಗಿದೆ; ಹೈಕೋರ್ಟ್‌ಗೆ ಸರಕಾರದ ಮಾಹಿತಿ

ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿ ಮನೆಗಳ‌ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ಪುನರ್ವಸತಿ ಕಲ್ಪಿಸಲು ಮೂರು ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗ

7 Jan 2026 8:04 pm
ಸಿರಿಧಾನ್ಯ ಬಳಕೆಯಿಂದ ಆರೋಗ್ಯಯುತ ಜೀವನ: ಜಯರಾಮ್

ಮಂಗಳೂರು: ಸಿರಿಧಾನ್ಯಗಳಿಂದ ತಯಾರಿಸಲ್ಪಡುವ ವಿಭಿನ್ನರೀತಿಯ ಖಾದ್ಯಗಳಿಂದ ಆರೋಗ್ಯಯುತ ಜೀವನ ಶೈಲಿ ನಮ್ಮದಾಗಿಸಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ಯೋಜನಾ ನಿರ್ದೇಶಕ ಜಯರಾಮ್ ಹೇಳಿದ್ದಾರೆ. ನಗರದ ಜಂಟಿ ಕ

7 Jan 2026 8:00 pm
ಕನ್ನಡ ಪಯಸ್ವಿನಿ ಪ್ರಶಸ್ತಿಗೆ ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಆಯ್ಕೆ

ಮಂಗಳೂರು ಜ.7: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡುವ ಪ್ರತಿಷ್ಠಿತ ’ ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಆಯ್ಕ

7 Jan 2026 7:55 pm
ಜ.26ರಂದು ‘ಡೆನ್‌ಡೆನ್’ 3ನೇ ಆವೃತ್ತಿಯ ಸ್ಪರ್ಧೆ; ತಣ್ಣೀರುಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಈಜಿಗೆ ಸಿದ್ಧತೆ

ಮಂಗಳೂರು, ಜ.8: ಸಮುದ್ರದಲ್ಲಿ ಈಜುವುದೆಂದರೆ ಅದೊಂದು ಸಾಹಸ. ಅಂತಹ ಸಾಹಸ ಕ್ರೀಡೆಯನ್ನು ಮಂಗಳೂರು ಸರ್ಫ್ ಕ್ಲಬ್ ವತಿಯಿಂದ ಕಳೆದ ಎರಡು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದ್ದು, 3ನೇ ಆವೃತ್ತಿಯ ರಾಷ್ಟ್ರಮಟ್ಟದ ‘ಡೆನ್ ಡೆನ್ ಈ

7 Jan 2026 7:52 pm
ಕೊಪ್ಪಳ | ವಿ.ಸೋಮಣ್ಣ ಮೇಲೆ ಹಲ್ಲೆ ಯತ್ನ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಬಿಜೆಪಿ ನಿಯೋಗ ಆಗ್ರಹ

ಕೊಪ್ಪಳ: ಕೇಂದ್ರ ಸಚಿವ ವಿ.ಸೋಮಣ್ಣ ಅವರ ಮೇಲೆ ಹಲ್ಲೆಗೆ ಮುಂದಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ನಿಯೋಗವು ಬುಧವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟ

7 Jan 2026 7:49 pm
ಸಾಲಿಗ್ರಾಮ ಪ.ಪಂ: ಸ್ವಚ್ಛತಾ ನಿಯಮ ಉಲ್ಲಂಘಿಸಿದಲ್ಲಿ ದಂಡ

ಉಡುಪಿ, ಜ.7: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ 2016, ಘನತ್ಯಾಜ್ಯ ನಿರ್ವಹಣೆ ಉಪನಿಯಮ 2019, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 2016 ಹಾಗೂ ಸಿ ಆ್ಯಂಡ್ ಡಿ ವೇಸ್ಟ್ 2016ರ ನಿಯಮ ಉಲ್ಲಂಘನೆ ಮಾಡಿ

7 Jan 2026 7:48 pm
ಜ.25ರಿಂದ ಉಡುಪಿಯಲ್ಲಿ ಫಲ - ಪುಷ್ಪ ಪ್ರದರ್ಶನ

ಉಡುಪಿ, ಜ.7: ತೋಟಗಾರಿಕಾ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 25ರಿಂದ 27ರವರೆಗೆ ದೊಡ್ಡಣ್ಣಗುಡ್ಡೆಯ ಶಿವಳ್ಳಿ ತೋಟಗಾರಿಕಾ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಫಲ-ಪುಷ್ಪ ಪ್ರದರ್ಶನ ವನ್ನು ಹಮ್ಮಿಕೊಳ್ಳಲಾಗುವುದು

7 Jan 2026 7:46 pm
ಜ.8ರಂದು ಪರ್ಯಾಯ ಪುತ್ತಿಗೆ ಮಠದಿಂದ ‘ಸುವರ್ಣ ಗೀತಾ’ ಸಮರ್ಪಣೆ

ಉಡುಪಿ, ಜ.7: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ಚತುರ್ಥ ಪರ್ಯಾಯದ ಸದವಸರದಲ್ಲಿ ಸಿದ್ಧಪಡಿಸಲಾದ ಸುವರ್ಣ ಗೀತಾ ಬೃಹತ್ ಕೃತಿಯನ್ನು ಜ.8ರಂದು ಸಂಜೆ 5 ಗಂಟೆಗೆ ಶ್ರೀವ್ಯಾಸರಾಜ ಮ

7 Jan 2026 7:38 pm
ಅಫಜಲಪುರ | ಏಕಕಾಲಕ್ಕೆ ಮೂರು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಅಫಜಲಪುರ : ಪಟ್ಟಣದಲ್ಲಿನ ತಹಶೀಲ್ ಕಚೇರಿ, ಪುರಸಭೆ ಹಾಗೂ ಉಪನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಿಢೀರ್‌ ದಾಳಿ ನಡೆಸಿ, ವಿವಿಧ ಕಡತಗಳನ್ನು ಪರಿಶೀಲಿಸಿ ತಪ್ಪುಗಳು ಕಂಡ

7 Jan 2026 7:35 pm
24ನೆ ದಿನವೂ ಮುಂದುವರೆದ ಕೊರಗರ ಅಹೋರಾತ್ರಿ ಧರಣಿ

ಉಡುಪಿ, ಜ.7: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳ

7 Jan 2026 7:25 pm
ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ದಿನೇಶ್ ಪೈ ಆಯ್ಕೆ

ಉಡುಪಿ, ಜ.7: ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಇದರ 2025ನೇ ಸಾಲಿನ ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಆಯ್ಕೆಯಾಗಿದ್ದಾರೆ. ಸಮಾಜ ಸೇವಕ ದಿನೇಶ್ ಪೈ ಸರಕಾರದ

7 Jan 2026 7:23 pm
ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ: ಚಾಲಕರಿಗೆ ಟೀ ಹೂವು ವಿತರಣೆ

ಉಡುಪಿ, ಜ.7: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2026 ಅಂಗವಾಗಿ ಸಡಕ್ ಸುರಕ್ಷಾ ಜೀವನ್ ರಕ್ಷಾ ಎಂಬ ಘೋಷಣೆ ಅಡಿಯಲ್ಲಿ ಹಮ್ಮಿಕೊಳ್ಳಲಾಗಿರುವ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಬುಧವಾರ ಉಡುಪಿ ಸಂ

7 Jan 2026 7:19 pm
ಕಾರ್ಕಳ ಡಿವೈಎಸ್ಪಿ ಆಗಿ ಬೆಳ್ಳಿಯಪ್ಪ ಕೆ.ಯು. ನೇಮಕ

ಕಾರ್ಕಳ, ಜ.7: ಮಂಗಳೂರಿನ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ಳಿಯಪ್ಪ ಕೆ.ಯು. ಅವರನ್ನು ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಆಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ

7 Jan 2026 7:17 pm
ಬಸವಕಲ್ಯಾಣ | ಜ.8ರಂದು ʼನಿಮ್ಮ ಸಂವಿಧಾನ ತಿಳಿದುಕೊಳ್ಳಿʼ ಜಾಗೃತಿ ಕಾರ್ಯಕ್ರಮ

ಬಸವಕಲ್ಯಾಣ : ನಾಳೆ (ಜ.8) ಬಸವಕಲ್ಯಾಣದ ಹರಳಯ್ಯ ವೃತ್ತದಲ್ಲಿರುವ ಬ್ರೈಟ್ ಫ್ಯೂಚರ್ ಅಕಾಡೆಮಿಯಲ್ಲಿ ಮಧ್ಯಾಹ್ನ 2 ಗಂಟೆಯಿಂದ 'ನಿಮ್ಮ ಸಂವಿಧಾನ ತಿಳಿದುಕೊಳ್ಳಿ-ಒಂದು ಜಾಗೃತಿ ಕಾರ್ಯಕ್ರಮ' ನಡೆಯಲಿದೆ ಎಂದು ಉಪನ್ಯಾಸಕ ಹಾಗೂ ಸಮಾಜ ಸ

7 Jan 2026 7:13 pm
ಹುಮನಾಬಾದ್‌ನಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ತೆರವು

ಹುಮನಾಬಾದ್ : ಕೆಡಿಪಿ ಸಭೆಯಲ್ಲಿ ನಡೆದ ಗಲಾಟೆಯಿಂದಾಗಿ ಹುಮನಾಬಾದ್ ತಾಲೂಕಿನಲ್ಲಿ ವಿಧಿಸಿದ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದ್ದು, ಎಂದಿನಂತೆ ಹುಮನಾಬಾದ್ ಪಟ್ಟಣದಲ್ಲಿ ಸುವ್ಯಸ್ಥಿತ ವಾತಾವರಣ ನಿರ್ಮಾಣವಾಗಿದೆ. ಬೀದರ

7 Jan 2026 7:09 pm
ಕುರ್‌ಆನ್ ಉಲ್ಲೇಖಿಸಿ ವಿಚ್ಛೇದಿತ ಮುಸ್ಲಿಂ ಮಹಿಳೆಗೆ ಜೀವನಾಂಶದ ಹಕ್ಕಿನ ತೀರ್ಪು ನೀಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಕುರ್‌ಆನ್ ನ ಆಯತ್‌ ಅನ್ನು (ಪಠ್ಯ) ಉಲ್ಲೇಖಿಸಿ, ವಿಚ್ಛೇದಿತ ಮುಸ್ಲಿಂ ಮಹಿಳೆಯರು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಪತಿ ತನ್ನ ಬಾಧ್ಯತೆಗಳನ್ನು ಈಗಾಗಲೇ ಪೂರೈಸಿದ್ದರೂ ಸಹ, ಸಿಆರ್‌ಪಿಸಿ ಸೆಕ್ಷನ್ 125 ಅಡ

7 Jan 2026 7:06 pm
ಎಸಿ ವ್ಯಾಪ್ತಿಯ ನ್ಯಾಯಾಲಯ ಪ್ರಕರಣಗಳಿಗೆ ಚುರುಕು ಮುಟ್ಟಿಸಿ: ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು : ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಕಂದಾಯ ಸಚ

7 Jan 2026 6:55 pm
ದಿಲ್ಲಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ; ಈವರೆಗೆ ನೆಲಸಮವಾಗಿದ್ದು ಏನೇನು?

ದಿಲ್ಲಿಯ ಮಸೀದಿಯ ಬಳಿ ಇಂದು (2026 ಜನವರಿ 07) ಬೆಳಗಿನ ಜಾವ ಅತಿಕ್ರಮಣ ವಿರೋಧಿ ಅಭಿಯಾನದ ಸಂದರ್ಭದಲ್ಲಿ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿತು. ರಾಮಲೀಲಾ ಮೈದಾನದಲ್ಲಿರುವ ಸೈಯದ್ ಫೈಝ್ ಇಲಾಹಿ ಮಸೀದಿಗೆ ಹೊಂದಿಕೊಂಡಿರುವ ಭೂಮಿಯನ್ನು

7 Jan 2026 6:34 pm
ಕೋಗಿಲು ಬಡಾವಣೆ ಒತ್ತುವರಿ ಪ್ರಕರಣ: ನಾಲ್ವರ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಸರಕಾರಿ ಜಾಗ ಒತ್ತುವರಿ ಮಾಡಿ ಮನೆಗಳ ನಿರ್ಮಾಣಕ್ಕೆ ಪ್ರಚೋದನೆ ನೀಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದ ಆರೋಪದಡಿ ನಾಲ್ವರ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾ

7 Jan 2026 6:34 pm
ಕಲಬುರಗಿ | ಬಸ್-ಸೈಕಲ್ ಢಿಕ್ಕಿ : ವಿದ್ಯಾರ್ಥಿಗೆ ಗಂಭೀರ ಗಾಯ

ಕಲಬುರಗಿ: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿಗೆ ಕೆಎಸ್ಆರ್‌ಟಿಸಿ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ನಡೆದಿದೆ.

7 Jan 2026 6:15 pm
ನನ್ನ ಆಡಳಿತ ತೃಪ್ತಿ ತಂದಿದೆ; ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ : ಸಿಎಂ ಸಿದ್ದರಾಮಯ್ಯ

ಹಾವೇರಿ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸ

7 Jan 2026 6:13 pm
ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ

ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಕೈದಿ ಹಾಗೂ ಸ್ಥಳೀಯ ಕೈದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಮಾತಿನ

7 Jan 2026 6:12 pm
ಅಫಜಲಪುರ | ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಅಫಜಲಪುರ: ಪಟ್ಟಣದ ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಮಠದಲ್ಲಿ ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ಸಾನಿಧ್ಯದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ನೂತನ ಅಧ್

7 Jan 2026 6:06 pm
ಕಲಬುರಗಿ | ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ : ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ : ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಮಹಾಂತೇಶ್ ಎಸ್. ಕೌಲಗಿ ಅವರ ನೇತೃತ್ವದಲ್ಲಿ ಜ

7 Jan 2026 6:03 pm
ಬಳ್ಳಾರಿ ವಲಯದ ನೂತನ ಐಜಿಪಿಯಾಗಿ ಡಾ.ಪಿ.ಎಸ್.ಹರ್ಷ ಅಧಿಕಾರ ಸ್ವೀಕಾರ

ಬಳ್ಳಾರಿ : ಬಳ್ಳಾರಿ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅವರು ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕಾರದ ಬಳಿಕ ಮಾಧ್ಯಮದವರೊಂದ

7 Jan 2026 5:52 pm
ಜಿಪಂ ಹೊರಗುತ್ತಿಗೆ ನೌಕರರ ವಜಾ ಪ್ರಕರಣ | ನ್ಯಾಯಾಂಗ ನಿಂದನೆ ದೂರು: ಸರಕಾರದ ಮುಖ್ಯ ಕಾರ್ಯದರ್ಶಿ, ಸಿಇಒಗೆ ನೋಟಿಸ್

ರಾಯಚೂರು, ಜ.6: ಜಿಪಂ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರಿಗೆ ಕೆಲಸದಿಂದ ತೆಗೆದು ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಆರೋಪದ ಮೇರೆಗೆ ಗ್ರಾಮ

7 Jan 2026 5:50 pm
CM ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭಹಾರೈಸಿದ ಐವನ್‌ ಡಿʼಸೋಜಾ

ಮಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ವಿಧಾನ ಪರಿಷತ್‌ ಶಾಸಕ ಐವನ್‌ ಡಿʼಸೋಜಾ ಅಭಿನಂದನೆ ಸಲ್ಲಿಸಿದರು. ಕರ್ನಾಟಕದಲ್ಲಿ 16 ಬಜೆಟ್‌ಗಳನ್

7 Jan 2026 5:45 pm
Belagavi | ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ; ಇಬ್ಬರು ಕಾರ್ಮಿಕರು ಮೃತ್ಯು, 6 ಮಂದಿಗೆ ಗಂಭೀರ ಗಾಯ

ಬೆಳಗಾವಿ : ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ದುರಂತ ಸಂಭವಿಸಿದೆ. ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮ

7 Jan 2026 5:38 pm
Koppala | ಬಳ್ಳಾರಿ ಘಟನೆಗೆ ದ್ವೇಷದ ರಾಜಕೀಯ, ತಾಳ್ಮೆಯ ಕೊರತೆಯೇ ಕಾರಣ : ಶಾಸಕ ಬಸವರಾಜ್ ರಾಯರಡ್ಡಿ

ಕೊಪ್ಪಳ : ಬಳ್ಳಾರಿಯಲ್ಲಿ ನಡೆದ ಘಟನೆಗೆ ಆವೇಶಭರಿತ, ತಾಳ್ಮೆ ಇಲ್ಲದ ದ್ವೇಷದ ರಾಜಕೀಯವೇ ನೇರ ಕಾರಣ ಎಂದು ಶಾಸಕ ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ್ ರಾಯರಡ್ಡಿ ಆರೋಪಿಸಿದರು. ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ನಂತರ

7 Jan 2026 4:46 pm
Maharashtra ಸ್ಥಳೀಯ ಸಂಸ್ಥೆ ಚುನಾವಣೆ| ಅಂಬರ್ನಾಥ್ ಪುರಸಭೆಯಲ್ಲಿ ಶಿವಸೇನೆಯನ್ನು ಹೊರಗಿಡಲು ಬಿಜೆಪಿ ಕೈ ಹಿಡಿದ ಕಾಂಗ್ರೆಸ್

ಥಾಣೆ: ಅಂಬರ್ನಾಥ್ ಪುರಸಭೆಯ ನಿಯಂತ್ರಣಕ್ಕಾಗಿ ನಡೆದ ರಾಜಕೀಯ ಬೆಳವಣಿಗೆ ಮಂಗಳವಾರ ಅಚ್ಚರಿಯ ತಿರುವು ಪಡೆದುಕೊಂಡಿದೆ. ಮಹಾಯುತಿ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆ ನಡುವಿನ ಪೈಪೋಟಿಯ ನಡುವೆ, ಪರಸ್ಪರ ಪ್ರತಿಸ್ಪರ್ಧಿಗಳಾದ

7 Jan 2026 4:16 pm
ಮಂಗಳೂರು: ವಿನಯ ಹೆಗ್ಡೆಯವರಿಗೆ ರೆಡ್ ಕ್ರಾಸ್ ನಿಂದ ಶ್ರದ್ಧಾಂಜಲಿ

ಮಂಗಳೂರು: ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ವಿನಯ ಹೆಗ್ಡೆಯವರ ಆದರ್ಶಯುತ ಬದುಕು ಸಮಾಜಕ್ಕೆ ಸದಾ ಪ್ರೇರಣಾದಾಯಿ. ಸಾಧನೆಯ ಜತೆಗೆ ತನ್ನ ಸರಳ ನಡವಳಿಕೆಯಿಂದ ಅವರು

7 Jan 2026 4:15 pm
ಕೋಳಿ, ಆಡುಗಳದ್ದೂ ಜೀವವಲ್ಲವೇ?: ಬೀದಿ ನಾಯಿ ಪ್ರಿಯರ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಹೊಸದಿಲ್ಲಿ,ಜ.7: ಬೀದಿನಾಯಿ ಪ್ರಿಯರು ಮಂಡಿಸಿದ ವಾದಗಳನ್ನು ಬುಧವಾರ ಪ್ರಶ್ನಿಸಿದ ಸರ್ವೋಚ್ಚ ನ್ಯಾಯಾಲಯವು,‘ಇತರ ಪ್ರಾಣಿಗಳ ಜೀವದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಕೋಳಿಗಳು ಮತ್ತು ಆಡುಗಳದ್ದೂ ಜೀವವಲ್ಲವೇ?’ಎಂದು ಕೇಳಿದೆ. ಬೀದ

7 Jan 2026 4:13 pm
ಬದಲಾಗಲಿದೆ JEE Advanced ಪರೀಕ್ಷಾ ವಿಧಾನ; ಹೇಗಿರಲಿದೆ ಪರೀಕ್ಷೆ?

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೌನ್ನಿಲ್ ಆಫ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (Council of Indian Institutes of Technology) ಐಐಟಿಗಳನ್ನು ರಾಷ್ಟ್ರೀಯ ಅಭಿವೃದ್ಧಿ, ತಂತ್ರಜ್ಞಾನ ನಾವೀನ್ಯತೆ ಮತ್ತ

7 Jan 2026 4:06 pm
ಸಕ್ಕರೆ ಮುಕ್ತ ಎರಿಥ್ರಿಟಾಲ್ ಸೇವನೆ ಬಗ್ಗೆ ಮಧುಮೇಹ ತಜ್ಞರು ಎಚ್ಚರಿಸಿರುವುದೇಕೆ?

ಸಕ್ಕರೆ-ಮುಕ್ತ ಎರಿಥ್ರಿಟಾಲ್ ಹೊಂದಿರುವ ಡಯಟ್ ಪಾನೀಯಗಳು, ಪ್ರೊಟೀನ್ ಬಾರ್‌ಗಳು ಮತ್ತು ಡೆಸರ್ಟ್‌ಗಳ ಸೇವನೆ ವಿರುದ್ಧ ಮಧುಮೇಹ ತಜ್ಞರು ಎಚ್ಚರಿಕೆ ನೀಡಿರುವುದೇಕೆ? ಎರಿಥ್ರಿಟಾಲ್ ಎನ್ನುವುದು ಒಂದು ಸಕ್ಕರೆ ಆಲ್ಕೋಹಾಲ್ (ಪಾ

7 Jan 2026 4:02 pm
ಭಾರತೀಯ ರೈಲ್ವೆಯಿಂದ 22,000 ಲೆವೆಲ್-1(ಗ್ರೂಪ್ ಡಿ) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ

22,000 ಲೆವೆಲ್ 1 ಹುದ್ದೆಗಳ ನೇಮಕಾತಿಯಲ್ಲಿ ಪಾಯಿಂಟ್‌ಮೆನ್, ಸಹಾಯಕರು, ಟ್ರ್ಯಾಕ್ ನಿರ್ವಹಣೆದಾರರು ಮತ್ತು ವಿವಿಧ ತಾಂತ್ರಿಕ ವಿಭಾಗಗಳಿಗೆ ಭರ್ತಿ ಮಾಡಲಾಗುತ್ತದೆ. ಭಾರತೀಯ ರೈಲ್ವೆ ಮತ್ತೊಮ್ಮೆ ದೇಶದ ಅತಿದೊಡ್ಡ ನೇಮಕಾತಿ ಅಭಿಯಾ

7 Jan 2026 3:59 pm
ಜ.9ರಿಂದ 11ರವರೆಗೆ ಮಂಗಳೂರಿನಲ್ಲಿ ‘ಹಕ್ಕಿ ಹಬ್ಬ’

ಮಂಗಳೂರು, ಜ.7: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜ.9ರಿಂದ 11ರವರೆಗೆ ಮಂಗಳೂರಿನಲ್ಲಿ 12ನೇ ಆವೃತ್ತಿಯ ‘ಹಕ್ಕಿ ಹಬ್ಬ’ವನ್ನು(ಬರ್ಡ್ ಫೆಸ್ಟಿವಲ್) ಆಯೋಜಿಸಿದೆ. ಬುಧವಾರ ಮಂಗಳೂರು

7 Jan 2026 3:57 pm
ವಿಟಮಿನ್ ಡಿ ಪೂರಕಗಳ ಅಧಿಕ ಸೇವನೆಯಿಂದ ಕಿಡ್ನಿ ಮತ್ತು ಹೃದಯಕ್ಕೆ ಸಮಸ್ಯೆ ಇದೆಯೆ?

ವಿಟಮಿನ್ ಡಿ ಪೂರಕಗಳನ್ನು ಸ್ವಯಂ ಔಷಧ ಮತ್ತು ದೊಡ್ಡ ಪ್ರಮಾಣದಲ್ಲಿ ದೀರ್ಘ ಕಾಲ ಸೇವಿಸುವುದರಿಂದ ಗಂಭೀರ ಪರಿಣಾಮಗಳಾಗಬಹುದು. ವಿಟಮಿನ್ ಡಿ ಪೂರಕಗಳನ್ನು ಸೇವಿಸುವುದರಿಂದ ಹೃದಯ ಮತ್ತು ಕಿಡ್ನಿಗೆ (ಮೂತ್ರಪಿಂಡ) ಹಾನಿಯಾಗಲಿದೆ

7 Jan 2026 3:54 pm
ಗುರುಗ್ರಹದ ಚಂದ್ರನಲ್ಲಿ ಅನ್ಯಗ್ರಹದ ಜೀವಿಗಳು ಇವೆಯೆ? ಹೊಸ ಅಧ್ಯಯನ ಏನು ಹೇಳುತ್ತದೆ?

ಯುರೋಪವನ್ನು ಅಧ್ಯಯನ ಮಾಡುತ್ತಿರುವ ವಿಜ್ಞಾನಿಗಳಿಗೆ ಇದೀಗ ಗುರುಗ್ರಹದ ಈ ಚಂದ್ರನ ಕುರಿತಂತೆ ಹೊಸ ವಿಷಯ ತಿಳಿದು ಬಂದಿದೆ. ಗುರು ಗ್ರಹದ ಚಂದ್ರನಾದ ಯುರೋಪದ ಹಿಮದ ಕವಚದ ಅಡಿಯಲ್ಲಿ ಭೂಮಿಗಿಂತಲೂ ವಿಶಾಲವಾದ ಸಾಗರ ಅಡಗಿದೆ. ಆದರೆ

7 Jan 2026 3:50 pm
ವೆನೆಝುವೆಲಾ ಮೇಲೆ ಅಮೆರಿಕ ದಾಳಿ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ

ರಾಯಚೂರು: ತೈಲ ಸಂಪದ್ಭರಿತ ರಾಷ್ಟ್ರ ವೆನೆಝುವೆಲಾದ ಮೇಲೆ ಅಮೆರಿಕದ ಮಿಲಿಟರಿ ದಾಳಿ ಹಾಗೂ ಅಧ್ಯಕ್ಷ ನಿಕೊಲಸ್ ಮಡೊರಾ ಮತ್ತು ಅಧ್ಯಕ್ಷರ ಪತ್ನಿ ಸಿಲಿಯಾ ಪ್ಲೋರ್ಸ್ ಬಂಧನವನ್ನು ಖಂಡಿಸಿ, ಎಡ ಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳ

7 Jan 2026 3:28 pm
ಅಮೆರಿಕ ವಿಧಿಸುತ್ತಿರುವ ಸುಂಕಗಳಿಂದ ಮೋದಿಗೆ ಅಸಮಾಧಾನ: ಡೊನಾಲ್ಡ್ ಟ್ರಂಪ್

ಹೊಸದಿಲ್ಲಿ/ವಾಷಿಂಗ್ಟನ್: ರಷ್ಯಾದ ತೈಲ ಖರೀದಿಗೆ ಸಂಬಂಧಿಸಿ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಗಳ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ‘ಅಷ್ಟು ಸಂತೋಷವಾಗಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ

7 Jan 2026 3:22 pm
Delhi| ತುರ್ಕಮನ್ ಗೇಟ್‌ ಬಳಿ ತೆರವು ಕಾರ್ಯಾಚರಣೆ ವೇಳೆ ಹಿಂಸಾಚಾರ: ಐವರ ಬಂಧನ

ಹೊಸದಿಲ್ಲಿ: ಹಳೆಯ ದಿಲ್ಲಿಯ ತುರ್ಕಮನ್ ಗೇಟ್ ಪ್ರದೇಶದಲ್ಲಿನ ಮಸೀದಿ ಬಳಿ ನ್ಯಾಯಾಲಯದ ಆದೇಶದಂತೆ ನಡೆಯುತ್ತಿದ್ದ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯ ವೇಳೆ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರ

7 Jan 2026 3:12 pm
ಜ.31ರಂದು ಪ್ರೊ ಆ್ಯಮ್ ಗಾಲ್ಫ್ ಟೂರ್ನಮೆಂಟ್

ಪಿಲಿಕುಳ ಗಾಲ್ಫ್ ಕ್ಲಬ್ ಆತಿಥ್ಯ

7 Jan 2026 2:58 pm
ಗಲ್ಲಿ ಪ್ರೀಮಿಯರ್ ಲೀಗ್ ಕಂದಕ್ ಸೀಸನ್-5 | ಕಂದಕ್ ವಾರಿಯರ್ಸ್ ಚಾಂಪಿಯನ್

ಮಂಗಳೂರು : ದಿ ಸರೋಜಿನಿ ಪುಂಡಲೀಕ ಕರ್ಕೇರ ಬೆಂಗರೆ ಸ್ಮರಣಾರ್ಥ ಗಲ್ಲಿ ಪ್ರೀಮಿಯರ್ ಲೀಗ್ ಕಂದಕ್ ಸೀಸನ್-5 ಫೈನಲ್ ಪಂದ್ಯದಲ್ಲಿ ಕಂದಕ್ ವಾರಿಯರ್ಸ್‌ ತಂಡ ಕಂದಕ್ ನೈಟ್ ರೈಡರ್ಸ್ ತಂಡವನ್ನು ಭರ್ಜರಿಯಾಗಿ ಜಯ ಗಳಿಸುವುದರ ಮೂಲಕ ಪ್ರ

7 Jan 2026 2:54 pm
ಕೆಎಸ್ಸಾರ್ಟಿಸಿ ಬಸ್‌ಗೆ ಕಲ್ಲೆಸೆತ ಪ್ರಕರಣ: ಪೊಲೀಸ್ ವಿಚಾರಣೆ ಬಳಿಕ ಬಿಡುಗಡೆಗೊಂಡ ವ್ಯಕ್ತಿ ಆತ್ಮಹತ್ಯೆ

ಕಾಸರಗೋಡು: ನಿಲ್ಲಿಸದೆ ತೆರಳಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪ

7 Jan 2026 2:40 pm
ಜ.10ರಂದು ಸಿದ್ದಲಿಂಗೇಶ್ವರ ಪ್ರಕಾಶನದಿಂದ 105 ಕೃತಿಗಳ ಲೋಕಾರ್ಪಣೆ: ಡಾ. ಬಸವರಾಜ್ ಕೊನೇಕ್

ಕಲಬುರಗಿ: ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನದ 49ನೇ ವಾರ್ಷಿಕೋತ್ಸವದ ಅಂಗವಾಗಿ ಜನವರಿ 10ರಂದು ಬೆಳಗ್ಗೆ 10.30ಕ್ಕೆ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ 105 ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಾಶಕ ಡಾ. ಬಸ

7 Jan 2026 2:02 pm
HONNAVARA | ಮರಕ್ಕೆ ಢಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ: ಇಬ್ಬರು ಸಜೀವ ದಹನ

ಕಾರವಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನಗೊಂಡ ಭೀಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದ

7 Jan 2026 1:28 pm
“ನೀವು ಎದ್ದು ನಿಲ್ಲುವಿರಿ, ಉಮರ್ ಖಾಲಿದ್”: ಸುಪ್ರೀಂ ಕೋರ್ಟ್ ಜಾಮೀನು ನಿರಾಕರಣೆ ಬೆನ್ನಲ್ಲೆ ಕವಿತೆ ಬರೆದ ಮಹುವಾ ಮೊಯಿತ್ರಾ

ಹೊಸದಿಲ್ಲಿ: 2020ರ ಈಶಾನ್ಯ ದಿಲ್ಲಿ ಗಲಭೆಗಳ ಹಿಂದಿನ  ಪಿತೂರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಉಮರ್ ಖಾಲಿದ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಬೆಂಬಲಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವ

7 Jan 2026 1:14 pm
ಕುಂದಾಪುರ | ಟಿಪ್ಪರ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

ಕುಂದಾಪುರ: ಮರಳು ಸಾಗಾಟ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಂಗಳೂರು ರಾಷ್ಟ್ರೀಯ ಹೆದ್ದಾರಿ-66ರ ಡಿವೈಡರ್ ಬಳಿ ಬುಧವಾರ ನಡೆದಿದೆ. ಮೂಲತಃ ಆಲೂರ

7 Jan 2026 1:09 pm
SHIVAMOGGA | ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಕಳೇಬರ ಪತ್ತೆ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ಹುಲಿಯ ಕಳೇಬ ಪತ್ತೆಯಾಗಿದೆ. ಜ.6ರಂದು ಬೆಳಗ್ಗೆ ಹುಲಿ ಗಣತಿಗೆ ತೆರಳಿದ್ದ ಸಿಬ್ಬಂದಿ ಹುಲಿಯ ಕಳೇಬರವನ್

7 Jan 2026 12:38 pm
ಸಂಪಾದಕೀಯ | ಅಕ್ರಮ ಬಂಧನದಲ್ಲಿ ನ್ಯಾಯ ದೇವತೆ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

7 Jan 2026 12:27 pm
ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಂಭ್ರಮವಿಲ್ಲ..!

ಬೆಂಗಳೂರು : ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿಯುವ ಮೂಲಕ ದೀರ್ಘಾವಧಿ ಸರಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಆದರೆ, ಈ ಮ

7 Jan 2026 12:22 pm