SENSEX
NIFTY
GOLD
USD/INR

Weather

28    C

ಡಿಜಿಟಲ್ ಸುದ್ದಿ ಮೂಲಗಳು

...
ರೋಹಿತ್ ವೇಮುಲಾ ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಶಿಕ್ಷಣ ಮತ್ತು ಘನತೆಯ ಹಕ್ಕು ರಕ್ಷಣೆಗಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಕರ್ನಾಟಕ ರೋಹಿತ್ ವೇಮುಲಾ (ಬಹಿ

17 Apr 2026 12:05 am
13,262 ಕೋಟಿ ರೂಪಾಯಿ ವೆಚ್ಚದ ಬೃಹತ್ 'ಎಲಿವೇಟೆಡ್ ಕಾರಿಡಾರ್' ಯೋಜನೆ ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸುಮಾರು 13,262 ಕೋಟಿ ರೂಪಾಯಿ ವೆಚ್ಚದ ಬೃಹತ್ 'ಎಲಿವೇಟೆಡ್ ಕಾರಿಡಾರ್' ಯೋಜನೆ ಒಪ್ಪಿಗೆ ನೀಡಿ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಗುರುವಾರ ವಿಧಾನಸೌಧ

17 Apr 2026 12:00 am
ಶೀಘ್ರದಲ್ಲಿ ನಾಗರಿಕರಿಗಾಗಿ ಆನ್‍ಲೈನ್ ಖಾತಾ ತಿದ್ದುಪಡಿ ಸೌಲಭ್ಯ : ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್

ಬೆಂಗಳೂರು : ನಾಗರಿಕರಿಗೆ ಹೆಚ್ಚಿನ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ನಾಗರಿಕರೇ ಆನ್‍ಲೈನ್ ಖಾತಾ ತಿದ್ದುಪಡಿ ಮಾಡುವ ಸೌಲಭ್ಯವನ್ನು ಶೀಘ್ರದಲ್ಲಿ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿ

16 Apr 2026 11:54 pm
Bengaluru | ಮನೆಗಳ್ಳತನ ಪ್ರಕರಣ : ಆರೋಪಿ ಬಂಧನ; 35 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳ ವಶ

ಬೆಂಗಳೂರು : ಮನೆಯೊಳಗೆ ನುಗ್ಗಿ ಹಣ, ಆಭರಣ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಇಲ್ಲಿನ ತಿಲಕನಗರ ಠಾಣೆ ಪೊಲೀಸರು ಬಂಧಿಸಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಯನ

16 Apr 2026 11:51 pm
Bengaluru | ಹೆತ್ತ ತಾಯಿಯನ್ನು ಮನೆಯ ನಾಲ್ಕನೆ ಮಹಡಿಯಿಂದ ತಳ್ಳಿ ಹತ್ಯೆಗೈದ ಮಗ

ಬೆಂಗಳೂರು : ಪಾಶ್ರ್ವವಾಯುವಿನಿಂದ(ಸ್ಟ್ರೋಕ್)ಬಳಲುತ್ತಿದ್ದ ಹೆತ್ತ ತಾಯಿಯನ್ನು ಮನೆಯ 4ನೇ ಮಹಡಿಯಿಂದ ತಳ್ಳಿ ಹತ್ಯೆಗೈದ ಮಗನೊಬ್ಬನನ್ನು ಇಲ್ಲಿನ ಆರ್.ಆರ್.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಬಂಧಿತ ಮಗ ಎಂದು ಗುರ

16 Apr 2026 11:47 pm
ಎ.18ರಂದು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್

16 Apr 2026 11:23 pm
ಹೆಚ್ಚುತ್ತಿರುವ ವೆಚ್ಚಗಳು, ಸ್ಥಗಿತಗೊಂಡ ವೇತನ: ಭಾರತದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವುದೇಕೆ?

ಸೋಮವಾರ ನೋಯ್ಡಾದಲ್ಲಿ ಸಾವಿರಾರು ಕಾರ್ಖಾನೆ ಕಾರ್ಮಿಕರು ನಡೆಸಿದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು. ಕನಿಷ್ಠ ವೇತನ ಹೆಚ್ಚಳ, ಉತ್ತಮ ಕೆಲಸದ ಪರಿಸ್ಥಿತಿಗಳು ಮತ್ತು ಹೆಚ್ಚುವರಿ ಕೆಲಸದ ಪಾವತಿಗಳನ್ನು ಕೋರಿ ಅವರ ಪ್ರ

16 Apr 2026 10:58 pm
ಭಟ್ಕಳ: ಕರ್ನಾಟಕ ಉರ್ದು ಅಕಾಡೆಮಿಯಿಂದ ಈದ್ ಮಿಲನ್, ರಾಷ್ಟ್ರೀಯ ಏಕತಾ ಮುಶಾಯಿರಾ

ಭಟ್ಕಳ: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಭಟ್ಕಳದ ಆಮಿನಾ ಪ್ಯಾಲೇಸ್ ನಲ್ಲಿ ಗುರುವಾರ ರಾತ್ರಿ ಈದ್ ಮಿಲನ್ ಹಾಗೂ ರಾಷ್ಟ್ರೀಯ ಏಕತಾ ಮುಶಾಯಿರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಹ್ವಾನಿತ ಕವಿಗಳು ಹಾಗೂ ಸ್ಥಳೀಯ ಕವಿಗಳು ತಮ್

16 Apr 2026 10:53 pm
Afzalpur | ಪ್ರಕಾಶ್ ಜಮಾದಾರ ಹೇಳಿಕೆಗೆ ಮಾಲಿಕಯ್ಯ ಗುತ್ತೇದಾರ್ ಬೆಂಬಲಿಗರಿಂದ ತಿರುಗೇಟು

ಅಫಜಲಪುರ: ದಿವಂಗತ ವಿಠ್ಠಲ್ ಹೇರೂರ ಅವರ ಹೆಸರನ್ನು ಬಳಸಿ ರಾಜಕಾರಣ ಮಾಡುತ್ತಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ ತಮ್ಮ ಹಿಂದಿನ ಇತಿಹಾಸವನ್ನು ಮರೆತಿದ್ದಾರೆ ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ರಾಮಣ್

16 Apr 2026 10:50 pm
The French Open | ಬಹುಮಾನ ಮೊತ್ತ ಶೇ.9.5ರಷ್ಟು ಹೆಚ್ಚಳ

ಪ್ಯಾರಿಸ್, ಎ.16: ಈ ವರ್ಷದ ಫ್ರೆಂಚ್ ಓಪನ್‌ ನಲ್ಲಿ ಬಹುಮಾನದ ಮೊತ್ತವು ಶೇ.9.5ರಷ್ಟು ಏರಿಕೆಯಾಗಲಿದ್ದು, ಒಟ್ಟು ಮೊತ್ತವು 61.7 ಮಿಲಿಯನ್ ಯುರೋಗಳಿಗೆ (72.69 ಮಿಲಿಯನ್ ಡಾಲರ್) ತಲುಪಿದೆ ಎಂದು ಪಂದ್ಯಾವಳಿಯ ಸಂಘಟಕರು ಗುರುವಾರ ತಿಳಿಸಿದ್ದ

16 Apr 2026 10:40 pm
ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್; ಎಡಗೈ ವೇಗಿಗಳ ಕ್ಲಬ್‌ ಗೆ ಸೇರಿದ ಅರ್ಷದೀಪ್ ಸಿಂಗ್

ಹೊಸದಿಲ್ಲಿ, ಎ.16: ಪಂಜಾಬ್ ಕಿಂಗ್ಸ್ ತಂಡದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರು ಗುರುವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್‌ ಗಳನ್ನು ಪಡೆದರು. ಈ ಮೂಲಕ ಐಪಿಎಲ್‌ನಲ್ಲಿ 100

16 Apr 2026 10:40 pm
ಅನಿಲ್ ಅಂಬಾನಿ ಕುರಿತು ವರದಿಯಲ್ಲಿ ಅನಗತ್ಯ ವಿವರಗಳನ್ನು ಸೇರಿಸಬೇಡಿ: ರಿಪಬ್ಲಿಕ್ ಟಿವಿಗೆ ಬಾಂಬೆ ಹೈಕೋರ್ಟ್ ಸೂಚನೆ

ಮುಂಬೈ, ಎ.16: ಉದ್ಯಮಿ ಅನಿಲ್ ಅಂಬಾನಿಯವರ ಹಣಕಾಸು ವಹಿವಾಟುಗಳು ಮತ್ತು ಅವರ ವಿರುದ್ಧ ನಡೆಯುತ್ತಿರುವ ತನಿಖೆಗಳ ಕುರಿತು ವರದಿ ಮಾಡುವಾಗ ಯಾವುದೇ ಅನಗತ್ಯ ವಿವರಗಳನ್ನು ಸೇರಿಸಬಾರದು ಎಂದು ಬಾಂಬೆ ಉಚ್ಚ ನ್ಯಾಯಾಲಯವು ಗುರುವಾರ ರಿ

16 Apr 2026 10:40 pm
ಆರೆಸ್ಸೆಸ್ ಶತಮಾನೋತ್ಸವ | ಮುದ್ರಣ ಜಾಹೀರಾತುಗಳಿಗೆ 76.13 ಲಕ್ಷ ರೂ. ವ್ಯಯಿಸಿದ ಕೇಂದ್ರ: RTI ಮಾಹಿತಿ

ಹೊಸದಿಲ್ಲಿ, ಎ.16: ಆರೆಸ್ಸೆಸ್‌ ನ ಶತಮಾನೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು ವಿವಿಧ ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತುಗಳಿಗಾಗಿ 76,13,129 ಲಕ್ಷ ರೂ. ವೆಚ್ಚ ಮಾಡಿದೆ. RTI ಕಾರ್ಯಕರ್ತ ಅಜಯ ಬಸುದೇವ ಬೋಸ್ ಅವರು ಆರೆಸ್ಸೆಸ್

16 Apr 2026 10:30 pm
ಮಧ್ಯಪ್ರದೇಶ| ಅತ್ಯಾಚಾರ ಆರೋಪ: ಬಿಜೆಪಿ ಕೌನ್ಸಿಲರ್ ಪುತ್ರನ ವಿರುದ್ಧ ಪ್ರಕರಣ ದಾಖಲು

ಭೋಪಾಲ, ಎ. 16: ವಿವಾಹವಾಗುವ ಭರವಸೆ ನೀಡಿ 27 ವರ್ಷದ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಮಧ್ಯಪ್ರದೇಶದ ಸಾತ್ನಾದ ಬಿಜೆಪಿ ಕೌನ್ಸಿಲರ್ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ

16 Apr 2026 10:16 pm
Telangana SEEEPC Survey | 12 ಲಕ್ಷಕ್ಕೂ ಹೆಚ್ಚು ಮಂದಿಯಿಂದ ‘ಜಾತಿಯಿಲ್ಲ’ ಎಂಬ ಆಯ್ಕೆ!

ಹೈದರಾಬಾದ್: 2024ರ ತೆಲಂಗಾಣ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಹಾಗೂ ಜಾತಿ ಸಮೀಕ್ಷೆ (SEEEPC)ಯಲ್ಲಿ ಅನಿರೀಕ್ಷಿತ ಅಂಶಗಳು ಪತ್ತೆಯಾಗಿದ್ದು, ಗಮನಾರ್ಹ ಪ್ರಮಾಣದ ಹಾಗೂ ವೈವಿಧ್ಯಮಯ ಗುಂಪಿನ ನಾಗರಿಕರು ತಮ್ಮನ್ನು ತಾವು ಯ

16 Apr 2026 10:14 pm
ಮೀಸಲಾತಿ ವಿರೋಧಿಸಿದವರನ್ನು ಈ ದೇಶದ ಮಹಿಳೆಯರು ಕ್ಷಮಿಸಿಲ್ಲ: ಪ್ರಧಾನಿ ಮೋದಿ

ಹೊಸದಿಲ್ಲಿ, ಎ. 16: ದೇಶವೊಂದರ ಇತಿಹಾಸದಲ್ಲಿ ಕೆಲವು ‘‘ಮಹತ್ವದ ಕ್ಷಣಗಳು’’ ಇರುತ್ತವೆ ಹಾಗೂ ಮಹಿಳಾ ಮೀಸಲಾತಿ ಮಸೂದೆಯು ಅಂತಹ ಕ್ಷಣಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ‘‘ಮಹಿಳಾ

16 Apr 2026 10:10 pm
ಕ್ರೂರ ಮನೋಭಾವದ ನಾಯಕರು ಜಗತ್ತನ್ನು ಆಳುತ್ತಿದ್ದಾರೆ: ಪೋಪ್ ಲಿಯೋ

ಕ್ಯಾಮರೂನ್, ಎ.16: ಜಾಗತಿಕ ರಾಜಕೀಯ ಮತ್ತು ಯುದ್ಧ ಪರಿಸ್ಥಿತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪೋಪ್ ಲಿಯೋ, “ಕ್ರೂರ ಮನೋಭಾವದ ನಾಯಕರು ಜಗತ್ತನ್ನು ಆಳುತ್ತಿದ್ದಾರೆ” ಎಂದು ಹೇಳಿದ್ದಾರೆ. ಕ್ಯಾಮರೂನ್‌ ಗೆ ಭೇಟಿ ನೀ

16 Apr 2026 10:05 pm
ಕಾಳಗಿ | ನೀಲಕಂಠ ಕಾಳೇಶ್ವರ ಪಲ್ಲಕ್ಕಿ ಉತ್ಸವ

ಕಾಳಗಿ: ದಕ್ಷಿಣಕಾಶಿ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೀಲಕಂಠ ಕಾಳೇಶ್ವರ ಅಲಂಕೃತ ಬೆಳ್ಳಿ ಮೂರ್ತಿ ಪಲ್ಲಕ್ಕಿ ಉತ್ಸವವು ಜರುಗುವುದರೊಂದಿಗೆ ಜಾತ್ರೆ ತೆರೆ ಕಂಡಿತ

16 Apr 2026 10:02 pm
ಸುರಪುರ | ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ವಿವರವುಳ್ಳ ಗ್ರಂಥ ಬಿಡುಗಡೆ

ಸುರಪುರ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದ ಅಪರೂಪದ ಐತಿಹಾಸಿಕ ಘಟನೆಗಳನ್ನು ಒಳಗೊಂಡ ಅಪ್ಪಾರಾವ್ ವಕೀಲರ ಆತ್ಮಚರಿತ್ರೆ ಆಟೋ ಬಯೋಗ್ರಾಫಿ ಆಫ್ ಆನ್ ಅನಾನಿಮಸ್ ಫ್ರೀಡಮ್ ಫೈಟರ್ ಗ್ರಂಥವನ್ನು ಹೈದರಾಬಾದ್‌ನ ಬಂಜಾರ ಹಿಲ್ಸ

16 Apr 2026 9:54 pm
ಸುರಪುರ | ರಾಜುಗೌಡ, ಶರಣಗೌಡ ಕಂದಕೂರ ಮುಂಬರುವ ದಿನಗಳಲ್ಲಿ ಸಚಿವರಾಗುತ್ತಾರೆ : ರಂಭಾಪುರಿ ಶ್ರೀ

ಸುರಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಯುವ ರಾಜಕಾರಣಿಗಳಾದ ನರಸಿಂಹ ನಾಯಕ ರಾಜುಗೌಡ ಹಾಗೂ ಶರಣಗೌಡ ಕಂದಕೂರು ಅವರು ಮುಂದಿನ ದಿನಗಳಲ್ಲಿ ಸಚಿವರಾಗಲಿದ್ದಾರೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ಪ್ರಸನ್

16 Apr 2026 9:51 pm
ದ್ವಿತೀಯ ಪಿಯುಸಿ ಪರೀಕ್ಷೆ-02: ನೋಂದಣಿಗೆ ವಿದ್ಯಾರ್ಥಿಗಳ ಪರದಾಟ

ಉಡುಪಿ: ಎ.30ರಿಂದ ಪ್ರಾರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕಾಗಿ ಆನ್‌ಲೈನ್ ಮೂಲಕ ನೋಂದಾಯಿ ಸಲು ಎ.17 ಶುಕ್ರವಾರ ಕೊನೆಯ ದಿನವಾಗಿದೆ. ಆದರೆ ಕಳೆದ ಎಂಟು ದಿನಗಳಿಂದ ತಾಂತ್ರಿಕ ತೊಂದರೆಯಿಂದಾಗಿ ವೆಬ್‌ಸೈಟ್‌ಗೆ ಲಾಗಿನ್ ಆಗ

16 Apr 2026 9:51 pm
ಉತ್ತರ ಪ್ರದೇಶ| ಅಕ್ರಮ ನಿರ್ಮಾಣ ಆರೋಪ: ಸಂಭಲ್‌ನಲ್ಲಿ ಈದ್ಗಾ, ಇಮಾಮ್‌ಬಾರಾ ನೆಲಸಮಗೊಳಿಸಿದ ಅಧಿಕಾರಿಗಳು

ಲಕ್ನೋ, ಎ. 15: ಉತ್ತರಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ನಾಲ್ಕು ಬುಲ್ಡೋಝರ್‌ಗಳನ್ನು ಬಳಸಿ ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಈದ್ಗಾ ಹಾಗೂ ಇಮಾಮ್‌ಬಾರಾವನ್ನು ನೆ

16 Apr 2026 9:50 pm
ಮಂಗಳೂರು ಲಾಠಿ ಚಾರ್ಜ್ ಪ್ರಕರಣದ 101 ಆರೋಪಿಗಳ ಖುಲಾಸೆ

ಮಂಗಳೂರು, ಎ.16: ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಎ.4ರಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಎಲ್ಲಾ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಜಿಲ್

16 Apr 2026 9:48 pm
Yadgiri | ಎ.15ರಿಂದ ಹೀಟ್ ವೇವ್ ಯಲ್ಲೋ ಅಲರ್ಟ್: ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಲ್ಲಾಧಿಕಾರಿ ಸಲಹೆ

ಯಾದಗಿರಿ: ಜಿಲ್ಲೆಯಲ್ಲಿ ಏಪ್ರಿಲ್ 15ರಿಂದ 19ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ‘ಹೀಟ್ ವೇವ್ ಯಲ್ಲೋ ಅಲರ್ಟ್’ ನೀಡಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದ

16 Apr 2026 9:46 pm
ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ : ಉಡುಪಿ ಜಿಲ್ಲಾ ಸಮಿತಿ ರಚನೆ

ಮೂಳೂರು :  ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್(ರಿ) ಇದರ ನೂತನ ಉಡುಪಿ ಜಿಲ್ಲಾ ಸಮಿತಿ ರಚಿಸುವ ಸಲುವಾಗಿ ಮರ್ಕಝ್ ತಅಲೀಮಿಲ್ ಇಹ್ಸಾನ್ ಮೂಳೂರು ಸಭಾಂಗಣದಲ್ಲಿ ದ.ಕ ಜಿಲ್ಲಾ ಸಮಿತಿಯ ಅಧ್ಯಕ್ಷ  ಅಸ್ಸಯ್ಯಿದ್ ಅಹ್ಮದ್ ಮುಕ್ತಾರ್ ತ

16 Apr 2026 9:41 pm
Bidar | ಜಿಲ್ಲೆಯ ಎಲ್ಲಾ ಇಲಾಖೆಗಳು ಕೆ-ಜಿಐಎಸ್ ಆವೃತ್ತಿ 2.0ರ ಪ್ರಯೋಜನ ಪಡೆಯಿರಿ : ಎಡಿಸಿ ಶಿವಾನಂದ್ ಕರಾಳೆ

ಬೀದರ್: ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆಯ ಸುಧಾರಿತ ಆವೃತ್ತಿಯಾದ ಕೆ-ಜಿಐಎಸ್ 2.0 ಅನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಾಗಾರದಲ್ಲಿ ಎಲ್ಲಾ ಇಲಾಖೆಗಳು ಇದರ ಪ್ರಯೋಜ

16 Apr 2026 9:40 pm
Bidar | ಬ್ರೀಮ್ಸ್‌ನಲ್ಲಿ ಅಕ್ರಮ ನೇಮಕ ಆರೋಪ: ಗುತ್ತಿಗೆ ನೌಕರರ ವಜಾಗೆ ಕರವೇ ಒತ್ತಾಯ

ಬೀದರ್: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ವತಿಯಿಂದ ಬ್ರೀಮ್ಸ್ ಸಂಸ್ಥೆಯಲ್ಲಿ ಕಾನೂನುಬಾಹಿರವಾಗಿ ನೇಮಕಗೊಂಡಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸ

16 Apr 2026 9:37 pm
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ| ಹರ್ಯಾಣದ ಐವರು ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಚಂಡಿಗಢ, ಎ.15: ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸತೀಶ್ ನಂದಲ್ ಪರವಾಗಿ ಅಡ್ಡ ಮತದಾನ ಮಾಡಿರುವುದಕ್ಕಾಗಿ ಕಾಂಗ್ರೆಸ್ ಹರ್ಯಾಣದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯ

16 Apr 2026 9:36 pm
ಅಮೆರಿಕದ ನೆಲೆಗಳನ್ನು ಗುರಿಯಾಗಿಸಲು ಚೀನಾದ ಬೇಹುಗಾರಿಕಾ ಉಪಗ್ರಹ ಬಳಸಿದ ಇರಾನ್: ವರದಿ

ನ್ಯೂಯಾರ್ಕ್, ಎ.16: ಇರಾನ್ 2024ರ ಅಂತ್ಯದಲ್ಲಿ ರಹಸ್ಯವಾಗಿ ಚೀನಾದ ಬೇಹುಗಾರಿಕಾ ಉಪಗ್ರಹವನ್ನು ಪಡೆದಿದ್ದು, ಇದು ಪ್ರಸ್ತುತ ಯುದ್ಧದ ಸಂದರ್ಭದಲ್ಲಿ ಮಧ್ಯಪ್ರಾಚ್ಯದಾದ್ಯಂತ ಅಮೆರಿಕ ಮಿಲಿಟಿರಿ ನೆಲೆಗಳನ್ನು ಗುರಿಯಾಗಿಸಲು ನೆರವಾ

16 Apr 2026 9:34 pm
ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಮಾತುಕತೆಗೆ ನಿರಾಕರಿಸಿದ ಲೆಬನಾನ್ ಅಧ್ಯಕ್ಷ

ಬೈರೂತ್, ಎ.16: ಯೋಜಿತ ಸಭೆಗೂ ಮುನ್ನ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಲು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ನಿರಾಕರಿಸಿದ್ದಾರೆ ಎಂದು ಸರಕಾರಿ ಮೂಲಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ಗುರ

16 Apr 2026 9:30 pm
Humnabad | ವಿವಿಧ ಕಳ್ಳತನ ಪ್ರಕರಣ : 34.55 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ, 26 ಆರೋಪಿಗಳ ಬಂಧನ

ಹುಮನಾಬಾದ್: ಚಿಟಗುಪ್ಪಾ, ಬಸವಕಲ್ಯಾಣ, ಮುಡಬಿ, ಮಂಠಾಳ್ ಹಾಗೂ ಹುಮನಾಬಾದ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ವಿವಿಧ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿ, ಒಟ್ಟು 34 ಲಕ್ಷ 55 ಸಾವಿರ ರೂ. ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಜ

16 Apr 2026 9:29 pm
ಡಾ.ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ ಇಎಸ್‌ಐ ಸೌಲಭ್ಯ ಲಭ್ಯ

ಉಡುಪಿ, ಎ.16: ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಉಡುಪಿ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ವಿಭಾಗದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಉಡುಪಿ ದೊಡ್ಡಣಗುಡ್ಡೆಯಲ್

16 Apr 2026 9:27 pm
ಡಾ.ಎಂ.ಎ.ಸಲೀಂ ಅವಧಿ ವಿಸ್ತರಣೆ: 2027ರ ಆ.29ರ ವರೆಗೆ ಡಿಜಿ-ಐಜಿಪಿಯಾಗಿ ಕರ್ತವ್ಯ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ಅವರ ಸೇವಾ ಅವಧಿಯನ್ನು ವಿಸ್ತರಿಸಿ ರಾಜ್ಯ ಸರಕಾರ ಗುರುವಾರ ಅಧಿಸೂಚನೆ ಹೊರಡಿಸಿದ್ದು, 2027ರ ಆಗಸ್ಟ್ 29ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸ

16 Apr 2026 9:26 pm
Raichur | ಬಿಎಸ್‌ಎನ್‌ಎಲ್ ಪಿಂಚಣಿದಾರರಿಗೆ ತುಟ್ಟಿ ಪರಿಹಾರ ವಿಳಂಬ: ಪ್ರತಿಭಟನೆ

ರಾಯಚೂರು: ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಸಂಸ್ಥೆಗಳಿಂದ ನಿವೃತ್ತರಾದ ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ನೀಡುವಲ್ಲಿ ವಿಳಂಬವಾಗಿರುವುದನ್ನು ಖಂಡಿಸಿ ಅಖಿಲ ಭಾರತ ಬಿಎಸ್‌ಎನ್‌ಎಲ್ ಪಿಂಚಣಿದಾರರ ಕ್ಷೇಮಾಭಿವ

16 Apr 2026 9:25 pm
ಕುಂದಾಪುರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ: ಇಚ್ಛಾಶಕ್ತಿ ತೋರದ ಅಧಿಕಾರಿಗಳ ವಿರುದ್ಧ ಶಾಸಕರ ಆಕ್ರೋಶ

ಕುಂದಾಪುರ, ಎ.16: ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮೂರು ತಿಂಗಳ ಹಿಂದೆ ನಡೆದ ಸಭೆಯಲ್ಲಿ ಪ್ರಸ್ತಾಪಗೊಂಡ ಸಮಸ್ಯೆಗಳಿಗೆ ಇವತ್ತಿಗೂ ಪರಿಹಾರ ಸಿಕ್ಕಿಲ್ಲ. ಕಳೆದ ಸಭೆಗೂ ಇಂದಿನ ಸಭೆಗೂ ನಡುವೆ ಕೇವಲ ಪತ್ರ ವ್ಯವಹಾರ ನಡೆದಿದ್ದು ಬ

16 Apr 2026 9:25 pm
ಲೆಬನಾನ್–ಇಸ್ರೇಲ್ ನಡುವೆ 10 ದಿನಗಳ ಕದನ ವಿರಾಮ ಒಪ್ಪಂದ ಜಾರಿ: ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್, ಎ.16: ಲೆಬನಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಗೆ ತಾತ್ಕಾಲಿಕ ಶಮನವಾಗಿ 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ಟ್ರೂತ್

16 Apr 2026 9:22 pm
Raichur | ಜನನ–ಮರಣ ಪ್ರಮಾಣಪತ್ರ ವಿಭಾಗದಲ್ಲಿ ಅವ್ಯವಸ್ಥೆ ಆರೋಪ : ಕ್ರಮಕ್ಕೆ ಕರವೇಯಿಂದ ಆಗ್ರಹ

ರಾಯಚೂರು: ಮಹಾನಗರ ಪಾಲಿಕೆಯ ಜನನ ಮತ್ತು ಮರಣ ನೋಂದಣಿ ವಿಭಾಗದಲ್ಲಿ ನಡೆಯುತ್ತಿರುವ ಅವ್ಯವಸ್ಥೆ, ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಹಾಗೂ ಅಧಿಕ ಶುಲ್ಕ ವಸೂಲಿ ಆರೋಪಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾ

16 Apr 2026 9:22 pm
ಕ್ಷೇತ್ರ ಮರುವಿಂಗಡಣೆ ಮೂಲಕ ಗೆಲ್ಲುವ ಕ್ಷೇತ್ರಗಳನ್ನು ಹೆಚ್ಚಿಸಲು ಬಿಜೆಪಿಯಿಂದ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ ಆರೋಪ

ಹೊಸದಿಲ್ಲಿ, ಎ. 16: ದೋಷಪೂರಿತ ಕ್ಷೇತ್ರ ಮರುವಿಂಗಡಣೆ ಮಸೂದೆ ಮೂಲಕ ಬಿಜೆಪಿಯು ಮುಂದಿನ ಚುನಾವಣೆಯಲ್ಲಿ ತಾನು ಗೆಲ್ಲುವ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ

16 Apr 2026 9:20 pm
ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹುಸೇನ್ ನಿವೃತ್ತಿ

 ರುಬೆಲ್ ಹುಸೇನ್ |Photo Credit : PTI  ಢಾಕಾ, ಎ.16: ಬಾಂಗ್ಲಾದೇಶದ ವೇಗದ ಬೌಲರ್ ರುಬೆಲ್ ಹುಸೇನ್ ಗುರುವಾರ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ತನ್ನ ನಿವೃತ್ತಿ ಪ್ರಕಟಿಸಿದರು. 36ರ ವಯಸ್ಸಿನ ಬಲಗೈ ವೇಗದ ಬೌಲರ್ ಹುಸೇನ್ ತಮ್ಮ 12ಕ್ಕೂ ಅಧಿ

16 Apr 2026 9:17 pm
IPL- 2026| ಕೆ.ಎಲ್.ರಾಹುಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ | Photo Credit : PTI  ಬೆಂಗಳೂರು, ಎ.16: ಲಕ್ನೊ ಸೂಪರ್ ಜಯಂಟ್ಸ್ ವಿರುದ್ಧ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿಯ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಅವರು ಸಿಕ್ಸರ್ ಬಾರಿಸು

16 Apr 2026 8:40 pm
ಐಪಿಎಲ್‌ನಿಂದ ಹೈದರಾಬಾದ್ ವೇಗಿ ಡೇವಿಡ್ ಪೇನ್ ಔಟ್

ಡೇವಿಡ್ ಪೇನ್ | Photo Credit : ANI  ಹೊಸದಿಲ್ಲಿ, ಎ.16: ಇಂಗ್ಲೆಂಡ್‌ನ ವೇಗದ ಬೌಲರ್ ಡೇವಿಡ್ ಪೇನ್ ಪಾದದ ಗಾಯದಿಂದಾಗಿ 2026ರ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂದು ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ಪ್ರಕಟಿಸಿದ

16 Apr 2026 8:38 pm
ಗುರುಗ್ರಾಮ| ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿ ಆತ್ಮಹತ್ಯೆ

ಗುರುಗ್ರಾಮ,ಎ.16: ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶಗಳು ಬುಧವಾರ ಪ್ರಕಟಗೊಂಡ ಬೆನ್ನಲ್ಲೆ ಇಲ್ಲಿಯ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು. ಕುನಾಲ್ (16) ಮೃತ

16 Apr 2026 8:28 pm
ಎ.18ರಿಂದ ಪದವು ಕುಲಶೇಖರದಲ್ಲಿ ಬಿಂಬಪ್ರತಿಷ್ಠೆ, ಬ್ರಹ್ಮಕಲಶೋತ್ಸವ

​ಮಂಗಳೂರು: ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಎ. 18 ರಿಂದ 24 ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತ

16 Apr 2026 8:27 pm
Raichur | ಬಿಸಿಲಿನಿಂದ ಜನರಿಗೆ ರಕ್ಷಣೆ ನೀಡಲು ನೆರಳಿನ ವ್ಯವಸ್ಥೆ ಮಾಡಲು ಎಐಡಿಎಸ್ಒ ಮನವಿ

ರಾಯಚೂರು: ನಗರದ ವಿವಿಧ ವೃತ್ತಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಉರಿ ಬಿಸಿಲಿನಿಂದ ಜನರನ್ನು ರಕ್ಷಿಸಲು ನೆರಳಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಪದಾಧಿ

16 Apr 2026 8:25 pm
ಮಹಿಳಾ ಮೀಸಲಾತಿ ಹೆಸರಿನಲ್ಲಿ ಕ್ಷೇತ್ರ ಪುನರ್‌ವಿಂಗಡಣೆಗೆ ಹೊರಟ ಸರಕಾರ: ಗೌರವ್ ಗೊಗೋಯ್

ಹೊಸದಿಲ್ಲಿ, ಎ. 16: ಸರಕಾರ ಮಂಡಿಸಿರುವ ಮೂರು ಮಸೂದೆಗಳು ‘‘ಮಹಿಳಾ ವಿರೋಧಿ, ಜಾತಿ ಗಣತಿ ವಿರೋಧಿ, ಸಂವಿಧಾನ ವಿರೋಧಿ ಮತ್ತು ದೇಶದ ಒಕ್ಕೂಟ ವ್ಯವಸ್ಥೆ ವಿರೋಧಿಯಾಗಿದೆ ಎಂಬುದಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೋಯಿ ಗುರುವಾರ ಲೋಕಸಭೆ

16 Apr 2026 8:25 pm
ಮಾದಕ ವಸ್ತು ಸೇವನೆ ಮಾಡಿದ ಆರೋಪ: ಯುವಕ ಸೆರೆ

ಮಂಗಳೂರು, ಎ.16: ನಗರದ ಬಂದರ್ ದಕ್ಕೆ ಪರಿಸರದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಹೊಯಿಗೆ ಬಜಾರ್ ನಿವಾಸಿ ಪ್ರಣಮ್ ಸಾಲಿಯಾನ್ (30)ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಠಾಣೆಯ ಸಿಬ್ಬಂದಿ ಸಾಗರ್ ದೆ

16 Apr 2026 8:17 pm
5 ರಿಂದ 17 ವರ್ಷದೊಳಗಿನವರಿಗೆ ಆಧಾರ್ ಬಯೋಮೆಟ್ರಿಕ್ ಅಪ್‍ಡೇಟ್‍ಗೆ ಸೆ.30ರ ವರೆಗೆ ಕಾಲಾವಕಾಶ

ಬೆಂಗಳೂರು : ರಾಜ್ಯದಲ್ಲಿನ 5 ರಿಂದ 17 ವರ್ಷದೊಳಗಿನವರಿಗೆ ಸೆಪ್ಟೆಂಬರ್ 30ರ ವರೆಗೆ ಆಧಾರ್ ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್‍ಡೇಟ್ ಮಾಡಿಸಲು ಕಾಲಾವಕಾಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಗುರುವಾರ ಈ ಸಂಬಂಧ

16 Apr 2026 8:16 pm
ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ನಷ್ಟವಿಲ್ಲ; ಕರ್ನಾಟಕಕ್ಕೆ 42 ಲೋಕಸಭಾ ಸ್ಥಾನಗಳು: ಗೃಹ ಸಚಿವ ಅಮಿತ್ ಶಾ

ಹೊಸದಿಲ್ಲಿ, ಎ.16: ಕ್ಷೇತ್ರ ಪುನರ್ವಿಂಗಡಣೆ ಹಾಗೂ ಸಂಬಂಧಿತ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕುಗ್ಗುತ್ತದೆ ಎಂಬ ಭೀತಿ ಆಧಾರರಹಿತವಾಗಿದ್ದು, ಗೊಂದಲವನ್ನು ಉದ್ದೇಶಪೂರ್ವಕವಾಗ

16 Apr 2026 8:15 pm
ಕಾರವಾರ: ರಾಸಾಯನಿಕ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಸ್ಫೋಟ

ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಸಮೀಪದ ರಾಸಾಯನಿಕ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಏಕಾಏಕಿ ಸ್ಫೋಟಗೊಂಡು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ಸಂಭವಿಸಿದೆ. ಈ ಅಪಘಾತ ಸಂಭವಿಸಿದ ಬೆನ್ನಲ್ಲೇ ಟ್ಯಾಂಕರ್ ಚಾ

16 Apr 2026 8:14 pm
Kalaburagi | ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ. ಲಕ್ಷ ದಂಡ

ಕಲಬುರಗಿ : ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1,25,000 ರೂ. ದಂಡ ವಿಧಿಸಿ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಮಲರಾಜ ಬಾ

16 Apr 2026 8:12 pm
Kalaburagi | ಡಾ.ಶಿವಕುಮಾರ ಸ್ವಾಮಿಗಳ ಜಯಂತಿ : ಗುರುವಂದನಾ ಮಹೋತ್ಸವ

ಕಲಬುರಗಿ : ಜಿಲ್ಲಾ ವೀರಶೈವ ಸಮಾಜ ಹಾಗೂ ಸಿದ್ದಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಡಾ.ಶಿವಕುಮಾರ ಮಹಾಶಿವಯೋಗಿಗಳವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಆಚರಿಸಲ

16 Apr 2026 8:09 pm
ಲಾಡ್ಜ್‌ನಲ್ಲಿರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವು: ಪ್ರಕರಣ ದಾಖಲು

ಮಂಗಳೂರು, ಎ.16: ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ವೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ನಲ್ಲಿ ತಾನು ಪತ್ನಿ ಹಾಗೂ ಇಬ್ಬರು

16 Apr 2026 8:04 pm
Ballari | ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಿ: ಪಿಡಿಒ ಶೇಷಗಿರಿ

ಬಳ್ಳಾರಿ / ಕಂಪ್ಲಿ: ಇಂದಿನ ಜೀವನದ ಒತ್ತಡದಲ್ಲಿ ಜನರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದು, ಇದರಿಂದ ವಿವಿಧ ರೋಗಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಸದುಪಯೋಗ

16 Apr 2026 7:59 pm
ಕಂಪ್ಲಿಯಲ್ಲಿ 33 ಕೋಟಿ ರೂ. ಯುಜಿಡಿ ಯೋಜನೆಗೆ ಚಾಲನೆ : ಅಗ್ನಿಶಾಮಕ ಠಾಣೆ ಶಂಕುಸ್ಥಾಪನೆ

ಬಳ್ಳಾರಿ/ಕಂಪ್ಲಿ: ಪಟ್ಟಣದ 5 ಮತ್ತು 12ನೇ ವಾರ್ಡುಗಳಲ್ಲಿ ಯುಜಿಡಿ (UGD) ಕಾಮಗಾರಿಗೆ ಮೊದಲ ಹಂತದಲ್ಲಿ ಸುಮಾರು 33 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಮುಂದಿನ ಹಂತಗಳಲ್ಲಿ ಇನ್ನಷ್ಟು ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲ

16 Apr 2026 7:54 pm
2nd PUC Result-2026 : ವಾಣಿಜ್ಯ ವಿಭಾಗದಲ್ಲಿ ಕುಶಾಲ್‌ಗೆ 584 ಅಂಕ‌‌

ಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಹೊಸದುರ್ಗದ ಎಸ್.ನಿಜಲಿಂಗಪ್ಪ ಪಿಯು ಕಾಲೇಜಿನ ವಿದ್ಯಾರ್ಥಿ ಕುಶಾಲ್ ಎಚ್.ಎಂ ವಾಣಿಜ್ಯ ವಿಭಾಗದಲ್ಲಿ 584 (ಶೇ.97.33) ಅಂಕಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರ

16 Apr 2026 7:52 pm
ಕೊಟ್ಟೂರು | ಹರಾಳು ಗ್ರಾಮದಲ್ಲಿ ಅಂಬೇಡ್ಕರ್, ಜಗಜೀವನ ರಾಮ್ ಜಯಂತಿ ಆಚರಣೆ

ಕೊಟ್ಟೂರು (ವಿಜಯನಗರ): ತಾಲೂಕಿನ ಹರಾಳು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಹಾಗೂ ಅಭಿವೃದ್ಧಿ ಹರಿಕಾರ ಜಗಜೀವನ ರಾಮ್ ಅವರ 119ನೇ ಜನ್ಮದಿನಾಚರಣೆಯನ್ನು ಮೆರವಣಿಗೆಯೊಂದಿಗೆ ಅದ್ದೂರಿಯಾಗಿ ಆಚರಿ

16 Apr 2026 7:50 pm
Vijayanagara | ದಾದಾಪೀರ್‌ಗೆ ʼಸರಸ್ವತಿ ಕನ್ನಡ ರತ್ನʼ ರಾಜ್ಯ ಪ್ರಶಸ್ತಿ

ವಿಜಯನಗರ: ಜಿಲ್ಲೆಯ ಕೊಟ್ಟೂರು ತಾಲೂಕಿನ ಪತ್ರಿಕಾ ವರದಿಗಾರರಾದ ದಾದಾಪೀರ್ ಅವರು ಸಮಾಜಸೇವಾ ಕ್ಷೇತ್ರದಲ್ಲಿ ನೀಡಿರುವ ಮಹತ್ವದ ಕೊಡುಗೆಗಳನ್ನು ಗುರುತಿಸಿ, ದಾವಣಗೇರಿಯ ಸರಸ್ವತಿ ದಾಸಪ್ಪ ಶಣೈ ಪ್ರತಿಷ್ಠಾನವು ಪ್ರತಿವರ್ಷ ನೀ

16 Apr 2026 7:47 pm
ಹಳೇ‌ ಶಹಾಬಾದ್‌ನಲ್ಲಿ 893ನೇ ಬಸವ ಜಯಂತಿ ಉತ್ಸವ : ಎ.20ರಂದು ಸಾಂಸ್ಕೃತಿಕ ನಾಯಕನ ಭವ್ಯ ಮೆರವಣಿಗೆ

ಕಲಬುರಗಿ : ಜಿಲ್ಲೆಯ ಶಹಾಬಾದ್‌ ಪಟ್ಟಣದ ಹಳೇ ಶಹಾಬಾದ್‌ನಲ್ಲಿ 893ನೇ ಬಸವ ಜಯಂತಿ ಉತ್ಸವದ‌ ನಿಮಿತ್ಯ ಬಸವಾದಿ ಶರಣರ ಒಕ್ಕೂಟ ಸಮಿತಿ, ಜಾಗತಿಕ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಶ್ರೀ ವೀರಭದ್ರೇಶ್ವರ ಚಾರಿಟೇಬಲ್ ಟ್ರಸ್ಟ್ ಹಳೇ

16 Apr 2026 7:42 pm
ಸಿಬಿಎಸ್‌ಇ ಪರೀಕ್ಷೆ: ಆಳ್ವಾಸ್ ಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ ತರಗತಿಯ ಫಲಿತಾಂಶ ದಲ್ಲಿ ಆಳ್ವಾಸ್ ಶಾಲೆಯು ಸತತ ಆರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ. ಈ ಬಾರಿ 46 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು

16 Apr 2026 7:39 pm
ಗಲಾಟೆ ಪ್ರಕರಣ; ಅನಂತಕುಮಾರ್ ಹೆಗಡೆ ಪುತ್ರನ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು :  ಗಲಾಟೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರ ಅಶುತೋಷ್‌ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಎಫ್‌ಐಆರ್‌ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ

16 Apr 2026 7:33 pm
Kalaburagi | ಸೊಲಾಪುರ ವಿಭಾಗದ ಇಬ್ಬರು ರೈಲ್ವೆ ಸಿಬ್ಬಂದಿಗೆ ʼಸುರಕ್ಷತಾ ಪ್ರಶಸ್ತಿʼ ಪ್ರದಾನ

ಕಲಬುರಗಿ: ಸೆಂಟ್ರಲ್ ರೈಲ್ವೆಯ ಛತ್ರಪತಿ ಶಿವಾಜಿ ಟರ್ಮಿನಸ್ ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಇಲಾಖೆಯ ಮಹಾ ವ್ಯವಸ್ಥಾಪಕ ರಾಜೀವ್ ಶ್ರೀವಾಸ್ತವ ಅವರು ಸೊಲಾಪುರ ವಿಭಾಗದ ಇಬ್ಬರು ಸಿಬ್ಬಂದಿಗೆ ‘ಸುರಕ್ಷತಾ ಪ್ರಶಸ್ತಿ’ ಪ್ರದ

16 Apr 2026 7:27 pm
16 Apr 2026 7:25 pm
Kalaburagi | ಸೋಲಾಪುರ ವಿಭಾಗದ ಮಾರ್ಗವಾಗಿ ಮುಂಬೈ–ಚೆನ್ನೈ ನಡುವೆ 16 ಸಮರ್ ಸ್ಪೆಷಲ್ ರೈಲುಗಳು

ಕಲಬುರಗಿ: ಬೇಸಿಗೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಆಧರಿಸಿ ಸೆಂಟ್ರಲ್ ರೈಲ್ವೆ ಸೋಲಾಪುರ ವಿಭಾಗದ ಮಾರ್ಗವಾಗಿ ಮುಂಬೈ ಮತ್ತು ಚೆನ್ನೈ ನಡುವೆ ಒಟ್ಟು 16 ಸಮರ್ ಸ್ಪೆಷಲ್ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರ

16 Apr 2026 7:20 pm
ಕೋಲ್ಡ್ ಸ್ಟೋರೇಜ್ ಜಾಗ ಖಾಲಿ ಮಾಡುವಂತೆ ಬಿ.ಎಂ.ಫಾರೂಕ್‍ಗೆ ನೋಟಿಸ್

ಬೆಂಗಳೂರು : ಜೆಡಿಎಸ್ ಮುಖಂಡ ಹಾಗೂ ಉದ್ಯಮಿ ಬಿ.ಎಂ.ಫಾರೂಕ್ ಮಾಲಕತ್ವದ ಮೆ. ಫಿಜಾ ಗ್ಲೋಬಲ್ ಆಗೋವೆಂಚರ್ಸ್ ಸಂಸ್ಥೆಯ ಹಿಡಿತದಲ್ಲಿರುವ ಪೂಜೇನಹಳ್ಳಿ ಸಮಗ್ರ ಶೀತಲ ಸರಪಳಿ ಘಟಕವನ್ನು (ಕೋಲ್ಡ್ ಸ್ಟೋರೇಜ್) ಕೆಪೆಕ್‍ಗೆ ವಾಪಸ್ ಮಾಡಿ,

16 Apr 2026 7:19 pm
ಕರಾವಳಿಯಲ್ಲಿ ಏರುತ್ತಿರುವ ತಾಪಮಾನ: ಶಾಖದ ಹೊಡೆತದಿಂದ ಆರೋಗ್ಯ ಕಾಪಾಡಲು ಸಲಹೆ - ಸೂಚನೆ

ಉಡುಪಿ, ಎ.16: ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ ಏರುತಿದ್ದು, ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ತಾಪಮಾನ 33ರಿಂದ 34 ಡಿಗ್ರಿ ತಲುಪುತ್ತಿದೆ. ಆದರೆ ಗಾಳಿಯಲ್ಲಿರುವ ಅಧಿಕ ತೇವಾಂಶದಿಂದಾಗಿ ಉ

16 Apr 2026 7:17 pm
ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿ: ಚೆಕ್ ಪೋಸ್ಟ್‌ಗಳಲ್ಲಿ ರಸಗೊಬ್ಬರ ತಪಾಸಣೆ ಕಡ್ಡಾಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ.ಹೀಗಾಗಿ, ರಾಜ್ಯದ ಎಲ್ಲ ಚೆಕ್ ಪೋಸ್ಟ್‌ ಗಳಲ್ಲಿ ರಸಗೊಬ್ಬರ ತಪಾಸಣೆ ಕಡ್ಡಾಯಗೊಳಿಸಬೇಕು ಎಂದ

16 Apr 2026 7:09 pm
ಸಚಿವ ಸ್ಥಾನ ಕೇಳವುದು ತಪ್ಪಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳವುದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತ

16 Apr 2026 7:06 pm
ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕ್ರಮಗಳು ಅನಿವಾರ್ಯ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ

ಬೆಂಗಳೂರು : ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವ ಝಮೀರ್ ಅಹ್ಮದ್ ಖಾನ್ ಅಥವಾ ನಾನೇ ಆಗಿರಲಿ. ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕ್ರಮಗಳು ಅನಿವಾರ್ಯ ಎಂದು ಮಾಗಡಿ ಕ್ಷೇತ್ರದ ಶಾಸಕ ಎಚ

16 Apr 2026 7:01 pm
ಪಶ್ಚಿಮ ಬಂಗಾಳದಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ: ಅಮಿತ್ ಶಾ

ಮಾಲ್ಡಾ,ಎ.16: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಾಬರಿ ಮಸೀದಿ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾಲ್ಡಾ ಜಿಲ್ಲೆಯ ಗಜೋಲ್‌ ನಲ್ಲಿ ನಡೆದ ರ್ಯಾಲಿಯಲ್ಲಿ ಮಾ

16 Apr 2026 7:00 pm
Raichur | ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಸದಸ್ಯರಿಂದ ವಿವಿಧ ಕಡೆ ಭೇಟಿ, ಪರಿಶೀಲನೆ

ರಾಯಚೂರು: ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಸದಸ್ಯ ಜಟೋತು ಹುಸೇನ್ ಅವರು ಗುರುವಾರ ರಾಯಚೂರು ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲಿಗೆ ನಗರದ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ

16 Apr 2026 6:58 pm
Bengaluru | 11.86 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ಜಪ್ತಿ: 10 ಮಂದಿ ಆರೋಪಿಗಳ ಬಂಧನ

ಬೆಂಗಳೂರು : ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಸುಮಾರು 11.86 ಕೋಟಿ ರೂ.ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿ, ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳನ

16 Apr 2026 6:54 pm
ಎ.17: ಅಡ್ಯಾರ್ ಕಣ್ಣೂರಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಗಳೂರು, ಎ.16: ಗಲ್ಫ್ ಬ್ರದರ್ಸ್ ಅಡ್ಯಾರ್ ಕಣ್ಣೂರು (ರಿ) ಇದರ ವತಿಯಿಂದ ಅಡ್ಯಾರ್ ಕಣ್ಣೂರು ಜಮಾತಿಗೊಳಪಟ್ಟ 13 ಕರಿಯದ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ (5, 7, 10, 12ನೇ ತರಗತಿ) ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿ

16 Apr 2026 6:51 pm
Raichur | ಗ್ರಾಮ ಪಂಚಾಯತ್‌ ನೌಕರರ ಸಂಘದಿಂದ ಪ್ರತಿಭಟನೆ

ರಾಯಚೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಈಗಾಗಲೇ ಇಲಾಖೆ ಒಪ

16 Apr 2026 6:51 pm
ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವುದರ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಗಳೂರು, ಎ.16: ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಾಟ ಮಾಡಲಾಗುತ್ತಿದ್ದು, ಇದರ ವಿರುದ್ಧ ಸುಮಾರು 17 ಬಾರಿ ದೂರು ನೀಡಿದರೂ ಕ್ರಮವಾಗಿಲ್ಲ. ಮುಂದಿನ ಶೈಕ್ಷಣಿಕ ಆರಂಭವಾಗುವುದರೊಳಗೆ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾ

16 Apr 2026 6:47 pm
Kalaburagi | ಪೋಕ್ಸೋ ಪ್ರಕರಣ: ಆರೋಪಿಗೆ 1.25 ಲಕ್ಷ ರೂ. ದಂಡ, 20 ವರ್ಷ ಕಠಿಣ ಜೈಲು ಶಿಕ್ಷೆ

ಕಲಬುರಗಿ : ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1,25,000 ರೂ. ದಂಡ ವಿಧಿಸಿ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ

16 Apr 2026 6:46 pm
ಸಿಬಿಎಸ್‌ಇ ಫಲಿತಾಂಶ: ಪೀಸ್ ಪಬ್ಲಿಕ್ ಸ್ಕೂಲ್‌ಗೆ ಶೇ.100 ಫಲಿತಾಂಶ

ಉಳ್ಳಾಲ: ಸಿಬಿಎಸ್‌ಇ ಫಲಿತಾಂಶ ಪ್ರಕಟಗೊಂಡಿದ್ದು, ಪೀಸ್ ಪಬ್ಲಿಕ್ ಸ್ಕೂಲ್ ಕಲ್ಲಾಪು ಸತತ 13 ನೇ ಬಾರಿಗೆ ಶೇ. 100 ಫಲಿತಾಂಶ ಸಾಧಿಸಿದೆ. ಪರೀಕ್ಷೆ ಬರೆದ ಒಟ್ಟು 76 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 25 ವಿ

16 Apr 2026 6:35 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಇಡ್ಲಿ ದೋಸೆ’ ಗೀತೆ: BCCIಗೆ ದೂರು ನೀಡಿದ CSK

Photo Credit : PTI  ಬೆಂಗಳೂರು: ಎಪ್ರಿಲ್ 5ರಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿರುದ್ಧ ನಡೆದ ಪಂದ್ಯದ ವೇಳೆ ʼದುರ್ನಡತೆ ಪ್ರದರ್ಶಿಸಲಾಗಿದೆʼ ಆರೋಪಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತವಾಗಿ ಭಾರತೀಯ ಕ್ರಿಕೆಟ್ ನಿಯಂತ್

16 Apr 2026 6:26 pm
ನಿತ್ಯವೂ ʼಸ್ಕಿನ್‌ ಕೇರ್‌ʼ ಗೆ ಸಮಯ ಸಿಗುವುದಿಲ್ಲವೆ? ಇಲ್ಲಿವೆ ಚರ್ಮದ ರಕ್ಷಣೆಯ ಸಲಹೆಗಳು...

ಹತ್ತು ಹಂತಗಳ ಚರ್ಮದ ಆರೈಕೆ ಉತ್ತಮವಾದರೂ ಅದಕ್ಕೆ ಪರ್ಯಾಯವಾಗಿ 3 ಹಂತದ ಚರ್ಮದ ಆರೈಕೆಯೂ ಪರಿಣಾಮಕಾರಿಯಾಗಿರುತ್ತದೆ. ಎಲ್ಲರಿಗೂ ಸ್ಪಷ್ಟವಾದ ಮತ್ತು ಕಲೆರಹಿತ ಚರ್ಮದ ಕನಸು ಇರುತ್ತದೆ. ಆದರೆ ಗಾಜಿನಂತೆ ಹೊಳೆಯುವ ಚರ್ಮವನ್ನು ಕ

16 Apr 2026 6:24 pm
Kerala | ವಿಷ್ಣು ಉತ್ಸವ ಆಚರಣೆ ವೇಳೆ ಕೈಯಲ್ಲಿದ್ದ ಪಟಾಕಿ ಸ್ಫೋಟಗೊಂಡು ವ್ಯಕ್ತಿ ಮೃತ್ಯು

ಪಾಲಕ್ಕಾಡ್: ವಿಷ್ಣು ಉತ್ಸವ ಆಚರಣೆಯ ವೇಳೆ ಕೈಯಲ್ಲಿ ಹಿಡಿದಿದ್ದ ಪಟಾಕಿ ಸ್ಫೋಟಗೊಂಡು 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶ್ರೀಕೃಷ್ಣಪುರಂನಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್

16 Apr 2026 6:21 pm
ಹಾನಿಕಾರಕ ಬಣ್ಣ ಸೇರಿಸಿದ್ದ 3,800 ಕೆಜಿ ʼಮ್ಯಾಂಗೋ ಪಲ್ಪ್ʼ ಅನ್ನು ಜಪ್ತಿ ಮಾಡಿದ ಪುಣೆ ಆಹಾರ ಪ್ರಾಧಿಕಾರ

ಮಹಾರಾಷ್ಟ್ರದ ವಿವಿಧ ಸ್ಥಳಗಳಿಂದ ಒಟ್ಟು 2,23,196 ರೂ. ಮೌಲ್ಯದ 3,800 ಕೆಜಿಗಳಷ್ಟು ಸರಕನ್ನು ನಾಶಪಡಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮಾವು ಮತ್ತು ಸಂಬಂಧಿತ ಉತ್ಪನ್ನಗಳಿಗೆ ಬೇಡಿಕೆ ಏರುತ್ತಿದ್ದಂತೆ, ಪುಣೆಯಲ್ಲಿ ಆಹಾರ ಸುರಕ್ಷತೆ ಅಧಿ

16 Apr 2026 6:19 pm
ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಮಹಿಳೆಯರು, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಮಂಗಳೂರು, ಎ.16: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ದೇರಳಕಟ್ಟೆಯ ’ಮೇಲ್ತೆನೆ’ ಸಂಘಟನೆಯ ಸಹಯೋಗದೊಂದಿಗೆ ಮೇ 5ರಂದು ಮುಡಿಪು ನಂದರಪದವು ಎಸ್.ಕೆ ಮಲ್ಟಿಪರ್ಪಸ್ ಹಾಲ್‌ನಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು ಮಟ್ಟದ ಮೂರನೇ ಬ್ಯಾ

16 Apr 2026 6:18 pm
ಡಾ.ಸಂಜೀವ ದಂಡಕೇರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ

ಮಂಗಳೂರು: ಬೆಂಗಳೂರಿನ ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಸಂಸ್ಥೆಯು ರಾಷ್ಟ್ರ - ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟ

16 Apr 2026 6:15 pm
ಕಟ್ಟಿದ ಮೂಗಿಗೆ ಕೊತ್ತಂಬರಿ ಪರಿಮಳ! ವೈದ್ಯರ ಸಲಹೆಗಳೇನು?

ಕೆಲವು ಕೊತ್ತಂಬರಿ ಬೀಜಗಳನ್ನು ಬಾಣಲೆಯಲ್ಲಿ ಹುರಿದು ನಂತರ ಅವುಗಳನ್ನು ಟಿಶ್ಯೂ ಪೇಪರ್ ಮೇಲೆ ಇರಿಸಿ ಪರಿಮಳ ಸೇವಿಸುವುದು ಉಪಯುಕ್ತವೆ? ಅಡುಗೆ ಮತ್ತು ಸಾಂಪ್ರದಾಯಿಕ ಔಷಧಿಗಳಲ್ಲಿ ಹೆಚ್ಚಾಗಿ ಬಳಕೆಯಾಗುವ ಕೊತ್ತಂಬರಿ ಬೀಜಗಳು

16 Apr 2026 6:14 pm
ಮಹಿಳಾ ಮೀಸಲಾತಿ ಮಸೂದೆ: ಲೋಕಸಭೆಯಲ್ಲಿ ಸೀಟು ಹಂಚಿಕೆ ಮತ್ತು ಕ್ಷೇತ್ರ ಮರುವಿಂಗಡಣೆ ರಾಜಕೀಯ ನಕ್ಷೆಯನ್ನು ಹೇಗೆ ಮರುರೂಪಿಸುತ್ತದೆ?

ಶಾಸಕಾಂಗಗಳಲ್ಲಿ ಶೇಕಡಾ 33 ರಷ್ಟು ಮಹಿಳಾ ಕೋಟಾವನ್ನು ಕೋರುವ ಮಸೂದೆಗಳಾದ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಕೇಂದ್ರವು ಗುರುವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಿತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರ

16 Apr 2026 6:12 pm
ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಪದವಿ ಪ್ರದಾನ

ಮಂಗಳೂರು, ಎ.16: ಫಾದರ್ ಮುಲ್ಲರ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ 36ನೇ ಪದವಿ ಪ್ರದಾನ ಸಮಾರಂಭ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಗುರುವಾರ ನಡೆಯಿತು. ಯೇನಪೊಯ ವಿವಿ ಕುಲಪತಿ ಡಾ ಕೆ.ಎಸ್. ಗಂಗಾಧರ ಸೋಮಯಾಜಿ

16 Apr 2026 6:09 pm
ಕಾನೂನು ಪದವೀಧರರಿಗೆ ಎಸ್ಎಸ್ಸಿಯಲ್ಲಿ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ಸಿಬ್ಬಂದಿ ಆಯ್ಕೆ ಆಯೋಗದ (ಎಸ್ಎಸ್ಸಿ) ಕರ್ನಾಟಕ- ಕೇರಳ ಪ್ರದೇಶದ (ಕೆಕೆಆರ್) ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಈಗ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವಿ ಮಗಿಸಿದವರಿಗೆ ಬೆಂಗಳೂರಿನಲ್ಲಿ ಕೆಲಸ ಮಾಡುವ ಅವಕಾಶವೊಂದು ಸಿಗಲಿದ

16 Apr 2026 6:08 pm