ಬೆಳಗಾವಿ : ತಾಲೂಕಿನ ತುರಕರ ಶೀಗಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ, ಬಳಿಕ ತಾನೂ ನೇಣಿಗೆ ಶರಣಾದ ಘಟನೆ ವರದಿಯಾಗಿದೆ. ಯಲ್ಲವ್ವ ಶಿವಪ್ಪ ಕಂಬಳಿ (43) ಹತ್ಯೆಯಾದವರಾಗಿದ್ದು, ಶಿವಪ್
ಬೆಂಗಳೂರು : ಭ್ರಷ್ಟಾಚಾರದ ಪ್ರಕರಣದಲ್ಲಿ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯ(ಸಿಪಿಆರ್ಐ) ಜಂಟಿ ನಿರ್ದೇಶಕ ಸಹಿತ ಇಬ್ಬರನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ. ಸಿಪಿಆರ್ಐ
ಬೆಂಗಳೂರು : ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜ.10 ಮತ್ತು ಜ.11ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀ
ಬೆಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ(ಆರ್ಜಿಯುಎಚ್ಎಸ್) ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಜ.12ರಿಂದ ಜ.16ರ ವರೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ 85ನೇ ಅಖಿಲ ಭಾರತ ಪುರುಷ ಹಾ
ಬೆಂಗಳೂರು : ‘ದೇಶ, ಜನಾಂಗಗಳ ನಡುವೆ ದ್ವೇಷ ಬಿತ್ತುವ ಕೆಲಸ ನಡೆಯುತ್ತಿದೆ. ಇದರಿಂದ, ವಿಶ್ವವ್ಯಾಪಿಯಾಗಿ ನಡೆಯುತ್ತಿರುವ ಹಿಂಸೆ, ಕ್ರೌರ್ಯ, ರಕ್ತಪಾತ ತಡೆಯಲು ಸಾಂಸ್ಕೃತಿಕ ಮನಸ್ಸುಗಳು ಎಚ್ಚೆತ್ತುಕೊಳ್ಳಬೇಕು. ಸಾಂಸ್ಕೃತಿಕ ಮ
ಬೆಂಗಳೂರು : ಮದುವೆಯಾಗಲು ಪೂಜೆ ಮಾಡಬೇಕು ಎಂಬ ನೆಪವೊಡ್ಡಿ ಯುವತಿಯಿಂದ 2 ಲಕ್ಷ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪದಡಿ ಗುರೂಜಿ ವಿರುದ್ಧ ಇಲ್ಲಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 21 ವರ್ಷದ ಯುವತಿ ನೀಡಿದ ದೂರ
ಬೆಂಗಳೂರು : ಥಣಿಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಬುಲ್ಡೋಜರ್ ಬಳಸಿ ಮನೆಗಳನ್ನು ಧ್ವಂಸ ಮಾಡುವ ಮೂಲಕ ಬಡವರ ಸೂರನ್ನು ಕಸಿದುಕೊಂಡಿರುವ ರಾಜ್ಯ ಸರಕಾರದ ನಡೆ ಅತ್ಯಂತ ಖಂಡನೀಯ ಎಂದು ಮುಸ್ಲಿಮ್ ಯುನೈಟೆಡ್ ಫ್ರಂಟ್ ಆಕ್ರೋಶ ವ್ಯಕ್ತ
ಬೆಂಗಳೂರು : ಖಾಸಗಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ವರದಿಯಾಗಿದೆ. ಯ
ಅಫಜಲಪುರ : ಜ.21 ರಂದು ನಿಜ ಶರಣ ಅಂಬಿಗರ ಚೌಡಯ್ಯ ನವರ ಜಯಂತೋತ್ಸವ ಹಾಗೂ ಅಂಬಿಗರ ಚೌಡಯ್ಯನವರ ಭವನ ಉದ್ಘಾಟನೆ ಹಿನ್ನಲೆ ತಾಲೂಕಿನ ದೇವಲ ಗಾಣಗಾಪೂರ ಗ್ರಾಮದ ದಿ.ವಿಠಲ ಹೇರೂರವರ ಶಕ್ತಿ ಕೇಂದ್ರದಲ್ಲಿ ದೇವಲ ಗಾಣಗಾಪೂರ ವಲಯದ ಕೋಲಿ ಕಬ
ಕಲಬುರಗಿ: ನಗರದ ಹಳೆ ಆರ್.ಟಿ.ಓ ಕ್ರಾಸ್ (ರಾಜಾಪುರ ಕ್ರಾಸ್ ಸೇಡಂ ರಸ್ತೆ) ಬಳಿ ತಕ್ಷಣವೇ ಟ್ರಾಫಿಕ್ ಸಿಗ್ನಲ್ ಅಳವಡಿಸುವುದು ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಕಲಬುರಗಿ ಅಭಿವೃದ್ಧಿ ಪರ ಸಮಿತಿ ವತಿಯಿ
ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜ.19, 20ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9
ರಾಯಚೂರು: ಜಿಲ್ಲೆಯ ಹೆಮ್ಮೆಯ 'ಎಡೆದೊರೆ ನಾಡು ರಾಯಚೂರು ಉತ್ಸವ-2026' ಜ.29, 30 ಮತ್ತು 31ರಂದು ಅತ್ಯಂತ ವೈಭವಯುತವಾಗಿ ಜರುಗಲಿದೆ. ಈ ಉತ್ಸವವನ್ನು ವಿಶಿಷ್ಟ ಹಾಗೂ ಆಕರ್ಷಣೀಯವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಅತ್ಯುತ್ತಮ ಕಲಾತಂಡ
ವಿಜಯನಗರ : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಸಂಯುಕ್ತ ಕರ್ನಾಟಕ ವರದಿಗಾರಾದ ಕೆ. ಲಕ್ಷ್ಮಣ ಅವರು ಆಯ್ಕೆಯಾಗಿದ್ದಾರೆ. ಒಟ್ಟು 30 ಹಿರಿಯ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ
ಕ್ಯಾಲಿಫೋರ್ನಿಯಾ: ಎಲಾನ್ ಮಸ್ಕ್ ಮಾಲಕತ್ವದ AI ಚಾಟ್ಬಾಟ್ ‘ಗ್ರೋಕ್’ ಜನರ ಲೈಂಗಿಕ ಪ್ರಚೋದಕ ಡೀಪ್ಫೇಕ್ ಚಿತ್ರಗಳನ್ನು ರಚಿಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಗ್
ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ
ಸಿರುಗುಪ್ಪ: ಜನಪದ ಸಾಹಿತ್ಯವು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಾಂಸ್ಕೃತಿಕ ಸಂರಕ್ಷಣೆ ಮತ್ತು ನೈತಿಕ ಶಿಕ್ಷಣದ ಪ್ರಬಲ ಮಾಧ್ಯಮವಾಗಿದೆ. ಆಧುನಿಕ ಜಗತ್ತಿನ ಜಂಜಾಟಗಳ ನಡುವೆ ಜನಪದ ಸಾಹಿತ್ಯವು ಮಾನವನಿಗೆ ಸಾತ್ವಿಕ ಪ್ರೇರಣೆ ನ
ವಾಶಿಂಗ್ಟನ್, ಜ. 9: ವೆನೆಝುವೆಲಾ ವಿರುದ್ಧ ತನ್ನ ಒತ್ತಡ ಅಭಿಯಾನವನ್ನು ಅಮೆರಿಕ ಮುಂದುವರಿಸಿದ್ದು, ಕೆರಿಬಿಯನ್ ನಲ್ಲಿ ಇನ್ನೊಂದು ತೈಲ ಟ್ಯಾಂಕರನ್ನು ವಶಪಡಿಸಿಕೊಂಡಿದೆ. ತನ್ನ ಪಡೆಗಳು ಯಾವುದೇ ಪ್ರತಿರೋಧವಿಲ್ಲದೆ ‘ಒಲೀನಾ’
ವಿಜಯನಗರ (ಹೊಸಪೇಟೆ) : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆಯ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ಬಳಿ ನಡೆದಿದೆ. ಮೃತರನ್ನು ಹೊಸಪೇಟ
photo credit: File Photo ವಡೋದರ, ಜ.9: ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಹಬ್ಗಳಲ್ಲಿ ಒಂದಾಗಿರುವ ವಡೋದರದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರು 15 ವರ್ಷಗಳ ಹಿಂದೆ ಆಡಿದ್ದರು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಒಂದು ನೋಟ
ಅದು ಆಗಲ್ಲ ಎಂದು ಸ್ಪಷ್ಟನೆ ನೀಡಿದ ನೊಬೆಲ್
ವಿದ್ಯಾರ್ಥಿಗಳಿಂದ 'ಜೋಕುಮಾರಸ್ವಾಮಿ' ನಾಟಕದ ಅದ್ದೂರಿ ಪ್ರದರ್ಶನ
ಹೊಸದಿಲ್ಲಿ: ಶುಕ್ರವಾರ ಖಾಸಗಿ ಬಸ್ವೊಂದು ಕಣಿವೆಯ ರಸ್ತೆಯಲ್ಲಿ ನಿಯಂತ್ರಣ ತಪ್ಪಿ 500 ಅಡಿ ಆಳದ ಪ್ರಪಾತಕ್ಕೆ ಉರುಳಿದ ಪರಿಣಾಮ, 12 ಮಂದಿ ಮೃತಪಟ್ಟಿದ್ದು, ಕನಿಷ್ಠ 35 ಮಂದಿಗೆ ಗಾಯಗಳಾಗಿವೆ. ಈ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿ
ಕೋಲ್ಕತಾ, ಜ.9: ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿ ಹಾಗೂ ಅದರ ನಿರ್ದೇಶಕ ಪ್ರತೀಕ್ ಜೈನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧವನ್ನು ಖಂಡಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ
ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಸೌಹಾರ್ದ ಸಮಾಜಕ್ಕಾಗಿ ಬದುಕಿದ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ
ಅಮೆರಿಕವು ವೆನೆಝುವೆಲವನ್ನು ಆಳುವುದು ಮತ್ತು ಅಲ್ಲಿನ ಬೃಹತ್ ತೈಲ ನಿಕ್ಷೇಪಗಳನ್ನು ಬಳಸುವುದು ಎಂದು ಮಡುರೊ ಅಪಹರಣದ ಬಳಿಕ ಟ್ರಂಪ್ ಹೇಳಿದ್ದರು. ಆದರೆ, ವೆನೆಝುವೆಲದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೋಡ್ರಿಗ್ಸ್ಗೆ ಸಹಕಾರ ನೀ
ಯಾದಗಿರಿ : ಅಮೆರಿಕನ್ ಸಾಮ್ರಾಜ್ಯಶಾಹಿಗಳು ವೆನೆಜುವೆಲಾ ದೇಶದ ಮೇಲೆ ನಡೆಸಿರುವ ಮಿಲಿಟರಿ ದಾಳಿಯನ್ನು ಖಂಡಿಸಿ, ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಂಘಟನಾ ಸಮಿತಿಯು ಇಂದು ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭ
ವಾಶಿಂಗ್ಟನ್, ಜ. 9: ಅಂತರ್ರಾಷ್ಟ್ರೀಯ ನಿಯಮಗಳು ತನಗೆ ಅನ್ವಯವಾಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವೆನೆಝುವೆಲದ ಅಧ್ಯಕ್ಷ ನಿಕೊಲಸ್ ಮಡುರೊ ಅವರನ್ನು ಅಪಹರಿಸಿದ ಬಳಿಕ, ಜಗತ್ತಿನಾದ್ಯಂತ ತಾ
ಮಂಗಳೂರು: ಸಾಲದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ನಲ್ಲಿ ತನಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ಆ್ಯಪ್ ಮೂಲಕ
ಮಂಗಳೂರು, ಜ.9: ವೀಸಾ ನೀಡುವುದಾಗಿ ಹೇಳಿ ರೋಯನ್ ಆಲ್ವಿನ್ ಲೋಬೋ ಮತ್ತು ರಿಯೋನ್ ತೌರೋ ಎಂಬವರಿಂದ ಹಣ ಪಡೆದು ವಂಚಿಸಿರುವ ಸ್ಟ್ಯಾನಿ ಡಿಸೋಜ ಮತ್ತವರ ಪುತ್ರಿ ರೆಮಿ ಡಿಸೋಜ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖ
ಬೀದರ್ : ‘ಕಲಿಕೆಯೇ ಕಲ್ಯಾಣ’ ಅಭಿಯಾನ ಡಿ.15ರಿಂದ ಆರಂಭವಾಗಿದ್ದು, ಫೆ. 15ರವರೆಗೆ ಜರುಗಲಿದೆ ಎಂದು ಎಸ್ಐಒ ರಾಜ್ಯ ಕಾರ್ಯದರ್ಶಿ ಆಶಿಫ್ ಅವರು ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್
ಉಡುಪಿ, ಜ.9: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಧನ್ರಾಜ್ (43) ಎಂಬವರು ಕಳೆದ ಆಗಸ್ಟ್ 22ರಂದು ಅಪರಾಹ್ನ 12:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ
ಯಾದಗಿರಿ: ತಾಲ್ಲೂಕಿನ ಸೈದಾಪುರ ಸಮೀಪದ ನೀಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದಲ್ಲೇ ಇರುವ ಶಿಥಿಲಗೊಂಡ ನೀರಿನ ಟ್ಯಾಂಕ್ ಯಾವುದೇ ಕ್ಷಣದಲ್ಲಿ ಕುಸಿಯುವ ಹಂತದಲ್ಲಿದ್ದು, ಇದನ್ನು ಕೂಡಲೇ ನೆಲಸಮಗೊಳಿಸಬೇಕು ಎಂದು ಅಖಿಲ ಭಾರ
ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್, ಹುಬ್ಬಳ್ಳಿಯಲ್ಲಿ ಮಹಿಳೆ ಯೊಬ್ಬರನ್ನು ವಿವಸ್ತ್ರಗ
ಹೊಸದಿಲ್ಲಿ,ಜ.9: ಸಾರ್ವಜನಿಕ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಶುಕ್ರವಾರ ಮಹತ್ವದ ತೀರ್ಪು ನೀಡಿರುವ ಸರ್ವೋಚ್ಚ ನ್ಯಾಯಾಲಯವು, ಕೇವಲ ಸರಕಾರಿ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಅಥವಾ ತರಬೇತಿ ಪಡೆದಿರುವುದು ಸರಕಾರಿ ಹುದ್ದೆಗೆ ಸ್
ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯು ತಾಲ್ಲೂಕಿನ ಗುರುಸಣಗಿ ಕ್ರಾಸ್ ಬಳಿ ರಸ್ತೆ ತಡ
ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ (AIDYO) ಅಖಿಲ ಭಾರತ ಸಮಿತಿಯ ಕರ
ಕುಕನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನೀಡುತ್ತಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ
ಕುಷ್ಟಗಿ : ಮಕ್ಕಳಿಗೆ ಪಠ್ಯಾಭ್ಯಾಸದ ಜೊತೆಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಿಕೆಯಲ್ಲಿ ಆಸಕ್ತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಹನುಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ ಹೇಳಿದರು.
ಉಡುಪಿ, ಜ.9: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮ ಕಳೆದ ಡಿಸೆಂಬರ್ ತಿಂಗಳಿನಲ್ಲಿ 2.45 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದೆ. ನವೆಂಬರ
ಕುಕನೂರು: ತಾಲ್ಲೂಕಿನ ಆಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕುಕನೂರು ತಾಲ್ಲೂಕಿನ ಗ್ರಾಮೀಣ ಕ್ಲಸ್ಟರ್ ಮಟ್ಟದ ‘ಕಲಿಕಾ ಹಬ್ಬ’ವನ್ನು ಅತ್ಯಂತ ಸಂಭ್ರಮದಿಂದ ಆಯೋಜಿಸಲಾಯಿತು. ಮಕ್ಕಳ ಕಲಿಕಾ ಆಸಕ್ತಿ
ಮಲಯಾಳಂ ಭಾಷೆಯನ್ನು ಹೇರುವ ಕ್ರಮಕ್ಕೆ ಅಸಮಾಧಾನ
ಬೆಂಗಳೂರು : ನಗರದಲ್ಲಿರುವ ಥಣಿಸಂದ್ರದ ಒತ್ತುವರಿ ಭೂಮಿಯನ್ನು ಅರ್ಕಾವತಿ ಲೇಔಟ್ಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರವನ್ನು ಪಡೆದ ಭೂಮಾಲಕರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ. ಹೀಗಾಗಿ ಗುರುವಾರ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಾಮಧಾರಿ ಸಮಾಜದ ಹಿರಿಯ ಮುಖಂಡ ಹಾಗೂ ಹಿರಿಯ ಕಾಂಗ್ರೆಸ್ ಧುರೀಣ ಎಲ್.ಎಸ್. ನಾಯ್ಕ ಮುಂಡಳ್ಳಿ (85) ಅವರು ಶುಕ್ರವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾಂಗ್ರೆಸ್ ಪಕ್
ಬೆಂಗಳೂರು : ಇಲ್ಲಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು, 3 ಆರ್ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಶಾಲೆಯ ಇ-ಮೇಲ್ಗೆ ಕಿಡಿಗೇಡಿಗಳು ಶುಕ್ರವಾರ ಸಂದೇಶ ಕಳುಹಿಸಿದ್ದಾರೆ. ಕೇಂದ್ರಿಯ ವಿದ್ಯಾಲಯಕ
ಸಿಡ್ನಿ, ಜ.9: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಕೊನೆಗೊಂಡಿರುವ ಐದನೇ ಹಾಗೂ ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡವು ಇಂಗ್ಲೆಂಡ್ ತಂಡವನ್ನು ಐದು ವಿಕೆಟ್ಗಳ ಅಂತರದಿಂದ ಮಣಿಸಿ ಸರಣಿಯನ್ನ
ಹೆಬ್ರಿ, ಜ.9: ಆನ್ಲೈನ್ ಸಾಲದ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಸೋಮೇಶ್ವರದ ಕೆಪ್ಲಿ ನಿವಾಸಿ ರಮೇಶ ಎಂಬವರಿಗೆ ಜ.2ರಂದು ಬಜಾಜ್ ಫ
ಹೊಸದಿಲ್ಲಿ, ಜ.9: ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಹಾಗೂ 2025ರ ಮಹಿಳೆಯರ ವಿಶ್ವಕಪ್ ವಿಜೇತ ತಂಡದ ಸದಸ್ಯೆ ಜೆಮಿಮಾ ರೊಡ್ರಿಗ್ಸ್, ತನ್ನ ಬಾಲ್ಯದ ಭಯಾನಕ ಘಟನೆಯೊಂದನ್ನು ನೆನಪಿಸಿಕೊಂಡರು. ಆ ಘಟನೆಯು ಕುಟುಂಬ ಸದಸ್ಯರ
ಶನಿವಾರ ಅಮೆರಿಕದ ಪಡೆಗಳು ವೆನೆಝುವೆಲಾದ ರಾಜಧಾನಿಯ ಮೇಲೆ ದಾಳಿ ಮಾಡಿ ದೇಶದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿದಿದ್ದವು. ಇದರ ನಂತರದ ದಿನಗಳಲ್ಲಿ, ಡೆನ್ಮಾರ್ಕ್ ಆಳ್ವಿಕೆಯಲ್ಲಿ ಇರುವ ವಿಶಾಲ ಸ್ವಾಯತ್ತ ಆರ್ಕ್ಟಿ
ಉಡುಪಿ, ಜ.9: ಜ.18ರಂದು ನಡೆಯುವ ಶೀರೂರು ಪರ್ಯಾಯದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯ ಪುರಪ್ರವೇಶ ಕಾರ್ಯ ಕ್ರಮ ಶುಕ್ರವಾರ ವೈಭವಯುತವಾಗಿ ನಡೆಯಿತು. ಪರ್ಯಟನ ಬಳಿಕ
ಬೆಂಗಳೂರು : ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಕಾಲ್ ಸೆಂಟರ್ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡ
ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ಹಿರಿಯ ಬಿಜೆಪಿ ನಾಯಕರೊಬ್ಬರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಂಕಿತಾ ಹತ್ಯೆಯಾಗಿ ಮೂರು ವರ್ಷಗಳ ನಂತರ ಹಾಗೂ ಪ್ರಕರಣದ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದ ಏಳು ತಿಂಗಳ
ಬೆಂಗಳೂರು : ರಾಜ್ಯ ಸರಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ 2020 ಮತ್ತು 2021ನೆ ಸಾಲಿನ ಡಾ. ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟವಾಗಿದ್ದು, ಡಾ.ಜಯಮಾಲಾ, ಎಂ.ಎಸ್.ಸ
ಉಡುಪಿ, ಜ.9: ಕುಂದಾಪುರದ ನ್ಯಾಯವಾದಿ ಎಂ. ಎಂ. ಹೆಗ್ಡೆ ಪ್ರತಿಷ್ಠಾನ ಕೊಡಮಾಡುವ 2026ನೇ ಸಾಲಿನ ಎಂ.ಎಂ.ಹೆಗ್ಡೆ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಕಲಾವಿದ ಚಂದ್ರಗೌಡ ಗೋಳಿಕೆರೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶ
ಮಾಸ್ಕೊ, ಜ. 9: ಅಮೆರಿಕ ಬುಧವಾರ ವಶಪಡಿಸಿಕೊಂಡಿರುವ ರಶ್ಯ ತೈಲ ಟ್ಯಾಂಕರ್ನಲ್ಲಿ ಮೂವರು ಭಾರತೀಯರು ಸೇರಿದಂತೆ ಒಟ್ಟು 28 ಮಂದಿ ಸಿಬ್ಬಂದಿ ಇದ್ದರು ಎಂದು ರಶ್ಯ ಅಧಿಕೃತವಾಗಿ ಪ್ರಕಟಿಸಿದೆ. ರಶ್ಯ ಧ್ವಜವಿದ್ದ ಮರಿನೆರಾ ತೈಲ ಟ್ಯಾಂಕ
ಯುಎನ್ ಫ್ರೇಮ್ವರ್ಕ್ ಕನ್ವೆನ್ಷನ್ ಆನ್ ಕ್ಲೈಮೇಟ್ ಚೇಂಜ್ (UNFCCC) ಸೇರಿದಂತೆ ಅಮೆರಿಕದ ಹಿತಾಸಕ್ತಿಗಳನ್ನು ಪೂರೈಸದ 60ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಒಪ್ಪಂದಗಳು ಮತ್ತು ಸಂಸ್ಥೆಗಳಿಂದ ಹೊರಬರುವ ನಿರ್ಧಾರವನ್ನು ಅಮೆರಿಕ ತೆಗೆ
ಉಡುಪಿ, ಜ.9: ಯುಎಇಯ ತುಂಬೆ ಗ್ರೂಪ್ನ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್, ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಕೆ. ಜಯಪ್ರಕಾಶ್ ಹೆಗ್ಡೆ, ಖ್ಯಾತ ಬಹುಭಾಷಾ ಚಲನಚಿತ್ರ ನಟಿ ವಿನಯ ಪ್ರಸಾದ್ ಸೇರಿದಂತೆ ಒಟ್ಟು ಐದು ಮಂದಿ ಗಣ್ಯ ಸಾ
ಹೊಸದಿಲ್ಲಿ: ಬಿಜೆಪಿಯನ್ನು ‘ಭ್ರಷ್ಟ ಜನತಾ ಪಾರ್ಟಿ’ ಎಂದು ಶುಕ್ರವಾರ ಬಣ್ಣಿಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ದೇಶದ ವಿವಿಧ ರಾಜ್ಯಗಳಲ್ಲಿನ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳು ಭ್ರಷ್
ಬೀದರ್: ಜಿಲ್ಲೆಯ ಹುಮನಾಬಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಔರಾದ್ (ಬಿ) ಪಟ್ಟಣಗಳಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಬೆಂಗಳೂರಿನ 'ಪಿಸಿ ಮತ್ತು ಪಿಎನ್ಡಿಟಿ' ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಮ
ಹೊಸದಿಲ್ಲಿ, ಜ.9: ನ್ಯೂಝಿಲ್ಯಾಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಭಾರತೀಯ ಕ್ರಿಕೆಟ್ ತಂಡವನ್ನು ಸೇರಲು ಶ್ರೇಯಸ್ ಅಯ್ಯರ್ಗೆ ಹಸಿರು ನಿಶಾನೆ ತೋರಲಾಗಿದೆ. ಈ ತಿಂಗಳಾರಂಭದಲ್ಲಿ ಭಾರತದ 15 ಸದಸ್ಯರ ತಂ
ಬೆಂಗಳೂರು : ರಾಜ್ಯ ಮಾಧ್ಯಮ ಅಕಾಡಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಿದ್ದು, ʼಡಾ.ಬಿ.ಆರ್.ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿʼಗೆ ಖ್ಯಾತ ಅಂಕಣಕಾರ, ಚಿಂತಕ ಡ
ಕಲಬುರಗಿ: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಕಲಬುರಗಿಯ ಇಂಕ್ವಿಲಾವ್ ಎ ದಕ್ಕನ್ ಉರ್ದು ಪತ್ರಿಕೆಯ ಸಂಪಾದಕ ಮತ್ತು ಹಿರಿಯ ಪತ್ರಕರ್ತರಾದ ಮೊಹಿಯುದ್ದೀನ್ ಪಾಷಾ ಅವರು ಆಯ್ಕೆಯಾಗಿದ್ದಾರ
ಹೊಸದಿಲ್ಲಿ,ಜ.9: ಡಿಜಿಟಲ್ ಅರೆಸ್ಟ್ ಜಾಲವೊಂದನ್ನು ಭೇದಿಸಿರುವ ದಿಲ್ಲಿ ಪೋಲಿಸರು 80ರ ಹರೆಯದ ವ್ಯಕ್ತಿಗೆ ಸುಮಾರು ಒಂದು ಕೋಟಿ ರೂ.ಗಳನ್ನು ವಂಚಿಸಿದ ಆರೋಪದಲ್ಲಿ ಇಬ್ಬರು ಖಾಸಗಿ ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಐವರನ್ನು ಬಂಧಿ
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ವತಿಯಿಂದ ಮರ್ಯಾದೆಗೇಡು ಹತ್ಯೆ ಹಿಂದಿನ ಮನುವಾದ ಹುಡುಕುತ್ತಾ ಎಂಬ ಶೀರ್ಷಿಕೆಯಡಿ ರವಿವಾರ (ಜ.11) ಬೆಳಿಗ್ಗೆ 10:30ಕ್ಕೆ ವಿಶೇಷ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು
ಸೇಡಂ: ಕೇಂದ್ರ ಸರ್ಕಾರವು ಚುನಾವಣಾ ಆಯೋಗವನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಮತಗಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಆರೋಪಿಸಿ
ಮಂಗಳೂರು, ಜ.9: ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದ್ದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರಕಾರ ಬೆಂಕಿ ಹಚ್ಚಿದೆ. ಈ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲು ಹಾಕಲಾಗಿದೆ. ಇದನ್ನ
ಹೊಸದಿಲ್ಲಿ,ಜ.9: ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಮತ್ತು ಸುಂಕ ವಿಷಯಗಳಲ್ಲಿ ಭಾರತ-ಅಮೆರಿಕ ನಡುವೆ ಸಂಬಂಧ ಹದಗೆಟ್ಟಿರುವ ನಡುವೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ) 2025ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ಡ
ಯಡ್ರಾಮಿ: ಕಡಕೋಳ ಮಡಿವಾಳಪ್ಪನವರ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ, ಕಡಕೋಳ ಮಡಿವಾಳೇಶ್ವರರ ಕರ್ತೃ ಗದ್ದಿಗೆಯಿಂದ ಯಡ್ರಾಮಿ ಪಟ್ಟಣದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಹಾಮಠದ ಪೀಠಾಧಿಪತಿಗಳಾದ
ಮಂಗಳೂರು: ನಗರದಲ್ಲಿ ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲ ಮತ್ತು ನರಿಂಗಾನ ಹಾಗೂ ಅಂಬ್ಲಮೊಗರುವಿನಲ್ಲಿ ನಡೆಯಲಿರುವ ವಿ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ, ಈ ಭಾಗದ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಿಕೊಡಬೇಕು ಎಂದು ಜಾನಪದ ತಜ್ಞ ಹಾ
ತಿರುವನಂತಪುರ,ಜ.9: ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ ದೇಗುಲದ ತಂತ್ರಿ ಕಂಡರಾರು ರಾಜೀವಾರು ಅವರನ್ನು ಶುಕ್ರವಾರ ಕೇರಳ ಪೊಲೀಸರು ವಶಕ್ಕೆ ತೆಗೆದುಕೊಂ
File Photo: PTI ಹೊಸದಿಲ್ಲಿ,ಜ.9: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ನ್ಯಾಯಾಲಯವು ಆರ್ಜೆಡಿ ವರಿಷ್ಠ ಹಾಗೂ ಮಾಜಿ ರೈಲ್ವೆ ಸಚಿವ ಲಾಲುಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಮಕ್ಕಳಾದ ತೇಜಸ್ವಿ ಯಾದವ್, ತೇಜ ಪ್ರತಾ
ಮಂಗಳೂರು, ಜ.9: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಕಾರಿ ಪೋಸ್ಟ್ ಮಾಡಿದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ಬಿಜೆ
500 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ
ಮಂಗಳೂರು,ಜ.9: ರಾಜ್ಯಮಟ್ಟದ ಗೇರು ಮೇಳವನ್ನು ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕಚೇರಿಗೆ ಶುಕ್ರವಾರ
ಮಂಗಳೂರು,ಜ.9: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜ.10ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 9:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನಕ್ಕೆ ಆಗಮನ, ಮಧ್ಯಾಹ್ನ 12ಕ್ಕೆ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವ
ಕುಂದಾಪುರ, ಜ.9: ಹೊಸ ವರ್ಷದ ಪ್ರಯುಕ್ತ ಹೊಸ ಕಲಿಕೆಗೆ ಮುನ್ನುಡಿಯಾಗಿ ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆ ಸಿಬಿಎಸ್ಸಿ ವಿದ್ಯಾರ್ಥಿಗಳು ಉಡುಪಿ ಹಾಗೂ ಕುಂದಾಪುರದ ವಿವಿಧ ಸಾರ್ವಜನಿಕ ಹಾಗೂ ಸರಕಾರಿ ಕಚೇರಿಗಳಿಗೆ ಭೇಟಿ ನೀ
ಕೊಪ್ಪಳ : ಕರ್ನಾಟಕ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿಯ 2025ನೇ ಸಾಲಿನ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳ ಪೈಕಿ ಪ್ರಜಾ ಸಂದೇಶ ದತ್ತಿ ಪ್ರಶಸ್ತಿ ಗೆ ಟಿವಿ 5 ವಾಹಿನಿ ಕೊಪ್ಪಳ ಜಿಲ್ಲಾವರದಿಗಾರ ನಾಗರಾಜ್ ವೈ. ಆಯ್ಕೆಯಾಗಿದ್ದಾ
ಮಡಿಕೇರಿ : ಮೈಸೂರಿನಿಂದ-ಮಂಗಳೂರು ಕಡೆಗೆ ಫ್ಲೈವುಡ್ ಶೀಟ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿ ಅವಘಡದಿಂದ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಕೊಲ್ಲಿ ಬಳಿ ನಡೆದಿ
ಹೊಸದಿಲ್ಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಾ.ಜಿ.ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಶುಕ್ರವಾರ ಈ ಕುರಿ
ಉಡುಪಿ: ರಸ್ತೆ ಸುರಕ್ಷತಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳು ಜನವರಿ 20ರೊಳಗೆ ಕಡ್ಡಾಯವಾಗಿ ಬಾಗಿಲನ್ನು (ಡೋರ್)
ಉಡುಪಿ, ಜ.9: ಕಾರ್ಕಳ ತಾಲೂಕು ಬೈಲೂರು ಗ್ರಾಮದ ಯರ್ಲಪಾಡಿ ಉಮಿಕಲ್ಬೆಟ್ಟದ ಮೇಲೆ ನಿರ್ಮಾಣ ಗೊಂಡು ಈಗ ವಿವಾದದ ಕೇಂದ್ರ ಬಿಂದುವಾಗಿರುವ ಪರಶುರಾಮ ಥೀಮ್ಪಾರ್ಕ್ನ ಕಾಮಗಾರಿ ಮುಕ್ತಾಯ ಗೊಳ್ಳುವವರೆಗೂ ಇದರ ನಿರ್ವಹಣೆ ಹಾಗೂ ಸುರ
► ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ► ವಿಜಯಪುರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭ
ಉಡುಪಿ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗ ಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಕಳೆದ 26 ದಿನ ಗಳಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದ
ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿವೆ ಎಂದು ಯುವ ಜನತಾದಳ
ಬೆಂಗಳೂರು : ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 22 ವಿಧೇಯಕಗಳ ಪೈಕಿ 19 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ರಾತ್ರಿ ಅಂಕಿತ ಹಾಕಿದ್ದಾರೆ. ಕರ್ನಾಟಕ ಪರಿಶಿ
ಮಂಗಳೂರು: ನಗರದ ಕದ್ರಿ ಮಲ್ಲಿಕಟ್ಟೆಯ ಎ.ಆರ್.ಎಂ ಕಿಯಾ ಶೋರೂಮ್ನಲ್ಲಿ ನೂತನ ಕಿಯಾ ಸೆಲ್ಟೋಸ್ ಕಾರನ್ನು ಶುಕ್ರವಾರ ಅನಾವರಣಗೊಳಿಸಲಾಯಿತು. ಆ ಮೂಲಕ ಕರಾವಳಿಗರಿಗೆ ಈ ಜನಪ್ರಿಯ ಎಸ್ಯುವಿ ಇತ್ತೀಚಿನ ಆವೃತ್ತಿಯು ಪದಾರ್ಪಣೆ ಮಾಡಿ
10ನೇ ತರಗತಿ ಪಾಸಾಗಿರುವ ಮಹಿಳೆಯರಿಗೆ ಇದು ಸುವರ್ಣಾವಕಾಶ. ಆದರೆ, ಬಹಳ ಸುಲಭದ ಯೋಜನೆಯೆಂದು ಕಂಡರೂ ಕಠಿಣ ಪರಿಶ್ರಮ ಹಾಕಿದಲ್ಲಿ ಮಾತ್ರ ಫಲ ಸಿಗಲಿದೆ. ಕೇಂದ್ರ ಸರ್ಕಾರ ಮತ್ತು ಎಲ್ಐಸಿ ಜಂಟಿಯಾಗಿ ಮಹಿಳೆಯರಿಗಾಗಿ ಬಿಮಾ ಸಖಿ ಯೋಜನ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ವಿಚಾರ ದೇಶದ ಸುದ್ದಿಯಾಗಿದೆ. ಜನರು ಇದರ ಸತ್ಯಾಂಶ ತಿಳಿಯಲು ಬಯಸುತ್ತಿದ್ದಾರೆ. ಆದುದರಿಂದ ಘಟನೆಯ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ
ಬಾಹ್ಯಾಕಾಶ ಕೇಂದ್ರದ 25 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅವಧಿಗೆ ಮೊದಲೇ ಗಗನಯಾನಿಗಳನ್ನು ಮರಳಿ ಭೂಮಿಗೆ ಕರೆಸಿಕೊಳ್ಳಲಾಗುತ್ತಿದೆ. ಸಿಬ್ಬಂದಿಯೊಬ್ಬರಿಗೆ ವೈದ್ಯಕೀಯ ಸಮಸ್ಯೆ ಕಾಣಿಸಿಕೊಂಡಿರುವ ಕಾರಣದಿಂದ ಸ್ಪೇಸ್

17 C