SENSEX
NIFTY
GOLD
USD/INR

Weather

16    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಜಿಬಿಎ ವ್ಯಾಪ್ತಿಯಲ್ಲಿ ವಾರ್ಡ್‍ವಾರು ಕರಡು ಮತದಾರರ ಪಟ್ಟಿ ಪ್ರಕಟ; ಐದು ನಗರ ಪಾಲಿಕೆಗಳಲ್ಲಿ 88,91,411 ಮತದಾರರು

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಚುನಾವಣೆ ನಡೆಸುವ ಸಲುವಾಗಿ ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‍ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಪಟ್ಟಿಯಲ್ಲಿ 88,91,411 ಮತದಾರರಿದ್ದಾರೆ ಎಂದು

20 Jan 2026 12:24 am
ಸೋಮವಾರಪೇಟೆ: ಗುಂಡು ಹೊಡೆದುಕೊಂಡು ವೃದ್ದ ಆತ್ಮಹತ್ಯೆ

ಸೋಮವಾರಪೇಟೆ: ಗುಂಡು ಹೊಡೆದುಕೊಂಡು ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ನಡ್ಲುಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕೃಷಿಕ ಟಿ.ಕೆ. ಸುಬ್ಬಯ್ಯ(78) ಮೃತಪಟ್ಟವರು. ಅನಾರೋ

20 Jan 2026 12:15 am
ಗಲ್ಫ್ ಬೆಳವಣಿಗೆಗಳ ನಡುವೆ ರಕ್ಷಣಾ ಸಹಕಾರ ವಿಸ್ತರಣೆಗೆ ಭಾರತ–ಯುಎಇ ಒಪ್ಪಿಗೆ

ಹೊಸದಿಲ್ಲಿ: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ರಕ್ಷಣಾ ಒಪ್ಪಂದದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾಗಿರುವ ರಾಜತಾಂತ್ರಿಕ ಚರ್ಚೆಗಳ ನಡುವೆಯೇ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಾರ್ಯತಂತ್ರ

20 Jan 2026 12:08 am
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸಲಹೆ ಪರಿಗಣಿಸದೆ ಸರಕಾರ ಹಣ ವ್ಯರ್ಥ ಮಾಡುತ್ತಿದೆ: ಬಿ.ಆರ್. ಪಾಟೀಲ್

ಬೆಂಗಳೂರು: ಸರಕಾರವು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸಲಹೆಗಳನ್ನು ಪರಿಗಣಿಸದೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಹೀಗಾಗಿ ಹಣ ವ್ಯರ್ಥವಾಗುತ್ತಿದ್ದು, ಜನರಿಗೂ ಉಪಯೋಗವಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ನೀತಿ

20 Jan 2026 12:07 am
ಯಾರಾಗ್ತಾರೆ ಮುಂಬೈ ಮೇಯರ್? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಇತ್ತೀಚೆಗೆ ನಡೆದ 227 ಸದಸ್ಯ ಬಲದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ 29 ಸೀಟುಗಳನ್ನು ಗೆದ್ದಿದ್ದು, ಮಹಾಯುತಿ ಮೈತ್ರಿಕೂಟ ಸ್ಪಷ್ಟ ಬಹುಮತವನ್ನು ಗಳ

20 Jan 2026 12:03 am
ಡಿಜಿಟಲ್ ಮುಕ್ತ ವಿಶ್ವವಿದ್ಯಾನಿಲಯಗಳ ನೀತಿಗೆ ಪಂಜಾಬ್ ಸರ್ಕಾರ ಅನುಮೋದನೆ; ಈ ವಿವಿಗಳು ಹೇಗೆ ಕಾರ್ಯನಿರ್ವಹಿಸುತ್ತವೆ?

ಆಮ್ ಆದ್ಮಿ ಪಕ್ಷ (AAP) ನೇತೃತ್ವದ ಪಂಜಾಬ್ ಸರ್ಕಾರ ಗುರುವಾರ (ಜನವರಿ 15) ಪಂಜಾಬ್ ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳ ನೀತಿ–2026 ಅನ್ನು ಪ್ರಕಟಿಸಿದ್ದು, ಇದು ಭಾರತದಲ್ಲೇ ಮೊದಲನೆಯದು ಎಂದು ಹೇಳಿಕೊಂಡಿದೆ. ಮುಖ್ಯಮಂತ್ರಿ ಭಗ

19 Jan 2026 11:54 pm
ಪ್ಯಾರಿಸ್‌ನಲ್ಲಿ ‘ಜೈ ಮಹಾರಾಷ್ಟ್ರ’ ಘೋಷಣೆ: ಭಾರತೀಯ ಪ್ರವಾಸಿಗರ ವರ್ತನೆಗೆ ಟೀಕೆ

ಮುಂಬೈ: ಫ್ರಾನ್ಸ್‌ ನ ರಾಜಧಾನಿ ಪ್ಯಾರಿಸ್‌ ನ ಜನದಟ್ಟಣೆಯ ಮಾಂಟ್ಮಾರ್ಟ್ರೆ ಪ್ರದೇಶದಲ್ಲಿ ಬೀದಿ ಮೈಮ್ ಕಲಾವಿದನೊಬ್ಬನ ಬಳಿ ಭಾರತೀಯ ಪ್ರವಾಸಿಗರ ಗುಂಪು ‘ಜೈ ಮಹಾರಾಷ್ಟ್ರ’, ‘ಜೈ ಶಿವಸೇನೆ’ ಮತ್ತು ‘ಛತ್ರಪತಿ ಶಿವಾಜಿ ಮಹಾರಾಜ

19 Jan 2026 11:50 pm
ಮರಾಠಿಯಲ್ಲಿ ಮಾತು ಆರಂಭಿಸಿದ ಶಾಸಕ ಹಲಗೇಕರಗೆ ವೇದಿಕೆಯಲ್ಲೇ ʼಕನ್ನಡ ಪಾಠʼ ಮಾಡಿದ ಸಿಎಂ ಸಿದ್ದರಾಮಯ್ಯ!

ಬೆಳಗಾವಿ: ಮರಾಠಿಯಲ್ಲಿ ಭಾಷಣ ಆರಂಭಿಸಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಕನ್ನಡ ಕಲಿಯುವಂತೆ ಕಿವಿಮಾತು ಹೇಳಿದ ಘಟನೆ ನಂದಗಡದಲ್ಲಿ ನಡೆದ ʼವೀರಭೂಮಿʼ ಉದ್ಘಾಟನಾ ಸಮಾರಂಭದ

19 Jan 2026 11:38 pm
ತೆಲಂಗಾಣ | ಸಾರ್ವಜನಿಕ ಸ್ಥಳದಲ್ಲೇ ಇರಿದು ಕರ್ನಾಟಕ ಮೂಲದ ವ್ಯಕ್ತಿಯ ಕೊಲೆ

ಹೈದರಾಬಾದ್,ಜ.19: ಸಾರ್ವಜನಿಕರ ಕಣ್ಣೆದುರೇ ಚಿನ್ನದ ಕೆಲಸಗಾರನೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ರವಿವಾರ ರಾತ್ರಿ ಛತ್ರಿನಾಕದಲ್ಲಿಯ ಮದ್ಯದಂಗಡಿಯೊಂದರ ಸಮೀಪ ನಡೆದಿದೆ. ಮೃತ ಸತೀಶ ಕರ್ನಾಟಕ ಮೂಲದವರಾಗಿದ್ದ

19 Jan 2026 11:38 pm
ನಮ್ಮದು ಬೂಟಾಟಿಕೆಯ ಗೋರಕ್ಷಣೆಯಲ್ಲ, ನಿಜವಾದ ಗೋರಕ್ಷಣೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಭಯಾನಕವಾಗಿ ಕಾಡುವ ಕಾಲುಬಾಯಿ ರೋಗದ ಲಸಿಕಾಕರಣದಲ್ಲಿ ಶೇ.96 ರಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತ

19 Jan 2026 11:26 pm
ಗುಜರಾತ್| ಕೆಮ್ಮಿನ ಸಿರಪ್ ಕುಡಿದು 5 ವರ್ಷದ ಬಾಲಕಿ ಮೃತ್ಯು

ಅಹ್ಮದಾಬಾದ್, ಜ. 19: ಶೀತ ಹಾಗೂ ಕೆಮ್ಮಿನ ಸಿರಪ್ ಕುಡಿದು 5 ವರ್ಷದ ಬಾಲಕಿಯೋರ್ವಳು ಮೃತಪಟ್ಟ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಧ್ಯಾನಿ ಥಕ್ಕರ್ ಎಂದು ಗುರುತಿಸಲಾಗಿದೆ. ಧ್ಯಾನಿ ಥಕ್ಕರ್ ಸಾವಿನ ಹ

19 Jan 2026 11:24 pm
ಗಾಝಾ ‘ಶಾಂತಿ ಸಮಿತಿ’ಗೆ ಸೇರಲು ಪುಟಿನ್‌ಗೆ ಟ್ರಂಪ್ ಆಹ್ವಾನ!

ವಾಶಿಂಗ್ಟನ್: ಜಾಗತಿಕ ಸಂಘರ್ಷಗಳನ್ನು ಪರಿಹರಿಸುವ ಹಾಗೂ ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣದ ಉಸ್ತುವಾರಿ ನೋಡಿಕೊಳ್ಳುವ ಉದ್ದೇಶ ಹೊಂದಿದೆ ಎನ್ನಲಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ‘‘ಶಾಂತಿ ಸಮಿತಿ’’ಗೆ ಸೇರ

19 Jan 2026 11:18 pm
ಫೆಲೆಸ್ತೀನ್| ಹೆಬ್ರಾನ್‌ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ ಆರಂಭಿಸಿದ ಇಸ್ರೇಲ್ ಸೇನೆ

ಹೆಬ್ರಾನ್ (ಫೆಲೆಸ್ತೀನ್), ಜ. 19: ಫೆಲೆಸ್ತೀನ್‌ನ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಹೆಬ್ರಾನ್ ನಗರದ ಮೇಲೆ ಇಸ್ರೇಲ್ ಸೇನೆ ಭಾರೀ ಪ್ರಮಾಣದಲ್ಲಿ ಸೇನಾ ಕಾರ್ಯಾಚರಣೆ ಆರಂಭಿಸಿದೆ. ಅದು ನೂರಾರು ಸೈನಿಕರು ಮತ್ತು ಬೃಹತ್ ಯಂತ್ರಗಳನ್

19 Jan 2026 11:10 pm
ಸ್ಪೇನ್‌ನಲ್ಲಿ ರೈಲುಗಳು ಢಿಕ್ಕಿ; ಮೃತರ ಸಂಖ್ಯೆ 39ಕ್ಕೆ ಏರಿಕೆ

ಮ್ಯಾಡ್ರಿಡ್, ಜ. 19: ದಕ್ಷಿಣ ಸ್ಪೇನ್‌ನಲ್ಲಿ ರವಿವಾರ ಸಂಜೆ ಎರಡು ಅಧಿಕ ವೇಗದ ರೈಲುಗಳು ಢಿಕ್ಕಿಯಾಗಿ 39 ಮಂದಿ ಮೃತಪಟ್ಟಿದ್ದಾರೆ ಹಾಗೂ 120ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇದು ಒಂದ

19 Jan 2026 11:07 pm
ತೆಲಂಗಾಣ| ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್‌ ಕಿಶೋರ್‌ ಜೊತೆ ಮಾತುಕತೆ

ಹೈದರಾಬಾದ್,ಜ.19: ‘ತೆಲಂಗಾಣ ಜಾಗೃತಿ ’ ಹೆಸರಿನಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಮುಂದಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅದಕ್ಕಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಜೊತೆ ಮಾತುಕತೆ ನಡೆಸಿದ್

19 Jan 2026 10:58 pm
ಗುಜರಾತ್‌ನ ಮೀನುಗಾರ ಪಾಕಿಸ್ತಾನದ ಕಾರಾಗೃಹದಲ್ಲಿ ಮೃತ್ಯು

ಹೊಸದಿಲ್ಲಿ: 2022ರಲ್ಲಿ ಶಿಕ್ಷೆ ಪೂರ್ಣಗೊಂಡ ಹೊರತಾಗಿಯೂ ಪಾಕಿಸ್ತಾನದ ಕರಾಚಿಯ ಕಾರಾಗೃಹದಲ್ಲಿದ್ದ ಗುಜರಾತ್‌ನ ಮೀನುಗಾರರೊಬ್ಬರು ಜನವರಿ 16ರಂದು ಮೃತಪಟ್ಟಿದ್ದಾರೆ ಎಂದು ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಜತಿನ್ ದೆಸಾಯಿ

19 Jan 2026 10:56 pm
ಸಿಂಧನೂರು ಜಿಲ್ಲೆ ರಚನೆಗೆ ಬದ್ಧ : ಬಸನಗೌಡ ಬಾದರ್ಲಿ

ಸಿಂಧನೂರು : ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಿಂಧನೂರು ಜಿಲ್ಲೆಯನ್ನಾಗಿಸುವ ನನ್ನ ಬದ್ಧತೆ

19 Jan 2026 10:50 pm
ಬೀದರ್ | ಆಮ್ ಆದ್ಮಿ ಪಕ್ಷದ ಬೀದರ್ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ನೇಮಕ

ಬೀದರ್ : ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ಅವರು ನೇಮಕವಾಗಿದ್ದಾರೆ. ಆಮ್ ಆದ್ಮಿ ಪಕ್ಷದ

19 Jan 2026 10:45 pm
ಕೈಕಂಬ: ಗ್ರಾಮಕರಣಿಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಗ್ರಾಮಸ್ಥರು

ಕೈಕಂಬ: ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯೊಬ್ಬರಿಗೆ 2018ರಲ್ಲಿ ನಕಲಿ ಹಕ್ಕು ಪತ್ರ ನೀಡಲಾಗಿದೆ‌ ಎಂಬ ಆರೋಪ ಸಂಬಂಧ ಗ್ರಾಮಕರಣೀಕರು ಕಚೇರಿಯ ಸಿಬ್ಬಂದಿಯನ್ನು ಹೊರಗೆ ಹಾಕಿ ಬೀಗ ಜಡಿದಿರುವ ಘಟನೆ ವರದಿಯಾಗಿದ್ದ

19 Jan 2026 10:39 pm
ರಾಯಚೂರು | ಅಸಮರ್ಪಕ ದೇವದಾಸಿ ಸರ್ವೆ ಖಂಡಿಸಿ ಪ್ರತಿಭಟನೆ

ರಾಯಚೂರು : ದಾಖಲೆಗಳ ನೆಪವೊಡ್ಡಿ ದೇವದಾಸಿ ಮಹಿಳೆಯರನ್ನು ಗಣತಿಯಿಂದ ಹೊರಗಿಡುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಹಾಗೂ ಅಸಮರ್ಪಕ ಸರ್ವೆಯನ್ನು ಸರಿಪಡಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ

19 Jan 2026 10:38 pm
ಭಟ್ಕಳ| ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ: ವಿದ್ಯಾರ್ಥಿ ಸೆರೆ

ಭಟ್ಕಳ: ಇನ್‌ಸ್ಟಾಗ್ರಾಂನಲ್ಲಿ ಮಹಿಳೆಯರಿಗೆ ಬೆದರಿಕೆ ಹಾಕಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಆರೋಪದ ಮೇಲೆ ಭಟ್ಕಳ ಟೌನ್ ಪೊಲೀಸರು ಒಬ್ಬ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೆಹ್ರಾನ್ ಮೆಹ್ತಾಬ್ ಶಾ

19 Jan 2026 10:32 pm
ವಿಶೇಷ ಪ್ರೋತ್ಸಾಹಧನ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಮಂಗಳೂರು, ಜ.19: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Education ನಿಂದ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯ

19 Jan 2026 10:24 pm
ನೀರವ್ ಮೋದಿಗೆ ಮತ್ತೆ ಸಂಕಷ್ಟ| ವಂಚನೆ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ನೆರವು ಕೋರಿದ ಬ್ರಿಟನ್ ನ್ಯಾಯಾಲಯ

ಹೊಸದಿಲ್ಲಿ, ಜ. 19: ಪರಾರಿಯಾಗಿರುವ ವಜ್ರೋದ್ಯಮಿ ನೀರವ್ ಮೋದಿ ಹಾಗೂ ಅವರ ಕಂಪೆನಿಗಳ ವಿರುದ್ಧ ಸಿವಿಲ್ ಮೊಕದ್ದಮೆಯಲ್ಲಿ ಬ್ಯಾಂಕ್ ಆಫ್ ಇಂಡಿಯಾ ಸಾಕ್ಷಿಯ ಹೇಳಿಕೆಯನ್ನು ದಾಖಲಿಸಲು ನೆರವು ನೀಡುವಂತೆ ಬ್ರಿಟನ್ ನ್ಯಾಯಾಲಯವೊಂದು

19 Jan 2026 10:11 pm
ರಾಯಚೂರು | ಸಹಕಾರಿ ಸಂಘಗಳಿಗೆ ಸರ್ಕಾರಿ ಶಾಲೆಗಳಲ್ಲಿ ಹಣ್ಣು, ತರಕಾರಿ ಸರಬರಾಜಿಗೆ ವಿರೋಧ; ಜಿ.ಪಂ ಅಧಿಕಾರಿಗಳ ವಿರುದ್ದ ಪ್ರತಿಭಟನೆ

ರಾಯಚೂರು: ಸರ್ಕಾರಿ ಶಾಲೆಗಳಿಗೆ ತರಕಾರಿ ಮತ್ತು ಹಣ್ಣುಗಳನ್ನು ಸರಬರಾಜು ಮಾಡುವ ಜವಾಬ್ದಾರಿಯನ್ನು ಸ್ವ-ಸಹಾಯ ಗುಂಪುಗಳಿಗೆ ನೀಡುವ ಜಿಲ್ಲಾ ಪಂಚಾಯತ್ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ

19 Jan 2026 10:09 pm
ಹುಣಸಗಿ | ವಿಶೇಷಚೇತನರ ಸಮನ್ವಯ ಸಭೆ

ಹುಣಸಗಿ : ನಾರಾಯಣಪುರ ಗ್ರಾಮ ಪಂಚಾಯತಿಯಲ್ಲಿ ಸರಕಾರದ ಹಾಗೂ ಗ್ರಾಮ ಪಂಚಾಯತ್‌ನ ಶೇ.5 ರಷ್ಟು ಅನುದಾನವನ್ನು ವಿವಿಧ ಕೆಲಸ ಕಾರ್ಯಗಳಿಗೆ ಸದ್ಬಳಕೆ ಮಾಡಲಾಗುತ್ತಿದ್ದು, ಇದರೊಟ್ಟಿಗೆ ಅಂಗವಿಕಲರ ಹಿತವೂ ಅಡಗಿದೆ ಎಂದು ಪಿಡಿಓ ಸಂತೋ

19 Jan 2026 10:04 pm
ವಿವೇಕಾನಂದರ ಚಿಂತನೆಗಳು ಬಹುತ್ವದ ಸಂಕೇತ: ಡಾ.ನಿಕೇತನ

ಉಡುಪಿ, ಜ.19: ಬಹುತ್ವ ಎಂದರೆ ಎಲ್ಲಾ ಧರ್ಮಗಳ ನಿಜವಾದ ಸಾರವನ್ನು ಅರ್ಥಮಾಡಿಕೊಂಡು ಸಮನ್ವಯತೆ ಯಿಂದ ಬದುಕುವುದು. ಸ್ವಾಮಿ ವಿವೇಕಾನಂದರು ಈ ತತ್ವವನ್ನು ದೇಶ-ವಿದೇಶಗಳಲ್ಲಿ ಹರಡುವ ಮೂಲಕ ನಮ್ಮ ದೇಶದ ಘನತೆಯನ್ನು ಹೆಚ್ಚಿಸಿದ್ದಾರೆ

19 Jan 2026 9:55 pm
ಉಡುಪಿ: ಕೃಷ್ಣ ಮಠದಲ್ಲಿನ್ನು ವಸ್ತ್ರಸಂಹಿತೆ ಕಡ್ಡಾಯ

ಉಡುಪಿ, ಜ.19: ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಡ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್

19 Jan 2026 9:50 pm
ಸರಕಾರಿ ಜಾಗ ಅತಿಕ್ರಮಿಸಿ ಆವರಣಗೋಡೆ ನಿಮಾ೯ಣ ಆರೋಪ: ದೂರು ದಾಖಲು

ಮೂಡುಬಿದಿರೆ: ರಸ್ತೆ ಸಹಿತ ಸರಕಾರಿ ಜಾಗವನ್ನು ಅತಿಕ್ರಮಿಸಿ ಆವರಣ ಗೋಡೆಯನ್ನು ನಿಮಾ೯ಣ ಮಾಡುತ್ತಿರುವು ದರಿಂದ ಸಾವ೯ಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ನೀಡಿದ ದೂರಿಗೆ ಸ್ಪಂದಿಸಿದ ಮೂ

19 Jan 2026 9:43 pm
ಹೊಸಪೇಟೆ | ದೇವದಾಸಿಯರ ಸಮರ್ಪಕ ಸರ್ವೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಿಜಯನಗರ (ಹೊಸಪೇಟೆ): ದೇವದಾಸಿಯರ ಸಮರ್ಪಕ ಸರ್ವೆ ನಡೆಸಿ ಹಕ್ಕುಪತ್ರ ಹಾಗೂ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ

19 Jan 2026 9:31 pm
ಲಕ್ನೋದಲ್ಲಿ 86ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಆರಂಭ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

ಲಕ್ನೋ: 86ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ (AIPOC) ಉತ್ತರ ಪ್ರದೇಶದ ಲಕ್ನೋದಲ್ಲಿ ಸೋಮವಾರ ಆರಂಭವಾಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖಾದರ್‌ ಭಾಗವಹಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟ

19 Jan 2026 9:29 pm
ಫೆ.13 ರಿಂದ 15 ರವರೆಗೆ ಅದ್ದೂರಿ ಹಂಪಿ ಉತ್ಸವ; ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲು ನಿರ್ಧಾರ : ಡಿಸಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ ಹಂಪಿ ಉತ್ಸವವು ಫೆ.13 ರಿಂದ 15 ರವರೆಗೆ ನಡೆಯಲಿದ್ದು, ಈ ಬಾರಿ ಸ್ಥಳೀಯ ಕಲಾವಿದರು, ಸಂಗೀತ, ಸಾಂಸ್ಕೃತಿಕ ತಂಡಗಳು ಹಾಗೂ ವಿವಿಧ ಕಲಾ ಪ್ರಕಾರಗಳಿಗೆ ಸಮಾನ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲ

19 Jan 2026 9:24 pm
ಬೋಟಿನಿಂದ ನದಿಗೆ ಬಿದ್ದು ಮೀನುಗಾರ ನಾಪತ್ತೆ

ಗಂಗೊಳ್ಳಿ, ಜ.19: ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುತ್ತಿದ್ದ ಬೋಟಿನಿಂದ ಮೀನುಗಾರರೊಬ್ಬರು ಗಂಗೊಳ್ಳಿ ಪಂಚಗಂಗಾವಳಿ ನದಿಯ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜ.19ರಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಕುಂಭಾಶಿ ಗ್ರ

19 Jan 2026 9:22 pm
ಮದ್ಯ ಮಾರಾಟ ಪರವಾನಗಿಗೆ ಲಂಚ ಕೇಳಿದ ಪ್ರಕರಣ: ಅಬಕಾರಿ ಸಚಿವ, ಅವರ ಪುತ್ರನ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮದ್ಯ ಮಾರಾಟದ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಅವರ ಪುತ್ರನ ಪಾತ್ರದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದ

19 Jan 2026 9:22 pm
ಬಳ್ಳಾರಿ | ಸಮಾಜದಲ್ಲಿ ಸಮಾನತೆ ಮೂಡಿಸಲು ಮಹನೀಯರ ತತ್ವಗಳು ದಾರಿದೀಪ : ಪಿ.ಗಾದೆಪ್ಪ

ಬಳ್ಳಾರಿ : ಮಹನೀಯರ ಆದರ್ಶ ಬದುಕು ಮತ್ತು ಅವರ ತತ್ವಗಳನ್ನು ಇಂದಿನ ಯುವಜನತೆಗೆ ತಲುಪಿಸುವ ಮೂಲಕ ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆ ಮೂಡಿಸಲು ರಾಜ್ಯ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ ಎಂದು ಮಹಾನಗರ ಪ

19 Jan 2026 9:19 pm
ಉಡುಪಿ ಪರಿವಾರ್ ಗ್ರೂಪ್ಸ್‌ನ ಸ್ಥಾಪಕ ಕೆ.ಗೋಪಾಲ ನಿಧನ

ಕೋಟ: ಉಡುಪಿಯ ಪ್ರತಿಷ್ಠಿತ ಪರಿವಾರ್ ಬೇಕರಿ ಗ್ರೂಪ್‌ನ ಸ್ಥಾಪಕರು, ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ, ಕಿನ್ನಿಮುಲ್ಕಿ ನಿವಾಸಿ ಕೆ.ಗೋಪಾಲ(86) ಅನಾರೋಗ್ಯದಿಂದ ಜ.19ರಂದು ನಿಧನರಾದರು. ಇವರು ಉಡುಪಿ ಜಿಲ್ಲ

19 Jan 2026 9:16 pm
ಲೋಕೇಶ್ ಅಂಕದಕಟ್ಟೆ ‘ನಮ್ಮೂರ ಪ್ರಶಸ್ತಿ’ ಆಯ್ಕೆ

ಕೋಟ, ಜ.19: ಬೀಜಾಡಿ-ಗೋಪಾಡಿ ಮಿತ್ರ ಸಂಗಮದ 29ನೇ ವಾರ್ಷಿಕೋತ್ಸವ ಜ.24ರಂದು ಶನಿವಾರ ಸಂಜೆ 7ಗಂಟೆಗೆ ಬೀಜಾಡಿ ಮಿತ್ರಸೌಧ ವಠಾರ ಜರುಗಲಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ, ಕೋಟೇಶ್ವರ ಗ್ರಾಪಂ ಸದಸ್ಯ ಲೋಕೇಶ್ ಅಂಕದಕಟ್ಟೆ ಅವರಿಗೆ ಸಂಸ್ಥೆ

19 Jan 2026 9:14 pm
ಉಡುಪಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ

ಕುಂದಾಪುರ, ಜ.19: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘ ಮರವಂತೆ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರಥಮ ವರ್ಷದ ಹಗ್ಗ ಜಗ್ಗಾಟ ಸ್ಪರ್ಧೆ ‘ಬ್ರಹ್ಮಶ್ರೀ ನಾರಾಯಣ ಗುರು ಟ್ರೋಫಿ’ಯು ಶನಿವಾರ ಮರವಂತೆಯ

19 Jan 2026 9:11 pm
ವಿದ್ಯಾರ್ಥಿಗಳಿಗೆ ನಿರಂತರ ವಿದ್ಯುತ್ ಒದಗಿಸಿ ಸಿಎಂಗೆ ‘ಹೊಯ್ಸಳ’ ದೀಪೇಶ್ ಶೆಣೈ ಮನವಿ

ಉಡುಪಿ, ಜ.19: ಈ ಬಾರಿ ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆಯುವ 2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ರಾಜ್ಯದ ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ಪರೀಕ್ಷಾ ಕಲಿಕೆಗಾಗಿ ನಿರಂತರ ವಿದ್ಯುತ

19 Jan 2026 9:06 pm
Maharashtra | ಭಿವಂಡಿಯಲ್ಲಿ ಬಿಜೆಪಿ- ಕೆವಿಎ ಕಾರ್ಯಕರ್ತರ ನಡುವೆ ಘರ್ಷಣೆ

ಭಿವಂಡಿ (ಥಾಣೆ ಜಿಲ್ಲೆ): ಪವರ್‌ ಲೂಮ್‌ ಗಳಿಗೆ ಹೆಸರುವಾಸಿಯಾದ ಹಾಗೂ ದೇಶದ ಪ್ರಮುಖ ಗೋದಾಮು–ಲಾಜಿಸ್ಟಿಕ್ಸ್ ಕೇಂದ್ರಗಳಲ್ಲೊಂದಾದ ಭಿವಂಡಿ ಪಟ್ಟಣದಲ್ಲಿ ಬಿಜೆಪಿ ಮತ್ತು ಕೊನಾರ್ಕ್ ವಿಕಾಸ್ ಅಘಾಡಿ (ಕೆವಿಎ) ಕಾರ್ಯಕರ್ತರ ನಡುವೆ

19 Jan 2026 9:04 pm
ಉಡುಪಿ ಜಿಲ್ಲಾ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ

ಉಡುಪಿ, ಜ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ರಾಜ್ಯ ಸರಕಾರಿ ನೌಕರರ ಉಡುಪ

19 Jan 2026 9:02 pm
ವಿಶ್ವಕಪ್‌ನಲ್ಲಿ ಭಾಗವಹಿಸುವಿಕೆ ಖಚಿತಪಡಿಸಲು ಬಾಂಗ್ಲಾದೇಶಕ್ಕೆ ಐಸಿಸಿ ಗಡುವು: ವರದಿ

ಹೊಸದಿಲ್ಲಿ: ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ತಂಡದ ಭಾಗವಹಿಸುವಿಕೆಯ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ಬಾಂಗ್ಲಾದೇಶ ತಂಡವು ಭಾರತಕ್ಕೆ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಪ್ರಯಾಣಿಸುತ್ತದೆಯೇ ಎಂಬುದ

19 Jan 2026 8:59 pm
ಟಿ-20 ವಿಶ್ವಕಪ್‌ಗಿಂತ ಮೊದಲು ಕಮಿನ್ಸ್, ಮ್ಯಾಕ್ಸ್‌ವೆಲ್, ಹೇಝಲ್ವುಡ್‌ಗೆ ವಿಶ್ರಾಂತಿ

ಮೆಲ್ಬರ್ನ್: ಟಿ-20 ವಿಶ್ವಕಪ್ ಟೂರ್ನಿಗಿಂತ ಮೊದಲು ಪಾಕಿಸ್ತಾನ ತಂಡದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗೆ ಆಸ್ಟ್ರೇಲಿಯ ತಂಡವು ಪ್ಯಾಟ್ ಕಮಿನ್ಸ್, ಗ್ಲೆನ್ ಮ್ಯಾಕ್ಸ್ವೆಲ್ ಸಹಿತ ಐವರು ಅಗ್ರ ಆಟಗಾರರಿಗೆ ವಿ

19 Jan 2026 8:54 pm
ತಮಿಳುನಾಡು ಸರಕಾರದಿಂದ ಹಿಂದಿಯೇತರ 7 ಭಾಷೆಗಳಿಗೆ ಸಾಹಿತ್ಯ ಪ್ರಶಸ್ತಿ ಘೋಷಣೆ

ಚೆನ್ನೈ: ಹಿಂದಿಯೇತರ ಭಾರತೀಯ ಭಾಷೆಗಳ ಸಾಹಿತ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು 7 ಭಾಷೆಗಳಿಗೆ ವಾರ್ಷಿಕ ಹೊಸ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಇದೇ ವೇಳೆ, ಸಾಹ

19 Jan 2026 8:41 pm
ಜಿಲ್ಲಾ ಮಾನವ ಅಭಿವೃದ್ಧಿ-2025 ವರದಿಗೆ ಸಿದ್ಧತೆ ಆರಂಭ: ಉಡುಪಿ ಡಿಸಿ ಸ್ವರೂಪ ಟಿ.ಕೆ

ಉಡುಪಿ, ಜ.19: ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಪ್ರಮುಖ ದಾಖಲೆಯಾಗಿರುವ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031ರ ವರದಿ ತಯಾರಿಗೆ ಸಿದ್ಧತೆಗಳು ಪ್ರಾರಂಭಗೊಂಡ

19 Jan 2026 8:38 pm
ಹರಪನಹಳ್ಳಿ | ಗೋಕಟ್ಟೆಯಲ್ಲಿ ಈಜಲು ಹೋದ ಬಾಲಕ ಮೃತ್ಯು

ಹರಪನಹಳ್ಳಿ: ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಭಾನುವಾರ ಗೋಕಟ್ಟೆಗೆ ಈಜಲು ಹೋದ 11 ವರ್ಷದ ಬಾಲಕನೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಾಗಿಮಸಲವಾಡ ಗ್ರಾಮದ ನಿವಾಸಿ ಸಿದ್ದಾರ್ಥ (11) ಮೃತಪಟ್ಟ ಬಾಲಕ. ಈತ ತ

19 Jan 2026 8:34 pm
ಬೀದರ್ | ಯುವಕನಿಂದ ಕಿರಕುಳ ಆರೋಪ : ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆ

ಬೀದರ್ (ಭಾಲ್ಕಿ): ಯುವಕನೊಬ್ಬನ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತು ಹದಿನೈದು ವರ್ಷದ ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲೂಕಿನ ಲಾಧಾ ಗ್ರಾಮದಲ್ಲಿ ಸೋಮವಾರ ನಡೆದಿದೆ. ಭಾಲ್

19 Jan 2026 8:23 pm
ಡೆನ್ಮಾರ್ಕ್, ಗ್ರೀನ್‌ಲ್ಯಾಂಡ್‌ ಜನತೆಯೊಂದಿಗೆ ದೃಢವಾಗಿ ನಿಲ್ಲುತ್ತೇವೆ’ : ಟ್ರಂಪ್ ಸುಂಕ ಬೆದರಿಕೆಗೆ ಬಗ್ಗದ ಐರೋಪ್ಯ ನಾಯಕರು

ಬ್ರಸೆಲ್ಸ್: ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ತನ್ನ ಯೋಜನೆಯನ್ನು ವಿರೋಧಿಸುವ ದೇಶಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆಯನ್ನು ಯುರೋಪಿಯನ್ ದೇಶಗಳ ನಾಯಕರು ಖಂಡ

19 Jan 2026 8:17 pm
ಯಾದಗಿರಿ | ಯುವಜನತೆ ಸ್ವತಂತ್ರ ಆಲೋಚನೆ, ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಲಿ: ಡಾ.ಜಿ.ಶಶಿಕುಮಾರ್

ಯಾದಗಿರಿ: ದೇಶದ ಯುವಜನತೆ ಸ್ವತಂತ್ರವಾಗಿ ಆಲೋಚಿಸುವ ಹಾಗೂ ಸಮಾಜದಲ್ಲಿನ ತಪ್ಪುಗಳನ್ನು ಪ್ರಶ್ನಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಎಐಡಿವೈಓ (AIDYO) ಅಖಿಲ ಭಾರತ ಉಪಾಧ್ಯಕ್ಷರಾದ ಡಾ.ಜಿ.ಶಶಿಕುಮಾರ್ ಅವರು ಕರೆ ನೀಡಿದರು. ನ

19 Jan 2026 8:12 pm
ʼಕಾಫಿ ಡೇʼ ಸಿಇಒ ಮಾಳವಿಕಾ ಹೆಗ್ಡೆ ವಿರುದ್ಧದ ಫೆಮಾ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಮಾರಿಷಸ್‌ ದೇಶದ ವಿವಿಧ ಕಂಪನಿಗಳಿಂದ ಪಡೆದಿರುವ 960 ಕೋಟಿ ರೂ. ಹೂಡಿಕೆ ಹಣವನ್ನು ಭಾರತದ ಕಂಪನಿಗಳಲ್ಲಿ ಷೇರು ಖರೀದಿಸಲು ವಿನಿಯೋಗಿಸಿದ ಆರೋಪ ಪ್ರಕರಣದಲ್ಲಿ 'ಕಾಫಿ ಡೇ ಎಂಟರ್‌ಪ್ರೈಸಸ್‌ ಲಿಮಿಟೆಡ್' (ಸಿಡಿಇಎಲ್‌) ಮುಖ

19 Jan 2026 8:12 pm
ಸಂಸತ್ತು ವಿಸರ್ಜಿಸಿ ಮಧ್ಯಂತರ ಚುನಾವಣೆಗೆ ಕರೆ ನೀಡಿದ ಜಪಾನ್ ಪ್ರಧಾನಿ

ಟೋಕಿಯೊ: ತಾನು ಶುಕ್ರವಾರ ಸಂಸತ್ತನ್ನು ವಿಸರ್ಜಿಸುತ್ತೇನೆ ಹಾಗೂ ತನ್ನ ವೆಚ್ಚ ಯೋಜನೆಗಳು ಮತ್ತು ಇತರ ನೀತಿಗಳಿಗೆ ಜನರ ಬೆಂಬಲವನ್ನು ಕೋರಿ ಮಧ್ಯಂತರ ಚುನಾವಣೆಗೆ ಕರೆ ನೀಡುತ್ತೇನೆ ಎಂದು ಜಪಾನ್ ಪ್ರಧಾನಿ ಸನಯೆ ಟಕಯೀಚಿ ಸೋಮವಾ

19 Jan 2026 8:08 pm
ಜ.19: ಶಅಬಾನ್ ತಿಂಗಳ ಪ್ರಾರಂಭ

ಮಂಗಳೂರು,ಜ.19: ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ (ಜ.19) ಶಅಬಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ. ಫೆ.2ರ ಸೋಮವಾರ ಅಸ್ತಮಿಸಿದ ಮಂಗಳ

19 Jan 2026 8:01 pm
ಇದು ನನ್ನ ವಿರುದ್ಧ ದೊಡ್ಡ ಕುತಂತ್ರದ ಭಾಗ, ಕಾನೂನು ಹೋರಾಟ ನಡೆಸುತ್ತೇನೆ: ಭ್ರಷ್ಟಚಾರ ಆರೋಪದ ಕುರಿತು ಸಚಿವ ಆರ್.ಬಿ.ತಿಮ್ಮಾಪುರ ಪ್ರತಿಕ್ರಿಯೆ

ಬೆಂಗಳೂರು: ಉದ್ದೇಶಪೂರಕವಾಗಿ ಭ್ರಷ್ಟಚಾರ ಆರೋಪ ಮಾಡಲಾಗುತ್ತಿದ್ದು, ಇದು ನನ್ನ ವಿರುದ್ಧ ದೊಡ್ಡ ಕುತಂತ್ರದ ಭಾಗವಾಗಿದೆ. ಈ ಸಂಬಂಧ ಕಾನೂನು ಹೋರಾಟ ನಡೆಸುತ್ತೇನೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ಸೋಮವಾ

19 Jan 2026 7:58 pm
ಔರಾದ್ | ಹಕ್ಕುಪತ್ರಕ್ಕಾಗಿ ಅಲೆಮಾರಿ ಜನಾಂಗದವರ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭ

ಬೀದರ್ (ಔರಾದ್): ನಿವೇಶನ ಮಂಜೂರಾಗಿದ್ದರೂ ಹಕ್ಕುಪತ್ರ ನೀಡದೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿ, ಔರಾದ್ (ಬಾ) ತಾಲೂಕಿನ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ

19 Jan 2026 7:50 pm
ಬುಡಕಟ್ಟು ಬಾಲಕಿಯ ಸಂಕಷ್ಟದ ವೀಡಿಯೋ ವೈರಲ್ ಬೆನ್ನಲ್ಲೆ ಎಚ್ಚೆತ್ತ ಆಡಳಿತ: ದಿಲ್ ಕುಮಾರಿಗೆ ಆರೋಗ್ಯ ನೆರವು

ಅಜ್ಜ ರಾಮ್ ಬ್ರಿಜ್ ಗ್ರಾಮದ ಸರ್ಪಂಚ್ ಬಳಿ ಪದೇ ಪದೆ ನೆರವು ಕೇಳಿದ್ದರು. ಸ್ಥಳೀಯ ಪ್ರತಿನಿಧಿಗಳ ಬಳಿಯೂ ನೆರವು ಯಾಚಿಸಿದ್ದರು. ಪಂಚಾಯತ್ ಮಟ್ಟದಲ್ಲೂ ನೆರವು ಕೇಳಿದ್ದರು. ಆದರೆ ಯಾವುದೇ ನೆರವು ಸಿಗದ ಕಾರಣ ಬಾಲಕಿಯ ಸ್ಥಿತಿ ಶೋಚನ

19 Jan 2026 7:49 pm
ಒಂದೇ ಬಾರಿಗೆ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಆದರೆ, ಒಂದೇ ಬಾರಿಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲ

19 Jan 2026 7:49 pm
ಮುಖ್ಯಮಂತ್ರಿ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವ

19 Jan 2026 7:35 pm
Kerala | ಕಾಸರಗೋಡು–ಮಲಪ್ಪುರಂ ಚುನಾವಣಾ ಫಲಿತಾಂಶಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಸಾಜಿ ಚೆರಿಯನ್

ಆಲಪ್ಪುಳ (ಕೇರಳ): ಕಾಸರಗೋಡು ಮತ್ತು ಮಲಪ್ಪುರಂ ಜಿಲ್ಲೆಗಳ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ ಕೇರಳದ ಮೀನುಗಾರಿಕಾ ಸಚಿವ ಸಾಜಿ ಚೆರಿಯನ್ ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ವಿವಾದಕ್ಕೆ ಕಾರಣವಾಗಿದೆ. ಆಲಪ್ಪುಳದಲ್ಲಿ

19 Jan 2026 7:34 pm
ಆಳಂದ | ಸಂತ ವೇಮನ ಜಯಂತಿ ಆಚರಣೆ

ಆಳಂದ : ಸಂತ ವೇಮನರ ಕವಿತೆಗಳು ನಮ್ಮ ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿವೆ. ಅವರು ಸಾಮಾಜಿಕ ಅಸಮಾನತೆ, ಅಜ್ಞಾನ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಇಂದಿನ ಯುವಕರು ಅವರ ತತ್ವಗಳನ್ನು ಅಳವಡಿಸಿಕೊಂಡು ಸಮಾಜವನ್ನು ಮುನ

19 Jan 2026 7:33 pm
ಚಿತ್ತಾಪುರ | ಕೋಲಿ ಸಮಾಜದ ಸಂಘಟನೆಗೆ ಒಗ್ಗಟ್ಟು ಅಗತ್ಯ: ಭೀಮಣ್ಣ ಸಾಲಿ

ಚಿತ್ತಾಪುರ: ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿಯನ್ನು ಈ ಬಾರಿ ಅತ್ಯಂತ ಸರಳ ಹಾಗೂ ಶಿಸ್ತುಬದ್ಧವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕೋಲಿ ಸಮಾಜದ ಸಂಘಟನೆ ಹಾಗೂ ಬಲವರ್ಧನೆಗೆ ಎಲ್ಲರ ಒಗ್ಗಟ್ಟು ಅತಿ ಅಗತ್ಯ

19 Jan 2026 7:25 pm
ಹುಣಸೂರು ಚಿನ್ನದ ಅಂಗಡಿ ಡರೋಡೆ ಪ್ರಕರಣ | ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು: ಮೈಸೂರು ಜಿಲ್ಲೆ ಹುಣಸೂರಿನ ಸ್ಕೈಗೋಲ್ಡ್ ಅಂಡ್ ಡೈಮಂಡ್ ಚಿನ್ನದ ಅಂಗಡಿಯಲ್ಲಿ ನಡೆದ ಡರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ರಿಷಿಕೇಶ್ ಅಲಿಯಾಸ್ ಚೋಟಾ ಸಿಂಗ್ ಮತ್ತು ಪಂಕಜ್ ಕುಮಾರ್ ಎಂಬ ಇಬ್ಬರನ್ನು ಬಂಧಿ

19 Jan 2026 7:21 pm
ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆ

ಕಲಬುರಗಿ: ಹುಬ್ಬಳ್ಳಿಯ ಇನಾಮ ವೀರಪೂರ ಗ್ರಾಮದ ಮಾನ್ಯಾ ಎಂಬ ಬಾಲಕಿಯ ಕೊಲೆ ಹಾಗೂ ವಿವೇಕಾನಂದ ಎಂಬುವವರ ಕುಟುಂಬದ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮ

19 Jan 2026 7:18 pm
ಕಾಬೂಲ್‌ನ ಹೋಟೆಲ್‌ವೊಂದರಲ್ಲಿ ಬಾಂಬ್ ಸ್ಫೋಟ: ಹಲವರು ಮೃತಪಟ್ಟಿರುವ ಶಂಕೆ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಹರ್ ಎ ನಾವ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಆಂತರಿಕ ಸಚಿವಾಲಯ ತಿಳಿಸಿದೆ. ಸ್ಪೋಟದಲ್ಲಿ ಹಲವರು ಮೃತಪಟ್ಟಿದ್ದಾರೆ ಮತ್ತು ಗ

19 Jan 2026 7:15 pm
ಫೆಬ್ರವರಿಯಲ್ಲಿ 22ನೇ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಸರ್ವಾಧ್ಯಕ್ಷರಾಗಿ ಮುಡುಬಿ ಗುಂಡೇರಾವ್‌ ಆಯ್ಕೆ

19 Jan 2026 7:11 pm
ಮುಲ್ಕಿ| ಜೋಡಿಕೊಲೆ ಪ್ರಕರಣ: ಆರೋಪಿ ಅಲ್ಫೋನ್ಸ್ ಸಲ್ದಾನಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀ

19 Jan 2026 7:10 pm
ಉಡುಪಿ: ಮನ್ ರೇಗಾ ಯೋಜನೆ ಹೆಸರು ಬದಲಾವಣೆ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ

ಉಡುಪಿ: ಮನ್ ರೇಗಾ ಯೋಜನೆ ಹೆಸರು ಬದಲಾವಣೆ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಯಿತು.

19 Jan 2026 6:56 pm
ಕರಾವಳಿ ಉತ್ಸವ| ಚಲನಚಿತ್ರೋತ್ಸವಕ್ಕೆ ಚಾಲನೆ

ಮಂಗಳೂರು, ಜ. 19: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮೂರು ದಿನಗಳ ನಡೆಯುವ ಕರಾವಳಿ ಉತ್ಸವ ಚಲನಚಿತ್ರೋತ್ಸವಕ್ಕೆ ಭಾರತ್ ಸಿನಿಮಾಸ್‌ನಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಚಲನಚಿತ್ರ ನಿರ್ಮಾಪಕ, ನಿರ್ದೇಶಕ ರಿಚರ್ಡ್ ಕ್ಯಾಸ್ಟಲ

19 Jan 2026 6:52 pm
ಪ್ರೊಟೀನ್ ಆಹಾರ ಕ್ರಮದಿಂದ ಮಧುಮೇಹದಲ್ಲಿ ಏರಿಕೆಯಾಗಿದೆಯೆ?; ಸಾಮಾಜಿಕ ಜಾಲತಾಣದಲ್ಲಿ ವೈದ್ಯರ ಚರ್ಚೆ

ಸಾಂದರ್ಭಿಕ ಚಿತ್ರ |  Photo Credit : freepik.com ಪ್ರೊಟೀನ್ ಮತ್ತು ಇನ್ಸುಲಿನ್ಗೆ ಸಂಬಂಧಿಸಿದಂತೆ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ವೈದ್ಯರ ನಡುವೆ ಬಿಸಿಬಿಸಿ ಚರ್ಚೆಯಾಗುತ್ತಿದೆ. ಹಾಗಿದ್ದರೆ ಅತಿಯಾಗಿ ಪ್ರೊಟೀನ್ ಸೇವಿಸಬಾರದು ಎನ್ನುವ

19 Jan 2026 6:48 pm
ವಿಶ್ವಾಂಭರ ಭಂಡಾರಿ

ಗುರುಪುರ, ಜ.19: ಪೊಳಲಿ ಸಮೀಪದ ಕಲ್ಲಗುಡ್ಡೆ ವರಕೋಡಿ ನಿವಾಸಿ, ಅಡ್ಡೂರಿನ ಸಹರಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ ಶಿಕ್ಷಕ ಸಂಘದ (ಪಿಟಿಎ) ಅಧ್ಯಕ್ಷ ಹಾಗೂ ಧಾರ್ಮಿಕ ಮುಂದಾಳು ವಿಶ್ವಾಂಭರ ಭಂಡಾರಿ (46) ಸೋಮವಾರ ಬೆಳಗ್ಗೆ

19 Jan 2026 6:45 pm
ಇಸ್ಮಾಯೀಲ್

ಮಂಗಳೂರು, ಜ.19: ಕಾಟಿಪಳ್ಳದ ಹವ್ವ ಫೌಂಡೇಶನ್‌ನ ಸದಸ್ಯ ಇಸ್ಮಾಯಿಲ್ (ಇಚ್ಛಾಲಿ) ಸೋಮವಾರ ನಿಧನ ಹೊಂದಿದರು. ಮೃತರು ಇಬ್ಬರು ಹೆಣ್ಣು ಮತ್ತು ಒಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. *ಇಸ್ಮಾಯೀಲ್‌ರ ಅಗಲಿ

19 Jan 2026 6:43 pm
ಜ.22ರಂದು ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಾಸಣೆ ಶಿಬಿರ

ಮಂಗಳೂರು, ಜ.19: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಮೆಡಿಲಾಬ್ ಇಂಡಿಯಾ ಫಾರ್ಮ ಬೆಂಗಳೂರು ಇವುಗಳ ಆಶ್ರಯದಲ್ಲಿ ‘ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಸಣಾ ಶಿಬಿರ ಜ.22ರಂದು ಮಂಗಳೂರಿನ ಕಾರ್‌ಸ್ಟ್ರೀಟ್‌ನ ಲಕ್ಷ್ಮೀ ಕ್ಲಿನಿಕ

19 Jan 2026 6:40 pm
ಜ. 20 , 21ರಂದು ಮಂಗಳೂರಿನಲ್ಲಿ ಎಸ್‌ಡಿಪಿಐ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ

ಮಂಗಳೂರು, ಜ.19: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಜನವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್

19 Jan 2026 6:38 pm
ಕೊಪ್ಪಳ ಜಿಲ್ಲಾಧಿಕಾರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

ಕೊಪ್ಪಳ: 2025-26ನೇ ಸಾಲಿನಲ್ಲಿ ಆಚರಿಸಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ.19ರಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾ

19 Jan 2026 6:15 pm
Mysuru | ಆರ್‌ಎಫ್‌ಒ ಕಾಂತರಾಜ್ ಅನುಮಾನಸ್ಪಾದ ಸಾವು: ಲಾಡ್ಜ್ ಬಳಿಯ ಸಮೀಪ ಮೃತದೇಹ ಪತ್ತೆ

ಮೈಸೂರು: ಮೈಸೂರು ಜಿಲ್ಲೆ ಟಿ.ನರಸೀಪುರ ಸಾಮಾಜಿಕ ಅರಣ್ಯ ವಲಯದ ರೇಂಜ್ ಫಾರೆಸ್ಟ್ ಅಧಿಕಾರಿ (ಆರ್‌ಎಫ್‌ಒ) ವಿಜಯಪುರ ಮೂಲದ ಕಾಂತರಾಜ್ ಚೌಹಾಣ್ (35) ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಆರ್‌ಎಫ್‌ಒ ಕಾಂತರಾಜ್ ಔಹಾಣ್ ಅವರು ಮೈಸ

19 Jan 2026 6:03 pm
ಕೊರಂಟಿಕಟ್ಟೆ ನವೀಕೃತ ಮಸೀದಿ ಉದ್ಘಾಟನೆ; ಸೌಹಾರ್ದ ಸಂಗಮ

ಕಾಪು: ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು. ಸೌಹಾರ್ದ ಸಂಗಮವನ್ನು ಮಜೂರು

19 Jan 2026 5:28 pm
ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ ಆರೋಪ : ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲು

ಬಳ್ಳಾರಿ: ಪೋಕ್ಸೊ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಬಾಲ ನ್ಯಾಯ ಕಾಯ್ದೆಯಡಿ ಜ.18ರಂದು ಎಫ್‌ಐ

19 Jan 2026 5:12 pm
ಕೆ.ಪಿ.ಎಸ್.ಕೊಕ್ಕರ್ಣೆ ಶಾಲೆಗೆ ಅಗ್ರ ಪ್ರಶಸ್ತಿ| ರಾಷ್ಟ್ರೀಯ ವಿಜ್ಞಾನ ನಾಟಕೋತ್ಸವದಲ್ಲಿ ಹಳ್ಳಿಯ ಮಕ್ಕಳಿಗೆ ರಾಷ್ಟ್ರೀಯ ಕಿರೀಟ

ಉಡುಪಿ: ಕೋಲ್ಕತ್ತಾದ ಬಿರ್ಲಾ ಇಂಡಸ್ಟ್ರಿಯಲ್ ಆಂಡ್ ಟೆಕ್ನಲಾಜಿಕಲ್ ಮ್ಯೂಸಿಯಂನಲ್ಲಿ ನಡೆದ ರಾಷ್ಟ್ರ ಮಟ್ಟದ ಪ್ರೌಢ ಶಾಲಾ ವಿಜ್ಞಾನ ನಾಟಕೋತ್ಸವದಲ್ಲಿ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಕೆ.ಪಿ.ಎಸ್. ಕೊಕ್ಕರ್ಣೆ ವಿದ್ಯಾರ್ಥಿ

19 Jan 2026 5:05 pm
ಕೊಪ್ಪಳ | ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

ಕೊಪ್ಪಳ: ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ರೈತರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗ್ರಾಮದ ರೈತರಾದ ರು

19 Jan 2026 5:00 pm
ಬೀದರ್ | ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪನೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಂದ ಮನವಿ

ಬೀದರ್: ಕರ್ನಾಟಕದ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ತಕ್ಷಣವೇ 'ಕರ್ನಾಟಕ ರಾಜ್ಯ ಯುವ ಆಯೋಗʼವನ್ನು ಸ್ಥಾಪಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM) ಸಂಘಟನೆ ಒತ್ತಾಯಿಸಿದೆ. ಶನ

19 Jan 2026 4:39 pm
ಕಲಬುರಗಿ | ಲಾರಿ-ಬೈಕ್ ಢಿಕ್ಕಿ : ಇಬ್ಬರು ಮೃತ್ಯು

ಕಲಬುರಗಿ : ಲಾರಿ-ಬೈಕ್‌ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಶಹಾಬಾದ್ ರಸ್ತೆ ಮರ್ತೂರ ಕ್ರಾಸ್ ಹತ್ತಿರ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಲಾರಿ ಚಾಲಕ ಸೋಲಾಪುರ ಅಭಿಷೇಕ ನಗರ ನಿವಾಸಿ ಮೋಹಿನ

19 Jan 2026 4:30 pm
ಉನ್ನಾವೊ ಪ್ರಕರಣ| ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಕುಲದೀಪ್ ಸೆಂಗಾರ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ,ಜ.19: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆ ಪೋಲಿಸ್ ಕಸ್ಟಡಿಯಲ್ಲಿದ್ದಾಗ ಮೃತಪಟ್ಟ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸೆಂಗಾರ್‌ಗೆ ವಿಧಿಸಲಾಗಿರುವ 10 ವರ್ಷಗಳ ಶಿಕ್ಷೆಯನ್ನು ಅಮಾನತುಗೊಳಿಸಲು ದಿ

19 Jan 2026 4:24 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ; ವೀಡಿಯೊ ವೈರಲ್

ಬೆಂಗಳೂರು : ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವೀಡಿಯೊ ಇದಾಗಿದ್ದು, ಈ ವೀಡ

19 Jan 2026 4:10 pm
ಉತ್ತರಪ್ರದೇಶ| ನೀರು ತಣ್ಣಗಿದೆ ಎಂದು ಅಧಿಕಾರಿಗಳು ಹೊಂಡಕ್ಕಿಳಿದು ಮಗನನ್ನು ರಕ್ಷಿಸಲು ನಿರಾಕರಿಸಿದ್ದರು: ಅಪಘಾತದಲ್ಲಿ ಮೃತ ಟೆಕ್ಕಿಯ ತಂದೆ ಆರೋಪ

ನೋಯ್ಡಾ,ಜ.19: ದಟ್ಟವಾದ ಮಂಜಿನಿಂದಾಗಿ ಕಾರು ಕಾಲುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ನೀರು ತುಂಬಿದ್ದ ಆಳವಾದ ಹೊಂಡಕ್ಕೆ ಬಿದ್ದ ಪರಿಣಾಮ ಮೃತಪಟ್ಟಿದ್ದ ಸಾಫ್ಟವೇರ್ ಇಂಜನಿಯರ್ ಯುವರಾಜ ಮೆಹ್ತಾ (27) ಕುಟುಂಬವು ರಕ್ಷಣಾ ತಂಡಗಳು ತಣ್

19 Jan 2026 4:02 pm
ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು: ಕೇರಳ ಹೈಕೋರ್ಟ್

ಕೊಚ್ಚಿ,ಜ.19: ಮಹತ್ವದ ತೀರ್ಪೊಂದರಲ್ಲಿ ಕೇರಳ ಉಚ್ಚ ನ್ಯಾಯಾಲಯವು, ಇತರ ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ,2018ರ 3(1)(ಆರ್) ಮತ್ತು 3(1)(ಎಸ್) ಕಲಮ್‌ಗಳಡಿ ಅಪರಾಧಗಳ ಅಂಶಗಳನ್ನ

19 Jan 2026 3:58 pm
KSCCFನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನೇಮಕಾತಿಯಡಿ 34 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400 ರಿಂದ ರೂ.52,650ವರೆಗೆ ಆಕರ್ಷಕ ವೇತನವನ್ನು ನೀಡಲಾಗುತ್ತದೆ. ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF) 2026ರಲ್ಲಿ ಒಂದಕ್ಕಿಂತ ಹೆ

19 Jan 2026 3:42 pm
19 Jan 2026 3:32 pm
Belagavi | ಪ್ರಚೋದನಕಾರಿ ಕೈಸನ್ನೆ, ದ್ವೇಷ ಭಾಷಣ ಆರೋಪ; ಹರ್ಷಿತಾ ಠಾಕೂರ್‌ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಇಲ್ಲಿನ ಮಚ್ಚೆ ಗ್ರಾಮದಲ್ಲಿ ಜನವರಿ 18 ರಂದು ನಡೆದ ಅಖಂಡ ಹಿಂದೂ ಸಮ್ಮೇಳನದ ವೇಳೆ ವ್ಯಕ್ತವಾದ ಪ್ರಚೋದನಕಾರಿ ಭಾಷಣ ಹಾಗೂ ವರ್ತನೆ ವಿವಾದಕ್ಕೆ ಕಾರಣವಾಗಿದ್ದು, ಹರ್ಷಿತಾ ಠಾಕೂರ್‌ ಸೇರಿದಂತೆ ಏಳು ಜನರ ವಿರುದ್ಧ ಮಚ್ಚ

19 Jan 2026 3:24 pm