SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

...
ರಿಯಾದ್ ನ ಅಮೆರಿಕ ರಾಯಭಾರ ಕಚೇರಿ ಮೇಲಿನ ದಾಳಿಗೆ ಶೀಘ್ರದಲ್ಲೇ ಪ್ರತಿಕ್ರಿಯೆ: ಟ್ರಂಪ್

ವಾಷಿಂಗ್ಟನ್: ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲಿನ ದಾಳಿಗೆ ಅಮೆರಿಕದ ಪ್ರತಿಕ್ರಿಯೆ ಶೀಘ್ರದಲ್ಲೇ ಹೊರಬೀಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ ಎಂದು ನ್ಯೂಸ್‌ನೇಷನ್ ವರ

3 Mar 2026 8:55 am
ಎರ್ಬಿಲ್‌ ನಲ್ಲಿ ಅಮೆರಿಕದ ಸೈನಿಕರು ತಂಗಿದ್ದ ಹೋಟೆಲ್‌ ಮೇಲೆ ಡ್ರೋನ್ ದಾಳಿ: ಹೊಣೆ ಹೊತ್ತುಕೊಂಡ ಇರಾಕ್ ಶಸ್ತ್ರಸಜ್ಜಿತ ಗುಂಪು

ಬಗ್ದಾದ್: ಇರಾಕ್‌ನ ಕುರ್ದಿಶ್ ಸ್ವಾಯತ್ತ ಪ್ರದೇಶದ ರಾಜಧಾನಿ ಎರ್ಬಿಲ್‌ ನಲ್ಲಿ ಅಮೆರಿಕ ಸೈನಿಕರು ವಾಸಿಸುತ್ತಿದ್ದರೆಂದು ಹೇಳಲಾಗಿರುವ ಹೋಟೆಲ್‌ ಮೇಲೆ ಡ್ರೋನ್ ದಾಳಿ ನಡೆಸಿರುವುದಾಗಿ ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರ

3 Mar 2026 8:40 am
ದುಬೈ ಸಮೀಪ ಆಸ್ಟ್ರೇಲಿಯದ ಸೇನಾ ನೆಲೆಗೆ ಇರಾನ್ ದಾಳಿ

ಅಬುಧಾಬಿ: ದುಬೈ ಸಮೀಪ ಆಸ್ಟ್ರೇಲಿಯಾದ ಪಡೆಗಳು ಬಳಸುತ್ತಿದ್ದ ಅಲ್ ಮಿನ್ಹಾದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ದಾಳಿ ನಡೆಸಿವೆ ಎಂದು ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ತಿಳಿಸಿದ್ದಾರೆ. ಮ

3 Mar 2026 8:37 am
3 Mar 2026 8:16 am
ತೀವ್ರಗೊಂಡ ಗಲ್ಫ್ ಉದ್ವಿಗ್ನತೆ: ಯುಎಇ, ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ವಿಮಾನಗಳ ಮಾರ್ಗ ಬದಲಾವಣೆ

ಅಬುಧಾಬಿ/ದುಬೈ/ರಿಯಾದ್: ಗಲ್ಫ್ ಪ್ರದೇಶದಲ್ಲಿ ಉಲ್ಬಣಗೊಂಡಿರುವ ಭದ್ರತಾ ಪರಿಸ್ಥಿತಿಯ ನಡುವೆ ಯುಎಇ ಹಾಗೂ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ಹಲವು ಅಂತರಾಷ್ಟ್ರೀಯ ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಗಿದೆ ಎಂದು

3 Mar 2026 7:32 am
ಇರಾನ್ ಪ್ರತಿದಾಳಿ ಹೆಚ್ಚುತ್ತಿದ್ದಂತೆ ರೆಕಾರ್ಡೆಡ್ ಭಾಷಣ ಬಿಟ್ಟು Live ಭಾಷಣ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್!

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೈನಿಕ ಅಭಿಯಾನದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ದೇಶದ ಸಾರ್ವಜನಿಕರನ್ನು ಉದ್ದೇಶಿಸಿ ನೇರವಾಗಿ ಮಾತನಾಡಿದರು. ಇದುವರೆಗೆ ಈ ಕಾರ್ಯಾಚರಣೆಗೆ ಸಂಬಂಧ

3 Mar 2026 7:06 am
ಸುರಕ್ಷಿತ ಕುಡಿಯುವ ನೀರು ಪೂರೈಕೆಯಾಗಲಿ

ದೇಶಕ್ಕೆ ಸ್ವಾತಂತ್ರ್ಯ ಬಂದು ಏಳೂವರೆ ದಶಕಗಳು ಗತಿಸಿದವು. ಅಭಿವೃದ್ಧಿಯ ದಿಕ್ಕಿನಲ್ಲಿ ದಾಪುಗಾಲಿಡುತ್ತ ಸಾಗಿದ್ದೇವೆ ಎಂದು ಸರಕಾರಗಳು ಹೇಳುತ್ತಲೇ ಬಂದಿವೆ. ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಕಾಲದಲ್ಲಿ ಅಂದರೆ ಅವ

3 Mar 2026 7:00 am
ಕುವೈತ್‌ ನಲ್ಲಿರುವ ಅಮೆರಿಕದ ಅರಿಫ್ಜನ್ ನೆಲೆಯ ಮೇಲೆ ಇರಾನ್‌ ನಿಂದ ಡ್ರೋನ್ ದಾಳಿ

ಕುವೈತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಕುವೈತ್‌ ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಆರಂಭಿಸಿದೆ ಎಂದು Aljazeera ವರದಿ ಮಾಡಿದೆ. ಕುವೈತ್‌ನಲ್ಲಿ ಅಮೆರಿಕದ ಮಿಲಿಟರಿ ನೆಲೆ

3 Mar 2026 6:54 am
Saudi Arabia | ರಿಯಾದ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ

ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ದಾಳಿ ನಡೆಸಿದ ಪರಿಣಾಮ ಸ್ಫೋಟ ಸಂಭವಿಸಿ ಸೀಮಿತ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾ

3 Mar 2026 6:32 am
ಮುಂದುವರಿದ ಸಂಘರ್ಷ; ಇರಾನ್‌ ನಿಂದ UAE ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ

ಅಬುಧಾಬಿ: ಇರಾನ್‌ ನಿಂದ ಹಾರಿಸಲಾದ ಹೊಸ ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿಯನ್ನು ಎದುರಿಸುತ್ತಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಕ್ಷಿಪಣಿಗಳನ್ನು ತಡೆಹಿಡಿಯಲು ದೇಶದ ವಾಯು ರಕ್

3 Mar 2026 5:50 am
ಖತರ್ ರಾಜಧಾನಿ ದೋಹಾದಲ್ಲಿ ಭಾರೀ ಸರಣಿ ಸ್ಫೋಟ: ವರದಿ

ದೋಹಾ: ಖತರ್ ರಾಜಧಾನಿ ದೋಹಾದಲ್ಲಿ ಮಧ್ಯರಾತ್ರಿ ಬಳಿಕ ಸರಣಿ ಭಾರೀ ಸ್ಫೋಟಗಳು ಸಂಭವಿಸಿವೆ ಎಂದು Aljazeera ವರದಿ ಮಾಡಿದೆ. ಸ್ಥಳೀಯ ಸಮಯದಂತೆ (22:40 GMT) ಬೆಳಗಿನ ಜಾವ ಸುಮಾರು 1:40 ಗಂಟೆಯ ವೇಳೆಗೆ ನಗರದಲ್ಲಿ ಕನಿಷ್ಠ ಐದು ಸ್ಫೋಟಗಳ ಶಬ್ದ ಕೇಳಿ

3 Mar 2026 5:07 am
ಸಿಕ್ಕಿದ ವಿಮಾನ ಹತ್ತಿ ಮಧ್ಯಪ್ರಾಚ್ಯ ತೊರೆಯಿರಿ: 14 ರಾಷ್ಟ್ರಗಳನ್ನು ತಕ್ಷಣ ತೊರೆಯುವಂತೆ ತನ್ನ ನಾಗರಿಕರಿಗೆ ಅಮೆರಿಕ ಸೂಚನೆ

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ದಾಳಿಗಳ ನಡುವೆಯೇ ಮಧ್ಯಪ್ರಾಚ್ಯದ ಒಂದು ಡಝನ್‌ ಗೂ ಹೆಚ್ಚು ರಾಷ್ಟ್ರಗಳಿಂದ ತಕ್ಷಣವೇ ನಿರ್ಗಮಿಸುವಂತೆ ಅಮೆರಿಕ ವಿದೇಶಾಂಗ ಇಲಾಖೆ ತನ್ನ ನಾಗರಿಕರಿಗೆ ತುರ್

3 Mar 2026 4:36 am
ಇಸ್ರೇಲ್ ನಿಂದ ಟೆಹ್ರಾನ್ ಮೇಲೆ ಭಾರೀ ಪ್ರಮಾಣದಲ್ಲಿ ವಾಯುದಾಳಿ

ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ದಾಳಿಗೆ ಸಿದ್ಧತೆ

3 Mar 2026 4:01 am
3 Mar 2026 3:55 am
3 Mar 2026 3:33 am
ಅಮೆರಿಕಾ-ಇಸ್ರೇಲ್‍ನಿಂದ ಇರಾನ್ ಮೇಲಿನ ದಾಳಿ ಖಂಡನೀಯ : ಜಾಗೃತ ನಾಗರಿಕರು-ಕರ್ನಾಟಕ

ಬೆಂಗಳೂರು, ಮಾ.2: ಅಮೆರಿಕಾ ಮತ್ತು ಇಸ್ರೇಲ್ ಏಕಪಕ್ಷೀಯವಾಗಿ ಇರಾನ್ ಮೇಲೆ ನಡೆಸಿರುವ ಬಾಂಬ್ ಮತ್ತು ಕ್ಷಿಪಣಿ ದಾಳಿ ಖಂಡನೀಯ. ಇದು ಇರಾನ್‍ನ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ ಎಂದು ಜಾಗೃತ ನಾಗರಿಕರ

3 Mar 2026 12:05 am
ಅರೆಭಾಷೆ ಸಂಸ್ಕೃತಿ-ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಕಟ

ಮಡಿಕೇರಿ, ಮಾ.2: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪುತ್ತೂರಿನ ಅನಂತರಾಜ ಗೌಡ, ಅರೆಭಾಷಿಕ ಸಂಘಟನಾ ಕ್ಷೇತ್ರದ

3 Mar 2026 12:02 am
ಹಿರಿಯರ ತ್ಯಾಗ ಯುವಕರಿಗೆ ಸ್ಫೂರ್ತಿ: ಸ್ಪೀಕರ್ ಯು.ಟಿ.ಖಾದರ್

ಆಂದ್ರಪ್ರದೇಶದ ಮಾಜಿ ಸ್ಪೀಕರ್ ದಿ. ದುಡ್ಡಿಳ್ಳ ಶ್ರೀಪಾದ್ ರಾವ್ ಜಯಂತಿ ಆಚರಣೆ

2 Mar 2026 11:59 pm
Kolar | ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ; ಅವಳಿ ಮಕ್ಕಳ ಮೃತ್ಯು

ಕೋಲಾರ, ಮಾ.2: ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಅದೃಷ್ಟವಶಾತ್ ತಾಯಿ ರಕ್ಷಣೆಯಾಗಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ

2 Mar 2026 11:59 pm
ನೇಮಕಾತಿ ವಿಚಾರ | ವಿವಿಯನ್ನು ಘಟಕವಾಗಿ ಮಾಡಿದರೆ ಯಾರಿಗೂ ಅನ್ಯಾಯ ಆಗದು : ಸಚಿವ ಮಹದೇವಪ್ಪ

ಬೆಂಗಳೂರು, ಮಾ.2: ನೇಮಕಾತಿ ವಿಚಾರವಾಗಿ ವಿಶ್ವ ವಿದ್ಯಾನಿಲಯವನ್ನು ಘಟಕವಾಗಿ ಮಾಡಿದರೆ ಶೋಷಿತ ಸಮುದಾಯದ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ

2 Mar 2026 11:48 pm
ಜಾಗತಿಕ ವಿಜ್ಞಾನಿಗಳ ಸಮುದಾಯದಿಂದ ಕರ್ನಾಟಕದ ‘ಕ್ಯೂ-ಮಿಂಟ್' ಯೋಜನೆಗೆ ಬೆಂಬಲ; ಸಚಿವ ಭೋಸರಾಜುಗೆ ವಿಶ್ವದ 34 ವಿಜ್ಞಾನಿಗಳಿಂದ ಪತ್ರ

ಬೆಂಗಳೂರು, ಮಾ.2: ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ವಿಶ್ವದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ವಿಜ್ಞಾನಿಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಪ

2 Mar 2026 11:40 pm
ಕಲಬುರಗಿ | ಡಾ.ಬಾಬು ಜಗಜೀವನ್ ರಾಮ್‌ರವರ 119 ಜಯಂತಿ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಹಸಿರು ಕ್ರಾಂತಿ ಹರಿಕಾರ, ಭಾರತ ಸರ್ಕಾರದ ಮಾಜಿ ಉಪ ಪ್ರಧಾನ ಮಂತ್ರಿಯಾದ ಡಾ.ಬಾಬು ಜಗಜೀವನ್ ರಾಮ್ ಅವರ 119 ನೆಯ ಜಯಂತಿ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ದೊಡ್ಡಮನಿ, ಕಾರ್ಯಾಧ್ಯಕ್ಷರಾಗಿ ಶರಣು ಸಾಗರಕ

2 Mar 2026 11:05 pm
ಮುಕುಂದ್ ರಿಯಾಲ್ಟಿಯ ಹೊಸ ಯೋಜನೆ ‘ರುದ್ರಾಕ್ಷ್’ ಕೊಟ್ಟಾರದ ಇನ್ಫೋಸಿಸ್ ಬಳಿ ನಿರ್ಮಾಣ

ಮಂಗಳೂರು: ನಗರದ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿಯ ಮಹತ್ವಾಕಾಂಕ್ಷೆಯ ಪ್ರೀಮಿಯಂ ವಸತಿ ಯೋಜನೆ ‘ರುದ್ರಾಕ್ಷ್’ ಹೈ ಲಿವಿಂಗ್ ಲಕ್ಸುರಿ ಹೋಮ್ಸ್, ಕೊಟ್ಟಾರದ ಇನ್ಫೋಸಿಸ್ ಸಮೀಪ ನಿರ್ಮಾಣವಾಗುತ್ತಿದೆ. ವೇಗವಾಗಿ

2 Mar 2026 11:00 pm
ಕನಕಗಿರಿ | ಪ.ಪಂ ಸಾಮಾನ್ಯ ಸಭೆಗೆ ಗೈರು ವಿಚಾರ; ಓರ್ವ ಸದಸ್ಯ, ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ : ಆರೋಪ

ಕನಕಗಿರಿ: ಪಟ್ಟಣ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗೈರು ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಓರ್ವ ಸದಸ್ಯನ ಮೇಲೆ ನೂರಾರು ಜನರ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಪ.ಪಂ ಅ

2 Mar 2026 11:00 pm
Kerala | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಗೆ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ತಿರುವನಂತಪುರಂ: ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 37 ವರ್ಷದ ತಿರುವಳ್ಳಂನ ವೆಟ್ಟಕಲ್ಲು ನಿವಾಸಿಗೆ ತ್ವರಿತ ವಿಶೇಷ ನ್ಯಾಯಾಲಯ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಂತ್ರಸ್ತೆ

2 Mar 2026 10:59 pm
ನ್ಯಾಯಾಧೀಶರಾಗಿ ನೇಮಕಗೊಂಡ ಕೊಂಬೆಟ್ಟು ಕಾಲೇಜಿನ ಹಿರಿಯ ವಿದ್ಯಾರ್ಥಿ ಮಂಜುನಾಥ್ ಶಿವಲಿಂಗಪ್ಪ ಸಂಸ್ಥೆಗೆ ಭೇಟಿ

ಪುತ್ತೂರು : ಕರ್ನಾಟಕ ನ್ಯಾಯಾಂಗ ಇಲಾಖೆ ಮತ್ತು ರಾಜ್ಯ ಉಚ್ಚ ನ್ಯಾಯಾಲಯವು ನಡೆಸಿದ ಸಿವಿಲ್ ನ್ಯಾಯಾಧಿಶರ ನೇಮಕಾತಿ ಪರೀಕ್ಷೆಯಲ್ಲಿ ನೇಮಕಗೊಂಡ ಕೊಂಬೆಟ್ಟು ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಮಂಜು

2 Mar 2026 10:43 pm
ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ; ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮಕ್ಕೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆಗ್ರಹ

ಮಂಗಳೂರು : ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ಶಂಕರ್ ಎಂಬ ಹೆಸರಿನಲ್ಲಿ ಸಂದೇಶ ಹಾಕಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಪೊಲೀ

2 Mar 2026 10:32 pm
ಡಿಕೆಶಿ ಕಡೆಯವರ ಸಭೆಗಳ ಮೇಲೆ ನಿಗಾ ಇಡಲು ಸಿಎಂ ಒಬ್ಬ ಎಸ್ಪಿಯನ್ನು ನೇಮಕ ಮಾಡಿದ್ದಾರೆ : ಆರ್.ಅಶೋಕ್

ಬೆಂಗಳೂರು : ‘ಇರಾನ್ ಮೇಲೆ ಇಸ್ರೇಲ್ ದಾಳಿ ಹಿನ್ನೆಲೆಯಲ್ಲಿ ಯುದ್ಧ ನಿಲ್ಲಬೇಕೆಂಬುದು ಭಾರತದ ನಿಲುವು. ನಾವು ಕೇಂದ್ರದ ಮೇಲೆ ಒತ್ತಡ ಹಾಕಿದ್ದು, ಕೇಂದ್ರ ಸರಕಾರ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ಕೆಲಸ ಮಾಡುತ್ತದೆ’ ಎಂದು

2 Mar 2026 10:31 pm
Gujarat | ಪ್ರಧಾನಿ ಮೋದಿ ತವರು ರಾಜ್ಯದಲ್ಲಿ 2 ವರ್ಷಗಳಲ್ಲಿ 75 ಸರಕಾರಿ ಶಾಲೆಗಳ ಬಂದ್!

ಅಹ್ಮದಾಬಾದ್, ಮಾ.2: ಖಾಸಗಿ ಶಾಲೆಗಳು ವಿಧಿಸುತ್ತಿರುವ ದುಬಾರಿ ಶುಲ್ಕಗಳು ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕಳೆದ ಎರಡು ವರ್ಷಗಳಲ್ಲಿ ಗುಜರಾತ್‌ ನಲ್ಲಿ 75 ಸರಕಾರಿ ಪ್ರಾಥಮಿಕ ಶಾಲೆಗಳು ಮುಚ್ಚುಗಡೆಗೊಂಡಿರುವುದನ್ನು ರಾಜ್ಯ

2 Mar 2026 10:30 pm
ಇಸ್ರೇಲ್ ನಿಂದ ದಾಳಿ | ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್‌ ನ ಹಿರಿಯ ಕಮಾಂಡರ್ ಹತ್ಯೆ: ವರದಿ

ಬೈರುತ್, ಮಾ. 2: ಲೆಬನಾನ್‌ ನ ರಾಜಧಾನಿ ಬೈರುತ್ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ರಾತ್ರೋರಾತ್ರಿ ವಾಯುದಾಳಿಯಲ್ಲಿ ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಹಿರಿಯ ಕಮಾಂಡರ್ ಹತ್ಯೆಯಾಗಿದ್ದಾ

2 Mar 2026 10:28 pm
ಮಾ.6ರಿಂದ ಬಜೆಟ್ ಅಧಿವೇಶನ ಆರಂಭ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು, ಮಾ.2: ಕರ್ನಾಟಕ ವಿಧಾನ ಪರಿಷತ್ತಿನ ನೂರ ಐವತ್ತೆಂಟನೆಯ ಮುಂದುವರೆದ ಅಧಿವೇಶನವು ಮಾ.6 ರಿಂದ ಆರಂಭವಾಗಲಿದೆ ಎಂದು ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ

2 Mar 2026 10:23 pm
ಬೆಂಗಳೂರು | ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯ ರಕ್ಷಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು

ಬೆಂಗಳೂರು, ಮಾ.2: ಇತ್ತೀಚೆಗೆ ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದು, ಆಕೆಯ ಪೋಷಕರಿಗೆ ಒಪ್ಪಿಸಿದ್ದಾರೆ. ಮಾ.1ರಂದು ರಾತ್ರಿ 11 ಗಂಟೆಯ ಸುಮಾರಿಗೆ

2 Mar 2026 10:21 pm
Bengaluru | ಮಾಜಿ ಪ್ರಿಯಕರನ ಹತ್ಯೆಗೈದ ಆರೋಪ: ಕಿರುತೆರೆ ನಟಿ ಸಹಿತ ಮೂವರ ಬಂಧನ

ಬೆಂಗಳೂರು : ಮಾಜಿ ಪ್ರಿಯಕರನನ್ನು ಹತ್ಯೆಗೈದ ಆರೋಪದ ಮೇಲೆ ಕಿರುತೆರೆ ನಟಿ ಸೇರಿ ಮೂವರನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಬಾಗಲಗುಂಟೆ ಠಾಣಾ ವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ಇತ್ತೀಚಿಗೆ ನಡೆದ

2 Mar 2026 10:18 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ: ಸಂಸದ ಬ್ರಿಜೇಶ್ ಚೌಟ ಮಾಹಿತಿ

ಮಂಗಳೂರು, ಮಾ.2: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವ

2 Mar 2026 10:17 pm
ಇರಾನಿನ 49 ನಾಯಕರ ಹತ್ಯೆ ಮಾಡಲಾಗಿದೆ; ‘ದಾಳಿ ಯ ದೊಡ್ಡ ಅಲೆ’ ಇನ್ನೂ ಬಾಕಿಯಿದೆ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಮಾ. 2: ಇರಾನ್ ವಿರುದ್ಧ ಅಮೆರಿಕ ಮಾಡುತ್ತಿರುವ ಮಿಲಿಟರಿ ದಾಳಿಯ ಆರಂಭಿಕ ಹಂತದಲ್ಲೇ ಇರಾನಿನ 49 ನಾಯಕರನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು Aljazeera ವರದಿ ಮಾಡ

2 Mar 2026 10:04 pm
ಅಮೆರಿಕ-ಇಸ್ರೇಲ್ ಜಂಟಿ ದಾಳಿ: ಇರಾನ್‍ನಲ್ಲಿ ಮೃತರ ಸಂಖ್ಯೆ 555ಕ್ಕೆ ಏರಿಕೆ

ಟೆಹ್ರಾನ್, ಮಾ.2: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‍ನಾದ್ಯಂತ ಮೃತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ ಎಂದು ಇರಾನ್‍ನ ರೆಡ್ ಕ್ರೆಸೆಂಟ್ ಸೋಮವಾರ ವರದಿ ಮಾಡಿದೆ. `ನಮ್ಮ ರಾಷ್ಟ್

2 Mar 2026 10:01 pm
Bhadravathi | 1 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಇಒ

ಶಿವಮೊಗ್ಗ : ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅವರು ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿ ಬಿಇ

2 Mar 2026 9:59 pm
ಒಮನ್‍ನಲ್ಲಿ ನಡೆದ ದಾಳಿ ಸರಕಾರದ ಆಯ್ಕೆಯಲ್ಲ: ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ

ಟೆಹ್ರಾನ್, ಮಾ.2: ತಮ್ಮ ದೇಶದ ಮಿಲಿಟರಿ ಘಟಕಗಳು ಈಗ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿವೆ ಮತ್ತು ಒಮಾನ್‍ನಲ್ಲಿ ನಡೆದ ದಾಳಿ ಇರಾನ್ ಸರಕಾರದ ಆಯ್ಕೆಯಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಪ್ರತಿಪಾದಿಸಿದ್

2 Mar 2026 9:58 pm
ಮಂಗಳೂರು| ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪ: ಎಸ್‌ಡಿಎ ಸಂಪತ್ ಬಂಧನ

ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಉದ್ಯೋಗಿ

2 Mar 2026 9:57 pm
ನಮ್ಮ ಯುದ್ದವಿಮಾನಗಳನ್ನು ಕುವೈತ್‌ `ಪ್ರಮಾದವಶಾತ್' ಹೊಡೆದುರುಳಿಸಿವೆ: ಅಮೆರಿಕ

ವಾಷಿಂಗ್ಟನ್, ಮಾ.2: ಸೋಮವಾರ ಬೆಳಿಗ್ಗೆ ಕುವೈತ್‌ ನಲ್ಲಿ ಪತನಗೊಂಡ ಅಮೆರಿಕದ ಮೂರು ಎಫ್-15 ಯುದ್ದವಿಮಾನಗಳನ್ನು ಕುವೈತ್‌ ನ ವಾಯುರಕ್ಷಣಾ ವ್ಯವಸ್ಥೆ ಪ್ರಮಾದವಶಾತ್ ಹೊಡೆದುರುಳಿಸಿದೆ ಎಂದು ಅಮೆರಿಕದ ಮಿಲಿಟರಿ ಸೋಮವಾರ ಹೇಳಿದೆ.

2 Mar 2026 9:56 pm
ಬಳ್ಳಾರಿ | ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಬಳ್ಳಾರಿ/ಕಂಪ್ಲಿ: ಪಟ್ಟಣದ ಬಿಎಸ್‌ವೈ ಗಾರ್ಡನ್‌ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಆಯೋಜಿಸಿದ್ದ ಸರ್ವಧರ್ಮೀಯ ಇಫ್ತಾರ್ ಕೂಟದ ಜಾಗೃತಿ ಸಭೆ ಭಾನುವಾರ ಸಂಜೆ ನಡೆಯಿತು. ಇಲಕಲ್‌ನ ನಿವೃತ್ತ ಶಿಕ್ಷಕ ಕಂದಗಲ್ ಲಾಲ್‌ಹುಸೇನ್ ಸಾಬ್ ಮ

2 Mar 2026 9:54 pm
ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಲನಿರ್ಂಗ್ ಲಿಂಕ್ಸ್ ಫೌಂಡೇಶನ್‌ನ ಸಹಯೋಗದಲ್ಲಿ ’ರಾಷ್ಟ್ರೀಯ ವಿಜ್ಞ್ಞಾನ ದಿನಾಚರಣೆ’ಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯ

2 Mar 2026 9:48 pm
ಆರ್.ಟಿ.ಇ ದಾಖಲಾತಿ: ಹೆಲ್ಪ್ ಡೆಸ್ಕ್ ಸ್ಥಾಪನೆ

ಉಡುಪಿ, ಮಾ.2: ಶಾಲಾ ಶಿಕ್ಷಣ ಇಲಾಖೆ ವತಿುಂದ 2026-27ನೇ ಸಾಲಿನ ಆರ್.ಟಿ.ಇ ದಾಖಲಾತಿಗೆ ಸಂಬಂಧಿ ಸಿದಂತೆ ಆರ್.ಟಿ.ಇ ಹೆಲ್ಪ್ ಡೆಸ್ಕ್ ಅನ್ನು ರಚಿಸಲಾಗಿದ್ದು, ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಈ ಕೆಳಗಿನವರನ್ನು ಸಂಪರ್ಕಿಸಬಹ

2 Mar 2026 9:44 pm
ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್

2 Mar 2026 9:42 pm
ಉತ್ತರ ಪ್ರದೇಶ | ಫ್ರೀಝರ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಲಕ್ನೊ, ಮಾ. 2: ಇಲ್ಲಿನ ಬಕ್ಷಿ ಕಾ ತಲಾಬ್ (ಬಿಕೆಟಿ) ಪ್ರದೇಶದಲ್ಲಿರುವ ವೆಜ್ ಬಿರಿಯಾನಿ ಅಂಗಡಿಯ ಫ್ರೀಝರ್‌ನಲ್ಲಿ 35 ವರ್ಷದ ವ್ಯಕ್ತಿಯೋರ್ವರ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್

2 Mar 2026 9:41 pm
ಮಧ್ಯಪ್ರಾಚ್ಯ ಉದ್ವಿಗ್ನತೆ: ಬೀದರ್ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ಬೀದರ್: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆ ಬೀದರ್ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರ ಹೆಚ್ಚಿನ ಮಾ

2 Mar 2026 9:39 pm
AI ಆಧಾರಿತ ತೀರ್ಪು ನ್ಯಾಯದಾನ ಪ್ರಕ್ರಿಯೆಯ ಸಮಗ್ರತೆ ಮೇಲೆ ನೇರ ಪರಿಣಾಮ ಬೀರುತ್ತದೆ : ಸುಪ್ರೀಂ ಕೋರ್ಟ್‌ ಕಳವಳ

ಹೊಸದಿಲ್ಲಿ,ಮಾ.2: ಕೃತಕ ಬುದ್ದಿಮತ್ತೆ (ಎಐ)ಯನ್ನು ಬಳಸಿಕೊಂಡು ವಿಚಾರಣಾ ನ್ಯಾಯಾಲಯವು ತೀರ್ಪುಗಳನ್ನು ನೀಡುವುದರ ಕುರಿತು ಸುಪ್ರೀಂಕೋರ್ಟ್ ಸೋಮವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ. ನ್ಯಾಯದಾನ ಪ್ರಕ್ರಿಯೆಯ ಸಮಗ್ರತೆ ಮೇಲೆ ಇದು

2 Mar 2026 9:39 pm
Bidar | ಕಳಪೆ ಮಟ್ಟದ ಕಾಮಗಾರಿ ಆರೋಪ : ಗುತ್ತಿಗೆದಾರನ ವಿರುದ್ಧ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ಅಸಮಾಧಾನ

ಬೀದರ್ : ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಗುತ್ತಿಗೆದಾರ ಗೋಳಯ್ಯ ಹಿರೇಮಠ ವಿರುದ್ಧ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚಿಟಗುಪ್ಪ ತಾಲೂಕಿನ ಹಿಪ್ಪರಗಾ ಕ್ರಾಸ್ ಬಳಿ ಸೋಮವ

2 Mar 2026 9:36 pm
ಜಾಗತಿಕ ಅನಿಶ್ಚಿತತೆಯ ನಡುವೆ ಪರಮಾಣು ಸಿಡಿತಲೆಗಳ ಹೆಚ್ಚಳಕ್ಕೆ ಫ್ರಾನ್ಸ್ ನಿರ್ಧಾರ: ವರದಿ

ದಶಕಗಳ ಬಳಿಕ ಶಸ್ತ್ರಾಗಾರ ವಿಸ್ತರಣೆ; ಮಿತ್ರ ರಾಷ್ಟ್ರಗಳ ಭದ್ರತೆಗೆ ಬಲ ನೀಡುವ ಸಂದೇಶ

2 Mar 2026 9:31 pm
ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗಗಳಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೂಡುಬಿದಿರೆ: ವಿಜ್ಞಾನವೆಂಬುದು ನಿನ್ನೆ, ಇಂದಿನ ಮತ್ತು ನಾಳೆಯ ನಡುವೆ ಸೇತುವೆಯಾಗಿರುವ ಶಕ್ತಿ. ಪ್ರಕೃತಿಯ ಸೌಂದರ್ಯವನ್ನು ಅರಿತು ಅನುಭವಿಸುವುದೇ ವಿಜ್ಞಾನ. ಶ್ರಮ, ಸಮರ್ಪಣೆ ಮತ್ತು ಕ್ರಮಬದ್ಧ ಅಧ್ಯಯನದ ಮೂಲಕ ಯಾವುದೇ ವಿದ್ಯ

2 Mar 2026 9:29 pm
ಟಿ-20 ವಿಶ್ವಕಪ್‌ | ಸೋಲಿನ ಹೊಣೆ ತಾನೆೇ ಹೊತ್ತುಕೊಂಡ ವಿಂಡೀಸ್ ನಾಯಕ ಹೋಪ್

ಕೋಲ್ಕತಾ, ಮಾ.2: ಟಿ-20 ವಿಶ್ವಕಪ್‌ನ ಸೂಪರ್-8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಸೋತ ವೆಸ್ಟ್‌ಇಂಡೀಸ್ ತಂಡವು ಟೂರ್ನಿಯಿಂದ ನಿರ್ಗಮಿಸಿದೆ. ಸೋಲಿನ ಕುರಿತು ಪ್ರತಿಕ್ರಿಯಿಸಿದ ವಿಂಡೀಸ್ ನಾಯಕ ಶಾಯ್ ಹೋಪ್, ಸೋಲಿನ ಹೊಣೆ

2 Mar 2026 9:29 pm
ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ: ಡಾ. ಗ್ರೀಷ್ಮ ವಿವೇಕ್ ಆಳ್ವ

ಮೂಡುಬಿದಿರೆ: ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ. ಮನಸ್ಸಿಗೆ ಶಾಂತಿ, ಸಮಾಜಕ್ಕೆ ಏಕತೆ ಮತ್ತು ಸಂಸ್ಕೃತಿಗೆ ಶ್ರೀಮಂತಿಕೆ ನೀಡುವ ಪರಂಪರೆ ಎಂದು ಆಳ್ವಾಸ್ ಮಹಿಳಾ ಘಟಕ ‘ಸಕ್ಷಮ’ದ ಸಂಚಾಲಕಿ ಹಾಗೂ ಆಳ್ವ

2 Mar 2026 9:27 pm
ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಖಂಡಿಸಿ ಶ್ರೀನಗರದಲ್ಲಿ ಮುಂದುವರಿದ ಪ್ರತಿಭಟನೆ : ಭದ್ರತಾ ಪಡೆಗಳೊಂದಿಗೆ ಘರ್ಷಣೆ

ಹೊಸದಿಲ್ಲಿ, ಮಾ. 2: ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಜನರು ಸೋಮವಾರ ಕೂಡ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದ್ದು, ಶ್ರೀನಗರದ ಬಟಮಾಲು ಪ್ರದೇಶದಲ್

2 Mar 2026 9:26 pm
ಕಲಬುರಗಿ | ಹೋಳಿ ಹಬ್ಬ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಕಲಬುರಗಿ: ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಇದೇ ಮಾ.3 ಮತ್ತು 4 ರಂದು ಹೋಳಿ ಹಬ್ಬ ಶಾಂತಿಯುತವಾಗಿ ಅಚರಿಸುವ ನಿಟ್ಟಿನಲ್ಲಿ ಮಾ.3ರ‌ ಮಧ್ಯಾಹ್ನ 3 ಗಂಟೆಯಿಂದ ಮಾ.ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್

2 Mar 2026 9:23 pm
ಕಲಬುರಗಿ | ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ

ಕಲಬುರಗಿ: ನಗರದ ವಿವೇಕಾನಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ರವಿವಾರ ಸಂಜೆ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅ

2 Mar 2026 9:21 pm
ಇಸ್ರೇಲ್ ದಾಳಿಯಲ್ಲಿ ಗಾಯಗೊಂಡಿದ್ದ ಆಯತುಲ್ಲಾ ಅಲಿ ಖಾಮಿನೈ ಅವರ ಪತ್ನಿ ಮೃತ್ಯು : ವರದಿ

ಟೆಹ್ರಾನ್, ಮಾ.2: ಶನಿವಾರ ಅಮೆರಿಕ-ಇಸ್ರೇಲ್ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಗಾಯಗೊಂಡಿದ್ದ ಇರಾನ್‍ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ಅವರ ಪತ್ನಿ ಮನ್ಸೌರೆ ಖೋಜಸ್ತೆ ಬಗರ್ಜಾಡೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರು

2 Mar 2026 9:20 pm
ನೇಜಾರು ನಾಲ್ವರ ಹತ್ಯೆ ಪ್ರಕರಣ: ಮತ್ತೆ 8 ಮಂದಿ ಸಾಕ್ಷಿಗಳ ವಿಚಾರಣೆ

ಉಡುಪಿ, ಮಾ.2: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಫೆ.27 ಮತ್ತು 28ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲ

2 Mar 2026 9:17 pm
ಮಾ.3ರಂದು ಚಂದ್ರಗ್ರಹಣ: ಕೇವಲ 9 ನಿಮಿಷ ಮಾತ್ರ ಗೋಚರ

ಉಡುಪಿ, ಮಾ.2: ಈ ವರ್ಷದ ಒಂದೇ ಚಂದ್ರಗ್ರಹಣ ಮಾ.3ರ ಹುಣ್ಣಿಮೆಯ ದಿನ ಕಾಣಲಿದೆ. ಆದರೆ ಭಾರತೀಯ ರಿಗೆ ಇದು ಗ್ರಹಣವೆಂದು ಅನಿಸುವುದಿಲ್ಲ. ಯಾಕೆಂದರೆ ಈ ಗ್ರಹಣ ಸಂಪೂರ್ಣ ಮುಗಿಯುವ ಹಂತದಲ್ಲಿ ಚಂದ್ರೋದ ಯವಾಗಲಿದೆ. ಇದರಿಂದ ನಮಗೆ ಗ್ರಹಣದ

2 Mar 2026 9:16 pm
ಗಂಗೊಳ್ಳಿ: ಯಕ್ಷಗಾನ ಕಲಾರಂಗದ 90ನೇ ಮನೆ ಹಸ್ತಾಂತರ

ಉಡುಪಿ, ಮಾ.2: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಖಾರ್ವಿ ಇವಳಿಗೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಕುಂದಾಪುರದ ವಸಂತ ಆಚಾರ್ಯ ಇವರು ತಮ್ಮ ತಾಯಿಯವರ ನೆನಪಿನಲ್ಲಿ, ಸುಮಾರು ಏಳು

2 Mar 2026 9:13 pm
ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು: ಸಿಎಂಗೆ ಎಸ್‌ಡಿಪಿಐ ಆಗ್ರಹ

ಉಡುಪಿ, ಮಾ.2: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಉಡುಪಿಗೆ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು, ಸುಸಜ್ಜಿತ ಜಿಲ್ಲಾಸ್ಪತ್ರೆಯ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಉದ್ಘಾಟನೆ, ಬ್ರಹ್ಮಾ

2 Mar 2026 9:12 pm
ಸೇಡಂ | ಹೃದಯಾಘಾತದಿಂದ ಬಸ್ ಚಾಲಕ ಮೃತ್ಯು

ಸೇಡಂ: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿರುವುದು ಸೋಮವಾರ ವರದಿಯಾಗಿದೆ. ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ ರೆಡ್ಡಿ (56) ಎ

2 Mar 2026 9:10 pm
ಮಾ.3ರಿಂದ ಮಂಗಳೂರು-ಮಸ್ಕತ್ ಏರ್ ಇಂಡಿಯಾ ವಿಮಾನಯಾನ ಮತ್ತೆ ಆರಂಭ

ಮಂಗಳೂರು, ಮಾ.2: ಗಲ್ಫ್ ಉದ್ವಿಗ್ನತೆಯ ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಮಸ್ಕತ್‌ ಗೆ ಸ್ಥಗಿತಗೊಂಡಿದ್ದ ವಿಮಾನ ಯಾನ ಮತ್ತೆ ಮಾ. 3ರಿಂದ ಪ್ರಾರಂಭವಾಗಲಿದೆ. ಮಂಗಳೂರಿನಿಂದ ನಾಳೆ ಬೆಳಿಗ್ಗೆ 9.20ಕ್ಕೆ ಹೊರಟು 11.30ಕ್ಕೆ ಮಸ್ಕತ್ ತಲು

2 Mar 2026 9:02 pm
ಹಿಜ್ಬುಲ್ಲಾದ ಮಿಲಿಟರಿ ಚಟುವಟಿಕೆ ನಿಷೇಧಿಸಲು ಲೆಬನಾನ್ ನಿರ್ಧಾರ

ಬೈರೂತ್, ಮಾ.2: ಹಿಜ್ಬುಲ್ಲಾದ ಮಿಲಿಟರಿ ಚಟುವಟಿಕೆಗಳ ಮೇಲೆ ನಿಷೇಧವನ್ನು ಲೆಬನಾನ್ ಜಾರಿಗೊಳಿಸಲಾಗುವುದು ಎಂದು ಲೆಬನಾನ್ ಪ್ರಧಾನಿ ನವಾಫ್ ಸಲಾಮ್ ಸೋಮವಾರ ಹೇಳಿದ್ದಾರೆ. ಹಿಜ್ಬುಲ್ಲಾ ತನ್ನ ಶಸ್ತ್ರಾಸ್ತ್ರಗಳನ್ನು ತಕ್ಷಣ ಒಪ್

2 Mar 2026 9:00 pm
ಮಂಗಳೂರು: ಸೈಬರ್ ವಂಚನೆ; ಪ್ರಕರಣ ದಾಖಲು

ಮಂಗಳೂರು, ಮಾ.2: ಗೋಲ್ಡ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭಗಳಿಸ ಬಹುದು ಎಂದು ನಂಬಿಸಿ 10,55,000 ರೂ. ವರ್ಗಾವಣೆ ಮಾಡಿಸಿಕೊಂಡು ಬಳಿಕ ವಂಚಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾ

2 Mar 2026 8:59 pm
ಸೀಮಿತ ರಕ್ಷಣಾತ್ಮಕ ಉದ್ದೇಶಗಳಿಗೆ ಬ್ರಿಟನ್ ನೆಲೆ ಬಳಸಲು ಅಮೆರಿಕಕ್ಕೆ ಅವಕಾಶ: ಕೀರ್ ಸ್ಟಾರ್ಮರ್

ಲಂಡನ್, ಮಾ.2: ನಿರ್ದಿಷ್ಟ ಮತ್ತು ಸೀಮಿತ ರಕ್ಷಣಾತ್ಮಕ ಉದ್ದೇಶಗಳಿಗೆ ಬ್ರಿಟಿಷ್ ಮಿಲಿಟರಿ ನೆಲೆಗಳನ್ನು ಬಳಸುವ ಅಮೆರಿಕದ ಕೋರಿಕೆಯನ್ನು ಬ್ರಿಟನ್ ಒಪ್ಪಿಕೊಂಡಿದೆ ಎಂದು ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿರುವುದಾಗಿ ಬಿಬಿಸಿ ವರ

2 Mar 2026 8:54 pm
ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನಿಂದ ಪಿ.ವಿ. ಸಿಂಧು ವಂಚಿತರಾಗುವ ಸಾಧ್ಯತೆ

ಹೈದರಾಬಾದ್, ಮಾ.2: ಯುಎಇ ಮೇಲೆ ಹೊಸದಾಗಿ ದಾಳಿ ನಡೆದ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯ ತನಕ ಹಲವು ಏರ್ ಲೈನ್ಸ್‌ಗಳು ಮಧ್ಯ ಪ್ರಾಚ್ಯದ ಭಾಗಗಳಲ್ಲಿ ವಿಮಾನ ಹಾರಾಟಗಳನ್ನು ರದ್ದುಪಡಿಸಿರುವುದರಿಂದ ಮಾಜಿ ವಿಶ್ವ ಚಾಂಪಿಯ

2 Mar 2026 8:51 pm
ಟಿ-20 ವಿಶ್ವಕಪ್ | ಆರನೇ ಬಾರಿ ಸೆಮಿ ಫೈನಲ್‌ಗೆ ತಲುಪಿ ಸ್ಥಿರ ಪ್ರದರ್ಶನ ನೀಡಿದ ಭಾರತ

ಹೊಸದಿಲ್ಲಿ, ಮಾ.2: ಕೋಲ್ಕತಾದ ಈಡನ್‌ಗಾರ್ಡನ್ಸ್ ಸ್ಟೇಡಿಯಂನಲ್ಲಿ ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡವನ್ನು ರವಿವಾರ ಐದು ವಿಕೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿರುವ ಭಾರತ ಕ್ರಿಕೆಟ್ ತಂಡವು 2026ರ ಆವೃತ್ತಿಯ ಟಿ-20 ವಿಶ್ವಕಪ್ ಟೂರ

2 Mar 2026 8:45 pm
ಗಂಜಿಮಠ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಸೇರಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಕ್ಕೊತ್ತಾಯ ಪಾದಯಾತ್ರೆ

ಬಜ್ಪೆ: ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿ

2 Mar 2026 8:43 pm
ಟಿ-20 ವಿಶ್ವಕಪ್‌ನಿಂದ ಬೇಗನೆ ನಿರ್ಗಮನ : ಪಾಕಿಸ್ತಾನದ ಆಟಗಾರರಿಗೆ ದಂಡ ವಿಧಿಸಲು ಪಿಸಿಬಿ ನಿರ್ಧಾರ

ಕರಾಚಿ, ಮಾ.2: ಪಾಕಿಸ್ತಾನ ಕ್ರಿಕೆಟ್ ತಂಡವು ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಬೇಗನೆ ನಿರ್ಗಮಿಸಿ ಸೆಮಿ ಫೈನಲ್ ತಲುಪುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕ್ರಿಕೆಟ್ ಮಂಡಳಿಯು(ಪಿಸಿಬಿ)ತನ್ನ ಆಟಗಾರರಿಗೆ ತಲ

2 Mar 2026 8:39 pm
Vijayanagara | ಕರಡಿ ದಾಳಿಗೆ ಕುರಿಗಾಹಿ ಬಲಿ : ಕರಡಿಯನ್ನು ಹೊಡೆದು ಸಾಯಿಸಿದ ಗ್ರಾಮಸ್ಥರು

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹಾಲಸಾಗರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿಯಿಂದ ಕುರಿಗಾಹಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಾಲಸಾಗರ ಗ್ರಾಮದ ಓಬಣ್ಣ (30) ಎಂದು ಗುರುತಿಸಲಾಗಿದೆ. ಓಬಣ್ಣ ಅ

2 Mar 2026 8:38 pm
ಮಳೆನೀರಿನ ಕಾಲುವೆಯಲ್ಲಿ ಡ್ರೈನೇಜ್ ನೀರು:ಪರಿಸರದಲ್ಲಿ ರೋಗದ ಭೀತಿ

ಮಣಿಪಾಲ, ಮಾ.2: ಮಣಿಪಾಲದಿಂದ ರಾಜೀವನಗರ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬರುವ, ಪೋಲಿಸ್ ವಸತಿ ಗೃಹದ ಬಳಿ, ಮಳೆ ನೀರು ಹರಿಯುವ ಕಾಲುವೆಯಲ್ಲಿ ಡ್ರೈನೇಜ್ ನೀರು ಹರಿಯುತ್ತಿದ್ದು ಇದರಿಂದ ಪರಿಸರದಲ್ಲಿ ಮಾರಕರೋಗಗಳು ಪಸರಿಸುವ ಭೀತ

2 Mar 2026 8:36 pm
ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ: ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ ಪ್ರಾರಂಭಕ್ಕೆ ಮನವಿ

ಬೆಂಗಳೂರು, ಮಾ.2: ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವನ್ನು ಬರೆದಿದ್ದು, ನಾಗರಿಕರನ್ನು ಸುರಕ್ಷಿತವಾಗಿ ವಾಪ

2 Mar 2026 8:34 pm
ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣ : ಸಚಿವ ಶರಣಬಸಪ್ಪ ದರ್ಶನಾಪುರ ಖಂಡನೆ

ಯಾದಗಿರಿ: ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಮವಾರ ಭಾರತೀಯ ರ

2 Mar 2026 8:29 pm
ಸಂಜೆಯಿಂದ ಸೀಮಿತ ವಿಮಾನಯಾನ ಮತ್ತೆ ಪ್ರಾರಂಭ: ಎಮಿರೇಟ್ಸ್ ಏರ್ ಹೇಳಿಕೆ

ದುಬೈ, ಮಾ. 2: ದುಬೈ ಮೂಲದ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಸೋಮವಾರ ಸಂಜೆಯಿಂದ ಸೀಮಿತ ಸಂಖ್ಯೆಯ ವಿಮಾನಗಳ ಹಾರಾಟವನ್ನು ಮರುಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕೆಲಕಾಲ ಸ್ಥ

2 Mar 2026 8:27 pm
ಕೋಟೇಶ್ವರ ದೇವಾಡಿಗ ಸಂಘದ ರಜತ ಮಹೋತ್ಸವ ಸಮಾರಂಭ

ಕುಂದಾಪುರ, ಮಾ.2: ಅನಾದಿ ಕಾಲದಿಂದ ದೇವರನ್ನು ತೃಪ್ತಿ ಪಡಿಸುವ ಕೆಲಸವನ್ನು ಮಾಡಿಕೊಂಡು ಬಂದಿರುವ ದೇವಾಡಿಗ ಸಮಾಜ ದೇವರ ವಿಶೇಷ ಪ್ರೀತಿಗೆ ಪಾತ್ರವಾಗಿದೆ ಎಂದು ಬಾಳೆಕುದ್ರು ಹಂಗಾರಕಟ್ಟೆ ಮಠದ ಪೀಠಾಧಿಪತಿ ಶ್ರೀವಾಸುದೇವ ಸದಾಶಿ

2 Mar 2026 8:25 pm
ಗಲ್ಫ್ ನಗರಗಳ ಮೇಲೆ ಮುಂದುವರಿದ ಇರಾನ್ ದಾಳಿ : ಅಬುದಾಭಿ, ದುಬೈ, ದೋಹಾ ಮೇಲೆ ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ

ಅಬುದಾಭಿ,ಮಾ.2: ಇರಾನ್‌ನ ಪರಮೋಚ್ಚ ನಾಯಕ ಅಯಾತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ಬಳಿಕ ಇರಾನ್ ತನ್ನ ಕ್ಷಿಪಣಿ ದಾಳಿಯನ್ನು ತೀವ್ರಗೊಳಿಸಿದ್ದು, ಸೋಮವಾರವೂ ಗಲ್ಫ್ ಪ್ರಾಂತದ ಪ್ರಮುಖ ನಗರಗಳಾದ ಅಬುದಾಭಿ, ದುಬೈ, ದೋಹಾ ಕ್ಷಿಪಣಿ , ಡ್

2 Mar 2026 8:24 pm
ಜಿಟಿಟಿಸಿ ವಿದ್ಯಾರ್ಥಿಗಳಿಗೆ ಕೌಶಲ್ಯ ಜೊತೆಗೆ ಇಂಗ್ಲಿಷ್ ಜ್ಞಾನ ಅಗತ್ಯ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಯಾದಗಿರಿ: ಜಿಟಿಟಿಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಿದ್ದರೂ, ಕೌಶಲ್ಯದ ಜೊತೆಗೆ ಮಾತನಾಡುವ ಶಿಸ್ತು ಹಾಗೂ ಇಂಗ್ಲಿಷ್ ಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶ

2 Mar 2026 8:24 pm
ಕನ್ನಡಿಗರ ರಕ್ಷಣೆಗೆ ನಿಕಟ ಸಮನ್ವಯ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು, ಮಾ.2: ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರಕಾರ ತುರ್ತು ಕಾರ್ಯಾಚರಣೆ ಕೇಂದ್ರ ಆರಂಭ ಮಾಡಿದೆ. ಜತೆಗೆ, ಹೊಸದಿಲ್ಲಿಯ ಕರ್ನಾಟಕ ರೆಸಿಡೆಂಟ್ ಕಮಿಷನರ್ ಕಚೇರಿ ಸಹ ವಿದ

2 Mar 2026 8:24 pm
ಉಡುಪಿ ಕಂಬಳಕ್ಕೆ ಮತ್ತೆ ಶಂಕುಸ್ಥಾಪನೆ ನಡೆಸಲು ಬಿಜೆಪಿ ಅವಕಾಶ ನೀಡುವುದಿಲ್ಲ: ಸುನಿಲ್ ಕುಮಾರ್

ಉಡುಪಿ, ಮಾ.2: 80 ಬಡಗುಬೆಟ್ಟು ಗ್ರಾಮದಲ್ಲಿ ಉಡುಪಿ ಕಂಬಳಕ್ಕಾಗಿ ಈಗಾಗಲೇ ಕಾಪು ಶಾಸಕರ ನೇತೃತ್ವದಲ್ಲಿ ಒಮ್ಮೆ ಶಂಕುಸ್ಥಾಪನೆ ನಡೆದಿದೆ. ಮತ್ತೊಮ್ಮೆ ಶಂಕುಸ್ಥಾಪನೆ ನಡೆಸಲು ಬಿಜೆಪಿ ಅವಕಾಶವನ್ನು ನೀಡುವುದಿಲ್ಲ. ಖಂಡಿತವಾಗಿ ಅದನ

2 Mar 2026 8:23 pm
ಕೊರ್ಡೆಲ್ ’ಬೃಹತ್ ಬೈಬಲ್ ಅಧಿವೇಶನ 2026’ ಸಮಾರೋಪ

ಗಲ್ಫ್ ರಾಷ್ಟ್ರಗಳಲ್ಲಿ ಶಾಂತಿ ಹಾಗೂ ದೈವಿಕ ವಿಮೋಚನೆಗಾಗಿ ಪ್ರಾರ್ಥನೆ

2 Mar 2026 8:20 pm
ಲೆಬನಾನ್ | ಇಸ್ರೇಲ್ ದಾಳಿಯಲ್ಲಿ ಹಿಜ್ಬುಲ್ಲಾ ಉನ್ನತ ನಾಯಕ ಮುಹಮ್ಮದ್ ರಾದ್ ಮೃತ್ಯು : ವರದಿ

ಬೈರೂತ್, ಮಾ.2: ದಕ್ಷಿಣ ಲೆಬನಾನ್ ಮತ್ತು ಬೈರೂತ್‍ನ ದಕ್ಷಿಣದಲ್ಲಿ ನಡೆಸಿದ ನಿಖರ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸಂಸದೀಯ ಗುಂಪಿನ ಮುಖ್ಯಸ್ಥ ಮುಹಮ್ಮದ್ ರಾದ್ ಮೃತಪಟ್ಟಿರುವುದಾಗಿ ಇಸ್ರೇಲ್ ಮಿಲಿಟರಿ ಸೋಮವಾರ ಹೇಳಿದೆ. ರ

2 Mar 2026 8:19 pm
ಇರಾನ್ ಮೇಲಿನ ಅಮೆರಿಕದ ದಾಳಿಯನ್ನು ವಿಶ್ವಸಂಸ್ಥೆಯಲ್ಲಿ ಖಂಡಿಸಿದ ಪಾಕಿಸ್ತಾನ

ವಿಶ್ವಸಂಸ್ಥೆ, ಮಾ.2: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಇರಾನ್ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕವನ್ನು ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಕಟುವಾಗಿ ಟೀಕಿಸಿದೆ. ಶಾಂತಿಯುತ ಮತ್ತು ಮಾತುಕತೆಯ ಪರಿಹಾರವನ್ನು ತಲುಪಲು ನವೀಕೃತ ರ

2 Mar 2026 8:15 pm
ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್; ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ ಹೈಕೋರ್ಟ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ (ಸ್

2 Mar 2026 8:13 pm
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ : ನೂರಾರು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಹೊಸದಿಲ್ಲಿ, ಮಾ. 2: ಭಾರತದ ಹಾಗೂ ಪಶ್ಚಿಮ ಏಷ್ಯಾ ನಡುವಿನ ವಿಮಾನ ಸಂಚಾರದಲ್ಲಿ ಸೋಮವಾರ ಕೂಡ ವ್ಯತ್ಯಯ ಉಂಟಾಗಿದೆ. ದಿಲ್ಲಿಯಿಂದ 100, ಚೆನ್ನೈಯಿಂದ 30, ಬೆಂಗಳೂರಿನಿಂದ 50, ಕೊಚ್ಚಿಯಿಂದ 45 ಹಾಗೂ ತಿರುವನಂತಪುರದಿಂದ 20 ವಿಮಾನಗಳ ಸಂಚಾರವನ

2 Mar 2026 8:08 pm