SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

...
12 ವರ್ಷ ಕಸಿದುಕೊಂಡ ಒಂದು ಪಾನಿಪುರಿ!

ಐದನೇ ಪಾನಿಪುರಿ ಕೊಟ್ಟಿಲ್ಲ ಎಂದು ಸಲ್ಲಿಸಿದ್ದ ದೂರು

13 Mar 2026 8:40 am
ಶಿವಮೊಗ್ಗ : ಟ್ಯಾಂಾಂಕರ್-ದ್ವಿಚಕ್ರ ವಾಹನ ಢಿಕ್ಕಿ ವಿದ್ಯಾರ್ಥಿನಿ ಮೃತ್ಯು

ಶಿವಮೊಗ್ಗ : ನೀರು ಸಾಗಾಟದ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದಿರುವುದ

13 Mar 2026 7:30 am
ಇರಾನ್ ವಿರುದ್ಧದ ಯುದ್ಧಕ್ಕೆ ಅಮೆರಿಕದಲ್ಲಿ ಜನಬೆಂಬಲವಿಲ್ಲ: ಸಮೀಕ್ಷೆಗಳು

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ಯುದ್ಧಕ್ಕೆ ದೇಶದೊಳಗೆ ಹೆಚ್ಚಿನ ಜನಬೆಂಬಲ ದೊರೆಯುತ್ತಿಲ್ಲ ಎಂಬುದು ಹಲವು ಸಮೀಕ್ಷೆಗಳ ಮೂಲಕ ತಿಳಿದುಬಂದಿದೆ. ಇತ್ತೀಚಿನ ದಶಕಗಳಲ್ಲಿ ಆರಂಭದಲ್ಲೇ ಜನರಲ್ಲಿ ಹೆಚ್ಚು ವ

13 Mar 2026 6:17 am
ಇರಾನ್ ವಿರುದ್ಧ ಯುದ್ಧ | ಪಶ್ಚಿಮ ಇರಾಕ್‌ ನಲ್ಲಿ ಅಮೆರಿಕದ KC-135 ವಿಮಾನ ಅಪಘಾತ; ರಕ್ಷಣಾ ಕಾರ್ಯಾಚರಣೆ ಆರಂಭ

ವಾಷಿಂಗ್ಟನ್: ಇರಾನ್ ವಿರುದ್ಧ ಇಸ್ರೇಲ್ ಜೊತೆ ನಡೆಯುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳ ನಡುವೆಯೇ ಪಶ್ಚಿಮ ಇರಾಕ್‌ ನಲ್ಲಿ ಅಮೆರಿಕದ ಇಂಧನ ತುಂಬುವ ವಿಮಾನವೊಂದು ಅಪಘಾತಕ್ಕೀಡಾಗಿದೆ ಎಂದು ಅಮೆರಿಕ ಸೇನೆ ಗುರುವಾರ ದೃಢಪ

13 Mar 2026 6:11 am
ಭಾರತದ ಧ್ವಜವಿರುವ ಟ್ಯಾಂಕರ್‌ ಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಗೆ ಅವಕಾಶ?: ವರದಿ

ಹೊಸದಿಲ್ಲಿ, ಮಾ.12: ಭಾರತದ ಕಚ್ಚಾ ತೈಲ ಆಮದುಗಳಲ್ಲಿ ಸುಮಾರು 40 ಶೇಕಡಾ ಸಾಗಣೆ ನಡೆಯುವ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಭಾರತದ ಧ್ವಜ ಹೊತ್ತ ಟ್ಯಾಂಕರ್‌ ಗಳಿಗೆ ಸಾಗಣೆಗೆ ಇರಾನ್ ಅವಕಾಶ ನೀಡಬಹುದು ಎಂದು ಭಾರತೀಯ ಸರ್

13 Mar 2026 5:37 am
ಮಧ್ಯಪ್ರಾಚ್ಯ ಉದ್ವಿಗ್ನತೆ ಕುರಿತು ಇರಾನ್ ಅಧ್ಯಕ್ಷ ಮಾಸೂದ್ ಪೆಜೆಶ್ಕಿಯಾನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಗಳ ಉಲ್ಬಣ ಹಾಗೂ ನಾಗರಿಕರ ಜೀವಹಾನಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಮೋದಿ

13 Mar 2026 5:28 am
Bengaluru: 56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಿಸಲು ಆಗ್ರಹಿಸಿ ಬೃಹತ್ ಧರಣಿ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಆಧರಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ, ‘ಒಳ ಮೀಸಲಾತಿ ಹೋರಾಟ ಸಮಿತಿ’ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್

13 Mar 2026 12:10 am
ವಿಜಯನಗರ | ಜಿಲ್ಲೆಯಲ್ಲಿ ಅಡುಗೆ ಅನಿಲ ಕೊರತೆ ಇಲ್ಲ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ : ಇತ್ತೀಚೆಗೆ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಿಲ ಕೊರತೆಯಾಗದೇ ಎಂದಿನಂತೆ ಪ

12 Mar 2026 11:59 pm
ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ಶುಕ್ರವಾರ ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ

ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ನಾ

12 Mar 2026 11:58 pm
12 Mar 2026 11:55 pm
ಯುದ್ಧದ ನಡುವೆ ಅವಧಿ ಮೀರಿದ ವೀಸಾಗಳಿಗೆ ಸಡಿಲಿಕೆ ಘೋಷಿಸಿದ ಯುಎಇ: ವರದಿ

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ವಿದೇಶಗಳಲ್ಲಿ ಸಿಲುಕಿಕೊಂಡಿರುವ ನಿವಾಸಿಗಳಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸರ್ಕಾರ ಸಡಿಲಿಕೆ ಘೋಷಿಸಿದೆ. ಫೆಬ್ರವರಿ 28ರಿಂದ ವಿದೇಶಗಳಲ್ಲಿ ಉಳಿದ

12 Mar 2026 11:53 pm
ಕಾರ್ಪೊರೇಷನ್ ಬ್ಯಾಂಕ್‌ನ 120ನೇ ಸ್ಥಾಪಕರ ದಿನಾಚರಣೆ

ಉಡುಪಿ: ಕಾರ್ಪೊರೇಷನ್ ಬ್ಯಾಂಕ್‌ನ 120ನೇ ಸ್ಥಾಪಕರ ದಿನಾಚರಣೆ ಪ್ರಯುಕ್ತ ಹಾಜಿ ಅಬ್ದುಲ್ಲಾ ಸಂಗ್ರಹಾಲಯ ದಲ್ಲಿರುವ ಸ್ಥಾಪಕರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಂತರ ಹಾಜಿ ಅಬ್ದುಲ್ಲಾ ಆಡಿಟೋರಿಯಂನಲ್ಲಿ ಇಂದು ಸಭೆ ನಡೆಸಲಾಯಿತ

12 Mar 2026 11:52 pm
ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಯಲಬುರ್ಗಾ: ತಾಲ್ಲೂಕಿನ ಮಾರನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗುರುವಾರ ನಡೆದಿದೆ. ಮೃತರನ್ನು ಬಾಳವ್ವ ಕುರಿ (35)  ಹುಲಿಗಮ್ಮ (9) ಮ

12 Mar 2026 11:46 pm
‘ಸನ್ನಡತೆ’ಯ ಆಧಾರದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 31 ಕೈದಿಗಳ ಬಿಡುಗಡೆ: ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ದೀರ್ಘಕಾಲದಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 31 ಮಂದಿ ಕೈದಿಗಳನ್ನು ಅವರ ‘ಸನ್ನಡತೆ’ಯ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊ

12 Mar 2026 11:41 pm
ಕಾರ್ಟೂನ್, ವಿಡಿಯೊ, ಟ್ವೀಟ್… ಎಲ್ಲಾ ಟೀಕೆಗಳನ್ನು ಸೆನ್ಸಾರ್ ಮಾಡುತ್ತಿದೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ; ಇಲ್ಲಿದೆ ಪುರಾವೆ...

ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು, ನಡವಳಿಕೆಗಳು ಮತ್ತು ನಡೆಗಳನ್ನು ಅಪಹಾಸ್ಯ ಮಾಡುವುದು, ಲೇವಡಿ ಮಾಡುವುದು ಅಥವಾ ತೀವ್ರವಾಗಿ ಟೀಕಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ ಗಳನ್ನು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾ

12 Mar 2026 11:35 pm
ಬಳ್ಳಾರಿ | ಪವಿತ್ರ ಚಾರಿಟೆಬಲ್‌ ಸಂಸ್ಥೆಯಿಂದ ಮಹಿಳೆಯರ ಸ್ವಾವಲಂಬನೆ : ಎಂ.ರಜನಿ

ಬಳ್ಳಾರಿ / ಕಂಪ್ಲಿ:  ಪವಿತ್ರ ಚಾರಿಟೆಬಲ್‌ ಸಂಸ್ಥೆಯು ತರಬೇತಿ ನೀಡುವ ಮೂಲಕ ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಆಸರೆಯಾಗಿದೆ ಎಂದು ಮುಖಂಡೆ ಎಂ.ರಜನಿ ಹೇಳಿದ್ಧಾರೆ. ಪಟ್ಟಣದ ಎಂ.ಡಿ.ಕ್ಯಾಂಪಿನ ಶಿರಡಿ ಸಾಯಿಬಾಬ ದೇವಸ್ಥಾನ ಸಮೀಪ

12 Mar 2026 11:35 pm
ಗಂಗಾವತಿ | ಗ್ಯಾಸ್ ಸಿಲಿಂಡರ್ ನೆಪ: ವಿದ್ಯಾರ್ಥಿಗಳಿಗೆ ಸಮಯಕ್ಕೆ ಊಟ ನೀಡದ ಆರೋಪ: ಎಸ್‌ಎಫ್‌ಐನಿಂದ ಪ್ರತಿಭಟನೆ

ಗಂಗಾವತಿ: ಬಿ.ಸಿ.ಎಂ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ನೆಪ ಹೇಳಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಊಟ ನೀಡಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎ

12 Mar 2026 11:20 pm
ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂ

12 Mar 2026 11:17 pm
Kodagu | ಕಾಡಾನೆ ದಾಳಿಗೆ ಸಿಲುಕಿ ಕಾಫಿ ಬೆಳೆಗಾರ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಚೌರಿರ ಡಿ.ಗಣಪತಿ (49) ಎಂಬವರೇ ಆನೆ ದಾಳ

12 Mar 2026 11:15 pm
ಎರಡು ವರ್ಷಗಳ ಸೇವೆ ಪೂರೈಸಿದ ಕಲಬುರಗಿ–ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್

ಕಲಬುರಗಿ: ಪ್ರಯಾಣಿಕರಿಗೆ ಸೇವೆ ನೀಡುತ್ತಿರುವ ಕಲಬುರಗಿ–ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಾ.12ರಂದು ತನ್ನ ಎರಡು ವರ್ಷಗಳ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ.

12 Mar 2026 11:13 pm
ವಾಡಿ | ಭೀಮ ಗಾಯನ ಹೆಸರಲ್ಲಿ ಇತಿಹಾಸ ಮರೆಮಾಚಿರುವ ಆರೋಪ

ವಾಡಿ: ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ ಹತ್ತು ಊರುಗಳಲ್ಲಿ ‘ಭೀಮ ಗಾಯನ’ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ, ಅಂಬೇಡ್ಕರ್ ಭೇಟಿ ನೀಡಿದ್ದ ವಾಡಿ, ಕಲಬುರಗಿ ಪಟ್ಟಣವನ್ನು ಮರೆತು ಜಿ

12 Mar 2026 11:09 pm
ರಾಯಚೂರು | ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ 43.78 ಲಕ್ಷ ರೂ. ವೇತನ ಪಾವತಿಗೆ ಆದೇಶ : ನಾಗಲಿಂಗಸ್ವಾಮಿ

ರಾಯಚೂರು: ತುಂಗಭದ್ರಾ ನೀರಾವರಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ಉಳಿದಿದ್ದ 43,78,387 ರೂ. ವೇತನವನ್ನು ಪಾವತಿಸಲು ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಕಾರ್ಮಿಕರ ಹೋರಾ

12 Mar 2026 11:02 pm
ರಾಯಚೂರು | ಸರಕಾರಿ ಶಾಲೆ ಉಳಿಸುವಂತೆ ಎಐಡಿಎಸ್ಒ ಅಭಿಯಾನ, ಪೋಸ್ಟರ್ ಬಿಡುಗಡೆ

ರಾಯಚೂರು: ಸರ್ಕಾರಿ ಶಾಲೆಗಳನ್ನು ಉಳಿಸಲು ನಡೆಯುತ್ತಿರುವ ಕಲ್ಯಾಣ ಕರ್ನಾಟಕ ವಲಯ ಮಟ್ಟದ ಸಮಾವೇಶದ ಭಾಗವಾಗಿ ಪೋಸ್ಟರ್ ಅನ್ನು ರಾಯಚೂರು ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ರಾಯಚೂರಿನಲ್ಲಿ ಅಖಿಲ ಭಾರತ ಪ್ರಜಾಸತ್ತಾತ್ಮಕ

12 Mar 2026 10:38 pm
ಜುಬೈಲ್|‌ ‘ರೈಟ್ ಚಾಯ್ಸ್’ ಕಂಪೆನಿಯಿಂದ ಸಂಭ್ರಮದ ಇಫ್ತಾರ್‌ ಕೂಟ

ಜುಬೈಲ್: ‘ರೈಟ್ ಚಾಯ್ಸ್’ ಕಂಪೆನಿ ವತಿಯಿಂದ ತಮ್ಮ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಇಫ್ತಾರ್ ಕೂಟವು ಜುಬೈಲ್‌ನ ಪುಲಿ ರೆಸ್ಟೋರೆಂಟ್‌ನಲ್ಲಿ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಅಯಾಝ್ ಕೈ

12 Mar 2026 10:38 pm
ಕೌಂಟರ್‌ ನಲ್ಲಿ ಟಿಕೆಟ್ ಖರೀದಿಸುವ ಗ್ರಾಹಕರಿಗೂ ರೈಲ್ವೆ ವಿಮೆ ನೀಡಲೇಬೇಕು: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಆನ್‌ ಲೈನ್‌ ನಲ್ಲಿ ರೈಲ್ವೆ ಟಿಕೆಟ್ ಕಾಯ್ದಿರಿಸುವವರಿಗೆ ವಿಮೆ ಸೌಲಭ್ಯ ಪಡೆಯುವ ಅವಕಾಶ ಇರುವಾಗ, ಕೌಂಟರ್‌ ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೂ ವಿಮೆ ಸೌಲಭ್ಯದ ಅವಕಾಶ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್

12 Mar 2026 10:34 pm
ಈದ್ ಹಬ್ಬದ ಶಾಂತಿ ಸಭೆಯ ವೇಳೆ ಇಸ್ರೇಲ್–ಇರಾನ್ ಯುದ್ಧದ ಬಗ್ಗೆ ಸಮಸ್ಯೆ ಇದ್ದರೆ ಇರಾನ್‌ ಗೆ ಹೋಗಿ ಹೋರಾಡಿ ಎಂದ ಸಂಭಲ್ ಡಿಎಸ್ಪಿ!

ಸಂಭಲ್ (ಉತ್ತರ ಪ್ರದೇಶ), ಮಾ.12: ಈದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸುವ ಸಭೆಯ ವೇಳೆ ಸಂಭಲ್ ಜಿಲ್ಲೆಯ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕುಲದೀಪ್ ಕುಮಾರ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣ

12 Mar 2026 10:31 pm
ತೈಲ ಬೆಲೆ ಏರಿಕೆಯಾದರೆ ಅಮೆರಿಕ ಹೆಚ್ಚು ಆದಾಯ ಗಳಿಸಬಹುದು: ಡೊನಾಲ್ಡ್‌ ಟ್ರಂಪ್

ವಾಶಿಂಗ್ಟನ್, ಮಾ.12: ಮಧ್ಯಪ್ರಾಚ್ಯ ಯುದ್ಧದ ಜೊತೆಗೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ತೈಲ ಬಿಕ್ಕಟ್ಟನ್ನು ಎದುರಿಸಲು ಜಗತ್ತು ಪರದಾಡುತ್ತಿರುವ ಸಂದರ್ಭದಲ್ಲಿ, `ತೈಲ ಬೆಲೆ ಏರಿದರೆ ಅಮೆರಿಕ ಹೆಚ್ಚು ಆದಾ

12 Mar 2026 10:27 pm
ಭಾರತದಲ್ಲಿ ಮೂತ್ರಪಿಂಡ ರೋಗ ಪೀಡಿತರ ಸಂಖ್ಯೆ 13.80 ಕೋಟಿಗೂ ಅಧಿಕ : ವರದಿ

ಹೊಸದಿಲ್ಲಿ, ಮಾ.12: ಭಾರತದಲ್ಲಿ ಮೂತ್ರಪಿಂಡ ರೋಗ ಪೀಡಿತರ ಪ್ರಮಾಣವು ಗಣನೀಯವಾಗಿ ಏರಿಕೆಯಾಗುತ್ತಿದ್ದು 2023ರಲ್ಲಿ 13.80 ಕೋಟಿ ಪ್ರಕರಣಗಳು ವರದಿಯಾಗಿವೆ ಎಂದು ವಿಶ್ವ ಮೂತ್ರಾಶಯ ದಿನಾಚರಣೆಯ ಹಿನ್ನೆಲೆಯಲ್ಲಿ ಗುರುವಾರ ಬಿಡುಗಡೆಯಾ

12 Mar 2026 10:24 pm
ರಶ್ಯ-ಉಕ್ರೇನ್‍ ನಡುವೆ ಮುಂದುವರಿದ ಸಂಘರ್ಷ : ನಾಲ್ವರು ಮೃತ್ಯು, 27 ಮಂದಿಗೆ ಗಾಯ

ಕೀವ್, ಮಾ.12: ರಶ್ಯ ಮತ್ತು ಉಕ್ರೇನ್‍ನ ನಡುವೆ ಸಂಘರ್ಷ ಮತ್ತೆ ತೀವ್ರಗೊಂಡಿದ್ದು ಎರಡೂ ದೇಶಗಳ ನಡುವಿನ ಡ್ರೋನ್ ದಾಳಿಯಲ್ಲಿ ಕನಿಷ್ಠ 4 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಪೂರ್ವ ಉಕ್ರೇನ್‍ನ ಖಾರ್ಕಿವ್ ನಗರದ ಶೆವ್ಚೆಂಕಿವ

12 Mar 2026 10:21 pm
ಅನುಚಿತ ವರ್ತನೆ ಆರೋಪ | ಪತ್ರಕರ್ತನಿಗೆ ಕಾನೂನು ನೋಟಿಸ್ ಕಳುಹಿಸಿದ ಸಲ್ಮಾನ್ ಮಿರ್ಝಾ

ಸಲ್ಮಾನ್ ಮಿರ್ಝಾ | Photo Credit: NDTV  ಮುಂಬೈ, ಮಾ. 12: ಶ್ರೀಲಂಕಾದಲ್ಲಿ ನಡೆದ ಟಿ20 ವಿಶ್ವಕಪ್ 2026 ಪಂದ್ಯವೊಂದರ ವೇಳೆ ತಾನು ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಎಂಬ ವರದಿಗಳಿಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ

12 Mar 2026 10:18 pm
ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ ಅಂತರ್ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಸಚಿವ ಸಂಪುಟ ಅನುಮೊದನೆ

ಬೆಂಗಳೂರು: ‘ಕೆಎಚ್‍ಬಿ ಸೂರ್ಯ’ ಕ್ರೀಡಾ ಗ್ರಾಮ ಎಂಬ ಹೆಸರಿನಲ್ಲಿ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಸೂರ್ಯನಗರ 4ನೆ ಹಂತದ ಬಡಾವಣೆಯ 75 ಎಕರೆ ವಿಸ್ತೀರ್ಣದ ಜಮೀನಿನಲ್ಲಿ 1980 ಕೋಟಿ ರೂ.ವೆಚ್ಚದಲ್ಲಿ ಅಂತರ್ ರಾಷ್ಟ್ರೀಯ ಕ್ರಿಕೆಟ್

12 Mar 2026 10:03 pm
ದೇಶದಲ್ಲಿ LPG ಉತ್ಪಾದನೆ ಪ್ರಮಾಣದಲ್ಲಿ 25% ಹೆಚ್ಚಳ : ಕೇಂದ್ರ ಸಚಿವಾಲಯ ಸ್ಪಷ್ಟನೆ

ಹೊಸದಿಲ್ಲಿ,ಮಾ.13: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ಕೊರತೆಯುಂಟಾಗಿರುವ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಹೊಟೇಲ್‌ಗಳು ಹಾಗೂ ಕ್ಯಾಂಟೀನ್‌ಗಳು ಮುಚ್ಚುಗಡೆಗೊಂಡಿರುವ ನಡುವೆ ಕೇಂದ್ರ ತೈಲ ಸಚಿ

12 Mar 2026 10:03 pm
ಜೆಮಿಮಾ, ಹರ್ಮನ್‌ಪ್ರೀತ್, ಮಿಚೆಲ್ ಸ್ಟಾರ್ಕ್, ಕುಲದೀಪ್‌ಗೆ ESPNcricinfo ಪ್ರಶಸ್ತಿ

Photo Credit : @icc ಹೊಸದಿಲ್ಲಿ, ಮಾ.12: 2025ರ ಸಾಲಿನ ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹಿಳೆಯರ ಎಲ್ಲ ವೈಯಕ್ತಿಕ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿರುವ ಭಾರತದ ಆಟಗಾರ್ತಿಯರು ಕ್ಲೀನ್‌ಸ್

12 Mar 2026 10:01 pm
ಸೇಡಂ | ಅತ್ಯುತ್ತಮ ಎಸ್.ಡಿ.ಎಂ.ಸಿ.ಯಾಗಿ ಊಡಗಿ ಪ್ರಾಥಮಿಕ ಉರ್ದು ಶಾಲೆ ಆಯ್ಕೆ

ಸೇಡಂ : 2025-26ನೇ ಸಾಲಿನ ಅತ್ಯುತ್ತಮ ಎಸ್.ಡಿ.ಎಂ.ಸಿ ಗಳ ಪಟ್ಟಿಯಲ್ಲಿ ಊಡಗಿ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ ಎಂದು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಖಾಸಿಂ ಸಾಬ್ ತಿಳಿಸಿದ್ದಾರೆ. 2025-26 ನೇ ಸಾಲಿನಲ್ಲಿ BEST SDMC

12 Mar 2026 10:00 pm
ಅಫಜಲಪುರ | ಮಾ.15 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತ್ಯೋತ್ಸವದ ಪೂರ್ವಭಾವಿ ಸಭೆ

ಅಫಜಲಪುರ: ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಜಯಂತ್ಯೋತ್ಸವದ ನಿಕಟಪೂರ್ವ ಅಧ್ಯಕ್ಷ ಕುಮಾರ್ ಕೊಳಿಗೇರಿ ತಿ

12 Mar 2026 9:58 pm
ಕಲಬುರಗಿ | ರಾಜ್ಯ ಸರಕಾರಿ ನೌಕರರ ಗೃಹ ನಿರ್ಮಾಣ ಮಂಡಳಿಯ ಚುನಾವಣೆಗೆ 17 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕಲಬುರಗಿ: ರಾಜ್ಯ ಸರ್ಕಾರಿ ನೌಕರ ಗೃಹ ನಿರ್ಮಾಣ ಮಂಡಳಿಯ ಚುನಾವಣೆಯ ಅಂಗವಾಗಿ ನಾಗಪ್ಪ ಹೊನ್ನಳ್ಳಿ ಅವರ ನೇತೃತ್ವದಲ್ಲಿ ಗುರುವಾರ ಒಟ್ಟು 17 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷ

12 Mar 2026 9:56 pm
ಬೌದ್ಧ ಧರ್ಮದ‌ ಕುರುಹು, ದೇವಾಲಯಗಳ ರಕ್ಷಣೆಗೆ ಉತ್ಖನನ ನಡೆಸುವಂತೆ ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ಆಗ್ರಹ

ನವದೆಹಲಿ/ ಕಲಬುರಗಿ: ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರ್ವೆ ಹಾಗೂ ಉತ್ಖನನ ನಡೆಸಿ ಬೌದ್ಧ ಧರ್ಮ ದೇವಾಲಯಗಳ ಮತ್ತು ಕುರುಹುಗಳನ್ನು ರಕ್ಷಣೆ ಮಾಡುವಂತೆ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವ

12 Mar 2026 9:55 pm
ಭಾರತದ ಭವಿಷ್ಯದ ವೇಗದ ಬೌಲರ್ ಆಕೀಬ್ ನಬಿ

ಆಕೀಬ್ ನಬಿ |Photo Credit : PTI  ಹೊಸದಿಲ್ಲಿ : ಜಮ್ಮು-ಕಾಶ್ಮೀರದ ವೇಗದ ಬೌಲರ್ ಆಕೀಬ್ ನಬಿ ಕೇವಲ 12.56ರ ಸರಾಸರಿಯಲ್ಲಿ, 10 ಪಂದ್ಯಗಳಲ್ಲಿ ಒಟ್ಟು 66 ವಿಕೆಟ್‌ಗಳನ್ನು ಉರುಳಿಸಿ ರಣಜಿ ಟ್ರೋಫಿ ಇತಿಹಾಸದಲ್ಲಿ ಮೊದಲ ಬಾರಿ ತನ್ನ ತಂಡವು ಚಾಂಪಿಯನ್

12 Mar 2026 9:55 pm
ಇಂಡಿಯನ್ಸ್ ವೇಲ್ಸ್ ಟೂರ್ನಿ | ಕಾಸ್ಪರ್ ರೂಡ್ ವಿರುದ್ಧ ಕಾರ್ಲೊಸ್ ಅಲ್ಕರಾಝ್ ಜಯಭೇರಿ

ಮೆಕ್ಸಿಕೊ ಸಿಟಿ, ಮಾ.12: ಇಂಡಿಯನ್ಸ್ ವೇಲ್ಸ್ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್ ನಾರ್ವೆಯ ಕಾಸ್ಪರ್ ರೂಡ್‌ರನ್ನು ಮಣಿಸಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದಾರೆ. ಬುಧ

12 Mar 2026 9:51 pm
ಸೇಡಂ | ಮಾ.14 ರಂದು ಗುಂಡೇಪಲ್ಲಿಯಲ್ಲಿ ಶ್ರೀ ಸೋಮೇಶ್ವರ ಜಾತ್ರಾ ಮಹೋತ್ಸವ : ವಿವಿಧ ಕಾರ್ಯಕ್ರಮಗಳು

ಸೇಡಂ: ತಾಲ್ಲೂಕಿನ ಮುಧೋಳ ಹತ್ತಿರದ ಗುಂಡೇಪಲ್ಲಿ (ಕೆ) ಗ್ರಾಮದ ಶ್ರೀ ಸೋಮೇಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಮಾರ್ಚ್ 14 ಶನಿವಾರದಂದು ಶ್ರೀ ಸೋಮೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಜಾತ್ರಾ ಮ

12 Mar 2026 9:51 pm
ಕಲಬುರಗಿ | ಪಿಯು ಡಿಡಿಗೆ ಸಿಇಓ ನಿಯಂತ್ರಿಸುವ ಆದೇಶ ಹಿಂಪಡೆಯುವಂತೆ ಆಗ್ರಹ

ಕಲಬುರಗಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ಬೆಂಗಳೂರು), ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಬೋಧಕೇತರ ಸಿಬ್ಬಂದಿಗಳ ಸಂಘಗಳ ವತಿಯಿಂದ ಸರ್ಕಾರದ ಪ್ರಸ್ತಾಪಿತ ಕಡತ ಸಂಖ್ಯ

12 Mar 2026 9:47 pm
ಇಂಡಿಯನ್ ವೇಲ್ಸ್ ಟೆನಿಸ್ ಟೂರ್ನಿ : ಜೊಕೊವಿಕ್ ವಿರುದ್ಧ ಹಾಲಿ ಚಾಂಪಿಯನ್ ಜಾಕ್ ಡ್ರೇಪರ್‌ಗೆ ಜಯ

Photo Credit : lta.org.uk ಮೆಕ್ಸಿಕೊ ಸಿಟಿ, ಮಾ.12: ಇಂಡಿಯನ್ಸ್ ವೇಲ್ಸ್ ಟೆನಿಸ್ ಟೂರ್ನಿಯ ಹಾಲಿ ಚಾಂಪಿಯನ್ ಜಾಕ್ ಡ್ರೇಪರ್ ಹಿರಿಯ ಆಟಗಾರ ನೊವಾಕ್ ಜೊಕೊವಿಕ್‌ರನ್ನು ಮಣಿಸಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದಾರೆ. ಬುಧವಾರ ನಡೆದ ಪುರುಷರ ಸಿಂಗ

12 Mar 2026 9:46 pm
ಲೆಬನಾನ್ | ಇಸ್ರೇಲ್ ದಾಳಿಯಲ್ಲಿ 8 ಮಂದಿ ಮೃತ್ಯು

ಬೈರೂತ್, ಮಾ.12: ಮಧ್ಯ ಬೈರೂತ್‍ನ ಕರಾವಳಿ ಪ್ರದೇಶದ ಮೇಲೆ ಗುರುವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 8 ಮಂದಿ ಮೃತಪಟ್ಟಿದ್ದು, 31 ಮಂದಿ ಗಾಯಗೊಂಡಿರುವುದಾಗಿ ಲೆಬನಾನ್‍ನ ಆರೋಗ್ಯ ಇಲಾಖೆ ಹೇಳಿದೆ. ಬೈರುತ್‍ನ ದಕ್ಷ

12 Mar 2026 9:43 pm
ಸುರತ್ಕಲ್| ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ : ಹೊಸಬೆಟ್ಟು ಪರಿಸರದ ಗ್ಯಾರೇಜ್ ವೊಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ರಾಜ

12 Mar 2026 9:43 pm
‘ಕೆಪಿಎಸ್‍ಸಿ’ ಯುವಕರ ಕನಸನ್ನು ಹತ್ಯೆ ಮಾಡುವ ಕೇಂದ್ರವಾಗಿ ಮಾರ್ಪಾಡಾಗಿದೆ: ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್‍ಸಿ) ಸರಕಾರಿ ನಿಯಂತ್ರಣದಲ್ಲಿ ಯುವಕರ ಕನಸನ್ನು ಹತ್ಯೆ ಮಾಡುವ ಕೇಂದ್ರವಾಗಿ ಮಾರ್ಪಾಡಾಗಿದೆ. ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೈಗೊಂಡು ನಾಗರಿಕ ಸೇವೆ ಸಲ್ಲಿಸುವ ಕನಸು ಕಾ

12 Mar 2026 9:42 pm
ಯುದ್ಧ ಕೊನೆಗೊಳಿಸಲು 3 ಷರತ್ತು ಮುಂದಿರಿಸಿದ ಇರಾನ್ : ವರದಿ

ಟೆಹ್ರಾನ್, ಮಾ.12: ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್‍ನ ಮಿಲಿಟರಿ ಕಾರ್ಯಾಚರಣೆ ಮತ್ತು ಅದಕ್ಕೆ ಇರಾನ್‍ನ ಪ್ರತಿ ದಾಳಿಯು ಮೂರನೇ ವಾರಕ್ಕೆ ಕಾಲಿರಿಸುತ್ತಿದ್ದಂತೆಯೇ ಯುದ್ಧವನ್ನು ಕೊನೆಗೊಳಿಸಲು ಇರಾನ್ 3 ಷರತ್ತುಗಳನ್ನ

12 Mar 2026 9:40 pm
ಪಶ್ಚಿಮ ಏಷ್ಯಾ ಸಂಘರ್ಷದಿಂದ ಆರೋಗ್ಯ ವ್ಯವಸ್ಥೆಗೆ ಅಪಾಯ | ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಜಿನೆವಾ, ಮಾ.12: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ವಿಸ್ತರಣೆಯು ಆರೋಗ್ಯ ವ್ಯವಸ್ಥೆ ಮತ್ತು ಜೀವಕ್ಕೆ ಮಾರಕವಾಗಿದ್ದು ವೈದ್ಯಕೀಯ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಫೆಬ

12 Mar 2026 9:31 pm
ಬಿಪಿಎಲ್‌ ಕಾರ್ಡ್ ವಾರ್ಷಿಕ ಆದಾಯ ಮಿತಿ 3 ಲಕ್ಷ ರೂ.ಗೆ ಹೆಚ್ಚಿಸುವ ಕುರಿತು ಪರಿಶೀಲನೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂಪಾಯಿಗಳಿಂದ 3 ಲಕ್ಷ ರೂಪಾಯಿಗಳಿಗೆ ಏರಿಸಲು ರಾಜ್ಯ ಸರಕಾರ ಪರಿಶೀಲನೆ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳ

12 Mar 2026 9:23 pm
ತರಕಾರಿ ಸೊಪ್ಪುಗಳಲ್ಲಿ ಹೆಚ್ಚುತ್ತಿರುವ ಸೀಸ ಪ್ರಮಾಣ ತಡೆಗಟ್ಟಲು ಬಹು ಇಲಾಖೆಗಳನ್ನೊಳಗೊಂಡ ಸಮಿತಿ ರಚನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಬೆಂಗಳೂರಿಗೆ ಸರಬರಾಜಾಗುತ್ತಿರುವ ತರಕಾರಿ, ಸೊಪ್ಪುಗಳಲ್ಲಿ 20 ಪಟ್ಟು ಸೀಸ ಮತ್ತು ವಿಷಕಾರಿ ರಾಸಾಯನಿಕ ಅಂಶಗಳು ಕಂಡುಬರುತ್ತಿರುವುದರಿಂದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ ಮತ್ತು ಮಾಲಿನ್ಯ ಮಂಡಳಿಯನ್ನು ಒ

12 Mar 2026 9:14 pm
ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯಿಂದ ಶೈಕ್ಷಣಿಕ ಕಾರ್ಯಗಾರ

ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಆಶ್ರಯದಲ್ಲಿ ಶೈಕ್ಷಣಿಕ ಕಾರ್ಯಗಾರವು ಡಾ. ಎ.ವಿ. ರಾವ್ ಸಭಾಂಗಣದಲ್ಲಿ ಶುಕ್ರವಾರ ( ಮಾ.6) ನೇತೃತ್ವದಲ್ಲಿ ಜರಗಿತು. ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮುಖ್ಯ

12 Mar 2026 9:03 pm
ಕನಕಗಿರಿ | ದ್ವಿತೀಯ ಪಿಯುಸಿ ಪರೀಕ್ಷೆ : ಓರ್ವ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು 14 ಸಿಬ್ಬಂದಿ

ಕನಕಗಿರಿ: ಒಬ್ಬಳೇ ಪಿಯುಸಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ 14 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸಿದ ಅಪರೂಪದ ಘಟನೆ ಕನಕಗಿರಿ ಪಟ್ಟಣದಲ್ಲಿ ಎರಡನೇ ಬಾರಿ ನಡೆದಿದೆ. ತಾಲೂಕಿನ ಹುಲಿಹೈದರ್ ಗ್ರಾಮದ ನಿವಾ

12 Mar 2026 9:00 pm
ಅಡುಗೆ ಅನಿಲ ಕೊರತೆ | ಸಂಸದರು ಲೋಕಸಭೆಯಲ್ಲಿ ಮಾತನಾಡಿ ರಾಜ್ಯಕ್ಕೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಬೇರೆ ವಿಚಾರಗಳ ಬಗ್ಗೆ ಮಾತನಾಡುವ ಸಂಸದರು ಅಡುಗೆ ಅನಿಲ ಸಿಲಿಂಡರ್ ಕೊರತೆ ವಿಚಾರವಾಗಿಯೂ ಲೋಕಸಭೆಯಲ್ಲಿ ಮಾತನಾಡಬೇಕು. ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

12 Mar 2026 8:59 pm
ಜಲಜೀವನ್ ಮಿಷನ್; ಅಧಿಕಾರಿಗಳಿಂದ ಲೋಪವಾದರೆ ಜೈಲು ನಿಶ್ಚಿತ: ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು, ಮಾ.12: ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವ ಕೇಂದ್ರ ಸರಕಾರದ ಜಲಜೀವನ್ ಮಿಷನ್ ಯೋಜನೆಯಲ್ಲಿ ಅಧಿಕಾರಿಗಳಿಂದ ಲೋಪವಾದರೆ ಜೈಲು ನಿಶ್ಚಿತ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದ್ದಾರೆ. ಗ

12 Mar 2026 8:59 pm
ಕೊಪ್ಪಳ | ಮನೆಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ: ಡಿಸಿ ಸುರೇಶ ಇಟ್ನಾಳ

ಕೊಪ್ಪಳ : ಜಿಲ್ಲೆಯಲ್ಲಿ ಮನೆಬಳಕೆಯ ಅಡುಗೆ ಅನಿಲ (ಎಲ್.ಪಿ.ಜಿ) ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು. ಅವರು ಗುರುವಾರ ಕ

12 Mar 2026 8:54 pm
ವಾಣಿಜ್ಯ ಅನಿಲ ಸಿಲಿಂಡರ್‌ಗಳ ಸಮಸ್ಯೆ: ಮಾ.13ರಂದು ಹೊಟೇಲ್ ಮಾಲಕರಿಂದ ಸಭೆ

ಉಡುಪಿ, ಮಾ.12: ಉಡುಪಿ ಜಿಲ್ಲೆಯಾದ್ಯಂತ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯ ಲ್ಲುಂಟಾಗಿರುವ ವ್ಯತ್ಯಯದಿಂದ ಹೊಟೇಲ್ ಉದ್ಯಮಕ್ಕೆ ಸಂಕಷ್ಟ ಎದುರಾಗಿದ್ದು, ಈ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಹೊಟೇಲ್ ಮಾಲಕರ ಸಂಘ

12 Mar 2026 8:50 pm
ಶಹಾಪೂರ | ಬಿ.ಗುಡಿಯಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಕರವೇ ವಿರೋಧ

ಯಾದಗಿರಿ: ಶಹಾಪೂರನ ಭೀಮರಾಯನಗುಡಿಯಲ್ಲಿ ನಿರ್ಮಿಸಲು ಮುಂದಾಗಿರುವ ಪ್ರಜಾ ಸೌಧ ಯೋಜನೆಯನ್ನು ರದ್ದುಗೊಳಿಸಿ, ಪಟ್ಟಣದ ಹೃದಯ ಭಾಗದಲ್ಲಿರುವ ಹಳೆ ತಹಶೀಲ್ ಸಂಕೀರ್ಣದ ನಾಲ್ಕು ಎಕರೆ ಸರ್ಕಾರಿ ಜಾಗದಲ್ಲೇ ಪ್ರಜಾ ಸೌಧ ಕಟ್ಟಡ ನಿರ್

12 Mar 2026 8:50 pm
ಮೂಡುಬಿದಿರೆಯಲ್ಲಿ ಗ್ಯಾರೇಜ್ ಧ್ವಂಸ ಪ್ರಕರಣ: 13 ಮಂದಿಯ ವಿರುದ್ಧ ಎಫ್‌ಐಆರ್‌

ಮೂಡುಬಿದಿರೆ : ಇಲ್ಲಿನ ಹಳೆ ಪೊಲೀಸ್ ಠಾಣೆ ಬಳಿಯಲ್ಲಿರುವ ಗ್ಯಾರೇಜನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ ಶೆಟ್ಟಿ, ಪ್ರಥ್ವಿರಾಜ್, ರಾಜೇಶ್ ಆಚಾಯ೯ ಸಹಿತ 13 ಮಂದಿಯ ವಿರುದ್ಧ ಮೂಡುಬಿದಿರೆ ಪೊಲೀಸರು ಬೆದರಿಕೆ ಮ

12 Mar 2026 8:45 pm
ಶಹಾಬಾದ್‌ನಲ್ಲಿ ಡಾ.ಫಾರೂಕ್ ಮಣ್ಣೂರರಿಂದ ಸೌಹಾರ್ದ ಇಫ್ತಾರ್ ಕೂಟ

ಶಹಾಬಾದ : ಪವಿತ್ರ ರಮಝಾನ್‌ ಹಬ್ಬದ ಅಂಗವಾಗಿ ಒಂದು ತಿಂಗಳುಗಳ ಕಾಲ ನಡೆಯುವ ಉಪವಾಸ ವೃತದ ಹಿನ್ನೆಲೆಯಲ್ಲಿ ಶಹಾಬಾದ್‌ ಪಟ್ಟಣದಲ್ಲಿ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ.ಫಾರುಕ್ ಮಣ್ಣೂರ ಅವರ

12 Mar 2026 8:43 pm
ವಾಡಿ | ಜಗಜೀವನ್‌ ರಾಮ್‌ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರಣು ಮರತೂರ ಆಯ್ಕೆ

ವಾಡಿ: ಪಟ್ಟಣದಲ್ಲಿ ಎ.12ರಂದು ನಡೆಯಲಿರುವ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ ರಾಮ್ ಅವರ 119ನೇ ಜನ್ಮದಿನ ಆಚರಣೆಗೆ ಜಯಂತ್ಯೋತ್ಸವ ಸಮಿತಿ ರಚಿಸಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸ್ಥಳೀಯ ಮಾದಿಗ ಸಮಾಜದ ಅಧ್ಯಕ್ಷ

12 Mar 2026 8:40 pm
ರಾಯಚೂರು | ಪದವಿಪೂರ್ವ ಶಿಕ್ಷಣ ಇಲಾಖೆಯ ಆಡಳಿತ ವರ್ಗಾವಣೆ ಪ್ರಸ್ತಾವನೆ ಖಂಡನೆ : ಉಪನ್ಯಾಸಕರ ಸಂಘದಿಂದ ಮನವಿ

ರಾಯಚೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಯನ್ನು ಖಂಡಿಸ

12 Mar 2026 8:37 pm
ಹುಲಸೂರು | ಕಿಡ್ನಿ ಸಂಬಂಧಿತ ಕಾಯಿಲೆ ತಡೆಯಲು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು : ಡಾ.ಶಶಿಕಾಂತ್ ಕಾನಡೆ

ಹುಲಸೂರು : ಕಿಡ್ನಿ ಸಂಬಂಧಿತ ಕಾಯಿಲೆ ತಡೆಯಲು ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಡಾ.ಶಶಿಕಾಂತ್ ಕಾನಡೆ ಅವರು ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ ವಿಶ್ವ ಕಿಡ್ನಿ ದ

12 Mar 2026 8:33 pm
ಸೌದಿಯಿಂದ ಕಚ್ಚಾತೈಲ ಹೊತ್ತ ಹಡಗು ಮುಂಬೈಗೆ ಆಗಮನ | ಮಧ್ಯಪ್ರಾಚ್ಯ ಸಂಘರ್ಷದ ಬಳಿಕ ಹಾರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್

ವದಮುಂಬೈ, ಮಾ. 12: ಸೌದಿ ಅರೇಬಿಯದಿಂದ ಕಚ್ಚಾ ತೈಲವನ್ನು ಹೇರಿಕೊಂಡ ಲೈಬೀರಿಯ ಧ್ವಜಧಾರಿ ತೈಲ ಹಡಗು ‘ಶೆನ್ಲೋಂಗ್ ಸೂಝ್‌ಮ್ಯಾಕ್ಸ್’ ಬುಧವಾರ ಮುಂಬೈ ಬಂದರನ್ನು ತಲುಪಿದೆ. ಇದು ಇರಾನ್-ಅಮೆರಿಕ ಸಂಘರ್ಷ ಆರಂಭಗೊಂಡಂದಿನಿಂದ ಹಾರ್ಮು

12 Mar 2026 8:32 pm
ಇಂಧನ ಭದ್ರತೆ ಬಗ್ಗೆ ಇರಾನ್ ಜೊತೆ 3 ಬಾರಿ ಮಾತುಕತೆ : ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ

ಹೊಸದಿಲ್ಲಿ, ಮಾ. 12: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇತ್ತೀಚಿನ ದಿನಗಳಲ್ಲಿ ಇರಾನ್ ವಿದೇಶ ಸಚಿವರೊಂದಿಗೆ ಮೂರು ಬಾರಿ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ. ಈ ಮಾತುಕತ

12 Mar 2026 8:30 pm
ಹುಮನಾಬಾದ್ | ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ರೈತರ ಮನವಿ

ಹುಮನಾಬಾದ್ : ಡಾಕುಳಗಿ ಗ್ರಾಮದ ರೈತರು ತಮ್ಮ ಹೊಲಗಳಲ್ಲಿ ಎದುರಾದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ರೈತರು ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ನಗರದಲ್ಲಿ ಭೇಟಿ ಮಾಡಿ ಗುರುವಾರ ಮನವಿ ಮಾಡಿದರು. ವಿದ್ಯುತ್ ಸಂಪರ್ಕ

12 Mar 2026 8:29 pm
ಬೀದರ್ | ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಜಿಲ್ಲಾದ್ಯಂತ ಮಾ.18 ರಿಂದ ಎ.2ರ ವರೆಗೆ ನಡೆಯುವ ಎಸೆಸೆಲ್ಸಿ ಪರೀಕ್ಷೆ-1 ನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿ

12 Mar 2026 8:27 pm
ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ನೀಡಿದ ವಿಶೇಷ‌ ನ್ಯಾಯಾಲಯ

ಬೆಂಗಳೂರು: ರೌಡಿ ಶೀಟರ್‌ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜ

12 Mar 2026 8:26 pm
‘ಬೇರೆಯೇ ಕಾರಣಕ್ಕಾಗಿ ಮೋದಿ ಹೆದರಿಕೊಂಡಿದ್ದಾರೆ’ : ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ,ಮಾ.12: ದೇಶಾದ್ಯಂತ ಎಲ್‌ಪಿಜಿ ಪೂರೈಕೆ ಕೊರತೆಯುಂಟಾಗಿರುವ ಬಗ್ಗೆ ಉದ್ಭವಿಸಿರುವ ಕಳವಳಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘‘ಎಲ

12 Mar 2026 8:26 pm
ಭಾಲ್ಕಿ | ಮಹಿಳೆಯ ಸಾಮರ್ಥ್ಯಕ್ಕೆ ಸಾಟಿ ಇಲ್ಲ : ನಿರ್ಮಲಾ ಬಿರಾದಾರ್

ಭಾಲ್ಕಿ : ಮಹಿಳೆ ಮನಸ್ಸು ಮಾಡಿದರೆ ಅವಳಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಮಹಿಳೆಯ ಸಾಮರ್ಥ್ಯಕ್ಕೆ ಸಾಟಿ ಇಲ್ಲ ಎಂದು ವಿಶ್ರಾಂತ ಉಪನ್ಯಾಸಕಿ ನಿರ್ಮಲಾ ಬಿರಾದಾರ್ ಅಭಿಪ್ರಾಯಪಟ್ಟರು. ಪಟ್ಟಣದ ಕೆ ಎಚ್ ಬಿ ಕಾಲೋನಿಯ ಶಿವಂ ಹಲ್ಲ

12 Mar 2026 8:24 pm
ಭಾರತದಲ್ಲಿ ಇಂಧನದ ಕೊರತೆಯಿಲ್ಲ : ಸಂಸತ್ತಿಗೆ ಮಾಹಿತಿ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ

ಹೊಸದಿಲ್ಲಿ,ಮಾ.12: ಪಶ್ಚಿಮ ಏಶ್ಯಾ ಬಿಕ್ಕಟ್ಟು ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಣೆಗೆ ಅಡ್ಡಿಯ ಹೊರತಾಗಿಯೂ ಭಾರತದ ಕಚ್ಚಾತೈಲ ಪೂರೈಕೆ ಸ್ಥಿತಿ ಸುರಕ್ಷಿತವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ

12 Mar 2026 8:23 pm
ಬೀದರ್ | ಎಲ್ಲಾ ಧರ್ಮಗಳನ್ನು ಪ್ರೀತಿಸಿ ಗೌರವಿಸಿ : ವಿಶ್ವನಾಥ್ ಸ್ವಾಮಿ

ಲಾಲ್ ಬಹಾದ್ದೂರ್ ಶಿಕ್ಷಣ ಸಂಸ್ಥೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ

12 Mar 2026 8:19 pm
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತ್ಯು: ನ್ಯಾಯಯುತ ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ಹೊಸದಿಲ್ಲಿ, ಮಾ.12: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರು ಜನವರಿ 28ರಂದು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಪ್ರಕರಣದ ಕುರಿತು ನ್ಯಾಯಯುತ, ಪಾರದರ್ಶಕ ಮತ್ತು ನಿಷ್ಪಕ್ಷಪ

12 Mar 2026 8:14 pm
Bidar | ಕಿರುಕುಳ ಆರೋಪ : ಶಾಲಾ ಕಟ್ಟಡದಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್: ಜಿಲ್ಲೆಯ ಬೆಮ್ಮಳಖೇಡಾ ಗ್ರಾಮದ ಬೆಮ್ಮಳಖೇಡಾ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್

12 Mar 2026 8:13 pm
ಅಡುಗೆ ಅನಿಲ ಅಭಾವ ದೇಶದ ಜನರ ಮೇಲೆ ಯಾವ ರೀತಿ ಪರಿಣಾಮ ಬೀರಿದೆ?

LPG ಸಿಲಿಂಡರ್ ಸರಬರಾಜು ಸ್ಥಗಿತ: ಇಂಡಕ್ಷನ್ ಸ್ಟೌವ್‌ಗೆ ಹೆಚ್ಚಿದ ಬೇಡಿಕೆ

12 Mar 2026 8:09 pm
ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್‌ ಗಳಿಗೆ ಬೆಂಗಾವಲು ನೀಡಲು ಅಮೆರಿಕ ಇನ್ನೂ ಸಿದ್ಧವಾಗಿಲ್ಲ: ಕ್ರಿಸ್ ರೈಟ್

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್‌ ಗಳಿಗೆ ಬೆಂಗಾವಲು ನೀಡಲು ಅಮೆರಿಕ ನೌಕಾಪಡೆ ಇನ್ನೂ ಸಿದ್ಧವಾಗಿಲ್ಲ ಎಂದು ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. 

12 Mar 2026 8:06 pm
ಎಎಸ್‌ಆರ್ ಫೌಂಡೇಶನ್‌ನಿಂದ ದ.ಕ. ಜಿಲ್ಲಾ ಮಟ್ಟದ ಆನ್‌ಲೈನ್ ಖಿರಾಅತ್ ಸ್ಪರ್ಧೆ

ಮಂಗಳೂರು, ಮಾ.12: ಮರ್ಹೂಮ್ ಮಾಚಾರ್ ಅಬ್ದುಲ್ಲಾ ಹಾಗೂ ಮರ್ಹೂಮ್ ಎಸ್.ಎ.ಮೋನಬ್ಬ ಮಿತ್ತೂರು ಸ್ಮರಣಾರ್ಥ ದ.ಕ. ಜಿಲ್ಲಾ ಮಟ್ಟದ ಆನ್‌ಲೈನ್ ಖಿರಾಅತ್ ಸ್ಪರ್ಧೆಯನ್ನು ಆನ್‌ಲೈನ್ ಮೂಲಕ ಏರ್ಪಡಿಸಲಾಗಿದೆ. ಸೌದಿ ಅರೇಬಿಯಾ ಉದ್ಯಮಿ ಶೌಕತ್

12 Mar 2026 7:53 pm
ಯಕ್ಷಗಾನ ಕಲಾವಿದ ಉಲ್ಲಾಸ್ ಪಡ್ಪುಗೆ ಯಕ್ಷ ಧ್ರುಮ ಪ್ರಶಸ್ತಿ ಪ್ರದಾನ

ಮಂಗಳೂರು, ಮಾ.12: ಬೋಳಾರದ ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ, ಸಂಘಟಕ ದಿವಂಗತ ಬಿ.ನಾಗೇಶ ಪ್ರಭು ಸ್ಮರಣಾರ್ಥ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಜರಗಿದ ಬಪ

12 Mar 2026 7:45 pm
ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಗೃಹಬಳಕೆ ಅನಿಲ ದಾಸ್ತಾನು; ಆತಂಕ ಬೇಡ: ಡಿಸಿ ಸ್ವರೂಪ ಭರವಸೆ

ಉಡುಪಿ, ಮಾ.12: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಡುಗೆ ಅನಿಲ ಗ್ರಾಹಕರು ಆತಂಕ ಪಡ ಬೇಕಾದ ಅಗತ್ಯವಿಲ್ಲ; ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲ

12 Mar 2026 7:37 pm
ಶಹಾಪುರ | ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಯಾದಗಿರಿ: ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬನು ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ

12 Mar 2026 7:31 pm
ಯಾದಗಿರಿಯಲ್ಲಿ ಅಡುಗೆ ಅನಿಲದ ಕೊರತೆ ಇಲ್ಲ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜ

12 Mar 2026 7:29 pm
ಯಾದಗಿರಿ | ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಅಗತ್ಯ ಕ್ರಮ: ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇ

12 Mar 2026 7:27 pm
ಗುಂಡ್ಲುಪೇಟೆ: ಯುವಕನ ಕೊಲೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೊಡ್ಡಕೆರೆ ಬಳಿ ಹಾಡಹಗಲೇ ಯುವಕನ ಕುತ್ತಿಗೆ ಸೀಳಿ ಕೊಲೆಗೈದ ಆಘಾತಕಾರಿ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮೂಖ ಹಳ್ಳಿ ಗ್ರಾಮದ ಕರಿಯಯ್ಯ ಎಂಬವರ ಪುತ್ರ ನಂಜುಂಡ ಸ್ವಾಮಿ (22)

12 Mar 2026 7:20 pm
ಸಂಪಾದಕೀಯ | ಲಸಿಕೆ ಅಡ್ಡ ಪರಿಣಾಮ : ಸಂತ್ರಸ್ತರಿಗೆ ಸಿಗದ ನ್ಯಾಯ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

12 Mar 2026 7:16 pm
ಸಂಪಾದಕೀಯ | ನಮ್ಮ ಮನೆಬಾಗಿಲಿಗೆ ಬಂದ ಯುದ್ಧವೆಂಬ ನಾಗರ!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

12 Mar 2026 7:13 pm
ಕಲಬುರಗಿ| ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ ಕೊರತೆ ಇಲ್ಲ: ಡಿಸಿ ಬಿ.ಫೌಝಿಯಾ ತರನ್ನುಮ್ ಸ್ಪಷ್ಟನೆ

ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸ

12 Mar 2026 6:37 pm
ಬಳ್ಳಾರಿ | ದೇವಸಮುದ್ರ ಕ್ಲಸ್ಟರ್‌ನಲ್ಲಿ ಕಲಿಕಾ ಹಬ್ಬ ಸಂಭ್ರಮ

ಬಳ್ಳಾರಿ / ಕಂಪ್ಲಿ: ತಾಲೂಕಿನ ದೇವಸಮುದ್ರ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಜೈಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವಸಮುದ್ರ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕಲಿಕಾ ಹಬ್ಬ ಗುರುವಾರ ಸಂಭ್ರಮದಿಂದ ನಡೆಯ

12 Mar 2026 6:32 pm
ಅನಿಲ ಅಭಾವದಿಂದ ಸೌದೆಗೆ ಬೇಡಿಕೆ | ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದಾಗಿ ಉಂಟಾಗಿರುವ ಅನಿಲ ಅಭಾವದಿಂದ ಸೌದೆಗೆ ಬೇಡಿಕೆ ಹೆಚ್ಚಾಗಿದ್ದು, ಕಾಡು, ಕಾಡಿನಂಚಿನಲ್ಲಿ ಹಾಗೂ ಸರ್ಕಾರ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗದಂತೆ ಕಟ್ಟೆಚ್ಚರ ವಹ

12 Mar 2026 6:31 pm
ಬಳ್ಳಾರಿ | ಗೋನಾಳ್ ಸರಕಾರಿ ಶಾಲೆಯಲ್ಲಿ ಎಫ್‌ಎಲ್‌ಎನ್ ಆಧಾರಿತ ಕಲಿಕಾ ಹಬ್ಬ

ಬಳ್ಳಾರಿ / ಕಂಪ್ಲಿ: ತಾಲೂಕಿನ ಗೋನಾಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಗ್ಗೇನಹಳ್ಳಿ ಮತ್ತು ಮೆಟ್ರಿ ಸಮೂಹ ಸಂಪನ್ಮೂಲ ಕೇಂದ್ರಗಳ ವತಿಯಿಂದ ಆಯೋಜಿಸಿದ್ದ ಎಫ್‌ಎಲ್‌ಎನ್ ಆಧಾರಿತ ಕಲಿಕಾ ಹಬ್ಬ ಗುರುವಾರ ಜರುಗ

12 Mar 2026 6:29 pm
ಬಸವಕಲ್ಯಾಣ | ಒಳಮೀಸಲಾತಿ ವರದಿ ಖಂಡಿಸಿ ಬಲಗೈ ಸಮುದಾಯಗಳ ಬೃಹತ್ ಪ್ರತಿಭಟನೆ

ಬಸವಕಲ್ಯಾಣ: ಎಚ್. ಎನ್. ನಾಗಮೋಹನ್ ದಾಸ್ ಅವರು ನೀಡಿರುವ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ ಎಂದು ಖಂಡಿಸಿ ಬಲಗೈ ಸಮುದಾಯಗಳ ಒಕ್ಕೂಟ ಸಮಿತಿಯ ವತಿಯಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ಬಲಗೈ ಸಮ

12 Mar 2026 6:24 pm
ವಿಜಯನಗರ | ಅನುದಾನರಹಿತ ಕನ್ನಡ ಶಾಲೆಗಳಿಗೆ ಅನುದಾನ ನೀಡುವಂತೆ ಮನವಿ

ವಿಜಯನಗರ / ಹೊಸಪೇಟೆ: 1995ರ ನಂತರ ಆರಂಭಗೊಂಡ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಅನುದಾನರಹಿತ ಶಾಲಾ ಶಿಕ್ಷಕ ಸಂಘದ ವತಿಯಿಂದ ವಿಜಯನಗರ ಜಿಲ್ಲಾಧಿಕಾರಿಗಳ ಮ

12 Mar 2026 6:18 pm
ಲಿಂಗಸುಗೂರು | ಒಳ ಮೀಸಲಾತಿ ಜಾರಿಯಾದ ಮೇಲೆ ಮುಂಬಡ್ತಿ ಮಾಡಲು ಆಗ್ರಹ

ಲಿಂಗಸುಗೂರು : ರಾಜ್ಯದಲ್ಲಿ ಒಳಮೀಸಲಾತಿ ಸಮರ್ಪಕ ಜಾರಿಯಾಗುವವರೆಗೂ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿಯೂ ಸಹ ನೇಮಕಾತಿ ಹಾಗೂ ಮುಂಬಡ್ತಿಯನ್ನು ಮಾಡಬೇಡಿ ಎಂದು ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಕಂಪನಿಯ ಪರಿಶಿಷ್ಟ ಜಾತಿ ಮತ್ತು ಪ

12 Mar 2026 6:09 pm