ಬೀದರ್: ಪಾಪನಾಶ ದೇವಾಲಯ ಅಭಿವೃದ್ಧಿಯಾಗಬೇಕು ಎಂಬುದು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿದ್ದು, ಸಂಸದ ಸಾಗರ್ ಖಂಡ್ರೆ ಅವರ ಸತತ ಪ್ರಯತ್ನದಿಂದ ಅದು ಈಡೇರಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತು
ಆಂಡ್ರಾಯ್ಡ್ ನಿಂದ ಆ್ಯಪಲ್ ಗೆ ಫೈಲ್ಗಳನ್ನು ಕಳುಹಿಸುವುದನ್ನು ಸರಳಗೊಳಿಸುವ ವ್ಯವಸ್ಥೆಯನ್ನು ಗೂಗಲ್ ಪರಿಚಯಿಸಲಿದೆ. ಆಂಡ್ರಾಯ್ಡ್ ಫೋನ್ ಮತ್ತು ಐಫೋನ್ ನಡುವೆ ಫೋಟೋ ಅಥವಾ ಫೈಲ್ಗಳನ್ನು ಕಳುಹಿಸುವ ಸಮಸ್ಯೆ ಇತ್ತು. ಇದೀಗ
ಭಟ್ಕಳ: ಐ.ಡಿ. ಖಾನ್ ಎಂದೇ ಪ್ರಸಿದ್ಧರಾಗಿದ್ದ ನಿವೃತ್ತ ಶಿಕ್ಷಕ ಇಬ್ರಾಹಿಂ ದಾವೂದ್ ಖಾನ್ (85) ಅವರು ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಕೊನೆಯವರೆಗೂ ಸ
ಬೆಂಗಳೂರು : ನನ್ನ ಮತ, ನನ್ನ ಹಕ್ಕು ಆಂದೋಲನ ಹಾಗೂ ನಾಗರಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಮತದಾನದ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ, ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಎಸ್ಐಆರ
ಬೆಳ್ತಂಗಡಿ; ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾ ಕಾರ್ಯಕ್ರಮದ ವೇಳೆ ತಂಡವೊಂದು ʼಮೋದಿ ಮೋದಿʼ ಎಂಬ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ಅಮೆರಿಕ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಭಾರತ ತಂಡ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಪವರ್ಪ್ಲೇ ಅವಧಿಯಲ್ಲೇ ಪ್ರ
ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿಯಾಗಿ ಮೂರನೇ ದಿನವಾದ ಇಂದು ಆರೋಗ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಆಹಾರ ಇಲಾಖೆ ಸಚಿವ
ಕಲಬುರಗಿ : ಬಿಬಿ ರಝಾ ಮಹಿಳಾ ಪದವಿ ವಿದ್ಯಾಲಯ, ಖಾಜಾ ಬಂದೇನವಾಜ್ ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದ ಸಸ್ಯಶಾಸ್ತ್ರ ವಿಭಾಗ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಂಯ
ಬೆಂಗಳೂರು : ರಾಜ್ಯಾದ್ಯಂತ ಸೈಬರ್ ವಂಚಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಐಡಿ ಸೈಬರ್ ಕಮಾಂಡ್ ವಿಭಾಗದ ಅಧಿಕಾರಿಗಳು, 13 ಆರೋಪಿಗಳನ್ನು ಬಂಧಿಸಿ, 42 ಸಾವಿರ ಮ್ಯೂಲ್ ಬ್ಯಾಂಕ್ ಖಾತೆಗಳ ದೊಡ್ಡ ಜಾಲವನ್ನು ಪತ್ತೆಹಚ್ಚುವ
ಮಂಗಳೂರು, ಫೆ.7: ಮಂಗಳೂರಿನ ಹೆಮ್ಮೆಯ ಗುರುತಾಗಿರುವ ಮಂಗಳೂರು ರಾಸಾಯನಿಕ ಮತ್ತು ಗೊಬ್ಬರ ಕಾರ್ಖಾನೆ (ಎಂಸಿಎಫ್) ಹೆಸರನ್ನು ಪಾರಾದೀಪ್ ಫಾಸ್ಫೇಟ್ಸ್ ಎಂದು ಮರುನಾಮಕರಣ ಮಾಡಿರುವುದನ್ನು ಮತ್ತೆ ಬದಲಾಯಿಸಿ ಹಿಂದಿನಂತೆ ಎಂಸಿಎಫ್
ಕನಕಗಿರಿ: ಉದ್ಯೋಗ ಖಾತ್ರಿ ಯೋಜನೆ ಸಂಬಂಧಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಹಾಗೂ ಸ್ವತಂತ್ರ ವಲಯಗಳ ನೌಕರರ ಒಕ್ಕೂಟಗಳು ಫೆ.12ರಂದು ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ ಎ
ಕನಕಗಿರಿ: ಫೆ.8 ಮತ್ತು 9ರಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆಯಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಾಲ್ಮೀಕಿ ಧರ್ಮದರ್ಶಿ ಸದಸ್ಯ ಹನುಮೇಶ ನಾಯಕ ಕರೆ ನೀಡಿ
ಉಡುಪಿ: ಬ್ರಹ್ಮಾವರ ತಾಲ್ಲೂಕು ಮಟ್ಟದ ಸವಿತಾ ಸಮಾಜದ ಘಟಕಗಳು ಹಾಗೂ ವಲಯ ಸಂಘಟನೆಗಳನ್ನು ಬಲಪಡಿಸುವ ಜೊತೆಗೆ, ಜಿಲ್ಲೆಯಾದ್ಯಂತ ಇರುವ ಘಟಕಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಫೆ.10ರಂದು ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಗಿ
ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಕಾಮಗಾರಿಯನ್ನು ಎಪ್ರಿಲ್ ಒಳಗಾಗಿ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್, ಸಂಬಂಧಿಸಿದ ಗುತ್ತಿ
ಉಡುಪಿ, ಫೆ.7: ಉಡುಪಿ ಜಿಲ್ಲೆ ಶೈಕ್ಷಣಿಕ ಮಾತ್ರವಲ್ಲ ಕ್ರೀಡಾ ಕ್ಷೇತ್ರ ದಲ್ಲೂ ಮುಂದುವರೆದಿದೆ. ಆತ್ಮರಕ್ಷಣೆಯ ಕಲೆ ಬರೀ ಕ್ರೀಡೆಗೆ ಸೀಮಿತ ವಲ್ಲ. ಬದಲಾಗಿ ಅದು ನಮ್ಮ ಜೀವನದ ಅಡಿಪಾಯವಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇ
ವಿಜಯನಗರ/ಹೊಸಪೇಟೆ: ತಾಲೂಕಿನ ಕಮಲಾಪುರ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮೆಹಬೂಬ್ ಬಾಷಾ ಮಾತನಾಡಿ, ಶಿಕ್ಷಣವು ಮಸೀದಿ,
ಬೆಂಗಳೂರು : ‘ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖ
ಕೆಲ ದಿನಗಳ ಹಿಂದೆಯಷ್ಟೇ ಗಾಝಿಯಾಬಾದ್ ನಲ್ಲಿ 12, 14 ಮತ್ತು 16 ವರ್ಷ ವಯಸ್ಸಿನ ಸಹೋದರಿಯರು ತಾವು ವಾಸಿಸುತ್ತಿದ್ದ ಅಪಾರ್ಟ್ ಮೆಂಟಿನ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಾವು ಎಂದಿಗೂ ನೋಡದ, ಒಮ್ಮೆಯೂ ಭೇ
ಮಣಿಪಾಲ, ಫೆ.7: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ಗಳಿಂದ ವಶಪಡಿಸಿಕೊಳ್ಳಲಾದ ಕರ್ಕಶ ಶಬ್ದ ಮಾಡುವ ನೂರಾರು ಮೊಡಿಫೈ (ಮಾರ್ಪಡು) ಸೈಲೆನ್ಸರ್ಗಳನ್ನು ಶನಿವಾರ ರೋಲರ್ ಬಳಸಿ ನಾಶಪಡಿಸಲಾಯಿತು. ಬೈಕ್ಗಳಲ್ಲಿ ಕರ್ಕಶ ಶಬ
ಕೊಪ್ಪಳ ಫೆ. 07: ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದ್ದು, ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದು ಕರ್
ಬೀದರ್ : ನಮ್ಮೆಲ್ಲರಿಗೂ ಹೈಕಮಾಂಡ್ ಸುಪ್ರೀಂ ಆಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ನಾವು ಎಲ್ಲರೂ ಬದ್ಧರಾಗಿರಬೇಕು ಎಂದು ಪರಿಷತ್ ಸದಸ್ಯ ಡಾ.ಯತೀಂ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ತಾಂಡಾದಲ್ಲಿ 17 ವರ್ಷದ ಬಾಲಕನೊರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮಣ ರಾಠೋಡ್ (1
ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ರೂಪಿಸಿದ್ದು, ಒಪ್ಪಂದದ ಅಡಿಯಲ್ಲಿ ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ. ವ್ಯ
ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದಲ್ಲಿ ಭಾರತೀಯ ರೈತರಿಗೆ ಹಾನಿ ಉಂಟುಮಾಡುವ ಯಾವುದೇ ವಸ್ತುಗಳನ್ನು ಒಳಗೊಂಡಿಲ್ಲ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಶನಿವಾ
ಬಳ್ಳಾರಿ/ ಕುರುಗೋಡು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಪುರಸಭೆ ಆಡಳಿತ, ಸಮುದಾಯ ಆರೋಗ್ಯ ಕೇಂದ್ರ ಕುರುಗೋ
ಬೆಂಗಳೂರು : ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಜನತೆಗೆ ಸುಳ್ಳು ಹೇಳುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ
ಕಲಬುರಗಿ: ಹಿಂದೂ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ ಫೆ.8 ರಂದು ಸಂಜೆ 5.30ಕ್ಕೆ ನಗರದ ರಾಮಮಂದಿರ ಸಮೀಪ ʼಹಿಂದೂ ಸಮ್ಮೇಳನʼ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜನಾ ಸಮಿತಿಯ ಅಧ್ಯಕ್ಷೆ ಇಂದಿರಾ ರಾಠೋಡ್ ಹೇಳಿದರು. ನಗರದ ಪತ್ರಿ
ಬೆಂಗಳೂರು : ರಾಜ್ಯದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರ ಅಧ್ಯಕ್ಷರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಶನಿವಾರ ಆದೇಶಿಸಲಾಗಿದೆ. ಕಲಬುರಗಿ ಮೂಲದ ಕರ್ನಾಟಕ ರಾಜ್ಯ ವಕ್ಫ್ ಮ
ಬೆಂಗಳೂರು : ರಾಜ್ಯದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರ ಅಧ್ಯಕ್ಷರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಶನಿವಾರ ಆದೇಶಿಸಲಾಗಿದೆ. ಈ ಕುರಿತು ಕರ್ನಾಟಕ ಸರಕಾರದ ಸಿಬ್ಬಂದ
ಕಲಬುರಗಿ : ಕಬ್ಬಿನ ಪ್ರೋತ್ಸಾಹಧನ ಬಿಡುಗಡೆ, ಸಿದ್ದಶ್ರೀ ಎಥಿನಾಲ್ ಕಂಪನಿಯಿಂದ ಬಾಕಿ ಹಣ ಪಾವತಿ, ಬೆಳೆ ವಿಮೆ ಪರಿಹಾರ, ಅತಿವೃಷ್ಟಿ ನಷ್ಟ ಪರಿಹಾರ, ತೊಗರಿ ಬೆಂಬಲ ಬೆಲೆ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಫೆ.12ರಂದು ಕಲಬುರಗಿ
ಮಂಗಳೂರು: ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಮಠದ ವಿರುದ್ಧ ಅವಹೇಳನಕಾರಿ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಳಿದಾಳೆ ಈಶ ಅವರನ್ನು ಪುತ್ತೂರಿನ ನ್ಯಾಯಾಲಯವು ದೋಷಮುಕ್ತಿಗೊಳಿಸಿದೆ. ರಾಘವೇಶ್ವರ ಭಾರತಿ ಸ್ವಾಮೀಜಿ ಹಾಗೂ ಮ
ಮಂಗಳೂರು, ಫೆ.7: ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭವಾಗಲಿದೆ ಎಂದು ರಾಜ್ಯ ವಿಧಾನಸಭ
ನೈಸರ್ಗಿಕ ಸೇತುವೆಯ ಹರಿಕಾರ ಹ್ಯಾಲಿ ವಾರ್ ಹೆಗಲಿಗೆ ಪದ್ಮಶ್ರೀ ಪ್ರಶಸ್ತಿಯ ಗರಿಮೆ
ಬೆಂಗಳೂರು : ಜನರು ಉಳಿತಾಯದ ಹೂಡಿಕೆಗಳು ಸರಕಾರದ ಎಂಎಸ್ಐಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿ ಇದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿ
ಬಳ್ಳಾರಿ : ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ರೈತರಿಗೆ ಸೇರಬೇಕಾದ ಯೂರಿಯಾ ಗೊಬ್ಬರವನ್
ಜನಮನ ಗೆದ್ದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ದೇಸಿ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರ ಭಾವನೆಗಳಿಗೆ ತಕ್ಕಂತೆ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತಿದೆ. ಗುರುವಾರ ಮತ್ತು ಶುಕ್ರವಾರದಂದು ಸತತ ಕುಸಿತ ಕಂಡಿದ್ದ ಚಿನ್ನ ಶನಿವಾರ ಮತ್ತೆ ಅಲ್ಪ ಏರಿಕೆ ಕಂಡ
ರಾಜ್ಯದಲ್ಲಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪಿಸುವುದು ನನ್ನ ಗುರಿ : ಸಚಿವ ಡಾ. ಶರಣಪ್ರಕಾಶ ಪಾಟೀಲ್
ಮೂಡುಬಿದಿರೆ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ರೈತ–ಕಾರ್ಮಿಕರ ಜಂಟಿ ಸಮಿತಿಯ ಆಶ್ರಯದಲ್ಲಿ ಫೆಬ್ರವರಿ 12ರಂದು ದೇಶಾದ್ಯಂತ ಅಖಿಲ ಭಾರತ ಮಹಾ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಇದರ ಪೂರ್ವಭಾವಿಯಾಗಿ ಮೂಡುಬಿ
ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್ ನ ಶಿಲ್ಟೆ ಮಸೀದಿಯಲ್ಲಿ ಸಂಭವಿಸಿದ ಆತ್ಮಹತ್ಯಾ ಬಾಂಬರ್ ದಾಳಿಯಲ್ಲಿ ಕನಿಷ್ಠ 31 ಮಂದಿ ಮೃತಪಟ್ಟಿದ್ದು, 169ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್
ಮಂಗಳೂರು: ''ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ಮಾಧ್ಯಮದವರಿಗೂ ಇದೆ. ಆದರೆ, ಪಕ್ಷ ಏನು ಹೇಳುತ್ತದೆ ಎಂದು ಕೇಳಬೇಕು'' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು. ನೀವು ಸಿಎಂ ಆಗಬೇಕು
ಮುಂಬೈ: ಬಿಜೆಪಿಯ ರಿತು ತಾವ್ಡೆ ಅವರನ್ನು ಮುಂಬೈ ಮೇಯರ್ ಆಗಿ ನೇಮಕ ಮಾಡಲಾಗಿದ್ದು, 25 ವರ್ಷಗಳ ಬಳಿಕ ಇದೇ ಪ್ರಥಮ ಬಾರಿಗೆ ಶಿವಸೇನೆಯೇತರ ಪಕ್ಷದ ನಾಯಕರೊಬ್ಬರು ಈ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಮುಂಬೈನ ಉಪ ಮೇಯರ್ ಆಗಿ ದಹಿಸಾ
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಭಾರತದಲ್ಲಿಯೂ ಚರ್ಚೆ ನಡೆಯುತ್ತಿದೆ. ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಿದ ಕಾನೂನಿನ ಬೆನ್ನಲ್ಲೇ ಭಾರತದ ಎರಡು ರಾಜ್ಯ
ಯಾದಗಿರಿ: ಕಲಬುರಗಿಯ ಪಕ್ಕದ ಜಿಲ್ಲೆಯಾದ ಯಾದಗಿರಿ ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದ್ದು, ಬರುವ ದಿನಗಳಲ್ಲಿ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸುವ ಉದ್ದೇಶವಿದೆ ಎಂದು ವೈದ್ಯಕ
ಬಡವರ ಅನ್ನ ಅಂಕೆಯಿಲ್ಲದೇ ಹಾಳಾಗುತ್ತಿರುವಾಗ, ಶ್ರೀಮಂತರ ಕಿಸೆ ಭರ್ತಿ ಮಾಡುವಾಗ ಏನೂ ಅನ್ನಿಸದ ಸರಕಾರಗಳಿಗೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮತ್ತು ಸರಕಾರದ ನೀತಿಗಳಿಂದಾಗಿ ಸಂಪತ್ತಿನ ಹಂಚಿಕೆಯಲ್ಲಿ ಅಸಮತೋಲನಕ್ಕೆ ತುತ್
National Human Rights Commission | Photo Credit: Wikimedia Commons ಹೊಸದಿಲ್ಲಿ: ಜಿಮ್ಗಳು ಮತ್ತು ಫಿಟ್ನೆಸ್ ಕೇಂದ್ರಗಳಲ್ಲಿ ಮಹಿಳೆಯರ ಶೋಷಣೆ ಹಾಗೂ ಬಲವಂತದ ಧಾರ್ಮಿಕ ಮತಾಂತರ ನಡೆಯುತ್ತಿರುವ ಆರೋಪಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್
ಹೊಸದಿಲ್ಲಿ: ಸಾಮಾನ್ಯವಾಗಿ 90 ಕಿಲೋಮೀಟರ್ ವೇಗದ ಬೌಲಿಂಗ್ ಎದುರಿಸಲು ಕೂಡ 13 ವರ್ಷದ ಬಾಲಕರು ಹೆಣಗಾಡುತ್ತಿರುವ ಸಂದರ್ಭದಲ್ಲಿ, ಭಾರತದ ಹೊಸ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮ
ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ತನ್ನ ಅಂಗನವಾಡಿಯಲ್ಲಿದ್ದ 20 ಪುಟಾಣಿ ಮಕ್ಕಳ ಜೀವವನ್ನು ಕಾಪಾಡುವುದಕ್ಕಾಗಿ ಪ್ರಾಣವನ್ನು ಬಲಿಕೊಟ್ಟ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ತನ್ನ ಕರ್ತವ್ಯವನ
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ
ಹೊಸದಿಲ್ಲಿ: ಭಾರತವು ಮುಂದಿನ ಐದು ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯವಾಗಿ ವಿದ್ಯುತ್ ಉತ್ಪನ್ನಗಳು, ವಿಮಾನಗಳು ಹಾಗೂ ವಿಮಾನಗಳ
ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಆಮದು ಮಾಡುವುದನ್ನು ನಿರ್ಬಂಧಿಸುವ ಸಲುವಾಗಿ ಭಾರತದ ಸರಕುಗಳ ಮೇಲೆ ವಿಧಿಸಿದ್ದ ಶೇಕಡ 25ರ ವಿಶೇಷ ಸುಂಕವನ್ನು ರದ್ದುಪಡಿಸುವ ಕಾರ್ಯಾದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ್ದಾ
ಬೆಂಗಳೂರು/ಧಾರವಾಡ : ಬೆಳಗಾವಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಫೆಬ್ರವರಿ 6 ಮತ್ತು 8ರಂದು ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಲು ಚಕ್ರವರ್ತಿ ಸೂಲಿಬೆಲೆ ಮತ್ತು ಹಾರಿಕಾ ಮಂಜುನಾಥ್ ಅವರನ್ನು ನಿರ್ಬಂಧಿಸಿ ಹೊರಡಿಸಲಾ
ಭೋಪಾಲ್: ಪದೇ ಪದೇ ಕೆಡುತ್ತಿದ್ದ ತನ್ನ 2.5 ಲಕ್ಷ ರೂ. ಮೌಲ್ಯದ ಇ-ರಿಕ್ಷಾವನ್ನು ರಿಪೇರಿ ಮಾಡಲು ತಯಾರಿಕಾ ಕಂಪನಿ ಹಾಗೂ ಶೋರೂಮ್ ತಿಂಗಳುಗಟ್ಟಲೆ ನಿರಾಕರಿಸಿ, ತನಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಯುವತಿಯೊಬ್ಬಳು, ತಾನು ಇ-ರಿ
ಬೆಳ್ತಂಗಡಿ; ಉಳ್ತೂರು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮುರ್ಶಿದುಲ್ ಅನಾಂ ದರ್ಸ್ ಉಳ್ತೂರು ಇದರ ದರ್ಸ್ ವಾರ್ಷಿಕ, ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿಗಳಿಗೆ ತೆರಳುವ ವಿದ್ಯಾರ್ಥ
ಸ್ವಚ್ಛ, ಪಾರದರ್ಶಕ ನೀರಿಗೆ ಖ್ಯಾತಿ ಇಲ್ಲಿನ ಉಗಂತ್ ನದಿ
ಸೊಲ್ಲಾಪುರ: ನಗರದ ಪ್ರಸಿದ್ಧ ‘ಮುಲ್ತಾನಿ ಬೇಕರಿ’ಯ ಮಾಲಕ ಹಾಗೂ ಹೆಸರಾಂತ ಉದ್ಯಮಿ ಸುನೀಲ್ ಮೋತಿಲಾಲ್ ಸದರಂಗಾನಿ (59) ಗುರುವಾರ ಮಧ್ಯಾಹ್ನ ವಿಜಾಪುರ ರಸ್ತೆಯ ಬಹುಮಹಡಿಯ ಕಟ್ಟಡವೊಂದರಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘ
ರಾಯಚೂರು : ರಾಯಚೂರು ಜಿಲ್ಲಾ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ವಿವಿಧ ಸ್ಪರ್ಧೆಗಳನ್ನು ವೀಕ್ಷಿಸಲು ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಯುಕ್ತ ಜ
ಪುರುಷ ತಂಡಕ್ಕೆ ಕ್ವಾಲಿ ಫೈನಲ್ನಲ್ಲಿ ಸೋಲು
► 20 ತಂಡಗಳನ್ನೊಳಗೊಂಡ 55 ಪಂದ್ಯಗಳು ►ಚೊಚ್ಚಲ ವಿಶ್ವಕಪ್ನಲ್ಲಿ ಆಡುತ್ತಿರುವ ಇಟಲಿ
ಹೊಸದಿಲ್ಲಿ: ಬಾಂಗ್ಲಾದೇಶದೊಂದಿಗೆ ಭಾರತದ ಬಾಂಧವ್ಯವು ತೃತೀಯ ದೇಶಗಳೊಂದಿಗೆ ಅದರ ಸಂಬಂಧಗಳಿಂದ ಸ್ವತಂತ್ರವಾಗಿದೆ ಮತ್ತು ಭಾರತದ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಸರಕಾರವು ನಿರಂತರವಾಗಿ ಗ
ಹೊಸದಿಲ್ಲಿ: 2022 ಮತ್ತು 2025ರ ನಡುವೆ ಕಾಂಬೋಡಿಯಾ, ಮ್ಯಾನ್ಮಾರ್ ಮತ್ತು ಲಾವೋಸ್ನ ಸೈಬರ್ ಅಪರಾಧ ಕೇಂದ್ರಗಳಿಂದ ಒಟ್ಟು 6,998 ಭಾರತೀಯ ಪ್ರಜೆಗಳನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಸರಕಾರವು ಸಂಸತ್ತಿನಲ್ಲಿ ತಿಳಿಸಿದೆ. ವಿದೇಶಾಂಗ ವ
ಹಾಥರಸ್: ಯೋಧನೋರ್ವನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಇಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಯೋಧನನ್ನು ಅಖಿಲೇಶ್ ಚತುರ್ವೇದಿ (28) ಎಂದು ಗುರುತಿಸಲಾಗಿದೆ. ಸಮದ್ಪು
ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ಮಹನೀಯರ ಜಯಂತಿ ಆಚರಣೆಗೆ ಸಂಬಂಧಿಸಿದಂ
ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದೇ ದಿನದಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಕಳೆದ ತಿಂಗಳು ಮುಕ್ತಾಯಗೊಂಡಿದ್ದ ಎರ
ಕೋಲ್ಕತಾ: ಪಶ್ಚಿಮಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ಕೆಲಸದ ಒತ್ತಡದಿಂದ ಸಾವು
ಪಾಟ್ನಾ: ಬಿಹಾರದ ನಲಂದಾ ಜಿಲ್ಲೆಯ ರಾಜಗಿರ್ನ ದಿಗಂಬರ ಜೈನ ಧರ್ಮಶಾಲಾದ ಕೊಠಡಿಯಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೊಠಡಿಯ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಲಾಗಿತ್ತು.
ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಬಸವರಾಜ ಈಳಿಗನೂರ ಅವರಿಗೆ ಡಾಕ್ಟರೇಟ್ (ಪಿ.ಎಚ್.ಡಿ) ಪದವಿ ಪ್ರದಾನಿಸಲಾಗಿದೆ. ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯ
ಬಳ್ಳಾರಿ : ಸರ್ಕಾರಿ ಸೌಲಭ್ಯ ಪಡೆಯುವ ಉದ್ದೇಶದಿಂದ ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿ ಸಲ್ಲಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ : ಸಹಾಯಕ ಆಯ
ಹೊಸದಿಲ್ಲಿ: ಕಳೆದ ಮೂರು ತಿಂಗಳುಗಳಲ್ಲಿ ಇಂಡಿಗೋ ತನ್ನ 6,936 ವಿಮಾನ ಯಾನಗಳನ್ನು ರದ್ದುಪಡಿಸಿದ್ದರಿಂದ 10,81,680 ಪ್ರಯಾಣಿಕರು ತೊಂದರೆಗೀಡಾಗಿದ್ದರು ಎಂದು ನಾಗರಿಕ ವಾಯುಯಾನ ರಾಜ್ಯಸಚಿವ ಮುರಳೀಧರ ಮೊಹೋಲ್ ಅವರು ತಿಳಿಸಿದ್ದಾರೆ. ಗು
ವಾಷಿಂಗ್ಟನ್: ಅಮೆರಿಕಾದ ʼಅತ್ಯಂತ ಕೆಟ್ಟ' ಅಪರಾಧಿಗಳ ಪಟ್ಟಿಯಲ್ಲಿ 89 ಭಾರತೀಯ ಮೂಲದವರು ಸ್ಥಾನ ಪಡೆದಿರುವುದಾಗಿ ವರದಿಯಾಗಿದೆ. ಅಮೆರಿಕಾದ ಆಂತರಿಕ ಭದ್ರತಾ ಇಲಾಖೆ(ಡಿಎಚ್ಎಸ್) ಸಿದ್ಧಪಡಿಸಿರುವ `ಅಕ್ರಮ ವಿದೇಶೀ ಕ್ರಿಮಿನಲ್ಗ
ಬೆಂಗಳೂರು : ಹಣದ ಆಮಿಷವೊಡ್ಡಿ ಮುಗ್ಧರ ಬ್ಯಾಂಕ್ ಖಾತೆಗಳ ವಿವರ ಪಡೆದು ಸೈಬರ್ ಕಿಂಗ್ ಪಿನ್ಗಳಿಗೆ ಕೊಡುತ್ತಿದ್ದವರ ಮೇಲೆ ಸಿಐಡಿಯ ಸೈಬರ್ ವಿಭಾಗದ ಪೊಲೀಸರು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲಾ ಸಿಇಎನ
ಬಳ್ಳಾರಿ :ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ದಡಾರ–ರುಬೆಲ್ಲಾ (MR) ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಮನವಿ ಮಾಡಿದ್ದಾರೆ. ಬೇಸಿಗೆ ಕಾಲ ಪ್ರಾರಂಭವಾಗುತ್ತಿ
ಬಳ್ಳಾರಿ / ಸಂಡೂರು: ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆ ಹಾಗೂ ಗುಣಮಟ್ಟ ಪರಿಶೀಲನೆಗೆ ಸಂಬಂಧಿಸಿದಂತೆ ಫೆಬ್ರವರಿ 6ರಂದು ಸಂಡೂರು ತಾಲ್ಲೂಕು ಪಂಚಾಯತ್ ಕೇಂದ್ರದಲ್ಲಿ ಗ್ರಾಮ ಮಟ್ಟದ ಫೀಲ್ಡ್ ಟೆಸ್ಟ್ ಕ
ಹೊಸದಿಲ್ಲಿ: ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಮುಖ ದೃಢೀಕರಣವನ್ನು ಕಡ್ಡಾಯಗೊಳಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ),ಕೆಲವು ಸೇವೆಗಳಲ್ಲಿ ಈಗಾಗಲೇ ನೇಮಕಗೊಂ
ಬಜ್ಪೆ: ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಝಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಶುಕ್ರವಾರ ಭೇಟಿ ನೀಡಿ ನಿಯಮಗಳ ಪಾಲನೆಯ ಕ
ಯಾದಗಿರಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಫೆಬ್ರವರಿ 8ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಯಾದಗಿರಿ : ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವಿವಿಧ ಕ್ರೀಡೆಗಳು ಔಷಧಿಯಂತೆ ಕಾರ್ಯನಿರ್ವಹಿಸುತ್ತವೆ. ಅದರಲ್ಲೂ ದೇಶಿ ಆಟಗಳು ಮನುಷ್ಯನನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಚೆನ್ನಾರೆಡ್ಡಿ ಪ
ಢಾಕಾ: ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್ ನಲ್ಲಿ ನಡೆದಿದ್ದ ಪ್ರತಿಭಟನೆಯ ಸಂದರ್ಭ ಢಾಕಾದ ಅಷುಲಿಯಾ ನಗರದಲ್ಲಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ಸುಟ್ಟುಹಾಕಿದ್ದ ಪ್ರಕರಣದಲ್ಲಿ ಅವಾಮಿ ಲೀಗ್ ಪಕ್ಷದ ಮ

25 C