SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
ವೆಸ್ಟ್ಇಂಡೀಸ್ ಭರ್ಜರಿ ಗೆಲುವಿನ ಬಳಿಕ ಭಾರತದ ಸೆಮೀಸ್ ಹಾದಿ ಹೇಗೆ?

ಹೊಸದಿಲ್ಲಿ: ಟಿ20 ವಿಶ್ವಕಪ್ ಟೂರ್ನಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿದ್ದ ಭಾರತ ತಂಡ ಎರಡನೇ ಹಂತದ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಗಳ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ದಿಢೀರ್ ಕುಸಿತ ಕಂಡಿತ್ತು. ದಕ್

24 Feb 2026 9:31 am
24 Feb 2026 8:38 am
Shivamogga | ಸ್ನೇಹಿತರ ನಡುವಿನ ಗಲಾಟೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯ ಕೊಲೆಯಲ್ಲಿ ಅಂತ್ಯ

ಶಾಲೆ ತೊರೆದಿದ್ದ ಬಾಲಕರಿಂದ ಕೃತ್ಯ ಶಂಕೆ, ಇಬ್ಬರು ಅಪ್ರಾಪ್ತರು ವಶಕ್ಕೆ

24 Feb 2026 8:26 am
ಖಾಲಿ ಹುದ್ದೆಗಳಿಗೆ ಅರ್ಹರು ನೇಮಕವಾಗಲಿ

ಇತ್ತೀಚಿನ ವರ್ಷಗಳಲ್ಲಿ ನವ ಉದಾರೀಕರಣದ ಆರ್ಥಿಕ ನೀತಿಯ ದುಷ್ಪರಿಣಾಮದಿಂದಾಗಿ ಶಿಕ್ಷಣ ಇಲಾಖೆ ಕೂಡ ಹಳಿ ತಪ್ಪುತ್ತಿದೆ.ಖಾಲಿ ಹುದ್ದೆಗಳಿಗೆ, ಅದರಲ್ಲೂ ಉಪನ್ಯಾಸಕರ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಈಗ ಸಾಮಾನ್ಯವಾಗಿದೆ. ತ

24 Feb 2026 8:10 am
ಎರಡು ಎಐ ಡಾಟಾ ಸೋರಿಕೆ ಪ್ರಕರಣ: ಕೋಟ್ಯಂತರ ಮಂದಿಯ ಕೆವೈಸಿ ದಾಖಲೆ ಬಹಿರಂಗ

ಹೊಸದಿಲ್ಲಿ: ಎರಡು ಎಐ ಸಂಬಂಧಿತ ಆ್ಯಪ್ ಗಳಿಂದ ಬೃಹತ್ ಪ್ರಮಾಣದ ದತ್ತಾಂಶಗಳು ಸೋರಿಕೆಯಾಗಿರುವುದನ್ನು ಸೈಬರ್ ಭದ್ರತಾ ತಜ್ಞರು ಪತ್ತೆ ಮಾಡಿದ್ದು, ಇದರಿಂದ ಜಾಗತಿಕವಾಗಿ ಕೋಟ್ಯಂತರ ಬಳಕೆದಾರರ ಸೂಕ್ಷ್ಮ ವೈಯಕ್ತಿಕ ಹಾಗೂ ಮಾಧ್

24 Feb 2026 8:00 am
Jharkhand | ಏರ್ ಆ್ಯಂಬುಲೆನ್ಸ್ ಪತನ : ಏಳು ಮಂದಿಯೂ ಮೃತ್ಯು

ಹೊಸದಿಲ್ಲಿ: ಜಾರ್ಖಂಡ್ ನ ಚಾತ್ರ ಜಿಲ್ಲೆಯ ಸಿಮಾರಿಯಾ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ರಾಂಚಿ-ದೆಹಲಿ ಏರ್ ಆ್ಯಂಬುಲೆನ್ಸ್ನಲ್ಲಿದ್ದ ಎಲ್ಲ ಎಳು ಮಂದಿ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಏರ್ ಆ್ಯಂಬುಲೆನ್ಸ್ನ

24 Feb 2026 7:45 am
ರಾಯಚೂರು | ಎಸ್‌ಡಿಟಿಯುನಿಂದ ಆಟೋ ಚಾಲಕರಿಗೆ ನೆರವು : ಮುದ್ರಾ ಯೋಜನೆಯಿಂದ 50 ಆಟೋ ಖರೀದಿ

ರಾಯಚೂರು : ಸಾಮಾಜಿಕ ಪ್ರಜಾಪ್ರಭುತ್ವ ಕಾರ್ಮಿಕ ಸಂಘ (SDTU) ತಂಡದಿಂದ ಸೋಮವಾರ ರಾಯಚೂರಿನ ಎಲ್.ಬಿ.ಎಸ್.ನಗರದ ಆಟೋ ಚಾಲಕ ಮುಹಮ್ಮದ್ ಇಸ್ಮಾಯಿಲ್ ಅವರಿಗೆ ಮುದ್ರಾ ಯೋಜನೆಯಡಿ ಹೊಸ ಆಟೋ ಖರೀದಿಸಲು ನೆರವು ಒದಗಿಸಲಾಯಿತು. ಎಸ್‌ಡಿಟಿಯು ರ

23 Feb 2026 11:39 pm
ಕೆಂಭಾವಿ | ಎತ್ತು ಕಳವು ಆರೋಪಿಯ ಬಂಧನ

ಕೆಂಭಾವಿ : ಎತ್ತುಗಳನ್ನು ಕಳವು ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಕೆಂಭಾವಿ ಪೊಲೀಸರು ಬಂಧಿಸಿದ್ದಾರೆ. ಕೆಂಭಾವಿ ನಿವಾಸಿ ಶರಣಪ್ಪ ಜಟೆಪ್ಪ ಕಟ್ಟಿಮನಿ ಬಂಧಿತ ಆರೋಪಿ. ಕೆಂಭಾವಿ ನಿವಾಸಿ ಮಲ್ಲಣ್ಣ ಎಂಬವರಿಗೆ ಸೇರಿದ ಸುಮ

23 Feb 2026 11:25 pm
ಬಳ್ಳಾರಿ | ವಿವಿಧ ಯೋಜನೆಗಳ ಸೌಲಭ್ಯ ವಿತರಣೆ

ಬಳ್ಳಾರಿ : ಪಟ್ಟಣದ ಸಂಡೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಇಂದು ಸಂಡೂರು ತಾಲೂಕಿನ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸ

23 Feb 2026 11:07 pm
ವಿಜಯನಗರ | ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ವಿಜಯನಗರ : ರಾಜ್ಯಾದ್ಯಂತ ಸಂಪೂರ್ಣ ಒಳಮೀಸಲಾತಿ ಜಾರಿಗೆ ಕರೆ ನೀಡಿರುವ ಹಿನ್ನೆಲೆ, ವಿಜಯನಗರ ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮ

23 Feb 2026 10:54 pm
ಹೊಸಪೇಟೆ | ಪರೀಕ್ಷಾ ಪೂರ್ವ ತಯಾರಿ ಅಂಗವಾಗಿ ವಿಶೇಷ ಉಪನ್ಯಾಸ

ವಿಜಯನಗರ : ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದ ಸರ್ಕಾರಿ ಉನ್ನತಕರಿಸಿದ ಪ್ರೌಢ ಶಾಲೆಯಲ್ಲಿ ಫೆಬ್ರವರಿ 22 ರಂದು ಪರೀಕ್ಷಾ ಪೂರ್ವ ತಯಾರಿಯ ಅಂಗವಾಗಿ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾ

23 Feb 2026 10:48 pm
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಪ್ರಸೂತಿ ಶಾಸ್ತ್ರ ಕಾರ್ಯಾಗಾರ

ಮಂಗಳೂರು: ಕಂಕನಾಡಿಯ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಎಫ್‌ಒಸಿಐಎಲ್ 2026 ಕಾರ್ಯಾಗಾರ ಇತ್ತೀಚೆಗೆ ಕ

23 Feb 2026 10:46 pm
Bengaluru | ಅಧಿಕಾರಿಗಳ ಸೋಗಿನಲ್ಲಿ 24 ಲಕ್ಷ ರೂ. ಸುಲಿಗೆ ಆರೋಪ: ಒಂಬತ್ತು ಮಂದಿಯ ಬಂಧನ

ಬೆಂಗಳೂರು, ಫೆ.23 : ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಅಧಿಕಾರಿಗಳ ಸೋಗಿನಲ್ಲಿ 24 ಲಕ್ಷ ರೂ., ಹಣ ಸುಲಿಗೆ ಮಾಡಿರುವ ಆರೋಪದಡಿ 9 ಆರೋಪಿಗಳನ್ನು ದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿ ಹೊರ

23 Feb 2026 10:45 pm
Bihar | ಶೈಕ್ಷಣಿಕ ಸಂಸ್ಥೆಗಳ ಬಳಿ ಮಾಂಸ ಮಾರಾಟ ಮಾಡುವುದರಿಂದ ಮಕ್ಕಳಲ್ಲಿ ಹಿಂಸಾಪ್ರವೃತ್ತಿ: DCM ವಿಜಯ್ ಕುಮಾರ್ ಸಿನ್ಹಾ

ಪಾಟ್ನಾ: ಮಕ್ಕಳಲ್ಲಿ ಹಿಂಸಾಪ್ರವೃತ್ತಿ ತಲೆದೋರುವುದನ್ನು ತಪ್ಪಿಸಲು ಧಾರ್ಮಿಕ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಬಿಹಾರದಲ್ಲಿ ನಿಷೇಧಿಸಲಾಗಿದೆ ಎಂದು ಬಿಹಾರ ಉಪ

23 Feb 2026 10:42 pm
ಮಾ.28ರಿಂದ ಗಂಜಿಮಠದಲ್ಲಿ ರಾಷ್ಟ್ರೀಯ ಮಟ್ಟದ ಮೋಟಾರ್ ರ್‍ಯಾಲಿ

ಮಂಗಳೂರು, ಫೆ.23: ಇಂಡಿಯನ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ 400ನೇ ‘ಐಎಂಎಸ್‌ಸಿ ಆಫ್ ರೋಡ್ ಟ್ರೋಫಿ-2026’ ಮೋಟಾರ್ ರ್‍ಯಾಲಿ ಮಾ.28 ಮತ್ತು 29ರಂದು ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಮಂಗಳೂರಿನ ಗಂಜಿಮಠದ ಒಡ್

23 Feb 2026 10:41 pm
Raichur | ರಾಜ್ಯ ಬಜೆಟ್‌ನಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ 200 ಕೋಟಿ ರೂ. ಮೀಸಲಿಡಲು ಒತ್ತಾಯ

ರಾಯಚೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಹೋರಾಟಗಾರ ಮಹೇಶ

23 Feb 2026 10:40 pm
‘ಮಿಷನ್ ಪ್ರಕೃತಿ’ ರಾಜ್ಯದ ಹತ್ತು ಶಾಲೆಗಳಿಗೆ ‘ಅತ್ಯುತ್ತಮ ಶಾಲೆ' ಪ್ರಶಸ್ತಿ ಪ್ರದಾನ

ಬೆಂಗಳೂರು, ಫೆ. 23 : ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಡಬ್ಲ್ಯೂಡಬ್ಲ್ಯೂಎಫ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ' ಕಾರ್ಯಕ್ರಮದಡಿಯಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗ

23 Feb 2026 10:40 pm
ದೇವದುರ್ಗ | ಅಗ್ನಿ ಅವಘಡ ತಡೆ ಕುರಿತು ಅಣಕು ಪ್ರದರ್ಶನ

ದೇವದುರ್ಗ : ಪಟ್ಟಣದ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ ಸೋಮವಾರ ತಳವಾರ್ ದೊಡ್ಡಿ ಚಿಣ್ಣರ ಆಟದ ಮೈದಾನದಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಹಯೋಗದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದಾಗ ಕೈಗೊಳ್ಳಬ

23 Feb 2026 10:37 pm
ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ : ಈಶ್ವರ್ ಖಂಡ್ರೆ

ಬೆಂಗಳೂರು, ಫೆ.23 : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ

23 Feb 2026 10:35 pm
ನನಗೆ ‘ದಿ ಕೇರಳ ಸ್ಟೋರಿ 2’ ಚಿತ್ರ ನೋಡುವ ಆಸಕ್ತಿಯಿಲ್ಲ’: ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್

ಕೊಚ್ಚಿ, ಫೆ.23: ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಬಾಲಿವುಡ್ ಚಲನಚಿತ್ರ ವೀಕ್ಷಿಸುವ ಯಾವುದೇ ಯೋಜನೆ ಇಲ್ಲ ಎಂದು ಬಿಜೆಪಿ ಕೇರಳ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಸೋಮವಾರ ಹೇಳಿದರು. ಚಿತ್ರದ ಟ್ರೇಲರ್ ಕೇರಳವನ್ನು ಕೆಟ್ಟದ

23 Feb 2026 10:34 pm
ಲಿಂಗಸುಗೂರು |ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ಮನವಿ

ಲಿಂಗಸುಗೂರು : ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯದಲ್ಲಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ

23 Feb 2026 10:34 pm
ಪ್ರಸ್ತಾಪದಲ್ಲಿರುವ ಸಿಂಧನೂರು ಜಿಲ್ಲೆಗೆ ಸಿರವಾರ ತಾಲೂಕು ಸೇರ್ಪಡೆ ವಿರೋಧಿಸಿ ಬೃಹತ್ ಪ್ರತಿಭಟನೆ

ಸಿರವಾರ : ನೂತನವಾಗಿ ಪ್ರಸ್ತಾಪದಲ್ಲಿರುವ ಸಿಂಧನೂರು ಜಿಲ್ಲೆಗೆ ಸಿರವಾರ ತಾಲೂಕು ಸೇರ್ಪಡೆ ಮಾಡುವ ವಿಚಾರಕ್ಕೆ ಪಟ್ಟಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ನಡೆಯುತ್ತಿದ್ದು, ಸೋಮ

23 Feb 2026 10:31 pm
ಲಿಂಗಸುಗೂರು | ಮಟ್ಕಾ ನಡೆಸುತ್ತಿದ್ದ ಆರೋಪ : ಮೂವರ ಬಂಧನ

ಲಿಂಗಸುಗೂರು : ತಾಲೂಕಿನ ಹಟ್ಟಿ ಪಟ್ಟಣದ ಸಂತೆ ಬಜಾರ್ ಹಾಗೂ ಕಾಕಾನಗರ ಪ್ರದೇಶಗಳಲ್ಲಿ ಅಕ್ರಮ ಮಟ್ಕಾ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಕಾಲದಲ್ಲಿ ಮೂರು ಪ್ರತ್ಯೇಕ ದಾಳಿಗಳನ್ನು ನಡೆಸಿ ಮೂವರು ಮಟ್

23 Feb 2026 10:26 pm
ಅಲ್ಟಾಟೆಕ್ ಹೆಸರಿನಲ್ಲಿ 80 ಸಾವಿರ ರೂ. ಆನ್‌ಲೈನ್ ವಂಚನೆ: ದೂರು ದಾಖಲು

ಮಣಿಪಾಲ, ಫೆ.23: ಅಲ್ಟಾಟೆಕ್ ಕಂಪೆನಿ ಹೆಸರಿನಲ್ಲಿ ಇಂಜಿನಿಯರೊಬ್ಬ ರಿಗೆ ಸಾವಿರಾರು ರೂ. ಹಣ ಆನ್‌ಲೈನ್‌ನಲ್ಲಿ ವಂಚಿಸಿ ರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಷಾರ್ ಎಚ್.ಪಿ.(42) ಎಂಬವರು ಮಣಿಪಾಲ ಹೆರ್ಗಾ

23 Feb 2026 10:24 pm
ಕ್ರಿಸ್ ಗೇಲ್ 17 ವರ್ಷ ಹಳೆಯ ದಾಖಲೆ ಮುರಿದ ಹೆಟ್ಮೆಯರ್

ಹೆಟ್ಮೆಯರ್ | Photo Credit : PTI  ಹೊಸದಿಲ್ಲಿ, ಫೆ.23: ಮುಂಬೈನ ವಾಂಖೆಡೆ ಸ್ಟೇಡಿಯಂ, ಶಿಮ್ರೊನ್ ಹೆಟ್ಮೆಯರ್ ಅವರ ಪವರ್‌ಹಿಟ್ಟಿಂಗ್ ಮಾಸ್ಟರ್‌ಕ್ಲಾಸ್ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಎಡಗೈ ಬ್ಯಾಟರ್ ಎದುರಾಳಿ ಬೌಲರ್‌ಗಳನ್ನು ನಿರ್ದಯ

23 Feb 2026 10:23 pm
ಹೂಡಿಕೆ ಹೆಸರಿನಲ್ಲಿ 5.39 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಕುಂದಾಪುರ, ಫೆ.23: ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಮೂಲ

23 Feb 2026 10:22 pm
ಎಸ್‍ಐಆರ್ ವಿರುದ್ಧ ರಾಷ್ಟ್ರವ್ಯಾಪಿ ದೊಡ್ಡ ಪ್ರಮಾಣದಲ್ಲಿ ಜನಾಂದೋಲನ ನಡೆಯಬೇಕಾಗಿದೆ : ಶಿವಸುಂದರ್

ಮಂಡ್ಯ : ಚುನಾವಣಾ ಆಯೋಗವು ದೇಶಾದ್ಯಂತ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್)ಯು ಪ್ರಜಾತಂತ್ರವನ್ನು ಕೊನೆಗೊಳಿಸುವ ಕೇಂದ್ರದ ಆಡಳಿತರೂಢ ಪಕ್ಷದ ಯತ್ನಕ್ಕೆ ಅಸ್ತ್ರವಾಗಿದೆ ಎಂದು ಚಿಂತಕ, ಅಂಕ

23 Feb 2026 10:18 pm
ಜೆಎನ್‌ಯುನಲ್ಲಿ ಎಡ, ಬಲ ಪಂಥೀಯ ವಿದ್ಯಾರ್ಥಿಗಳ ನಡುವೆ ಘರ್ಷಣೆ

ಹೊಸದಿಲ್ಲಿ, ಫೆ. 23: ಹೊಸದಿಲ್ಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಉಪ ಕುಲಪತಿ ಸಾಂತಿಶ್ರೀ ಧೂಳಿಪುಡಿ ಪಂಡಿತ್‌ರ ರಾಜೀನಾಮೆಗೆ ಆಗ್ರಹಿಸಿ ಧರಣಿ ನಡೆದ ಬಳಿಕ, ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಸಂಘಟನೆಗಳಿಗೆ ಸೇರಿದ

23 Feb 2026 10:17 pm
ಪಶ್ಚಿಮದಂಡೆಯಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಇಸ್ರೇಲಿ ವಸಾಹತುಗಾರರು

ರಮಲ್ಲಾ, ಫೆ.23: ಇಸ್ರೇಲ್ ಆಕ್ರಮಿತ ಪಶ್ಚಿಮದಂಡೆಯಲ್ಲಿ ಮಸೀದಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಇಸ್ರೇಲಿ ವಸಾಹತುಗಾರರು ದಾಂಧಲೆ ನಡೆಸಿ ಬೆಂಕಿ ಹಚ್ಚಿರುವುದಾಗಿ ಫೆಲೆಸ್ತೀನ್ ಪ್ರಾಧಿಕಾರದ ಮೂಲಗಳು ಹೇಳಿವೆ. ನಬ್ಲೂಸ್ ಬಳಿಯ ಟೆಲ

23 Feb 2026 10:13 pm
Bihar| ಅಕ್ರಮ ಕಾರ್ಖಾನೆ ಮೇಲೆ ದಾಳಿ: ನಕಲಿ ಔಷಧ, ಮಾದಕ ವಸ್ತು ವಶ

ಹೊಸದಿಲ್ಲಿ, ಫೆ. 23: ಪಾಟ್ನಾದ ಸಮೀಪ ನಕಲಿ ಔಷಧಗಳು, ಮಾದಕ ದ್ರವ್ಯವನ್ನು ಉತ್ಪಾದಿಸುವ ಹಾಗೂ ಮರು ಪ್ಯಾಕ್ ಮಾಡುವ ಅಕ್ರಮ ಕಾರ್ಖಾನೆಯ ಮೇಲೆ ದಿಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪ

23 Feb 2026 10:10 pm
ಮಧ್ಯಪ್ರಾಚ್ಯಕ್ಕೆ `ವಾಯು ಸೇತುವೆ' ನಿರ್ಮಿಸಿದ ಅಮೆರಿಕ: ವರದಿ

ವಾಷಿಂಗ್ಟನ್, ಫೆ.23: ಇರಾನ್‍ನೊಂದಿಗೆ ಸಂಭಾವ್ಯ ಪರಮಾಣು ಒಪ್ಪಂದದ ಕುರಿತು ಮಾತುಕತೆಗಳು ಅನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಅಮೆರಿಕ ಮಧ್ಯಪ್ರಾಚ್ಯಕ್ಕೆ ಮಿಲಿಟರಿ ವಿಮಾನಗಳ ನಿಯೋಜನೆಯನ್ನು ತೀವ್ರಗೊಳಿಸಿದೆ. ಪ್ರದೇಶಕ್ಕೆ

23 Feb 2026 10:06 pm
ನಾಳೆ ಕೊಪ್ಪಳ ಬಂದ್: ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಪರೀಕ್ಷೆ ಮುಂದೂಡಿದ ಕೊಪ್ಪಳ ವಿವಿ

23 Feb 2026 10:06 pm
ರಾಯಚೂರು | ಸರಕಾರಿ ಶಾಲೆಗಳನ್ನು ಉಳಿಸದಿದ್ದರೆ ಸಂವಿಧಾನ ಉಳಿಯದು: ಡಾ.ನಿರಂಜನ ಆರಾಧ್ಯ

ರಾಯಚೂರು : ಸರ್ಕಾರಿ ಶಾಲೆಗಳು ಸಂವಿಧಾನದ ತೊಟ್ಟಿಲು ಇದ್ದಂತೆ. ಅವುಗಳನ್ನು ಉಳಿಸಿಕೊಳ್ಳದಿದ್ದರೆ ಸಂವಿಧಾನವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನದ ಆಶಯ ಈಡೇರಿಸಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲವಾಗಿರಬೇಕು ಎಂ

23 Feb 2026 10:01 pm
ಕುಂದಾಪುರ| ಅಪ್ರಾಪ್ತನಿಂದ ಪ್ರಚೋದನಕಾರಿ ಹೇಳಿಕೆಯ ವಿಡಿಯೋ ಚಿತ್ರೀಕರಣ: ಇಬ್ಬರು ಆರೋಪಿಗಳ ಬಂಧನ

ಕುಂದಾಪುರ: ಉತ್ತರ ಭಾರತದ ಕೂಲಿ ಕಾರ್ಮಿಕ ಕುಟುಂಬದ ಅಪ್ರಾಪ್ತ ಬಾಲಕನಿಂದ ಬಲವಂತವಾಗಿ ದೇಶದ್ರೋಹದ ಹೇಳಿಕೆ ದಾಖಲಿಸಿ ಆ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಪ್ರಚೋದನೆ ನ

23 Feb 2026 9:59 pm
ಅಜಿತ್ ಪವಾರ್ ಮಹಾರಾಷ್ಟ್ರ ಎಂದೂ ಕಂಡಿರದ ಅತ್ಯುತ್ತಮ CM ಆಗಿರುತ್ತಿದ್ದರು: ಫಡ್ನವಿಸ್

ಮುಂಬೈ: “ಅಜಿತ್ ಪವಾರ್ ಮಹಾರಾಷ್ಟ್ರ ಎಂದೂ ಕಂಡಿರದ ಅತ್ಯುತ್ತಮ ಮುಖ್ಯಮಂತ್ರಿಯಾಗಿರುತ್ತಿದ್ದರು” ಎಂದು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭಾವುಕವಾಗಿ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಬಜೆ

23 Feb 2026 9:58 pm
3.25 ಲಕ್ಷ ಕೋಟಿ ರೂ.ದಾಟಿದ ರಾಜ್ಯದ ಜೈವಿಕ ಆರ್ಥಿಕತೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಫೆ.23: ರಾಜ್ಯದ ಜೈವಿಕ ಆರ್ಥಿಕತೆಯು 2025ರಲ್ಲಿ 3,25,360 ಕೋಟಿ ರೂ.ಗಳಿಗೆ (39.2 ಶತಕೋಟಿ ಡಾಲರ್)ತಲುಪಿದ್ದು, ಸಂಶೋಧನೆ-ನೇತೃತ್ವದ ಜೊತೆಗೆ ತಯಾರಿಕೆ, ವಿತರಣೆ, ಸೇವೆಗಳವರೆಗೆ ಸಂಪೂರ್ಣ ಮೌಲ್ಯ ಸರಪಳಿ ಒಳಗೊಂಡಿರುವ, ತಯಾರಿಕೆ ಕೇಂ

23 Feb 2026 9:55 pm
'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ ನೆಮೆಸಿಯೊ ಒಸೆಗುರಾ ಯಾರು? ಮೆಕ್ಸಿಕೊದಲ್ಲಿ ಏನಾಗುತ್ತಿದೆ?

'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮೆಸಿಯೊ ಒಸೆಗುರಾ ನನ್ನು ಮೆಕ್ಸಿಕನ್ ಸೇನೆ ರವಿವಾರ (ಫೆ.22) ಹತ್ಯೆ ಮಾಡಿದೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಮೋಸ್ಟ್ ವಾಂಟೆಡ್ ವ

23 Feb 2026 9:55 pm
ಭಾರತದಿಂದ ಪ್ರಪ್ರಥಮ ಭಯೋತ್ಪಾದನಾ ನಿಗ್ರಹ ನೀತಿ ‘ಪ್ರಹಾರ್’ ಬಿಡುಗಡೆ

ಹೊಸದಿಲ್ಲಿ: ಸೋಮವಾರ ಪ್ರಪ್ರಥಮ ಭಯೋತ್ಪಾದನಾ ನಿಗ್ರಹ ನೀತಿ ‘ಪ್ರಹಾರ್’ ಅನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ, ಗಡಿಯ ಹೊರಗಿನಿಂದ ನಡೆಯುವ ಪ್ರಾಯೋಜಿತ ಭಯೋತ್ಪಾದನೆಯಷ್ಟೇ ಅಲ್ಲದೆ, ಕ್ರಿಮಿನಲ್ ಹ್ಯಾಕರ್ ಗಳು ಹಾಗೂ ಸೈಬರ್

23 Feb 2026 9:40 pm
ಸರಣಿ ಬಾಂಬ್ ಬೆದರಿಕೆ: ದಿಲ್ಲಿ ಮೆಟ್ರೊ ನಿಲ್ದಾಣಗಳಲ್ಲಿ ಬಿಗಿ ಬಂದೋಬಸ್ತ್

ಹೊಸದಿಲ್ಲಿ: ಇಮೇಲ್ ಮೂಲಕ ದಿಲ್ಲಿಯಾದ್ಯಂತ ಸರಣಿ ಬಾಂಬ್ ಬೆದರಿಕೆಗಳನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ, ಎಲ್ಲ ದಿಲ್ಲಿ ಮೆಟ್ರೊ ನಿಲ್ದಾಣಗಳಲ್ಲಿನ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ

23 Feb 2026 9:36 pm
Bidar | ಬಲಗೈ ಸಮುದಾಯದ ಹೋರಾಟಗಾರರ ಮೇಲೆ ದಾಖಲಿಸಿದ ಪ್ರಕರಣ ಹಿಂತೆಗೆದುಕೊಳ್ಳಲು ಮನವಿ

ಬೀದರ್ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಬಲಗೈ ಸಮುದಾಯದ ಹೋರಾಟಗಾರರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿದೆ. ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರ

23 Feb 2026 9:35 pm
ನನ್ನ ಪದಚ್ಯುತಿಗೆ ಮಧ್ಯಂತರ ಸರಕಾರ ಪ್ರಯತ್ನಿಸಿತ್ತು: ಬಾಂಗ್ಲಾದೇಶದ ಅಧ್ಯಕ್ಷರ ಗಂಭೀರ ಆರೋಪ

ಢಾಕಾ, ಫೆ.23: ಬಾಂಗ್ಲಾದೇಶದಲ್ಲಿ ಸಂವಿಧಾನಾತ್ಮಕ ಶಿಷ್ಟಾಚಾರ ಉಲ್ಲಂಘನೆ ಮತ್ತು ಅಧಿಕಾರ ದುರುಪಯೋಗದ ಕುರಿತು ಗಂಭೀರ ರಾಜಕೀಯ ವಿವಾದ ಭುಗಿಲೆದ್ದಿದೆ. ದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರಕಾರದ ಮುಖ್ಯಸ

23 Feb 2026 9:33 pm
ಶೇ. 90ರಷ್ಟು ಕೆಮ್ಮು ಸಿರಪ್ ತಯಾರಿಕಾ ಸಂಸ್ಥೆಗಳಲ್ಲಿ ಲೋಪ: ಔಷಧ ನಿಯಂತ್ರಕರ ತಪಾಸಣೆಯಲ್ಲಿ ಬಯಲು

ಹೊಸದಿಲ್ಲಿ: ಭಾರತದಲ್ಲಿ ಹಾಗೂ ಹೊರದೇಶಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲಾದ ಭಾರತದಲ್ಲಿ ತಯಾರಿಸಲಾದ ಕೆಮ್ಮು ಸಿರಪ್ ಗಳಿಗೆ ಸಂಬಂಧಿಸಿದಂತೆ ಪರಿಶೀಲನೆಯನ್ನು ಬಿಗಿಗೊಳಿಸಿದ ಬೆನ್ನಿಗೇ, ಸುಮಾರು ಶೇ. 90ರಷ್ಟ

23 Feb 2026 9:28 pm
23 Feb 2026 9:28 pm
Madhya Pradesh ರಾಜ್ಯಸಭಾ ಚುನಾವಣೆ | ಕಾಂಗ್ರೆಸ್ ಶಾಸಕ ರಾಜೀನಾಮೆ; ‘ಮ್ಯಾಜಿಕ್ ನಂಬರ್ 58’ರತ್ತ ಎಲ್ಲರ ಚಿತ್ತ

ಭೋಪಾಲ್: ರಾಜ್ಯಸಭಾ ಚುನಾವಣೆಯ ಮುನ್ನ ಮಧ್ಯಪ್ರದೇಶ ರಾಜಕೀಯ ಬೆಳವಣಿಗೆ ತೀವ್ರಗೊಂಡಿದೆ. ಕಾಂಗ್ರೆಸ್ ಶಾಸಕ ಹಾಗೂ ವಿಧಾನಸಭೆಯ ಉಪ ನಾಯಕ ಹೇಮಂತ್ ಕಟಾರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂ

23 Feb 2026 9:26 pm
ಬೀದರ್‌ನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಸುತ್ತಿರುವುದು ಖುಷಿ ವಿಚಾರ : ಬಸವರಾಜ್ ಹೊರಟ್ಟಿ

ಬೀದರ್ : ಬಸವಣ್ಣನವರ ಕರ್ಮಭೂಮಿ ಬೀದರ್‌ನಲ್ಲಿ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಮಾಡಲು ಮುಂದಾಗಿರುವುದು ಬಹಳ ಸಂತೋಷದ ಸಂಗತಿ. ಹೊರ ದೇಶಗಳಿಂದ ಪತ್ರಕರ್ತರನ್ನು ಸಮ್ಮೇಳನಕ್ಕೆ ಆಹ್ವಾನ ಮಾಡಲು ಮುಂದಾಗಿರುವುದು ಸ್ವಾಗತಾರ್ಹವ

23 Feb 2026 9:24 pm
ಯಾದಗಿರಿ | ವಿವಿಧ ಕೋರ್ಟ್ ಗಳ ಮೇಲೆ ಬಾಂಬ್ ಬೆದರಿಕೆ : ಬಾಂಬ್ ತಪಾಸಣಾ ತಂಡದಿಂದ ಜನಸಂದಣಿ ಸ್ಥಳಗಳ ತಪಾಸಣೆ

ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ಕೊರ್ಟ್ ಗಳ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಮೆಲ್ ಮೂಲಕ ಮೆಸೆಜ್‌ ಬಂದ ಹಿನ್ನಲೆಯಲ್ಲಿ ನಗರದ ಜನಸಂದಣಿ ಇರುವ‌ ಸ್ಥಳಗಳಲ್ಲಿ ಸೋಮವಾರ ಬಾಂಬ್ ತಪಾಸಣಾ ತಂಡವು ಪರಿಶೀಲನೆ ನಡೆಸಿತು. ನಗರದ ಬಸ್

23 Feb 2026 9:17 pm
ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

ಮಣಿಪಾಲ, ಫೆ.23: ಗೋವಾದಲ್ಲಿ ಡೋಮಿನೋಸ್‌ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮಣಿಪಾಲ ರುದ್ರಪ್ರಿಯ ನಗರ ನಿವಾಸಿ ಅಶೋಕ್ ನಾಯ್ಕ ಎಂಬವರ ಮಗ ಅಮರ್ ನಾಯ್ಕ್(29) ಎಂಬವರು ಫೆ.18ರಂದು ಮದ್ಯಾಹ್ನ ಮನೆಯಿಂದ ಉಡುಪಿಗೆ ಹೋಗುವುದಾಗಿ

23 Feb 2026 9:07 pm
ಶ್ರೀ ಪ್ರಭು ಕಾಲೇಜ್ ಮೈದಾನ ಜಾಗ ಹಂಚಿಕೆ ವಿರೋಧಿಸಿ ಸುರಪುರ ಸಂಪೂರ್ಣ ಬಂದ್

ಸುರಪುರ : ಪಟ್ಟಣದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ 21 ಗುಂಟೆ ಜಾಗವನ್ನು ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ನೀಡಿರುವ ಆದೇಶವನ್ನು ವಿರೋಧಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ

23 Feb 2026 9:03 pm
‘ಹಜ್ ಯಾತ್ರೆ-2026’ | ಮಾ.28ರೊಳಗೆ ವೈದ್ಯಕೀಯ ತಪಾಸಣೆ-ಲಸಿಕಾ ಕಾರ್ಯ ಪೂರ್ಣಗೊಳಿಸಬೇಕು: ಗುರುದತ್ತ ಹೆಗ್ಡೆ

ಬೆಂಗಳೂರು, ಫೆ. 23: ಪ್ರಸಕ್ತ ಸಾಲಿನ ಹಜ್ ಯಾತ್ರೆಗೆ ತೆರಳಲಿರುವ ಯಾತ್ರಿಕರ ವೈದ್ಯಕೀಯ ತಪಾಸಣೆ ಹಾಗೂ ಲಸಿಕಾ ಕಾರ್ಯಕ್ರಮವನ್ನು ಮಾ.28ರೊಳಗಾಗಿ ಪೂರ್ಣಗೊಳಿಸಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದ

23 Feb 2026 8:58 pm
‘ಒಳಮೀಸಲಾತಿ’ ಸರ್ವಪಕ್ಷ ಸಭೆ ಕರೆಯಲು ಕೋರಿ ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪತ್ರ

ಬೆಂಗಳೂರು, ಫೆ. 23: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಾಗೂ ಎಸ್‍ಸಿಪಿ/ಟಿಎಸ್‍ಪಿ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿರುವ ಕುರಿತು ಚರ್ಚಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಮುದಾಯದ ಸರ್ವಪಕ್ಷಗಳ ಸಭೆಯನ್ನು ಕರೆಯಬೇಕು ಎಂದು

23 Feb 2026 8:54 pm
ರಂಗಭೂಮಿ ಸಮಾಜದ ಪ್ರತಿಬಿಂಬ: ಡಾ.ಸುನೀತಾ

ಉಡುಪಿ, ಫೆ.23: ನಾಟಕ ಸೇರಿದಂತೆ ರಂಗಭೂಮಿಯು ಸಮಾಜದ ಪ್ರತಿಬಿಂಬ. ಎಲ್ಲ ಆಗುಹೋಗುಗಳಿಗೆ ಹಿಡಿವ ಕನ್ನಡಿ ಎಂದು ಕೋಟ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಸುನೀತಾ ವಿ. ಹೇಳಿದ್ದಾರೆ. ಸುಮನಸಾ ಕೊಡವೂರ

23 Feb 2026 8:46 pm
ಬೀದರ್ | ನಗರದಲ್ಲಿ ಗುಡುಗು ಸಹಿತ ಮಳೆ

ಬೀದರ್ : ನಗರದಲ್ಲಿ ಸೋಮವಾರ ರಾತ್ರಿ ಸುಮಾರು 8 ಗಂಟೆಯಿಂದ ಗುಡುಗು ಸಹಿತ ಮಳೆ ಸುರಿಯಿತು. ಮುಂಜಾನೆ ಮೋಡ ಕವಿದ ವಾತಾವರಣ ಮಳೆಯ ಮುನ್ಸೂಚನೆ ನೀಡುತ್ತಿತ್ತು. ಮಧ್ಯಾಹ್ನ ಸ್ವಲ್ಪ ಸಮಯ ಬಿಸಿಲು ಕಾಣಿಸಿಕೊಂಡರೂ, ಆವಾಗಾವಾಗ ಜೋರಾಗಿ ಗ

23 Feb 2026 8:42 pm
ಎಲ್ಲ ದೇಶಗಳ ಮೇಲೆ ಶೇ.15 ಸುಂಕ ವಿಧಿಸಿದ ಟ್ರಂಪ್; ಹೊಸ ಸುಂಕ ನೀತಿಯಿಂದ ಯಾರಿಗೆ ಲಾಭ?

ಡೊನಾಲ್ಡ್ ಟ್ರಂಪ್ ಆಡಳಿತವು ವಿಧಿಸಿದ ಸುಂಕಗಳನ್ನು ಯುಎಸ್ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಕೂಡಲೇ, ಮತ್ತೊಂದು ಕಾನೂನು ನಿಬಂಧನೆಯನ್ನು ಬಳಸಿಕೊಂಡು ಅಮೆರಿಕಕ್ಕೆ ಬರುವ ಎಲ್ಲಾ ಸರಕುಗಳ ಮೇಲೆ 10% ಸುಂಕವನ್ನು ವಿಧಿಸುವುದಾಗಿ

23 Feb 2026 8:38 pm
ಆರೋಗ್ಯ ಕೇಂದ್ರ, ಭೂ ತೆರಿಗೆ ಇಳಿಕೆಗೆ ಆಗ್ರಹ: ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆ

ಉಳ್ಳಾಲ: ಪುರಸಭೆ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ದ ಬಗ್ಗೆ ಸೋಮೇಶ್ವರ ಪುರಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಿದ ಸದಸ್ಯರು ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಒತ್ತಾಯಿಸಿದ ಘಟನೆ ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು

23 Feb 2026 8:35 pm
ಡಿಜಿಟಲ್ ಅರೆಸ್ಟ್ : ಗುಜರಾತ್‌ನಲ್ಲಿ ಶಿಕ್ಷಕಿಗೆ 99 ಲಕ್ಷ ರೂ. ವಂಚನೆ

ಗಾಂಧಿನಗರ, ಫೆ. 23: ಗುಜರಾತ್‌ನ ಗಾಂಧಿನಗರದ 65 ವರ್ಷದ ನಿವೃತ್ತ ಶಾಲಾ ಶಿಕ್ಷಕಿಯೋರ್ವರನ್ನು ಸೈಬರ್ ವಂಚಕರು ಸುಮಾರು ಒಂದು ತಿಂಗಳ ಕಾಲ ‘ಡಿಜಿಟಲ್ ಅರೆಸ್ಟ್’ನಲ್ಲಿ ಇರಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ ತ

23 Feb 2026 8:34 pm
ಯಾದಗಿರಿ | ಕುರುಬ ಸಮುದಾಯಕ್ಕೆ ಎಸ್.ಟಿ ಸಿಂಧುತ್ವ ಪ್ರಮಾಣಪತ್ರ ನೀಡಲು ಕುರಿ ಹಿಂಡುಗಳೊಂದಿಗೆ ಪ್ರತಿಭಟನೆ

ಯಾದಗಿರಿ : ಕರ್ನಾಟಕ ರಾಜ್ಯದ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಮಾನ್ಯತೆ ಹಾಗೂ ಸಿಂಧುತ್ವ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ನಡೆಯುತ್ತಿರುವ ತಾರತಮ್ಯ ಮತ್ತು ವಿಳಂಬವನ್ನು ಖಂಡಿಸಿ ಕರ್ನಾಟಕ ರಾಜ್ಯ ಎಸ್.ಟಿ ಹೋರ

23 Feb 2026 8:32 pm
ಮಾದಕ ದ್ರವ್ಯ ಸಾಗಾಟ: ಬಿಎಸ್‌ಎಫ್ ಮಾಜಿ ಸಿಬ್ಬಂದಿಯ ಬಂಧನ

ಹೊಸದಿಲ್ಲಿ, ಫೆ. 23: ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಸ್ಟಿಕ್ಕರ್‌ಗಳನ್ನು ಹೊಂದಿದ್ದ ಕಾರಿನಿಂದ ಹಲವು ಕೋಟಿ ರೂ. ಮೌಲ್ಯದ 3.3 ಕಿ.ಗ್ರಾಂ ಬ್ರೌನ್ ಶುಗರ್ ಅನ್ನು ಪಶ್ಚಿಮಬಂಗಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಪಾಸಣೆಯಿಂದ ತಪ್ಪ

23 Feb 2026 8:31 pm
ಫೆ.26ರಿಂದ ಕುಲಶೇಖರದಲ್ಲಿ ಬೃಹತ್ ಬೈಬಲ್ ಅಧಿವೇಶನ

ಮಂಗಳೂರು, ಫೆ.23: ಮಂಗಳೂರು ಧರ್ಮಪ್ರಾಂತ್ಯದ ಕಾರಿಸ್ಮಾತಿಕ್ ಸರ್ವಿಸ್ ಕಮ್ಯುನಿಯನ್ ಮತ್ತು ಬೈಬಲ್ ಆಯೋಗದ ಸಹಯೋಗದಲ್ಲಿ ಬೃಹತ್ ಬೈಬಲ್ ಅಧಿವೇಶನ ಫೆಬ್ರವರಿ 26ರಿಂದ ಮಾರ್ಚ್ 1ರವರೆಗೆ ಸಂಜೆ 4ರಿಂದ 8:30ರವರೆಗೆ ನಗರದ ಕುಲಶೇಖರ ಕೋರ್ಡ

23 Feb 2026 8:31 pm
ಕಾಂಗ್ರೆಸ್ ಸರಕಾರದಿಂದ ದ್ವೇಷದ ರಾಜಕಾರಣ : ವಿಜಯೇಂದ್ರ

ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಯೋಗ್ಯತೆ, ನೈತಿಕತೆ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಇದೆಯೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

23 Feb 2026 8:29 pm
ಬಾರಾಮತಿ ವಿಮಾನ ದುರಂತ | ಸಿಬಿಐ ಬೇಡ, ಸಿಐಡಿ ತನಿಖೆಯಾಗಲಿ: ರೋಹಿತ್ ಪವಾರ್

ಮುಂಬೈ, ಫೆ. 23: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟ ವಿಮಾನ ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸುವ ಮಹಾರಾಷ್ಟ್ರ ಸರಕಾರದ ನಿರ್ಧಾರದ ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ- ಶರದ್ ಪವಾರ್ ಬಣ)ದ

23 Feb 2026 8:28 pm
ಲಾಭದ ಆಮಿಷವೊಡ್ಡಿ ಮಹಿಳೆಗೆ ವಂಚನೆ: ಪ್ರಕರಣ ದಾಖಲು

ಮಂಗಳೂರು, ಫೆ.23: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ ಮಹಿಳೆಯೊಬ್ಬರಿಗೆ 19.06 ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಬೈಲ್‌ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವ

23 Feb 2026 8:26 pm
ಕೇರಳ ಸ್ಟೋರಿ-2 ಟ್ರೇಲರ್ | ‘ಎಕ್ಸ್’ನಲ್ಲಿ ಗೋಮಾಂಸ, ಹಂದಿ ಮಾಂಸ, ಮೀನಿನ ಖಾದ್ಯದ ಫೋಟೊ ಹಂಚಿಕೊಂಡ ಪ್ರಕಾಶ್ ರಾಜ್

ಚೆನ್ನೈ, ಫೆ. 23: ಈ ವಾರದಲ್ಲಿ ಬಿಡುಗಡೆಗೊಳ್ಳಲಿರುವ ‘ದಿ ಕೇರಳ ಸ್ಟೋರಿ-2’ ಕುರಿತು ಚರ್ಚೆ ನಡೆಯುತ್ತಿರುವ ನಡುವೆ ನಟ ಪ್ರಕಾಶ್ ರಾಜ್ ಅವರು ಹೇಳಿಕೆ ಎಲ್ಲರ ಗಮನ ಸೆಳೆದಿದೆ. ‘ದಿ ಕೇರಳ ಸ್ಟೋರಿ-2’ ಚಿತ್ರವನ್ನು ಕಾಮಾಖ್ಯ ನಾರಾಯಣ ಸಿ

23 Feb 2026 8:24 pm
ಅಸಮರ್ಪಕ ಸೋಲಾರ್ ಅಳವಡಿಕೆ: ಗ್ರಾಹಕ ಪರಿಹಾರ ವೇದಿಕೆ ದಂಡ

ಮಂಗಳೂರು, ಫೆ.23: ಮನೆಯ ಮೇಲೆ ಅಳವಡಿಸಿದ ಸೋಲಾರ್ ಅಸಮರ್ಪಕವಾಗಿದ್ದು ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದಿದ್ದಕ್ಕೆ ಗ್ರಾಹಕ ಪರಿಹಾರ ವೇದಿಕೆಯು ಸೋಲಾರ್ ಕಂಪೆನಿಗೆ ದಂಡ ವಿಧಿಸಿದೆ. *ಪ್ರಕರಣದ ಹಿನ್ನೆಲೆ: ನಗರದ ಸೋಲಾರ್ ಕಂಪೆನಿ

23 Feb 2026 8:23 pm
Bengaluru | ಸ್ಕೂಟರ್‌ಗೆ ಬುಲೇರೋ ವಾಹನ ಢಿಕ್ಕಿ; ಇಬ್ಬರು ಮೃತ್ಯು

ಬೆಂಗಳೂರು, ಫೆ.23: ಬುಲೇರೋ ವಾಹನ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಕೆಆರ್‌ ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಮೃತಪಟ್ಟವರ

23 Feb 2026 8:19 pm
ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಆಗ್ರಹ

ಉಡುಪಿ, ಫೆ.23: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣಕ್ಕ

23 Feb 2026 8:19 pm
ಯಾದಗಿರಿ | ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ನಶಿಸುತ್ತಿರುವ ಈಚಲ ವನ ರಕ್ಷಣೆಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ : ವಡಗೇರಾ ತಾಲೂಕಿನ ವ್ಯಾಪ್ತಿಯಲ್ಲಿರುವ ಅಪರೂಪದ ಈಚಲ ವನ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ನಶಿಸುವ ಹಂತಕ್ಕೇರಿದ್ದು, ತಕ್ಷಣವೇ ರಕ್ಷಣೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿ

23 Feb 2026 8:18 pm
ವಿಮಾನ ಅಪ್ಪಳಿಸಿಲ್ಲ, ಸಣ್ಣ ತಾಂತ್ರಿಕ ದೋಷ: ತೇಜಸ್ ಯುದ್ಧ ವಿಮಾನ ಪತನ ಕುರಿತ ವರದಿಗೆ ಎಚ್‌ಎಎಲ್ ಸ್ಪಷ್ಟನೆ

ಬೆಂಗಳೂರು, ಫೆ. 23: ತೇಜಸ್ ಯುದ್ಧ ವಿಮಾನವೊಂದು ಪತನಗೊಂಡಿದೆ ಎಂಬ ವರದಿಗಳನ್ನು ವಿಮಾನದ ತಯಾರಿಕಾ ಸಂಸ್ಥೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನಿರಾಕರಿಸಿದೆ ಹಾಗೂ ಘಟನೆಯು ನೆಲದ ಮೇಲೆ ಸಂಭವಿಸಿದ ಸಣ್ಣ ತಾಂತ್

23 Feb 2026 8:17 pm
ಫೆ.25ರಂದು ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ

ಕಾರ್ಕಳ, ಫೆ.23: ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಫೆ.25ರಂದು ನಡೆಯಲಿದೆ ಎಂದು ಮಾಜಿ ಮುಖ್ಯಮಂ

23 Feb 2026 8:17 pm
SI R| ತಮಿಳುನಾಡಿನಲ್ಲಿ ಅಂತಿಮ ಮತದಾರರ ಪಟ್ಟಿಯಿಂದ 74 ಲಕ್ಷ ಹೆಸರು ನಾಪತ್ತೆ!

ಚೆನ್ನೈ, ಫೆ. 23: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಸರತ್ತಿನ ಬಳಿಕ, ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಅಧಿಕ ಹೆಸರುಗಳನ್ನು ಕೈಬಿಡಲಾಗಿದೆ. ತಮಿಳುನಾಡು ಮುಖ್ಯ ಚುನಾವಣಾಧಿಕಾರಿ (ಸಿಇಒ) ಅರ್ಚನಾ

23 Feb 2026 8:15 pm
ಮಲ್ಲಾರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ, ಫೆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್

23 Feb 2026 8:10 pm
Bengaluru | ಪೋಕ್ಸೋ ಪ್ರಕರಣ : ಜೈಲಿನಿಂದ ಹೊರಬಂದು ಆರೋಪಿಯಿಂದಲೇ ಸಂತ್ರಸ್ತೆ ತಾಯಿಯ ಹತ್ಯೆ

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಯು ಜೈಲಿನಿಂದ ಹೊರಬಂದು ಸಂತ್ರಸ್ತೆಯ ತಾಯಿಯ ಮೇಲೆ ಹಲ್ಲೆ ಮಾಡಿ ಹತ್ಯೆಗೈದಿರುವ ಘಟನೆ ಇಲ್ಲಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹ

23 Feb 2026 8:09 pm
ಕೃಷಿ ಚಟುವಟಿಕೆಗಾಗಿ ಮಣ್ಣು ಸಾಗಾಟಕ್ಕೆ ಅಡ್ಡಿ ಬೇಡ: ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

ಉಡುಪಿ, ಫೆ.23: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಗಳಿಗಾಗಿ ಟಿಪ್ಪರ್‌ನಲ್ಲಿ ಮಣ್ಣು ಸಾಗಾಟ ಮಾಡುತ್ತಿರು ವಾಗ ಯಾವುದೇ ರೀತಿಯ ತೊಂದರೆಯನ್ನು ನೀಡದಂತೆ ಅಧಿಕಾರಿಗಳಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ

23 Feb 2026 8:08 pm
ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್-8 ಪಂದ್ಯ : ಕೋಚ್ ಗಂಭೀರ್-ಹಾರ್ದಿಕ್ ಪಾಂಡ್ಯ ನಡುವೆ ಮಾತಿನ ಚಕಮಕಿ

ಅಹ್ಮದಾಬಾದ್, ಫೆ.23: ದಕ್ಷಿಣ ಆಫ್ರಿಕಾ ವಿರುದ್ಧ ರವಿವಾರ ನಡೆದ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಭಾರತ ತಂಡ ಭಾರೀ ನಿರಾಸೆ ಅನುಭವಿಸಿದೆ. ಮಾತ್ರವಲ್ಲ ಸೆಮಿ ಫೈನಲ್ ತಲುಪುವ ಹಾದಿ ಕೂಡ ಕಠಿಣವಾ

23 Feb 2026 8:06 pm
ಕಾರ್ಕಳ: ಫೆ.25ರಂದು ಮುಖ್ಯಮಂತ್ರಿಗಳಿಂದ ಅಂಬೇಡ್ಕರ್ ಭವನ ಉದ್ಘಾಟನೆ

ಉಡುಪಿ, ಫೆ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ತಾಲೂಕಿನ ಕಾಬೆಟ್ಟುನಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ವನ್ನು ರಾಜ್ಯದ ಮುಖ್ಯಮ

23 Feb 2026 8:06 pm
Kalaburagi | ಆವಿಷ್ಕಾರಗಳನ್ನು ಉದ್ಯಮವಾಗಿ ರೂಪಿಸಿಕೊಳ್ಳಿ : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ: ಇನ್ಕ್ಯುಬೇಶನ್ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಆವಿಷ್ಕಾರಗಳನ್ನು ಉದ್ಯಮವಾಗಿ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಕರೆ ನೀಡಿದರು. ಕೈಗಾರಿಕೆ ಮತ್ತು ವ

23 Feb 2026 8:04 pm
Kalaburagi | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

ಕಲಬುರಗಿ: ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯವರೆಗೆ ವಿ

23 Feb 2026 7:59 pm
ಆಳಂದ | ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಆಚರಣೆ

ಆಳಂದ: ಪಟ್ಟಣದ ತಾಲೂಕು ಬಂಜಾರಾ ಸಮಾಜ ಆಶ್ರಯದಲ್ಲಿ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ ಮಹಾರಾಜರ 287ನೇ ಜಯಂತಿ ಕಾರ್ಯಕ್ರಮ ಭಕ್ತಿ ಭಾವ, ಸಡಗರ ಸಂಭ್ರಮ ಮತ್ತು ಸಾಂಸ್ಕೃತಿಕ ವೈಭವದೊಂದಿಗೆ ಅತ್ಯಂತ ಅದ್ಧೂರಿಯಾಗಿ ನಡೆಯಿತು. ವಾದ್ಯ

23 Feb 2026 7:57 pm
ಗಂಗಾವತಿ | ಸೇವಲಾಲ್‌ರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ : ತೊಟಗಂಟಿ

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಕೆಂಚನಡೋಣಿ ಗ್ರಾಮದಲ್ಲಿ ಸೇವಾಲಾಲ್ ಜಯಂತಿಯನ್ನು ಸೋಮವಾರ ಆಚರಿಸಲಾಯಿತು. ಇರಕಲ್ಲಗಡದ ಜಿಲ್ಲಾ ಪಂಚಾಯತಿ ಸೇವಾಕಾಂಕ್ಷಿ, ಉದ್ಯಮಿ ಮಾರುತಿ ತೊಟಗಂಟಿ ಮಾತನಾಡಿ, ಶೋಷಿತ ವರ್ಗಕ್ಕೆ ಸೇ

23 Feb 2026 7:53 pm
ಆಳಂದ | ಸಹಕಾರ ಸಂಘಗಳ ಬಲವರ್ಧನೆಗೆ ಬೆಂಬಲ: ಬಿ.ಆರ್.ಪಾಟೀಲ್‌

ಖಜೂರಿಯಲ್ಲಿ ನೂತನ ಕಟ್ಟಡ, ಉಗ್ರಾಣ, ಜನೌಷಧಿ ಕೇಂದ್ರ ಉದ್ಘಾಟನೆ

23 Feb 2026 7:51 pm
ಮಂಗಳೂರು: ಇಲೆಕ್ಟಿಕ್ ಬಸ್‌ಗಳ ಸಂಚಾರಕ್ಕೆ ಸಿದ್ಧತೆ

ಮಂಗಳೂರು: ಕೇಂದ್ರ ಸರಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ರಾಜ್ಯಕ್ಕೆ 750 ಹೊಸ ಇಲೆಕ್ಟಿಕ್ ಬಸ್‌ಗಳನ್ನು ಮಂಜೂರು ಮಾಡಿರುವ ಮಧ್ಯೆಯೇ ಖಾಸಗಿಯವರು ಕೂಡ ಇವಿ ಬಸ್ ವ್ಯವಸ್ಥೆಗೆ ಚಿಂತನೆ ನಡೆಸಿದ್ದಾರೆ. ಅದರಲ್ಲೂ ಮಂಗಳೂರ

23 Feb 2026 7:48 pm
ಭಾರತವನ್ನು ಸೋಲಿಸಬಹುದು ಎಂದು ದಕ್ಷಿಣ ಆಫ್ರಿಕಾ ತೋರಿಸಿಕೊಟ್ಟಿದೆ: ಡೇವಿಡ್ ಮಿಲ್ಲರ್

ಅಹ್ಮದಾಬಾದ್, ಫೆ.23: ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-8 ಪಂದ್ಯದಲ್ಲಿ ಸಹ ಆತಿಥೇಯ ಭಾರತ ತಂಡದ ವಿರುದ್ಧ 76 ರನ್‌ಗಳ ಅಂತರದಿಂದ ಜಯ ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವು ‘ಭಾರತವನ್ನು ಸೋಲಿಸಬಹುದು’’ಎಂಬುದನ್ನು ತೋರಿಸಿಕೊಟ್ಟಿ

23 Feb 2026 7:47 pm
ಶಹಾಬಾದ್‌ | ಗೋಳಾ (ಕೆ) ಗ್ರಾಮದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕರವೇ ಮನವಿ

ಶಹಾಬಾದ್‌ : ತಾಲೂಕಿನ ಗೋಳಾ (ಕೆ) ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ್ ಅವರು ರವಿವಾರ ಶಾಸಕ ಬಸವರಾಜ ಮತ್ತಿಮಡು

23 Feb 2026 7:41 pm
T20 ವಿಶ್ವಕಪ್ | ಅಭಿಷೇಕ್ ಶರ್ಮಾ ಮತ್ತೆ ವಿಫಲ; ಸುನೀಲ್ ಗಾವಸ್ಕರ್ ಅಸಮಾಧಾನ

ಹೊಸದಿಲ್ಲಿ: ಭಾರತ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮ ಪದೇ ಪದೇ ವಿಫಲರಾಗುತ್ತಿರುವುದರಿಂದ ಭಾರತಕ್ಕೆ ತೊಂದರೆಯಾಗುತ್ತಿದೆ ಎಂದು ಭಾರತದ ಕ್ರಿಕೆಟ್ ದಂತಕತೆ ಸುನೀಲ್ ಗಾವಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ (ರ

23 Feb 2026 7:41 pm
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಕಾಯ್ದೆ ರೂಪಿಸುವವರೆಗೆ ಎಸ್ಒಪಿ ಜಾರಿಗೆ ನಿರ್ದೇಶಿಸಿ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿಯಂತ್ರಣ) ಮಸೂದೆಯು ಕಾಯ್ದೆ ರೂಪ ಪಡೆಯಯವವರೆಗೆ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಬಿಡುಗಡೆ ಮಾಡಿ

23 Feb 2026 7:36 pm
ಅಗ್ರ ಬೀಫ್‌ ರಫ್ತುದಾರರಿಂದ ಬಿಜೆಪಿಗೆ 30 ಕೋಟಿ ರೂ. ದೇಣಿಗೆ: ಚುನಾವಣಾ ಆಯೋಗದ ದಾಖಲೆಗಳಿಂದ ಬಹಿರಂಗ

ಯುಪಿಎ ಸರ್ಕಾರ ಪಿಂಕ್ ರೆವಲ್ಯೂಷನ್ ನ್ನು (pink revolution) ಉತ್ತೇಜಿಸುತ್ತಿದೆ, ಗೋಹತ್ಯೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು 2014ರಲ್ಲಿ ನರೇಂದ್ರ ಮೋದಿ ಅವರು ಆರೋಪಿಸಿದ್ದರು. ಗ್ರಾಮಾಂತರ ಪ್ರದೇಶಗಳಲ್ಲಿ ನಮ್ಮ ಪ್ರಾಣಿಗಳನ್ನು ಕೊಲ್

23 Feb 2026 7:36 pm
Kalaburagi | ಮಾ.1ರಿಂದ ಅಂತರರಾಷ್ಟ್ರೀಯ ಮಹಿಳಾ ಐಟಿಎಫ್ ಟೂರ್ನಿ : ಬಿ.ಫೌಝಿಯಾ ತರನ್ನುಮ್

ಕಲಬುರಗಿ: ನಗರದ ಚಂದ್ರಶೇಖರ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ಐ.ಟಿ.ಎಫ್ 2026 ರ ಪಂದ್ಯಾವಳಿಯನ್ನು ಮಾ.1 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದ್ದಾರೆ

23 Feb 2026 7:28 pm
ಆಳಂದ | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಆಳಂದ : ಆಳಂದ ತಾಲೂಕಿನ ಬಿಲಗುಂದಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗೌತಮ್ ಬುದ್ಧ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ವಿಶೇಷ ಶೈಕ್ಷಣಿಕ ಹಾಗೂ ಸನ್ಮಾನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿ

23 Feb 2026 7:25 pm
ಜೇವರ್ಗಿ | ಜ್ಞಾನ, ಕೌಶಲ ಅಳವಡಿಸಿಕೊಂಡರೆ ಉನ್ನತ ಸಾಧನೆ ಸಾಧ್ಯ : ಗೌಡೇಶ ಬಿರಾದಾರ

ಜೇವರ್ಗಿ : ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 67ನೇ ವರ್ಷದ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕ

23 Feb 2026 7:20 pm
ಅಧಿಕಾರ ಹಂಚಿಕೆ ಸಾರ್ವಜನಿಕ ಚರ್ಚೆ ವಸ್ತು ಆಗಬಾರದು: ವೀರಪ್ಪ ಮೊಯ್ಲಿ

ಕಾರ್ಕಳ, ಫೆ.23: ಅಧಿಕಾರ ಹಂಚಿಕೆ ವಿಚಾರ ಸಾರ್ವಜನಿಕ ಚರ್ಚೆಯ ವಸ್ತು ಆಗಬಾರದು. ಸಲಹೆ ನೀಡುತ್ತೇನೆ. ಅನಿವಾರ್ಯ, ಅವಶ್ಯಕತೆ ಇದ್ದರೆ ಹೈಕಮಾಂಡ್ ಮತ್ತು ಕಾಂಗ್ರೆಸ್ ಶಾಸಕರು ತೀರ್ಮಾನ ಮಾಡಬೇಕೆ ಹೊರತು ಸಾರ್ವಜನಿಕವಾಗಿ ಮಾತನಾಡುವ

23 Feb 2026 7:20 pm