ಸಕಲೇಶಪುರ : ತಾಲ್ಲೂಕಿನ ಜಾನೆಕೆರೆ ಗ್ರಾಮದಲ್ಲಿ ಬಾಲಕನನ್ನು ಜೀತಕ್ಕೆ ಇಟ್ಟುಕೊಂಡಿದ್ದ ಆರೋಪದ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಹಾಸನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಶ್ರೀರಾಮಸೇನೆ ರ
ಲಿಂಗಸೂಗೂರು : ಮುಂಬರುವ ಬಜೆಟ್ ಅಧಿವೇಶನದಲ್ಲಿ ನೇರ ನೇಮಕಾತಿ, ಪದೋನ್ನತಿ, ಬ್ಯಾಕ್ಲಾಗ್, ಕೆಐಎಡಿಬಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ಸೇರಿದಂತೆ ಎಲ್ಲ ರಂಗಗಳಲ್ಲಿಯೂ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸ
ಮಂಗಳೂರು, ಮಾ.4: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಸಹಾಯಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನಾ ಪ್ರದರ್ಶನವು ಬುಧವಾರ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯ ಮುಂದೆ ನಡೆಯಿತು. ದ.ಕ.ಜಿಲ್ಲೆಯಲ್ಲಿ ನೋಂದಣಿಗೊಂಡ ಯ
ಉಡುಪಿ, ಮಾ.4: ಮಧ್ಯಪ್ರಾಚ್ಯ ಪ್ರದೇಶದಲ್ಲಿ ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡ
ಮೀನು ಕಾರ್ಮಿಕರ ಮೇಲಿನ ನಿರಂತರ ಹಲ್ಲೆಯನ್ನು ಖಂಡಿಸಿ ಪ್ರತಿಭಟನೆ
ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್ಲೈನ್ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ
ಹೊಸದಿಲ್ಲಿ: ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ಮೈಕ್ರೋಸಾಫ್ಟ್ ಸಹಸ್ಥಾಪಕ ಹಾಗೂ ಲೋಕೋಪಕಾರಿ ಬಿಲ್ ಗೇಟ್ಸ್ ಅವರ ಸಂಬಂಧಗಳು ಮತ್ತೆ ಜಾಗತಿಕವಾಗಿ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಗೇಟ್ಸ್ ವಾಣಿಜ್ಯ ಸಚಿವರ ಭೇಟಿಯ
World Obesity Federation (WOF) ಪ್ರಕಾರ 2040ರ ವೇಳೆಗೆ ಜಾಗತಿಕವಾಗಿ 507 ದಶಲಕ್ಷ ಮಕ್ಕಳು ಬೊಜ್ಜು ಅಥವಾ ಅಧಿಕ ತೂಕ ಹೊಂದಿರಲಿದ್ದಾರೆ. ಅಧಿಕ ತೂಕ ಮತ್ತು ಬೊಜ್ಜು ಹೊಂದಿರುವ ಮಕ್ಕಳಲ್ಲಿ ಜಾಗತಿಕವಾಗಿ ಭಾರತದ ಎರಡನೇ ಸ್ಥಾನದಲ್ಲಿದೆ. ಅಂದಾಜಿನ ಪ್ರಕಾ
ಮಾರ್ಚ್ ಆರ್ಥಿಕ ವರ್ಷಾಂತ್ಯದ ತಿಂಗಳಾಗಿರುವುದರಿಂದ ಹಣಕಾಸಿನ ಲೆಕ್ಕಾಚಾರ, ತೆರಿಗೆ ಪಾವತಿ ಸೇರಿದಂತೆ ತುರ್ತು ಕೆಲಸಗಳು ಇರುತ್ತವೆ. ಹೀಗಾಗಿ ರಜಾ ದಿನಗಳ ಬಗ್ಗೆ ತಿಳಿದಿರುವುದು ಮುಖ್ಯ. ದೈನಂದಿನ ಹಣಕಾಸು ವಹಿವಾಟಿಗೆ ಬ್ಯಾಂ
ಈ ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ಆಧಾರಿತ ಮತ್ತು ತಾತ್ಕಾಲಿಕ ಸೇವೆಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದ ದಿನಾಂಕದಿಂದ 30-11-2026ರವರೆಗೆ ಮಾತ್ರ ಸೇವೆ ಸಲ್ಲಿಸಲು ಅವಕಾಶವಿರುತ್ತದೆ. ರಾಜ್ಯದ ವಿವಿಧ ಕ್ರೀ
ಹಟ್ಟಿ : ಸಮೀಪದ ನಿಲೋಗಲ್ ಗ್ರಾಮದಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಸಾಮರ್ಥ್ಯದ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸುವುದರಿಂದ ಅವು ಪದೇಪದೇ ಸುಟ್ಟು ಹೋಗುತ್ತಿದ್ದು
ಕೊಲಂಬೊ: ಶ್ರೀಲಂಕಾ ಕರಾವಳಿಯ ಸಮೀಪ ಇರಾನಿನ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಹಡಗು ಮುಳುಗಿದ ಪರಿಣಾಮ ಕನಿಷ್ಠ 101 ಮಂದಿ ಕಾಣೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, 78 ಮಂದಿ ಗಾಯಗೊಂಡಿದ್ದಾರೆ ಎಂ
ಲಕ್ನೊ: ಹುಟ್ಟುಹಬ್ಬದ ಔತಣಕೂಟದಲ್ಲಿ 13 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ಗುಂಡೇಟಿಗೆ ಗುರಿಯಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಉತ್ತರ ಪ್ರದೇಶದ ಲಕ್ನೊದ ಕೃಷ್ಣನಗರ್ ನಲ್ಲಿ ನಡೆದಿದೆ. ಈ ಔತಣಕೂಟದಲ್ಲಿ ಪಾಲ್ಗೊಂಡಿದ್ದ
ಕಲಬುರಗಿ: ವಿಶ್ವಕರ್ಮ ಶಿಕ್ಷಣ ಹಾಗೂ ಅಭಿವೃದ್ಧಿ ಸಂಸ್ಥೆಯ ವತಿಯಿಂದ ನಡೆಸಲ್ಪಡುವ ಗಾಯತ್ರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಇನಾಮದಾರ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ “ದೇವನಾಂಪ್ರಿಯ ಪ್ರಶಸ್ತಿ” ಪ್ರದಾನ ಸಮಾರಂಭವು ಮಾ.
ಅಫಜಲಪುರ: ತಾಲೂಕಿನ ಆನೂರ ಗ್ರಾಮದಲ್ಲಿ ಹೋಳಿ ಹಬ್ಬವನ್ನು ಗ್ರಾಮಸ್ಥರು ಸಂಭ್ರಮದಿಂದ ಆಚರಣೆ ಮಾಡಿದರು. ಬುಧವಾರ ಬೆಳಿಗ್ಗೆಯಿಂದಲೇ ಗ್ರಾಮದ ಯುವಕರು ವಿವಿಧ ವೇಷಭೂಷಣ ಧರಿಸಿ ಕರಡಿ ಕುಣಿತ, ಪೋತರಾಜ ಕುಣಿತ ಸೇರಿದಂತೆ ಜನಪದ ಕಲೆಗ
ಚಿಂಚೋಳಿ : ಮಾದಿಗ ಸಮಾಜವು ಒಳಮೀಸಲಾತಿ ಜಾರಿಗಾಗಿ ಕಳೆದ 35 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದೆ. ಈ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದೀಗ ರಾಜ್ಯ ಸರ್ಕಾರ ಖಾಲಿ ಇರುವ 56,432 ಹುದ್ದೆಗಳ ನೇಮಕಾತಿಯಲ
ಕಲಬುರಗಿ : ರಾಜ್ಯ ಸರ್ಕಾರದ ಬಜೆಟ್ನಲ್ಲಿ ದಲಿತರಿಗೆ ಶೇ.24.1ರಷ್ಟು ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಲಕ್ಷ್ಮೀನಾರಾಯಣ ನಾಗವಾರ ಸ್ಥಾಪಿತ) ಸಂಘಟನೆಯವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸ
ಕೊಚ್ಚಿ: ತಮ್ಮ ಪದೋನ್ನತಿಗೆ ಧಕ್ಕೆಯುಂಟಾಗಬಹುದು ಅಥವಾ ಅಧಿಕಾರದಲ್ಲಿರುವವರು ಅಸಮಾಧಾನಗೊಳ್ಳಬಹುದು ಎಂಬ ಆತಂಕವಿದ್ದರೂ ಸಹ ನ್ಯಾಯಾಧೀಶರು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಲು ಹಿಂಜರಿಯಬಾರದು ಎಂದು ಸರ್ವೋಚ್ಚ ನ್ಯಾ
ಚಿತ್ತಾಪುರ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರಂಗು ರಂಗಿನ ಹಬ್ಬ ಹೋಳಿಯನ್ನು ಪರಸ್ಪರ ಬಣ್ಣ ಹಚ್ಚಿ ಶುಭಾಶಯಗಳನ್ನು ಕೋರುವುದರ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು. ನಂತರ ನಂದಿ ಭಾವಿ, ಕಾಗಿಣಾ ನದಿ ಸೇರಿದಂತೆ ಇತರೆಡೆ ಸ್ನಾನ
ಚಂಡೀಗಡ: ದೇಶದ ವಿವಿಧ ಭಾಗಗಳಲ್ಲಿ ಹೋಳಿ ಹಬ್ಬವನ್ನು ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತಿರುವ ನಡುವೆಯೇ, ಹರಿಯಾಣದಲ್ಲಿ ಪ್ರಾಣಿಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಹೋಳಿ ಆಚರಣೆಯ ವ
ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಬಾಗಿನ ಅರ್ಪಣೆ
ಬರಿಪಾದ: ಮೇಕೆ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಗ್ರಾಮಸ್ಥರು 14 ವರ್ಷದ ಓರ್ವ ಬಾಲಕನನ್ನು ಥಳಿಸಿ ಹತ್ಯೆಗೈದು, ಮತ್ತೊಬ್ಬನನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಒಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ಮಂಗಳವಾರ
ರಿಯಾದ್: ಸೌದಿ ಅರೇಬಿಯಾದ ದಮಾಮ್-ಜುಬೈಲ್ ಬಳಿಯ ರಾಸ್ ತನೂರಾ ತೈಲ ಸಂಸ್ಕರಣಾಗಾರಕ್ಕೆ ಕ್ಷಿಪಣಿಯೊಂದು ಮತ್ತೆ ಅಪ್ಪಳಿಸಿರುವ ಬಗ್ಗೆ ಮೂಲಗಳನ್ನು ಉಲ್ಲೇಖಿಸಿ Reuters ವರದಿ ಮಾಡಿದೆ. ಡ್ರೋನ್ ದಾಳಿ ಹಿನ್ನೆಲೆ ರಾಸ್ ತನೂರಾ ತೈಲ ಸಂಸ್
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್ 25 ರಿಂದ 27ರ
ಟೆಹ್ರಾನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕತೆಗೆ ದ್ರೋಹ ಬಗೆದಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವ ಸಯ್ಯಿದ್ ಅಬ್ಬಾಸ್ ಅರಾಘ್ಚಿ ಆರೋಪಿಸಿದ್ದಾರೆ. ಎರಡೂ ದೇಶಗಳ ನಡುವೆ ಸಂಕೀರ್ಣ ಪರಮಾಣು ಮಾತುಕತೆಗಳು
Screengrab:X/BCCI ಮುಂಬೈ: ಮಂಗಳವಾರ ಸಂಭವಿಸಿದ ಚಂದ್ರಗ್ರಹಣದ ಪರಿಣಾಮವಾಗಿ ಭಾರತ ಕ್ರಿಕೆಟ್ ತಂಡದ ಅಭ್ಯಾಸ ಆರಂಭವು ಸುಮಾರು 90 ನಿಮಿಷಗಳಷ್ಟು ವಿಳಂಬಗೊಂಡಿತು ಎಂದು Times Of India ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೂಲಗಳ ಪ್ರಕಾರ, ತಂಡದ ಅಭ್ಯಾಸವ
ಬೆಂಗಳೂರು : ʼಮಾಧ್ಯಮದವರು ಮೈಕ್ ಹಿಡಿಯುತ್ತಿದ್ದಂತೆ ಶಾಸಕರೇ ಎಲ್ಲವನ್ನೂ ಹೇಳುತ್ತಿರುವಾಗ ಫೋನ್ ಕದ್ದಾಲಿಕೆ ಮಾಡುವ ಅಗತ್ಯವೇನಿದೆ? ʼ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ರಾಜ್ಯ ಸರಕಾರದ ವಿರುದ್ಧ
ದುಬೈ: ದುಬೈನಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಪ್ರವಾಸಿಗರ ಸ್ಥಿತಿಗತಿ ಕುರಿತು ತುರ್ತು ಮಾಹಿತಿ ನೀಡಲು ಹಾಗೂ ಅವರ ಸುರಕ್ಷಿತ ವಾಪಸಾತಿಗಾಗಿ ಸರ್ಕಾರದ ಮಧ್ಯಸ್ಥಿಕೆ ಕೋರಲು ಕನ್ನಡಿಗರ ಕೂಟ, ದುಬೈ ತಂಡವು ಖ್ಯಾತ ಅನಿವಾಸಿ ಉದ
ಮಂಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಆಯಿಷತ್ ಲುತ್ಫಾ ನಜಾ ಕೆ.ಎ. ಅವರು ಬಿ.ಎಸ್.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇವರು ಒಟ್ಟು 4550 ಅ
ಬಂಟ್ವಾಳ : ಕ್ರಿಕೆಟ್ ಸಜೀಪ ವಾಟ್ಸಾಪ್ ಯುವಕರ ಬಳಗದ ವತಿಯಿಂದ 2 ನೇ ವರ್ಷದ ಸಾರ್ವಜನಿಕ ಇಫ್ತಾರ್ ಕಾರ್ಯಕ್ರಮವು ಇತ್ತೀಚೆಗೆ ಸಜೀಪ ನಡು ಬಸ್ ಸ್ಟಾಂಡ್ ಬಳಿಯ ಮೈದಾನದಲ್ಲಿ ನಡೆಯಿತು. ಇತ್ತೀಚೆಗೆ ಮರಣಹೊಂದಿದ ಬಳಗದ ಸದಸ್ಯರಾದ ಮರ್
ಬೆಳ್ತಂಗಡಿ : ಸುನ್ನಿ ವಿದ್ಯಾಭಾಸ ಬೋರ್ಡ್ ನಡೆಸಿದ 2025 - 26 ನೇ ಸಾಲಿನ 5,7, ಮತ್ತು 10 ನೇ ತರಗತಿಗಳ ಪಬ್ಲಿಕ್ ಪರೀಕ್ಷೆಯಲ್ಲಿ ವೇಣೂರು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳು ಉತ್ತ
ಶ್ರೀನಗರ : ಇರಾನ್ ನ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್
ಚಾಮರಾಜನಗರ : ರೈತರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬವರ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ಗೆ ಸಿದ್ದರಾಮಯ್ಯ ಪತ್ರ
ಅಮೆರಿಕನ್ ಡಾಲರ್ ಬೆಲೆಯು ಒಂದು ತಿಂಗಳಿಗೂ ಮೀರಿದ ಉತ್ತಮ ಸ್ಥಿತಿಗೆ ತಲುಪಿದೆ. ಪ್ರಬಲವಾಗಿರುವ ಅಮೆರಿಕನ್ ಡಾಲರ್ ಕಾರಣದಿಂದ ಲೋಹಗಳ ಬೇಡಿಕೆ ಕಡಿಮೆಯಾಗಿದೆ. ಫೆಬ್ರವರಿ 23 ಸೋಮವಾರದಿಂದ ಚಿನ್ನದ ಬೆಲೆ ತುಸು ಏರು ಹಾದಿಯಲ್ಲಿತ್
ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನಪ್ಸ್ 2026 ಜೂನ್ 4ರಂದು ಇಂಗ್ಲಿಷ್ ಮತ್ತು ಭಾರತೀಯ ಭಾಷೆಗಳಲ್ಲಿ ಜಾಗತಿಕವಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ
ಯಾದಗಿರಿ : ವಡಗೇರಾ ತಾಲೂಕಿನ ವ್ಯಾಪ್ತಿಯಲ್ಲಿ ಇರುವ ಅಪರೂಪದ ಈಚಲವನ ಆಡಳಿತದ ನಿರ್ಲಕ್ಷ್ಯದಿಂದ ನಶಿಸುತ್ತಿದ್ದು, ಇದನ್ನು ತಕ್ಷಣವೇ ರಕ್ಷಿಸಬೇಕು ಎಂಬ ಆಗ್ರಹ ವ್ಯಕ್ತವಾಗತೊಡಗಿವೆ. ವಡಗೇರಾ ತಾಲೂಕಿನ ಹಂಚಿನಾಳ, ಮಳ್ಳಳ್ಳಿ, ಕಾ
ವೇತನಕ್ಕಿಂತ ಹೆಚ್ಚಾಗಿ ಆಸಕ್ತಿ ಮತ್ತು ಉದ್ದೇಶದಿಂದ ಚಾಲಿತ ಮಾನವ ಕೇಂದ್ರಿತ ಉದ್ಯೋಗಗಳು ಸುರಕ್ಷಿತವಾಗಿರುತ್ತವೆ! Zoho ಸಂಸ್ಥಾಪಕ ಶ್ರೀಧರ್ ವೆಂಬು ಇತ್ತೀಚೆಗೆ AI ನಿಂದಾಗುವ ತ್ವರಿತ ಪ್ರಗತಿಯ ಹೊರತಾಗಿಯೂ ಪ್ರಸ್ತುತವಾಗಿ ಉಳ
ಲಿಂಗಸುಗೂರು: ಪವಿತ್ರ ರಮಝಾನ್ ಮಾಸದ ಉಪವಾಸ ವ್ರತಕ್ಕೆ ಹಿಂದೂ ಬಾಂಧವರು ಸಾಥ್ ನೀಡುವ ಮೂಲಕ ಸೌಹಾರ್ದತೆಗೆ ಮಾದರಿಯಾಗಿದೆ. ರೋಜಾ ಉಪವಾಸ ವ್ರತ ಆಚರಣೆಗೆ ಆರಂಭದಲ್ಲಿ ಪ್ರತಿದಿನ ಬೆಳಗಿನ ಜಾವ 1 ಗಂಟೆಯಿಂದ 4 ಗಂಟೆ ವರೆಗೆ ಜನರನ್ನು
ಎಂದೂ ಶಿಷ್ಟಾಚಾರ ತಪ್ಪಿ ಮಾತಾಡದವರೂ ಸಹಿತ ಹೋಳಿ ಹುಣ್ಣಿಮೆ ದಿನ ಬಾಯಿ ಸಡಿಲಬಿಟ್ಟು ಮಾತಾಡಿ, ಹೊಯ್ಕೊಂಡು ನಿರುಮ್ಮಳಾಗುತ್ತಾರೆ. ಮನುಷ್ಯರೊಳಗಿನ ಕೇಡನ್ನು ಕಳೆದುಕೊಳ್ಳುವ ಕೆಥಾರ್ಸಿಸ್(ಭಾವ ವಿರೇಚನ) ಎಂಬುದು ಕೆಲವರ ವಿಶ್ಲ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಸಿಕ್ಕಲಿಗ ಅಥವಾ ಶಿಕ್ಕಲಿಗರು ಯಾವುದೇ ಧರ್ಮಕ್ಕೆ ಸೇರಿದ್ದರೂ ಅವರ ಕಾಯಕ ಒಂದೇ ಆಗಿದೆ. ಕುಲುಮೆಗಳಲ್ಲಿ ಕಬ್ಬಿಣದ ಕೆಲಸ ಮಾಡಿ ರೈತಾಪಿ ಜನಕ್ಕೆ ಕೃಷಿ ಉಪಯೋಗಿ ಸಲಕರಣೆಗಳನ್ನು ಮಾಡುತ್ತಿದ್ದವರು. ಕುಲುಮೆಗಳು ನಿಂತ ಮೇಲೆ ಹೊಟ್ಟ
ಚೆನ್ನೈ: ಸಮಾಜದ ದುರ್ಬಲ ವರ್ಗದ 37.79 ಲಕ್ಷ ಜನರ ಬ್ಯಾಂಕ್ ಖಾತೆಗಳಿಗೆ ತಲಾ 2,000ರೂ. ಜಮೆ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿದ್ದಾರೆ. ವೃದ್ಧರು, ವಿಧವೆಯರು, ಲಿಂಗತ್ವ ಅಲ್ಪ ಸಂಖ್ಯಾತರು ಮತ್ತು ಅಂಗವಿ
ಇರಾನ್ ವಿರುದ್ಧ 'ಟ್ರಂಪ್ ಮಿಲಿಟರಿ' ಕಾರ್ಯಾಚರಣೆಗೆ ಅಂಕುಶ?
ವಾಷಿಂಗ್ಟನ್: ಇರಾನ್ ಜತೆಗಿನ ಸಂಘರ್ಷದ ವೇಳೆ ಕುವೈತ್ನಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಮೃತಪಟ್ಟ ಆರು ಅಮೆರಿಕನ್ ಸೈನಿಕರ ಪೈಕಿ ನಾಲ್ವರ ಹೆಸರನ್ನು ಅಮೆರಿಕ ಬಹಿರಂಗಪಡಿಸಿದೆ. ಎಲ್ಲ ನಾಲ್ವರು ಸಂತ್ರಸ್ತರು ಸೇನೆಯ ಮೀಸಲು ಸೈನ
PC: x.com/ArvindKejriwal 2025ರಲ್ಲಿ ನಡೆದ ದಿಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಅರವಿಂದ ಕೇಜ್ರಿವಾಲ್ ಪಾಲಿಗೆ ತಡವಾಗಿ ಹೊರ ಬಿದ್ದಿದೆ. ಅಬಕಾರಿ ಹಗರಣದಲ್ಲಿ ತನಗೂ, ತನ್ನ ಸಹೋದ್ಯೋಗಿಗಳಿಗೂ ಸಿಕ್ಕಿದ ಕ್ಲೀನ್ ಚಿಟ್ನಿಂದ ಅವರು ತಕ್ಷಣಕ್ಕೆ
ರಿಯಾದ್: ಸೌದಿ ಅರೇಬಿಯಾದ ವಾಯುಪ್ರದೇಶವನ್ನು ಪ್ರವೇಶಿಸಲು ಯತ್ನಿಸಿದ 9 ಡ್ರೋನ್ ಗಳನ್ನು ದೇಶದ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ ಎಂದು ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ದೇಶದ ಭದ್ರತೆಯನ್ನು ಗಮನದಲ್ಲಿ
ಟೆಹ್ರಾನ್: ಇರಾನಿನ ಮಾಜಿ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರ ಪುತ್ರ ಮೊಜ್ತಬಾ ಖಾಮಿನೈ ಅವರನ್ನು ಇರಾನ್ನ ಹೊಸ ಸರ್ವೋಚ್ಚ ನಾಯಕರಾಗಿ ನೇಮಕ ಮಾಡಲಾಗಿದೆ ಎಂದು ಬುಧವಾರದ ಮಾಧ್ಯಮ ವರದಿ ತಿಳಿಸಿದೆ. ಇರಾನ್ನ ತಜ್ಞರ ಸಭ
ಆಗ್ರಾ: ಹೋಳಿ ಹಬ್ಬಕ್ಕಾಗಿ ಮನೆಗೆ ಬರುತ್ತಿದ್ದ ವ್ಯಾನ್ ಗೆ ಬಸ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಎರಡು ದಂಪತಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ
ವಾಷಿಂಗ್ಟನ್: ಕಳೆದ 24 ಗಂಟೆಗಳಲ್ಲಿ ಅಮೆರಿಕದಿಂದ ಹಲವಾರು ದಾಳಿಯ ಅಲೆಗಳು ನಡೆದಿವೆ. ಆದರೆ ಮೂರನೇ ಅಲೆ ಇನ್ನೂ ಬರಬೇಕಿದ್ದು, ಅದು ಇದುವರೆಗೆ ನಡೆದ ದಾಳಿಗಳಿಗಿಂತ ದೊಡ್ಡದಾಗಿರಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಮಸ್ಕತ್: ಒಮಾನ್ ರಾಜಧಾನಿ ಮಸ್ಕತ್ ನ ಪೂರ್ವ ಭಾಗದಲ್ಲಿ ಸಾಗುತ್ತಿದ್ದ ವಾಣಿಜ್ಯ ಹಡಗಿನ ಸಮೀಪ ಸ್ಫೋಟ ಸಂಭವಿಸಿರುವ ಬಗ್ಗೆ ಯುಕೆ ಮೆರಿಟೈಮ್ ಟ್ರೇಡ್ ಆಪರೇಷನ್ಸ್ (UKMTO) ಮಾಹಿತಿ ನೀಡಿದೆ. ಮಸ್ಕತ್ ನಿಂದ ಸುಮಾರು 137 ನಾಟಿಕಲ್ ಮೈಲು
ಟೊರೊಂಟೊ: ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಅಲ್ಲಿರುವ ಕೆನಡಿಯನ್ನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಒಮಾನ್ ನ ವಾಯುಪ್ರದೇಶ ಬಳಸಲು ಅವಕಾಶ ನೀಡುವಂತೆ ಕೆನಡಾ ಸರ್ಕಾರ ಮನವಿ ಮಾಡಿ
ಬಾಗ್ದಾದ್: ಇರಾಕ್ ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯು ಅಲ್ಲಿನ ಅಮೆರಿಕದ ನಾಗರಿಕರಿಗೆ ತಕ್ಷಣ ದೇಶ ತೊರೆಯುವಂತೆ ಸೂಚಿಸಿದೆ. ಜೊತೆಗೆ, “ಯಾವುದೇ ಕಾರಣಕ್ಕೂ” ಇರಾಕ್ ಗೆ ಪ್ರಯಾಣಿಸಬಾರದು ಎಂದು ಕಠಿಣ ಎಚ್ಚರಿಕೆ ನೀಡಿದೆ ಎ
ದೋಹಾ: ಖತರ್ ನ ಅಲ್ ಉದೈದ್ ವಾಯುನೆಲೆಯನ್ನು ಗುರಿಯಾಗಿಸಿ ಇರಾನ್ ನಿಂದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಖತರ್ ರಕ್ಷಣಾ ಸಚಿವಾಲಯ ತಿಳಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂ
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ತೈಲ ಟ್ಯಾಂಕರ್ ಗಳಿಗೆ ಅಮೆರಿಕದ ನೌಕಾಪಡೆಯು ಭದ್ರತಾ ಬೆಂಗಾವಲು ಒದಗಿಸಲಿದೆ ಎಂದು ಅಮೆರಿಕ ಅಧ್ಯಕ
ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅನುಮಾನಾಸ್ಪದ ಡ್ರೋನ್ನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಇರಾಕ
ವಾಷಿಂಗ್ಟನ್: ಇರಾನ್ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ದಾಳಿಗಳು ಆರಂಭವಾದ ನಂತರ ಮಧ್ಯಪ್ರಾಚ್ಯದಿಂದ ಸುಮಾರು 9 ಸಾವಿರ ಅಮೆರಿಕನ್ನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾ
ದುಬೈ/ದೋಹಾ: ಗಲ್ಫ್ ಪ್ರದೇಶದಲ್ಲಿ ಯುದ್ಧದ ಸನ್ನಿವೇಶ ತೀವ್ರಗೊಂಡ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಅಲ್ಲಿಂದ ತೆರಳಲು ದಾರಿ ಕಾಣದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದ್ದಕ್ಕಿದ್ದಂತೆ ಉಲ್ಬಣಗೊಂಡ ದಾಳಿಗಳಿಂದ ಯುದ್ಧಾವೃತ ಪ್
ಇರಾನಿನ ಡ್ರೋನ್ ಮತ್ತು ಕ್ಷಿಪಣಿಗಳನ್ನು ಹೊಡೆದು ಹಾಕಲು ನೆರವಾಗಲಿರುವ ಉಕ್ರೇನ್
‘ನಮ್ಮ ನಡಿಗೆ-ವಿಜ್ಞಾನದೆಡೆಗೆ, ಮೂಢನಂಬಿಕೆ ತೊಲಗಲಿ-ವೈಚಾರಿಕತೆ ಬೆಳೆಯಲಿ’ ವೈಜ್ಞಾನಿಕ ಕಾರ್ಯಕ್ರಮ
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇಸ್ರೇಲ್ ಮಿಲಿಟರಿ ಕಾರ್ಯಾಚರಣೆಯ ನಡುವೆಯೇ ಮಕ್ಕಳ ಮೇಲಿನ ಪರಿಣಾಮದ ಬಗ್ಗೆ ವಿಶ್ವಸಂಸ್ಥೆ ತೀವ್ರ ಆತಂಕ ವ್ಯಕ್ತಪಡಿಸಿದೆ. ಇರಾನ್ ನ ಮಿಲಿಟರಿ ಹಾಗೂ ನಾಗರಿಕ ಮೂಲಸೌಕರ್ಯಗಳ ಮೇಲೆ
ಬೆಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲ ಪತ್ರಕರ್ತರಿಗೂ ವಿಸ್ತರಿಸಬೇಕು. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ.ಅನುದಾನ ಬಜೆಟ್ನಲ್ಲಿ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿ
ಬೆಂಗಳೂರು : ಕೊಲೆ ಪ್ರಕರಣದಲ್ಲಿ ದೂರು ದಾಖಲಿಸುವಲ್ಲಿ ಆಗಿರುವ ವಿಳಂಬವು ಆರೋಪಿಯನ್ನು ಖುಲಾಸೆಗೊಳಿಸಲು ಆಧಾರವಾಗುವುದಿಲ್ಲ. ಅಪರಾಧ ಕೃತ್ಯ ನಡೆದ ತಕ್ಷಣ ಸಂತ್ರಸ್ತರ ಕುಟುಂಬ ಗಾಯಾಳುವನ್ನು ಉಳಿಸುವ ಬಗ್ಗೆ ಕಾಳಜಿ ತೋರುತ್ತದ
ಬೆಂಗಳೂರು : ಶಾಲಾ ಶಿಕ್ಷಕರ ವೇತನ ಪರಿಷ್ಕರಣೆ, ಮಾನ್ಯತಾ ಶುಲ್ಕ ಪಾವತಿ ಸೇರಿದಂತೆ ವಿವಿಧ ಕಾರಣಗಳಿಂದ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಶೇ.15ರವರೆಗೆ ಶುಲ್ಕವನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಖಾಸಗಿ ಶಾಲೆಗಳ
ಬೆಂಗಳೂರು : ಇರಾನ್ ದೇಶದ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ
ಚಿಕ್ಕಬಳ್ಳಾಪುರ : ಪ್ರಕರಣವೊಂದಕ್ಕೆ ಸಂಬಂಧಿಸಿ ಬಿ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಓರ್ವ ಎಎಸ್ಐ ಲಂಚ ಪಡೆಯುತ್ತಿದ್ದಾಗಲೇ ಲ
ಹಾಸನ : ಅತೀವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ‘‘ನಿಧಾನವಾಗಿ ಹೋಗು’’ ಎಂದು ಹೇಳಿದ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಕಾರನ್ನು ಹಿಂದಿರುಗಿಸಿ ನೇರವಾಗಿ ಯುವಕರ ಮೇಲೆ ಗುದ್ದಿದ ಪರಿಣಾಮ 27 ವರ್ಷದ ಯುವಕನೊಬ್ಬ ಸ್ಥ
ಕಡಬ: ಕಡಬ ತಾಲೂಕು ಕೊಯಿಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಶ್ಮೆ ಸಚಿವ ಕ
ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ನೀಡಿರುವ ಮಧ್ಯಂತರ ತಡೆಯ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಕೈಗೊಂಡಿರುವ ಯುದ್ಧ ಕ್ರಮಕ್ಕೆ ಬೆಂಬಲ ನೀಡಲು ಯುನೈಟೆಡ್ ಕಿಂಗ್ಡಮ್ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ವಿರು
ಮಾ.5ರ ಸಂಪುಟ ಸಭೆಯಲ್ಲಿ ಸ್ಪಷ್ಟ ತೀರ್ಮಾನ ಮಾಡುವುದಾಗಿ ಸಿಎಂ ಭರವಸೆ : ಕೆ.ಎಚ್.ಮುನಿಯಪ್ಪ
ಸ್ಪೇನ್ ನ ನಿಲುವು ಅಮೆರಿಕದ ಭದ್ರತಾ ಹಿತಾಸಕ್ತಿಗಳಿಗೆ ಧಕ್ಕೆ ತಂದಿದೆ ಎಂದ ಟ್ರಂಪ್
ಬೆಂಗಳೂರು : ಕಂದಾಯ ಇಲಾಖೆ ವ್ಯಾಪ್ತಿಯೊಳಗೆ ಹತ್ತಾರು ವರ್ಷಗಳಿಂದ ಪೂರ್ಣಗೊಳ್ಳದ ಕೆಲಸಗಳು ಕಳೆದ ಒಂದು ಸಾವಿರ ದಿನಗಳಲ್ಲಿ ಮುಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ವಿಕ
ಮೇಕ್ ಮೈ ಟ್ರಿಪ್ಗೂ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ
ಬೆಂಗಳೂರು : ಪೋಡಿ ದುರಸ್ಥಿ, ಫೌತಿಖಾತಾ, ಭೂ ಸುರಕ್ಷಾ ಅಭಿಯಾನ ಸೇರಿದಂತೆ ಎಲ್ಲ ಕಂದಾಯ ಸೇವೆಗಳನ್ನೂ ಆನ್ಲೈನ್ ಡಿಜಿಟಲೀಕರಣ ಮಾಡಿ, ಆ ಮೂಲಕ ಇಲಾಖೆಯ ಹತ್ತಾರು ಪ್ರಮುಖ ಸೇವೆಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಿದ್ದು
ಬೆಂಗಳೂರು : ಇದೇ ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಶಾ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಗುತ್ತಿಗೆದಾರರಿಗೆ ಪಾವತಿ ಮಾಡಬೇಕಿದ್ದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಗ್ರೇಟರ್ ಬೆಂಗಳೂರು ನಗರ ಪಾಲಿಕೆಗಳ ಗುತ್ತಿಗೆದಾರರ ಸಂಘವು ಮಾ.6ರಂದು ಮುಷ್ಕ
1990ರ ಆಗಸ್ಟ್ನಲ್ಲಿ ಇರಾಕ್ ಕುವೈತ್ ಮೇಲೆ ಆಕ್ರಮಣ ಮಾಡಿದ ಸ್ವಲ್ಪ ಸಮಯದ ನಂತರ, ಆಗಿನ ವಿದೇಶಾಂಗ ಸಚಿವ ಐ.ಕೆ. ಗುಜ್ರಾಲ್ ಅವರು ಬಾಗ್ದಾದ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದ್ದಾಂ ಹುಸೇನ್ ಅವರನ್ನು ಆಲಿಂಗಿಸಿದ್ದರು. ಈ ಆಲಿಂಗನಕ
ಉಡುಪಿ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದುತ್ವ ಸಂಘಟನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೋರ್ವ ಚೂರಿ ಇರಿದ ಘಟನೆ ಮಲ್ಪೆ
ಕಲಬುರಗಿ : ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಣಿ ಶಾಸ್ತ್ರ ವಿಭಾಗದ ‘ಅಸೋಸಿಯೇಷನ್ ಆಫ್ ಜುವಾಲಜಿಸ್ಟ್’ ವತಿಯಿಂದ ವಿಶ್ವ ವನ್ಯಜೀವಿ ದಿನದ ಅಂಗವಾಗಿ ಮಂಗಳವಾರ ವೈಲ್ಡ್ ಲೈಫ್ ಫೋಟೋಗ್ರಾಫಿ ಪ್ರದರ್ಶನ ಕಾರ್ಯಕ್ರಮವನ
ಚಿತ್ತಾಪುರ: ತಾಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ಸಮುದಾಯ ಭವನಗಳ ಪಟ್ಟಿ ಸಲ್ಲಿಸಿ, ಬಾಕಿ ಅನುದಾನ ಬಿಡುಗಡೆ ಮಾಡಿ ಮೇ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ
ಶಹಾಬಾದ್ : ಶಾಸಕ ಬಸವರಾಜ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ ನಾವೆಲ್ಲರೂ ಆಟೋ ಚಾಲಕರಿಗೆ, ಟಿ-ಶರ್ಟ್, ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಹೆಲ್ಮೇಟ್ ವಿತರಣೆ ಮಾಡಿದ್ದೇವೆ ಎಂದು ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹ
ಪಿ.ವಿ. ಸಿಂಧು | Photo Credit : PTI ಹೊಸದಿಲ್ಲಿ: ಮಧ್ಯ ಪ್ರಾಚ್ಯದಲ್ಲಿನ ಸದ್ಯದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದುಬೈನಲ್ಲಿ ಕೆಲವು ದಿನಗಳ ಕಾಲ ಆತಂಕದ ಕ್ಷಣಗಳನ್ನು ಎದುರಿಸಿದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸುರಕ್ಷಿತ
ಆಳಂದ : “ನಮ್ಮ ಎಲ್ಲಾ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಿಂದ ಹೊರಡುವ ಮೊದಲು ಉದ್ಯೋಗ ಪಡೆಯುವಂತೆ ಮಾಡುವುದು ನಮ್ಮ ಗುರಿಯಾಗಿದೆ” ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಪತಿ ಬಟ್ಟಸ್ ಸತ್ಯನಾರಾಯಣ ಹೇಳಿದ
Photo Credit : PTI ಮುಂಬೈ: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್ನ ಸೂಪರ್-8 ಹಂತದಿಂದ ನಿರ್ಗಮಿಸಿರುವ ವೆಸ್ಟ್ಇಂಡೀಸ್ ಹಾಗೂ ಝಿಂಬಾಬ್ವೆ ಕ್ರಿಕೆಟ್ ತಂಡಗಳು ಮಧ್ಯ ಪ್ರಾಚ್ಯದಲ್ಲಿನ ಬಿಕ್ಕಟ್ಟಿನ ಕಾರಣದಿಂದ ಭಾರತದಿಂದ ನಿರ್ಗಮಿಸುವುದ
Photo Credit : PTI ಕೋಲ್ಕತಾ: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಈಡನ್ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಮುಖಾಮುಖಿಯಾಗಲಿದ
ದೇವದುರ್ಗ: ಅಕ್ರಮ ಮರಳು ಸಾಗಾಣೆಗೆ ತರಾಟೆ – ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಶಾಸಕಿ ಕರೆಮ್ಮ ನಾಯಕ್ ಸೂಚನೆ ದೇವದುರ್ಗ ಪಟ್ಟಣದ ಸಾಮಾನ್ಯ ಜನರಿಗೆ ಮೂಲಸೌಕರ್ಯ, ಕುಡಿಯುವ ನೀರು ಹಾಗೂ ಅಗತ್ಯ ಮರಳು ಪೂರೈಕೆ ತಕ್ಷಣ ಒದಗಿಸಬೇಕೆಂ

29 C