SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಫೆ.1ರಂದು ಸಿದ್ದರಾಮಾನಂದ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮ: ಕೆ.ಭೀಮಣ್ಣ

ಸಿಂಧನೂರು: ತಿಂಥಣಿ ಬ್ರಿಡ್ಜ್ ನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಸ್ವಾಮೀಜಿಗಳ ಪುಣ್ಯರಾಧನೆ ಕಾರ್ಯಕ್ರಮ ಎರಡು ದಿನಗಳ ಕಾಲ ಆಯೋಜನೆ ಮಾಡಿದ್ದು, ಫೆ.1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರ

29 Jan 2026 2:44 pm
ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ಮನವಿ

ಚಾರ್ಮಾಡಿ: ಜೆಜೆಎಂ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಸಿಲುಗಳನ್ನು ನಿರ್ಮಿಸಿದ್ದು, ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟಿದ್ದು, ಗ್ರಾಮಸ್ಥ

29 Jan 2026 2:40 pm
ಚಾಮರಾಜನಗರ | ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಇಮ್ಮಡಿ ಮಹದೇವಸ್ವಾಮಿಯ ಮರಣ ದಂಡನೆಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಹಂಚಿ 17 ಮಂದಿಯ ಸಾವಿಗೆ ಕಾರಣರಾದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಬಾರದು ಹಾಗೂ ಅವರಿಗೆ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿ, ಮಹದೇಶ್ವರ ಬೆಟ್ಟದ

29 Jan 2026 2:31 pm
ಸರಕಾರಿ ವೈದ್ಯರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಐಪಿಡಿ ಚಿಕಿತ್ಸೆ ನೀಡಲು ಅವಕಾಶ ಇಲ್ಲ: ದಿನೇಶ್ ಗುಂಡೂರಾವ್

ಸರಕಾರಿ ವೈದ್ಯರು ತಮ್ಮ ಕರ್ತವ್ಯಕ್ಕೆ ಅಡ್ಡಿಯಾಗದಂತೆ ಖಾಸಗಿ ಸೇವೆ ನಿರ್ವಹಿಸಬಹುದು

29 Jan 2026 2:12 pm
SKSSF ತುಂಬೆ ಶಾಖೆ 10ನೇ ವಾರ್ಷಿಕ ಹಾಗೂ ಸಮಸ್ತ ಪ್ರಚಾರ ಸಮ್ಮೇಳನ

ಬಂಟ್ವಾಳ : SKSSF ತುಂಬೆ ಶಾಖೆಯ 10ನೇ ವಾರ್ಷಿಕದ ಪ್ರಯುಕ್ತ SYS ತುಂಬೆಯ ಸಹಭಾಗಿತ್ವದಲ್ಲಿ ಜ. 30 ರಂದು ದ್ರಿಕ್ಸ್ ಮಜ್ಲಿಸ್ ವಾರ್ಷಿಕ ಹಾಗೂ ಸಮಸ್ತ 100ನೇ ವಾರ್ಷಿಕ ಸಮ್ಮೇಳನದ ಪ್ರಚಾರ ಸಮ್ಮೇಳನ ಹಾಗೂ ಜ. 31 ರಂದು ನೂರೇ ಅಜ್ಮೀರ್ ಆಧ್ಯಾತ್ಮಿ

29 Jan 2026 1:48 pm
ಜಾತಿ ತಾರತಮ್ಯವನ್ನು ವ್ಯಾಖ್ಯಾನಿಸಿರುವ ಯುಜಿಸಿ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಹೊಸದಿಲ್ಲಿ: ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧಿಸೂಚಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ನಿಯಮಗಳು ಅಸ್

29 Jan 2026 1:38 pm
ಸಂಪಾದಕೀಯ | ಯುಜಿಸಿ: ದೌರ್ಜನ್ಯ ನಡೆಸುವ ಹಕ್ಕಿಗಾಗಿ ಬೀದಿಗಿಳಿದಿರುವ ಜಾತೀವಾದಿ ಗುಂಪುಗಳು!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

29 Jan 2026 1:07 pm
ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ; ಪ್ರತಿ ಡಾಲರ್‌ಗೆ 92 ರೂ.!

ಮುಂಬೈ: ಇಂದು (ಗುರುವಾರ) ಬೆಳಿಗ್ಗೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡು, ಪ್ರತಿ ಡಾಲರ್‌ಗೆ 92 ರೂ. ಮಟ್ಟಕ್ಕೆ ಇಳಿಯಿತು. ಡಾಲರ್‌ಗೆ ಇರುವ ಸ್ಥಿರ ಬೇಡಿಕೆ ಹಾಗೂ ಜಾಗತಿಕ

29 Jan 2026 12:46 pm
ವಿಧಾನಸಭೆಯಲ್ಲಿ ಗದ್ದಲವೆಬ್ಬಿಸಿದ ವಿಬಿ- ಜೀ ರಾಮ್ ಜಿ ಕಾಯ್ದೆ ವಿರುದ್ಧದ ಸರಕಾರಿ ಜಾಹೀರಾತು

ಬೆಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ವಿಬಿ- ಜೀ ರಾಮ್ ಜಿ ಕಾಯ್ದೆ ವಿರುದ್ಧ ರಾಜ್ಯ ಸರಕಾರ ಇಂದು ದಿನಪತ್ರಿಕೆಗಳಲ್ಲಿ ಹೊರಡಿಸಿರುವ ಜಾಹೀರಾತು ವಿಧಾನಸಭಾ ಕಲಾಪದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಯಿತು. ವಿಷಯ ಪ್ರಸ್ತಾಪಿ

29 Jan 2026 12:44 pm
ಮಾದಕ ವ್ಯಸನ, ಸೈಬರ್ ಕ್ರೈಮ್ ವಿರುದ್ಧ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು, ಜ.28: ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ, ಮಂಗಳೂರು ನಗರ ಪೊಲೀಸ್ ಹಾಗೂ ರೋಶನಿ ನಿಲಯ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಸ್ಟೇಟ್ ಬ್ಯಾಂಕ್‌ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನ ಹಾಗೂ ಸೈಬರ್ ಕ್ರೈಮ್ ವ

29 Jan 2026 12:44 pm
ಚಾಮರಾಜನಗರ | ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಇಮ್ಮಡಿ ಮಹದೇವಸ್ವಾಮಿಗೆ ಮಹದೇಶ್ವರ ಬೆಟ್ಟ ಪ್ರವೇಶಕ್ಕೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ಕಿಚ್ಚಗುತ್ತಿ ಮಾರಮ್ಮ ದೇವಾಲಯದಲ್ಲಿ ವಿಷ ಮಿಶ್ರಿತ ಪ್ರಸಾದ ವಿತರಣೆ ಮಾಡಿ 17 ಮಂದಿ ದುರ್ಮರಣಕ್ಕೆ ಕಾರಣರಾದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಅವರಿಗೆ, ಇಂದಿನಿಂದ ಮುಂದಿನ ಆದೇಶದ ತನಕ ಮಲೆ ಮಹದೇಶ

29 Jan 2026 12:29 pm
ವಿಮಾನ ಅಪಘಾತಕ್ಕೀಡಾದ ಸಂದರ್ಭ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಳಪೆಯಾಗಿತ್ತು: ಕೇಂದ್ರ ವಿಮಾನಯಾನ ಸಚಿವ

ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾದ ಸಂದರ್ಭದಲ್ಲಿ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಳಪೆಯಾಗಿತ್ತು ಎಂದು ಕೇಂದ್ರ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ

29 Jan 2026 12:20 pm
ಚಾಮರಾಜನಗರ: ಚಿರತೆ ದಾಳಿ; ಜಾನುವಾರುಗಳಿಗೆ ಗಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನದೊಡ್ಡಿ ಗ್ರಾಮದ ತೋಟದ ಮನೆಯಲ್ಲಿ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಗಂಗನದೊಡ್ಡಿ ಗ್ರಾಮದ ಅಬ್ದ

29 Jan 2026 12:12 pm
ಮುಖ್ಯಮಂತ್ರಿಯ ಮೇಲೆ ಸಂಪೂರ್ಣ ನಂಬಿಕೆಯಿದೆ, ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸದು: ರಾಜೀನಾಮೆ ವದಂತಿಗೆ ಕೆ.ಜೆ.ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಹಸ್ತಕ್ಷೇಪದಿಂದ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಸುದ್ದಿ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಬಗ್ಗೆ ಜಾರ್ಜ್ ಸ್ಪಷ್ಟ

29 Jan 2026 12:03 pm
‘ಅವರು’ ‘ಗೌರಿ’ಯನ್ನು ಯಾಕೆ ಕೊಂದರು?

ಇಂದು ಗೌರಿ ಲಂಕೇಶ್ ಜನ್ಮದಿನ

29 Jan 2026 11:57 am
ಹಿರಿಯ ಕಾರ್ಮಿಕ ನಾಯಕ ಕಾಂ. ಅನಂತ್ ಸುಬ್ಬರಾವ್ ನಿಧನಕ್ಕೆ CPI(M) ಜಿಲ್ಲಾ ಸಮಿತಿಯ ಭಾವಪೂರ್ಣ ನಮನಗಳು

ರಾಯಚೂರು, ಜ. — ರಾಜ್ಯದ ಕಾರ್ಮಿಕ ಚಳವಳಿಯ ಹಿರಿಯ ನಾಯಕರು ಹಾಗೂ ಎಐಟಿಯುಸಿ ರಾಜ್ಯಾಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಹಿರಿಯ ಕಮ್ಯುನಿಸ್ಟ್ ನಾಯಕ ಕಾಂ. ಅನಂತ್ ಸುಬ್ಬರಾವ್ ಅವರ ನಿಧನವು ರಾಜ್ಯದ ಕಾರ್ಮಿಕ ಚಳವಳಿಗೆ ಮಾ

29 Jan 2026 11:50 am
ಗಗನಕ್ಕೇರಿದ ಚಿನ್ನದ ಬೆಲೆ | ಒಂದೇ ದಿನದಲ್ಲಿ ಪ್ರತಿ ಗ್ರಾಂ ಮೇಲೆ ಸಾವಿರದಷ್ಟು ಏರಿಕೆ; ಇಂದಿನ ದರವೆಷ್ಟು?

ಅಮೆರಿಕದ ಫೆಡರಲ್ ರಿಸರ್ವ್ ತನ್ನ ಮಾನದಂಡ ದರವನ್ನು ಶೇ 3.5ರಿಂದ 3.75ರ ಗುರಿಯ ವ್ಯಾಪ್ತಿಯಲ್ಲಿ ಸ್ಥಿರವಾಗಿರಿಸಿರುವುದು ಸ್ಪಾಟ್ ಚಿನ್ನದ ಬೆಲೆಗಳ ಹೊಸ ದಾಖಲೆ ಏರಿಕೆಗೆ ಕಾರಣವಾಗಿದೆ. ಗುರುವಾರ ಚಿನ್ನದ ಬೆಲೆ ಔನ್ಸ್‌ಗೆ 5,500 ಡಾಲರ್

29 Jan 2026 11:46 am
ಬಾರಾಮತಿಯಲ್ಲಿ ವಿಮಾನ ದುರಂತ | ಸ್ವಗ್ರಾಮದಲ್ಲಿ PSO ವಿದಿಪ್ ಜಾಧವ್ ಅಂತ್ಯಕ್ರಿಯೆ

ಸತಾರಾ/ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಖಾಸಗಿ ಭದ್ರತಾ ಅಧಿಕಾರಿ (ಪಿಎಸ್‌ಒ) ವಿದಿಪ್ ದಿಲೀಪ್ ಜಾಧವ್ ಅವರ ಅಂತ್ಯಕ್ರಿಯೆಯನ್ನು ಬುಧವಾರ ರಾತ್ರಿ ಸತಾರಾ ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಕುಟುಂಬದವ

29 Jan 2026 11:25 am
ಅಜಿತ್ ಪವಾರ್‌ಗೆ ವಿದಾಯ | ಬಾರಾಮತಿಯಲ್ಲಿ ಅಂತಿಮ ನಮನ

ಬಾರಾಮತಿ/ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯ ಮುಖ್ಯಸ್ಥ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಕಟೇವಾಡಿಯಲ್ಲಿರುವ ಅವರ ನಿವಾಸದಿಂದ ಅಂತ್ಯಕ್ರಿಯೆಗಾಗಿ ಬಾರಾಮತ

29 Jan 2026 11:10 am
ಆರಿಕ್ಕಾಡಿ ಟೋಲ್ ಗೇಟ್ ಮತ್ತೆ ಕಾರ್ಯಾರಂಭ: ಟೋಲ್ ಪ್ರಶ್ನಿಸಿದ ವ್ಯಕ್ತಿಯನ್ನು ಬಲವಂತವಾಗಿ ಹೊತ್ತೊಯ್ದ ಪೊಲೀಸರು

ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ಯುಡಿಎಫ್ ನಿಂದ ಕುಂಬಳೆ ಠಾಣೆಗೆ ಮುತ್ತಿಗೆ

29 Jan 2026 10:42 am
ವಿಮಾನ ದುರಂತದಲ್ಲಿ ಅಜಿತ್ ಪವಾರ್ ನಿಧನ: ಶೋಕ ವ್ಯಕ್ತಪಡಿಸಿದ 'ಸಾಮ್ನಾ'

ಮುಂಬೈ, ಜ.29: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಶಿವಸೇನೆ (ಯುಬಿಟಿ) ಮುಖವಾಣಿ ಸಾಮ್ನಾ ಗುರುವಾರ ಶೋಕ ವ್ಯಕ್ತಪಡಿಸಿದೆ. ರಾಜ್ಯ ರಾಜಕೀಯಕ್ಕೆ ಅವರು ನೀಡಿದ ಕೊಡುಗೆ ಮತ್ತು ಅವರ ನಾಯಕತ್ವದ ಗುಣಗಳನ್ನು ಸಂ

29 Jan 2026 10:18 am
ಕೊಪ್ಪಳ: ಕುಡಿಯುವ ನೀರಿನಲ್ಲಿ ಹುಳುಗಳು; ಕಲಕೇರಿ ಗ್ರಾಮಸ್ಥರಲ್ಲಿ ಆತಂಕ

ಕೊಪ್ಪಳ/ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಲಕೇರಿ ಗ್ರಾಮದಲ್ಲಿ ಸಾರ್ವಜನಿಕರು ನಳದಿಂದ ನೀರು ತುಂಬುವ ವೇಳೆ ನೀರಿನೊಂದಿಗೆ ಹುಳುಗಳು ಬರುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳ

29 Jan 2026 9:59 am
Raichur : ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಂದ ಮಾವ

ರಾಯಚೂರು: ನಾಲ್ಕು ತಿಂಗಳ ಗರ್ಭಿಣಿ ಸೊಸೆಯನ್ನು ಮಾವನೇ ಕತ್ತು ಸೀಳಿ ಕೊಂದ ಭೀಕರ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವ ಸಿದ್ದಪ್ಪ ಎಂಬಾತ ತನ್ನ ನಾಲ್

29 Jan 2026 9:00 am
ಬಾರಾಮತಿ ವಿಮಾನ ದುರಂತ: ಪೈಲಟ್ ತನ್ನ ಅಜ್ಜಿಗೆ ಕಳುಹಿಸಿದ ಕೊನೆಯ ಸಂದೇಶ ಏನು?

ಗ್ವಾಲಿಯರ್: “ಹಾಯ್, ಗುಡ್ ಮಾರ್ನಿಂಗ್ ದದ್ದಾ” — ಇದು ಬಾರಾಮತಿಯಲ್ಲಿ ಬುಧವಾರ ವಿಮಾನ ಅಪಘಾತಕ್ಕೀಡಾದ ವಿಮಾನದ ಕ್ಯಾಪ್ಟನ್ ಶಾಂಭವಿ ಪಾಠಕ್ ತಮ್ಮ ಅಜ್ಜಿಗೆ ಕಳುಹಿಸಿದ ಕೊನೆಯ ಸಂದೇಶವಾಗಿತ್ತು. ಕೆಲವೇ ನಿಮಿಷಗಳ ಬಳಿಕ ಅಜ್ಜಿ ಮ

29 Jan 2026 8:08 am
ಉತ್ತರ ಭಾರತದಲ್ಲಿ ಮತ್ತೆ ಹಿಮಪಾತ, ಭಾರೀ ಮಳೆ ನಿರೀಕ್ಷೆ

ಹೊಸದಿಲ್ಲಿ: ಹಿಮಾಲಯನ್ ಪ್ರದೇಶದಲ್ಲಿ ಶನಿವಾರ ಹೊಸದಾಗಿ ಸಂಭವಿಸಿರುವ ಪಶ್ಚಿಮ ಪ್ರಕ್ಷುಬ್ಧತೆಯ ಪರಿಣಾಮ ಫೆಬ್ರವರಿ 1ರಂದು ಭಾರಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಗಳಿವೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

29 Jan 2026 8:00 am
ಕೊಲಂಬಿಯಾ | ವಿಮಾನ ದುರಂತ: ಸಂಸದ ಸೇರಿ 15 ಮಂದಿ ಮೃತ್ಯು

ಕುಕುಟಾ, ಕೊಲಂಬಿಯಾ: ಸಂಸತ್ ಸದಸ್ಯ ಸೇರಿದಂತೆ 15 ಮಂದಿ ಪ್ರಮಾಣಿಸುತ್ತಿದ್ದ ವಿಮಾನ ಕೊಲಂಬಿಯಾ- ವೆನೆಝುವೆಲಾ ಗಡಿಯಲ್ಲಿ ಬುಧವಾರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾ

29 Jan 2026 7:45 am
ಚಿಕ್ಕಮಗಳೂರು| ಮಹಿಳೆ ಜೊತೆ ಖಾಸಗಿ ಹೋಮ್‍ಸ್ಟೇಯಲ್ಲಿದ್ದ ಬಿಜೆಪಿ ಮುಖಂಡನ ಮೇಲೆ ಗ್ರಾಮಸ್ಥರಿಂದ ಹಲ್ಲೆ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪ್ತ ಆನಂದ್‌ ಮೇಲೆ ಮತ್ತಾವರ ಗ್ರಾಮದ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಧವೆ ಮಹಿಳೆ ಜತೆ ಖಾ

29 Jan 2026 12:06 am
ಪೆನ್‌ ಪಾಯಿಂಟ್‌ ಕ್ರಿಕೆಟ್‌: ಎಮಾರ್‌ ಸ್ಟ್ರೈಕರ್ಸ್‌ ಚಾಂಪಿಯನ್‌, ಅಟ್ಯಾಕರ್ಸ್‌ ರನ್ನರ್‌-ಅಪ್‌

ಕಾಸರಗೋಡು: ಸಾಮಾಜಿಕ ಹೋರಾಟ, ಕಾರ್ಯಾಗಾರ, ಬಡವರಿಗೆ ವೈದ್ಯಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದ ಆರ್ಥಿಕ ಸಹಾಯ ಸೇರಿದಂತೆ ವಿವಿಧ ಸಮಾಜ ಸೇವೆಗಳ ಮೂಲಕ ಗುರುತಿಸಿಕೊಳ್ಳುತ್ತಿರುವ ‘ಪೆನ್‌ ಪಾಯಿಂಟ್‌ ಸ್ನೇಹ ವೇದಿಕೆ’ ಆಯೋಜಿಸಿದ 5ನೇ

29 Jan 2026 12:01 am
ಚೋರ್ಲಾಘಾಟ್ ದರೋಡೆ ಪ್ರಕರಣ: ಸ್ವತಂತ್ರ ಸಂಸ್ಥೆಯಿಂದ ತನಿಖೆಯಾಗಲಿ

ಸಾಂದರ್ಭಿಕ ಚಿತ್ರ PC: x.com/SaptashwaTV ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ ಕರ್ನಾಟಕ, ಗೋವಾ, ಮಹಾರಾಷ್ಟ್ರವನ್ನು ಬೆಸೆದಿರುವ ಒಂದು ಬೃಹತ್ ದರೋಡೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. 2025 ಅಕ್ಟೋಬರ್ ತಿ

28 Jan 2026 11:56 pm
ಫೆ.3ರವರೆಗೆ ರಾಜ್ಯ ವಿಧಾನ ಮಂಡಲದ ಅಧಿವೇಶನ ವಿಸ್ತರಣೆ?

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನ ಫೆ.3ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ. ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸ

28 Jan 2026 11:44 pm
ಬೆಂಗಳೂರು| ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ಆರೋಪಿಯ ಬಂಧನ

ಬೆಂಗಳೂರು, ಜ.28: ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕಳ್ಳತನದ ಆರೋಪದಲ್ಲಿ ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಚಿನ್ನಾಭರಣ ಹಾಗೂ ನಗದು ಸೇರಿದಂತೆ ಅಂದಾಜು ಒಂದು ಕೋಟಿ ಮೌಲ್ಯದ ವಸ

28 Jan 2026 11:19 pm
ವಿಜಯನಗರ | ಮಾನವ ಅಭಿವೃದ್ಧಿಗೆ ನಿಖರ ದತ್ತಾಂಶ ಅಗತ್ಯ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಮಾನವ ಸಂಪನ್ಮೂಲ ಅಭಿವೃದ್ಧಿ ನಗರ ಹಾಗೂ ಗ್ರಾಮೀಣ ಹಂತದಿಂದ ಆರಂಭವಾದಾಗ ಮಾತ್ರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಸಂಬಂಧಿಸಿದ ಸಮಗ್ರ ಮಾನವ ಅಭಿವೃದ್ಧಿ ವರದಿಯ

28 Jan 2026 11:09 pm
ಬೆಂಗಳೂರು| ನಾಲ್ಕು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: 10 ಮಂದಿ ಆರೋಪಿಗಳ ಬಂಧನ

ಬೆಂಗಳೂರು, ಜ.28: ಇಲ್ಲಿನ ಅಮೃತಹಳ್ಳಿ ಪೊಲೀಸರು 4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದು, ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಇಂಜಿನಿಯರ್‌ಗಳು, ಕಾನೂನು ವಿದ್ಯಾರ್ಥಿ, ಬೌನ್ಸರ್ ಸೇರಿ ಹತ್ತು ಮಂದಿ ಡ್ರ

28 Jan 2026 11:09 pm
ವಿಜಯನಗರ | ಸರಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಅಂಗುಳ ಶಸ್ತ್ರಚಿಕಿತ್ಸೆ ಬಡವರಿಗೆ ವರದಾನ : ಡಾ.ಎಲ್.ಆರ್.ಶಂಕರ ನಾಯ್ಕ

ವಿಜಯನಗರ (ಹೊಸಪೇಟೆ) : ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಹಾಗೂ ಇತರ ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯುತ್ತಿರುವುದು ಬಡವರ್ಗದ ಜನರಿಗೆ ಅತ್ಯಂತ ಅನುಕೂಲಕರವಾಗಿದೆ ಎಂದು ಜಿಲ್ಲಾ ಆ

28 Jan 2026 11:06 pm
25 ಶಾಸಕರು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ ಅಧ್ಯಕ್ಷರಾಗಿ ಮುಂದುವರಿಕೆ: ರಾಜ್ಯ ಸರಕಾರ ಮಹತ್ವದ ಆದೇಶ

ಬೆಂಗಳೂರು, ಜ.28: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಅಪ್ಪಾಜಿ ಸಿ.ಎಸ್ ನಾಡಗೌಡ ಸೇರಿದಂತೆ ಒಟ್ಟು 25 ಜನ ಶಾಸಕರನ್ನು ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ ಅಧ್ಯಕ್ಷರನ್ನಾಗಿ ಮುಂದುವರಿಸಿ ರಾಜ್

28 Jan 2026 11:03 pm
ವಿಜಯನಗರ | ಫೆ.10ರಂದು ಜಂತುಹುಳು ನಿವಾರಣಾ ದಿನಾಚರಣೆ : ಡಿಸಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಮಕ್ಕಳನ್ನು ಜಂತು ಹುಳು ರಹಿತ ಹಾಗೂ ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಫೆ.10ರಂದು ಜಂತುಹುಳು ನಿವಾರಣಾ ದಿನಾಚರಣೆ ಹಾಗೂ ಫೆ.16ರಂದು ಮಾಪ್‌ಅಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕು

28 Jan 2026 11:03 pm
ಏಳು ಸಾವಿರ ಶಾಲಾ ಕೊಠಡಿಗಳ ದುರಸ್ತಿಗೆ 96.88 ಕೋಟಿ ರೂ. ಮಂಜೂರು ಮಾಡಿದ ರಾಜ್ಯ ಸರಕಾರ

ಬೆಂಗಳೂರು, ಜ.28: ರಾಜ್ಯ ಸರಕಾರವು 2,819 ಸರಕಾರಿ ಶಾಲೆಗಳ ಒಟ್ಟು 7,293 ತರಗತಿ ಕೊಠಡಿಗಳ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು 96.88 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. 2,819 ಸರಕಾರಿ ಶಾಲೆಗಳ 4,163 ತರಗತಿ ಕೊಠಡಿಗಳ ಸಣ್ಣ ಪ್ರಮಾಣದ ದುರಸ್ತಿ ಕಾ

28 Jan 2026 10:55 pm
ಬಳ್ಳಾರಿ | ಬಾದನಹಟ್ಟಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ

ಬಳ್ಳಾರಿ / ಕುರುಗೋಡು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಮುದಾಯ ಆರೋಗ್ಯ ಕೇಂದ್ರ ಹ

28 Jan 2026 10:53 pm
ಕುಳಾಯಿ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಜ.28: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ

28 Jan 2026 10:48 pm
ಚೀನಾ ಪ್ರವಾಸದಿಂದ ಬ್ರಿಟನ್‌ ಗೆ ಪ್ರಯೋಜನ: ಸ್ಟಾರ್ಮರ್

ಬೀಜಿಂಗ್, ಜ.28: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಮೂರು ದಿನಗಳ ಭೇಟಿಗಾಗಿ ಬುಧವಾರ ಚೀನಾಕ್ಕೆ ಆಗಮಿಸಿದ್ದು, ಈ ಪ್ರವಾಸವು ಬ್ರಿಟನ್‌ಗೆ ಪ್ರಯೋಜನಗಳನ್ನು ತರುತ್ತದೆ ಎಂದು ಹೇಳಿದ್ದಾರೆ. ಸುಮಾರು ಎಂಟು ವರ್ಷಗಳ ಬಳಿಕ ಬ್

28 Jan 2026 10:48 pm
ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ ಕಾಣಲಿ: ಜುಬಿನ್ ಮೊಹಪಾತ್ರ

ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ರಾಯಚೂರು ನಗರವು ಸುಂದರ ಹಾಗೂ ಸ್ವಚ್ಛವಾಗಿ ಕಾಣಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬ ಪೌರ ಕಾರ್ಮಿಕರು ಸಕ್ರಿಯವಾಗಿ ಭಾಗವಹಿಸಬೇಕು ಎ

28 Jan 2026 10:46 pm
ಅಮೆರಿಕಾದೊಂದಿಗೆ ಮಾತುಕತೆಗೆ ಮನವಿ ಮಾಡಿಲ್ಲ: Iran

ಟೆಹ್ರಾನ್, ಜ.28: ಇತ್ತೀಚಿನ ದಿನಗಳಲ್ಲಿ ಅಮೆರಿಕಾದ ವಿಶೇಷ ಪ್ರತಿನಿಧಿ ಸ್ಟೀವ್ ವಿಟ್ಕಾಫ್ ಅವರೊಂದಿಗೆ ಸಂಪರ್ಕದಲ್ಲಿಲ್ಲ ಮತ್ತು ಮಾತುಕತೆಗೆ ಮನವಿ ಮಾಡಿಲ್ಲ ಎಂದು ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ ಎ

28 Jan 2026 10:45 pm
ವಿಧಾನಸಭೆಯಲ್ಲಿ ‘ಟೆಲಿಫೋನ್‌ ಕದ್ದಾಲಿಕೆ’ ವಿಚಾರ ಸದ್ದು| ಸರಕಾರ ಫೋನ್ ಕದ್ದಾಲಿಕೆ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ.28: ‘ಕೇಂದ್ರ ಗೃಹ ಸಚಿವರು ಮತ್ತು ಆರೆಸ್ಸೆಸ್ ಕಚೇರಿ ಕೇಶವ ಕೃಪಾದಿಂದ ರಾಜ್ಯಪಾಲರಿಗೆ ದೂರವಾಣಿ ಕರೆಗಳು ಬರುತ್ತಿವೆ’ ಎಂಬ ಕಾನೂನು ಸಚಿವ ಎಚ್.ಕೆ.ಪಾಟೀಲ್‍ರ ಮಾತು ವಿಧಾನಸಭೆಯ ಸದನದಲ್ಲಿ ಗದ್ದಲಕ್ಕೆ ಕಾರಣವಾಗಿ ಪ

28 Jan 2026 10:42 pm
IND Vs NZ | ನಾಲ್ಕನೇ T20: ಭಾರತಕ್ಕೆ ಸೋಲುಣಿಸಿದ ಕಿವೀಸ್

ಸೀಫರ್ಟ್ ಅರ್ಧಶತಕ, ಸ್ಯಾಂಟ್ನರ್‌ಗೆ ಮೂರು ವಿಕೆಟ್

28 Jan 2026 10:41 pm
ರಾಯಚೂರು ಜಿಲ್ಲಾ ಉತ್ಸವದ ಯಶಸ್ಸಿಗೆ ಮನೆಮನೆಗೆ ಆಹ್ವಾನ ನೀಡಬೇಕು : ಸಿಇಓ ಈಶ್ವರ್‌ ಕಾಂದೂ ಸೂಚನೆ

ರಾಯಚೂರು : ಫೆ.5ರಿಂದ ಆರಂಭವಾಗಲಿರುವ ರಾಯಚೂರು ಜಿಲ್ಲಾ ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್‌ಗಳು ಮನೆಮನೆಗೆ ಆಹ್ವಾನ ನೀಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ

28 Jan 2026 10:40 pm
ರನ್ ವೇ ಕಾಣಿಸುತ್ತಿಲ್ಲ ಎಂದು ಸಂದೇಶ ರವಾನಿಸಿದ್ದ ಪೈಲಟ್!

►ಲ್ಯಾಂಡಿಂಗ್ ಅನುಮತಿಯ ರೀಡ್‌ಬ್ಯಾಕ್ ಇರಲಿಲ್ಲ►ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನದ ಅಂತಿಮ ಕ್ಷಣಗಳು

28 Jan 2026 10:38 pm
ಕದ್ರಿ ಜೋಗಿ ಮಠದ ಕಚೇರಿಯಿಂದ ನಗ ನಗದು ಕಳವು: ಪ್ರಕರಣ ದಾಖಲು

ಮಂಗಳೂರು, ಜ.28: ಕದ್ರಿ ಜೋಗಿ ಮಠ ಆವರಣದಲ್ಲಿರುವ ಜೋಗಿ ಮಠ ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣಾ ಸಮಿತಿ ಕಚೇರಿಯ ಬಾಗಿಲ ಬೀಗ ಮುರಿದು ಕವಾಟಿನಲ್ಲಿದ್ದ ಧೂಮಾವತಿ ದೈವ, ಗಣಪತಿ ದೇವರ ಚಿನ್ನಾಭರಣ ಮತ್ತು ನಗದು ಕಳವಾದ ಘಟನೆ ವರದಿಯ

28 Jan 2026 10:29 pm
ಜ.31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’

ಮಂಗಳೂರು, ಜ.28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ, ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರಂದು ಕಾಲ

28 Jan 2026 10:24 pm
ವೆನ್‌ಲಾಕ್ ಆಸ್ಪತ್ರೆಗೆ ನೂತನ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಶೀಘ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಜ.28: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ವಾಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್

28 Jan 2026 10:22 pm
ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲು ಕಾರಣವೇನು?: ಪ್ರಾಸಿಕ್ಯೂಷನ್‌ನಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು: ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಠಾಣೆ ಪೊಲೀಸರಿಂದ ಸಿಐಡಿಗೆ ವಹಿಸುವಲ್ಲಿ ಗಂಭೀರ ಕಾರಣ ಏನು? ಎನ್ನುವುದನ್ನು ತಿಳಿಸುವಂತೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಿಗೆ ಹೈಕೋರ್ಟ್

28 Jan 2026 10:20 pm
ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ: ಸುನಿಲ್ ಕುಮಾರ್ ಬಜಾಲ್

ಮಂಗಳೂರು, ಜ.28: ಕೇಂದ್ರ ಸರಕಾರವು ಬಂಡವಾಳ ಶಾಹಿಗಳ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣ ದಿಂದಲೇ ಜಾರಿಯಾಗುವಂತೆ ಏಕಪಕ್

28 Jan 2026 10:18 pm
ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ: ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆ

ಮಂಗಳೂರು , ಜ.28: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿ ಇದರ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮೇಘರಾಜ್ ಜೈನ್ ಅವರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮೆನೇಜಿಂಗ್ ಟ್

28 Jan 2026 10:16 pm
ನಾಳೆ(ಜ.29)ಯಿಂದ ಕರ್ನಾಟಕ–ಪಂಜಾಬ್ ರಣಜಿ ಪಂದ್ಯ

ಕೆ.ಎಲ್. ರಾಹುಲ್ | Photo Credit ; PTI  ಮೊಹಾಲಿ, ಜ. 28: ರಣಜಿ ಟ್ರೋಫಿಯ ಎಲಿಟ್ ‘ಬಿ’ ಗುಂಪಿನ ಅಂತಿಮ ಸುತ್ತಿನ ಪಂದ್ಯವು ಕರ್ನಾಟಕ ಮತ್ತು ಪಂಜಾಬ್ ತಂಡಗಳ ನಡುವೆ ಮೊಹಾಲಿಯ ಐಎಸ್ ಬಿಂದ್ರಾ ಪಿಸಿಎ ಸ್ಟೇಡಿಯಂನಲ್ಲಿ ಗುರುವಾರ ಆರಂಭಗೊಳ್ಳಲಿದೆ.

28 Jan 2026 10:14 pm
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಸರಕಾರಕ್ಕೆ ನೋಟಿಸ್

ಬೆಂಗಳೂರು: ಜನವರಿ 29ರಿಂದ ಆರಂಭವಾಗಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ. ಹೊಸದಾಗಿ ಆಯ್ಕೆ ಸಮಿತಿ ರಚಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮ

28 Jan 2026 10:14 pm
ಸ್ಪೀಡ್ ಗವರ್ನರ್, ಬಾಗಿಲು ಅಳವಡಿಸದ ಲಾರಿ, ಬಸ್‌ಗಳ ವಿರುದ್ಧ ಕ್ರಮ: ಉಡುಪಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಉಡುಪಿ, ಜ.28: ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಬಾಗಿಲು ಅಳವಡಿಸದ ಬಸ್‌ಗಳು ಹಾಗೂ ವೇಗನಿಯಂತ್ರಕ ಅಳವಡಿಸಲಾದ ಲಾರಿಗಳ ವಿರುದ್ಧ ಪೊಲೀಸರು ಕಾರ್ಯಾ ಚರಣೆ ಆರಂಭಿಸಿದ್ದು, ಈ ಸಂಬಂಧ ಹಲ

28 Jan 2026 10:08 pm
ಹಾಸನ| ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಆತ್ಮಹತ್ಯೆಗೆ ಯತ್ನ: ಪತ್ನಿ ಮೃತ್ಯು

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆ ಪತಿ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೆ,  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಅದ್ದಿಹಳ್ಳಿ ಗ್ರಾಮದಲ್ಲಿ ನಡೆದಿದೆ

28 Jan 2026 10:06 pm
ದರ್ಸ್ ರಂಗವನ್ನು ಹೆಚ್ಚಿಸಲು ಉಲಮಾಗಳ ಪಾತ್ರ ಮುಖ್ಯ: ಕುಂಬೋಳ್ ತಂಙಳ್

ಉಡುಪಿ, ಜ.28: ರಾಜ್ಯ ಉಲಮಾ ಒಕ್ಕೂಟದ ನಿರ್ದೇಶನದಂತೆ ಉಡುಪಿ ಜಿಲ್ಲಾ ಉಲಮಾ ಕ್ಯಾಂಪ್ ಮೂಳೂರು ಸುನ್ನೀ ಸೆಂಟರ್ ಸಂಸ್ಥೆಯಲ್ಲಿ ನಡೆಯಿತು ಉಲಮಾ ಕ್ಯಾಂಪ್‌ನ್ನು ಉದ್ಘಾಟಿಸಿದ ಕೇಂದ್ರ ಮುಶಾವರ ಉಪಾಧ್ಯಕ್ಷ, ಡಿಕೆಎಸ್‌ಸಿ ಸಂಸ್ಥೆಯ ಅ

28 Jan 2026 10:00 pm
ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಕಳವು

ಕುಂದಾಪುರ, ಜ.28: ಚಿನ್ನಾಭರಣ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಹೋಗಿವು ಘಟನೆ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಜ.27ರಂದು ಸಂಜೆ ವೇಳೆ ನಡೆದಿದೆ.

28 Jan 2026 9:58 pm
ಪಡುಬಿದ್ರೆ: ಮನೆಗೆ ನುಗ್ಗಿ 48ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಪಡುಬಿದ್ರಿ, ಜ.28: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ಜ.27ರಂದು ರಾತ್ರಿ ವೇಳೆ ನಡೆದಿದೆ. ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬ

28 Jan 2026 9:56 pm
ಉಡುಪಿ| ಇಡಿ ತನಿಖೆ ಹೆಸರಿನಲ್ಲಿ 40 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಜ.28: ಇಡಿ ತನಿಖೆ ಹೆಸರಿನಲ್ಲಿ ಕಟಪಾಡಿಯ ವ್ಯಕ್ತಿಯೊಬ್ಬರಿಗೆ 40ಲಕ್ಷ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿ ಕಲ್ತಟ್ಟ ನಿವಾಸಿ ಕೆ.ರಾಘವೇಂದ್ರ ರಾವ

28 Jan 2026 9:52 pm
ಸವಳು-ಜವಳು ಭೂಮಿಗೆ ಶೀಘ್ರದಲ್ಲಿ ಅನುದಾನ ಬಿಡುಗಡೆ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಜ.28: ಸವಳು-ಜವಳು ಬಾಧಿತ ಭೂಪ್ರದೇಶ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ

28 Jan 2026 9:51 pm
ಮಹಿಳೆಯರ T20 ವಿಶ್ವಕಪ್ | ಮೊದಲ ಬಾರಿ ಅರ್ಹತೆ ಪಡೆದ ನೆದರ್‌ಲ್ಯಾಂಡ್ಸ್

ಕಠ್ಮಂಡು, ಜ.28: ಗ್ಲೋಬಲ್ ಕ್ವಾಲಿಫೈಯರ್ಸ್‌ನಲ್ಲಿ ಡಿಎಲ್‌ಎಸ್ ನಿಯಮದ ಮೂಲಕ ಅಮೆರಿಕ ತಂಡವನ್ನು 21 ರನ್‌ಗಳಿಂದ ಮಣಿಸಿದ ನೆದರ್‌ಲ್ಯಾಂಡ್ಸ್, ಇದೇ ಮೊದಲ ಬಾರಿ ಮಹಿಳೆಯರ ಟಿ–20 ಕ್ರಿಕೆಟ್ ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ

28 Jan 2026 9:45 pm
Ukraine | ರಷ್ಯಾದ ವೈಮಾನಿಕ ದಾಳಿಯಲ್ಲಿ 12 ಮಂದಿ ಮೃತ್ಯು

ಕೀವ್, ಜ.28: ಮಂಗಳವಾರ ತಡರಾತ್ರಿ ಉಕ್ರೇನ್‌ ನ ಇಂಧನ ಮೂಲಸೌಕರ್ಯ ಮತ್ತು ಪ್ರಯಾಣಿಕರ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈಶಾನ್ಯ ಖಾರ್ಕಿವ್ ಪ್ರದೇ

28 Jan 2026 9:41 pm
ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗ್ಸ್‌ಗೆ 12 ಲಕ್ಷ ರೂ ದಂಡ

ಹೊಸದಿಲ್ಲಿ, ಜ.28: ಗುಜರಾತ್ ಜಯಂಟ್ಸ್ ವಿರುದ್ಧ ಬುಧವಾರ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗ್ಸ್ ಅವರಿಗೆ 12

28 Jan 2026 9:40 pm
Indore ಸಾವುಗಳ ತನಿಖೆಗೆ ಆಯೋಗ ನೇಮಿಸಿದ ಹೈಕೋರ್ಟ್

ಇಂದೋರ್, ಜ. 28: ಇಂದೋರ್‌ ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ಜನರು ಮೃತಪಟ್ಟಿರುವ ಘಟನೆಯ ಕುರಿತು ತನಿಖೆ ನಡೆಸಲು ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಏಕ ಸದಸ್ಯ ಆಯೋಗವೊಂದನ್ನು ನೇಮಿಸಿದೆ. ಹೈಕೋರ್ಟ್‌ನ ಮಾಜಿ ನ್ಯ

28 Jan 2026 9:40 pm
Australian Open | ಜೊಕೊವಿಕ್, ಸಿನ್ನರ್ ಸೆಮಿ ಫೈನಲ್‌ ಗೆ

ಹೊಸದಿಲ್ಲಿ, ಜ.28: ಸರ್ಬಿಯಾದ ಸೂಪರ್‌ಸ್ಟಾರ್ ನೊವಾಕ್ ಜೊಕೊವಿಕ್ ಹಾಗೂ ವಿಶ್ವದ ನಂ.2 ಆಟಗಾರ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪುರುಷರ ಸಿಂಗಲ

28 Jan 2026 9:40 pm
ತಕ್ಷಣ ಮಾತುಕತೆಗೆ ಮುಂದಾಗದಿದ್ದರೆ ಘೋರ ಪರಿಣಾಮ ಎದುರಿಸಬೇಕು: ಇರಾನ್‌ಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಜ.28: ಪರಮಾಣು ಶಸ್ತ್ರಾಸ್ತ್ರ ತ್ಯಜಿಸುವ ಒಪ್ಪಂದದ ಬಗ್ಗೆ ತಕ್ಷಣ ಮಾತುಕತೆಗೆ ಮುಂದಾಗದಿದ್ದರೆ, ಇರಾನ್ ಮೇಲೆ ಮುಂದಿನ ದಾಳಿ ಅತ್ಯಂತ ಮಾರಕವಾಗಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕ

28 Jan 2026 9:40 pm
ಮ್ಯಾಚ್ ಫಿಕ್ಸಿಂಗ್ ಪ್ರಕರಣ | ಬಾಂಗ್ಲಾ ಮೂಲದ ತಮೀಮ್ ರೆಹಮಾನ್‌ಗೆ ಜೈಲು ಶಿಕ್ಷೆ ವಿಧಿಸಿದ ಶ್ರೀಲಂಕಾ ನ್ಯಾಯಾಲಯ

ಕೊಲಂಬೊ, ಜ.28: ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ಶ್ರೀಲಂಕಾ ನ್ಯಾಯಾಲಯವು ದೇಶೀಯ ಟಿ–20 ಲೀಗ್ ತಂಡದ ಮಾಲಿಕನಿಗೆ ಬುಧವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸುದ್ದಿಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಬಾಂಗ

28 Jan 2026 9:40 pm
ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಪತ್ನಿಗೆ ಜೈಲುಶಿಕ್ಷೆ

ಸಿಯೋಲ್, ಜ.28: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ಅವರ ಪತ್ನಿ, ಮಾಜಿ ಪ್ರಥಮ ಮಹಿಳೆ ಕಿಮ್ ಕಿಯೊನ್ ಹೀ ಅವರಿಗೆ ಸ್ಥಳೀಯ ನ್ಯಾಯಾಲಯ ಬುಧವಾರ 1 ವರ್ಷ 8 ತಿಂಗಳ ಜೈಲುಶಿಕ್ಷೆ ವಿಧಿಸಿ

28 Jan 2026 9:40 pm
ತಿಂಗಳಲ್ಲಿ ಇ-ಸ್ವತ್ತು ತಂತ್ರಾಂಶದ ಸಮಸ್ಯೆ ಇತ್ಯರ್ಥ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜ.28: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ಇನ್ನೊಂದು ತಿಂಗಳಲ್ಲಿ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬುಧವಾರ ವಿಧಾನಸಭ

28 Jan 2026 9:39 pm
ಐಸಿಸಿ T20 ರ‍್ಯಾಂಕಿಂಗ್ | 5 ಸ್ಥಾನ ಭಡ್ತಿ ಪಡೆದ ಸೂರ್ಯಕುಮಾರ್

ದುಬೈ, ಜ.28: ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ನ್ಯೂಝಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬಿಡುಗಡೆಯಾದ ಪುರುಷರ ಐಸಿ

28 Jan 2026 9:32 pm
ಕ್ಯೂಬಾ ಶೀಘ್ರದಲ್ಲೇ ಪತನಗೊಳ್ಳಲಿದೆ: ಟ್ರಂಪ್

ವಾಷಿಂಗ್ಟನ್, ಜ.28: ಕ್ಯೂಬಾ ಪತನದ ಅಂಚಿನಲ್ಲಿದೆ. ಈ ಹಿಂದಿನಂತೆ ಇನ್ನು ಮುಂದೆ ಆ ರಾಷ್ಟ್ರಕ್ಕೆ ವೆನೆಝುವೆಲಾದಿಂದ ತೈಲ ಅಥವಾ ಆರ್ಥಿಕ ನೆರವು ದೊರಕುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.

28 Jan 2026 9:28 pm
ಗಾಝಾದಲ್ಲಿ ತನ್ನ ಪೊಲೀಸರನ್ನು ನಿಯೋಜಿಸಲು ಹಮಾಸ್ ಪ್ರಯತ್ನ: ವರದಿ

ಗಾಝಾ, ಜ.28: ನಿಶಸ್ತ್ರೀಕರಣ ಮಾತುಕತೆಗೂ ಮುನ್ನ, ಗಾಝಾದಲ್ಲಿನ ಪ್ರಸ್ತಾವಿತ ಅಮೆರಿಕ ಬೆಂಬಲಿತ ಫೆಲೆಸ್ತೀನಿಯನ್ ಆಡಳಿತಕ್ಕೆ ತನ್ನ 10,000 ಪೊಲೀಸರನ್ನು ಸೇರಿಸಿಕೊಳ್ಳಲು ಹಮಾಸ್ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಹಮಾ

28 Jan 2026 9:27 pm
ಭಾರತಕ್ಕೆ ಶೇ.96ರಷ್ಟು ಇಯು ರಫ್ತುಗಳಿಗೆ ಸುಂಕ ಕಡಿತ ಕುರಿತು ಕಾಂಗ್ರೆಸ್ ಕಳವಳ

ಹೊಸದಿಲ್ಲಿ, ಜ.28: ಭಾರತ ಮತ್ತು ಐರೋಪ್ಯ ಒಕ್ಕೂಟ (ಇಯು) ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಕುರಿತು ಕಾಂಗ್ರೆಸ್ ಬುಧವಾರ ಕಳವಳ ವ್ಯಕ್ತಪಡಿಸಿದೆ. ಭಾರತದ ಅಲ್ಯುಮಿನಿಯಂ ಮತ್ತು ಉಕ್ಕು ಉತ್ಪಾದಕರಿಗೆ ಕಾರ್ಬನ್ ಬಾರ್ಡರ್ ಹೊ

28 Jan 2026 9:24 pm
Maharastra | ಅಪಘಾತವಾದ ವಿಮಾನವು ಹಾರಾಟಕ್ಕೆ ಸಂಪೂರ್ಣ ಯೋಗ್ಯವಾಗಿತ್ತು: ವಿಎಸ್‌ಆರ್ ಏವಿಯೇಶನ್ ಮುಖ್ಯಸ್ಥ

ಹೊಸದಿಲ್ಲಿ, ಜ. 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ನಡೆದ ವಿಮಾನ ಅಪಘಾತದಲ್ಲಿ ಸಾವಿಗೀಡಾದ ಬಳಿಕ, ದಿಲ್ಲಿಯ ವಿಮಾನ ಸಂಸ್ಥೆ ವಿಎಸ್‌ಆರ್ ಏವಿಯೇಶನ್ ನಿರ್ವಹಿಸುತ್ತಿದ್ದ ‘ಬೊಂಬಾರ್ಡಿಯರ್ ಲಿಯರ್‌ಜೆಟ್–45

28 Jan 2026 9:22 pm
ಡಾ.ರೊನಾಲ್ಡ್ ಕೊಲಾಸೊರಿಗೆ ಕರ್ನಾಟಕ ಡಿಜಿಪಿಯಿಂದ ವಿಶೇಷ ಸನ್ಮಾನ

ಬೆಂಗಳೂರು: ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಕೊಡುಗೈ ದಾನಿ ಡಾ.ರೊನಾಲ್ಡ್ ಕೊಲಾಸೊ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ (DGP) ಡಾ. ಎಂ.ಎ. ಸಲೀಂ ಅವರು ಇತ್ತೀಚೆಗೆ 'ವಿಶೇಷ ಗೌರವ' ನೀಡಿ ಸನ್ಮಾನಿಸಿದರು. ಮಾದರಿ ಸಮಾಜ ಸೇವೆ, ಪೊಲೀಸ್

28 Jan 2026 9:04 pm
ಮೇಲ್ಜಾತಿಯ ಹಿಂದೂಗಳಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡುವುದು ‘ಹೊಸ ಮಾದರಿಯ ವಂಚನೆ’: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಜ. 28: ಅಲ್ಪಸಂಖ್ಯಾತರ ಮೀಸಲಾತಿ ಸೌಲಭ್ಯಗಳನ್ನು ಪಡೆಯುವ ಏಕೈಕ ಉದ್ದೇಶದಿಂದ ಹರ್ಯಾಣದಲ್ಲಿ ಬಲಾಢ್ಯ ಮೇಲ್ಜಾತಿಗಳ ಜನರು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುತ್ತಿರುವ ‘ನೂತನ ಮಾದರಿಯ ವಂಚನೆ’ ಬಗ್ಗೆ ಸುಪ್ರೀಂ ಕೋರ್ಟ

28 Jan 2026 9:00 pm
Maharastra | ಅಜಿತ್ ಪವಾರ್ ಅವರದ್ದು ಅಪಘಾತ ಮಾತ್ರ; ಅದರಲ್ಲಿ ಯಾವುದೇ ರಾಜಕೀಯವಿಲ್ಲ: ಶರದ್ ಪವಾರ್ ಪ್ರತಿಕ್ರಿಯೆ

ಮುಂಬೈ: ತಮ್ಮ ಸೋದರಳಿಯ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕುರಿತು ವಿಷಾದ ವ್ಯಕ್ತಪಡಿಸಿರುವ ಎನ್‌ಸಿಪಿ (ಶರದ್ ಬಣ)ದ ವರಿಷ್ಠ ಶರದ್ ಪವಾರ್, ಈ ಅಪಘಾತದ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂಬ ಆರೋಪಗಳನ

28 Jan 2026 9:00 pm
ಸರಕಾರವು ಸಂಪೂರ್ಣ ಸಂವೇದನೆಯೊಂದಿಗೆ ಎಲ್ಲರಿಗಾಗಿ ಕೆಲಸ ಮಾಡುತ್ತಿದೆ: ರಾಷ್ಟ್ರಪತಿ

ಹೊಸದಿಲ್ಲಿ, ಜ.28: ರಾಷ್ಟ್ರಪತಿ ದ್ರೌಪದಿ ಮರ್ಮು ಅವರು, ಸರಕಾರವು ದಲಿತರು, ಹಿಂದುಳಿದ ವರ್ಗಗಳು, ಶೋಷಿತರು ಮತ್ತು ಬುಡಕಟ್ಟು ಸಮುದಾಯಗಳು ಸೇರಿದಂತೆ ಎಲ್ಲರಿಗಾಗಿ ಸಂವೇದನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಉನ್

28 Jan 2026 9:00 pm
ಅಫಜಲಪುರ | ಸಾವಿನಲ್ಲೂ ಒಂದಾದ ಸಹೋದರರು

ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಬಸವಂತರಾಯ ಸಿದ್ದಣ್ಣ ಸಾಣಾಕ್ (81) ಅವರು ಜ.25ರಂದು ರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಜ.26ರಂದು ಸಂಜೆ 4 ಗಂಟೆಗೆ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್

28 Jan 2026 8:54 pm
ದಿ. ಮಹಾಂತೇಶ್ ಬೀಳಗಿ ಪುತ್ರಿಗೆ ಸರಕಾರಿ ಉದ್ಯೋಗ| ಆದೇಶದ ಪ್ರತಿ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ. 28: ರಸ್ತೆ ಅಪಘಾತದಲ್ಲಿ ನಿಧನರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಬೀಳಗಿ ಅವರಿಗೆ ರಾಜ್ಯ ಸರಕಾರ ಅನುಕಂಪದ ಆಧಾರದ ಮೇಲೆ ಸರಕಾರಿ ಉದ್ಯೋಗ ನೀಡಿದೆ. ಬುಧವಾರ ವಿಧಾನಸೌಧದಲ್ಲಿನ ಸಿಎಂ

28 Jan 2026 8:53 pm
ಹಿದಾಯ ಫೌಂಡೇಶನ್ ವತಿಯಿಂದ ʼಉನ್ನತಿ - 2026ʼ ಶೈಕ್ಷಣಿಕ ಕಾರ್ಯಕ್ರಮ

ಮಂಗಳೂರು : ಸರಕಾರಿ ಶಾಲೆಯನ್ನು ನೆಚ್ಚಿಕೊಂಡಿರುವ ಬಡ, ದುರ್ಬಲ ಕುಟುಂಬಗಳ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಅವರು ದೇಶದ ಮುಂಚೂಣಿಯ ಸ್ಥಾನಗಳಿಗೆ ಆಯ್ಕೆಯಾಗುವಂತೆ ಮಾಡುವುದು ಪರಮಶ್ರೇಷ್ಠ ಕರ್ತವ್ಯ ಎಂದು ಶಾಲಾ ಶಿಕ್ಷ

28 Jan 2026 8:50 pm
Kerala | ವೆಲ್ಲಪಲ್ಲಿ ನಟೇಶನ್‌ ಗೆ ಪದ್ಮಭೂಷಣ; ಪ್ರಶಸ್ತಿ ಹಿಂಪಡೆಯುವಂತೆ ವಿಸಲ್‌ಬ್ಲೋಯರ್ ಗುಂಪಿನ ಆಗ್ರಹ

ತಿರುವನಂತಪುರಂ: ನಾರಾಯಣ ಧರ್ಮ ಪರಿಪಾಲನಾ ಯೋಗಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವೆಲ್ಲಪಲ್ಲಿ ನಟೇಶನ್ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಉಲ್ಲೇಖಿಸಿ, ನೈತಿಕ ಕಳವಳ ವ್ಯಕ್ತಪಡಿಸಿರುವ ಶಿಕ್ಷಣ ವಲಯದ ವಿಸಲ್‌ಬ್

28 Jan 2026 8:45 pm
ತುಂಬೆ: ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋ ಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬ

28 Jan 2026 8:43 pm
ಭಟ್ಕಳ: ರಸ್ತೆ ಅಪಘಾತ; ಗಾಯಾಳು ಯುವಕ ಮೃತ್ಯು

ಭಟ್ಕಳ: ನವಾಯತ್ ಕಾಲೋನಿಯ ಸಿಟಿ ಲೈಟ್ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ್ದ ಕಾರು–ಸ್ಕೂಟರ್ ಡಿಕ್ಕಿ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ

28 Jan 2026 8:40 pm
ತಂತ್ರಜ್ಞಾನದ ವಿವೇಕ ಕನ್ನಡಕ್ಕೆ ಬಾರದ ಕಾರಣಕ್ಕೆ ಕಂದರ ಸೃಷ್ಠಿ: ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು, ಜ.28: ತಂತ್ರಜ್ಞಾನದ ವಿವೇಕವು ಇಲ್ಲಿಯವರೆಗೆ ಕನ್ನಡಕ್ಕೆ ಸಮರ್ಪಕವಾಗಿ ಬಾರದ ಕಾರಣ ಸೃಷ್ಠಿಯಾಗಿರುವ ಬಹುದೊಡ್ಡ ಕಂದರವು, ಸಾಮಾನ್ಯ ಕನ್ನಡಿಗರನ್ನು ಕನ್ನಡದ ನೆಲದಲ್ಲಿಯೇ ಪರಕೀಯರನ್ನಾಗಿಸಿದೆ ಎಂದು ಕನ್ನಡ ಅಭಿವೃದ

28 Jan 2026 8:39 pm
ಕಲಬುರಗಿ | ಅಜಿತ್ ಪವಾರ್ ನಿಧನಕ್ಕೆ ಮಾಜಿ ಸಂಸದ ಉಮೇಶ್ ಜಾಧವ್ ಸಂತಾಪ

ಕಲಬುರಗಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮರಣ ಹೊಂದಿರುವ ವಿಷಯ ಮನಸ್ಸಿಗೆ ತುಂಬಾ ಆಘಾತ ಉಂಟುಮಾಡಿದೆ ಎಂದು ಮಾಜಿ ಸಂಸದ ಉಮೇಶ್ ಜಾಧವ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ

28 Jan 2026 8:36 pm