ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಬಾಕಿ ಇರುವ ಸಾಕ್ಷಿಗಳ ಕುರಿತು ಮೆಮೊ ಸಲ್ಲಿಸುವಂತೆ ಪ್ರಾಸಿಕ್ಯೂಷನ್ಗೆ ಹೈಕೋರ್ಟ್ ನಿರ್ದ
ಹೊಸದಿಲ್ಲಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಬುಧವಾರ ಆಸ್ಟ್ರೇಲಿಯ ವಿರುದ್ಧ ಐದನೇ ಹಾಗೂ ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ನಲ್ಲಿ ತನ್ನ ಚೊಚ್ಚಲ ಶತಕವನ್ನು ಸಿಡಿಸಿರುವ ಇಂಗ್ಲೆಂಡ್ನ ಜೇಕಬ್ ಬೆಥೆಲ್ ಪ್ರಮ
ಢಾಕಾ: ಭಾರತದಲ್ಲಿ ನಡೆಯಲಿರುರುವ ಪುರುಷರ ಟಿ-20 ವಿಶ್ವಕಪ್ ಟೂರ್ನಿಯ ಸಮಯದಲ್ಲಿ ಬಾಂಗ್ಲಾದೇಶದ ರಾಷ್ಟ್ರೀಯ ತಂಡದ ಸುರಕ್ಷತೆ ಹಾಗೂ ಭದ್ರತೆಯ ಬಗ್ಗೆ ಇರುವ ಕಳವಳಗಳಿಗೆ ಸಂಬಂಧಿಸಿದಂತೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸ
ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಗೋಡು ಎಂಬಲ್ಲಿ ಸೌಪರ್ಣಿಕ ನದಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಮರಳು ತೆಗೆಯುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಡಿ. 18 ರಂದು ಇಲ್ಲ
ಹೊಸದಿಲ್ಲಿ: ಒಂಭತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಡಿ (ಎಸ್ಐಆರ್) ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಗಳಿಂದ ಸ
ಅಹ್ಮದಾಬಾದ್: 2014, 2019 ಮತ್ತು 2024ರಲ್ಲಿ ಸತತವಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಂಸದರ ಆಸ್ತಿಗಳ ಕುರಿತು ವರದಿಯೊಂದನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಟಿಸಿದೆ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ
ಯಾದಗಿರಿ : ಜಿಲ್ಲೆಯಲ್ಲಿ ಕೈಗಾರಿಕೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಇಂತಹ ಮಹತ್ವದ ಕಾರ್ಯಕ್ರಮಗಳಿಗೆ ಆಹ್ವಾನ ನೀಡಿದರೂ ಸ್ಥಳೀಯ ಉದ್ಯಮಿಗಳು ಭಾಗವಹಿಸದೇ ಇರುವುದು ಅ
ಮೂಡುಬಿದಿರೆ: ತಾಲೂಕಿನ ಇಬ್ಬರು ಸಾಧಕ ಕೃಷಿಕರು ಮೈಸೂರು ವಿಭಾಗ ಮಟ್ಟದ ಕೃಷಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ದರೆಗುಡ್ಡೆಯ ನಾಗಪ್ಪ ಪೂಜಾರಿಯವರಿಗೆ 'ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ' ಹಾಗೂ ಪುತ್ತಿಗೆ ಗ್ರಾಮದ ಪಾದೆಮನ
ಬೆಂಗಳೂರು: ವಿಜಯ ಹಝಾರೆ ಟ್ರೋಫಿ ಪಂದ್ಯಾವಳಿಯ ನಾಕೌಟ್ ಸುತ್ತುಗಳಿಗೆ ಕೆ.ಎಲ್. ರಾಹುಲ್ ಮತ್ತು ಪ್ರಸಿದ್ಧ ಕೃಷ್ಣ ಕರ್ನಾಟಕ ತಂಡಕ್ಕೆ ಲಭಿಸುವುದಿಲ್ಲ. ಬ್ಯಾಟರ್ ರಾಹುಲ್ ಮತ್ತು ವೇಗಿ ಪ್ರಸಿದ್ಧ ನ್ಯೂಝಿಲ್ಯಾಂಡ್ ವಿರುದ್ಧದ ಏಕ
ಯಾದಗಿರಿ: ಮುಂಬರುವ ಚುನಾವಣೆಗೆ ಮುಂಚಿತವಾಗಿ ಸ್ವೀಪ್ ಚಟುವಟಿಕೆಗಳನ್ನು ಅತ್ಯುತ್ತಮವಾಗಿ ನಿರ್ವಹಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತ್ರದ್ ಅವರು ಸೂಚಿಸಿದರು. ಜಿಲ
ಹೊಸದಿಲ್ಲಿ: ಭಾರತದ ಮಧ್ಯಮ ದೂರದ ಓಟಗಾರ ಜಿನ್ಸನ್ ಜಾನ್ಸನ್ ಬುಧವಾರ ಸ್ಪರ್ಧಾತ್ಮಕ ಅತ್ಲೆಟಿಕ್ಸ್ನಿಂದ ನಿವೃತ್ತಿ ಘೋಷಿಸಿದ್ದಾರೆ. ‘‘ನಾನು ಸ್ಪರ್ಧಾತ್ಮಕ ಅತ್ಲೆಟಿಕ್ಸ್ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ವಿನ
ನ್ಯೂಯಾರ್ಕ್: ವೆನೆಝುವೆಲಾದ ಬಳಿಯ ಸಮುದ್ರದಲ್ಲಿ ಕಳೆದ ಎರಡು ವಾರಗಳಿಂದ ಅಮೆರಿಕಾದ ದಿಗ್ಬಂಧನಕ್ಕೆ ಒಳಗಾಗಿದ್ದ ರಶ್ಯದ ಧ್ವಜ ಹೊಂದಿದ್ದ `ನಿರ್ಬಂಧಿತ' ತೈಲ ಟ್ಯಾಂಕರ್ ಅನ್ನು ಅಟ್ಲಾಂಟಿಕ್ ಸಾಗರದ ಬಳಿ ಅಮೆರಿಕಾ ವಶಕ್ಕೆ ಪಡೆದ
ಹೊಸದಿಲ್ಲಿ: ತನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ಮಾಡಲು ಲೋಕಸಭಾ ಸ್ಪೀಕರ್ ತನಿಖಾ ಸಮಿತಿಯೊಂದನ್ನು ರಚಿಸಿರುವುದನ್ನು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ ವರ್ಮಾ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ವಿ
ತಮಿಳುನಾಡಿನಲ್ಲಿ ಹಿಂದುಗಳ ಹಕ್ಕುಗಳನ್ನು ಹತ್ತಿಕ್ಕಲಾಗುತ್ತದೆ ಎಂದಿದ್ದ ಅಮಿತ್ ಶಾ
ಕುಂದಾಪುರ, ಜ.7: ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಜಾಡಿ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದ ಅಪಘಾತ ದಲ್ಲಿ ಗಂಭೀರವಾಗಿ ಗಾಯಗೊಂಡ ಮಗುವನ್ನು ಪೊಲೀಸ್ ಇಲಾಖೆಯ ವಾಹನದಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಪೊಲೀಸರು ಮಾ
ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವನ್ನು ಸೇರುವ ತನ್ನ ನಿರ್ಧಾರವನ್ನು ಪಟ್ಟಾಳಿ ಮಕ್ಕಳ್ ಕಚ್ಛಿ (ಪಿಎಂಕೆ) ಬುಧವಾರ ಪ್ರಕಟಿಸಿದೆ. ಪಿಎಂಕೆ ಅಧ್ಯಕ್ಷ ಡಾ.ಅನ್ಬುಮಣಿ ರಾಮದಾ
ಲಿಂಗಸುಗೂರು: ಲಿಂಗಸುಗೂರು ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾದಾರಿಗಳಿಗೆ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರು ತಾಲೂಕು ಕಮಿಟಿ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕುಂದಾಪುರ, ಜ.7: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಂಗಳೂರು ಜಂಕ್ಷನ್ ಹತ್ತಿರದ ಜನನಿ ಹೋಮ್ ಅಪ್ಲಾಯನ್ಸಸ್ ಎದುರು ರಾಷ್ಟ್ರೀಯ ಹೆದ್
ಬೆಂಗಳೂರು : ಬೆಂಗಳೂರಿನ ಬಾಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್ವೊಂದರ 16ನೇ ಮಹಡಿಯಿಂದ ಕೆಳಗೆ ಬಿದ್ದು ಟೆಕ್ಕಿಯೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ. ನಿಕ್ಷೇಪ್(26) ಮೃತಪಟ್ಟ ಟೆಕ್ಕಿ ಎಂದು ಗುರುತಿಸಲಾಗಿದೆ. ಬಾಗಲಗ
ಉಡುಪಿ, ಜ.7: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಣಿಪಾಲ ಹಾಗೂ ಬೆಂಗಳೂರಿನ ತಜ್ಞ ವೈದ್ಯರ ಮೂಲಕ ಸಮಗ್ರ ಯಕೃತ್ತು ಚಿಕಿತ್ಸೆ ಮತ್ತು ಯಕೃತ್ತು ಕಸಿ ಕ್ಲಿನಿಕ್ನ್ನು ಪ್ರಾರಂಭಿಸಲಾಗಿದೆ ಎಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಡಿ ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ (92) ಅವರ ಎಣಿಕೆ ಫಾರಮ್ನಲ್ಲಿ ತಾರ್ಕಿಕ ವ್ಯತ್
ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಅವರ ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆಯಿಂದ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಆರೋಪದಡಿ ಬೆಂಗಳೂರು ದಕ್ಷಿಣ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್
ಮಂಗಳೂರು: ವಾಹನದ ಕಳವು ಸಂದರ್ಭ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಕೂಡ ಸಕಾರಣವಿಲ್ಲದೆ ವಿಮಾ ಮೊತ್ತ ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿಯ ವಿರುದ್ದ ದ. ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ವಾಹನದ ಮೌಲ್ಯ, 20,000 ರೂ.
ಅಲ್ ಜುಬೈಲ್: ಬಿ-ಹ್ಯೂಮನ್ ಕಪ್-2026 ಸೀಸನ್ 3 ಕ್ರಿಕೆಟ್ ಟೂರ್ನಿಯು ರೋಚಕವಾಗಿ ಮುಕ್ತಾಯಗೊಂಡಿದೆ. ಜ. 2ರಂದು ಅಲ್ ಫಲಾಹ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಸೆಂಟ್ ವಿರುದ್ಧ ಫೈಟರ್ಸ್ ಜುಬೈಲ್ ಜಯ ಸಾಧಿಸಿ ಟ್
ಉಡುಪಿ, ಜ.7: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬಿಡುಗಡೆಯಾದ ಸಬ್ಸಿಡಿ ಹಣಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಉಡುಪಿ ಮೀನುಗಾರಿಕೆ ಇಲಾಖೆಯ ಸೂಪರ್ವೈಸರ್ ಶಿವಕುಮಾರ್ ಎಂಬಾತನನ್ನು ಉಡುಪಿ ಲೋಕಾಯುಕ್ತ ಪೊಲೀ
ಬೆಂಗಳೂರು : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದು, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಬದುಕಿದ್ದರೆ, ಅಧಿಕಾರಿಗಳು ಇದ್ದಾರೆ ಎಂದಾದರೆ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಗಳನ್
ಹೊಸದಿಲ್ಲಿ: ಅರಣ್ಯ (ಸಂರಕ್ಷಣೆ) ಕಾಯ್ದೆಗೆ 2023ರಲ್ಲಿ ಮಾಡಿದ ತಿದ್ದುಪಡಿ ಅರಣ್ಯ ನಿರ್ವಹಣೆಯ ಖಾಸಗೀಕರಣಕ್ಕೆ ಬಾಗಿಲು ತೆರೆಯಿತು ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ. ಅರಣ್ಯ ಭೂಮಿಯನ್ನು ಗುತ್ತಿಗೆ ನೀಡುವ ಷರತ್ತುಗಳನ್ನು ನ
ಉಡುಪಿ, ಜ.7: ಮೈಸೂರಿನಲ್ಲಿ ಆರಂಭಗೊಂಡ ನಮ್ಮ ನಿರ್ದಿಗಂತ ರಂಗಭೂಮಿ ತಂಡ ಇಂದು ಹೊಸದಾಗಿ ಕರಾವಳಿಗೆ ಕಾಲಿಟ್ಟಿದೆ. ಆ ಮೂಲಕ ಕರಾವಳಿಯ ನಿರ್ದಿಗಂತ ಆಗಿದೆ. ನಮ್ಮ ಮುಂದೆ ತುಂಬಾ ದೊಡ್ಡ ಪ್ರಯಾಣ ಇದೆ. ಈ ಸಂಸ್ಥೆಯು ನಿಮ್ಮೆಲ್ಲರ ಆಶ್ರಯ
ಉಡುಪಿ, ಜ.7: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳ
ಉಡುಪಿ, ಜ.7: ಉಡುಪಿ ಜಿಲ್ಲಾ ವ್ಯಾಪ್ತಿಯ ಬಡಕಾರ್ಮಿಕರಿಗೆ ಇಎಸ್ಐ ಚಿಕಿತ್ಸೆ ಸೌಲಭ್ಯಕ್ಕಾಗಿ 10 ಆಸ್ಪತ್ರೆಗಳಿಗೆ ಅವಕಾಶಗಳಿದ್ದು ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಮಣಿಪಾಲದ ಕೆಎಂಸಿ ಆಸ್ಪತೆಯಲ್ಲೂ ಇವರಿಗೆ ಚಿಕಿತ್ಸೆಗೆ ಅವಕ
ಉಡುಪಿ, ಜ.7: ಜ.18ರಂದು ನಡೆಯುವ ಶೀರೂರು ಪರ್ಯಾಯದ ವಿಶೇಷ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಇಂದು ರಥಬೀದಿಯಲ್ಲಿರುವ ಶೀರೂರು ಮಠದ ಆವರಣದಲ್ಲಿ ನಡೆಯಿತು. ಉಡುಪಿ ಶಾಸಕ ಹಾ
ಹೊಸದಿಲ್ಲಿ, ಜ. 7: ಮುಂಬರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ವಿವಿಧ ರಾಜ್ಯಗಳಿಗೆ ಹಿರಿಯ ವೀಕ್ಷಕರನ್ನು ನೇಮಕ ಮಾಡಿದೆ. ಅಸ್ಸಾಂ ರಾಜ್ಯದ ಎಐಸಿಸಿ ಹಿರಿಯ ವೀಕ್ಷಕರಾಗಿ ಕರ್ನಾಟಕ ಉಪಮುಖ
ಉಡುಪಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ದಿನೇಶ್ ಗುಂಡೂರಾವ್ ಅವರು ಜ.9ರಂದು ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಡಿ.9ರಂದು
ಬೆಂಗಳೂರು : ಹೆದರಿಸುವುದು, ಬೆದರಿಸುವುದು, ಕೋರ್ಟ್ಗೆ ಹೋಗುವುದು ಆರೆಸ್ಸೆಸ್ ತಂತ್ರ. ಆರೆಸ್ಸೆಸ್ ಒಂದು ನೋಂದಣಿಯಾಗದ, ನಿಯಮಗಳಿಗೆ ಒಳಪಡದ ಮತ್ತು ಅಸಾಂವಿಧಾನಿಕ ಸಂಘಟನೆ. ಅವರಿಗೇಕೆ ನಾನು ಹೆದರಬೇಕು? ಬುದ್ಧ, ಬಸವಣ್ಣನವರ ತತ್
ಮಾದರಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದವರಿಗೆ ವಿದ್ಯಾರ್ಥಿ ವೇತನ : ಮುಝಾಹೀದ್ ಪಾಷಾ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಇನ್ನೊಬ್ಬರು ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್)ಯ ಕೆಲಸದ ಹೊರೆ ಹಾಗೂ ಒತ್ತಡ ಅವರ ಸಾವಿ
ಬೆಂಗಳೂರು: ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ಪುನರ್ವಸತಿ ಕಲ್ಪಿಸಲು ಮೂರು ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗ
ಮಂಗಳೂರು: ಸಿರಿಧಾನ್ಯಗಳಿಂದ ತಯಾರಿಸಲ್ಪಡುವ ವಿಭಿನ್ನರೀತಿಯ ಖಾದ್ಯಗಳಿಂದ ಆರೋಗ್ಯಯುತ ಜೀವನ ಶೈಲಿ ನಮ್ಮದಾಗಿಸಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ಯೋಜನಾ ನಿರ್ದೇಶಕ ಜಯರಾಮ್ ಹೇಳಿದ್ದಾರೆ. ನಗರದ ಜಂಟಿ ಕ
ಮಂಗಳೂರು ಜ.7: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡುವ ಪ್ರತಿಷ್ಠಿತ ’ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಆಯ್ಕ
ಮಂಗಳೂರು, ಜ.8: ಸಮುದ್ರದಲ್ಲಿ ಈಜುವುದೆಂದರೆ ಅದೊಂದು ಸಾಹಸ. ಅಂತಹ ಸಾಹಸ ಕ್ರೀಡೆಯನ್ನು ಮಂಗಳೂರು ಸರ್ಫ್ ಕ್ಲಬ್ ವತಿಯಿಂದ ಕಳೆದ ಎರಡು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದ್ದು, 3ನೇ ಆವೃತ್ತಿಯ ರಾಷ್ಟ್ರಮಟ್ಟದ ‘ಡೆನ್ ಡೆನ್ ಈ
ಕೊಪ್ಪಳ: ಕೇಂದ್ರ ಸಚಿವ ವಿ.ಸೋಮಣ್ಣ ಅವರ ಮೇಲೆ ಹಲ್ಲೆಗೆ ಮುಂದಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಜಿಲ್ಲಾ ಬಿಜೆಪಿ ನಿಯೋಗವು ಬುಧವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟ
ಉಡುಪಿ, ಜ.7: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ 2016, ಘನತ್ಯಾಜ್ಯ ನಿರ್ವಹಣೆ ಉಪನಿಯಮ 2019, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 2016 ಹಾಗೂ ಸಿ ಆ್ಯಂಡ್ ಡಿ ವೇಸ್ಟ್ 2016ರ ನಿಯಮ ಉಲ್ಲಂಘನೆ ಮಾಡಿ
ಉಡುಪಿ, ಜ.7: ತೋಟಗಾರಿಕಾ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 25ರಿಂದ 27ರವರೆಗೆ ದೊಡ್ಡಣ್ಣಗುಡ್ಡೆಯ ಶಿವಳ್ಳಿ ತೋಟಗಾರಿಕಾ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಫಲ-ಪುಷ್ಪ ಪ್ರದರ್ಶನ ವನ್ನು ಹಮ್ಮಿಕೊಳ್ಳಲಾಗುವುದು
ಉಡುಪಿ, ಜ.7: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಅವರ ಚತುರ್ಥ ಪರ್ಯಾಯದ ಸದವಸರದಲ್ಲಿ ಸಿದ್ಧಪಡಿಸಲಾದ ಸುವರ್ಣ ಗೀತಾ ಬೃಹತ್ ಕೃತಿಯನ್ನು ಜ.8ರಂದು ಸಂಜೆ 5 ಗಂಟೆಗೆ ಶ್ರೀವ್ಯಾಸರಾಜ ಮ
ಅಫಜಲಪುರ : ಪಟ್ಟಣದಲ್ಲಿನ ತಹಶೀಲ್ ಕಚೇರಿ, ಪುರಸಭೆ ಹಾಗೂ ಉಪನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಿಢೀರ್ ದಾಳಿ ನಡೆಸಿ, ವಿವಿಧ ಕಡತಗಳನ್ನು ಪರಿಶೀಲಿಸಿ ತಪ್ಪುಗಳು ಕಂಡ
ಉಡುಪಿ, ಜ.7: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳ
ಉಡುಪಿ, ಜ.7: ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಇದರ 2025ನೇ ಸಾಲಿನ ಬಿಎಸ್ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಆಯ್ಕೆಯಾಗಿದ್ದಾರೆ. ಸಮಾಜ ಸೇವಕ ದಿನೇಶ್ ಪೈ ಸರಕಾರದ
ಉಡುಪಿ, ಜ.7: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2026 ಅಂಗವಾಗಿ ಸಡಕ್ ಸುರಕ್ಷಾ ಜೀವನ್ ರಕ್ಷಾ ಎಂಬ ಘೋಷಣೆ ಅಡಿಯಲ್ಲಿ ಹಮ್ಮಿಕೊಳ್ಳಲಾಗಿರುವ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಬುಧವಾರ ಉಡುಪಿ ಸಂ
ಕಾರ್ಕಳ, ಜ.7: ಮಂಗಳೂರಿನ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ಳಿಯಪ್ಪ ಕೆ.ಯು. ಅವರನ್ನು ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಆಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ
ಬಸವಕಲ್ಯಾಣ : ನಾಳೆ (ಜ.8) ಬಸವಕಲ್ಯಾಣದ ಹರಳಯ್ಯ ವೃತ್ತದಲ್ಲಿರುವ ಬ್ರೈಟ್ ಫ್ಯೂಚರ್ ಅಕಾಡೆಮಿಯಲ್ಲಿ ಮಧ್ಯಾಹ್ನ 2 ಗಂಟೆಯಿಂದ 'ನಿಮ್ಮ ಸಂವಿಧಾನ ತಿಳಿದುಕೊಳ್ಳಿ-ಒಂದು ಜಾಗೃತಿ ಕಾರ್ಯಕ್ರಮ' ನಡೆಯಲಿದೆ ಎಂದು ಉಪನ್ಯಾಸಕ ಹಾಗೂ ಸಮಾಜ ಸ
‘ರಾಜ್ಯ ಮಟ್ಟದ ಜಾಗೃತಿ ಸಮಿತಿ ಸಭೆ’
ಹುಮನಾಬಾದ್ : ಕೆಡಿಪಿ ಸಭೆಯಲ್ಲಿ ನಡೆದ ಗಲಾಟೆಯಿಂದಾಗಿ ಹುಮನಾಬಾದ್ ತಾಲೂಕಿನಲ್ಲಿ ವಿಧಿಸಿದ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದ್ದು, ಎಂದಿನಂತೆ ಹುಮನಾಬಾದ್ ಪಟ್ಟಣದಲ್ಲಿ ಸುವ್ಯಸ್ಥಿತ ವಾತಾವರಣ ನಿರ್ಮಾಣವಾಗಿದೆ. ಬೀದರ
ತಿರುವನಂತಪುರಂ: ಕುರ್ಆನ್ ನ ಆಯತ್ ಅನ್ನು (ಪಠ್ಯ) ಉಲ್ಲೇಖಿಸಿ, ವಿಚ್ಛೇದಿತ ಮುಸ್ಲಿಂ ಮಹಿಳೆಯರು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಪತಿ ತನ್ನ ಬಾಧ್ಯತೆಗಳನ್ನು ಈಗಾಗಲೇ ಪೂರೈಸಿದ್ದರೂ ಸಹ, ಸಿಆರ್ಪಿಸಿ ಸೆಕ್ಷನ್ 125 ಅಡ
ಬೆಂಗಳೂರು : ಬೆಂಗಳೂರು ನಗರ-ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಕಂದಾಯ ಸಚ
ದಿಲ್ಲಿಯ ಮಸೀದಿಯ ಬಳಿ ಇಂದು (2026 ಜನವರಿ 07) ಬೆಳಗಿನ ಜಾವ ಅತಿಕ್ರಮಣ ವಿರೋಧಿ ಅಭಿಯಾನದ ಸಂದರ್ಭದಲ್ಲಿ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿತು. ರಾಮಲೀಲಾ ಮೈದಾನದಲ್ಲಿರುವ ಸೈಯದ್ ಫೈಝ್ ಇಲಾಹಿ ಮಸೀದಿಗೆ ಹೊಂದಿಕೊಂಡಿರುವ ಭೂಮಿಯನ್ನು
ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಸರಕಾರಿ ಜಾಗ ಒತ್ತುವರಿ ಮಾಡಿ ಮನೆಗಳ ನಿರ್ಮಾಣಕ್ಕೆ ಪ್ರಚೋದನೆ ನೀಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದ ಆರೋಪದಡಿ ನಾಲ್ವರ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾ
ಕಲಬುರಗಿ: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿಗೆ ಕೆಎಸ್ಆರ್ಟಿಸಿ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ನಡೆದಿದೆ.
ಹಾವೇರಿ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸ
ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಕೈದಿ ಹಾಗೂ ಸ್ಥಳೀಯ ಕೈದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಮಾತಿನ
ಅಫಜಲಪುರ: ಪಟ್ಟಣದ ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಮಠದಲ್ಲಿ ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ಸಾನಿಧ್ಯದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ನೂತನ ಅಧ್
ಕಲಬುರಗಿ : ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಮಹಾಂತೇಶ್ ಎಸ್. ಕೌಲಗಿ ಅವರ ನೇತೃತ್ವದಲ್ಲಿ ಜ
ಬಳ್ಳಾರಿ : ಬಳ್ಳಾರಿ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಡಾ.ಪಿ.ಎಸ್.ಹರ್ಷ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅವರು ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕಾರದ ಬಳಿಕ ಮಾಧ್ಯಮದವರೊಂದ
ರಾಯಚೂರು, ಜ.6: ಜಿಪಂ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರಿಗೆ ಕೆಲಸದಿಂದ ತೆಗೆದು ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಆರೋಪದ ಮೇರೆಗೆ ಗ್ರಾಮ
ಮಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಶಾಸಕ ಐವನ್ ಡಿʼಸೋಜಾ ಅಭಿನಂದನೆ ಸಲ್ಲಿಸಿದರು. ಕರ್ನಾಟಕದಲ್ಲಿ 16 ಬಜೆಟ್ಗಳನ್
ಬೆಳಗಾವಿ : ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ದುರಂತ ಸಂಭವಿಸಿದೆ. ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮ
ಕೊಪ್ಪಳ : ಬಳ್ಳಾರಿಯಲ್ಲಿ ನಡೆದ ಘಟನೆಗೆ ಆವೇಶಭರಿತ, ತಾಳ್ಮೆ ಇಲ್ಲದ ದ್ವೇಷದ ರಾಜಕೀಯವೇ ನೇರ ಕಾರಣ ಎಂದು ಶಾಸಕ ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ್ ರಾಯರಡ್ಡಿ ಆರೋಪಿಸಿದರು. ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ನಂತರ
ಥಾಣೆ: ಅಂಬರ್ನಾಥ್ ಪುರಸಭೆಯ ನಿಯಂತ್ರಣಕ್ಕಾಗಿ ನಡೆದ ರಾಜಕೀಯ ಬೆಳವಣಿಗೆ ಮಂಗಳವಾರ ಅಚ್ಚರಿಯ ತಿರುವು ಪಡೆದುಕೊಂಡಿದೆ. ಮಹಾಯುತಿ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆ ನಡುವಿನ ಪೈಪೋಟಿಯ ನಡುವೆ, ಪರಸ್ಪರ ಪ್ರತಿಸ್ಪರ್ಧಿಗಳಾದ
ಮಂಗಳೂರು: ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ವಿನಯ ಹೆಗ್ಡೆಯವರ ಆದರ್ಶಯುತ ಬದುಕು ಸಮಾಜಕ್ಕೆ ಸದಾ ಪ್ರೇರಣಾದಾಯಿ. ಸಾಧನೆಯ ಜತೆಗೆ ತನ್ನ ಸರಳ ನಡವಳಿಕೆಯಿಂದ ಅವರು
ಹೊಸದಿಲ್ಲಿ,ಜ.7: ಬೀದಿನಾಯಿ ಪ್ರಿಯರು ಮಂಡಿಸಿದ ವಾದಗಳನ್ನು ಬುಧವಾರ ಪ್ರಶ್ನಿಸಿದ ಸರ್ವೋಚ್ಚ ನ್ಯಾಯಾಲಯವು,‘ಇತರ ಪ್ರಾಣಿಗಳ ಜೀವದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಕೋಳಿಗಳು ಮತ್ತು ಆಡುಗಳದ್ದೂ ಜೀವವಲ್ಲವೇ?’ಎಂದು ಕೇಳಿದೆ. ಬೀದ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೌನ್ನಿಲ್ ಆಫ್ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (Council of Indian Institutes of Technology) ಐಐಟಿಗಳನ್ನು ರಾಷ್ಟ್ರೀಯ ಅಭಿವೃದ್ಧಿ, ತಂತ್ರಜ್ಞಾನ ನಾವೀನ್ಯತೆ ಮತ್ತ
ಸಕ್ಕರೆ-ಮುಕ್ತ ಎರಿಥ್ರಿಟಾಲ್ ಹೊಂದಿರುವ ಡಯಟ್ ಪಾನೀಯಗಳು, ಪ್ರೊಟೀನ್ ಬಾರ್ಗಳು ಮತ್ತು ಡೆಸರ್ಟ್ಗಳ ಸೇವನೆ ವಿರುದ್ಧ ಮಧುಮೇಹ ತಜ್ಞರು ಎಚ್ಚರಿಕೆ ನೀಡಿರುವುದೇಕೆ? ಎರಿಥ್ರಿಟಾಲ್ ಎನ್ನುವುದು ಒಂದು ಸಕ್ಕರೆ ಆಲ್ಕೋಹಾಲ್ (ಪಾ
22,000 ಲೆವೆಲ್ 1 ಹುದ್ದೆಗಳ ನೇಮಕಾತಿಯಲ್ಲಿ ಪಾಯಿಂಟ್ಮೆನ್, ಸಹಾಯಕರು, ಟ್ರ್ಯಾಕ್ ನಿರ್ವಹಣೆದಾರರು ಮತ್ತು ವಿವಿಧ ತಾಂತ್ರಿಕ ವಿಭಾಗಗಳಿಗೆ ಭರ್ತಿ ಮಾಡಲಾಗುತ್ತದೆ. ಭಾರತೀಯ ರೈಲ್ವೆ ಮತ್ತೊಮ್ಮೆ ದೇಶದ ಅತಿದೊಡ್ಡ ನೇಮಕಾತಿ ಅಭಿಯಾ
ಮಂಗಳೂರು, ಜ.7: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜ.9ರಿಂದ 11ರವರೆಗೆ ಮಂಗಳೂರಿನಲ್ಲಿ 12ನೇ ಆವೃತ್ತಿಯ ‘ಹಕ್ಕಿ ಹಬ್ಬ’ವನ್ನು(ಬರ್ಡ್ ಫೆಸ್ಟಿವಲ್) ಆಯೋಜಿಸಿದೆ. ಬುಧವಾರ ಮಂಗಳೂರು
ವಿಟಮಿನ್ ಡಿ ಪೂರಕಗಳನ್ನು ಸ್ವಯಂ ಔಷಧ ಮತ್ತು ದೊಡ್ಡ ಪ್ರಮಾಣದಲ್ಲಿ ದೀರ್ಘ ಕಾಲ ಸೇವಿಸುವುದರಿಂದ ಗಂಭೀರ ಪರಿಣಾಮಗಳಾಗಬಹುದು. ವಿಟಮಿನ್ ಡಿ ಪೂರಕಗಳನ್ನು ಸೇವಿಸುವುದರಿಂದ ಹೃದಯ ಮತ್ತು ಕಿಡ್ನಿಗೆ (ಮೂತ್ರಪಿಂಡ) ಹಾನಿಯಾಗಲಿದೆ
ಯುರೋಪವನ್ನು ಅಧ್ಯಯನ ಮಾಡುತ್ತಿರುವ ವಿಜ್ಞಾನಿಗಳಿಗೆ ಇದೀಗ ಗುರುಗ್ರಹದ ಈ ಚಂದ್ರನ ಕುರಿತಂತೆ ಹೊಸ ವಿಷಯ ತಿಳಿದು ಬಂದಿದೆ. ಗುರು ಗ್ರಹದ ಚಂದ್ರನಾದ ಯುರೋಪದ ಹಿಮದ ಕವಚದ ಅಡಿಯಲ್ಲಿ ಭೂಮಿಗಿಂತಲೂ ವಿಶಾಲವಾದ ಸಾಗರ ಅಡಗಿದೆ. ಆದರೆ
ರಾಯಚೂರು: ತೈಲ ಸಂಪದ್ಭರಿತ ರಾಷ್ಟ್ರ ವೆನೆಝುವೆಲಾದ ಮೇಲೆ ಅಮೆರಿಕದ ಮಿಲಿಟರಿ ದಾಳಿ ಹಾಗೂ ಅಧ್ಯಕ್ಷ ನಿಕೊಲಸ್ ಮಡೊರಾ ಮತ್ತು ಅಧ್ಯಕ್ಷರ ಪತ್ನಿ ಸಿಲಿಯಾ ಪ್ಲೋರ್ಸ್ ಬಂಧನವನ್ನು ಖಂಡಿಸಿ, ಎಡ ಪಕ್ಷಗಳು ಹಾಗೂ ಪ್ರಗತಿಪರ ಸಂಘಟನೆಗಳ
ಹೊಸದಿಲ್ಲಿ/ವಾಷಿಂಗ್ಟನ್: ರಷ್ಯಾದ ತೈಲ ಖರೀದಿಗೆ ಸಂಬಂಧಿಸಿ ಅಮೆರಿಕ ಭಾರತದ ಮೇಲೆ ವಿಧಿಸಿರುವ ಸುಂಕಗಳ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ‘ಅಷ್ಟು ಸಂತೋಷವಾಗಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ
ಹೊಸದಿಲ್ಲಿ: ಹಳೆಯ ದಿಲ್ಲಿಯ ತುರ್ಕಮನ್ ಗೇಟ್ ಪ್ರದೇಶದಲ್ಲಿನ ಮಸೀದಿ ಬಳಿ ನ್ಯಾಯಾಲಯದ ಆದೇಶದಂತೆ ನಡೆಯುತ್ತಿದ್ದ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯ ವೇಳೆ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರ
ಮಂಗಳೂರು : ದಿ ಸರೋಜಿನಿ ಪುಂಡಲೀಕ ಕರ್ಕೇರ ಬೆಂಗರೆ ಸ್ಮರಣಾರ್ಥ ಗಲ್ಲಿ ಪ್ರೀಮಿಯರ್ ಲೀಗ್ ಕಂದಕ್ ಸೀಸನ್-5 ಫೈನಲ್ ಪಂದ್ಯದಲ್ಲಿ ಕಂದಕ್ ವಾರಿಯರ್ಸ್ ತಂಡ ಕಂದಕ್ ನೈಟ್ ರೈಡರ್ಸ್ ತಂಡವನ್ನು ಭರ್ಜರಿಯಾಗಿ ಜಯ ಗಳಿಸುವುದರ ಮೂಲಕ ಪ್ರ
ಕಾಸರಗೋಡು: ನಿಲ್ಲಿಸದೆ ತೆರಳಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪ
ಕಲಬುರಗಿ: ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನದ 49ನೇ ವಾರ್ಷಿಕೋತ್ಸವದ ಅಂಗವಾಗಿ ಜನವರಿ 10ರಂದು ಬೆಳಗ್ಗೆ 10.30ಕ್ಕೆ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ 105 ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಾಶಕ ಡಾ. ಬಸ
ಕಾರವಾರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದು ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನಗೊಂಡ ಭೀಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದ
ಮಂಗಳೂರಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ
ಹೊಸದಿಲ್ಲಿ: 2020ರ ಈಶಾನ್ಯ ದಿಲ್ಲಿ ಗಲಭೆಗಳ ಹಿಂದಿನ ಪಿತೂರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಉಮರ್ ಖಾಲಿದ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಬೆಂಬಲಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವ
ಕುಂದಾಪುರ: ಮರಳು ಸಾಗಾಟ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಂಗಳೂರು ರಾಷ್ಟ್ರೀಯ ಹೆದ್ದಾರಿ-66ರ ಡಿವೈಡರ್ ಬಳಿ ಬುಧವಾರ ನಡೆದಿದೆ. ಮೂಲತಃ ಆಲೂರ
ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ಹುಲಿಯ ಕಳೇಬ ಪತ್ತೆಯಾಗಿದೆ. ಜ.6ರಂದು ಬೆಳಗ್ಗೆ ಹುಲಿ ಗಣತಿಗೆ ತೆರಳಿದ್ದ ಸಿಬ್ಬಂದಿ ಹುಲಿಯ ಕಳೇಬರವನ್
ಬೆಂಗಳೂರು : ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿಯುವ ಮೂಲಕ ದೀರ್ಘಾವಧಿ ಸರಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಆದರೆ, ಈ ಮ

19 C