ಹೊಸದಿಲ್ಲಿ, ಫೆ. 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಕೇರಳದ ಬಗ್ಗೆ ಸಾಕಷ್ಟು ಉಲ್ಲೇಖಿಸದೇ ಇರುವುದು ತನಗೆ ಅಚ್ಚರಿ ಉಂಟು ಮಾಡಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ರವಿವಾರ ಹೇಳಿದ್ದಾರೆ. ‘‘ಬಜೆ
ಹೊಸದಿಲ್ಲಿ, ಫೆ. 1: 2026-27 ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ರವಿವಾರ ತೀವ್ರವಾಗಿ ಟೀಕಿಸಿದ್ದಾರೆ. ಈ ಬಜೆಟ್ ‘‘ಭಾರತದ ನಿಜವಾದ ಸಮಸ್ಯೆಗಳ ಬಗ್ಗೆ ಕುರುಡಾಗಿದೆ’’ ಎಂದು ಅವರು ಹೇಳಿದ್ದಾರೆ.
ಹೊಸದಿಲ್ಲಿ, ಫೆ.1: ಗ್ರಾಮೀಣ ಆದಾಯವನ್ನು ವೈವಿಧ್ಯಗೊಳಿಸುವ ಮತ್ತು ಸಾಂಪ್ರದಾಯಿಕ ಕೃಷಿಯನ್ನು ಮೀರಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕ್ರಮವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜಾನುವಾರು ಹಾಗೂ ಮೀನುಗಾರಿಕೆ ಕ್ಷೇತ್ರ
ರಾಯಚೂರು: ಕೇಂದ್ರ ಸರಕಾರ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದ್ದು, ಕಾರ್ಮಿಕ ವಿರೋಧಿ, ಉದ್ಯಮಿಗಳ ಪರವಾಗಿರುವ ಕಾನೂನುಗಳಾದ್ದು ಕಾರ್ಮಿಕರ ಭವಿಷ್ಯಕ್ಕೆ ಮಾರಕವಾಗಿವೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ, ಹ
“ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಸಾಹಸಿ”
ಜೊಕೊವಿಕ್ - PHOTO: AP ಮೆಲ್ಬರ್ನ್, ಫೆ.1: ಆಸ್ಟ್ರೇಲಿಯನ್ ಓಪನ್ ಫೈನಲ್ನಲ್ಲಿ ರವಿವಾರ ಕಾರ್ಲೊಸ್ ಅಲ್ಕರಾಝ್ ವಿರುದ್ಧ ಸೋಲುಂಡಿರುವ ನೊವಾಕ್ ಜೊಕೊವಿಕ್ ತಮ್ಮ ದಾಖಲೆಯ 25ನೇ ಗ್ರ್ಯಾನ್ಸ್ಲಾಮ್ ಪ್ರಶಸ್ತಿಗಾಗಿ ಇನ್ನಷ್ಟು ದಿನಗಳು ಕಾಯ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಫೆ. 01) 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಸುಮಾರು 1 ಗಂಟೆ 25 ನಿಮಿಷಗಳ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ► ಬಜೆಟ್ ಭಾಷಣದ ಮು
ಸೈದಾಪೂರ: ಪಕ್ಷಕ್ಕಾಗಿ ದುಡಿಯುತ್ತಿರುವ ಪ್ರಾಮಾಣಿಕ ಕಾರ್ಯಕರ್ತರೇ ಪಕ್ಷದ ಜೀವಾಳವಾಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರತಿಯೊಬ್ಬರ ಹಿತ ಕಾಯುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ
ಮಂಗಳೂರು: ಕೇಂದ್ರ ಬಜೆಟ್ನಲ್ಲಿ ಕರ್ನಾಟಕವನ್ನು ಕಡೆಗಣಿಸಲಾಗಿದೆ. ಅದರಲ್ಲೂ ಕರಾವಳಿ ಕರ್ನಾಟಕಕ್ಕೆ ಏನನ್ನು ನೀಡಲಾಗಿಲ್ಲ. ದೇಶಕ್ಕೆ ಗರಿಷ್ಠ ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಕಡಿ
ಸುರಪುರ: ರಸ್ತೆಯ ಮೇಲೆ ಕಟ್ಟಡ ಕಟ್ಟುತ್ತಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿರುವ ಘಟನೆ ನಗರದ ದಖನಿ ಮೊಹಲ್ಲಾದ ಟಿಪ್ಪು ಸುಲ್ತಾನ್ ವೃತ್ತದ ಬಳಿ ನಡೆದಿದೆ. ಸರಕಾರ
ಹೊಸದಿಲ್ಲಿ, ಫೆ. 1: ಕೇಂದ್ರ ಮುಂಗಡಪತ್ರದಲ್ಲಿ ಸಚಿವ ಸಂಪುಟ, ಸಂಪುಟ ಸಚಿವಾಲಯ, ಪ್ರಧಾನಿ ಕಚೇರಿ ವೆಚ್ಚಗಳು ಮತ್ತು ಸರಕಾರಿ ಅತಿಥಿಗಳ ಆದರಾತಿಥ್ಯಕ್ಕಾಗಿ 1,102 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಈ ಮೊತ್ತವು 2025–26ರಲ್ಲಿ ಹಂಚಿಕೆ
ಹೊಸದಿಲ್ಲಿ, ಫೆ. 1: ಹುಲಿ, ಸಿಂಹ, ಚಿರತೆ ಮುಂತಾದ ಬೆಕ್ಕು ಜಾತಿಗೆ ಸೇರಿದ ಪ್ರಾಣಿಗಳ ಸಂರಕ್ಷಣೆ ಬಗ್ಗೆ ಚರ್ಚಿಸಲು ಈ ವರ್ಷ ಭಾರತವು ಮೊದಲ Global Big Cat Summit ಅನ್ನು ಏರ್ಪಡಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು
ಮಂಗಳೂರು: ಕೇಂದ್ರ ಬಜೆಟ್ ನಿರಾಶದಾಯಕವಾಗಿದೆ. ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಹರಿಸಿಲ್ಲ. ವೇದ್ಯಕೀಯ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಠಿಯಿಂದ ದೇಶದಲ್ಲಿ ಐದು ಪ್ರಾದೇಶಿಕ ವೈದ್ಯಕೀಯ ಹಬ್ ಮತ್ತು ಆ
ಮಂಗಳೂರು : ಕೇಂದ್ರ ಸರಕಾರ ಮಂಡಿಸಿದ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಯನ್ನು ನೀಡಿಲ್ಲ. ಹಿಂದೆ ಘೋಷಿಸಿದ ಯೋಜನೆಗಳಿಗೆ ಅನುದಾನ ಒದಗಿಸಿಲ್ಲ. ಇಡೀ ದೇಶದಲ್ಲಿ ಅತ್ಯಂತ ಹೆಚ್ಚು ತೆರಿಗೆ ನೀಡುವ ರಾಜ್ಯಗಳ ಪೈಕಿ ಎರಡನ
ಮಂಗಳೂರು, ಫೆ.1: ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಆಂಜೆಲೊರ್ ಘಟಕ, ಗಾರ್ಡಿಯನ್ ಏಂಜಲ್ ಚರ್ಚ್ ನಾಗೋರಿ, ಸಾಮಾಜಿಕ ಅಭಿವೃದ್ಧಿ ಆಯೋಗ ಮತ್ತು ನೀತಿ ಹಾಗೂ ಶಾಂತಿ ಆಯೋಗದ ಸಹಯೋಗದೊಂದಿಗೆ ರವಿವಾರ ಗಾರ್ಡಿಯನ್ ಏಂಜಲ್ ಚರ್ಚ್ ಸಭಾಭವ
ಕನಕಪುರ : ಕೇಂದ್ರ ಸರಕಾರದ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೆ ಕೊಡುಗೆ ಕೊಟ್ಟಿಲ್ಲ. ಇದರಿಂದ ನಮ್ಮ ರಾಜ್ಯಕ್ಕೆ ಯಾವ ಅನುಕೂಲವೂ ಆಗಿಲ್ಲ. ಬೆಂಗಳೂರಿಗೆ ಹೈಸ್ಪೀಡ್ ರೈಲು ಎಂದು ಹೇಳಿದ್ದಾರೆ. ಆದರೆ, ಯಾವ ಹೈಸ್ಪೀಡ್ ರೈಲೂ ಬರುವುದಿ
ಬ್ಯಾರೀಸ್ ಸೆಂಟ್ರಲ್ ಕಮಿಟಿ ವತಿಯಿಂದ ʼಬ್ಯಾರಿ ಕೂಟ-2026ʼ
ವಿಟ್ಲ: ವಿಟ್ಲ ಕಸಬಾ ಗ್ರಾಮದ ಮಾರ್ನೆಮಿಗುಡ್ಡೆ ಎಂಬಲ್ಲಿ ಆಟೋ ಚಾಲಕರೊಬ್ಬರು ಹೋಗುತ್ತಿದ್ದ ವೇಳೆ ಮೂವರು ಮುಸುಕುದಾರಿಗಳು ಅವರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಬಗ್ಗೆ ವಿಟ್ಲ ಪೊಲೀಸ್ ಠ
ಪುತ್ತಿಗೆ: ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ನ ಸಾರಥಿ ಮತ್ತು ಆಧ್ಯಾತ್ಮಿಕ ನಾಯಕರಾಗಿದ್ದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ಅವರ ಇಪ್ಪತ್ತನೇ ಉರೂಸ್ ಮುಬಾರಕ್ ಮತ್ತು ಸನದುದಾನ ಸಮಾವೇಶವು ಸಾವಿರಾರು ಜನ
ಸುರತ್ಕಲ್: ಕರ್ನಾಟಕ ಮುಸ್ಲಿಂ ಜಮಾಅತ್ ಎಸ್.ವೈ.ಎಸ್. ಎಸ್ಸೆಸ್ಸೆಫ್ 7ನೇ ಬ್ಲಾಕ್ ಯುನಿಟ್ ಹಾಗೂ ಬದ್ರಿಯಾ ದಫ್ ಕಮೀಟಿ ಕೃಷ್ಣಾಪುರ ಇದರ ವತಿಯಿಂದ ಮರ್ಹೂಂ ಹಾಜಿ ಬಿ.ಎಂ. ಮುಮ್ತಾಝ್ ಅಲಿ ಅವರ ಸ್ಮರಣಾರ್ಥ ಕೃಷ್ಣಾಪುರ ಕುಕ್ಕಾಡಿಯ ಬ
ಹೊಸದಿಲ್ಲಿ: ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಪಾಕಿಸ್ತಾನ ಸರ್ಕಾರ ತನ್ನ ಪುರುಷರ ಕ್ರಿಕೆಟ್ ತಂಡಕ್ಕೆ ಅನುಮತಿ ನೀಡಿದ್ದರೂ, ಫೆಬ್ರವರಿ 15ರಂದು ನಡೆಯಬೇಕಿದ್ದ ಭಾರತದ ವಿರುದ್ಧದ ಲೀಗ್ ಹ
ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕವಾಗಿದೆ. ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್ ಇದು. ವಿಕಸಿತ ಭಾರತ ಎಂದು ಬರೀ ಹೇಳಿಕೆಗಳಿಂದ ಕೂಡಿದ್ದು, ದೇಶದ ಸಾಮಾನ್ಯ ಜನತೆಗೆ ಮತ್ತೊಮ್ಮೆ ನಿರಾಶೆಯನ್ನುಂಟು ಮಾಡಿದೆ ಎಂದು ಶಾಸಕರು, ಕರ್ನ
ಗೋಂಡಾ, ಫೆ. 1: ದೂರದ ಸಂಬಂಧಿಯೋರ್ವರನ್ನು ವಿವಾಹವಾಗಲು ಬಯಸಿದ್ದ 19 ವರ್ಷದ ಯುವತಿಯನ್ನು ಆಕೆಯ ತಂದೆ ಹಾಗೂ ಸಹೋದರ ಹತ್ಯೆಗೈದ ಘಟನೆ ಗೋಂಡಾ ಜಿಲ್ಲೆಯಲ್ಲಿ ನಡೆದಿದೆ. ಇದು ಮರ್ಯಾದೆಗೇಡು ಹತ್ಯೆ ಎಂದು ಶಂಕಿಸಲಾಗಿದೆ ಎಂದು ಪೊಲೀಸರು
‘‘ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಬಜೆಟ್ ನಲ್ಲಿ ಯಾವುದೇ ಹೊಸ ಹೊಸ ಯೋಜನೆಗಳಿಲ್ಲ. ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವ ಹಾಗೆ ಒಟ್ಟು ಬಜೆಟ್ನಲ್ಲಿ 16.9 ಲಕ್ಷ ಕೋಟಿ ಸಾಲ ಮಾಡುತ್ತಿರುವ ಮೋದಿ-ನಿರ್ಮಲಾ ಸೀತಾರಾಮ
ರಾಂಚಿ, ಫೆ. 1: ವಿವಾದವೊಂದರ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರನ್ನು ಅವರ ನೆರೆಯವರು ಥಳಿಸಿ ಹತ್ಯೆಗೈದ ಘಟನೆ ಇಲ್ಲಿ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊ
ಹೊಸದಿಲ್ಲಿ, ಫೆ.1: ವಿಬಿ–ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಲು ಸಜ್ಜಾಗಿರುವ ಕೇಂದ್ರ ಸರ್ಕಾರವು ಅದಕ್ಕಾಗಿ ಮುಂಗಡಪತ್ರದಲ್ಲಿ 95,692.31 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಇದೇ ವೇಳೆ MGNREGAಕ್ಕೆ 30,000 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗ
ಹೊಸದಿಲ್ಲಿ, ಫೆ.1: ಹೆಚ್ಚುತ್ತಿರುವ ಉಷ್ಣ ಅಲೆಗಳು, ಪ್ರವಾಹಗಳು, ಚಂಡಮಾರುತಗಳು ಮತ್ತು ವಾಯು ಮಾಲಿನ್ಯ ತುರ್ತು ಪರಿಸ್ಥಿತಿಗಳಿಂದಾಗಿ ಭಾರತವು ತತ್ತರಿಸುತ್ತಿದ್ದರೂ 2026ರ ಕೇಂದ್ರ ಮುಂಗಡಪತ್ರದಲ್ಲಿ ಅರಣ್ಯ ಮತ್ತು ಹವಾಮಾನ ಬದಲ
ಉಡುಪಿ, ಫೆ.1: ಉಡುಪಿ ಜಿಲ್ಲಾ ಎನ್ಎಸ್ಯುಐ ಉಪಾಧ್ಯಕ್ಷ, ಬೈಲೂರು ಚಿಟ್ಪಾಡಿ ನಿವಾಸಿ ಶರತ್ ಕುಂದರ್(25) ಎಂಬವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಜ.30ರಂದು ರಾತ್ರಿ ನಗರದ ಪಿಪಿಸಿ ಕ್ರಾಸ್ ಬಳಿ ನಡೆದ
ಕಲಬುರಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದ್ದು, ಕರ್ನಾಟಕಕ್ಕೆ ಮತ್ತೆ ಚೊಂಬು ನೀಡುವ ಮೂಲಕ ಮಲತಾಯಿ ಧೋರಣೆ ಮುಂದುವರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ
ಮೊತ್ತ ತೀರಾ ಕಡಿಮೆಯಾಗಲಿದೆ ಎಂದು ತಜ್ಞರ ಎಚ್ಚರಿಕೆ
ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ
ಉಡುಪಿ, ಫೆ.1: ಹನ್ನೆರಡನೇ ಶತಮಾನದಲ್ಲಿ ಶೋಷಣೆ, ಜಾತೀಯತೆ, ಮೇಲು-ಕೀಳು ತಾರತಮ್ಯ, ಅಸ್ಪೃಶ್ಯತೆ ಸೇರಿದಂತೆ ಅನೇಕ ಸಾಮಾಜಿಕ ಅಸಮಾನತೆಗೆ ಒಳಗಾಗಿದ್ದ ಜನರ ಬದುಕಿಗೆ ಆಶಾ ಕಿರಣವಾಗಿ ಸಮಾಜದ ಏಳಿಗೆಗೆ, ಸಮಾಜದ ಒಗ್ಗಟ್ಟಿಗೆ ಹಾಗೂ ಸಮಾಜ
ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಅತ್ಯಂತ ಪರಿಷ್ಕೃತವಾದ, ಸಮಾಜ ಸರ್ವರು ಒಪ್ಪಿಕೊಳ್ಳುವ ಹಾಗೂ ಎಲ್ಲ ವರ್ಗದ ಜನವರಿಗೆ ಅನುಕೂಲವಾಗುವ ಮತ್ತು ದೇಶದ ಆರ್ಥಿಕ ಅಭಿವೃದ್ಧಿಗೆ ಶಕ್ತಿ ಕೊಡು
ಉಡುಪಿ: ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ರಾಜ್ಯ ಹಾಗೂ ಕರಾವಳಿ ಜಿಲ್ಲೆಗಳ ಪಾಲಿಗೆ ನಿರಾಶದಾಯಕ ಬಜೆಟ್ ಆಗಿದ್ದು ಕರಾವಳಿ ಪಾಲಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ. ಇದೊಂದು ನಿರಾಶದಾ ಯಕ ಮತ್ತು ಶ್ರೀಮ
ಹುಮನಾಬಾದ್: ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಘಟನಾ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನ
ತೆರಿಗೆ ರಜಾ ಎಂದರೆ ನಿರ್ದಿಷ್ಟ ಅವಧಿಯವರೆಗೆ ಕೆಲವು ತೆರಿಗೆಗಳನ್ನು ಪಾವತಿಸುವುದರಿಂದ ಕಂಪೆನಿಗಳಿಗೆ ವಿನಾಯಿತಿ ನೀಡುವ ಕ್ರಮವಾಗಿರುತ್ತದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದಲ್ಲಿ ನೆಲೆಗೊಂಡಿರು
ಭಟ್ಕಳ: ಹಳ್ಳಿಗಳು ಮತ್ತು ವಿವಿಧ ಊರುಗಳಿಂದ ಕೆಲಸಕ್ಕಾಗಿ ನಗರಗಳು ಹಾಗೂ ಪಟ್ಟಣಗಳಿಗೆ ಬರುವ ಬಡವರು ದಿನನಿತ್ಯದ ಆಹಾರಕ್ಕಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ಒದಗಿ ಸುವ ಉದ
ರಾಯಚೂರು: ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ಅರಣ್ಯ ಇಲಾಖೆಯು ಕೃತಕ ಅರಣ್ಯ ಪರಿಕಲ್ಪನೆ ಜನಾಕರ್ಷಣೀಯ ವಿನೂತನ ಯೋಜನೆ ರೂಪಿಸಿದೆ. ಬಸವೇಶ್ವರ ವೃತ್ತದ ಹತ್ತಿರ ಇರುವ ವಾಲ್ಕಟ್ ಮೈದಾನದಲ್ಲಿ ಕೃತಕ ಅರಣ್ಯ ನಿರ್ಮಿಸಿದ್ದು ಜನರನ
ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕ್ಕ್ಕರಣೆಯ (ಎಸ್ಐಆರ್) ಭಾಗವಾಗಿ ಬೂತ್ ಲೆವೆಲ್ ಬಿಎಲ್ಎ ಏಜೆಂಟ್ಗಳ ಸಮಾವೇಶ
ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಮಂಡಿಸಿರುವ ಬಜೆಟ್, ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮೂಲಕ ವಿಕಸಿತ ಭಾರತಕ್ಕೆ ಪೂರಕವಾಗಿ ಯುವ ಭಾರತ ನಿರ್ಮಾಣಕ್ಕೆ ಮುನ್ನುಡಿ ಬರೆಯಲಿದೆ. ವಿಶ್
ಯಾದಗಿರಿ: ಕೇಂದ್ರ ಸರಕಾರ 2026–27ನೇ ಸಾಲಿಗೆ ಮಂಡಿಸಿರುವ 53.5 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಐತಿಹಾಸಿಕವಾಗಿದ್ದು, ಇದು ಬಡವರ ಪರ ಹಾಗೂ ಆರೋಗ್ಯ ಕೇಂದ್ರಿತ ಬಜೆಟ್ ಆಗಿದೆ ಎಂದು ಬಿಜೆಪಿ ಯುವ ಮುಖಂಡ ಶ್ರೀಕಾಂತ್ ಸುಂಗಲಕರ್ ಹೇಳಿದರು.
ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಎಲ್ಲಾ ಆಯಾಮಗಳ ಅಭಿವೃದ್ಧಿಯ ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯುಳ್ಳ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜ
ಬೆಂಗಳೂರು : ಹತ್ಯೆಗೊಳಗಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಮನೆ ಕೆಲಸದ ವ್ಯಕ್ತಿಯೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ ಜ.31ರ ತಡರಾತ್ರಿ ವರದಿಯಾಗಿದೆ.
ಕಲಬುರಗಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಯುವ, ಮಹಿಳಾ ಅಭಿವೃದ್ಧಿ ಪರವಾಗಿದೆ ಎಂದು ಬಿಜೆಪಿ ಯುವ ಮುಖಂಡ. ಶಿವ ಅಷ್ಟಗಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಐತಿಹ
ಉಡುಪಿ, ಫೆ.1: ಕಳೆದ ಆರ್ಥಿಕ ವರ್ಷದಲ್ಲಿ ಮಂಡಿಸಿದ ಬಜೆಟ್ ಎಷ್ಟರ ಮಟ್ಟಿಗೆ ಅನುಷ್ಠಾನಗೊಂಡಿದೆ ಎಂಬುದು ಈ ಬಾರಿಯ ಬಜೆಟ್ನಲ್ಲಿ ಎಲ್ಲಿಯೂ ಉಲ್ಲೇಖಿಸದೇ ಇರುವುದು ವಿಷಾದನೀಯ. ಜನಸಾಮಾನ್ಯರಿಗೆ ಯಾವುದೇ ಬಜೆಟ್ ಮೇಲೆ ವಿಶ್ವಾಸಾರ
ಉಡುಪಿ, ಫೆ.1: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗ್ರಾಹಕರ ಸಮಾವೇಶವನ್ನು ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ರವಿವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶ
ಕಲಬುರಗಿ: ತಾಲೂಕಿನ ಹೇರೂರ(ಕೆ) ಗ್ರಾಮದ ರೈತ ರೇವಣಸಿದ್ದಪ್ಪ ಸಿದ್ದಣ್ಣ ಕುಂಬಾರ ಅವರಿಗೆ ಸೇರಿದ ಐದು ಎಕರೆ ಕಬ್ಬಿನ ತೋಟಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ 10 ಟನ್ ಕಬ್ಬು ಸೇರಿದಂತೆ ಕೃಷಿ ಪರಿಕರಗಳು ಶನಿ
21ನೇ ಉಡುಪಿ ವಿಭಾಗೀಯ ಮಹಿಳಾ ಸಮಾವೇಶ ಉದ್ಘಾಟನೆ
ಬೆಳಗಾವಿ : ಜಿಲ್ಲೆಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣ ಹಾಗೂ ಈ ಕುರಿತು ಬಹಿರಂಗಪಡಿಸಿದ್ದ ಸಂದೀಪ ಪಾಟೀಲ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳವೆ ಶನಿವಾರ ರಾತ್ರಿ ಪೊಲೀಸ್ ಠಾಣೆ
ಲಿಂಗಸುಗುರು: ಕೇಂದ್ರ ಸರಕಾರದ ಇತ್ತೀಚಿನ ಬಜೆಟ್ ದೇಶದ ಸಾಮಾನ್ಯ ಜನರು, ರೈತರು ಮತ್ತು ಕಾರ್ಮಿಕರ ನಿರೀಕ್ಷೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಸಿಪಿಎಂ ತಾಲೂಕು ಸಮಿತಿಯ ಕಾರ್ಯದರ್ಶಿ ರಮೇಶ್ ವೀರಾಪೂರ ತಿಳಿಸಿದ್ದಾರೆ. 2025
ಯಲಬುರ್ಗಾ: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೊಸದಿಲ್ಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸದ್ಯ ಪ್ರಗತಿಯಲ್ಲಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಮೆಟ್ಟಿಲೇರ
ಆಳಂದ: ಆಳಂದ ತಾಲೂಕು ಆಡಳಿತ ಸೌಧದಲ್ಲಿ ಶರಣ ವೀರಘಂಟೆ ಮಡಿವಾಳ ಮಾಚಿದೇವರ 926ನೇ ಜಯಂತಿಯನ್ನು ಭಕ್ತಿಭಾವ, ಸಾಮಾಜಿಕ ಜಾಗೃತಿ ಹಾಗೂ ಆಧ್ಯಾತ್ಮಿಕ ಮೌಲ್ಯಗಳೊಂದಿಗೆ ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸ
ಅಫಜಲಪೂರ: ಕೇಂದ್ರ ಸರಕಾರ ಮಂಡಿಸಿದ ಬಜೆಟ್ನಲ್ಲಿ ರೈತ ವಿರೋಧಿ ಧೋರಣೆ ಸ್ಪಷ್ಟವಾಗಿ ಕಾಣಿಸಿದೆ, ರೈತರ ಎಲ್ಲ ನಿರೀಕ್ಷೆಗಳಿಗೆ ನಿರಾಶೆಯಾಗಿದೆ ಎಂದು ರೈತ ಸಂಘದ ತಾಲೂಕ ಅಧ್ಯಕ್ಷ ಮಹಾಂತೇಶ ಜಮಾದಾರ ಹೇಳಿದ್ದಾರೆ. ವಿಶೇಷವಾಗಿ ದಕ
ಬೆಂಗಳೂರು : ಕೇಂದ್ರ ಸರಕಾರದ ಬಜೆಟ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ, ಇದಕ್ಕೆ ವ್ಯತಿರಿಕ್ತವಾಗಿ ಕೇಂದ್ರ ಬಜೆಟ್ ಕುರಿತು
ಕಲಬುರಗಿ: ನಗರದ ಖಾಸಗಿ ಹೋಟೆಲ್ ನಲ್ಲಿ ವಿಶ್ವ ಪ್ರಕಾಶನ ಸಂಸ್ಥೆ ಆಯೋಜಿಸಿದ್ದ ಪ್ರೊ. ಕೃಷ್ಣ ನಾಯಕ ಅವರ ವಲಸೆ ಹಕ್ಕಿಯ ಹಾಡು ಆತ್ಮಕಥೆಯ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಜಾನಪದ ವಿಶ್ವವಿ
ರಾಯಚೂರು :ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರ
ರವಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026–27ರ ಕೇಂದ್ರ ಬಜೆಟ್ ಮೇಲೆ ಕರ್ನಾಟಕದ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರು. ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಮೂಲಸೌಕರ್ಯ, ನಗರಾಭಿವೃದ್ಧಿಗೆ ಒತ್ತು,
ಮೇದಿನಿನಗರ್ (ಜಾರ್ಖಂಡ್): ವಾಮಾಚಾರದ ಶಂಕೆಯಲ್ಲಿ ದಂಪತಿ ಹಾಗೂ ಅವರ 18 ವರ್ಷದ ಪುತ್ರನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ಪಲಮುನಲ್ಲಿ ನಡೆದಿದೆ ಎಂದು ರವಿವಾರ ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವಿಜಯ್ ಭುಯಾನ
ಬಾಗಲಕೋಟೆ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ನೇಣು ಹಾಕಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾದಾಮಿ ತಾಲೂಕಿನ ಹಿರೇಮುಚಳಗುಡ್ಡ ಗ್ರಾಮದಲ್ಲಿ ರವಿವಾರ ನಡೆದಿರುವುದು ವರದಿಯಾಗಿದೆ. ರೂಪಾ ಹನಮಂತ ಗ
ರೈಲ್ವೇ ನೇಮಕಾತಿ ಮಂಡಳಿಗಳು (RRB) ಗ್ರೂಪ್-ಡಿ (ಹಂತ 1) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ತಾಣಗಳಲ್ಲಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯನ್ನು 22,000 + ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ಹೇಳಲಾಗಿ
ಹೊಸದಿಲ್ಲಿ: ಪ್ರಮುಖ ನಗರಗಳು ಹಾಗೂ ಆರ್ಥಿಕ ಕೇಂದ್ರಗಳಲ್ಲಿ ಏಳು ಹೈಸ್ಪೀಡ್ ರೈಲು ಕಾರಿಡಾರ್ ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಪ್ರಯಾಣಿಕ ಹಾಗೂ ಪರಿ
ಹೊಸದಿಲ್ಲಿ: ಮೂರು ಪ್ರಮುಖ ಕರ್ತವ್ಯ ಮಂತ್ರಗಳನ್ನು ಪಠಿಸುವ ಮೂಲಕ 2026-27ನೇ ಸಾಲಿನ ಬಜೆಟ್ ಭಾಷಣ ಪ್ರಾರಂಭಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತಮ್ಮ ಬಜೆಟ್ ಭಾಷಣವನ್ನು ಒಂದು ಗಂಟೆ 25 ನಿಮಿಷಗಳಲ್ಲಿ (ಒಟ್ಟು 85 ನಿಮಿ
ವಿಜಯಪುರ : ಕತ್ತು ಕೊಯ್ದು ರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ರವಿವಾರ ನಡೆದಿದೆ. ಬರಗಡಿ ಗ್ರಾಮದ ಸಿದ್ದರಾಮ ದೊಂಡಿಬಾ ಕ್ಷತ್ರಿ(29) ಎಂಬಾತನ್ನು ಕೊಲೆ ಮಾಡಿ, ದುಷ್
ಹೊಸದಿಲ್ಲಿ: ಸೇವಾ ವಲಯದಲ್ಲಿನ ಉದ್ಯೋಗಗಳ ಮೇಲೆ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಣಾಮಗಳ ಮೌಲ್ಯಮಾಪನಕ್ಕಾಗಿ ಉನ್ನತಾಧಿಕಾರ ಸ್ಥಾಯಿ ಸಮಿತಿಯನ್ನು ರಚಿಸುವುದಾಗಿ ಕೇಂದ್ರ ಸರಕಾರವು 2026ರ ಮು
ಮುಂಬೈ: ಹಾವುಗಳನ್ನು ರಕ್ಷಣೆ ಮಾಡುವ ವೀಡಿಯೋಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹೆಸರುಗಳಿಸಿದ್ದ ಮಹಾರಾಷ್ಟ್ರದ ಯುಟ್ಯೂಬರ್ ಆಕಾಶ್ ಜಾಧವ್ ನನ್ನು ಛತ್ತೀಸ್ಗಢದ ಮಹಾಸಮುಂದ್ ಜಿಲ್ಲೆಯ ಪೊಲೀಸರು ಗಾಂಜಾ ಸಾಗಣೆ ಪ್ರಕರಣದಲ್ಲಿ
ಮಂಗಳೂರು: ಕೇಂದ್ರ ಸಚಿವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026ರ ಕೇಂದ್ರ ಬಜೆಟ್ ಭವಿಷ್ಯದ ಭಾರತದ ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿರುವ ದೂರದೃಷ್ಟಿತ್ವದ ಬಜೆಟ್ ಎಂದು ಮಂಗಳೂರು ಶಾಸಕ ಡಿ.ವೇದವ್ಯಾಸ ಕಾಮತ್ ಪ್ರ
ಹೊಸದಿಲ್ಲಿ, ಫೆ. 1: 2026–27ನೇ ಸಾಲಿನ ಕೇಂದ್ರ ಬಜೆಟ್ ಸಂಪೂರ್ಣವಾಗಿ ನೀರಸವಾಗಿದೆ ಎಂದು ಕಾಂಗ್ರೆಸ್ ಪಕ್ಷ ರವಿವಾರ ವಾಗ್ದಾಳಿ ನಡೆಸಿದೆ. ಬಜೆಟ್ ಸುತ್ತ ಸೃಷ್ಟಿಸಲಾದ ಪ್ರಚಾರಕ್ಕೆ ತಕ್ಕುದಾಗಿರದೇ ನಿರಾಶೆ ಮೂಡಿಸಿದೆ ಎಂದು ಪಕ್ಷ
ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಬಜೆಟ್ ನಲ್ಲಿ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ನಿರ್ಣಾಯಕ ಔಷಧಿಗಳ ಮೇಲಿನ ಸುಂಕ ಕಡಿತವನ್ನು ಘೋಷಿಸಿದ್ದಾರೆ ಮತ್ತು ಹಿಂದಿನ ವರ್ಷಗಳಂತೆ, ʼಸಿನ್ ಗೂಡ್ಸ್ʼ (ಪಾಪದ ಸರಕು) ಮೇಲಿನ ತ
ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸಾ ವೆಚ್ಚ ತಗ್ಗಿಸುವ ಉದ್ದೇಶದಿಂದ 17 ಔಷಧಿಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಭಾಷಣದಲ್ಲಿ ಘ
ಚಿಕ್ಕಮಗಳೂರು: ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ. ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತಿದ
ಹೊಸದಿಲ್ಲಿ: ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದು ಬಾರಿಯ,ಆರು ತಿಂಗಳು ಅವಧಿಯ ವಿದೇಶಿ ಆಸ್ತಿ ಬಹಿರಂಗ ಯೋಜನೆಯನ್ನು ಘೋಷಿಸುವುದರೊಂದಿಗೆ 2026ನೇ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ಯುವ ವೃತ್ತಿಪರರು, ವಿದ್ಯಾರ್ಥಿಗಳ
ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯತ್ ಆಶ್ರಯದಲ್ಲಿ 'ಸ್ವಚ್ಛತೆಯೇ ಸೇವೆ' ಕಾರ್ಯಕ್ರಮ ಅಜ್ಜಿನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೋಟೆಕಾರ್ ಪ.ಪಂ. ಆರೋಗ್ಯ ಅಧಿಕಾರಿ ವಿಕ್ರಮ್ ಸ್ವಚ್ಛತೆ ಕಾಪಾಡುವ ಆವಶ್ಯಕತೆ
ಕೇಂದ್ರ ಸರ್ಕಾರ ತನ್ನ ಕರ್ತವ್ಯಗಳ ಜೊತೆಗೆ ಕೆಲವು ಪ್ರಮುಖ ಯೋಜನೆಗಳನ್ನು ಘೋಷಿಸಿದೆ. ಅವುಗಳ ವಿವರ ಹೀಗಿದೆ. ಕೇಂದ್ರ ಸರ್ಕಾರದ ಕರ್ತವ್ಯಗಳು: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಮೂರು ಕರ್ತವ್ಯಗಳನ್ನು ಘೋಷಿಸಿದೆ. ಅವುಗಳೆಂದರೆ, ಅ
ವಿಟ್ಲ: ನ್ಯಾಯವಾದಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು ದಾಖಲೆಪತ್ರಗಳನ್ನು ಕಳುವುಗೈದ ಘಟನೆ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ. ಅಡ್ವಕೇಟ್ ಸಫಿಯಾ ನೌಫಲ್ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಮನೆಮಂದಿ ಒಂದು
ಹೊಸದಿಲ್ಲಿ: ಭಾರತ ಇರಾನ್ನಿಂದ ಕಚ್ಚಾ ತೈಲ ಖರೀದಿಸುವ ಬದಲು ವೆನೆಝುವೆಲಾದಿಂದ ತೈಲವನ್ನು ಆಮದು ಮಾಡಿಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ಹೇಳಿದ್ದಾರೆ. ಫ್ಲೋರಿಡಾಗೆ ಹೋಗುವ ಮಾರ್ಗ ಮಧ್ಯೆ ಏರ್ ಫ
ಶಿವಮೊಗ್ಗ : ಪ್ರಧಾನಮಂತ್ರಿಗಳ ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷ
ಅನಿವಾಸಿ ಭಾರತೀಯರು (NRI ಗಳು) ಭಾರತೀಯ ಮಾರುಕಟ್ಟೆಗಳಲ್ಲಿ ನೇರವಾಗಿ ಹೂಡಿಕೆ ಮಾಡುವುದನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿರುವ ಹಲವಾರು ಕ್ರಮಗಳನ್ನು ಬಜೆಟ್ 2026 ಪರಿಚಯಿಸಿದೆ. ವಿದೇಶಿ ಬಂಡವಾಳ ಹೂಡಿಕೆದಾರರ ಒಳಹರಿವು ನಿಧಾನ
ಹೊಸದಿಲ್ಲಿ: ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್ ದರವನ್ನು ಶೇಕಡ 5 ರಿಂದ ಶೇಕಡ 2ಕ್ಕೆ ಇಳಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಂಡಿಸಿದ್ದಾರೆ. ಇದು ವಿದೇಶದಲ್ಲಿ ಅಧ್ಯಯ
ನಾಲ್ಕು ರಾಜ್ಯಗಳನ್ನೇಕೆ ಆರಿಸಲಾಗಿದೆ?; ಇಲ್ಲಿದೆ ಮಾಹಿತಿ...
ಬೀದರ್ : ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ನಡೆದ ನಿಗೂಢ ಸ್ಫೋಟದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಬೆಳಿಗ್
ಮುಂಬೈ: ಕೇಂದ್ರ ಬಜೆಟ್ ಭಾಷಣ ಮುಕ್ತಾಯವಾದ ತಕ್ಷಣವೇ ದೇಶೀಯ ಷೇರು ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಬಿಎಸ್ಇ ಸೆನ್ಸೆಕ್ಸ್ ಸುಮಾರು 1,100 ಪಾಯಿಂಟ್ಗಳಷ್ಟು ಇಳಿಕೆಯಾಯಿತು. ನಿಫ್ಟಿ 50 ಸೂಚ್ಯಂಕವೂ ಹಿನ್ನಡೆಯೊ
1999ರ ಬಜೆಟ್ನ ನಂತರ ಭಾರತದಲ್ಲಿ ಬಜೆಟ್ ಅನ್ನು ಸಂಜೆಯ ಬದಲಾಗಿ ಬೆಳಗ್ಗೆ 11 ಗಂಟೆಗೆ ಮಂಡಿಸಲಾಗುತ್ತಿದೆ. ಭಾರತದ ವಿತ್ತೀಯ ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ, ಕೇಂದ್ರ ಬಜೆಟ್ ಅನ್ನು ರವಿವಾರದಂದು ಮಂಡಿಸಲಾಗುತ್ತಿದೆ. ಹಣಕಾಸ
ಹೊಸದಿಲ್ಲಿ: ಜೆಫ್ರಿ ಎಪ್ಸ್ಟೀನ್ ಕಡತದಲ್ಲಿ ಸಾಮಾನ್ಯ ಇಮೇಲ್ ತುಣುಕನ್ನು ತಿರುಚಿ ರಾಜಕೀಯವಾಗಿ ಮಸಿ ಬಳಿಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ತಪ್ಪು ಮಾಹಿತಿಯನ್ನು ಹರಡುತ್ತಿದೆ ಎಂದು ಬಿಜೆಪಿ ಆ
ಉಳ್ಳಾಲ: ದೇರಳಕಟ್ಟೆಯ ಬದ್ರಿಯಾ ಜುಮಾ ಮಸೀದಿ ಅಧೀನದ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ವತಿಯಿಂದ ಏಕದಿನ ಧಾರ್ಮಿಕ ಪ್ರವಚನ ಕಾರ್ಯಕ್ರಮ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಿತು. ದೇರಳಕಟ್ಟೆ ಬದ್ರಿಯಾ ಜ
ಹೊಸದಿಲ್ಲಿ: 2026ರ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ಗೆ ಸ್ಫೂರ್ತಿ ನೀಡಿದ 3 'ಕರ್ತವ್ಯಗಳʼ ಬಗ್ಗೆ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. 2026ರ ಕೇಂದ್ರ ಬಜೆಟ್ ಕರ್ತವ್ಯ ಭವನದಲ್ಲಿ ಸಿದ್ಧ

23 C