ಟೆಹ್ರಾನ್, ಮಾ. 31: ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಹೊಸ ಅಲೆಯ ದಾಳಿಗಳು ಅಪ್ಪಳಿಸಿದ ಕೆಲವೇ ಕ್ಷಣಗಳಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಪ್ಲಾಟ್ ಫಾರ್ಮ್ ನಲ್ಲಿ ಪ್ರಬಲ ಸ್ಫೋಟಗಳ ಸರಣಿಯ
ದುಬೈ, ಮಾ. 31: ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈ ಬಂದರಿನಲ್ಲಿ ಲಂಗರು ಹಾಕಿದ್ದ ಕುವೈತ್ ತೈಲ ಟ್ಯಾಂಕರ್ ‘ಅಲ್-ಸಲ್ಮಿ’ ಮೇಲೆ ಇರಾನ್ ನೇರ ದಾಳಿ ನಡೆಸಿದೆ ಎಂದು ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ (ಕೆಪಿಸಿ) ತಿಳಿಸಿದೆ ಎಂದು Alj
ವಾಷಿಂಗ್ಟನ್, ಮಾ. 30: ಇರಾನ್ ನೊಂದಿಗೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸುವ ಪ್ರಯತ್ನಗಳ ನಡುವೆ, ಶೀಘ್ರದಲ್ಲೇ ಒಪ್ಪಂದ ಕೈಗೊಳ್ಳದಿದ್ದರೆ ಖಾರ್ಗ್ ದ್ವೀಪ ಸೇರಿದಂತೆ ಇರಾನ್ ನ ಪ್ರಮುಖ ತೈಲ ಮೂಲಸೌಕರ್ಯಗಳನ್ನು ನಾಶ
ಹೊಸದಿಲ್ಲಿ, ಮಾ. 30: ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ಹಾಗೂ ಹೂಡಿಕೆ ವಂಚನೆ ವಿರುದ್ಧ ಭಾರೀ ಕ್ರಮದ ಭಾಗವಾಗಿ, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸೈಬರ್ ವಿಭಾಗವಾದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರವು ಸೈಬರ್ ಅಪರಾಧಿ
ಶಿವಮೊಗ್ಗ: ಆಕರ್ಷಕ ಬಹುಮಾನ ಹಾಗೂ ಸ್ಕೀಮ್ಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪದಡಿ ಓರ್ವ ವ್ಯಕ್ತಿಯನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಮೂಲದ ಅಬ್ದುಲ್ ರಝಾಕ್ ಬಂಧಿತ ಆರೋಪಿ. ಹೊಸನಗರ
ಅಮ್ರೋಹಾ, ಮಾ.30: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಪತಿಯ ಕೊಲೆ ಮಾಡಿದ ಆರೋಪದಲ್ಲಿ ಮಹಿಳೆ, ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಮಕ್ಕಳೊಂದಿಗೆ ರಾತ್ರಿಯಿಡೀ ಪತಿಯ ಶವದ ಪಕ್ಕದಲ್ಲಿ
ಮಮಗಳೂರು, ಮಾ.30:ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜನಗಣತಿ 2027 ಕಾರ್ಯವನ್ನು ನಡೆಸುವ ಉದ್ದೇಶದಿಂದ ಒಟ್ಟು 909 ಗಣತಿ ಸಿಬ್ಬಂದಿಗಳನ್ನು (enumerators) 7 ಚಾರ್ಜ್ ಅಧಿಕಾರಿಗಳ ಅಧೀನದಲ್ಲಿ ನೇಮಕ ಮಾಡಲಾಗಿದೆ. ಇದಲ್ಲದೆ, ಸ್ವಯಂ ಗಣತ
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎರಡು ವಾಹನಗಳ ಮೇಲೆ ಆನೆ ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ. ಕೃಷಿ ತೋಟಗಳು, ಮನೆಗಳ ಸುತ್ತಮುತ್ತ
ಕ್ರೀಡಾಂಗಣದಲ್ಲಿ ಆಸನ ಸಂಖ್ಯೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ
ಮಂಗಳೂರು: ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗ ದೊಂದಿಗೆ ಸೋಮವಾರ ಫಾದರ್ ಮುಲ್ಲ
ಬೆಂಗಳೂರು: ಹುಬ್ಬಳ್ಳಿ ನಗರದ ವಾಣಿಜ್ಯ ತೆರಿಗೆ ಉಪ ಆಯುಕ್ತರೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಭರತ್ ಕುಮಾರ್ ಹೆಗ್ಗಡೆ ದೂರುದಾರ ವಿಶ್ವಜಿತ್ ನಾಯಕ್ ಎಂಬವರ
ಕಲಬುರಗಿ: ಶಹಾಬಾದ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದು, ಒಟ್ಟು 10.85 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೂ
ಬೆಂಗಳೂರು: ರಾಜ್ಯಾದ್ಯಂತ ಎ.2ರವರೆಗೆ ಒಣ ಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್
ಬೆಂಗಳೂರು: ರಸ್ತೆ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತಿರುವ ಸರಕಾರಿ ಬಸ್ಗಳಿಗೆ ಡೀಸೆಲ್ ಕೊರತೆ ಸಮಸ್ಯೆ ಸದ್ಯಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ನಗರದಲ್ಲಿ ಸುದ್ದ
ಮಂಗಳೂರು: ನಗರದ ಅತ್ತಾವರದ ಅಪಾರ್ಟ್ಮೆಂಟ್ ಒಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮ
ಆಳಂದ: ತಾಲೂಕಿನಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಶಾಸಕ ಬಿ.ಆರ್. ಪಾಟೀಲ್ ಅವರು ಟಾಸ್ಕ್ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್
ಕೋಲ್ಕತಾ, ಮಾ. 30: ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಒಂದೇ ದಿನದಲ್ಲಿ 250ಕ್ಕೂ ಅಧಿಕ ಸರಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗದ ವಿರುದ್ಧ ತೃಣಮೂಲ ಕಾಂಗ್ರೆಸ್ ಕಲ್ಕತ್ತಾ ಉಚ್ಚ ನ್ಯಾಯಾಲಯದ
ಉಡುಪಿ, ಮಾ.30: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ , ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಚಿತ (ಕಿವಿ) ಶ್ರವಣ ತಪ
ಹೊಸದಿಲ್ಲಿ, ಮಾ.30: ಪಶ್ಚಿಮ ಏಶ್ಯಾದಲ್ಲಿ ಮುಂದುವರಿದಿರುವ ಬಿಕ್ಕಟ್ಟಿನ ಹಿನ್ನೆಲೆ ದೇಶದ ಆರ್ಥಿಕತೆಗೆ ಉಂಟಾಗಬಹುದಾದ ಬಾಹ್ಯ ಅಪಾಯಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಹಣಕಾ
ಉಡುಪಿ, ಮಾ.30: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು ನಿಭಾಯಿ ಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ
ಹೊಸದಿಲ್ಲಿ, ಮಾ.30: ದೇಶದಲ್ಲಿ ಮಾವೋವಾದಿ ಪಿಡುಗು ನಿರ್ಮೂಲನಗೊಂಡಿದೆ ಮತ್ತು ಅದರ ಕೊನೆಯ ಭದ್ರಕೋಟೆಯಾಗಿದ್ದ ಛತ್ತೀಸ್ ಗಡದ ಬಸ್ತರ್ ಈಗ ‘ಅಭಿವೃದ್ಧಿಯ ಪಥದಲ್ಲಿ’ ಮುನ್ನಡೆಯುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು
ಮಂಗಳೂರು: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್ನಲ್ಲಿ ತೆರಳುತ್ತಿದ್ದ ಆರೀ
ಮೈಸೂರು: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಏಳು ತಿಂಗಳ ಗಂಡು ಮಗು ದಾಸವಾಳದ ಹೂವು ತಿಂದು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಸುದರ್ಶನ್-ನವ್ಯ ದಂಪತಿಯ ಪುತ್ರ ಆರೂವರೆ ತಿಂಗಳ ಚಿನ್ಮಯ್ ಗೌಡ ಮೃತಪಟ್ಟ ಮಗು. ಮೊ
ಇಸ್ಲಾಮಾಬಾದ್, ಮಾ.30: ಇರಾನ್ ಯುದ್ಧ ಅಂತ್ಯಗೊಳಿಸುವ ನಿಟ್ಟಿನಲ್ಲಿ ನೀಲ ನಕ್ಷೆಯನ್ನು ರೂಪಿಸುವ ಉದ್ದೇಶದಿಂದ ಪಾಕಿಸ್ತಾನ ಆಯೋಜಿಸಿದ್ದ ನಾಲ್ಕು ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಿಗದಿತ ಅವಧಿಗೂ ಮುನ್ನ ಮೊಟಕುಗೊಂಡಿರುವುದ
ಬ್ರಿಜೇಶ್ ಶರ್ಮಾ | Photo Credit : rajasthanroyals.com ಗುವಾಹಟಿ, ಮಾ.30: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ 2026ರ ಋತುವಿನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಬ್ರಿಜೇಶ್ ಶರ್ಮಾಗೆ ಅವಕಾಶ ನೀಡ
ಎಂ.ಎಸ್. ಧೋನಿ | Photo Credit : PTI ಹೊಸದಿಲ್ಲಿ, ಮಾ.30: ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಮವಾರ ನಡೆದ 2026ರ ಐಪಿಎಲ್ ಪಂದ್ಯದಲ್ಲಿ ಎಂ.ಎಸ್. ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಡುವ 11ರ ಬಳಗದಿಂದ ಹೊರಗುಳಿದರು. ಈ ಮೂಲಕ ವಿಕೆಟ್ಕೀಪರ್-
ಬೆಂಗಳೂರು: ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ ವಿರುದ್ಧ ಕೋವಿಡ್ ಸಮಯದಲ್ಲಿ ಹೋರಾಡಿದಂತೆ ಹೋರಾಡಬೇಕು ಎಂದು ಪ್ರಧಾನಿ ಮೋದಿ ನೀಡಿರುವ ಸಂದೇಶದ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಯಾವ ಸಮಸ್ಯೆ ಆಗುತ್ತ
ಪತ್ತನಂತಿಟ್ಟ, ಮಾ. 30: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಭೇಟಿಯ ಸಂದರ್ಭದಲ್ಲಿ ಶಬರಿಮಲೆ ದೇವಾಲಯದ ವಿವಾದದ ಬಗ್ಗೆ ಮೌನವಾಗಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಪತ್ತನಂತಿಟ್ಟದ ಅಡೂರಿನ
ಬೆಂಗಳೂರು: ಕೇಂದ್ರ ಸರಕಾರದ ಸೂಚನೆಯ ಮೇರೆಗೆ ಎ.1ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ ಆರಂಭವಾಗುತ್ತಿದ್ದು, ಪ್ರಾಧಿಕಾರದ ಐದು ನಗರ ಪಾಲಿಕೆಗಳಲ್ಲಿ ಗಣತಿಗೆ ಅಗತ್ಯ ಸಿದ್ಧತೆಗಳ
ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ವಿಚಾರಣಾಧೀನ ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ಸಿಮ್ಕಾರ್ಡ್ಗಳನ್ನು ಅಡಗಿಸಿಟ್ಟುಕೊಂಡು ಬಂದಿದ್ದ ಆರೋಪದಡಿ ಯುವತಿಯನ್ನು ಪರಪ್ಪನ ಅಗ್
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರು ಮತ್ತು ಮೆಸ್ಕಾಂ ಎಇ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರುವ ಬಗ್ಗೆ ಇತ್ತಂಡಗಳಿಂದ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮೆಸ್ಕಾಂ ಎ
ಟೆಹ್ರಾನ್, ಮಾ.30: ಇರಾನ್ ನ ವಾಯವ್ಯ ಪ್ರಾಂತದಲ್ಲಿರುವ ತಬ್ರೀಝ್ ಪೆಟ್ರೋಕೆಮಿಕಲ್ಸ್ ಕಾಂಪ್ಲೆಕ್ಸ್ ನ ಒಂದು ಭಾಗದ ಮೇಲೆ ಸೋಮವಾರ ಬೆಳಿಗ್ಗೆ ವೈಮಾನಿಕ ದಾಳಿ ನಡೆದಿದ್ದು, ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಇರಾನ
ಆರ್. ಪ್ರಜ್ಞಾನಂದ | Photo Credit : PTI ಸೈಪ್ರಸ್, ಮಾ.30: 2026ರ ಫಿಡೆ ಕ್ಯಾಂಡಿಡೇಟ್ಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ಉತ್ತಮ ಆರಂಭ ಮಾಡಿದ್ದಾರೆ. ಅವರು ನೆದರ್ಲ್ಯಾಂಡ್ಸ್ನ ಅನಿಶ್ ಗಿರಿ
ಜನ್ನಿಕ್ ಸಿನ್ನರ್ | Photo Credit : AP , PTI ಮಿಯಾಮಿ, ಮಾ.30: ಮಳೆ ಬಾಧಿತ ಮಿಯಾಮಿ ಓಪನ್ ಟೆನಿಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಝೆಕ್ ಆಟಗಾರ ಜಿರಿ ಲೆಹೆಕ ಅವರನ್ನು ನೇರ ಸೆಟ್ ಗಳ ಅಂತರದಿಂದ ಮಣಿಸಿದ ಇಟಲಿಯ ಜನ್ನಿಕ್ ಸಿನ್ನರ್ ಚಾಂಪಿಯನ್ ಆ
ಮಂಗಳೂರು: ಅಖಿಲ ಭಾರತ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಂಗಳೂರಿನ ರಯೀಝ್ -ಧಿರೇಶ್ ಜೋಡಿಗೆ ತೃತೀಯ ಸ್ಥಾನ ಗಳಿಸಿದೆ. ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ಸಹಕಾರದೊಂದಿಗೆ ಗೋವಾ ಬಾಡ್ಮಿಂಟನ್ ಅಸೋಸಿಯೇಷನ್ ವ
ಸುರತ್ಕಲ್: ಕುತ್ತೆತ್ತೂರು-ಸೂರಿಂಜೆ-ಶಿಬರೂರು-ಪಂಜ ಗ್ರಾಮಗಳನ್ನೊಳಗೊಂಡ ಬೊಳ್ಳಾರಗೋಳಿ ಪಂಚ ದೈವಗಳ ನೇಮೋತ್ಸವವು ಎ.4ರಿಂದ 8ರ ವರೆಗೆ ಸೂರಿಂಜೆ ಬೊಳ್ಳಾರಗುತ್ತಿನ ಬಾಕಿಮಾರು ಗದ್ದೆಯಲ್ಲಿ ನಡೆಯ ಲಿದೆ ಎಂದು ಬೊಳ್ಳಾರಗೋಳಿ ಪಂ
ಹೊಸದಿಲ್ಲಿ, ಮಾ. 30: ಇರಾನ್ ಕ್ಷಿಪಣಿ ದಾಳಿಯಲ್ಲಿ ಕುವೈತ್ ನಲ್ಲಿ ರವಿವಾರ ಭಾರತೀಯ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಭಾರತ ಸರಕಾರವು ಸಂತಾಪ ವ್ಯಕ್ತಪಡಿಸಿದೆ. ಕುವೈತ್ ನಲ್ಲಿನ ಭಾರತೀಯ ರಾಯಭಾರ ಕಚೇರಿ ಈ ಕುರಿತು ಪ್ರಕಟಣೆ ನೀಡಿದ
ಮಂಗಳೂರು , ಮಾ.30: ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ ಸಬಲೀಕರಣವು ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ದ.ಕ.ಜಿಲ್ಲಾ ರೆಡ್ಕ್ರಾಸ್ ಸಮಿತಿಯ ಚೇರ್ಮನ್ ಸಿ
ಬಾಗಲಕೋಟೆ: ಮುಖ್ಯಮಂತ್ರಿಯಾದಿಯಾಗಿ ಯಾರೇ ಇಲ್ಲಿ ಬಂದು ಬೀಡು ಬಿಟ್ಟರೂ ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ
ಹೊಸದಿಲ್ಲಿ, ಮಾ. 30: ದಿಲ್ಲಿ ಗಲಭೆ ಪ್ರಕರಣದ ಆರೋಪಿ ಶರ್ಜೀಲ್ ಇಮಾಮ್ ಅವರು 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ತಿಹಾರ್ ಜೈಲಿಗೆ ವಾಪಸ್ಸಾದರು. ಮಧ್ಯಂತರ ಜಾಮೀನು ಅವಧಿಯಲ್ಲಿ ಈದ್ ಹಬ್ಬವನ್ನು ಕುಟುಂಬದವರೊ
ಶಾರ್ದುಲ್ ಠಾಕೂರ್ | Photo Credit : ANI ಮುಂಬೈ, ಮಾ.30: ಕಳೆದ ಒಂದು ದಶಕದಿಂದ ಐಪಿಎಲ್ ಆಡುತ್ತಿರುವ ವೇಗದ ಬೌಲರ್ ಶಾರ್ದುಲ್ ಠಾಕೂರ್, ಕಳೆದ ಋತುವಿನ ತನಕ ಐದು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದರು. ಅವರು ಎರಡು ಬಾರಿ ಪ್ರಶಸ್ತಿ ಗ
ಉಡುಪಿ, ಮಾ.30: ಯುವಬಂಟರ ಸಂಘ ಕಂಬಳಕಟ್ಟ -ಕೊಡವೂರು, ಜೆ.ಎಸ್.ಡಬ್ಲ್ಯೂ ಫೌಂಡೇಶನ್ ಮಂಗಳೂರು, ಲಯನ್ಸ್ ಕ್ಲಬ್ ಉಡುಪಿ-ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ
Photo Credit : PTI ಮುಂಬೈ, ಮಾ.30: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರವಿವಾರ ನಡೆದ 2026ರ ಐಪಿಎಲ್ ಆವೃತ್ತಿಯ ಎರಡನೇ ಲೀಗ್ ಪಂದ್ಯದಲ್ಲಿ ಐದು ಎಸೆತ ಬಾಕಿ ಇರುವಾಗಲೇ ಆರು ವಿಕೆಟ್ಗಳ ಅಂತರದಿಂದ ಗೆಲುವು ದಾಖಲಿಸಿರುವ ಮುಂಬೈ ಇಂಡಿಯನ್ಸ್ ತಂ
ಉಡುಪಿ, ಮಾ.30: ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನ್ಯಾಷನಲ್ ಅಕ್ರೆಡಿಟೇಷನ್ ಬೋಡರ್ ಫಾರ್ ಟೆಸ್ಟಿಂಗ್ ಅಂಡ್ ಕ್ಯಾಲಿಬ್ರೇಶನ್ ಸಹಯೋಗದಲ್ಲಿ ಎನ್.ಎ.
ವಿರೇಂದ್ರ ಸೆಹ್ವಾಗ್, ಆರ್. ಅಶ್ವಿನ್ | Photo Credit ; X ಮುಂಬೈ: ಮಾರ್ಚ್ 28ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ವೇಳೆ ಭಾರತ ತಂಡದ ಮಾ
ಉಡುಪಿ, ಮಾ.30: ಪ್ರಾರ್ಥನೆ, ಉಪವಾಸ, ದಾನ ಧರ್ಮದ ಮೂಲಕ ದೇವರ ಸಾಮಿಪ್ಯವನ್ನು ಕಾಣಲು ತಪಸ್ಸು ಕಾಲ ಕ್ರೈಸ್ತರಿಗೆ ಮಾರ್ಗದರ್ಶಿ ಯಾಗಿದೆ ಎಂದು ಉಡುಪಿ ಕೆಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಡಾ.ಜೆರಾಲ್ಡ್ ಐಸಾ
ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡಿದ ಪರಿಣತ ವಿಜ್ಞಾನಿಗಳು ಗುಜರಾತ್ ನಲ್ಲಿ ಖಾಸಗಿ ಬಾಹ್ಯಾಕಾಶ ಕೇಂದ್ರವೊಂದನ್ನು ಸ್ಥಾಪಿಸುತ್ತಿದ್ದಾರೆ. ಗುಜರಾತ್ ನ ಸೂರತ್ ಮೂಲದ ಸ್ಟಾರ್ಟಪ್ ಕಂಪನಿ ಭಾರತ್ ಸ್ಪೇಸ್ ವೆಹಿಕಲ್ (ಬಿಎಸ್ವಿ) ಭ
ರಾಂಚಿ, ಮಾ.30: ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಪ್ರತ್ಯೇಕ ರಾಮನವಮಿ ಮೆರವಣಿಗೆಗಳಲ್ಲಿ 21 ವರ್ಷದ ಇಬ್ಬರು ಯುವಕರನ್ನು ಕೊಚ್ಚಿ ಹತ್ಯೆಗೈಯಲಾಗಿದೆ. ಈ ಎರಡೂ ಘಟನೆಗಳು ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಝಂಡಾ ಚೌಕ್ ನಲ್ಲ
ಅಫಜಲಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯು ಅಫಜಲಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಡಾ. ಶಾಂತಮಲ್ಲ ಹೊನ್ನಂಗೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲೂಕಿನ ಬಳೂರ್ಗ
ಹೊಸದಿಲ್ಲಿ, ಮಾ.30: ಧರ್ಮದ ಹೆಸರಿನಲ್ಲಿ ಒಬಿಸಿ ಮೀಸಲಾತಿಯ ದುರ್ಬಳಕೆಯಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಕೆ. ಲಕ್ಷ್ಮಣ ಅವರ ಹೇಳಿಕೆಯನ್ನು ವಿರೋಧಿಸಿ ಸೋಮವಾರ ರಾಜ್ಯಸಭೆಯಲ್ಲಿ ಹಲವಾರು ಪ್ರತಿಪಕ್ಷಗಳು ಸಭಾತ್ಯಾಗ ನಡೆಸಿದವು. ಸಭ
ಕಲಬುರಗಿ: ಕಾಳಗಿ ತಾಲೂಕಿನ ಸುಕ್ಷೇತ್ರ ರಟಕಲ್ನ ವಿರಕ್ತ ಮಠದಲ್ಲಿ ನಿಯೋಜಿತ ಉತ್ತರಾಧಿಕಾರಿಯಾದ ಪೂಜ್ಯ ಶ್ರೀ ನೀಲಕಂಠ ದೇವರವರ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಸೋಮವಾರ ವಾಲ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನೆರವೇರಿತು.
ಅಮೆರಿಕ ಸೇನೆಯು ಇರಾನ್ ನಲ್ಲಿ ಭೂ ದಾಳಿ ನಡೆಸಲು ಯೋಜನೆ ರೂಪಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಈ ವಾರದ ಆರಂಭದಲ್ಲಿ ಆಕ್ಸಿಯಾಸ್ ವರದಿಯೊಂದು, ಶ್ವೇತಭವನ ಮತ್ತು ಪೆಂಟಗನ್ ಮುಂದಿನ ದಿನಗಳಲ್ಲಿ ಮಧ್ಯಪ್ರಾಚ್ಯಕ್
ಪತಿ ಮತ್ತು ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ, ಕೊಲೆ ಆರೋಪ
ಮಂಗಳೂರು, ಮಾ.30: ಮಂಗಳೂರಿನಲ್ಲಿ ಹಜ್ ಭವನ ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರಿನಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದಾತ್
ವಿಜಯಪುರ : ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು, ಮಾತು ಎತ್ತಿದರೆ ಸಾಕು ಯಡಿಯೂರಪ್ಪ ಕುಟುಂಬ, ವಿಜಯೇಂದ್ರ ಎಂದು ವಾಗ್ದಾಳಿ ನಡೆಸುವ ಅವರು ಈಗ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಚುನಾವಣೆಗೆ ಹೇಗೆ ಬೆಂಬಲ ನ
ಮಂಗಳೂರು, ಮಾ.30: ಕಬಕ - ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ತಿ
ಕಲಬುರಗಿ: ಮಧುಮೇಹಿ ರೋಗಿಗಳ ಚಿಕಿತ್ಸೆಗೆ ಬೆಂಗಳೂರು ಹೊರತುಪಡಿಸಿ ಕಲಬುರಗಿ ಮತ್ತು ಮೈಸೂರಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಡಯಾಬೆಟಾಲೋಜಿ ಘಟಕ ಸ್ಥಾಪಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಉಡುಪಿ, ಮಾ.30: ಹಾರಾಡಿ ಹಾಗೂ ಅಂಬಲಪಾಡಿ ಗ್ರಾಪಂ ವ್ಯಾಪ್ತಿಯ ಖಾರ್ ಲ್ಯಾಂಡ್ ಯೋಜನೆ ಅನುದಾನ ಬೇರೆಡೆಗೆ ಬದಲಾಯಿಸುವ ಮೂಲಕ ರೈತರಿಗೆ ಮಾಡಿದ ಅನ್ಯಾಯವನ್ನು ಕೂಡಲೇ ಸರಿಪಡಿಸುವಂತೆ ಮಾಜಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ. 2022-23
ಉಡುಪಿ, ಮಾ.30: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಸಂಯೋಜನೆಯಲ್ಲಿ ರವಿವಾರ ಉಡುಪಿ ಕಕ್ಕುಂಜೆಯ ಪಾಸ್ಟರಲ್ ಸೆಂಟರ್ ’ಅನುಗ್ರಹ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 132ನೇ ’ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರದ ಸಾಮೂಹ
ಕುಂದಾಪುರ, ಮಾ.30: ಹೆಮ್ಮಾಡಿ ಸಮೀಪದ ಕಟ್ಬೇಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಲ್ಕುಂದ ಗ್ರಾಮದ ಕೊಲ್ಲೂರು ಮುಖ್ಯ ರಸ್ತೆಯ ಹತ್ತಿರದಲ್ಲೇ ಇರುವ ಪುಟ್ಟ ಜೋಪಡಿಯಲ್ಲಿದ್ದ ರಾಜು ಹಾಗೂ ಲಕ್ಷ್ಮೀ ದಂಪತಿಗೆ ಶ್ರೀಕ್ಷೇತ್ರ ಧರ
ಉಡುಪಿ, ಮಾ.30: ಜೈನಧರ್ಮದ 24ನೇ ತೀರ್ಥಂಕರರಾಗಿ ಲೋಕ ಕಲ್ಯಾಣಕ್ಕೆ ಮುಂದಾದ ಮಹಾವೀರರು, ಪಂಚತತ್ವದಡಿಯಲ್ಲಿ ಸಮಾಜವನ್ನು ಕಟ್ಟುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಅಲ್ಲದೇ ಅವರು ಇಡೀ ಜಗತ್ತಿಗೆ ಶಾಂತಿ ಹಾಗೂ ಅಹಿಂಸೆಯ ಸಂದೇಶವ
ಚಿಂಚೋಳಿ: ತಾಲೂಕಿನ ಪೋಲಕಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಮ್ಯಾಟ್ರಿಕ್ಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಕಂಪೆನಿಯು ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸಿ ಏಕಾಏಕಿ ಬಂದ್ ಆಗಿರುವ ಘಟನ
ಬೆಂಗಳೂರು: ಶಾಸಕರು ಉಚಿತವಾಗಿ ಐಪಿಎಲ್ ಟಿಕೆಟ್ ಕೇಳಿರುವುದು ತಪ್ಪು. ಪಂದ್ಯ ವೀಕ್ಷಣೆ ಮಾಡುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವ
ಕುಕನೂರು: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ವಿಶ್ವಾಸವನ್ನು
ವಿಜಯನಗರ: ಜಿಲ್ಲೆಯ ವಿವಿಧೆಡೆ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು 12 ಲಕ್ಷ 81 ಸಾವಿರ ಮೌಲ್ಯದ ವಿವಿಧ ಕಂಪೆನಿಗಳ 14 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 15ರಂದು ವೆಂಕಟೇಶ್ ಎಂಬವರ
ಹೈದರಾಬಾದ್, ಮಾ.30: ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮತ್ತು ದ್ವೇಷಾಪರಾಧ ನಿಯಂತ್ರಣ ಮಸೂದೆ, 2026ಗೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ, ಮಸೂದೆಯನ್ನು ಪರಿಶೀಲನೆಗಾಗಿ ಆಯ್
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೇಗುಡನಟ್ಟಿ ಗ್ರಾಮದ ಬಳಿ ಇರುವ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ಬಾಲಕರು ಸೋಮವಾರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಮೃತರನ್ನು ಕೃಷ್ಣಾ
ವಿಜಯನಗರ: ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಆರೋಪಿಯನ್ನು ಬಂಧಿಸಿದ ಪೊಲೀಸರು 1,524 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ಪಿ.ಐ ಹಾಗೂ ಸಿಬ್ಬಂದಿಗಳ
ಭಟ್ಕಳ: ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಪರಸ್ಪರ ನಂಬಿಕೆಯನ್ನು ವೃದ್ಧಿಸುವ ಉದ್ದೇಶದಿಂದ ಜೆಸಿಐ ವಲಯ 15ರ ವತಿಯಿಂದ ಮಾ.29 ಭಾನುವಾರ ಆಯೋಜಿಸಿದ್ದ ಮಸೀದಿ ದರ್ಶನ ಹಾಗೂ ಈದ್ ಮಿಲನ್ ಕಾರ್ಯಕ್ರಮಗಳು ಗಮನ ಸೆಳೆದವು. ಶಿರೂರಿನ ಎಂ.
ಕೊಪ್ಪಳ: ಬೆಂಗಳೂರು ಫೋಟೋಗ್ರಾಫಿಕ್ ಕ್ಲಬ್ ಆಯೋಜಿಸಿದ್ದ 'ಕರ್ನಾಟಕದ ಜಾತ್ರೆ ಮತ್ತು ಉತ್ಸವಗಳು’ ಕುರಿತ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಛಾಯಾಗ್ರಹಕ ಭರತ್ ಕಂದಕೂರ ಅವರಿಗೆ ಬಹುಮಾನ ಲಭಿಸಿದೆ. ದೊಡ್ಡಬಳ್ಳಾಪುರದ ಸುಧ
ಸಾಂದರ್ಭಿಕ ಚಿತ್ರ | Photo Credit : freepik ಮಿಲ್ಕ್ ಚಾಕಲೇಟುಗಳು ಸಾಮಾನ್ಯವಾಗಿ ಶೇ 20-30 ರಷ್ಟು ಕೋಕಾ ಸಾಲಿಡ್ಗಳನ್ನು ಹೊಂದಿರುತ್ತದೆ. ಬಹುಪಾಲನ್ನು ಹಾಲಿನ ಅಂಶಗಳು ಮತ್ತು ಸಕ್ಕರೆಯಿಂದ ತಯಾರಿಸಲಾಗುತ್ತದೆ. ಈಸ್ಟರ್ ಚಾಕಲೇಟುಗಳು ಮಾರುಕ
ಅಮೆರಿಕ-ಇರಾನ್ ಯುದ್ಧ ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಣೆ ಸಮಸ್ಯೆಗಳ ನಡುವೆ, ಪ್ರಪಂಚದಾದ್ಯಂತದ ದೇಶಗಳು ಪೆಟ್ರೋಲ್, ಡೀಸೆಲ್, ಅನಿಲ ಬೆಲೆಗಳನ್ನು ಹೆಚ್ಚಿಸುವಂತೆ ಅಥವಾ ಪಡಿತರ ಕ್ರಮಗಳನ್ನು ಘೋಷಿಸುವಂತೆ ಒತ್ತಾಯಿಸಲ್ಪ
ಹನೂರು: ತಾಲೂಕಿನಲ್ಲಿ ಇರುವ ಹೊಗೇನಕಲ್ ಫಾಲ್ಸ್ ಬಳಿ ರವಿವಾರ ಸಂಜೆ ಈಜಲು ನೀರಿಗೆ ಇಳಿದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಲಿಂಗರಾಜು (42) ಎಂದು ಗುರುತಿಸಲಾಗಿದ್ದು, ಅವರು ನೀರಿ
ಬೀದರ್ : ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ನಂದಕುಮಾರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಪಿಎಚ್ಡಿ ಪದವಿ ಲಭಿಸಿದೆ. ನಂದಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ
“ರಕ್ತ ಮೆತ್ತಿದ ಕೈಗಳ ಪ್ರಾರ್ಥನೆ ತಿರಸ್ಕೃತವಾಗುತ್ತದೆ”
ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನ
ವಿಶಾಖಪಟ್ಟಣಂ: 35 ವರ್ಷದ ನಾಕಾಪಡೆ ಸಿಬ್ಬಂದಿಯೊಬ್ಬ 29 ವರ್ಷದ ಮಹಿಳೆಯನ್ನು ಹತ್ಯೆಗೈದು, ಆಕೆಯ ದೇಹವನ್ನು ತುಂಡುತುಂಡು ಮಾಡಿ, ಕೆಲವು ಭಾಗಗಳನ್ನು ಫ್ರಿಜ್ ನಲ್ಲಿಟ್ಟ ಆಘಾತಕಾರಿ ಘಟನೆ ವಿಶಾಖಪಟ್ಟಣಂ ನಗರದ ಗಜುವಾಕು ಪೊಲೀಸ್ ಠಾ
ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮೂಡಿಗೆರೆ ತಾಲೂಕಿನ ಜಿ. ಹೊಸಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಜಿ. ಹೊಸಳ್ಳಿ ಗ್ರಾಮದ ನಿವಾಸಿ ಗುರುವಮ್ಮ (45) ಕಾ
ಹೈದರಾಬಾದ್/ಬೆಂಗಳೂರು, ಮಾ.30: ಚಿಂತಕ, ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವರ್ಣಲತಾ ರವಿವಾರ ಹೈದಾರಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳ
ಶಿವಮೊಗ್ಗ: ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಕಾಗೆಹಳ್ಳ ಎಂಬಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ತೀವ್ರವಾಗಿ ಗ
ತೆಹ್ರಾನ್: ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ (IRGC) ನೌಕಾಪಡೆಯ ಕಮಾಂಡರ್ ಅಲಿರೆಝಾ ತಂಗ್ಸಿರಿ ಅವರು ಮೃತಪಟ್ಟಿರುವುದನ್ನು ಇರಾನ್ ಅಧಿಕೃತವಾಗಿ ದೃಢಪಡಿಸಿದೆ ಎಂದು aljazeera.com ವರದಿ ಮಾಡಿದೆ IRGC ಬಿಡುಗಡೆ ಮಾಡಿ
ಹೊಸದಿಲ್ಲಿ: 2027ರ ಜನಗಣತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ತಮ್ಮ ಸಂಬಂಧವನ್ನು ‘ಸ್ಥಿರ’ವೆಂದು ಪರಿಗಣಿಸುವ ಲಿವ್-ಇನ್ ಜೋಡಿಗಳನ್ನು ವಿವಾಹಿತ ದಂಪತಿಗಳೆಂದು ಪರಿಗಣಿಸಲಾಗುತ್ತದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಜನಗಣತ
ಚಾಮರಾಜನಗರ, ಮಾ.29: ಅಂತರ್ರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿರುವ ಸರಕಾರಿ ಶಾಲೆಯಗಳಲ್ಲಿ ಪೈಕಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 5 ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ (ಎಸ್ಡಿಎಂಸಿ) 1 ಲಕ್ಷ ರೂ. ನ
ಭಟ್ಕಳ: ಇಲ್ಲಿನ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (ಎಐಟಿಎಂ) ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ವಸೀಂ ಅಹ್ಮದ್ ಹಲ್ವೇ
ಕಚ್ಚಾ ತೈಲ ಬೆಲೆಗಳು ಏರಿಕೆಯಲ್ಲೇ ಇದ್ದ ಪರಿಣಾಮವಾಗಿ ಸೋಮವಾರ ಭಾರತದ ಬೆಂಚ್ಮಾರ್ಕ್ ಷೇರು ಸೂಚ್ಯಂಕಗಳು ಶೇ 1ಕ್ಕೂ ಮೀರಿ ಕುಸಿತ ಕಂಡಿವೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧವು ಐದನೇ ವಾರಕ್ಕೆ ತಲುಪಿರುವುದು ಮತ್ತು ಕದನ ವಿರಾಮ ಅಸಂ

24 C