ಹನೂರು: ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಜಿ.ಆರ್.ನಗರ ಗ್ರಾಮದ ಕಣ್ಣಮ್ಮ ಎಂದು ಗುರುತಿಸಲಾಗಿದೆ. ಘಟನೆ ವಿ
ಮೆಲ್ಬರ್ನ್, ಜ.24: ಗಾಯದ ಸಮಸ್ಯೆಯಿಂದಾಗಿ ಜಪಾನ್ ಆಟಗಾರ್ತಿ ನವೊಮಿ ಒಸಾಕಾ ಈಗ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಮೂರನೇ ಸುತ್ತಿನ ಪಂದ್ಯದಿಂದ ಹೊರಗುಳಿದರು. ಪಂದ್ಯ ಆರಂಭವಾಗಲು ಕೆಲವೇ ಗಂಟೆಗಳಿ
ಹುಮನಾಬಾದ್: ಬಸವಕಲ್ಯಾಣ ತಾಲೂಕಿನ ಹಾರಕೂಡ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಸಂಬಂಧಿಸಿದ ಅಂಗನವಾಡಿ ಶಿಕ್ಷಕಿಯನ್ನು ತಕ್ಷಣ ಅಮಾನತು ಮಾಡಬೇ
ಗುವಾಹಟಿ, ಜ.24: ಸರಣಿಯಲ್ಲಿ 2-0 ಮುನ್ನಡೆಯೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಟೀಮ್ ಇಂಡಿಯಾ ರವಿವಾರ ಬರ್ಸಪಾರದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟಿ-20 ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡವನ್ನು ಎದ
ಹಾಸನ: ನಮ್ಮ ಪಕ್ಷದಲ್ಲೇ ಉಂಡು ಬೆಳೆದು ಟಿಕೆಟ್ ಪಡೆದು ಶಾಸಕರಾಗಿ, ನಂತರ ಹೆತ್ತ ತಾಯಿಗೆ ದ್ರೋಹ ಬಗೆದವರ ವಿರುದ್ದ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಸಮಯ ಬಂದಿದೆ ಎಂದು ಜೆಡಿಎಸ್ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕು
ಬೀದರ್, ಜ.24: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಬದಲಾವಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಶಿವನಗರದಲ್ಲಿರುವ ಕಾಂಗ್
ರಾಂಚಿ, ಜ. 24: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಋತುವಿನ ಆರಂಭಕ್ಕೆ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ಸಿದ್ಧತೆಯನ್ನು ಆರಂಭಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಮಾಜಿ
ಲಾಹೋರ್, ಜ. 24: ಮುಂಬರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನಿ ಕ್ರಿಕೆಟ್ ತಂಡವು ಭಾಗವಹಿಸುವುದೇ ಇಲ್ಲವೇ ಎನ್ನುವುದಕ್ಕೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಪಾಕಿಸ್ತಾನ ಸರಕಾರವು ತೆಗೆದುಕೊಳ್ಳಲಿದೆ ಎಂದು ಪಾಕಿಸ್ತಾ
ಕೋಲ್ಕತಾ,ಜ.24: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಆತಂಕದಿಂದಾಗಿ 110ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಶುಕ್ರವ
ಹರಾರೆ, ಜ.24: ಆರ್.ಎಸ್. ಅಂಬರೀಷ್(4-29) ಅಮೋಘ ಬೌಲಿಂಗ್ ಹಾಗೂ ನಾಯಕ ಆಯುಷ್ ಮ್ಹಾತ್ರೆ ಬಿರುಸಿನ ಅರ್ಧಶತಕದ(53 ರನ್,27 ಎಸೆತ, 2 ಬೌಂಡರಿ,6 ಸಿಕ್ಸರ್) ನೆರವಿನಿಂದ ಭಾರತ ಕ್ರಿಕೆಟ್ ತಂಡವು ಅಂಡರ್-19 ಕ್ರಿಕೆಟ್ ವಿಶ್ವಕಪ್ನಲ್ಲಿ ಶನಿವಾರ ಆಡಿದ
ಆಲೂರ್, ಜ.24: ರಣಜಿ ಟ್ರೋಫಿ ಟೂರ್ನಿಯ ಎಲೈಟ್ ‘ಬಿ’ ಗುಂಪಿನ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ ಆತಿಥೇಯ ಕರ್ನಾಟಕ ತಂಡದ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದೆ. ಮೂರನೇ ದಿನದಾಟವಾದ ಶನಿವಾರ 8 ವಿಕೆಟ್ಗಳ ನಷ್ಟಕ್ಕೆ 168 ರನ್ನಿಂದ ಬ್ಯ
ಸುರಪುರ, ಜ. 24: ಕಳವು ಮಾಡಲಾದ 57 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಬೈಕ್ ಕಳ್ಳತನ ಕು
ಬ್ರಿಕ್ಸ್ನಲ್ಲಿ ಭಾರತದ ರಾಯಭಾರಿಯಾಗಿ ಭಾಗಿ: ವರದಿ
ಭುವನೇಶ್ವರ, ಜ. 24: ಗಣರಾಜ್ಯೋತ್ಸವ ದಿನವಾದ ಸೋಮವಾರ ಮಾಂಸ, ಕೋಳಿ, ಮೀನು ಮತ್ತು ಮೊಟ್ಟೆ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಡಳಿತವು ಶನಿವಾರ ಆದೇಶ ಹೊರಡಿಸಿದೆ ಹಾಗೂ ‘‘ಗೌರವದ ದ್ಯೋತಕವಾಗಿ’’ ಆ ದಿನ ಸಸ್ಯಾಹಾರ ಸ
ಕಡಬ: ತಂದೆ ಮತ್ತು ಅಪ್ರಾಪ್ತ ವಯಸ್ಸಿನ ಮಗನ ನಡುವಿನ ಜಗಳ ನಡೆದು ಮಗನ ಸಾವಿನಲ್ಲಿ ಅಂತ್ಯಗೊಂಡ ದಾರುಣ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸ
ಚೆನ್ನೈ, ಜ. 24: ದ್ರಾವಿಡ ಮಾದರಿಯ ಸರಕಾರದಿಂದಾಗಿ ತಮಿಳುನಾಡು ಇತರ ರಾಜ್ಯಗಳನ್ನು ಅಭಿವೃದ್ಧಿಯಲ್ಲಿ ಹಿಂದಿಕ್ಕಿದೆ ಎಂದು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ. ಅದೇ ವೇಳೆ, ರಾಜ್ಯ ವಿಧಾನಸಭಾ ಕಲಾಪಗಳಲ
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಉಂಟಾಗಿರುವ ಆತಂಕದಿಂದಾಗಿ ರಾಜ್ಯದಲ್ಲಿ 110ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಪ್ರತಿದಿನ ಮೂರರಿಂದ ನಾಲ್ಕು ಜನರು ಆತ್ಮಹತ್ಯೆಯಿಂ
ಹೊಸದಿಲ್ಲಿ,ಜ. 14: ಸಂಭಲ್ ಹಿಂಸಾಚಾರಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶಿಸಿದ್ದ ಸಂಭಲ್ನ ಮುಖ್ಯ ನ್ಯಾಯಾಂಗ ದಂಡಾಧಿಕಾರಿ ವಿಭಾಂಶು ಸುಧೀರ್ ಅವರ ವರ್ಗಾವಣೆ ಕುರಿತಂತೆ ಕಾಂಗ್ರೆ
ರಾಯಚೂರು: ಇಲ್ಲಿನ ರಾಯಚೂರು ರಿಪೋರ್ಟ್ರ್ಸ್ ಗಿಲ್ಡ್ ರಾಯಚೂರು ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಪತ್ರಕರ್ತರಿಗಾಗಿ ಕಥೆ, ಕವನ, ಲೇಖನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಕಥೆ, ಕವನ
ದೇವದುರ್ಗ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾಮಗಾರಿ ನಡೆಯುತ್ತಿದ್ದ ವೇಳೆ ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಮಹಿಳೆಯೊಬ್ಬರಿಗೆ ಕಾಲು ಮುರಿದಿರುವ ಘಟನೆ ದೇವದುರ್ಗ ತಾಲ್ಲೂಕಿನ ಪಲಕನಮ
ಹೊಸದಿಲ್ಲಿ, ಜ. 24: ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿವಾರಣಾ ಸಮಿತಿ (ಸಿಇಆರ್ಡಿ) ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಷ್ಟ್ರೀಯ ಪೌರತ್
ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ಕೇಂದ್ರ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಜನರ ಆರೋಗ್ಯ ಕಾಪಾಡುವ ಬದಲು “ಆರೋಗ್ಯ ಕೇಳಿದವರಿಗೆ ವಿಷ ಕೊಡಲು ಹೊರಟಿದೆ” ಎಂದು ನಾಗರೀಕ ವೇದಿಕೆ
ಚಿಂಚೋಳಿ : ದೇಶದಲ್ಲಿ ಬಡವರಿಗೆ ನೇರವಾಗಿ 1 ಲಕ್ಷ 20 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ತಲುಪಿಸುವ ಮೂಲಕ ಸಾಮಾನ್ಯ ಜನರ ಬದುಕನ್ನು ಹಸನು ಮಾಡಿದ ಏಕೈಕ ಸರ್ಕಾರ ಕಾಂಗ್ರೆಸ್ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ
ಕೋಲ್ಕತಾ, ಜ. 24: ಪಶ್ಚಿಮಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸ್ವರೂಪ್ನಗರ ಪ್ರದೇಶದಲ್ಲಿ ಇಬ್ಬರು ಯುವಕರ ಮೃತದೇಹ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಮೃತಪಟ್ಟ ಯುವಕರನ್ನು ರಾಜ ಭದ್ರ (19) ಹಾಗೂ ರಕಿಬುಲ್ ಮಂ
ಕಲಬುರಗಿ: ಬಸ್ ಚಾಲನೆ ಎನ್ನುವುದು ಕೇವಲ ವಾಹನವನ್ನು ಚಲಾಯಿಸುವುದಲ್ಲ, ಅದು ಜವಾಬ್ದಾರಿ, ಶಿಸ್ತು ಮತ್ತು ಮಾನವೀಯತೆಯ ಸೇವೆಯಾಗಿದೆ. ಪ್ರಯಾಣಿಕರ ಸುರ್ಷತೆಯೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಸ್ಥೆಯ ಪ್ರತಿಯೊಬ್ಬ ಸಿಬ್ಬಂದಿ
ಹೈದರಾಬಾದ್, ಜ. 24: ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕೆ ಗರ್ಭಿಣಿಯೋರ್ವರು ಹೆರಿಗೆಗೆ ದಾಖಲಾಗಲು ಆಸ್ಪತ್ರೆಯಿದ ಆಸ್ಪತ್ರೆಗೆ ಅಲೆದಾಡಿದ ಘಟನೆ ತೆಲಂಗಾಣದ ಕರೀಮ್ನಗರದಲ್ಲಿ ನಡೆದಿದೆ. ಕರೀಂನಗರದ ತಿಮ್ಮಾಪುರ ಮಂಡಲದ ರಾಮಕೃಷ್ಣ ಕ
ಪಿ.ಯು.ಸಿ ಪ್ರಾಂಶುಪಾಲರೊಂದಿಗೆ ಸಭೆ
ಉದ್ಯೋಗ ಖಾತ್ರಿ ಕಾಯಕ ಜೀವಿಗಳ ಸಂಘಟನೆಯಿಂದ ಒತ್ತಾಯ
ವಿಜಯಪುರ: ಬೈಕ್ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಾದ ಶಿಕ್ಷಕರೊಬ್ಬರು ಮೃತಪಟ್ಟರುವ ಘಟನೆ ಶನಿವಾರ ನಗರದ ಇಟಗಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಇಟ್ಟಂಗಿಹಾಳದ ಶಿಕ್ಷಕ ವೆಂಕಟೇಶ ಕುಲಕರ್ಣಿ ಮೃತಪಟ್
ಪಾಲಿಕೆಯಿಂದ ಪಕ್ಷದ ಘಟಕಕ್ಕೆ 20 ಲಕ್ಷ ರೂ. ದಂಡ
ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯವನ್ನುದ್ದೇಶಿಸಿ ತಾವು ಮಾಡುವ ಭಾಷಣದಲ್ಲಿ ‘ಕೇಂದ್ರ ಸರಕಾರವನ್ನು ಟೀಕಿಸುವ ಅಂಶಗಳಿದ್ದರೆ ಆ ಭಾಷಣವನ್ನು ನಾನು ಓದುವುದಿಲ್ಲ’ ಎಂಬ ಸಂದೇಶವು ಲೋಕಭವನದಿಂದ ರಾಜ್ಯ ಸರಕಾರಕ್ಕ
ಕಲಬುರಗಿ: ಕ್ರಿಕೆಟ್ ಕ್ಷೇತ್ರದಲ್ಲಿ ಸಾಮಾನ್ಯವಾಗಿ ಪುರುಷರಿಗೆ ಹೆಚ್ಚಿನ ಮನ್ನಣೆ ದೊರಕುತ್ತಿರುವ ಸಂದರ್ಭದಲ್ಲಿ, ಅತಿಥಿ ಉಪನ್ಯಾಸಕರ ಸಂಘವು ಮಹಿಳಾ ಕ್ರಿಕೆಟ್ ತಂಡಕ್ಕೆ ಸಮಾನ ಪ್ರಾಶಸ್ತ್ಯ ನೀಡುತ್ತಿರುವುದು ಸಂತಸದ ಸಂಗತ
ಹೊಸದಿಲ್ಲಿ: ಗುಜರಾತ್ ನಲ್ಲಿ ನಡೆದಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಲ್ಲಿ ಅತ್ಯಂತ ವ್ಯವಸ್ಥಿತ, ಸಂಘಟಿತ ಹಾಗೂ ವ್ಯೂಹಾತ್ಮಕ ಮತಗಳ್ಳತನ ಮಾಡಲಾಗಿದ್ದು, ಚುನಾವಣಾ ಆಯೋಗವು ಈ ಮತಗಳ್ಳತನದ ಪಿತೂರಿಯಲ್ಲಿ ಪ್ರಮುಖ ಪಾಲ
ಸೇಡಂ: ವಿಧಾನಸಭೆಯಲ್ಲಿ ರಾಜ್ಯಪಾಲರು ಭಾಷಣಕ್ಕೆ ವಿರಾಮ ನೀಡಿ ಹೊರ ಹೋಗುವ ವೇಳೆ ಕಾಂಗ್ರೆಸ್ ಸರ್ಕಾರದ ಶಾಸಕರು ಅಗೌರವ ತೋರಿರುವುದು ಅತ್ಯಂತ ಖಂಡನೀಯವಾಗಿದ್ದು, ಇದು ಕರ್ನಾಟಕ ರಾಜ್ಯಕ್ಕೆ ಕಳಂಕ ತರುವಂತಹ ಘಟನೆಯಾಗಿದೆ ಎಂದು ಸ
ಮುಂಬೈ: ಭಾರತವು ರಶ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ತೈಲದಲ್ಲಿ ಗಮನಾರ್ಹ ಪ್ರಮಾಣದ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿಯಾಗಿ ವಿಧಿಸಿರುವ ಶೇ. 25ರಷ್ಟು ಸುಂಕವನ್ನು ಅಮೆರಿಕ ಹಿಂಪಡೆಯುವ ಸಾಧ್ಯತೆ ಇದೆ ಎಂಬ ಸುಳಿ
ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ
ಬ್ರಸೀಲಿಯಾ, ಜ.24: ಪ್ರಸ್ತಾವಿತ `ಶಾಂತಿ ಮಂಡಳಿ'ಯ ಮೂಲಕ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ವಿಶ್ವಸಂಸ್ಥೆಯನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬ್ರೆಝಿಲ್ ಅಧ್ಯಕ್ಷ ಲೂಯಿಜ್ ಇನಾಶಿಯೊ ಲೂಲಾ ಡ ಸಿಲ್ವ ಆರೋಪಿಸಿ
ಮಂಗಳೂರು: ನಗರದ ಪಂಪ್ವೆಲ್ ಮಹಾವೀರ ವೃತ್ತದಲ್ಲಿ ಮಂಗಳೂರು ಜೈನ್ ಸೊಸೈಟಿ (ರಿ) ಇವರ ಮುಂದಾಳತ್ವ ದಲ್ಲಿ ಮರುಸ್ಥಾಪನೆಗೊಂಡ ಕಲಶವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಶನಿವಾರ ಲೋಕಾರ್ಪಣೆಗೊ
ಪೇಷಾವರ, ಜ.24: ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತೂಂಕ್ವಾ ಪ್ರಾಂತದಲ್ಲಿ ಶುಕ್ರವಾರ ತಡರಾತ್ರಿ ವಿವಾಹ ಸಮಾರಂಭದ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು ಇತರ 25 ಮಂದಿ ಗಾಯಗೊಂಡಿರುವುದಾಗಿ ವರದ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಸಿದ್ದಪಡಿಸಿದ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ(ಟ್ರಾನ್ಸ್ ಜೆಂಡರ್) ಸಮೀಕ್ಷಾ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾ
ಇರಾನಿನಲ್ಲಿ ಇತ್ತೀಚಿನ ಪ್ರತಿಭಟನೆಗಳ ಅಲೆಯ ಸಮಯದಲ್ಲಿ ಜನರು ಕೊಲ್ಲಲ್ಪಟ್ಟರು ಎಂದು ಇರಾನಿನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಒಪ್ಪಿಕೊಂಡರು, ಆದರೆ ಪ್ರತಿಭಟನೆಯನ್ನ
ಬಂಟ್ವಾಳ : ಇಲ್ಲಿನ ಕೆಳಗಿನ ಪೇಟೆ ನಿವಾಸಿ ಉದ್ಯಮಿ ಅಬ್ದುಲ್ ವಹಾಬ್ ಬಿ.ಎಚ್.ಬಿ (65) ಅವರು ಹೃದಯಾಘಾತ ದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ಮಂಗಳೂರು ಸಂಚಾರಿ ಪೊಲೀಸ್ ನಿರೀಕ್ಷಕ ಅಮಾನುಲ್ಲಾ
ಟೆಹ್ರಾನ್, ಜ.24: ಟೆಹ್ರಾನ್ ಕಡೆಗೆ ಅಮೆರಿಕಾದ ಯುದ್ದನೌಕೆಗಳ ದೊಡ್ಡ ಪಡೆ ಸಾಗುತ್ತಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ಇರಾನಿನ ಹಿರಿಯ ಅಧಿಕಾರಿಯೊಬ್ಬರು `ದೇಶದ ಮೇಲೆ ನಡೆಯ
ಬೆಂಗಳೂರು: ಕಾಲೇಜು ನಮಗೆ ಕಲಿಸಿದ್ದ ಶಿಸ್ತಿನ ಪಾಠವು ಸದನದಲ್ಲಿ ಶಿಸ್ತು ರೂಪಿಸುವುದಕ್ಕೆ ನೆರವಾಗಿದೆ ಎಂದು ವಿಧಾನಸಭೆಯ ಸ್ವೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ಆಯೋಜಿಸಿದ್ದ ‘ಮೂಡಬಿದಿರೆ ಮಹಾವೀರ
ಹೊಸದಿಲ್ಲಿ, ಜ. 24: ದೇಶ ಮತ್ತು ವಿದೇಶಗಳಲ್ಲಿ ಇರುವ ಭಾರತೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಕ್ಕಾಗಿ ಭಾರತವು ವಿವಿಧ ದೇಶಗಳೊಂದಿಗೆ ವ್ಯಾಪಾರ ಮತ್ತು ಮುಕ್ತ ಸಂಚಾರ ಒಪ್ಪಂದಗಳನ್ನು ಮಾಡಿಕೊಳ್ಳುತ್ತಿದೆ ಎಂದು ಪ
ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಸಂಚಲನ ಸೃಷ್ಠಿಸಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಈಡಿ) ಶುಕ್ರವಾರ(ಜ.24) ಮಹತ್ವದ ಕ್ರಮ ಕೈಗೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದ
ಹೊಸದಿಲ್ಲಿ, ಜ.24: ಹಿರಿಯ ಅನಿವಾಸಿ ಭಾರತೀಯ ದಂಪತಿಯನ್ನು ‘‘ಡಿಜಿಟಲ್ ಬಂಧನ’’ದಲ್ಲಿರಿಸಿ ಸುಮಾರು 15 ಕೋಟಿ ರೂಪಾಯಿ ಹಣವನ್ನು ದೋಚಿದ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು ಓರ್ವ ಅರ್ಚಕ ಸೇರಿದಂತೆ ಎಂಟು ಮಂದಿಯನ್ನು ಬಂಧಿಸ
ಚಿಕ್ಕಮಗಳೂರು: ಜಿಲ್ಲೆಯ ಹಝರತ್ ದಾದಾ ಹಯಾತ್ ಮೀರ್ ಖಲಂದರ್ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಗುಹೆಯ ದ್ವಾರದಲ್ಲಿರುವ ಕಲಿಮಾ ತಯ್ಯಿಬಾದ ಝಿಯಾರತ್ ಕಾರ್ಯಕ್ರಮವನ್ನು ಶುಕ್ರವಾರ ಧಾರ್ಮಿಕ ಸಂಪ್ರದಾಯಗಳಿ
ಜೈಪುರ, ಜ. 24: ತೀವ್ರ ಶೀತ ಮಾರುತವು ಉತ್ತರ ಮತ್ತು ವಾಯುವ್ಯ ಭಾರತವನ್ನು ವ್ಯಾಪಿಸುತ್ತಿರುವಂತೆಯೇ, ರಾಜಸ್ಥಾನದ ಗಿರಿಧಾಮ ಮೌಂಟ್ ಅಬುನಲ್ಲಿ ಶನಿವಾರ ಅತ್ಯಂತ ಶೀತಲ ವಾತಾವರಣ ನೆಲೆಸಿದೆ. ಕಳೆದ ಕೆಲವು ದಿನಗಳಿಂದ ಉಷ್ಣತೆಯು ತೀವ್
ಹೊಸದಿಲ್ಲಿ,ಜ.24: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಬಲಪಡಿಸುವ ಮತ್ತು ಅವರಿಗೆ ವೃತ್ತಿಜೀವನ ಮಾರ್ಗದರ್ಶನವನ್ನು ನೀಡುವ ನಿಟ್ಟಿನಲ್ಲಿ ಮಹತ್ವದ ನೀತಿ ಸುಧಾರಣೆಯನ್ನು ತಂ
PC : PTI ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯ ಸದಸ್ಯರು ಕೆಳಮನೆಯಲ್ಲಿ ತಮ್ಮ ಗೊತ್ತುಪಡಿಸಿದ ಸ್ಥಾನಗಳಲ್ಲಿ ಸ್ಥಾಪಿಸಲಾದ ಡಿಜಿಟಲ್ ಕನ್ಸೋಲ್ಗಳಲ್ಲಿ ತಮ್ಮ ಹಾಜರಾತಿಯನ್ನು ಗುರುತಿಸಬೇಕಾಗುತ್ತದೆ. ಬಜೆಟ್ ಅಧಿ
ಭಟ್ಕಳ: ಸಿರಸಿ ಮಾರಿಕಾಂಬಾ ಜಾತ್ರೆಯ ಸಭೆಯಲ್ಲಿ ಸಚಿವ ಮಂಕಾಳ ವೈದ್ಯ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಹೊಸ ಬಸ್ಗಳು ಬಂದಿಲ್ಲ ಎಂದು ಹೇಳಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗ
ಮಂಗಳೂರು, ಜ.24: ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಶನ್(ಯುಇಎ) ವತಿಯಿಂದ ಉಳ್ಳಾಲದಲ್ಲಿ ಏಳು ದಿನಗಳ ಕಾಲ ಬೃಹತ್ ಕಮ್ಯುನಿಟಿ ಫೆಸ್ಟ್ -ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ ಮತ್ತು ಆಹಾರ ಮೇಳ ನಡೆಯಲಿದೆ ಎಂದು ಯುನೈಟೆಡ್ ಎಂ
ಕೋಲ್ಕತಾ,ಜ.24: ಪ.ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾ
ಉಡುಪಿ, ಜ.24: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಜ.23ರಂದು ಬೆಳಗ್ಗೆ ಬಸ್ ಟೈಮಿಂಗ್ಸ್ ವಿಚಾರದಲ್ಲಿ ಪರಸ್ಪರ ಹಲ್ಲೆ ನಡೆಸುತ್ತಿದ್ದ ಚಾಲಕ ಹಾಗೂ ನಿರ್ವಾಹಕರನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಸ
ಲಕ್ನೋ, ಜ.24: ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಂಗವೈಕಲ್ಯ ಕೋಟಾದಡಿ ಪ್ರವೇಶ ಪಡೆಯುವ ಉದ್ದೇಶದಿಂದ ಉತ್ತರ ಪ್ರದೇಶದ ಯುವಕನೊಬ್ಬ ತನ್ನದೇ ಪಾದ ಕತ್ತರಿಸಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸುಮಾರು 20 ವರ್ಷದ ಸೂ
ಕಾರ್ಕಳ, ಜ.24: ‘ದಿವ್ಯ ಪರಮ ಪ್ರಸಾದದ ಮೂಲಕ ಸಮುದಾಯದ ನಿರ್ಮಾಣ’ ಎಂಬ ಈ ವರ್ಷದ ಕೇಂದ್ರ ವಿಷಯದೊಂದಿಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಇಂದು ಭಾತೃತ್ವದ ದಿನವನ್ನು ಭಕ್ತಿಪೂರ್ಣವಾಗಿ ಆಚರಿಸಲಾಯಿತು. ದಿವ್ಯ ಬಲಿಪೂಜೆಯನ
ಉಪ್ಪಿನಂಗಡಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಸಾಬೀತುಗೊಂಡ ಹಿನ್ನೆಲೆಯಲ್ಲಿ ಶಿರಾಡಿ ಗ್ರಾಮ ಪಂಚಾಯತ್ ಸದಸ್ಯ ಎಂ.ಕೆ.ಪೌಲೋಸ್ ಅವರನ್ನು ಸದಸ್ಯ ಸ್ಥಾನದಿಂದ
ರಾಜ್ಯದ ಎಲ್ಲ ಕಾರಾಗೃಹಗಳಿಗೆ ಇಲಾಖೆಯಿಂದ ಮಹತ್ವದ ಸುತ್ತೋಲೆ
ಕಾರ್ಕಳ, ಜ.24: ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದಿರುವ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಚಂದ್ರ ಹಾಗೂ ಪವನ್ ಎಂಬವ
ಹುಬ್ಬಳ್ಳಿ: ವಸತಿ ಇಲಾಖೆ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು, ಮೂರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ
ಕಾರ್ಕಳ, ಜ.25: ಹಿರ್ಗಾನದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತು ರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ
ಮಂಗಳೂರು, ಜ.24: ಬಡವರ ಬದುಕಿಗೆ ಶಿಕ್ಷಣ ಆಶಾಕಿರಣವಾಗಿದೆ. ಎಷ್ಟೇ ಕಷ್ಟ ಇದ್ದರೂ, ಭಿಕ್ಷೆ ಬೇಡಿಯಾದರೂ ತಮ್ಮ ಮಕ್ಕಳಿಗೆ ಯೋಗ್ಯ ಶಿಕ್ಷಣ ಒದಗಿಸಬೇಕು. ಶಿಕ್ಷಣ ಇದ್ದರೆ ನಮಗೆ ಬದುಕಿನಲ್ಲಿ ಸೋಲು ಉಂಟಾಗದು ಎಂದು ಮಂಗಳೂರು ವಿಶ್ವವಿದ
ಉಡುಪಿ, ಜ.24: ಚುಟುಕು ಕವಿ ಹಾಗೂ ದಿನಕರ ದೇಸಾಯಿ ಪ್ರಶಸ್ತಿ ವಿಜೇತ ಉಪ್ಪುಂದ ಗಣೇಶ್ ವೈದ್ಯ(53) ಜ.23ರಂದು ಹೃದಯಾಘಾತ ದಿಂದ ಉಡುಪಿಯಲ್ಲಿ ನಿಧನರಾದರು. ಸಾಹಿತ್ಯ ಲೋಕದಲ್ಲಿ ತಮ್ಮ ವಿನೂತನ ಚುಟುಕು ಕವಿತೆಗಳ ಮೂಲಕ ವಿಶಿಷ್ಟವಾಗಿ ಗುರುತ
ಉಡುಪಿ, ಜ.24: ಇತರ ಕಲಾವಿದರಿಗಿಂತ ರಂಗಭೂಮಿ ಕಲಾವಿದರನ್ನು ತುಂಬಾ ಕೀಳಾಗಿ ಕಾಣಲಾಗುತ್ತಿದೆ. ಇಂದರಿಂದ ರಂಗಭೂಮಿ ಉಳಿಯಲು ಸಾಧ್ಯವಿಲ್ಲ. ಇದರ ಪರಿಣಾಮ ಇಂದು ರಂಗಭೂಮಿ ವ್ಯಾಪಾರ ಆಗುತ್ತಿದೆ. ಆದುದರಿಂದ ಕಲಾವಿದರನ್ನು ಬೆಳೆಸುವುದ
ಬೈಂದೂರು ಉತ್ಸವ ಉದ್ಘಾಟನಾ ಸಮಾರಂಭ
ಹೊಸದಿಲ್ಲಿ: ಮುಂಬರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣ ಬೆಳೆಸಲು ಬಾಂಗ್ಲಾದೇಶ ಕ್ರಿಕೆಟ್ ತಂಡ ನಿರಾಕರಿಸಿದ ಹಿನ್ನೆಲೆಯಲ್ಲಿ, ಅದರ ಸ್ಥಾನದಲ್ಲಿ ಸ್ಕಾಟ್ಲ್ಯಾಂಡ್ ತಂಡವನ್ನು ಸೇರ್ಪಡೆ ಮಾಡಿಕ
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹೆಸರು ಚಿರಸ್ಥಾಯಿಯಾಗಿ ಉಳಿಯಲು ರಾಜ್ಯದಲ್ಲಿರುವ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಮತ್ತು ಇತರೆ ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ‘ರಾಷ್ಟ್ರಪಿತ ಮಹಾತ್ಮ ಗಾಂಧಿ ಗ್ರಾಮ ಪ
ನೀಲಹಳ್ಳಿ ಗ್ರಾಮದಲ್ಲಿ ಬಾಲಮೇಳ ಕಾರ್ಯಕ್ರಮ
ಮಂಗಳೂರು, 24: ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 27 ವರ್ಷ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್ನ ಆರೋಪಿಯನ್ನು ಬಂಧಿಸುವಲ್ಲಿ ಉರ್ವಾ ಠಾಣೆಯ ಪೊಲೀಸರ ತಂಡದಲ್ಲಿ ಲೇಡಿ ಕ
ಕಲಬುರಗಿ ಹವ್ಯಾಸಿ ಪ್ರವಾಸಿ ಮಾರ್ಗದರ್ಶಿ ಬಳಗದಿಂದ ಮನವಿ
ವಾಡಿ: ಬೈಕ್ನಲ್ಲಿ ಸಾಗುತ್ತಿದ್ದ ಇಬ್ಬರ ಮೇಲೆ ಮುಸುಕುಧಾರಿಗಳು ಖಾರದ ಪುಡಿ ಎರಚಿ 5 ಲಕ್ಷ ರೂ. ಹಣ ದೋಚಿದ ಘಟನೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಲಹಳ್ಳಿಯ ಜ್ಯೋತಿ ವೈನ್ಶಾಪ್ ಮ್ಯಾನೇ
ಜುಬೈಲ್: ಸೌದಿ ಅರೇಬಿಯಾದ ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್ (AQWA KSA) ಇದರ 40ನೇ ವಾರ್ಷಿಕ ಮಹಾಸಭೆಯು ಜುಬೈಲ್ ನ ಸಾಫ್ರೋನ್ ರೆಸ್ಟೋರೆಂಟ್ ನಲ್ಲಿ ಶುಕ್ರವಾರ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಅಕ್ಬರ್ ಅಲಿ ಇಬ್ರಾಹಿಂ ಅವರ ಅಧ್ಯಕ್
ತಿರುವನಂತಪುರಂ: ಒಂದು ವೇಳೆ ಕೇರಳದಲ್ಲಿ ಬಿಜೆಪಿಯೇನಾದರೂ ಅಧಿಕಾರಕ್ಕೆ ಬಂದರೆ, ಶಬರಿಮಲೆ ದೇವಸ್ಥಾನಕ್ಕೆ ಆಗಿರುವ ಚಿನ್ನದ ನಷ್ಟವನ್ನು ಪರಿಶೀಲಿಸಲಾಗುವುದು ಹಾಗೂ ಇದಕ್ಕೆ ಜವಾಬ್ದಾರರಾಗಿರುವವರನ್ನು ಜೈಲಿಗೆ ಕಳಿಸಲಾಗುವು
►ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು, ಇದಕ್ಕಾಗಿ ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ►ಹುಬ್ಬಳ್ಳಿ: 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ
ಘಟನೆಗೆ ಹುಡುಗರ ರೀಲ್ಸ್ ಚಿತ್ರೀಕರಣ ಕಾರಣ : ಎಸ್ಪಿ ಸುಮನ್ ಡಿ. ಫನ್ನೆಕರ್
ಕೊಣಾಜೆ: ಬೆಳ್ಮ ಗ್ರಾಮದ ರೆಂಜಾಡಿಯಲ್ಲಿರುವ ಸೇತುವೆ ಗ್ರಾಮದ ಪ್ರಮುಖ ಸಂಪರ್ಕ ಸೇತುವೆಯಾಗಿದೆ. ತಂದೆ ಯು.ಟಿ. ಫರೀದ್ ಅವರು ಶಾಸಕರಾಗಿದ್ದಾಗ ಇಲ್ಲಿ ಸೇತುವೆ ನಿರ್ಮಿಸಿ ದ್ವೀಪದಂತಹ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸಿದ್ದರು.
ರಾಜಸ್ಥಾನ ಸರ್ಕಾರವು ಜನಸಂಖ್ಯಾ ಅಸಮತೋಲನ ಮತ್ತು ಅನುಚಿತ ಸಮೂಹೀಕರಣ ಎಂದು ಕರೆಯುವುದನ್ನು ತಡೆಯಲು ಕೆಲವು ವಲಯಗಳನ್ನು ತೊಂದರೆಗೊಳಗಾದ ಪ್ರದೇಶಗಳು ಎಂದು ಗೊತ್ತುಪಡಿಸುವ ಮಸೂದೆಯನ್ನು ಪರಿಚಯಿಸಲು ನಿರ್ಧರಿಸಿದೆ. ಮಸೂದೆ ಇ
ಉಡುಪಿ, ಜ.24: ಉಡುಪಿ ಶೀರೂರು ಮಠದ ವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯದ ಪ್ರಯುಕ್ತ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾರಂಗ ಉಡುಪಿ ಸಂಯೋಜನೆಯಲ್ಲಿ ಶುಕ್ರವಾರ ವಿವಿಧ ಅತಿಥಿ ಕಲಾವಿದರ ಕೂಡುವಿಕೆಯಲ
ಉಡುಪಿ, ಜ.24: ರಾಜ್ಯದ ವಿಶೇಷ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಶು ಕೇಂದ್ರೀತ ಯೋಜನೆಯಡಿಯಲ್ಲಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂ
ಮಂಗಳೂರು : ಜಂಟಿ ಅಧಿವೇಶನನ್ನು ಉದ್ದೇಶಿಸಿ ರಾಜ್ಯಪಾಲರು ಆರಂಭ ಹಾಗೂ ಕೊನೆಯ ಸಾಲು ಓದಿದರೆ ಇಡೀ ಭಾಷಣವನ್ನೇ ಓದಿದಂತೆ. ಇದು ಸಂವಿಧಾನಾತ್ಮಕವಾಗಿ ಸರಿಯಾಗಿಯೇ ಇದೆ. ಆದರೆ ಸಾಂವಿಧಾನಿಕ ಹುದ್ದೆಯ ರಾಜ್ಯಪಾಲರಿಗೆ ಪರಿಷತ್ ಸದಸ್ಯ
ಮಂಗಳೂರು: ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್ಐ ಕಾಂತಿ ಚರ್ಚ್ ಹಾಗೂ ಮಂಗಳೂರಿನ ಸಿಎಸ್ಐ ಸೇಂಟ್ ಪೌಲ್ಸ್ ಚರ್ಚ್ ಜಂಟಿಯಾಗಿ ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆಯನ್
ಹೊಸದಿಲ್ಲಿ: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿರುವ 71 ದೇಶಭ್ರಷ್ಟರು 2024-25ರಲ್ಲಿ ವಿದೇಶಗಳಲ್ಲಿ ಪತ್ತೆಯಾಗಿದ್ದು, ಇದು ಕಳೆದ 12 ವರ್ಷಗಳಲ್ಲಿ ಅತ್ಯಂತ ಹೆಚ್ಚು ಎಂದು ಸರಕಾರಿ ದತ್ತಾಂಶಗಳು ತೋರಿಸಿವೆ ಎಂದು thehindu.com ವ
ಹುಬ್ಬಳ್ಳಿ: 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ
ಫರೀದಾಬಾದ್: ಹೋಂವರ್ಕ್ ಮಾಡದಿದ್ದಕ್ಕೆ ವ್ಯಕ್ತಿಯೋರ್ವ ತನ್ನ ನಾಲ್ಕು ವರ್ಷದ ಪುತ್ರಿಯನ್ನೇ ಥಳಿಸಿ ಹತ್ಯೆಗೈದ ಘಟನೆ ಫರೀದಾಬಾದ್ ನಲ್ಲಿ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆರೋಪಿಯ ಪತ್ನಿ ನೀಡಿ
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ
ಬೆಂಗಳೂರು : ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ. ಕಾಂಗ್ರೆಸ್ ಎಂದರೆ ಕಮಿಷನ್, ಕರಪ್ಶನ್, ಲೂಟಿ ಎಂದು ಮಾತನಾಡುತ್ತಿದ್ದೆವು. ಕಾಂಗ್ರೆಸ್ ಇದೀಗ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರವೊಂದಿದ್ದರೆ ಸಾಕು; ಏನು ಬೇಕಾದರೂ
ಹೊಸದಿಲ್ಲಿ: ಕಳೆದ ವರ್ಷ ಅಮೆರಿಕದ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ ಎಸ್ಇಸಿ) ಹೊರಡಿಸಿದ್ದ ಸಮನ್ಸ್ಗಳನ್ನು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ಔಪಚಾರಿಕವಾಗಿ ಜಾರಿಗೊಳಿಸಲು ಕಾನೂನು ಮತ್ತು
“ಕಾಂಗ್ರೆಸ್ ಪಕ್ಷದ ನಿಲುವನ್ನು ಉಲ್ಲಂಘಿಸಿಲ್ಲ”

19 C