ಬೆಂಗಳೂರು : ದೇಶದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಲಾಗಿದೆ. ಆದರೆ, ಇತ್ತೀಚಿಗೆ ಈ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದ್ದು, ಇದನ್ನು ಕೇಂದ್ರ ಸರಕಾರ ರಕ್ಷಣೆ ಮಾಡಲು ಮುಂದಾಗಬೇಕು ಎಂದು ‘ಭಾರತದ ಕ್ಯಾಥೊಲಿಕ್ ಬಿಷಪ್ಗಳ ಸಮ
ಪಣಂಬೂರು: ಜೂಜು ಆಡುತ್ತಿದ್ದ ಐವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಲ್ಪಿ ಯಾನೆ ವಿಲ್ಪ್ರೇಢ್ ಡಿಸೋಜಾ, ಸತೀಶ, ಬಾಲಕೃಷ್ಣ, ಪಿ.ಟಿ. ಜೋಸೆಫ್ ಮತ್ತು ಉಪೇಂದ್ರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಣಂಬೂ
ಕಲಬುರಗಿ: ಮಂಗಳವಾರ ಬೆಳಿಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಪ್ರವಾಸ ಆರಂಭಿಸಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಶಹಬಾದ್ ತಾಲ್ಲೂಕಿನ ರಾವೂರು ಗ್ರಾಮಕ್ಕೆ ಭೇಟಿ ನೀಡಿ ನೂತನವಾಗಿ ಪ್ರಾರಂಭವಾಗುತ್ತಿರು
ಬಜ್ಪೆ: ಕೇಂದ್ರ ಸರಕಾರದ ನರೇಗಾ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆ ಬದಲಾವಣೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಪಾದಯಾತ್ರೆಯ ಪ್ರಯುಕ್ತ ಗುರುಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕೆಪಿ
ಆಳಂದ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಂಗಳವಾರ ಪಟ್ಟಣದ ಸರ್ಕಾರಿ ಕನ್ನಡ ಮತ್ತು ಉರ್ದು ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಉಸ್ಮಾನ್ ಸುತಾರ ಅವರು ಮಕ್ಕಳಿಗೆ ಅಲ್ಬೆಂಡಝೋಲ್ ಮಾತ್ರೆ ನುಂಗಿ
ಮೈಸೂರು ಸ್ಯಾಂಡಲ್ ಸೋಪ್ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ
ಮಂಗಳೂರು, ಫೆ.10: ಅಧಿಕೃತ ಭಾಷೆಯ ಅಭಿವೃದ್ಧಿಯು ಕೇವಲ ಬಳಕೆಗೆ ಸೀಮಿತವಾಗದೆ, ಎಲ್ಲಾ ವರ್ಗ ಮತ್ತು ಪ್ರಾದೇಶಿಕ ಭಾಷೆಗಳನ್ನು ಒಳಗೊಳ್ಳುವ ಮೂಲಕ ರಾಷ್ಟ್ರದ ಆತ್ಮವನ್ನು ಪ್ರತಿನಿಧಿಸಬೇಕು ಎಂದು ಎಂಆರ್ಪಿಎಲ್ ಮಾನವ ಸಂಪನ್ಮೂಲ ವಿ
ಮೂಡುಬಿದಿರೆ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಫೆ. 7 ಮತ್ತು 8ರಂದು ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಆಳ್ವಾಸ್ ಆಂಗ್ಲ
ಕಾರ್ಕಳ, ಫೆ.10: ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಎಂಬಲ್ಲಿ ಮನೆಯಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ಕಾರ್ಕಳ ಪೊಲೀಸರು ಫೆ.7ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಬೆಳ್ತಂಗಡಿ
ಹೊಸದಿಲ್ಲಿ : ಬಿಜೆಪಿಯವರ ಹೋರಾಟ ಏನಿದ್ದರೂ ರಾಜಕೀಯಕ್ಕಾಗಿ ಹೊರತು, ಜನರ ಹಿತಕ್ಕಾಗಿ ಇಲ್ಲ. ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಂ
ಕಲ್ಯಾಣಿ, ಫೆ.10: ಆಂಧ್ರ ತಂಡದ ವಿರುದ್ಧ ಇನಿಂಗ್ಸ್ ಹಾಗೂ 90 ರನ್ಗಳ ಅಂತರದಿಂದ ಜಯಶಾಲಿಯಾಗಿರುವ ಬಂಗಾಳ ತಂಡ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಲಗ್ಗೆ ಇಟ್ಟಿದೆ. ರಣಜಿಯ ಕ್ವಾರ್ಟರ್ ಫೈನಲ್ ಪಂದ್ಯದುದ್ದಕ್ಕೂ ಆಂಧ್ರ
ಹೊಸದಿಲ್ಲಿ,ಫೆ.10: ಬಾಸ್ ಡಿ ಲೀಡ್ ಆಲ್ರೌಂಡ್ ಆಟದ(ಔಟಾಗದೆ 72 ರನ್, 2-20)ಸಹಾಯದಿಂದ ನೆದರ್ಲ್ಯಾಂಡ್ಸ್ ತಂಡವು ನಮೀಬಿಯಾ ತಂಡವನ್ನು ಏಳು ವಿಕೆಟ್ಗಳ ಅಂತರದಿಂದ ಮಣಿಸಿದೆ. ಈ ಮೂಲಕ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ಮೊದಲ ಗೆಲ
ಮುಂಬೈ, ಫೆ.10: ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ವೇಗದ ಬೌಲರ್ ಹರ್ಷಿತ್ ರಾಣಾ ಟಿ-20 ವಿಶ್ವಕಪ್ ಟೂರ್ನಿಯಿಂದ ಸಂಪೂರ್ಣ ಹೊರಗುಳಿದಿದ್ದಾರೆ. ಮುಂಬರುವ ಐಪಿಎಲ್ನ ಬಹುತೇಕ ಪಂದ್ಯಗಳಿಂದಲೂ ವಂಚಿತರಾಗಲಿದ್ದಾರೆ. ಡಿ.ವೈ.ಪಾಟೀಲ
ಚೆನ್ನೈ, ಫೆ.10: ಆರಂಭಿಕ ಬ್ಯಾಟರ್ಗಳಾದ ಟಿಮ್ ಸೀಫರ್ಟ್(ಔಟಾಗದೆ 89 ರನ್, 42 ಎಸೆತ, 12 ಬೌಂಡರಿ, 3 ಸಿಕ್ಸರ್)ಹಾಗೂ ಫಿನ್ ಅಲೆನ್(ಔಟಾಗದೆ 84, 50 ಎಸೆತ, 5 ಬೌಂಡರಿ, 5 ಸಿಕ್ಸರ್) ಐತಿಹಾಸಿಕ ಜೊತೆಯಾಟದ ನೆರವಿನಿಂದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ
ಮಂಗಳೂರು ನಗರ ಪೊಲೀಸರಿಂದ ಕಾರ್ಯಾಚರಣೆ
ದೇವದುರ್ಗ: ತಾಲೂಕಿನ ಕರಿಗುಡ್ಡ ಗ್ರಾಮ ಸಮೀಪ ಮಂಗಳವಾರ ಮಧ್ಯಾಹ್ನ ಸಾರಿಗೆ ಬಸ್ ಮತ್ತು ಟಂಟಂ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದ
Photo Credit : PTI 2025 ರ ಅಕ್ಟೋಬರ್ ನಲ್ಲಿ ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ, ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಇತ್ತೀಚೆಗೆ ಬಿಡುಗಡೆಯಾದ ‘ದಿ ಕ್ಯಾಂಟೋನ್ಮೆಂಟ್ ಕಾನ್ಸ್ಪಿರಸಿ’ ಎಂಬ ಪುಸ್ತಕ
ಬೆಂಗಳೂರು : ನಮ್ಮ ಮೆಟ್ರೋ ರೈಲ್ವೆ ಪ್ರಯಾಣ ದರ ಏರಿಕೆ ಕೇಂದ್ರದ ಬಿಜೆಪಿ ಸರಕಾರ ಮಾಡಿದೆ. ಅದರೆ, ಸಂಸದ ತೇಜಸ್ವಿ ಸೂರ್ಯ ಸಾರ್ವಜನಿಕ ಪ್ರಯಾಣಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆಂದು ಆರೋಪಿಸಿ, ತೇಜಸ್ವಿ ಸೂರ್ಯ ವೇಷ ಧರಿಸಿ
ಸಿಲ್ಚಾರ್, ಫೆ. 10: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡು ಇಲ್ಲಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲ
ಕುಂದಾಪುರ, ಫೆ.10: ಪಡುಕೋಣೆ ಪವಾಡ ಪುರುಷ ಸಂತ ಅಂತೋನಿ ಚರ್ಚಿನಲ್ಲಿ ದೇವರ ವಾಕ್ಯದ ಸಂಭ್ರಮ ಮತ್ತು ವಾರ್ಷಿಕ ಮಹಾಹಬ್ಬ ಜರಗಿತು. ಇತ್ತೀಚೆಗೆ ಜರಗಿದ ತೆರಾಲಿ ಹಬ್ಬದ ಮೊದಲನೇ ದಿನ ನಡೆಯುವ ವೆಸ್ಪರ್ಸ್ ದೇವರ ವಾಕ್ಯದ ಸಂಭ್ರಮಕ್ಕೆ ಪ
ಕುಂದಾಪುರ: ಫೆ.10: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ತರಬೇತಿ ಮತ್ತು ನಿಯೋಜನಾ ವಿಭಾಗದ ವತಿಯಿಂದ ನಾಂದಿ ಫೌಂಡೇಶನ್’ ಸಹಯೋಗದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾದ ಮೂರು ದಿ
ಆಳಂದ: ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 2020-2021ರಿಂದ 2025-2026ರವರೆಗೆ ಸೇವೆ ಸಲ್ಲಿಸಿದ ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾರ್ಯ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಮಂಗಳವಾರ ಇಲ್ಲಿನ ಉಲ್ಲಾಳು ಮತ್ತು ಅಗ್ರಹಾರ ದಾಸರಹಳ್ಳಿಗಳಲ್ಲಿ ಒತ್ತುವರಿಯಾಗಿದ್ದ 125
ಹೊಸದಿಲ್ಲಿ, ಫೆ. 10: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ರಿಲಾಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಹಾಗೂ ಅವರ ಪತ್ನಿ ಟೀನಾ ಅಂಬಾನಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿಗೊಳಿಸಿ
ಕುಂದಾಪುರ, ಫೆ.10: ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯಲ್ಲಿ ಮೀಫ್ ಸಹಯೋಗದೊಂದಿಗೆ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರವನ್ನು ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ವಲಯದ ಕ
ಕಲಬುರಗಿ: ಜನ ಶಿಕ್ಷಣ ಸಂಸ್ಥಾನ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತಾಶ್ರಯದಲ್ಲಿ ‘ಕ್ರೀಯೇಟಿವ್ ಸಾಫ್ಟ್ ಟಾಯ್ಸ್ ಮೇಕರ್ (ಅಡ್ವಾನ್ಸ್)’ ಎಂಬ 45 ದಿನಗಳ ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿ
ಬೆಂಗಳೂರು : ನಗರದಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಕಸವನ್ನು ಎಸೆಯುವವರ ವಿರುದ್ಧ ಮಾರ್ಷಲ್ಗಳು ಪರಿಶೀಲನೆ ನಡೆಸಿ, ಮೂರು ತಿಂಗಳ ಅವಧಿಯಲ್ಲಿ ಅಂದಾಜು 30 ಲಕ್ಷ ರೂ.ಗಳಷ್ಟು ದಂಡವನ್ನು ವಸೂಲಿ ಮಾಡಿದ್ದಾರೆ ಎಂದು ಗ್ರೇಟರ್ ಬೆ
ಉಡುಪಿ, ಫೆ.10: ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ಹಾಗೂ ಕೇಂದ್ರ ಸರಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರಕಾರ ಜಾರಿ ಮಾಡದಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಫೆ.12ರಂದು ಬೆಳಿಗ್
ಕಾಯಕ ಶರಣರ ಜಯಂತಿ ಆಚರಣೆ
ಉಡುಪಿ, ಫೆ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ಕಾರ್ಯನಿರ್ವಹ
ಕಲಬುರಗಿ: ಸೇಡಂ ತಾಲೂಕಿನ ಮುಧೋಳ ಹಾಗೂ ಚಿಂಚೋಳಿ ತಾಲೂಕಿನ ಸುಲೇಪೇಟ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಪೊಲೀಸರು ನಾಲ್ವರನ್ನು ಬಂಧಿಸಿ, ಒಟ್ಟು 19.10 ಲಕ್ಷ ರೂ. ಮೌಲ್ಯದ ಸ್
ಹೊಸದಿಲ್ಲಿ : ರಾಜ್ಯಕ್ಕೆ ಬರಬೇಕಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಾಕಿ ಬರಬೇಕಿರುವ 1,446.36 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋ
ಉಡುಪಿ, ಫೆ.10:ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೃಹತ್ ತ್ಯಾಜ್ಯ ಉತ್ಪಾದಕರು ಅಂದರೆ ಪ್ರತಿದಿನ ಸರಾಸರಿ 100 ಕೆ.ಜಿಗಿಂತ ಅಧಿಕ ತ್ಯಾಜ್ಯ ಉತ್ಪತ್ತಿ ಮಾಡುವ ಸಾರ್ವಜನಿಕ ವಲಯದ ಉದ್ಯಮಗಳು, ಖಾಸಗಿ ಕಂಪೆನಿಗಳು, ಆಸ್ಪತ್ರೆಗಳು,
ಉಡುಪಿ, ಫೆ.10: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವತಿಯಿಂದ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026 ರ್ಯಾಲಿ ಇದೇ ಫೆ.18ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ಈ ಸೈಕ್ಲಿಂಗ್ ರ್ಯಾಲಿಯನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿ
ಉಡುಪಿ, ಫೆ.10: ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಸಮನ್ವಯ ದಿಂದ ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ಸು ಕಂಡಿದ್ದು, ಮಕ್ಕಳಲ್ಲಿ ಜಂತು ಹುಳುವಿನ ಬಾಧೆ ಗಣನೀಯವಾಗಿ ಕಡಿಮೆ ಯಾಗಿದೆ. ಮಾತ್ರೆಯಿಂದ ಜಂತುಹ
ಹೂಡಿಕೆದಾರರಿಗೆ ನಿಜವಾದ ಅಪಾಯ ಬರುವುದು ಮಾರುಕಟ್ಟೆಯ ಚಂಚಲತೆಯಿಂದಲ್ಲ, ದೀರ್ಘಕಾಲೀನ ಯೋಜನೆಯನ್ನು ಹಳಿ ತಪ್ಪಿಸುವ ಅಲ್ಪಾವಧಿ ಧ್ವನಿ. ಷೇರು ಮಾರುಕಟ್ಟೆಗಳು ಸ್ವಾಭಾವಿಕವಾಗಿ ಚಂಚಲವಾಗಿರುತ್ತವೆ. ಆದರೆ ಕಳೆದ ವಾರ ಹೂಡಿಕೆದ
ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ 16 ವಾರ್ಡ್ಗಳಲ್ಲಿ ಅತೀ ಹೆಚ್ಚು ಸ್ವಚ್ಛವಾಗಿರುವ ವಾರ್ಡನ್ನು ಪ.ಪಂ. ವತಿಯಿಂದ ಗುರುತಿಸಿ ಸ್ವಚ್ಛ ವಾರ್ಡ್ ಎಂದು ಘೋಷಿಸಿ, ಪಾರಿತೋಷಕವನ್ನು ನೀಡಲಾಗುವುದು. ಸಾಲಿಗ್ರಾಮ ಪಟ್ಟಣ
ಹೊಸದಿಲ್ಲಿ, ಫೆ. 10: ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆಯ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ಯ ಸಂಪೂರ್ಣ ಪ್ರಕಾಶನ ಹಕ್ಕುಗಳನ್ನು ತಾನು ಹೊಂದಿದ್ದೇನೆ ಹಾಗೂ ಪುಸ್ತಕವು ಪ್ರಕಟಗೊಂಡಿಲ್ಲ ಎಂದು ಪೆಂಗ್
ಭಟ್ಕಳ: ಮಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಟ್ಕಳದ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತ ಯುವಕನನ್ನು ಭಟ್ಕಳದ ಆಜಾದ್ ನಗರ (ಹೈಟ್ಸ್) ನಿವಾಸಿ ಇಫ್ಹಾಮ್ ಸಮೀರ್ ಶಾಬಂದ್ರಿ (18) ಎಂದು ಗುರುತಿಸಲಾಗಿ
ರಾಯಚೂರು : ರೈತ-ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆ.12 ರಂದು ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಜೆಸಿಟಿಯು ವತಿಯಿಂದ ನಗರದಲ್ಲಿ ಮಂಗಳವಾರ ಬೈಕ್ ರ್ಯಾಲಿ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ರೈತ ಕಾ
ಲಕ್ನೋ,ಫೆ.10: ಮೂವರು ಅಪ್ರಾಪ್ತ ವಯಸ್ಸಿನ ಮಕ್ಕಳು ಸೇರಿದಂತೆ ಒಂದು ಕುಟುಂಬದ ಐವರು ಸದಸ್ಯರು ಉತ್ತರಪ್ರದೇಶದ ಮಥುರಾ ಜಿಲ್ಲೆಯ ಖಪ್ಪರ್ಪುರ ಗ್ರಾಮದ ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರ
ಕಲಬುರಗಿ: ಫೆ.16 ಮತ್ತು 17ರಂದು ನಗರದ ಕನ್ನಡ ಭವನದ ಬಾಪೂಗೌಡ ದರ್ಶನಾಪುರ ರಂಗಮಂದಿರದಲ್ಲಿ ನಡೆಯಲಿರುವ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ರಚಿಸಲಾದ ಸ್ವಾಗತ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅಧಿಕೃತ
ಬೆಂಗಳೂರು : ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಅವಧಿಯ ಕೊನೆಯಲ್ಲೂ ಅವಿಶ್ವಾಸ ನಿರ್ಣಯ ಮಂಡನೆಗೆ ಅನುಮತಿ ನೀಡಬಹುದು. ಇದರಿಂದ, ಚುನಾಯಿತ ಪದಾಧಿಕಾರಿಗಳು ಉಳಿದ ಅಧಿಕಾರಾವಧಿ ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂದು ಹೈಕೋರ್ಟ್
ಮುಂಬೈ: ಅಜಿತ್ ಪವಾರ್ ಅವರ ವಿಮಾನ ಅಪಘಾತದ ಕುರಿತು ಹಲವು ಅನುಮಾನಗಳಿವೆ ಎಂದು ಹೇಳಿರುವ ಅವರ ಸೋದರಳಿಯ ಹಾಗೂ ಶಾಸಕ ರೋಹಿತ್ ಪವಾರ್, ಘಟನೆಯ ಬಗ್ಗೆ ಸಮಗ್ರ ಮತ್ತು ಸ್ವತಂತ್ರ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಮಮತಾ ಬ್ಯಾ
ಕಾರ್ಕಳ : ಕಾರ್ಕಳ ಸರಕಾರಿ ಆಸ್ಪತ್ರೆಯ ಮಕ್ಕಳ ವಾರ್ಡಿನ ಪೈಂಟಿಂಗ್, ಸುಂದರೀಕರಣ ಹಾಗೂ ಚಿತ್ರಗಳ ಬಿಡಿಸುವಿಕೆಗಾಗಿ 50 ಸಾವಿರ ರೂಪಾಯಿ ದೇಣಿಗೆಯನ್ನು ಸಂಘದ ಸದಸ್ಯ ಅಮೀರ್ ಹುಸೇನ್ ಅವರ ಸಹಕಾರ ದೊಂದಿಗೆ ಜಮೀಯತುಲ್ ಫಲಾಹ್ ಕಾರ್ಕಳ
ಮಂಗಳೂರು, ಫೆ.10: ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಫೆ.12ರ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರ
ಕಲಬುರಗಿ: ಫೆ.12 ರಂದು ನಡೆಸಲು ಉದ್ದೇಶಿಸಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲಿಸಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ ತಿಳಿಸಿ
ಮಂಗಳೂರು,ಫೆ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ತಾಲೂಕು ಮಟ್ಟದ ಪತ್ರಕರ್ತರು ವೃತ್ತಿನಿರತ ಚಟುವಟಿಕೆಗಳ ಸಂಬಂಧ ಆಯಾ ಜಿಲ್ಲಾದ್ಯಂತ ಉ
ಬೆಂಗಳೂರು : ದೇಶದ ದುಡಿಯುವ ಜನರ ಬದುಕನ್ನು ಅಸಹನೀಯಗೊಳಿಸುತ್ತಿರುವ ಕೇಂದ್ರ ಸರಕಾರದ ನೀತಿಗಳ ವಿರುದ್ಧ ಕಾರ್ಮಿಕ, ರೈತ, ಕೂಲಿಕಾರ ಮತ್ತು ಸಮಾಜದ ಇತರ ಎಲ್ಲ ವಿಭಾಗಗಳನ್ನು ಪ್ರತಿನಿಧಿಸುವ ಸಂಘಟನೆಗಳು ಸೇರಿ ಕರೆ ನೀಡಿದ ಫೆ.12ರ ಸ
ಮಕ್ಕಳ ರಕ್ಷಣಾ ನೀತಿ ಮತ್ತು ಹಕ್ಕುಗಳ ರಕ್ಷಣಾ ಕಾಯ್ದೆ ಕುರಿತು ಅರಿವು ಕಾರ್ಯಾಗಾರ
ಕಲಬುರಗಿ: ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ 2026ನೇ ಸಾಲಿನ ರಸ್ತೆ ಸಂಚಾರ ಗಣತಿ ಇದೇ ಫೆಬ್ರವರಿ 26ರ ಬೆಳಿಗ್ಗೆ 6 ಗಂಟೆಯಿಂದ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ತನ್ನ ತನಿಖಾ ತಂಡಗಳ ಮೂಲಕ 2025ರ ಆಗಸ್ಟ್ನಿಂದ ಡಿಸೆಂಬರ್ ತಿಂಗಳವರೆಗೆ ವ್ಯಾಪಕ ತಪಾಸಣಾ ಕಾರ್ಯಾಚರಣೆ ನಡೆಸಿ, ಟಿಕೆಟ್ ರಹಿತ ಪ್ರಯಾಣಿಕರ ವಿರುದ್ಧ ಕಠಿಣ ಕ್ರಮ
ಮಂಗಳೂರು, ಫೆ.10: ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾರ ನೇತೃತ್ವದಲ್ಲಿ ಮಂಗಳೂರಿನ ಎಸ್ಡಿಪಿಐ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯದ ಮಹಿಳೆಯರು ಎದುರಿಸುತ್ತಿರು
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಶೇಷ ಮತದಾರ ಸಮಗ್ರ ಪಟ್ಟಿ ಪರಿಷ್ಕರಣೆಯ ಕಾರ್ಯಗಾರವನ್ನು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿದ ಕುಂದಾಪುರ
ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆ ಜಾರಿಗೆ ಆಗ್ರಹಿಸಿ ಜಾಥ
ಬೆಂಗಳೂರು : ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು, ದೇಶದ ಪ್ರಧಾನಿ ಮೋದಿಯವರ ವಿರುದ್ಧ ‘ಹೇಡಿ’ ಎಂಬ ಪದ ಬಳಸಿದ್ದು ಸರಿಯಲ್ಲ. ತಕ್ಷಣವೇ ಸಿಎಂ, ಮೋದಿಯವರ ಕ್ಷಮೆ ಕೇಳಬೇಕು’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವ
ಬೆಂಗಳೂರು : ‘ದಲಿತರು, ಶೋಷಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ತಕ್ಷಣವೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಅಲ್ಲದೆ, ಉಪಮುಖ್ಯಮ
ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ವರಿಷ್ಠರು ಬಯಸಿದರೆ ಮಾತ್ರ ಹೊಸದಿಲ್ಲಿಗೆ ತೆರಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗ
ಸಾಂದರ್ಭಿಕ ಚಿತ್ರ | Photo Credit : freepik ಆರೋಗ್ಯಕರ ವ್ಯಕ್ತಿಗಳಲ್ಲಿ ಬಹುತೇಕ ಪ್ಲಾಸ್ಮಾ ಪ್ರಮಾಣವು ರಕ್ತದಾನ ಮಾಡಿದ 24ರಿಂದ 48 ಗಂಟೆಗಳ ಒಳಗೆ ತುಂಬುತ್ತದೆ. ರಕ್ತದಾನವು ಸೇವಾ ಮನೋಭಾವದಿಂದ ಮಾಡುವ ಉದಾತ್ತ ಕೆಲಸ. ಶಸ್ತ್ರಚಿಕಿತ್ಸೆಗಳು, ಅ
ಗ್ರಾಹಕರಿಗೆ ಇಮೇಲ್ ಸಂದೇಶ ಕಳುಹಿಸಿರುವ HDFC ಹೊಸ ವಂಚನೆ ಜಾಲವೊಂದರ ಬಗ್ಗೆ ಗ್ರಾಹಕರನ್ನು ಎಚ್ಚರಿಸಿದೆ. HDFC ಬ್ಯಾಂಕ್ ತನ್ನ ಗ್ರಾಹಕರಿಗೆ ನಕಲಿ ಕರೆಯ ಬಗ್ಗೆ ಎಚ್ಚರವಿರುವಂತೆ ಸಂದೇಶ ಕಳುಹಿಸಿದೆ. ನಕಲಿ ಕರೆಗೆ ಬಲಿ ಬೀಳದೆ ನಿಮ್ಮ
ಕಲಬುರಗಿ: ಹೊಲದ ಮಾಲೀಕನೋರ್ವ ಮಾರಕಾಸ್ತ್ರದಿಂದ ಕುರಿಗಾಯಿಯೊಬ್ಬನ ಮೇಲೆ ದಾಳಿ ನಡೆಸಿದ ಘಟನೆ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ. ದಾಳಿಯಲ್ಲಿ ಕುರಿಗಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿ
ಕಲಬುರಗಿ: ಸಾಮ್ರಾಜ್ಯಶಾಹಿ ಅಮೆರಿಕದ ಒತ್ತಡದಿಂದ ಭಾರತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಭಾರತೀಯ ಕಾರ್ಮಿಕ ಸಂಘಟನೆಗಳ ಕೇಂದ್ರ (ಸಿಐಟಿಯು), ಅಖಿಲ ಭಾರತ ಕಿಸಾನ್ ಸಭಾ (ಎಎಐಕೆಎಸ್) ಹಾಗೂ ಅಖಿಲ ಭಾರತ ಕೃ
ಕಲಬುರಗಿ: ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ಆನೆಕಾಲು ರೋಗ (ಲಿಂಫ್ಯಾಟಿಕ್ ಫಿಲೇರಿಯಾಸಿಸ್) ನಿರ್ಮೂಲನೆಗಾಗಿ ಸಾಮೂಹಿಕ ಔಷಧ ಸೇವನೆ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ
ಕಲಬುರಗಿ: ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶ್ರೀ ಕಾಯಕ ಶರಣರ ಜಯಂತೋತ್ಸವ ಆಚರಿಸಲಾಯಿತು. ಈ ವೇಳೆ ಡಿ.ಎಸ್ ಲಕ್ಷ್ಮಣ ಶೃಂಗೇರಿ, ಪಿ.ಡಿ ಜಗದೇವಪ್ಪ ಅವರು ಫೋಟೋ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕಿ ಮಧುಮತಿ,
ಶಹಾಬಾದ್: ಪ್ರಕೃತಿ ನಾಶವಾದರೆ ಮಾನವಕುಲಕ್ಕೆ ಗಂಭೀರ ಪೆಟ್ಟು ಆಗಲಿದೆ ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಹೇಳಿದರು. ನಗರದ ವಡ್ಡರಸಂಘ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸ
ಕಲಬುರಗಿ : ಶಾಸಕರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡರೊಬ್ಬರು ಗನ್ ತೋರಿಸಿ ಡ್ಯಾನ್ಸ್ ಮಾಡಿದ್ದಾರೆನ್ನಲಾದ ವೀಡಿಯೊಂದು ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಆಪ್ತರಲ್ಲಿ ಗುರುತಿಸ
ಬಿಜೆಪಿ ಶಾಸಕನಿಗೆ ಬಂಧನದ ಭೀತಿ
ಪಣಜಿ: ರಾಜ್ಯದ ಕರಾವಳಿ ಪ್ರದೇಶದ ಕಡಲತೀರಗಳಲ್ಲಿ ವಿದೇಶಿ ಮಹಿಳಾ ಪ್ರವಾಸಿಗರ ಮೇಲಿನ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಒಪ್ಪಿಗೆಯಿಲ್ಲದೆ ಅವರ ಫೋಟೊ ಮತ್ತು ಸೆಲ್ಫಿಗಳನ್ನು ತೆಗೆಯುವುದು
ಪ್ರಾಮಾಣಿಕತೆಗೆ ಬೆಲೆ ತೆರಬೇಕಾಗುತ್ತದೆ ಎಂದ ದೀಪಕ್
ಹೊಸದಿಲ್ಲಿ: ಫೆಬ್ರವರಿ 4ರಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುವುದಕ್ಕೂ ಕೆಲವೇ ಕ್ಷಣಗಳ ಮುನ್ನ, ಕಾಂಗ್ರೆಸ್ ಪಕ್ಷದ ಸಂಸದೆಯರು ಪ್ರಧಾನಿಯವರ ಆಸನದ ಬಳಿ ಜಮಾಯಿಸಿರುವ ವೀಡಿಯೊವನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಂಗಳವಾರ
ಹಿಮಂತ ಬಿಸ್ವ ಶರ್ಮ ವಿರುದ್ಧದ ‘ಪಾಯಿಂಟ್–ಬ್ಲಾಂಕ್’ ವೀಡಿಯೊ ಕುರಿತು ಸುಪ್ರಿಂ ಕೋರ್ಟ್ ಗೆ ತುರ್ತು ಅರ್ಜಿ
ಕೆಜಿಎಫ್ ನಂತಹ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ ಬಳಿಕ ನಟ ಯಶ್ ಮೊತ್ತ ಮೊದಲ ಬಾರಿಗೆ ‘ಟಾಕ್ಸಿಕ್’ ಸಿನಿಮಾದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ 2026 ಮಾರ್ಚ್ 19ರಂದು ಯುಗಾದಿಗೆ ಬಿಡುಗಡೆಯಾಗುತ್ತಿದೆ. ‘ಟಾಕ್
ಮೂಡುಬಿದಿರೆ: ಶಿತಾ೯ಡಿ-ಗುಂಡಾವು-ನೆಲ್ಲಿಕಾರು ಮುಖ್ಯ ರಸ್ತೆ 1.50 ಕೋ.ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿದ್ದು, ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ನೆಲ್ಲಿಕಾರು ಗ್ರಾಪಂನ ಗುಂಡಾವುನಲ್ಲಿ ಶಿಲಾನ್ಯಾಸ ನೆರವೇರಿಸಿದರು. ಈ ವೇ
ಬೆಂಗಳೂರು, ಫೆ.10: ಸಾಲ ಕೊಡಿಸುವ ನೆಪದಲ್ಲಿ ನೂರಾರು ಉದ್ಯಮಿಗಳಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮನೆ ಮೇಲೆ ಸಿಐಡಿ ಪೊಲೀಸರು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಫುಲಿಕೇಶಿ ನಗರದ ಕೋಲ್ಸ್ ಪಾರ್ಕ್
ಜಾಹೀರಾತುಗಳನ್ನು ಗ್ರಾಹಕರು ಸಂವಾದದಲ್ಲಿ ಬಳಸುವ ವಿಷಯಗಳು ಮತ್ತು ಹಿಂದಿನ ಚಾಟ್ಗಳನ್ನು ಅನುಸರಿಸಿ ನೀಡಲಾಗುತ್ತದೆ. OpenAI ಫೆಬ್ರವರಿ 9ರಂದು ಸೋಮವಾರ ಬ್ಲಾಗ್ಪೋಸ್ಟ್ ಒಂದನ್ನು ಹಂಚಿಕೊಂಡು ChatGPT ಒಳಗೆ ಜಾಹೀರಾತು ನೀಡುವುದಾಗಿ ಘ
ಹೊಸದಿಲ್ಲಿ: ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ ಅಸ್ಸಾಂ ಮುಖ್ಯಮಂ
ಪುಸ್ತಕವನ್ನು ಪ್ರಕಟಿಸಿಲ್ಲ ಎಂಬ ʼಪೆಂಗ್ವಿನ್ʼ ಹೇಳಿಕೆ ಪ್ರಶ್ನಿಸಿದ ಕಾಂಗ್ರೆಸ್ ನಾಯಕ
ಸ್ವಾತಂತ್ರ್ಯ ಪೂರ್ವದಲ್ಲಿ ಆಂಗ್ಲರ ಆಡಳಿತದಲ್ಲಿದ್ದ ಸಿಂದಗಿ, ಇಂಡಿ ತಾಲೂಕುಗಳನ್ನು ಪಶ್ಚಿಮದಲ್ಲಿಯೂ, ನಿಝಾಮ ಆಡಳಿತದ ಪ್ರಭಾವವುಳ್ಳ ಕೆಲ ತಾಲೂಕುಗಳನ್ನು ಉತ್ತರದಲ್ಲಿಯೂ, ಪೂರ್ವಕ್ಕೆ ಹೈದರಾಬಾದ್ ಸಂಸ್ಥಾನಕ್ಕೆ ಒಳಪಟ್ಟ
ಹೊಸದಿಲ್ಲಿ: ಪೆಟ್ರೋರಾಬಿಗ್ ನ 2025ರ ಮೆಗಾ ಟರ್ನ್ಅರೌಂಡ್ ಮುಖ್ಯ ಪ್ಯಾಕೇಜ್ ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಂಸ್ಥೆಯಾಗಿ 'ಅಲ್ ಮುಝೈನ್'ಗೆ ಪ್ರಶಸ್ತಿ ನೀಡಲಾಗಿದೆ. ಪೆಟ್ರೋರಾಬಿಗ್ ನ ಸಿಇಒ ಒಥಮಾನ್ ಅಲ್ ಘಮ್ದಿ ಅವರಿಂದ ಅಲ
ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಜನ್ಮದಿನಾಚರಣೆ
ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಹೋಬಳಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ತ್ರಿವಳಿ ತಜ್ಞ ವೈದ್ಯರನ್ನು ತಾಲೂಕಾ ಆಸ್ಪತ್ರೆಗೆ ಕ್ರಮಬದ್ಧಗೊಳಿಸುವುದನ್ನು ಕೈಬಿಡಬೇಕೆಂದು ದಲಿತ ಸೇನೆ ನಿಂಬರ್ಗಾ ಹೋಬಳಿ ವಲಯದ ಪದಾಧಿಕ
PM CARES ನಿಧಿ, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF) ಮತ್ತು ರಾಷ್ಟ್ರೀಯ ರಕ್ಷಣಾ ನಿಧಿ (NDF) ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಲೋಕಸಭೆಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಪ್ರಧಾನಿ ಕಚೇರಿ (PMO) ಇತ್ತೀಚೆಗೆ ಲೋಕಸಭೆಯ ಸಚಿವ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿರುವ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದ ದೇಶಕ್ಕೆ ಏನು ಪ್ರಯೋಜನ ಎಂಬ ಪ್ರಶ್ನೆ ದೊಡ್ಡದಾಗಿ ಕಾಡುತ್ತಿದೆ. ವಿರೋಧ ಪಕ್ಷಗಳು ಸಹ ನಿರಂತರವಾಗಿ ಆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿವೆ. ಕೃಷಿ ಮತ್ತು ಡೈರಿ ಕ್ಷೇತ್ರಗಳನ್ನ
ಹೊಸದಿಲ್ಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಪಕ್ಷ ಮಂಗಳವಾರ ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್ ಸಲ್ಲಿಸಿದ್ದು, ಇದರಿಂದ ಸಂಸತ್ತಿನಲ್ಲಿ ಸರ್ಕಾರ–ಪ್ರತಿಪಕ್ಷಗಳ ನಡುವಿನ ಉದ್ವಿಗ್ನತೆ ಮತ್ತಷ್ಟು
ಹೊಸದಿಲ್ಲಿ: ಟೀಂ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಇತ್ತೀಚಿನ ಬಿಸಿಸಿಐ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ B ದರ್ಜೆಗೆ ಹಿಂಬಡ್ತಿ ನೀಡಲಾಗಿದೆ. ಅಲ್ಲದೆ, ಚಾಲ್ತಿಯಲ್ಲಿದ್ದ 7 ಕೋಟಿ ರೂ. ಶು
ಬೆಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಇದ್ದ ಬ್ಯಾಗ್ ಕಳವಾಗಿರುವುದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪತ್ತೆ ಹಚ್ಚಿರುವ
ಕೋಟ: ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಸಮೀಪದ ಪಾಂಡೇಶ್ವರ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ವಿಶ್ವಕಪ್ ಟಿ-20 ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ

22 C