ಬೆಂಗಳೂರು : ಪ್ರಧಾನಿ ಮೋದಿ ಕುರಿತಾದ ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ ಹೇಳಿಕೆ ಹಾಗೂ ಟೀಕಿಸುವ ಭರದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಬಳಸಿದ ವಿವಾದಾತ್ಮಕ ಪದಬಳಕೆ ವಿಚಾರ ಮೇಲ್ಮನೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಗ
ಬಳ್ಳಾರಿ : ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಗಂಗಾವತಿ–ಕಂಪ್ಲಿ ಸಂಪರ್ಕಿಸುವ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಸೇತುವೆ ಕಾಮಗಾರಿಗಾಗಿ ಮಣ್ಣಿನ ಪರೀಕ್ಷೆ (ಸಾಯಿಲ್ ಟೆಸ್ಟಿಂಗ್) ಪ್ರಕ್ರಿಯೆ
ಮಂಗಳೂರು, ಫೆ. 3: ರಸ್ತೆ ಅಪಘಾತಗಳು ಅಥವಾ ತುರ್ತು ಆರೋಗ್ಯ ಸಮಸ್ಯೆಗಳ ಸಂದರ್ಭ ಆ್ಯಂಬುಲೆನ್ಸ್ಗಳು ಸೈರನ್ ಮೊಳಗಿಸುತ್ತಾ ಧಾವಿಸಿ ಜೀವ ರಕ್ಷಣೆ ಮಾಡುವ ದೃಶ್ಯ ಸಾಮಾನ್ಯ. ಆದರೆ ಸಮುದ್ರ ಮಧ್ಯೆ ಅನಾಹುತ ಸಂಭವಿಸಿದಾಗ ಗಾಯಾಳುಗಳನ್
ಕನಕಗಿರಿ : ಐತಿಹಾಸಿಕ ಪ್ರಸಿದ್ಧಿಯ ಕನಕಗಿರಿ ಉತ್ಸವದ ಆಚರಣೆಗೆ ಸರ್ಕಾರ ಈಗಾಗಲೇ 3 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸುರ
ಯಾದಗಿರಿ : 2012ರಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆದು ರೈಲ್ವೆ ಇಲಾಖೆಯಲ್ಲಿ ನೌಕರಿಗೆ ಸೇರಿದ ಸಿಬ್ಬಂದಿಯ ಬಡ್ತಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ಘೋರ ಅನ್ಯಾಯ ಮಾಡಲಾಗುತ್ತಿದೆ. ಇದನ್
ಹೊಸದಿಲ್ಲಿ, ಫೆ.3: ಮುಖ್ಯಕೋಚ್ ಗೌತಮ್ ಗಂಭೀರ್ ನೇತೃತ್ವದ ನೂತನ ಆಡಳಿತ ಮಂಡಳಿಯು ಟೆಸ್ಟ್ ಕ್ರಿಕೆಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಸ್ವಲ್ಪ ಪರಿವರ್ತನೆ ಮಾಡಿದ್ದರೂ ಟಿ-20 ಕ್ರಿಕೆಟ್ ತಂಡದಲ್ಲಿ ಹೆಚ್ಚು ಬದಲಾವಣೆಗೆ ಮುಂದಾಗಿಲ
ಯಾದಗಿರಿ : ಕಾಂಗ್ರೆಸ್ ಪಕ್ಷ ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಎಲ್ಲಾ ಜನಾಂಗಗಳ ಪ್ರೀತಿಗೆ ಪಾತ್ರವಾಗಿದೆ. ಕಾಂಗ್ರೆಸ್ ಸರಕಾರ ದುರ್ಬಲರು, ಬಡವರು, ಕಾರ್ಮಿಕರು, ಮಹಿಳೆಯರು ಹಾಗೂ ರೈತರ ಪರವಾಗಿ ಕೆಲಸ ಮಾಡುತ
ವಾಶಿಂಗ್ಟನ್, ಫೆ.3: ಅತ್ಯಂತ ವಿರಳವಾಗಿ ಲಭ್ಯವಿರುವ ಖನಿಜಗಳನ್ನು ವ್ಯೂಹಾತ್ಮಕವಾಗಿ ಸಂಗ್ರಹಿಸಿಡುವುದಕ್ಕಾಗಿ ಟ್ರಂಪ್ ಆಡಳಿತವು ಸುಮಾರು 12 ಶತಕೋಟಿ ಡಾಲರ್ ಹಣವನ್ನು ಮೀಸಲಿಡಲಿದೆ. ವಿರಳ ಖನಿಜ ಕ್ಷೇತ್ರದಲ್ಲಿ ಚೀನಾದ ಪ್ರಾಬಲ
ಯಾದಗಿರಿ: ಶೇಂಗಾ ದರ ಹಠಾತ್ ಕುಸಿತಗೊಂಡ ಪರಿಣಾಮ ನಗರದ ಎಪಿಎಂಸಿ ಯಾರ್ಡ್ನ ಅಡತ್ ಅಂಗಡಿಗಳ ಮುಂದೆ ಹಾಗೂ ಎಪಿಎಂಸಿ ಕಚೇರಿ ಎದುರು ಹತ್ತಾರು ಹಳ್ಳಿಗಳ ರೈತರು ಮಂಗಳವಾರ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೊ
ಮುಂಬೈ, ಫೆ. 3: ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಎರಡು ಪ್ರಯಾಣಿಕ ವಿಮಾನಗಳ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆ ಸಂಭವಿಸುವ ಸಂದರ್ಭದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರಿದ
ಬೆಳಗಾವಿ : ಜಿಲ್ಲೆಯ ಚೋರ್ಲಾಘಾಟ್ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಈಗಾಗಲೇ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಂಗಳವಾರ ಮಾಧ್ಯ
ಮಾಸ್ಕೊ, ಫೆ.3: ರಶ್ಯದಿಂದ ತೈಲ ಖರೀದಿಯನ್ನು ನಿಲ್ಲಿಸಿರುವುದಾಗಿ ಭಾರತವು ತನಗೆ ತಿಳಿಸಿಲ್ಲವೆಂದು ರಶ್ಯನ್ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಭಾರತ-ಅಮೆರಿಕ ನಡುವೆ ಏರ್ಪಟ್ಟಿರುವ ವ್ಯಾಪಾರ ಒಪ್ಪಂದದ ಭಾಗವಾಗಿ ಭಾರತವು ರಶ್ಯ
ಯಾದಗಿರಿ : ಸುರಪುರ ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನಕ್ಕೆ ಮಂಜೂರಾದ ಸರಕಾರಿ ಭೂಮಿಯನ್ನು ತಕ್ಷಣವೇ ರದ್ದುಪಡಿಸಿ, ಬೇರೆ ಯೋಗ್ಯ ಸ್ಥಳದಲ್ಲಿ ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಗ್ರಾಮಸ್ಥರು ಮನ
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಸಮೀಪ ಸೋಮವಾರ ರಾತ್ರಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಸಂಚರಿಸುತ್ತಿದ್ದ ಮೂವರು ಸಾವನ್ನಪಿರುವುದು ವರದಿಯಾಗಿದೆ. ಮೊರಬ್ ಗ್ರಾಮದ ನಿವಾಸಿ ಗಜಾನನ ಮಹಾದ
ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ರ ಪುತ್ರ ಶ್ರೀಕೃಷ್ಣ ರಾವ್ ಎಂಬಾತ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಮಗು ಮಾಡಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಬೆಂಬಲ ನೀಡುತ್ತಿರುವ ಕಾಂಗ್ರೆಸ್
ಕನಕಗಿರಿ : ಬಂಗಾರದ ನಿಧಿ ಸಿಕ್ಕಿದೆ ಎಂಬ ಆಮಿಷಕ್ಕೆ ಬಲಿಯಾಗಿ ವ್ಯಕ್ತಿಯೊಬ್ಬ ತನ್ನ ಒಂದು ಎಕರೆ ಹೊಲ ಹಾಗೂ ಒಂದು ನಿವೇಶನ ಮಾರಾಟದಿಂದ ಬಂದ ಹಣವನ್ನು ನೀಡಿ ವಂಚನೆಗೆ ಒಳಗಾದ ಘಟನೆ ಸಮೀಪದ ವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಕೊಪ್
ವಾಷಿಂಗ್ಟನ್/ಅರೇಬಿಯನ್ ಸಮುದ್ರ, ಫೆ.3: ಅರೇಬಿಯನ್ ಸಮುದ್ರದಲ್ಲಿ ಅಮೆರಿಕದ ‘ಅಬ್ರಹಾಂ ಲಿಂಕನ್’ ವಿಮಾನವಾಹಕ ನೌಕೆಯ ಸಮೀಪಕ್ಕೆ ಬರುತ್ತಿದ್ದ ಇರಾನಿನ ಡ್ರೋನ್ ಅನ್ನು ಅಮೆರಿಕ ಸೇನೆ ಹೊಡೆದುರುಳಿಸಿದೆ ಎಂದು ಅಮೆರಿಕದ ಅಧಿಕಾರಿ
ಟೆಹರಾನ್, ಫೆ.3: ಇರಾನ್ ನಲ್ಲಿ ಭುಗಿಲೆದ್ದ ಆಡಳಿತ ವಿರೋಧಿ ಪ್ರತಿಭಟನೆಗೆ ಅಮೆರಿಕ ಹಾಗೂ ಇಸ್ರೇಲ್ ದೇಶಗಳು ಕುಮ್ಮಕ್ಕು ನೀಡಿವೆ ಎಂದು ಇರಾನ್ ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಾಮಿನೈ ಅವರು ಸೋಮವಾರ ಆಪಾದಿಸಿದ್ದಾರೆ. ಅಮೆ
ಟೆಹರಾನ್, ಫೆ.3: ಇರಾನ್ ನಲ್ಲಿ ವ್ಯಾಪಕವಾಗಿರುವ ಪ್ರಜಾಪ್ರಭುತ್ವ ಪರ ಚಳವಳಿಯನ್ನು ಬೆಂಬಲಿಸಿ ಫೆಬ್ರವರಿ 14ರಂದು ಜಾಗತಿಕವಾಗಿ ಇರಾನ್ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸುವಂತೆ ಇರಾನ್ ನ ಪದಚ್ಯುತ ದೊರೆ ದಿವಂಗತ ಶಾ ಮೊಹಮ್ಮದ
ಬೆಳ್ತಂಗಡಿ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ನಕಲಿ ಚಿನ್ನ ಅಡವಿರಿಸಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕ
ಕನಕಗಿರಿ : ಪಟ್ಟಣದ 2ನೇ ವಾರ್ಡ್ನ ಗೌಡರ್ ಓಣಿಯಲ್ಲಿ ಹುಚ್ಚು ನಾಯಿ ದಾಳಿ ನಡೆಸಿದ ಪರಿಣಾಮ 8 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಗೌಡರ್ ಓಣಿಯ ನಿವಾಸಿ ಹಾಗೂ ಪ.ಪಂ ಸದಸ್ಯರಾದ ಶರಣೇಗೌಡ ಪಾಟೀಲ್ ಅವರಿಗೆ ಬೆಳಿಗ್ಗ
ಬೆಂಗಳೂರು : ಅಧಿಕೃತ ವೀಸಾ ಹಾಗೂ ಪಾಸ್ಪೋರ್ಟ್ ಇಲ್ಲದೆ ಅಕ್ರಮವಾಗಿ ನೆಲೆಸಿರುವ ವಿದೇಶಿಯರಿಂದ ದೇಶದ ಭದ್ರತೆಗೆ ಅಪಾಯ ಎಂದು ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ನಗರದಲ್ಲಿ ಅವಧಿ ಮೀರಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳನ
ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರ ವತಿಯಿಂದ ಫೆ.5ರಂದು ಸಂಜೆ 4 ಗಂಟೆಗೆ ಮನರೇಗಾ ಬಚಾವೋ ಸಂಗ್ರಾಮ್ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರಿಂದ ಪಾದಯಾತ್ರೆ ನಡೆಯಲುದೆ. ನಗರದ ಬಲ್ಮಠದಲ್ಲಿರುವ ಶಾಂತಿನಿಲಯ ಹಾಲ್ ಬಳಿಯಿರುವ ಮೈ
ಕೀವ್, ಫೆ.3: ರಶ್ಯ ಸೇನೆ ಸೋಮವಾರ ತಡರಾತ್ರಿಯಿಂದ ಉಕ್ರೇನ್ ವಿರುದ್ಧ 450 ದೀರ್ಘ ವ್ಯಾಪ್ತಿಯ ಡ್ರೋನ್ ಗಳು ಹಾಗೂ 79 ಕ್ಷಿಪಣಿಗಳಿಂದ ದಾಳಿ ನಡೆಸಿದೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಮಂಗಳವಾರ ತಿಳಿಸಿದ್ದಾ
ಬೆಂಗಳೂರು : ಸರಕಾರಿ ಹುದ್ದೆಗಳ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗಧಿಪಡಿಸಿದ ಗರಿಷ್ಠ ವಯೋಮಿತಿಯನ್ನು ಐದು ವರ್ಷಗಳ ಅವಧಿಗೆ ಸಡಿಲಿಕೆ ಮಾಡಿ ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. 2027ರ ಡಿ.31ರ ವರೆಗೆ ನೇರ ನೇಮಕಾತಿಗ
ಮಂಗಳೂರು: ಕಾರ್ಕಳದಲ್ಲಿ ಸುಮಾರು 800 ವರ್ಷಗಳಿಗೂ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿ ಒಂದು ಐತಿಹಾಸಿಕ ಇತಿಹಾಸವಾಗಿದೆ. ಇಂತಹ ಅದ್ಭುತ ಶಿಲಾಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತ
ಬೆಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರದೇಶ ಪ್ರಾಧಿಕಾರದ ವತಿಯಿಂದ ನೀಡಲಾಗುವ ‘ಗಡಿನಾಡು ಚೇತನ ಪ್ರಶಸ್ತಿ’ಗೆ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮೋಹನ್ ಕಾತರಕಿ ಸೇರಿದಂತೆ ಐದು ಮಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಾ
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಯಡಿ ಎಮ್ಮೆಕೆರೆ ಈಜುಕೊಳವನ್ನು ರೂ. 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಎಪಿ ಮಂಗಳೂರು ಸಂಶೋಧನಾ ತಂಡವು ಈ ಈಜು ಕೊಳದ ನಿರ್ಮಾಣದ ಸಮಯ ದಲ್ಲಿ ಅತಿಯಾಗಿ ಹೆಚ್ಚಿದ ವೆಚ್ಚಗಳ ಬಗ್ಗೆ ಮತ್ತು ನ
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಪಿಎಂ-ಎಜೆಎವೈ ಯೋಜನೆ ಅಡಿ ಕೆಎಸ್ಸಾರ್ಟಿಸಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನ
ಮೆಲ್ಬೋರ್ನ್, ಫೆ.3: ನಗರದ ರೋವ್ವಿಲ್ಲೆ ಪ್ರದೇಶದಲ್ಲಿರುವ ಆಸ್ಟ್ರೇಲಿಯನ್ ಭಾರತೀಯರ ಸಮುದಾಯ ಕೇಂದ್ರದಲ್ಲಿ ಮಹಾತ್ಮಾ ಗಾಂಧೀಜಿಯವರ ಕಂಚಿನ ಪ್ರತಿಮೆಯನ್ನು ಅಪಹರಿಸಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ತೀವ್ರ ಕಾರ್ಯಾಚರಣೆ
ಕಲಬುರಗಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಫೆ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಊದನೂರ ರಸ್ತೆಯ ಜಯತೀರ್ಥ ಕಲ್ಯಾಣ ಮಂಟಪದಲ್ಲಿ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮೊದಲ ಮೂರು ಸ್ಥಾ
Photo : IANS ಹರಾರೆ, ಫೆ.3: ಅಂಡರ್-19 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಈ ತನಕ ಅಜೇಯ ದಾಖಲೆ ಕಾಯ್ದುಕೊಂಡು ಆತ್ಮವಿಶ್ವಾಸದಲ್ಲಿರುವ ಭಾರತ ತಂಡವು ಬುಧವಾರ ಹರಾರೆ ಸ್ಪೋರ್ಟ್ಸ್ ಕ್ಲಬ ನಡೆಯಲಿರುವ ಎರಡನೇ ಸೆಮಿ ಫೈನಲ್ನಲ್ಲಿ ಅಫ್ಘ
10 ಕೋಟಿ ರೂ. ವೆಚ್ಚದ ಯೋಜನೆ
ಕಲಬುರಗಿ : ಕನ್ನಡದ ಮೊದಲ ಲಾಕ್ಷಣಿಕ ಗ್ರಂಥ ‘ಕವಿರಾಜಮಾರ್ಗ’ ನೀಡುವ ಮೂಲಕ ಕನ್ನಡ ಸಾಹಿತ್ಯಕ್ಕೆ ದಿಕ್ಕು ತೋರಿದ ನೃಪತುಂಗ ಅಮೋಘವರ್ಷರ ಆಡಳಿತದ ‘ರಾಷ್ಟ್ರಕೂಟ’ ವಂಶದ ಹೆಸರಿನಲ್ಲಿ ಪ್ರಾಧಿಕಾರ ಅಥವಾ ಪ್ರತಿಷ್ಠಾನವನ್ನು ಸ್ಥಾ
ಕಲಬುರಗಿ : ಶೋಷಿತ ವರ್ಗಗಳ ವಿದ್ಯಾರ್ಥಿಗಳ ರಕ್ಷಣೆಗೆ ತರಲಾಗಿರುವ ಯುಜಿಸಿ ಹೊಸ ಕಾಯ್ದೆಯನ್ನು ಯಾವುದೇ ವಿಳಂಬವಿಲ್ಲದೆ ದೇಶಾದ್ಯಂತ ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂ
ಮಂಗಳೂರು, ಫೆ.3: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ (ಡಿಕೆಡಿಎಫ್ಎ) ವತಿಯಿಂದ ಕೆಎಸ್ಎಫ್ಎ ಕಪ್ 2026 ಅಂಡರ್-13 ಮತ್ತು ಅಂಡರ್-15 ಫುಟ್ಬಾಲ್ ಟೂರ್ನಮೆಂಟ್ನ್ನು ಮಂಗಳೂರಿನ ನೆಹರೂ ಮೈದಾನ ಫುಟ್ಬಾಲ್ ಗ್ರೌಂಡ್ನಲ್ಲಿ ಫ
ಹೊಸದಿಲ್ಲಿ, ಫೆ. 3: ದಿಲ್ಲಿಯ ಕನ್ನಾಟ್ಪ್ಲೇಸ್ನಲ್ಲಿ ಮೂವರು ಆಹಾರ ವಿತರಣೆ ಕಂಪೆನಿಯ ಡೆಲಿವರಿಬಾಯ್ಗಳು 36 ವರ್ಷದ ಉದ್ಯಮಿಯೊಬ್ಬರನ್ನು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ಜನವರಿ 3ರ ರಾತ್ರಿ
ಹೊಸದಿಲ್ಲಿ, ಜ. 3: ದೇಶವನ್ನು ಬಾಧಿಸುತ್ತಿರುವ ನ್ಯೂಸ್ಪ್ರಿಂಟ್ ಕೊರತೆಯ ಬಗ್ಗೆ ಇಂಡಿಯನ್ ನ್ಯೂಸ್ಪೇಪರ್ ಸೊಸೈಟಿ (ಐಎನ್ಎಸ್) ಗಂಭೀರ ಕಳವಳ ವ್ಯಕ್ತಪಡಿಸಿದೆ. ಪತ್ರಿಕೆಗಳ ಮುದ್ರಣದಲ್ಲಿ ಬಳಸುವ ಕಾಗದದ ಕೊರತೆಯ ಹಿನ್ನೆಲೆಯ
ಜೈಪುರ, ಫೆ. 3: ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯಾ ಯುದ್ಧಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಒಳಗೊಂಡ ಭಿತ್ತಿಪತ್ರಗಳನ್ನು ಅಂಟಿಸಿದ್ದಾರೆ ಎಂಬ ಆರೋಪದಲ್ಲಿ, ಭಾರತ ತೊರೆಯುವಂತೆ ಇಬ್ಬರು ಬ್ರಿಟಿಷ್ ರಾಷ್ಟ್ರೀ
Photo: X/ICC ಬುಲಾವಯೊ, ಫೆ.3: ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ತಂಡವನ್ನು 27 ರನ್ ಅಂತರದಿಂದ ರೋಚಕವಾಗಿ ಮಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ತಂಡವು ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ಗೆ ಪ
ಮಲ್ಪೆ, ಫೆ.3: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರು ಅಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ನಾಗಲಿಂಗಮ್ (51) ಎಂಬವರು ಇಮ್ಯಾನುವೆಲ್ ಕಿರಣ ಎಂಬವರ ರಾಯಲ್ ಫಿಶ
ಗಂಗೊಳ್ಳಿ, ಫೆ.3: ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಅಪರಿಚಿತರು ಅಪಹರಿಸಿ ಪರಾರಿಯಾಗಿರುವ ಘಟನೆ ತ್ರಾಸಿ ಗ್ರಾಮದ ಸಣ್ಣಕುಂಬ್ರಿ ಬಳಿ ಫೆ.3ರಂದು ಬೆಳಗ್ಗೆ ನಡೆದಿದೆ. ತ್ರಾಸಿ ಕುಂಬಿ ನಿವಾಸಿ ಸೀ
Photo Credit : @ICCMediaComms ಹೊಸದಿಲ್ಲಿ, ಫೆ.3: ಭಾರತ ಕ್ರಿಕೆಟ್ ತಂಡ ವಿರುದ್ಧದ ಫೆ.15ರಂದು ನಿಗದಿಯಾಗಿರುವ ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿರುವುದಕ್ಕೆ ಸಂಬಂಧಿಸಿದಂತೆ ಟಿ-20 ವಿಶ್ವಕಪ್ ಪ್ರಸಾರಕ ಜಿಯೋಸ್ಟಾರ್ನಿಂದ ಕಾನೂ
ಹಿರಿಯಡ್ಕ, ಫೆ.3: ಸ್ಕೂಟರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಲೈನ್ಮೆನ್ ಮೃತಪಟ್ಟ ಘಟನೆ ಆತ್ರಾಡಿ ಪರೀಕ ಬೊಬ್ಬು ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಅಥಣಿ ಮೂಲದ ಮಣಿಪಾಲದಲ್ಲಿ ಲೈನ್ಮೆನ್ ಆಗಿ
ಮಣಿಪಾಲ, ಫೆ.3: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಸವಾರಿ ಮಾಡಲು ಸ್ಕೂಟರ್ ನೀಡಿದ ಮಾಲಕಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರ್ಕಳ ಜಂಕ್ಷನ್ ಬಳಿ ಫೆ.2ರಂದು ಸಂಜೆ ವೇಳೆ ಹೆರ್ಗಾ ಕಡೆಯಿಂದ ಪರ್ಕಳ ಕಡೆಗೆ ಅಡ
ಕಲಬುರಗಿ : 2026–27ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಭಾಗೀಯ ಕೇಂದ್ರವಾದ ಕಲಬುರಗಿಯಲ್ಲಿ ಸಹಾಯವಾಣಿ ಹಾಗೂ ಸಂಪರ್ಕ ಕಚೇರಿ
ಗಂಗೊಳ್ಳಿ (ಕುಂದಾಪುರ), ಫೆ.3: ಕೋಡಿ ಗಂಗೊಳ್ಳಿ ಅಳಿವೆ ಬಾಗಿಲಿನ ‘ಡ್ರೆಜ್ಜಿಂಗ್’ (ಹೂಳೆತ್ತುವಿಕೆ) ಕಾಮಗಾರಿ ಹೆಸರಿನಲ್ಲಿ ಹೂಳು ತೆಗೆಯಲು ಆಳುವ ಸರಕಾರಗಳು ಕೋಟ್ಯಂತರ ರೂಪಾಯಿ ಹಣ ವಿನಿಯೋಗಿಸಿದರೂ ಕೂಡ ಗಂಗೊಳ್ಳಿ ಬಂದರನ್ನು ಬ
ಚಿಂಚೋಳಿ : ತಾಲೂಕಿನ ನೀಡಗುಂದಾ ಗ್ರಾಮದ ಶ್ರೀ ಕಂಚಾಳಕುಂಟಿ ನಂದಿ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ 17ನೇ ಶಾಲಾ ವಾರ್ಷಿಕೋತ್ಸವ ಹಾಗೂ ‘ತಾಯಂದಿರ ಕೈ ತುತ್ತಿನ ಊಟ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಭಾನುವಾರ ಉದ್ಘಾಟ
ಉಡುಪಿ, ಫೆ.3: ಅಂಬಾಗಿಲು ಮತ್ತು ಉದ್ಯಾವರ ಬಲಾಯಿಪಾದೆಯ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್ಗಳಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ಗಳನ್ನು ಅಳವಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮಂಗಳವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರ
ಮುಂಬೈ, ಫೆ. 3: ಮಂಗಳವಾರದ ವ್ಯವಹಾರದಲ್ಲಿ ಭಾರತೀಯ ರೂಪಾಯಿಯು ಅಮೆರಿಕದ ಡಾಲರ್ ವಿರುದ್ಧ 119 ಪೈಸೆ ಹೆಚ್ಚಿಸಿಕೊಂಡು 90.30 ರೂ.ಗೆ ಏರಿಕೆಯಾಗಿದೆ. ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಸುಂಕವನ್ನು ಅಮೆರಿಕವು 50 ಶೇಕಡದಿಂದ 18
ನಿಟ್ಟೆ, ಫೆ.3: ನಿಟ್ಟೆ ಡೀಮ್ಡ್ ವಿವಿಯ ಸಹ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಐಸಿಇಟಿಇ-2026 ಬಹುಸಮ್ಮೇಳನ’ ಫೆಬ್ರವರಿ 5 ರಿಂದ 7ರವರೆಗೆ ನಿಟ್ಟೆ ಕ್ಯಾಂಪಸ್ನಲ್ಲಿ ನಡೆಯಲಿದೆ.
ಉಡುಪಿ, ಫೆ.3: ಮಹಾರಾಷ್ಟ್ರದ 72 ವರ್ಷದ ಪುರುಷ ರೋಗಿಯೊಬ್ಬರ ಮೇಲೆ ಮಣಿಪಾಲ ಕೆಎಂಸಿಯ ಹೃದ್ರೋಗ ಚಿಕಿತ್ಸಾ ತಜ್ಞ ವೈದ್ಯರು ಅತ್ಯಾಧುನಿಕ ವಾಲ್ವ್-ಇನ್-ವಾಲ್ವ್ (ಟಿಎಂವಿಆರ್) ಕಾರ್ಯವಿಧಾನದಲ್ಲಿ ಯಶಸ್ವ ಶಸ್ತ್ರಚಿಕಿತ್ಸೆಯನ್ನು ನಡ
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಲಂಚ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ
ಪ್ಯಾರಿಸ್, ಫೆ.3: ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್ ಈ ವರ್ಷ ನಡೆಯಲಿರುವ ಎಟಿಪಿ 500 ಟೆನಿಸ್ ಟೂರ್ನಿ ಎಬಿನ್ ಅಂಬ್ರೊ(ರೋಟರ್ಡಮ್)ಓಪನ್ ಟೆನಿಸ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. ವೃತ್ತಿಜ
ಬೆಳಗಾವಿ : ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಪ್ರಕರಣದಲ್ಲಿ 12 ಆರೋಪಿಗಳು ತಪ್ಪಿತಸ್ಥರು ಎಂದು ಬೆಳಗಾವಿಯ 10ನೇ ಹೆಚ್ಚು
ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಘೋಷಿಸಿದ್ದಾರೆ. ಭಾರತದೊಂದಿಗೆ ಇರುವ ಹೊಸ ವ್ಯಾಪಾರ ಒಪ್ಪಂದದಲ್ಲಿ ಕಡಿಮೆ ಪ್ರತಿಸುಂಕಗಳು
ಕಾಸರಗೋಡು: ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹಕ್ಕೆ ಕೇಂದ್ರ ಸಾರಿಗೆ ಸಚಿವಾಲಯ ತಡೆ ನೀಡಿದೆ. ಮುಂದಿನ 24 ಗಂಟೆಯೊಳಗೆ ಟೋಲ್ ಗೇಟ್ ಮುಚ್ಚಲಾಗುವುದು ಎಂದು ಭರವಸೆ ನೀಡಿದ್ದಾರೆ. ಟೋಲ್ ಸಂಗ್ರಹಿಸುವ ಹಿನ್ನಲೆಯಲ್ಲಿ ಕ
ಹೊಸದಿಲ್ಲಿ, ಫೆ. 2: ಪ್ರಸಿದ್ಧ ಮ್ಯಾಟ್ರಿಮೋನಿಯಲ್ ವೆಬ್ಸೈಟ್ ಶಾದಿ ಡಾಟ್ ಕಾಂ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಂಸ್ಥಾಪಕ ಅನುಪಮ್ ಮಿತ್ತಲ್ ಹಾಗೂ ಇತರ ಇಬ್ಬರಿಗೆ ಸುಪ್ರೀಂ ಕೋರ್ಟ್ ಮಂಗಳವಾರ 2 ವಾರಗಳ ಕಾಲ ಬಂಧ
ಬೆಂಗಳೂರು : ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀ
6 ಕ್ಷೇತ್ರಗಳಿಗೆ ಸೀಮಿತವಾಗಿ ಉಸ್ತುವಾರಿ ನೀಡಿರುವುದಕ್ಕೆ ಅಸಮಾಧಾನ?
ಕುಂದಾಪುರ, ಫೆ.3: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಅಂಗಡಿಯಿಂದ ಚಿನ್ನದ ಸರವು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕಜೆಕಾರ್ ಗ್ರಾಮದ ಬಡಗ ನ
ಉಡುಪಿ, ಫೆ.3: ಅದಾನಿ ಪವರ್ ಲಿಮಿಟೆಡ್ ಉಡುಪಿ, ಅದಾನಿ ಫೌಂಡೇಶನ್ನ ಸಹಯೋಗದಲ್ಲಿ ಸಿಎಸ್ಆರ್ ಕಾರ್ಯಕ್ರಮದ ಭಾಗವಾಗಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಉಪಕ್ರಮದ ಅಡಿಯಲ್ಲಿ ಪಡುಬಿದ್ರಿ ಗ್ರಾಪಂಗೆ 14 ಲಕ್ಷ ರೂ. ವೆಚ್ಚದಲ್ಲಿ ವಿಶೇ
ಬೆಂಗಳೂರು : ಸದನದ ಕರ್ಯಕಲಾಪಗಳಿಗೆ ಪದೇ ಪದೇ ಅಡ್ಡಿಪಡಿಸಿದರೆ, ತಮ್ಮ ಆಸನಗಳಲ್ಲಿ ಕುಳಿತುಕೊಂಡೆ ಮಾತನಾಡುತ್ತಿದ್ದರೆ, ಅಂತಹವರ ಹೆಸರನ್ನು ಸೂಚಿಸಿ, ಸದನದ ಹೊರಗೆ ಕಳುಹಿಸಬೇಕಾಗುತ್ತದೆ. ಅದಕ್ಕೆ ಆಡಳಿತ ಪಕ್ಷದವರು ಇರಲಿ, ವಿಪಕ
ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆಸಿದ ಅನಿರೀಕ್ಷಿತ ತಪಾಸಣೆ ವೇಳೆ 3 ಸ್ಮಾರ್ಟ್ ಫೋನ್ಗಳು ಹಾಗೂ 2 ಏರ್ಬಡ್ಸ್ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜೈಲಿನ ವಿಚಾರಣಾಧೀನ ಕೈದಿಗಳಾದ ಶ್ರೀನಿವಾಸ ಗ
ಬೆಂಗಳೂರು : ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕ
ಸೇಡಂ : ತಾಲೂಕು ಕನ್ನಡ ಜಾನಪದ ಪರಿಷತ್ತು ವತಿಯಿಂದ ಫೆ.8ರಂದು ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ 3ನೇ ಕನ್ನಡ ಜಾನಪದ ಸಮ್ಮೇಳನ ಹಾಗೂ ದಶಮಾನೋತ್ಸವ ಸಂಭ್ರಮದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ತಾಲೂಕಾಧ್ಯ
ಮುಂಬೈ, ಫೆ. 2: ಮಹಾರಾಷ್ಟ್ರದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಇಬ್ಬರು ಮಕ್ಕಳ ನಿಯಮದಿಂದ ಹೊರಬರಲು ವ್ಯಕ್ತಿಯೋರ್ವ ತನ್ನ ಮೂವರು ಮಕ್ಕಳಲ್ಲಿ ಒಬ್ಬರನ್ನು ಹತ್ಯೆಗೈದಿದ್ದಾನೆ. ಮಹಾರಾಷ್ಟ್ರದ ನಾಂದೇಡ್ ಜಿ
ಚಿತ್ರದುರ್ಗ : ತಾಲೂಕಿನ ಖಾಸಗಿ ಶಾಲೆಯೊಂದರ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಭರಮಸಾಗರ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ವರದಿಯಾಗಿದೆ. ರಂಗಣ್ಣ (55) ಆರೋಪಿ ಶಿಕ್ಷಕನ
ಉಡುಪಿ, ಫೆ.3: ಮೀನುಗಾರಿಕೆ ಇಲಾಖೆ ಉಡುಪಿ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ, ಕರಾವಳಿ ಕಾವಲು ಪೊಲೀಸ್, ಮಲ್ಪೆ ಮೀನುಗಾರರ ಸಂಘ, ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಕನ್ನಿ ಪಾರ್ಟಿ
ಉಡುಪಿ, ಫೆ.3: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಹೊಸದಿಲ್ಲಿಯ ಅವರ ರೈಲ್ವೆ ಸಚಿವಾಲಯದ ಕಚೇರಿಯಲ್ಲಿ ಭೇಟಿ ಮಾಡಿದ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು- ಮಂಗಳೂರು ವಂದೇ ಭಾರತ್ ರೈಲನ
ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ ಅಪರಾಧಿಯಾಗಿದ್ದ ಉದ್ಯಮಿ ಜೆಫ್ರಿ ಎಪ್ಸ್ಟೀನ್ ನ ಅಪರಾಧಗಳ ಕುರಿತು ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ದಾಖಲೆಯಲ್ಲಿ ವಿಶ್ವದ
ರಿಯಾದ್ (ಸೌದಿ ಅರೇಬಿಯಾ), ಫೆ. 3: ಅಲಿಫ್ ಇಂಟರ್ನ್ಯಾಷನಲ್ ಶಾಲೆ ಆಯೋಜಿಸಿದ್ದ ‘ಬುಕ್ ಬ್ಲೂಮ್–500’ ಸೃಜನಶೀಲ ಬರವಣಿಗೆ ಕಾರ್ಯಕ್ರಮ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ. ಒಂದೇ ವೇದಿಕೆಯಲ್ಲಿ 506 ವಿದ್ಯಾರ್ಥಿಗಳು ರಚಿಸಿದ
► ರಾಜ್ಯಪಾಲರೊಂದಿಗೆ ಕರ್ನಾಟಕದ ಮಾಧ್ಯಮ ಪ್ರತಿನಿಧಿಗಳ ಸಂವಾದ ► ಮೇಘಾಲಯದ ಸಾಂಸ್ಕೃತಿಕ, ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಉತ್ಸವಕ್ಕೆ ಚಾಲನೆ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ
ಮಂಗಳೂರು, ಫೆ.3: ಸಾರ್ವಜನಿಕ ಸ್ಥಳದಲ್ಲಿ ಮಾದಕ ಸೇವನೆ ಮಾಡಿದ ಆರೋಪದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಫೆ.2ರಂದು ಕಾವೂರು ಜಂಕ್ಷನ್ ಹತ್ತಿರ ಪಂಜಿಮೊಗರು ಉರುಂದಾಡಿ ಕ್ರಾಸ್ ನಿವಾಸಿ ಶೈಲೇ
ಮಂಗಳೂರು, ಫೆ.3: 1926ರಿಂದ 2026 ತನಕ ಸಮಸ್ತಕ್ಕೆ ನೇತೃತ್ವ ವಹಿಸಿದ ನಾಯಕರ ಬಗ್ಗೆ, ಸಮಸ್ತದ ಉಗಮ, ಇತಿಹಾಸ, ಬೆಳವಣಿಗೆ, ಮುಶಾವರ ಸದಸ್ಯರ ವಿವರಣೆ, ಪ್ರಮುಖ ತೀರ್ಮಾನಗಳು, ಹಾಲಿ ಮುಶಾವರ ಸದಸ್ಯರ ಪರಿಚಯ, ವಿವಿಧ ಪೋಷಕ ಸಂಘಟನೆಗಳ ಇತಿಹಾಸ ಇತ
ಬೆಂಗಳೂರು : ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಬೃಹತ್ ಮತ್ತು ಮಧ್ಯಮ
ಮೂಡುಬಿದಿರೆ: ತಮಿಳುನಾಡಿನ ಈರೋಡಿನಲ್ಲಿ ನಡೆದ 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಪಟ್ಟ ಅಲಂಕರ
ಉಡುಪಿ, ಫೆ.3: ಮಾದಕ ವಸ್ತುಗಳ ಸೇವನೆ ಈಗ ವಿರಾಟ್ ರೂಪ ತಾಳಿ ವಿಶ್ವವ್ಯಾಪಿಯಾಗಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಅಪಾಯಕರ ರೀತಿ ಯಲ್ಲಿ ಹೆಚ್ಚುತ್ತಿರುವ ಈ ಪ್ರಸಕ್ತ ಸಂದರ್ಭದಲ್ಲಿ ಅಮಲು ಪದಾರ್ಥಗಳ ಸೇವನೆಯು ಕೇವಲ ಸಾಮಾಜಿಕ ಮತ್ತ
ಬೆಂಗಳೂರು : ‘ಕನ್ನಡವನ್ನು ಕೈಬಿಟ್ಟು ಪರೀಕ್ಷೆಗಳನ್ನು ನಡೆಸಲು ರೈಲ್ವೆ ಇಲಾಖೆ ಮುಂದಾಗಿದೆ. ಇದು ಕನ್ನಡಿಗರ ಸ್ವಾಭಿಮಾನವನ್ನು ಮತ್ತೆ ಕೆಣಕುವಂತಹ ಅಪಮಾನಕಾರಿ ಕ್ರಮವಾಗಿದೆ. ಇದು ಕೇವಲ ಭಾಷಾ ಅನ್ಯಾಯವಲ್ಲ, ಕನ್ನಡಿಗರ ಹಕ್ಕು
ಔರಾದ್ : ತಾಲೂಕಿನ ಜಮಲಾಪುರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 69 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ
ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅವರಿಗೆ ವಿಜ್ಞಾನ ಮತ್ತು ಶಿಕ್ಷಣಕ್ಕಾಗಿ ಅವರ ಸೇವೆಯನ್ನು ಪರಿಗಣಿಸಿ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು ಜೀವಮಾನ ಸಾಧನಾ ಪ್ರಶಸ್ತಿಯನ್ನು
ಬೆಂಗಳೂರು : ‘ಅಬಕಾರಿ ಇಲಾಖೆಯಲ್ಲಿನ ಲಂಚ ಪ್ರಕರಣ, ವರ್ಗಾವಣೆ ದಂಧೆಯನ್ನು ಮರೆಮಾಚಲು ‘ವಿಬಿ-ಜಿ ರಾಮ್ ಜಿ’ ಕಾಯ್ದೆ ವಿರುದ್ಧ ನಿರ್ಣಯ ಮಂಡಿಸುವ ಮೂಲಕ ಕೇಂದ್ರ ಸರಕಾರವನ್ನು ನಿಂದಿಸುವ ಕೆಲಸ ಮಾಡುತ್ತಿದ್ದು, ಇದರ ವಿರುದ್ದ ಹೋರ
ಹೊಸದಿಲ್ಲಿ: ಇತ್ತೀಚೆಗೆ ಪ್ರಕಟವಾದ ಕೇಂದ್ರ ಬಜೆಟ್ನಲ್ಲಿ ಅಂಗವೈಕಲ್ಯ ಪಿಂಚಣಿ ಪಡೆಯುವ ರಕ್ಷಣಾ ಸಿಬ್ಬಂದಿಗೆ ಲಭ್ಯವಿದ್ದ ಆದಾಯ ತೆರಿಗೆ ವಿನಾಯಿತಿಯನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಮಾಜಿ ಸೈನ
ಮಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಮೊತ್ತವನ್ನು ನಿಗದಿತವಾಗಿ ಜಮೆ ಮಾಡಬೇಕು. ಬ್ಯಾಂಕ್ ಅಕೌಂಟ್ ಸೀಡಿಂಗ್ ಮಾಡಲು ಬಾಕಿ ಇರುವ ಬಗ್ಗೆ ಆದಷ್ಟು ಶೀಘ್ರವಾಗಿ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧ

18 C