ಟೆಹ್ರಾನ್, ಮಾ.7: ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕುಡ್ಸ್ ಪಡೆಯ ಮುಖ್ಯಸ್ಥ ಬ್ರಿಗೇಡಿಯರ್ ಜನರಲ್ ಇಸ್ಮಾಯಿಲ್ ಖಾನಿಯನ್ನು ಇಸ್ರೇಲ್ ಪರವಾಗಿ ಬೇಹುಗಾರಿಕೆ ನಡೆಸಿದ್ದ ಆರೋಪದಲ್ಲಿ ಬಂಧಿಸಿ ಗಲ್ಲಿಗ
ನಿವಾಸಿಗಳಿಗೆ ಸಾಮಾನ್ಯ ಚಟುವಟಿಕೆ ಪುನರಾರಂಭಿಸಬಹುದು ಎಂದು ಅಲರ್ಟ್ ಸಂದೇಶ
ಮೈಸೂರು: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು HD ಕೋಟ
ಚಿತ್ತಾಪುರ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದರ ಮೂಲಕ ಸಂಸ್ಕಾರ ನೀಡಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು. ಪಟ್ಟಣದ ಹೊರವಲಯದ ಮಳಖೇಡ ರಸ್ತೆಯಲ್ಲಿರುವ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ವತಿಯಿಂದ ಹಮ್ಮಿಕೊ
ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿದ್ದ ಅರ್ಜಿದಾರರಿಗೆ ಮಾಹಿತಿ ನೀಡದೇ ನಿರ್ಲಕ್ಷ್ಯ ತೋರಿದ್ದ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ)ದ ಅಧಿಕಾರಿಗೆ ಕರ್ನಾಟಕ ಮಾಹಿತಿ ಆಯೋಗ 4 ಪ್ರತ್ಯೇಕ ಪ್ರಕರಣಗಳಲ್ಲ
ಬೆಂಗಳೂರು: ನಿಗದಿತ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು, ಬಿಡಿಎ ಅಧಿಕಾರಿಯೊಬ್ಬರಿಗೆ ಸಂಬಂಧಿಸಿದ ನಾಲ್ಕು ಸ್ಥಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ 3 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಂಪತ್ತು
ಬೆಂಗಳೂರು: ಸ್ವಂತ ಮಗಳನ್ನು ತಾಯಿಯೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಆರೋಪ ಹಿನ್ನೆಲೆಯಲ್ಲಿ ವೇಶ್ಯಾವಾಟಿಕೆ ಜಾಲದಿಂದ ರಕ್ಷಿಸಲ್ಪಟ್ಟ ಸಂತ್ರಸ್ತೆಯನ್ನು ತಾಯಿಯ ಸುಪರ್ದಿಗೆ ವಹಿಸಲು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳಿಗೆ ಹೈಕೋರ್ಟ
ಮೂಡೂರು - ಪಡೂರು ಜೋಡುಕರೆ ಕಂಬಳ
ರಿಯಾದ್, ಮಾ. 7: ಸೌದಿ ಅರೇಬಿಯಾದ ರಿಯಾದ್ ನ ಆಗ್ನೇಯ ಭಾಗದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯತ್ತ ಉಡಾಯಿಸಲಾದ ಬ್ಯಾಲಿಸ್ಟಿಕ್ ಕ್ಷಿಪಣಿಯೊಂದು ಜನವಸತಿಯಿಲ್ಲದ ಪ್ರದೇಶದಲ್ಲಿ ಬಿದ್ದಿದೆ ಎಂದು ಸೌದಿ ಅರೇಬಿಯಾದ ರಕ್ಷಣ
ಚುನಾವಣಾ ಆಯೋಗದ (EC) ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಪಶ್ಚಿಮ ಬಂಗಾಳದ ಅಂತಿಮ ಮತದಾರರ ಪಟ್ಟಿಯಲ್ಲಿ 63 ಲಕ್ಷಕ್ಕೂ ಹೆಚ್ಚು ಅಥವಾ ಒಟ್ಟು ಮತದಾರರಲ್ಲಿ 9% ರಷ್ಟು ಅಳಿಸುವಿಕೆಗಳು ಕಂಡುಬಂದಿದ್ದು, 60 ಲಕ್ಷಕ್ಕೂ ಹೆಚ್ಚು ಮತದಾರರನ್
ಮಂಗಳೂರು, ಮಾ.7: ಮಂಗಳೂರು - ಜೆದ್ದಾ ಮತ್ತು ಮಂಗಳೂರು - ಮಸ್ಕತ್ ಮಧ್ಯೆ ಮಾ.8ರಿಂದ ವಿಮಾನ ಯಾನ ಪುನರಾರಂಭಗೊಳ್ಳಲಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ. ಮಂಗಳೂರಿನಿಂದ ಜೆದ್ದಾಕ್ಕೆ ಐಎಕ್ಸ್ 845 ವಿಮಾನ ಮುಂಜಾವ 5:20ಕ್
ಹಾಸನ: ಸಮಾಜದಲ್ಲಿ ಹೆಚ್ಚುತ್ತಿರುವ ದ್ವೇಷ ರಾಜಕೀಯ ಹಾಗೂ ದೌರ್ಜನ್ಯಗಳ ವಿರುದ್ಧ ಮಹಿಳಾ ಚಳವಳಿಗಳು ಇನ್ನಷ್ಟು ಬಲವಾಗಿ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಕರೆ ನೀಡಿದ
ಮೂಡೂರು-ಪಡೂರು ಜೋಡುಕರೆ ಕಂಬಳಕ್ಕೆ ಮುಖ್ಯಮಂತ್ರಿ ಆಗಮನ
ಕೋಲ್ಕತಾ, ಮಾ. 7: ಹತ್ತನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ. ಪಶ್ಚಿಮ ಬ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮ್ಮನೆ ಸಾಲ ಮಾಡಿಲ್ಲ, ರಾಜ್ಯದ ಅಭಿವೃದ್ಧಿಗಾಗಿ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ
ಹೊಸದಿಲ್ಲಿ, ಮಾ. 7: ಹಿಂದೂ ಮಹಾಸಾಗರದಲ್ಲಿ ತಾಂತ್ರಿಕ ಸಮಸ್ಯೆ ವರದಿಯಾದ ಬಳಿಕ ಇರಾನ್ ನೌಕಾಪಡೆಯ ಹಡಗಿಗೆ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಲು ಭಾರತ ಅನುಮತಿ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಹ
ವಾಷಿಂಗ್ಟನ್, ಮಾ.7: ಇರಾನ್ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್ನ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿಯಾಗಿದ್ದು, ಈ ದಾಳಿಯಿಂದ ಇರಾನ್ನ ನೌಕಾಪಡೆ, ವಾಯುಪಡೆ ಮತ್ತು ಸಂವಹನ ಮೂಲಭೂತ ಸೌಕರ್ಯಗಳು ತೀವ್ರವಾಗಿ ಹಾನಿಗೀಡಾಗಿವ
ಆಳಂದ: ತಾಲೂಕಿನ ರೈತರ ಕೃಷಿಗೆ ನೀರಿನ ಸಿಂಚನ ಒದಗಿಸುವ ಮಹತ್ವದ ಹೆಜ್ಜೆಯಾಗಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ 2025–26ನೇ ಸಾಲಿನ 4702 ಎಪಿಬಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಐದು ಪ್ರಮುಖ ಕಾಮಗಾರಿಗಳಿಗೆ ಒಟ್
ಪರ್ತ್ (ಆಸ್ಟ್ರೇಲಿಯ), ಮಾ. 7: ಎಎಫ್ಸಿ ಮಹಿಳಾ ಫುಟ್ಬಾಲ್ ಏಶ್ಯನ್ ಕಪ್ ಪಂದ್ಯಾವಳಿಯಲ್ಲಿ ಶನಿವಾರ ಜಪಾನ್ ತಂಡವು ಭಾರತವನ್ನು 11–0 ಗೋಲುಗಳ ಅಂತರದಿಂದ ಸೋಲಿಸಿದೆ. ಆಸ್ಟ್ರೇಲಿಯದ ಪರ್ತ್ ರೆಕ್ಟಾಂಗ್ಯುಲರ್ ಸ್ಟೇಡಿಯಮ್ನಲ್ಲಿ ನಡೆ
ಮುಂಬೈ, ಮಾ. 7: ಪಶ್ಚಿಮ ಏಶ್ಯದಲ್ಲಿ ನೆಲೆಸಿರುವ ಸಂಘರ್ಷ ಪರಿಸ್ಥಿತಿಯಿಂದಾಗಿ ವಿಮಾನಗಳ ಹಾರಾಟ ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಇಂಗ್ಲೆಂಡ್, ದಕ್ಷಿಣ ಆಫ್ರಿಕ ಮತ್ತು ವೆಸ್ಟ್ ಇಂಡೀಸ್ ಕ್
ಉಡುಪಿ, ಮಾ.7: ಹೆಬ್ರಿಗೆ ಸಮೀಪದ ಗ್ರಾಮೀಣ ಪ್ರದೇಶವಾದ 38ನೇ ಕಳ್ತೂರು ಸಂತೆಕಟ್ಟೆಯಲ್ಲಿ ದಾನಿಗಳ ನೆರವಿನಿಂದಲೇ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ಮಾಣ ಗೊಂಡಿದ್ದು ಮಾ.8ರಂದು ರವಿವ
ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿಗೆ ಚಿನ್ನದ ಪದಕ, ಪ್ರಥಮ್ ಪೂಜಾರಿಗೆ ಬೆಳ್ಳಿಯ ಪದಕ
ಅಹ್ಮದಾಬಾದ್, ಮಾ. 7: ಗುಜರಾತ್ ನ ಸೂರತ್ ನಗರದಲ್ಲಿರುವ ಬಣ್ಣ ಹಾಕುವ ಕಾರ್ಖಾನೆಯ ರಾಸಾಯನಿಕ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಸುರಕ್ಷಾ ಸಾಧನಗಳಿಲ್ಲದೆ ಇಳಿದ ಬಿಹಾರದ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೊಬ್ಬ
ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ
ಗುವಾಹಟಿ, ಮಾ. 7: ಅಸ್ಸಾಂನ ಕಛಾರ್ ಜಿಲ್ಲೆಯಲ್ಲಿ ವಿದೇಶಿ ಎಂದು ಘೋಷಿಸಿದ ಬಳಿಕ ಎರಡು ವರ್ಷಗಳ ಕಾಲ ಬಂಧನದಲ್ಲಿದ್ದ ಮಹಿಳೆಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತೀಯ ಪೌರತ್ವ ನೀಡಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದ
ಕಲಬುರಗಿ : ನಗರದ ಎಮ್.ಎನ್.ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ 'ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ತಂತ್ರಜ್ಞಾನ' ಎಂಬ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ
ಮಂಗಳೂರು, ಮಾ.7; ಹವ್ಯಕ ಭಾಷಾ ಅಕಾಡೆಮಿ ರಚನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿರುವುದು ಸ್ವಾಗತಾರ್ಹ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗ್ಡೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಹವ್ಯಕ ಭಾಷೆಗೆ ನ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್ ಬಂಡವಾಳ ಪರವಾಗಿದ್ದು, ಉದ್ಯೋಗ ಖಾತ್ರಿ ಯೋಜನೆಗೆ ಸಮರ್ಪಕ ಅನುದಾನ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿ
ಪ್ರಶಸ್ತಿಗಾಗಿ ಭಾರತ–ನ್ಯೂಝಿಲ್ಯಾಂಡ್ ಹಣಾಹಣಿ
ಉಡುಪಿ, ಮಾ.7: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾ ಲೇಖಕಿಯರ ವಾಚಕಿಯರ ಸಂಘ ಹಾಗೂ ಉಡುಪಿ ಜಿಲ್ಲಾ ಭಾರತೀಯ ರೆಡ್ಕ್ರಾಸ್ ಸಂಸ್ಥೆಗಳ ಸಹ ಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿ
ಉಡುಪಿ, ಮಾ.7: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರನ್ನು ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಎಚ್ಪಿವಿ ಲಸಿಕಾ ಅಭಿಯಾನ (ವ್ಯಾಕ್ಸಿನೇಶನ್ ಕ್ಯಾಂಪೇನ್) ಕಾರ್ಯಕ್ರಮವನ್ನು ಆರಂಭಿಸಿದ್ದು, ಎಲ್ಲ ಆರೋಗ
ಮಿಚೆಲ್ ಸ್ಯಾಂಟ್ನರ್ | Photo Credit : PTI ಅಹ್ಮದಾಬಾದ್, ಮಾ. 7: ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ನಡೆಯುವ ಪಿಚ್ನಿಂದ ಏನನ್ನು ನಿರೀಕ್ಷಿಸಬಹುದು ಎನ್ನುವ ಸ್ಪಷ್ಟ ಕಲ್ಪನೆ ನ್ಯೂಝಿಲ್ಯಾಂಡ್ ತಂಡದ ನಾಯಕ ಮಿಚೆಲ್
ಉಡುಪಿ, ಮಾ.7: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸ್ವಯಂ-ಗಣತಿ ಆಯ್ಕೆಯೂ ಇದರಲ್ಲಿ ಲಭ್ಯವಿದೆ. ಮೊದಲ ಹಂತದಲ್ಲಿ ಎಪ್ರಿಲ್ 16ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ ಎಂದು ಜಿಲ
ಬ್ರಹ್ಮಾವರ, ಮಾ.7: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಬಾರಕೂರು ಹೇರಾಡಿ ಎಂಬಲ್ಲಿ ಮಾ.6ರಂದು ರಾತ್ರಿ ವೇಳೆ ನಡೆದಿದೆ. ಮಂಜುನಾಥ ರಾವ್ ಎಂಬವರು ತನ್ನ ಪತ್ನಿ ಜೊತೆ ಮನೆಗೆ ಬೀಗ ಹ
ತೇಹ್ರಾನ್: ಗಲ್ಫ್ ಪ್ರದೇಶಕ್ಕೆ ಪ್ರವೇಶಿಸುವ ಯಾವುದೇ ಅಮೆರಿಕನ್ ಹಡಗು ಸಮುದ್ರದ ತಳಕ್ಕೆ ಹೋಗಲಿದೆ ಎಂದು ಇರಾನ್ ಮಿಲಿಟರಿ ವಕ್ತಾರರು ಕಠಿಣ ಎಚ್ಚರಿಕೆ ನೀಡಿದ್ದಾರೆ ಎಂದು Aljazeera ವರದಿ ಮಾಡಿದೆ. ಗಲ್ಫ್ ಪ್ರವೇಶಿಸುವ ಅಮೆರಿಕದ ನೌ
ಬೆಂಗಳೂರು: ಐಎಂಎ ಹಗರಣದಲ್ಲಿ ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯಾಲಯದ ಮಾರ್ಗಸೂಚಿಯನ್ವಯ ಮುಂದಿನ ವಾರ ಸಕ್ಷಮ ಪ್ರಾಧಿಕಾರವು 80 ಕೋಟಿ ರೂ.ಗಳನ್ನು ಮರು ಪಾವತಿ ಮಾಡಲಿದೆ ಎಂದು ಶಾಸಕ ರಿಝ್ವಾನ್ ಅರ್ಶದ್ ತಿಳಿಸಿದರು. ಶನಿವಾರ ಇ
ದುಬೈ, ಮಾ.7: ಇರಾನ್ ನೊಂದಿಗೆ ನಡೆಯುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಗಲ್ಫ್ ಹಾಗೂ ಮಧ್ಯಪ್ರಾಚ್ಯ ಪ್ರದೇಶವನ್ನು ಎಳೆಯುತ್ತಿರುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಯುಎಇ ಮೂಲದ ಕೋಟ್ಯಧಿಪತಿ ಉದ್ಯಮಿ ಖಲಾ
ವಿಜಯನಗರ (ಹೊಸಪೇಟೆ) ಮಾ.07: ಇದೇ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ–1 ನಡೆಯಲಿದ್ದು, ಪರೀಕ್ಷೆ ವೇಳೆ ಯಾವುದೇ ಅಕ್ರಮಗಳಿಗೆ ಅವಕಾಶ ಕೊಡದೆ ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಅಧಿಕಾರಿಗಳು ಸಮ
ಉಡುಪಿ, ಮಾ.7: ಉಡುಪಿಯ ಎಂ.ಜಿ.ಎಂ ಕಾಲೇಜಿನ 2023-25ನೇ ಸಾಲಿನ ಎಂ.ಎಸ್ಸಿ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಅಭಿಜ್ಞಾ ಎಸ್.ಎಸ್. 9.26 ಸಿಜಿಪಿಎ(ಶೇ.90.34) ಅಂಕಗಳೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದ
ವಿಜಯನಗರ (ಹೊಸಪೇಟೆ): ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಮಾರ್ಚ್ 23ರಂದು ಶ್ರೀ ದೇವರದಾಸಿಮಯ್ಯ ಜಯಂತಿ, ಮಾರ್ಚ್ 28ರಂದು ಅಗ್ನಿಬನ್ನಿರಾಯ ಜಯಂತಿ ಹಾಗೂ ಮಾರ್ಚ್ 31ರಂದು ಶ್ರೀ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸ
ಬೆಂಗಳೂರು: ‘ಭಾರತದ ಬಡ-ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಸಮಯದಲ್ಲಿಯೇ ಪ್ರಧಾನಿ ಮೋದಿ ಸರಕಾರ, ಎಲ್ಪಿಜಿ ಸಿಲಿಂಡರ್ ದರ 60ರೂ.ಗಳನ್ನು ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗ
ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕ ತೈಲ ಮತ್ತು ಅನಿಲ ಮಾರುಕಟ್ಟೆಗಳ ಮೇಲೆ ಮಾತ್ರವಲ್ಲ, ಭಾರತದ ಹಲವಾರು ಪ್ರಮುಖ ಕೈಗಾರಿಕೆಗಳ ಮೇಲೂ ಪ್ರಭಾವ ಬೀರುತ್ತಿದೆ. ಉಕ್ಕು, ರಸಗೊಬ್ಬರ, ಸಿಮೆಂಟ್ ಮತ್ತು ವಿದ್ಯುತ್ ಪ್ರಸರಣದಂತಹ ಕ
ವಿಜಯನಗರ: ದೋಷಪೂರಿತ ಹಾಗೂ ನಿಯಮಬಾಹಿರ ನಂಬರ್ ಪ್ಲೇಟ್ ಅಳವಡಿಸಿಕೊಂಡ ವಾಹನಗಳ ವಿರುದ್ಧ ವಿಜಯನಗರ ಜಿಲ್ಲಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಾಹನ ಪರಿಶೀ
ಉಡುಪಿ, ಮಾ.7: ಉದ್ಯಾವರದ ಎಸ್ಡಿಎಂ ಆಯುರ್ವೇದ ಕಾಲೇಜಿನಲ್ಲಿ ಮಾ.6ರಂದು ಒಂದು ದಿನದ ರಾಷ್ಟ್ರಮಟ್ಟದ ಸಂಶೋಧನಾ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ಅಧೀಕ್ಷಕ ಡ
ಕಾಪು: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ರಾಜ
ಸುರಪುರ: ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಟ್ರ್ಯಾಕ್ಟರ್ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮಹಾತ್
ಉಡುಪಿ, ಮಾ.7: ಅಲೆವೂರು, ಬೆಳ್ಳೆ, ಕುಂತಳನಗರ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರಿದ್ದಾರೆಂಬುದಾಗಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ
ಬೆಂಗಳೂರು: ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟಾರೆ 200ಕ್ಕೂ ಹೆಚ್ಚು ವಿದೇಶಿಗರನ್ನು ಪತ್ತೆಹಚ್ಚಿದ್ದಾರೆ. ಅಕ್ರಮವಾಗಿ ನೆಲೆಸಿದವರ ಪೈಕಿ ಬಾಂಗ್ಲಾ
ಮಂಗಳೂರು, ಮಾ.7: ನಗರದ ಉರ್ವ ಮಾರಿಗುಡಿ ಬಳಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಠಾಣೆಯ ಪೊಲೀಸರು ಬಂಧಿಸಿ ಅವರಿಂದ ಒಟ್ಟು 12.46 ಗ್ರಾಂ ತೂಕದ 1,24,600 ರೂ. ಅಂದಾಜು ಮೌಲ್ಯದ ಎಂ
ಆಳಂದ : ಪ್ರಸ್ತುತ ಕಾಲದಲ್ಲಿ ಸಮಾಜ ಅಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಬದಲಾದ ಕಾನೂನು-ಕಾಯಿದೆಗಳು ಹಾಗೂ ಸರ್ಕಾರದ ಹೊಸ ನೀತಿಗಳನ್ನು ನಿರಂತರವಾಗಿ ಕಲಿಯುತ್ತಿರಬೇಕು. ಅದಾಗಿಯೇ ಅವರು ತಮ್ಮ ಕಾರ್ಯಕ್ಷೇತ್ರದ
ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯಿಂದ 2025-26ನೇ ಸಾಲಿನ ಎಸ್.ಎಫ್.ಸಿ. (ಮುಕ್ತನಿಧಿ) ಯಡಿ ಕಲಬುರಗಿ ಜಿಲ್ಲಾಧಿಕಾರಿಗಳಿಂದ ಅನುಮೋದನೆಗೊಂಡಿರುವ ಶೇ. 7.25ರ ಕ್ರಿಯಾ ಯೋಜನೆಯಡಿ ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ನಿಗದಿಪಡಿ
ಬೆಂಗಳೂರು: ನಾಡೋಜ ಪ್ರೊ.ಬರಗೂರು ಪ್ರತಿಷ್ಠಾನದಿಂದ ನೀಡುವ ಪ್ರತಿಷ್ಠಿತ ‘ಶ್ರೀಮತಿ ರಾಜಲಕ್ಷ್ಮೀ ಬರಗೂರು ಪ್ರಶಸ್ತಿ’ಗೆ ಲೇಖಕಿ ಡಾ.ಎಚ್.ಎಲ್.ಪುಷ್ಪಾ ಮತ್ತು ಆದಿವಾಸಿ ಸಾಧಕಿ ಡಾ.ಎಸ್ ರತ್ನಮ್ಮ ಅವರಿಗೆ ನೀಡಲಾಗುತ್ತಿದೆ ಎಂದು
ವಿಸ್ಡ್ಂ ಕಾಲೇಜಿನಲ್ಲಿ ನಡೆದ ಜಿಲ್ಲಾ ಸದ್ಭಾವನಾ ಮಂಚ್ ಸಭೆಯಲ್ಲಿ ನಿರ್ಧಾರ
ಬೀದರ್: ಲೋಕಸಭಾ ಕ್ಷೇತ್ರದ ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಭಾಲ್ಕಿ ತಾಲೂಕಿನ ಇಂಚೂರ್–ಲಾಧಾ–ಕುಂಟೆಗಾವ್–ಮೊರಂಬಿ ಗ್ರಾಮಗಳನ್ನು ಸಂಪರ್ಕಿಸುವ ಸುಮಾರು 9 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿ
ಲಕ್ನೋ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಕ್ನೋದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬಲ
ಮಂಗಳೂರು, ಮಾ.7: ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ತುಂಬಾ ಕಡಿಮೆ ಆಗುತ್ತಿದೆ. ತಿಂಗಳಿಗೆ ನಾಲ್ಕರಿಂದ ಐದಷ್ಟೇ ಆಗುತ್ತಿದ್ದು, ಇದು ಉತ್ತಮ ಸಂದೇಶವಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ
ಪಾಟ್ನಾ, ಮಾ.7: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಶನಿವಾರ ಇಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಯುವ ಶಾಸಕರೊಂದಿಗೆ ಚರ್ಚೆಗಳನ್ನು ನಡೆಸಿದರು. ನಿಶಾಂತ್ ನೂತನ ಸಂಪುಟದಲ್ಲಿ ರಾಜ್ಯದ ಮುಂ
ಸುರತ್ಕಲ್ : ವಿವಿಧ ಅಪರಾಧ ಪ್ರಕರಣಗಳು ಸೇರಿ ಲೆಫ್ಟಿ ಸಫ್ವಾನ್ ಗೆ ಹಲ್ಲೆ ನಡೆಸಿ ಕೊಲೆಗೈದ ಪ್ರಕರಣದಲ್ಲಿ ಭಾಗಿಯಾಗಿ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್ ಸಫ್ವಾನ್ ಹುಸೈನ್ ಸಹಚರನೋರ್ವವನ್ನು ಸಿಸಿಬಿ ಪೊಲೀಸರು
ರೈತರಿಗೆ ಕನಿಷ್ಠ ಬೆಲೆ, ಕಾರ್ಮಿಕರಿಗೆ ಕನಿಷ್ಠ ಕೂಲಿ ಸಿಗಬೇಕು : ಎಸ್.ಕೆ. ಕಾಂತಾ
ಸೂರತ್, ಮಾ.7: ಇಲ್ಲಿಯ ಸ್ವಾಮಿನಾರಾಯಣ ದೇವಸ್ಥಾನ ಸಂಕೀರ್ಣದ ಸ್ನಾನಗೃಹದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆಯಾಗಿವೆ. ಅವರು ವಿಷಕಾರಿ ಔಷಧಿಗಳ ಚುಚ್ಚುಮದ್ದನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ
ಮಂಗಳೂರು ವಿವಿಯಲ್ಲಿ ಸಾಧಕರಿಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ
ಲಿಂಗಸುಗೂರು: ಲಕ್ಷಾಂತರ ದುರ್ಬಲ ಕಾರ್ಮಿಕ ವರ್ಗಕ್ಕೆ ಆರ್ಥಿಕ ಸ್ವಾವಲಂಬನೆ ಖಾತರಿಪಡಿಸುವ ಕನಿಷ್ಠ ವೇತನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಶನಿವಾರ ಶಾಸಕ
ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ
ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ತಾಲ್ಲೂಕು ಪಿಲ್ಲಹಳ್ಳಿ ಗ್ರಾ
ಯಾದಗಿರಿ: ಸಾರ್ವಜನಿಕರೊಂದಿಗೆ ಜಿಲ್ಲಾಡಳಿತದ ಸಂಪರ್ಕ ಮತ್ತು ಸಂವಹನ ಕಡಿಮೆಯಾಗಿರುವುದರಿಂದ ಜನರು ಹಾಗೂ ಅಧಿಕಾರಿಗಳ ನಡುವೆ ದೊಡ್ಡ ಅಂತರ ಉಂಟಾಗಿ ಜಿಲ್ಲೆಯಲ್ಲಿ ಅಕ್ರಮಗಳು ಹಾಗೂ ಅರಾಜಕತೆ ಹೆಚ್ಚಲು ಕಾರಣವಾಗಿದೆ ಎಂದು ಕರ್
ಕುರಕುಂದಾದಲ್ಲಿ ಬಾಲಮೇಳಕ್ಕೆ ಚಾಲನೆ
ಉಡುಪಿ ಜಿಲ್ಲೆ -ತಾಲೂಕು ಪತ್ರಕರ್ತರ ಸಂಘಗಳ ಪದಗ್ರಹಣ
ಬೀದರ್: ಕರ್ನಾಟಕ ಸರ್ಕಾರವು ರಾಜ್ಯ ಬಜೆಟ್ನಲ್ಲಿ ಮಾದಕ ವಸ್ತುಗಳ ಅಡಿಕ್ಷನ್ ಹಾಗೂ ಡಿಜಿಟಲ್ ಅಡಿಕ್ಷನ್ ವಿರುದ್ಧ ಕೈಗೊಂಡಿರುವ ಕ್ರಮಗಳನ್ನು ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಹಾಗೂ ಜಿಲ್ಲೆಯ ವಿವಿಧ ನಾಗರಿಕ ಸಂಘಟನೆಗಳು ಸ್
ಉಡುಪಿ, ಮಾ.7: ರಾಜ್ಯ ಸರಕಾರ ಖಾದಿ ಉಡುಪುಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಸಂಸ್ಥೆಗಳು, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಅಧಿಕಾರಿ ಹಾಗೂ ನೌಕರರು ಸ್ವಯ
‘ಸುಪ್ರೀಂ ಕೋರ್ಟ್ನ ಆದೇಶ ಮಾನವೀಯ ನೆಲೆಯಲ್ಲಿ ಅನುಷ್ಠಾನ’
ಬೀದರ್: ಪರಿಶಿಷ್ಟ ಜಾತಿಯ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಭಾಲ್ಕಿಯಲ್ಲಿ ಎಸ್ಸಿ ಬಲಗೈ ಒಳ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಭಾಲ್ಕೆ
ಸಕಲೇಶಪುರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಓಂನಗರದಲ್ಲಿ ಶನಿವಾರ ಸಂಭವಿಸಿದೆ. ಮೃತರನ್ನು ಭರತ್ (18) ಮತ್ತು ಮಿಥುನ್ (19) ಎಂ
ಕರ್ನಾಟಕ - ತ್ರಿಪುರಾ ರಾಜ್ಯದ ಪತ್ರಕರ್ತರ ನಿಯೋಗ ಯುಪಿ ರಾಜ್ಯಪಾಲರ ಭೇಟಿ
ಚಿತ್ತಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಸಿ.ಎಂ. ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ರವಿವಾರ ಚಿತ್ತಾಪುರ ಪಟ್ಟಣದಲ್ಲಿ ಕ್ಷೇತ್ರದ ಸುಮಾರು 1,069 ಕೋಟಿ ರೂ. ವೆಚ್ಚದ ವ
ಗುರ್ಮೀತ್ ಸಿಂಗ್ ನ ಮುಖವಾಡ ಕಳಚಿದ್ದ ʼಪೂರಾ ಸಚ್ʼ
ಯಾದಗಿರಿ: ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಪಡೆದು ಆರೋಗ್ಯವಂತ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು. ಜಿಲ್ಲಾ ಕಂದಾಯ ಇಲಾಖೆ ನೌಕರರ
ವಾಷಿಂಗ್ಟನ್: ಇರಾನ್ ಮಧ್ಯಪ್ರಾಚ್ಯದ ತನ್ನ ನೆರೆ ರಾಷ್ಟ್ರಗಳಿಗೆ ಕ್ಷಮೆಯಾಚಿಸಿ ಶರಣಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಜೊತೆಗೆ, ಇರಾನ್ ಮೇಲೆ ಇಂದು ‘ತುಂಬಾ ಕಠಿಣ’ ದಾಳಿ ನಡೆಯಬಹುದು ಎಂದು ಎಚ್ಚ
ಗುವಾಹಟಿ: ‘ಮಿಯಾ’ ಮುಸ್ಲಿಮರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ದ್ವೇಷ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಗುವಾಹಟಿ ಹ
ಕಲಬುರಗಿ : ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಐದು ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಸರಕಾರದ ಮೈ ಭಾರತ ಯುವಜನ ಸೇವೆಯ ಇಲಾಖೆ ಮತ್ತು
ಅಪ್ಪ, ಶರಣ ವೈದ್ಯ ಸೇವಾ ರತ್ನ ಪ್ರಶಸ್ತಿ ಪ್ರದಾನ
ಹೊಸದಿಲ್ಲಿ: ಇರಾನ್ ಯುದ್ಧನೌಕೆ ‘ಐರಿಸ್ ದೇನಾ’ದ ಮುಳುಗಡೆ ಮತ್ತು ‘ಐರಿಸ್ ಲವನ್’ ತಂಗಲು ಅವಕಾಶ ನೀಡಿರುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಸಮುದ್ರ ಕಾನೂನು
ಕನ್ನಡತಿ ಸೋಹಾ - ಆಕಾಂಕ್ಷಾ ಜೋಡಿಗೆ ಆಘಾತ
ಬೆಂಗಳೂರು: ಕರ್ನಾಟಕದ ಆರ್ಥಿಕತೆಯು ರಾಷ್ಟ್ರೀಯ ಸರಾಸರಿಗಿಂತ ವೇಗವಾಗಿ ಬೆಳೆದಿದ್ದು, ಶೇ.12.9ರಷ್ಟು ಬೆಳವಣಿಗೆ ದರವನ್ನು ದಾಖಲಿಸಿದೆ. ಶುಕ್ರವಾರ ರಾಜ್ಯದ ಬಜೆಟ್ ಸಂದರ್ಭದಲ್ಲಿ ಮಂಡಿಸಲಾದ ಮಧ್ಯಮಾವಧಿ ಹಣಕಾಸು ಯೋಜನೆ ವರದಿಯ ಪ
243.52 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆಗೆ ಚಾಲನೆ
ಮಡಿಕೇರಿ : ವಿರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (29) ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 525ನೇ ರ್ಯಾಂಕ್ ಪಡೆದಿದ್ದಾರೆ. ಇದು ಐಎಎಸ್ ನ ನಿರೀಕ್ಷೆಯಲ್ಲಿರುವ ಅವರ ನಾಲ್ಕನೇ ಪ್ರ
56 ವರ್ಷದ ಸತೀಶ್ ಅವರಿಗೆ ಉಪವಾಸವೆಂದರೆ ಅದೊಂದು….
ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ
ದುಬೈ: ಕ್ಷಿಪಣಿಯ ಅವಶೇಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ಅಲ್ಪಾವಧಿಗೆ ಸ್ಥಗಿತಗೊಳಿಸಿ, ನಂತರ ಭಾಗಶಃ ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದ

23 C