ಸುಪ್ರೀಂ ಕೋರ್ಟಿನ ಕಟ್ಟುನಿಟ್ಟಿನ ಆದೇಶ ಜಾರಿಗೆ ಮುಂದಾದ ಉಡುಪಿ ಜಿಲ್ಲಾಡಳಿತ
ಮಂಗಳೂರು: ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯ ಅತ್ತೆ (ಪತ್ನಿಯ ತಾಯಿ) ಪುಷ್ಪಾವತಿ ಕಾರಂದೂರು (96) ವಯೋಸಹಜ ಅಸೌಖ್ಯದಿಂದ ಬುಧವಾರ ಮುಂಜಾನೆ ನಿಧನರಾದರು. ಮೃತರು ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಹಾಗೂ ಅಪಾರ ಬಂಧ
ತುಂಬೆ: ಏಕಾಗ್ರತೆ ಮತ್ತು ಸತತ ಅಭ್ಯಾಸದಿಂದ ಪರೀಕ್ಷೆಯನ್ನು ಎದುರಿಸಿ ಯಶಸ್ಸು ಗಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಿಧಾನ ಕಲಿಕಾ ವಿದ್ಯಾರ್ಥಿಗಳು ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ಮಾಡಬೇಕಾಗಿದೆ ಎಂದು ಬಂಟ್ವಾಳ ಕ್ಷೇತ್
ಬೆಂಗಳೂರು, ಫೆ.4: ಕೇಂದ್ರ ಸರಕಾರವು ಜಾರಿಗೆ ತಂದಿರುವ ‘ವಿಬಿ: ಜಿ ರಾಮ್ ಜಿ’ ಕಾಯ್ದೆಯನ್ನು ವಾಪಸ್ ಪಡೆದು, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದ
ಮಂಗಳೂರು: ಅನಂತ ಸುಬ್ಬರಾವ್ ಅವರು ಚಳವಳಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಓರ್ವ ಯಶಸ್ವಿ ನಾಯಕರಾಗಿದ್ದರು. ಸಾರಿಗೆ ಇಲಾಖೆಯ ಲಕ್ಷಾಂತರ ಕಾರ್ಮಿಕರ ನೋವು ನಲಿವುಗಳಲ್ಲಿ ಅವರು ಭಾಗಿಯಾಗು ತ್ತಿದ್ದರು. ಸುಬ್ಬರಾವ್ ಅವರಂತೆ ಆದ
ಮಂಗಳೂರು: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ ಹಾಗೂ ಉದ್ಯೋಗ ಖಾತ್ರಿ
ಹೊಸದಿಲ್ಲಿ: ಲೈಂಗಿಕ ಅಪರಾಧಿ ಜೆಫ್ರಿ ಎಪಿಸ್ಟೀನ್ಗೆ ಸಂಬಂಧಿಸಿದ ದಾಖಲೆಗಳಲ್ಲಿ ಪ್ರತಿಷ್ಠಿತ ಭಾರತ-ಅಮೆರಿಕನ್ ಆರೋಗ್ಯ ತಜ್ಞ ಮತ್ತು ಲೇಖಕರ ಹೆಸರು ಸೇರ್ಪಡೆಯಾದ ನಂತರ ಅವರು ತೀವ್ರ ವಿಚಾರಣೆಗೆ ಒಳಗಾಗಿದ್ದಾರೆ. ಎಪ್ಸ್ಟೀನ್
ಮಂಗಳೂರು, ಫೆ.4: ಕುಂಬಳೆ ಅರಿಕ್ಕಾಡಿ ಟೋಲ್ ಪ್ಲಾಝಾ ಕಾರಣದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು- ಕಾಸರಗೋಡು ಮಾರ್ಗದಲ್ಲಿ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಕರಿಗೆ ವಿಧಿಸಲಾಗುತ್ತಿದ
ಮಂಗಳೂರು: ನಗರ ಹೊರವಲಯದ ನಾಯರ್ ಕುದ್ರು ಎಂಬಲ್ಲಿರುವ ಐಲ್ಯಾಂಡ್ ಡ್ರೀಮ್ಸ್ ರೆಸಾರ್ಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಸುನಿತಾ (46) ಎಂಬಾಕೆ ಫೆ.2ರಿಂದ ಕಾಣೆಯಾದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದು ಕೆಲಸಕ್ಕೆ
ಅರಿವಿನ ಮನೆ 886ನೇ ದತ್ತಿ ಕಾರ್ಯಕ್ರಮ
ಕುಂದಾಪುರ, ಫೆ.4: ಕೊರಗ ಸಮುದಾಯಕ್ಕೆ ಆಲೂರು ಹರ್ಕೂರು ಗ್ರಾಮದಲ್ಲಿ ಕಾದಿರಿಸಿದ ಭೂಮಿಗೆ ಕೂಡಲೇ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಮಿತಿ ನಿಯೋಗವು ಬುಧವ
ಸರ್ಕಾರಿ ವಲಯದಲ್ಲಿ ವೃತ್ತಿ ಆರಂಭಿಸುವ ಆಸಕ್ತ ಅಭ್ಯರ್ಥಿಗಳಿಗೆ ಯಂತ್ರ ಇಂಡಿಯಾ ಲಿಮಿಟೆಡ್ 2026ರ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಘೋಷಿಸಿದೆ. ತರಬೇತಿಯ ಅವಧಿಯಲ್ಲಿ ಮಾಸಿಕ ಭತ್ಯೆ ದೊರೆಯಲಿದೆ. ಯಂತ್ರ ಇಂಡಿಯಾ ಲಿ
ಕಾಪು, ಫೆ.4: ಮುಸ್ಲಿಂ ಎಜುಕೇಶನಲ್ ಇನ್ಸಿಟ್ಯೂಶನ್(ಮೀಫ್) ಉಡುಪಿ ಘಟಕ, ಅಲ್-ಇಹ್ಸಾನ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸಿಟ್ಯೂಷನ್ ಡಿಕೆಎಸ್ಸಿ ಮೂಳೂರು ಮತ್ತು ಜಂಇಯ್ಯತುಲ್ ಫಲಾಹ್ ಕಾಪು ಶಾಖೆಯ ಸಹಯೋಗದೊಂದಿಗೆ ಎಸೆಸೆಲ್ಸಿ ವಿದ್ಯ
ಬೈಂದೂರು ರೈತರ ಧರಣಿ 135ನೇ ದಿನಕ್ಕೆ: ಸ್ಥಳಕ್ಕೆ ಉಡುಪಿ ಡಿಸಿ ಭೇಟಿ
ಮಂಗಳೂರು, ಫೆ.4: ಕರ್ನಾಟಕದ ಕರಾವಳಿ ತೀರದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಜೈನಕಾಶಿ ಎಂದೇ ಪ್ರಸಿದ್ಧಿ ಪಡೆದ ಕಾರ್ಕಳದ ಶಿಲಾ ಬೆಟ್ಟದಲ್ಲಿ ಶೋಭಿಸುತ್ತಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಬೃಹತ್ ಏಕಶಿಲಾ ಮೂ
ಬ್ರಹ್ಮಾವರ, ಫೆ.4: ಇಲ್ಲಿನ ಹಂದಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟಪಾಡಿ ರಸ್ತೆಗೆ ಸ್ವಾತಂತ್ರ್ಯ ಹೋರಾಟ ಗಾರ, ಗಾಂಧಿವಾದಿ ದಿ. ಮಟಪಾಡಿ ಶಿವರಾಮ ಶೆಟ್ಟಿ ಹೆಸರಿನ ನಾಮಕರಣ ಮಾಡಿ ಲೋಕಾರ್ಪಣೆ ಗೊಳಿಸಲಾಯಿತು. ಮಟಪಾಡಿ ಶಿವರಾಮ ಶೆಟ
ರಾಯಚೂರು :ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ನಡೆಯುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸಮಾಜದ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ
ಬೆಂಗಳೂರು, ಫೆ. 4: ಅಬಕಾರಿ ಲಂಚ ಪ್ರಕರಣದ ಆರೋಪ ಹಿನ್ನೆಲೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ್ ರಾಜೀನಾಮೆಗೆ ಪಟ್ಟುಹಿಡಿದು ಬಿಜೆಪಿ-ಜೆಡಿಎಸ್ ಸದಸ್ಯರು, ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ಮುಂದುವರಿಸಿದರು. ಈ ಮಧ್ಯೆ ಕೇಂ
ಭೂಮಿಯ ಮೂಲಕ ಕಂಪನಗಳನ್ನು ಗ್ರಹಿಸುವ ಮೂಲಕ ಆನೆಗಳು ಪರಸ್ಪರ ಸಂವಹನ ಮಾಡಬಲ್ಲವು. ಅಪಾಯವನ್ನು ಗ್ರಹಿಸಿ ಸುರಕ್ಷಿತ ಪ್ರದೇಶಗಳಿಗೆ ಸಾಗಬಲ್ಲವು. ಕೇಳುವ ಬಗ್ಗೆ ಆಲೋಚನೆ ಬಂದಾಗ ನಮಗೆ ಮೊದಲು ಕಿವಿಯ ದೃಶ್ಯವೇ ಕಣ್ಣಮುಂದೆ ಬರುತ್ತ
ಮಂಗಳೂರು, ಫೆ.4: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿಯ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ಸಿ- 1(ಪೊಕ್ಸೊ) ನ್ಯಾಯಾಲಯವು ಮಂಗಳವಾ
ಬೀದರ್ : ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗು ಉತ್ತಮ ಗುಣಮಟ್ಟದ ಔಷಧ ಲಭ್ಯವಾಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಯಾಗಬೇಕು ಎಂದು ಆಗ್ರಹಿಸಿ ಅಲೆಮಾರಿ ಹೋರಾಟ ಸಮಿತಿ, ವಿಶ್ವಕ್ರಾಂ
ಬೆಂಗಳೂರು, ಫೆ.4: ಪೆಹಲ್ಗಾಮ್ ದಾಳಿಯಿಂದಾಗಿ ಈ ದೇಶದ 26 ಜನ ಅಮಾಯಕರು ಪ್ರಾಣತೆತ್ತರು. ಆಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ. ಭಾರತದ ಗಡಿಯೊಳಗೆ ಭಯೋತ್ಪಾದಕರನ್ನು ಬಿಟ್ಟವರ್ಯಾರು? ಅವರು ಹೇಗೆ ಬಂದರು ಎ
ಬೆಂಗಳೂರು, ಫೆ.4: ಸದನದಲ್ಲಿ ಕೋತಿ ಆಟ ಬೇಡ ಎಂದು ವಿಧಾನಸಭೆಯಲ್ಲಿಯೇ ಏರುಧ್ವನಿಯಲ್ಲಿ ಕಾಂಗ್ರೆಸ್ನ ಹಿರಿಯ ಶಾಸಕ ಶಿವಲಿಂಗೇಗೌಡ ಬಿಜೆಪಿ ಸದಸ್ಯರ ನಡವಳಿಕೆ ವಿರುದ್ಧ ಆಕ್ರೋಶ ಹೊರಹಾಕಿದರು. ಬುಧವಾರ ವಿಧಾನಸಭೆಯಲ್ಲಿ ಮುಖ್ಯಮಂ
ಬೀದರ್ : ಹೈದರಾಬಾದ್-ಕರ್ನಾಟಕ ಭಾಗದ ಗಡಿ ಜಿಲ್ಲೆಯಾದ ಬೀದರ್ಗೆ ಒಂದು ಕೃಷಿ ಮಹಾವಿದ್ಯಾಲಯ ಮಂಜೂರು ಮಾಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಫುಲಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿ
ಬೆಂಗಳೂರು, ಫೆ. 4: ‘ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿರುವ ನಡುವೆ ರಾಜ್ಯಗಳ ಮೇಲಿನ ಹೊರೆಯನ್ನು ಹಂತ-ಹಂತವಾಗಿ ಹೆಚ್ಚಳ ಮಾಡಲಾಗುತ್ತಿದೆ’ ಎಂದು ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗ
ಹುಮನಾಬಾದ್: ಹಂದಿಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವುದನ್ನು ಪ್ರಶ್ನಿಸಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾದ ವಕೀಲನ ಕುತ್ತಿಗೆಗೆ ಚಾಕು ಇರಿದು ಹಲ್ಲೆ ಮಾಡಿದ ಘಟನೆ ಮಂಗಳವಾರ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಪೊಲೀ
ಬೆಂಗಳೂರು, ಫೆ.4: ರಂಗಭೂಮಿ ಹಾಗೂ ಸಾಹಿತ್ಯ ಸದಾ ಪ್ರಶ್ನೆ ಮಾಡಲು ಪ್ರೇರೇಪಿಸುತ್ತವೆ. ಸ್ಥಗಿತಗೊಂಡ ಸಮಾಜವನ್ನು ಎಚ್ಚರಗೊಳಿಸುವ ಕೆಲಸ ನಿರಂತರವಾಗಿರಲಿ ಎಂದು ಪತ್ರಕರ್ತ ಜಿ.ಎನ್.ಮೋಹನ್ ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ಕರ್ನ
ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು
ಕಲಬುರಗಿ : ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘ – ಕಲಬುರಗಿ ಜಿಲ್ಲಾ ಘಟಕದ ಸಹಯೋಗದಲ್ಲಿ ಫೆಬ್ರವರಿ 8ರಂದು (ರವಿವಾರ) ನಗರದ ಮಾತೋಶ್ರೀ ನೀಲಗಂಗಮ್ಮಾ ಗುರುಪ್ಪ ಅಂದಾನಿ ಗ್ಯಾಲರಿಯಲ್ಲಿ ಪ್ರತಿಭಾ
ಮಂಗಳೂರು : ನಗರದ ಕೊಟ್ಟಾರ ಚೌಕಿ ಬಳಿಯ ಕಾರ್ ವಾಶ್ ಸರ್ವಿಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಜಗದೀಶ್ ಆಚಾರ್ಯ (61) ಎಂಬವರು ಜ.29ರಿಂದ ಕಾಣೆಯಾಗಿದ್ದಾರೆ. ಅಂದು ಕೆಲಸಕ್ಕೆ ಹೋದವರು ಮನೆಗೆ ಮರಳಿ ಬಾರದೆ ಕಾಣೆಯಾಗಿರುವ ಬಗ್ಗೆ ಉರ್ವ ಪೊಲ
ಬಂಟ್ವಾಳ, ಫೆ.4: ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಎಲ್ಲಾ ಕುಡಿ ಯುವ ನೀರಿನ ಮಾದರಿಗಳ ಮೂಲಕ ನೀರಿನ ಗುಣಮಟ್ಟದ ಪರೀಕ್ಷೆಗಳನ್ನು ಕೈಗೊಳ್ಳಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಬಂಟ
ಆನ್ಲೈನ್ ವೇದಿಕೆಗಳ ಮೇಲೆ ಬಹುವಾಗಿ ನಂಬಿಕೆ ಇಡುವ ಜನ್ ಝೀ ನಿರ್ಧಾರ ಕೈಗೊಳ್ಳುವ ಮೊದಲು ರಿವ್ಯೂ ಮತ್ತು ರೇಟಿಂಗ್ ಗಳನ್ನೇ ನಂಬುತ್ತಾರೆ! ಜನರೇಷನ್ ಝೆಡ್ ಅಥವಾ Gen Z ಎನ್ನುವ ಪೀಳಿಗೆ ಇಂಟರ್ನೆಟ್, ಸ್ಮಾರ್ಟ್ಫೋನ್ಗಳು
ಉಡುಪಿ, ಫೆ.4: ಜೆನ್ ಝೀಗಳು ಇಂದು ಪ್ರತಿಭಾವಂತರಾಗಿದ್ದಾರೆ. ಅಪಾರ ಶಕ್ತಿ, ಉತ್ಸಾಹವನ್ನು ಹೊಂದಿರುವ ಯುವಜನತೆ ಯಶಸ್ವಿ ಜೀವನ ನಡೆಸಬೇಕಾದರೆ ಉತ್ತಮ ಶ್ರಮಪಡುವುದು ಅಗತ್ಯ. ಇಲ್ಲದಿದ್ದರೆ ಪ್ರತಿಫಲ ಸಿಗಲಾರದು ಎಂದು ಅಕಾಡೆಮಿ ಆಫ್
ಉಡುಪಿ, ಫೆ.4: ಮುಂಬೈ ಬಿಲ್ಲವರ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಗುರು ನಾರಾಯಣ ತುಳು ನಾಟಕೋತ್ಸವ - 2026ರಲ್ಲಿ, ಬಿಲ್ಲವರ ಅಸೋಸಿಯೇಷನ್ ಮೀರಾ ರೋಡ್ ಕಲಾವಿದರು ಅಭಿನಯಿಸಿದ, ಗಂಗಾಧರ ಕಿದಿಯೂರ್ ವಿರಚಿತ ಬಗ್ಗನ ಭಾಗ್ಯ ಜಾನಪದ ತುಳು
ಹೊಸದಿಲ್ಲಿ, ಫೆ. 4: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಬುಧವಾರ ಇತ್ತೀಚೆಗೆ ಪ್ರಕಟಿತ ಬಹು ನಿರೀಕ್ಷಿತ ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ಸಂಸತ್ತಿನಲ್ಲಿ ವಿವರಣೆಯನ್ನು ನೀಡಿದರು. ಸುಂಕಗಳ ಕುರಿತು ಉದ್ವಿಗ್ನ
ಮಣಿಪಾಲ, ಫೆ.4: ಮಣಿಪಾಲ ಸಿಂಡಿಕೇಟ್ ವೃತ್ತದ ಬಳಿ ಸಿಗ್ನಲ್ ಲೈಟ್ನಲ್ಲಿ ಏಕಮುಖ ಸಂಚಾರದ ಸುವ್ಯವಸ್ಥೆ ಇದ್ದರೂ, ಫುಡ್ ಡೆಲಿವರಿ ಬೈಕುಗಳು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಿರುದ್ಧ ದಿಕ್ಕುಗಳಲ್ಲಿ ಸಂಚರಿಸುವುದು ನಿತ್ಯವು ಕಂ
ಮುಂಬೈ, ಫೆ. 4: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಎನ್ಸಿಪಿಯ ಉಭಯ ಬಣಗಳ ವಿಲೀನ ಚರ್ಚೆಗಳ ಭಾಗವಾಗಿರಲಿಲ್ಲ ಮತ್ತು ಆ ಕುರಿತು ಹೇಳಿಕೆ ನೀಡಲು ಅವರಿಗೆ ಯಾವುದೇ ಹಕ್ಕು ಇಲ್ಲ ಎಂದು ಎನ್ಸಿಪಿ (ಎಸ್ಪಿ) ವರಿಷ್
ಉಡುಪಿ, ಫೆ.4: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಆಶ್ರಯದಲ್ಲಿ ಮಣಿಪಾಲ ಆಟೋ ಕ್ಲಬ್, ಉಡುಪಿ ಜಾವಾ-ಎಜ್ಡಿ ಮೋಟಾರ್ ಸೈಕಲ್ ಕ್ಲಬ್, ರಾಯಲ್ ಎಮ್ಫೀಲ್ಡ್ ರೈಡರ್ಸ್ ಉಡುಪಿ ಹಾಗೂ ಆಭರಣ ಮೋಟಾರ್ಸ್ ಉಡುಪಿ ಇವುಗಳ ಸಹಯೋಗದೊಂದಿಗೆ ವಿಶ್ವ
ಭಟ್ಕಳ: ಕಳೆದ ಎರಡು–ಮೂರು ತಿಂಗಳಿಂದ ಸ್ಥಗಿತಗೊಂಡಿದ್ದ ಭಟ್ಕಳ ತಾಲ್ಲೂಕು ಆಡಳಿತ ಭವನದ (ಮಿನಿ ವಿಧಾನಸೌಧ) ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಕೇಂದ್ರ ಮಂಗಳವಾರ ಪುನಾರಂಭಗೊಂಡಿದ್ದು, ಆಧಾರ್ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿ
ಭಟ್ಕಳ: ಮುರುಡೇಶ್ವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಯುವಕನಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಭಟ್ಕಳ ರೈಲು ನಿಲ್ದಾಣದ ಸಮೀಪದ ರೈಲ್ವೆ ಸೇತುವೆ ಕೆಳಭಾಗದಲ್ಲಿ ಬುಧವಾರ ನಡೆದಿದೆ. ಮೃತ ಯುವಕನನ್ನು
ಬೆಂಗಳೂರು: ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆ
► ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಾರ್ಯಾಚರಣೆ ► 25 ದಿನಗಳಲ್ಲಿ 156 ಕೇಸ್, 10 ಜನರ ಗಡಿಪಾರು
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ನಡೆದ ವಿಷಪ್ರಸಾದ ದುರಂತ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿ
ಶಿರಸಿ: 2019ರ ಎಪ್ರಿಲ್ ನಲ್ಲಿ ಲೋಕಸಭಾ ಚುನಾವಣೆಯ ಸಂದರ್ಭ ಬಾಬಾ ಜಾನ್ ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 16 ಮಂದಿ
ಚಿಕ್ಕಮಗಳೂರು, ಫೆ.4: ಶ್ರೀಗುರುದತ್ತಾತ್ರೇಯ ಸ್ವಾಮಿ ಪೀಠದಲ್ಲಿ ಗುಹೆಯ ಒಳಭಾಗದಲ್ಲಿ ಹೊಸ ಹೊಸ ಆಚರಣೆ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ರಂಗನಾಥ್ ಆರೋಪಿ
ಹೊಸದಿಲ್ಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭೆ ಕ್ಷೇತ್ರಕ್ಕ
ಶಿವಮೊಗ್ಗ : ನಗರದ ಹೊರವಲಯದಲ್ಲಿರುವ ಸೋಗಾನೆ ಕೇಂದ್ರ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್, ಸಿಗರೇಟ್ ಹಾಗೂ ಬೀಡಿಗಳನ್ನು ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯ IEEE ವಿದ್ಯಾರ್ಥಿ ವಿಭಾಗವು ಸೋಮವಾರ ಅಂತರರಾಷ್ಟ್ರೀಯ ಸೆಮಿನಾರ್ ಹಾಲ್ ನಲ್ಲಿ ‘ಕೋಡ್–ಮಿಶ್ರ ದೃಶ್ಯಗಳಿಗೆ ಕಡಿಮೆ ಸಂಪನ್ಮೂಲ ಭಾಷಾ ಅಡೆತಡೆಗಳನ್ನು ನಿವಾರಿಸು
ಉಳ್ಳಾಲ: ಇಲ್ಲಿನ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮವು ನಾಳೆ(ಫೆ.5) ಗುರುವಾರ ಮಗ್ರಿಬ್ ನಮಾಝ್ ಬಳಿಕ ಕೂರತ್ ತಂಞಳ್(ನ.ಮ) ಸುಪುತ್ರ ಸಯ್ಯಿದ್ ಅಬ್ದುರ್ರಹ್ಮಾನ್ ಮಸ್ಊದ್ ಅ
ಉಳ್ಳಾಲ: ಗಾಂಜಾ ಪ್ರಕರಣವೊಂದರಲ್ಲಿ ಶಾಮೀಲಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಿಸಿಕೊಂಡಿದ್ದ ಆರೋಪಿ ಮುಕಚೇರಿ ನಿವಾಸಿ ಮುಹಮ್ಮದ್ ಸಂಶೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾ
ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಸುಪ್ರೀಂ ಕೋರ್ಟ್ಗೆ ಖುದ್ದಾಗಿ ಹಾಜರಾಗಿ, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಸ
ಹೊಸದಿಲ್ಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕೇಂದ್ರ ಸಚಿವ ರವನೀತ್ ಬಿಟ್ಟು ನಡುವೆ ಬುಧವಾರ ಸಂಸತ್ ಭವನದ ಸಂಕೀರ್ಣದಲ್ಲಿ ಮಾತಿನ ಚಕಮಕಿ ನಡೆದಿದ್ದು, “ನನ್ನ ದೇಶದ್ರೋಹಿ ಸ್ನೇಹಿತ” ಎಂಬ ಹೇಳಿಕೆ ರಾಜಕೀಯ ವಲ
ಮೊದಲ ಬಾರಿಗೆ ಹೆಲಿಕಾಪ್ಟರ್ ಹತ್ತಿ ಸಂತಸ ವ್ಯಕ್ತಪಡಿಸಿದ ಸರಕಾರಿ ಶಾಲಾ ಮಕ್ಕಳು
ಹೊಸದಿಲ್ಲಿ,ಫೆ.4: ಭಾರತ-ಅಮೆರಿಕ ನಡುವಿನ ನೂತನ ವ್ಯಾಪಾರ ಒಪ್ಪಂದ ಕುರಿತು ಸರಕಾರದ ವಿರುದ್ಧ ತನ್ನ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್, ಅದು ಪ್ರಮುಖ ವಿವರಗಳನ್ನು ಮರೆಮಾಚಿದೆ ಮತ್ತು ಕೃಷಿ ಆಮದುಗಳಿಗೆ ಅವಕಾಶ ಕಲ್ಪಿಸಿ
ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಆಯೋಜನೆಯ ದುಬೈ ಯಕ್ಷೋತ್ಸವ - 2026ರ ಮುಹೂರ್ತ ಪೂಜೆ ದುಬೈ ಗೀಸೈಸ್ನ ಫಾರ್ಚೂನ್ ಪ್ಲಾಝ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನೆರವೇರಿತು. ಪುತ್ತಿಗೆ ವಾಸುದೇವ ಭಟ್ ಅವರ ನೇತೃತ್ವದಲ್ಲಿ, ಶಿವರಾಜ್
ಶಿವಮೊಗ್ಗ : ಕಳೆದ ಮೂರು ತಿಂಗಳಿನಿಂದ ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಕಿಡಿಗೇಡಿಯನ್ನು ಅಕ್ಕಪಡೆ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ. ಕ
“ಕಾಂಗ್ರೆಸ್ ಹೈಕಮಾಂಡಿಗೆ ಕರ್ನಾಟಕ ರಾಜ್ಯ ಎಟಿಎಂ ಆಗಿ ಪರಿವರ್ತನೆ”
“ದಲಿತ ಸಚಿವರಿಗೆ ತೊಂದರೆ ನೀಡಲು ಬಿಜೆಪಿ ಪ್ರಯತ್ನ”
ಮೂಡುಬಿದಿರೆ : ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊರ್ವ ತನ್ನ ಸ್ವಂತ ತೋಟದಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮಾನಾಡಿನಲ್ಲ
ವಿಜಯನಗರ / ಕೂಡ್ಲಿಗಿ : ಪ್ರವಾಸಕ್ಕಾಗಿ ಕೇರಳದಿಂದ ಹಂಪಿಗೆ ತೆರಳುತ್ತಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ ಘಟನೆ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಶ್ರ
ಟ್ರಂಪ್ ಅವರ ಹೇಳಿಕೆಗಳು, ನಡೆಗಳು ಬಲಿಷ್ಠ ದೇಶವೊಂದರ ಜವಾಬ್ದಾರಿಯುತ ನಾಯಕನಿಗೆ ಸಲ್ಲುವಂತಹದ್ದಲ್ಲ. ಅವರ ವಿಚಿತ್ರ ನಡವಳಿಕೆಯನ್ನು ಅರ್ಥ ಮಾಡಿಕೊಳ್ಳುವುದೇ ಕಷ್ಟವೆಂಬಂತಾಗಿದೆ. ಒಂದು ಬಾರಿ ಅವರು ಕೌಬಾಯ್ ಇಮೇಜ್ನಲ್ಲಿ ಮಿ
SIT ರಚಿಸಲು EDಗೆ ಸೂಚನೆ
ಕುಕನೂರು : ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಗೆ ಸೇರಿದ ಬಸ್ವೊಂದು ಕುಕನೂರು ಡಿಪೋ ಆವರಣದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಸಂಪೂರ
ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ
ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಅಗರದಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ (ವಿಎ) ಒಬ್ಬರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿನ ವಿಷಯಗಳು ಸಾರ್ವಜನಿಕ ವಲಯದಲ್ಲಿ ಚರ
ಬೆಂಗಳೂರು: ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಶಿವಾನಂದ ಕಪಾಶಿ ಅವರನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರ ಯೋಜನಾ ಪ್ರಾಧಿಕಾರ
ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಚಂದ್ರಶೇಖರ್ ತಪ್ಪಿತಸ್ಥರೆಂದು ಮಂಗಳೂರು ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದ್ದು, ರೂ.7.25 ಲಕ್ಷ ದಂಡ ವಿಧಿಸಿದೆ. ದೂರುದಾರ ಪ್ರವೀಣ್ ಪೂಜಾರಿ ಅವರು ದಾಖಲಿಸಿದ್ದ ದೂರಿನ ಮೇರೆ
ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಚಂದ್ರಶೇಖರ್ ತಪ್ಪಿತಸ್ಥರೆಂದು ಮಂಗಳೂರು ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದ್ದು, ರೂ.7.25 ಲಕ್ಷ ದಂಡ ವಿಧಿಸಿದೆ. ದೂರುದಾರ ಪ್ರವೀಣ್ ಪೂಜಾರಿ ಅವರು ದಾಖಲಿಸಿದ್ದ ದೂರಿನ ಮೇರೆ
ಅರೇಬಿಯನ್ ಸಮುದ್ರದಲ್ಲಿ ಇರಾನಿನ ಡ್ರೋನ್ ಹೊಡೆದುರುಳಿಸಿದ್ದ ಅಮೆರಿಕ
ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರು ಫೇಸ್ಬುಕ್ನಲ್ಲಿ ಕಂಡ ಜಾಹೀರಾತನ್ನು ನಂಬಿ ಬರೋಬ್ಬರಿ 61 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಈ ಸಂಬಂಧ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಘಟನೆ ವಿವರ:
ಹೊಸದಿಲ್ಲಿ, ಫೆ. 4: ಸಂಸತ್ ಭವನದ ಮೆಟ್ಟಿಲುಗಳ ಬಳಿ ‘ಪ್ರಧಾನಿಯು ರಾಜಿ ಮಾಡಿಕೊಂಡಿದ್ದಾರೆ’ ಎಂಬ ಬರಹವಿರುವ ಪೋಸ್ಟರ್ ಗಳನ್ನು ಪ್ರದರ್ಶಿಸಿ ಅಮಾನತುಗೊಂಡ ಕಾಂಗ್ರೆಸ್ ಸಂಸದರು ಬುಧವಾರ ಪ್ರತಿಭಟನೆ ನಡೆಸಿದರು. ಭಾರತ–ಅಮೆರಿಕಾ
ರಾಯಚೂರು: ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿ ಫೆಬ್ರವರಿ 5ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ದೆಹಲಿ ಚಲೋ’ ಹೋರಾಟ ಹಮ್ಮಿಕೊಂಡಿದ್ದು, ಅಲ್ ಇಂಡಿಯಾ ಐಡಿಯಲ್ ಟೀ
ಸಾಗರ : ನಗರದ ರಾಷ್ಟ್ರೀಯ ಹೆದ್ದಾರಿ ಜೋಗ ರಸ್ತೆ ವ್ಯಾಪ್ತಿಯ ವರದಹಳ್ಳಿ ತಿರುವಿನಲ್ಲಿ ಸ್ವಾಗತ ಕಮಾನು ಮುರಿದು ರಸ್ತೆಗೆ ಬಿದ್ದ ಘಟನೆ ಸಂಭವಿಸಿದೆ. ಮಾರಿಕಾಂಬಾ ಜಾತ್ರೆಯ ಪ್ರಯುಕ್ತ ನಗರದಲ್ಲಿ ಅಳವಡಿಸಲಾಗಿದ್ದ ಬೃಹತ್ ಗಾತ್ರ
ಹಟ್ಟಿ: ಏಪ್ರಿಲ್ 1ರಿಂದ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ವಿರುದ್ಧ ಫೆಬ್ರವರಿ 12ರಂದು ಕೋಟ್ಯಾಂತರ ಶ್ರಮಿಕರು ದೇಶವ್ಯಾಪಿ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ಇದು 2026ರಲ್ಲಿ ಜಗತ್
ಮೋದಿ ಸರಕಾರದ ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಅಯೋಗ )ಯು ಸುಪ್ರೀಂನ ಆದೇಶದ ಮೇರೆಗೆ ಇದೇ ಜನವರಿ 13ರಂದು ಜಾರಿಗೆ ತಂದಿದ್ದ ಉನ್ನತ ಶಿಕ್ಷಣದಲ್ಲಿ ಎಲ್ಲ ಬಗೆಯ ತಾರತಮ್ಯಗಳನ್ನು ತಡೆಗಟ್ಟುವ ಪರಿಷ್ಕೃತ ನಿಯಮಗಳಿಗೆ ಸುಪ್ರೀಂ ಕೋ
ಬೆಂಗಳೂರು: ಗುತ್ತಿಗೆ ಬಿಡ್ ಪ್ರಕ್ರಿಯೆಗೆ ಸಂಬಂಧಿಸಿ ಶೇ.3ರಷ್ಟು ಕಮಿಷನ್ ಕೇಳಿದ ಆರೋಪ ಎದುರಿಸುತ್ತಿರುವ ರಾಜ್ಯ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಬಿ. ಶೇಗಜಿ ಹಾಗೂ ಸಂಘಟನಾ ಕಾರ್ಯದರ್ಶಿ ಹಣಮಂತ ರಾಯಪ್ಪ ಚಿಂ
ಕಳೆದ ಶುಕ್ರವಾರದಿಂದ ಸತತ ಕುಸಿತದ ಹಾದಿಯಲ್ಲಿದ್ದ ಚಿನ್ನ ಇದೀಗ ಮತ್ತೆ ಏರುಹಾದಿಯಲ್ಲಿ ಸಾಗುತ್ತಿದೆ. ಬುಧವಾರ ಚಿನ್ನದ ಬೆಲೆಗಳು ಶೇ 2.2ರಷ್ಟು ಏರಿಕೆಯಾಗಿದೆ. ಜನವರಿ 29 ಗುರುವಾರದಂದು 10 ಗ್ರಾಂಗೆ 1,83,000 ರೂ. ಗಳ ಸಾರ್ವಕಾಲಿಕ ಗರಿಷ್
ವಿಜಯನಗರ (ಹೊಸಪೇಟೆ) : ಕೇಂದ್ರ ಪುರಸ್ಕೃತ ಸ್ವದೇಶಿ ದರ್ಶನ್ 2.0 ಯೋಜನೆಯಡಿ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ, ಸ್ಮಾರಕಗಳು ಹಾಗೂ ಪ್ರವಾಸಿ ತಾಣಗಳ ಬಳಿ ಪ್ರವಾಸಿಗರ ಸ
ಸಿಂಧನೂರು: ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವತಿಯೊಬ್ಬಳು ಸಂಚರಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿಯನ್ನು ಮಾನ್ವಿ ತಾಲ್ಲೂಕಿನ ನೀರಮಾನ್
ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಜಾನುವಾರುಗಳು ದಿಢೀರ್ ಸಾವನ್ನಪ್ಪಿರುವ ಘಟನೆ ಸಂಭವಿಸಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ಹೊರವಲಯದ ಕಾಡಿನಲ್ಲಿ ಮೇವು
ಎರವರಲ್ಲಿ ಎರಡು ಪ್ರಧಾನ ಪಂಗಡಗಳಿವೆ 1. ಪಂಜರಿ ಎರವ, 2. ಫಣಿ ಎರವ. ಇವುಗಳೊಂದಿಗೆ ಕಾಕೆ ಎರವ, ಬಡಗ ಎರವ ಎಂಬ ಚಿಕ್ಕ ಪಂಗಡಗಳೂ ಇವೆ. ಇವರಲ್ಲಿ ಕುಲದ ಯಜಮಾನರಿದ್ದು, ಕುಲಪಂಚಾಯಿತಿಗಳು ಇನ್ನೂ ಜೀವಂತವಾಗಿವೆ. ಈ ಕುಲಪಂಚಾಯಿತಿಗಳು ಕಾಡೊ
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನ್ಯಾಯ
ಹೊಸದಿಲ್ಲಿ: ‘ದಿ ಬಾಸ್ಟರ್ಡ್ಸ್ ಆಫ್ ಬಾಲಿವುಡ್’ ವೆಬ್ ಸೀರೀಸ್ ವಿರುದ್ಧ ಮುಂಬೈನ ಸಿವಿಲ್ ನ್ಯಾಯಾಲಯವೊಂದರಲ್ಲಿ ಮೊಕದ್ದಮೆ ಹೂಡಲು ಮಾಜಿ ಐಆರ್ಎಸ್ ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಮಂಗಳವಾರ ದಿಲ್ಲಿ ಹೈಕೋರ್ಟ್ ಅನುಮತಿ
ಹೊಸದಿಲ್ಲಿ: ಭಾರತದ ಹೆಲಿಕಾಪ್ಟರ್ ತಯಾರಿಕಾ ಪರಿಸರವನ್ನು ಬಲಿಷ್ಠಗೊಳಿಸಲು ಅದಾನಿ ಡಿಫೆನ್ಸ್ ಆ್ಯಂಡ್ ಏರೋಸ್ಪೇಸ್ ಕಂಪೆನಿಯು ಇಟಲಿಯ ಲಿಯೊನಾರ್ಡೊ ಕಂಪೆನಿಯೊಂದಿಗೆ ವ್ಯೂಹಾತ್ಮಕ ಸಹಭಾಗಿತ್ವದ ಒಪ್ಪಂದ ಮಾಡಿಕೊಂಡಿದೆ. ಭಾ
ಹೊಸದಿಲ್ಲಿ: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಹಾರಾಟ ನಿಲ್ಲಿಸಿದ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನದ ಎರಡೂ ಇಂಧನ ನಿಯಂತ್ರಣ ಸ್ವಿಚ್ಗಳು ತೃಪ್ತಿಕರವಾಗಿವೆ ಎಂದು ತಪಾಸಣೆಗಳು ತಿಳಿಸಿವೆ ಎಂದು ಮಂಗಳವಾರ ನಾಗರಿಕ ವಿಮಾನಯಾನ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯೊಂದನ್ನು ಉಲ್ಲೇಖಿಸಿ ಭಾಷಣ ಶುರು ಮಾಡಿದಾಗ ಸದನದಲ್ಲಿ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತ
ಸಚಿವ ಸಂಪುಟಕ್ಕೆ ಕಡತ ಮಂಡನೆ
ಟ್ರಿಪೋಲಿ: ಲಿಬಿಯಾದ ಮಾಜಿ ನಾಯಕ ಮುಅಮ್ಮರ್ ಮುಹಮ್ಮದ್ ಅಬು ಮಿನ್ಯಾರ್ ಅಲ್-ಗದಾಫಿ ಅವರ ಪುತ್ರ ಸೈಫ್ ಅಲ್-ಇಸ್ಲಾಂ ಗದಾಫಿ ಅವರನ್ನು ಜಿಂಟಾನ್ ಪಟ್ಟಣದಲ್ಲಿರುವ ಅವರ ನಿವಾಸದಲ್ಲಿ ಮುಸುಕುಧಾರಿಗಳು ನುಗ್ಗಿ ಹತ್ಯೆಗೈದಿದ್ದಾರೆ

22 C