ರೋಮಾಂಚನವಾಗಿ ಮೈ ನವಿರೇಳುವುದು ಏಕೆ ಎನ್ನುವುದು ಬಹಳಷ್ಟು ಮಂದಿಗೆ ಗೊತ್ತಿಲ್ಲ. ಏಕೆ ದೇಹ ಹೀಗೆ ಮಾಡುತ್ತದೆ ಎನ್ನುವ ಬಗ್ಗೆಯೂ ನಾವು ಚಿಂತಿಸುವುದಿಲ್ಲ. ಉತ್ತರ ನಿಮ್ಮ ನಿರೀಕ್ಷೆಯನ್ನು ಮೀರಿದೆ! ಸಾಮಾನ್ಯವಾಗಿ ಮನಕಲಕುವಂತಹ
►ವಿಶ್ವದ ನಂ.1 ಬಿಲ್ಲುಗಾರ್ತಿ ಶೀತಲ್ ದೇವಿಯನ್ನು ಸೋಲಿಸಿ ವಿಶ್ವ ಚಾಂಪಿಯನ್ ಆದ ಪಾಯಲ್►ಬಾಲಂಗಿರ್ನ ಅನಾಥಾಶ್ರಮದಿಂದ ಬ್ಯಾಂಕಾಕ್; ಹತಾಶೆಯಿಂದ ಸಾಧನೆಯೆಡೆಗೆ ಪಾಯಲ್ ಪಯಣ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಪ್ರತ್ಯೇಕ ಎರಡು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನ
ಬೀದರ್ : ಬಾಬು ಜಗಜೀವನರಾಮ್ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಲ್ಲ. ಸಾಮಾಜಿಕ ಸಮಾನತೆ ಮತ್ತು ದಲಿತ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ ಎಂದು
ಬೀದರ್ : ಜಿಲ್ಲೆಯ ಹುಮನಾಬಾದ್ ಪಟ್ಟಣದ ವಿವಿಧ ಕಾರ್ಖಾನೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಿ, ಸಂಬಂಧಪಟ್ಟ ಕಾರ್ಖಾನೆ ಮಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ
ಕುಲಪತಿ ಹುದ್ದೆಗೆ ಅರ್ಹತೆಯುಳ್ಳ ಪ್ರಾಧ್ಯಾಪಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕುಲಪತಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭು
ಕಲಬುರಗಿ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2025ನೇ ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ 23 ಪ್ರಕಾರಗಳ ಪುಸ್ತಕ ಬಹುಮಾನಕ್ಕಾಗಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಿಂದ 2025-26ನೇ ಸಾಲಿಗೆ ಶೇ. 5ರ ಯೋಜನೆಯಡಿ 2022-23ನೇ ಸಾಲಿನ ಪರಿಷ್ಕೃತ ಕ್ರಿಯಾ ಯೋಜನೆಯಡಿ ಎಸ್.ಎಫ್.ಸಿ. (ಮುಕ್ತನಿಧಿ) ಅನುದಾನದಡಿ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು (ಸಣ್ಣ ಉದ್ದಿಮೆಗಾಗಿ)
ಕಲಬುರಗಿ: ʼಗ್ರಾಮ ಒನ್ʼ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಲಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸಧ್ಯ ಸ್ಥಾಪನೆಗಾಗಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆ
ಹೊಸದಿಲ್ಲಿ: ಏಕರೂಪ ನಾಗರಿಕ ಸಂಹಿತೆ, 'ಒಂದು ರಾಷ್ಟ್ರ, ಒಂದು ಚುನಾವಣೆ' ಬಿಜೆಪಿಯ ಎರಡು ಪೂರ್ಣಗೊಳ್ಳದ ಅಜೆಂಡಾಗಳಾಗಿದೆ ಮತ್ತು ಅವುಗಳ ಕುರಿತು ಗಂಭೀರ ಮತ್ತು ಸಕಾರಾತ್ಮಕ ಚರ್ಚೆಗಳು ನಡೆಯುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ
ಸೇಡಂ: ತಾಲೂಕಿನ ಕೋಡ್ಲಾ ಗ್ರಾಮದ ಬಸವೇಶ್ವರ ನಗರ ಬಡವಾಣಿಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿದೆ. ಕೂಡಲೇ ದುರಸ್ತಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಆಗ್ರಹಿಸಿದ್
ʼಡಾ. ಅಂಬೇಡ್ಕರ್ ಅರಿವು ಉತ್ಸವ–2026ʼ ಕಾರ್ಯಕ್ರಮ
ಯಡ್ರಾಮಿ: 2027ರ ಜನಗಣತಿ ಸಂಪೂರ್ಣ ಡಿಜಿಟಲ್ ಆಧಾರಿತ ಪ್ರಕ್ರಿಯೆಯಾಗಿದೆ. ಗಣತಿದಾರರಿಗೆ ಮೂರು ಹಂತಗಳಲ್ಲಿ ತರಬೇತಿ ನೀಡಲಾಗುವುದು. ದೋಷ ಮುಕ್ತ ಹಾಗೂ ಪಾರದರ್ಶಕ ಮಾಹಿತಿ ಸಂಗ್ರಹಣೆಗೆ ತರಬೇತಿ ಸಹಕಾರಿ ಎಂದು ತಹಶೀಲ್ದಾರ್ ಯಲ್ಲಪ
ಅಫಜಲಪುರ : ಕಲಬುರಗಿ ನಗರದಲ್ಲಿ ವಕೀಲ ಅನಿಲ್ ರಾಠೋಡ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತಾಲೂಕು ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ. ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ವಕೀಲರು ಪ್ರತಿಭಟನೆ ನಡೆಸಿ, ಪ್ರಕರಣದ ವಿ
ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭವಾದಾಗಿನಿಂದಲೂ, ನಮ್ಮ ಜನರ ಇಂಧನ ಅಗತ್ಯಗಳನ್ನು ಭದ್ರಪಡಿಸಲು ಸರ್ಕಾರ ಬದ್ಧತೆಯೊಂದಿಗೆ ಪ್ರಯತ್ನಗಳನ್ನು ಮಾಡುತ್ತಿದೆ. ಭಾರತವು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಂಯಮ ಕಾಯ್ದುಕೊಳ
ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ
ಆವರಣದಲ್ಲಿ ಹೂಗುಚ್ಛ ಇಟ್ಟು ಪರಾರಿಯಾದ ಮುಸುಕುಧಾರಿ
ಹೊಸದಿಲ್ಲಿ: ಟೆನಿಸ್ ತಾರೆ ಲಿಯಾಂಡರ್ ಪೇಸ್ ಅವರಿಗೆ ಕೇಂದ್ರ ಗೃಹ ಸಚಿವಾಲಯ X ಶ್ರೇಣಿಯ ಭದ್ರತೆ ಒದಗಿಸಿದೆ. ಅವರ ರಕ್ಷಣೆಗೆ CISF ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇತ್ತೀಚೆಗೆ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ಕೆಲವೇ ದಿನ
ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ. ಕಾಂಗ್ರೆಸ್ಗೆ ಎರಡೂ ಕಡೆ ಸಮಸ್ಯೆಗಳಿವೆ. ದಾವಣಗೆರೆಯಲ್ಲಿ ಮುಸ್ಲಿಮರು ಓಟ್ ಹಾಕಲ್ಲ ಅಂತಿದ್ದಾರೆ ಎಂದು ವಿರೋಧ ಪಕ್ಷದ ನಾ
ದಾವಣಗೆರೆಯಲ್ಲಿ ಝಮೀರ್ ಅಹ್ಮದ್ ಹೆಚ್ಚು ಪ್ರಚಾರ ಮಾಡಲಿಲ್ಲ ಎಂಬ ವಿಚಾರಕ್ಕೆ ಸಿಎಂ ಪ್ರತಿಕ್ರಿಯೆ ಏನು?
ರಾಜಸ್ಥಾನದ ದೂರದ ಒಂದು ಮೂಲೆಯಲ್ಲಿರುವ ಜಿಲ್ಲಾಧಿಕಾರಿಯೊಬ್ಬರು ತಮಗೆ ಅಷ್ಟಾಗಿ ಪರಿಚಯವಿಲ್ಲದ ಒಂದು ಮಹತ್ವಾಕಾಂಕ್ಷೆಯ ಕಲ್ಯಾಣ ಯೋಜನೆಯ ಜವಾಬ್ದಾರಿಯನ್ನು ಈಗಷ್ಟೇ ವಹಿಸಿಕೊಂಡಿದ್ದಾರೆ ಎಂದು ಭಾವಿಸೋಣ. ಒಂದು ದಶಕದ ಹಿಂದೆ
ಬೆಳಗಾವಿ : ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಆಕೆಯನ್ನು ಕಾಣಲು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೈಲಹೊಂಗಲ ತಾಲ್ಲೂಕಿನ ಅರವಳ್ಳಿ ಗ್ರಾಮದಲ್ಲಿ ರವಿವಾರ ಸಂಭವಿಸಿದೆ.
ತೆಹ್ರಾನ್: ಅಮೆರಿಕ–ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಗುಪ್ತಚರ ವಿಭಾಗದ ಮುಖ್ಯಸ್ಥ ಮಜೀದ್ ಖಾದಿಮಿ ಸಾವನ್ನಪ್ಪಿದ್ದಾರೆ ಎಂದು IRGC ತಿಳಿಸಿದೆ. IRGC ಬಿಡುಗಡೆ ಮಾಡಿದ ಹೇಳ
ತ್ರಿಶೂರ್: ಕೇರಳದಲ್ಲಿ ಎಪ್ರಿಲ್ 9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಮನೆಬಳಕೆಯ ಸಾಮಾನುಗಳಿದ್ದ ಕಿಟ್ ಗಳನ್ನು ವಿತರಿಸಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ನಾಯಕರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದ
ಮಂಗಳೂರು : ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಆಶ್ರಯದಲ್ಲಿ 11ನೇ ವರ್ಷದ “ಬೆಸಂಟ್ ಪ್ರೀಮಿಯರ್ ಲೀಗ್” ಕ್ರೀಡಾಕೂಟವು ಮಂಗಳೂರಿನ ಪದುವಾ ಮೈದಾನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಗಳೂ
ಗಲ್ಫ್ ಯುದ್ಧದ ಭೀತಿಯ ನಡುವೆ ಚಿನ್ನ-ಬೆಳ್ಳಿ ಹೆಚ್ಚು ಏರಿಳಿತ ಕಾಣುವ ಸಾಧ್ಯತೆಯಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಚಿನ್ನ-ಬೆಳ್ಳಿ ಮೇಲಿನ ಹೂಡಿಕೆದಾರರು ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ- ರಾಜಕೀಯ ಉದ್ವಿಗ್ನತೆ ಮತ
ಎಲ್ಪಿಜಿ ಕೊರತೆಯಿಂದ ಜನ ಪರದಾಟ-ಅಡುಗೆ ವ್ಯವಸ್ಥೆ ಅಸ್ತವ್ಯಸ್ತ
ಟೆಹ್ರಾನ್: ಟೆಹ್ರಾನ್ ಪ್ರಾಂತ್ಯದ ಬಹರೆಸ್ತಾನ್ ಕೌಂಟಿಯ ವಸತಿ ಪ್ರದೇಶದ ಮೇಲೆ ಅಮೆರಿಕ–ಇಸ್ರೇಲ್ ಪಡೆಗಳು ನಡೆಸಿದ ದಾಳಿಯಲ್ಲಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಫಾರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೃತಪಟ್ಟವರಲ್
ಹೊಸದಿಲ್ಲಿ: ಸಾರ್ವಜನಿಕ ಉದ್ಯೋಗದ ನೇಮಕಾತಿಯಲ್ಲಿ ಕರುಣೆ ಮತ್ತು ವಿವೇಚನೆಗೆ ಸೀಮಿತ ಸ್ಥಾನವಿದ್ದು, ನಿಗದಿತ ದೈಹಿಕ ಪರೀಕ್ಷೆಗೆ ಹಾಜರಾಗದ ಅಭ್ಯರ್ಥಿಗೆ ಎರಡನೇ ಅವಕಾಶ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ
ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮನೆ ಸಹಿತ ಒಳಗಿದ್ದ ಎಲ್ಲ ವಸ್ತುಗಳು ಸುಟ್ಟು ಕರಕಲಾದ ಘಟನೆ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಭಾರತ- ಅಮೆರಿಕ ವ್ಯಾಪಾರ ಮಾತುಕತೆಗಳ ಬಗ್ಗೆ ಸ್ಪಷ್ಟತೆ ಕೋರಿದ ಕಾಂಗ್ರೆಸ್ ನಾಯಕ
2025ರಲ್ಲಿ ನಡೆದ ದ್ವೇಷ ಭಾಷಣಗಳ ಸಂಖ್ಯೆ 1,318 ► ಬಿಜೆಪಿ -ಎನ್ಡಿಎ ಆಳ್ವಿಕೆಯ ರಾಜ್ಯಗಳಾದ ಗುಜರಾತ್, ರಾಜಸ್ಥಾನ, ಹರ್ಯಾಣ, ಉತ್ತರಾಖಂಡ, ಉತ್ತರಪ್ರದೇಶ, ಬಿಹಾರ, ಅರುಣಾಚಲ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್
ಸಾಗರ: ‘ನಗರಸಭೆಯಿಂದ ಬಂದಿದ್ದೇವೆ’ ಎಂದು ದಂಪತಿಯನ್ನು ನಂಬಿಸಿ ಮನೆಯಲ್ಲಿದ್ದ ಸುಮಾರು 11.62 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶ್ರೀಧರ ನಗರದಲ್ಲಿ ರವಿವಾರ ನಡೆದಿದೆ. ಈ ಬಗ್ಗೆ ಪ್ರಭಾಕರ ಹೆಗಡೆ ಎಂಬವರು ಪೇಟೆ ಪ
ಎಲ್ಲರೂ ದಾವಣಗೆರೆಯಲ್ಲಿ ಮುಸ್ಲಿಮರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ. ಅದು ಅರ್ಧ ಸತ್ಯ. ಮುಸ್ಲಿಮರಿಗೆ ಅನ್ಯಾಯ ಮಾಡಿರುವುದು ಕಾಂಗ್ರೆಸ್ ಮಾತ್ರವಲ್ಲ; ಜೆಡಿಎಸ್ ಕೂಡ. ಮುಸ್ಲಿಮರನ್ನ
ಟೆಹ್ರಾನ್: ಇರಾನ್ನ ಟೆಹ್ರಾನ್ ಪ್ರಾಂತ್ಯದ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಆರು ಮಕ್ಕಳು ಮೃತಪಟ್ಟಿದ್ದಾರೆ ಎಂದು aljazeera ವರದಿ ಮಾಡಿದೆ. Fars news agency ಪ್ರಕಾರ, ಟೆಹ್ರಾನ್ ಪ್ರಾಂತ್ಯದ ಮೇಲೆ ತಡರಾತ್ರಿ ಅಮೆರಿ
ವಿಜಯನಗರ/ಹೊಸಪೇಟೆ: ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ಕಾವಲುಗಾರರು ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಕಮಲಾಪುರದ ಕೃಷ್ಣ (26) ಹಾಗೂ ವೆ
ಭುವನೇಶ್ವರ: ಒಡಿಶಾದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಎಲ್ಪಿಜಿ ಸಿಲಿಂಡರ್ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇ-ಕೆವೈಸಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿದ ಗ್ರಾಹಕರು ಮಾತ್ರವೇ ಅವುಗಳನ್ನು ಅಧಿಕೃ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ರವಿವಾರ ರಾತ್ರಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪ್ರಸಕ್ತ ಋತುವಿನ ಐಪಿಎಲ್ ಪಂದ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು. ಈ ಪಂದ
ಚೆನ್ನೈ: ತಮಿಳುನಾಡು ರಾಜಕೀಯದ 35 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಎಐಎಡಿಎಂಕೆ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ. ಇತರ ಪ್ರಮುಖ ಪಕ್ಷಗಳಲ್ಲಿ ಕೂಡಾ ಈ ಸಮುದಾಯದ ಅಭ್ಯರ್ಥಿಗಳು ಟಿ
ಬೆಂಗಳೂರು: ಪರಿಶಿಷ್ಟ ಸಮುದಾಯಗಳು ಎಡ-ಬಲ ಎನ್ನದೇ ಒಗ್ಗಟ್ಟಿನಿಂದ ಸಾಗಬೇಕು. ಇದು ಬಾಬಾ ಸಾಹೇಬರು, ಬಾಬೂಜಿ ಅವರು ಮತ್ತು ದೇಶದ ಸಂವಿಧಾನದ ಮೂಲ ಆಶಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ. ರವಿ
ಬೆಂಗಳೂರು: ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಎಲ್ಲ ಶಾಲೆಗಳಲ್ಲಿಯೂ ಸಮುದಾಯದತ್ತ ಶಾಲೆ ಕಾರ್ಯಕ್ರಮವನ್ನು ಕ್ರಿಯಾತ್ಮಕ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ನಿರ್ದೇಶಕರು ಎಲ್ಲ ಶಾಲೆ
ಬೆಂಗಳೂರು: ಕರ್ನಾಟಕ ಜನಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು ಸೇರಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ 2026ರ ಕಾಯ್ದೆಯ ವಿರುದ್ಧ ಖಂಡನಾ ನಿರ್ಣಯ ಕೈಗೊಂಡಿದ್ದಾರೆ. ಅಂತರ್ ಲಿಂಗಿ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ಆಯೋ
ಬೆಂಗಳೂರು: ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಾಲಾ ಪ್ರಯಾಣವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಹೊಸದಾಗಿ ‘ವಿದ್ಯಾರ್ಥಿ ಸ್ನೇಹಿ ಸಾರಿಗೆ’ ವ್ಯವ
ವಿಜಯನಗರ/ಹೊಸಪೇಟೆ : ಶಿಕ್ಷಣ ಇಲಾಖೆಯ ಡಿಗ್ರೂಪ್ ನೌಕರರೊಬ್ಬರು ಸ್ವಯಂ ನಿವೃತ್ತಿ ಮತ್ತು ಬಾಕಿ ವೇತನಕ್ಕಾಗಿ ತಿಂಗಳಿಡೀ ಅಲೆದಾಡಿ ಕೊನೆಗೆ ಕಚೇರಿಯಲ್ಲೇ ಕುಸಿದು ಬಿದ್ದ ಘಟನೆ ನಗರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿ
ವಾಷಿಂಗ್ಟನ್, ಎ. 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ರವಿವಾರ ವದಂತಿಗಳು ಕೇಳಿಬಂದಿದೆ ಈ ಹಿನ್ನೆಲೆಯಲ್ಲಿ ‘ಲಿಬರಲ್ ಗಳ ಪಿತೂರಿ’ ಕಾರಣ ಎಂದು ಶ್ವೇತಭವನ ಆರೋಪಿಸಿದೆ. ಸಾಮಾ
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ CSK ತಂಡವು ರೋಯಲ್ ಚಾಲೆಂಜರ್ಸ್ ಬೆಂಗಳ
ಬಳ್ಳಾರಿ/ಕಂಪ್ಲಿ : ತಾಲೂಕಿನ ಸಣಾಪುರ ಗ್ರಾಮದ ಕುಮಾರಿ ಸಂಗೀತ ಎಸ್.ಸಣಾಪುರ ಅವರು ತಮ್ಮ ಭರತನಾಟ್ಯ ಪ್ರತಿಭೆಯಿಂದ ಎಲ್ಲರ ಗಮನ ಸೆಳೆದಿದ್ದಾರೆ. ಬಾಲ್ಯದಿಂದಲೇ ಆರ್ಥಿಕ ಸಂಕಷ್ಟಗಳ ನಡುವೆಯೂ ವಿದ್ಯಾಭ್ಯಾಸದ ಜೊತೆಗೆ ಕಲೆಯಲ್ಲಿಯ
ಕಂಪ್ಲಿ : ಉಪ್ಪಾರಹಳ್ಳಿ, ಮೆಟ್ರಿ, ಚಿನ್ನಾಪುರ, ಜವುಕು ಗ್ರಾಮಗಳಿಗೆ ಅನುಕೂಲವಾಗಲು ಸುಮಾರು 15 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಯೋಜನೆ ರೂಪಿಸುತ್ತಿದ್ದು, ಇದರಿಂದ ಈ ಭಾಗದ ರೈತರಿಗೆ ನೀರಿನ ಅನುಕೂಲದ ಜೊತೆಗೆ ಅಂತರ್
ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಪತ್ನಿ ರಿನಿಕಿ ಭುಯಾನ್ ಶರ್ಮ ಮೂರು ದೇಶಗಳ ಪಾಸ್ಪೋರ್ಟ್ ಗಳನ್ನು ಹೊಂದಿದ್ದಾರೆ ಹಾಗೂ ಅಮೆರಿಕದಲ್ಲಿ 52,000 ಕೋಟಿ ರೂ. ಮೊತ್ತವನ್ನು ಡಾಲರ್ ರೂಪದಲ್ಲಿ ಠೇವಣಿ ಇಟ್ಟ
ಬಳ್ಳಾರಿ/ಕಂಪ್ಲಿ: ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಜನರ ಮನದಲ್ಲಿ ಹಚ್ಚಹಸಿರಾಗಿ ಉಳಿದಿರುವ ಜೆಸಿಐ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷ ಜೆಎಫ್ಎಸ್ ಸುರೇಶ್ ಗೊಂಪಾ ಹೇಳಿದರು. ಪಟ್
ಹೊಸಪೇಟೆ : ತಾಲೂಕಿನ ಹಂಪಿಯ ಎಂ.ಪಿ. ಪ್ರಕಾಶ್ ನಗರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ರವಿವಾರ ನಡೆದಿದೆ. ಪಿ. ಬಾ
ಉಲಾನ್ಬಾಟರ್ (ಮಂಗೋಲಿಯ),ಎ.5: ಮಂಗೋಲಿಯದ ಉಲಾನ್ಬಾಟರ್ನಲ್ಲಿ ನಡೆಯುತ್ತಿರುವ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಆಕರ್ಷಕ ನಿರ್ವಹಣೆ ನೀಡುವುದನ್ನು ಭಾರತೀಯ ಮಹಿಳೆಯರು ಮುಂದುವರಿಸಿದ್ದಾರೆ. ರವಿವಾರ ಮೀನಾಕ್ಷಿ
ಸಿಇಸಿ, ವಿದೇಶಾಂಗ ಸಚಿವರನ್ನು ಪ್ರಶ್ನಿಸಿದ ಕಾಂಗ್ರೆಸ್
ಬಗ್ದಾದ್, ಎ.5: ಇರಾಕ್ನಲ್ಲಿರುವ ಅಮೆರಿಕದ ರಾಜತಾಂತ್ರಿಕ ತಾಣಗಳ ಮೇಲೆ ಶನಿವಾರ ರಾತ್ರಿ ಇರಾನ್ ಪರ ಗುಂಪು ದಾಳಿ ನಡೆಸಿರುವುದಾಗಿ ಬಗ್ದಾದ್ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ರವಿವಾರ ಹೇಳಿದೆ. `ಇರಾನ್ ಜೊತೆ ಗುರುತಿಸಿಕೊಂಡ
ಅಫಜಲಪುರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ, ದಲಿತ ಹಾಗೂ ಹಿಂದುಳಿದ ಸಮುದಾಯಗಳ ಬೆಂಬಲ ಮುಖ್ಯವಾಗಿದೆ. ಆದರೆ ಅಫಜಲಪುರ ಮತಕ್ಷೇತ್ರದಲ್ಲಿ ಕೇವಲ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಇತರ ಸಮು
ಬೆಂಗಳೂರು: ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಎ.2ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರ
ವಿಶಾಖಪಟ್ಟಣ,ಮಾ.5: ತಮ್ಮ ಇಚ್ಚೆಗೆ ವಿರುದ್ಧವಾಗಿ ಪ್ರೇಮವಿವಾಹವಾದುದಕ್ಕಾಗಿ 22 ವರ್ಷದ ಯುವತಿಯೊಬ್ಬರನ್ನು ಆಕೆಯ ಕುಟುಂಬಸ್ಥರು ಹತ್ಯೆ ಮಾಡಿ, ಪೊಲೀಸ್ ಅಧಿಕಾರಿಯೊಬ್ಬನ ನೆರವಿನಿಂದ ಕೃತ್ಯವನ್ನು ಆತ್ಮಹತ್ಯೆ ಪ್ರಕರಣವೆಂದು ಮ
ಟೆಹ್ರಾನ್, ಎ.5: ಇರಾನ್ನ ಬುಷೆಹರ್ ಪರಮಾಣು ಸ್ಥಾವರದ ಮೇಲೆ 4ನೇ ಬಾರಿ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಶ್ಯಾ ಪ್ರದೇಶದಲ್ಲಿ ವಿಕಿರಣಶೀಲ ದುರಂತದ ಸಾಧ್ಯತೆಯಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ರವಿವಾ
ವಾಶಿಂಗ್ಟನ್, ಎ.5: ಅಮೆರಿಕದ ಮಿಲಿಟರಿ ರಕ್ಷಿಸಿದ ಪೈಲಟ್ ಶುಕ್ರವಾರ ವಿಮಾನದಿಂದ ಕೆಳಗೆ ಹಾರುವಾಗ ಗಾಯಗೊಂಡಿದ್ದ. ಆದರೂ ಕಷ್ಟಪಟ್ಟು ನಡೆಯುತ್ತಾ ಪರ್ವತ ಪ್ರದೇಶಗಳಲ್ಲಿ 36 ಗಂಟೆ ಅಡಗಿ ಕುಳಿತಿದ್ದ. ಈತನ ಬಳಿ ರಕ್ಷಣೆಗಾಗಿ ಒಂದು ಪಿ
ಹೊಸದಿಲ್ಲಿ, ಎ. 5: ಮೇ 31ರ ವರೆಗೆ ಹೊಸದಿಲ್ಲಿ-ಟೆಲ್ ಅವಿವ್ ಮಾರ್ಗದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾದ ಕಾರ್ಯನಿರ್ವಹಣಾಧಿಕಾರಿ ರವಿವಾರ ದೃಢಪಡಿಸಿದ್ದಾರೆ. ಹೆಚ್ಚಿನ ಪ್ರಮುಖ ವಿಮಾನ ಯಾನ ಸಂಸ
ಬೆಂಗಳೂರು: ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಸಿಂಹಪಾಲು ದೊರೆಯಲಿದೆ. ಆದರೆ, ಕರ್ನಾಟಕದ ಧ್ವನಿಯನ್ನು ದುರ್ಬಲಗೊಳಿಸುವ ಯಾವುದ
ಹೊಸದಿಲ್ಲಿ, ಎ.5: ಸಂವಿಧಾನದ ಆಶಯ ಉಳಿಯಬೇಕಾದರೆ ಚುನಾವಣಾ ಆಯೋಗವು ಸಂಪೂರ್ಣ ಸ್ವತಂತ್ರವಾಗಿ ಕಾರ್ಯಾಚರಿಸಬೇಕು. ಒಂದು ವೇಳೆ ಚುನಾವಣಾ ಆಯೋಗವು ಚುನಾವಣಾ ಸ್ಪರ್ಧಿಗಳಿಗೆ ಅನುಗುಣವಾಗಿ ಕಾರ್ಯಾಚರಿಸಿದಲ್ಲಿ, ನಿಷ್ಪಕ್ಷಪಾತ ಚುನ
ಹೊಸದಿಲ್ಲಿ,ಎ.5: ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ವಿತರಣೆಗಾಗಿ ಸರಕಾರ ಪೂರೈಕೆ ಮಾಡಿದ ಔಷಧಿಗಳನ್ನು,ಅಕ್ರಮವಾಗಿ ಬೇರೆಡೆಗೆ ತಿರುಗಿಸಿ ಮಾರಾಟ ಮಾಡುತ್ತಿದ್ದ ಸಂಘಟಿತ ಜಾಲವೊಂದನ್ನು ದಿಲ್ಲಿ ಕ್ರೈಂ ಬ್ರಾಂಚ್ ಪೊಲೀಸರು ರವಿವಾ
Photo Credit : @IPL ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ CSK ವಿರುದ್ಧದ ಪಂದ್ಯದಲ್ಲಿ RCB ತಂಡವು 3 ವಿಕೆಟ್ ನಷ್ಟಕ್ಕೆ 250 ರನ್ ಗಳಿಸಿದೆ. ಆ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪಂದ್
ಅಹ್ಮದಾಬಾದ್,ಎ.5: ನ್ಯಾಯಾಲಯಗಳಲ್ಲಿ ಕೃತಕ ಬುದ್ದಿಮತ್ತೆ ಬಳಕೆಗೆ ಗುಜರಾತ್ ಹೈಕೋರ್ಟ್ ಕಡಿವಾಣ ಹಾಕಿದೆ. ಆದೇಶಗಳ ಕರಡು ರಚನೆ ಹಾಗೂ ತೀರ್ಪುಗಳನ್ನು ಸಿದ್ಧಪಡಿಸುವುದಕ್ಕೆ ಕೃತಕ ಬುದ್ದಿಮತ್ತೆಯ ಬಳಕೆಯನ್ನು ಗುಜರಾತ್ ಹೈಕೋರ್
ಉಳ್ಳಾಲ: ನೂರೆ ಅಜ್ಮೀರ್ ಇದರ ಐದನೇ ವಾರ್ಷಿಕದ ಐತಿಹಾಸಿಕ ಮಹಾ ಸಂಗಮ ಕಾರ್ಯಕ್ರಮ ಉಳ್ಳಾಲ ಹಝ್ರತ್ ಕಾಲೇಜು ಮೈದಾನದಲ್ಲಿ ನಡೆಯಿತು. ಸ್ಪೀಕರ್ ಯುಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿವಿಧ ಧಾರ್ಮಿಕ ಕೇಂದ್ರಗಳ ಜೊತೆ ಸ
ಉಳ್ಳಾಲ: ಮೇಲಂಗಡಿ ಮುಹಿಯುದ್ದೀನ್ ಜುಮಾ ಮಸೀದಿ(ಹೊಸಪಳ್ಳಿ) ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಎಮರ್ಜೆನ್ಸಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದೊಂದ
ಈಸ್ಟರ್, ಈದ್ ಮಿಲಾಪ್ ಕಾರ್ಯಕ್ರಮ
ಅಮಾಸೆಬೈಲು, ಎ.5: ಬೆಂಗಾವಲು ಕಾರಿನೊಂದಿಗೆ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮಂದಿಯನ್ನ್ನು ಅಮಾಸೆಬೈಲು ಪೊಲೀಸರು ಎ.5ರಂದು ಬೆಳಗಿನ ಜಾವಾ ಹೊಸಂಗಡಿ ಚೆಕ್ ಪೋಸ್ಟ್ನಲ್ಲಿ ಬಂಧಿಸಿದ್ದಾರೆ. ಬೆ
ಹಿರಿಯಡ್ಕ, ಎ.5: ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಎ.4ರಂದು ಸಂಜೆ ವೇಳೆ ಪೆರ್ಡೂರು ಗ್ರಾಮದ ಪೆಳಜೆಕಟ್ಟ ಎಂಬಲ್ಲಿ ನಡೆದಿದೆ. ಮೃತರನ್ನು ಪೆಳಜೆಕಟ್ಟ ನಿವಾಸಿ ಜ್ಞಾನೇಶ್ ಹೆಗ್ಡೆ (58) ಎಂದು ಗು
ಕೋಟ, ಎ.5: ಛಾಯಾಚಿತ್ರಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.4ರಂದು ರಾತ್ರಿ ಮೂಡಹಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮೂಡಹಡು ನಿವಾಸಿ ಗಣೇಶ ಮೆಂಡನ್(38) ಎಂದು ಗುರುತಿಸಲಾಗಿದೆ. ಪೋಟೋಗ್ರಾಫರ್ ಆಗಿರುವ ಇವರು, ಕೊಮೆ ಬೀ
ಮುಲ್ಕಿ, ಎ.5: ಮುಲ್ಕಿ ಶ್ರೀನಾರಾಯಣ ಗುರು ವಿದ್ಯಾಸಂಸ್ಥೆ ಮತ್ತು ಪಡುಬಿದ್ರೆ ಓಂಕಾರ ಕಲಾಸಂಗಮ ಸಹಯೋಗ ದೊಂದಿಗೆ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ‘ರಜಾದೊಂದಿಗೆ ಮಜಾ’ 15ದಿನಗಳ ಬೇಸಿಗೆ ಶಿಬಿರ ರವಿವಾರ ಉದ್ಘಾಟನೆಗೊಂಡಿ
ವಿಜಯನಗರ/ಹೊಸಪೇಟೆ : ಹಸಿರು ಕ್ರಾಂತಿಯ ಹರಿಕಾರರು ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಾರರಾದ ಡಾ. ಬಾಬು ಜಗಜೀವನ ರಾಂ ಅವರ 119ನೇ ಜಯಂತಿಯನ್ನು ವಿಜಯನಗರ ಜಿಲ್ಲಾಡಳಿತ ಭಾನುವಾರ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಿತು. ನಗರದ ನಗರಾಭಿವ
ಬಳ್ಳಾರಿ : ವರ್ಣವ್ಯವಸ್ಥೆ ಮತ್ತು ಸಾಮಾಜಿಕ ಅಸಮಾನತೆ ವಿರುದ್ಧ ಜೀವನಪರ್ಯಂತ ಹೋರಾಟ ನಡೆಸಿದ ಮಹಾನ್ ನಾಯಕ ಡಾ. ಬಾಬು ಜಗಜೀವನ ರಾಮ್ ಅವರ ಸಾಧನೆಗಳು ಇಂದಿನ ಪೀಳಿಗೆಗೆ ದಿಕ್ಕು ತೋರಿಸುವಂತಿವೆ. ವಿದ್ಯಾರ್ಥಿಗಳು ಅವರ ಜೀವನ ಮತ್ತ
ಕಾರ್ಕಳ: ವಿಲಾಸ್ ಕುಮಾರ್ ನಿಟ್ಟೆ ಅವರ ಆಯೆ ಆನ್ಮಗೆ ತುಳು ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಲಭಿಸಿದೆ. ತುಳು ಕೂಟ ಕುಡ್ಲದ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ ಈ ನಾಟ
ರಾಯ್ಪುರ, ಎ.5: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಪುತ್ರಿ ಹಿಮಾಯನಿ ಪುರಿಗೆ ಅಮೆರಿಕದ ಮಕ್ಕಳ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ನೊಂದಿಗೆ ನಂಟು ಆರೋಪಿಸುವ ಸಾಮಾಜಿಕ ಮಾಧ್ಯಮದ ಪೋಸ್ಟ್ ಅನ್ನು ತೆಗೆದು ಹಾಕುವಂತೆ ಏಕ ಸದಸ
ಭೋಪಾಲ, ಎ. 5: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆಗೈದು ಆಕೆಯ ಮೃತದೇಹದೊಂದಿಗೆ ತಮ್ಮ ಮಕ್ಕಳ ಸಹಿತ ಎರಡು ದಿನಗಳನ್ನು ಕಳೆದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಖರಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು 38 ವರ್ಷದ ಜಗದೀಶ ದ
ಹೊಸದಿಲ್ಲಿ, ಎ. 5: ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾವವನ್ನು ವಿರೋಧಿಸಿರುವ ಕಾಂಗ್ರೆಸ್ ರವಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಈ ಕ್ರಮದಿಂದ ಜನಭರಿತ ರಾಜ್ಯಗಳು ಅಳತೆ ಮೀರ
ಮೂಡುಬಿದಿರೆ: ಮಹಾರಾಷ್ಟ್ರದ ಬಲ್ಹಾರಷ್ನಲ್ಲಿ ಎ. 3ರಿಂದ ಪ್ರಾರಂಭವಾಗಿರುವ 2025-26ನೇ ಸಾಲಿನ 19ನೇ ರಾಷ್ಟ್ರಮಟ್ಟದ ಫ್ಲೋರ್ಬಾಲ್ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಮೂಡುಬಿದಿರೆ ಶ್ರೀ ಮಹಾವೀರ ಕಾಲೇ
ಹೈದರಾಬಾದ್, ಎ.5: ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ತನ್ನ ಕಳಪೆ ಫಾರ್ಮ್ ಮುಂದುವರಿಸಿದ್ದು, ಮತ್ತೊಮ್ಮೆ ಶೂನ್ಯ ಸಂಪಾದಿಸಿದರು. ಈ ಮೂಲಕ ಟಿ-20 ಕ್ರಿಕೆಟಿನ ಕ್ಯಾಲೆಂಡರ್ ವರ್ಷದಲ್ಲಿ ಹೆಚ್ಚು
ಲಂಡನ್, ಎ.5: ಚೆಲ್ಸಿಯ ಹಾಗೂ ಬ್ರೆಝಿಲ್ನ ಮಾಜಿ ಸ್ಟಾರ್ ಮಿಡ್ಫೀಲ್ಡರ್ ಆಸ್ಕರ್ ಹೃದಯ ಸಂಬಂಧಿ ಸಮಸ್ಯೆಗಳ ಕಾರಣದಿಂದ ತನ್ನ 34ನೇ ವಯಸ್ಸಿನಲ್ಲಿ ಫುಟ್ಬಾಲ್ಗೆ ವಿದಾಯ ಹೇಳಿದ್ದಾರೆ. ಆಸ್ಕರ್ ಸದ್ಯ ಪ್ರತಿನಿಧಿಸುತ್ತಿರುವ ಫುಟ್ಬ
ಯಾದಗಿರಿ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಅಪ್ರತಿಮ ನಾಯಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೇಳಿದರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭ
ಮಂಗಳೂರು: ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್
ಹೆಬ್ರಿ, ಎ.5: ಹೆಬ್ರಿ ತಾಲೂಕಿನಲ್ಲಿ ಮತ್ತೆ ಆನೆ ಹೆಜ್ಜೆ ಗುರುತು ಕಂಡು ಬಂದಿದ್ದು, ನಾಡ್ಪಾಲು ಹಾಗೂ ಪೀತಬೈಲು ಎಂಬಲ್ಲಿನ ತೋಟಗಳಿಗೆ ಶುಕ್ರವಾರ ರಾತ್ರಿ ದಾಳಿ ನಡೆಸಿ ಸಂಪೂರ್ಣ ಹಾನಿಗೊಳಿಸಿರುವ ಬಗ್ಗೆ ವರದಿಯಾಗಿದೆ. ನಾಡ್ಪಾಲು
ಉಡುಪಿ: ಡಾ.ಬಾಬು ಜಗಜೀವನ್ ರಾಮ್ ಅವರನ್ನು ನಾವು ಹಸಿರು ಕ್ರಾಂತಿಯ ಹರಿಕಾರ ಎಂದು ಸ್ಮರಿಸುತ್ತೇವೆ. ಇಂತಹ ಮಹಾನ್ ನಾಯಕರ ಉದಾತ್ತ ಗುಣಗಳು ನಮಗೆಲ್ಲರಿಗೂ ಮಾದರಿಯಾಗಿದ್ದು ನಾವು ಕೂಡ ಇದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬ
ಕಲಬುರಗಿ : ದೇಶವು ಆಹಾರದ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಹಸಿವನ್ನು ನೀಗಿಸಿದ ಮಹಾನ್ ನಾಯಕರು ಡಾ. ಬಾಬು ಜಗಜೀವನರಾಂ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾ
ಬೆಂಗಳೂರು: ಉಪ ಚುನಾವಣೆ ಕಾರಣದಿಂದಾಗಿ ಒಳಮೀಸಲಾತಿ ಅನುಷ್ಠಾನ ಪ್ರಕ್ರಿಯೆ ಮುಂದೂಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಇದರ ಸಾಧಕ-ಬಾಧಕಗಳ ಚರ್ಚಿಸಿ ಅತಿ ಶೀಘ್ರದಲ್ಲಿ ಒಳಮೀಸಲಾತಿ ಜಾರಿಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸ
ವಾಶಿಂಗ್ಟನ್, ಎ.5: ಇರಾನ್ ಹೊಡೆದುರುಳಿಸಿದ್ದ ಅಮೆರಿಕದ ಎಫ್-15 ಯುದ್ಧ ವಿಮಾನದಲ್ಲಿದ್ದ ಎರಡನೇ ಪೈಲಟ್ನನ್ನು ರಕ್ಷಿಸುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ಘೋಷಿಸಿದ್ದಾರೆ. ಈ ಮಧ

32 C