ಮಂಗಳೂರು, ಮಾ.2: ಗಲ್ಫ್ ಉದ್ವಿಗ್ನತೆಯ ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಮಸ್ಕತ್ ಗೆ ಸ್ಥಗಿತಗೊಂಡಿದ್ದ ವಿಮಾನ ಯಾನ ಮತ್ತೆ ಮಾ. 3ರಿಂದ ಪ್ರಾರಂಭವಾಗಲಿದೆ. ಮಂಗಳೂರಿನಿಂದ ನಾಳೆ ಬೆಳಿಗ್ಗೆ 9.20ಕ್ಕೆ ಹೊರಟು 11.30ಕ್ಕೆ ಮಸ್ಕತ್ ತಲು
ಬೈರೂತ್, ಮಾ.2: ಹಿಜ್ಬುಲ್ಲಾದ ಮಿಲಿಟರಿ ಚಟುವಟಿಕೆಗಳ ಮೇಲೆ ನಿಷೇಧವನ್ನು ಲೆಬನಾನ್ ಜಾರಿಗೊಳಿಸಲಾಗುವುದು ಎಂದು ಲೆಬನಾನ್ ಪ್ರಧಾನಿ ನವಾಫ್ ಸಲಾಮ್ ಸೋಮವಾರ ಹೇಳಿದ್ದಾರೆ. ಹಿಜ್ಬುಲ್ಲಾ ತನ್ನ ಶಸ್ತ್ರಾಸ್ತ್ರಗಳನ್ನು ತಕ್ಷಣ ಒಪ್
ಮಂಗಳೂರು, ಮಾ.2: ಗೋಲ್ಡ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭಗಳಿಸ ಬಹುದು ಎಂದು ನಂಬಿಸಿ 10,55,000 ರೂ. ವರ್ಗಾವಣೆ ಮಾಡಿಸಿಕೊಂಡು ಬಳಿಕ ವಂಚಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾ
ವಾಷಿಂಗ್ಟನ್, ಮಾ.2: ಇರಾನ್ನೊಂದಿಗಿನ ಸಂಘರ್ಷವು ನಾಲ್ಕು ವಾರಗಳವರೆಗೆ ಮುಂದುವರಿಯಬಹುದು. ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿದಂತೆ ಹೆಚ್ಚಿನ ಸಾವು-ನೋವುಗಳ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್
ಲಂಡನ್, ಮಾ.2: ನಿರ್ದಿಷ್ಟ ಮತ್ತು ಸೀಮಿತ ರಕ್ಷಣಾತ್ಮಕ ಉದ್ದೇಶಗಳಿಗೆ ಬ್ರಿಟಿಷ್ ಮಿಲಿಟರಿ ನೆಲೆಗಳನ್ನು ಬಳಸುವ ಅಮೆರಿಕದ ಕೋರಿಕೆಯನ್ನು ಬ್ರಿಟನ್ ಒಪ್ಪಿಕೊಂಡಿದೆ ಎಂದು ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿರುವುದಾಗಿ ಬಿಬಿಸಿ ವರ
ಹೈದರಾಬಾದ್, ಮಾ.2: ಯುಎಇ ಮೇಲೆ ಹೊಸದಾಗಿ ದಾಳಿ ನಡೆದ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಯ ತನಕ ಹಲವು ಏರ್ ಲೈನ್ಸ್ಗಳು ಮಧ್ಯ ಪ್ರಾಚ್ಯದ ಭಾಗಗಳಲ್ಲಿ ವಿಮಾನ ಹಾರಾಟಗಳನ್ನು ರದ್ದುಪಡಿಸಿರುವುದರಿಂದ ಮಾಜಿ ವಿಶ್ವ ಚಾಂಪಿಯ
ಬಜ್ಪೆ: ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿ
ಕರಾಚಿ, ಮಾ.2: ಪಾಕಿಸ್ತಾನ ಕ್ರಿಕೆಟ್ ತಂಡವು ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಬೇಗನೆ ನಿರ್ಗಮಿಸಿ ಸೆಮಿ ಫೈನಲ್ ತಲುಪುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕ್ರಿಕೆಟ್ ಮಂಡಳಿಯು(ಪಿಸಿಬಿ)ತನ್ನ ಆಟಗಾರರಿಗೆ ತಲ
ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹಾಲಸಾಗರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿಯಿಂದ ಕುರಿಗಾಹಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಾಲಸಾಗರ ಗ್ರಾಮದ ಓಬಣ್ಣ (30) ಎಂದು ಗುರುತಿಸಲಾಗಿದೆ. ಓಬಣ್ಣ ಅ
ಮಣಿಪಾಲ, ಮಾ.2: ಮಣಿಪಾಲದಿಂದ ರಾಜೀವನಗರ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬರುವ, ಪೋಲಿಸ್ ವಸತಿ ಗೃಹದ ಬಳಿ, ಮಳೆ ನೀರು ಹರಿಯುವ ಕಾಲುವೆಯಲ್ಲಿ ಡ್ರೈನೇಜ್ ನೀರು ಹರಿಯುತ್ತಿದ್ದು ಇದರಿಂದ ಪರಿಸರದಲ್ಲಿ ಮಾರಕರೋಗಗಳು ಪಸರಿಸುವ ಭೀತ
ಬೆಂಗಳೂರು, ಮಾ.2: ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವನ್ನು ಬರೆದಿದ್ದು, ನಾಗರಿಕರನ್ನು ಸುರಕ್ಷಿತವಾಗಿ ವಾಪ
ಕುಂದಾಪುರ, ಮಾ.2: ಆಧುನಿಕತೆಯಿಂದ ಜಗತ್ತು ಬೆಳೆಯುತ್ತಿದ್ದರೂ, ಸನಾತನ ಧರ್ಮ, ಪರಂಪರೆ, ಭಕ್ತಿ ಮಾರ್ಗ ಮತ್ತು ಧಾರ್ಮಿಕ ನಂಬಿಕೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀವಿಧುಶೇಖರ ಭಾರತೀ
ಯಾದಗಿರಿ: ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಮವಾರ ಭಾರತೀಯ ರ
ದುಬೈ, ಮಾ. 2: ದುಬೈ ಮೂಲದ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಸೋಮವಾರ ಸಂಜೆಯಿಂದ ಸೀಮಿತ ಸಂಖ್ಯೆಯ ವಿಮಾನಗಳ ಹಾರಾಟವನ್ನು ಮರುಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕೆಲಕಾಲ ಸ್ಥ
ಅಬುದಾಭಿ,ಮಾ.2: ಇರಾನ್ನ ಪರಮೋಚ್ಚ ನಾಯಕ ಅಯಾತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ಬಳಿಕ ಇರಾನ್ ತನ್ನ ಕ್ಷಿಪಣಿ ದಾಳಿಯನ್ನು ತೀವ್ರಗೊಳಿಸಿದ್ದು, ಸೋಮವಾರವೂ ಗಲ್ಫ್ ಪ್ರಾಂತದ ಪ್ರಮುಖ ನಗರಗಳಾದ ಅಬುದಾಭಿ, ದುಬೈ, ದೋಹಾ ಕ್ಷಿಪಣಿ , ಡ್
ಯಾದಗಿರಿ: ಜಿಟಿಟಿಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಿದ್ದರೂ, ಕೌಶಲ್ಯದ ಜೊತೆಗೆ ಮಾತನಾಡುವ ಶಿಸ್ತು ಹಾಗೂ ಇಂಗ್ಲಿಷ್ ಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶ
ಬೆಂಗಳೂರು, ಮಾ.2: ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರಕಾರ ತುರ್ತು ಕಾರ್ಯಾಚರಣೆ ಕೇಂದ್ರ ಆರಂಭ ಮಾಡಿದೆ. ಜತೆಗೆ, ಹೊಸದಿಲ್ಲಿಯ ಕರ್ನಾಟಕ ರೆಸಿಡೆಂಟ್ ಕಮಿಷನರ್ ಕಚೇರಿ ಸಹ ವಿದ
ಉಡುಪಿ, ಮಾ.2: 80 ಬಡಗುಬೆಟ್ಟು ಗ್ರಾಮದಲ್ಲಿ ಉಡುಪಿ ಕಂಬಳಕ್ಕಾಗಿ ಈಗಾಗಲೇ ಕಾಪು ಶಾಸಕರ ನೇತೃತ್ವದಲ್ಲಿ ಒಮ್ಮೆ ಶಂಕುಸ್ಥಾಪನೆ ನಡೆದಿದೆ. ಮತ್ತೊಮ್ಮೆ ಶಂಕುಸ್ಥಾಪನೆ ನಡೆಸಲು ಬಿಜೆಪಿ ಅವಕಾಶವನ್ನು ನೀಡುವುದಿಲ್ಲ. ಖಂಡಿತವಾಗಿ ಅದನ
ಗಲ್ಫ್ ರಾಷ್ಟ್ರಗಳಲ್ಲಿ ಶಾಂತಿ ಹಾಗೂ ದೈವಿಕ ವಿಮೋಚನೆಗಾಗಿ ಪ್ರಾರ್ಥನೆ
ಬೈರೂತ್, ಮಾ.2: ದಕ್ಷಿಣ ಲೆಬನಾನ್ ಮತ್ತು ಬೈರೂತ್ನ ದಕ್ಷಿಣದಲ್ಲಿ ನಡೆಸಿದ ನಿಖರ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸಂಸದೀಯ ಗುಂಪಿನ ಮುಖ್ಯಸ್ಥ ಮುಹಮ್ಮದ್ ರಾದ್ ಮೃತಪಟ್ಟಿರುವುದಾಗಿ ಇಸ್ರೇಲ್ ಮಿಲಿಟರಿ ಸೋಮವಾರ ಹೇಳಿದೆ. ರ
ವಿಶ್ವಸಂಸ್ಥೆ, ಮಾ.2: ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಇರಾನ್ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕವನ್ನು ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಕಟುವಾಗಿ ಟೀಕಿಸಿದೆ. ಶಾಂತಿಯುತ ಮತ್ತು ಮಾತುಕತೆಯ ಪರಿಹಾರವನ್ನು ತಲುಪಲು ನವೀಕೃತ ರ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್ಕೌಂಟರ್ ಪ್ರಕರಣವನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸ್
ಬೆಂಗಳೂರು, ಮಾ.2: ರಾಜ್ಯದಲ್ಲಿ ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸೋಮವ
ನಾಗ್ಪುರ, ಮಾ. 2: ಹದಿನೆಂಟು ಜನರು ಮೃತಪಟ್ಟ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಎಸ್ಬಿಎಲ್ ಎನರ್ಜಿ ಲಿಮಿಟೆಡ್ನ 9 ಮಂದಿ ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತ
ಬೆಂಗಳೂರು, ಮಾ.2: ರಾಜ್ಯ ಸರಕಾರದ ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15ಸಾವಿರ ರೂ. ಹಾಗೂ ಸಹಾಯಕಿಯರಿಗೆ 10ಸಾವಿರ ರೂ.ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹ
ಬೆಂಗಳೂರು, ಮಾ.2 : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ನಡೆದ ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ 1,802 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕರ್ನಾಟಕ ಶಾಲಾ ಶಿಕ್
ಯಾದಗಿರಿ: ರಾಜ್ಯದಲ್ಲಿ ಸ್ಥಾಪಿತವಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸುವ ಸದುದ್ದೇಶ ಸರ್ಕಾರ ಹೊಂದಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಸೋಮವಾರ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂ
ಬಳ್ಳಾರಿ: ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಮನೆ ಹಾಗೂ ಅಕ್ಕಪಕ್ಕದ ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ತಾಳೂರು ಗ್ರಾಮದ ನಿವಾಸಿ ಸುಭಾನ್ ಸಾಬ್ ಅವರು ಕೆಲಸಕ್ಕೆ ತೆರಳುವ ಮುನ್ನ ಖ
ದುಬೈ: ದುಬೈ ಕನ್ನಡಿಗರ ಕೂಟದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಅವರ ತಂಡವು ಪ್ರಸ್ತುತ ದುಬೈನಲ್ಲಿ ಸಿಲುಕಿಕೊಂಡಿದ್ದ ಬಳ್ಳಾರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ಬಂದ ಸುಮಾರು 50 ಮಂದಿ ಪ್ರವಾಸಿಗರನ್ನು ಭೇಟಿ ಮಾಡಿ, ಅವ
ಬೀದರ್ : ಜಿಲ್ಲಾದ್ಯಂತ ಹೋಳಿ ಹಬ್ಬವನ್ನು ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇ
ಅಬುಧಾಬಿ, ಮಾ. 2: ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2 ಗಂಟೆಯಿಂದ (GMT 11:00) ಎಂಟು ಪ್ರಯಾಣಿಕ ವಿಮಾನಗಳು ಹಾರಾಟ ಆರಂಭಿಸಿವೆ ಎಂದು ಫ್ಲೈಟ್ ಟ್ರ್ಯಾಕಿಂಗ್ ಸಂಸ್ಥೆ Flightradar24 ಮಾಹಿತಿ ನೀಡಿದೆ. ಟ್ರ್ಯಾಕಿಂಗ್ ವಿವ
ನಿರುದ್ಯೋಗಿ ಯುವಜನಾಂಗಕ್ಕೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ಸಹಕಾರಿ : ಸಚಿವ ಶರಣಬಸಪ್ಪ ದರ್ಶನಾಪುರ
ವಿಜಯನಗರ(ಹೊಸಪೇಟೆ) : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾದ ಅಸ್ಥಿರ ಪರಿಸ್ಥಿತಿಯಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲಾಡಳಿತ ಮಹತ್ವದ ಮಾಹಿ
ಉಳ್ಳಾಲ; ಜುಮಾ ಮಸ್ಜಿದ್ ಹತ್ತಿರ ಬಾಂಬ್ ಸ್ಫೋಟಿಸುವ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಿಯಬಿಟ್ಟು ಕೋಮು ಸೌಹಾರ್ದವನ್ನು ಕೆಡಿಸಲು ಯತ್ನಿಸಿದ ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳೂ
ಅಪ್ಪಾಜಿ, ದಾಸೋಹ ಜ್ಞಾನ ರತ್ನ, ಅವ್ವ ಪ್ರಶಸ್ತಿ ಘೋಷಣೆ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ನ ಪರಮೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆಯಾದ ಒಂದು ದಿನದ ನಂತರ, ಗಲ್ಫ್ ಪ್ರದೇಶದಾದ್ಯಂತ ಅಮೆರಿಕದ ನೆಲೆಗಳ ಮೇಲೆ ಇರಾನ್ ದಾಳಿ ಮಾಡುವುದನ್ನು ಮುಂದುವರೆಸಿದೆ. ಇರ
ಮಂಗಳೂರು, ಮಾ.2: ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು. ಮಂಗಳೂರಿಗೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯ ರೋಗ ಆಸ್ಪತ್ರೆಯ ಘಟಕ ಮಂಜೂರು ಮಾಡುವುದರೊಂದಿಗೆ ಆರ
ಬೀದರ್: ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಶೇ.30ರಷ್ಟು ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳ ಮುಖಾಂತರ ಸೋಮವಾ
ಕೊಪ್ಪಳ: ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಆರೋಪಿಸಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಕುವೈತ್ ವಾಯು ರಕ್ಷಣಾ ಪಡೆ ತಪ್ಪಾಗಿ ಗುರುತಿಸಿರುವ ಸಾಧ್ಯತೆ: ಅಮೆರಿಕ ಸೇನೆ ಹೇಳಿಕೆ
ಬಂಟ್ವಾಳ: ಮಾರ್ಚ್ 03 ರಂದು ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಟೋಲ್ ಗೇಟ್ ಸಮೀಪ ನಡೆಯುವ ಸಾಮೂಹಿಕ ಧರಣಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ
ಕೊಪ್ಪಳ: ಹೋಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಮಾ.4ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬ
ಮಸ್ಕತ್, ಮಾ.2: ಒಮಾನ್ ಕರಾವಳಿಯಲ್ಲಿ ಸಾಗುತ್ತಿದ್ದ ತೈಲ ಟ್ಯಾಂಕರ್ ಗೆ ಮಾನವರಹಿತ ಸೀ ಡ್ರೋನ್ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಇಸ್ರೇಲ್–ಇರಾನ್ ನಡುವಿನ ಉದ್ವಿಗ್ನತೆ ಗಲ್
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಂಕುಸ್ಥಾಪನೆ ವಿರೋಧ ವ್ಯಕ್ತಪಡಿಸಿದ ಶಾಸಕ ಸಿದ್ದು ಪಾಟೀಲ್ : ಬಂಧನ, ಬಿಡುಗಡೆ
ಬೆಂಗಳೂರು, ಮಾ. 2: ರಾಜ್ಯ ಸರಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಪರಿಗಣನೆಗೆ ಎಲ್ಲ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು ಎಂದು ಸಂಸದ ಬಸವರಾಜ ಬ
ಅಮರಿಕ-ಇಸ್ರೇಲ್ ದಾಳಿಯಲ್ಲಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಅವರ ಹತ್ಯೆಯಾಗಿದ್ದು, ಸರ್ಕಾರವನ್ನು ನಡೆಸಲು ಇರಾನ್ ಅಧಿಕಾರಿಗಳು ಮೂವರು ಸದಸ್ಯರ ಮಧ್ಯಂತರ ನಾಯಕತ್ವ ಮಂಡಳಿಯನ್ನು ಘೋಷಿಸಿದ್ದಾರೆ. ಖಾಮಿನೈ ಅವರ ಉತ್ತ
ಬೆಂಗಳೂರು, ಮಾ. 2: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾ-ಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ವಿರೋಧದ ಮಧ್ಯೆ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದ್ದು, ಸರಕ
ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಹಕಾರಿ ಧುರೀಣರಾಗಿದ್ದ ಚನ್ನಬಸಪ್ಪ ಕುಳಗೇರಿ ಅವರು ರಝಾಕಾರರ ವಿರುದ್ಧ ಹೋರಾಡಿದಂತೆ ಸ್ವಜನಪಕ್ಷಪಾತ, ವಂಚನೆ, ಭ್ರಷ್ಟಾಚಾರ ಮತ್ತು ಕಾಳಸಂತೆ ಮಾರಾಟಗಳ ವಿರುದ್ಧವೂ ಸಿಡಿದೆದ್ದಿ
ಬೆಂಗಳೂರು, ಮಾ. 2 : ರಾಜ್ಯ ಚುನಾವಣಾ ಆಯುಕ್ತ ಎಸ್.ಸಂಗ್ರೇಶಿ ಸಹಿತ 70ಕ್ಕೂ ಅಧಿಕ ಮಂದಿ ಕನ್ನಡಿಗರು ಇರಾನ್ ಮೇಲಿನ ಇಸ್ರೇಲ್ ದಾಳಿ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಅವ
ಅರ್ಹ ವಿದ್ಯಾರ್ಥಿನಿಯರಿಗೆ ಮೂರು ವರ್ಷಗಳ ಕಾಲ ವಾರ್ಷಿಕ 60,000 ರೂ. ಆರ್ಥಿಕ ನೆರವು; ಅರ್ಜಿ ಸಲ್ಲಿಸುವುದು ಹೇಗೆ?
ಕಲಬುರಗಿ: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿ ಅಪಾರ ಸಾವು-ನೋವು ಉಂಟಾಗಿರುವ ಹಿನ್ನೆಲೆಯಲ್ಲಿ ಸಹಾಯ ಅಗತ್ಯವಿರುವವರು ಸರ್ಕಾರದ ಸಹಾಯವಾಣಿ ಸಂಖ್ಯೆಗಳನ್ನೂ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌ
ತೆಹ್ರಾನ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮತ್ತು ಇಸ್ರೇಲ್ ವಾಯುಪಡೆಯ ಕಮಾಂಡರ್ ಅವರ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರ
ಕಲಬುರಗಿ: ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಲೋಕಾರ್ಪಣೆಗೊಂಡಿದ್ದ ಪ್ರಬುದ್ಧ ಅಕಾಡೆಮಿಯ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಬಿದ್
ಮಂಗಳೂರು, ಮಾ.2: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾ.3ರಂದು ದುಬೈ, ದೋಹ, ದಮ್ಮಾಮ್, ಖತರ್, ಅಬುಧಾಬಿಗೆ ಹೊರಡಬೇಕಿದ್ದ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. ಇಸ್ರೇಲ್-ಅಮೇರಿಕಾ ದಾಳಿ
ಬೀದರ್: ಆಸ್ಪತ್ರೆಯ ಕೆಲ ಪುರುಷ ಸಿಬ್ಬಂದಿಗಳ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
ಬಸವಕಲ್ಯಾಣ : ಲಿಂಗಾಯತರೆಲ್ಲ ಶೂದ್ರರಾಗಿದ್ದು, ಬಸವಣ್ಣನವರು ಲಿಂಗಾಯತ ಧರ್ಮ ನೀಡಿ ನಮ್ಮನ್ನೆಲ್ಲ ಈ ಸಮಾಜಕ್ಕೆ ತಂದಿದ್ದಾರೆ. ನಾವೆಲ್ಲರೂ ದಲಿತ ವರ್ಗದಿಂದ ಲಿಂಗಾಯತರಾಗಿದ್ದೇವೆ ಎನ್ನುವ ಮನೋಭಾವನೆ ಇದ್ದರೆ ಮಾತ್ರ ಈ ಲಿಂಗಾ
ವಿಕಿರಣ ಸೋರಿಕೆಯ ಅಪಾಯದ ಗಂಭೀರ ಎಚ್ಚರಿಕೆ ನೀಡಿದ IAEA
ವಾಷಿಂಗ್ಟನ್: ಇರಾನ್ ಮೊದಲು ಅಮೆರಿಕದ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸಿದೆ ಎಂಬ ಯಾವುದೇ ಖಚಿತ ಗುಪ್ತಚರ ಮಾಹಿತಿ ಲಭ್ಯವಿರಲಿಲ್ಲ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಗಳು ಸಂಸತ್ತಿನಲ್ಲಿ (ಅಮೆಕಾದ ಕಾಂಗ್ರೆಸ್) ಮುಚ್ಚಿದ
ರಾಯಚೂರು: ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ 56,432 ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಧರಣಿ ನಡ
ಮೈಸೂರು: ಹಳೇ ದ್ವೇಷಯ ಕಾರಣ ಪಿಯು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸೋದರ ಮಾವ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾ
ಖತರ್, ಯುಎಇ, ಕುವೈತ್ ನಲ್ಲಿ ಸ್ಫೋಟಗಳ ವರದಿ; ಗಲ್ಫ್ ಪ್ರದೇಶದಲ್ಲಿ ಭೀತಿ
ಶಿವಮೊಗ್ಗ: ದಶಕಗಳ ಕಾಲದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಮಲೆನಾಡು ರೈತ ಹೋರಾಟ ಸಮಿತಿಯ ವತಿಯಿಂದ ಸೋಮವಾರ ಸಿಗಂದೂರು ಸೇತುವ
ಕಚ್ಚಾ ತೈಲ ಬೆಲೆಗಳು ಭಾರತದ ಆರ್ಥಿಕತೆಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ?; ಇಲ್ಲಿದೆ ಮಾಹಿತಿ...
ಇದು ಆಘಾತಕಾರಿ ಘಟನೆ: ಪೈಲಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಜಯ್ ಪವಾರ್
‘ಗ್ಲೋಬಲ್ ಮೈಂಡ್ ಹೆಲ್ತ್ 2025’ ವರದಿಯಲ್ಲಿ ಏನಿದೆ?
ಕಾರವಾರ: ನಗರದ ಜಿಪಂ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ(ಕೆಡಿಪಿ)ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಸ್ವಪಕ್ಷೀಯ ಶಾಸಕ ಸತೀಶ್ ಸೈಲ್ ಮಧ್ಯೆ ಭಿನ್ನಾಭಿಪ್ರಾಯ, ಆರೋಗ್ಯ ಇಲಾಖೆಯ ಚರ್ಚೆಯ ಸ
ಲಕ್ನೊ: ಶಿಥಿಲಗೊಂಡ ಶಾಲಾ ಬಸ್ ನ ಅಡಿಭಾಗ ಕುಸಿದು ಬಿದ್ದು, ಎಂಟು ವರ್ಷದ ವಿದ್ಯಾರ್ಥಿನಿಯೊಬ್ಬಳು ಬಸ್ ನ ಹಿಂಬದಿಯ ಚಕ್ರಗಳಿಗೆ ಸಿಲುಕಿ ಮೃತಪಟ್ಟ ಘಟನೆ ಕಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು
ಕಲಬುರಗಿ: ಐವರು ಅಪ್ರಾಪ್ತ ಶಾಲಾ ಬಾಲಕಿಯರಿಗೆ ಅನುಚಿತವಾಗಿ ಸ್ಪರ್ಶಿಸಿರುವುದಾಗಿ ಪೋಷಕರು ನೀಡಿರುವ ದೂರನ್ನು ಆಧರಿಸಿ ಖಾಸಗಿ ಶಾಲೆಯ ಸಿಬ್ಬಂದಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ನಗರದ ಖಾಸಗಿ ಶಾಲೆಯ
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಕಚ್ಚಾ ತೈಲ ಬೆಲೆಯಲ್ಲಿ 9.7% ಏರಿಕೆ
ಭಟ್ಕಳ, ಮಾ.1: ಯಾವುದೇ ಒಂದು ಊರಿಗೆ ಹೋದಾಗ ಅಲ್ಲಿನ ಒಂದು ನಿರ್ದಿಷ್ಟ ಜಾಗ ಆ ಊರಿನ ಅಸ್ಮಿತೆಯಾಗಿರುತ್ತದೆ. ಭಟ್ಕಳದ ಮಟ್ಟಿಗೆ ಅಂತಹ ಒಂದು ಭಾವನಾತ್ಮಕ ಗುರುತು ಎಂದರೆ ಅದು ‘ಶಂಸುದ್ದೀನ್ ಸರ್ಕಲ್’. ರಾಷ್ಟ್ರೀಯ ಹೆದ್ದಾರಿ 66ರ ಅಗಲ
ಕೋಲಾರ, ಮಾ.1: ಜಗತ್ತಿಗೇ ಚಿನ್ನ, ತರಕಾರಿ, ಹಾಲು, ಮಾವು ಮತ್ತು ರೇಷ್ಮೆ ಕೊಟ್ಟ ಕೋಲಾರ ಜಿಲ್ಲೆಯ ರೈತರು ನೆಲದ ಮಣ್ಣು ಇಂದು ಸತ್ವ ಕಳೆದುಕೊಂಡ ಸುದ್ದಿ ಕೇಳಿ ಆತಂಕಕ್ಕೆ ಒಳಗಾಗಿದ್ದಾರೆ. ಅತಿ ಹೆಚ್ಚು ರಾಸಾಯನಿಕ ಬಳಕೆಯಿಂದ ವಿಷಕಾರಿ
ವಿಶ್ವವು ನಿರ್ಲಕ್ಷಿಸಲು ಸಾಧ್ಯವಾಗದ ರೀತಿಯಲ್ಲಿ ಭಾರತವು ಜಾಗತಿಕ ವೇದಿಕೆಯ ಮೇಲೆ ತನ್ನ ಪ್ರಭಾವ ಬೀರಿದೆ. 16ನೇ ಭಾರತ-ಇಯು ಶೃಂಗಸಭೆಯಲ್ಲಿ, ಭಾರತ-ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿ ಎ) ವು ಅಧಿಕೃತವಾಗಿ ಮುಕ್ತಾ
ಯುವ ಕಾಂಗ್ರೆಸ್ನ ಪ್ರತಿಭಟನೆಯು ರಾಜಕೀಯ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದೆ ಎಂದ ನ್ಯಾಯಾಲಯ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯು ಜಲಪಾತ, ಕಾಡು ಮತ್ತು ಬೆಟ್ಟಗಳನ್ನು ಒಳಗೊಂಡ ಸುಂದರವಾದ ನೈಸರ್ಗಿಕ ತಾಣ. ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಕುಂದಾದ್ರಿ ಬೆಟ್ಟವು ತೀರ್ಥಹಳ್ಳಿಯಲ್ಲಿ
ಹಾಂಕಾಂಗ್ನಲ್ಲಿ ಕನ್ನಡ ಡಿಂಡಿಮ ಬಾರಿಸುತ್ತಿರುವ ‘ಕನ್ನಡ ಸಂಘ’
ಬೈರೂತ್: ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 31 ಜನರು ಮೃತಪಟ್ಟಿದ್ದಾರೆ ಮತ್ತು 149 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿರುವ ಬಗ್ಗೆ aljazeera.com ವರದಿ ಮಾಡಿದೆ. ಲೆಬನಾನ್ನ ರ
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ತೈಲ ಬೆಲೆ ಏರಿಕೆಯಾಗುವ ಹಿನ್ನೆಲೆಯಲ್ಲಿ ಹಣದುಬ್ಬರ ಆತಂಕದಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಗಮನಿಸುತ್ತಿರುವ ಕಾರಣ ಅಮೂಲ್ಯ ಲೋಹಗಳ ಬೆಲೆಯಲ್ಲಿ ಏರಿಕೆಯಾಗುತ್ತಿದೆ.
ಈ ಕಾಲದಲ್ಲಂತೂ ಪುಸ್ತಕ ಬಿಡುಗಡೆಯಾಗುವ ಮೊದಲೇ ಪುಸ್ತಕದ ಕವರುಗಳು ಡಿಜಿಟಲ್ ಮಾಧ್ಯಮದ ಮೂಲಕ ಹಲ ಬಗೆಯ ತೆರೆಗಳ ಮೇಲೆ ಮೂಡುತ್ತಿರುತ್ತವೆ. ಈ ಕಾಲ ಪುಸ್ತಕ ವಿನ್ಯಾಸಕಾರರಿಗೆ ಇನ್ನಷ್ಟು ಚಾಲೆಂಜಿಂಗ್ ಎಂಬುದನ್ನೂ ಅಹ್ಲಾವತ್ ಗಮ
ಸಾಂದರ್ಭಿಕ ಚಿತ್ರ | Photo Credit : freepik ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ, ಖಮೇನಿ ಸಾವು ಹಾಗೂ ತೈಲ ಬೆಲೆ ಏರಿಕೆಯ ಪರಿಣಾಮ ಸೋಮವಾರ (ಮಾರ್ಚ್ 02) ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1000ಕ್ಕೂ ಅಧಿಕ ಅಂಕಗಳ ಭಾರೀ ಕುಸಿತದೊಂದಿಗೆ ವಹಿವಾಟ
ಶಿವಮೊಗ್ಗ: ಎತ್ತಿನಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ ಶರವಣ (53) ಎಂದು ಗುರುತಿಸಲಾಗಿದೆ. ಶರವಣ ರವಿವಾರ ಬೆಳಗ್ಗೆ ಅಡಿಕೆ ಮರವನ್ನು ಕಡಿದು ತಮ್ಮ
ಟೆಹ್ರಾನ್: ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂ
ಕುವೈತ್ : ಅಮೆರಿಕ-ಇರಾನ್ ಯುದ್ಧದ 3ನೇ ದಿನವಾದ ಸೋಮವಾರ ಬೆಳಿಗ್ಗೆ ಕುವೈತ್ ವಾಯುಪ್ರದೇಶದಲ್ಲಿ ಅಮೆರಿಕದ ಎಫ್-15 ಯುದ್ಧ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದ ಹಲವು ಭಾಗಗಳಲ್ಲಿ ದಾಳಿಗಳು ನಡೆಯುತ್ತಿರುವ ನಡು
ಪುದುಚೇರಿ: ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪುದುಚೇರಿಯಲ್ಲಿ ರಾಜಕೀಯ ಅಸ್ಥಿರತೆ, ಭ್ರಷ್ಟಾಚಾರ ಮನೆಮಾಡಿದ್ದು, ಈ ಕೇಂದ್ರಾಡಳಿತ ಪ್ರದೇಶ ದಿಲ್ಲಿಯ ಒಂದು ಕುಟುಂಬದ ಪಾಲಿಗೆ ಎಟಿಎಂ
ಬಾಗಲಕೋಟೆ : ಆರೆಸ್ಸೆಸ್ ನ ನೂರು ವರ್ಷಾಚರಣೆ ಹಿನ್ನಲೆಯಲ್ಲಿ ಆಯೋಜಿಸಿದ ಹಿಂದೂ ಸಮ್ಮೇಳನ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶೋಭಾಯಾತ್ರೆ ನಡೆಯಿತು. ನಗರದ ವೆಂಕಟಪೇಟೆಯಿಂದ ಪ್ರಾರಂಭವಾದ ಮೆರವಣಿಗೆ ಕಿಲ್ಲಾದ ಅಂಬಾಭವಾನಿ ದೇವಾಲ
ಸಿಂಧನೂರು, ಮಾ. 2: ಸಾರ್ವಭೌಮ ರಾಷ್ಟ್ರ ಇರಾನ್ ಮೇಲೆ ಸಾಮ್ರಾಜ್ಯಶಾಹಿ ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ಜಂಟಿ ಬಾಂಬ್ ದಾಳಿ ನಡೆಸುತ್ತಿರುವುದು ಪೈಶಾಚಿಕ ಕೃತ್ಯವಾಗಿದೆ. ಅಮೆರಿಕಾ ಈ ಕೂಡಲೇ ದಾಳಿಯನ್ನು ನಿಲ್ಲಿಸಬೇಕು; ವಿಶ್ವಸ

26 C