ಸಿರುಗುಪ್ಪ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2025-26ನೇ ಸಾಲಿನ ಸಿಎಂ ಐಡಿಪಿ (ಮುಖ್ಯಮಂತ್ರಿ ಮೂಲಭೂತ ಸೌಕರ್ಯ ಅಭಿವೃದ್ಧಿ) ಯೋಜನೆಯಡಿ 15 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ
ಸಿರುಗುಪ್ಪ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) 2025-26ನೇ ಯೋಜನೆಯಡಿ 30 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾ
ಸಿರುಗುಪ್ಪ: ತಾಲೂಕಿನ ಶಾನವಾಸಪುರ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆಯ ಅನುದಾನದಡಿ ಜುಮ್ಮಾ ಮಸೀದಿ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಶಾಸಕ ಬಿ.ಎಂ. ನಾಗರಾಜ ಕಾಮಗಾರಿ ಸ್ಥಳಕ್ಕೆ ಭೇಟಿ ನೀ
ಬ್ರಹ್ಮಾವರ: ವಿಪರೀತ ಕುಡಿತದ ಚಟ ಹಾಗೂ ಮದುವೆ ಆಗದೇ ಇರುವ ಬಗ್ಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಚೇರ್ಕಾಡಿ ಗ್ರಾಮದ ರಾಧಾ ಎಂಬವರ ಮಗ ಮಂಜುನಾಥ(39) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಎ.12ರಂದು ಮಧ್ಯಾಹ್ನ ಮನೆಯ ಎದುರು ಇರುವ
ಕಾರ್ಕಳ, ಎ.13: ಬಾವಿಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೋಳ ಗ್ರಾಮದ ಪುರ್ಲಡ್ಕ ಪರಾರಿ ಎಂಬಲ್ಲಿ ಎ.12ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಪರಾರಿ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ಮಗ ರಿತಿಕ್ ಆರ್.ಶೆಟ್ಟಿ(11) ಎಂದು ಗುರು
ಮಣಿಪಾಲ, ಎ.13: ಲಾಡ್ಜ್ನಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.12ರಂದು ರಾತ್ರಿ ವೇಳೆ ಮಣಿಪಾಲದ ಈಶ್ವರನಗರ ಎಂಬಲ್ಲಿ ನಡೆದಿದೆ. ಮೃತರನ್ನು ದಾವಣಗೆರೆಯ ಮಾರುತಿ ಬಿ.ಎನ್.(41) ಎಂದು ಗುರುತಿಸ ಲಾಗಿದೆ. ಇವರು ಮಣಿಪ
ಉಡುಪಿ ಡಯಟ್ನಲ್ಲಿ ವೃತ್ತಿ ಮಾರ್ಗದರ್ಶನ ಕೇಂದ್ರ ಉದ್ಘಾಟನೆ
ಕಲಬುರಗಿ: ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಹಾಗೂ ಅವರ ಪುತ್ರ, ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್ ಅವರ ವರ್ತನೆಗೆ ವಿರೋಧವಾಗಿ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಸಚಿವ ಮಾಲೀಕಯ್ಯ ಗುತ್ತೇದ
ಹುಮನಾಬಾದ್: ಪಟ್ಟಣದ ಬೀರಲಿಂಗೇಶ್ವರ್ ದೇವಸ್ಥಾನ ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿದ್ದು ಪಾಟೀಲ್ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃ
ಔರಾದ್: ಭಕ್ತಿ, ಜ್ಞಾನ ಹಾಗೂ ಸಮಾಜ ಪರಿವರ್ತನೆಯ ಸಂದೇಶ ಸಾರಿದ ಬಸವಣ್ಣನ ತತ್ವಗಳು ಮನುಷ್ಯನ ಬದುಕಿಗೆ ದಾರಿದೀಪ ಎಂದು ಸಾಹಿತಿ ಡಾ. ರೇಣುಕಾ ಸ್ವಾಮಿ ಹೇಳಿದರು. ತಾಲ್ಲೂಕಿನ ಎಕಲಾರ ಬಸವ ಮಂಟಪದಲ್ಲಿ ರವಿವಾರ ರಾತ್ರಿ ನಡೆದ 73ನೇ ಬಸ
ಭಾಲ್ಕಿ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಬಸವೇಶ್ವರ ಅವರ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಮದ್ಯ ನಿಷೇಧ ಜಾರಿ ಮಾಡಿ, ಶಾಂತಿ ಕಾಪಾಡಿಕೊಳ್ಳಬೇಕು ಎಂದು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಹನುಮರೆಡ್ಡೆಪ್ಪ ತಿಳಿಸಿದ್ದಾರೆ. ಪ
ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ವತಿಯಿಂದ ನಗರದ
ಉಪ್ಪಿನಂಗಡಿ: ಜೀಪು ಹಾಗೂ ಥಾರ್ ಜೀಪಿನ ಮಧ್ಯೆ ಢಿಕ್ಕಿಯಾಗಿ ಜೀಪು ಪಲ್ಟಿಯಾದ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಜೀಪಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂ
ಉಡುಪಿ, ಎ.13: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯು ಅಮೆರಿಕ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪೆನಿ ‘ಹೆಲೋಜನ್ ಕಾರ್ಪೊರೇಷನ್’ ಜೊತೆ ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗಾಗಿ
ರಾಯಚೂರು: ಗಡಿಭಾಗದ ತಾಲ್ಲೂಕಿನ ಎಲೆಬಿಚ್ಚಾಲಿ ಪ್ರದೇಶದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ತಪಸ್ಸು ಮಾಡಿದ ಜಪಕಟ್ಟೆಗೆ ಸಂಬಂಧಿಸಿದ ಭೂ ವಿವಾದ ತೀವ್ರಗೊಂಡಿದ್ದು, ಸರ್ವೆ ಕಾರ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 12 ಜನರನ್ನು
ಹೊಸದಿಲ್ಲಿ: ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ್ರನ್ನು ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಆಡಳಿತಾರೂಢ ಎನ್ಡಿಎ ಮುಂದಾಗಿದೆ. ಕೇಂದ್ರ ಸಚಿವ ಹಾಗೂ ರಾಜ್ಯಸಭೆಯ ಆಡಳಿತಾರೂಢ ಘಟಕದ ನಾಯಕ ಜೆ.ಪಿ. ನಡ್ಡಾ, ಹರಿವಂಶರ ಮರು ಆಯ್ಕೆ ಬ
ಅಂಕಾರ: ಶತ್ರುಗಳಿಲ್ಲದೆ ಇಸ್ರೇಲ್ಗೆ ಬದುಕಲು ಸಾಧ್ಯವಿಲ್ಲ. ಇದೀಗ ಆ ದೇಶದ ಸರಕಾರವು ಟರ್ಕಿಯನ್ನು ಹೊಸ ಶತ್ರು ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ಟರ್ಕಿಯ ವಿದೇಶಾಂಗ ಸಚಿವ ಹಕನ್ ಫಿದಾನ್ ಸೋಮವಾರ ಟೀಕಿಸಿದ್ದಾರೆ. 2023
ಕಲಬುರಗಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಪ್ರಮಾಣ ಹೆಚ್ಚಳ ಹಾಗೂ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರ
ಜೆರುಸಲೇಂ: ಇರಾನ್ ಮೇಲೆ ನೌಕಾ ದಿಗ್ಬಂಧನವನ್ನು ವಿಧಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಹೇಳಿದ್ದು ಈ ವಿಷಯದಲ್ಲಿ
ಟೆಹರಾನ್: ಇಸ್ಲಮಾಬಾದ್ನಲ್ಲಿ ಅಮೆರಿಕ-ಇರಾನ್ ನಡುವೆ ನಡೆಯುತ್ತಿದ್ದ ಶಾಂತಿ ಮಾತುಕತೆಯ ಸಂದರ್ಭ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ಗೆ ಮಾಡಿದ ಫೋನ್ ಕರೆ ಮಾತುಕತೆಯ ಹಳ
ಕಲಬುರಗಿ: ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿರುವ ಆಳಂದ, ವಾಡಿ, ಕಾಳಗಿ ಮತ್ತು ಶಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಣಿ ಮನೆ ಕಳ್ಳತನ ಮತ್ತು ಸರಣಿ ಜಾನುವಾರುಗಳ ಕಳ್ಳತನ ಪ್ರಕರಣಗಳನ್ನು ಬೇಧಿಸಿದ ಪೊಲೀಸರು, ಆರೋಪಿಗ
2008 ಜುಲೈ 11ರಂದು ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 147.50 ಡಾಲರ್ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿತ್ತು. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ಪ್ರಕಾರ, ಜಾಗತಿಕ ಆಹಾರ ಬೆಲೆಗಳು ನವೆಂಬರ್ 2006 ಮತ್ತು ಆಗಸ್ಟ್
ಟಿಮ್ ಡೇವಿಡ್ | Photo Credit : PTI ಮುಂಬೈ, ಎ.13: ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ಟಿಮ್ ಡೇವಿಡ್ಗೆ ಪಂದ್ಯಶುಲ್ಕದಲ್ಲಿ ಶೇ.25
ಜೇವರ್ಗಿ: ದಲಿತ ಪೌರಕಾರ್ಮಿಕರ ಬಾಕಿ ವೇತನ ಹಾಗೂ ನೇಮಕಾತಿ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಜೇವರ್ಗಿಯಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ತೀವ್ರಗೊಂಡಿದ್ದು, ಕಾರ್ಮಿಕ ಸಂಘಟನೆ ಮುಖಂಡರು ಜನಪ್ರತಿನಿಧಿಗಳು ಮತ್ತು ಅಧ
Photo Credit : X indiatoday.in ಮುಂಬೈ: ಕಳೆದ ವಾರ ಗುವಾಹಟಿಯಲ್ಲಿ ನಡೆದಿದ್ದ ಆರ್ಸಿಬಿ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಡಗೌಟ್ನಲ್ಲಿ ಮೊಬೈಲ್ ಹ್ಯಾಂಡ್ಸೆಟ್ ಬಳಸಿರುವ ರಾಜಸ್ಥಾನ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ಗೆ ಬಿಸಿಸಿಐ ಹ
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಝಾಂಬಿ ಡ್ರಗ್ಸ್ ಸೇವನೆ ವಿಡಿಯೋ ಅಪ್ಪಟ್ಟ ಸುಳ್ಳು, ಭಾರತದಲ್ಲಿ ಈ ಡ್ರಗ್ಸ್ ಬಳಕೆ ಇಲ್ಲ ಎಂದು ಉಡುಪಿಯ ಹಿರಿಯ ಮನೋವೈದ್ಯ ಡಾ.ಪಿ.ವಿ. ಭಂಡಾರಿ ತಿಳಿಸಿದ್ದಾರೆ. ಇತ್ತೀಚೆಗೆ ಯುವಕ
ಡೊಮಿನಿಕ್ ಫ್ರಿಂಪಾಂಗ್ | Photo Credit : X @cdrafrica ಹೊಸದಿಲ್ಲಿ: ರವಿವಾರ ನಡೆದ ಘಾನಾ ಪ್ರೀಮಿಯರ್ ಲೀಗ್ ಪಂದ್ಯದಿಂದ ಮರಳುತ್ತಿದ್ದಾಗ ಶಸ್ತ್ರಸಜ್ಜಿತ ದರೋಡೆಕೋರರು ತಮ್ಮ ತಂಡದ ಮೇಲೆ ದಾಳಿ ಮಾಡಿದ್ದು, ಈ ವೇಳೆ ಯುವ ಫುಟ್ಬಾಲ್ ಆಟಗಾರ ಡೊಮಿನ
ಕಲಬುರಗಿ: ಜಿಲ್ಲೆಯಾದ್ಯಂತ ಎ.15ರಿಂದ 17ರವರೆಗೆ ಬಿಸಿ ಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ಹೀಟ್ ವೇವ್’ ಆರೆಂಜ್ ಅಲರ್ಟ್ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು
21 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಶಾಂತಿ ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್ ಒಪ್ಪಂದಕ್ಕೆ ಬರಲು ವಿಫಲವಾಗಿದೆ. ಇದಾದ ನಂತರ ಅಮೆರಿಕದೊಂದಿಗೆ ಔಪಚಾರಿಕ ಒಪ್ಪಂದವಾಗುವವರೆಗೆ ಹಾರ್ಮುಝ್ ಜಲಸಂಧಿಯ ಮೂಲಕ ಸಮುದ್ರ ಸಂಚಾರವನ್ನ
ಮಡಿಕೇರಿ : ನೀರನ್ನರಸುತ್ತಾ ಬಂದ ಕಾಡಾನೆಯೊಂದು ಪಾಳು ಬಾವಿಗೆ ಬಿದ್ದ ಘಟನೆ ಸಂಪಾಜೆ ಸಮೀಪದ ಪೆರಾಜೆ ಕಲ್ಚರ್ಪೆಯಲ್ಲಿ ನಡೆದಿದೆ. ಕಾಡಾನೆ ಘೀಳಿಡುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಜಾರಿಗೆ ತಂದಿರುವ ನೌಕಾ ದಿಗ್ಬಂಧನದ ನಡುವೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ‘ನಮ್ಮ ದಿಗ್ಬಂಧನದ ವ್ಯಾಪ್ತಿಯೊಳಗೆ ಯಾವುದೇ ಇರಾನಿನ ಹಡ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿಯಮಾವಳಿಗಳನ್ನು ರೂ
ಬೆಂಗಳೂರು : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಕೋರಿ ಉದ್ಯೋಗಸ್ಥ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜತೆಗೆ, ಪತ್ನಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ ನೀಡುವಂತೆ ಪತಿಗೆ ನಿರ್ದೇಶಿಸಿ ಕೌಟುಂಬ
ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬೆನ್ನಲ್ಲೇ ಸಂಪುಟ ಪುನರ್ ರಚನೆ ಮಾಡಬೇಕೆಂದು ಹಿರಿಯ ಶಾಸಕರ ಒತ್ತಡ ಹೇರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ರಾ
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸೇತುವೆಯೊಂದರಲ್ಲಿ ಸೋಮವಾರ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನಕ್ಕೆ ವ್ಯಾನ್ ಢಿಕ್ಕಿ ಹೊಡೆದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿ
ಸುರತ್ಕಲ್: ಜೋಕಟ್ಟೆ 62ತೋಕೂರು ಮೊಗರುಪೇಟೆ ಮುಹಿಯುದ್ದೀನ್ ಜುಮಾ ಮಸೀದಿ ನೇತೃತ್ವದಲ್ಲಿ ಸುಮಾರು 700 ವರ್ಷಗಳ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ಸೀವಾ ಇಮಾಂ ವಲಿಯುಲ್ಲಾಹಿ (ಖ.ಸ) ಅವರ ತೋಕೂರು ಮಖಾಂ ಉರೂಸ್ ಕಾರ್ಯಕ್ರಮದ ಸಮಾರೋಪ
ಸುರತ್ಕಲ್: ಪಣಂಬೂರ್ ಮುಸ್ಲಿಂ ಜಮಾಅತ್ ಮುಹಿಯುದ್ದೀನ್ ಜುಮಾ ಮಸೀದಿ ಕಾಟಿಪಳ್ಳ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭವು ಸೋಮವಾರ ಮಸೀದಿಯ ವಠಾರದಲ್ಲಿ ಜರುಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಕ
ಮಂಗಳೂರು: ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ ಅವರಿಗೆ ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯವು ಪಿಎಚ್ಡಿ ಪದವಿ ನೀಡಿದೆ. ಮಂಗಳೂರಿನ ಆಯ್ದ ಶಾಲೆಗಳ
ಬೆಂಗಳೂರು : ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಪ್ರಕರಣವು ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆ
ಕುಕನೂರು: ತಾಲೂಕಿನ ಮಸಬಹಂಚಿನಾಳ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ–367 ಪಕ್ಕದಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗಾಗಿ ತೋಡಿದ ತಗ್ಗಿನಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಆರಂಭದಲ್ಲ
ಮಂಗಳೂರು, ಎ.13: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಕಾರ್ಯಾಲಯ ಇವರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು 2 ಹಂತಗಳಲ್ಲಿ ನಡೆಸಿ ಗಣತಿ ಮಾಹ
ಕುಂದಾಪುರ: ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಸಾಧನೆಗಾಗಿ ಮೂಡ್ಲಕಟ್ಟೆಯಲ್ಲಿರುವ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಐಎಂಜೆ ಇನ್ಸ್ಟಿಟ್ಯೂಟ್ ಆಫ್ ರಿಸರ್ಚ್ (ಐಎಂಜೆಐಆರ್) ಸಂಸ್ಥೆ ಲೋಕಾರ್ಪಣೆಗೊ
ಕಲ್ಲಡ್ಕ: ಅನೇಕ ಸವಾಲುಗಳು ಜೀವನದಲ್ಲಿ ಎದುರಾಗಬಹುದು, ಆದರೆ ದೃಢ ಮನೋಬಲ ಮತ್ತು ಆತ್ಮವಿಶ್ವಾಸ ಇದ್ದರೆ ಯಾವುದೇ ಅಡೆತಡೆಗಳನ್ನೂ ಮೀರಿ ಯಶಸ್ಸನ್ನು ಸಾಧಿಸಬಹುದು ಎಂಬುದಕ್ಕೆ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥ
ಹಟ್ಟಿ : ಹಟ್ಟಿ ಚಿನ್ನದ ಗಣಿ ಎಸ್ಸಿ, ಎಸ್ಟಿ ನೌಕರರ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಟ್ಟಿಯಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮ
ಟೆಹ್ರಾನ್: ಇರಾನಿನ ಬಂದರುಗಳಿಗೆ ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ ಎಂದು aljazeera.com ವರದಿ ಮಾಡಿದೆ. ಈ ಕ್ರಮದಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ಅಲ್ಲ
ಹುಮನಾಬಾದ್: ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಂಟಾಗಿದ್ದ ಶೌಚಾಲಯದ ಸಮಸ್ಯೆ ಕುರಿತು ವಾರ್ತಾ ಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಪರಿಣಾಮವಾಗಿ ಆಡಳಿತ ಎಚ್ಚೆತ್ತುಕೊಂಡು ಶೌಚಾಲಯವನ್ನು ಪುನಃ ಆರಂಭಿಸಿದೆ.
ಮೂಡುಬಿದಿರೆ: ಬೆದ್ರ ಉತ್ಸವ ಸಮಿತಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಸ್ವರಾಜ್ಯ ಮೈದಾನದಲ್ಲಿ ನಡೆದ ಬೆದ್ರ ಉತ್ಸವ -2026 ರವಿವಾರ ಸಂಜೆ ನಡೆದ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಡಿಸಿಸಿ
ಬೀದರ್ : ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಜಿಲ್ಲೆಯಲ್ಲಿ ಶಾಂತಿಯುತ ಆಚರಣೆಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕರ್ನಾಟಕ
ಬೀದರ್: ಪರೀಕ್ಷಾ ಶುಲ್ಕ ಕಡಿಮೆ ಮಾಡುವಂತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಬೀದರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಹಾಲಹಳ್ಳ
ಕಲಬುರಗಿ : ಮುಂಬೈ–ಬೆಂಗಳೂರು ನಡುವಿನ ವಂದೇ ಭಾರತ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸಲಿರುವ ಮಹತ್ವದ ನಿರ್ಧಾರಕ್ಕೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ಕೇಂದ್ರ ರೈಲ್ವೆ ಸ
ಕಲಬುರಗಿ : ಅಫಜಲ್ಪುರ ತಾಲೂಕಿನ ಭೀಮಾ ತೀರದಲ್ಲಿರುವ ಪುಣ್ಯಕ್ಷೇತ್ರ ಮಣ್ಣೂರಲ್ಲಿ ಕಳೆದ 4 ದಶಕಗಳಿಂದ ಅಧ್ಯಯನ, ಅಧ್ಯಾಪನ ಮಾಡಿಕೊಂಡು ಸಾಧನೆ ಮಾಡುತ್ತಿರುವ ಶ್ರೀ ವೇದಶತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿಗಳಾದ ಪಂ.ಅನಂತಾಚಾ
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಲ್ಲಿ ಈವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್
ಬೆಂಗಳೂರು : ಜೆಡಿಎಸ್ ಪಕ್ಷ ತೊರೆದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸ
ಸೇಡಂ : ನಗರದವಶ್ರೀ ಗುರು ಮಡಿವಾಳೇಶ್ವರ ನವತರುಣ ನಾಟ್ಯ ಸಂಘದ ವತಿಯಿಂದ ಇದೇ ಎ.14, 15 ಮತ್ತು 16 ರಂದು ಮೂರು ದಿನಗಳ ಕಾಲ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಶಿವಯ್ಯಸ್ವಾಮಿ ಬಿಬ್ಬಳ್ಳಿ ರಚಿತ ಭಕ್ತೋದ್ಧಾರಕ ಸೇಡಂಪುರದ ಹಾಲಪ್
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾದ ವ್ಯಕ್ತಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ
ವಾಡಿ: ಪ್ರತಿನಿತ್ಯ ದೈಹಿಕ ಕಸರತ್ತಿನ ಆಟದಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಲವಲವಿಕೆ ಉಂಟಾಗಿ ಜೀವ ಚೇತರಿಕೆಯ ಭಾವ ಉಂಟಾಗುತ್ತದೆ ಎಂದು ಹಲಕರ್ಟಿ ಸಿದ್ದೇಶ್ವರ ಧ್ಯಾನಧಾಮದ ರಾಜಶೇಖರ ಶಿವಾಚಾರ್ಯ ಹೇಳಿದರು.
‘ಕೇಂದ್ರ ಸಚಿವ ಎಚ್ಡಿಕೆ ಜತೆ ಚರ್ಚೆ, ಮಂಡ್ಯ ಜಿಲ್ಲೆಯಲ್ಲಿ 500ಎಕರೆ ಗುರುತಿಸಲು ಸೂಚನೆ’
ವಿಟ್ಲ: ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾ
ಚಿಂಚೋಳಿ : ಸಮಾಜದಲ್ಲಿ ಬೇರುಬಿಟ್ಟಿದ್ದ ಕೀಳು ಜಾತಿ ವ್ಯವಸ್ಥೆಯ ಅಂಕುಡೊಂಕುಗಳನ್ನು ಹೋಗಲಾಡಿಸಿ ಸಮಾನತೆ, ಮಾನವೀಯತೆ ಸಾರಿದ ಮಹತ್ವದ ತತ್ವವೇ ಬಸವ ತತ್ವ ಎಂದು ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ, ಆಳಂದ ಶಾಸಕ ಬಿ.ಆರ್.ಪಾಟೀಲ್
ಸೇಡಂ: ಕಲಬುರಗಿಯಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯೋತ್ಸವವನ್ನು ಅತ್ಯಂತ ವೈಭವದಿಂದ ಮತ್ತು ಯಶಸ್ವಿಯಾಗಿ ಆಚರಿಸಲು ಸರ್ವ ಸಮಾಜದ ಬಸವಾಭಿಮಾನಿಗಳು ಕೈಜೋಡಿಸಬೇಕು ಎಂದು ಜಯಂತ್ಯ
ಸ್ಮಾರ್ಟ್ ಪ್ರಯಾಣವು ನಿಮ್ಮ ಸಮಯ, ಹಣ ಮತ್ತು ಮುಖ್ಯವಾಗಿ ಅನುಭವದ ಗುಣಮಟ್ಟ ರಕ್ಷಿಸುವ ಉದ್ದೇಶಪೂರ್ವಕ ಆಯ್ಕೆಗಳಾಗಿರುತ್ತವೆ. ನೀವು ವಾರಾಂತ್ಯದ ಪ್ರವಾಸವನ್ನು ಯೋಜಿಸುತ್ತಿರಲಿ ಅಥವಾ ಸ್ನೇಹಿತರು ಮತ್ತು ಕುಟುಂಬದವರ ಜೊತೆಗ
ಟ್ರಸ್ಟಿಗಳು ಸಾಕಷ್ಟು ಅವ್ಯವಹಾರ ಮಾಡಿದ್ದಾರೆ : ವಚನಾನಂದ ಸ್ವಾಮೀಜಿ
ಕಲಬುರಗಿ: ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಇಬ್ಬರು ಬಾಲಕಿಯರ ಮೃತದೇಹಗಳು ಹೊಂಡದಲ್ಲಿ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದ ಹೊಂಡದಲ್ಲಿ
ಕಲಬುರಗಿ : ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಶರಣ-ಶರಣೆಯರ ಕುರಿತು ನೂತನ ವಚನಮಂಟಪವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್
ಈ ಬಂದರುಗಳು ಯಾರೊಬ್ಬರ ಏಕಾಧಿಪತ್ಯದಲ್ಲಿಲ್ಲ ಎಂದ ಸಶಸ್ತ್ರ ಪಡೆ
ರಾಯಚೂರು :ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರ ನೇಮಕಾತಿಗೆ ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜಿಲ್ಲಾ ಕಸಾಪದ ತಾಲೂಕಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ
ಉಡುಪಿ, ಎ.13: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಇದರ 2025-26ನೇ ಸಾಲಿನ ಏಳನೆಯ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಉಡುಪಿ ಹೂಡೆಯ ದಾರುಸ್ಸಲಾಮ್ ಮದ್ರಸಾದ ಉಸ್ತಾದ್ ಅಫ್ರಾ ಫಾತಿಮಾ 574(ಶೇ.96) ಅಂಕ ಪಡೆದು ಅತ್ಯುತ್ತಮ ಶ್ರೇಣಿಯ
ಕುಂದಾಪುರ: ನಮ್ಮ ನಾಡ ಒಕ್ಕೂಟ ಹಾಗು ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೆಡ್ಗಳನ್ನು ಇತ್ತೀಚೆಗೆ ಹಸ್ತಾಂತರಿಸ ಲಾಯಿತು. ಈ ಸಂದರ್ಭದಲ್ಲಿ ಮಾತನಾ
ಕುಂದಾಪುರ, ಎ.13: ದೇಶಾದ್ಯಂತ ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ಏಕೈಕ ಮತ್ತು ಸಾರ್ವತ್ರಿಕ ಗುರುತು ಚೀಟಿಯಾಗಿ ಕಾರ್ಯ ನಿರ್ವಹಿಸುತ್ತದೆ. ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗ ಳಲ್ಲಿನ ಎಲ್ಲಾ ವಿಶೇ
ಕುಂದಾಪುರ, ಎ.13: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮವನ್ನು ಕೋಟ ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲ ರಾಜೇಂದ್ರ ನ
ಬೆಂಗಳೂರು : ಸಂಪುಟ ರಚನೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಿರಿಯ ಸಚಿವರು ರಾಜೀನಾಮೆ ನೀಡಬೇಕೆಂದು ಸೂಚಿಸಿದರೆ ಅದನ್ನು ಪ್ರಶ್ನಿಸದೇ ಒಪ್ಪಿಕೊಳ್ಳಲೇಬೇಕಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾ
ಮಲ್ಪೆ, ಎ.13: ಹೆಣ್ಣು ಎಂದರೆ ಮಮತೆಯ ರೂಪ, ಕರುಣೆಯ ಪ್ರತೀಕವಾಗಿದ್ದಾಳೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ.ಡೆನಿಸ್ ಡೆಸಾ ಹೇಳಿದ್ದಾರೆ. ಚರ್ಚಿನ ಸ್ತ್ರೀ ಸಂಘಟನೆಯ ರಜತ ಮಹೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದ
ರಿಯಾದ್: ಕಳೆದ ವರ್ಷ ಸಹಿ ಹಾಕಲಾದ ಜಂಟಿ ಕಾರ್ಯತಂತ್ರದ ರಕ್ಷಣಾ ಒಪ್ಪಂದದಡಿ ಸುಮಾರು 13,000 ಸೈನಿಕರು ಮತ್ತು 10ರಿಂದ 18 ಯುದ್ಧ ವಿಮಾನಗಳನ್ನು ಒಳಗೊಂಡ ಪಾಕಿಸ್ತಾನಿ ಮಿಲಿಟರಿ ತುಕಡಿ ಸೌದಿ ಅರೇಬಿಯಾವನ್ನು ತಲುಪಿದೆ ಎಂದು ಗಲ್ಫ್ ರಾಷ
ಹೊಸದಿಲ್ಲಿ: 2020ರ ದಿಲ್ಲಿ ಗಲಭೆ ಪ್ರಕರಣದಲ್ಲಿ ತನಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸಲು ಉಮರ್ ಖಾಲಿದ್ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಪರ ವಕೀಲರು ಸೋಮವಾರ ತಿಳಿಸಿದ್ದಾರೆ. ಜನವರಿ 5ರಂದು
ಉಡುಪಿ, ಎ.13: ಇತಿಹಾಸ ಪುರಾಣ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ‘ಅಷ್ಟಭಂದ ಬ್ರಹ್ಮಕಲ ಶೋತ್ಸವ ವೈಭವ-2026’ ಎ.16ರಿಂದ ಎ.20ರವರೆಗೆ ವೈಭಯುತವಾಗಿ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಮಾಧವ ಪೂಜಾರಿ
ಕಲಬುರಗಿ : ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿ ಎ.16ರಿಂದ 18ರವರೆಗೆ ವಿಶೇಷ ಸಂಸತ್ ಅಧಿವೇಶನ ನಡೆಯಲಿದ್ದು, ‘ನಾರಿ ಶಕ್ತಿ ವಂದನ್’ ಮಸೂದೆ ಹಿನ್ನೆಲೆಯಲ್ಲಿ ಮುಂದಿನ 10 ದಿನಗಳಲ್ಲಿ ಮಹಿಳೆಯರಲ್ಲಿ ಹಕ್ಕುಗಳ ಬಗ್ಗೆ ಹೆಚ್ಚಿನ ಜಾಗೃತ
ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಾಜ್ಞೆ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ. ಡಾ.ಬ
ಉಳ್ಳಾಲ: ಶಾಂತಿ ಎಜುಕೇಷನಶನಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಪಿಯು ಪಬ್ಲಿಕ್ ಪರೀಕ್ಷೆ ಯಲ್ಲಿ ರಾಜ್ಯ ಮಟ್ಟದಲ್ಲಿ ಏಳನೇ ಹಾಗೂ ಬಿಸಿಎ ಪದವಿಯಲ್ಲಿ ಐದನೇ ರ್ಯಾಂಕ್ ವಿಜೇತರಿಗೆ ಮತ್ತು 38 ಡಿಸ್ಟಿಂಕ್ಷನ್ ಅಂಕ ಪಡೆದ ವಿದ್ಯಾರ್ಥಿನಿ
ಬೆಂಗಳೂರು : ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕೆಂಬ ತೀರ್ಮಾನವು ಸುವರ್ಣಾಕ್ಷರದಲ್ಲಿ ಬರೆದಿಡತಕ್ಕಂತಹ ಮಹತ್ವದ ಕ್ಷಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಹೊಸದಿ
ಚೆನ್ನೈ: ನಟ, TVK ಮುಖ್ಯಸ್ಥ ವಿಜಯ್ ಅವರ ಚಿತ್ರ ‘ಜನನಾಯಗನ್’ ಅನ್ನು HD ಗುಣಮಟ್ಟದಲ್ಲಿ ಆನ್ ಲೈನ್ ನಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ತಮಿಳುನಾಡು ಸೈಬರ್ ಅಪರಾಧ ಘಟಕದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಸದ್ಯ ಈ ಆರೋಪಿಗಳ
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿ
ಕನ್ಯಾಕುಮಾರಿ (ತಮಿಳುನಾಡು): ಕನ್ಯಾಕುಮಾರಿಯಲ್ಲಿ ನಟ, ರಾಜಕಾರಣಿ ವಿಜಯ್ ನಡೆಸಿದ ರ್ಯಾಲಿಯ ವೇಳೆ ಅಭಿಮಾನಿಯೊಬ್ಬ ಅವರತ್ತ ಹೂವಿನ ಚೆಂಡೆಸೆದಿದ್ದು, ಇದರಿಂದ ಭಯಭೀತರಾದ ವಿಜಯ್ ತಾನು ಓಡಿಸುತ್ತಿದ್ದ ಸೈಕಲ್ ನಿಂದ ಕೆಳಗಿಳಿದು
ಯಡ್ರಾಮಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಾಗಣಗೇರಿ ಕ್ರಾಸ್ ಸಮೀಪ ನಡೆದಿದೆ. ಮೃತರನ್ನು ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ನಿವಾಸಿ ರುದ್ರಲಿಂಗ ರ
ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾ ಘಟಕ ಮತ್ತು ಬಸವಾಭಿಮಾನಿಗಳ ಬಳಗ ಬಸವ ಸಮಿತಿ ಸಂಯುಕ್ತಾಶ್ರಯದಲ್ಲಿ 893ನೇ ಬಸವ ಜಯಂತ್ಯೋತ್ಸವದ ಅಂಗವಾಗಿ ವಚನ ಸಾಹಿತ್ಯಾಧಾರಿತ ಜಿಲ್ಲಾಮಟ್ಟದ ರಸಪ್ರಶ್ನೆ ಸ
ಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವಾಫಿಯಾ 525 (ಶೇ.87.5) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ವಿಟ್ಲ ಕಡಂ
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಚುನಾವಣೆಗಳ ಒತ್ತಡದಿಂದ ಪ್ರಕ್ರಿಯೆಯನ್ನು ವಿಕೃತಗೊಳಿಸಬಾ
25 ಜನ ಶಾಸಕರು ದಿಲ್ಲಿಗೆ ತೆರಳಿರುವ ಬಗ್ಗೆ ಡಿಸಿಎಂ ಹೇಳಿದ್ದೇನು?

30 C